d0922c6ef94824374f5d582ad53a88b58c3029f713a87d776587e5c069725b1e
Browse files- eesanje/url_46_303_6.txt +6 -0
- eesanje/url_46_303_7.txt +8 -0
- eesanje/url_46_303_8.txt +9 -0
- eesanje/url_46_303_9.txt +6 -0
- eesanje/url_46_304_1.txt +6 -0
- eesanje/url_46_304_10.txt +9 -0
- eesanje/url_46_304_11.txt +7 -0
- eesanje/url_46_304_12.txt +11 -0
- eesanje/url_46_304_2.txt +6 -0
- eesanje/url_46_304_3.txt +6 -0
- eesanje/url_46_304_4.txt +8 -0
- eesanje/url_46_304_5.txt +7 -0
- eesanje/url_46_304_6.txt +10 -0
- eesanje/url_46_304_7.txt +12 -0
- eesanje/url_46_304_8.txt +9 -0
- eesanje/url_46_304_9.txt +10 -0
- eesanje/url_46_305_1.txt +11 -0
- eesanje/url_46_305_10.txt +9 -0
- eesanje/url_46_305_11.txt +9 -0
- eesanje/url_46_305_12.txt +7 -0
- eesanje/url_46_305_2.txt +12 -0
- eesanje/url_46_305_3.txt +8 -0
- eesanje/url_46_305_4.txt +14 -0
- eesanje/url_46_305_5.txt +21 -0
- eesanje/url_46_305_6.txt +5 -0
- eesanje/url_46_305_7.txt +6 -0
- eesanje/url_46_305_8.txt +5 -0
- eesanje/url_46_305_9.txt +6 -0
- eesanje/url_46_306_1.txt +20 -0
- eesanje/url_46_306_10.txt +9 -0
- eesanje/url_46_306_11.txt +6 -0
- eesanje/url_46_306_12.txt +7 -0
- eesanje/url_46_306_2.txt +10 -0
- eesanje/url_46_306_3.txt +11 -0
- eesanje/url_46_306_4.txt +8 -0
- eesanje/url_46_306_5.txt +8 -0
- eesanje/url_46_306_6.txt +7 -0
- eesanje/url_46_306_7.txt +14 -0
- eesanje/url_46_306_8.txt +10 -0
- eesanje/url_46_306_9.txt +16 -0
- eesanje/url_46_307_1.txt +6 -0
- eesanje/url_46_307_10.txt +8 -0
- eesanje/url_46_307_11.txt +8 -0
- eesanje/url_46_307_12.txt +11 -0
- eesanje/url_46_307_2.txt +11 -0
- eesanje/url_46_307_3.txt +14 -0
- eesanje/url_46_307_4.txt +9 -0
- eesanje/url_46_307_5.txt +8 -0
- eesanje/url_46_307_6.txt +16 -0
- eesanje/url_46_307_7.txt +6 -0
eesanje/url_46_303_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
14 ವಾಹನಗಳಿಗೆ ಬೆಂಕಿಯಿಟ್ಟ ನಕ್ಸಲರು
|
2 |
+
ದಾಂತೇವಾಡ, ನ.27 (ಪಿಟಿಐ) ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಶಂಕಿತ ನಕ್ಸಲೀಯರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗಾಲಿ ಕ್ಯಾಂಪ್ನಲ್ಲಿ ಬೆಳಗಿನ ಜಾವ 1.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
|
3 |
+
ಪ್ರತ್ಯಕ್ಷದರ್ಶಿಗಳ ಪ್ರಕಾರ, 40 ರಿಂದ 50 ಅಪರಿಚಿತ ಜನರು, ನಾಗರಿಕರಂತೆ ಬಟ್ಟೆ ಧರಿಸಿದ್ದರು ಮತ್ತು ಅವರಲ್ಲಿ ಕೆಲವರು ಶಸ್ತ್ರಸಜ್ಜಿತರು, ಘಟನಾ ಸ್ಥಳಕ್ಕೆ ತಲುಪಿದರು ಮತ್ತು ಅಲ್ಲಿ ನಿಲ್ಲಿಸಿದ್ದ ಟ್ರಕ್ಗಳು, ಪೊಕ್ಲೇನ್ ಮತ್ತು ಮಣ್ಣು ಚಲಿಸುವ ಯಂತ್ರಗಳು ಸೇರಿದಂತೆ 14 ವಾಹನಗಳು ಮತ್ತು ಯಂತ್ರಗಳನ್ನು ಸುಟ್ಟು ಹಾಕಿದರು ಎಂದು ಅವರು ಹೇಳಿದರು.
|
4 |
+
ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ
|
5 |
+
ಖಾಸಗಿ ನಿರ್ಮಾಣ ಸಂಸ್ಥೆಗೆ ಸೇರಿದ 13 ವಾಹನಗಳು ಮತ್ತು ಯಂತ್ರಗಳು ದಂತೇವಾಡ ಮತ್ತು ಬಾಚೇಲಿ ನಡುವೆ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದರೆ, ನೀರಿನ ಟ್ಯಾಂಕರ್ ರೈಲ್ವೆ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು.
|
6 |
+
ಕೂಡಲೇ ಎಚ್ಚೆತ್ತ ಭಾನ್ಸಿ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ ಎಂದು ಅವರು ಹೇಳಿದರು. ಮೇಲ್ನೋಟಕ್ಕೆ ಇದು ನಕ್ಸಲೀಯರ ಕೈವಾಡವಿದ್ದು, ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
|
eesanje/url_46_303_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಧಾನಿ ಮೋದಿ ಶ್ಲಾಘನೆ ಖುಷಿ ತಂದಿದೆ : ವರ್ಷಾ
|
2 |
+
ಬೆಂಗಳೂರು, ನ.27 (ಪಿಟಿಐ) – ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಎಂಟೆಕ್ ಪದವೀಧರರೊಬ್ಬರು ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನಿಂದ ಪ್ರೇರಿತರಾಗಿ ಬಾಳೆ ಕಾಂಡದಿಂದ ಉತ್ಪನ್ನಗಳನ್ನು ತಯಾರಿಸುವ ಉದ್ಯಮವನ್ನು ಪ್ರಾರಂಭಿಸಿ ಪ್ರಧಾನಿ ನರೇಂದ್ರ ಮೋದಿಯವರ ಪುರಸ್ಕಾರ ಗಳಿಸಿದ್ದಾರೆ.
|
3 |
+
ತಮ್ಮ ಮಾಸಿಕ ಕಾರ್ಯಕ್ರಮದ ಭಾನುವಾರದ ಸಂಚಿಕೆಯಲ್ಲಿ, ಈ ಉಪಕ್ರಮವು ಹಲವಾರು ಜನರನ್ನು ಪ್ರೇರೇಪಿಸಿದೆ ಎಂದು ಪ್ರಧಾನಿ ಹೇಳಿದರು. ಈ ಕಾರ್ಯಕ್ರಮದ ಸಂಚಿಕೆಯಿಂದ ಪ್ರೇರಿತರಾದ ಚಾಮರಾಜನಗರದ ವರ್ಷಾ ಅವರು ಬಾಳೆಗಿಡದಿಂದ ಗೊಬ್ಬರ ಉತ್ಪಾದಿಸುವ ವ್ಯವಹಾರವನ್ನು ಪ್ರಾರಂಭಿಸಿದರು ಎಂದು ಪ್ರಧಾನಿ ಹೇಳಿದರು. ಮನ್ ಕಿ ಬಾತ್ ವರ್ಷಾ ಅವರನ್ನು ಅವರ ಕಾಲಿನ ಮೇಲೆ ನಿಲ್ಲುವಂತೆ ಪ್ರೇರೇಪಿಸಿತು.
|
4 |
+
ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ
|
5 |
+
ಈ ಕಾರ್ಯಕ್ರಮದ ಸಂಚಿಕೆಯಿಂದ ಪ್ರೇರಿತರಾದ ಅವರು ಬಾಳೆಹಣ್ಣಿನಿಂದ ಜೈವಿಕ ಗೊಬ್ಬರವನ್ನು ತಯಾರಿಸಲು ಪ್ರಾರಂಭಿಸಿದರು. ಪ್ರಕೃತಿಯನ್ನು ಪ್ರೀತಿಸುವ ವರ್ಷಾ ಅವರ ಈ ಉಪಕ್ರಮವು ಇತರರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಮೋದಿ ಹೇಳಿದರು.
|
6 |
+
ಚಾಮರಾಜನಗರದ ಉಮ್ಮತ್ತೂರಿನವರಾದ ವರ್ಷಾ ಅವರು ತಮ್ಮ ಆಕೃತಿ ಪರಿಸರ ಸ್ನೇಹಿ ಎಂಟರ್ಪ್ರೈಸಸ್ ಅನ್ನು ಬಾಳೆ ಕಾಂಡದ ಫೈಬರ್ ಬಳಸಿ ಮ್ಯಾಟ್ಸ್, ಮೊಬೈಲ್ ಸ್ಟ್ಯಾಂಡ್ಗಳು, ಪೆನ್ ಸ್ಟ್ಯಾಂಡ್ಗಳು, ಟೋಪಿಗಳು ಮತ್ತು ಫ್ರಿಜ್ ಕವರ್ಗಳಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಲು ಪ್ರಾರಂಭಿಸಿದರು.
|
7 |
+
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವರ್ಷಾ, ಕೋವಿಡ್ ಲಾಕ್ಡೌನ್ ಸಮಯಮನ್ ಕಿ ಬಾತ್ ಸಂಚಿಕೆಗಳಲ್ಲಿ ಪ್ರಧಾನಿಯವರ ಮಾತುಗಳನ್ನು ಕೇಳಿ ಸೂರ್ತಿ ಪಡೆದಿದ್ದೇನೆ ಎಂದಿದ್ದಾರೆ. ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಹಲವಾರು ವ್ಯವಹಾರಗಳು ಸ್ಥಗಿತಗೊಂಡಾಗ ಬಾಳೆ ನಾರುಗಳನ್ನು ಬಳಸಿ ಉದ್ಯಮವನ್ನು ಪ್ರಾರಂಭಿಸಿದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ ಎಂದು ಅವರು ಹೇಳಿದರು.
|
8 |
+
ಪ್ರಧಾನಿ ನನ್ನ ಕೆಲಸವನ್ನು ಗುರುತಿಸುತ್ತಿರುವುದಕ್ಕೆ ನನಗೆ ಅತ್ಯಂತ ಸಂತೋಷವಾಗಿದೆ. ನಾನು ಈಗ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಪ್ರೇರೇಪಿಸುತ್ತಿದ್ದೇನೆ ಎಂದು ವರ್ಷಾ ಹೇಳಿದರು
|
eesanje/url_46_303_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ
|
2 |
+
ಬೆಂಗಳೂರು,ನ.26-ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್ಸಿ ಮೋರ್ಚಾ ವತಿಯಿಂದ ಏರ್ಪಡಿಸಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ. ಡಾ.ಅಂಬೇಡ್ಕರ್ ಹೆಸರನ್ನು ನುಡಿ ಮುತ್ತಾಗಿ ಬಳಸುವ ಕಾಂಗ್ರೆಸ್ ಪಕ್ಷವು ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
|
3 |
+
ನೆಹರೂ ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ ಎಂದ ಅವರು, ಬಿಜೆಪಿ ಸರಕಾರವು ಪಂಚತೀರ್ಥಗಳನ್ನು ಅಭಿವೃದ್ಧಿ ಮಾಡಿದ್ದನ್ನು ನೆನಪಿಸಿದರು. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್ ಎಂದು ವಿವರಿಸಿದರು.
|
4 |
+
26 ನವೆಂಬರ್ ಅನ್ನು ಸಂವಿಧಾನ ಸಮರ್ಪಣಾ ದಿನ ಎಂದು ಘೋಷಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದೇ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯವರು. ಬಿಜೆಪಿ ಉದ್ದೇಶವೇ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ನೀಡುವುದು ಎಂದರು.
|
5 |
+
ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
|
6 |
+
ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ದಿನ. 1949 ನವೆಂಬರ್ 26 ರಂದು ಭಾರತೀಯರಿಗೆ ಪವಿತ್ರವಾದ ಸಂವಿಧಾನವನ್ನು ಅಂಗೀಕರಿಸಿದ ದಿನ. ಭಾರತರತ್ನ ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕೀಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಬಾಸಾಹೇಬರ ಆಶಯವನ್ನು ಮೋದಿಜೀ ಅವರು ಅನುಷ್ಠಾನ ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸುವ ಮಹತ್ವದ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲೂ ಇದೆ ಎಂದು ತಿಳಿಸಿದರು.
|
7 |
+
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಅತಿಥಿಯಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡ���ನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಪಕ್ಷ ಮಾಡಲಿಲ್ಲ ಎಂದು ತಿಳಿಸಿದರು.
|
8 |
+
ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು
|
9 |
+
ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ,ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಪಕ್ಷದ ಪದಾ„ಕಾರಿಗಳು, ಎಸ್ಸಿ ಮೋರ್ಚಾ ಪದಾ„ಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
|
eesanje/url_46_303_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾಂತರಾಜು ಆಯೋಗದ ವರದಿಯಲ್ಲಿ ಲೋಪ, ನೈಜ ವರದಿ ತಯಾರಿಕೆಗೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ
|
2 |
+
ಬೆಂಗಳೂರು,ನ.26- ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕೆಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕರಾದ ಆಡಿಟರ್ ನಾಗರಾಜ್ ಯಲಚವಾಡಿ ಒತ್ತಾಯಿಸಿದ್ದಾರೆ. ಪ್ರತಿ ಮನೆಗೂ ಹೋಗಿ ಸರ್ವೆ ಮಾಡುವುದರ ಮೂಲಕ ನೈಜ ವರದಿಯನ್ನು ಸಿದ್ದಪಡಿಸಲು ಆದೇಶಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
|
3 |
+
ಕಳೆದ 50 ವರ್ಷಗಳಿಂದ ಮೀಸಲಾತಿ ಸೌಲಭ್ಯ ಪಡೆಯುತ್ತಿರುವ ಸಮುದಾಯ ಬಗ್ಗೆ ನಾವು ಯಾವತ್ತೂ ವಿರೋಧವನ್ನು ವ್ಯಕ್ತಪಡಿಸಿಲ್ಲ. ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಿದ್ದಪಡಿಸಲಾದ ವರದಿಯು 8 ವರ್ಷಗಳಷ್ಟು ಹಳೆಯದಾಗಿದ್ದು, ವರದಿಯ ಬಗ್ಗೆ ಹಲವಾರು ಸಂಶಯಗಳು ವ್ಯಕ್ತವಾಗಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
4 |
+
ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
|
5 |
+
ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡುವುದರ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಎಲ್ಲಾ ಸಮುದಾಯದ ಜನಾಂಗಕ್ಕೂ ಕೂಡ ಮೀಸಲಾತಿ ಸೌಲಭ್ಯ ದೊರಕಬೇಕೆಂಬ ಆಶಯವಿದೆ. ಅದರ ವಿಚಾರವಾಗಿ ಅಹಿಂದ ರಾಮಚಂದ್ರಪ್ಪರು ತಿಳಿದುಕೊಳ್ಳದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಹೇಳಿರುವುದು ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
|
6 |
+
ಯಾವುದೇ ಸಮಾಜದ ವ್ಯಕ್ತಿ ಜನಪ್ರತಿನಿ„ಯಾದರೂ ಕೂಡ ಅವರವರ ಸಮುದಾಯಕ್ಕೆ ಸಂಬಂಧಪಟ್ಟ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ , ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಹೊಂದಿರುತ್ತಾರೆ. ಆದರೆ ಉಪಮುಖ್ಯಮಂತ್ರಿ ರಾಜೀನಾಮೆ ನೀಡಿಬೇಕೆಂದು ಒತ್ತಾಯಿಸುವುದು ಸರಿಯಾದ ಮಾರ್ಗವಲ್ಲ ಎಂದಿದ್ದಾರೆ.
|
eesanje/url_46_304_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ : ವಿಜಯೇಂದ್ರ
|
2 |
+
ಬೆಂಗಳೂರು,ನ.26- ಬಿಜೆಪಿ ಕಾರ್ಯಕರ್ತರಿಗೆ ತೊಂದರೆ, ಕಿರುಕುಳ, ನೀಡಿದರೆ ಅವರಿಗೆ ಕಾನೂನಿನ ನೆರವು ನೀಡಲು ಅನುಕೂಲವಾಗುವಂತೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ನ್ನು ತೆರೆಯುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
|
3 |
+
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನ ನಮಗೆ ಕೊಡ ಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ ಎಂದು ಅಭಯ ನೀಡಿದ್ದಾರೆ.
|
4 |
+
ಸಾಮಾಜಿಕ ಜಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೋಲಿಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
|
5 |
+
ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು
|
6 |
+
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಧೈರ್ಯ ತುಂಬಿದ್ದಾರೆ.
|
eesanje/url_46_304_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಸಲು ಜೆಡಿಎಸ್ ಸಿದ್ದತೆ
|
2 |
+
ಬೆಂಗಳೂರು, ನ.25-ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಜೆಡಿಎಸ್ ನಡೆಸಿರುವ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಲಿದೆ.ಜಿಲ್ಲಾವಾರು ಬರ ಅಧ್ಯಯನದ ಮಾಹಿತಿಯನ್ನು ಆಧರಿಸಿ ಜೆಡಿಎಸ್ ವರದಿಯನ್ನು ಸಿದ್ಧಪಡಿಸುತ್ತಿದೆ.
|
3 |
+
ಅಧ್ಯಯನ ಪ್ರವಾಸದ ಸಂದರ್ಭದಲ್ಲಿ ಕಂಡು ಬಂದ ವಾಸ್ತವ ಸಂಗತಿಗಳು, ರೈತರೊಂದಿಗೆ ನಡೆಸಿದ ಮಾತುಕತೆಯ ಅಂಶವನ್ನು ವರದಿ ಒಳಗೊಂಡಿರುತ್ತದೆ. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಈ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
4 |
+
ಅಲ್ಲದೆ, ಅಧಿವೇಶನದಲ್ಲಿ ಬರ ಪರಿಸ್ಥಿತಿಯಿಂದ ರೈತರು ಹಾಗೂ ನಾಡಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಲು ಉದ್ದೇಶಿಸಿದೆ. ರಾಜ್ಯ ಸರ್ಕಾರ ಸಮರ್ಪಕ ಬರ ಪರಿಹಾರ ಒದಗಿಸಲು ವಿಫಲವಾಗಿದೆ ಎಂದು ಈಗಾಗಲೇ ಆರೋಪಿಸಿದೆ.
|
5 |
+
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಜಿಲ್ಲಾವಾರು ತಂಡಗಳನ್ನು ರಚನೆ ಮಾಡಿತ್ತು. ಆಯಾ ಜಿಲ್ಲೆಯಲ್ಲಿನ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದರು.
|
6 |
+
ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್
|
7 |
+
ಆಯಾ ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಪರಾಭವಗೊಂಡಿರುವ ಅಭ್ಯರ್ಥಿಗಳು, ಮತ್ತಿತರ ಹಿರಿಯ ಮುಖಂಡರನ್ನು ಒಳಗೊಂಡ 31 ತಂಡಗಳನ್ನು ರಚನೆ ಮಾಡಲಾಗಿತ್ತು. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಚನೆ ಮಾಡಲಾಗಿದ್ದ ತಂಡಗಳು 31 ಜಿಲ್ಲೆಗಳಿಗೂ ಭೇಟಿ ನೀಡಿ ದೀಪಾವಳಿ ಹಬ್ಬದ ಒಳಗಾಗಿ ಅಧ್ಯಯನ ಮುಗಿಸಿ ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು.
|
8 |
+
ಪಕ್ಷದ ಕೇಂದ್ರ ಕಚೇರಿಯು ಆಯಾ ತಂಡದ ಮುಖ್ಯಸ್ಥರಿಂದ ಬರ ಅಧ್ಯಯನದ ಮಾಹಿತಿಯನ್ನು ಕಲೆ ಹಾಕಿದೆ. ಎಲ್ಲಾ ಜಿಲ್ಲೆಗಳ ಮಾಹಿತಿ ಒಳಗೊಂಡ ಬರ ಕುರಿತ ವರದಿಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಬೆಳೆ ಹಾನಿಗೆ ಒಳಗಾಗಿರುವ ಪ್ರತಿ ಪ್ರದೇಶಕ್ಕೂ ಭೇಟಿ ನೀಡಿ, ಸಂಕಷ್ಟದಲ್ಲಿರುವ ರೈತರ ಜತೆ ನೇರ ಮಾತುಕತೆ ನಡೆಸಿ ವರದಿಗಳನ್ನು ಸಿದ್ಧಪಡಿಸಬೇಕು ಎಂದು ಮುಖಂಡರಿಗೆ ಸೂಚಿಸಲಾಗಿತ್ತು. ಈ ಅಧ್ಯಯನ ವರದಿ ಮುಂದಿಟ್ಟುಕೊಂಡು ಪಕ್ಷವು ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು.
|
9 |
+
ಒಂದೆಡೆ ಬರ ಮತ್ತೊಂದೆಡೆ ವಿದ್ಯುತ್ ಅಭಾವದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಪರವಾಗಿ ಪಕ್ಷ ಹೋರಾಟ ನಡೆಸುವ ಪೂರ್ವಭಾವಿಯಾಗಿ ಅಧ್ಯಯನ ನಡೆಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದ್ದರು. ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಿದೆ.
|
eesanje/url_46_304_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್
|
2 |
+
ಬೆಂಗಳೂರು,ನ.24- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆ ಹಿಂಪಡೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ನ್ಯಾಯಲಯದಲ್ಲಿ ಪ್ರಶ್ನೆ ಮಾಡುತ್ತೇನೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
|
3 |
+
ಈ ಕುರಿತು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಎರಡು ಪುಟಗಳ ಪತ್ರ ಬರೆದಿರುವ ಯತ್ನಾಳ್, ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಿರುವ ಕ್ರಮವನ್ನು ವಾಪಸ್ ಪಡೆದಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದ್ದಾರೆ. ಶಿವಕುಮಾರ್ ಅವರು ಈ ಹಿಂದೆ ಸಿಬಿಐ ತನಿಖೆ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಈಗಾಗಲೇ ವಜಾಗೊಳಿಸಿದೆ. ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 90 ದಿನದೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ಕೊಟ್ಟಿದೆ ಎಂದು ಹೇಳಿದ್ದಾರೆ.
|
4 |
+
ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಮೇಲಿನ ಆದಾಯಕ್ಕಿಂತ ಮೀರಿದ ಆಸ್ತಿ ಪ್ರಕರಣದ ಅರ್ಜಿ ವಿಚಾರಣೆಯನ್ನು ಇದೇ 29ರಂದು ಹೈಕೋರ್ಟ್ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಹಂತದಲ್ಲಿರುವ ಸರ್ಕಾರ ಮೂಗು ತೂರಿಸುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.
|
5 |
+
ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ
|
6 |
+
ರಾಜ್ಯ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸರ್ಕಾರದ ಪರವಾಗಿ ವರದಿಯನ್ನು ನೀಡಿದ್ದಾರೆ. ಲೋಕಾಯುಕ್ತ ಇಲ್ಲವೇ ಸ್ಥಳೀಯ ಪೊಲೀಸರಿಂದ ಇದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವೇ ಇಲ್ಲ. ಏಕೆಂದರೆ ಶಿವಕುಮಾರ್ ಓರ್ವ ಪ್ರಭಾವಿ ರಾಜಕಾರಣಿ. ಹೀಗಾಗಿ ತನಿಖಾಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.
|
7 |
+
ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರ ಅವರನ್ನು ಸಂಪೂರ್ಣವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಕೂಡಿದೆ. ಹೀಗಾಗಿ ನಾನು ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಲಿದ್ದೇನೆ ಎಂದು ಹೇಳಿದರು.ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಯತ್ನಾಳ್ ಮನವಿ ಮಾಡಿದ್ದಾರೆ.
|
eesanje/url_46_304_12.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ
|
2 |
+
ಬೆಂಗಳೂರು,ನ.24- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ. ತಕ್ಷಣವೇ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡಲಿ ಎಂದು ಮನವಿ ಮಾಡಿದರು.
|
4 |
+
ಐಟಿ ದಾಳಿಯ ವೇಳೆ ರಾಜ್ಯ ಮತ್ತು ಬೇರೆ ಬೇರೆ ಭಾಗಗಳಲ್ಲಿ ಸಾಕಷ್ಟು ಹಣ ಸಿಕಿತ್ತು. ವಿಚಾರಣೆ ನಡೆಯುತ್ತಿರುವ ಹಂತದಲ್ಲೇ ಸರ್ಕಾರದ ಈ ತೀರ್ಮಾನ ಅತ್ಯಂತ ದುರದೃಷ್ಟಕರ. ಸರ್ಕಾರ ಕಾನೂನಿನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ ಎಂದು ದೂರಿದರು. ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲೆಂದೇ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯತೆಗೆದುಕೊಂಡಿದೆ. ಅಷ್ಟಕ್ಕೂ ಏನೂ ತಪ್ಪು ಮಾಡಿಲ್ಲವೆಂದ ಮೇಲೆ ಡಿ.ಕೆ.ಶಿವಕುಮಾರ್ ಹೆದರುವುದು ಏಕೆ ಎಂದು ಪ್ರಶ್ನಿಸಿದರು.
|
5 |
+
ಸಚಿವ ಸಂಪುಟದ ನಿರ್ಧಾರವನ್ನು ಡಿ.ಕೆ.ಶಿವಕುಮಾರ್ ಮೊದಲು ವಿರೋಧಿಸಬೇಕಿತ್ತು. ಇದನ್ನು ನೋಡಿದರೆ ತಪ್ಪು ಮಾಡಿದ್ದೇವೆಂದು ಅವರೇ ಒಪ್ಪಿಕೊಂಡಂತಾಗಿದೆ. ಸಂಪುಟದ ನಿರ್ಧಾರವನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.
|
6 |
+
ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ
|
7 |
+
ಸರ್ಕಾರದ ತೀರ್ಮಾನದ ವಿರುದ್ಧ ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಅಂತ ಚರ್ಚೆ ನಡೆಸಿ ನಿರ್ಧರಿಸಲಿದೆ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತ ಆಗಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಆಗಿದೆ ಎಂಬ ಮಾಹಿತಿ ಆಧಾರದಲ್ಲಿ ಸಿಬಿಐಗೆ ತನಿಖೆಗೆ ಅನುಮತಿ ಕೊಡಲಾಗಿತ್ತು ಎಂದರು.
|
8 |
+
ಡಿಕೆಶಿ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಅವರು ತಾವು ಸತ್ಯಹರಿಶ್ಚಂದ್ರರು ಎಂದು ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ತೋರಿಸಿ ಎಂದು ಹೇಳಿದರು. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರ ಜೊತೆ ಮಾತಾಡಿ ಹೋರಾಟದ ತೀರ್ಮಾನ ಮಾಡುತ್ತೇವೆ. ಪ್ರಾಥಮಿಕವಾಗಿ ಜಾರಿನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಅಕ್ರಮ ಆಸ್ತಿ ಎಂಬುದು ಗೊತ್ತಾಗಿದೆ. ಇಂಥ ಹೊತ್ತಲೇ ಸರ್ಕಾರದ ತೀರ್ಮಾನ ಸರಿಯಲ್ಲ ಎಂದು ಆಕ್ಷೇಪಿಸಿದರು.
|
9 |
+
ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ವಿನಾಕಾರಣ ತಡೆಹಿಡಿಯುವಂತಿಲ್ಲ : ಸುಪ್ರೀಂ
|
10 |
+
ಹಿಂದಿನ ವರದಿ, ಆದೇಶದ ಬಗ್ಗೆ ಮಾತಾಡಲ್ಲ. ಪ್ರಕರಣ ವಿಚಾರಣೆಯಲ್ಲಿರುವಾಗ ಈ ರೀತಿ ಮಾಡುವುದು ಸರಿಯಲ್ಲ, ಅಕ್ಷಮ್ಯ ಅಪರಾಧ ಎಂದರು. ಬೆಳಗಾವಿ ಅಧಿವೇಶದಲ್ಲಿ ಸಾಕಷ್ಟ��� ವಿಚಾರ ಚರ್ಚೆ ಮಾಡುತ್ತೇವೆ. ಬರ ನಿರ್ವಹಣೆ, ಕಬ್ಬು ಬೆಳೆಗಾರರ ಸಮಸ್ಯೆ, ಡಿಕೆಶಿ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.
|
11 |
+
ಸಚಿವ ಜಮೀರ್ ಅಹಮ್ಮದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರ ಹೇಳಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರೊಬ್ಬ ಭಾರತೀಯನೆಂದು ಹೇಳಲು ನಮಗೆ ನಾಚಿಕೆಯಾಗುತ್ತದೆ ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು.
|
eesanje/url_46_304_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ನ.26- ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಣಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
|
3 |
+
ಭ್ರೂಣ ಹತ್ಯೆ ಆರೋಪದ ಹಿನ್ನಲೆಯಲ್ಲಿ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಮೇಲಿನಂತೆ ಪ್ರತಿಕ್ರಿಯಿಸಿದರು. ಮೈಸೂರಿನ ವೈದ್ಯರೊಬ್ಬರನ್ನು ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಲಿಂಗ ಪತ್ತೆ ಆರೋಪದ ಮೇಲೆ ಪೆಪೊಲೀಸರು ಬಂಧಿಸಿದ್ದಾರೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದರು.
|
4 |
+
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ಅವಧಿಯಲ್ಲಿ ಸಿದ್ಧಪಡಿಸಲಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಲು ಅವರು ಇದೇ ಸಂದರ್ಭದಲ್ಲಿ ನಿರಾಕರಿಸಿದರು.
