CoolCoder44 commited on
Commit
358e1f9
·
verified ·
1 Parent(s): e1407e8

251a9d4748dd27ca96f196f341167bc0b7a649fd67925e4a6fc4d1b22f542661

Browse files
Files changed (50) hide show
  1. eesanje/url_46_199_7.txt +4 -0
  2. eesanje/url_46_199_8.txt +8 -0
  3. eesanje/url_46_199_9.txt +6 -0
  4. eesanje/url_46_19_1.txt +12 -0
  5. eesanje/url_46_19_10.txt +8 -0
  6. eesanje/url_46_19_11.txt +4 -0
  7. eesanje/url_46_19_12.txt +12 -0
  8. eesanje/url_46_19_2.txt +9 -0
  9. eesanje/url_46_19_3.txt +11 -0
  10. eesanje/url_46_19_4.txt +10 -0
  11. eesanje/url_46_19_5.txt +9 -0
  12. eesanje/url_46_19_6.txt +8 -0
  13. eesanje/url_46_19_7.txt +10 -0
  14. eesanje/url_46_19_8.txt +7 -0
  15. eesanje/url_46_19_9.txt +6 -0
  16. eesanje/url_46_1_1.txt +8 -0
  17. eesanje/url_46_1_10.txt +10 -0
  18. eesanje/url_46_1_11.txt +6 -0
  19. eesanje/url_46_1_12.txt +5 -0
  20. eesanje/url_46_1_2.txt +11 -0
  21. eesanje/url_46_1_3.txt +7 -0
  22. eesanje/url_46_1_4.txt +6 -0
  23. eesanje/url_46_1_5.txt +12 -0
  24. eesanje/url_46_1_6.txt +10 -0
  25. eesanje/url_46_1_7.txt +10 -0
  26. eesanje/url_46_1_8.txt +9 -0
  27. eesanje/url_46_1_9.txt +7 -0
  28. eesanje/url_46_200_1.txt +4 -0
  29. eesanje/url_46_200_10.txt +5 -0
  30. eesanje/url_46_200_11.txt +6 -0
  31. eesanje/url_46_200_12.txt +5 -0
  32. eesanje/url_46_200_2.txt +12 -0
  33. eesanje/url_46_200_3.txt +6 -0
  34. eesanje/url_46_200_4.txt +13 -0
  35. eesanje/url_46_200_5.txt +14 -0
  36. eesanje/url_46_200_6.txt +6 -0
  37. eesanje/url_46_200_7.txt +10 -0
  38. eesanje/url_46_200_8.txt +9 -0
  39. eesanje/url_46_200_9.txt +7 -0
  40. eesanje/url_46_201_1.txt +10 -0
  41. eesanje/url_46_201_10.txt +5 -0
  42. eesanje/url_46_201_11.txt +6 -0
  43. eesanje/url_46_201_12.txt +9 -0
  44. eesanje/url_46_201_2.txt +9 -0
  45. eesanje/url_46_201_3.txt +13 -0
  46. eesanje/url_46_201_4.txt +11 -0
  47. eesanje/url_46_201_5.txt +6 -0
  48. eesanje/url_46_201_6.txt +8 -0
  49. eesanje/url_46_201_7.txt +8 -0
  50. eesanje/url_46_201_8.txt +12 -0
eesanje/url_46_199_7.txt ADDED
@@ -0,0 +1,4 @@
 
 
 
 
 
1
+ ವಿಧಾನಸೌಧ ಸೇರಿದಂತೆ 6 ಕಡೆ ಹೈಟೆಕ್ ಸ್ಕ್ಯಾನರ್ ಅಳವಡಿಕೆ
2
+ ಬೆಂಗಳೂರು,ಮಾ.21-ಶಕ್ತಿಸೌಧ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಬೆನ್ನಲ್ಲೇ ಭದ್ರತಾ ದೃಷ್ಟಿಯಿಂದ ವಿಧಾನಸೌಧಕ್ಕೆ ಹೈಟೆಕ್ ಬ್ಯಾಗ್ ಸ್ಕ್ಯಾನರ್ಗಳನ್ನು ಅಳವಡಿಸಲಾಗುತ್ತಿದೆ.ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಾಯೋಗಿಕವಾಗಿ ಮೊದಲ ಬ್ಯಾಗ್ ಸ್ಕ್ಯಾನರ್ ಯಂತ್ರವನ್ನು ಅಳವಡಿಸಲಾಗಿದೆ.
3
+ ಒಟ್ಟು 14 ಬ್ಯಾಗ್ ಸ್ಕ್ಯಾನರ್ಗಳನ್ನು ನೀಡಿರುವ ಸರ್ಕಾರ ಹೈಕೋರ್ಟ್ಗೆ 6, ವಿಧಾನಸೌಧಕ್ಕೆ 5 ಸ್ಕ್ಯಾನರ್ಗಳನ್ನು ಅಳವಡಿಸಲು ಸೂಚನೆ ನೀಡಿದೆ.ರಾಜಭವನ, ಲೋಕಾಯುಕ್ತ ಕಚೇರಿ, ವಿಕಾಸಸೌಧ, ಶಾಸಕರ ಭವನ ಹಾಗೂ ಪೊಲೀಸ್ ಆಯುಕ್ತರ ಕಚೇರಿಗೂ ಯಂತ್ರವನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಹೆಚ್ಚುವರಿಯಾಗಿ ಮತ್ತೆರಡು ಯಂತ್ರಗಳನ್ನು ತರಿಸಲು ವ್ಯವಸ್ಥೆ ಮಾಡಲಾಗಿದ್ದು, ಇದೀಗ ಪ್ರಾಯೋಗಿಕವಾಗಿ ಆಯುಕ್ತರ ಕಚೇರಿಯಲ್ಲಿ ಅಳವಡಿಸಲಾಗಿದೆ.
4
+ ಈ ಯಂತ್ರ ಬ್ಯಾಗ್ಗಳಲ್ಲಿರುವ ಚಿಕ್ಕ ವಸ್ತುಗಳನ್ನು ಕೂಡ ಪತ್ತೆ ಹಚ್ಚಿ ಬ್ಲ್ಯಾಕ್ ಮಾರ್ಕ್ ವಸ್ತುಗಳನ್ನು ಗ್ರಹಿಸಿ ಸೈರನ್ ರೆಡ್ ಮಾರ್ಕ್ ತೋರಿಸಿ ಭದ್ರತಾ ಸಿಬ್ಬಂದಿಗಳಿಗೆ ಸೂಚನೆ ನೀಡಲಿದೆ. ಇದಕ್ಕಾಗಿ ಪೊಲೀಸರಿಗೆ ತರಬೇತಿಯನ್ನು ನೀಡಿ ಎರಡು ಪಾಳಿಯದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
eesanje/url_46_199_8.txt ADDED
@@ -0,0 +1,8 @@
 
 
 
 
 
 
 
 
 
1
+ ಶಾಸಕನಾಗಿ ಕ್ಷೇತ್ರಕ್ಕೆ ಹೋಗಲು ಭಯವಾಗುತ್ತದೆ : ಎಸ್.ಟಿ.ಸೋಮಶೇಖರ್
2
+ ಬೆಂಗಳೂರು,ಮಾ.21-ಶಾಸಕನಾಗಿ ಕ್ಷೇತ್ರಕ್ಕೆ ಹೋಗಲು ನನಗೆ ಭಯವಾಗುವಂತಹ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೇಳುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಭ್ಯರ್ಥಿ ಘೋಷಣೆಯಾಗಲಿದೆ. ಇನ್ನು ಮತವನ್ನೇ ಕೇಳಿಲ್ಲ.
3
+ ಆಗಲೇ ಬೆಂಕಿ ಉಂಡೆಗಳನ್ನು ಉದುರಿಸುತ್ತಿದ್ದಾರೆ. ತಮಿಳುನಾಡು, ದೆಹಲಿಯಿಂದ ಬಂದು ಬಾಂಬ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರೇನು ಸಂಸದರಾಗಲು ಬಂದಿದ್ದಾರೆಯೋ ಅಥವಾ ಬೆಂಗಳೂರಿನ ಶಾಂತಿ ಹಾಳು ಮಾಡಲು ಬೆಂಕಿ ಹಚ್ಚಲು ಮುಂದಾಗಿದ್ದಾರೆಯೋ ಎಂದು ಪ್ರಶ್ನಿಸಿದರು.
4
+ ಈ ಹಿಂದೆ ಬೆಂಗಳೂರು ಉತ್ತರ ಕ್ಷೇತ್ರವನ್ನು ಡಿ.ಬಿ.ಜಯಚಂದ್ರ 5 ವರ್ಷ ಪ್ರತಿನಿಧಿಸಿದ್ದರು. ಡಿ.ವಿ.ಸದಾನಂದಗೌಡ 10 ವರ್ಷ ಸಂಸದರಾಗಿದ್ದರು. ಒಂದು ದಿನವೂ ದ್ವೇಷದ ಭಾಷಣ ಮಾಡಲಿಲ್ಲ. ಸಣ್ಣಪುಟ್ಟ ವ್ಯತ್ಯಾಸವಾಗುವಂತಹ ಘಟನೆಗಳೂ ನಡೆಯಲಿಲ್ಲ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರೂ ಪಕ್ಷಗಳನ್ನು ಸಮಾನಾಂತರವಾಗಿ ಕಂಡಿದ್ದರು. ಈಗಿನ ಅಭ್ಯರ್ಥಿ ಕ್ಷೇತ್ರಕ್ಕೆ ಕಾಲಿಡುವ ಮುನ್ನವೇ ಬೆಂಕಿ ಉಗುಳಲಾರಂಭಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
5
+ ಬಿಜೆಪಿ ಅಭ್ಯರ್ಥಿ ಯಾವ ಕ್ಷಣದಲ್ಲಿ ಏನು ಮಾತನಾಡುತ್ತಾರೋ, ಯಾವಾಗ ದ್ವೇಷ ಭಾಷಣ ಮಾಡುತ್ತಾರೋ, ನನ್ನ ವಿರುದ್ಧ ಏನು ಹೇಳಿಕೆಗಳನ್ನು ನೀಡುತ್ತಾರೋ, ಯಾರನ್ನು ಯಾರ ವಿರುದ್ಧ ಎತ್ತಿ ಕಟ್ಟುತ್ತಾರೋ ಎಂಬ ಭಯ ಕಾಡುತ್ತಿದೆ. ಶಾಸಕನಾಗಿ ನನಗೆ ಕ್ಷೇತ್ರಕ್ಕೆ ಹೋಗಲು ಆತಂಕ ಶುರುವಾಗಿದೆ ಎಂದು ಹೇಳಿದರು.
6
+ ರಾಜ್ಯಸಭಾ ಚುನಾವಣೆಯಲ್ಲಿ ತಾವು ಮತ ಹಾಕಿದ್ದಕ್ಕಾಗಿ ಬಿಜೆಪಿಯಿಂದ ನೋಟಿಸ್ ಬಂದಿತ್ತು. ಅದಕ್ಕೆ 170 ಪುಟಗಳ ಉತ್ತರ ನೀಡಿದ್ದೇನೆ. ಅವರ ಒಂದು ಪುಟದ ನೋಟಿಸ್ಗೆ ನಾನು ಸಮಗ್ರವಾಗಿ ವಿವಿಧ ನ್ಯಾಯಾಲಯಗಳ ತೀರ್ಪುಗಳು, ಹಿಮಾಚಲ ಪ್ರದೇಶ, ಮಣಿಪುರ, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ನಡೆದ ಇದೇ ರೀತಿಯ ಬೆಳವಣಿಗೆಗಳನ್ನುಉಲ್ಲೇಖಿಸಿ ಸುದೀರ್ಘ ಉತ್ತರ ನೀಡಿದ್ದೇನೆ ಎಂದರು.
7
+ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ನವರು ಬಿಜೆಪಿಗೆ ಮತ ಹಾಕಿದ್ದರು. ಆ ವೇಳೆ ವಿಪ್ ನೀಡಿದ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಪ್ರಶ್ನೆ ಮಾಡಿ ವಿಪ್ ನೀಡಲು ಅವಕಾಶವಿಲ್ಲ ಎಂದು ವಾದಿಸಿದ್ದರು. ಇಲ್ಲಿ ತದ್ವಿರುದ್ಧವಾದ ಮಾತುಗಳನ್ನಾಡುತ್ತಿದ್ದಾರೆ ಎಂದು ಹೇಳಿದರು.ನನಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನೋಟಿಸ್ಗೆ ನೀಡಿರುವ ಉತ್ತರದಲ್ಲಿ ರಾಜ್ಯ ನಾಯಕರ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
8
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರನ್ನು ಇಂದು ಭೇಟಿ ಮಾಡಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೇನೆ. ಕಳೆದ ಒಂದು ವಾರದಿಂದಲೂ ಅವರನ್ನು ಭೇಟಿ ಮಾಡಲಾಗಲಿಲ್ಲ. ಹೀಗಾಗಿ ಇಂದು ಮನೆಗೆ ಬರಬೇಕಾಯಿತು. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಿಗೆ ಉಪಮುಖ್ಯಮಂತ್ರಿಯವರು ಫೋನ್ ಮಾಡಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದಾರೆ ಎಂದರು.
eesanje/url_46_199_9.txt ADDED
@@ -0,0 +1,6 @@
 
 
 
 
 
 
 
1
+ ಯಡಿಯೂರಪ್ಪನವರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ
2
+ ಬೆಂಗಳೂರು,ಮಾ.21-ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವಂತ ಮಗನ ಚುನಾವಣಾ ಸ್ಪರ್ಧೆ ಎಂದು ಭಾವಿಸಿ ಕೆಲಸ ಮಾಡುವ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ತಮ್ಮ ತಂದೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಶೀರ್ವಾದ ಪಡೆಯಲು ಬಂದಿದ್ದೆ.
3
+ ನಮ್ಮ ಚುನಾವಣೆ ಎಂದು ಭಾವಿಸಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ನನ್ನನ್ನು ಹಾಸನ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ ಎಂದರು.ಹಾಸನ ಕ್ಷೇತ್ರದಲ್ಲಿ ಎರಡೆರಡು ಬಾರಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಪ್ರೀತಂ ಗೌಡ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿಲ್ಲ. ಅವರನ್ನು ಸಹ ಸಮಾಧಾನಪಡಿಸುವ ಕೆಲಸ ಮಾಡುತ್ತೇವೆ.
4
+ ದೇಶದಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಅಕ ಸ್ಥಾನ ಗೆಲ್ಲಬೇಕೆಂಬುದು ನಮ್ಮ ಗುರಿಯಾಗಿದೆ. ಆ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂದು ನುಡಿದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಡಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಉದ್ದೇಶ.
5
+ ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ತಮ್ಮದೇ ಆದ ಶಕ್ತಿ ಇದೆ. ಅವರು ಪ್ರಜ್ವಲ್ ಅವರಿಗೆ ಆರ್ಶೀವಾದ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು. ಪ್ರೀತಂಗೌಡ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿ ಸುವುದಿಲ್ಲ. ಆ ಸಮಸ್ಯೆಗೆ ಯಡಿಯೂರಪ್ಪ, ವಿಜಯೇಂದ್ರ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯದ ನೀರಾವರಿ ಯೋಜನೆಗಳಿಗೆ ದೇವೇಗೌಡರು, ಯಡಿಯೂರಪ್ಪ ನವರ ಕೊಡುಗೆ ಇದೆ. ಮೇಕೆದಾಟು ಯೋಜನೆಯನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.
6
+ ಡಿಎಂಕೆ ಪ್ರಣಾಳಿಕೆ ಬಗ್ಗೆ ಕಾಂಗ್ರೆಸ್ನವರೇ ಹೇಳಬೇಕು. ದೇವೇಗೌಡರನ್ನು ಪ್ರಧಾನಿ ಮಾಡಿದ್ದೇವೆ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಅದೇ ಕಾಂಗ್ರೆಸ್ನವರು ಯಾವುದೇ ಆಪಾದನೆ ಇಲ್ಲದಿದ್ದರೂ ಅವರನ್ನು ಯಾಕೆ ತೆಗೆದರು ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶಸ್ತ್ರ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರೇವಣ್ಣ, ಅವರಿಗೆ ಶಿವನ ದಯೆ ಇದೆ. ಅವರ ಆರೋಗ್ಯ ಚೆನ್ನಾಗಿದೆ. ದೇವೇಗೌಡರ ಆಶೀರ್ವಾದ, ಜನರ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಹೇಳಿದರು.
eesanje/url_46_19_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನಾಗಮಂಗಲ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ, ಪೊಲೀಸರ ವೈಫಲ್ಯ
2
+ - ,
3
+ ಬೆಂಗಳೂರು,ಸೆ.14– ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಗಲಭೆಗೆ ಪೊಲೀಸರ ಕರ್ತವ್ಯ ವೈಫಲ್ಯವೇ ಕಾರಣ ಎಂಬುದು ಕೇಳಿಬರುತ್ತಿದೆ.
4
+ ಇದೇ ಪಟ್ಟಣದಲ್ಲಿ ಕಳೆದ ವರ್ಷವೂ ಸಹ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಮೆರವಣಿಗೆ ಮಾರ್ಗ ಮತ್ತು ಪೊಲೀಸ್‌‍ ಭದ್ರತೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕಿತ್ತು. ಈ ಬಗ್ಗೆ ಮುನ್ನೆಚ್ಚರಿಕೆ ಮತ್ತು ಸೂಕ್ತ ಪೊಲೀಸ್‌‍ ಸಿಬ್ಬಂದಿ ಭದ್ರತೆ ನಿಯೋಜಿಸಿಕೊಳ್ಳದಿರುವುದೇ ಗಲಭೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
5
+ ಒಟ್ಟಾರೆ ನಾಗಮಂಗಲದ ಗಲಭೆ ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎಂಬುದು ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪೆಟ್ರೋಲ್‌ ಬಾಂಬ್‌, ತಲ್ವಾರ್‌ಗಳು ಹಾಗೂ ಭಾರೀ ಪ್ರಮಾಣದ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದುದು.
6
+ ಇದರ ಜೊತೆಗೆ ಪೆಟ್ರೋಲ್‌ ಬಾಂಬ್‌ ಸಂಗ್ರಹಿಸುವ ಮೂಲಕ ಮೊದಲೇ ಗಲಭೆಗೆ ಬೇಕಾದ ವಸ್ತುಗಳನ್ನು ಗೌಪ್ಯವಾಗಿ ಇಟ್ಟುಕೊಂಡಿದ್ದರ ಜೊತೆಗೆ ಭಾರೀ ಸಂಖ್ಯೆಯಲ್ಲಿ ಯುವಕರು ಮಸೀದಿ ರಸ್ತೆ ಬಳಿ ಸೇರಿದ್ದರು ಎಂಬುದು ತಿಳಿದುಬಂದಿದೆ.
7
+ ಇಷ್ಟೆಲ್ಲ ನಡೆದರೂ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಳ್ಳದೆ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಇಷ್ಟೆಲ್ಲ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
8
+ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪೊಲೀಸರು ಸೂಕ್ತ ರೀತಿಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಿಕೊಂಡು ಪೂರ್ವ ಸಿದ್ದತೆ ಮಾಡಿಕೊಂಡಿದ್ದರೆ ಗಲಭೆಯನ್ನು ತಡೆಗಟ್ಟಬಹುದಾಗಿತ್ತು.
9
+ ಆದರೆ ಸ್ಥಳೀಯ ಪೊಲೀಸರು ಮೈ ಮರೆತಿದ್ದಾರೆ. ಬದ್ರಿಕೊಪ್ಪಲು ಗ್ರಾಮದಿಂದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟು ಮಂಡ್ಯ ವೃತ್ತಕ್ಕೆ ಬಂದಾಗ ಅನ್ಯಕೋಮಿನವರು ಖ್ಯಾತಿ ತೆಗೆದಿದ್ದಾರೆ. ಆ ಸಂದರ್ಭದಲ್ಲಿಯೇ ಯುವಕರಿಗೆ ತಿಳಿ ಹೇಳಿಬಹುದಿತ್ತು. ಆದರೆ ಅಲ್ಲೂ ಸಹ ಪೊಲೀಸರು ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿದೆ.
10
+ ಹಾಗಾಗಿ ಮೆರವಣಿಗೆಯ ದಾರಿಯನ್ನು ಬದಲಿಸಿ ಮತ್ತೆ ಪ್ರಾರ್ಥನಾ ಮಂದಿರ ರಸ್ತೆಯಲ್ಲೇ ಮೆರವಣಿಗೆಗೆ ಅವಕಾಶ ನೀಡಿದ್ದರಿಂದ ಮೆರವಣಿಗೆ ಸಾಗುತ್ತಿದ್ದಂತೆ ವಿವಿಧ ಘೋಷಣೆಗಳು ಮೊಳಗಿದಾಗ ಏಕಾಏಕಿ ಕಲ್ಲು ತೂರಾಟ ನಡೆದು ಗಲಭೆಗೆ ಕಾರಣವಾಗಿದೆ.
11
+ ಕಳೆದ ಬಾರಿ ಪ್ರತಿಭಟನೆ ನಡೆದ ಅಂಶವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಗಣೇಶಮೂರ್ತಿ ಮೆರವಣಿಗೆ ಯಾವ ರಸ್ತೆಯಲ್ಲಿ ಹೋಗಬೇಕು, ಎಷ್ಟು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು ಎಂಬುದನ್ನು ಮೊದಲೇ ಸಿದ್ದತೆ ಮಾಡಿಕೊಂಡಿದ್ದರೆ ಗಲಾಟೆ ತಪ್ಪಿಸಬಹುದಿತ್ತು.
12
+ ಮತ್ತೊಂದೆಡೆ ಪ್ರತಿಭಟನಾ ಯುವಕರಿಗೆ ಮಂಡ್ಯ ವೃತ್ತದ ಬಳಿ ತಿಳಿ ಹೇಳಿ ಮನವೊಲಿಸಿದ್ದರೆ ಗಲಭೆ ಆಗುತ್ತಿರಲಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಒಟ್ಟಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಟೌನ್‌ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಕುಮಾರ್‌ ಅವರ ತಲೆದಂಡವಾಗಿದೆ.
eesanje/url_46_19_10.txt ADDED
@@ -0,0 +1,8 @@
 
 
 
 
 
 
 
 
 
1
+ ಹಿಂಸಾಚಾರದಿಂದ ಬೀದಿಗೆ ಬಿದ್ದ ನಾಗಮಂಗಲದ ವ್ಯಾಪಾರಿಗಳ ಬದುಕು
2
+ : ,
3
+ ಮಂಡ್ಯ,ಸೆ.13-ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಿಂದಾಗಿ ವ್ಯಾಪಾರಿಗಳ ಬದುಕು ಬೀದಿಗೆ ಬಿದ್ದಿದೆ. ನಾಗಮಂಗಲ ಪಟ್ಟಣದಲ್ಲಿನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಈ ಭಾಗದ ಜನರ ನೆಮದಿ ಕಸಿದಂತಾಗಿದೆ.
4
+ ವ್ಯಾಪಾರಿ ಮುಜೀಬ್‌ ಎಂಬುವರು ಬ್ಯಾಂಕಿನಿಂದ ಸಾಲ ಪಡೆದು ಪಾತ್ರೆ ಅಂಗಡಿ ಇಟ್ಟುಕೊಂಡಿದ್ದು, 25 ಲಕ್ಷ ಸಾಲದ ಹೊರೆ ಅವರ ಮೇಲಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅಂಗಡಿಗೆ ಹಾನಿಯಾಗಿದೆ. ಬ್ಯಾಂಕ್‌ನ ಸಾಲ ತೀರಿಸುವುದಾದರೂ ಹೇಗೆ ಎಂದು ಅವರು ಕಣ್ಣಿರು ಹಾಕಿದ್ದಾರೆ.
5
+ ಸೌಹಾರ್ದದ ಪ್ರತೀಕವಾಗಿರುವ ಗಣೇಶ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಬಂದು ಪೂಜೆ ಸಲ್ಲಿಸುತ್ತಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೂ ಸಹ ಹಣ ಕೊಟ್ಟಿದ್ದೇವೆ. ಎಲ್ಲಾ ಶಾಂತಿಯುತವಾಗಿಯೇ ನೆರವೇರಿತ್ತು. ಆದರೆ ವಿಸರ್ಜನೆ ವೇಳೆ ಕೆಲ ಕಿಡಿಗೇಡಿಗಳ ಕೃತ್ಯದಿಂದಾಗಿ ನಾವೆಲ್ಲ ಬೀದಿಗೆ ಬಂದಿದ್ದೇವೆ ಎಂದು ನೊಂದು ಹಲವು ವ್ಯಾಪಾರಸ್ಥರು ಹೇಳಿದ್ದಾರೆ.
6
+ ಮತ್ತೊಬ್ಬರು ಬಟ್ಟೆ ಅಂಗಡಿ ಮಾಲೀಕ ಭೀಮರಾಜ್‌ ಎಂಬುವರೂ ಘಟನೆಗೆ ಬೇಸರ ವ್ಯಕ್ತಪಡಿಸಿ, ಮೊನ್ನೆ ರಾತ್ರಿ ಬಟ್ಟೆ ಶೋ ರೂಮ್‌ಗೆ ಬೆಂಕಿ ಹಚ್ಚುತ್ತಿದ್ದಾರೆಂಬ ವಿಷಯ ತಿಳಿದು ಸ್ಥಳಕ್ಕೆ ಬಂದೆ. ಆ ವೇಳೆ ಕೆಲ ಯುವಕರು ಬಾಟಲಿ, ಲಾಂಗ್‌ ಹಿಡಿದು ದಾಳಿಗೆ ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಸಹ ಪ್ರಾಣ ಭಯದಿಂದ ಓಡುತ್ತಿದ್ದರು. ಆ ವೇಳೆ ಪ್ರಾಣ ಉಳಿದರೆ ಸಾಕೆಂದು ನಾನು ಕೂಡ ಓಡಿದೆ.
7
+ ನನ್ನ ಬಟ್ಟೆ ಅಂಗಡಿ ಸುಟ್ಟು ಕರಲಾಗಿದೆ. ನನ್ನೊಂದಿಗೆ ಬೈಕ್ ಶೋರೂಮ್‌, ಚಪ್ಪಲಿ ಅಂಗಡಿ, ಟೈರ್‌ ಅಂಗಡಿ, ಟೈಲರ್‌ ಅಂಗಡಿ ಸೇರಿ 20ಕ್ಕೂ ಹೆಚ್ಚು ಮಳಿಗೆಗಳ ವ್ಯಾಪಾರಿಗಳುಉ ಹಾಗೂ ಅಲ್ಲಿ ಕೆಲಸ ಮಾಡುತ್ತಿದ್ದಂತಹ ಕಾರ್ಮಿಕರ ಬದುಕು ಅತಂತ್ರವಾಗಿದೆ ಎಂದು ಕಣ್ಣೀರು ಹಾಕಿದರು. ಅಲ್ಲದೆ ರಸ್ತೆಬದಿ ನಿಲ್ಲಿಸಿದ್ದ 20ಕ್ಕೂ ಹೆಚ್ಚು ಬೈಕ್‌ಗಳು, ಸ್ಕೂಟರ್‌ಗಳು ಸಹ ಬೆಂಕಿಯಿಂದಾಗಿ ಹಾನಿಯಾಗಿವೆ.
8
+ ಮದ್ಯದಂಗಡಿ ಬಂದ್:ಮುಂಜಾಗ್ರತ ಕ್ರಮವಾಗಿ ನಾಗಮಂಗಲ ಪಟ್ಟಣ ಹಾಗೂ ಸುತ್ತಮುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ಇಂದು ಮಧ್ಯರಾತ್ರಿ 12 ಗಂಟೆವರೆಗೆ ಮುಚ್ಚಲು ಡಿಸಿ ಅವರು ಆದೇಶ ಹೊರಡಿಸಿದ್ದಾರೆ.
eesanje/url_46_19_11.txt ADDED
@@ -0,0 +1,4 @@
 
 
 
 
 
