CoolCoder44 commited on
Commit
5d84735
·
verified ·
1 Parent(s): 3f94ad9

267d8e51bd2b0f3723013df4d4e0cccde9b6539cd588774849363b478cc2c22f

Browse files
Files changed (50) hide show
  1. eesanje/url_46_307_8.txt +6 -0
  2. eesanje/url_46_307_9.txt +7 -0
  3. eesanje/url_46_308_1.txt +8 -0
  4. eesanje/url_46_308_10.txt +10 -0
  5. eesanje/url_46_308_11.txt +16 -0
  6. eesanje/url_46_308_12.txt +5 -0
  7. eesanje/url_46_308_2.txt +15 -0
  8. eesanje/url_46_308_3.txt +8 -0
  9. eesanje/url_46_308_4.txt +6 -0
  10. eesanje/url_46_308_5.txt +12 -0
  11. eesanje/url_46_308_6.txt +14 -0
  12. eesanje/url_46_308_7.txt +9 -0
  13. eesanje/url_46_308_8.txt +12 -0
  14. eesanje/url_46_308_9.txt +17 -0
  15. eesanje/url_46_309_1.txt +5 -0
  16. eesanje/url_46_309_10.txt +11 -0
  17. eesanje/url_46_309_11.txt +9 -0
  18. eesanje/url_46_309_12.txt +11 -0
  19. eesanje/url_46_309_2.txt +9 -0
  20. eesanje/url_46_309_3.txt +16 -0
  21. eesanje/url_46_309_4.txt +13 -0
  22. eesanje/url_46_309_5.txt +6 -0
  23. eesanje/url_46_309_6.txt +9 -0
  24. eesanje/url_46_309_7.txt +6 -0
  25. eesanje/url_46_309_8.txt +15 -0
  26. eesanje/url_46_309_9.txt +5 -0
  27. eesanje/url_46_30_1.txt +5 -0
  28. eesanje/url_46_30_10.txt +8 -0
  29. eesanje/url_46_30_11.txt +9 -0
  30. eesanje/url_46_30_12.txt +15 -0
  31. eesanje/url_46_30_2.txt +6 -0
  32. eesanje/url_46_30_3.txt +4 -0
  33. eesanje/url_46_30_4.txt +5 -0
  34. eesanje/url_46_30_5.txt +5 -0
  35. eesanje/url_46_30_6.txt +6 -0
  36. eesanje/url_46_30_7.txt +6 -0
  37. eesanje/url_46_30_8.txt +8 -0
  38. eesanje/url_46_30_9.txt +17 -0
  39. eesanje/url_46_310_1.txt +13 -0
  40. eesanje/url_46_310_10.txt +11 -0
  41. eesanje/url_46_310_11.txt +8 -0
  42. eesanje/url_46_310_12.txt +6 -0
  43. eesanje/url_46_310_2.txt +6 -0
  44. eesanje/url_46_310_3.txt +9 -0
  45. eesanje/url_46_310_4.txt +11 -0
  46. eesanje/url_46_310_5.txt +10 -0
  47. eesanje/url_46_310_6.txt +14 -0
  48. eesanje/url_46_310_7.txt +8 -0
  49. eesanje/url_46_310_8.txt +11 -0
  50. eesanje/url_46_310_9.txt +8 -0
eesanje/url_46_307_8.txt ADDED
@@ -0,0 +1,6 @@
 
 
 
 
 
 
 
1
+ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಖಚಿತ..!
2
+ ಬೆಳಗಾವಿ,ನ.21- ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯಎಂದು ಶಾಸಕ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದು ,ಇದು ಹೊಸ ಸಂಚಲನ ಸೃಷ್ಠಿಸಿದೆ.
3
+ ಯರಗಟ್ಟಿಯಲ್ಲಿ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ ಮುಂದೆ ಸಿಎಂ ಆಗುತ್ತಾರೆ ಅವರನ್ನು ಆ ಸ್ಥಾನದಲ್ಲಿ ನೋಡಬೇಕಾಗಿದೆ ಎಂದು ಹೇಳಿದ್ದಾರೆ.
4
+ ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ಜಪ್ತಿ
5
+ ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ಈ ಭಾಗದಲ್ಲಿ ಭಾರಿ ಸದ್ದು ಮಾಡಿದೆ.
6
+ ಈ ಮೊದಲೇ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನಗೊಂಡು ತಮ್ಮ ರಾಜಕೀಯ ದಾಳ ಉರುಳಿಸಿದ್ದರು.ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು ಆದರೆ ಈಗ ಬೆಂಬಲಿಗ ಶಾಸಕರು ನೀಡುತ್ತಿರುವ ಹೇಳಿಕೆ ಹೊಸ ಗೊಂದಲ ಸೃಷ್ಠಿಸುತ್ತಿದೆ.
eesanje/url_46_307_9.txt ADDED
@@ -0,0 +1,7 @@
 
 
 
 
 
 
 
 
1
+ ವಿದ್ಯುತ್ ಅವಘಡದಿಂದ ತಾಯಿ-ಮಗು ಸಾವು ಪ್ರಕರಣ 4 ಮಾದರಿಯ ತನಿಖೆ: ಕೆ.ಜೆ.ಜಾರ್ಜ್
2
+ ಬೆಂಗಳೂರು, ನ.21- ಕಾಡುಗೋಡಿಯಲ್ಲಿ ವಿದ್ಯುತ್ ಅವಘಡದಿಂದ ತಾಯಿ ಮಗು ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿರುವ ರಾಜ್ಯ ಸರ್ಕಾರ, ನಾಲ್ಕು ಮಾದರಿಯ ತನಿಖೆ ನಡೆಸುತ್ತಿದೆ. ವರದಿಯ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
3
+ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಬೆಸ್ಕಾಂ, ಪೊಲೀಸ್, ಇಂಧನ ಇಲಾಖೆ ಹಾಗೂ ಸ್ವತಂತ್ರ ಮಾದರಿಯ ತನಿಖೆಗಳು ನಡೆಯುತ್ತಿವೆ ಎಂದು ಹೇಳಿದರು. ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಲು ನಾವು ಯಾವುದೇ ಅಡ್ಡಿ ಪಡಿಸಿಲ್ಲ. ತನಿಖಾ ವರದಿ ನೀಡಲು ಸಮಿತಿಗಳಿಗೆ ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದರು.
4
+ ವಿದ್ಯುತ್ ತಂತಿ ಕಡಿತಗೊಂಡಿರುವುದನ್ನು ನೋಡಿಕೊಳ್ಳದೆ ಇರುವುದು ಲೋಪವಾಗಿದೆ. ಇದನ್ನು ತಾಂತ್ರಿಕ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಒಂದು ಕಡೆ ವಿದ್ಯುತ್ ತಂತಿಗಳ ಸಮಸ್ಯೆಯಾದರೆ ಮತ್ತೊಂದು ಆಫ್ಟಿಕಲ್ ಫೈಬರ್ ಕೇಬಲ್‍ಗಳದು ಸಮಸ್ಯೆ ಇದೆ. ಏಕಾಏಕಿ ಎಲ್ಲವನ್ನೂ ಒಮ್ಮಲೆ ಕಿತ್ತು ಹಾಕಲು ಆಗಲ್ಲ. ಅದಕ್ಕಾಗಿ ಆಪ್ಟಿಕಲ್ ಕೇಬಲ್‍ಗಳನ್ನು ಭೂಮಿ ಒಳಗಿನ ಮಾರ್ಗಗಳಲ್ಲಿ ಅಳವಡಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ.
5
+ ನಿಗದಿತ ಕಾಲಾವಧಿಯಲ್ಲಿ ನೆಲ ಮಾರ್ಗದಲ್ಲಿ ಅಳವಡಿಸದಿದ್ದರೆ ನಂತರ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ತಂತಿ ಕಂಬಿಯ ಮೇಲಿರುವ ಎಲ್ಲಾ ಆಫ್ಟಿಕಲ್ ಕೇಬಲ್‍ಗಳನ್ನು ಕಡಿತ ಮಾಡಲಾಗುವುದು ಎಂದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ವಾಡಿಕೆಗಿಂತ ಮಳೆ ಕಡಿಮೆ ಇದೆ. ಕಳೆದ ಬಾರಿಗಿಂತ ಡಬಲ್ 16.900 ಮೆ.ವ್ಯಾ ಬೇಡಿಕೆ ಇದೆ, ಗಣಿಗಾರಿಕೆ ಪ್ರದೇಶಗಳಲ್ಲಿ ಮಳೆಯಾದ ಹಿನ್ನಲೆ ಕಲ್ಲಿದ್ದಲು ಒದ್ದೆಯಾಗಿದೆ. ಇದರಿಂದ ಥರ್ಮಲ್ ಪ್ಲ್ಯಾಂಟ್ ಗೆ ಕಲ್ಲಿದ್ದಲು ಸಮಸ್ಯೆ ಎದುರಾಗಿದೆ. ಸೋಲಾರ್ ವಿದ್ಯುತ್ ಉತ್ಪತ್ತಿಯೂ ಕಡಿಮೆಯಾಗಿದೆ. ಕರ್ನಾಟಕ ಕತ್ತಲೆಗೆ ಹೋಗಿದೆ ಎಂಬ ಆರೋಪ ಸರಿಯಲ್ಲ ಎಂದರು.
6
+ ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ
7
+ ರೈತರಿಗೆ 5 ಗಂಟೆ ವಿದ್ಯುತ್ ಕೊಡ್ತೇವೆ ಎಂದಿದ್ದೆವು, ಕಬ್ಬು, ಬತ್ತಕ್ಕೆ ಹೆಚ್ಚು ನೀರು ಕೊಡಲು ಕ್ರಮ ಕೈಗೊಂಡಿದ್ದೇವೆ, ದಾಖಲೆ ಮಟ್ಟದಲ್ಲಿ ಥರ್ಮಲ್ ವಿದ್ಯುತ್ ಉತ್ಪಾದನೆ ಆಗಿದೆ, ಬಳ್ಳಾರಿ,ರಾಯಚೂರಿನಲ್ಲಿ ಉತ್ಪಾದನೆಯಾಗಿದೆ. ಕಲ್ಲಿದ್ದಲು ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೊ ಜನರೇಷನ್ ಮೂಲಕ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿದೆ. ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
eesanje/url_46_308_1.txt ADDED
@@ -0,0 +1,8 @@
 