|
5 |
+
ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ
|
6 |
+
ಒಂದು ಗುಂಪು ಮುಖ್ಯಮಂತ್ರಿಯವರನ್ನು ಪದಚ್ಯುತಗೊಳಿಸಲು ಹೊರಟಿದೆ ಎಂಬ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪಾಪ ಈಗ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿಪಕ್ಷ ನಾಯಕರಾದ ಮೇಲೆ ಏನೇನು ಮಾತನಾಡುತ್ತಾರೋ ಮಾತನಾಡಲಿ ಎಂದಷ್ಟೇ ಹೇಳಿದರು.
|
eesanje/url_46_304_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ಗೆ ವೀರತರ್ಪಣ
|
2 |
+
ಆನೇಕಲ್. ನ. 25 – ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಸಕಲ ಸೇನಾ ಗೌರವದೊಂದಿಗೆ ನೆರವೇರಿತು.
|
3 |
+
ಯೋಧ ಕ್ಯಾಪ್ಟನ್ ಪ್ರಾಂಜಲ್ರವರ ಪಾರ್ಥಿವ ಶರೀರವನ್ನು ಜಿಗಣಿ ಸಮೀಪವಿರುವ ನಂದನವನ ಬಡಾವಣೆಯ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನೂರಾರು ಮಂದಿ ದೇಶಭಕ್ತರು ಅಮರ್ ರಹೆ… ಅಮರ್ ರಹೆ ಫ್ರಾಂಜಲ್… ಅಮರ್ ರಹೆ ಎಂದು ಹೇಳುತ್ತಾ ಕ್ಯಾಪ್ಟನ್ ಪ್ರಾಂಜಲ್ಗೆ ಅಂತಿಮ ನಮನ ಸಲ್ಲಿಸಿದರು.
|
4 |
+
ನಂದನವನ ಬಡಾವಣೆಯಿಂದ ಸೇನಾ ವಾಹನದಲ್ಲಿ ಅಂತಿಮ ಯಾತ್ರೆ ಸುಮಾರು 25 ಕಿ.ಮೀ.ಆನೇಕಲ್ ತಹಶೀಲ್ದಾರ್ ಅಕಾರಿಗಳಿಂದ ಪ್ರಾಂಜಲ್ ಕುಟುಂಬದ ಸದಸ್ಯರಿಗೆ ದೈರ್ಯ ತುಂಬುವ ಕೆಲಸವನ್ನು ಮಾಡಿದರು ಜೊತೆಗೆ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆ ಯಾಗದಂತೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯಾದ ಸಿದ್ದತೆಗಳನ್ನು ಮಾಡಲಾಗಿತ್ತು.ಇಂದು ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
|
5 |
+
ಗಣ್ಯರಿಂದ ಅಂತಿಮ ದರ್ಶನ:ನಿನ್ನೆ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಪ್ರಾರ್ಥೀವ ಶರೀರವನ್ನು ತರಲಾಯಿತು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರು ಗೌರವ ನಮನ ಸಲ್ಲಿಸಿದರು.
|
6 |
+
ಇಂದು ಬೆಳಗ್ಗೆ ಸಂಸದ ಡಿ.ಕೆ. ಸುರೇಶ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
|
eesanje/url_46_304_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಡಿಪ್ಟೇಕ್ ಚರ್ಚೆ
|
2 |
+
ಬೆಂಗಳೂರು,ನ.25- ಇದೇ 29ರಿಂದ ನಗರದಲ್ಲಿ ನಡೆಯುವ ಬೆಂಗಳೂರು-ಟೆಕ್ ಶೃಂಗಸಭೆ ಅಂಗವಾಗಿ ಐಟಿಇ-ಡಿಪ್ಟೇಕ್ ಟ್ರಾಕ್ ಜಿಸಿಸಿಗಳಿಗೆ ಅವಕಾಶಗಳು, ಕೃತಕ ಬುದ್ದಮತ್ತೆ, ಸುರಕ್ಷತೆಗಾಗಿ ತಂತ್ರಜ್ಞಾನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆಗಳಾಗಲಿವೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
|
3 |
+
ಪತ್ರಿಕಾ ಗೋಷ್ಟಿಯಲ್ಲಿಂದು ಮಾತನಾಡಿದ ಅವರು, ವಿಶ್ವದ 30 ದೇಶಗಳ ಮಾಹಿತಿ ತಂತ್ರಜ್ಞಾನ ನಾಯಕರು, ನವೋದ್ಯಮಗಳ ಹೂಡಿಕೆದಾರರು, ಸಂಶೋಧನಾ ಪ್ರಯೋಗಾಲಯಗಳ ತಜ್ಞರ ಸಮಾವೇಶಕ್ಕೆ ಸಮ್ಮೇಳನ ಸಾಕ್ಷಿಯಾಗಲಿದೆ. 26ನೇ ಆವೃತ್ತಿಯ ಸಮ್ಮೇಳನದಲ್ಲಿ ದಂತಕಥೆ, ಪರಂಪರೆ, ನಾಯಕತ್ವ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತದ್ದನ್ನು ಸಾಧಿಸಿದ ನಾರಾಯಣಮೂರ್ತಿ ಹಾಗೂ ಇತರರ ದಂತಕಥೆಗಳ ವಿಶ್ಲೇಷಣೆ ಸಂವಾದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
|
4 |
+
ವೈವಿಧ್ಯಮಯ, ಉತ್ಕøಷ್ಟ ಕಾರ್ಯಕ್ರಮಗಳೊಂದಿಗೆ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಂವಾದಗಳು, ಡಿಪ್ಟೇಕ್, ಜಾಗತಿಕ ಆವಿಷ್ಕಾರಗಳು, ಆರ್ ಅಂಡ್ ಆರ್ ಲ್ಯಾಬ್-2, ಬಿ2ಬಿ ಸಭೆಗಳು, ರಫ್ತು ಪ್ರಶಸ್ತಿಗಳು ಸೇರಿದಂತೆ ಹಲವು ಆಯಾಮಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.
|
5 |
+
ಭವಿಷ್ಯದ ಸೈಬರ್ ಸುರಕ್ಷತೆ, ಸೈಬರ್ ವಾರ್ ಫೇರ್, 5ಜಿ ಅಳವಡಿಕೆ, ವೈರ್ಲೆಸ್ ತಂತ್ರಜ್ಞಾನ, ಸೆಮಿಕಂಡಕ್ಟರ್ ವಿಚಾರಗಳ ವಿನಿಮಯವಾಗಲಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಇಸ್ರೋದ ಚಂದ್ರಯಾನ-3ರ ಲ್ಯಾಂಡರ್ ಮಾದರಿಯನ್ನು ಪ್ರದರ್ಶಿಸಲಾಗುತ್ತಿದೆ ಎಂದರು.
|
6 |
+
ಭ್ರಷ್ಟರ ಪೋಷಕ ಸಿದ್ದರಾಮಯ್ಯ: ಬಿಜೆಪಿ ಕಿಡಿ
|
7 |
+
ಪರಿಸರಸ್ನೇಹಿಯಾದ ಕ್ರಮಗಳಿಗೆ ಉತ್ತೇಜನ ನೀಡಲಾಗುತ್ತಿದೆ. 75 ಸೆಷನ್ಗಳು, 400ಕ್ಕೂ ಹೆಚ್ಚು ಭಾಷಣಕಾರರು, 350ಕ್ಕೂ ಹೆಚ್ಚು ನವೋದ್ಯಮಗಳು, 600ಕ್ಕೂ ಹೆಚ್ಚು ಪ್ರದರ್ಶಕರು, 20 ಸಾವಿರಕ್ಕೂ ಹೆಚ್ಚಿದ ವ್ಯಾಪಾರಿಗಳು ಸಮ್ಮೇಳನದ ಭಾಗವಾಗಲಿದ್ದಾರೆ ಎಂದು ವಿವರಿಸಿದರು.
|
8 |
+
ಮುಂದಿನ ಎರಡು ವರ್ಷಗಳ ಪೈಕಿ 2024-2025ರಲ್ಲಿ ನವೆಂಬರ್ 19-21ರಂದು ಬೆಂಗಳೂರು ಟೆಕ್ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಸಮ್ಮೇಳನದಲ್ಲಿ ದೇಶ, ವಿದೇಶಗಳ ಪ್ರಖ್ಯಾತ ಸಂಸ್ಥೆಗಳು ಭಾಗವಹಿಸುತ್ತಾರೆ ಎಂದು ತಿಳಿಸಿದರು.
|
eesanje/url_46_304_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಭ್ರಷ್ಟರ ಪೋಷಕ ಸಿದ್ದರಾಮಯ್ಯ: ಬಿಜೆಪಿ ಕಿಡಿ
|
2 |
+
ಬೆಂಗಳೂರು, ನ.25- ಕಾಂಗ್ರೆಸ್ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆರಳು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
|
3 |
+
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್ನ 447 ಕೋಟಿ ಮೆಗಾ ಹಗರಣದಿಂದ ಡಿಕೆಶಿ ಅವರನ್ನು ಸಂರಕ್ಷಿಸಿದ್ದೂ ಈ ಭ್ರಷ್ಟ ಪೋಷಕ ಎಂದು ವಾಗ್ದಾಳಿ ನಡೆಸಿದೆ.
|
4 |
+
ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಜಾ ಮಾಡಿದ್ದೇ ಈ ಭ್ರಷ್ಟ ಪೋಷಕ. 1,700 ಪಿಎಫ್ಐ ಪ್ರಕರಣಗಳನ್ನು ಹಿಂಪಡೆದದ್ದು ಈ ಭ್ರಷ್ಟ ಪೋಷಕ, ಹೈಕಮಾಂಡ್ಗೆ 1,000 ಕೋಟಿ ಕಪ್ಪ ಸಾಗಿಸಿದ ಎಂಎಲ್ಸಿ ಗೋವಿಂದರಾಜು ಅವರನ್ನು ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಖಡಕ್ ಅಧಿಕಾರಿ ಅನುರಾಗ್ ತಿವಾರಿ, ಗಣಪತಿ ಅವರನ್ನು ಸಾವಿಗೆ ತಳ್ಳಿ ಕುಚುಕು ಗೆಳೆಯ ಕೆ. ಜೆ. ಜಾರ್ಜ್ ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ ಎಂದು ಗುಡುಗಿದೆ.
|
5 |
+
ಇಜಿಎಲ್ ಅಕ್ರಮದಲ್ಲಿ ಕೆ. ಜೆ. ಜಾರ್ಜ್ಗೆ ದಡ ಮುಟ್ಟಿಸಿದ್ದೂ ಈ ಭ್ರಷ್ಟ ಪೋಷಕರೇ. ಕಾಂಗ್ರೆಸ್ ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಟುಕಿದೆ.
|
6 |
+
ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ
|
7 |
+
ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದಿದೆ.
|
eesanje/url_46_304_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಮಿತ್ ಷಾ ನನ್ನ ಜೀವ ತೆಗೆದರು : ಸೋಮಣ್ಣ
|
2 |
+
ಬೆಂಗಳೂರು,ನ.25- ನಾನು ಎರಡು ಕ್ಷೇತ್ರದಲ್ಲಿ ಸ್ರ್ಪಧಿಸಿದ್ದೇ ಮಹಾ ಅಪರಾಧವಾಯಿತು. ಗೃಹ ಸಚಿವ ಅಮಿತ್ ಷಾ ಅವರು ನಮ್ಮ ಮನೆಯಲ್ಲೇ ಕುಳಿತು ನನ್ನ ಜೀವ ತೆಗೆದರು ಎಂದು ಮಾಜಿ ಸಚಿವ ವಿ.ಸೋಮಣ್ಣ ತಮ್ಮ ಬೇಗುದಿಯನ್ನು ಹೊರ ಹಾಕಿದ್ದಾರೆ.
|
3 |
+
ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿಕೊಟ್ಟ ಅವರು ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಠದಲ್ಲಿ ಶ್ರೀಗಳ ಜೊತೆ ಗೌಪ್ಯವಾಗಿ ಮಾತನಾಡುತ್ತಿದ್ದ ಸೋಮಣ್ಣನವರು, ನಾನು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಹೋಗದಿದ್ದರೆ ನನಗೆ ಇಂದು ದುಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವಾಮೀಜಿ ಮುಂದೆ ನೋವಿನಿಂದಲೇ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
|
4 |
+
ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ನಾನು ಸ್ಪರ್ಧೆ ಮಾಡಬಾರದಿತ್ತು. ಪಕ್ಷದ ಮಾತು ಕೇಳಿ ನನ್ನ ರಾಜಕೀಯ ಜೀವನಕ್ಕೆ ನಾನೇ ಕಲ್ಲು ಹಾಕಿಕೊಂಡೆ. ನಾನು ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೆ. ಆದರೆ ನನಗೆ ಬಲವಂತವಾಗಿ ಸ್ಪರ್ಧೆ ಮಾಡಬೇಕೆಂದು ಒತ್ತಡ ಹಾಕಿದರೆಂದು ಹೇಳಿದರು.
|
5 |
+
ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ನಮ್ಮ ಮನೆಗೆ ಬಂದು ನೀವು ವರುಣಾ ಮತ್ತು ಚಾಮರಾಜನಗರದಿಂದ ಸರ್ಧೆ ಮಾಡಬೇಕೆಂದು ಬಲವಂತ ಮಾಡಿದರು. ನಾನು ವಿಧಿಯಿಲ್ಲದೆ ಒಪ್ಪಿಕೊಂಡೆ. ಅಮಿತ್ ಷಾ ನಮ್ಮ ಮನೆಗೆ ಬಂದು ಪ್ರಾಣ ತೆಗೆದರು ಎಂದು ಸೋಮಣ್ಣ ವಿಷಾದದಿಂದಲೇ ಶ್ರೀಗಳ ಜೊತೆ ತಮ್ಮ ನೋವನ್ನು ವ್ಯಕ್ತಪಡಿಸಿದರು.
|
6 |
+
ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ
|
7 |
+
ಪ್ರಧಾನಿ ನರೇಂದ್ರಮೋದಿ ಅವರು ಕೂಡ ನನಗೆ ಬಲವಂತವಾಗಿ ಸ್ಪರ್ಧೆ ಮಾಡಬೇಕೆಂದರು. ನೀವು ರ್ಸಸಿ ನಾನು ಪ್ರಚಾರ ಮಾಡುತ್ತೇನೆ ಎಂದಾಗ ಒಲ್ಲೆ ಎಂದು ಹೇಳಲು ಆಗಲಿಲ್ಲ ಎಂದರು. ಶ್ರೀಗಳ ಜೊತೆ ಮುಕ್ತವಾಗಿ ಮಾತನಾಡುತ್ತಿದ್ದ ವೇಳೆ ಕ್ಯಾಮೆರಾಗಳನ್ನು ಕಂಡು ಸೋಮಣ್ಣ ತಮ್ಮ ಮಾತು ಬದಲಿಸಿ ಏನೇನೂ ಆಗಿಲ್ಲ ಎಂಬಂತೆ ಸಾಗಹಾಕುವ ಪ್ರಯತ್ನ ಮಾಡಿದರು.
|
8 |
+
ಕ್ಯಾರೆ ಎನ್ನದ ಸೋಮಣ್ಣ:ಇದಕ್ಕೂ ಮುನ್ನ ಮಠಕ್ಕೆ ಆಗಮಿಸಿದ ಸೋಮಣ್ಣನವರ ಜೊತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರು. ಮಠದಲ್ಲಿದ್ದ ತಮ್ಮ ಆಪ್ತರೊಬ್ಬರಿಂದ ಸೋಮಣ್ಣಗೆ ಮೊಬೈಲ್ ಫೆÇೀನ್ ಕೊಡುವಂತೆ ಬಿಎಸ್ವೈ ಎರಡು ಬಾರಿ ಕರೆ ಮಾಡಿದರೂ ನಾನು ಯಾರ ಜೊತೆಯೂ ಮಾತನಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರೆಂದು ಗೊತ್ತಾಗಿದೆ.
|
9 |
+
ನಂತರ ತುಮಕೂರು ಸಂಸದ ಜಿ.ಎಸ್.ಬಸವರಾಜ್ ಜೊತೆ ಸೋಮಣ್ಣ ರಹಸ್ಯವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಸೆಂಬರ್ 6ರಂದು ತುಮಕೂರಿನ ಸಿದ್ದಗಂಗಾ ಆವರಣದಲ್ಲಿ ಗುರುಭವನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ��ದು, ತುಮಕೂರಿನ ಜನಪ್ರತಿನಿಗಳನ್ನು ಕಾರ್ಯಕ್ರಮಕ್ಕೆ ಸೋಮಣ್ಣ ಆಹ್ವಾನಿಸಿದ್ದಾರೆ.
|
10 |
+
ಡಿ.6ರ ನಂತರ ನಾನು ಕೆಲವು ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಖುದ್ದು ಸೋಮಣ್ಣನವರೇ ಹೇಳಿರುವುದರಿಂದ ಅವರ ರಾಜಕೀಯ ನಡೆ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
|
eesanje/url_46_304_7.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಲ್ಲಿ ನಿಲ್ಲದ ಬಡಿದಾಟ: ದೆಹಲಿಯತ್ತ ಅತೃಪ್ತರ ಬಣ
|
2 |
+
ಬೆಂಗಳೂರು,ನ.25- ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ನಂತರ ಉಂಟಾಗಿರುವ ವಿದ್ಯಮಾನಗಳ ಕುರಿತು ಡಿ.7ರಂದು ವರಿಷ್ಠರ ಜೊತೆ ಕೆಲವು ಅಸಮಾಧಾನಿತ ನಾಯಕರು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
|
3 |
+
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೇರಿದಂತೆ ಹಲವರನ್ನು ಮಾಜಿ ಸಚಿವರಾದ ವಿ.ಸೋಮಣ್ಣ, ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಅವರುಗಳು ಡಿ.7, 8 ಮತ್ತು 9ರಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
|
4 |
+
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಯೊಳಗಿನ ಒಂದು ಬಣ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದೆ.
|
5 |
+
ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್ವೈ ಗರಂ
|
6 |
+
ವರಿಷ್ಠರು ಆಯ್ಕೆ ಮಾಡುವ ಮುನ್ನ ಸೌಜನ್ಯಕ್ಕಾದರೂ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿಲ್ಲ. ಹಿರಿಯರನ್ನು ಕಡೆಗಣಿಸಿ ಕೇವಲ ಯಡಿಯೂರಪ್ಪ ಪುತ್ರ ಎಂಬ ಒಂದೇ ಕಾರಣಕ್ಕಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ವಿರೋಧಿ ಬಣ ಅಸಮಾಧಾನಗೊಂಡಿದೆ.
|
7 |
+
ಇದರ ನಡುವೆಯೇ ಅತ್ಯಂತ ಮಹತ್ವದ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದಕ್ಕೂ ವಿರೋಧಿ ಬಣ ಕುದಿಯುತ್ತಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅಂತೂ ವರಿಷ್ಠರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
|
8 |
+
ಒಂದು ಹಂತದಲ್ಲಿ ಬಿ.ವೈ. ವಿಜಯೇಂದ್ರ ಯತ್ನಾಳ್ ಅವರ ಮನೆಗೆ ಹೋಗಿ ಸಂಧಾನ ನಡೆಸುವ ಪ್ರಯತ್ನ ಮಾಡಿದರೂ ಫಲ ಕೊಟ್ಟಿಲ್ಲ. ನನ್ನ ಮನೆಗೆ ಅವರು ಬರುವ ಅಗತ್ಯವಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ.ಈ ಅಸಮಾಧಾನ ಇನ್ನಷ್ಟು ಬೆಳೆಯಬಹುದೆಂಬ ಆತಂಕಕ್ಕೆ ಒಳಗಾಗಿರುವ ವರಿಷ್ಠರು ಮಾತುಕತೆಗೆ ಬನ್ನಿ ಎಂದು ಸೋಮಣ್ಣ ಯತ್ನಾಳ್, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಮತ್ತಿತರರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
|
9 |
+
ವಿಜಯೇಂದ್ರ ಮತ್ತು ಆರ್.ಅಶೋಕ್ ಅವರನ್ನು ಎರಡು ಪ್ರಮುಖ ಸ್ಥಾನಗಳಿಗೆ ಆಯ್ಕೆ ಮಾಡಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿರುವುದರಿಂದ ರಾಷ್ಟ್ರೀಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.ಭೇಟಿ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ವೇಳೆ ತಮಗೆ ಪಕ್ಷದಲ್ಲಿ ಯಾವ ರೀತಿ ಹಿನ್ನಡೆಯಾಯಿತು, ಇದಕ್ಕೆ ಯಾರು ಕಾರಣ ಎಂಬ ಇತ್ಯಾದಿ ವಿಷಯಗಳನ್ನು ವರಿಷ್ಟರ ಗಮನಕ್ಕೆ ತರಲು ಮುಂದಾಗಿದ್ದಾರೆ.
|
10 |
+
ಕೆಲವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಕುಟುಂಬದ ಹಿತ ಕಾಪಾಡಲು ಒಳ ಒಪ್ಪಂದ ಮಾಡಿಕೊಂಡು ಚುನಾವ���ೆಯಲ್ಲಿ ಹಿನ್ನಡೆ ಉಂಟು ಮಾಡಿದರೂ ಪುನಃ ಇಂಥವರಿಗೆ ಪಕ್ಷದಲ್ಲಿ ಮಣೆ ಹಾಕಿದರೆ ನಾವು ಹೇಗೆ ರಾಜಕಾರ ಮಾಡಬೇಕೆಂಬ ಪ್ರಶ್ನೆಯನ್ನು ಮುಂದಿಡಲಿದ್ದಾರೆ.
|
11 |
+
ಸುರಂಗ ಕಾರ್ಯಾಚರಣೆಗೆ ಮತ್ತೆ ಅಡ್ಡಿ
|
12 |
+
ಒಂದು ರಾಜಕೀಯ ಪಕ್ಷ ಕೇವಲ ಕುಟುಂಬಕ್ಕೆ ಸೀಮಿತವಾಗಬಾರದು. ಕುಟುಂಬ ರಾಜಕಾರಣವನ್ನು ವಿರೋಸುವ ಬಿಜೆಪಿಯೇ ಯಾರದೋ ಒತ್ತಡಕ್ಕೆ ಮಣಿದು ಇಡೀ ಪಕ್ಷವನ್ನೇ ಅವರ ಸುಪರ್ದಿಗೆ ನೀಡಿದರೆ ನಮ್ಮ ಗತಿ ಏನು? ಎಂಬ ಮೂಲ ಪ್ರಶ್ನೆಯನ್ನು ಮಾಡಲಿದ್ದಾರೆ ಎನ್ನಲಾಗಿದೆ.
|
eesanje/url_46_304_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
2023ನೇ ಸಾಲಿನ ಕೆ-ಟಿಇಟಿ ಫಲಿತಾಂಶ ಪ್ರಕಟ
|
2 |
+
ಬೆಂಗಳೂರು,ನ.25- ಶಾಲಾ ಶಿಕ್ಷಣ ಇಲಾಖೆಯು 2023ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷಾ (ಕೆ-ಟಿಇಟಿ) ಫಲಿತಾಂಶವನ್ನು ಪ್ರಕಟಿಸಿದೆ. ಪತ್ರಿಕೆ 1 ಮತ್ತು 2ರಿಂದ ಒಟ್ಟಾರೆ 64,830 ಮಂದಿ ಅಭ್ಯರ್ಥಿಗಳು ಶಿಕ್ಷಕರಾಗಲು ಅರ್ಹತೆ ಪಡೆದಿದ್ದು, ಇವರೆಲ್ಲರೂ ಸರ್ಕಾರಿ ಶಾಲಾ ಶಿಕ್ಷಕ ಹುದ್ದೆಗಳ ಭರ್ತಿಗೆ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
|
3 |
+
1 ರಿಂದ 5ನೇ ತರಗತಿವರೆಗೆ ಬೋಧನಾ ಅರ್ಹತೆಗೆ ನಡೆಸಲಾದ ಪತ್ರಿಕೆ 1ರ ಪರೀಕ್ಷೆಗೆ ಹಾಜರಾಗಿದ್ದ 1,27,131 ಮಂದಿಯಲ್ಲಿ 14,922 (ಶೇ.11.74) ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 4139 ಪುರುಷರು , 10,783 ಮಹಿಳಾಯರಿದ್ದಾರೆ.
|
4 |
+
ಇನ್ನು 6ರಿಂದ 8ನೇ ತರಗತಿ ವರೆಗಿನ ಬೋಧನಾ ಅರ್ಹತೆಗೆ ನಡೆಸಲಾಗಿದ್ದ ಪತ್ರಿಕೆ- 2 ಪರೀಕ್ಷೆ ಬರೆದಿದ್ದ 3,01,962 ಮಂದಿಯಲ್ಲಿ 64,830 ಮಂದಿ (ಶೇ.28.54) ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ. ಇದರಲ್ಲಿ ಪುರುಷರ ಸಂಖ್ಯೆ 16,268 ಆದರೆ ಮಹಿಳಾ ಅಭ್ಯರ್ಥಿಗಳು 33,634 ಅರ್ಹರಾಗಿದ್ದಾರೆ. ಈ ಪೈಕಿ 187 ಮಂದಿ ಶೇ.80ಕ್ಕಿಂತ ಹೆಚ್ಚು ಫಲಿತಾಂಶ ಪಡೆದಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
|
5 |
+
ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಸಲು ಜೆಡಿಎಸ್ ಸಿದ್ದತೆ
|
6 |
+
ಇನ್ನು ಪತ್ರಿಕೆ 2ನಲ್ಲಿ ಉತ್ತೀರ್ಣರಾದವರ ಪೈಕಿ ಸಮಾಜ ವಿಜ್ಞಾನ ವಿಷಯ ಬೋಧನೆಗೆ 35,349 ಮಂದಿ ಮತ್ತು ಗಣಿತ ಮತ್ತು ವಿಜ್ಞಾನ ವಿಷಯ ಬೋಧನೆಗೆ 14,559 ಮಂದಿ ಅರ್ಹರಾಗಿದ್ದಾರೆ. ಕೆ- ಟಿಇಟಿ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್://... / ... ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ವೀಕ್ಷಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
|
7 |
+
ಡಿ.31ಕ್ಕೆ ಕೆಸೆಟ್ ಪರೀಕ್ಷೆ:ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
|
8 |
+
ಇದೇ ನವೆಂಬರ್ 26ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) 2023ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದ್ದು ನವೆಂಬರ್ 26ರ ಬದಲು ಪರೀಕ್ಷೆಯನ್ನು ಡಿ.31ರಂದು ನಡೆಸಲು ಪ್ರಾಕಾರ ತಾತ್ಕಾಲಿಕ ದಿನಾಂಕ ನಿಗದಿ ಮಾಡಿದೆ. ಇದೇ ದಿನಾಂಕವೇ ಅಂತಿಮ ದಿನಾಂಕ ಆಗಬಹುದು ಅಥವಾ ಬದಲಾವಣೆಯೂ ಆಗಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
|
9 |
+
ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರಶ್ನೆ ಪತ್ರಿಕೆ -1 ಸಾಮಾನ್ಯವಾಗಿರಲಿದೆ. ಅಭ್ಯರ್ಥಿಗಳು ಪರಿಮಾಣಾತ್ಮಕ ತರಬೇತಿಗಿಂತ ಗುಣಾತ್ಮಕ ತರಬೇತಿಗೆ ಹೆಚ್ಚು ಒತ್ತು ನೀಡಬೇಕಾಗುತ್ತದೆ. ಪ್ರಶ್ನೆ ಪತ್ರಿಕೆ-1 ರ ಪಠ್ಯಕ್ರಮದ ಜೊತೆ ಅದರಲ್ಲಿರುವ ವಿವಿಧ ಮಾದರಿಯ ಪ್ರಶ್ನೆಗಳ ಬಗ್ಗೆ ಜ್ಞಾನ ಹೊಂದಿರಬೇಕು.
|
eesanje/url_46_304_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್ವೈ ಗರಂ
|
2 |
+
ಬೆಂಗಳೂರು,ನ.25- ಜಾರಿ ನಿರ್ದೇಶನಾಲಯ(ಇಡಿ)ವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿರ್ಧಾರವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
|
3 |
+
ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾ ಈ ಕ್ರಮವನ್ನು ತೆಗೆದುಕೊಂಡಿತ್ತೆಂದು ಹೇಳಿದರು.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು.ಇದರಲ್ಲಿ ನಿಯಮಗಳ ಉಲ್ಲಂಘನೆಯಾಗಿರುವುದು ಎಲ್ಲಿಂದ ಎಂದು ಪ್ರಶ್ನೆ ಮಾಡಿದರು.
|
5 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಈಗ ತಿರುಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
|
6 |
+
ದೀರ್ಘ ಕಾಲದ ಗೆಳತಿಯ ವರಿಸಿದ ನವದೀಪ್ ಶೈನಿ
|
7 |
+
ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿದ್ದೇನೋ ಅದಕ್ಕೆ ಬದ್ದನಾಗುತ್ತೇನೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಇಂದು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.
|
8 |
+
ಮನೆಗೆ ಹೋಗುವವರು ಯಾರು?:ನಮ್ಮ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರುವುದು ಬೇಡ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೂ ಯಡಿಯೂರಪ್ಪ ತಿರುಗೇಟು ಕೊಟ್ಟರು. ಅವರ ಮನೆಗೆ ಹೋಗುತ್ತೇನೆ ಎಂದವರು ಯಾರು ಎಂದು ಬಿಎಸ್ವೈ ಪ್ರಶ್ನೆ ಮಾಡಿದರು.
|
9 |
+
ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ನಾನು ದೂರವಾಣಿಯಲ್ಲಿ ಸಂಪರ್ಕಿಸುವ ಪ್ರಯತ್ನ ಮಾಡಿದೆ. ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮುಂದಿನ ದಿನಗಳಲ್ಲಿ ಅವರ ಜೊತೆ ಮಾತನಾಡುತ್ತೇನೆಎಂದು ಹೇಳಿದರು.ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜೊತೆ ಸೋಮಣ್ಣ ಮಾತನಾಡಿರುವುದನ್ನು ಗಮನಿಸಿದ್ದೇನೆ. ಫೋನ್ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಬರುವ ದಿನಗಳಲ್ಲಿ ಎಲ್ಲವೂ ಇತ್ಯರ್ಥವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
|
10 |
+
ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲಾಗುವುದು. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅವರಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಬಿಜೆಪಿ ಬಿಟ್ಟು ಹೋಗುವ ಚಿಂತನೆಯಲ್ಲಿ ಅವರಿಲ್ಲ ಎಂದು ಯಡಿಯೂರಪ್ಪ ಹೇಳಿದರು.