1
+ ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
2
+
3
+ ಬೆಂಗಳೂರು, ಸೆ.13-ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‌ಚಂದ್ರ ಅವರನ್ನು ಪೊಲೀಸ್‌‍ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ.
4
+ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ರಾಜ್ಯ ಪೊಲೀಸ್‌‍ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ. ಎಡಿಜಿಪಿ ಅಲೋಕ್‌ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
eesanje/url_46_19_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು
2
+ :
3
+ ಬೆಂಗಳೂರು,ಸೆ.13-ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಸಚಿವರೊಬ್ಬರೇ ಪ್ರಮುಖ ಆರೋಪಿಯಾಗಿರುವುದರಿಂದ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
4
+ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರಬಂಗಾರಪ್ಪ , ಶಾಸಕ ರಾದ ಬಿ.ಪಿ.ಹರೀಶ್, ಚಂದ್ರಪ್ಪ, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಬಿ.ವಿ.ನಾಯಕ್, ಮಾಜಿ ಶಾಸಕ ಸೋಮಲಿಂಗಪ್ಪ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡಿದೆ.
5
+ ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿ(ಚಾರ್ಜ್ಶೀಟ್)ಯಲ್ಲಿ ಉಲ್ಲೇಖ ಮಾಡಿದ್ದಾರೆ.
6
+ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಈ ಎರಡೂ ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು.
7
+ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಪ್ರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಸಂವಿಧಾನ ಪರಿಚ್ಛೇಧ 46 ಮತ್ತು 14ರ ಪ್ರಕಾರ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮತ ಚುನಾವಣೆ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಇ.ಡಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲೂ ಇದು ಸಾಬೀತಾಗಿರುವುದರಿಂದ ಮಾಜಿ ಸಚಿವ ಹಾಗೂ ಹಾಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.
9
+ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್.ಎಸ್ ಹಿರೇಹಾಳ್ ಎಂಬುವರು ಮತಗಳ ಎಣಿಕೆ ಮುಗಿಯುವ ಮೊದಲೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲವನ್ನು ಪರಿಗಣಿಸಿ ನಾಗೇಂದ್ರ ಸದಸ್ಯತ್ವ ಅನರ್ಹಗೊಳಿಸುವುದು ಮತ್ತು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದು ಮಾಡುವಂತೆ ಮನವಿ ಮಾಡಲಾಗಿದೆ.
10
+ ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ���ಚಿವ ಅರವಿಂದ ಲಿಂಬಾವಳಿ, ವಾಲೀಕಿ ನಿಗಮದ ಹಗರಣದ ಹಣವನ್ನು ಚುನಾವಣೆಗೆ ಬಳಸಿದ್ದು, ಗ್ಯಾರಂಟಿಗಳಿಗೆ 16 ಸಾವಿರ ಕೋಟಿ ಹಣ ದುರುಪಯೋಗವಾಗಿದೆ ಎಂದು ದೂರು ಕೊಟ್ಟಿದ್ದೇವೆ ಎಂದು ಹೇಳಿದರು.
11
+ ಪರಾಜಿತ ಅಭ್ಯರ್ಥಿ ಅರುಣ್ ಹಿರೇಹಾಳ್ ಅವರು ಮತ ಎಣಿಕೆ ನಡೆಯುವ ಮುನ್ನವೇ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅದಕ್ಕೆ ಚುನಾವಣಾ ಆಯೋಗ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ ಎಂದರು.
12
+ ಈಗಾಗಲೇ ಇ.ಡಿ ಕ್ರಮ ಕೈಗೊಂಡಿದೆ. ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ದದ್ದಲ್ ವಜಾ ಗೊಳಿಸಬೇಕು. ರಾಜ್ಯಪಾಲರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನ್ಯಾಯಾಲಯದಲ್ಲೂ ಇದನ್ನು ಪ್ರಶ್ನಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.
eesanje/url_46_19_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಿಂಡಿಕೇಟ್‌ ಸದಸ್ಯರ ನೇಮಕಾತಿಯಲ್ಲಿ ಭ್ರಷ್ಟಾಚಾರ : ಕಾಂಗ್ರೆಸ್‌‍ ಕಾರ್ಯಕರ್ತರ ಆರೋಪ
2
+ :
3
+ ಬೆಂಗಳೂರು,ಸೆ.14-ವಿಶ್ವವಿದ್ಯಾಲಯ ಗಳಿಗೆ ಸಿಂಡಿಕೇಟ್‌ ಸದಸ್ಯರ ನೇಮಕಾತಿಯ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಗಂಭೀರ ಆರೋಪ ಮಾಡಿ, ಆಕ್ರೋಶ ಹೊರಹಾಕಿದ ಘಟನೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ.
4
+ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. ಈ ವೇಳೆ ಚಿಕ್ಕಬಳ್ಳಾಪುರದ ಸಮೀವುಲ್ಲಾ ಎಂಬುವರು ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್‌ ಸದಸ್ಯರನ್ನು ನೇಮಿಸುವಾಗ ಭ್ರಷ್ಟಾಚಾರ ನಡೆದಿದೆ, ಹಣ ಕೊಟ್ಟವರಿಗೆ ಹಾಗೂ ಬಿಜೆಪಿ ಪಕ್ಷದಲ್ಲಿರುವವರನ್ನು ಸಿಂಡಿಕೇಟ್‌ಗೆ ನೇಮಿಸಲಾಗಿದೆ. ನಾವು ಕಾಂಗ್ರೆಸ್‌‍ ಪಕ್ಷದಲ್ಲಿ 10 ರಿಂದ 20 ವರ್ಷ ದುಡಿದಿದ್ದೇವೆ. ತಳಮಟ್ಟದಿಂದ ಸಂಘಟನೆ ಮಾಡಿದ್ದೇವೆ. ಈಗ ನಿಮಗೆ ಬೇಕಾದವರಿಗೆ ಅವಕಾಶ ಮಾಡಿಕೊಡುವುದಾದರೆ ಹಗಲು-ರಾತ್ರಿ ದುಡಿದ ನಾವು ಎಲ್ಲಿಗೆ ಹೋಗಬೇಕು ಎಂದು ಸಚಿವ ಎಂ.ಸಿ.ಸುಧಾಕರ್‌ ವಿರುದ್ಧ ಆಕ್ರೋಶ ಹೊರಹಾಕಿದರು.
5
+ ಇದರಿಂದ ತಬ್ಬಿಬ್ಬಾದ ಸಚಿವ ಡಾ.ಸುಧಾಕರ್‌, ಸಿಂಡಿಕೇಟ್‌ಗೆ ಸದಸ್ಯರ ನೇಮಕಾತಿ ಉನ್ನತ ಶಿಕ್ಷಣ ಸಚಿವಾಲಯದಿಂದಾಗಿಲ್ಲ. ಮುಖ್ಯಮಂತ್ರಿ ಕಚೇರಿಯಿಂದ ನೇಮಕಾತಿಯಾಗಿದೆ ಎಂದು ಸಮಾಧಾನ ಪಡಿಸಿದರು. ಆದರೆ ಸಿಟ್ಟಿಗೆದ್ದ ಸಮೀವುಲ್ಲಾ ಟೇಬಲ್‌ ಕುಟ್ಟಿ ಆಕ್ರೋಶ ಹೊರಹಾಕಿದರು.
6
+ ಇದು ಪಕ್ಷದ ಕಚೇರಿಯಲ್ಲಿ ಕಾವೇರಿದ ವಾತಾವರಣ ನಿರ್ಮಿಸಿತ್ತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಂ.ಸಿ.ಸುಧಾಕರ್‌, ಸಿಂಡಿಕೇಟ್‌ ಸದಸ್ಯರ ನೇಮಕಾತಿ ವಿಚಾರದಲ್ಲಿ ಕೆಲ ಕಾರ್ಯಕರ್ತರಿಗೆ ಅಸಮಾಧಾನವಿದೆ. ಕೆಲವರು ಬೇಸರ ಹಾಗೂ ನೋವನ್ನು ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
7
+ ನಮ ಇಲಾಖೆಯಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಸಿಂಡಿಕೇಟ್‌ ನೇಮಕಾತಿಯಲ್ಲಿ ಬಿಜೆಪಿ, ಆರ್‌ಎಸ್‌‍ಎಸ್‌‍ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ ಎಂಬುದು ಸರಿಯಲ್ಲ. ಶಿಕ್ಷಣ ಕ್ಷೇತ್ರದಲ್ಲಿರುವವರನ್ನು ಪರಿಗಣಿಸಲಾಗಿದೆ. ಬಳ್ಳಾರಿ ಸೇರಿದಂತೆ ಹಲವು ಭಾಗಗಳಿಂದ ಆರೋಪಗಳು ಬಂದಿವೆ. ಸ್ಪಷ್ಟ ಮಾಹಿತಿ ನೀಡಿದರೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
8
+ ಸಿಂಡಿಕೇಟ್‌ಗಳ ನೇಮಕಾತಿಯಲ್ಲಿ ಈ ಹಿಂದೆ ರಾಜ್ಯಪಾಲರು ಬಿಜೆಪಿಯವರನ್ನು ಪರಿಗಣಿಸಿದ್ದರು. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ ಇಲಾಖೆ ಹಾಗೂ ಮುಖ್ಯಮಂತ್ರಿ ಕಚೇರಿ ಮೇಲೆ ಒತ್ತಡವಿತ್ತು. ಮುಖ್ಯಮಂತ್ರಿಗಳ ಕಚೇರಿಗೆ ಮಾಹಿತಿ ನೀಡಿದ್ದೆವು. ಅಳೆದೂತೂಗಿ ನೇಮಕಾತಿಯಾಗಿದೆ ಎಂದು ಉತ್ತರಿಸಿದರು.
9
+ ಸಚಿವ ಮಧುಬಂಗಾರಪ್ಪ ಮಾತನಾಡಿ, ಇದು ಕಾರ್ಯಕರ್ತರ ಅಸಮಾಧಾನ ಸಹಜ. ಅದನ್ನು ದೊಡ್ಡ��ಾಗಿ ಬಿಂಬಿಸುವುದು ಬೇಡ. ನಾನು ಜೆಡಿಎಸ್‌‍ನಿಂದ ಬಂದವನು, ತಮೊಂದಿಗೆ ಕೆಲವರು ಕಾಂಗ್ರೆಸ್‌‍ಗೆ ಸೇರ್ಪಡೆಯಾಗಿದ್ದಾರೆ. ಅವರಿಗೂ ಮಾನ್ಯತೆ ನೀಡಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಜೆಡಿಎಸ್‌‍ನವರಿಗೆ ಅವಕಾಶ ನೀಡಲಾಗಿದೆ ಎಂಬುದು ಸರಿಯಲ್ಲ, ಕಾರ್ಯಕರ್ತರ ಅಸಮಾಧಾನವನ್ನು ಪರಿಹರಿಸಲಾಗುತ್ತದೆ ಎಂದು ಹೇಳಿದರು.
eesanje/url_46_19_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಶಾಸಕ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಡಿ.ಕೆ.ಸುರೇಶ್‌ ಒತ್ತಾಯ
2
+
3
+ ಬೆಂಗಳೂರು,ಸೆ.14-ಜಾತಿಜಾತಿಗಳ ನಡುವೆ ಸಂಘರ್ಷ ತಂದಿಡುವ, ಹೆಣ್ಣು ಮಕ್ಕಳ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವ ಹಾಗೂ ಜಾತಿನಿಂದನೆ ಮಾಡಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಿ ಕಾನೂನು ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಸದ ಡಿ.ಕೆ.ಸುರೇಶ್‌ ಒತ್ತಾಯಿಸಿದರು.
4
+ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರ ಮಾತುಗಳನ್ನು ಕೇಳಿದರೆ ಅತ್ಯಂತ ಕೀಳುದರ್ಜೆಯ ಭಾಷೆಗಳು ಬಳಕೆಯಾಗಿವೆ. ಅನಾಗರೀಕರು, ಅವಿದ್ಯಾವಂತರು ಕೂಡ ಈ ರೀತಿಯ ಪದಗಳನ್ನು ಬಳಸಲು ಸಾಧ್ಯವಿಲ್ಲ. 80ರ ದಶಕದ ಹಿಂದೆ ಇಂತಹ ಮಾತು ಬರುತ್ತವೇನೋ, ಆದರೆ ಈ ಕಾಲದಲ್ಲೂ ಅನಾಗರೀಕವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ ಎಂದರು.
5
+ ಒಕ್ಕಲಿಗ ಸಮುದಾಯದ ಗುತ್ತಿಗೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಲಿತ ಸಮುದಾಯವನ್ನು ಹೀನಾಮಾನ ತೆಗಳಿದ್ದಾರೆ. ಇದರ ಬಗ್ಗೆ ಬಿಜೆಪಿಯ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಬೇಕು. ಎನ್‌ಡಿಎ ನಾಯಕರುಗಳಿಗೆ ಮುನಿರತ್ನ ಅವರ ಮಾತುಗಳು ಕೇಳಿಸುತ್ತಿಲ್ಲವೇ? ಎಂದು ಪ್ರಶ್ನಿಸಿದರು.
6
+ ಒಂದೆಡೆ ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡಿದರೆ ಮತ್ತೊಂದೆಡೆ ಮಹಿಳಾ ಕುಲವನ್ನೇ ಹೀಯಾಳಿಸಿದ್ದಾರೆ. ಇದನ್ನು ನೋಡಿಕೊಂಡು, ಕೇಳಿಕೊಂಡು ಎನ್‌ಡಿಎ ನಾಯಕರು ಹೇಗೆ ಸುಮನಿದ್ದಾರೆ. ಮುನಿರತ್ನ ಅವರ ಮಾತುಗಳು ಬಿಜೆಪಿ ಮತ್ತು ಆರ್‌ಎಸ್‌‍ಎಸ್‌‍ನ ಆಚಾರ, ಸಂಸ್ಕೃತಿಗಳಿಗೆ ಸಮತವೇ? ಎಂದು ಪ್ರಶ್ನಿಸಿದರು.
7
+ ನನಗನ್ನಿಸಿದ ಪ್ರಕಾರ, ಕೇಂದ್ರ ಸಚಿವ ಕುಮಾರಸ್ವಾಮಿ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ನಮ ಮೈತ್ರಿಕೂಟದ ಶಾಸಕರೊಬ್ಬರು ಈ ರೀತಿ ಅಸಭ್ಯವಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಕ್ಷಣವೇ ಒತ್ತಡ ಹೇರಬಹುದು. ಕೇಂದ್ರ ಗೃಹಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚರ್ಚೆ ಮಾಡಿ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಬಹುದು ಎಂಬ ನಿರೀಕ್ಷೆಯಿದೆ ಎಂದರು.
8
+ ನಿನ್ನೆ ಮಧ್ಯಾಹ್ನದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಈವರೆಗೂ ಬಿಜೆಪಿ-ಜೆಡಿಎಸ್‌‍ನ ಯಾರೂ ಪ್ರತಿಕ್ರಿಯೆ ನೀಡಿಲ್ಲ. ದೇಶವೇ ಬೆಚ್ಚಿಬೀಳುವಂತಹ ಭಾಷೆಯನ್ನು ಕೇಳಿದ ಬಳಿಕವೂ ಮೌನಕ್ಕೆ ಶರಣಾಗಿದ್ದಾರೆ ಎಂದರೆ ಇದು ಆಘಾತಕಾರಿ ವಿಚಾರ. ಬಿಜೆಪಿಯವರಿಗೆ ಬಹುಷಃ ಮುನಿರತ್ನ ಅವರ ಹೇಳಿಕೆ ಸಹನೀಯವಾಗಬಹುದು. ಈ ಹಿಂದೆ ಪ್ರಧಾನಮಂತ್ರಿ ನರೇಂದ್ರಮೋದಿಯವರ ವಿಚಾರವಾಗಿಯೂ ಮುನಿರತ್ನ ಇದೇ ರೀತಿ ಕೆಟ್ಟದಾಗಿ ಮಾತನಾಡಿದ್ದರು. ಆದರೂ ಅದನ್ನು ಸಹಿಸಿಕೊಂಡು ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ. ಆದರ�� ಜೆಡಿಎಸ್‌‍ನವರು ಹೇಗೆ ಸಹಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
9
+ ಮುನಿರತ್ನ ಅವರ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಹೆಚ್ಚಾಗಬೇಕು ಎಂದರೆ ಕೂಡಲೇ ಮುನಿರತ್ನ ಅವರನ್ನು ಬಂಧಿಸಬೇಕು. ವ್ಯಾಪಕ ಭ್ರಷ್ಟಾಚಾರ, ಬಹಿರಂಗ ಹಣ ವಸೂಲಿ ಕಾರಣಗಳಿಗೆ ಕ್ರಮ ಕೈಗೊಳ್ಳುವ ಜೊತೆಗೆ ಮಹಿಳೆಯರಿಗೆ ಅಪಮಾನ ಮಾಡಿರುವುದು, ಜಾತಿ ನಿಂದನೆ, ಜಾತಿ ಸಂಘರ್ಷದ ಕಾರಣಕ್ಕೆ ಸ್ವಯಂಪ್ರೇರಿತವಾದ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್‌, ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
10
+ ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಬೇಕು, ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದು ನಮದೇ ತಂಡ ಎಂದು ಮುನಿರತ್ನ ಅವರ ಆಪ್ತ ದೀಪಕ್‌ ಹೇಳಿರುವ ಕುರಿತು ಪ್ರಸ್ತಾಪವಾಗಿದೆ.ರೌಡಿ ಸುನಿಲ್‌ನ ಹೆಸರು ಗುತ್ತಿಗೆ ವಿಚಾರದಲ್ಲಿ ಚರ್ಚೆಯಾಗಿದೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು.
11
+ ನಾಗಮಂಗಲದಲ್ಲಿನ ಗಣೇಶ ವಿಸರ್ಜನೆ ವೇಳೆ ಗಲಭೆಗೆ ಕುಮಾರಸ್ವಾಮಿಯವರೇ ಪ್ರಚೋದನೆ ನೀಡಿದ್ದಾರೆ ಎಂದು ನಾನು ಆರೋಪ ಮಾಡಬಹುದು. ಅವರು ಕಾಂಗ್ರೆಸ್‌‍ ಕಾರಣ ಎಂದು ಹೇಳಿದ್ದಾರೆ. ಅದೇ ರೀತಿ ನಾನು ಕುಮಾರಸ್ವಾಮಿಯವರ ಮೇಲೆ ಆರೋಪ ಮಾಡಬಹುದಲ್ಲವೇ?
eesanje/url_46_19_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಂಧನದ ಭೀತಿ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ನಾಪತ್ತೆ.. !
2
+
3
+ ಬೆಂಗಳೂರು,ಸೆ.14-ಗುತ್ತಿಗೆದಾರರಿಂದ ಹಣ ವಸೂಲಿ ಯತ್ನ, ಕಿರುಕುಳ, ಪರಿಶಿಷ್ಟ ಜಾತಿ ಹಾಗೂ ಒಕ್ಕಲಿಗ ಸಮುದಾಯದ ನಾಯಕರ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡಿರುವುದೂ ಸೇರಿದಂತೆ ವಿವಿಧ ಆರೋಪಗಳಿಗೆ ಗುರಿಯಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.
4
+ ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಅವರ ನಿವಾಸದ ಮೇಲೆ ಕೆಲವು ಸಂಘಟನೆಗಳಿಂದ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕರ ಮನೆ ಪ್ರವೇಶಿಸುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ.
5
+ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಭೀತಿಯಿಂದ ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಆಪ್ತ ಸಹಾಯಕನ ಜೊತೆ ಹೊರಹೋಗಿ ಬರುತ್ತೇನೆಂದು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದ ಮುನಿರತ್ನ ಎಲ್ಲಿದ್ದಾರೆಂಬುದು ಗೊತ್ತಿಲ್ಲ.
6
+ ಸದ್ಯ ಅವರು ಬಳಸುವ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಪೊಲೀಸರ ಒಂದು ತಂಡ ಮೊಬೈಲ್ ಲೊಕೇಶನ್ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ ಎಂದು ಮೂಲಗಳು ತಿಳಿಸಿವೆ.
7
+ ಯಾವುದೇ ಕ್ಷಣದಲ್ಲಿ ಪೊಲೀಸರು ತಮನ್ನು ಬಂಧಿಸಬಹುದು ಎಂಬ ಭೀತಿಯಿಂದಾಗಿಯೇ ಯಾರಿಗೂ ಮಾಹಿತಿ ನೀಡದೇ ತಲೆಮರೆಸಿಕೊಂಡಿದ್ದಾರೆ. ಕುಟುಂಬದ ಸದಸ್ಯರು ಕೂಡ ತಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿರುವುದರಿಂದ ಅವರಿಗೆ ಬಂಧನದ ಭೀತಿ ಶುರುವಾಗಿದೆ.
8
+ ಮೂಲಗಳ ಪ್ರಕಾರ, ಅವರು ವಕೀಲರ ಜೊತೆ ಸಂಪರ್ಕದಲ್ಲಿದ್ದು, ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಶನಿವಾರ, ಭಾನುವಾರ ಮತ್ತು ಸೋಮವಾರ ನ್ಯಾಯಾಲಯಗಳಿಗೆ ರಜೆ ಇರುವುದರಿಂದ ಮಂಗಳವಾರದ ನಂತರವೇ ಮುನಿರತ್ನ ಪರ ವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
9
+ ರಾಜಕೀಯ ಸ್ವರೂಪ :ಇನ್ನು ಮುನಿರತ್ನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಶಥಾಯಗಥಾಯ ಅವರನ್ನು ಬಂಧಿಸಲು ಆಡಳಿತಾರೂಢ ಕಾಂಗ್ರೆಸ್ನಲ್ಲಿರುವ ಕೆಲವು ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
10
+ ಬಿಜೆಪಿಯಲ್ಲಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಈಗಲೂ ಆತೀಯ ಸಂಬಂಧವನ್ನು ಇಟ್ಟುಕೊಂಡಿದ್ದಾರೆ. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಜೊತೆ ರಾಜಕೀಯ ಜಿದ್ದು ಇಟ್ಟುಕೊಂಡಿದ್ದಾರೆ. ಈಗ ಈ ಪ್ರಕರಣವೇ ಮುನಿರತ್ನಗೆ ಮುಳುವಾಗಿ ಪರಿಣಮಿಸಿದೆ.
eesanje/url_46_19_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೀವಬೆದರಿಕೆ, ಜಾತಿನಿಂದನೆ ಆರೋಪ : ಶಾಸಕ ಮುನಿರತ್ನ ವಿರುದ್ಧ 2 ಎಫ್‌ಐಆರ್‌ ದಾಖಲು
2
+ 2
3
+ ಬೆಂಗಳೂರು, ಸೆ.14-ಜೀವಬೆದರಿಕೆ, ಜಾತಿನಿಂದನೆ, 30ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಾಗಿವೆ.ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬುವರು ಒಂದು ದೂರು ನೀಡಿದರೆ, ವೇಲುನಾಯ್ಕರ್‌ ಎಂಬುವರು ಮತ್ತೊಂದು ದೂರು ನೀಡಿದ್ದಾರೆ.
4
+ ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್‌ಕುಮಾರ್‌ ಅವರು 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿ ಜೀವಬೆದರಿಕೆ ಹಾಕಿದ್ದಾರೆ, ಅವರುಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ಚೆಲುವರಾಜ್‌ ಅವರು ದೂರು ನೀಡಿದ್ದಾರೆ.
5
+ ನಿನ್ನೆ ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರನ್ನು ಭೇಟಿ ಮಾಡಿದ ಚೆಲುವರಾಜ್‌ ಅವರು ದೂರು ನೀಡಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಅವರು ಕೇಳಿದಷ್ಟು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಗುತ್ತಿಗೆ ರದ್ದುಗೊಳಿಸುವ ಬೆದರಿಕೆ ಒಡ್ಡಿ, ಕುಟುಂಬದವರಿಗೆ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಅಳಲುತೋಡಿಕೊಂಡಿದ್ದಾರೆ.
6
+ ನಾನು ಈ ಹಿಂದೆ ಪೌರಕಾರ್ಮಿಕನಾಗಿ, ಲಾರಿ ಕ್ಲೀನರ್‌, ಚಾಲಕನಾಗಿ ಕೆಲಸ ಮಾಡಿದ್ದು, ಈಗ ಗುತ್ತಿಗೆದಾರನಾಗಿದ್ದೇನೆ. ಶಾಸಕರು ಹಾಗೂ ಅವರ ಆಪ್ತ ಸಹಾಯಕ ಕುಮಾರ್‌ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಮೂರು ದಿನಗಳ ಹಿಂದೆ ಮುನಿರತ್ನ ಅವರ ಆಪ್ತ ವಸಂತ್‌ ಕುಮಾರ್‌ ಎಂಬಾತ ಪೆಟ್ರೋಲ್‌ ಬಂಕ್‌ವೊಂದರ ಬಳಿ ನನ್ನನ್ನು ಭೇಟಿ ಮಾಡಿ, ನೀನು ಶಾಸಕರಿಗೆ ಹಣ ಕೊಡದಿದ್ದರೆ ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಬರಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು.
7
+ ಶಾಸಕರು ಜಾತಿನಿಂದನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ವೇಲುನಾಯ್ಕರ್‌ ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಎರಡು ದೂರುಗಳನ್ನು ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರಿಗೆ ನೋಟಿಸ್‌‍ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
8
+ ಶಾಸಕ ಮುನಿರತ್ನ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ದಲಿತ ಮತ್ತು ಒಕ್ಕಲಿಗ ಸಮುದಾಯಗಳ ಪದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸ್ನಾತಕೋತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟ ಜ್ಞಾನಭಾರತಿ ಪೊಲೀಸ್‌‍ ಠಾಣೆಗೆ ದೂರುನೀಡಿದೆ.
9
+ ಈ ದೂರನ್ನು ಸಹ ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ವರ್ಗಾಹಿಸಲಾಗಿದೆ.ಜೀವ ಬೆದ���ಿಕೆ ಪ್ರಕರಣದಲ್ಲಿ ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯಕುಮಾರ್‌, ಸೆಕ್ಯೂರಿಟಿ ಅಭಿಷೇಕ್‌ ಹಾಗೂ ವಸಂತ್‌ಕುಮಾರ್‌ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
eesanje/url_46_19_6.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿಯವರು ಸತ್ಯ ಶೋಧನೆ ವರದಿ ನೀಡಿದರೆ ಪೊಲೀಸರಿಗೂ ಅನುಕೂಲವಾಗುತ್ತೆ : ಪರಮೇಶ್ವರ್ ಲೇವಡಿ
2
+ ' -
3
+ ಬೆಂಗಳೂರು,ಸೆ.14-ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಗಲಭೆ ಪ್ರಕರಣದಲ್ಲಿ ಬಿಜೆಪಿಯವರು ಸತ್ಯ ಶೋಧನೆ ಮಾಡಿ ವರದಿ ನೀಡಿದರೆ ಪೊಲೀಸರಿಗೂ ಸುಲಭವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾಗಮಂಗಲ ಶಾಂತಿಯುತವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಶಾಂತಿ ಸಭೆ ಕೂಡ ನಡೆಯುತ್ತಿದೆ ಎಂದು ಹೇಳಿದರು.
5
+ ಪೊಲೀಸರು ದಾಖಲಿಸಿರುವ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸುವುದು ಅಪ್ರಸ್ತುತ. ಕಾನೂನು ಪ್ರಕಾರ ಏನು ಮಾಡಬೇಕು ಅದನ್ನು ಮಾಡುತ್ತೇವೆ. ಬೇಕಾದ ರೀತಿಯಲ್ಲೆಲ್ಲಾ ನಡೆದುಕೊಳ್ಳಲು ಆಗುವುದಿಲ್ಲ. ಪ್ರಕರಣ ದಾಖಲಿಸಿರುವುದಕ್ಕೆ ಅನುಮಾನ ಪಡುವುದು ಅರ್ಥಹೀನ ಎಂದರು.
6
+ ಬಿಜೆಪಿಯವರು ಸತ್ಯಶೋಧನೆ ಮಾಡಿರುವುದಕ್ಕೆ ಆಕ್ಷೇಪವಿಲ್ಲ. ಅವರು ಸತ್ಯಶೋಧನೆ ಮಾಡಲಿ. ಅವರು ನೀಡುವ ವರದಿಯಲ್ಲಿ ಸತ್ಯ ಇದ್ದರೆ ಗಮನಿಸುತ್ತೇವೆ. ನಮ ಪೊಲೀಸರಿಗೂ ಸುಲಭವಾಗುತ್ತದೆ ಎಂದು ಹೇಳಿದರು.
7
+ ಯಾದಗಿರಿಯಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ ಹಿನ್ನೆಲೆಯಲ್ಲಿ ದಲಿತ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಪ್ರಕರಣದ ಕುರಿತು ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ.
8
+ ದೂರು ನೀಡಿದ ಕಾರಣಕ್ಕೆ ಬಹಿಷ್ಕಾರ ಹಾಕಲಾಗಿದೆ. ಒಟ್ಟು 500 ಜನ ಇರುವ ಗ್ರಾಮದಲ್ಲಿ ದಲಿತ ಸಮುದಾಯದ ಸಂಖ್ಯೆ ಹೆಚ್ಚಿದೆ. ದಲಿತರ ಮಕ್ಕಳಿಗೆ ಪುಸ್ತಕ ತೆಗೆದುಕೊಳ್ಳಲು ಬಿಟ್ಟಿಲ್ಲ, ಊರಿನಲ್ಲಿ ನೀರು ಬಳಸಲು ಆಗುತ್ತಿಲ್ಲ ಎಂಬೆಲ್ಲಾ ದೂರುಗಳಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
eesanje/url_46_19_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿದ್ದ 17 ಶಾಸಕರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಮನವಿ
2
+ 17
3
+ ಬೆಂಗಳೂರು,ಸೆ.14-ಆಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರವನ್ನು ಪತನಗೊಳಿಸಿ, ಬಿಜೆಪಿ ಸೇರ್ಪಡೆಯಾಗಿದ್ದ ಆಗಿನ 17 ಮಂದಿ ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17 ಎ ಅಡಿ ತನಿಖೆಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.
4
+ ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ರವರು ಸೆ.11 ರಂದು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದು, 17 ಮಂದಿ ಶಾಸಕರ ವಿರುದ್ಧ ಹೆಚ್ಚುವರಿ ತನಿಖೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.ವಿಳಂಬವಾಗಿ ದೂರು ನೀಡುತ್ತಿರುವುದಕ್ಕೂ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. 2019 ರಲ್ಲಿ ಕಾಂಗ್ರೆಸ್ನ 14, ಜೆಡಿಎಸ್ನ 3 ಶಾಸಕರು ಮೂಲಪಕ್ಷಗಳನ್ನು ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಇದರಿಂದಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಿಶ್ರ ಸರ್ಕಾರ ಪತನವಾಗಿತ್ತು.
5
+ ಆ ಸಂದರ್ಭದಲ್ಲಿ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್-ಜೆಡಿಎಸ್ ತೊರೆದು ಹೋಗಿದ್ದ ಬಹುತೇಕರು ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಕೆಲವರು ಪುನರ್ ಆಯ್ಕೆಯಾಗಿದ್ದರು. ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು.
6
+ ಆಪರೇಷನ್ ಕಮಲಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಾಲಯ ಆದೇಶ ನೀಡಿತ್ತು. ತೀರ್ಪಿನ ಪ್ಯಾರ 27 ರಲ್ಲಿ ಪಕ್ಷಾಂತರ ಶಾಸಕರು ಯಡಿಯೂರಪ್ಪ ಅವರಿಗೆ ಅನುಚಿತ ಅನುಕೂಲ ಕಲ್ಪಿಸಿದ್ದಾರೆ. ಪಕ್ಷಗಳು ನೀಡಿದ ವಿಪ್ ಅನ್ನು ಉಲ್ಲಂಘಿಸಿದ್ದಾರೆ. ಶಾಸಕಾಂಗ ಸಭೆಗೆ ಗೈರುಹಾಜರಾಗಿದ್ದಾರೆ ಎಂಬೆಲ್ಲಾ ಅಂಶಗಳನ್ನು ಪ್ರಸ್ತಾಪಿಸಿತ್ತು.
7
+ ಆದರೆ ಶಾಸಕರು ಚುನಾವಣೆಯಲ್ಲಿ ಮರು ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಇದನ್ನು ಪ್ರಶ್ನಿಸಿರುವ ಆದರ್ಶ ಅಯ್ಯರ್ ಅವರು ಕುಕೃತ್ಯದ ಹಿಂದೆ ನಡೆದಿರುವ ಭ್ರಷ್ಟ ಕ್ರಮಗಳ ವಿರುದ್ಧ ತನಿಖೆಯಾಗಬೇಕು. ಇಲ್ಲವಾದರೆ ಕಾನೂನಿನ ಮೂಲ ಉದ್ದೇಶ ಉಳಿಯುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.
8
+ ಕೋವಿಡ್ನಿಂದಾಗಿ ದೂರು ನೀಡಲು ವಿಳಂಬವಾಯಿತು. ಅನಂತರ ಚುನಾವಣೆಗಳು ಎದುರಾದವು. ಹೀಗಾಗಿ 17 ಮಂದಿ ಪಕ್ಷಾಂತರಿಗಳ ವಿರುದ್ಧ ತನಿಖೆಗೆ ಅರ್ಜಿ ಸಲ್ಲಿಸಲು ತಡವಾಗಿದೆ ಎಂದು ಆದರ್ಶ ಅಯ್ಯರ್ ವಿಧಾನಸಭಾಧ್ಯಕ್ಷರಿಗೆ ನೀಡಿರುವ ತಮ ಮನವಿಯಲ್ಲಿ ತಿಳಿಸಿದ್ದಾರೆ.
9
+ ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲಾಗಿತ್ತು. ರಾಜ್ಯಪಾಲರ ಅನುಮತಿ ಪಡೆಯುವಂತೆ ಸೂಚನೆ ನೀಡಿ ಸ್ಪೀಕರ್ರವರು ಅರ್ಜಿಯನ್ನು ತಿರಸ್ಕರಿಸಿದ್ದರು. ಈಗ ದೂರು ಅರ್ಜಿ ಸ್ಪಿ��ಕರ್ ಅವರ ಅಂಗಳದಲ್ಲಿದೆ. ಆಪರೇಷನ್ ಕಮಲದಿಂದ ಪಕ್ಷ ತೊರೆದವರ ಪೈಕಿ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿದ್ದರು. ಕಾಂಗ್ರೆಸ್ಸಿಗರ ಜೊತೆ ನಿಕಟ ಬಾಂಧವ್ಯ ಹೊಂದಿದ್ದಾರೆ.
10
+ ಡಾ.ಸುಧಾಕರ್ ಸಂಸದರಾಗಿದ್ದಾರೆ. ಉಳಿದಂತೆ ಕೆಲವರು ಶಾಸಕರಾಗಿದ್ದರೆ, ಇನ್ನೂ ಕೆಲವರು ಸೋಲು ಕಂಡಿದ್ದಾರೆ. ಈಗ ಪಕ್ಷಾಂತರಿಗಳಿಗೆ ಕಾನೂನಿನ ಸಂಕಷ್ಟ ಎದುರಾಗುವ ಆತಂಕ ಶುರುವಾಗಿದೆ.
eesanje/url_46_19_8.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ವಿರುದ್ಧ ಮತ್ತೊಂದು ಖಾಸಗಿ ದೂರು ದಾಖಲಿಸಿದ ಎನ್‌.ಆರ್‌.ರಮೇಶ್‌
2
+
3
+ ಬೆಂಗಳೂರು, ಸೆ.13-ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎನ್‌.ಆರ್‌.ರಮೇಶ್‌ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಿಸಿ ದ್ದಾರೆ.ಬಿಬಿಎಂಪಿ ಗೆ ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವಂಚಿಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ರಮೇಶ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.
4
+ 2015-2017 ರ ಎರಡು ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ಯ 493 ಬಸ್‌‍ ಷೆಲ್ಟರ್‌ ಗಳನ್ನು ತಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡು, 68 ಕೋಟಿ ರೂ.ಗಳಲ್ಲಿ ನಯಾಪೈಸೆಯಷ್ಟೂ ಜಾಹಿರಾತು ಶುಲ್ಕ ಪಾವತಿಸದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದಾಖಲೆಗಳ ಸಹಿತ ದೂರುಗಳನ್ನು ದಾಖಲಿಸಲಾಗಿತ್ತು.
5
+ ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರುಗಳು ದಾಖಲಾದ ನಂತರ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ ಯ ಅಂದಿನ ವಿಶೇಷ ಆಯುಕ್ತರು 12 ಕೋಟಿ ರೂ.ಮೊತ್ತವನ್ನು ಪಾಲಿಕೆಗೆ ಪಾವತಿಸುವಂತೆ ಅಂದಿನ ಸಿದ್ದರಾಮಯ್ಯ ನೇತತ್ವದ ರಾಜ್ಯ ಸರ್ಕಾರಕ್ಕೆ ಡಿಮ್ಯಾಂಡ್‌ ನೋಟೀಸ್‌‍ ಅನ್ನು ನೀಡಿದ್ದರು.
6
+ ಆದರೂ ಸಹ ಸಿದ್ದರಾಮಯ್ಯ ಸರ್ಕಾರ ಈ ನೋಟೀಸ್‌‍ಗೆ ಕವಡೆ ಕಾಸಿನ ಕಿಮತ್ತನ್ನೂ ನೀಡಿರಲಿಲ್ಲ. ಸಿದ್ದರಾಮಯ್ಯ ನವರು ಎರಡನೇ ಬಾರಿ ಮುಖ್ಯಮಂತ್ರಿಗಳಾದ ನಂತರ, ಅವರ ಪ್ರಭಾವ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಲೋಕಾಯುಕ್ತ ಪೋಲೀಸರು, ಸಿದ್ದರಾಮಯ್ಯ ಸರ್ಕಾರವು ಬಿಬಿಎಂಪಿಗೆ 68,14,90,236ಗಳಷ್ಟು ಜಾಹಿರಾತು ಶುಲ್ಕವನ್ನು ವಂಚಿಸಿದ್ದ ಹಗರಣ ಕ್ಕೆ ಸಂಬಂಧಿಸಿದಂತೆ ನಾನು ನೀಡಿದ್ದ ದೂರನ್ನು ಯಾವುದೇ ಸೂಚನೆ ಇಲ್ಲದೆಯೇ ಮುಕ್ತಾಯಗೊಳಿಸಿತ್ತು.
7
+ ಈ ಮಹಾ ವಂಚನೆಯ ಹಗರಣಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳ ಸಹಿತವಾಗಿ ದೂರನ್ನು ನೀಡಿದ್ದರೂ ಕೂಡ ಪಕ್ಷಪಾತ ಧೋರಣೆಯಿಂದ ಮತ್ತು ಸಿದ್ದರಾಮಯ್ಯ ನವರ ಒತ್ತಡಕ್ಕೆ ಒಳಗಾಗಿ ಸದರಿ ಪ್ರಕರಣವನ್ನು ಮುಕ್ತಾಯ ಗೊಳಿಸಿರುವ ಲೋಕಾಯುಕ್ತ ಪೋಲೀಸರ ನಡೆಯನ್ನು ವಿರೋಧಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಲ್ಲಿ ಇಂದು ಖಾಸಗಿ ದೂರನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
eesanje/url_46_19_9.txt ADDED
@@ -0,0 +1,6 @@
 