 
 
 
 
 
 
 
 
1
+ ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿಗೆ ಸಭಾಪತಿ ಸಲಹಾ ಪತ್ರ
2
+ ಬೆಂಗಳೂರು, ನ. 21- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಸಲಹೆ ನೀಡಿದ್ದಾರೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಭಾಪತಿ, ಅಧಿವೇಶನದ ಅತ್ಯಮೂಲ್ಯವಾದ ಸಮಯವು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.
4
+ ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ.
5
+ ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ
6
+ ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು. ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.
7
+ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ.
8
+ ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
eesanje/url_46_308_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬರಪೀಡಿತ ಪ್ರದೇಶಗಳಿಗೆ ಪ್ರವಾಸ: ಆರ್. ಅಶೋಕ್
2
+ ಬೆಂಗಳೂರು, ನ.20-ನಾಳೆಯಿಂದ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ವಿಜಯನಗರದ ಆದಿಚುಂಚನಗಿರಿ ಶಾಖ ಮಠದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಜೊತೆ ಮಾತನಾಡಿದ್ದು, ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತೇವೆ.
3
+ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಹಾರ ನೀಡದೆ, ಕೇಂದ್ರ ಸರ್ಕಾರದ ಕಡೆ ಸರ್ಕಾರ ಬೆರಳು ಮಾಡುತ್ತಿದೆ. ಎಲ್ಲ ಶಾಸಕರಿಗೆ ಅಧ್ಯಯನ ಮಾಡಿಕೊಂಡು ವರದಿ ಸಿದ್ದಮಾಡಿಕೊಂಡು ಬರುವಂತೆ ಹೇಳಿದ್ದೇನೆ ಎಂದು ಹೇಳಿದರು.
4
+ ರಾಜ್ಯದ ಕಾಂಗ್ರೆಸ್ ಸರ್ಕಾರ ನಿದ್ದೆ ಮಾಡುತ್ತಿದ್ದು, ಎಚ್ಚರಿಸುವ ಕೆಲಸ ಮಾಡಬೇಕಿದೆ. ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಆದರೂ ಎಚ್ಚರವಾಗದಿದ್ದರೆ ಬೇರೆ ಮದ್ದು ಹುಡುಕುತ್ತೇವೆ. ಎಲ್ಲ ವಿಚಾರವನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
5
+ ಸಮರ್ಥ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತೇನೆ. ಸದನದಲ್ಲಿ ಸಚಿವ ಜಮೀರ್ ಅಹಮದ್ ಹೇಳಿಕೆ ವಿಚಾರ ಚರ್ಚೆ ಮಾಡುತ್ತೇವೆ. ರಾಜ್ಯದ ಜನರ ಸಮಸ್ಯೆ ವಿಚಾರವಾಗಿ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತೇವೆ. ಉತ್ತರ ಕರ್ನಾಟಕದ ವಿಚಾರಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಜೆಡಿಎಸ್ ಕೂಡ ಬೆಂಬಲ ನೀಡಲಿದ್ದು, ಬರ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.
6
+ ತಂಡವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಲ್ಯಾಣ ಕರ್ನಾಟಕದಿಂದ ಪ್ರವಾಸ ಕೈಗೊಂಡು, ಪಕ್ಷದ ಅಸಮಾಧಾನಿತರ ಜೊತೆ ಮಾತನಾಡುತ್ತೇನೆ. ಅವರ ಮನೆಗೇ ಹೋಗಿ ಮಾತಾಡಲಾಗುವುದು. ಯಾರೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಎಲ್ಲರ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದರು.
7
+ ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ
8
+ ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಸೋಮಣ್ಣ ಅವರಿಗೆ ಸೋಲಾಗಿದೆ. ನಾನು ಅವರು ಸಹೋದರರ ರೀತಿ ಇದ್ದೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಜನ ಭಾರತ ಮಾತಾಕಿ ಜೈ ಎನ್ನಲು ಆರಂಭಿಸಿದ್ದಾರೆ. ಕುಮಾರಸ್ವಾಮಿ ದತ್ತಮಾಲೆ ಧರಿಸುತ್ತೇನೆ ಎಂದು ಹೇಳಿರುವುದನ್ನು ಸ್ವಾಗತಿಸಲಾಗುವುದು. ಇದು ಭಾರತದ ಪರಂಪರೆ. ನಮ್ಮ ತಂದೆ, ಅಜ್ಜ ಎಲ್ಲರೂ ಮಾಲೆ ಧರಿಸಿದ್ದರು.
9
+ ಶಿವಮಾಲೆ, ದತ್ತಮಾಲೆ, ಶಬರಿ ಮಾಲೆ ಹೀಗೆ ಅನೇಕ ಮಾಲೆ ಧರಿಸುವುದು ನಮ್ಮ ಪರಂಪರೆ. ದೇವರ ಮೇಲೆ ಭಕ್ತಿ ತೋರಿಸುವುಕ್ಕೆ ಭೇದ ಭಾವ ಬೇಡ ಮಾಡುವುದು ಬೇಡ. ಆ ರೀತಿ ಮಾಡುವುದು ಏನಿದ್ದರು ಕಾಂಗ್ರೆಸ್ ಎಂದು ಆರೋಪಸಿದರು. ಹಿಂದೂ ದ್ವೇಷ ಮಾಡೋದು, ಮುಸ್ಲಿಂರಿಗೆ ಸೆಲ್ಯುಟ್ ಹೊಡೆದು ನಿಲ್ಲಬೇಕು ಎಂಬ ದುರಹಂಕಾರದ ಹೇಳಿಕೆಗೆ ನಮ್ಮಲ್ಲಿ ಅವಕಾಶ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
10
+ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಮರ್ಥ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿನ್ನೆ ಸುತ್ತೂರು ಶ್ರೀಗಳಿಗೆ ಕರೆ ಮಾಡಿದ್ದೆ. ಎಲ್ಲ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಗೋಪಾಲಯ್ಯ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು.
eesanje/url_46_308_11.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ
2
+ ಬಾಗಲಕೋಟೆ, ನ.20- ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಸಾಧನೆಗಾಗಿ ಅನ್ಯ ಪಕ್ಷಗಳಿಂದ ನಾಯಕರನ್ನು ಕರೆ ತರುವುದು ಸೇರಿದಂತೆ ರಾಜಕೀಯ ಧ್ರುವೀಕರಣಕ್ಕೆ ಜನವರಿ 26ರ ಬಳಿಕ ಚಾಲನೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಸ್ಪೋಟವಾಗುವುದು ಮಾತ್ರ ಬಾಕಿ ಇದೆ. ನನಗೆ ಆ ಪಕ್ಷದಲ್ಲಿ ಬಹಳಷ್ಟು ಜನ ಸ್ನೇಹಿತರಿದ್ದಾರೆ. ಅಸಮಾಧಾನ ಯಾವಾಗ ಹೊರ ಬೀಳಲಿದೆಯೋ ಗೋತ್ತಿಲ್ಲ. ಜ್ವಾಲಾಮುಖಿ ಹೊರ ಬರುವುದಂತೂ ಖಚಿತ ಎಂದರು.
4
+ ಬಿಜೆಪಿಯಿಂದ ಬಹಳಷ್ಟು ನಾಯಕರು ಕಾಂಗ್ರೆಸ್‍ಗೆ ಬರುವ ಪ್ರಕ್ರಿಯೆ ಜನವರಿ 26ರ ನಂತರ ಸಕ್ರಿಯವಾಗಲಿದೆ. ಎಷ್ಟು ಜನ ಬರುತ್ತಾರೆ ಎಂದು ಕಾದು ನೋಡಿ. ಸದ್ಯಕ್ಕೆ ಯಾವುದೇ ಮುನ್ಸೂಚನೆ ನೀಡುವುದಿಲ್ಲ. ಜ.26ರ ಬಳಿಕ ನಮ್ಮ ಚಟುವಟಿಕೆಗಳನ್ನು ಆರಂಭಿಸುತ್ತೇವೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಅಗತ್ಯವಾದ ಬ್ಲೂ ಪ್ರಿಂಟ್ ತಯಾರು ಮಾಡಿದ್ದೇವೆ ಎಂದು ಹೇಳಿದರು.
5
+ ತಮಗೆ ಲಿಂಗಾಯಿತ ಸಮುದಾಯದ ನಾಯಕರನ್ನಷ್ಟೇ ಅಲ್ಲ; ಎಲ್ಲಾ ಸಮುದಾಯದ ನಾಯಕರನ್ನು ಸೆಳೆಯುವ ಜಬಾಬ್ದಾರಿಯು ಇದೆ. ಕಾಂಗ್ರೆಸ್ ಪಕ್ಷವು ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಬದ್ಧತೆ ಹೊಂದಿದೆ. ಬಿಜೆಪಿಯಲ್ಲಿ ಹಿಂದುತ್ವ, ಹಿಂದುತ್ವ ವಿರೋಧಿ ಎಂಬ ಭಾವನೆಗಳಿವೆ. ಆದರೆ, ನಮ್ಮಲ್ಲಿ ಆ ರೀತಿ ಇಲ್ಲ ಎಂದರು.