|
eesanje/url_46_305_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಕೆಶಿ ಪ್ರಕರಣ, ಕಾನೂನಾತ್ಮಕ ನಿರ್ಧಾರ ತೆಗೆದುಕೊಂಡಿದ್ದೇವೆ : ಪರಮೇಶ್ವರ್
|
2 |
+
ಬೆಂಗಳೂರು, ನ.24- ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ವಹಿಸುವಾಗ ಹಿಂದಿನ ಬಿಜೆಪಿ ಸರ್ಕಾರ ಮಾಡಿದಂತಹ ಲೋಪವನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಇತಿ-ಮಿತಿಯಲ್ಲಿ ತೀರ್ಮಾನ ತೆಗೆದುಕೊಂಡಿದೆ. ನಾವು ಪ್ರಕರಣದ ಸತ್ಯಾಸತ್ಯತೆಯ ಜೇಷ್ಠತೆ ಮೇಲೆ ಚರ್ಚೆ ಮಾಡಿಲ್ಲ. ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಆಗಿದ್ದಂತಹ ಲೋಪಗಳ ಬಗ್ಗೆಯಷ್ಟೇ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಕಾರ್ಯದರ್ಶಿ ಅವರಿಗೆ ಮೌಖಿಕ ಸೂಚನೆ ನೀಡಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು.
|
4 |
+
ಯಾವುದೇ ಶಾಸಕರ ವಿರುದ್ಧ ತನಿಖೆ ಅಥವಾ ವಿಚಾರಣೆಗೆ ಮುನ್ನ ವಿಧಾನಸಭಾಧ್ಯಕ್ಷರ ಪೂರ್ವಾನುಮತಿ ಅಗತ್ಯ. ಆದರೆ, ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಆ ರೀತಿಯ ಯಾವ ಪ್ರಕ್ರಿಯೆಗಳನ್ನೂ ಪಾಲನೆ ಮಾಡಲಾಗಿಲ್ಲ.
|
5 |
+
ಹಿಂದಿನ ಸರ್ಕಾರ ಮಾಡಿದ ಈ ಲೋಪಗಳನ್ನು ನಾವು ಮುಂದುವರೆಸಲು ಸಾಧ್ಯವಿಲ್ಲ. ಅದಕ್ಕಾಗಿ ಸರಿಪಡಿಸುವ ಪ್ರಯತ್ನ ಮಾಡಿದ್ದೇವೆ ಎಂದರು. ಪ್ರಕರಣದ ತನಿಖೆಗೆ ಅನುಮತಿ ನೀಡುವಾಗಲೇ ಆಗ ಅಧಿಕಾರದಲ್ಲಿ ಇದ್ದವರಿಗೆ ಜವಾಬ್ದಾರಿ ಇರಬೇಕಿತ್ತು. ಅದರಲ್ಲೂ ಶಾಸಕರ ವಿರುದ್ಧ ಸಿಬಿಐ ತನಿಖೆಗೆ ವಹಿಸುವಂತಹ ಸೂಕ್ಷ್ಮ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆ ಎದುರಾಗಬಹುದು, ನ್ಯಾಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷವಾಗಬಹುದು ಎಂಬ ಅರಿವಿನ ಅಗತ್ಯವಿತ್ತು.
|
6 |
+
ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ
|
7 |
+
ಸೂಕ್ಷ್ಮ ಪ್ರಕರಣದಲ್ಲಿ ಮುಖ್ಯಮಂತ್ರಿಯವರು ಮೌಖಿಕ ಸೂಚನೆ ನೀಡಿ ಮುಖ್ಯ ಕಾರ್ಯದರ್ಶಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಾರೆ ಎಂದರೆ ಇದು ರಾಜಕೀಯ ಪ್ರೇರಿತವಲ್ಲವೇ ?ಲಿಖಿತ ಸೂಚನೆ ಇಲ್ಲದೆ ಮೌಖಿಕ ಆದೇಶದ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರೆ ಅದನ್ನು ಏನೆಂದು ಭಾವಿಸಬೇಕೆಂದು ಪ್ರಶ್ನಿಸಿದರು.
|
8 |
+
ಬಿಜೆಪಿ ಸರ್ಕಾರದಲ್ಲಿನ ಅಡ್ವೋಕೇಟ್ ಜನರಲ್ ಅವರು ಈ ಪ್ರಕರಣ ಸಿಬಿಐ ತನಿಖೆಗೆ ಸೂಕ್ತವಲ್ಲ ಎಂದಿದ್ದರು. ನಮ್ಮ ಸರ್ಕಾರದ ಅಡ್ವೋಕೇಟ್ ಜನರಲ್ ಕೂಡ ಇದೇ ಅಭಿಪ್ರಾಯ ಹೇಳಿದ್ದಾರೆ. ಅದರ ಆಧಾರದ ಮೇಲೆ ನಾವು ಪ್ರಕ್ರಿಯೆಗಳಲ್ಲಿನ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ.
|
9 |
+
ಎರಡು-ಮೂರು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸುತ್ತೇವೆ. ನ್ಯಾಯಾಲಯಕ್ಕೂ ಸಂಪುಟ ಸಭೆಯ ನಿರ್ಧಾರವನ್ನು ತಿಳಿಸಿ ಹಿಂದಿನ ಸರ್ಕಾರ ಮಾಡಿದ್ದು ಸ��ಿಯಲ್ಲ ಎಂದು ಮನವರಿಕೆ ಮಾಡಿಕೊಡುತ್ತೇವೆ ಎಂದರು.
|
10 |
+
ರಾಜ್ಯ ಸರ್ಕಾರ ಪ್ರಕರಣದಲ್ಲಿನ ಸತ್ಯಾಸತ್ಯತೆ ಬಗ್ಗೆ ಚರ್ಚಿಸಲು ಹೋಗಿಲ್ಲ. ಡಿ.ಕೆ.ಶಿವಕುಮಾರ್ ಅವರು ಅಕ್ರಮ ಆಸ್ತಿ ಮಾಡಿದ್ದಾರೆಯೇ ? ಹೇಗೆ ಸಂಪಾದಿಸಿದ್ದಾರೆ ಎಂಬ ಬಗ್ಗೆ ನಾವು ಒಂದು ಪದವನ್ನೂ ಪ್ರಸ್ತಾಪಿಸಿಲ್ಲ. ಪ್ರಕ್ರಿಯೆಗಳ ಪಾಲನೆಯಲ್ಲಿ ನಷ್ಟವಾದಾಗ ಅದನ್ನು ಸರಿಪಡಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ ಎಂದು ಪುನರುಚ್ಚರಿಸಿದರು.
|
11 |
+
ಸಂಪುಟದ ನಿರ್ಣಯದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಯಾವ ರೀತಿ ಬೇಕಾದರೂ ವ್ಯಾಖ್ಯಾನ ಮಾಡಿಕೊಳ್ಳಬಹುದು. ನಮಗೆ ಅದರ ಬಗ್ಗೆ ಚಿಂತನೆ ಇಲ್ಲ. ಕಾನೂನಾತ್ಮಕವಾಗಿ ಸರಿಯಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂಬುದಷ್ಟೇ ನಮ್ಮ ಸಂದೇಶ ಎಂದರು.
|
eesanje/url_46_305_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್
|
2 |
+
ಕೆಂಗೇರಿ, ನ.23- ನನ್ನ ಕಲಾ ಸೇವೆ ಅತ್ಯಂತ ಕಿರಿದು. ನನಗೆ ದೊರೆತಿರುವ ಕರುನಾಡ ಪ್ರೀತಿ ಅತ್ಯಂತ ಹಿರಿದು ಎಂದು ರಾಕಿಂಗ್ ಸ್ಟಾರ್ ಯಶ್ ಇಂದಿಲ್ಲಿ ಹೇಳಿದರು. ಕೆಂಗೇರಿ ಬಳಿಯ ಬಿಜಿಎಸ್ ಹೆಲ್ತ್ ಅಂಡ್ ಎಜುಕೇಷನ್ ಸಿಟಿ ಕ್ಯಾಂಪಸ್ನಲ್ಲಿಂದು ನಡೆದ 15ನೆ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಮಾತ್ರ ಗಮನ ಹರಿಸಿ. ಅಕ್ಕ ಪಕ್ಕದವರ ತೆಗಳಿಕೆಗೆ ಬೆಲೆ ನೀಡಬೇಡಿ ಎಂದು ಸಲಹೆ ನೀಡಿದರು.
|
3 |
+
ನಿಮ್ಮ ಪ್ರಾಮಾಣಿಕ ಗುರಿಗೆ ಸಹಕಾರ ನೀಡುವವರ ಸಂಪರ್ಕದಲ್ಲಿರಿ. ನಾನು ಕೂಡ ನನ್ನ ಮನದ ಮಾತಿಗೆ ಮಾತ್ರ ಬೆಲೆ ನೀಡಿದ್ದೆ ಎಂದು ಹೇಳಿದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಮೊದಲು ಭೇಟಿ ಮಾಡಿದ ಸಂದರ್ಭ ಇನ್ನೂ ನನ್ನ ಮನದಲ್ಲಿ ಅಚ್ಚ ಹಸಿರಾಗಿದೆ. ಅವರ ದೂರದೃಷ್ಟಿ, ಶೈಕ್ಷಣಿಕ ದೃಷ್ಟಿಕೋನಗಳು, ಸಾಂಸ್ಕøತಿಕ ನಿಲುವುಗಳು ಅಂದೇ ನನ್ನ ಮನಸ್ಸು ಗೆದ್ದಿದ್ದವು ಎಂದು ಹೇಳಿದರು.
|
4 |
+
ಯಾರೋ ಒಬ್ಬರ ಶ್ರಮ, ಬದ್ಧತೆಯಿಂದ ಒಂದು ಉತ್ತಮ ಸಂಸ್ಥೆ ರೂಪುಗೊಳ್ಳಲು ಸಾಧ್ಯ. ಅದೇ ರೀತಿ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಅವಿರತ ಪ್ರಯತ್ನದಿಂದ ದೇಶದ ಉನ್ನತ ಶಿಕ್ಷಣ ಸಂಸ್ಥೆಯಾಗಿ ಬಿಜಿಎಸ್ ರೂಪುಗೊಂಡಿದೆ ಎಂದು ಶ್ಲಾಘಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಇಲ್ಲಿ ನಮ್ಮ ಮಧ್ಯೆ ಇರುವ ನಟ ಯಶ್ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಹೆಸರಿನಲ್ಲೇ ಯಶಸ್ಸು ಇದೆ ಎಂದರು.
|
5 |
+
ಯಾವ ವ್ಯಕ್ತಿ ಗುರು- ಹಿರಿಯರನ್ನು ಗೌರವಿಸುತ್ತಾರೋ, ಅಬಲರಿಗೆ ಬೆಂಬಲ ನೀಡುತ್ತಾರೋ ಹಾಗೂ ಯಶಸ್ಸು ಬಂದಾಗ ಅಹಂಕಾರ ತೋರದೆ ತನ್ನ ಸುತ್ತಮುತ್ತಲಿನ ಜನರೊಂದಿಗೆ ಅದೇ ಸಾಮಾನ್ಯ ಬದುಕು ಸಾಗಿಸುವ ಮನಃಸ್ಥಿತಿ ಹೊಂದಿ ರುವರೋ ಅವರು ಯಶಸ್ಸು ಗಳಿಸಲು ಸಾಧ್ಯ ಎಂದರು.
|
6 |
+
ಯಾವುದೇ ಕ್ಷೇತ್ರದಲ್ಲಾದರೂ ಅವಿರತ ಪ್ರಯತ್ನ ಮಾಡಬೇಕು. ವಿಶೇಷ ಆವಿಷ್ಕಾರದಲ್ಲಿ ಚಿತ್ತ ಹರಿಸಬೇಕು. ಈ ನಿಟ್ಟಿನಲ್ಲಿ ಕಲೆ ಮತ್ತು ಸಂಸ್ಕøತಿಗೆ ಬೆಲೆ ನೀಡಬೇಕು. ಈ ನಿಟ್ಟಿನಲ್ಲಿ ಸಾಗುತ್ತಿರುವ ಯಶ್ ಅವರು ವರನಟ ರಾಜ್ಕುಮಾರ್ ಅವರಂತೆ ಸಾಧನೆಯ ಹಾದಿಯಲ್ಲಿದ್ದಾರೆ ಎಂದು ಅವರು ಶ್ಲಾಘಿಸಿದರು.
|
7 |
+
ಶಿಕ್ಷಣಕ್ಕೆ ದೊರಕುವಂತಹ ಮಹತ್ವ ಕ್ರೀಡೆಗೂ ದೊರಕಬೇಕು. ಕ್ರೀಡೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುವುದರೊಂದಿಗೆ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ಗೋವಿಂದರಾಜು ಹೇಳಿದರು. ಬಿಜಿಎಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಇಬ್ಬರು ಪ್ರಾಧ್ಯಾಪಕರಾದ ಸವಿತಾ ಸುವರ್ಣ ಹಾಗೂ ಡಾ.ಶಾಂತಕುಮಾರ್ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
|
8 |
+
ಇದೇ ವೇಳೆ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಬಿಜಿಎಸ್ ದಂತ ವೈದ್ಯಕೀಯ ಕಾಲೇಜಿನ ಹೊಸ ಕಟ್ಟಡವನ್ನು ಕೂಡ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜಿಎಸ್ ಶಿಕ್ಷಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀ ಪ್ರಕಾಶನಾಥ ಸ್ವಾಮೀಜಿ, ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
|
9 |
+
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನರಂಜನಾ ಕಾರ್ಯಕ್ರಮ ಕೂಡ ಗಮನ ಸೆಳೆಯಿತು.
|
eesanje/url_46_305_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕುತೂಹಲ ಮೂಡಿಸಿದೆ ರಾಜಣ್ಣ-ಪರಂ ಉಪಹಾರ ಕೂಟ
|
2 |
+
ತುಮಕೂರು,ನ.23- ರಾಜ್ಯ ಸರ್ಕಾರದಲ್ಲಿ ಪ್ರಭಾವಿಗಳಾಗಿರುವ ಇಬ್ಬರು ಸಚಿವರು ಇಂದು ಪರಸ್ಪರ ಭೇಟಿಯಾಗಿ ಉಪಹಾರ ಕೂಟ ನಡೆಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದು ಬೆಳಗ್ಗೆ ಭೇಟಿಯಾಗಿ ಚರ್ಚೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
|
3 |
+
ಈ ಮೊದಲು ಪರಮೇಶ್ವರ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರ ಜೊತೆ ಭೋಜನಕೂಟ ನಡೆಸಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ರಾಜಕಾರಣದಲ್ಲಿ ಇದ್ದಕ್ಕಿದ್ದ ಹಾಗೆ ಸಿದ್ದರಾಮಯ್ಯನವರ ಗುಂಪಿಗೆ ಸ್ಥಳಾಂತರಗೊಂಡಿರುವ ಪರಮೇಶ್ವರ್ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ರಾಜಣ್ಣ ಜಾತಿ ಆಧಾರಿತವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪದೇ ಪದೇ ಒತ್ತಾಯಿಸುತ್ತಿದ್ದಾರೆ.
|
4 |
+
ಡಿ.ಕೆ.ಶಿವಕುಮಾರ್ ಅವರು ತಮ್ಮನ್ನು ಹೊರತುಪಡಿಸಿ ಬೇರೆಯವರನ್ನು ಉಪಮುಖ್ಯಮಂತ್ರಿ ಮಾಡಬಾರದೆಂದು ಹೈಕಮಾಂಡ್ ಮಟ್ಟದಲ್ಲಿ ಪಟ್ಟು ಹಿಡಿದಿದ್ದಾರೆ. ಅಲ್ಲದೆ ಡಿ.ಕೆ.ಶಿವಕುಮಾರ್ರವರ ಪ್ರಭಾವ ತಗ್ಗಿಸಲು ಸಿದ್ದರಾಮಯ್ಯನವರ ಬಣ ನಾನಾ ರೀತಿಯ ರಣತಂತ್ರಗಳನ್ನು ರೂಪಿಸುತ್ತಿದೆ.
|
5 |
+
ಪರಮೇಶ್ವರ್ ಮತ್ತು ರಾಜಣ್ಣ ಈ ಮೊದಲು ವಿಧಾನಪರಿಷತ್ ಸದಸ್ಯರ ನೇಮಕಾತಿ ವೇಳೆ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಅದೆಲ್ಲವನ್ನು ದಾಟಿ ಡಿ.ಕೆ.ಶಿವಕುಮಾರ್ ತಮ್ಮ ಆಪ್ತರನ್ನು ಪರಿಶಿಷ್ಟ ಜಾತಿ ಕೋಟಾದಡಿ ವಿಧಾನಪರಿಷತ್ಗೆ ಆಯ್ಕೆ ಮಾಡಿದ್ದರು. ಅದರ ನಂತರ ಪರಮೇಶ್ವರ್ ಮತ್ತು ತಂಡ ಡಿ.ಕೆ.ಶಿವಕುಮಾರ್ ವಿರುದ್ಧ ಒಳಗೊಳಗೆ ಶೀತಲ ಸಮರ ನಡೆಸುತ್ತಿದೆ. ಇದಕ್ಕೆ ಅನುಗುಣವಾಗಿ ಇತ್ತೀಚೆಗೆ ಶುರುವಾಗಿರುವ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವರ ಪಾರುಪತ್ಯ ನಡೆಯುತ್ತಿದೆ ಎಂಬ ಆರೋಪಗಳಿವೆ.
|
6 |
+
ಜಾತಿಗಣತಿ ಸಮೀಕ್ಷೆಯನ್ನು ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ : ಆರ್.ಅಶೋಕ್
|
7 |
+
ಅನ್ಯ ಪಕ್ಷಗಳಿಂದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಕರೆತರಲು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬ ಆಕ್ಷೇಪಗಳಿವೆ. ತುಮಕೂರು ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಅವರನ್ನು ಕಾಂಗ್ರೆಸ್ಗೆ ಕರೆತರಲಾಗಿತ್ತು. ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರಿಲ್ಲದೆ ಕೆಪಿಸಿಸಿ ಕಚೇರಿಯಲ್ಲಿ ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಕೆ.ಎನ್.ರಾಜಣ್ಣ ಈ ಕುರಿತಂತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.
|
8 |
+
ಮೂಲಗಳ ಪ್ರಕಾರ ಗೌರಿಶಂಕರ್ ಸೇರ್ಪಡೆಗೆ ಪರಮೇಶ್ವರ್ ಬೆಂಬಲವಿದೆ ಎನ್ನಲಾಗುತ್ತಿದೆ. ಸಮಾಧಾನಗೊಂಡಿರುವ ರಾಜಣ್ಣ ಅವರನ್ನು ಸಮಾಧಾನಪಡಿಸಲು ಪರಮೇಶ್ವರ್ ಉಪಹಾರಕೂಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
|
9 |
+
ಆದರೂ ತೆರೆಮರೆಯ ವದಂತಿಗಳ ಪ್ರಕಾರ ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡಿದಂತೆ ತುಮಕೂರು ಜಿಲ್ಲಾ ರಾಜಾಕರಣದಲ್ಲೂ ಹಸ್ತಕ್ಷೇಪಗಳಾಗುತ್ತಿವೆ. ಅದಕ್ಕೆ ಕಡಿವಾಣ ಹಾಕಲು ಪರಮೇಶ್ವರ್ ಮತ್ತು ರಾಜಣ್ಣ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_305_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿದ್ದು ಸರ್ಕಾರದ 6 ತಿಂಗಳ ವೈಫಲ್ಯಗಳನ್ನು ಪಟ್ಟಿ ಮಾಡಿದ ಬಿಜೆಪಿ
|
2 |
+
ಬೆಂಗಳೂರು,ನ.23- ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಆರು ತಿಂಗಳು ಪೂರೈಸಿದ್ದು, ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಧನೆಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದೆ.
|
3 |
+
ಸಿದ್ದರಾಮಯ್ಯ ಸರ್ಕಾರ ಮಾಡಿದ ಸಾಧನೆಗಳ ಪಟ್ಟಿ!ಬರಗಾಲ ನಿರ್ವಹಣೆ ವೈಫಲ್ಯ ಕಲುಷಿತ ನೀರಿನಿಂದ ಅಪಾರ ಸಾವು-ನೋವು ರೈತರ ಸರಣಿ ಆತ್ಮಹತ್ಯೆ, ಶ್ಯಾಡೋ ಸಿಎಂ ಪ್ರಭಾವ, ವರ್ಗಾವಣೆ ದಂಧೆ, ಗುತ್ತಿಗೆದಾರರಿಂದ ಕಲೆಕ್ಷನ್100 ಕೋಟಿ ಅಕ್ರಮ ಹಣ ಮಂಚದಡಿ ಪತ್ತೆ , ಹಿಂದೂಗಳ ಮೇಲೆ ಹಲ್ಲೆ -ಹತ್ಯೆ, ಪಂಚ ರಾಜ್ಯ ಚುನಾವಣೆಗೆ ಹಣ ಸಾಗಾಟ ಕಾಸಿಗಾಗಿ ಪೋಸ್ಟಿಂಗ್, ಅಕ್ರಮ ನೇಮಕಾತಿ ಪರೀಕ್ಷೆ , ಶಾಸಕರಿಗಿಲ್ಲ ಅನುದಾನ, ಕುರ್ಚಿಗಾಗಿ ಕಾದಾಟ ಸಿಎಂ ಡಿನ್ನರ್, ಬ್ರೇಕ್ಫಾಸ್ಟ್ ಪಾರ್ಟಿ, ಕಳ್ಳತನದಿಂದ ಕಾವೇರಿ ಪೂರೈಕೆ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅಧಿಕಾರ ಎಂದು ಟೀಕಿಸಿದೆ.
|
4 |
+
ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ
|
5 |
+
ಆರು ತಿಂಗಳಿಗೆ ಇಷ್ಟೆಲ್ಲಾ ಹಳವಂಡಗಳಾದರೆ, ಒಂದು ವರ್ಷಕ್ಕೆ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ಯೋಚಿಸಿ..! ನಾನೇ ಮುಂದಿನ ಸಿಎಂ, ನಮ್ಮವರೇ ಮುಂದಿನ ಸಿಎಂ ಎಂದು ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬರು ಹೇಳಿಕೆ ಕೊಡುತ್ತಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿ ಕೂತ ಮಹನೀಯರು ಆ ಸ್ಥಾನದ ಘನತೆಯನ್ನು ಮರೆತು ಕಲೆಕ್ಷನ್ ಮಾಸ್ಟರ್ ಆಗಿರುವ ಕಾರಣ ಚೀಫ್ ಮಿನಿಸ್ಟರ್ ಎಂಬ ಸಿಎಂ ಕುರ್ಚಿ ಖಾಲಿ ಇದೆ ಎಂದು ಲೇವಡಿ ಮಾಡಿದೆ.
|
6 |
+
ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಯ ದಂಗಲ್ ದಿನೇ ದಿನೇ ಜಾಸ್ತಿಯಾಗುತ್ತಿದೆ. ಸಿಎಂ ಕುರ್ಚಿಯ ಸಲುವಾಗಿ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಫೈಟ್ ಜೋರಾಗಿದ್ದು, ಸಚಿವರು ಹಾದಿಬೀದಿಯಲ್ಲಿ ಕಿತ್ತಾಡುತ್ತಿದ್ದು, ರಾಜ್ಯದ ಆಡಳಿತ ಮಾತ್ರ ಮೂರಾಬಟ್ಟೆಯಾಗಿದೆ ಎಂದು ವ್ಯಂಗ್ಯವಾಡಿದೆ.
|
7 |
+
ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಕ್ಷದಲ್ಲಿ ದಿನಕ್ಕೊಬ್ಬ ಸಿಎಂ ಕ್ಯಾಂಡಿಡೇಟ್ ಹುಟ್ಟಿಕೊಳ್ಳುತ್ತಿರುವುದನ್ನು ನೋಡಿದರೆ, ನಿಮ್ಮ ಆಡಳಿತ ಅದ್ಯಾವ ಪರಿ ಹದಗೆಟ್ಟಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಬಿಜೆಪಿ ಕುಟುಕಿದೆ.
|
eesanje/url_46_305_2.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ
|
2 |
+
ಬೆಂಗಳೂರು ನ 24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
|
3 |
+
ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು.
|
4 |
+
ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.
|
5 |
+
ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು.
|
6 |
+
ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
|
7 |
+
1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ ಎಂದು ವಿವರಿಸಿದರು.
|
8 |
+
ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ
|
9 |
+
ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು.
|
10 |
+
ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ , ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ವಿವರಿಸಿದರು.
|
11 |
+
ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡ��ವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಸಿಎಂ ದಿಟ್ಟವಾಗಿ ಮಾತನಾಡಿದರು.
|
12 |
+
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_305_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಾರಿಗೆ ಇಲಾಖೆ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
|
2 |
+
ಬೆಂಗಳೂರು,ನ.24- ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಒಂಭತ್ತು ಸಾವಿರ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ, ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು, ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
|
3 |
+
ಕಳೆದ ಏಳು ವರ್ಷದಿಂದ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳು ನೇಮಕವಾಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ನಾಲ್ಕು ಸಾರಿಗೆ ಸಂಸ್ಥೆಗಳಿಗೆ 5,500 ಹೊಸ ಬಸ್ಗಳನ್ನು ಸೇರ್ಪಡೆ ಮಾಡಲಾಗುವುದು. ಸಂಕಷ್ಟದ ಸಂದರ್ಭದಲ್ಲೂ ಶಕ್ತಿ ಯೋಜನೆ ಮೂಲಕ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಯಿತು ಎಂದು ಹೇಳಿದರು.
|
4 |
+
ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ
|
5 |
+
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ್ದ 5 ಗ್ಯಾರಂಟಿಗಳಲ್ಲಿ ಶಕ್ತಿಯೂ ಒಂದಾಗಿದ್ದು, ಅಧಿಕಾರಕ್ಕೆ ಬಂದ 15 ದಿನದಲ್ಲೆ ಜಾರಿಗೆ ತಂದಿದ್ದೇವೆ. ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ತಮಿಳುನಾಡು ಮತ್ತು ದೆಹಲಿಯಲ್ಲಿ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಿದೆ.
|
6 |
+
ಮಹಾರಾಷ್ಟ್ರದಲ್ಲಿ ಶೇ.50ರಷ್ಟು ರಿಯಾಯ್ತಿ ಇದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವಿದೆ ಎಂದು ಸಚಿವರು ತಿಳಿಸಿದರು. ಶಕ್ತಿ ಯೋಜನೆ ಆರಂಭದಿಂದ ಈತನಕ 1.58 ಲಕ್ಷ ಟ್ರಿಪ್ಗಳಲ್ಲಿ ಶತಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು, ಈ ಯೋಜನೆ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
|
7 |
+
ಶಾಲಾ ವಿದ್ಯಾರ್ಥಿನಿಯರು, ಮಹಿಳೆಯರು ಪ್ರವಾಸಿ ಕೇಂದ್ರಗಳು, ಯಾತ್ರಾ ಸ್ಥಳಗಳಿಗೆ, ದೇವಾಲಯಗಳಿಗೆ ಖುಷಿಯಿಂದ ಹೋಗುತ್ತಿದ್ದಾರೆ ಎಂದರು. ಕೆಎಸ್ಆರ್ಟಿಸಿಯಲ್ಲಿ 1 ಕೋಟಿ ರೂ.ವರೆಗೂ ಹಾಗು ಇತರೆ ಸಂಸ್ಥೆಗಳಲ್ಲಿ 50 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ ಒದಗಿಸಲಾಗಿದ್ದು, ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. 15 ವರ್ಷ ಅಪಘಾತ ರಹಿತ ವಾಹನ ಚಾಲನೆ ಮಾಡಿದ ಚಾಲಕರಿಗೆ ಮುಖ್ಯಮಂತ್ರಿಗಳು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ದೇಶದಲ್ಲೇ ಅತಿಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಕೆಎಸ್ಆರ್ಟಿಸಿಗೆ ಲಭಿವಿಸಿವೆ ಎಂದರು.
|
8 |
+
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಶಾಸಕ ಸೌಮ್ಯ ರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.
|
eesanje/url_46_305_4.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಾಂವಿಧಾನಿಕ ಸಂಘರ್ಷಕ್ಕೆ ಮುನ್ನುಡಿ ಬರೆದ ಸಂಪುಟ ನಿರ್ಣಯ
|
2 |
+
ಬೆಂಗಳೂರು, ನ.24- ಕಳೆದ ಒಂದು ತಿಂಗಳಿನಿಂದಲೂ ತೆರೆ ಮರೆಯಲ್ಲಿ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದ್ದ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ತನಿಖೆಯ ಅನುಮತಿ ವಿಚಾರ ಕೊನೆಗೂ ಸಂಪುಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ಮಹತ್ವದ ಘಟ್ಟಕ್ಕೆ ತಲುಪಿದೆ.
|
3 |
+
ಸಚಿವ ಸಂಪುಟದ ನಿರ್ಣಯದ ಬಗ್ಗೆ ವಿಪಕ್ಷಗಳಷ್ಟೇ ಅಲ್ಲ ಸ್ವಪಕ್ಷದಲ್ಲೂ ತೀವ್ರ ಅಸಮಾಧಾನಗಳು ಕೇಳಿ ಬರುತ್ತಿವೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯಗಳನ್ನು ಕಡೆಗಣಿಸಿ ಬಿಜೆಪಿಯ ದೆಹಲಿ ನಾಯಕರ ಒತ್ತಡಕ್ಕೆ ಮಣಿದು ಸಿಬಿಐ ತನಿಖೆಗೆ ಮುಖ್ಯಕಾರ್ಯದರ್ಶಿ ಅವರಿಂದ ಅನುಮತಿ ಕೊಡಿಸಿದ್ದರು ಎಂಬ ಆರೋಪಗಳಿವೆ.