 
 
 
 
 
 
1
+ ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ : ಯತ್ನಾಳ್‌
2
+ , :
3
+ ಬೆಂಗಳೂರು,ಸೆ.13-ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಪಷ್ಟಪಡಿಸಿದ್ದಾರೆ.
4
+ ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಪುನರುಚ್ಚರಿಸಿದರು.
5
+ ರಾಜ್ಯಪಾಲರಿಗೆ ದೂರು ನೀಡುವ ವೇಳೆ ಪಕ್ಷದ ಪ್ರಮುಖರು ನಿಮ ಬಳಿ ಇಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ನಿಮ ಪ್ರಕಾರ ಪ್ರಭಾರಿಗಳು, ಪ್ರಭಾವಿಗಳು ಎಂದರೆ ಯಾರು? ಸಾಮಾನ್ಯ ಕಾರ್ಯಕರ್ತನಾದರೂ ಕೂಡ ಪ್ರಭಾವಿಯೇ ಎಂದು ಹೇಳಿದರು.
6
+ ಪಾದಯಾತ್ರೆಗೆ ತೀರ್ಮಾನವನ್ನು ಹೈಕಮಾಂಡ್‌ ಮಾಡುತ್ತದೆ. ಇದೇ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತದೆ. ನಮ ಜೊತೆಗೆ ಎಲ್ಲರೂ ಬರ್ತಾರೆ ಎಂದರು. ಎಸ್‌‍ಪಿಟಿಎಸ್‌‍ಪಿಯ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಗಳಿಗೆ ಬಳಸಿದ್ದಾರೆ.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಹಂಚಿದ್ದಾರೆ ಇದೊಂದು ಕ್ರಿಮಿನಲ್‌ ಹಾಗೂ ಅಕ್ಷಮ್ಯ ಅಪರಾಧ. ಅದಕ್ಕೆ ನಾವೆಲ್ಲರೂ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
eesanje/url_46_1_1.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ
2
+
3
+ ಬೆಂಗಳೂರು,ಅ.6-ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ.ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
4
+ ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿತ್ತು.
5
+ ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ರಸ್ತೆಗಳು ಕಾಲುವೆಗಳಂತೆ ಕಂಡುಬಂದವು. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು.
6
+ ರಾಜಕಾಲುವೆ, ಮ್ಯಾನ್‌ಹೋಲ್‌ಗಳು ಕೆಲವೆಡೆ ಉಕ್ಕಿ ಹರದಿವೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಭಾರೀ ಮಳೆಯಾಗಿದೆ.
7
+ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅ.8ರವರೆಗೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು ಕೆಲವೆಡೆ ಚದುರಿದಂತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
8
+ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_1_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸರ್ವರ ಅಭಿಪ್ರಾಯ ಪಡೆದು ಜಾತಿಗಣತಿ ವರದಿ ಜಾರಿ, ಒಳ ಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ
2
+ ' :
3
+ ರಾಯಚೂರು,ಅ.5-ಕಾಂತರಾಜು ಅವರ ವರದಿಯನ್ನು ಸ್ವೀಕರಿಸಲಾಗಿದೆ. ಅದನ್ನು ಸಂಪುಟದಲ್ಲಿ ಚರ್ಚಿಸಿ ಎಲ್ಲರ ಅಭಿಪ್ರಾಯ ಶೇಖರಿಸಿ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಜಾರಿ ಮಾಡುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಚರ್ಚೆ ಮಾಡುತ್ತೇವೆ, ಸಣ್ಣಪುಟ್ಟ ಲೋಪದೋಷಗಳಿದ್ದರೆ ಸರಿಪಡಿಸುತ್ತೇವೆ ಎಂದರು.
4
+ ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ತೀರ್ಪು ಪ್ರಕಟವಾದ ಬಳಿಕ ನಾನು ಹೇಳಿಕೆ ನೀಡಿದ್ದೇನೆ. ಒಳಮೀಸಲಾತಿ ಕುರಿತು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸುವಂತೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಸೂಚನೆ ನೀಡಲಾಗಿದೆ. ಇದು ರಾಷ್ಟ್ರಮಟ್ಟದ ವಿಚಾರವಾಗಿರುವುದರಿಂದ ಹೈಕಮಾಂಡ್ ನಾಯಕರ ಜೊತೆ ಕೂಡ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.
5
+ ಸಚಿವರ ಭೇಟಿ ವಿಶೇಷವಲ್ಲ:ಸಚಿವರು ಭೇಟಿ ಮಾಡಿದಾಕ್ಷಣ ಊಹಾಪೋಹ ಹರಡುವುದು ಸರಿಯಲ್ಲ. ಸಚಿವ ಎಚ್.ಸಿ.ಮಹದೇವಪ್ಪ ಅವರ ಮನೆಯಲ್ಲಿ ಸಚಿವರು ಚರ್ಚೆ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸಚಿವ ಎನ್.ಎಸ್.ಬೋಸರಾಜು ಯಾರನ್ನೋ ಭೇಟಿ ಮಾಡಿದರೆ ಅದಕ್ಕೆಲ್ಲಾ ಊಹಾಪೋಹ ಹರಡುವುದು ಸರಿಯಲ್ಲ. ಈ ಹಿಂದೆಯೂ ಈ ರೀತಿಯ ಹಲವು ಸಭೆಗಳಾಗಿವೆ. ಎಲ್ಲದಕ್ಕೂ ವದಂತಿ ಸೃಷ್ಟಿಸಲಾಗುತ್ತಿದೆ. ಸಭೆಗಳ ಹಿಂದೆ ತಮನ್ನು ಪದಚ್ಯುತಗೊಳಿಸುವ ಯಾವುದೇ ಪ್ರಯತ್ನಗಳಿಲ್ಲ ಎಂದರು.
6
+ ವಿರೋಧಪಕ್ಷದವರು ತಮ ವಿರುದ್ಧ ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ನಾವು ತಕ್ಕ ಉತ್ತರವನ್ನು ರಾಜಕೀಯವಾಗಿಯೇ ನೀಡಿದ್ದೇವೆ ಎಂದರು. ಜಿ.ಟಿ.ದೇವೇಗೌಡರು ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಸತ್ಯ ಹೇಳಿದ್ದಾರೆ. ಜೆಡಿಎಸ್ನ ಕೋರ್ಕಮಿಟಿಯಲ್ಲಿ ಅಧ್ಯಕ್ಷರಾಗಿದ್ದಾರೆ. ಮುಡಾದಲ್ಲಿ ಸದಸ್ಯರಾಗಿದ್ದು, ಜೆಡಿಎಸ್ನ ಹಿರಿಯ ನಾಯಕರಾಗಿ ಅವರು ಸತ್ಯ ಹೇಳಿದ್ದಾರೆ. ಅದರಲ್ಲಿ ಯಾವುದೇ ತಪ್ಪುಗಳಿಲ್ಲ. ಜಿ.ಟಿ.ದೇವೇಗೌಡ ಕೂಡಾ ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿರುವುದು ನನಗೆ ಗೊತ್ತಿಲ್ಲ. ನಾನು ಮುಡಾದ ಯಾವುದೇ ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಿದರು.
7
+ ಬೆಂಗಳೂರು-ಮೈಸೂರು ನಡುವೆ ಪಾದಯಾತ್ರೆ ನಡೆಸುವುದು ಬೇಡ ಎಂದು ಜೆಡಿಎಸ್-ಬಿಜೆಪಿ ನಾಯಕರಿಗೆ ಜಿ.ಟಿ.ದೇವೇಗೌಡ ಸಲಹೆ ನೀಡಿದ್ದರು ಎಂದರು.
8
+ ಆರ್.ಅಶೋಕ್ ರ���ಜೀನಾಮೆ ಕೊಟ್ಟುಬಿಡಲಿ :ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಿ ಜಮೀನನ್ನು ತೆಗೆದುಕೊಂಡು ಹಗರಣ ಮಾಡಿದ್ದರು. ನ್ಯಾಯಾಲಯದಲ್ಲಿ ತಮ ಪರವಾಗಿ ತೀರ್ಪು ಬಂದಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೂ ನಮ ಹಿರಿಯ ಸಚಿವರು ಹಗರಣವನ್ನು ಬಯಲು ಮಾಡಿದ್ದಾರೆ. ಒಂದು ವೇಳೆ ಅಶೋಕ್ರವರು ರಾಜೀನಾಮೆ ಕೊಡುವುದಾದರೆ ಕೊಟ್ಟುಬಿಡಲಿ ಎಂದು ತಿರುಗೇಟು ನೀಡಿದರು.
9
+ ಹಿಂದುಳಿದ ವರ್ಗದವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ :ನನ್ನೊಬ್ಬನಿಗೆ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದಿಲ್ಲ, ಹಿಂದುಳಿದ ವರ್ಗಗಳ ಎಲ್ಲರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಈ ಹಿನ್ನೆಲೆಯಲ್ಲಿ ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲಾಗುತ್ತಿದೆ ಎಂದು ಹೇಳಿದರು.ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಸ್ವಾಭಿಮಾನ ಹೆಚ್ಚಾಗಬೇಕು ಎಂಬ ಕಾರಣಕ್ಕೆ ಸಮಾವೇಶ ನಡೆಸಲಾಗುತ್ತಿದೆ. ಇದರ ಉದ್ದೇಶ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದಲ್ಲ ಎಂದರು.
10
+ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 130 ಟಿಎಂಸಿ. ಈಗ 102 ಟಿಎಂಸಿ ಮಾತ್ರ ಸಂಗ್ರಹವಾಗುತ್ತಿದೆ. ಸುಮಾರು 30 ಟಿಎಂಸಿ ನೀರಿನಷ್ಟು ಹೂಳು ತುಂಬಿದೆ. ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಜಲಾಶಯದ 19ನೇ ಗೇಟ್ ಕೊಚ್ಚಿ ಹೋದಾಗ ಐದೇ ದಿನದಲ್ಲಿ ದುರಸ್ತಿ ಮಾಡಿಸಿದ್ದೇವೆ. ನೀರು ಹೊರಹರಿಯವುದನ್ನು ತಡೆಹಿಡಿದಿದ್ದೇವೆ, ಬಾಗಿನ ಅರ್ಪಿಸಿದ್ದೇವೆ ಎಂದು ಹೇಳಿದರು.
eesanje/url_46_1_11.txt ADDED
@@ -0,0 +1,6 @@
 
 
 
 
 
 
 
1
+ ಜೈಲಲ್ಲಿ ರಾಜಾತಿಥ್ಯ ಪ್ರಕರಣ : ಮಧ್ಯಂತರ ವರದಿ ಆಯುಕ್ತರಿಗೆ ಸಲ್ಲಿಕೆ
2
+
3
+ ಬೆಂಗಳೂರು,ಅ.4-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಮತ್ತು ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಆಗ್ನೇಯ ವಿಭಾಗದ ಡಿಸಿಪಿಯವರು ಮಧ್ಯಂತರ ವರದಿಯನ್ನು ನಗರ ಪೊಲೀಸ್‌‍ ಆಯುಕ್ತರಿಗೆ ನೀಡಿದ್ದಾರೆ.
4
+ ಹಣದ ಆಮಿಷಕ್ಕೆ ಒಳಗಾಗಿ ಕಾರಾಗೃಹದ ಕೆಲವು ಅಧಿಕಾರಿ ಹಾಗೂ ಸಿಬ್ಬಂದಿ ಇವರುಗಳಿಗೆ ರಾಜಾತಿಥ್ಯ ನೀಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಸಂದರ್ಭದಲ್ಲಿ ನಟ ದರ್ಶನ್‌ ಕಾರಾಗೃಹದ ಬ್ಯಾರೆಕ್‌ ಮುಂದಿನ ಆವರಣದಲ್ಲಿ ಚೇರಿನಲ್ಲಿ ಕುಳಿತು ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ಇತರರೊಂದಿಗೆ ಕಾಫಿ ಕುಡಿಯುತ್ತಾ ಹರಟೆ ಹೊಡೆಯುತ್ತಿದ್ದ ಫೋಟೋಗಳು ವೈರಲ್ಲಾಗುತ್ತಿದ್ದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿತ್ತು.
5
+ ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ಮೂರು ಎಫ್‌ಐಆರ್‌ ಸಹ ದಾಖಲಾದವು. ಈ ಪೈಕಿ ಒಂದು ಪ್ರಕರಣವನ್ನು ಎಸಿಪಿ ಹಾಗೂ ಇನ್ನೆರಡು ಪ್ರಕರಣಗಳ ತನಿಖೆಯನ್ನು ಇನ್‌ಸ್ಪೆಕ್ಟರ್‌ಗಳು ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದು, ತನಿಖೆ ಕೈಗೊಂಡು ವರದಿಯನ್ನು ಕ್ರೂಢೀಕರಿಸಿ ಆಗ್ನೇಯ ವಿಭಾಗದ ಡಿಸಿಪಿ ಸಾ.ರಾ.ಫಾತಿಮ ಅವರಿಗೆ ಕೊಟ್ಟಿದ್ದರು.
6
+ ಇದೀಗ ಡಿಸಿಪಿಯವರು ಆ ವರದಿಯನ್ನು ಆಯುಕ್ತರಿಗೆ ನೀಡಿದ್ದಾರೆಂದು ತಿಳಿದುಬಂದಿದೆ.ನಂತರ ತನಿಖೆಯನ್ನು ಮುಂದುವರೆಸಿರುವ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ಗಳು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸದ್ಯದಲ್ಲೇ ಚಾರ್ಜ್‌ಶೀಟ್‌ ಸಲ್ಲಿಸಲಿದ್ದಾರೆ.
eesanje/url_46_1_12.txt ADDED
@@ -0,0 +1,5 @@
 
 
 
 
 
 
1
+ ಕಳಂಕಿತ ಸಿಎಂ ದಸರಾ ಉದ್ಘಾಟಿಸಿದ್ದು ನಾಡಿಗೆ ಅಪಕೀರ್ತಿ : ಜೆಡಿಎಸ್‌‍
2
+
3
+ ಬೆಂಗಳೂರು,ಅ.4-ಮುಡಾ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಿನ್ನಲೆಯ ಭವ್ಯ ಪರಂಪರೆಯ ಮೈಸೂರು ದಸರಾ ಉದ್ಘಾಟಿಸಿದ್ದು, ನಾಡಿಗೆ ಕಪ್ಪುಚುಕ್ಕೆ ಎಂದು ಜೆಡಿಎಸ್‌‍ ಆರೋಪ ಮಾಡಿದೆ.
4
+ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍ ಕಳಂಕಿತ ಮುಖ್ಯಮಂತ್ರಿ ಹಣೆಪಟ್ಟಿ ಹೊತ್ತಿರುವ ನೀವು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ ನಾಡಿಗೆ ಅಪಕೀರ್ತಿ ಎಂದು ಹೇಳಿದೆ.
5
+ ಹಲವು ಹಗರಣಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಿದ್ದರಾಮಯ್ಯನವರು ಕರುನಾಡ ಜನರ ಆತಸಾಕ್ಷಿಗೆ ದ್ರೋಹ ಬಗೆಯಬಾರದು. ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ ಎಂದು ಜೆಡಿಎಸ್‌‍ ಪ್ರಶ್ನಿಸಿದೆ.
eesanje/url_46_1_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
2
+
3
+ ಬೆಂಗಳೂರು,ಅ.6-ರಾಜ್ಯದ ಜನರಿಗೆ ಪ್ರಚೋದನೆ ನೀಡಿ ತಮಗೆ ಹಾಗೂ ತಮ ಕುಟುಂಬಕ್ಕೆ ಹಾನಿ ಮಾಡುವ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಈಗ ಮತ್ತೊಂದು ದೂರನ್ನುಪೊಲೀಸ್‌‍ ಮಹಾ ನಿರ್ದೇಶಕರಿಗೆ ನೀಡಿ ಸಚಿವ ಭೈರತಿ ಸುರೇಶ್‌ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
4
+ ನಿನ್ನೆ ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌‍ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು.
5
+ ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್‌ ಅವರಿಗೆ ವಾಟ್‌್ಸಆ್ಯಪ್‌ ಮೂಲಕ ದೂರು ನೀಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ.
6
+ ಇಂತಹ ಪ್ರಚೋದನೆಯಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತೊಂದರೆಯಾಗುವ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿದ್ದರು.
7
+ ಮುಂದುವರೆದು ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ತಮಗೆ ದೊರೆತಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಪ್ರಭಾವಿ ವ್ಯಕ್ತಿಗಳು ಅಧಿಕಾರದ ಪ್ರಭಾವವನ್ನು ಬಳಸಿಕೊಂಡು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ.
8
+ ಈ ಬಗ್ಗೆ ಮೈಸೂರು ಲೋಕಾಯುಕ್ತದ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತರಿಗೆ ದಾಖಲೆಗಳೊಂದಿಗೆ ಸಮಗ್ರ ವರದಿ ನೀಡಿ ಸರ್ಚ್‌ ವಾರೆಂಟ್‌ ಪಡೆದುಕೊಂಡು ಜು.26 ರಂದು ಶೋಧ ಕಾರ್ಯಾಚರಣೆ ಮೂಲಕ ದಾಖಲೆಗಳನ್ನು ವಶಪಡಿಸಿಕೊಳ್ಳಲು ತಯಾರಾಗಿದ್ದರು. ಆ ಸಮಯದಲ್ಲಿ ಲೋಕಾಯುಕ್ತ ಪೊಲೀಸ್‌‍ ಇನ್‌ಸ್ಪೆಕ್ಟರ್‌ ಆಗಿದ್ದ ಸುಜಿತ್‌ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.
9
+ ಕೂಡಲೇ ಭೈರತಿ ಸುರೇಶ್‌ ಹೆಲಿಕಾಫ್ಟರ್‌ನಲ್ಲಿ ಬಂದು ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅವುಗಳನ್ನು ಆಧರಿಸಿಯೇ ಸಿದ್ದರಾಮಯ್ಯನವರು ಪತ್ರಿಕಾಗೋಷ್ಠಿ ನಡೆಸಿ ವಿವರಣೆ ನೀಡಿದರು. ನಂತರ ಸುಜಿತ್‌ ಅವರನ್ನು ಬೆಂಗಳೂರಿನ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಯಿತು ಎಂದು ದೂರಿದ್ದಾರೆ.
10
+ ಒಟ್ಟು 9 ಪ್ರಶ್ನೆಗಳನ್ನು ಕೇಳಿರುವ ಸ್ನೆ���ಹಮಯಿ ಕೃಷ್ಣ ಅಕ್ರಮ ನಿವೇಶನಗಳ ಬಗ್ಗೆ ಮೈಸೂರು ಲೋಕಾಯುಕ್ತ ಪೊಲೀಸರು ದಾಖಲೆಗಳೊಂದಿಗೆ ಸಮಗ್ರ ವರದಿಯನ್ನು ಯಾವ ದಿನ ನೀಡಿದ್ದರು. ಇದನ್ನು ಆಧರಿಸಿ ಶೋಧ ಕಾರ್ಯಾಚರಣೆಗೆ ನಿರ್ಧರಿಸಲಾಗಿತ್ತೇ?, ಸರ್ಚ್‌ ವಾರೆಂಟ್‌ ಪಡೆಯಲಾಗಿತ್ತೇ?, ಯಾವ ದಿನ ನಿಗದಿಯಾಗಿತ್ತು?, ಒಂದು ವೇಳೆ ದಾಳಿ ನಡೆಸಿದ್ದರೆ, ಯಾವೆಲ್ಲಾ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ?, ಜು 1ರಿಂದ ಆ.30 ರ ನಡುವೆ ಸುಜಿತ್‌ ಮತ್ತು ಭೈರತಿ ಸುರೇಶ್‌ರವರ ಮೊಬೈಲ್‌ಗಳ ಕರೆ ಮಾಹಿತಿ ಮತ್ತು ಸ್ಥಳ ವಿವರಗಳನ್ನು ಪಡೆದುಕೊಳ್ಳಬೇಕು. ಒಂದು ವೇಳೆ ನೇರವಾಗಿ ಭೇಟಿಯಾಗಿದ್ದರೆ ಯಾವ ಕಾರಣಕ್ಕೆ ಅವರಿಬ್ಬರ ನಡುವೆ ಪರಸ್ಪರ ಸಂಪರ್ಕವೇರ್ಪಟ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
11
+ ಸಚಿವ ಭೈರತಿ ಸುರೇಶ್‌ ಮೈಸೂರಿಗೆ ಯಾವ ಕಾರಣಕ್ಕಾಗಿ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು?, ಎಷ್ಟು ಕಡತಗಳನ್ನು ತೆಗೆದುಕೊಂಡು ಹೋದರು?, ಇದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಯಾವುದಾದರೂ ಪತ್ರಗಳನ್ನು ನೀಡಿದ್ದಾರೆಯೇ?, ಸುಜಿತ್‌ ಅವರನ್ನು ಯಾವ ಕಾರಣಕ್ಕಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ? ಎಂಬ ಅಂಶಗಳು ತನಿಖಾ ಯೋಗ್ಯವಾಗಿವೆ ಎಂದು ಹೇಳಿರುವ ಸ್ನೇಹಮಯಿ ಕೃಷ್ಣ, ಇ-ಮೇಲ್‌ ಮೂಲಕ ದೂರನ್ನು ಪೊಲೀಸ್‌‍ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ.
eesanje/url_46_1_3.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂಗೆ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ , ವ್ಯಾಪಕ ಟೀಕೆ
2
+
3
+ ಕೊಪ್ಪಳ,ಅ.6-ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿ ದರ್ಪ ಪ್ರದರ್ಶಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಯಚೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಏರ್‌ಪೋರ್ಟ್‌ನತ್ತ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಹನ ಹಾಗೂ ಬೆಂಗಾವಲು ಪಡೆಗಾಗಿ ಗಂಗಾವತಿಯಲ್ಲಿ ಪೊಲೀಸರು ಇತರ ವಾಹನಗಳನ್ನು ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.
4
+ ವಾಹನಗಳನ್ನು ತಡೆದು ಸುಮಾರು 20 ನಿಮಿಷಗಳ ಕಾಲ ನಿಲ್ಲಿಸಿದರು ಎಂಬ ಅಸಹನೆಗೆ ಈಡಾದ ಶಾಸಕ ಜನಾರ್ಧನ ರೆಡ್ಡಿಯವರು ತಾವೇ ರೇಂಜ್‌ರೋವರ್‌ ಕಾರನ್ನು ಚಲಾಯಿಸಿಕೊಂಡು ಡಿವೈಡರ್‌ ಅನ್ನು ಹತ್ತಿಸಿ ಏಕಮುಖ ಸಂಚಾರ ಮಾರ್ಗದಲ್ಲಿ ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಹೋಗಿದ್ದಾರೆ.
5
+ ಇದರಿಂದ ತಬ್ಬಿಬ್ಬಾದ ಬೆಂಗಾವಲು ಪಡೆ ಕೆಲಕ್ಷಣ ತಮ ವಾಹನಗಳನ್ನೇ ಸ್ಥಗಿತಗೊಳಿಸಿದೆ. ಜನಾರ್ಧನ ರೆಡ್ಡಿಯವರ ಕಾರು ಮುಂದಕ್ಕೆ ಹೋದ ಬಳಿಕ ಮುಖ್ಯಮಂತ್ರಯವರು ಪ್ರಯಾಣ ಮುಂದುವರೆಸಿದ್ದಾರೆ.
6
+ ಜನಾರ್ಧನ ರೆಡ್ಡಿಯವರು ತಾವು ಶಾಸಕರಾಗಿದ್ದು, ಮುಖ್ಯಮಂತ್ರಿಯವರು ಬಂದಾಕ್ಷಣ 20 ನಿಮಿಷಗಳ ಕಾಲ ಕಾದು ನಿಲ್ಲುವ ಅಗತ್ಯವೇನಿದೆ ಎಂದು ಸಿಟ್ಟಿಗೆದ್ದು ಪೊಲೀಸರ ಜೊತೆ ವಾಗ್ವಾದ ನಡೆಸಿದರು ಎನ್ನಲಾಗಿದೆ. ಈ ಹಂತದಲ್ಲಿ ಅಲ್ಲೇ ಇದ್ದ ಜನಾರ್ಧನ ರೆಡ್ಡಿಯವರ ಕೆಲ ಬೆಂಬಲಿಗರೂ ಕೂಡ ಏಕಮುಖ ಸಂಚಾರದಲ್ಲಿ ಕಾರು ಚಲಾಯಿಸುವಂತೆ ಜನಾರ್ಧನ ರೆಡ್ಡಿಯವರನ್ನು ಪ್ರೋತ್ಸಾಹಿಸಿದರು ಎಂದು ತಿಳಿದುಬಂದಿದೆ.
7
+ ಮುಖ್ಯಮಂತ್ರಿಯವರ ಬೆಂಗಾವಲು ಪಡೆಗಳ ವಾಹನಗಳಿಂದಾಗಿ ಸಂಚಾರ ಅಸ್ತವ್ಯಸ್ಥಗೊಳ್ಳುವುದು, ಸಾರ್ವಜನಿಕರು ಇಕ್ಕಟ್ಟಿಗೆ ಸಿಲುಕುವುದು ಮತ್ತೊಮೆ ಚರ್ಚೆಗೆ ಗ್ರಾಸವಾಗಿದ್ದರೆ, ಇತ್ತ ಶಾಸಕರೊಬ್ಬರು ನಿಯಮಗಳನ್ನು ಉಲ್ಲಂಘಿಸಿ ಭದ್ರತೆಯ ವೈಫಲ್ಯಕ್ಕೆ ಕಾರಣವಾಗುವಂತೆ ವಾಹನ ಚಲಾಯಿಸುವುದು, ಅದರಲ್ಲೂ ಏಕಮುಖ ಸಂಚಾರ ಮಾರ್ಗದ ನಿಯಮಗಳನ್ನು ಉಲ್ಲಂಘಿಸುವುದು ಪ್ರಶ್ನಾರ್ಹವಾಗಿದೆ.
eesanje/url_46_1_4.txt ADDED
@@ -0,0 +1,6 @@
 