6
+ ಅನ್ಯ ಪಕ್ಷಗಳ ಬಹಳಷ್ಟು ಜನ ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ, ಅವರನ್ನು ಇಲ್ಲಿಗೆ ಕರೆ ತಂದ ಮೇಲೆ ಅವರಿಗೆ ಸೂಕ್ತ ಮಾನ ನೀಡುವ ಬಗ್ಗೆಯೂ ಚಿಂತನೆ ಮಾಡಬೇಕಿದೆ. ಇಲ್ಲಿದ್ದವರಿಗೆ ಮನಸ್ಸಿಗೆ ನೋವು ಆಗಬಾರದು. ಹೊರಗಿನಿಂದ ಬಂದವರಿಗೆ ನೀಡಲು ಇಲ್ಲಿ ಸೂಕ್ತ ಸ್ಥಾನ ಮಾನ ಇರಬೇಕು. ಆ ನಿಟ್ಟಿನಲ್ಲಿ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
7
+ ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’
8
+ ಬಿಜೆಪಿಯಿಂದ ಎಷ್ಟು ಜನ ಬರುತ್ತಾರೆ ಎಂಬುದಕ್ಕೆ ಮುಗುಮ್ಮಾಗಿ ಉತ್ತರ ನೀಡಿದ ಅವರು, ಗೋಳಿ ಹೊಡೆಯುವುದು ಅಂದರೆ ಬಂದೂಕು ಹಿಡಿಯುವಾಗ ಎರಡು ರೀತಿ ಇರುತ್ತದೆ. ಚರ್ರಿಗೋಳಿ ಚಿದ್ರವಾಗಿರುತ್ತದೆ. ಎಷ್ಟು ಮಂದಿಗೆ ಬಡಿಯುತ್ತದೆ ಎಂದು ಗೊತ್ತಿರುವುದಿಲ್ಲ. ಫೈರಿಂಗ್ ಮಾಡುವಾಗ ಎರಡು ರೀತಿ ಇರುತ್ತದೆ, ಯಾವ ಸಮಯಕ್ಕೆ ಯಾವುದನ್ನು ಫೈರಿಂಗ್ ಮಾಡಬೇಕೋ ಅದನ್ನು ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕಾದರೆ ಫೈರಿಂಗ್ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ರಾಜಕೀಯದಲ್ಲಿ ದ್ರುವೀಕರಣ ಅನಿವಾರ್ಯ ಎಂದರು.
9
+ ನಾವು ಆಪರೇಷನ್ ಹಸ್ತ ಮಾಡುವುದಿಲ್ಲ. ಬಿಜೆಪಿಯಲ್ಲಿ ತಿರಸ್ಕಾರಕ್ಕೆ ಒಳಗಾಗಿ, ನಮಗೆ ಗೌರವ ನೀಡುತ್ತಿಲ್ಲ. ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನೋಂದು ನಮ್ಮ ಪಕ್ಷಕ್ಕೆ ಬರುವವರನ್ನು ಕರೆದುಕೊಂಡು ಗೌರವಯುತವಾಗಿ ನಡೆಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
10
+ ಬಿಜೆಪಿಯಲ್ಲಿ ಪಕ್ಷದ ರಾಜಾಧ್ಯಕ್ಷ ಸ್ಥಾನ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಎರಡನ್ನು ಮಲೆನಾಡು ಮತ್ತು ಬೆಂಗಳೂರಿಗೆ ನೀಡಲಾಗಿದೆ. ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯಿಸಲಾಗಿದೆ. ಅದರಲ್ಲೂ ಲಿಂಗಾಯಿತ ಸಮುದಾಯ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ದಾವಣೆಗೆರೆಯಿಂದ ಕಿತ್ತೂರು ಕರ್ನಾಟಕ ಭಾಗದವರೆಗೂ ಲಿಂಗಾಯಿತರು ಹೆಚ್ಚಿದ್ದಾರೆ. ಬಿಜೆಪಿಯಲ್ಲಿನ ಅಧಿಕಾರಗಳು ಬೆಂಗಳೂರು, ಶಿವಮೊಗ್ಗಕ್ಕೆ ಸೀಮಿತವಾಗಿವೆ. ಈಗ ನಡೆದಿರುವ ಆಯ್ಕೆ ಬಹಳಷ್ಟು ಮಂದಿಗೆ ಸಮಾಧಾನ ತಂದಿಲ್ಲ. ತಮಗಿಂತಲೂ ಕಿರಿಯರ ಕೈ ಕೆಳಗೆ ಹೇಗೆ ಕೆಲಸ ಮಾಡುವುದು ಎಂಬ ಹಿಂಜರಿಕೆ ಆ ಪಕ್ಷ ಬಹಳಷ್ಟು ನಾಯಕರಲ್ಲಿದೆ ಎಂದರು.
11
+ ತಾವು ಬಿಜೆಪಿ ಬಿಟ್ಟ ಬಂದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ. ಈಗ ನಾವು ಇರುವ ಪಕ್ಷದ ಬಗ್ಗೆ ಚರ್ಚೆ ಮಾಡುವುದು ಸೂಕ್ತ. ಪ್ರಶ್ನೆ ಎದುರಾದ ಕಾರಣಕ್ಕೆ ಉತ್ತರಿಸುವುದಾದರೆ ಇವತ್ತಿನ ಪರಿಸ್ಥಿತಿಯಲ್ಲಿ ವಿಜಯೇಂದ್ರ ಸೇರಿದಂತೆ ಯಾರೇ ಬಿಜೆಪಿ ಅಧ್ಯಕ್ಷರಾದರೂ ಆ ಪಕ್ಷ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲ.
12
+ ಅಶೋಕ್ ಮತ್ತು ವಿಜಯೆಂದ್ರ ಜೋಡೆತ್ತುಗಳಂತೆ ಪಕ್ಷ ಕಟ್ಟುತ್ತೇವೆ ಎನ್ನುತ್ತಾರೆ. ಜೋಡೆತ್ತು ಅಷ್ಟೆ ಅಲ್ಲ, ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ಕು ಎತ್ತುಗಳನ್ನು ಹೂಡಿ ನೇಗಿಲು ಹೂಳುವ ಪದ್ಧತಿ ಇದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಎತ್ತುಗಳನ್ನು ಹೂಡಿದರೂ ಹೊಲದಲ್ಲಿನ ಗಳೇ ಜಗ್ಗಲು ಆಗಲ್ಲ. ಆ ಶಕ್ತಿ ಬಿಜೆಪಿಗೆ ಇಲ್ಲ, ನೆಲ ಗಟ್ಟಿಯಾಗಿದೆ, ಬಿರುಸಾಗಿದೆ. ಅಲ್ಲಿ ಎರಡು ಎತ್ತುಗಳಿಗೆ ಜಗ್ಗುವ ಪರಿಸ್ಥಿತಿ ಉಳಿದಿಲ್ಲ. ಆ ನೇಗಿಲು ಜಗ್ಗ ಬೇಕಾದರೆ ಎಂಟತ್ತು ಎತ್ತುಗಳನ್ನು ಹೂಡಿದರೂ ಸಾಧ್ಯವಾಗುವುದಿಲ್ಲ ಎಂದರು.
13
+ ವಿಧಾನಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರಿಗೆ ಬಿಜೆಪಿಯವರು ಗೌರವ ಸಲ್ಲಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ತಾವು ಕೂಡ ಒಪ್ಪಲ್ಲ. ಮಾತಿನ ಭರದಲ್ಲಿ ಜಮೀರ್ ಆ ರೀತಿ ಹೇಳಿರಬಹುದು. ಸ್ಥಾನಕ್ಕೆ ಗೌರವ ಇರುತ್ತದೆ. ಅದು ವ್ಯಕ್ತಿಗೆ ಸೀಮಿತವಲ್ಲ. ಸಂವಿಧಾನ ಬದ್ಧವಾದ ಹುದ್ದೆ ಒಂದು ಸಮಾಜಕ್ಕೆ ಸೇರಿದ್ದಲ್ಲ. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಸ್ಪೀಕರ್ ಹುದ್ದೆಗೆ ಗೌರವ ನೀಡುತ್ತಾರೆ. ವ್ಯಕ್ತಿ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ಕುರಿತ ಗೌರವ ಬದಲಾಗುತ್ತದೆ ಎಂದರು.
14
+ ಮಾಜಿ ಶಾಸಕ ಯತೀಂದ್ರ ವಿಡಿಯೋ ಕುರಿತು ಟೀಕೆ ಮಾಡುವವರನ್ನು ನೋಡಿದರೆ ನನಗೆ ನಗು ಬರುತ್ತದೆ. ಮಾತನಾಡುವವರೆಲ್ಲಾ ಸತ್ಯ ಹರಿಶ್ಚಂದ್ರ ರಾಜರ ಮನೆಯಲ್ಲಿ ಬಾಡಿಗೆ ಇದ್ದಂತೆ ಮಾತನಾಡುತ್ತಾರೆ. ಬೇರೆಯವರಿಗೆ ಗೊತ್ತಿಲ್ಲದೆ ಇರಬಹುದು, ನಾನು ಇಪ್ಪತ್ತು ವರ್ಷ ಅವರ ಜೊತೆ ಇದ್ದು ನೋಡಿದ್ದೇನೆ. ಬಹಳ ಚೆನ್ನಾಗಿ ಗೊತ್ತಿದೆ. ಆರೋಪ ಮಾಡಲಿ, ಆದರೆ ಒಂದು ಬೆರಳನ್ನು ಬೇರೆಯವರತ್ತ ತೋರಿಸುವ ಮುನ್ನಾ ನಾಲ್ಕು ಬೆರಳು ತಮ್ಮತ್ತ ಇರುತ್ತವೆ ಎಂಬ ಅರಿವಿರಬೇಕು ಎಂದರು.
15
+ ಸ್ವಲ್ಪ ದಿನ ಕಳೆದ ಮೇಲೆ ಜನ ಸರ್ಕಾರ ನಡೆಸುವವರನ್ನು ಕಲ್ಲು ತೆಗೆದುಕೊಂಡು ಹೊಡೆಯುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮಲು ನೀಡಿರುವ ವಿವಾದಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ಶ್ರೀರಾಮುಲುರಿಗೆ ಸಮಯ ಪ್ರಜ್ಞೆ ಬಹಳ ಕಡಿಮೆ ಇದೆ. ಅವರು ಬಳ್ಳಾರಿ ಜಿಲ್ಲೆಯನ್ನೂ ಈಗಾಗಲೇ ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ, ಯಾರದರೂ ಪ್ರಭುದ್ಧ ರಾಜಕಾರಣಿ ಮಾತನಾಡಿದರೆ ಪ್ರತಿಕ್ರಿಯಿಸುತ್ತೇನೆ ಎಂದರು.
16
+ ನನ್ನ ಕ್ಷೇತ್ರದಲ್ಲಿ ಗಂಭೀರ ಸಮಸ್ಯೆಗಳಿವೆ, ನೀರಾವರಿ ಸೇರಿದಂತೆ ಅನೇಕ ಯೋಜನೆಗಳು ನಡೆಯಬೇಕಿದೆ. ಮಂತ್ರಿಯಾದ ಮೇಲೆ ರಾಜ್ಯ ಸುತ್ತ ಬೇಕಿದೆ. ಕ್ಷೇತ್ರ ಸಮಸ್ಯೆಗಳತ್ತ ಗಮನ ಹರಿಸಲು ಕಷ್ಟವಾಗುತ್ತದೆ. ಕಳೆದ ನಾಲ್ಕೈದು ವರ್ಷದಿಂದ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಮೊದಲು ಅವುಗಳನ್ನು ಸರಿ ಪಡಿಸಿ, ಬಳಿಕ ಸಚಿವ ಸ್ಥಾನದ ಬಗ್ಗೆ ಗಮನ ಹರಿಸುತ್ತೇನೆ ಎಂದರು.
eesanje/url_46_308_12.txt ADDED
@@ -0,0 +1,5 @@
 