|
4 |
+
ಸಿಬಿಐ ಈಗಾಗಲೇ ಶೇ.80ರಷ್ಟು ತನಿಖೆ ಮುಗಿದಿದೆ ಎಂದು ನ್ಯಾಯಾಲಯದಲ್ಲಿ ಪ್ರತಿಪಾದಿಸಿದ್ದರಿಂದಾಗಿ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ತಗಾದೆ ಅರ್ಜಿ ಸುಪ್ರೀಂಕೋರ್ಟ್ನಲ್ಲಿ ವಜಾಗೊಂಡಿತ್ತು.ಹೈಕೋರ್ಟ್ನಲ್ಲೇ ಪ್ರಕರಣ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿತ್ತು. ಹೈಕೋರ್ಟ್ ಕೂಡ ಸಿಬಿಐ ವಾದವನ್ನು ಪರಿಗಣಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.
|
5 |
+
ಈಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿದ ನಿರ್ಧಾರವನ್ನು ಹಿಂಪಡೆದುಕೊಳ್ಳುವ ಮೂಲಕ ಸಾಂವಿಧಾನಿಕ ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. ಗುಜರಾತ್ನ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯಬೇಕಿದ್ದ ಸಮಯದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿತ್ತು. ಆ ವೇಳೆ ಕಾಂಗ್ರೆಸ್ ನೆರವಿಗೆ ಬಂದಂತಹ ಡಿ.ಕೆ.ಶಿವಕುಮಾರ್ ಅವರು ಅಲ್ಲಿನ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಕರೆತಂದು ರೆಸಾರ್ಟ್ನಲ್ಲಿರಿಸಿ ಭದ್ರತೆ ಒದಗಿಸಿದ್ದರು.
|
6 |
+
ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ
|
7 |
+
ಆ ವೇಳೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. 58 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಡಿ.ಕೆ.ಶಿವಕುಮಾರ್ ಸೆರೆವಾಸ ಅನುಭವಿಸಿದ್ದರು. ಒಂದೇ ಸ್ವರೂಪದ ಪ್ರಕರಣದಲ್ಲಿ ಪದೇ ಪದೇ ಬಂಧಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಹದ್ಧುಬಸ್ತಿನಲ್ಲಿಡಲು ಒತ್ತಾಯ ಪೂರ್ವಕವಾಗಿ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು ಎಂಬ ಆರೋಪಗಳಿವೆ.
|
8 |
+
ಇದನ್ನು ಡಿ.ಕೆ.ಶಿವಕುಮಾರ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದರು. ತನಿಖೆ ಅಂತಿಮ ಘಟ್ಟದಲ್ಲಿದೆ ಎಂದು ಸಿಬಿಐ ವಾದಿಸಿದ್ದರಿಂದ ನ್ಯಾಯಾಲಯ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂ���್ರೆಸ್ ಸರ್ಕಾರ ರಾಜಕೀಯವಾಗಿ ತಿರುಗೇಟು ನೀಡಲು ಮುಂದಾಗಿದೆ.
|
9 |
+
ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸುವ ಪ್ರಸ್ತಾವನೆಗೆ ಅಂಗೀಕಾರ ನೀಡುವ ಮೂಲಕ ಸಂಪುಟ ಸಭೆ ಕಾನೂನು ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. ಸಂಪುಟದಲ್ಲಿ ಪ್ರಸ್ತಾವನೆಯ ಅಂಗೀಕಾರಕ್ಕಾಗಿ ಡಿ.ಕೆ.ಶಿವಕುಮಾರ್ ಅವರು ಕಳೆದ ಒಂದು ತಿಂಗಳಿನಿಂದಲೂ ಭಾರೀ ಲಾಬಿ ನಡೆಸಿದ್ದರು. ದೆಹಲಿಯಿಂದ ಎಐಸಿಸಿಯ ರಣದೀಪ್ಸಿಂಗ್ ಸುರ್ಜೆವಾಲ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿಯವರೊಂದಿಗೆ ವಿಶೇಷ ಸಭೆ ನಡೆಸಿದ್ದು ಕೂಡ ಇದೇ ಕಾರಣಕ್ಕೆ ಎಂದು ಹೇಳಲಾಗಿದೆ.
|
10 |
+
ಡಿ.ಕೆ.ಶಿವಕುಮಾರ್ ಅವರ ಒತ್ತಡವನ್ನು ನಿಭಾಯಿಸಲಾಗದೆ, ಗೃಹ ಸಚಿವ ಪರಮೇಶ್ವರ್ ಅವರು ತಮ್ಮ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಭೋಜನ ಕೂಟ ನಡೆಸಿ ಚರ್ಚಿಸಿದ್ದರು.ಸಂಪುಟದ ಬಹುತೇಕ ಸಚಿವರು ಈ ರೀತಿ ನಿರ್ಣಯ ತೆಗೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದರು ಎನ್ನಲಾಗಿದೆ.
|
11 |
+
ನಾಳೆ ನ್ಯಾಯಾಲಯದಲ್ಲಿ ಸಂಪುಟದ ನಿರ್ಣಯಕ್ಕೆ ಹಿನ್ನಡೆಯಾದರೆ ಸರ್ಕಾರಕ್ಕೆ ಮುಖಭಂಗವಾಗಲಿದೆ. ಲೋಕಸಭೆ ಚುನಾವಣೆ ವೇಳೆಗೆ ಇದು ರಾಜಕೀಯವಾಗಿ ಭಾರೀ ಹಾನಿ ಮಾಡುವ ಆತಂಕ ಇದೆ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಆದರೆ, ಅದ್ಯಾವುದನ್ನೂ ಲೆಕ್ಕಸಿದೆ ನಿರ್ಣಯ ತೆಗೆದು ಕೊಳ್ಳಲೇಬೇಕೆಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ.
|
12 |
+
ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್ಡಿಕೆ ಆಕ್ರೋಶ
|
13 |
+
ರಾಜಕೀಯವಾಗಿ ಯಾವುದೇ ಪರಿಣಾಮವಾದರೂ ನಾನು ಎದುರಿಸುತ್ತೇನೆ. ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ಸರ್ಕಾರ ಈ ಹಿಂದಿನ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ವಾದವಾಗಿತ್ತು ಎನ್ನಲಾಗಿದೆ.
|
14 |
+
ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅಸಮಾಧಾನಗೊಂಡಿದ್ದರು. ಪಕ್ಷ ಹಾಗೂ ಸರ್ಕಾರದ ಹಲವು ಸಭೆ-ಸಮಾರಂಭಗಳಿಂದ ದೂರ ಉಳಿಯಲಾರಂಭಿಸಿದ್ದರು ಎಂದು ಹೇಳಲಾಗಿದೆ.ಒಂದು ತಿಂಗಳಿನಿಂದ ನಡೆದ ಸಂಘರ್ಷ ಮಹತ್ವದ ಘಟ್ಟಕ್ಕೆ ಬಂದಿದೆ. ಸಂಪುಟ ಸಭೆಯ ನಿರ್ಣಯದ ಬಳಿಕ ಕಾನೂನಾತ್ಮಕ ವಾದ-ಪ್ರತಿವಾದಗಳು ಮುಂದುವರೆಯುವ ಸಾಧ್ಯತೆಗಳಿವೆ.
|
eesanje/url_46_305_5.txt
ADDED
@@ -0,0 +1,21 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ
|
2 |
+
|
3 |
+
ಬೆಂಗಳೂರು,ನ.24- ಡಿ.ಕೆ.ಶಿವ ಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರ ರಾಜಕೀಯ ಪ್ರೇರಿತ ಮತ್ತು ಸಂಪೂರ್ಣ ಕಾನೂನುಬಾಹಿರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
|
4 |
+
ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ನಡೆದ ಪ್ರಕ್ರಿಯೆಗಳ ದಾಖಲಾತಿ ಗಳೊಂದಿಗೆ ಸಮಗ್ರ ವಿವರಣೆ ನೀಡಿದರು ಜೊತೆಗೆ ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
|
5 |
+
ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದ ಬಳಿಕ ಬಿಜೆಪಿಯ ನಾಯಕರು ಸಂವಿಧಾನಕ್ಕೆ ಅಪಚಾರವಾಗಿದೆ ಎಂದು ದೊಡ್ಡ ಮಟ್ಟದಲ್ಲಿ ಟೀಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಸಂವಿಧಾನವನ್ನು ಗೌರವಿಸುತ್ತದೆ. ಅದರಂತೆ ನಡೆದುಕೊಳ್ಳುತ್ತದೆ. ಬಿಜೆಪಿಯವರು ನಿಯಮಾವಳಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಅನುಮತಿ ನೀಡಿದ್ದರು. ಇದರ ಹಿಂದೆ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರನ್ನು ಹತ್ತಿಕ್ಕುವ ರಾಜಕೀಯಪ್ರೇರಿತ ದುರದ್ದೇಶವಿತ್ತು ಎಂದು ಆರೋಪಿಸಿದರು.
|
6 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರ ವಿರುದ್ದವೂ ಬಿಜೆಪಿ ಅಧಿಕಾರಕ್ಕೆ ಬಂದ 9 ವರ್ಷಗಳಿಂದಲೂ ರಾಜಕೀಯ ಕಾರಣಕ್ಕಾಗಿ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಒಂದಿಲ್ಲೊಂದು ತನಿಖೆ ನಡೆಯುತ್ತಿವೆ. ಚುನಾವಣೆ ವೇಳೆ ಕಾಂಗ್ರೆಸಿಗರ ಮೇಲೆ ಐಟಿ ದಾಳಿಗಳಾಗುತ್ತವೆ. ಅದೇ ಬಿಜೆಪಿ ಯವರು ದರೋಡೆ ಮಾಡಿರಲಿ, ಕೊಲೆ ಮಾಡಿದ್ದರೂ ಕೂಡ ಯಾವುದೇ ಕ್ರಮಗಳಾಗುವುದಿಲ್ಲ ಎಂದು ಟೀಕಿಸಿದರು.
|
7 |
+
ಡಿ.ಕೆ.ಶಿವಕುಮಾರ್ ಪ್ರಕರಣದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಯಡಿಯೂರಪ್ಪ ವಿರುದ್ಧ ಇರುವ ಪ್ರಕರಣ, ಬಿಟ್ ಕಾಯಿನ್ ಹಗರಣ, ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದ ಆರೋಪಗಳ ಬಗ್ಗೆ ಏಕೆ ಪ್ರಸ್ತಾಪ ಮಾಡುವುದಿಲ್ಲ, ಸಿಬಿಐ ತನಿಖೆಗೆ ಏಕೆ ಒತ್ತಾಯಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
|
8 |
+
75 ವರ್ಷಗಳ ಇತಿಹಾಸದಲ್ಲಿ ಅಕ್ರಮ ಆಸ್ತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಉದಾರಹಣೆಗಳಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಆತುರಾತುರವಾಗಿ ಯಾವ ಕಾರಣಕ್ಕೆ ನಿರ್ಧಾರ ಕೈಗೊಳ್ಳಲಾಯಿತು ಎಂಬುದಕ್ಕೆ ಬಿಜೆಪಿಯವರು ಉತ್ತರಿಸಬೇಕು ಎಂದು ಸವಾಲು ಹಾಕಿದರು.
|
9 |
+
ಪ್ರಸ್ತುತ ನಮ್ಮ ಸರ್ಕಾರ ಸಾಂವಿಧಾನಿಕವಾಗಿ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ನಾವು ಯಾವುದೇ ವೇದಿಕೆಯಲ್ಲಾದರೂ ಚರ್ಚೆಗೆ ಸಿದ್ದರಿದ್ದೇವೆ. ಬಿಜೆಪಿಯವರು ಬರಲಿ, ವಿಧಾನಮಂಡಲದಲ್ಲೂ ಚರ್ಚೆಯ��ಗಲಿ. ಸುಪ್ರೀಂಕೋರ್ಟ್ನ ಮೂರು ತೀರ್ಪುಗಳಿವೆ. ಅವುಗಳನ್ನು ಆಧರಿಸಿಯೇ ನಾವು ಪ್ರಕರಣಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದ್ದೇವೆ ಎಂದು ಸಮರ್ಥಿಸಿಕೊಂಡರು. ನಮಗೆ ಯಾವುದೇ ಭಯವಿಲ್ಲ.
|
10 |
+
ಬಿಜೆಪಿಯವರದು ಅವಿವೇಕತನದ ಪರಮಾವ. ಕೇಂದ್ರ ಸರ್ಕಾರದ ಮಾನದಂಡಗಳು, ನಿಯಮಗಳಿಗೆ ವಿರುದ್ಧವಾಗಿ ಯಡಿಯೂರಪ್ಪ ಅವರ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಅದನ್ನು ನಾವು ಸರಿಪಡಿಸಿದ್ದೇವೆ. ಆದರೆ ಕಾನೂನಿನ ಪರಿಜ್ಞಾನ ಇಲ್ಲದ ಬಿಜೆಪಿಯವರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ದೂರಿದರು.
|
11 |
+
ಡಿ.ಕೆ.ಶಿವಕುಮಾರ್ ವಿರುದ್ಧ ಇರುವ ಪ್ರಕರಣ ಗಳು ಸಂಪೂರ್ಣ ವೈಯಕ್ತಿಕ. ಅದನ್ನು ಅವರು ಕಾನೂನಾತ್ಮಕವಾಗಿಯೇ ನಿಭಾಯಿಸಿಕೊಳ್ಳುತ್ತಾರೆ. ಪಕ್ಷ ಅವರ ಬೆಂಬಲಕ್ಕಿದೆ. ನಮ್ಮ ಮುಂದಿರುವ ಪ್ರಶ್ನೆ ಎಂದರೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಲೋಪಗಳ ಕುರಿತಾಗಿದೆ ಎಂದು ವಿವರಿಸಿದರು.
|
12 |
+
ಜಾರಿ ನಿರ್ದೇಶನಾಲಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ 2019ರ ಸೆಪ್ಟೆಂಬರ್ 9ರಂದು ಪತ್ರ ಬರೆದು ಡಿ.ಕೆ.ಶಿವಕುಮಾರ್ ಹಾಗು ಇತರರ ವಿರುದ್ಧ ಆದಾಯ ತೆರಿಗೆ ದಾಖಲಿಸಿರುವ ಪ್ರಕರಣದ ಬಗ್ಗೆ ಮಾಹಿತಿ ನೀಡಿದೆ. ಇದನ್ನು ಸಿಬಿಐಗೂ ಜೊತೆಗೂ ಹಂಚಿಕೊಂಡಿರುವುದಾಗಿ ಹೇಳಿದೆ. ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಾದಾಗ ಮಾಹಿತಿ ಹಂಚಿಕೊಳ್ಳುವುದು ಕಡ್ಡಾಯ. ಹಾಗಾಗಿ ಇಡಿ ಪತ್ರ ಬರೆದಿದೆ. ಎಲ್ಲಿಯೂ ಸಿಬಿಐಗೆ ವಹಿಸುವಂತೆ ಒಂದೇ ಒಂದು ಅಕ್ಷರವನ್ನೂ ನಮೂದಿಸಿಲ್ಲ. ಕೇಂದ್ರದ ಯಾವ ಇಲಾಖೆಗಳು ಇದನ್ನು ಪ್ರಸ್ತಾಪಿಸಿಲ್ಲ ಎಂದು ಹೇಳಿದರು.
|
13 |
+
ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ
|
14 |
+
ಆದಾಯ ತೆರಿಗೆ ಸೆ.2ರಂದು ನೀಡಿದ ದೂರು ಆಧರಿಸಿ ಕ್ರಮ ಕೈಗೊಂಡಿರುವುದಾಗಿ ಜಾರಿನಿರ್ದೇಶನಾಲಯ ನೀಡಿರುವ ಮಾಹಿತಿಯ ಪತ್ರವನ್ನು ಮುಖ್ಯ ಕಾರ್ಯದರ್ಶಿಯವರು ಸೆ.11ರಂದು ಸ್ವೀಕರಿಸಿದ್ದಾರೆ.ಮಾರನೆಯ ದಿನ ಅಂದರೆ ಸೆ.12ರಂದು ಅನಗತ್ಯವಾಗಿದ್ದರೂ ಅದನ್ನು ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಡಿಪಿಎಆರ್)ಗೆ ರವಾನಿಸಲಾಗಿದೆ.
|
15 |
+
ಅಲ್ಲಿನ ಅೀಧಿನ ಕಾರ್ಯದರ್ಶಿಯವರು ಜನಪ್ರತಿನಿಗೆ ಸಂಬಂಧಪಟ್ಟ ಪ್ರಕರಣವಾಗಿರುವುದರಿಂದ ಪೂರ್ಣಾನುಮತಿ ಅಗತ್ಯವಿದೆ. ಆದರೆ ರಾಜ್ಯಪಾಲರು ಅಥವಾ ವಿಧಾನಸಭಾಧ್ಯಕ್ಷರ ಪೈಕಿ ಯಾರಿಂದ ಅನುಮತಿ ಪಡೆಯಬೇಕೆಂಬ ಸ್ಪಷ್ಟನೆ ನೀಡಬೇಕು ಮತ್ತು ದೆಹಲಿ ವಿಶೇಷ ಅಧಿಕಾರ ಕಾನೂನಿನ ಪ್ರಕಾರ ಜೊತೆಗೆ ಸಿಬಿಐ ತನಿಖೆಗೆ ಗೃಹ ಸಚಿವಾಲಯ ಅನುಮತಿ ನೀಡಬೇಕೆಂದು ಹೇಳಿ ಕಡತವನ್ನು ಮುಂದೂಡಿದ್ದಾರೆ.
|
16 |
+
ಸೆ.13ರಂದು ಗೃಹ ಇಲಾಖೆಯ ಅೀನ ಕಾರ್ಯದರ್ಶಿಯವರು ಪತ್ರ ಸ್ವೀಕರಿಸಿರುತ್ತಾರೆ. ಸೆ.16ರಂದು ಅವರು ಅಭಿಪ್ರಾಯ ತಿಳಿಸಿ ಪಿಎಂಎಲ್ಎ ಕಾಯ್ದೆ ಅೀಧಿನವಾಗಿರುವುದರಿಂದ ತನಿಖೆ ನಡೆಸದೆ ನೇರವಾಗಿ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
|
17 |
+
ಅಲ್ಲಿಂದ ಉಪಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ವ್ಯವಹಾರಗಳಾಗುತ್ತವೆ. ಪ್ರಕರಣದ ಬಗ್ಗೆ ಅಭಿಪ್ರಾಯ ನೀಡುವಂತೆ ಅಪರ ಮುಖ್ಯ ಕಾರ್ಯದರ್ಶಿಯವರು ಆಗಿನ ಅಡ್ವೋಕೇಟ್ ಜನರಲ್ ಅವರಿಗೆ ಸೆ.17ರಂದು ಮನವಿ ಮಾಡುತ್ತಾರೆ. ಐದು ದಿನವಾದರೂ ಅಲ್ಲಿಂದ ಪ್ರತಿಕ್ರಿಯೆ ಬರುವುದಿಲ್ಲ. ಈ ನಡುವೆ ಎಜಿ ಕಚೇರಿಯಲ್ಲಿ ಕಡತ ಬಾಕಿ ಇರುವ ಹಿನ್ನಲೆಯಲ್ಲಿ ಆತುರಾತುರವಾಗಿ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಸೆ.24ರಂದು ಹೊಸದಾಗಿ ಕಡತವನ್ನು ತೆರೆಯಲಾಗುತ್ತದೆ.
|
18 |
+
ನ. 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ
|
19 |
+
ಅದೇ ದಿನ ಸಿಬಿಐ ತನಿಖೆಗೆ ವಹಿಸುವಂತೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕ ಆದೇಶ ನೀಡುತ್ತಾರೆ. ಮಾರನೇ ದಿನ ಸಿಬಿಐ ತನಿಖೆಗೆ ಅನುಮತಿ ನೀಡಲಾಗುತ್ತದೆ. ಆ ಬಳಿಕ ಅಡ್ವೋಕೇಟ್ ಜನರಲ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿ ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.
|
20 |
+
ಇಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ 5 ಮಾನದಂಡಗಳ ಪೈಕಿ ಯಾವುದನ್ನೂ ಪಾಲನೆ ಮಾಡಲಾಗಿಲ್ಲ. ರಾಜ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಬೇಕಾದರೆ ಪ್ರಕರಣದ ಸಂಪೂರ್ಣ ಮಾಹಿತಿ ಇರಬೇಕು, ಎಫ್ಐಆರ್ ಪ್ರತಿ, ತನಿಖೆಯ ಹಂತ, ಬಂಧನದ ವಿವರಗಳನ್ನು ಒದಗಿಸಬೇಕು, ನ್ಯಾಯಾಲಯದಲ್ಲಿ ಪ್ರಕರಣಗಳಿದ್ದರೆ ಅದರ ಮಾಹಿತಿ, ಸಿಬಿಐ ತನಿಖೆಯನ್ನು ಸಮರ್ಥಿಸುವ ಕಾರಣಗಳು, ರಾಜ್ಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ ಎಂಬುದನ್ನು ದೃಢೀಕರಿಸಬೇಕು. ಅಂತಾರಾಜ್ಯ, ಅಂತಾರಾಷ್ಟ್ರೀಯ ವ್ಯಾಪ್ತಿ ಇರುವ ಬಗ್ಗೆ ವಿವರಣೆ ನೀಡಬೇಕಿದೆ. ಇದಾವುದನ್ನೂ ಅನುಸರಿಸಿಲ್ಲ.
|
21 |
+
ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿರಲಿಲ್ಲ. ಅವರು ಜೈಲಿನಲ್ಲೂ ಇರಲಿಲ್ಲ. ನ್ಯಾಯಾಲಯಗಳಲ್ಲೂ ಪ್ರಕರಣಗಳಿರಲಿಲ್ಲ. ಮೇಲಾಗಿ ಅಡ್ವೋಕೇಟ್ ಜನರಲ್ ಅವರೇ ವಿರೋಧ ವ್ಯಕ್ತಪಡಿಸಿದರು. ಇದೆಲ್ಲವನ್ನೂ ಹೊರತುಪಡಿಸಿ ಸಿಬಿಐ ತನಿಖೆಗೆ ಕೊಟ್ಟಿದ್ದರ ಉದ್ದೇಶ ಏನು ಎಂಬುದನ್ನು ರಾಜ್ಯ ಜನರಿಗೆ ಬಿಜೆಪಿ ನಾಯಕರು ಉತ್ತರಿಸಬೇಕಿದೆ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
|
eesanje/url_46_305_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಲೆನಾಡು ಮಿತ್ರವೃಂದದ ನೂತನ ಅಧ್ಯಕ್ಷರಾಗಿ ಪ್ರದೀಪ್ ಹೆಗ್ಗೊಡು ಆಯ್ಕೆ
|
2 |
+
ಬೆಂಗಳೂರು, ನ.24-ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರ ಸಂಘಟನೆ ಮಲೆನಾಡು ಮಿತ್ರವೃಂದ ಕಾರ್ಯಕಾರಿ ಮಂಡಳಿ ಸಭೆಯನ್ನು ಅಧ್ಯಕ್ಷರಾದ ವಾಸಪ್ಪ ಪಡುಬೈಲ್ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
|
3 |
+
ಹಾಲಿ ಅಧ್ಯಕ್ಷರಾದ ವಾಸಪ್ಪ ಪಡುಬೈಲ್ ಅವರ ಅಧ್ಯಕ್ಷತೆಯ ಅವಧಿ ಮುಗಿದಿದ್ದು ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಪ್ರದೀಪ್ ಹೆಗ್ಗೊಡು, ಉಪಾಧ್ಯಕ್ಷರಾಗಿ ಹರೀಶ್ ಹಿಂಬರವಳ್ಳಿ, ಕಾರ್ಯದರ್ಶಿಯಾಗಿ ಸಂದೇಶ್ ಹಂದಿಗೋಡು, ಸಹ ಕಾರ್ಯದರ್ಶಿಯಾಗಿ ಕೃಷ್ಣಮೂರ್ತಿ ಭಟ್, ಖಜಾಂಚಿಯಾಗಿ ಸುಧಾಕರ್ ಯಡದಾಳು, ಸಂಘಟನಾ ಕಾರ್ಯ ದರ್ಶಿಯಾಗಿ ರಾಘವೇಂದ್ರ ಸಿಸ್ಲೆ, ದಿನೇಶ್ ಹೊಸನಗರ ಇವರನ್ನು ಆಯ್ಕೆ ಮಾಡಲಾಯಿತು.
|
4 |
+
ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ
|
5 |
+
ಇದೇ ಸಂದರ್ಭದಲ್ಲಿ 17ನೇ ವರ್ಷದ ಮಲೆನಾಡಿಗರ ಕ್ರೀಡಾಕೂಟ ನಡೆಸುವ ಬಗ್ಗೆ ಚರ್ಚಿಸಿ ಜನವರಿ 2024 ರಂದು ಕ್ರೀಡಾಕೂಟ ನಡೆಸಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_305_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನ. 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ
|
2 |
+
ಬೆಂಗಳೂರು, ನ.24- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು.
|
3 |
+
ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಜನತಾ ದರ್ಶನದ ಸ್ವರೂಪ ಮತ್ತು ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಕಚೇರಿ ಸಿದ್ಧತೆ ನಡೆಸಿದೆ.
|
4 |
+
ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್ಡಿಕೆ ಆಕ್ರೋಶ
|
5 |
+
ಈ ಮೊದಲು ಸೆಪ್ಟಂಬರ್ನಲ್ಲಿ ಜನತಾದರ್ಶನ ನಡೆಸುವುದಾಗಿ ಘೋಷಿಸಲಾಗಿತ್ತು. ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು.
|
6 |
+
ಈ ಮೊದಲಿನ ಅವಧಿಯಲ್ಲಿ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನಗಳು ಭಾರೀ ಪರಿಣಾಮ ಬೀರುತ್ತಿದ್ದವು. ಸಾರ್ವಜನಿಕರ ಸಮಸ್ಯೆಗಳು ಪರಿಹಾರಗೊಳ್ಳುತ್ತಿದ್ದವು.
|
eesanje/url_46_305_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್ಡಿಕೆ ಆಕ್ರೋಶ
|
2 |
+
ಬೆಂಗಳೂರು, ನ.24- ರಾಜ್ಯ ಸರ್ಕಾರದಲ್ಲಿ ದರೋಡೆಕೋರರಿಗೆ ರಕ್ಷಣೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾರನ್ನು ಹೇಗೆ ರಕ್ಷಣೆ ಮಾಡುತ್ತಿದೆ ಎಂಬುದು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಿಂದ ಗೊತ್ತಾಗುತ್ತದೆ ಎಂದು ಟೀಕಿಸಿದ್ದಾರೆ.
|
3 |
+
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದನ್ನು ವಾಪಸ್ಸು ಪಡೆಯಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಸ್ವಜನ ಪಕ್ಷಪಾತವಲ್ಲ.
|
4 |
+
ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ
|
5 |
+
ಮಾನ ಮರ್ಯಾದೆ ಇದ್ದವರು ಹೆದರುತ್ತಾರೆ. ಕೋರ್ಟಿನಲ್ಲಿದ್ದರೇನು? ಬೇರೆ ಯಾವುದೇ ಬೇಕಾದರೂ ಇರಲಿ ಕೊಂಡುಕೊಳ್ಳುತ್ತೇನೆ ಎಂಬ ದುರಹಂಕಾರದಲ್ಲಿರುವವರಿಗೆ ಏನು ಮಾಡುವುದು ಎಂಬ ಅಸಮಾಧಾನ ಹೊರಹಾಕಿದರು. ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.
|
eesanje/url_46_305_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ
|
2 |
+
ಬೆಂಗಳೂರು,ನ.24-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಹೇಳಿದ್ದಾರೆ.
|
3 |
+
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.
|
4 |
+
ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ
|
5 |
+
ಭ್ರಷ್ಟ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
|
6 |
+
ಡಿ.ಕೆ.ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.
|
eesanje/url_46_306_1.txt
ADDED
@@ -0,0 +1,20 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೆರಳಿದ ಒಕ್ಕಲಿಗರು, ಲಿಂಗಾಯಿತರು: ಕಾವೇರಿದ ಜಾತಿ ಜನಗಣತಿ ಜ್ವಾಲೆ
|
2 |
+
ಬೆಂಗಳೂರು,ನ.23- ಜಾತಿ ಜನಗಣತಿ ಎಂದು ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಗಳ ಬಗ್ಗೆ ದಿನಕ್ಕೊಂದು ಗೊಂದಲ ಸೃಷ್ಟಿಯಾಗುತ್ತಿದ್ದು, ಪರ-ವಿರೋಧ ಚರ್ಚೆಗಳು ಕಾವೇರುತ್ತಿವೆ. ವರದಿಯನ್ನು ಅಂಗೀಕರಿಸಿಯೇ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವರದಿಯನ್ನು ತಿರಸ್ಕಾರ ಮಾಡಬೇಕೆಂದು ಒಕ್ಕಲಿಗರ ಸಂಘ ನೀಡಿದ್ದ ಮನವಿಗೆ ಸರ್ಕಾರದ ಪಾಲುದಾರರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ ಸೇರಿದಂತೆ ಅನೇಕ ಶಾಸಕರು ಸಹಿ ಹಾಕಿದ್ದಾರೆ.
|
3 |
+
ಲಿಂಗಾಯಿತ ವೀರಶೈವ ಮಹಾಸಭಾದ ಮಹಾ ಅಧಿವೇಶನದ ಬಳಿಕ ಮಾತನಾಡಿದ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, ವರದಿಯನ್ನು ಸಚಿವರ ಮನೆಯಲ್ಲಿ ಕುಳಿತು ತಯಾರಿಸಲಾಗಿದ್ದು, ಅದು ಸಂಪೂರ್ಣ ಅವೈಜ್ಞಾನಿಕ, ತಿರಸ್ಕಾರರ್ಹ ಎಂದು ಹೇಳಿದ್ದರು.