 
 
 
 
 
 
1
+ ಮೈಸೂರು ದಸರಾದಲ್ಲಿ ಇಂದಿನಿಂದ ಡ್ರೋಣ್ ಕಲರವ
2
+ 1500 -
3
+ ಮೈಸೂರು, ಅ.6-ವಿಶ್ವ ವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೀಯವಾಗಿ ಇದೇ ಮೊದಲ ಬಾರಿಗೆ ಇಂದಿನಿಂದ ಬೃಹತ್‌ ಡ್ರೋಣ್‌ ಪ್ರದರ್ಶನ ನಡೆಯಲಿದೆ. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಇಂದಿನಿಂದ 12ರ ವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ 8.15ರ ವರೆಗೆ ಡ್ರೋಣ್‌ ಪ್ರದರ್ಶನ ನಡೆಯಲಿದ್ದು, ಮೊದಲ ಎರಡು ದಿನಗಳು ಉಚಿತ ಪ್ರವೇಶವಿದೆ.
4
+ ಎಲ್‌ಇಡಿ ಬಲ್‌್ಪ ಅಳವಡಿಸಿರುವ 1500 ಡ್ರೋಣ್‌ಗಳನ್ನು ಆಕಾಶದೆತ್ತರಕ್ಕೆ ಹಾರಿಸಿ ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಜಂಬೂ ಸವಾರಿ ಮೆರವಣಿಗೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳು, ಕಲಾಕೃತಿಗಳನ್ನು ವಿನ್ಯಾಸ ಮಾಡಲಾಗಿದೆ ಎಂದು ದಸರಾ ದೀಪಾಲಂಕಾರ ಉಪಸಮಿತಿ ಅಧ್ಯಕ್ಷ ಸಯ್ಯದ್‌ ಇಕ್ಬಾಲ್‌ ತಿಳಿಸಿದ್ದಾರೆ.
5
+ ಈಗಾಗಲೇ ಅರಮನೆ ನಗರಿ ಆಕರ್ಷಕ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಡ್ರೋಣ್‌ ಪ್ರದರ್ಶನ ಮತ್ತಷ್ಟು ಮೆರುಗು ನೀಡಲಿದ್ದು, ಮೈಸೂರಿನ ಅಂದ ಮತ್ತಷ್ಟು ಹೆಚ್ಚಲಿದೆ.
6
+ ಪ್ರತಿಯೊಂದು ರಸ್ತೆ ಹಾಗೂ ವೃತ್ತಗಳಿಗೂ ದೀಪಾಲಂಕಾರ ಮಾಡಲಾಗಿದ್ದು, ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿದ್ಯುತ್‌ ದೀಪಾಲಂಕಾರದ ಜತೆಗೆ ಸೆಸ್ಕ್‌ ವತಿಯಿಂದ ವಿದ್ಯುತ್‌ ರಥ ನಿರ್ಮಿಸಲಾಗಿದ್ದು, ಈ ರಥ ನಗರದ ಹಲವೆಡೆ ಸಂಚರಿಸಲಿದೆ. ಇದರಲ್ಲಿ ವಿದ್ಯುತ್‌ ಸುರಕ್ಷತೆ, ಸೋಲಾರ್‌ ಬಳಕೆ ಹಾಗೂ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
eesanje/url_46_1_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಶಾಸಕ ಮುನಿರತ್ನಗೆ ಅ.19 ರವರೆಗೆ ಮತ್ತೆ ನ್ಯಾಯಾಂಗ ಬಂಧನ
2
+ 19th
3
+ ಬೆಂಗಳೂರು,ಅ.5-ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಆರೋಪಕ್ಕೆ ಸಿಲುಕಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.ಇದರೊಂದಿಗೆ ಅವರು ಎರಡನೇ ಬಾರಿಗೆ ಜೈಲು ಪಾಲಾಗಿದ್ದಾರೆ.
4
+ ಕಳೆದ 10 ದಿನಗಳಿಂದ ವಿಶೇಷ ತನಿಖಾ ತಂಡ(ಎಸ್‌‍ಐಟಿ) ವಶದಲ್ಲಿದ್ದ ಮುನಿರತ್ನ ಅವರನ್ನು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್‌‍ಐಟಿ ಪೊಲೀಸರು ಮುನಿರತ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
5
+ ವಿಚಾರಣೆ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌‍ಐಟಿ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಲಯ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿತು. ತಕ್ಷಣವೇ ಮುನಿರತ್ನ ಅವರನ್ನು ಪೊಲೀಸರು ಪರಪ್ಪನ ಆಗ್ರಹಾರ ಜೈಲಿಗೆ ಕರೆದೊಯ್ದರು.
6
+ ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ನ್ಯಾಯಾಲಯ ಸೂಚಿ ಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿ ಎಂದು ವಕೀಲರಿಗೆ ಸೂಚಿಸಿದೆ.
7
+ ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು.
8
+ 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್‌‍ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
9
+ ಘಟನೆ ಸಂಬಂಧ ಆರ್‌.ಆರ್‌. ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್‌ ಕುಮಾರ್‌, ಕಿರಣ್‌‍, ಲೋಹಿತ್‌, ಮಂಜುನಾಥ್‌, ಲೋಕಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಿ ರುವುದಾಗಿ ಡಿವೈಎಸ್ಪಿ ದಿನಕರ್‌ ಶೆಟ್ಟಿ ಸಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.
10
+ ಶಾಸಕ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್‌‍ ಠಾಣೆ ಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಎರಡನೇ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಹಾಗೂ ಮಹಜರನ್ನು ಈಗಾಗಲೇ ನಡೆಸಿದೆ.
11
+ ದೂರುದಾರರಾಗಿರುವ ಮೊದಲ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಕೆಲ ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ಪ��ರ್ಣಗೊಳಿಸಲಾಗಿದೆ. ಎರಡನೇ ಸಂತ್ರಸ್ತೆಯು ಎಚ್‌ಐವಿ ಸೋಂಕಿತೆ ಎಂದು ಹೇಳಿಕೊಂಡಿದ್ದು, ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿಯನ್ನು ಹನಿಟ್ರ್ಯಾಪ್‌ ಮಾಡಲು ಮುನಿರತ್ನ ಅವರು ನನ್ನನ್ನು ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
12
+ ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.
eesanje/url_46_1_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ
2
+
3
+ ಬೆಂಗಳೂರು, ಅ.5-ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌‍ಆರ್‌ಟಿಸಿ ಹೆಚ್ಚುವರಿ ಬಸ್‌‍ಗಳ ವ್ಯವಸ್ಥೆ ಮಾಡಿದೆ. ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್‌ 9 ರಿಂದ 12ರ ನಡುವೆ 2000 ಹೆಚ್ಚುವರಿ ಬಸ್‌‍ ಕಾರ್ಯಾಚರಣೆ ನಡೆಸಲಿವೆ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
4
+ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌‍ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.ಈ ವಿಶೇಷ ಬಸ್‌‍ಗಳು ನಗರದ ಕೆಂಪೇಗೌಡ ಬಸ್‌‍ ನಿಲ್ದಾಣ, ಮೈಸೂರು ರಸ್ತೆ ಬಸ್‌‍ ನಿಲ್ದಾಣ ಮತ್ತು ಶಾಂತಿನಗರ ಬಿಎಂಟಿಸಿ ಬಸ್‌‍ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ.
5
+ ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಹೊಸಪೇಟೆ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಾದ ಹೈದರಾಬಾದ್‌, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚರಾಪಲ್ಲಿ, ಪುದುಕೋಟೆ, ಶಿರಡಿ, ಮಧುರೈ, ಪಣಚಿ, ಪೂನಾ, ಯರ್ನಾಕುಲಂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೇ ಮಾಡಲಾಗಿದೆ.
6
+ ಮೈಸೂರು ಮತ್ತು ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್ಡಿ ಕೋಟೆ, ಚಾಮರಾಜನಗರ, ಹುಣಸೂರು, ಕೆಆರ್‌ ನಗರ ಮತ್ತು ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರವಾಸಿ/ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌‍ಗಳನ್ನು ನಿಯೋಜನೆಗೊಳಿಸಿದೆ.
7
+ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಆರ್‌ ಹಿಲ್ಸ್‌‍, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಗಳಿಗೆ ಭೇಟಿ ನೀಡಲು ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್‌ ಟೂರ್‌ ಸೌಲಭ್ಯವನ್ನು ಕೂಡ ಪ್ರಕಟಿಸಿದೆ. ಈ ಬಸ್‌‍ಗೆ ಗಿರಿದರ್ಶಿನಿ ಎಂದು ಹೆಸರಿಡಲಾಗಿದ್ದು, ಹಿರಿಯರಿಗೆ 400 ಹಾಗೂ ಮಕ್ಕಳಿಗೆ 250 ರೂ. ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ.
8
+ ಅದೇ ರೀತಿ ಜಲದರ್ಶಿನಿ ಮಾರ್ಗದ ಬಸ್‌‍ಗಳು ಗೋಲ್ಡನ್‌ ಟೆಂಪಲ್‌ (ಬೈಲಕುಪ್ಪೆ), ದುಬಾರೆ ಅರಣ್ಯ, ನಿಸರ್ಗಧಾಮ, ರಾಜಾ ಸೀಟ್‌‍, ಹಾರಂಗಿ ಜಲಾಶಯ ಮತ್ತು ಕೆಆರ್‌ಎಸ್‌‍ನಲ್ಲಿ ಸಂಚರಿಸಲಿವೆ. ಈ ಬಸ್‌‍ಗಳಲ್ಲಿ ವಯಸ್ಕರಿಗೆ 450 ರೂ., ಮಕ್ಕಳಿಗೆ 300 ರೂ ನಿಗದಿ ಮಾಡಲಾಗಿದೆ.
9
+ ದೇವದರ್ಶಿನಿ ಬಸ್‌‍ಗಳು ನಂಜನಗೂಡು, ಬ್ಲ್‌‍, ಮುಡುಕುತೊರೆ, ತಲಕಾಡು, ಸೋಮನಾಥಪುರ ಮತ್ತು ಶ್ರೀರಂಗಪಟ್ಟಣವನ್ನು ಒಳಗೊಂಡಿರುತ್ತವೆ. ಈ ಬಸ್‌‍ ಗಳಲ್ಲಿ ಸಂಚರಿಸುವ ಹಿರಿಯರಿಗೆ 300 ಮತ್ತು ಮಕ್ಕಳಿಗೆ 200 ರೂ. ಟ��ಕೆಟ್‌ ದರ ನಿಗದಿ ಮಾಡಲಾಗಿದೆ.
10
+ ಈ ಬಸ್ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ಹಾಗೂ ಹೋಗುವ, ಬರುವ ಪ್ರಯಾಣದ ಟಿಕೆಟ್ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. .... ವೆಬ್ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್ ಕಾಯ್ದಿರಿಸಬಹುದಾಗಿದೆ.
eesanje/url_46_1_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನನ್ನನ್ನು ಬಂಧಿಸಲು ಸಂಚು ನಡೆದಿದೆ : ಸ್ನೇಹಮಯಿ ಕೃಷ್ಣ ಆರೋಪ
2
+ :
3
+ ಮೈಸೂರು,ಅ.5-ನ್ಯಾಯಕ್ಕಾಗಿ ಹೋರಾಟ ಮಾಡುವವರ ಧ್ವನಿಯನ್ನು ಹತ್ತಿಕ್ಕಲು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ನನ್ನನ್ನು ಬಂಧಿಸುವ ಸಂಚೂ ಕೂಡ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಅವ್ಯವಹಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸುತ್ತಿರುವ ತಮ ವಿರುದ್ಧ ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲಿಸಿ ಕಿರುಕುಳ ನೀಡುವ ಪ್ರಯತ್ನಗಳಾಗುತ್ತಿವೆ ಎಂದು ದೂರಿದರು.
5
+ ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ತಮ ವಿರುದ್ಧ ಒಂದು ಪ್ರಕರಣ ದಾಖಲಿಸಲಾಗಿದೆ. ಸಮಾಜದಲ್ಲಿ ಹೆಚ್ಚಿನ ಅಪರಾಧ ನಡೆಯಲು ಮತ್ತು ಹೋರಾಟಗಳನ್ನು ಹತ್ತಿಕ್ಕಲು ಪೊಲೀಸ್‌‍ ಇಲಾಖೆ ಮೂಲ ಕಾರಣವಾಗಿದೆ. ಪೊಲೀಸರು ಕಾನೂನು ಪ್ರಕಾರ ಕರ್ತವ್ಯ ನಿರ್ವಹಿಸಿದರೆ ಅರ್ಧ ಭಾಗದಷ್ಟು ಅಪರಾಧಗಳು ಕಡಿಮೆಯಾಗುತ್ತವೆ ಎಂದರು.
6
+ ಪೊಲೀಸ್‌‍ ವ್ಯವಸ್ಥೆ ಯಾವ ರೀತಿ ದುರುಪಯೋಗ ವಾಗುತ್ತಿದೆ ಎಂಬುದಕ್ಕೆ ತಮ ಬಳಿ ಸಾಕಷ್ಟು ದಾಖಲೆಗಳಿವೆ. ಯಾರ ವಿರುದ್ಧವಾದರೂ ಸೇಡು ತೀರಿಸಿಕೊಳ್ಳಬೇಕು ಎಂದರೆ ಪೊಲೀಸರಿಗೆ ಲಂಚ ಕೊಟ್ಟು ಒಂದು ಬಿಳಿ ಹಾಳೆಯಲ್ಲಿ ದೂರು ಬರೆದುಕೊಟ್ಟರೆ ಸಾಕು.
7
+ ಅದನ್ನು ಇಟ್ಟುಕೊಂಡು ಪೊಲೀಸರು ಸರ್ಕಾರದ ಹಣ ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡಲು ಸರ್ವಾಧಿಕಾರಿಗಳಂತೆ ನಡೆದುಕೊಳ್ಳುತ್ತಾರೆ ಎಂದರು. ಈ ವರ್ಷದ ಜು.18ರಂದು ನಂಜನಗೂಡಿನ ವೃತ್ತದಲ್ಲಿ ತಮಗೆ ಮಾನಹಾನಿಯಾಗುವಂತೆ ನಡೆದುಕೊಂಡಿದ್ದಾರೆ ಎಂದು ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ತಮ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ.
8
+ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ದೂರು ಆಧಾರರಹಿತ ಎಂದು ಗೊತ್ತಾಗುತ್ತಿತ್ತು. ಆದರೆ ಅದನ್ನು ಮಾಡಿಲ್ಲ. ಸತ್ಯಾಂಶವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡದೇ ಕಾನೂನನ್ನು ಆಟಿಕೆಯಂತೆ ಬಳಕೆ ಮಾಡಿ ನನ್ನನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ಸುಳ್ಳು ದೂರು ನೀಡುವವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೂ ಪ್ರಕರಣ ದಾಖಲಿಸುವಂತಾಗಬೇಕು ಎಂದು ಹೇಳಿದರು.
9
+ ಈ ನಿಟ್ಟಿನಲ್ಲಿ ನಂಜನಗೂಡು ಪೊಲೀಸರಿಗೆ ಸುದೀರ್ಘ ಪತ್ರ ಬರೆದಿದ್ದೇನೆ. 7 ದಿನಗಳಲ್ಲಿ ನನಗೆ ಉತ್ತರ ನೀಡಬೇಕು. ಇಲ್ಲವಾದರೆ ನಾನು ನ್ಯಾಯಾಲಯದ ಮೆಟ್ಟಿಲೇರಿ ಹೋರಾಟ ನಡೆಸುತ್ತೇನೆ. ಮುಡಾ ಪ್ರಕರಣದಲ್ಲಿ ನಾನು ನ್ಯಾಯಾಲಯದ ಮೊರೆ ಹೋಗುತ್ತಿದ್ದಂತೆ ನನ್ನ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ಅಲ್ಲಿಂದಲೇ ತಮನ್ನು ಹೆದರಿಸುವ ಪ್ರಯತ್ನಗಳು ಆರಂಭವಾಯಿತು. ಬಂಧಿಸಿದರೆ ನ್ಯಾಯಾಲಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಈವರೆಗೂ ಸುಮನಿದ್ದಾ��ೆ ಎಂದರು.
10
+ ಮುಡಾ ಹಗರಣದಲ್ಲಿ ಈಗಾಗಲೇ ಜಮೀನಿನ ಸ್ಥಳ ಪರಿಶೀಲನೆಗಳಾಗಿವೆ. ಇಂದಿನಿಂದ ಮುಡಾದಿಂದ ದಾಖಲೆಗಳ ಸಂಗ್ರಹ ಆರಂಭವಾಗಿದೆ. ಈವರೆಗಿನ ಮಹಜರು ಪ್ರಕರಣಗಳು ತೃಪ್ತಿ ನೀಡಿವೆ. ಮುಂದಿನ ತನಿಖೆಯ ಕುರಿತು ಕಾದುನೋಡುವುದಾಗಿ ಹೇಳಿದರು.
eesanje/url_46_1_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು : ಸಚಿವ ಕೃಷ್ಣ ಭೈರೇಗೌಡ
2
+
3
+ ಬೆಂಗಳೂರು,ಅ.5-ಪಶು ಮತ್ತು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಕಾಯ್ದಿರಿಸಿದಷ್ಟು ಭೂಮಿ ಹೊರತುಪಡಿಸಿ ಹೆಚ್ಚುವರಿ ಗೋಮಾಳ ಇದ್ದರೆ ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಬಹುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
4
+ ಕಂದಾಯ ಇಲಾಖೆಯ ತಹಸೀಲ್ದಾರ್, ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಸಮೀಕ್ಷೆಯ ಪ್ರಕಾರ ಎಷ್ಟು ಜಾನುವಾರುಗಳಿವೆ, ಅವುಗಳಿಗೆ ಎಷ್ಟು ಜಮೀನು ಅಗತ್ಯವಿದೆ ಎಂದು ನಿಗದಿಯಾಗಿದ್ದು, ಅದಕ್ಕಿಂತಲೂ ಹೆಚ್ಚುವರಿ ಭೂಮಿ ಇದ್ದರೆ ಅದನ್ನು ಜಿಲ್ಲಾಧಿಕಾರಿಗಳಿಂದ ಗುರುತಿಸಿ ರೈತರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದರು.
5
+ ಗೋಮಾಳ ಎಂಬ ಕಾರಣಕ್ಕೆ ರೈತರ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಈ ರೀತಿ ಮಾಡಿದರೆ ನ್ಯಾಯಾಲಯದಲ್ಲಿ ನಾವು ಕಷ್ಟ ಎದುರಿಸಬೇಕಾಗುತ್ತದೆ. ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ತಮಲ್ಲಿರುವ ಜಾನುವಾರುಗಳ ಸಂಖ್ಯೆಗಳನ್ನು ಪರಿಗಣನೆಗೆ ತೆಗೆದುಕೊಂಡು ಭೂಮಿ ಲಭ್ಯತೆಯನ್ನು ಗುರುತಿಸಬೇಕು ಎಂದು ಹೇಳಿದರು.
6
+ ಅರಣ್ಯ ಭೂಮಿ ಅಲ್ಲದೇ ಇರುವ ಜಾಗಗಳನ್ನು ಅರ್ಹ ಅರ್ಜಿದಾರರಿಗೆ ಮಂಜೂರು ಮಾಡಲು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೋಧನೆ ನಡೆಸಿ ಮರು ಪೋಡಿ ಮಾಡಲು ಕ್ರಮ ಕೈಗೊಳ್ಳಬೇಕು. ಬಗರ್‌ ಹುಕುಂ ಸಮಿತಿಯ ಮುಂದೆ ಅರ್ಜಿ ಪರಿಶೀಲನೆಗೆ ಒಳಪಟ್ಟಾಗ ನಕ್ಷೆ, ಪೋಡಿ ಬೇಕು ಎಂದು ಪರದಾಡಬೇಡಿ. ಮುಂಚಿತವಾಗಿಯೇ ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು.
7
+ ಅರ್ಜಿಗಳನ್ನು ದೀರ್ಘ ಕಾಲದವರೆಗೂ ಬಾಕಿ ಇಡುವುದು ಸರಿಯಲ್ಲ. ಆನ್‌ಲೈನ್‌ ಸೇವೆಯಡಿ ಕಾಲಮಿತಿಯಲ್ಲೇ ಎಲ್ಲವೂ ಇತ್ಯರ್ಥಗೊಳ್ಳಬೇಕು. ಜನ ಬಂದು ಸಲಾಂ ಹೊಡಿಯಲಿ ಎಂದು ಕಾಯುತ್ತಾ ಕುಳಿತುಕೊಳ್ಳುವುದು ಒಳ್ಳೆಯದಲ್ಲ ಎಂದು ಖಾರವಾಗಿ ಹೇಳಿದರು.
8
+ ಬಗರ್‌ ಹುಕುಂ ಸಾಗುವಳಿ ಭೂ ಮಂಜೂರಾತಿಗೆ ಸಮಿತಿಗಳ ಸಭೆ ನಡೆಸಬೇಕು. ಶಾಸಕರ ಜೊತೆ ಚರ್ಚಿಸಿ 15 ದಿನಗಳ ಒಳಗಾಗಿ ಸಮಿತಿಗಳಿಗೆ ಸಭೆ ನಡೆಸಿ ಜನರ ಬೇಡಿಕೆ ಹೆಚ್ಚಿರುವುದನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಿ ಎಂದು ಕೃಷ್ಣ ಭೈರೇಗೌಡ ಸಲಹೆ ನೀಡಿದರು.
9
+ ಕೂಡ್ಲಗಿ ತಾಲ್ಲೂಕಿನಲ್ಲಿ ಹೆಚ್ಚು ಬಡವರಿದ್ದಾರೆ. ಆದರೆ ಅಲ್ಲಿ ಅರ್ಜಿಗಳ ವಿಲೇವಾರಿ ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
eesanje/url_46_1_9.txt ADDED
@@ -0,0 +1,7 @@
 
 
 
 
 
 
 
 
1
+ ಉಗ್ರರ ವಿರುದ್ಧ ಕಾರ್ಯಾಚರಣೆ, 5 ರಾಜ್ಯಗಳ 22 ಕಡೆ ಎನ್‌.ಐ.ಎ. ದಾಳಿ
2
+ 22 5 - --
3
+ ಬೆಂಗಳೂರು,ಅ.5-ಭಯೋತ್ಪಾದನಾ ಸಂಘಟನೆ ಗಳಿಗೆ ಸಂಪನೂಲ ಒದಗಿಸುತ್ತಿರುವ ಉಗ್ರರ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಎನ್‌ಐಎ ಜಮು-ಕಾಶೀರ, ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳ 22 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿದೆ.
4
+ ಭಯೋತ್ಪಾದಕ ಸಂಘಟನೆ ಜೈಶ್‌-ಎ ಮಹಮದ್‌ನೊಂದಿಗೆ ಸಂಪರ್ಕ ಹೊಂದಿರುವ ನಾಲ್ವರು ಶಂಕಿತರನ್ನು ಬಂಧಿಸಲಾಗಿದೆ. ಛತ್ರಪತಿ ಸಂಬಾಜಿ ನಗರದಲ್ಲಿ ಒಬ್ಬನನ್ನು, ಮತ್ತೊಬ್ಬನನ್ನು ಮಾಲೆಂಗಾವ್‌ನಲ್ಲಿ ಮತ್ತು ಜಿಲ್ನಾ ಜಿಲ್ಲೆಯಲ್ಲಿ ಇಬ್ಬರು ಶಂಕಿತರನ್ನು ಎನ್‌ಐಎ ಬಂಧಿಸಿದೆ.
5
+ ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಈ ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ಸಮರ ಸಾರಿರುವ ಎನ್‌ಐಎ ದೆಹಲಿ, ಉತ್ತರಪ್ರದೇಶ ಮತ್ತು ಅಸ್ಸಾಂನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಸಂಘಟನೆಗಳಿಗೆ ಸಂಬಂಧಿಸಿದ ಹಲವರನ್ನು ಬಂಧಿಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
6
+ ಈ ವರ್ಷಾಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ತೀವ್ರ ಕುತೂಹಲ ಪಡೆದುಕೊಂಡಿದೆ. ಬಂಧಿತ ಶಂಕಿತರ ವಿಚಾರಣೆ ತೀವ್ರಗೊಂಡಿದೆ.
7
+ ಜಮು-ಕಾಶೀರದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದ್ದು, ಅ.8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬೆನ್ನಲ್ಲೇ ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಸಂಪನೂಲ ಒದಗಿಸುವ ಸಂಘಟನೆ ಮೇಲೆ ಎನ್‌ಐಎ ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
eesanje/url_46_200_1.txt ADDED
@@ -0,0 +1,4 @@
 
 
 
 
 
1
+ ಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ
2
+ ಬೆಂಗಳೂರು,ಮಾ.21-ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮೇ.8 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
3
+ ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು.
4
+ ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನೆಲಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
eesanje/url_46_200_10.txt ADDED
@@ -0,0 +1,5 @@
 
 
 
 
 
 
1
+ ಪ್ರಣಾಳಿಕೆಯಲ್ಲಿ “ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ” ಎಂದ ಡಿಎಂಕೆ, ಡಿಕೆಶಿಯವರೇ ಈಗ ನಿಮ್ಮ ನಿಲುವೇನು..?
2
+ ಬೆಂಗಳೂರು,ಮಾ.21-ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಡಿ ಮೈತ್ರಿ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದಕ್ಕೆ ಕಾಂಗ್ರೆಸ್‍ನ ನಿಲುವು ಏನು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
3
+ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮೈತ್ರಿ ಪಕ್ಷವಾದ ಇಂಡಿ, ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.
4
+ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಈಗ ನಮ್ಮ ನೀರು, ನಮ್ಮ ಹಕ್ಕು ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
5
+ ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
eesanje/url_46_200_11.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಬಿ.ಎನ್.ಬಚ್ಚೇಗೌಡ ರಾಜೀನಾಮೆ
2
+ ಬೆಂಗಳೂರು,ಮಾ.21-ಸಕ್ರೀಯ ರಾಜಕರಾಣದಿಂದ ದೂರ ಉಳಿಯಲು ತೀರ್ಮಾನಿಸಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷದ ಆಗಸ್ಟ್‍ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
3
+ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂಗೀಕರಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
4
+ 2008ರಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
5
+ ಚುನಾವಣಾ ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದರು.
6
+ 2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‍ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಂದಿದ್ದವು.
eesanje/url_46_200_12.txt ADDED
@@ -0,0 +1,5 @@
 
 
 
 
 