 
 
 
 
 
1
+ ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್‍ಗೆ ವಿಮಾನ ಸಂಚಾರ
2
+ ಬೆಂಗಳೂರು,ನ.20- ನಾಳೆಯಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರವನ್ನು ಪ್ರಾರಂಭಿಸಲಿದೆ.
3
+ ವಿಮಾನಯಾನ ಸಂಸ್ಥೆಯು ತಮ್ಮ ಹೊಸ ಎಂಬ್ರಾರ್ ಇ175 ವಿಮಾನವನ್ನು ಬಳಸಿಕೊಂಡು ಈ ಬಹು ನಿರೀಕ್ಷಿತ ಮಾರ್ಗಗಳಲ್ಲಿ ಸಂಚಾರ ಪ್ರಾರಂಭಿಸಲಿದೆ. ಹೈದರಾಬಾದ್‍ನ ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಅನ್ವೇಷಿಸುವ ಪ್ರವಾಸಿಗರಿಗೆ ಮತ್ತು ಬ್ಯುಸಿನೆಸ್ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಮತ್ತು ಹೈದರಾಬಾದ್ ನಡುವೆ ತಡೆರಹಿತ ದೈನಂದಿನ ವಿಮಾನಗಳ ಸೇವೆ ಲಭ್ಯವಿರುತ್ತದೆ ಎಂದು ಸ್ಟಾರ್ ಏರ್ ಮೂಲಗಳು ತಿಳಿಸಿವೆ.
4
+ ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’
5
+ ಇದಲ್ಲದೆ ದೈನಂದಿನ ವಿಮಾನಗಳು ಶಿವಮೊಗ್ಗದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಇತರ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಆನಂದಿಸಬಹುದು ಮತ್ತು ನಮ್ಮ ಸೌಕರ್ಯವನ್ನು ಅನುಭವಿಸಬಹುದು.ಇನ್ನು ಗೋವಾ ಪ್ರವಾಸಿಗರಿಗೂ ಸಂಪರ್ಕ ಒದಗಿಸುತ್ತದೆ ಎಂದು ಸ್ಟಾರ್ ಏರ್ ಹೇಳಿದೆ.
eesanje/url_46_308_2.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ
2
+ ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.
3
+ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ. ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಧಿಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ.
4
+ ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.
5
+ ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು. ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
6
+ ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ.
7
+ ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸೊಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
8
+ ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ.
9
+ ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ.
10
+ ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ. ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.
11
+ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ
12
+ ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು.
13
+ ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ.
14
+ ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಧಿಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸ್ಪೋಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
15
+ ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ.
eesanje/url_46_308_3.txt ADDED
@@ -0,0 +1,8 @@
 