|
4 |
+
ರಾಜ್ಯದ ಎರಡು ಪ್ರಮುಖ ಸಮುದಾಯಗಳನ್ನು ಪ್ರತಿಬಿಂಬಿಸುವ ಸಂಘ-ಸಂಸ್ಥೆಗಳು ಮತ್ತು ಅದರ ಪ್ರತಿನಿಧಿಗಳು ವರದಿಯನ್ನು ವಿರೋಧಿಸಿವೆ. ಇನ್ನು ಹಲವು ಸಮುದಾಯಗಳಲ್ಲೂ ಈ ರೀತಿಯ ಮಿಶ್ರ ಪ್ರತಿಕ್ರಿಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ಪ್ರಕಾರ ವರದಿ ಮೊದಲು ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದು ಚರ್ಚೆಯಾಗಬೇಕು. ಅನಂತರ ಸ್ವೀಕಾರವೋ, ಇಲ್ಲವೋ ಎಂಬುದರ ಬಗ್ಗೆ ನಿರ್ಣಯ ಸೂಕ್ತ ಎಂಬ ವಾದಗಳಿವೆ.
|
5 |
+
162 ಕೋಟಿ ರೂ. ಖರ್ಚು ಮಾಡಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸುವುದು ಬೇಡವೇ ಎಂದು ಸಿದ್ದರಾಮಯ್ಯ ನೇರವಾಗಿ ಕೇಳಿದ್ದಾರೆ. ಅದೇ ವೇಳೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೈಜ್ಞಾನಿಕವಾಗಿ ಸಮೀಕ್ಷೆಯಾಗಬೇಕು ಎಂಬ ಅಭಿಪ್ರಾಯಗಳಿವೆ. ಸರ್ಕಾರ ಯಾವುದೇ ಇದ್ದರೂ, ಅಧಿಕಾರ ಏನೇ ಇದ್ದರೂ ಸಮುದಾಯದ ಗೌರವ ಮತ್ತು ಸ್ವಾಭಿಮಾನದ ಜತೆ ತಾವು ನಿಲ್ಲವುದಾಗಿ ಹೇಳಿದ್ದಾರೆ.
|
6 |
+
ಹೇಳಿಕೆ-ಪ್ರತಿ ಹೇಳಿಕೆ ಹೊರತಾಗಿ ಹೊರ ಬಂದಿರುವ ಹೊಸ ವಿಷಯ ಎಂದರೆ ಸಮೀಕ್ಷಾ ವರದಿಯ ಹಸ್ತ ಪ್ರತಿಗಳು ನಾಪತ್ತೆಯಾಗಿವೆ ಎಂಬುದು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರೇ ಇದನ್ನು ಖಚಿತ ಪಡಿಸಿದ್ದಾರೆ. 2021ರ ಅಕ್ಟೋಬರ್ 5ರಂದು ಸರ್ಕಾರಕ್ಕೆ ಪತ್ರ ಬರೆದು ಈ ವಿಷಯವನ್ನು ತಿಳಿಸಿದ್ದರು. ಆದರೆ, ಈವರೆಗೂ ಹಸ್ತ ಪ್ರತಿಗಳನ್ನು ಹುಡುಕುವ ನಿಟ್ಟಿನಲ್ಲಿ ಯಾವುದೇ ಕ್ರಮಗಳಾಗಿಲ್ಲ. ಕನಿಷ್ಠ ತನಿಖೆಯೂ ನಡೆದಿಲ್ಲ ಎಂಬುದು ಆಘಾತಕಾರಿ ವಿಚಾರ.
|
7 |
+
ಕಾಂತರಾಜು ಅವರು ಅಧ್ಯಕ್ಷರಾಗಿದ್ದಾಗ ಸಿದ್ಧಪಡಿಸಲಾಗಿದ್ದ ಮೂಲ ವರದಿ ಕೂಡ ನಾಪತ್ತೆಯಾಗಿದೆ. ಆ ವರದಿಯ ಸದಸ್ಯ ಕಾರ್ಯದರ್ಶಿ ಹೊರತುಪಡಿಸಿ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಪೈಕಿ ಬಹುತೇಕರು ಸಹಿ ಹಾಕಿದ್ದರು. ಅದು ನಾಪತ್ತೆಯಾಗಿರುವುದರಿಂದ ಹೊಸದಾಗಿಯೇ ವರದಿ ಸಿದ್ಧಪಡಿಸಬೇ��ಾಗಿದೆ.
|
8 |
+
ಸಮೀಕ್ಷೆ ನಡೆದ ಬಳಿಕ ಅದರ ದತ್ತಾಂಶಗಳನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆ ವೆಬ್ಸೈಟ್ಗೆ ಅಪ್ಲೋಡ್ ಮಾಡಿತ್ತು. ಆದರೆ, ಅದನ್ನು ಸಾರ್ವಜನಿಕವಾಗಿ ಮುಕ್ತಗೊಳಿಸಿರಲಿಲ್ಲ. ಜತೆಗೆ ಪ್ರತಿಯೊಂದು ಜಿಲ್ಲಾಕಾರಿಗಳ ಕಚೇರಿಯಲ್ಲೂ ದತ್ತಾಂಶಗಳು ಸಂರಕ್ಷಿಸಲ್ಪಟ್ಟಿದ್ದವೂ ಎಂದು ಹೇಳಲಾಗಿದೆ.ಈ ದತ್ತಾಂಶಗಳನ್ನು ಇಟ್ಟುಕೊಂಡು ಹೊಸದಾಗಿ ಬರೆಯಲು ಸಾಧ್ಯವಾಗಿದೆ. ಆ ಕೆಲಸವನ್ನು ಆಯೋಗ ಪ್ರಸ್ತುತ ಮಾಡುತ್ತಿದೆ.
|
9 |
+
ಆದರೆ, ಮೂಲ ಪ್ರಶ್ನೆ ಇರುವುದು ಸಮೀಕ್ಷೆ ನಡೆದಿರುವ ಮಾದರಿಯ ಬಗ್ಗೆ. ಸಮೀಕ್ಷಾಕಾರರು ಮನೆ ಮನೆಗೆ ಹೋಗಿ ಮನೆ ಮನೆಗೆ ಹೋಗಿ ಮಾಹಿತಿ ಕಲೆ ಹಾಕಿದ್ದಾರೆ ಎಂದು ವಾದಿಸಲಾಗುತ್ತಿದೆ. ಆದರೆ, ಬಹಳಷ್ಟು ಮಂದಿ ತಮ್ಮ ಮನೆಗೆ ಯಾರೂ ಬಂದಿಲ್ಲ , ಮಾಹಿತಿ ಪಡೆದುಕೊಂಡಿಲ್ಲ ಎಂದು ಹೇಳುತ್ತಿದ್ದಾರೆ.
|
10 |
+
ಅದರಲ್ಲೂ ಬೆಂಗಳೂರಿನಂತಹ ಮಹಾನಗರಿಯಲ್ಲಿ ಶೇ.73ರಷ್ಟು ಮಾತ್ರ ಸಮೀಕ್ಷೆ ನಡೆದಿದೆ ಎಂದು ತಿಳಿಸಲಾಗಿತ್ತು. ಗ್ರಾಮೀಣ ಭಾಗದಲ್ಲಿ ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಲಾಗಿದೆ ಎಂದು ಸಚಿವರು ಮತ್ತು ಆಯೋಗದ ಮುಖ್ಯಸ್ಥರು ಪದೇ ಪದೇ ಹೇಳುತ್ತಿದ್ದರು.
|
11 |
+
ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ ವರದಿ ಅತ್ಯಂತ ನಿಖರ ಮತ್ತು ಸ್ಪಷ್ಟತೆ ಹೊಂದಿರುತ್ತದೆ ಎಂಬ ವಿಶ್ವಾಸವಿದೆ. ಅದಕ್ಕೆ ಪರ್ಯಾಯವಾಗಿ ನಡೆದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಗ್ಗೆ ಆಗಿನ ಸರ್ಕಾರವೇ ಒಂದಿಷ್ಟು ಗೊಂದಲಗಳನ್ನು ಹುಟ್ಟಿಹಾಕಿತ್ತು.
|
12 |
+
ವರದಿಯನ್ನು ಯಾರು ನೋಡಿಲ್ಲ ಎಂದು ಬಲವಾದ ಪ್ರತಿಪಾದನೆಯ ನಡುವೆಯೇ 2017ರ ಕೊನೆಯಲ್ಲಿ ಮಾಹಿತಿಯನ್ನು ಸೋರಿಕೆ ಮಾಡಲಾಗಿತ್ತು. ಅದರ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಂತರದ ಸ್ಥಾನಗಳನ್ನು ಮುಸ್ಲಿಂ ಸಮುದಾಯ ಹೊಂದಿದೆ ಎಂಬ ವಿವರಗಳಿದ್ದವು. ಇದು ಆತಂಕಕ್ಕೆ ಕಾರಣವಾಗಿದೆ.
|
13 |
+
ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ
|
14 |
+
ಈವರೆಗೂ ಯಾರೂ ಕೂಡ ಈ ಮಾಹಿತಿಗಳ ಬಗ್ಗೆ ಸ್ಪಷ್ಟನೆ ನೀಡಿಲ್ಲ. ವರದಿಯನ್ನು ಯಾರು ನೋಡದೇ ಇರುವುದರಿಂದ ಸ್ಪಷ್ಟನೆ ನೀಡಲು ಅವಕಾಶ ಇಲ್ಲ ಎಂಬ ಸ್ಪಷ್ಟನೆ ಇದೆ. ಆದರೆ, ಕಾಲ ಕಾಲಕ್ಕೆ ಕೇಳಿ ಬಂದಿರುವ ಕಾನೂನಾತ್ಮಕವಾಗಿ ಹೊರಗುಳಿದ ಗೊಂದಲಗಳಿಗೆ ಸಮಜಾಯಿಸಿ ನೀಡುವ ಪ್ರಯತ್ನಗಳನ್ನು ಯಾವ ಸರ್ಕಾರಗಳೂ ಮಾಡಿಲ್ಲ.
|
15 |
+
ಸಮೀಕ್ಷೆಯ ಹಸ್ತ ಪ್ರತಿಗಳು ಮತ್ತು ಮೂಲ ವರದಿ ನಾಪತ್ತೆಯಾಗಿದೆ ಎಂಬುದು ಸತ್ಯವಾಗಿದ್ದರೆ ಅದನ್ನು ಹುಡುಕಲು ಏಕೆ ಗಂಭೀರ ಪ್ರಯತ್ನಗಳು ನಡೆದಿಲ್ಲ ? 162 ಕೋಟಿ ರೂ.ಗಳ ವೆಚ್ಚದಲ್ಲಿ ಸರ್ಕಾರ ತಯಾರಿಸಿದ ವರದಿಯ ಬಗ್ಗೆ ಈ ಮಟ್ಟದ ನಿರ್ಲಕ್ಷ್ಯ ಸಮರ್ಥನೀಯವೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
|
16 |
+
ಕನಿಷ್ಠ ಈವರೆಗೂ ಮೂಲ ಪ್ರತಿ ನಾಪತ್ತೆಯಾಗಿರುವ ಬಗ್ಗೆ ಒಂದು ದೂರನ್ನೂ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಆಂದಮೇಲೆ ಮೂಲ ಪ್ರತಿಗಳು ಯಾವುದೋ ಅಜ್ಞಾತ ��್ಥಳದಲ್ಲಿದೆ. ಅದು ಎಲ್ಲರಿಗೂ ಗೊತ್ತು. ಆದರೂ ಯಾರೂ ಬಹಿರಂಗವಾಗಿ ಮಾತನಾಡದೆ ಜಾಣಮೌನ ಅನುಸರಿಸುತ್ತಿದ್ದಾರೆ ಎಂಬ ಭಾವನೆಗಳು ಗಟ್ಟಿಗೊಳ್ಳುತ್ತಿವೆ. ಆಗಿದ್ದ ಮೇಲೆ ಯಾರ ಮನೆಯಲ್ಲಿ ಹಸ್ತ ಪ್ರತಿಗಳು ಅಡಗಿ ಕುಳಿತಿವೆ ಎಂಬ ಸತ್ಯವನ್ನು ಈಗಲಾದರೂ ಬಹಿರಂಗಪಡಿಸುವ ಅಗತ್ಯವಿದೆ.
|
17 |
+
ಆಯೋಗದಲ್ಲೇ ಇದೆ ಎಂದಾದರೆ ಅದನ್ನಾದರೂ ಸಾರ್ವಜನಿಕವಾಗಿ ತಿಳಿಸಬೇಕಿದೆ. ವರದಿಯ ಬಗ್ಗೆ ನಿಷ್ಪಕ್ಷವಾಗಿ ನಿರ್ಣಯ ಕೈಗೊಳ್ಳಬೇಕು ಎಂಬ ಕಾಳಜಿ ಸರ್ಕಾರಕ್ಕೆ ಇದ್ದಿದೇ ಆದರೆ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬಹುದಿತ್ತು. ವಿರೋಧ ಅಥವಾ ಅನುಮಾನ ವ್ಯಕ್ತಪಡಿಸುವ ಸಂಘ-ಸಂಸ್ಥೆಗಳು, ಸರ್ವಪಕ್ಷಗಳ ಜತೆ ಸಮಾಲೋಚನೆ ನಡೆಸುವ ಅವಕಾಶವಿತ್ತು.
|
18 |
+
ಮತ್ತೊಂದೂ ಒಂದು ಹೆಜ್ಜೆ ಮುಂದೆ ಹೋಗಿ ನೋಡುವುದಾದರೆ. ಪ್ರಸ್ತುತ ದಿನಮಾನಗಳ ತಂತ್ರಜ್ಞಾನ ಅತ್ಯಾಧುನಿಕವಾಗಿದೆ. ಆಧಾರ್ ಬಯೋಮೆಟ್ರಿಕ್ ಆಧಾರಿತ ಸಮೀಕ್ಷೆಗೆ ಅವಕಾಶಗಳಿವೆ. ಸಾರ್ವಜನಿಕರಿಗೆ ಸ್ವಯಂ ಸಮೀಕ್ಷೆಯಲ್ಲಿ ಭಾಗವಹಿಸಲು ಮನವಿ ಮಾಡಬಹುದು. ಬಯೋಮೆಟ್ರಿಕ್ ಆಧಾರಿತವಾಗಿರುವುದರಿಂದ ನಕಲು ಅಥವಾ ಅಪ್ರಸ್ತುತ ಮಾಹಿತಿಗಳು ಸೇರ್ಪಡೆಗೊಳ್ಳುವ ಸಾಧ್ಯತೆಗಳು ಕಡಿಮೆ.
|
19 |
+
ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ
|
20 |
+
ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಬೇಕು ಎಂಬ ಸಾಂಪ್ರದಾಯಿಕ ಪದ್ಧತಿಯನ್ನು ಬದಿಗಿಟ್ಟು ಹೊಸ ವಿಧಾನಗಳನ್ನು ಅನುಸರಿಸುವ ಅವಕಾಶಗಳಿವೆ. ಆದರೆ, ಎಲ್ಲವನ್ನೂ ನಿರ್ಲಕ್ಷಿಸಿ 8 ವರ್ಷಗಳ ಹಿಂದಿನ ವರದಿಯನ್ನೇ ಸಾರ್ವಜನಿಕವಾಗಿ ಪ್ರಕಟಿಸುವ ಇರಾಧೆಯನ್ನು ಸರ್ಕಾರ ಹೊಂದಿದೆ. ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳೇ ಪ್ರಮುಖವಾಗಿ ಕಾಣಿಸುತ್ತಿರುವುದು ಸತ್ಯ.
|
eesanje/url_46_306_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಳಗಾವಿ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ
|
2 |
+
ಬೆಂಗಳೂರು, ನ.22- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಕಾಯ್ದಿರಿಸುವುದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ತಿಳಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಡಿ.6ಮತ್ತು7ರಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ಚರ್ಚೆಗೆ ಎರಡು ದಿನ ನಿಗದಿ ಮಾಡಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುವುದಕ್ಕೂ ಪೂರ್ವದಲ್ಲೇ ಧರಣಿ, ಪ್ರತಿಭಟನೆ, ಸತ್ಯಾಗ್ರಹ ಮಾಡುವಂತಹ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು.
|
4 |
+
ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವ ಹಿನ್ನಲೆಯಲ್ಲಿ ಸರ್ಕಾರಕ್ಕೆ ಸಲಹೆ ನೀಡುವುದು ಸೂಕ್ತ ಎಂದು ನಾನು ಭಾವಿಸಿ ಮುಖ್ಯಮಂತ್ರಿಗಳಿಗೆ ಹಾಗೂ ಕೃಷಿ, ಕಂದಾಯ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದು ನನ್ನ ಭಾವನೆಗಳನ್ನು ಹಂಚಿಕೊಂಡಿದ್ದೇನೆ ಎಂದು ಹೇಳಿದರು.
|
5 |
+
ಕರ್ನಾಟಕ ವಿಧಾನ ಮಂಡಲದ ನೂರಐವತ್ತೊಂದನೇ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿ.4ರಿಂದ 15ರ ವರೆಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನಕ್ಕಾಗಿ ಒಟ್ಟಾರೆ 400ಕ್ಕೂ ಅಧಿಕ ಕೋಟಿ ರೂಪಾಯಿಯನ್ನು ಸರ್ಕಾರ ಖರ್ಚು ಮಾಡುತ್ತಿದೆ ಎಂದರು. ಒಂದು ಅರ್ಥದಲ್ಲಿ ಬೆಳಗಾವಿಯ ಅಧಿವೇಶನ ಎಂದರೆ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವೇದಿಕೆ ಕಲ್ಪಿಸಿದಂತಾಗಿದೆ ಎಂದರೆ ಅತಿಶಯೋಕ್ತಿ ಎನಿಸಲಾರದು ಎನ್ನುವುದು ಹಲವರ ಅಭಿಪ್ರಾಯವಾಗಿದ್ದು, ಬಹಳಷ್ಟು ಜನ ಈ ರೀತಿಯ ಭಾವನೆಯನ್ನು ನನ್ನ ಮುಂದೆ ವ್ಯಕ್ತಪಡಿಸಿರುವುದಾಗಿ ತಿಳಿಸಿದರು.
|
6 |
+
ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ
|
7 |
+
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲಾಗುವ ಅಧಿವೇಶನದ ಸಂದರ್ಭದಲ್ಲಿ ವಿಧಾನ ಸೌಧದ ಹೊರಗಡೆ ಧರಣಿ, ಸಮಾವೇಶ, ಸತ್ಯಾಗ್ರಹ ಮುಂತಾದ ಚಟುವಟಿಕೆಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮೂಲ ಉದ್ದೇಶ ಸಮರ್ಪಕವಾಗಿ ಈಡೇರುತ್ತಿಲ್ಲ ಎನ್ನುವುದು ಹಲವು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ ಎಂದರು.
|
8 |
+
ಕಳೆದ ವರ್ಷ ಡಿಸೆಂಬರ್ 19 ರಿಂದ 29 ರ ವರೆಗೆ ನಡೆದ ಅಧಿವೇಶನದ ಸಂದರ್ಭದಲ್ಲಿ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಮಾಹಿತಿ ಪ್ರಕಾರ 10 ದಿನಗಳಲ್ಲಿ 102 ಕ್ಕೂ ಹೆಚ್ಚು ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿವೆ. ಅವುಗಳಲ್ಲಿ ಸುಮಾರು 64 ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ, ಸತ್ಯಾಗ್ರಹ, ಧರಣಿ ಮುಂತಾದ ಹೋರಾಟಾತ್ಮಕ ಚಟುವಟಿಕೆಗಳನ್ನು ನಡೆಸಿವೆ. ಈ ಎಲ್ಲಾ ಪ್ರತಿಭಟನೆ ಸತ್ಯಾಗ್ರಹಗಳಲ್ಲಿ ಸುಮಾರು 65,000 ದಿಂದ 80,000 ಜನರು ಪಾಲ್ಗೊಂಡಿದ್ದರು ಎಂಬ ಮಾಹಿತಿಯನ್ನು ಅವರು ನೀಡಿದರು.
|
9 |
+
ಈ ಎಲ್ಲಾ ಪ್ರತಿಭಟನೆ, ಸತ್ಯಾಗ್ರಹ, ಸಮಾವೇಶ, ಧರಣಿಗಳಿಗಾಗಿ ಸರ್ಕಾರದ ವತಿಯಿಂದ ಸುಮಾರು 14 ಟೆಂಟ್ಗಳನ್ನು ನಿರ್ಮಾಣ ಮಾಡಲಾಗಿತ್ತು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅವೇಶನ ನಡೆಸಿದ್ದು, ಸಾರ್ಥಕ. ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎನ್ನುವುದು ನನ್ನ ಮನದಾಳದ ಇಂಗಿತವಾಗಿದೆ ಎಂದು ಅವರು ತಿಳಿಸಿದರು.
|
eesanje/url_46_306_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ನ.22- ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ ಸಲ್ಲಿಸುವವರೆಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮುಂದುವರೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ನಲ್ಲಿ ಆಯೋಗದ ವರದಿ ನೀಡಲಿದ್ದು, ಅಲ್ಲಿಯವರೆಗೂ ಮುಂದುವರೆಸಲಾಗುವುದು ಎಂದರು. ಜಯಪ್ರಕಾಶ್ ಹೆಗ್ಡೆಯವರು ತಮ್ಮನ್ನು ಭೇಟಿಯಾಗಿ ನಮ್ಮ ಅವಧಿ ಮುಗಿಯುವುದರೊಳಗೆ ವರದಿ ನೀಡಲಾಗುವುದು. ಒಂದು ವೇಳೆ ವರದಿ ನೀಡುವುದು ಒಂದು ತಿಂಗಳು ಹೆಚ್ಚು ಕಡಿಮೆಯಾದರೂ ಅಲ್ಲಿಯವರೆಗೂ ಮುಂದುವರೆಸಲು ಕೋರಿದ್ದರು. ಹೀಗಾಗಿ ಅವರ ವರದಿ ನೀಡುವವರೆಗೂ ಆಯೋಗದ ಅಧ್ಯಕ್ಷರಾಗಿ ಹೆಗ್ಡೆ ಮುಂದುವರೆಯುತ್ತಾರೆ ಎಂದು ಹೇಳಿದರು.
|
4 |
+
ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವರದಿ ಸ್ವೀಕರಿಸಬಾರದು ಎಂದು ನೀಡಿರುವ ಮನವಿಯನ್ನು ಸ್ವೀಕರಿಸಲಾಗಿದೆ. ಸಮೀಕ್ಷೆಯ ಮೂಲ ಪ್ರತಿ ಹಾಳಾಗಿದೆ ಎಂದು ಹೇಳಲು ನಾನೇನು ಆಯೋಗದ ಕಾರ್ಯದರ್ಶಿಯೇ ಎಂದು ಪ್ರಶ್ನಿಸಿದರು.
|
5 |
+
ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ:
|
6 |
+
ಸಮೀಕ್ಷೆಯ ಮೂಲ ಪ್ರತಿ ಹಾಳಾಗಿದೆ ಎಂದು ಯಾರು ಹೇಳಿದ್ದಾರೆಯೋ ಅವರನ್ನೇ ಕೇಳಿ. ನನಗೆ ಗೊತ್ತಿಲ್ಲ. ವರದಿ ಸಲ್ಲಿಕೆಗೂ ಮುನ್ನ ಅದರಲ್ಲಿ ಏನಿದೆ ಎಂಬುದನ್ನು ಹೇಗೆ ಹೇಳಲು ಸಾಧ್ಯ ? ವರದಿ ಸಲ್ಲಿಕೆಯಾಗುವವೆರೆಗೂ ಕಾಯಬೇಕು. ರಾಜ್ಯ ಸರ್ಕಾರ 160 ಕೋಟಿ ರೂ. ಗೂ ಹೆಚ್ಚುಖರ್ಚು ಮಾಡಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
|
eesanje/url_46_306_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಆನ್ಲೈನ್ ರಮ್ಮಿ ಸಾಲ ತೀರಿಸಲು ಎಳನೀರು ಕಳ್ಳತನ
|
2 |
+
ಬೆಂಗಳೂರು, ನ.22- ಆನ್ಲೈನ್ ರಮ್ಮಿ ಆಟಕ್ಕೆ ಮಾಡಿಕೊಂಡಿದ್ದ ಸಾಲ ತೀರಿಸಲು ರಾತ್ರಿ ವೇಳೆ ಎಳನೀರು ಕಳ್ಳತನ ಮಾಡಿ ಬೆಳಗ್ಗೆ ಮಾರಾಟ ಮಾಡುತ್ತಿದ್ದ ಟ್ಯಾಕ್ಸಿ ಚಾಲಕನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
|
3 |
+
ತಮಿಳುನಾಡು ಮೂಲದ ಮೋಹನ್ ಬಂಧಿತ ಆರೋಪಿ. ಈತ ನಗರದಲ್ಲಿ ವಾಸವಾಗಿದ್ದು, ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದಾನೆ. ಆರೋಪಿ ಮೋಹನ್ ಈ ಹಿಂದೆ ಎಳನೀರು ವ್ಯಾಪಾರ ಮಾಡುತ್ತಿದ್ದನು. ಬಿಡುವಿನ ಸಮಯದಲ್ಲಿ ಆನ್ಲೈನ್ನಲ್ಲಿ ರಮ್ಮಿ ಆಟವಾಡಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಕಾರು ಬಾಡಿಗೆ ಪಡೆದು ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದನು. ಕಾರಿನಲ್ಲಿ ಹೋಗುವಾಗ ಫುಟ್ಪಾತ್ನಲ್ಲಿ ಎಳನೀರನ್ನು ಸಂಗ್ರಹಿಸಿಟ್ಟಿರುವುದನ್ನು ಗಮನಿಸಿದ್ದಾನೆ. ಹೇಗಾದರೂ ಮಾಡಿ ಎಳನೀರನ್ನು ಕಳ್ಳತನ ಮಾಡಿ ಮಾರಾಟ ಮಾಡಿ ಬಂದ ಹಣದಿಂದ ಸಾಲ ತೀರಿಸಲು ನಿರ್ಧರಿಸಿದ್ದಾನೆ.
|
4 |
+
ನ. 6ರಂದು ಮಂಜುಳಾ ಅವರ ಪತಿ ರಾಜಣ್ಣ ಅವರು ಮಂಕುತಿಮ್ಮ ಪಾರ್ಕ್ ಹತ್ತಿರ ಫುಟ್ಪಾತ್ ಮೇಲೆ ಎಳನೀರು ವ್ಯಾಪಾರ ಮಾಡಿ ಉಳಿದ 1150 ಎಳನೀರನ್ನು ಟಾರ್ಪಲ್ನಿಂದ ಮುಚ್ಚಿ ಮನೆಗೆ ಹೋಗಿದ್ದರು. ಮಾರನೇ ದಿನ ಬೆಳಗ್ಗೆ ಬಂದು ನೋಡಿದಾಗ ಫುಟ್ಪಾತ್ನಲ್ಲಿದ್ದ ಎಳನೀರು ಮಾಯವಾಗಿತ್ತು.ಯಾರೋ ಎಳನೀರನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಅವರು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
|
5 |
+
ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: ಡಿ.ಕೆ.ಶಿವಕುಮಾರ್
|
6 |
+
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿ ಆರೋಪಿಯನ್ನು ಬಂಧಿಸಿ 8.75 ಲಕ್ಷ ರೂ. ಬೆಲೆಬಾಳುವ 90 ಎಳನೀರುಗಳು, ಒಂದು ರಾಯಲ್ ಎನ್ಫೀಲ್ಡ್ ದ್ವಿಚಕ್ರ ವಾಹನ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ರಾಹುಲ್ ಕುಮಾರ್ ಶಹಪುರ ವಾಡ್, ವಿವಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಾಗರಾಜು ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
|
7 |
+
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತರಾದ ದಯಾನಂದ, ಅಪರ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್ ಅವರು ಶ್ಲಾಘಿಸಿದ್ದಾರೆ.
|
eesanje/url_46_306_2.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಳೆಯಿಂದ 3 ದಿನ ಆನ್ಲೈನ್ ವಿದ್ಯುತ್ ಸೌಲಭ್ಯ ಬಂದ್
|
2 |
+
ಬೆಂಗಳೂರು,ನ.23- ರಾಜ್ಯಾದ್ಯಂತ ಎಲ್ಲಾ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಬರುವ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನ. 26ರವರೆಗೆ (ಮೂರು ದಿನಗಳ ಕಾಲ) ಮಾಹಿತಿ ತಂತ್ರಜ್ಞಾನ ಆಧರಿತ ವಿದ್ಯುತ್ ಸೇವೆಗಳನ್ನು ಸ್ಥಗಿತಗೊಳಿಲಾಗುತ್ತಿದೆ.
|
3 |
+
ಸದರಿ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುವ ಪ್ರಕ್ರೀಯೆ ಚಾಲನೆಯಲ್ಲಿದ್ದು, ಹಾಲಿ ಇರುವ ತಂತ್ರಾಂಶಗಳನ್ನು ಹೊಸ ಹಾರ್ಡ್ ವೇರ್ ಗಳ ಮೇಲೆ ಅಳವಡಿಸುವ ಹಾಗೂ ಸ್ಥಳಾಂತರಿಸುವ ಕೆಲಸವನ್ನು ಪ್ರಥಮ ಹಂತವಾಗಿ ತೆಗೆದುಕೊಳ್ಳಲಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು, ಬೆಳಗಾವಿ, ಹಬ್ಬಳ್ಳಿ ಧಾರವಾಡ , ಬೆಳಗಾವಿ, ಮಂಗಳೂರು ಹಾಗು ಕಲಬರುಗಿ ನಗರ ಸೇರಿದಂತೆ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮೂರು ದಿನಗಳ ಕಾಲ ಎಲ್ಲಾ ಮಾಹಿತಿ ತಂತ್ರಜ್ಞಾನ ಆಧರಿತ ಹಾಗೂ ವಿದ್ಯುತ್ ಕಛೇರಿಗಳ ನಗದು ಪಾವತಿ ಕೌಂಟರ್ ಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
|
4 |
+
ಈ ಅವಧಿಯಲ್ಲಿ ಆನ್ ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು ಬದಲಾವಣೆ, ನಗದು ಪಾವತಿ, ಆನ್ ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ. ಆನ್ ಲೈನ್ ಸೇವೆಗಳ ಅಲಭ್ಯತೆಯನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳಲು ಬೆಸ್ಕಾಂ ವಿನಂತಿಸಿದೆ. ಈ ಅವದಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
|
5 |
+
ಆನ್ ಲೈನ್ ಸೇವೆ ಲಭ್ಯ ಇಲ್ಲದ ಪಟ್ಟಣಗಳ ವಿವರ:
|
6 |
+
ಬೆಸ್ಕಾಂ:ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.