 
1
+ ನಾಳೆ ಮುಕ್ತಾಯಗೊಳ್ಳಲಿವೆ ದ್ವಿತೀಯ ಪಿಯುಸಿ ಪರೀಕ್ಷೆಗಳು
2
+ ಬೆಂಗಳೂರು,ಮಾ.21-ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಗೆ ನಾಳೆ ತೆರೆ ಬೀಳಲಿದೆ. 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ.1 ರಿಂದ ಆರಂಭಗೊಂಡಿದ್ದು, ನಾಳೆ ಮಧ್ಯಾಹ್ನ ಮುಕ್ತಾಯಗೊಳ್ಳಲಿದೆ. ಇದುವರೆಗೂ ಪರೀಕ್ಷೆ ಸುಸೂತ್ರವಾಗಿ ಗೊಂದಲವಿಲ್ಲದೆ ಜರುಗಿದೆ. ಮಾ.1 ರಂದು ಕನ್ನಡ, ಅರೆಬಿಕ್ ಭಾಷಾ ಪರೀಕ್ಷೆ ನಡೆದಿತ್ತು.
3
+ ಇಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕøತ ಮತ್ತು ಫ್ರೆಂಚ್ ಭಾಷಾ ಪರೀಕ್ಷೆ ನಡೆದಿದೆ. ನಾಳೆ ಬೆಳಿಗ್ಗೆ ಹಿಂದಿ ಭಾಷಾ ಪರೀಕ್ಷೆ ನಡೆಯಲಿದೆ.ರಾಜ್ಯಾದ್ಯಂತ 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು. ರಾಜ್ಯದ 5,912 ಪಿಯುಸಿ ಕಾಲೇಜುಗಳಿಂದ 3,30,644 ಬಾಲಕರು ಹಾಗೂ 3,67,980 ಬಾಲಕಿಯರು ಸೇರಿದ್ದಾರೆ.
4
+ ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಪರೀಕ್ಷಾ ಅಕ್ರಮ ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸಿಸಿ ಟಿವಿ ಕಣ್ಗಾವಲನ್ನು ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿತ್ತು.
5
+ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಈಯರ್ ಫೋನ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಸಿತ್ತು.ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳು ಪರೀಕ್ಷೆ ಬರೆಯುವ ದಿನದಂದು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದ್ದವು.
eesanje/url_46_200_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ
2
+ ಬೆಂಗಳೂರು, ಮಾ.21-ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪಕ್ಷದಲ್ಲಿದ್ದುಕೊಂಡೇ ಶುದ್ದೀಕರಣ ಕೆಲಸ ಮಾಡುವುದಾಗಿ ಸ್ವಪಕ್ಷೀಯರ ವಿರುದ್ಧವೇ ಗುಡುಗಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿತ್ತು. ಹೀಗಾಗಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು.
3
+ ಇದೀಗ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ಖುದ್ದು ಡಿವಿಎಸ್, ನನಗೆ ಕಾಂಗ್ರೆಸ್ ಸೇರುವಂತೆ ಆ ಪಕ್ಷದ ಪ್ರಮುಖರು ಆಹ್ವಾನ ನೀಡಿದ್ದು ನಿಜ. ಆದರೆ ನಾನು ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವುದಕ್ಕೆ ನಿಜವಾಗಿಯೂ ಬೇಸರವಾಗಿದೆ. ಟಿಕೆಟ್ ಕೈ ತಪ್ಪಿಸಿದವರು ಯಾರು ಎಂಬುದು ನನಗೂ ಗೊತ್ತು. ನಿಮಗೂ ಗೊತ್ತು ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವಿರುದ್ಧ ವಾಗ್ದಾಳಿ ನಡೆಸಿದರು.
4
+ ನಾನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಟಿಕೆಟ್ ಕೈ ತಪ್ಪಿದಾಗ ಮನಸ್ಸಿಗೆ ಬೇಸರವಾಗಿದ್ದು ನಿಜ. ಸೀಟ್ ಹಂಚಿಕೆ ಬಗ್ಗೆ ಗೊಂದಲ ಇದ್ದಾಗ, ನಾನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬದಲಿ ಹೆಸರು ಬಂದಾಗ ಕುತೂಹಲ ಹೆಚ್ಚಾಗಿತ್ತು. ನಾನು ಚುನಾವಣೆ ಯಿಂದ ದೂರ ಸರಿದಾಗ ಎಲ್ಲರೂ ನನ್ನನ್ನು ಮನವೊಲಿಸಿದರು ಎಂದು ಹೇಳಿದರು.
5
+ ನನ್ನ ಮುಂದಿನ ನಡಿಗೆ ಕರ್ನಾಟಕದ ಬಿಜೆಪಿ ಶುದ್ಧೀಕರಣವಾಗಬೇಕು. ನನಗೆ ಟಿಕೆಟ್ ಕೈತಪ್ಪಿಸಿದವರು ಮುಂದಿನ ದಿನಗಳಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೆಲವರು ಮಾಜಿ ಸಚಿವರು ಪಶ್ಚಾತ್ತಾಪ ಪಡುತ್ತಾರೆ. ಸಹಿಸಿಕೊಳ್ಳುವವನಿಗೆ ತಾಳ್ಮೆ ಇದ್ದರೆ ದುಃಖ ಕೊಟ್ಟವನು ಸತ್ತಂತೆ ಎಂದು ಯಾರ ಹೆಸರನ್ನು ಹೇಳದೆ ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದರು.
6
+ ಕಾಂಗ್ರೆಸ್ನವರು ನನಗೆ ಯಾವ ಕ್ಷೇತ್ರ ಬೇಕಾದರೂ ಟಿಕೆಟ್ ಕೊಡುತ್ತೇನೆ ಅಂದರು. ಗೆಲ್ಲಿಸಿಕೊಂಡೇ ಬರುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಪಕ್ಷಕ್ಕೆ ಕೊಡಬೇಕಾದ್ದು ಇದೆ. ಸದಾನಂದಗೌಡ ಕೊಟ್ಟ ಕುದುರೆ ಏರಲಾದವನು ಧೀರನು ಅಲ್ಲ ಶೂರನೂ ಅಲ್ಲ ಅಂತ ವಿಶ್ಲೇಷಣೆ ಆಯಿತು. ನಾನು ನನಗೆ ಕೊಟ್ಟ ಎಲ್ಲಾ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದೀನಿ ಎಂದು ಸಮರ್ಥಿಸಿಕೊಂಡರು.
7
+ ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ರಾಜ್ಯದಲ್ಲಿ ಬಿಜೆಪಿ ಜನಪರ ಮತ್ತು ಜನ ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಶೇ.40 ಕಮಿಷನ್ ಆರೋಪ, ಸ್ವಜನಪಕ್ಷಪಾತ ಆರೋಪ ಬರಬಾರದು. ಮೋದಿಯವರು ಹೇಳಿದಂತೆ ಜಾತಿವಾದ, ಕುಟುಂಬವಾದ ಹಾಗೂ ಭ್ರಷ್ಟಾಚಾರ ಇರಬಾರದು. ಹೀಗಾಗಿ, ಪಾರ್ಟಿಯ ಶುದ್ದಿಕರಣಕ್ಕೆ ವೇಗ ಕೊಡುತ್ತೇನೆ ಎಂದರು.
8
+ ಸದಾನಂದಗೌಡ ಏನು ಮಾಡಬಹುದು ಎಂಬ ಪ್ರಶ್ನೆ ಹುಟ್ಟಬಹುದು. ಇದು ಸಿಂಗಲ್ ಮ್ಯಾನ್ ಆರ್ಮಿ ಅಂದುಕೊಳ್ಳಬಹುದು. ಪೂಜೆ ಮಾಡುವಾಗ ಶುದ್ಧೀಕರಣ ಮಾಡಲು ಹಲವರು ಇರಬಹುದು. ಆದರೆ ಪುರೋಹಿತರು ಒಬ್ಬರೇ ಇರುತ್ತಾರೆ. ಹಾಗೇ ನಾನು. ಸಮಾನ ಮನಸ್ಕರೊಂದಿಗೆ ಶುದ್ಧೀಕರಣದತ್ತ ಗಮನಹರಿಸುತ್ತೇವೆ ಎಂದು ಹೇಳಿದರು.
9
+ ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಬಂದು ನೀವು ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೆ ಅವರಿಗೆ ಪಾರ್ಟಿ ಬೆಲೆ ಕೊಡಲಿಲ್ಲ. ರಾಜ್ಯದಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡಲಿಲ್ಲ . ಸಿ.ಟಿ.ರವಿಯನ್ನು ಸೈಡ್ಲೈನ್ ಮಾಡುವ ವ್ಯವಸ್ಥೆ ನಡೆಯುತ್ತಿದೆ. 142 ಜನರು ಸದಾನಂದಗೌಡರೇ ಸ್ಪರ್ಧೆ ಮಾಡಬೇಕು ಎಂದು ಹೇಳಿದರು. ಆದರೆ ದೆಹಲಿಯಲ್ಲಿ ನನ್ನ ಪರ ನಿಲ್ಲದವರು ನಾಯಕರೇ ಅಲ್ಲ ಎಂದು ಕಿಡಿಕಾರಿದರು.
10
+ ಮಾಧ್ಯಮ ವಿಶ್ಲೇಷಕರು ಕೂಡ, ನಾನು ಕೊಟ್ಟ ಕುದುರೆ ಏರದವನು ಎಂದರು. ನಾನು ಕೇಂದ್ರಮಂತ್ರಿಯಾಗಿ ಫೇಲ್ ಅಂದರು. ಸಿಎಂ ಆಗಿದ್ದಾಗ ಸಕಾಲ ಯೋಜನೆ ತಂದೆ. ಕೇಂದ್ರ ಸಚಿವನಾಗಿದ್ದಾಗ ರೆಮಿಡಿಸಿವರ್ ಮೆಡಿಸಿನ್ನ್ನು ರಾಜ್ಯಕ್ಕೆ ನೀಡಿದೆ. ಮಾಧ್ಯಮಗಳ ಚರ್ಚೆಗೆ ನಾನು ಕುಗ್ಗುವುದು ಇಲ್ಲ. ಹಿಗ್ಗುವುದು ಇಲ್ಲ ಎಂದರು.
11
+ ನಮ್ಮ ರಾಜ್ಯದಲ್ಲಿ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷದಲ್ಲಿ ತಾನು ತನ್ನ ಮಕ್ಕಳು, ಕುಟುಂಬ, ತನ್ನ ಚೇಳಾಗಳಿಗೆ, ತನ್ನ ಜಾತಿಯವರಿಗೆ ಮಾತ್ರ ಸೀಮಿತ ಎಂಬಂತಾಗಿದೆ. ಮೋದಿಯವರ ಜನಪರ ಪಕ್ಷವಾಗಬೇಕು. ಕುಟುಂಬ ರಾಜಕಾರಣದಿಂದ ಹೊರಬರಬೇಕು ಎಂದು ಪರೋಕ್ಷವಾಗಿ ಯಡಿಯೂರಪ್ಪನವರ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು.
12
+ ನನಗೆ ದುಃಖವಾಗಿದೆ ಬೇಸರವಾಗಿದೆ ನೋವಾಗಿದೆ ಅನ್ನೋದು ಹೌದು. ಸಹಿಸಿಕೊಳ್ಳುವವನಿಗೆ ತಾಳ್ಮೆ ಇದ್ದರೆ ನೋವು ಕೊಡುವವರು ಇದ್ದು ಸತ್ತಂತೆ. ನನ್ನ ವಿರೋಗಳು ಪಕ್ಷ ನನಗೆ ಎಲ್ಲಾ ಕೊಟ್ಟಿದೆ ನಾನು ಪಕ್ಷಕ್ಕೆ ಏನು ಕೊಡ್ತಾರೆ. ಹೀಗೆ ಹಲವು ಟೀಕೆ ಟಿಪ್ಪಣಿಗಳು ಚರ್ಚೆ ಆದ್ವು ಅದ್ರೆ ನಾನು ಅದಕ್ಕೆ ಕುಗ್ಗುವುದಿಲ್ಲ ಎಂದರು.
eesanje/url_46_200_3.txt ADDED
@@ -0,0 +1,6 @@
 
 
 
 
 
 
 
1
+ ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ; ಅಮೆರಿಕ
2
+ ವಾಷಿಂಗ್ಟನ್,ಮಾ.21-ಅರುಣಾಚಲ ಪ್ರದೇಶವನ್ನು ಭಾರತದ ಭೂಪ್ರದೇಶವೆಂದು ಘೋಷಿಸಿರುವ ಅಮೆರಿಕ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಪ್ರಾದೇಶಿಕ ಹಕ್ಕುಗಳನ್ನು ಹತ್ತಿಕ್ಕುವ ಯಾವುದೇ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಪರೋಕ್ಷವಾಗಿ ಚೀನಾಗೆ ಟಾಂಗ್ ನೀಡಿದೆ.
3
+ ಎಂದು ಚೀನಾ ಸೇನೆಯು ಪ್ರಧಾನಿ ನರೇಂದ್ರ ಮೋದಿ ಅವರ ನಂತರ ರಾಜ್ಯದ ಮೇಲೆ ತನ್ನ ಹಕ್ಕನ್ನು ಪುನರುಚ್ಚರಿಸಿದ ಕೆಲವು ದಿನಗಳ ನಂತರ ಅಧಿಕೃತ ವಕ್ತಾರರು ಹೇಳಿದ್ದಾರೆ. ಅಲ್ಲಿಗೆ ಭೇಟಿ ನೀಡಿ.ಈ ವಾರದ ಆರಂಭದಲ್ಲಿ, ಚೀನಾದ ರಕ್ಷಣಾ ಸಚಿವಾಲಯದ ವಕ್ತಾರ ಹಿರಿಯ ಕರ್ನಲ್ ಜಾಂಗ್ ಕ್ಸಿಯೋಗಾಂಗ್ ಅವರು ಬೀಜಿಂಗ್ ಅರುಣಾಚಲ ಪ್ರದೇಶ ಎಂದು ಕರೆಯಲ್ಪಡುವದನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ನೀಡಿದ್ದ ಹೇಳಿಕೆ ಬೆನ್ನಲ್ಲೆ ಅಮೆರಿಕದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
4
+ ಮಾರ್ಚ್ 9 ರಂದು, ಪ್ರಧಾನಿ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೆಲಾ ಸುರಂಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು, ಇದು ಆಯಕಟ್ಟಿನ ನೆಲೆಗೊಂಡಿರುವ ತವಾಂಗ್ಗೆ ಎಲ್ಲಾ ಹವಾಮಾನದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಗಡಿ ಪ್ರದೇಶದ ಉದ್ದಕ್ಕೂ ಸೈನಿಕರ ಉತ್ತಮ ಚಲನೆಯನ್ನು ಖಚಿತಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
5
+ ತಮ್ಮ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಅವರು, ಅರುಣಾಚಲ ಪ್ರದೇಶವನ್ನು ನಾವು ಭಾರತೀಯ ಪ್ರದೇಶವೆಂದು ಗುರುತಿಸಿದ್ದೇವೆ ಮತ್ತು ಆಕ್ರಮಣಗಳು ಅಥವಾ ಅತಿಕ್ರಮಣಗಳು, ಮಿಲಿಟರಿ ಅಥವಾ ನಾಗರಿಕರ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದಿದ್ದಾರೆ.
6
+ ಅರುಣಾಚಲ ಪ್ರದೇಶದ ಮೇಲೆ ಚೀನಾದ ಪ್ರಾದೇಶಿಕ ಹಕ್ಕುಗಳನ್ನು ಭಾರತವು ಪದೇ ಪದೇ ತಿರಸ್ಕರಿಸುತ್ತದೆ, ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರತಿಪಾದಿಸಿದೆ. ಈ ಪ್ರದೇಶಕ್ಕೆ ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಬೀಜಿಂಗ್ನ ಕ್ರಮವನ್ನು ನವದೆಹಲಿ ತಳ್ಳಿಹಾಕಿದೆ.
eesanje/url_46_200_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ 17 ಕಾಂಗ್ರೆಸ್‍ ಅಭ್ಯರ್ಥಿಗಳ ಪಟ್ಟಿ ರೆಡಿ, ಬಾಕಿ 4 ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಮೀಟಿಂಗ್
2
+ ಬೆಂಗಳೂರು,ಮಾ.21-ಕಾಂಗ್ರೆಸ್‍ನ ಕೇಂದ್ರ ಚುನಾವಣಾ ಸಮಿತಿ ಸಭೆ ಅನುಮೋದನೆ ನೀಡಿರುವ 17 ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು , ಬಾಕಿ ಇದ್ದ 4 ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಅಂಗೀಕಾರ ಪಡೆದಿರುವ 17 ಮಂದಿ ಸಂಭವನೀಯರ ಪಟ್ಟಿಯಲ್ಲಿ ಯುವಕರಿಗೆ, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜೊತೆಯಲ್ಲಿ ಕುಟುಂಬ ರಾಜಕಾರಣಕ್ಕೂ ಮಣೆ ಹಾಕಲಾಗಿದೆ.
3
+ ಲಿಂಗಾಯತ ಸಮುದಾಯದ 5, ಗೌಡ ಸಮುದಾಯಕ್ಕೆ 2, ಕುರುಬ, ಅಲ್ಪಸಂಖ್ಯಾತ, ಬಂಟ, ರೆಡ್ಡಿಸಮುದಾಯಗಳಿಗೆ ತಲಾ 1 ಸ್ಥಾನಗಳನ್ನು ನೀಡಲಾಗಿದೆ.ಎಸ್‍ಸಿ ಮೀಸಲು ಕ್ಷೇತ್ರದಲ್ಲಿ ಚಿತ್ರದುರ್ಗವನ್ನು ಎಡಗೈ ಸಮುದಾಯಕ್ಕೆ ನೀಡಲಾಗಿದೆ. ರಾಯಚೂರು ಎಸ್‍ಟಿ ಮೀಸಲು ಕ್ಷೇತ್ರಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್‍ರನ್ನು ಕಣಕ್ಕಿಳಿಸಲಾಗುತ್ತಿದೆ. ಚಿಕ್ಕೋಡಿ ಸಾಮಾನ್ಯ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಅವರ ಹೆಸರು ಆಖೈರುಗೊಳ್ಳುವ ಮೂಲಕ ಪರಿಶಿಷ್ಟ ವರ್ಗದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ.
4
+ ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಅವರನ್ನು ಲೆಕ್ಕಿಸದೆ ಸಂಯುಕ್ತ ಪಾಟೀಲ್‍ಗೆ ಮಣೆ ಹಾಕಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಸ್ಪರ್ಧೆ ಅನಿಶ್ಚಿತವಾಗಿರುವುದರಿಂದ ರಾಧಾಕೃಷ್ಣ ದೊಡ್ಡಮನಿ ಅವರ ಹೆಸರು ಆಖೈರುಗೊಂಡಿದೆ. ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‍ಗೆ ಮಣೆ ಹಾಕಲಾಗಿದೆ. ಉತ್ತರ ಕನ್ನಡ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅಭ್ಯರ್ಥಿಯಾಗಲಿದ್ದಾರೆ.
5
+ ಹಿಂದುಳಿದ ವರ್ಗಗಳಿಗೆ ಈ ಬಾರಿ ಹೆಚ್ಚಿನ ಮಣೆ ಹಾಕದೇ ಇರುವುದು ಕಂಡುಬಂದಿದೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಬೀದರ್, ದಾವಣಗೆರೆ, ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ.ಈಗಾಗಲೇ ಪ್ರಕಟಿಸಲಾಗಿರುವ 7 ಕ್ಷೇತ್ರಗಳ ಪೈಕಿ ಶಿವಮೊಗ್ಗ, ಹಾಸನ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಲಾಗಿತ್ತು.
6
+ ಎರಡನೇ ಹಂತದಲ್ಲಿನ ಸಂಭವನೀಯರ ಪಟ್ಟಿಯನ್ನು ಕಂಡು ಬಹಳಷ್ಟು ನಿಷ್ಟಾವಂತ ಕಾಂಗ್ರೆಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಲೋಕಸಭಾ ಚುನಾವಣೆಗಾಗಿ ಕೆಲವು ವರ್ಷಗಳಿಂದಲೂ ತಯಾರಿ ನಡೆಸಿದ್ದವರು ಕುಟುಂಬ ರಾಜಕಾರಣದ ಅಬ್ಬರದಲ್ಲಿ ಅವಕಾಶ ವಂಚಿತರಾಗಿದ್ದು, ತಮ್ಮ ಅಸಹನೆಯನ್ನು ಹೊರಹಾಕಿದ್ದಾರೆ.ಎರಡನೇ ಪಟ್ಟಿ ಅಕೃತವಾಗಿ ಪ್ರಕಟಗೊಳ್ಳುತ್ತಿದ್ದಂತೆ ಬಂಡಾಯದ ಕಿಡಿ ಹೊತ್ತಿಕೊಳ್ಳುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿದೆ.
7
+ ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿದ್ದು, ದೆಹಲಿಯಲ್ಲಿ ಹಗ್ಗಜಗ್ಗಾಟ, ಬಲಾಬಲ ಪ್ರದರ್ಶನ ಮುಂದುವರೆದಿದೆ.ಕೋಲಾರ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್‍ಗೆ ತಲೆನೋವಾಗಿ ಪರಿಣಮಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂದು ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ.
8
+ ಕುಟುಂಬಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಸಚಿವ ರಮೇಶ್‍ಕುಮಾರ್, ಹಾಲಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್ ಸೇರಿದಂತೆ ಅನೇಕರು ದೆಹಲಿಗೆ ಹೋಗಿ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್ ವರಿಷ್ಠರು ಕೆ.ಎಚ್.ಮುನಿಯಪ್ಪ ಅವರಿಗೆ ಖುದ್ದು ನೀವು ಚುನಾವಣೆಗೆ ನಿಲ್ಲುವುದಾದರೆ ಯಾವುದೇ ತಕರಾರಿಲ್ಲ.
9
+ ಎಲ್ಲರಿಗೂ ಸಮಾಧಾನಪಡಿಸಿ ಅವಕಾಶ ಮಾಡಿಕೊಡುತ್ತೇವೆ. ಆದರೆ ಕುಟುಂಬಕ್ಕೆ ಈ ಬಾರಿ ಅವಕಾಶ ನೀಡಲಾಗುವುದಿಲ್ಲ. ನಿಮ್ಮ ಕುಟುಂಬದಿಂದ ನೀವು ಸಚಿವರಾಗಿದ್ದೀರಿ, ಮಗಳು ಶಾಸಕರಾಗಿದ್ದು, ನಿಗಮದಲ್ಲಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಪಸ್ವರ ತೆಗೆಯದೆ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದೆ ಎನ್ನಲಾಗಿದೆ.
10
+ ರಮೇಶ್‍ಕುಮಾರ್‍ರವರ ತಂಡ ಮುನಿಯಪ್ಪ ಅವರ ಕುಟುಂಬ ಹೊರತುಪಡಿಸಿ ಬೇರೆ ಯಾರಿಗೇ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದು ಹೇಳಿದ್ದು, ಜಿಲ್ಲಾ ರಾಜಕಾರಣದಲ್ಲಿ ಬಾಕಿ ಇರುವ ಬಿಕ್ಕಟ್ಟನ್ನು ಬಹಿರಂಗಗೊಳಿಸಿದೆ.ಚಾಮರಾಜನಗರದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ನನ್ನ ವಿಷಯ ಬಂದಾಗ ಮಾತ್ರ ಮಲತಾಯಿ ಧೋರಣೆ ಏಕೆ ಎಂದು ಹೈಕಮಾಂಡ್ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
11
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ಪುತ್ರನಿಗೆ ಅವಕಾಶ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಿದ್ದಾರೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಜೆಡಿಎಸ್, ಬಿಜೆಪಿ ಮೈತ್ರಿಯನ್ನು ಎದುರಿಸಬೇಕಾದರೆ ಸಚಿವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕುಟುಂಬ ರಾಜಕಾರಣದಿಂದ ಹೊರಬರಬೇಕು ಎಂದು ತಿಳಿಹೇಳಿದ್ದಾರೆ ಎನ್ನಲಾಗಿದೆ.
12
+ ಬಳ್ಳಾರಿ ಕ್ಷೇತ್ರದಲ್ಲಿ ಶಾಸಕ ತುಕಾರಾಂ ತಮ್ಮ ಪುತ್ರಿಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿರುವುದರಿಂದ ವಿ.ಎಸ್.ಉಗ್ರಪ್ಪ ಅವರ ಹೆಸರು ಕೊನೆಕ್ಷಣದಲ್ಲಿ ತಡೆಹಿಡಿಯಲ್ಪಟ್ಟಿದೆ.ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ತಮಗೆ ಅವಕಾಶ ನಿರಾಕರಿಸಿದರೆ ತಾವು ಸುಮ್ಮನಿರುವುದಿಲ್ಲ ಎಂದು ವೀರಪ್ಪ ಮೊಯ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
13
+ ಹೀಗಾಗಿ ಯುವ ನಾಯಕ ರಕ್ಷಾ ರ��ಮಯ್ಯ ಹೆಸರು ಅಂತಿಮ ಹಂತದಲ್ಲಿ ನೆನೆಗುದಿಗೆ ಬಿದ್ದಿದೆ. ಈ ನಾಲ್ಕೂ ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿ ನಂತರ ಅಭ್ಯರ್ಥಿಗಳನ್ನು ಆಖೈರುಗೊಳಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.ಕ್ಷೇತ್ರ – ಸಂಭವನೀಯ ಅಭ್ಯರ್ಥಿಚಿತ್ರದುರ್ಗ – ಚಂದ್ರಪ್ಪರಾಯಚೂರು – ಕುಮಾರ್ ನಾಯಕ್ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿಬಾಗಲಕೋಟೆ – ಸಂಯುಕ್ತ ಪಾಟೀಲ್ಧಾರವಾಡ – ವಿನೋದ್ ಅಸೋಟಿಕೊಪ್ಪಳ – ರಾಜಶೇಖರ್ ಹಿಟ್ನಾಳ್ಕಲಬುರಗಿ – ರಾಧಾಕೃಷ್ಣ ದೊಡ್ಡಮನಿಬೀದರ್ – ಸಾಗರ್ ಖಂಡ್ರೆಮೈಸೂರು – ಎಂ.ಲಕ್ಷ್ಮಣ್ದಕ್ಷಿಣ ಕನ್ನಡ – ಪದ್ಮರಾಜ್ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿಬೆಂಗಳೂರು ಕೇಂದ್ರ – ಮನ್ಸೂರ್ ಆಲಿಖಾನ್ಬೆಂಗಳೂರು ಉತ್ತರ – ಪೆÇ್ರ.ರಾಜೀವ್‍ಗೌಡಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
eesanje/url_46_200_5.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಚಿಕ್ಕಬಳ್ಳಾಪುರ ಕಾಂಗ್ರೆಸ್ ಟಿಕೆಟ್‍ಗೆ ಭಾರಿ ಫೈಟ್
2
+ ಚಿಕ್ಕಬಳ್ಳಾಪುರ, ಮಾ.21- ಲೋಕಸಭಾ ಚುನಾವಣೆಗೆ ದಿನಗಣನೆ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ರಕ್ಷಾ ರಾಮಯ್ಯ ಹಾಗೂ ಡಾ. ಎಂ. ವೀರಪ್ಪಮೊಯ್ಲಿ ಇವರ ಮಧ್ಯೆ ಟಿಕೆಟ್‍ಗೆ ಫೈಟ್ ನಡೆದಿದ್ದು ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ದೊರಕುವುದು ಎಂಬ ಬಗ್ಗೆ ತೀವ್ರ ಕುತೂಹಲ ಹಾಗೂ ತಳಮಳ ಕಾಂಗ್ರೆಸ್ ಪಕ್ಷದ ಮುಖಂಡರುಗಳಲ್ಲಿ ಮತ್ತು ಕಾರ್ಯಕರ್ತರಲ್ಲಿ ಉಂಟಾಗಿದೆ.
3
+ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಇದೇ ಚಿಕ್ಕಬಳಾಪುರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಎರಡು ಬಾರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಡಾ.ಎಂ ವಿರಪ್ಪಮೊಯ್ಲಿ ರವರು ಈ ಬಾರಿ ಮತ್ತೆ ಇದೇ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದು ಇನ್ನೂ ಟಿಕೆಟ್ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲೇ ದಿನದೂಡುತ್ತಿದ್ದಾರೆ ಇದರ ನಡುವೆ ಯಾರಿಗೆ ಟಿಕೆಟ್ ನೀಡಿದರೂ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವೆ ಎಂದು ಹೇಳುವ ಮೂಲಕ ಮೊಯ್ಲಿ ಅವರು ದ್ವಂದ್ವ ನಿಲುವಿನಲ್ಲಿದ್ದಾರೆ.
4
+ ಇನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಮ್ ಆರ್.ಸೀತಾರಾಮ್ ರವರ ಪುತ್ರ ರಕ್ಷಾರಾಮಯ್ಯ ರವರು ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಖಚಿತವಾಗಿ ಸ್ಪರ್ಧಿಸುತ್ತೇನೆ, ನನಗೆ ಗೆಲುವು ನಿಶ್ಚಿತ ಎಂಬ ನಂಬಿಕೆಯಿಂದ ಕಳೆದ 6-7 ತಿಂಗಳಿನಿಂದ ಕ್ಷೇತ್ರದಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷದ ಮುಖಂಡರುಗಳನ್ನು, ಕಾರ್ಯಕರ್ತರನ್ನು ನಿರಂತರ ಭೇಟಿ ಮಾಡಿ ಸಂಪರ್ಕದಲ್ಲಿ ಇದ್ದಾರೆ.
5
+ ಅದೇ ರೀತಿ ಕಾಂಗ್ರೆಸ್ ಪಕ್ಷವು ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಯುವ ಪಡೆ ರಕ್ಷಾ ರಾಮಯ್ಯ ಪರ ನಿಂತು ಗೆಲುವಿಗೆ ಅಹರ್ನಿಶಿ ಶ್ರಮಿಸುವ ವಿಶ್ವಾಸ ಇಟ್ಟಿದ್ದಾರೆ. ಇದೇ ಹುರುಪಿನಲ್ಲಿ ರಕ್ಷಾ ರಾಮಯ್ಯರವರು ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವೂ ಒಳಗೊಂಡಂತೆ ಲೋಕಸಭಾ ಕ್ಷೇತ್ರದ ಬಹುತೇಕ ಕಡೆ ಸಾವಿರಾರು ಮಂದಿ ಬೆಂಬಲಿಗರೊಂದಿಗೆ ಬೈಕ್ ಮೂಲಕ ತಿರಂಗಾ ಯಾತ್ರೆ ನಡೆಸಿ ಕ್ಷೇತ್ರದ ಜನತೆಯ ಗಮನ ಸೆಳೆದಿದ್ದರಲ್ಲದೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ನಲ್ಲಿ ಎಮ್ ಎಸ್ ರಾಮಯ್ಯ ಯೂತ್ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ ಹಾಗೂ ನಿರುದ್ಯೋಗಿಗಳಿಗೆ ಸಾಲ ಮೇಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ನಿರುದ್ಯೋಗಿ ಯುವಕ ಯುವತಿಯರ ಗಮನ ಸೆಳೆದಿದ್ದರು.
6
+ ಹಾಗೆಯೇ ಇಡೀ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶೋತ್ಸವ ಕಾರ್ಯಕ್ರಮಗಳಲ್ಲೂ ಭಾಗವಹಿಸಿ ಯುವಕರ ಗಮನ ಸೆಳೆದಿದ್ದರು.ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ರವರು ನಾನು ಈ ಹಿಂದೆ ಎರಡು ಬಾರಿ ���ಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಗೆಲುವು ಸಾಧಿಸಿದ್ದಾರೆ. ನನ್ನ 10 ವರ್ಷಗಳ ಸಂಸತ್ ಸದಸ್ಯತ್ವದ ಅವಯಲ್ಲಿ ನಾನು ಅನೇಕ ಶಾಶ್ವತ ಉಳಿಯುವ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದೇನೆ. ಎತ್ತಿನಹೊಳೆ ನೀರಾವರಿ ಯೋಜನೆಯನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆ. ಈ ಬಾರಿಯೂ ನನ್ನನ್ನೇ ಆಯ್ಕೆ ಮಾಡಿ. ಎರಡು ವರ್ಷಗಳಲ್ಲಿ ನಾನು ಎತ್ತಿನಹೊಳೆ ನೀರನ್ನು ಕ್ಷೇತ್ರದಲ್ಲಿ ಹರಿಸುತ್ತೇನೆ ಎಂದು ಅನೇಕ ಸಭೆಗಳಲ್ಲಿ ಹೇಳುತ್ತಾ ಬಂದಿದ್ದಾರೆ.
7
+ ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನೆಲೆಯಲ್ಲಿ ಅವರು ಇತ್ತೀಚೆಗಷ್ಟೇ ನಗರದ ಹೊರವಲಯದ ಕಾಲೇಜಿನಲ್ಲಿ ವಿಶ್ವಸಂಸ್ಕøತಿ ಮಹಾಯಾನ ಎಂಬ ಪುಸ್ತಕ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
8
+ ಹೇಳಿ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಭದ್ರಕೋಟೆ ಎಂದು ಈ ಇಂದಿನ ಚುನಾವಣೆಗಳ ಫಲಿತಾಂಶಗಳು ತೋರಿಸಿವೆ. ಆದರೂ ಮೋದಿ ಅಲೆಯಲ್ಲಿ ಈ ಹಿಂದಿನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಎನ್ ಬಚ್ಚೇಗೌಡ ಅವರು ಗೆಲುವು ಕಾಂಗ್ರೆಸ್ ಭದ್ರ ಕೋಟೆ ಛಿದ್ರಗೊಳಿಸಿದ್ದರು.
9
+ 1968ರಲ್ಲಿ ಚಿಕ್ಕಬಳ್ಳಾಪುರ ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗಿ ಹೊರಹೊಮ್ಮಿದ್ದು ಆ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಉಪ ವಿಭಾಗ ವ್ಯಾಪ್ತಿ ಬಾಗೇಪಲ್ಲಿ ತಾಲೂಕಿನ ತೋಳಪಲ್ಲಿ ಸುಧಾ ವಿ ರೆಡ್ಡಿರವರು ಪ್ರಪ್ರಥಮವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡಿದ್ದರು.
10
+ ಅದಾದ ನಂತರದ ಚುನಾವಣೆಗಳಲ್ಲಿ ಎಂ. ವಿ. ಕೃಷ್ಣಪ್ಪ ಎಸ್. ಎನ್. ಪ್ರಸನ್ನಕುಮಾರ್, ವಿ.ಕೃಷ್ಣ ರಾವ್ 3 ಬಾರಿ, ಆರ್.ಎಲ್.ಜಾಲಪ್ಪ 4 ಬಾರಿ, ಡಾ.ಎಂ.ವೀರಪ್ಪ ಮೊಯ್ಲಿ 2 ಬಾರಿ ಹಾಗೂ ಬಿ.ಎನ್ .ಬಚ್ಚೇಗೌಡರವರು ಬಿಜೆಪಿ ಪಕ್ಷದಿಂದ 2019ರಲ್ಲಿ ಇದೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿ ಗೆಲುವು ಸಾಧಿಸಿರುವುದು ಇಲ್ಲಿನ ಹಿಂದಿನ ದಾಖಲೆಯಾಗಿದೆ.
11
+ 1996ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿದ್ದ ರ್ಆ ಎಲ್ ಜಾಲಪ್ಪ ರವರು ಜಾತ್ಯತೀತ ಜನತಾದಳ ಪಕ್ಷದಿಂದ ಆಯ್ಕೆಗೊಂಡಿದ್ದರು ಅದಾದ ನಂತರ 2019ರಲ್ಲಿ ಬಿಎನ್ ಬಚ್ಚೇಗೌಡ ರವರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಗೆಲುವು ಸಾಧಿಸಿದ್ದರು. ಈ ಎರಡು ಅವಧಿಯನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲಾ ಅವಧಿಯಲ್ಲೂ ಕಾಂಗ್ರೆಸ್ ಪಕ್ಷದಿಂದ ಸ್ರ್ಪಧಿಸಿರುವ ಅಭ್ಯರ್ಥಿಗಳೇ ಆಯ್ಕೆ ಆಗಿರುವುದು ಈ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಬಹುಪಾಲು ಜಯ ಕೊಟ್ಟ ಕ್ಷೇತ್ರವಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
12
+ ಇದೀಗ 2024ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಲು ಶತಾಯ ಗತಾಯ ಪ್ರಯತ್ನ ನಡೆಸಿರುವ ಡಾ. ಎಂ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇವರಿಬ್ಬರಲ್ಲಿ ಯಾರಿಗೆ ಟಿಕ��ಟ್ ಸಿಗಲಿದೆ ಎನ್ನುವ ಜಿಜ್ಞಾಸೆಯಲ್ಲಿ ಕ್ಷೇತ್ರ ಉಳಿದಿದೆ.
13
+ ಒಟ್ಟಾರೆಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಡಾ.ಎಂ.ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ ಹಾಗೂ ಬಿಜೆಪಿ ಪಕ್ಷದಿಂದ ಅಲೋಕ್ ವಿಶ್ವನಾಥ್, ಸುಮಲತಾ, ಡಾಕ್ಟರ್ ಕೆ.ಸುಧಾಕರ್, ಇದೀಗ ಮಾಜಿ ಮುಖ್ಯಮಂತ್ರಿ ಡಿ.ವಿ .ಸದಾನಂದ ಗೌಡ ಇವರುಗಳ ಮಧ್ಯೆ ಟಿಕೆಟ್ ಪೈಪೋಟಿ ನಡೆದಿದೆ ಯಾರ ಕೊರಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಹೂಮಾಲೆ ಹಾಕುವುದೋ ಕಾದು ನೋಡಬೇಕು.
14
+ (ಎಂ.ಕೃಷ್ಣಪ್ಪ, ಚಿಕ್ಕಬಳ್ಳಾಪುರ)
eesanje/url_46_200_6.txt ADDED
@@ -0,0 +1,6 @@
 