 
 
 
 
 
 
 
 
1
+ ಪಂಚತಾರಾ ಹೊಟೇಲ್‌ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ
2
+ ಬೆಂಗಳೂರು,ನ.21- ಪ್ರತಿವರ್ಷ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಲಾಗುತ್ತದೆ. ಇದೀಗ ಇಂಥ ಖರ್ಚು ಕಡಿಮೆಗೊಳಿಸುವುದು, ವಾಸ್ತವ್ಯದ ಅನಾನುಕೂಲತೆ, ವೆಚ್ಚವನ್ನು ತಗ್ಗಿಸಲು ಬೆಳಗಾವಿ ಸುವರ್ಣಸೌಧದ ಸಮೀಪದಲ್ಲೇ ಪಂಚತಾರಾ ಹೊಟೇಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ.
3
+ ಡಿ.4ರಿಂದ ಡಿ.15ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಳೆದ ವರ್ಷ ನಡೆದ ಅಧಿವೇಶನಕ್ಕೆ ಅಂದಾಜು 37 ಕೋಟಿ ರೂ. ವೆಚ್ಚವಾಗಿತ್ತು. 2021ರಲ್ಲಿ ಸುಮಾರು 30 ಕೋಟಿ ರೂ. ಖರ್ಚು ಮಾಡಲಾಗಿತ್ತು. 2018ರಲ್ಲಿ 17 ಕೋಟಿ ರೂ. ಖರ್ಚಾಗಿತ್ತು. ವರ್ಷಂಪ್ರತಿ ಅಧಿವೇಶನದ ವೆಚ್ಚದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಒಟ್ಟು ಖರ್ಚಿನಲ್ಲಿ ಬಹುಪಾಲು ವಾಸ್ತವ್ಯದ್ದಾಗಿದೆ.
4
+ ಅಧಿವೇಶನದ ಎರಡು ವಾರಗಳ ಕಾಲ ಬೆಳಗಾವಿ ನಗರದ ಎಲ್ಲಾ ಹೊಟೇಲ್ ಹಾಗೂ ರೆಸಾರ್ಟ್‍ಗಳನ್ನು ಜಿಲ್ಲಾಡಳಿತ ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕಾಗಿ ವಶಕ್ಕೆ ಪಡೆಯುತ್ತದೆ. ಅಧಿವೇಶನದ ವೇಳೆ ಅಧಿಕಾರಿಗಳ ವರ್ಗ ಹಾಗೂ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ಸುಮಾರು 2000 ಹೊಟೇಲ್ ಕೊಠಡಿಗಳನ್ನು ಬುಕ್ ಮಾಡಲಾಗುತ್ತದೆ.
5
+ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ
6
+ 2022ರಲ್ಲಿ ನಗರದ ಸುಮಾರು 80 ಹೊಟೇಲ್‍ಗಳನ್ನು ವಾಸ್ತವ್ಯಕ್ಕಾಗಿ ಬಳಸಲಾಗಿತ್ತು. ಶಾಸಕರು, ವಿಐಪಿಗಳು, ಅಧಿಕಾರಿಗಳ ವಾಸ್ತವ್ಯಕ್ಕಾಗಿ 67 ಐಷಾರಾಮಿ ಹೊಟೇಲ್‍ಗಳನ್ನು ಬಳಸಲಾಗುತ್ತದೆ. ಇದಕ್ಕಾಗಿ ಕಳೆದ ವರ್ಷ ಸುಮಾರು 6 ಕೋಟಿ ರೂ. ವೆಚ್ಚವಾಗಿದೆ. ಸರಾಸರಿ ಸರ್ಕಾರ ಶಾಸಕರ ವಾಸ್ತವ್ಯಕ್ಕೆ ಸುಮಾರು 10-12 ಲಕ್ಷ ರೂ. ಖರ್ಚು ಮಾಡುತ್ತದೆ. ಬೆಳಗಾವಿ ನಗರದಲ್ಲಿನ ಲಕ್ಸುರಿ ಹೊಟೇಲ್‍ಗಳು ಸುಮಾರು 20 ಲಕ್ಷ ರೂ.ನಿಂದ 70 ಲಕ್ಷ ರೂ.ವರೆಗೆ ಬಿಲ್ ಮಾಡುತ್ತವೆ ಎಂದು ತಿಳಿದುಬಂದಿದೆ.
7
+ ಸುವರ್ಣಸೌಧದ ಬಳಿ 10 ಎಕರೆ ಸರ್ಕಾರಿ ಜಮೀನಿನಲ್ಲಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಪಬ್ಲಿಕ್-ಪ್ರೈವೇಟ್ ಪಾಟ್ನರ್‍ಶಿಪ್ ಮಾದರಿಯಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಜಮೀನು ಸರ್ಕಾರದ್ದಾಗಿದ್ದು, ಖಾಸಗಿಯವರು ಹೊಟೇಲ್ ನಿರ್ಮಿಸಲಿದ್ದಾರೆ. 30 ವರ್ಷಗಳ ಕಾಲ ಖಾಸಗಿಯವರಿಗೆ ಕಟ್ಟಡ ಗುತ್ತಿಗೆ ನೀಡುವ ಯೋಚನೆ ಇದೆ.
8
+ ಅಧಿವೇಶನ ವೇಳೆ ಈ ಹೊಟೇಲ್‍ನ್ನು ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕೆ ಬಳಸಲಾಗುವುದು. ಉಳಿದ ಅವಧಿಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಲಿದೆ. ಅಂದಾಜು 300 ಕೋಟಿ ರೂ. ವೆಚ್ಚದಲ್ಲಿ ವಸತಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
eesanje/url_46_308_4.txt ADDED
@@ -0,0 +1,6 @@
 
 
 
 
 
 
 