|
7 |
+
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ರ್ಆ.ï ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.
|
8 |
+
ಮೆಸ್ಕಾಂ:ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
|
9 |
+
ಜೆಸ್ಕಾಂ:ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.
|
10 |
+
ಹೆಸ್ಕಾಂ:ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.
|
eesanje/url_46_306_3.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಲ್ಲಿ ನಿಲ್ಲದ ಹಿರಿಯರ ಆಕ್ರೋಶ
|
2 |
+
ಬೆಂಗಳೂರು,ನ.23- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾದ ಮೇಲೆ ಅಸಮಾಧಾನ ಶಮನಗೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದ್ದು ಇನ್ನಷ್ಟು ಅತೃಪ್ತಿ ಸೋಟಗೊಳ್ಳುವ ಲಕ್ಷಣಗಳು ಗೋಚರಿಸಿವೆ.
|
3 |
+
ಮಾಜಿ ಸಚಿವರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರುಗಳು ಬಹಿರಂಗವಾಗಿಯೇ ವರಿಷ್ಠರ ತೀರ್ಮಾನಕ್ಕೆ ಅಸಮಾಧಾನ ವ್ಯಕ್ತಪಡಿಸಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರವಾಗಿದೆ. ಅದರಲ್ಲೂ ವೀರಶೈವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕನೆಂದೇ ಗುರುತಿಸಿಕೊಂಡಿರುವ ವಿ.ಸೋಮಣ್ಣ ಗುರುವಾರ ಮೈಸೂರಿನಲ್ಲಿ ಹೇಳಿರುವ ಮಾತುಗಳು ಬಿಜೆಪಿಯಲ್ಲಿ ಇನ್ನಷ್ಟು ಅಸಮಾಧಾನ ಸೋಟಗೊಳ್ಳುವುದಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.
|
4 |
+
ಬಿಜೆಪಿ ಯಾವುದೋ ಒಂದು ಕುಟುಂಬಕ್ಕೆ ಸೀಮಿತವಾಗಬಾರದು. ಡಿ.6ರ ನಂತರ ನಾನು ಅನೇಕ ಮಾಹಿತಿಗಳನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸುತ್ತೇನೆ ಎಂದು ಹೇಳಿರುವುದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದವರ ವಿರುದ್ಧ ಸಿಡಿದೇಳುವ ಮುನ್ಸೂಚನೆಯನ್ನು ಕೊಟ್ಟಿದ್ದಾರೆ.
|
5 |
+
ಡಿಸೆಂಬರ್ 6ರವರೆಗೆ ಯಾವುದೇ ಹೇಳಿಕೆ ನೀಡದಂತೆ ತಿಳಿಸಿರುವುದರಿಂದ ಅಲ್ಲಿಯವರೆಗೂ ಏನೂ ಮಾತಾಡುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅತಂತ್ರ ಪರಿಸ್ಥಿತಿಗೆ ಸಿಲುಕಿದ್ದ ಸಂಘಪರಿವಾರದ ನಿಷ್ಠೆಯ ಅರವಿಂದ ಲಿಂಬಾವಳಿ ಕೂಡ ವರಿಷ್ಠರ ತೀರ್ಮಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
|
6 |
+
ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ
|
7 |
+
ವಿಜಯೇಂದ್ರ ಅವರ ಪಕ್ಷದ ವರಿಷ್ಠರು ಸಾಮಥ್ರ್ಯದ ಮೇಲೆ ಆಯ್ಕೆ ಮಾಡಿಲ್ಲ. ಇಲ್ಲಿ ವಿರೋಧ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದಲೇ ಅವರ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ವಿಜಯೇಂದ್ರ ಆಯ್ಕೆಗೆ ತಮ್ಮ ಸಹಮತ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಅರವಿಂದ ಲಿಂಬಾವಳಿ, ಸೋಮಣ್ಣ ಮಾತ್ರವಲ್ಲದೆ, ಪಕ್ಷದೊಳಗೆ ಇನ್ನೊಂದು ಬಣ ಕೂಡ ಮುನಿಸಿಕೊಂಡಿದೆ.
|
8 |
+
ಶಾಸಕಾಂಗ ಸಭೆಯನ್ನೇ ಬಹಿಷ್ಕಾರ ಮಾಡಿ ಹೊರನಡೆದಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ರಮೇಶ್ ಜಾರಕಿಹೊಳಿ ಹೀಗೆ ಪಕ್ಷದೊಳಗಿರುವ ವಿರೋ ಬಣವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.
|
9 |
+
ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆರ್.ಅಶೋಕ್ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಮೇಲೆ ಈ ಇಬ್ಬರ ಆಯ್ಕೆ ಕುರಿತು ಅನೇಕರು ಒಳಗೊಳಗೆ ಕುದಿಯುತ್ತಿದ್ದಾರೆ. ಏಕೆಂದರೆ ಇಬ್ಬರು ಕೂಡ ಯಡಿಯೂರಪ್ಪನವರ ಬಣಕ್ಕೆ ಸೇರಿದ್ದು ಸಂಘಪರಿವಾರದ ನಿಷ್ಠರಿಗೆ ಪ್ರಮುಖ ಸ್ಥಾನ ನೀಡಲು ವರಿಷ್ಠರು ನಿರ್ಲಕ್ಷ್ಯ ಮಾಡಿದ್ದಾರೆಂಬ ಅಸಮಾಧಾನ ಮಡುಗಟ್ಟಿದೆ.
|
10 |
+
ವರದಿ ಜಾರಿಗೂ ಮುನ್ನವೇ ಅವೈಜ್ಞಾನಿಕ ಎಂಬುದು ಸರಿಯಲ್ಲ : ಕಾಂತರಾಜು
|
11 |
+
ಸದ್ಯಕ್ಕೆ ಒಂದಿಬ್ಬರು ಮಾತ್ರ ವರಿಷ್ಠರ ನಿರ್ಧಾರವನ್ನು ಪ್ರಶ್ನೆ ಮಾಡುತ್ತಿದ್ದರಾದರೂ ಅನೇಕರು ಬಹಿರಂಗವಾಗಿ ಏನೂ ಹೇಳಲೂ ಆಗದೆ ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ಗೆ ಗಾಳ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಬೇಕೆಂದು ವರಿಷ್ಠರು ಸೂಚನೆ ಕೊಟ್ಟಿದ್ದರೂ ಸ್ಥಳೀಯ ನಾಯಕರ ಸಹಕಾರ ಸಿಗದಿರುವುದು ವಿಜಯೇಂದ್ರಗೆ ಹಿನ್ನಡೆ ಎಂದು ಹೇಳಲಾಗುತ್ತಿದೆ.
|
eesanje/url_46_306_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನ.25 ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ
|
2 |
+
ಬೆಂಗಳೂರು,ನ.23- ಎಚ್ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರಮೋದಿ ಅವರು ನವೆಂಬರ್ 25 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವದೆಹಲಿಯಿದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಅವರು ಬೆಳಗ್ಗೆ 9.15ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
|
3 |
+
ಮಧ್ಯಾಹ್ನ 12.15ರವರೆಗೆ ಬೆಂಗಳೂರಿನಲ್ಲೇ ಇರುವ ಮೋದಿಯವರು ನಂತರ ಇಲ್ಲಿಂದ ಹೈದರಾಬಾದ್ಗೆ ತೆರಳಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಬಿಜೆಪಿಯ ಯಾವುದೇ ಮುಖಂಡರನ್ನು ಭೇಟಿಯಾಗುವ ಸಾಧ್ಯತೆಗಳಿಲ್ಲ.
|
4 |
+
ಪ್ರಧಾನಿಯವರನ್ನು ಸ್ವಾಗತಿಸಲು ಶಿಷ್ಟಾಚಾರದಂತೆ ರಾಜ್ಯಪಾಲರು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಇಲ್ಲವೇ ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಭಾಗಿಯಾಗಲಿದ್ದಾರೆ.
|
5 |
+
ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
|
6 |
+
ಇದು ಸಂಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಮೋದಿಯವರನ್ನು ಯಾವುದೇ ಕಾರಣಕ್ಕೂ ಭೇಟಿ ಮಾಡುವ ಅಗತ್ಯವಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಸೂಚನೆ ಕೊಟ್ಟಿದೆ ಎಂದು ತಿಳಿದುಬಂದಿದೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಈ ಹಿಂದೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು.
|
7 |
+
ಈ ವೇಳೆ ಚಂದ್ರಯಾನ-3 ಯೋಜನೆ, ಪ್ರಜ್ಞಾನ್ ರೋವರ್ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದರು. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅನ್ವೇಷಣೆ ಬಗ್ಗೆ ವಿವರಿಸಿದ್ದರು.
|
8 |
+
ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಿದ್ದರು. ಈ ವೇಳೆ ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದ್ದರು.
|
eesanje/url_46_306_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ : ಸಚಿವ ರಾಜಣ್ಣ
|
2 |
+
ತುಮಕೂರು,ನ.23- ಬಿಹಾರದಲ್ಲಿ ಜಾತಿಗಣತಿ ವರದಿ ಅಂಗೀಕಾರಗೊಂಡಿರುವುದರಿಂದ ಆಕಾಶವೇನೂ ಬಿದ್ದುಹೋಗಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
|
3 |
+
ತಮ್ಮ ಮನೆಯಲ್ಲಿಂದು ಗೃಹಸಚಿವ ಪರಮೇಶ್ವರ್ ಅವರೊಂದಿಗೆ ಉಪಹಾರಕೂಟ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಮೀಕ್ಷಾ ವರದಿಯಲ್ಲಿ ಏನಿದೆ ಎಂದು ಈವರೆಗೂ ಯಾರಿಗೂ ಗೊತ್ತಿಲ್ಲ. ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದರಲ್ಲಿ ಏನಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಬಳಿಕ ನಿರ್ಧಾರ ತೆಗೆದುಕೊಳ್ಳಬೇಕು. ಯಾವುದೂ ಆಗದೆ ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದರು.
|
4 |
+
ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ ಈಗಿನ ಪರಿಸ್ಥಿತಿ. ನೀರಿನಲ್ಲಿ ನಿಂತಿರುವುದು ಎಮ್ಮೆಯೋ? ಕೋಣವೋ ಎಂಬುದೇ ಗೊತ್ತಿಲ್ಲ ಎಂದು ಮುಗುಮ್ಮಾಗಿ ಹೇಳಿದರು. ಬಿಹಾರದಲ್ಲಿ ಜಾತಿಗಣತಿ ನಡೆದಿದೆ. ವರದಿ ಸಲ್ಲಿಕೆಯಾಗಿ ಅಂಗೀಕಾರಗೊಂಡಿದೆ. ಬಳಿಕ ಆಕಾಶವೇನು ಬಿದ್ದು ಹೋಗಿಲ್ಲ ಎಂದು ಪುನರುಚ್ಚರಿಸಿದರು.
|
5 |
+
ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
|
6 |
+
ಪರಮೇಶ್ವರ್ ಅವರೊಂದಿಗೆ ಭೇಟಿ ಸೌಹಾರ್ದಯುತವಾಗಿದೆ. ಉಪಹಾರಕೂಟದ ವೇಳೆ ನಡೆದ ಚರ್ಚೆಯ ಬಗ್ಗೆ ಮುಂದಿನ ದಿನಗಳಲ್ಲಿ ವಿವರಣೆ ನೀಡುತ್ತೇವೆ. ಹಿರಿಯೂರಿನ ಕಾರ್ಯಕ್ರಮವೊಂದಕ್ಕೆ ನಾವಿಬ್ಬರು ಭೇಟಿ ನೀಡಬೇಕಾಗಿತ್ತು. ಹೀಗಾಗಿ ಜೊತೆಯಲ್ಲಿ ಉಪಹಾರ ಸೇವಿಸಿದ್ದೇವೆ ಎಂದರು.
|
7 |
+
ಬಿಜೆಪಿಯ ನಾಯಕ ಮಾಜಿ ಸಚಿವ ವಿ.ಸೋಮಣ್ಣ ನಮ್ಮ ಸ್ನೇಹಿತ. ಅವರೊಂದಿಗೆ ಮಾತನಾಡುವುದರಲ್ಲಿ ವಿಶೇಷತೆ ಏನಿಲ್ಲ. ನಾನಾಗಿಯೇ ಅವರಿಗೆ ಕರೆ ಮಾಡುತ್ತೇನೆ. ನನ್ನನ್ನು ಅವರು ಬಿಜೆಪಿಗೆ ಆಹ್ವಾನಿಸಿದ್ದಾರೆ ಎಂದು ಹೇಳಿದರು.
|
8 |
+
ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು ಸೋಮಣ್ಣ ಸೇರಿದಂತೆ ಯಾರೇ ಕಾಂಗ್ರೆಸ್ಗೆ ಬರುವಂತಿದ್ದರೆ ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆಯಾಗುತ್ತದೆ. ತಮಗೆ ಮಾಹಿತಿ ಇರುವುದಿಲ್ಲ ಎಂದು ತಿಳಿಸಿದರು.
|
eesanje/url_46_306_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ
|
2 |
+
ಬೆಂಗಳೂರು,ನ.23-ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ನಂತೆ ಒಂದು ತಿಂಗಳು ಕಾವೇರಿ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ. ನ.23ರಿಂದ ಡಿ.23ರವರೆಗೂ ಒಂದು ತಿಂಗಳ ಕಾಲ ನೀರು ಹರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
|
3 |
+
ಕರ್ನಾಟಕದಲ್ಲಿ ಮಳೆ ಕೊರತೆ ಇದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಹಲವು ಬಾರಿ ಮನವಿ ಮಾಡಿದರೂ ಅದನ್ನು ಪರಿಗಣಿಸಿಲ್ಲ. ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ನೀರು ಹರಿಸುವಂತೆ ತಾಕೀತು ಮಾಡಲಾಗಿದೆ. ಕಾವೇರಿ ನದಿಕೊಳ್ಳದಲ್ಲಿ ಮಳೆಯಾಗುತ್ತಿದೆ. ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ನೀರು ಹರಿಸಬೇಕು ಎಂದು ತಮಿಳುನಾಡು ವಾದ ಮಂಡಿಸಿದೆ.
|
4 |
+
ಕಾವೇರಿ ನದಿಪಾತ್ರದಿಂದ ಯಾಂತ್ರಿತವಾಗಿ ಮೂರು ಸಾವಿರ ಕ್ಯೂಸೆಕ್ ನೀರು ಹರಿದು ಹೋಗುತ್ತದೆ. ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ವಾದವನ್ನು ಪರಿಗಣಿಸಿ ನೀರಿನ ಹರಿವಿನ ಪ್ರಮಾಣವನ್ನು 2700 ಕ್ಯೂಸೆಕ್ಸ್ಗೆ ಮಿತಿಗೊಳಿಸಲಾಗಿದೆ ಎಂಬ ಅಭಿಪ್ರಾಯಗಳಿವೆ.
|
5 |
+
ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
|
6 |
+
ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಇದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಬೆಂಗಳೂರಿನ ಕುಡಿಯುವ ನೀರಿಗೆ ಸುಪ್ರೀಂಕೋರ್ಟ್ ಹಂಚಿಕೆ ಮಾಡಿದ ಪ್ರಕಾರ ನೀರಿನ ಪ್ರಮಾಣವನ್ನು 18 ಟಿಎಂಸಿಯಿಂದ 24 ಟಿಎಂಸಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಅಸೂಚನೆ ಹೊರಡಿಸಿದೆ.
|
7 |
+
ಒಂದಷ್ಟು ದಿನ ಮಳೆಯಾದ ಕಾರಣಕ್ಕೆ ನೀರಿನ ಒಳಹರಿವು ಸುಧಾರಿಸತ್ತಾದರೂ ಮತ್ತೆ ತಗ್ಗಿದೆ. ಇದರ ನಡುವೆ ಪದೇ ಪದೇ ನೀರು ಬಿಡುವಂತೆ ನಿಯಂತ್ರಣ ಸಮಿತಿ ಆದೇಶಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ನಿಯಂತ್ರಣ ಸಮಿತಿಯ ತೀರ್ಪನ್ನು ನೀರು ನಿರ್ವಹಣಾ ಪ್ರಾಕಾರದ ಮುಂದೆ ಪ್ರಶ್ನಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
|
eesanje/url_46_306_7.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜಾತಿಗಣತಿ ಸಮೀಕ್ಷೆಯನ್ನು ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ : ಆರ್.ಅಶೋಕ್
|
2 |
+
ಬೆಂಗಳೂರು, ನ.23- ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿರುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ನಡೆಸಿರುವ ಸಮೀಕ್ಷೆ ಎಲ್ಲೋ ಕುಳಿತುಕೊಂಡು ಇನ್ನಾರದ್ದೋ ಮನೆಯಲ್ಲಿ ತಯಾರಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
|
3 |
+
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಮೊದಲಿನಿಂದಲೂ ವರದಿ ಬಗ್ಗೆ ಸಾಕಷ್ಟು ಸಂಶಯಗಳಿದ್ದವು. ಇದನ್ನು ಮನೆ ಮನೆಗೆ ತೆರಳಿ ಜನರಿಂದ ಮಾಹಿತಿ ಪಡೆದು ಸಮೀಕ್ಷೆ ನಡೆಸಿದ್ದರೆ ಖಂಡಿತವಾಗಿಯೂ ನಮ್ಮ ತಕರಾರು ಇರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
|
4 |
+
ಆಯೋಗ ನೇಮಿಸಿದ್ದ ಸಿಬ್ಬಂದಿಗಳು ಮನೆ ಮನೆಗೆ ತೆರಳದೆ ಎಲ್ಲೋ ಕುಳಿತುಕೊಂಡು ತಮಗೆ ಬೇಕಾದ ರೀತಿಯಲ್ಲಿ ವರದಿಯನ್ನು ತಯಾರಿಸಿ ಆತುರಾತುರವಾಗಿ ಸರ್ಕಾರಕ್ಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
|
5 |
+
ವರದಿಯನ್ನು ವೈಜ್ಞಾನಿಕವಾಗಿಯೇ ನಡೆಸಲಾಗಿದೆ ಎಂದು ಹಿಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜ್ ಹೇಳಿದ್ದಾರೆ. ಹಾಗಾದರೆ ಇದು ವೈಜ್ಞಾನಿಕವಾಗಿ ಮತ್ತು ವಸ್ತುನಿಷ್ಠವಾಗಿದ್ದರೆ ಅಂತಿಮ ವರದಿಗೆ ಅಲ್ಲಿನ ಸದಸ್ಯ ಕಾರ್ಯದರ್ಶಿಯವರು ಏಕೆ ಸಹಿ ಹಾಕಲಿಲ್ಲ. ಇದನ್ನು ಅವರು ಮೊದಲು ಸ್ಪಷ್ಟಪಡಿಸಲಿ ಎಂದು ಒತ್ತಾಯ ಮಾಡಿದರು.
|
6 |
+
ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ
|
7 |
+
ವರದಿಗೆ ಸದಸ್ಯ ಕಾರ್ಯದರ್ಶಿ ಸಹಿ ಹಾಕುವುದನ್ನೇ ಮರೆತುಬಿಟ್ಟಿದ್ದಾರೆ ಎನ್ನುವುದಾದರೆ ಇನ್ನು ವರದಿ ತಯಾರಿಸುವಾಗ ಇನ್ನಷ್ಟು ಅವಾಂತರಗಳನ್ನು ಮಾಡಿರಬಹುದು. ಕಾಂತರಾಜ ಅವರು ಬಹಳಷ್ಟು ಬುದ್ದಿವಂತರು ಎಂದುಕೊಂಡಿದ್ದೆ. ಯಾರನ್ನೋ ಓಲೈಸಲು ಈ ರೀತಿ ಹಸಿಬಿಸಿ ವರದಿಯನ್ನು ತಯಾರಿಸುತ್ತಾರೆ ಎಂದುಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು.
|
8 |
+
ವೈಜ್ಞಾನಿಕವಾಗಿ ವರದಿ ಇದ್ದಿದ್ದರೆ ಕಾರ್ಯದರ್ಶಿ ಏಕೆ ಸಹಿ ಹಾಕಲಿಲ್ಲ. ಇದಕ್ಕೆ ಕಾಂತರಾಜ್ ಅವರು ಏನು ಉತ್ತರ ಕೊಡುತ್ತಾರೆ? ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂಬುದು ಹಲವರ ಒತ್ತಾಯವಾಗಿದೆ. ಈ ನಿಲುವಿನಲ್ಲಿ ನಮ್ಮ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
|
9 |
+
ಸಹಿ ಹಾಕುವ ಪರಿಜ್ಞಾನವಿಲ್ಲ ಎಂದರೆ ವರದಿಯನ್ನು ವೈಜ್ಞಾನಿಕವಾಗಿದೆ ಎಂದು ಹೇಗೆ ಒಪ್ಪಿಕೊಳ್ಳಬೇಕು? ವರದಿ ಸರ್ಕಾರಕ್ಕೆ ಹಸ್ತಾಂತರವಾಗುವ ಮೊದಲೇ ಸಾಕಷ್ಟು ಮಾಹಿತಿಗಳು ಸೋರಿಕೆಯಾಗಿವೆ. ಇದನ್ನು ಒಪ್ಪಿಕೊಳ್ಳುವುದಾದರೆ ಹೇಗೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
|
10 |
+
ವೈಜ್ಞಾನಿಕ ಮತ್ತು ನ್ಯಾಯಯುತವಾಗಿ ಸಮೀಕ್ಷೆಯಾಗಬೇಕೆಂಬುದು ನಮ್ಮ ಒತ್ತಾಯ. ಜನಸಂಖ್ಯೆ ಆಧಾರದ ಮೇಲೆ ಸಮೀಕ್ಷೆ ನಡೆಸಿದರೆ ನಾವು ವಿರೋಧಿಸುವುದಿಲ್ಲ. ಯಾವುದೋ ಒಂದು ಸಮುದಾಯವನ್ನು ಓಲೈಕೆ ಮಾಡಿ��ೊಂಡು ಇನ್ಯಾವುದೋ ಸಮುದಾಯವನ್ನು ತುಳಿಯಲು ಸಿದ್ದಪಡಿಸಿರುವ ಈ ವರದಿಯನ್ನು ಒಪ್ಪಿಕೊಳ್ಳಬೇಕೆ ಎಂದು ಮರುಪ್ರಶ್ನೆ ಮಾಡಿದರು.
|
11 |
+
ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
|
12 |
+
ವರದಿ ಬಗ್ಗೆ ಅನೇಕ ಸಚಿವರೇ ಆಕ್ಷೇಪಿಸಿದ್ದಾರೆ. ಅನೇಕರು ಸರ್ಕಾರ ವರದಿ ಸ್ವೀಕಾರ ಮಾಡಬಾರದೆಂದು ಒತ್ತಡ ಹಾಕಿದ್ದಾರೆ. ಮೊದಲು ಮುಖ್ಯಮಂತ್ರಿಗಳು ಅವರ ಸಂಪುಟ ಸಚಿವರ ಜೊತೆ ಮಾತನಾಡಲಿ, ನಿಜವಾಗಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿ ಬರೆಸಿದ್ದಾರೆ ಎಂಬ ಅನುಮಾನವಿದೆ ಎಂದರು. ಮೂಲ ಪ್ರತಿ ಕಳವಾಗಿರುವ ಬಗ್ಗೆ ಸರ್ಕಾರ ಏಕೆ ತನಿಖೆ ಮಾಡಿಸಿಲ್ಲ. ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬಗ್ಗೆ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
|
13 |
+
ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಸರ್ಕಾರ ಮಾಡಬಾರದು. ಈ ಹಿಂದೆ ಪ್ರತ್ಯೇಕ ಧರ್ಮ ಮಾಡಲು ಹೋಗಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿತ್ತೆಂಬುದನ್ನು ನೋಡಿಕೊಳ್ಳಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಓಲೈಕೆ ಮಾಡಿಕೊಳ್ಳಲು ಮಾಡುತ್ತಿರುವ ಈ ನಾಟಕವನ್ನು ನಿಲ್ಲಿಸಬೇಕೆಂದರು.
|
14 |
+
ಮಾಜಿ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣನವರು ಹಿರಿಯರಿದ್ದಾರೆ. ಅವರ ಬಗ್ಗೆ ನಮ್ಮ ಪಕ್ಷದ ಪ್ರಮುಖರು ಮಾತಾಡುತ್ತಿದ್ದಾರೆ ಇನ್ನೊಂದು ವಾರದಲ್ಲಿ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
|
eesanje/url_46_306_8.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ
|
2 |
+
ಬೆಂಗಳೂರು,ನ.23- ವರಿಷ್ಠರ ತೀರ್ಮಾನದಿಂದ ಅಸಮಾಧಾನಗೊಂಡು ಶಾಸಕಾಂಗ ಸಭೆಯಿಂದಲೇ ಅರ್ಧಕ್ಕೆ ಹೊರನಡೆದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದರು.
|
3 |
+
ಸದಾಶಿವನಗರದಲ್ಲಿರುವ ಮನೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ರಮೇಶ್ ಜಾರಕಿಹೊಳಿ, ಬೆಳಗಿನ ಉಪಹಾರವನ್ನು ಸೇವಿಸಿದರು. ಬಳಿಕ ಉಭಯ ನಾಯಕರು ಕೆಲಹೊತ್ತು ರಹಸ್ಯ ಮಾತುಕತೆ ನಡೆಸಿದ್ದು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಮಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
|
4 |
+
ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷದ ಹಿತದೃಷ್ಟಿಯಿಂದ ತಮ್ಮೊಂದಿಗೆ ಸಹಕರಿಸುವಂತೆ ವಿಜಯೇಂದ್ರ ಕೋರಿದ್ದು, ಪ್ರಧಾನಿ ನರೇಂದ್ರಮೋದಿ ಅವರನ್ನು ಮೂರನೇ ಅವಗೆ ಪ್ರಧಾನಿ ಮಾಡಬೇಕಾದರೆ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದ್ದಾರೆ.
|
5 |
+
ವರಿಷ್ಠರು ಈ ಹಿಂದೆ ನಮಗೆ ಇಷ್ಟವಿಲ್ಲದಿದ್ದರೂ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ನಾವು ಕೂಡ ಒಪ್ಪಿಕೊಂಡಿದ್ದೇವೆ. ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ವರಿಷ್ಠರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಒಂದು ಪಕ್ಷವೆಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಮನವಿ ಮಾಡಿಕೊಂಡರು.
|
6 |
+
ನನಗೆ ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ ರಾಜ್ಯ ನಾಯಕರ ಬಳಿ ಒಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂಬುದು ನನ್ನ ಒತ್ತಾಸೆಯಾಗಿತ್ತು. ಹಿಂದೆ ಕಷ್ಟಕಾಲದಲ್ಲಿದ್ದಾಗಲೂ ಯಡಿಯೂರಪ್ಪನವರ ಜೊತೆ ಇದ್ದೆ. ಮುಂದೆಯೂ ಇರುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆಂದು ಗೊತ್ತಾಗಿದೆ.
|
7 |
+
ಖಾಸಗಿ ಬಸ್ ಪಲ್ಟಿ, ಒಂದೇ ಕುಟುಂಬದ ಮೂವರ ದುರ್ಮರಣ
|
8 |
+
ಯಾವುದೇ ನಿರ್ಧಾರವನ್ನು ಪಕ್ಷದ ವೇದಿಕೆಯಲ್ಲೇ ತೀರ್ಮಾನವಾಗಬೇಕು. ಆತುರದ ಇಲ್ಲವೇ ಯಾರದೋ ಒತ್ತಡಕ್ಕೆ ಮಣಿದು ತೀರ್ಮಾನಿಸಬೇಡಿ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪಕ್ಷ ಸಂಘಟನೆಗೆ ಒತ್ತು ಕೊಡಿ. ನಿಮ್ಮೊಂದಿಗೆ ನಾವು ಕೂಡ ಇರುತ್ತೇವೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಮೇಶ್ ಜಾರಕಿಹೊಳಿ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಪಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
|
9 |
+
ವಿಜಯೇಂದ್ರ ಅವರು ಅಸಮಾಧಾನಗೊಂಡಿರುವವರನ್ನು ಸಮಾಧಾನಪಡಿಸಿ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ ಪುಟ್ಟ ಗೊಂದಲ, ಅಸಮಾಧಾನಗಳಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಹೀಗಾಗಿ ಇಂದು ಅವರೊಂದಿಗೆ ಮುಕ್ತವಾಗಿ ಮಾತನ್ನಾಡಿದ್ದೇನೆ ಎಂದು ಹೇಳಿದರು.
|
10 |
+
ಮುಂದಿನ ಲೋಕಸಭಾ ಚುನಾವಣೆಗೆ 28 ಸಂಸದರನ್ನು ಆಯ್ಕೆ ಮಾಡಿ, ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ, ರಮೇಶ್ ಜಾರಕಿಹೊಳಿ ಅವರು ಕೂಡ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನಮ್ಮೆಲ್ಲರ ಗುರಿ ಒಂದೇ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮಾಡುವುದು ಎಂದರು.