 
 
 
 
 
 
1
+ ಎಲೆಕ್ಟೊರಲ್ ಬಾಂಡ್ ದೇಶದಲ್ಲಿಯೇ ಅತಿ ದೊಡ್ಡ ಭ್ರಷ್ಟಾಚಾರ : ಸುಧೀರ್ ಕುಮಾರ್ ಮುರೊಳ್ಳಿ
2
+ ಚಿಕ್ಕಮಗಳೂರು,ಮಾ.21-ಎಲೆಕ್ಟೊರಲ್ ಬಾಂಡ್‍ಗಳು ದೇಶದಲ್ಲಿಯೇ ಅತ್ಯಂತ ದೊಡ್ಡ ಭ್ರಷ್ಟಾಚಾರವಾಗಿದ್ದು, ಸಂಪೂರ್ಣ ಮಾಹಿತಿ ಹೊರಬಂದ ಬಳಿಕ ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳಿಕೊಳ್ಳುತ್ತಿದ್ದವರ ಬಣ್ಣ ಬಯಲಾಗಲಿದೆ ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ.
3
+ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ದೇಶದ ಜನರ ಭಾವನೆಗಳಿಗೆ ಸ್ಪಂದಿಸಿ ಎಲೆಕ್ಟೊರಲ್ ಬಾಂಡ್ ಪ್ರಕರಣದಲ್ಲಿ ಆದೇಶಗಳನ್ನು ನೀಡುತ್ತಿದೆ, ವಾದ ಮಂಡಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್‍ರವರು ಸಂಗ್ರಹವಾದ ದೇಣಿಗೆಯಲ್ಲಿ ಶೇ.90 ರಷ್ಟು ಪಾಲು ಒಂದೇ ಪಕ್ಷಕ್ಕೆ ಸೇರಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲೆಕ್ಟೊರಲ್ ಬಾಂಡ್‍ಗಳ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸದೆ, ಮೀನಾಮೇಷ ಎಣಿಸುತ್ತಿರುವುದು ಅನುಮಾನಗಳನ್ನು ಹುಟ್ಟಿಹಾಕಿದೆ ಎಂದು ಹೇಳಿದರು.
4
+ ಬಿಜೆಪಿಗೆ ದೇಣಿಗೆ ನೀಡಿರುವ 30 ಕಾರ್ಪೊರೇಟ್ ಸಂಸ್ಥೆಗಳ ಪೈಕಿ 14 ಕಂಪನಿಗಳ ಮೇಲೆ ಒಂದು ಅಥವಾ ಒಂದೂವರೆ ತಿಂಗಳ ಹಿಂದೆ ಸಿಬಿಐ, ಇಡಿ ಅಥವಾ ಜಾರಿ ನಿರ್ದೇಶನಾಲಯದ ದಾಳಿಗಳಾಗಿರುವುದು ಸ್ಪಷ್ಟವಾಗಿದೆ. 40 ಜನರ ಸಾವಿಗೆ ಕಾರಣವಾಗುವಂತಹ ಕಳಪೆ ಕಾಮಗಾರಿ ಮಾಡಿದ ಸಂಸ್ಥೆಯಿಂದ ತಮಿಳುನಾಡಿನಲ್ಲಿ ಜೀವರಕ್ಷಕ ಔಷಧಿಗಳನ್ನು ಕಳಪೆ ಗುಣಮಟ್ಟದಲ್ಲಿ ತಯಾರಿಸುತ್ತಿದ್ದ ಸಂಸ್ಥೆಯಿಂದಲೂ ದೇಣಿಗೆ ಪಡೆಯಲಾಗಿದೆ. ಮತ್ತೊಂದು ಆತಂಕಕಾರಿ ಎಂದರೆ ಪಾಕಿಸ್ತಾನದ ಸಂಸ್ಥೆಗೂ ಎಲೆಕ್ಟೊರಲ್ ಬಾಂಡ್‍ಗಳನ್ನು ಮಾರಾಟ ಮಾಡಲಾಗಿದೆ.
5
+ ಈ ಹಿಂದೆ ವಿದೇಶಿ ಸಂಸ್ಥೆಗಳಿಂದ ಹಣ ಪಡೆಯಲು ಅವಕಾಶವಿರಲಿಲ್ಲ. 2017 ರಲ್ಲಿ ಕಾನೂನು ತಿದ್ದುಪಡಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಲೋಕಸಭಾ ಚುನಾವಣೆಗೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯ ಘೋಷಣೆಯಾಗುವವರೆಗೂ ನಾನೂ ಕೂಡ ಆಕಾಂಕ್ಷಿಯಾಗಿರುತ್ತೇನೆ. ಇದು ನಮ್ಮ ಆಂತರಿಕ ಪ್ರಜಾಪ್ರಭುತ್ವ. ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದ ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್ ಅಥವಾ ಜನನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಟಿಕೆಟ್ ನೀಡಿಲ್ಲ. ಸ್ರ್ಪಧಿಸುವುದಿಲ್ಲ ಎಂದು ಹೇಳುತ್ತಿದ್ದ ಕೋಟ ಶ್ರೀನಿವಾಸ್ ಪೂಜಾರಿಗೆ ಅವಕಾಶ ಮಾಡಿಕೊಡಲಾಗಿದೆ.
6
+ ತಮ್ಮ ವಿರುದ್ಧ ಗೋ ಬ್ಯಾಕ್ ಚಳವಳಿ ನಡೆಸಿದವರಿಗೆ ಚುನಾವಣೆಯಲ್ಲಿ ಸ್ರ್ಪಧಿಸಲು ಬಿಡುವುದಿಲ್ಲ ಎಂದು ಶೋಭಾ ಕರಂದ್ಲಾಜೆ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಯ ಆಂತರಿಕ ದ್ವೇಷ ಜಿಲ್ಲೆಯ ಆಡಳಿತದ ಮೇಲೆ ಕೆಟ್ಟ ಪರಿಣಾಮಕ್ಕೆ ಅವಕಾಶವಾಗಬಾರದೆಂದು ಎಚ್ಚರಿಸಿದರು.
eesanje/url_46_200_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದೇಶದಲ್ಲೇ 5ನೇ ಸ್ಥಾನಕ್ಕೇರಿದ ಹುಬ್ಬಳ್ಳಿ ವಿಮಾನ ನಿಲ್ದಾಣ
2
+ ಹುಬ್ಬಳ್ಳಿ, ಮಾ.21:ಛೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿ ಸಂದಿದ್ದು ಜಗತ್ತಿನ ಭೂಪಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತನ್ನದೇ ಆದ ದಾಖಲೆ ಮಾಡಿದೆ.
3
+ 1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ.
4
+ ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಇಚ್ಛಾಶಕ್ತಿಯಿಂದಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಕಂಡು ಕಂಗೊಳಿಸುತ್ತಿದೆ ಹುಬ್ಬಳ್ಳಿ ವಿಮಾನ ನಿಲ್ದಾಣ.ದೇಶದ ಒಟ್ಟು 58 ವಿಮಾನ ನಿಲ್ದಾಣಗಳಲ್ಲಿ ಟಾಪ್ 5 ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನವನ್ನೇ ಸೆಳೆದಿದೆ.
5
+ ಮೊನ್ನೆ ಮೊನ್ನೆಯಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಿದ್ದು, ಎರಡೇ ವರ್ಷದಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುತ್ತದೆ. ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ- ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ.
6
+ ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ.
7
+ ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
8
+ ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದ್ದು, ದೆಹಲಿ, ಬೆಂಗಳೂರು, ಹೈದ್ರಾಬಾದ್, ಮುಂಬೈ, ಚೆನ್ನೈ ಮುಂತಾದ ನಗರಗಳಿಗೆ ವಿಮಾನ ಸೌಲಭ್ಯ ಲಭ್ಯವಿದೆ. ಇಂಡಿಗೋ, ಸ್ಪೇಸ್ ಜೆಟ್, ಏರ್‍ಇಂಡಿಯಾ, ಅಲಯನ್ಸ್ ಏರ್ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿವೆ.ಕೆಲ ವರ್ಷಗಳಿಂದ ಇಲ್ಲಿ ಕಾರ್ಗೋ ಸೇವೆಯನ್ನೂ ಆರಂಭಿಸಲಾಗಿದೆ.
9
+ ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ವಿಮಾನಯನ ಮೂಲಕ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ವಾಣಿಜ್ಯ ನಗರಿಗೆ ಬಂದಿಳಿದು ಹಾರಾಟ ನಡೆಸಿವೆ. ಸಾವಿರಾರು ಪ್ರಯಾಣಿಕರು ಸುಖಕರ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶಕುಮಾರ ಮಾಹಿತಿ ನೀಡಿದ್ದಾರೆ.
10
+ ಅಭಿನಂದನೆ:ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ 5ನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಈ ಮನ್ನಣೆ ಪಡೆಯಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಅನೇಕ ನಾಯಕರು ಸಲ್ಲಿಸಿದ್ದಾರೆ.
eesanje/url_46_200_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮುಹಮ್ಮದ್ ಹ್ಯಾರೀಸ್ ಹೆಸರು
2
+ ನವದೆಹಲಿ,ಮಾ.21-ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಕೇರಳ, ಕರ್ನಾಟಕ ಮತ್ತು ಗೋವಾದಾದ್ಯಂತ ವ್ಯಾಪಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರೀಸ್ ಹಾಗೂ ಪುತ್ರ, ಕರ್ನಾಟಕ ಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹ್ಯಾರೀಸ್ ನಲಪಾಡ್ ಹೆಸರು ತಳಕು ಹಾಕಿಕೊಂಡಿದೆ.
3
+ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರ ಅಧಿಕೃತ ಪ್ರೋಟೋಕಾಲ್ ಸ್ಟಿಕ್ಕರ್ ಇರುವ ಕಾರನ್ನು ಬಳಸಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚಿಸಿದ ಆರೋಪಿ ಕೊಚ್ಚಿ ನಿವಾಸಿ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಕರ್ನಾಟಕ ವಿಧಾನಸಭೆಯ ಪ್ರೋಟೋಕಾಲ್( ಶಿಷ್ಟಚಾರ) ವಿಭಾಗವು ಕಾಂಗ್ರೆಸ್ ಶಾಸಕರಿಗೆ ಸ್ಟಿಕ್ಕರ್ ನೀಡಿತ್ತು.
4
+ ಜಾರಿನಿರ್ದೇಶನಾಲಯದ ಪ್ರಕಾರ, ಹ್ಯಾರೀಸ್ ಅವರ ಮಗ ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್ ನಲಪಾಡ್ ಕಾರ್ ಖರೀದಿಸಿದ್ದಾರೆ. ಆದರೆ ಈ ಕಾರನ್ನು ಶಾಸಕರ ನಿಕಟ ಸಂಬಂಧಿ ಮತ್ತು ಅವರ ರಾಜಕೀಯ ಸಹಾಯಕ ನಫೀಹ್ ಮುಹಮ್ಮದ್ ನಾಸರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.
5
+ ಕೇರಳದ ಚಿನ್ನದ ವ್ಯಾಪಾರಿಯ ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಕಾರು ಮತ್ತು ಅದರಲ್ಲಿ ಬಳಸಲಾದ ಕರ್ನಾಟಕ ಸರ್ಕಾರದ ಸ್ಟಿಕ್ಕರ್ ಹ್ಯಾರೀಸ್ ಮತ್ತವರ ಪುತ್ರನಿಗೆ ಸಂಬಂಧಿಸಿದ್ದಾಗಿದೆ ಎಂದು ಇ.ಡಿ ತಿಳಿಸಿದೆ. ಕರ್ನಾಟಕ, ಕೊಚ್ಚಿ ವಲಯ ಕಚೇರಿ ಇತ್ತೀಚೆಗೆ ಕೇರಳದ ಉದ್ಯಮಿ ಮೊಹಮ್ಮದ್ ಹಫೀಜ್ ಮತ್ತು ಇತರರಿಗೆ ಸಂಬಂಧಿಸಿದಂತೆ ಮಾ.14ರಿಂದ ಮಾ.16ರವರೆಗೆ ಕೇರಳ, ಕರ್ನಾಟಕ ಮತ್ತು ಗೋವಾದಾದ್ಯಂತ ಒಂಬತ್ತು ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.
6
+ ದಾಳಿ ವೇಳೆ ಇಡಿ ಅಧಿಕಾರಿಗಳು 1,672.8 ಗ್ರಾಂ ಚಿನ್ನಾಭರಣಗಳು, 12.5 ಲಕ್ಷ ರೂ., ಏಳು ಮೊಬೈಲ್ ಫೋನ್‍ಗಳು ಮತ್ತು ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಆರೋಪಿಗಳಿಗೆ ಸೇರಿದ 4.4 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್/ನಿಶ್ಚಿತ ಠೇವಣಿಗಳನ್ನು ಸ್ಥಗಿತಗೊಳಿಸಲು ಇಡಿ ಆದೇಶ ಹೊರಡಿಸಿದೆ.
7
+ ಕೇರಳ ಪೊಲೀಸರು, ಗೋವಾ ಪೊಲೀಸರು ಮತ್ತು ಕರ್ನಾಟ ಸಹಕಾರದಿಂದ ತನಿಖೆ ನಡೆಸಲಾಗುತ್ತಿದೆ.ಹೆಚ್ಚುವರಿ ಹಣಕ್ಕಾಗಿ ಕಾನೂನುಬಾಹಿರ ಬೇಡಿಕೆಗಳನ್ನು ಈಡೇರಿಸಲು ಹಫೀಜ್ ಮತ್ತು ಅವನ ಸಹಚರರು ವಂಚನೆ, ಹಣ ದುರುಪಯೋಗ, ನಕಲಿ ಮತ್ತು ದಾಖಲೆಗಳ ತಯಾರಿಕೆ ಸೇರಿದಂತೆ ವಿವಿಧ ಅಪರಾಧಗಳಲ್ಲಿ ತೊಡಗಿದ್ದಾರೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.
8
+ ಇ.ಡಿ ಹೇಳಿಕೆಯ ಪ್ರಕಾರ, ನಾಸರ್ ಪ್ರಮುಖ ಆರೋಪಿ ಮುಹಮ್ಮದ್ ಹಫೀಜ್‍ನ ಆಪ್ತ ಸ್ನೇಹಿತ. ತನಿಖೆ ಪ್ರಗತಿಯಲ್ಲಿದ�� ಎಂದು ಹೇಳಿದೆ.ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರಡಿ ಇ.ಡಿ ಕೊಚ್ಚಿ ವಲಯದ ಅಧಿಕಾರಿಗಳು ಮಾ.14, 15 ಮತ್ತು 16ರಂದು ಕೊಚ್ಚಿ ನಿವಾಸಿ ಮುಹಮ್ಮದ್ ಹಫೀಜ್ ಮತ್ತು ಇತರರಿಗೆ ಸೇರಿದ ಕರ್ನಾಟಕ, ಕೇರಳ ಮತ್ತು ಗೋವಾದ ಒಂಬತ್ತು ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು.
9
+ ಹಣ ದುರುಪಯೋಗ, ನಕಲಿ ದಾಖಲೆಗಳ ಸೃಷ್ಟಿಸಿ ವಂಚನೆಗೆ ಸಂಬಂಸಿದಂತೆ ಐಪಿಸಿ ಸೆಕ್ಷನ್‍ಗಳಡಿ ಕರ್ನಾಟಕ, ಕೇರಳ ಮತ್ತು ಗೋವಾದಲ್ಲಿ ಪೊಲೀಸರು ದಾಖಲಿಸಿದ ಎಫ್‍ಐಆರ್‍ಗಳಲ್ಲಿ ಹಫೀಜ್ ಮತ್ತು ಅವನ ಸಹಚರರು ಹೆಸರಿದೆ. ಹಫೀಜ್ ತನ್ನ ಅತ್ತೆಯಂದಿರಿಂದ 108.73 ಕೋಟಿ ರೂ. ಮೌಲ್ಯದ ವರದಕ್ಷಿಣೆ ಪಡೆದಿದ್ದಾನೆ.
eesanje/url_46_200_9.txt ADDED
@@ -0,0 +1,7 @@
 
 
 
 
 
 
 
 
1
+ ಭಾರತ ಮತ್ತು ಹಿಂದೂಗಳ ರಕ್ಷಣೆಗೆ ಮೋದಿ ಅನಿವಾರ್ಯ : ಪ್ರಮೋದ ಮುತಾಲಿಕ್
2
+ ಹುಬ್ಬಳ್ಳಿ, ಮಾ.21:ಪರ -ವಿರೋಧ, ಟೀಕೆ ಟಿಪ್ಪಣೆಗಳನ್ನೆಲ್ಲ ಪಕ್ಕಕ್ಕಿಟ್ಟು, ದೇಶದ, ಹಿಂದೂಗಳ ಸುರಕ್ಷತೆ ಹಿನ್ನೆಲೆಯಲ್ಲಿ ಮೋದಿ ನಾಯಕತ್ವ ಅಗತ್ಯ ಇದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು. ಶ್ರೀರಾಮ ಸೇನೆ ವತಿಯಿಂದ ಹಳೇ ಹುಬ್ಬಳ್ಳಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಮೋದಿ ಗೆಲ್ಲಿಸಿ, ಭಾರತ ಉಳಿಸಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ದೇಶಕ್ಕೆ ಏನಾದರೂ ಮಾಡಬಹುದು ಎನ್ನುವ ಇಚ್ಛಾಶಕ್ತಿ ಇದ್ದರೆ, ಅದಕ್ಕೆ ಮೋದಿ ನಿದರ್ಶನ.
3
+ 2014 ರ ಮೊದಲಿನ ಭಾರತ, ನಂತರದ ಭಾರದವನ್ನು ವಿಂಗಡಿಸಿ ವಿಶ್ಲೇಷಣೆ ಮಾಡಿದರೆ ಎಲ್ಲವೂ ಅರಿವಿಗೆ ಬರುತ್ತದೆ. ಆವಾಗ ನಾವು ನಿರ್ಣಯ ತೆಗೆದುಕೊಳ್ಳಬೇಕು. ಕುಕ್ಕರ್, ಸೀರೆ ನೀಡಿದರು ಎಂದು ಮತ ಚಲಾಯಿಸಬಾರದು. ಎಲ್ಲರಿಗೂ ವಿಚಾರ ಮಾಡುವ ವಿವೇಚನೆಯಿದೆ ಎಂದು ತಿಳಿಸಿದರು.
4
+ ಕಾಂಗ್ರೆಸ್ ಪಕ್ಷ ಬ್ರಿಟಿಷರು ಹುಟ್ಟು ಹಾಕಿರುವ ಸಂಸ್ಥೆಯಾಗಿದೆ. ಸ್ವಾತಂತ್ರ್ಯಕ್ಕಾಗಿ ಹುಟ್ಟುಹಾಕಿದ್ದ ಕಾಂಗ್ರೆಸ್ ಅನ್ನ ವಿಸರ್ಜಿಸಿ ಎಂದು ಗಾಂಧೀಜಿ ಸ್ಪಷ್ಟವಾಗಿ ಹೇಳಿದ್ದರು. ಅವರ ಕೈಲಿ ಕಾಂಗ್ರೆಸ್ ಇದ್ದರೆ ದೇಶ ಭ್ರಷ್ಟವಾಗುತ್ತದೆ ಎಂದು ಹೇಳಿದ್ದರು. ಆದರೆ, ಅವರಿಗೆ ಕಾಂಗ್ರೆಸ್ ಬಿಟ್ಟರೆ ಬೇರೆ ಗತಿಯಿಲ್ಲವಾಗಿತ್ತು. ದೇಶವನ್ನು ಹಾಳುಗೆಡವಿದರು, ಬರ್ಬಾದ ಮಾಡಿದರು ಎಂದು ಕಿಡಿ ಕಾರಿದರು.
5
+ ದೇಶ ವಿಂಗಡಣೆ ಮಾಡಲು ನಾನು ಒಪ್ಪುತ್ತಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಪಾಕಿಸ್ತಾನ ಮಾಡುವುದೇ ಆದರೆ, ಪಾಕಿಸ್ತಾನಕ್ಕೆ ಮುಸ್ಲಿಮರನ್ನು, ಭಾರತದಲ್ಲಿ ಹಿಂದುಗಳು ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಇದನ್ನು ಇತಿಹಾಸದ ದಾಖಲೆಗಳೇ ಹೇಳುತ್ತವೆ. ಅದು ಆಗದ ಕಾರಣ ನಾವು ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದರು.
6
+ ನಿಮ್ಮ ರಾಮಮಂದಿರದ ಮೇಲೆ ಮಸೀದಿ ಕಟ್ಟಿದ್ದೇವೆ ಎಂದು ಚುಚ್ಚುತ್ತಿದ್ದರು. ಈಗ ಅದೇ ಜಾಗದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಕಾಂಗ್ರೆಸ್ ಬಾಬರನ ಪರವಾಗಿ ನಿಂತು, ರಾಮ ಕಾಲ್ಪನಿಕ, ದೇವರಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಬರೆದುಕೊಟ್ಟಿತ್ತು. 500 ವರ್ಷಗಳ ನಂತರ ರಾಮಮಂದಿರ ಉದ್ಘಾಟನೆಯಾಗಿದೆ ಎಂದು ಮುತಾಲಿಕ್ ಹೇಳಿದರು.
7
+ ಶ್ರೀಸತ್ಯಪ್ರಭುದೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀಕಾಂತ ಜಿ., ಚಂದ್ರಶೇಖರ ಗೋಕಾಕ, ಮಹಾದೇವ ದಂಡಿನ, ಮಂಜುನಾಥ ಕಾಟ್ಕರ, ಗಣೇಶ ಪೂಜಾರ, ವಿಜಯ ಸಾಲಿಮಠ, ಲೋಕೇಶ ಗುಂಜಾಳ, ಅಣ್ಣಪ್ಪ ದೀವಟಗಿ ಸೇರಿದಂತೆ ಅನೇಕರಿದ್ದರು.
eesanje/url_46_201_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪಕ್ಷವಿರೋಧಿ ಚುಟುವಟಿಕೆ ನಡೆಸುವ ‘ಅತೃಪ್ತರಿಗೆ’ ಬಿಜೆಪಿ ವಾರ್ನಿಂಗ್
2
+ ಬೆಂಗಳೂರು,ಮಾ.20-ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಇಲ್ಲವೇ ಅಧಿಕೃತ ಅಭ್ಯರ್ಥಿ ವಿರುದ್ಧ ಚಟುವಟಿಕೆಗಳನ್ನು ನಡೆಸಿದರೆ ಅಂಥವರನ್ನು ಮುಲಾಜಿಲ್ಲದೆ ಪಕ್ಷದಿಂದಲೇ ಹೊರಹಾಕಲಾಗುತ್ತದೆ ಎಂದು ರಾಜ್ಯ ಬಿಜೆಪಿ ಘಟಕ ಭಿನ್ನಮತಿಯರಿಗೆ ಎಚ್ಚರಿಕೆ ಕೊಟ್ಟಿದೆ. ಪಕ್ಷಕ್ಕೆ ಯಾರೊಬ್ಬರು ಅತೀತರಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಸಿದ್ಧಾಂತದೊಂದಿಗೆ ಬಿಜೆಪಿಯನ್ನು ಸಂಘಟಿಸಿದ್ದೇವೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದಿಂದಲೇ ಗೇಟ್ ಪಾಸ್ ಗ್ಯಾರಂಟಿ ಎಂದು ಅಸಮಾಧಾನಿತರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.
3
+ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಗಾಯತ್ರಿಗೆ ಸಿದ್ದೇಶ್ವರ್‍ಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಅನೇಕರು ಭಿನ್ನಮತ ಸಾರಿದ್ದಾರೆ. ಮಾಜಿ ಶಾಸಕರಾದ ಎಂ.ಪಿ.ರೇಣಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಕರುಣಾಕರ ರೆಡ್ಡಿ, ಗುರು ಸಿದ್ದನಗೌಡರ್ ಸೇರಿದಂತೆ ಅನೇಕ ಮುಖಂಡರು ಪಕ್ಷದ ತೀರ್ಮಾನಕ್ಕೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿದ್ದಾರೆ.
4
+ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಘಟಕ ತಕ್ಷಣವೇ ವರಿಷ್ಠರು ಆಯ್ಕೆ ಮಾಡಿರುವ ಗಾಯತ್ರಿ ಸಿದ್ದೇಶ್‍ಗೆ ಬೆಂಬಲ ನೀಡಬೇಕು. ಭದ್ರಕೋಟೆಯನ್ನು ಉಳಿಸಿಕೊಳ್ಳುವತ್ತ ಕಾರ್ಯೋನ್ಮುಖರಾಗಿ. ಒಂದು ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ.
5
+ ದಾವಣಗೆರೆ ಮಾತ್ರವಲ್ಲದೆ ಅಸಮಾಧಾನಗೊಂಡಿದ್ದಾರೋ ಅಂಥವರಿಗೆ ಖುದ್ದು ದೂರವಾಣಿ ಕರೆ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ತಕ್ಷಣವೇ ಭಿನ್ನಮತವನ್ನು ಬದಿಗೊತ್ತಿ, ಕೂಡಲೇ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಸೂಚನೆ ನೀಡಿದ್ದಾರೆ.
6
+ ಅದರಲ್ಲೂ ತಮ್ಮ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವರೊಬ್ಬರಿಗೆ ದೂರವಾಣಿ ಕರೆ ಮಾಡಿ ತಕ್ಷಣವೇ ಗುಂಪುಗಾರಿಕೆ ನಡೆಸುವುದನ್ನು ನಿಲ್ಲಿಸಬೇಕು. ಕಳೆದ ಒಂದು ವಾರ ನೀವು ನಡೆಸುತ್ತಿರುವ ಚಟುವಟುಕೆಗಳನ್ನು ನಾನು ಮಾತ್ರವಲ್ಲದೆ ದೆಹಲಿ ನಾಯಕರು ಕೂಡ ಗಮನಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ. ಇಲ್ಲದಿದ್ದರೆ ಪಕ್ಷದಿಂದಲೇ ಕಿತ್ತು ಹಾಕಲು ನಾನೇ ಹೇಳಬೇಕಾಗುತ್ತದೆ ಎಂದು ನೇರ ಮಾತುಗಳಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ.
7
+ ಪಕ್ಷದಲ್ಲೇ ಇದ್ದು ಕೆಲಸ ಮಾಡುವುದಾದರೆ ಮಾಡು. ಇಲ್ಲವಾದರೆ ಬೇರೆ ಪಕ್ಷಕ್ಕೆ ಹೋಗುತ್ತೀಯ ಹೋಗು, ಟಿಕೆಟ್ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕಾಗಿ ಪಕ್ಷ ವಿರೋ ಚಟುವಟಿಕೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ನೀನು ಮಾತ್ರವಲ್ಲದೆ ಸಾಲದ್ದಕ್ಕೆ ಬೇರೆಯವರನ್ನು ಗುಡ್ಡೆ ಹಾಕುತ್ತಿದ್ದೀಯೀ, ಗುಂಪುಗಾರಿಕೆ ನಡೆಸಬಾರದೆಂದು ಹೇಳಿದರೂ ಪದೇ ಪದೇ ಅದನ್ನೇ ಮಾಡುತ್ತಿದ್ದೀಯಾ… ಇರುವುದಾದರೆ ಇರು, ಹೋಗುವುದಾದರೆ ಹೋಗು ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.
8
+ ಬೇರೆ ಬೇರೆ ಕಾರಣಗಳಿಗಾಗಿ ಗಾಯತ್ರಿ ಸಿದ್ಧೇಶ್ವರ್‍ಗೆ ಟಿಕೆಟ್ ನೀಡಲಾಗಿದೆ. ಇಷ್ಟವೋ, ಕಷ್ಟವೋ ಪಕ್ಷದ ತೀರ್ಮಾನಕ್ಕೆ ಬದ್ಧರಾಗಬೇಕು. ಪದೇ ಪದೇ ಈ ರೀತಿ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ವರ್ತಿಸಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸಬೇಕಾಗುತ್ತದೆ. ಕೊನೆಯ ಬಾರಿ ಹೇಳುತ್ತಿದ್ದೇನೆ ತಕ್ಷಣವೇ ಸಭೆಗಳನ್ನು ನಡೆಸುವುದನ್ನು ನಿಲ್ಲಿಸಬೇಕು, ಪದೇ ಪದೇ ಪುನಾವರ್ತನೆ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಬಿಎಸ್‍ವೈಗುಡುಗಿದ್ದಾರೆ.
9
+ ಇನ್ನು ದಾವಣಗೆರೆ ಭಿನ್ನಮತವನ್ನು ಬಗೆಹರಿಸುವಂತೆ ಜಿಲ್ಲಾ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಮಾಡಿತ್ತು. ಪರಿಸ್ಥಿತಿ ಕೈಮೀರುವ ಮೊದಲೇ ಮಧ್ಯಪ್ರವೇಶಿಸಬೇಕೆಂಬುದು ಹಲವರ ಮನವಿಯಾಗಿತ್ತು. ಇದಕ್ಕೆ ಸೊಪ್ಪು ಹಾಕದ ವಿಜಯೇಂದ್ರ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಾವು ಮಾತುಕತೆ, ಸಂಧಾನ ನಡೆಸುವುದಿಲ್ಲ. ನಾನು ಒಬ್ಬರ ಜೊತೆ ರಾಜಿಸಂಧಾನ ನಡೆಸಿದ ಅವರು ಬೇರೆ ಹಾದಿ ತುಳಿಯುತ್ತಾರೆ.
10
+ ನೀವು ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ಆರಂಭಿಸಿ. ಭಿನ್ನಮತದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಇವರು ಎಷ್ಟು ದಿನ ಭಿನ್ನಮತದ ಚಟುವಟಿಕೆಗಳನ್ನು ನಡೆಸುತ್ತಾರೋ ನಡೆಸಲಿ. ಕಾರ್ಯಕರ್ತರಿಗಿಂತ ನಾಯಕರೇನು ದೊಡ್ಡವರಲ್ಲ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ ಎಂದು ಬಿ.ವೈ.ವಿಜಯೇದ್ರ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_201_10.txt ADDED
@@ -0,0 +1,5 @@
 