1
+ ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ
2
+ ಮಳವಳ್ಳಿ,ನ.21- ರಾಜ್ಯದ 224 ತಾಲ್ಲೂಕುಗಳು ಕೂಡ ಬರ ಪೀಡಿತ ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
3
+ ತಾಲ್ಲೂಕಿನ ಹಲಗೂರು, ಬಿ.ಜಿ.ಪುರ ಹೋಬಳಿಯಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಮಾತನಾಡಿ, ರೈತರಿಗೆ ಧೈರ್ಯ ತುಂಬಿದರು. ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತರಿಗೆ ತುಂಬಾ ನಷ್ಟವಾಗಿದೆ. ಅನ್ನದಾತರ ಸಂಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಲಿದೆ. ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ರೂ. ಅನುದಾನವನ್ನು ಕೇಳಲಾಗಿದೆ.
4
+ ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ
5
+ ಹಣ ಬಿಡುಗಡೆಯಾದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುವ ಕಾರ್ಯ ನಡೆಯಲಿದೆ ಎಂದರು.ಒಣಗಿದ ಮುಸುಕಿನ ಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ವೀಕ್ಷಿಸಿ ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವರು, ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ಸೂಚಿಸಿದರು.
6
+ ಈ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಕುಮಾರ್, ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ತಹಸೀಲ್ದಾರ್ ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
eesanje/url_46_308_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಹಿಂದುತ್ವ ಪ್ರತಿಪಾದಕರಿಗೆ ಅನ್ಯಾಯ ಮಾಡಿತೇ ಹೈಕಮಾಂಡ್
2
+ ಬೆಂಗಳೂರು,ನ.21- ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ವಿಜಯೇಂದ್ರ ಹಾಗೂ ಆರ್.ಅಶೋಕ್ ನೇಮಕದ ಬಳಿಕ ರಾಜ್ಯದಲ್ಲಿ ಹಿಂದುತ್ವ ಪ್ರತಿಪಾದಿಸುವ ನಾಯಕರಿಗೆ ಹೈಕಮಾಂಡ್ ಅನ್ಯಾಯ ಮಾಡಿತೇ? ಎಂಬ ಪ್ರಶ್ನೆ ಸೃಷ್ಟಿಯಾಗಿದ್ದು, ಅಡ್ಜೆಸ್ಟ್ಮೆಂಟ್ ರಾಜಕಾರಣವನ್ನು ದೆಹಲಿ ವರಿಷ್ಠರೂ ಒಪ್ಪಿ ಬಿಟ್ಟರೇ ಎಂಬ ಸಂಶಯ ಮೊಳಕೆಯೊಡೆದಿದೆ.
3
+ ಬಿಜೆಪಿ ಹೈಕಮಾಂಡ್ ಅದರಲ್ಲೂ ಪ್ರಧಾನಿ ನರೇಂದ್ರಮೋದಿ ಹೊಂದಾಣಿಕೆ ಹಾಗೂ ಕುಟುಂಬ ರಾಜಕಾರಣವನ್ನು ಸಮಯ ಸಿಕ್ಕಾಗಲೆಲ್ಲ ವಿರೋಧಿಸಿದ್ದಾರೆ. ಆದರೆ ಈ ಎರಡು ನೇಮಕಗಳು ಮಾತ್ರ ಅವರ ವಾದಕ್ಕೆ ವ್ಯತಿರಿಕ್ತವಾಗಿದ್ದು, ಬಿಜೆಪಿ ಹಾಗೂ ಅದರ ಮಾತೃ ಸಂಸ್ಥೆ ಬೆಳೆಸಿದ ಸಿದ್ಧಾಂತ ಬದ್ಧ ರಾಜಕಾರಣಿಗಳನ್ನು ಅಕ್ಷರಶಃ ನೇಪಥ್ಯಕ್ಕೆ ಸರಿಸಿದೆ. ಹಿಂದುತ್ವದ ಕಟ್ಟರ್ ಪ್ರತಿಪಾದಕರು ಈ ಬೆಳವಣಿಗೆಯೊಂದಿಗೆ ಸಂಪೂರ್ಣವಾಗಿ ಮೂಲೆಗುಂಪಾಗುವ ಸಾಧ್ಯತೆಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು ಅಸಮಾಧಾನ ಮಡುಗಟ್ಟಿದೆ.
4
+ ಪ್ರಖರ ಹಿಂದುತ್ವದ ಭಾಷಣ ಹಾಗೂ ಹೋರಾಟ ಮಾಡುವವರು ಸದ್ಯಕ್ಕೆ ಯುದ್ಧ ಗೆದ್ದುಕೊಡುವ ಶಕ್ತಿ ಹೊಂದಿಲ್ಲಎಂಬ ನಿರ್ಧಾರಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಹೆಚ್ಚು ಸ್ಥಾನಗಳನ್ನು ತಂದುಕೊಡುವ ಶಕ್ತಿ ಇದೆಯೋ ಅವರಿಗೆ ಆದ್ಯತೆ. ಸಿದ್ಧಾಂತವೆಲ್ಲ ಮಣ್ಣಾಂಗಟ್ಟಿ ಎಂದು ಕೇಸರಿ ಹೈಕಮಾಂಡ್ ಭಾವಿಸಿದೆ.
5
+ ಭಾರತೀಯ ಮೂಲದ ಜೈಲು ವಾರ್ಡನ್‍ಗೆ ಸಿಂಗಾಪುರದಲ್ಲಿ ಶಿಕ್ಷೆ
6
+ ಹೀಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಯಡಿಯೂರಪ್ಪನವರ ಕೊಡುಗೆ ಎಷ್ಟಿದೆ ಎಂಬುದು ಗೊತ್ತಿದ್ದೂ ವಿಜಯೇಂದ್ರ ಅವರಿಗೆ ಅವಕಾಶ ನೀಡಿದೆ. ಅದೇ ರೀತಿ ಕಳೆದ ಚುನಾವಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ಗೆ ಠಕ್ಕರ್ ನೀಡಲು ಕನಕಪುರದಿಂದ ಸ್ಪರ್ಧೆಗಿಳಿದು ಹೀನಾಯವಾಗಿ ಸೋತ ಆರ್.ಅಶೋಕ್ ಬಿಜೆಪಿಯ ಅಡ್ಜೆಸ್ಟ್‍ಮೆಂಟ್ ರಾಜಕಾರಣದ ಪಿತಾಮಹರ ಪೈಕಿ ಒಬ್ಬರು.
7
+ ಆದರೆ ಈ ಗೆಲುವಷ್ಟೇ ಮಾನದಂಡವೆಂಬ ನಿರ್ಣಯ ಬಿಜೆಪಿ ಹಾಗೂ ಸಂಘ-ಪರಿವಾರವೇ ಬೆಳೆಸಿದ ನಾಯಕರು ಸಂಪೂರ್ಣವಾಗಿ ಕಡೆಗಣನೆಗೆ ಗುರಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ ಹೆಗಡೆ, ನಳೀನ್‍ಕುಮಾರ್ ಕಟೀಲ್, ಕೇಂದ್ರದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ವಿ.ಸುನೀಲ್‍ಕುಮಾರ್, ಶಾಸಕ ಅರವಿಂದ ಬೆಲ್ಲದ್ ಮುಂತಾದವರನ್ನು ವರಿಷ್ಠರು ಪಕ್ಕಕ್ಕೆ ಇಟ್ಟಿದ್ದು, ಇವರೆಲ್ಲರೂ ಈಗ ಪಕ್ಷದಲ್ಲಿ ಬೇಡದ ವಸ್ತುಗಳಾಗಿದ್ದಾರೆ.
8
+ ಹಾಗಾದರೆ ಇವರೆಲ್ಲರೂ ಮಾಡಿದ ಅಪಚಾರವಾದರೂ ಏನು? ಹೊಂದಾಣಿಕೆ ರಾಜಕಾರಣ ನಡೆಸದಿರುವುದೇ ಅಥವಾ ಕುಟುಂಬ ರಾಜಕಾರಣದ ಕುಡಿಗಳಾಗದೇ ಇರುವುದೇ? ಸದನದ ��ಳಗೆ ಹಾಗೂ ಹೊರಗೆ ಇವರು ಬಿಜೆಪಿಯ ತತ್ವಾದರ್ಶಗಳನ್ನು ಪ್ರತಿಪಾದಿಸಿದ್ದು ತಪ್ಪೇ? ಯತ್ನಾಳ್, ಸಿ.ಟಿ.ರವಿಯವರ ಆಕ್ರೋಶದ ನುಡಿಗಳಲ್ಲಿ ಅನಂತಕುಮಾರ್, ಸುನಿಲ್ ಕುಮಾರ್ ಅವರ ಮೌನ ಪ್ರತಿಭಟನೆಯಲ್ಲಿ ಯಾವುದಾದರೂ ತಪ್ಪಿದೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುವಂತಾಗಿದೆ.
9
+ ದೇಶದಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಸಂಸದರ ಪೈಕಿ ಒಬ್ಬರಾಗಿದ್ದು, ಜಾತಿ ಲೆಕ್ಕಾಚಾರವನ್ನು ಮೀರಿ ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎಬ್ಬಿಸಿದ್ದ ಅನಂತಕುಮಾರ ಹೆಗಡೆಯವರ ಪ್ರಸ್ತಾಪ ಔಪಚಾರಿಕವಾಗಿಯೂ ಪಕ್ಷ ಮಾಡುತ್ತಿಲ್ಲ. ಕಟು ಸತ್ಯ ಹೇಳುವ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ಗೆ ಬೇಕಿಲ್ಲ.
10
+ ಅಪ್ಪಟ ಸೈದ್ಧಾಂತಿಕ ನೆಲೆಯಲ್ಲೇ ಬೆಳೆದು ಪಕ್ಷದ ಎರಡನೇ ಶ್ರೇಣಿಯ ನಾಯಕರೆಂದು ಪರಿಗಣಿಸಲ್ಪಟ್ಟಿದ್ದ ಸಿ.ಟಿ.ರವಿ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್ ಕೂಡ ಈ ಬೆಳವಣಿಗೆಯೊಂದಿಗೆ ಆದ್ಯತೆ ಕಳೆದುಕೊಳ್ಳುವಂತಾಗಿದೆ.
11
+ ಇನ್ನು ಮುಂದೆ ಅತ್ಯುತ್ತಮ ವೆಬ್‍ಸರಣಿಗೂ ಪ್ರಶಸ್ತಿ
12
+ ಇವರೆಲ್ಲರೂ ಪಕ್ಷ ಹಾಗೂ ಸಂಘಟನೆ ಏನನ್ನು ಬಯಸಿದೆಯೋ ಅದನ್ನು ಮಾತನಾಡಿದ್ದರು. ಆದರೆ ಈಗ ಜಾತಿ ಹಾಗೂ ಹೊಂದಾಣಿಕೆ ರಾಜಕಾರಣದ ಕಾರಣಕ್ಕಾಗಿ ಪಕ್ಷ ಹಾಗೂ ಸಂಘಟನೆಯೇ ಇವರನ್ನು ನಿರ್ಲಕ್ಷಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
eesanje/url_46_308_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ತಾಯಿ – ಮಗು ಸಾವು : ಬೆಸ್ಕಾಂ ವಿರುದ್ಧ ವ್ಯಾಪಕ ಆಕ್ರೋಶ
2
+ ಬೆಂಗಳೂರು, ನ.20- ಕಾಡುಗೋಡಿಯಲ್ಲಿ ಸಂಭವಿಸಿದ ವಿದ್ಯುತ್ ಅಪಘಾತದಲ್ಲಿ ತಾಯಿ, ಮಗು ಪ್ರಾಣ ಕಳೆದುಕೊಂಡ ಧಾರುಣ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶಗಳು ಕೇಳಿ ಬರುತ್ತಿದ್ದು, ಕರ್ತವ್ಯಲೋಪ ಎಸಗಿದ ಐವರು ಅಧಿಕಾರಿಗಳಿಂದ ತಲಾ 10 ಲಕ್ಷ ರೂಪಾಯಿ ವಸೂಲಿ ಮಾಡಿ ಸಂತ್ರಸ್ಥರ ಕುಟುಂಬಗಳಿಗೆ ಪರಿಹಾರ ರೂಪದಲ್ಲಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
3
+ ಈ ಘಟನೆಯಲ್ಲಿ ವಿದ್ಯುತ್ ಎಂಬ ಪ್ರಾಣಕಂಠಕ ಅಪಾಯಕಾರಿ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿತನ ಎದ್ದು ಕಾಣುತ್ತದೆ. ಇದು ಬೆಂಗಳೂರು ಮಾತ್ರವಲ್ಲ ನಾಡಿನಾದ್ಯಂತ ಸಾಮಾನ್ಯ ಎಂಬಂತಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳ ಧೋರಣೆ ಹೇಗಿದೆಯೆಂದರೆ ವಿದ್ಯುತ್ ತಂತಿ ತುಂಡಾಗಿ ಬಿದ್ದರೆ ಅದರ ಬಗ್ಗೆ ಸಾರ್ವಜನಿಕರೆ ಮುಂಜಾಗ್ರತೆ ವಹಿಸಿ ಸುರಕ್ಷಿತವಾಗಿ ದಾಟಿ ಹೋಗಬೇಕು. ನಿರ್ಲಕ್ಷ್ಯ ವಹಿಸಿದರೆ ಯಾರು ತಾನೇ ಏನು ಮಾಡಲಾಗುತ್ತದೆ ಎಂಬ ದಾಷ್ಟ್ಯದ ಸಮಜಾಯಿಷಿಗಳಿವೆ. ವಿದ್ಯುತ್ ಅವಘಡಗಳಿಗೆ ಯಾರೋ ಒಬ್ಬ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಹೊಣೆ ಮಾಡಿ ಕಣ್ಣೋರೆಸುವ ಯತ್ನ ನಡೆಯುತ್ತಿದೆ. ವಾಸ್ತವವಾಗಿ ಇಂತಹ ಪ್ರಕರಣಗಳಲ್ಲಿ ಮೇಲಿನಿಂದ ಕೆಳಗಿನವರೆಗೆ ಎಲ್ಲರೂ ಹೊಣೆಗಾರರು ಎಂಬುದನ್ನು ಮರೆಯಲಾಗುತ್ತಿದೆ.
4
+ ರಾಜ್ಯ ಸರ್ಕಾರ ಗೃಹಜ್ಯೋತಿಯಡಿ ಕೋಟ್ಯಂತರ ಜನರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ, ಜನರೆಲ್ಲಾ ಖುಷಿಯಾಗಿದ್ದಾರೆ ಎಂಬ ಭ್ರಮೆಯಲ್ಲಿದೆ. ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾದಾಗ ಕೊರತೆ ಸರಿದೂಗಿಸಲು ವಿದ್ಯುತ್ ಖರೀದಿಗೆ ಹಣದ ಒದಗಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂಬ ವಾದಗಳು ಕೇಳಿ ಬರುತ್ತಿವೆ.
5
+ ವಿಶ್ವಕಪ್ ಮೇಲೆ ಕಾಲಿಟ್ಟು ಉದ್ದಟತನ ಮೆರೆದ ಮಿಚೆಲ್ ಮಾರ್ಷ್
6
+ ಈ ಎರಡು ಬಾಬ್ತುಗಳಿಗೆ ಹೆಚ್ಚು ಹಣ ಖರ್ಚು ಮಾಡಿ ಸರ್ಕಾರ ಸುಸ್ತಾದಂತೆ ಕಂಡು ಬರುತ್ತಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿನ ಕೊರತೆಗಳನ್ನು ಸರಿದೂಗಿಸಲು ಸಂಪೂರ್ಣ ನಿರ್ಲಕ್ಷ್ಯ ಕಂಡು ಬರುತ್ತಿದೆ. ಶಿಥಲಗೊಂಡಿರುವ ವಿದ್ಯುತ್ ಕಂಬಗಳ ಬದಲಾವಣೆ, ತಂತಿ ಮಾರ್ಗ ದುರಸ್ಥಿತಿ, ಸೋರಿಕೆ ನಿಯಂತ್ರಣ ಸೇರಿದಂತೆ ಹಲವಾರು ಕೆಲಸಗಳು ನಿರ್ಲಕ್ಷ್ಯಿಸಲ್ಪಡುತ್ತಿವೆ.
7
+ ಕಾಡುಗೋಡಿಯಲ್ಲಿ ತಾಯಿ-ಮಗುವಿನ ಸಜೀವ ದಹನ ಆಕಸ್ಮಿಕ ಪ್ರಕರಣ ಎಂದು ನಿರ್ಲಕ್ಷ್ಯಿಸುವುದು ಸಲ್ಲ. ಅದೊಂದು ಸಾಂಸ್ಥಿಕ ಕೊಲೆಯೆಂದೆ ಭಾವಿಸಬೇಕಾಗಿದೆ. ಸಾರ್ವಜನಿಕ ಸ್ಥಳದಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದೆ. ಅದನ್ನು ಕಂಡು ಜನ ಬೆಸ್ಕಾಂಗೆ ಹಲವು ಬಾರಿ ದೂರು ನೀಡಿದ್ದಾರೆ. ಆದರೂ ದುರಸ್ಥಿತಿಯ ಗೋಜಿಗೆ ಹೋಗದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಮಾಯಕರಾದ ತಾಯಿ-ಮಗು ವಿದ್ಯುತ್ ಸಂಪರ್ಕಕ್ಕೆ ಸಿಲುಕಿ ಘೋರವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಐದು ಲಕ್ಷ ಪರಿಹಾರ ನೀಡಿ ಕೈ ತೊಳೆದುಕೊಂಡಿದೆ.
8
+ ಸಂತ್ರಸ್ಥರ ಕುಟುಂಬದ ಸದಸ್ಯರು ಮತ್ತು ಸ್ಥಳೀಯರು ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಮನೆಯ ಎದರು ಶವ ಇಟ್ಟು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಆದರೆ, ಸರ್ಕಾರ ಪೊಲೀಸರನ್ನು ಬಳಸಿ ಸ್ಥಳಿಯರ ಮೇಲೆ ಒತ್ತಡ ಹೇರಿ ಪ್ರತಿಭಟನೆಯನ್ನು ಹತ್ತಿಕ್ಕಿದೆ. ಪತ್ನಿ ಹಾಗೂ ಪುತ್ರಿಯನ್ನು ಕಳೆದುಕೊಂಡ ತಮಿಳುನಾಡಿನ ಸಂತೋಷ ಕುಮಾರ್ ಎಂಬುವರಿಗೆ ತಪ್ಪಿತಸ್ಥ ಅಧಿಕಾರಿಗಳಿಂದ ತಲಾ 10 ಲಕ್ಷದಂತೆ ಹಣ ವಸೂಲಿ ಮಾಡಿ ಪರಿಹಾರ ಕೊಡಿಸಬೇಕು ಎಂಬ ಒತ್ತಾಯ ಮಾಡಲಾಗಿದೆ.