|
eesanje/url_46_306_9.txt
ADDED
@@ -0,0 +1,16 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವರದಿ ಜಾರಿಗೂ ಮುನ್ನವೇ ಅವೈಜ್ಞಾನಿಕ ಎಂಬುದು ಸರಿಯಲ್ಲ : ಕಾಂತರಾಜು
|
2 |
+
ಬೆಂಗಳೂರು,ನ.23- ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಪ್ರಸ್ತುತ ಅಂಕಿ-ಅಂಶಗಳನ್ನು ಸಮೀಕರಿಸಿಕೊಂಡು ಜಾರಿಯಾಗಬೇಕು ಎಂದು ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯನ್ನು ಇನ್ನೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅದು ಅವೈಜ್ಞಾನಿಕ, ಹಳೆಯದು ಎಂಬೆಲ್ಲಾ ಅಭಿಪ್ರಾಯಗಳು ಅಪ್ರಸ್ತುತ ಎಂದರು.
|
3 |
+
ಸುಪ್ರೀಂಕೋರ್ಟ್ನ ಪ್ರಕರಣ ಒಂದರಲ್ಲಿ ತೀರ್ಪು ನೀಡಿದ್ದು, 10 ವರ್ಷಗಳಷ್ಟು ಹಿಂದಿನ ವರದಿಯನ್ನು ಜಾರಿ ಮಾಡಬಹುದು ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಯಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ.
|
4 |
+
ತಳ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಉದ್ದೇಶದಿಂದ 2013ರಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಅದರಂತೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. 55 ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಲಾಗಿದೆ. ಇದನ್ನು ಜಾತಿ ಜನಗಣತಿ ಎಂದು ಬಿಂಬಿಸುವುದು ಸರಿಯಲ್ಲ.
|
5 |
+
ಜಾತಿ ಮಾಹಿತಿ ಕಲೆಹಾಕುವ ಒಂದು ಕಾಲಂ ಇತ್ತು ಎಂಬುದು ಸತ್ಯ. ಆದರೆ, ಅದನ್ನು ಮೀರಿ ಬಹಳಷ್ಟು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಮನೆ, ನಿವೇಶನ ಹೊಂದಿರುವವರು, ರೇಷನ್ ಕಾರ್ಡ್, ಬ್ಯಾಂಕ್ ಖಾತೆ, ಉದ್ಯೋಗ, ಆರ್ಥಿಕ ಸ್ಥಿತಿ-ಗತಿ ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸಲಾಗಿದೆ.
|
6 |
+
ಸಂವಿಧಾನದ ಪ್ರಕಾರ ಮೀಸಲಾತಿ ನೀಡಬೇಕಾದರೆ ಸಾಮಾಜಿಕ ಮತ್ತು ಶೈಕ್ಷಣಿಕ ಮಾನದಂಡಗಳು ಅರ್ಹವಾಗಿವೆ. ಜಾತಿ ಆಧಾರಿತವಾಗಿ ಸಮೀಕ್ಷೆ ನಡೆದು ಅದನ್ನು ಪರಿಗಣಿಸಿ ಮೀಸಲಾತಿ ನೀಡಲಾಗುವುದಿಲ್ಲ ಮತ್ತು ಜಾತಿ ಆಧಾರಿತ ಸಮೀಕ್ಷೆಗಳು ಸಂವಿಧಾನ ಬಾಹಿರವಾಗುತ್ತದೆ.
|
7 |
+
ಈ ಹಿನ್ನೆಲೆಯಲ್ಲಿ ಅರ್ಥಪೂರ್ಣ ಹಾಗೂ ಸಂವಿಧಾನತ್ಮಕವಾಗಿರಬೇಕು ಎಂಬ ಕಾರಣಕ್ಕಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಕಲೆಹಾಕಲಾಯಿತು ಎಂದು ಹೇಳಿದರು. ಸಿದ್ದರಾಮಯ್ಯ ಅವರ ಸರ್ಕಾರದಲ್ಲೇ ವರದಿ ನೀಡದಿರುವ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ. ಆದರೆ, ಆಗಿನ್ನೂ ವರದಿ ಸಂಪೂರ್ಣವಾಗಿ ತಯಾರಾಗಿರಲಿಲ್ಲ. 2019ರಲ್ಲಿ ವರದಿ ಸಿದ್ಧಗೊಂಡಿತ್ತು. ಅದನ್ನು ಸರ್ಕಾರಕ್ಕೆ ಸಲ್ಲಿಸಲು ನಾವು ಪ್ರಯತ್ನಿಸಿದೆವು. ಆದರೆ, ಅವಕಾಶ ಸಿಗಲಿಲ್ಲ. ನನ್ನ ಅವ ಮುಗಿದ್ದಿದರಿಂದಾಗಿ ಆಯೋಗದ ಸದಸ್ಯ ಕಾರ್ಯದರ್ಶಿಯವರಿಗೆ ವರದಿ ನೀಡಿ ಸರ್ಕಾರಕ್ಕೆ ತಲುಪಿಸಲು ಸಲಹೆ ನೀಡಿ ಬಂದಿದ್ದೆ.
|
8 |
+
ಸದಸ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಯಾಗಿದ್ದು, ಆಯೋಗದ ಮುಖ್ಯಸ್ಥರಾಗಿದ್ದರು. ಸಮೀಕ್ಷೆಯ ಕಾರ್ಯತಂಡದ ಸದಸ್ಯರೂ ಆಗಿದ್ದರು. ಅಂತಿಮ ವರದಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬುದು ಸತ್ಯ. ಆದರೆ, ಆಯೋಗದ ಕಾರ್ಯಕಾರಿ ಮಂಡಳಿ ಅಂತಿಮಗೊಂಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಅದಕ್ಕೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಿದ್ದರು ಎಂದು ಹೇಳಿದರು.
|
9 |
+
ಸಮೀಕ್ಷೆ ನಡೆದು 8 ವರ್ಷಗಳಾಗಿದ್ದರೂ ಪ್ರಸ್ತುತ ಜಾರಿಗೊಳಿಸುವುದು ಸರಿಯಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್ನ ತೀರ್ಪಿನ ಪ್ರಕಾರ 10 ವರ್ಷಗಳ ವರೆಗೂ ಯಾವುದೇ ಆಯೋಗದ ವರದಿಯನ್ನು ಜಾರಿಗೊಳಿಸುವ ಅವಕಾಶವಿದೆ.
|
10 |
+
ಹಿಂದುಳಿದ ವರ್ಗಗಳ ಆಯೋಗ ಪ್ರತಿಯೊಂದು ಮನೆಗೂ ತೆರಳಿ ಮಾಹಿತಿ ಕಲೆ ಹಾಕಲಿದೆ. ಅಲೆಮಾರಿಗಳು, ಬೀದಿ ಬದಿ ವಾಸಿಗಳು, ಆಸ್ಪತ್ರೆ ಮುಂಭಾಗ, ಶಾಲಾ-ಕಾಲೇಜುಗಳ ಹೊರ ಭಾಗದ ಮರದ ಕೆಳಗೆ, ಸೇತುವೆಗಳ ಕೆಳಗೆ ಹೀಗೆ ಎಲ್ಲೇಲ್ಲಿ ಜನರು ವಾಸಿಸುತ್ತಾರೋ ಅಲ್ಲಿಗೆಲ್ಲಾ ತೆರಳಿ ಮಾಹಿತಿ ಕಲೆ ಹಾಕಲಾಗಿದೆ. ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ.
|
11 |
+
ಸರ್ಕಾರ ಮೊದಲು ವರದಿಯನ್ನು ಸ್ವೀಕರಿಸಬೇಕು. ಅದನ್ನು ಮುದ್ರಿಸಿ ಎಲ್ಲರಿಗೂ ಹಂಚಬೇಕು. ಅದನ್ನು ಅಧ್ಯಯನ ನಡೆಸಿದ ಬಳಿಕ ನಿರ್ಣಯ ಕೈಗೊಳ್ಳಬೇಕು. ಏಕಾಏಕಿ ಅವೈಜ್ಞಾನಿಕ ಎಂಬುದು ಸರಿಯಲ್ಲ. ಟೀಕೆ ಮಾಡಲು ಎಲ್ಲರಿಗೂ ಸ್ವತಂತ್ರವಿರುತ್ತದೆ. ನಾನು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ವರದಿ ಹಳೆಯದು ಎಂಬುದು ಸರಿಯಲ್ಲ.
|
12 |
+
1980ರಲ್ಲಿ ನೀಡಲಾಗಿದ್ದ ಮಂಡಲ್ ಆಯೋಗದ ವರದಿಯನ್ನು 1993ರಲ್ಲಿ ಜಾರಿಗೊಳಿಸಲಾಗಿದೆ. 2015ರಲ್ಲಿ ಸಿದ್ಧಪಡಿಸಿದ್ದ ಸಮೀಕ್ಷಾ ವರದಿಯ ಮಾಹಿತಿಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ದಿನ ಮಾನದ ಅಂಕಿ-ಅಂಶಗಳನ್ನು ಪರಿಗಣಿಸಿ ಜಾರಿ ಮಾಡಬಹುದು. ಈ ರೀತಿಯ ಸಮೀಕರಣಕ್ಕೆ ತಜ್ಞರುಗಳಿದ್ದಾರೆ ಎಂದು ಹೇಳಿದರು.
|
13 |
+
ರಾಮಮಂದಿರವನ್ನು ಲೋಕಸಭಾ ಚುನಾವಣಾ ಅಸ್ತ್ರವನ್ನಾಗಿಸಲು ಬಿಜೆಪಿ ಪ್ಲಾನ್
|
14 |
+
ಮೀಸಲಾತಿಯ ಪ್ರಮಾಣ ಶೇ.50ರಷ್ಟೇ ಇರಬೇಕೇ ? ಅದನ್ನು ಮೀರಬೇಕೆ? ಅವಕಾಶ ವಂಚಿತರಿಗೆ ಸೌಲಭ್ಯ ನೀಡುವುದೇಗೆ ಎಂಬೆಲ್ಲಾ ಪ್ರಶ್ನೆಗಳು ನಮ್ಮ ಮುಂದಿವೆ. ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ಗಳು ಹಲವಾರು ಬಾರಿ ಇಂತಹ ಪ್ರಶ್ನೆಗಳು ನಮ್ಮ ಮುಂದಿವೆ. ಅದಕ್ಕೆ ಉತ್ತರ ನೀಡಲು 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿಯಲ್ಲಿ ಜಾತಿ ಮಾಹಿತಿ ಸಂಗ್ರಹ ಸಮರ್ಪಕ. ಇಲ್ಲವಾದರೆ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಗಳು ಪರ್ಯಾಯವಾಗಲಿವೆ ಎಂದರು.
|
15 |
+
ಕರ್ನಾಟಕ ದೇಶದಲ್ಲೇ ಪ್ರಥಮ ಬಾರಿಗೆ ಸಮೀಕ್ಷೆಗೆ ಕೈ ಹಾಕಿತು. ಬಿಹಾರದಲ್ಲಿ ಈ ರೀತಿಯ ಪ್ರಯತ್ನಗಳಾದ ಹಲವಾರು ಬಾರಿ ಆಕ್ಷೇಪಗಳು, ಅಡೆತಡೆಗಳು ಎದುರಾಗುತ್ತವೆ. ನ್ಯಾಯಾಲಯಗಳಲ್ಲಿ ತಗಾದೆ ತೆಗೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಲಿಲ್ಲ. ಅಂತಿಮವಾಗಿ ವರದಿ ಸಿದ್ಧಗೊಂಡು ಜಾರಿಯಾಗಿದೆ ಎಂದು ಹೇಳಿದರು.
|
16 |
+
ತಮ್ಮ ನೇತೃತ್ವದ ಆಯೋಗದ ವರದಿ ಸದಸ್ಯ ಕಾರ್ಯದರ್ಶಿ ಅವರ ಬಳ��� ಇದೆ. ಅದನ್ನು ಸದಸ್ಯ ಕಾರ್ಯದರ್ಶಿಯಾದರೂ ಸರ್ಕಾರಕ್ಕೆ ತಲುಪಿಸಬೇಕು ಅಥವಾ ಸರ್ಕಾರವೇ ಪಡೆದುಕೊಳ್ಳಬೇಕು. ಮೂಲ ಪ್ರತಿ ನಾಪತ್ತೆಯಾದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾವು ಅವ ಮುಗಿಯುವ ಮುನ್ನವೇ ಸದಸ್ಯ ಕಾರ್ಯದರ್ಶಿ ಅವರಿಗೆ ವರದಿ ನೀಡಿ ಬಂದಿದ್ದೇವೆ. ಒಳಗಿನ ಮಾಹಿತಿಗಳು ತಮಗೆ ಗೊತ್ತಿಲ್ಲ ಎಂದು ತಿಳಿಸಿದರು.
|
eesanje/url_46_307_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಆರೋಗ್ಯ ಇಲಾಖೆಯಲ್ಲೂ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
|
2 |
+
ಬೆಂಗಳೂರು, ನ.22- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಶಿಕ್ಷಣ ಇಲಾಖೆಯ ಮಾದರಿಯಲ್ಲೇ ಕೌನ್ಸಿಲ್ ಮೂಲಕವೇ ವರ್ಗಾವಣೆ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
|
3 |
+
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್ ಆದೇಶ ಹೊರಡಿಸಿದ್ದು, ಎ, ಬಿ, ಸಿ ಮತ್ತು ಡಿ ವೃಂದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸಿಲ್ ಕಾಯ್ದೆಯ ಅನ್ವಯ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ.
|
4 |
+
ಈ ಮೂಲಕ ಮುಂದಿನ ಎಲ್ಲಾ ವರ್ಗಾವಣೆಗಳು ಕೌನ್ಸಿಲ್ ಮಾದರಿಯಲ್ಲೇ ನಡೆಯಲಿದೆ ಎಂದು ಸರ್ಕಾರ ಸ್ಪಷ್ಟಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮತ್ತು ತುರ್ತು ಸೇವೆಗೆ ಹೆಸರಾಗಿದೆ. ಆದರೆ, ಇಲ್ಲಿ ಗ್ರಾಮೀಣ ಭಾಗದಲ್ಲಿ ಸಿಬ್ಬಂದಿಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಅದರಲ್ಲೂ ವೈದ್ಯರ ವರ್ಗಾವಣೆಗೆ ಭಾರೀ ಲಾಬಿಗಳು ನಡೆಯುತ್ತಿವೆ.
|
5 |
+
: ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ
|
6 |
+
ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ತಾಂತ್ರಿಕ ಸಿಬ್ಬಂದಿಗಳ ಕೊರತೆ ತೀವ್ರವಾಗಿದೆ. ವರ್ಗಾವಣೆಗೆ ಪ್ರಭಾವಗಳಿ, ಚಿತಾವಣೆಗಳು ಭಾರೀ ಪ್ರಮಾಣದಲ್ಲಿ ಕೆಲಸ ಮಾಡುತ್ತವೆ. ಇದಕ್ಕೆಲ್ಲಾ ಕಡಿವಾಣ ಹಾಕುವಲ್ಲಿ ಕೌನ್ಸಿಲ್ ಮಾದರಿಯನ್ನು ಸರ್ಕಾರ ಜಾರಿಗೊಳಿಸಿದೆ.
|
eesanje/url_46_307_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್ ನಾಯಕರ ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ..
|
2 |
+
ಬೆಂಗಳೂರು,ನ.21-ಆಕ್ಷೇಪಾರ್ಹ ಪೋಸ್ಟರ್ ಮೂಲಕ ನಮ್ಮ ನಾಯಕರ ತೇಜೋವಧೆ ಮಾಡಲಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಒತ್ತಾಯಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಆಕ್ಷೇಪಾರ್ಹ ಪೋಸ್ಟ್ ಅಂಟಿಸಲಾಗುತ್ತಿದೆ. ಇದು ಜನರನ್ನು ದಿಕ್ಕು ತಪ್ಪಿಸುವ ಕೆಲಸ. ಉಪಮುಖ್ಯಮಂತ್ರಿಯವರು ಪೋಸ್ಟರ್ ಅಂಟಿಸಬೇಡಿ, ಬ್ಯಾನರ್ ಹಾಕಬೇಡಿ ಎಂದು ಹೇಳಿದ್ದರು. ಆದರೆ ಪೋಸ್ಟರ್ ಅಂಟಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
|
4 |
+
ಪಂಚತಾರಾ ಹೊಟೇಲ್ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ
|
5 |
+
ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ಗಳನ್ನು ಅಂಟಿಸಿದ್ದರು. ಸರ್ಕಾರವನ್ನು ಈಗ ಟೀಕೆ ಮಾಡುವವರ ಬಗ್ಗೆ ವ್ಯಂಗ್ಯವಾದ ಪೋಸ್ಟರ್ ಅಂಟಿಸಿದರೆ ಮೇಲುಗೈ ಸಾಧಿಸಬಹುದೆಂಬ ಭ್ರಮೆಯಲ್ಲಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಪೋಸ್ಟರ್ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ.
|
6 |
+
ರಾಜಕಾರಣದಲ್ಲಿ ಅಕಾರ ಶಾಶ್ವತವಲ್ಲ. ಗೃಹ ಇಲಾಖೆ ಹಾಗೂ ಪೊಲೀಸ್ ಮಹಾನಿರ್ದೇಶಕರು ಇಂಥವುಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದಾಗ ಏನು ಮಾಡುತ್ತಿದ್ದರು? ಮತ್ತದೇ ಪ್ರವೃತ್ತಿ ನಿನ್ನೆಯೂ ಮುಂದುವರೆದಿದೆ. ಇಂಥದ್ದನ್ನು ಕೂಡಲೇ ನಿಲ್ಲಿಸಬೇಕು. ಇದು ನಿಲ್ಲಿಸದಿದ್ದರೆ ನಾವು ಅದೇ ರೀತಿ ಮುಂದುವರೆಯಬೇಕಾಗುತ್ತದೆ.
|
7 |
+
ಹೆಚ್ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ
|
8 |
+
ಕುಮಾರಸ್ವಾಮಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆ ಸಹಿತ ಆರೋಪ ಮಾಡಿದ್ದಾರೆ. ಆರೋಪ ಮಾಡಿದ ಕೂಡಲೇ ಸರ್ಕಾರ ನಡೆಸುವವರಿಗೆ ಭಯವೇಕೆ? ತಪ್ಪು ಮಾಡದಿದ್ದರೆ ಅವರೇಕೆ ಭಯಪಡಬೇಕು ಎಂದ ಅವರು ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ನಾವು ಕೂಡ ಅದೇ ರೀತಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಅಶ್ವಿನ್ಕುಮಾರ್, ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ರಮೇಶ್ಗೌಡ ಉಪಸ್ಥಿತರಿದ್ದರು.
|
eesanje/url_46_307_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಕಂಬಳ ಉತ್ಸವದಿಂದ ಬ್ರಿಜ್ ಭೂಷಣ್ಗೆ ಕೋಕ್
|
2 |
+
ಬೆಂಗಳೂರು,ನ.21-ಇದೇ ತಿಂಗಳ 25ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕರಾವಳಿಯ ಹೆಮ್ಮೆ ಕಂಬಳ ಉತ್ಸವಕ್ಕೆ ವಿವಾದಿತ ವ್ಯಕ್ತಿ ಬ್ರಿಜ್ ಭೂಷಣ್ ಅವರನ್ನು ಕಾರ್ಯಕ್ರಮದಿಂದ ಆಯೋಜಕರು ಕೈಬಿಟ್ಟಿದ್ದಾರೆ.
|
3 |
+
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಅವರನ್ನು ಕಂಬಳ ಉತ್ಸವಕ್ಕೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣ ಮತ್ತಿತರ ಕಡೆ ಬ್ರಿಡ್ಜ್ ಭೂಷಣ್ ಅವರನ್ನು ಯಾವುದೇ ಕಾರಣಕ್ಕೂ ಕಂಬಳ ಉತ್ಸವಕ್ಕೆ ಆಹ್ವಾನಿಸಬಾರದೆಂದು ಅನೇಕರು ಮನವಿ ಮಾಡಿದ್ದರು.
|
4 |
+
ಇದಕ್ಕೆ ಅಂತಿಮ ತೆರೆ ಎಳೆದ ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ, ಕಂಬಳ ಒಂದು ಜನಪ್ರಿಯ ಕ್ರೀಡೆ. ಇದೊಂದು ದೊಡ್ಡ ಕಾರ್ಯಕ್ರಮ. ಹೀಗಾಗಿ ಬೇರೆಯವರು ಬಂದು ಮನವಿ ಮಾಡಿದ್ದರಿಂದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು ಎಂದು ಸಮರ್ಥಿಸಿಕೊಂಡರು.
|
5 |
+
ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಬೇಕೆಂದು ಮನವಿ ಮಾಡಿದರೆ ಸಿದ್ದಿ ಜನಾಂಗದವರು ಬಂದು ಮತ್ತೊಂದು ಮನವಿ ಮಾಡುತ್ತಾರೆ. ಹೀಗೆ ಎಲ್ಲರ ಮನವಿಯನ್ನು ಸಮಿತಿಯು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಬ್ರಿಜ್ ಭೂಷಣ್ ಅವರನ್ನು ಸಮಿತಿಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಈಗಾಗಲೇ ಮುದ್ರಣಗೊಂಡಿರುವ ಆಹ್ವಾನ ಪತ್ರಿಕೆಗಳನ್ನು ಹೊಸದಾಗಿ ಮುದ್ರಣ ಮಾಡುತ್ತೇವೆ. ಕಂಬಳ ಉತ್ಸವಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಅಶೋಕ್ ರೈ ಸ್ಪಷ್ಟಪಡಿಸಿದರು.
|
6 |
+
ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ
|
7 |
+
ಇದು ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೇ ಆಗಿರುವ ಅಚಾತುರ್ಯ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಗೋವಾದಲ್ಲಿ ಕುಡುವಿ ಮತ್ತು ಸಿದ್ದಿ ಜನಾಂಗದವರಿಗೆ ಅವರು ಕುಸ್ತಿ ತರಬೇತಿಯನ್ನು ನೀಡಿದ್ದರು. ಹೀಗಾಗಿ ಅವರ ಸೇವೆಯನ್ನು ಪರಿಗಣಿಸಿ ಇದೇ 25ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉತ್ಸವಕ್ಕೆ ಆಹ್ವಾನಿಸಲಾಗಿತ್ತು.
|
8 |
+
ಅಂದು ಅವರು ಕುಸ್ತಿಪಟುಗಳನ್ನು ಸನ್ಮಾನಿಸುವ ಕಾರ್ಯಕ್ರಮವಿತ್ತು. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಬ್ರಿಜ್ ಭೂಷಣ್ ಹೆಸರನ್ನು ಕೈಬಿಡಲಾಗಿದೆ. ಎಂದಿನಂತೆ ಕಂಬಳ ಉತ್ಸವಕ್ಕೆ ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಅಶೋಕ್ ರೈ ಮನವಿ ಮಾಡಿದರು.
|
eesanje/url_46_307_12.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೆಚ್ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ
|
2 |
+
ಬೆಂಗಳೂರು, ನ.21- ಬ್ಲೂಫಿಲಂ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ. ನೀವು ಏನು ಮಾಡಿಕೊಳ್ಳುತ್ತೀರಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ ಜನರ ನಡುವೆ ನಗೆ ಪಾಟಲಿಗೆ ಈಡಾಗುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ನಾನು ಅಂತ ಕೆಲಸ ಮಾಡಿಲ್ಲ, ಮಾಡಿದ್ದನ್ನು ಸಾಬೀತು ಪಡಿಸಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅವರ ತಂದೆ ತಮ್ಮ ವಿರುದ್ಧ ಚುನಾವಣೆಗೆ ನಿಂತು ಸೋಲು ಕಂಡಿದ್ದರು. ಆಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಎಂದರೆ ಒಂದು ಘನತೆ, ಗೌರವ ಇರಬೇಕು. ಕುಮಾರಸ್ವಾಮಿ ಹತಾಶರಾಗಿ ನೀಡುತ್ತಿರುವ ಹೇಳಿಕೆಗಳು ಅವರನ್ನು ನಾಚಿಕೆಗೀಡು ಮಾಡುತ್ತಿವೆ ಎಂದರು.
|
4 |
+
ಕುಮಾರಸ್ವಾಮಿಯವರು ಕನಕಪುರಕ್ಕೆ ಹೋಗಲಿ ನಮ್ಮ ಪಕ್ಷದ ಕಾರ್ಯಕರ್ತರು ಬೇಡ, ಅವರ ಪಕ್ಷ ಕಾರ್ಯಕರ್ತರನ್ನೇ ಕೇಳಿ ನನ್ನ ಬಗ್ಗೆ ತಿಳಿದುಕೊಳ್ಳಲಿ. ಕನಕಪುರದ ಜನ ನಾನು ಚುನಾವಣೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡದೆ ಇದ್ದರೂ 1.23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಈವರೆಗೂ ಸಾಕಿ ಸಲಹಿದ್ದಾರೆ ಎಂದರು.ಕುಮಾರಸ್ವಾಮಿಯವರ ವರ್ತನೆ ಸರಿಯಲ್ಲ. ಕುಮಾರಸ್ವಾಮಿ ವಿರುದ್ಧ ನಡೆದಿರುವ ಪೋಸ್ಟರ್ ವಾರ್ ಬಗ್ಗೆಯೂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಯಾರೇ ಇಂತಹ ಕೆಲಸ ಮಾಡಿದ್ದರೂ ಅದು ತಪ್ಪು. ಅಂತ ಕೀಳು ರಾಜಕಾರಣಕ್ಕೆ ನಾನು ಪ್ರೋತ್ಸಾಹ ಕೊಡುವುದಿಲ್ಲ ಎಂದರು.
|
5 |
+
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ಬರ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರವಾಸ ಮಾಡುವವರನ್ನು ಬೇಡ ಎನ್ನಲ್ಲ. ಪ್ರವಾಸ ಮಾಡುವ ಜೊತೆಗೆ ಎಲ್ಲರನ್ನು ಕರೆದು ಕೊಂಡು ದೆಹಲಿಗೆ ಹೋಗಲಿ, ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದರು.
|
6 |
+
ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿಯಡಿ 150 ದಿನಕ್ಕೆ ಹೆಚ್ಚಿಸಲು ಅವಕಾಶ ಇದೆ. ಅದಕ್ಕೆ ಮಂಜೂರಾತಿ ಮಾಡಿಸಲಿ, ಅದರ ಜೊತೆಗೆ ಪ್ರವಾಸ ಮಾಡಲಿ, ಪಕ್ಷ ಕಟ್ಟಲಿ ಅದಕ್ಕೂ ಮೊದಲು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ. ಆಗ ಇವರು ಒಳ್ಳೆಯದು ಮಾಡ್ತಾರೆ ಎಂದು ಕೊಳ್ಳುತ್ತೇವೆ ಎಂದರು.
|
7 |
+
ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ
|
8 |
+
ಬೆಂಗಳೂರಿನಲ್ಲಿ ವಿದ್ಯುತ್ ಶಾಕ್ನಿಂದ ತಾಯಿ ಮಗು ಸಾವು ಗಂಭೀರ ವಿಚಾರವಾಗಿದೆ. ಇದು ನಮ್ಮ ಗಮನದಲ್ಲಿದೆ, ಹಾದಿಯಲ್ಲಿ ಬಿದ್ದಿರುವ ಅಪಾಯಕಾರಿ ಕೇಬಲ್ಗಳನ್ನು ತೆಗೆಯಲು ಆಗ್ರಹ��ಳು ಬರುತ್ತಿವೆ. ಅದರ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಆದರೆ ಆ ರೀತಿಯ ಕೇಬಲ್ಗಳನ್ನು ಕತ್ತರಿಸಿದ ತಕ್ಷಣ ಟಿವಿಯ ಸಂಪರ್ಕಗಳು ಕಡಿತಗೊಳ್ಳುತ್ತವೆ. ನಮಗೆ ಟಿವಿಯವರದೆ ಕಾಟವಾಗಿದೆ, ಟಿವಿಯವರನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಈ ರೀತಿಯ ಕೇಬಲ್ಗಳನ್ನು ಉಳಿಸಿಕೊಂಡಿದ್ದೇವೆ. ನಿನ್ನೆ ಮುದ್ರಣ ಮಾಧ್ಯಮದವರು ನಮಗೆ ಸೇರಿದ ಕೇಬಲ್ಗಳನ್ನು ಕತ್ತರಿಸಿ ಅಡ್ಡಿ ಪಡಿಸುವುದಿಲ್ಲ ಎಂದಿದ್ದಾರೆ. ಟಿವಿಯವರು ಒಪ್ಪಿಕೊಂಡರೆ ಸಂಜೆಯ ಒಳಗೆ ಎಲ್ಲವನ್ನೂ ಕತ್ತರಿಸಿ ಹಾಕುತ್ತೇವೆ ಎಂದರು.
|
9 |
+
ವಿದ್ಯುತ್ನಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡುತ್ತಿರುವ ಹಾಗೂ ಅದನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಪಕ್ಷದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅವರು ಬಂದು ಹೋದ ಮೇಲೆ ಎಲ್ಲಾ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಭೆಯಲ್ಲಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತೇನೆ.
|
10 |
+
ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ
|
11 |
+
ಕಾರ್ಯಕರ್ತರು ಸೇರಿದಂತೆ ಎಲ್ಲರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡಬೇಕಿದೆ. ಆದರೆ ಎಲ್ಲರಿಗೂ ಒಮ್ಮೆಲೆ ಅವಕಾಶ ನೀಡಲಾಗುವುದಿಲ್ಲ. ಎರಡು ಮೂರು ಹಂತದಲ್ಲಿ ನೇಮಕಾತಿಗಳಾಗುತ್ತವೆ ಎಂದರು.ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್ ಶಾಸಕರು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ ಎಂದರು.
|
eesanje/url_46_307_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: ಡಿ.ಕೆ.ಶಿವಕುಮಾರ್
|
2 |
+
ಬೆಂಗಳೂರು, ನ.22- ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸ ಬೇಕು ಎಂಬುದು ಎಲ್ಲಾ ಸಮುದಾಯದ ಅಭಿಪ್ರಾಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಇಂದು ಬೆಳಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ದಿಢೀರ್ ಭೇಟಿ ನೀಡಿದಅವರು, ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು.