 
 
 
 
 
1
+ ನಗರ್ತಪೇಟೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ : ಕಾಂಗ್ರೆಸ್
2
+ ಬೆಂಗಳೂರು,ಮಾ.20-ಇಲ್ಲಿನ ನಗರ್ತಪೇಟೆಯ ಗಲಭೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ. ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಪ್ರಚೋದಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಕಾರಣಕ್ಕಾಗಿ ಬಿಜೆಪಿಯ ಎಲ್ಲಾ ನಾಯಕರೂ ನಗರ್ತಪೇಟೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದಾರೆ.
3
+ ಅದೇ ಬಿಜೆಪಿ ನಾಯಕರು ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಬಾಯಿ ಬಿಡುತ್ತಿಲ್ಲ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂಬುದನ್ನು ತಿಳಿಸುತ್ತಿಲ್ಲ. ರಾಜ್ಯಸರ್ಕಾರ ತನ್ನ ಇತಿಮಿತಿಯಲ್ಲಿ ಬರ ನಿರ್ವಹಣೆ ಮಾಡುತ್ತಿದೆ. ಆದರೆ ಸರ್ಕಾರವನ್ನು ಹೊಣೆ ಮಾಡುತ್ತಿರುವ ಬಿಜೆಪಿಯವರು ಜನರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಕಾಂಗ್ರೆಸ್‍ನ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4
+ ಕಾಂಗ್ರೆಸ್‍ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ನಗರ್ತಪೇಟೆಯ ಗಲಭೆಯನ್ನು ಆಧಾರವಾಗಿಟ್ಟುಕೊಂಡು ಪ್ರತಿಭಟನೆಗೆ ಪ್ರಚೋದನೆ ನಡೆಸಿದ ಸಂಸದ ತೇಜಸ್ವಿಸೂರ್ಯ ವಿರುದ್ಧ ವಾಗ್ದಾಳಿ ನಡೆಸಲಾಗಿದೆ. ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡಲು ಹೋಗಿದ್ದರು, ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್‍ನಲ್ಲಿ ವಿಮಾನದಿಂದ ಹಾರಲು ಹೋಗಿದ್ದರು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
5
+ ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದ ತೇಜಸ್ವಿ ಸೂರ್ಯ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ, ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳುಹಿಸುವುದು ನಿಶ್ಚಿತ ಎಂದು ತಿರುಗೇಟು ನೀಡಿದೆ.
eesanje/url_46_201_11.txt ADDED
@@ -0,0 +1,6 @@
 
 
 
 
 
 
 
1
+ ಯಾವುದೇ ಕಾರಣಕ್ಕೂ ಡಿವಿಎಸ್ ಕಾಂಗ್ರೆಸ್ ಸೇರಲ್ಲ : ಎಸ್.ಹರೀಶ್
2
+ ಬೆಂಗಳೂರು,ಮಾ.20-ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರು ಮಾತೃಪಕ್ಷ ಬಿಜೆಪಿಯನ್ನು ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ಈಗ ಕೇಳಿಬರುತ್ತಿರುವ ಸುದ್ದಿಗಳೆಲ್ಲವೂ ಊಹಾಪೋಹ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸ್ಪಷ್ಟಪಡಿಸಿದ್ದಾರೆ.
3
+ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸದಾನಂದ ಗೌಡರಂತಹ ನಿಷ್ಠಾವಂತ ಶಿಸ್ತುಬದ್ದ ಕಾರ್ಯಕರ್ತ ಬಿಜೆಪಿ ಯಲ್ಲಿ ಯಾರು ಇಲ್ಲ. ಇವರೊಬ್ಬ ಸ್ಥಿತಪ್ರಜ್ಞ ರಾಜಕಾರಣಿ. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರಲಾರರು ಎಂದು ಹೇಳಿದ್ದಾರೆ. ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು.
4
+ ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ ಪರಿವಾರದ ಸದಸ್ಯರು. ಅವರು ಕಾಂಗ್ರೆಸ್ ಇಂದ ಆಫ಼ರ್ ಬಂದಿದೆ ಎಂದಷ್ಟೇ ಹೇಳಿದ್ದು. ಆದರೆ ಸೇರುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
5
+ ಸಾಮಾಜಿಕ ಜಾಲತಾಣದಲ್ಲಿ ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು. ಈಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅಪ್ರಚಾರ ಮಾಡುವವರು ಈಗ ಸಾಲಿಗೆ ಸೇರುವವರು. ಮೋದಿ ಅಲೆಯನ್ನು ನೋಡಿ ಈಗಲೇ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಜನರ ಹಾದಿ ತಪ್ಪಿಸಲು ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
6
+ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು. ಇದೀಗ ಈ ವದಂತಿಗಳಿಗೆ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರೂ ಆಗಿರುವ ಎಸ್.ಹರೀಶ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
eesanje/url_46_201_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಅನಂತಕುಮಾರ್ ಹೆಗಡೆ ಜಾಗಕ್ಕೆ ಎಂಟ್ರಿ ಆಗ್ತಾರಾ ಕುಮಾರ್ ಬಂಗಾರಪ್ಪ ..?
2
+ ಬೆಂಗಳೂರು,ಮಾ.20-ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡರಿಗೆ ಚಿಕ್ಕಬಳ್ಳಾಪುರ, ಭಿನ್ನಮತಕ್ಕೆ ಕ್ಯಾರೆ ಎನ್ನದೆ ಜಗದೀಶ್ ಶೆಟ್ಟರ್‍ಗೆ ಬೆಳಗಾವಿ, ಅಚ್ಚರಿ ಬೆಳವಣಿಗೆ ಎಂಬಂತೆ ಉತ್ತರ ಕನ್ನಡದಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಸಿಗುವ ಸಂಭವವಿದೆ. ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಯಾವುದೇ ಕ್ಷಣದಲ್ಲಿ ಟಿಕೆಟ್ ಘೋಷಣೆ ಮಾಡುವ ಸಂಭವವಿದೆ.
3
+ ಕಳೆದ ರಾತ್ರಿ ಬಿಜೆಪಿ ವರಿಷ್ಠರು ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವರ ಜೊತೆ ಟಿಕೆಟ್ ಹಂಚಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.
4
+ ಜೆಡಿಎಸ್‍ಗೆ ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಉಳಿದಿರುವ ಐದು ಕ್ಷೇತ್ರಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಯಚೂರು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಾವುದೇ ಕ್ಷಣದಲ್ಲೂ ಟಿಕೆಟ್ ಘೋಷಣೆಯಾಗುವ ಸಂಭವವಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಸದಾನಂದಗೌಡರನ್ನು ಪಕ್ಷದಲ್ಲೇ ಉಳಿಸಿಕೊಂಡು ಅವರಿಗೆ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದೆ.
5
+ ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಅವರ ನಡುವೆ ಟಿಕೆಟ್ ಪಡೆಯಲು ತೀವ್ರ ಸ್ಪರ್ಧೆ ಏರ್ಪಟ್ಟಿತ್ತು.ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ ಚಿಕ್ಕಬಳ್ಳಾಪುರದಿಂದ ಸದಾನಂದಗೌಡರಿಗೆ ಅದೃಷ್ಟ ಖುಲಾಯಿಸುವ ಸಂಭವವಿದೆ.
6
+ ಹೀಗಾಗಿಯೇ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಸದಾನಂದಗೌಡರು ರದ್ದುಪಡಿಸಿ ತಮ್ಮ ಸ್ವಕ್ಷೇತ್ರ ಪುತ್ತೂರಿಗೆ ತೆರಳಿದ್ದಾರೆ. ಇನ್ನು ಧಾರವಾಡ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‍ಗೆ ಪಕ್ಷದ ಹಲವರ ವಿರೊಧದ ನಡುವೆಯೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲು ವರಿಷ್ಠರು ಸಮ್ಮತಿಸಿದ್ದಾರೆ.
7
+ ಯಾವ ಬಂಡಾಯದ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಕ್ಷೇತ್ರದಲ್ಲಿ ನೀವು ಪ್ರಚಾರವನ್ನು ಆರಂಭಿಸಿ. ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಶೆಟ್ಟರ್‍ಗೆ ಟಿಕೆಟ್ ತಪ್ಪಿಸಲು ದೆಹಲಿಗೆ ತೆರಳಿದ್ದ ಬೆಳಗಾವಿಯ ಬಿಜೆಪಿ ನಿಯೋಗಕ್ಕೆ ಸಮಯ ಅವಕಾಶವನ್ನು ಕೊಡದೆ ವಾಪಸ್ ಕಳುಹಿಸಿದ್ದಾರೆ.
8
+ ಸಂವಿಧಾನ ಕುರಿತು ವಿವಾದತ್ಮಕ ಹೇಳಿಕೆ ನೀಡಿದ್ದ ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಬಹುತೇಕ ಟಿಕೆಟ್ ಕೈತಪ��ಪುವ ಸಾಧ್ಯತೆ ಇದೆ. ಈ ಕ್ಷೇತ್ರದಿಂದ ಅಚ್ಚರಿ ಎಂಬಂತೆ ಮಾಜಿ ಸಂಸದ ಕುಮಾರ್ ಬಂಗಾರಪ್ಪ ಅಭ್ಯರ್ಥಿಯಾಗುವ ಸಾಧ್ಯತೆಗಳು ಕಂಡುಬಂದಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಸೋತ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದ ಅವರು ಇತ್ತೀಚೆಗೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
9
+ ಜಿಲ್ಲೆಯಲ್ಲಿ ಈಡಿಗರು, ನಾಮಧಾರಿಗಳು ಸೇರಿದಂತೆ ಹಿಂದುಳಿದ ವರ್ಗಗಳ ಮತಗಳೇ ನಿರ್ಣಾಯಕವಾಗಿರುವುದರಿಂದ ಕುಮಾರ ಬಂಗಾರಪ್ಪ ಅವರನ್ನು ಅಭ್ಯರ್ಥಿ ಮಾಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಉಳಿದಂತೆ ಚಿತ್ರದುರ್ಗದಿಂದ ಸಚಿವ ಎ.ನಾರಾಯಣಸ್ವಾಮಿ, ರಾಯಚೂರಿನಿಂದ ಬಿ.ವಿ.ನಾಯಕ್ ಇಲ್ಲವೇ ತಿಪ್ಪರಾಜ್ ಹವಾಲ್ದಾರ್ ಅಭ್ಯರ್ಥಿಯಾಗುವ ಸಂಭವವಿದೆ.
eesanje/url_46_201_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಚುನಾವಣಾ ಪ್ರಚಾರ ಆರಂಭಿಸಿದ ಗೀತಾ ಶಿವರಾಜಕುಮಾರ್
2
+ ಶಿವಮೊಗ್ಗ,ಮಾ.20-ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಇಂದು ಇಲ್ಲಿಗೆ ಆಗಮಿಸಿದ್ದು, ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ನಟ ಡಾ.ಶಿವರಾಜಕುಮಾರ್ ತಮ್ಮ ಪತ್ನಿ ಗೀತಾ ಅವರಿಗೆ ಸಾಥ್ ನೀಡಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳಿಗ್ಗೆ ಭದ್ರಾವತಿಯ ಕಾರೆಹಳ್ಳಿಗೆ ಆಗಮಿಸಿದ ಗೀತಾ ಶಿವರಾಜಕುಮಾರ್ ಶಿವರಾಜ್ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
3
+ ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ಬರಮಾಡಿಕೊಂಡರು. ಕಾರೆಹಳ್ಳಿಯ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವರಾಜ್ಕುಮಾರ್ ದಂಪತಿ ದೇವರಿಗೆ ಪೂಜೆ ಸಲ್ಲಿಸಿದರು. ಸ್ಥಳೀಯ ಶಾಸಕರಾದ ಬಿ.ಕೆ.ಸಂಗಮೇಶ್, ಬೇಳೂರು ಗೋಪಾಲಕೃಷ್ಣ ಮತ್ತಿತರರು ಜೊತೆಗೂಡಿದ್ದರು. ಕಾರ್ಯಕರ್ತರು, ಅಭಿಮಾನಿಗಳು ಶಿವರಾಜಕುಮಾರ್ ದಂಪತಿಯ ಕಾರಿಗೆ ಮುತ್ತಿಕೊಂಡು ಜಯಘೋಷಗಳನ್ನು ಮೊಳಗಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
4
+ ನಂತರ ಶಿವಮೊಗ್ಗ ನಗರಕ್ಕೆ ಆಗಮಿಸಿದ ಶಿವರಾಜ್ಕುಮಾರ್ ದಂಪತಿಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜಕುಮಾರ್, ಕಾರ್ಯಕರ್ತರು ಮತ್ತು ಜನರ ಉತ್ಸಾಹ ನೋಡಿದರೆ ಮನಸ್ಸಿಗೆ ನೆಮ್ಮದಿಯಾಗುತ್ತದೆ.
5
+ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದಲೇ ಸ್ಪರ್ಧೆ ಮಾಡಿದ್ದೇನೆ. ಜನರ ಪ್ರತಿಕ್ರಿಯೆ ನೋಡಿದರೆ ನಮ್ಮ ವಿಶ್ವಾಸ ಹೆಚ್ಚುತ್ತಿದೆ ಎಂದರು.ಶಿವರಾಜ್ಕುಮಾರ್ ಮಾತನಾಡಿ, ಇಂದಿನಿಂದಲೇ ಪ್ರಚಾರ ಆರಂಭಿಸುತ್ತೇವೆ. ಮಾ.24 ರಿಂದ ನಿರಂತರವಾಗಿ ಪ್ರಚಾರಗಳು ಜರುಗಲಿವೆ. ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ನಾನು ಗೀತಾ ಅವರ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
6
+ 2019 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಸ್ಪರ್ಧೆ ಮಾಡಿದ್ದರು. ಅವರ ಸಹೋದರ ಮಧು ಬಂಗಾರಪ್ಪ ಆಗ ಜೆಡಿಎಸ್ನ ಶಾಸಕರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದ್ದು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾಗಿದ್ದಾರೆ. ಅವರ ಬೆನ್ನಲ್ಲೇ ಗೀತಾ ಶಿವರಾಜಕುಮಾರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
7
+ ಮಾ.8 ರಂದು ಕಾಂಗ್ರೆಸ್ ಪ್ರಕಟಿಸಿದ 7 ಕ್ಷೇತ್ರಗಳ ಮೊದಲ ಪಟ್ಟಿಯಲ್ಲಿ ಗೀತಾ ಶಿವರಾಜಕುಮಾರ್ ಗೆ ಶಿವಮೊಗ್ಗದಲ್ಲಿ ಸ್ರ್ಪಧಿಸಲು ಅವಕಾಶ ನೀಡಿತ್ತು. ಮೊನ್ನೆ ಬೆಂಗಳೂರಿನಲ್ಲಿ ಚಲನಚಿತ್ರ ನಿರ್ಮಾಪಕರನ್ನು ಭೇಟಿ ಮಾಡಿದ್ದ ಶಿವರಾಜ್ಕುಮಾರ್ ದಂಪತಿ ಇಂದು ಕ್ಷೇತ್ರಕ್ಕೆ ಭೇಟಿ ನೀ���ಿದರು.
8
+ ಶಿವಮೊಗ್ಗ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಶಿವರಾಜ್ಕುಮಾರ್ ದಂಪತಿ ಈ ಬಾರಿ ಶಿವಮೊಗ್ಗದಲ್ಲಿ ಗೆಲುವು ಸಾಧಿಸಬೇಕೆಂಬ ಪಣ ತೊಟ್ಟಿದ್ದು, ಪ್ರಚಾರಕ್ಕೆ ಧುಮುಕಿದ್ದಾರೆ.ಜಿಲ್ಲೆಯ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದು, ಗೀತಾ ಶಿವರಾಜ್ಕುಮಾರ್ರನ್ನು ಗೆಲ್ಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
9
+ ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಮರು ಆಯ್ಕೆಯನ್ನು ಬಯಸಿ ಸ್ಪರ್ಧಿಸುತ್ತಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳ ಪೈಕಿ ಶಿವಮೊಗ್ಗ ಗಮನ ಸೆಳೆದಿದೆ.
eesanje/url_46_201_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಬಾಕಿ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಸರಣಿ ಸಭೆ
2
+ ಬೆಂಗಳೂರು,ಮಾ.20-ಲೋಕಸಭಾ ಚುನಾವಣೆಗೆ ಬಾಕಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಇಂದೂ ಕೂಡ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ಮುಂದುವರೆಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡುಬಿಟ್ಟಿದ್ದು, ವರಿಷ್ಠರ ಜೊತೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ.
3
+ ಈಗಾಗಲೇ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಬಾಕಿ ಇರುವ 21 ಕ್ಷೇತ್ರಗಳ ಪೈಕಿ ನಿನ್ನೆ ಮೊದಲ ಸುತ್ತಿನ ಸಭೆಯಲ್ಲಿ 16 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಆಖೈರುಗೊಂಡಿದೆ. ಬಾಕಿ ಉಳಿದ 5 ಕ್ಷೇತ್ರಗಳು ಕಗ್ಗಂಟಾಗಿದ್ದು, ಅವುಗಳನ್ನು ಇತ್ಯರ್ಥಪಡಿಸಲು ಹರಸಾಹಸ ನಡೆಸಲಾಗುತ್ತಿದೆ.
4
+ ಕಲಬುರಗಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಕ್ಷೇತ್ರಗಳಿಗೆ ತೀವ್ರ ಗೊಂದಲ ಉಂಟಾಗಿದೆ. ಹೀಗಾಗಿ ಮುಖ್ಯಮಂತ್ರಿಯವರೊಂದಿಗೆ ಹೈಕಮಾಂಡ್ ಪದೇಪದೇ ಚರ್ಚೆಗಳನ್ನು ನಡೆಸುತ್ತಿದೆ. ಸಂಜೆ ನಡೆಯುವ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಒಮ್ಮೆಲೇ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.
5
+ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್, ರಾಯಚೂರಿಗೆ ಕುಮಾರ್‍ನಾಯಕ್, ಕೊಪ್ಪಳಕ್ಕೆ ರಾಜಶೇಖರ್ ಹಿಟ್ನಾಳ್, ಬೀದರ್‍ಗೆ ರಾಜಶೇಖರ್ ಪಾಟೀಲ್, ದಾವಣಗೆರೆಗೆ ಪ್ರಭಾ ಮಲ್ಲಿಕಾರ್ಜುನ್, ಚಿತ್ರದುರ್ಗಕ್ಕೆ ಚಂದ್ರಪ್ಪ, ಧಾರವಾಡಕ್ಕೆ ವಿನೋದ್ ಅಸೋಟಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಬೆಳಗಾವಿಗೆ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿಗೆ ಪ್ರಿಯಾಂಕ ಜಾರಕಿಹೊಳಿ, ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್, ಬೆಂಗಳೂರು ಕೇಂದ್ರಕ್ಕೆ ಮನ್ಸೂರ್ ಆಲಿಖಾನ್, ಬೆಂಗಳೂರು ದಕ್ಷಿಣಕ್ಕೆ ಸೌಮ್ಯರೆಡ್ಡಿ ಸ್ರ್ಪಧಿಸುವುದು ಖಚಿತವಾಗಿದೆ.
6
+ ದಕ್ಷಿಣ ಕನ್ನಡಕ್ಕೆ ಪದ್ಮರಾಜ್‍ರ ಹೆಸರು ಬಹುತೇಕ ಆಖೈರುಗೊಂಡಿದ್ದರೂ ವಿನಯ್‍ಕುಮಾರ್ ಸೊರಕೆ ಅವರ ಪರವಾಗಿ ಕೆಲವು ನಾಯಕರು ಲಾಬಿ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರನ್ನು ಕಡೆಗಣಿಸಿ, ಸಚಿವ ಶಿವಾನಂದ ಪಾಟೀಲ್‍ರ ಪುತ್ರಿ ಸಂಯುಕ್ತ ಪಾಟೀಲರನ್ನು ಕಣಕ್ಕಿಳಿಸುವ ಚರ್ಚೆಗಳಾಗುತ್ತಿವೆ.
7
+ ಒಂದು ವೇಳೆ ವೀಣಾ ಕಾಶಪ್ಪನವರಿಗೆ ಟಿಕೆಟ್ ತಪ್ಪಿದರೆ, ಪಂಚಮಸಾಲಿ ಸಮುದಾಯದ ರಾಜ್ಯಾಧ್ಯಕ್ಷರೂ ಹಾಗೂ ಶಾಸಕರೂ ಆಗಿರುವ ವಿಜಯಾನಂದ ಕಾಶಪ್ಪನವರು ಅಸಮಾಧಾನಗೊಳ್ಳಲಿದ್ದು, ಸಹಜವಾಗಿ ಸಮುದಾಯದ ಅಸಮಾಧಾನಕ್ಕೆ ಕಾರಣವಾಗುವ ಆತಂಕ ಇದೆ.
8
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಲಿಂಗಾಯತರ ಟ್ರಂಪ್‍ಕಾರ್ಡ್ ಅನ್ನು ಬಳಸಿ ಮತಗಳಿಕೆ ಮಾಡಿಕೊಂಡಿತ್ತು. ಸಮುದಾಯದ ಪ್ರಭಾವಿ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ವ್ಯಾಪಕ ಪ್ರಚಾರಗಳು ಕಾಂಗ್ರೆಸ್‍ಗೆ ಲಾಭ ತಂದುಕೊಟ್ಟಿದ್ದವು. ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡುತ್ತಿದೆ ಎಂಬ ಪ್ರಚಾರಗಳು ಆರಂಭವಾಗಿವೆ. ಅದಕ್ಕೆ ಪೂರಕವಾಗಿ ಕಾಂಗ್ರೆಸ್ ಒಕ್ಕಲಿಗ ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡಿ ಮತ ಗಳಿಸುವ ಪ್ರಯತ್ನ ನಡೆಸುತ್ತಿದೆ.
9
+ ಬೆಂಗಳೂರು ಉತ್ತರ ಕ್ಷೇತ್ರದಿಂದ ಶಾಸಕ ಪ್ರಿಯಕೃಷ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಬಯಸಿದ್ದಾರೆ. ಆದರೆ ಅವರು ಇದಕ್ಕೆ ಒಪ್ಪಲು ಸಿದ್ಧರಿಲ್ಲ. ಮತ್ತೊಬ್ಬ ಪ್ರಬಲ ಆಕಾಂಕ್ಷಿ ರಾಜೀವ್ ಗೌಡ ತಮಗೆ ಅವಕಾಶ ಕೊಟ್ಟರೆ ಗೆದ್ದು ಬರುವುದಾಗಿ ಪ್ರತಿಪಾದಿಸುತ್ತಿದ್ದಾರೆ.ಉಳಿದಂತೆ ಉಡುಪಿ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲು ನಿರ್ಧರಿಸಲಾಗಿದೆ.
10
+ ಈಗಾಗಲೇ ಘೋಷಿತ ಕ್ಷೇತ್ರಗಳ ಪೈಕಿ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ.ಚಿತ್ರದುರ್ಗದಲ್ಲಿ ಎಂ.ಚಂದ್ರಪ್ಪ ಸ್ರ್ಪಸಲಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಬೇರೆಯವರ ಹೆಸರೂ ಚರ್ಚೆಯಲ್ಲಿದೆ. ಕಲಬುರಗಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಧಿಸುವುದಿಲ್ಲ ಎಂದು ಅಭಿಪ್ರಾಯ ತಿಳಿಸಿದ್ದು, ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಅವರ ಅಳಿಯ ರಾಧಾಕೃಷ್ಣ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ.
11
+ ಕೋಲಾರಕ್ಕೆ ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಕೆ.ಎಚ್.ಮುನಿಯಪ್ಪ ಹಠ ಹಿಡಿದಿದ್ದಾರೆ. ಇದರ ನಡುವೆ ರಾಜ್ಯಸಭೆಯ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅವರ ಮಧ್ಯಪ್ರವೇಶವಾಗಿರುವುದು ಟಿಕೆಟ್ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗುವಂತೆ ಮಾಡಿದೆ.
12
+ ಬಳ್ಳಾರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನೇ ಮತ್ತೆ ಕಣಕ್ಕಿಳಿಸಬೇಕೆಂಬ ಒತ್ತಡಗಳಿವೆ. ಚಾಮರಾಜನಗರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ಹೆಸರು ಅಂತಿಮಗೊಂಡಿದ್ದರೂ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಒಂದಿಷ್ಟು ಅಡ್ಡಗಾಲು ಎದುರಾಗಿದೆ.
13
+ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದು ಮುಖ್ಯಮಂತ್ರಿ ಪ್ರತಿಪಾದಿಸುತ್ತಿದ್ದರೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಕ್ಷೇತ್ರ ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ.ಬೀದರ್‍ನಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಸಚಿವ ಈಶ್ವರ್ ಖಂಡ್ರೆ ಒತ್ತಾಯ ಮಾಡುತ್ತಿದ್ದಾರೆ.
eesanje/url_46_201_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹಿರಾತುಗಳಿಗೆ ಪೂರ್ವಾನುಮತಿ ಕಡ್ಡಾಯ
2
+ ಬೆಂಗಳೂರು,ಮಾ.20-ಪ್ರಸ್ತುತ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮಾ.16ರಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ರಾಜಕೀಯ ಜಾಹಿರಾತುಗಳಿಗೆ ಚುನಾವಣಾ ಆಯೋಗದ ಪೂರ್ವಾನುಮತಿ ಅಗತ್ಯ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದರು.
3
+ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಲೋಕಸಭೆ ಚುನಾವಣೆ 2024ರ ಅಂಗವಾಗಿ ಚುನಾವಣೆ ಸಮಯದಲ್ಲಿ ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
4
+ ಮತದಾನ ಪ್ರಾರಂಭವಾಗುವ 48 ಗಂಟೆಗೂ ಮುನ್ನ ಸಮೀಕ್ಷೆ ಮಾಡುವಂತಿಲ್ಲ. ಮುದ್ರಣ ಮಾಧ್ಯಮಗಳು ಆ ಸಂದರ್ಭದಲ್ಲಿ ಪ್ರಕಟಿಸುವ ಜಾಹಿರಾತುಗಳಿಗೆ ಆಯೋಗದ ಪೂರ್ವಾನುಮತಿ ಪಡೆಯಬೇಕು. ದೃಶ್ಯ ಮಾಧ್ಯಮಗಳು ಕೂಡ ಪ್ರಕಟಿಸುವ ಜಾಹಿರಾತಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.
5
+ ಚುನಾವಣಾ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರವು ಪ್ರಮುಖವಾಗಿದೆ. ಎಂಸಿಎಂಸಿ ಸಮಿತಿಯ ಅನುಮತಿ ಪಡೆಯಬೇಕು. ಗುರುತಿಸಲ್ಪಟ್ಟ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ನೋಡೆಲ್ ಅಧಿಕಾರಿಗಳನ್ನು ಅದಕ್ಕಾಗಿ ನೇಮಿಸಲಾಗಿದೆ ಎಂದು ಹೇಳಿದರು.
6
+ ಮತಗಟ್ಟೆ ಸಮೀಕ್ಷೆ ಇಲ್ಲ:ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಿಂದ ಕೊನೆಯ ಹಂತದ ಮತದಾನ ಮುಗಿಯುವವರೆಗೂ ಮತಗಟ್ಟೆ ಅಭಿಪ್ರಾಯ ಸಂಗ್ರಹ ಅಥವಾ ಸಮೀಕ್ಷೆ ಮಾಹಿತಿಯನ್ನು ಪ್ರಕಟಿಸುವಂತಿಲ್ಲ ಎಂದು ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ತಿಳಿಸಿದರು. ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡಲು ಅವಕಾಶವಿಲ್ಲ. ಹಾಗೊಂದು ವೇಳೆ ಮಾಡಿದರೆ ಅಪರಾಧವಾಗಲಿದೆ. ಒಬ್ಬರೇ ಅಭ್ಯರ್ಥಿ ಪರವಾಗಿ ಸುದ್ದಿ ಪ್ರಕಟಿಸಿದರೆ ಅದು ಪಾವತಿ ಸುದ್ದಿಯಾಗುತ್ತದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಎರಡೂವರೆ ಸಾವಿರ ಪ್ರಕರಣಗಳು ದಾಖಲಾಗಿದ್ದವು ಎಂದರು.
7
+ ಬರ ಪರಿಹಾರ ಕಾರ್ಯಗಳಿಗೆ ಅಡ್ಡಿ ಇಲ್ಲ:ಈಗಾಗಲೇ ರಾಜ್ಯದಲ್ಲಿ ಘೋಷಣೆಯಾಗಿರುವ ಬರಪೀಡಿತ ತಾಲ್ಲೂಕುಗಳಲ್ಲಿ ಬೋರ್‍ವೆಲ್ ಕೊರೆಸುವುದು, ನೀರು ಪೂರೈಕೆಯಂತಹ ತುರ್ತು ಕಾರ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಸಭೆಯ ಹೊರತು ಬೇರೆ ರೀತಿಯ ಸಭೆಗಳನ್ನು ಮುಖ್ಯಮಂತ್ರಿಗಳು, ಸಚಿವರು ಮಾಡುವಂತಿಲ್ಲ. ಒಂದು ವೇಳೆ ಅಗತ್ಯಬಿದ್ದರೆ ಮುಖ್ಯ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು.
8
+ ಸಾರ್ವಜನಿಕ ರ್ಯಾಲಿಗಳಲ್ಲಿ ವಾಹನಗಳ ಮಿತಿಯನ್ನು 10ಕ್ಕೆ ನಿಗದಿಗೊಳಿಸಲಾಗಿದೆ. ಜಾಹಿರಾತು ಪ್ರಕಟಣೆಗೆ ಆಯೋಗದ ಪೂರ್ವ ಪ್ರಮಾಣಿಕರಣವಾಗಬೇಕು ಎಂದು ಹೇಳಿದರು. ಈಗಾಗಲೇ ರಾಜಕೀಯ ಪಕ್ಷಗಳಿಗೂ ನ��ತಿ ಸಂಹಿತೆ ಪಾಲನೆ ಮಾಡಲು ಸೂಚನೆ ನೀಡಲಾಗಿದೆ ಎಂದರು.
9
+ ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಮಾತನಾಡಿ, ಚುನಾವಣಾ ಆಯೋಗ ನಿಗದಿಪಡಿಸಿರುವ ಅತ್ಯವಶ್ಯಕ 16 ಸೇವೆಗಳಲ್ಲಿ ಮಾಧ್ಯಮದವರು ಬರುತ್ತಾರೆ. ಇಡೀ ದಿನ ಚುನಾವಣಾ ಕಾರ್ಯಕ್ಕೆ ನಿಯೋಜನೆಯಾದವರು ನಮೂನೆ 12ಡಿ ಬಳಕೆ ಮಾಡಬೇಕು. ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಂಥವರಿಗೆ ಅಂಚೆ ಮತದಾನ ಕೇಂದ್ರದಲ್ಲಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.
10
+ ವಿಶೇಷ ಅಧಿಕಾರಿ(ಐಟಿ ಮತ್ತು ಮಾಧ್ಯಮ) ಎ.ವಿ.ಸೂರ್ಯಸೇನ ಮಾತನಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮಾಹಿತಿ ಪರಿಶೀಲನೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸೋಶಿಯಲ್ ಮೀಡಿಯ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವ ಮಾಹಿತಿಯನ್ನು ಪರಿಶೀಲಿಸಲಾಗುತ್ತದೆ. ಅಭ್ಯರ್ಥಿ ಹಾಗೂ ಪಕ್ಷದ ವೈಯಕ್ತಿಕ ಖಾತೆಯಲ್ಲಿ ವೈಯಕ್ತಿಕ ವಿಚಾರ ಪ್ರಕಟಿಸಿದರೆ ಚುನಾವಣಾ ವೆಚ್ಚಕ್ಕೆ ಪರಿಗಣಿಸಲಾಗುವುದಿಲ್ಲ.
11
+ ಆದರೆ ಪ್ರಾಯೋಜಿತವಾಗಿದ್ದರೆ ಅದು ಚುನಾವಣಾ ವೆಚ್ಚಕ್ಕೆ ಸೇರ್ಪಡೆಯಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಕಟವಾಗುವ ಮಾಹಿತಿಯನ್ನು ಟ್ರಾಕ್ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕ ಮಂಜುನಾಥ್ ದೊಳ್ಳಿನ, ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಉಪಸ್ಥಿತರಿದ್ದರು.
eesanje/url_46_201_5.txt ADDED
@@ -0,0 +1,6 @@
 