|
3 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಏನೇ ಇದ್ದರೂ ಸಮಾಜದ ಸ್ವಾಭಿಮಾನ, ಗೌರವದ ವಿಷಯ ಬಂದಾಗ ನಾವು ಹೆಚ್ಚು ಆದ್ಯತೆ ನೀಡಬೇಕಾಗುತ್ತದೆ ಎಂದರು. ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಅದಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ, ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಹೇಳಿದರು.
|
4 |
+
ಜಾತಿ ಗಣತಿ ವರದಿಯನ್ನು ತಿರಸ್ಕರಿಸಬೇಕು ಎಂಬ ಪತ್ರಕ್ಕೆ ನೀವು ಸಹಿ ಹಾಕಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂಬುದು ಅನೇಕ ಸಮುದಾಯಗಳ ಆಗ್ರಹವಾಗಿದೆ. ಪರಿಶಿಷ್ಟರಲ್ಲಿ ಎಡಗೈ ಸಮುದಾಯ, ಪಂಚಮಸಾಲಿಗಳು, ವೀರಶೈವರು, ಲಿಂಗಾಯಿತರು, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಹೋರಾಟ ಮಾಡುತ್ತಿವೆ. ಇದರಲ್ಲಿ ಪಕ್ಷಭೇದವಿಲ್ಲದೆ ಭಾಗವಹಿಸಲಾಗುತ್ತಿದೆ ಎಂದರು.
|
5 |
+
ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ಅವರು ಪುನರುಚ್ಚರಿಸಿದರು.ಜಾತಿ ಜನಗಣತಿ ವರದಿ ಕುರಿತಂತೆ ಮುಖ್ಯಮಂತ್ರಿಗಳಿಗೆ ನೀಡಿರುವ ಪತ್ರಕ್ಕೆ ನಾನು ಸಹಿ ಮಾಡಬಾರದೇ ಎಂದು ನಾನು ಮರುಪ್ರಶ್ನಿಸಿದ ಅವರು, ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ ಎಂದರು.
|
6 |
+
: ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ
|
7 |
+
ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. ನ.28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ ಎಂದು ಹೇಳಿದರು.
|
8 |
+
ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸುತ್ತಿವೆ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ಎಂದು ವದಂತಿ ಹಬ್ಬಿಸಿ ನಿಮ್ಮ ಘನತೆ ಏಕೆ ಹಾಳುಮಾಡಿಕೊಳ್ಳುತ್ತೀರಿ ಎಂದು ಪ್ರತಿಕ್ರಿಯಿಸಿದರು.
|
9 |
+
ಕಾಂಗ್ರೆಸ್ನಲ್ಲಿ ಎಲ್ಲರೂ ಒಂದೇ. ಇಲ್ಲಿ ನನ್ನ ಅಥವಾ ಮುಖ್ಯಮಂತ್ರಿಯವರ ಬೆಂಬಲಿಗರು ಎಂಬುದಿಲ್ಲ. ಗೃಹ ಸಚಿವರ ಬೆಂಬಲಿಗರೂ ಎಂಬುದೂ ಸರಿಯಲ್ಲ. ಎಲ್ಲರೂ ಕಾಂಗ್ರೆಸಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
|
10 |
+
ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು
|
11 |
+
ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ನಾವು ಅಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೆ ೈದು ಸಚಿವರನ್ನು ನೇಮಕ ಮಾಡಲಾಗದೆ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗ್ಗಣ ಬಿದ್ದಿದ್ದು, ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
|
eesanje/url_46_307_3.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜಾತಿ ಜನಗಣತಿ ಮೂಲ ಹಸ್ತ ಪ್ರತಿ ನಾಪತ್ತೆ
|
2 |
+
ಬೆಂಗಳೂರು, ನ.22- ಜಾತಿ ಜನಗಣತಿ ಎಂದೇ ಭಾವಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಮೂಲ ಹಾಗೂ ಹಸ್ತ ಪ್ರತಿಗಳೇ ನಾಪತ್ತೆಯಾಗಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ರಾಜ್ಯ ಸರ್ಕಾರಕ್ಕೆ ಕಳೆದ 2021ರ ಅಕ್ಟೋಬರ್ 5ರಂದೇ ಪತ್ರ ಬರೆದಿದ್ದು, ಮುಂದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಕೋರಿದ್ದಾರೆ.
|
3 |
+
ಈ ಕುರಿತ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪತ್ರದ ಮಾಹಿತಿ ಪ್ರಕಾರ 2021ರ ಆಗಸ್ಟ್ 26ರಂದು ಕಚೇರಿಯಲ್ಲಿ ಇರಿಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರಲ್ಲಿ ಸಂಗ್ರಹಿಸಿದ್ದ ಮುಖ್ಯ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್ಗಳಲ್ಲಿದ್ದ ವರದಿಯನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಮಹಜರ್ ನಡೆಸಿ ತೆರೆಯಲಾಗಿದೆ.
|
4 |
+
ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲದೆ ಇರುವುದನ್ನು ಆಯೋಗ ಗಮನಿಸಿದೆ. ಇದರೊಂದಿಗೆ ಸಂಬಂಸಿದ ಮುಖ್ಯವರದಿಯ ಮೂಲ ಅಥವಾ ಹಸ್ತಪ್ರತಿ ಬಾಕ್ಸ್ನಲ್ಲಿ ಲಭ್ಯ ಇಲ್ಲದಿರುವುದನ್ನು ಅಕಾರಿಗಳ ಗಮನಕ್ಕೆ ತರಲಾಗಿದ್ದು, ಮೂಲ ಪ್ರತಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.
|
5 |
+
ಅಕಾರಿಗಳು ಈ ಬಗ್ಗೆ ಉತ್ತರವನ್ನೂ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಆದರೆ, ಅಕಾರಿಗಳ ಉತ್ತರವನ್ನು ಮುಖ್ಯಮಂತ್ರಿಯವರಿಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಮೂಲ ಪ್ರತಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬ ತಗಾದೆ ಮೊದಲಿನಿಂದಲೂ ಇದೆ. ಅದನ್ನು ಅಂಗೀಕರಿಸಲು ತಾಂತ್ರಿಕ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಈವರೆಗಿನ ಎಲ್ಲಾ ಸರ್ಕಾರಗಳು ಈ ವಿಷಯದಲ್ಲಿ ಜಾರಿಕೊಳ್ಳುತ್ತಾ ಬರುತ್ತಿವೆ.
|
6 |
+
ಕಾಂತರಾಜು ಆಯೋಗ ಸಿದ್ಧಪಡಿಸಿದ ವರದಿಯಲ್ಲಿ ಕೆಲವು ಮಾಹಿತಿಗಳನ್ನು ತಿದ್ದಲಾಗಿದೆ ಎಂಬ ಆರೋಪಗಳಿವೆ. ಇದಕ್ಕೆ ಸಾಕ್ಷ್ಯವಾಗಿ ಹಸ್ತ ಪ್ರತಿಗಳ ಪರಿಶೀಲನೆ ನಡೆಯಬೇಕಿತ್ತು. ಆದರೆ, ಈಗ ಅವುಗಳೇ ನಾಪತ್ತೆಯಾಗಿವೆ. ಮೂಲ ವರದಿಯ ಪ್ರತಿ ಕೂಡ ಇಲ್ಲ. ಮನೆ ಮನೆ ಸಮೀಕ್ಷೆಯಲ್ಲೂ ನಿಖರತೆ ಇಲ್ಲ. ಮಾಹಿತಿ ಕಲೆ ಹಾಕುವಲ್ಲಿ ಅಸ್ಪಷ್ಟತೆ ಮತ್ತು ಅವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗಿತ್ತು ಎಂಬ ಆರೋಪಗಳಿವೆ.ಮೂಲ ಅಥವಾ ಹಸ್ತ ಪ್ರತಿಯ ಅನುಪಸ್ಥಿತಿಯಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗುವ ಅಥವಾ ಸ್ವೀಕರಿಸಲ್ಪಡುವ ವರದಿಯ ನೈಜ್ಯತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.
|
7 |
+
ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು
|
8 |
+
ಹಲವಾರು ಜಾತಿ ಹಾಗೂ ಸಮುದಾಯಗಳು ಸಮೀಕ್ಷಾ ವರದಿಯನ್ನು ವಿರೋಧಿಸುತ್ತಿವೆ. ಸರ್ಕಾರದಲ್ಲಿ ಭಾಗಿಯಾಗಿರುವ ಸಚಿವರುಗಳ ನಡುವೆಯೇ ಬಹಳಷ್ಟು ಗೊಂದಲಗಳಿವೆ. ಕೆಲವರು ವರದಿ ಅಂಗೀಕಾರಗೊಳ್ಳಬೇಕು ಎಂದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
|
9 |
+
ಇಂತಹ ಸಂಕಷ್ಟದ ಸಮಯದಲ್ಲಿ ಮೂಲ ಮತ್ತು ಹಸ್ತ ಪ್ರತಿಗಳು ಇಲ್ಲ ಎನ್ನುವುದಾದರೆ 2015ರ ಸಮೀಕ್ಷಾ ವರದಿ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆ. 172 ಕೋಟಿ ರೂ. ಖರ್ಚು ಮಾಡಿ ತಯಾರಿಸಲಾದ ವರದಿ ಯಾವುದಕ್ಕೂ ಪ್ರಯೋಜನಕ್ಕೆ ಬಾರದೆ ನಿರರ್ಥಕವಾಗುವ ಆತಂಕವಿದೆ.
|
10 |
+
ಈ ಹಿಂದೆ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊದಲ ಬಾರಿಗೆ ಜಾತಿ ಜನಗಣತಿ ನಡೆಸಲಾಗುತ್ತಿದೆ ಎಂದು ಭಾರೀ ಪ್ರಚಾರ ಪಡೆದುಕೊಂಡಿದ್ದರು. ಆದರೆ ಸಮೀಕ್ಷೆ ನಡೆದ ಬಳಿಕ ವರದಿ ಸ್ವೀಕರಿಸಲಿಲ್ಲ.
|
11 |
+
ಸರ್ಕಾರದ ಅವಧಿ ಮುಗಿಯುವ ವೇಳೆ ವರದಿ ಸಿದ್ಧವಾಗಿರಲಿಲ್ಲ ಎಂಬ ನೆಪ ಹೇಳಲಾಗುತ್ತಿದೆ. ಅನಂತರ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಜಾತಿ ಜನಗಣತಿಯ ವರದಿಯಿಂದ ಅಂತರ ಕಾಯ್ದುಕೊಂಡಿದ್ದರು.
|
12 |
+
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲೇ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದಾಗಿ ಭರವಸೆ ನೀಡಿತ್ತು. ನಿರೀಕ್ಷೆ ಮೀರಿ ಗೆಲುವು ಸಾಸಿದ ಕಾಂಗ್ರೆಸ್ ಸರ್ಕಾರ ರಚಿಸಿದ 6 ತಿಂಗಳಾದರೂ ವರದಿಯ ವಿಷಯದಲ್ಲಿ ಹಗ್ಗ ಜಗ್ಗಾಟವಾಡುತ್ತಿದೆ.
|
13 |
+
ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು
|
14 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ವರದಿಯ ಪರವಾಗಿದ್ದರೆ, ಡಿ.ಕೆ.ಶಿವಕುಮಾರ್ ಮತ್ತು ಹಲವಾರು ಮಂದಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಯಬೇಕು ಬಳಿಕ ಜಾರಿಯಾಗಬೇಕು ಎಂಬ ನಿಲುವಿಗೆ ಅಂಟಿಕೊಂಡಿದ್ದಾರೆ. ಇದೆಲ್ಲದರ ನಡುವೆ ಮೂಲ ಹಾಗೂ ಹಸ್ತಪ್ರತಿಗಳ ಲಭ್ಯವಿಲ್ಲ ಎಂಬ ವಿಚಾರ ವಿವಾದಗಳಿಗೆ ಹೊಸ ಸ್ವರೂಪ ನೀಡುವ ಸಾಧ್ಯತೆ ಇದೆ.
|
eesanje/url_46_307_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
: ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ
|
2 |
+
ಬೆಂಗಳೂರು, ನ.22- ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಜನವರಿ 21ರಂದು ಪೊಲೀಸ್ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.
|
3 |
+
ಆದರೆ, ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿತ್ತು. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪೋಷಕರನ್ನು ತನಿಖಾ ಅಧಿಕಾರಿಗಳು ಬಂಧಿಸಿದ್ದರು.
|
4 |
+
ಮೇಲ್ನೋಟಕ್ಕೆ ಅಕ್ರಮಗಳ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪರೀಕ್ಷೆಯ ಅಧಿಸೂಚನೆಯನ್ನು ಆಗಿನ ಸರ್ಕಾರ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
|
5 |
+
ಜ.22 ರಂದು ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ, 48 ದಿನ ಮಂಡಲೋತ್ಸವ ಆಚರಣೆ..
|
6 |
+
ಸುದೀರ್ಘ ವಿಚಾರಣೆ ನಡೆದ ಬಳಿಕ ಹೈಕೋರ್ಟ್ ಇತ್ತೀಚೆಗಷ್ಟೇ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ.
|
7 |
+
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಬೇಕು ಎಂಬ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತಿದೆ. ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯ ಪ್ರಕಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ.
|
8 |
+
ಎನ್ಸಿಇಆರ್ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು
|
9 |
+
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
|
eesanje/url_46_307_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬರ ಅಧ್ಯಯನ ವರದಿ ಸಿದ್ಧಪಡಿಸುತ್ತಿರುವ ಜೆಡಿಎಸ್ : ಅಧಿವೇಶನದಲ್ಲಿ ಹೋರಾಟಕ್ಕೆ ಸಜ್ಜು
|
2 |
+
ಬೆಂಗಳೂರು, ನ.22- ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪಕ್ಷದ ಮುಖಂಡರು ನಡೆಸಿರುವ ಅಧ್ಯಯನದ ಜಿಲ್ಲಾವಾರು ಮಾಹಿತಿಯನ್ನು ಜೆಡಿಎಸ್ ಸಂಗ್ರಹ ಮಾಡುತ್ತಿದೆ. ಜಿಲ್ಲಾವಾರು ತಂಡಗಳನ್ನು ರಚನೆ ಮಾಡಿದ್ದು, ಆಯಾ ಜಿಲ್ಲೆಯಲ್ಲಿನ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದರು.
|
3 |
+
ಆಯಾ ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಪರಾಭವಗೊಂಡಿರುವ ಅಭ್ಯರ್ಥಿಗಳು, ಮತ್ತಿತರ ಹಿರಿಯ ಮುಖಂಡರನ್ನು ಒಳಗೊಂಡ 31 ತಂಡಗಳನ್ನು ರಚನೆ ಮಾಡಲಾಗುತ್ತು. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಚನೆ ಮಾಡಲಾಗಿದ್ದ ತಂಡಗಳು 31 ಜಿಲ್ಲೆಗಳಿಗೂ ಭೇಟಿ ನೀಡಿ ದೀಪಾವಳಿ ಹಬ್ಬದ ಒಳಗಾಗಿ ಅಧ್ಯಯನ ಮುಗಿಸಿ ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು.
|
4 |
+
ಎನ್ಸಿಇಆರ್ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು
|
5 |
+
ಪಕ್ಷದ ಕೇಂದ್ರ ಕಚೇರಿಯು ಆಯಾ ತಂಡದ ಮುಖ್ಯಸ್ಥರಿಂದ ಬರ ಅಧ್ಯಯನದ ಮಾಹಿತಿಯನ್ನು ಕಲೆ ಹಾಕುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳ ಮಾಹಿತಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಎಲ್ಲಾ ಜಿಲ್ಲೆಗಳ ಮಾಹಿತಿ ಒಳಗೊಂಡ ಬರ ಕುರಿತ ವರದಿಯೊಂದನ್ನು ಸಿದ್ದರಪಡಿಸಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
6 |
+
ಬೆಳೆ ಹಾನಿಗೆ ಒಳಗಾಗಿರುವ ಪ್ರತಿ ಪ್ರದೇಶಕ್ಕೂ ಭೇಟಿ ನೀಡಬೇಕು. ಸಂಕಷ್ಟದಲ್ಲಿರುವ ರೈತರ ಜತೆ ನೇರ ಮಾತುಕತೆ ನಡೆಸಿ ವರದಿಗಳನ್ನು ಸಿದ್ಧ ಮಾಡಬೇಕು. ಅಧ್ಯಯನ ವರದಿ ಮುಂದಿಟ್ಟುಕೊಂಡು ಪಕ್ಷವು ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು.
|
7 |
+
41 ಕಾರ್ಮಿಕರನ್ನು ರಕ್ಷಿಸುವ ಅರ್ಧ ದಾರಿ ಸವೇಸಿರುವ ರಕ್ಷಣಾ ಸಿಬ್ಬಂದಿ
|
8 |
+
ಬರ ಪರಿಹಾರ ಕ್ರಮಗಳನ್ನು ಸರ್ಕಾರ ಸಮರ್ಪಕವಾಗಿ ಕೈಗೊಂಡಿಲ್ಲ. ಬೆಳೆ ಹಾನಿಗೆ ಪರಿಹಾರ ನೀಡಿಲ್ಲ. ಒಂದೆಡೆ ಬರ ಮತ್ತೊಂದೆಡೆ ವಿದ್ಯುತ್ ಅಭಾವದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಪರವಾಗಿ ಪಕ್ಷ ಹೋರಾಟ ನಡೆಸುವ ಪೂರ್ವಭಾವಿಯಾಗಿ ಅಧ್ಯಯನ ನಡೆಸಬೇಕು ಎಂಬ ನಿರ್ದೇಶನವನ್ನು ಕುಮಾರಸ್ವಾಮಿ ನೀಡಿದ್ದರು.
|
eesanje/url_46_307_6.txt
ADDED
@@ -0,0 +1,16 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಟಿಕೆಟ್ಗೆ ಬಿಜೆಪಿ ನಾಯಕರ ಪೈಪೋಟಿ
|
2 |
+
ಬೆಂಗಳೂರು, ನ.22- ವಿಧಾನಸಭೆ ಚುನಾವಣೆ ಯಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಕಣ್ಣು ಈಗ ಲೋಕಸಭೆ ಚುನಾವಣೆ ಮೇಲೆ ನೆಟ್ಟಿದೆ. ತೀವ್ರ ಪೈಪೋಟಿಯಿಂದ ಕೂಡಿರುವ ಸಂಸತ್ತಿನ ಚುನಾವಣೆಯ ಟಿಕೆಟ್ ಪಡೆಯಲು ಭಗೀರಥ ಪ್ರಯತ್ನ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮಗೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿ ಹಲವಾರು ಪರಾಜಿತ ಅಭ್ಯರ್ಥಿಗಳು ಸಂಸತ್ತಿನ ಚುನಾವಣೆ ಪ್ರಚಾರವನ್ನೂ ಸಹ ತೆರೆಮರೆಯಲ್ಲಿ ನಡೆಸಿದ್ದಾರೆ.
|
3 |
+
ಬಿಜೆಪಿಯಲ್ಲಿ ಹತ್ತಕ್ಕೂ ಹೆಚ್ಚು ಜನ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರು, ಮಾಜಿ ಶಾಸಕರು ಲೋಕಸಭೆ ಚುನಾವಣೆ ಟಿಕೆಟ್ ಗಿಟ್ಟಿಸಿಕೊಳ್ಳಲು ಈಗಿನಿಂದಲೇ ಲಾಬಿ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವೇ ಅಧಿಕಾರಕ್ಕೆ ಬರಲಿದೆ.
|
4 |
+
ಪ್ರಧಾನಿ ಮೋದಿ ಅವರ ಜನಪ್ರಿಯ ಅಲೆಯಲ್ಲಿ ಲೋಕಸಭೆ ಚುನಾವಣೆ ಗೆಲವು ಕಷ್ಟವಾಗಲಾರದು ಎನ್ನುವ ಅಭಿಪ್ರಾಯದಿಂದ ಹೆಚ್ಚಿನ ಮುಖಂಡರು ಸಂಸತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ಹೊಂದಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮಗೆ ಟಿಕೆಟ್ ನೀಡಬೇಕೆಂದು ಮಾಜಿ ಸಚಿವರು ಮತ್ತು ಮಾಜಿ ಶಾಸಕರುಗಳು ರಾಜ್ಯ ಬಿಜೆಪಿ ನಾಯಕರು ಮತ್ತು ದೆಹಲಿ ನಾಯಕರುಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. ತಮಗೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ಸಹ ಅವರುಗಳು ಪಕ್ಷದ ವೇದಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
|
5 |
+
ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಿ ಸೋತಿರುವ ಮಾಜಿ ಸಚಿವರಾದ ಸಿ ಟಿ ರವಿ, ಬಿ.ಸಿ.ಪಾಟೀಲ , ವಿ.ಸೋಮಣ್ಣ, ಎಂ.ಪಿ.ರೇಣುಕಾಚಾರ್ಯ, ಡಾ.ಡಿ.ಸುಧಾಕರ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಮಾಜಿ ಸಾರಿಗೆ ಸಚಿವ ಶ್ರೀರಾಮುಲು, ಕರುಣಾಕರ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವಾರು ಮುಖಂಡರುಗಳು ಲೋಕಸಭೆ ಚುನಾವಣೆ ಸ್ಪರ್ಧೆಗಾಗಿ ಬಿಜೆಪಿಯ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
|
6 |
+
ಎನ್ಸಿಇಆರ್ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು
|
7 |
+
ಸಂಸತ್ತಿನ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಹಲವಾರು ಲೋಕಸಭೆ ಸದಸ್ಯರುಗಳು ಬರಲಿರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರಾಸಕ್ತಿ ತೋರಿರುವುದು ಹಾಗೂ ವಯೋಮಾನದ ಕಾರಣದಿಂದ ಹಾಲಿ ಸಂಸದರುಗಳಿಗೆ ಟಿಕೆಟ್ ನೀಡದೆ ಇರುವ ಬಗ್ಗೆ ಪಕ್ಷದ ಹೈಕಮಾಂಡ್ ಯೋಚಿಸುತ್ತಿರುವುದು ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಕಸರತ್ತು ನಡೆಸುವುದಕ್ಕೆ ಪ್ರಬಲವಾದ ಅಸ್ತ್ರ ದೊರೆತಂತಾಗಿದೆ.
|
8 |
+
ಬಿಜೆ��ಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಸಚಿವ ಸಿ.ಟಿ.ರವಿ ಉಡುಪಿ – ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಆರೋಗ್ಯ ಸಚಿವ ಡಾ.ಡಿ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡರಿಗೆ ವಯಸ್ಸಿನ ಕಾರಣದಿಂದಾಗಿ ಟಿಕೆಟ್ ದೊರೆಯುವುದು ಅನುಮಾನ ಎನ್ನಲಾಗಿದೆ.
|
9 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರ ವರುಣ ಮತ್ತು ಚಾಮರಾಜನಗರ ಕ್ಷೇತ್ರಗಳೆರಡರಲ್ಲಿ ಸ್ಪರ್ಧೆ ಮಾಡಿ ಸೋತಿರುವ ಮಾಜಿ ಸಚಿವ ವಿ.ಸೋಮಣ್ಣನವರು ಬೆಂಗಳೂರು ದಕ್ಷಿಣ ಅಥವಾ ತುಮಕೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೊನ್ನಾಳಿ ಕ್ಷೇತ್ರದಲ್ಲಿ ಸೋತಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ.
|
10 |
+
ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೆಚ್ಚಿನ ಆಸಕ್ತಿ ತೋರದಿರುವ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರ ಕ್ಷೇತ್ರದಲ್ಲಿ ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪರ್ಧೆ ಮಾಡಲು ಉತ್ಸುಕರಾಗಿದ್ದಾರೆ. ಮಾಜಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿಯವರು ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.
|
11 |
+
ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿಯವರು ಬಳ್ಳಾರಿ ಕ್ಷೇತ್ರದಿಂದ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವಿಜಯಪುರ ಕ್ಷೇತ್ರದಿಂದ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉತ್ತರ ಕನ್ನಡ ಕ್ಷೇತ್ರದಿಂದ ಸಂಸತ್ ಚುನಾವಣೆಗೆ ಸ್ಪರ್ಧೆ ಮಾಡಲು ಒಲವನ್ನು ವ್ಯಕ್ತ ಪಡಿಸಿದ್ದಾರೆಂದು ಹೇಳಲಾಗಿದೆ.
|
12 |
+
ಹಾಲಿ ಸಂಸದರಿಗೆ ಕೊಕ್ :ಇದರ ಬೆನ್ನಲ್ಲೇ ಬಿಜೆಪಿಯ ಹಲವಾರು ಹಿರಿಯ ಲೋಕಸಭಾ ಸದಸ್ಯರಿಗೆ ತಳಮಳ ಹೆಚ್ಚಾಗಿದೆ. ಈ ಬಾರಿ ಅಂದಾಜು 10 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ದಾವಣಗೆರೆ ಸಂಸದ ಜಿ.ಸಿದ್ದೇಶ್ವರ ಹಾಗೂ ಹಾವೇರಿ – ಗದಗ ಸಂಸದ ಎಂ.ಪಿ. ಶಿವಕುಮಾರ್ ಉದಾಸಿ ಅವರು ಮುಂದಿನ ಲೋಕಸಭಾ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ. ಅವರೂ ಸೇರಿದಂತೆ ಅಂದಾಜು 9 ಹಾಲಿ ಸಂಸದರಿಗೆ ಟಿಕೆಟ್ ಎಂದು ಮೂಲಗಳು ಹೇಳುತ್ತಿವೆ.
|
13 |
+
ತುಮಕೂರು ಸಂಸದ ಜಿ.ಎಸ್. ಬಸವರಾಜು (82), ದಾವಣಗೆರೆ ಸಂಸದ ಜಿ. ಸಿದ್ದೇಶ್ವರ (71), ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗ್ಡೆ (55), ಹಾವೇರಿ – ಗದಗ ಸಂಸದ ಶಿವಕುಮಾರ್ ಉದಾಸಿ (56), ಬಳ್ಳಾರಿಯ ಸಂಸದ ವೈ. ದೇವೇಂದ್ರಪ್ಪ (72), ಕೊಪ್ಪಳ ಸಂಸದ ಸಂಗಣ್ಣ ಕರಡಿ (73), ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್ (66), ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ (71), ಬಾಗಲಕೋಟೆ ��ಂಸದ ಪಿ.ಸಿ. ಗಡ್ಡಿಗೌಡರ್ (72), ಬೆಳಗಾವಿ ಸಂಸದ ಮಂಗಳಾ ಅಂಗಡಿ (60) ಅವರಿಗೆ ಟಿಕೆಟ್ ಸಿಕ್ಕುವುದು ಅನುಮಾನ ಎನ್ನಲಾಗಿದೆ.
|
14 |
+
ಪಾಕ್ ಉಗ್ರ ನಂಟು: ನಾಲ್ವರು ಸರ್ಕಾರಿ ಅಧಿಕಾರಿಗಳು ಸೇವೆಯಿಂದ ವಜಾ
|
15 |
+
ಇವರಲ್ಲಿ ದಾವಣಗೆರೆ ಸಂಸದರಾದ ಜಿ. ಸಿದ್ದೇಶ್ವರ ಅವರು ತಮ್ಮ ಪುತ್ರ ಜಿ.ಎಸ್. ಅನಿತ್ ಕುಮಾರ್ ಅವರಿಗೆ ಮುಂದಿನ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಬೇಕೆಂದು ಪಕ್ಷದ ಹೈಕಮಾಂಡ್ಗೆ ಈಗಗಾಲೇ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಅತ್ತ, ಕರಡಿ ಸಂಗಣ್ಣ ಸಹ ತಮ್ಮ ಪುತ್ರ ಅಮರೇಶ್ ಕರಡಿಯವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
|
16 |
+
ಕೆಲವು ಮೂಲಗಳ ಪ್ರಕಾರ, 2024ರ ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷವು ಆಂತರಿಕ ಸರ್ವೆ ಕಾರ್ಯ ಆರಂಭಿಸಿದೆ. ವಯೋಮಾನ ಹಾಗೂ ಸರ್ವೆ ವರದಿಯ ಅನುಸಾರವಾಗಿ ಹೇಳುವುದಾದರೆ ಅಂದಾಜು 8ರಿಂದ 10 ಸಂಸದರಿಗೆ ಈ ಬಾರಿ ಟಿಕೆಟ್ ಇಲ್ಲ. ಪಕ್ಷದಲ್ಲಿ 2ನೇ ದರ್ಜೆಯ ನಾಯಕರನ್ನು ಬೆಳೆಸುವ ಸಲುವಾಗಿಯೂ ಅವರು ಹೀಗೆ ಮಾಡಿದ್ದಾರೆ ಎಂದು ಹೇಳಲಾಗಿದೆ.
|
eesanje/url_46_307_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು
|
2 |
+
ಮೈಸೂರು, ನ. 22- ಪೊಲೀಸರು ವಿಚಾರಣೆಗೆ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಸಾವಿಗೆ ಶರಣಾದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ನಂಜೇಶ್ ಹಾಗೂ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
|
3 |
+
ಗಲಾಟೆ ವಿಚಾರದಲ್ಲಿ ನ. 12 ರಂದು ಬಿಳಿಗೆರೆ ಠಾಣೆಯ ಪಿಎಸ್ಐ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿದ್ದಾರೆ. ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಐ ಅವರು ತೆರಳುವ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ರವರದ್ದಾಗಿರುತ್ತದೆ.
|
4 |
+
41 ಕಾರ್ಮಿಕರನ್ನು ರಕ್ಷಿಸುವ ಅರ್ಧ ದಾರಿ ಸವೇಸಿರುವ ರಕ್ಷಣಾ ಸಿಬ್ಬಂದಿ
|
5 |
+
ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
|
6 |
+
ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಸಾವನ್ನಪ್ಪಿದ್ದಾನೆ. ಕರ್ತವ್ಯಲೋಪ ಹಿನ್ನಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.
|