 
 
 
 
 
 
1
+ ಜೆಡಿಎಸ್ ಜೊತೆ ಮೈತ್ರಿಯಲ್ಲಿ ಅಪಸ್ವರದ ವರದಿಗಳ ಬೆನ್ನಲ್ಲೇ ಬಿಜೆಪಿ ಅಲರ್ಟ್
2
+ ಬೆಂಗಳೂರು,ಮಾ.20-ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ತಿಳಿಸಿದ್ದಾರೆ.
3
+ ಕರ್ನಾಟಕದಲ್ಲಿ ಮೈತ್ರಿ ವಿಚಾರವಾಗಿ ಯಾವುದೇ ಗೊಂದಲ ಬೇಡ. ಎಲ್ಲವನ್ನೂ ಕುಳಿತು ಮಾತನಾಡಿ ಬಗೆಹರಿಸೋಣ. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡುವುದು ಬೇಡ. ನಿಮ್ಮ ಹೃದಯದ ಚಿಕಿತ್ಸೆ ಸುಸೂತ್ರವಾಗಿ ನೆರವೇರಲಿ. ನಿಮ್ಮ ಆರೋಗ್ಯ ಸುಧಾರಿಸಿದ ನಂತರ ಮಾತುಕತೆ ನಡೆಸೋಣ. ಸದ್ಯದ ಮಟ್ಟಿಗೆ ನಿಮ್ಮ ಆರೋಗ್ಯವೇ ಮೊದಲ ಆದ್ಯತೆ ಆಗಿರಲಿ ಎಂದಿದ್ದಾರೆ.
4
+ ನೀವು ಗುಣಮುಖರಾದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಪ್ರಧಾನಿ ನರೇಂದ್ರಮೋದಿ ಅವರನ್ನು ಒಂದೇ ವೇದಿಕೆಯಲ್ಲಿ ಬರುವಂತೆ ಮಾಡಿ ಕಾರ್ಯಕ್ರಮ ಮಾಡೋಣ ಎಂದು ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸುವೆ. ಸೋಮವಾರ ಪಕ್ಷದ ಸಭೆ ನಡೆಸಿದ್ದ ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಬಿಜೆಪಿ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ.
5
+ ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಅಭಿಯಾನ ನಡೆದರೂ ಆ ಜಿಲ್ಲೆಗಳ ಜೆಡಿಎಸ್ ನಾಯಕರ ಬಳಿ ಸೌಜನ್ಯಕ್ಕೂ ಮಾತುಕತೆ ನಡೆಸಿಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೂ ಆಹ್ವಾನ ನೀಡಿಲ್ಲ. ಅಲ್ಲದೆ ಕೇವಲ ಎರಡು ಸೀಟಿಗಾಗಿ ಬಿಜೆಪಿ ಜೊತೆ ಇಷ್ಟೆಲ್ಲ ಹೊಂದಾಣಿಕೆ ಮಾಡುವ ಅಗತ್ಯವಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅಲರ್ಟ್ ಆಗಿದೆ.
6
+ ಈ ಎಲ್ಲ ಬೆಳವಣಿಗೆಗಳ ಮಧ್ಯೆಯೂ ಮಂಗಳವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಅರೆಸೇನಾ ಪಡೆಗಳನ್ನು ಚುನಾವಣಾ ಭದ್ರತೆಗಾಗಿ ಕಳುಹಿಸಬೇಕು ಎಂದು ಆಗ್ರಹಿಸಿದ್ದರು. ಬಳಿಕ ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು.
eesanje/url_46_201_6.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಂಗಳೂರಿನಲ್ಲಿ 8300 ಜನರ ಬಳಿ ಲೈಸೆನ್ಸ್ಡ್ ಗನ್..!
2
+ ಬೆಂಗಳೂರು, ಮಾ.20-ನಗರದಲ್ಲಿ 8300 ಮಂದಿ ಶಸ್ತ್ರಾಸ್ತ್ರಗಳ ಪರವಾನಗಿ (ಗನ್ ಲೈಸೆನ್ಸ್) ಪಡೆದಿದ್ದಾರೆ.ಗಣ್ಯವ್ಯಕ್ತಿಗಳು, ಜಮೀನ್ದಾರರು, ಸೆಕ್ಯುರಿಟಿ ಗಾರ್ಡ್ಗಳು, ಉದ್ಯಮಿಗಳು ಹಾಗೂ ಇತರರು ಬಂದೂಕು, ಡಬಲ್ ಬ್ಯಾರೆಲ್ ಗನ್, ಸಿಂಗಲ್ ಬ್ಯಾರೆಲ್ ಗನ್, ಶಾರ್ಟ್ ಗನ್, ಪಿಸ್ತೂಲು, ರಿವಾಲ್ವರ್ಗಳಿಗೆ ಪರವಾನಗಿ ಪಡೆದಿದ್ದಾರೆ.
3
+ ಆಸ್ತಿ ಮತ್ತು ಸಂಪತ್ತು ರಕ್ಷಣೆಗಾಗಿ, ಜೀವ ಭಯದಿಂದ ಶಸ್ತ್ರಾಸ್ತ್ರಗಳಿಗೆ ಪರವಾನಗಿ ಪಡೆದು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೂಡಲೇ ಜಾರಿಗೆ ಬರುವಂತೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಸ್ತ್ರಾಸ್ತ್ರ ಹೊಂದಿರುವವರು ತಮ್ಮ ಶಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಲು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಆದೇಶಿಸಿದ್ದಾರೆ.
4
+ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಯನ್ನು ಕಾಪಾಡುವ ಸಲುವಾಗಿ ಶಸ್ತ್ರ ಪರವಾನಗಿಯನ್ನು ಮಂಜೂರು ಮಾಡುವುದು ಹಾಗೂ ಪರವಾನಗಿ ಹೊಂದಿರುವ ಸಾರ್ವಜನಿಕರು ತಾವು ಹೊಂದಿರುವ ಆಯುಧಗಳನ್ನು ಒಯ್ಯುವುದಾಗಲಿ, ಇಟ್ಟುಕೊಳ್ಳುವುದು, ಬಳಕೆಯನ್ನು ನಿಬರ್ಂಸಲಾಗಿದೆ.
5
+ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಗಳನ್ನು ಠೇವಣಿ ಮಾಡಿದ ಪರವಾನಗಿದಾರರು ಜೂನ್ 11ರ ನಂತರ ಠಾಣೆಯ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ತಮ್ಮ ಶಸ್ತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಬಹುದಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
6
+ ವಿನಾಯಿತಿ: ಶಸ್ತ್ರ ಪರವಾನಗಿ ಹೊಂದಿರುವ ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಸ್ತ್ರ, ಪರವಾನಿಗೆ ಹೊಂದಿರುವ ನ್ಯಾಷನಲ್ ರೈಫಲ್ ಅಸೋಸಿಯೇಷನ್ ಸದಸ್ಯರುಗಳಿಗೆ ಮತ್ತು ಕೊಡವ ಸಮಾಜದ ಶಸ್ತ್ರ ಪರವಾನಿಗೆದಾರರಿಗೆ ಶಸ್ತ್ರಗಳನ್ನು ಠಾಣೆಯಿಂದ ಠೇವಣಿ ಮಾಡುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗಿದೆ. ಶಸ್ತ್ರ ಪರವಾನಗಿ ವಿನಾಯಿತಿ ಕೋರಿ ತಮ್ಮ ವಿಭಾಗದ ಉಪಪೊಲೀಸ್ ಆಯುಕ್ತರವರ ಕಚೇರಿಯಲ್ಲಿ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
7
+ ಅಂತಹ ಅರ್ಜಿಗಳನ್ನು ಸಂಬಂಧಪಟ್ಟ ಉಪಪೊಲೀಸ್ ಆಯುಕ್ತರು ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯ ವರದಿಯೊಂದಿಗೆ ಮುಂದಿನ ಕ್ರಮಕ್ಕಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಪರಿಶೀಲನಾ ಸಮಿತಿಗೆ ಕಳುಹಿಸಲಾಗುತ್ತದೆ.
8
+ ಪರಿಶೀಲನಾ ಸಮಿತಿ:ಈ ಪರಿಶೀಲನಾ ಸಮಿತಿಯಲ್ಲಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಆಡಳಿತ ವಿಭಾಗದ ಡಿಸಿಪಿ ಇರುತ್ತಾರೆ. ಇವರು ಶಸ್ತ್ರ ಪರವಾನಗಿ ವಿನಾಯಿತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಯಾರಿಗೆ ವಿನಾಯಿತಿ ನೀಡಬೇಕೆಂದು ನಿರ್ಧರಿಸುತ್ತಾರೆ.
eesanje/url_46_201_7.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಕುರುಡು ಕಾಂಚಾಣ ಕುಣಿತ : 1.42 ಕೋಟಿ ನಗದು, 4.7 ಕೋಟಿ ರೂ. ಮೌಲ್ಯದ ವಸ್ತುಗಳು ವಶ
2
+ ಬೆಂಗಳೂರು,ಮಾ.20-ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ನಾಲ್ಕು ದಿನ ಕಳೆಯುವಷ್ಟರಲ್ಲೇ ಕುರುಡು ಕಾಂಚಾಣ ಬಾರಿ ಸದ್ದು ಮಾಡುತ್ತಿದ್ದು , 1.42 ಕೋಟಿ ನಗದು ಸೇರಿದಂತೆ ಒಟ್ಟು 4.7 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ. ತಡರಾತ್ರಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 14 ಲಕ್ಷ ರೂ. ಬೆಲೆ ಸೀರೆಗಳನ್ನು ಜಪ್ತಿ ಮಾಡಿದ್ದಾರೆ.
3
+ ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ ಸೇರಿದಂತೆ ನಾಲ್ಕು ದಿನಗಳಲ್ಲಿ ರಾಜ್ಯದ ವಿವಿಧೆಡೆ ಈವರೆಗೂ 1.42 ಕೋಟಿ ನಗದು, 5.45 ಲಕ್ಷ ಮೌಲ್ಯದ ಉಚಿತ ಉಡುಗೊರೆ, ಡ್ರಗ್ಸ್, ಮದ್ಯ ಸೇರಿದಂತೆ ಸರಿಸುಮಾರು 5 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಈವರೆಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ 135 ಎಫ್‍ಐಆರ್‍ಗಳನ್ನು ದಾಖಲಿಸಿ ನಗದು, ಬೆಲೆ ಬಾಳುವ ಉಡುಗೊರೆಗಳು, ಸಂಗ್ರಹಿಸಿಟ್ಟಿದ್ದ ಸೀರೆ, ಡ್ರಗ್ಸ್ ಸೇರಿದಂತೆ ವಶಪಡಿಸಿಕೊಂಡಿರುವ ವಸ್ತುಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
4
+ ಮಂಡ್ಯದ ಕೆ.ಆರ್‍ಪೇಟೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 99,20,000 ಹಣವನ್ನು ಜಪ್ತಿ ಮಾಡಿದರೆ, ಮೈಸೂರಿನ ಹುಣಸೂರು ತಾಲ್ಲೂಕಿನಲ್ಲಿ 15 ಲಕ್ಷ ಜಪ್ತಿ ಮಾಡಲಾಗಿದೆ.ಇನ್ನು ಪೊಲೀಸ್, ಕ್ಷಿಪ್ರಪಡೆ, ಸ್ಥಿರ ಕಣ್ಗಾವಲು ತಂಡ 994.31 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡಿದೆ. ಇದರ ಮೌಲ್ಯ 2,37 ಲಕ್ಷ ರೂ.ಗಳು. ಜೊತೆಗೆ ಅಬಕಾರಿ ಇಲಾಖೆ 98,644 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದು, ಇದರ ಮೌಲ್ಯ 3.17 ಕೋಟಿ ರೂ.ಇದರ ಜೊತೆಗೆ ಡ್ರಗ್ಸ್ ಮೂಲಕವೂ ಮತರಾರರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ.
5
+ ಈವರೆಗೆ 3.565 ಕೆಜಿ ಮೌಲ್ಯ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮೌಲ್ಯ 5,06, 950 ಲಕ್ಷವಾಗಿದೆ. ಈ ಎಲ್ಲಾ ಅಕ್ರಮಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ 135 ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಚುನಾವಣೆ ಯಾವುದೇ ಭಯಭೀತಿ ಇಲ್ಲದೆ ನಡೆಯುವ ಉದ್ದೇಶದಿಂದ 825 ಸಶಸ್ತ್ರಾಗಳನ್ನು ವಶಕ್ಕೆ ವಶಕ್ಕೆ ಪಡೆದುಕೊಳ್ಳಲಾಗಿದೆ. 7 ಸಶಸ್ತ್ರಗಳ ಪರವಾನಗಿ ರದ್ದು ಮಾಡಲಾಗಿದೆ. ಇನ್ನು ಅಬಕಾರಿ ಇಲಾಖೆಯಡಿ 142 ಪ್ರಕರಣ, ಪರವಾನಗಿ ಉಲ್ಲಂಘನೆ ಅಡಿಯಲ್ಲಿ 126 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.
6
+ ಕೇವಲ ನಾಲ್ಕು ದಿನದಲ್ಲೇ ಇಷ್ಟು ಪ್ರಮಾಣದಲ್ಲಿ ಆಯೋಗ ಹತ್ತಿರತ್ತಿರ 5 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಮತದಾನ ನಡೆಯಲು ಇನ್ನು ಒಂದು ತಿಂಗಳಿಗೂ ಹೆಚ್ಚು ಕಾಲಾವಕಾಶ ಇರುವುದರಿಂದ ಕುರುಡು ಕಾಂಚಾಣ ಚುನಾವಣಾ ಸಂದರ್ಭದಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
7
+ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಈ ಬಾರಿಯೂ ���ಾಜ್ಯದೆಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಮುಖ್ಯವಾಗಿ ಜಿಲ್ಲೆಗಳು, ತಾಲ್ಲೂಕುಗಳು ಸಂಪರ್ಕಿಸುವ ಚೆಕ್ ಪೋಸ್ಟ್ ಗಳು, ಗಡಿಭಾಗ ಸೇರಿದಂತೆ ಮತ್ತಿತರ ಕಡೆ ಭದ್ರತಾ ಪಡೆಯನ್ನು ಹೆಚ್ಚಿಸಲಾಗಿದೆ. ವಿಶೇಷವಾಗಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಮೊದಲ ಬಾರಿಗೆ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ.
8
+ ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುವ ತಂತ್ರವನ್ನು ಕರಗತ ಮಾಡಿಕೊಂಡಿದ್ದಾರೆ ಎಂಬುದಕ್ಕೆ ವಶಪಡಿಸಿಕೊಂಡಿರುವ ವಸ್ತುಗಳೇ ಸಾಕ್ಷಿಯಾಗಿವೆ.
eesanje/url_46_201_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ 22ರಂದು ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಯಡಿಯೂರಪ್ಪ
2
+ ನವದೆಹಲಿ,ಮಾ.20-ರಾಜ್ಯದ ಬಾಕಿರುವ ಐದು ಲೋಕಸಭಾ ಕ್ಷೇತ್ರಗಳಿಗೆ ಇದೇ 22ರಂದು ಕೇಂದ್ರ ವರಿಷ್ಠರು ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಚರ್ಚಿಸಲಾಗಿದೆ. 22ರಂದು ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಚರ್ಚಿಸಿದ ಬಳಿಕ ಅಂತಿಮ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು.
4
+ ಬೆಳಗಾವಿ, ಉತ್ತರಕನ್ನಡ, ಕೋಲಾರ, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲಾಗಿದೆ. ಕೆಲವು ಕಾರಣಗಳಿಂದ ಚಿತ್ರದುರ್ಗ ಮತ್ತು ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಬಹುತೇಕ ಮೂರು ಕ್ಷೇತ್ರಗಳಿಗೆ 22ರಂದು ಅಭ್ಯರ್ಥಿ ಹೆಸರು ಘೋಷಣೆಯಾಗಬಹುದು. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು, ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾದರೆ ನಾವು ಎಲ್ಲದಕ್ಕೂ ಸಿದ್ಧರಾಗಬೇಕೆಂದು ಮನವಿ ಮಾಡಿದರು.
5
+ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕೋಲಾರ ಕ್ಷೇತ್ರವನ್ನು ನಾವು ಜೆಡಿಎಸ್‍ಗೆ ಬಿಟ್ಟುಕೊಡಬೇಕು. ನಮ್ಮ ಸಂಸದರಾಗಿರುವ ಮುನಿಸ್ವಾಮಿಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ. ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಬಿಎಸ್‍ವೈ ಸ್ಪಷ್ಟಪಡಿಸಿದರು.
6
+ ಟಿಕೆಟ್ ಆಕಾಂಕ್ಷಿಗಳಾಗಿದ್ದ ಜೆ.ಸಿ.ಮಾಧುಸ್ವಾಮಿ, ಕರಡಿ ಸಂಗಣ್ಣ ಸೇರಿದಂತೆ ಅಸಮಾಧಾನಿತರ ಜೊತೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅವರಿಗೆ ಯಾವುದೇ ರೀತಿಯ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸೂಚಿಸಲಾಗಿದೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
7
+ ಇನ್ನು ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ, ಮಗನಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಪುತ್ರನಿಗೆ ನಾನೇಕೆ ಟಿಕಟ್ ತಪ್ಪಿಸಲಿ, 25 ಕ್ಷೇತ್ರಗಳಿಗೆ ನಾನೊಬ್ಬನೆ ತೀರ್ಮಾನಿಸುವುದಿಲ್ಲ. ವರಿಷ್ಠರು ಅಳೆದುತೂಗಿ ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು. ಈಶ್ವರಪ್ಪನವರಿಗೆ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಲಾಗಿದೆ. ನಾನೇ ಅವರ ಜೊತೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ. ಆದರೆ ಅವರು ಆಧಾರ ರಹಿತ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಸಿಡಿಮಿಡಿಗೊಂಡರು.
8
+ ಕಳೆದ ಜೂನ್‍ನಲ್ಲೇ ಪುತ್ರನಿಗೆ ವಿಧಾನಪರಿಷತ್ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದೆವು. ಅದಕ್ಕೆ ಅವರು ಒಪ್ಪಲಿಲ್ಲ. ಹಾವೇರಿಗೆ ಬೇರೆ ಬೇರೆ ಕಾರಣಗಳಿಗಾಗಿ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಇದನ್ನು ಅವರು ಅರ್ಥ ಮಾಡಿಕೊಳ್ಳದಿದ್ದರೆ ಹೇಗೆ? ಎಂದು ಬಿಎಸ್‍ವೈ ಪ್ರಶ್ನಿಸಿದರು.
9
+ ಕರಡಿಸಂಗಣ್ಣ , ಡಿ.ವಿ.ಸದಾನಂದಗೌಡ ಸೇರಿದಂತೆ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಎಲ್ಲರೂ ಮೋದಿಗಾಗಿ ಶ್ರಮಿಸಬೇಕು. ರಾಜ್ಯದಲ್ಲಿ ಉತ್ತಮ ಫಲಿತಾಂಶ ಬರಬೇಕೆಂದರೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
10
+ 28 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಾತಾವರಣವಿದೆ. ಜೆಡಿಎಸ್ ಮತ್ತು ನಾವು ಒಗ್ಗಟ್ಟಾಗಿ ಪ್ರಚಾರ ನಡೆಸಿದರೆ ಇದೇನೂ ಕಷ್ಟಕರವಲ್ಲ. ಕಾಂಗ್ರೆಸ್ ಸರ್ಕಾರದಿಂದ ಜನರು ಬೇಸತ್ತು ಬಿಜೆಪಿಯತ್ತ ನೋಡುತ್ತಿದ್ದಾರೆ. ಇದನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ನಾನೇ ಪ್ರಚಾರ ಮಾಡುತ್ತೇನೆ. ಮೋದಿಯವರನ್ನು ಮೂರನೇ ಬಾರಿಗೆ ಅಕಾರಕ್ಕೆ ತರಬೇಕೆಂದರೆ ನಾವೆಲ್ಲರೂ ಶ್ರಮಿಸಬೇಕು. ಇದಕ್ಕಾಗಿ ಎಲ್ಲರೂ ಒಂದಾಗಬೇಕೆಂದು ಹೇಳಿದರು.
11
+ ಕಾಂಗ್ರೆಸ್‍ನವರು 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಸೂಕ್ತವಾದ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಸಂಪರ್ಕ ಮಾಡಿ ನಮ್ಮ ಪಕ್ಷಕ್ಕೆ ಬನ್ನಿ ಎಂದು ಗೋಗರೆಯುತ್ತಿದ್ದಾರೆ. ಪ್ರಧಾನಿ ಮೋದಿ ಮುಂದೆ ಅವರಿಗೆ ಹೇಳಿಕೊಳ್ಳುವ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
12
+ ನನಗೆ ರಾಜ್ಯಪಾಲರನ್ನಾಗಿ ಮಾಡುವ ಆಶ್ವಾಸನೆ ನೀಡಲಾಗಿತ್ತು. ಸ್ಥಾನಮಾನಕ್ಕಿಂತ ಪಕ್ಷದ ಹಿತ ಮುಖ್ಯ ಎಂಬ ಕಾರಣಕ್ಕಾಗಿ ಅಧಿಕಾರವನ್ನು ತ್ಯಾಗ ಮಾಡಿದ್ದೇನೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ದುಡುಕಿನಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಬಿಎಸ್‍ವೈ ಸಲಹೆ ಮಾಡಿದರು.