9
+ ಸಾರ್ವಜನಿಕ ಸ್ಥಳದಲ್ಲಿ ತಂತಿ ಹರಿದು ಬಿದ್ದಿದ್ದರೂ ಗಮನಹರಿಸದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಐಪಿಸಿ 304 ಎ ಅಡಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿಯೇ ಐವರು ಆರೋಪಿಗಳಿಗೆ ಠಾಣೆಯಲ್ಲೆ ಜಾಮೀನು ನೀಡಿ ಕಳುಹಿಸಲಾಗಿದೆ.
10
+ ಪ್ರತಿ ಭಾರಿಯೂ ಇಂತಹ ಘಟನೆಗಳು ನಡೆದಾಗ ಒಂದಿಬ್ಬರು ಅಧಿಕಾರಿಗಳನ್ನು ಅಮಾನತು ಮಾಡುವುದು, ಸಂತ್ರಸ್ಥರಿಗೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದು ಸಾಮಾನ್ಯವಾಗಿದೆ. ಯಾವುದೇ ಸರ್ಕಾರವಿದ್ದರೂ ಇಂತಹ ನಿರ್ಲಕ್ಷ್ಯಗಳನ್ನು ಗಂಭಿರವಾಗಿ ಪರಿಗಣಿಸುವುದೇ ಇಲ್ಲವಾಗಿದೆ. ಕೆಲ ಅಧಿಕಾರಿಗಳನ್ನು ದಂಡಿಸಿದ ಮಾತ್ರಕ್ಕೆ ಎಲ್ಲವೂ ಸರಿ ಹೋಗುವುದಿಲ್ಲ.
11
+ ಅಪಾಯಕಾರಿಯಾದ ವಿದ್ಯುತ್ ಸರಬರಾಜನ್ನು ಸುರಕ್ಷಿತವಾಗಿಸಲು ಸಮರೋಪಾದಿಯಲ್ಲಿ ಕೆಲಸಗಳಾಗಬೇಕಾಗಿದೆ. ಎಲ್ಲೆಲ್ಲೆ ಅಪಾಯಕಾರಿ ಸಂಪರ್ಕಗಳಿವೆ ಎಂಬ ಸಮೀಕ್ಷೆ ನಡೆಯಬೇಕಿದೆ. ಕೆಲವು ಕಡೆ ಕೈಗೆಟಕುವ ಅಂತರದಲ್ಲೇ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದೆ ಅವುಗಳನ್ನು ಸುರಕ್ಷಿತ ಅಂತರದಲ್ಲಿ ಇರಿಸಬೇಕಿದೆ. ಗುಂಡಿಗಳಲ್ಲಿ ಹರಿದು ತಂಡಾದ ವಿದ್ಯುತ್ ತಂತಿಗಳು ಜೋತಾಡುತ್ತಿರುತ್ತವೆ. ಮಳೆ ಬಂದು ನೀರು ನಿಂತು ಆ ಸ್ಥಳ ಮರಣಕೂಪವಾಗಿರುತ್ತದೆ. ಇಂತ ಲೋಪಗಳ ಬಗ್ಗೆ ತುರ್ತು ಗಮನ ಹರಿಸಬೇಕಿದೆ.
12
+ ಕಾಡುಗೋಡಿಯಲ್ಲಿ ಪುಟ್‍ಪಾತ್ ಮೇಲೆಯೇ ವಿದ್ಯುತ್ ಪ್ರಹರಿಸುವ ತಂತಿ ತುಂಡಾಗಿ ಬಿದ್ದಿತ್ತು. ಇದಕ್ಕೆ ಅಧಿಕಾರಿಗಳನ್ನು ಮಾತ್ರವೇ ಹೊಣೆ ಮಾಡಲಾಗಿದೆ. ಸರ್ಕಾರದ ಜವಾಬ್ದಾರಿ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದಾಕ್ಷಣ, ಹಾದಿ ಬಿದಿಯಲ್ಲೆ ಹೆಣ ಬೀಳುವಂತೆ ನಿರ್ಲಕ್ಷ್ಯತೆ ವಹಿಸುವುದು ತರವೇ ಎಂದು ಪ್ರತಿಭಟನಾಕಾರರು ಕೇಳುತ್ತಿದ್ದಾರೆ.
13
+ ಗೃಹಜ್ಯೋತಿಯಿಂದ ಲಕ್ಷಾಂತರ ಕುಟುಂಬಗಳು ಖುಷಿಯಾಗಿರಬಹುದು. ಆದರೆ, ತಂತಿ ತುಳಿದು ಪ್ರಾಣ ಕಳೆದುಕೊಂಡ ಒಬ್ಬ ಮಹಿಳೆ ಮತ್ತು ಮಕ್ಕಳ ಕುಟುಂಬಕ್ಕಾದ ನಷ್ಟ ಅಷ್ಟು ಕುಟುಂಬಗಳ ಖುಷಿಯ ಮುಂದೆ ಶೂನ್ಯವಾಗುತ್ತದೆ. ಕಾಡುಗೋಡಿಯಲ್ಲಿ ಪ್ರಾಣ ಕಳೆದುಕೊಂಡ 23 ವರ್ಷದ ಸೌಂದರ್ಯ ಮತ್ತು ಆಕೆಯ ಒಂಬತ್ತು ತಿಂಗಳು ಕೂಸು ಸುವಿಕ್ಷಾ ಏನು ತಪ್ಪು ಮಾಡಿದ್ದರು ಎಂಬ ಪ್ರಶ್ನೆ ಕಾಡುತ್ತದೆ.
14
+ ಜನರ ಪ್ರಾಣಗಳ ಜೊತೆ ಆಟವಾಡುವ ಅಕಾರ ಸರ್ಕಾರಕ್ಕಷ್ಟೆ ಅಲ್ಲ, ಯಾವ ವ್ಯವಸ್ಥೆಗೂ ಇಲ್ಲ ಎಂಬ ಗಂಭೀರತೆಯನ್ನು ಸಚಿವರು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಅರ್ಥ ಮಾಡಿಕೊಳ್ಳಬೇಕಿದೆ.
eesanje/url_46_308_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಬರ ಪರಿಹಾರ ಕೆಲಸ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ
2
+ ವಿಜಯಪುರ, ನ.20- ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
3
+ ವಿಜಯಪುರ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.
4
+ ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.
5
+ ಐಸಿಸಿ ವಿಶ್ವಕಪ್ ಪ್ಲೇಯಿಂಗ್11ಗೆ ರೋಹಿತ್ ಶರ್ಮಾ ನಾಯಕ
6
+ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈಗ ಮಧ್ಯ ಪ್ರದೇಶ ಹಾಗೂ ಇತರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಅಧಿಕಾರಲ್ಲಿದ್ದಾಗ ಏನು ಮಾಡದ ಬಿಜೆಪಿಯವರು ಈಗ ಜನಪ್ರಿಯ ಯೋಜನೆಗಳ ಬೆನ್ನು ಹತ್ತಿದ್ದಾರೆ. ಆದರೆ ಬಿಜೆಪಿಯವರು ನುಡಿದಂತೆ ನಡೆಯುವ ಜನ ಅಲ್ಲ. ಅವರು ಏನೇ ಹೇಳಿದರು ಸಾರ್ವಜನಿಕರು ನಂಬುವುದಿಲ್ಲ ಎಂದರು.
7
+ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ತಮ್ಮ ಮಗಳ ಮದುವೆಗಾಗಿ ಆಹ್ವಾನ ನೀಡಲು ಇಂದು ತಮ್ಮ ಮನೆಗೆ ಭೇಟಿ ನೀಡಿದ್ದರು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕುಮಾರಸ್ವಾಮಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ. ವಿದ್ಯುತ್ ಕಳ್ಳತನ ಮಾಡಿ ತಪ್ಪು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅಂತಹವರು ಇನ್ನೊಬ್ಬರನ್ನು ಪ್ರಶ್ನಿಸುವ ಅಧಿಕಾರ ಹೊಂದಿದ್ದಾರೆಯೇ ? ಅವರ ಕಾಲದಲ್ಲಿ ವರ್ಗಾವಣೆಯಲ್ಲಿ ದಂಧೆ ಮಾಡಿದ್ದು ಜಗತ್ತಿಗೆ ಗೋತ್ತಿದೆ. ನಮ್ಮ ವಿರುದ್ಧ ದ್ವೇಷ, ಅಸೂಯೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಟೀಕೆಗಳಿಗೆ ಯಾವುದಕ್ಕೂ ಆಧಾರಗಳಿಲ್ಲ ಎಂದು ಹೇಳಿದರು.
8
+ ಮಾರ್ಷಲ್‍ಗಳ ಸೇವೆಯಲ್ಲಿ ಕೋಟಿ ಕೋಟಿ ಲೂಟಿ
9
+ ಡಿ.ಕೆ.ಶಿವಕುಮರ್ ಅವರು ಮುಖ್ಯಮಂತ್ರಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೆಂದ್ರರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದ ವ್ಯವಹಾರಗಳನ್ನು ನಾವು ನೋಡಿಕೊಳ್ಳುತ್ತೇವೆ, ಅವರಿಗೆ ಏಕೆ ಚಿಂತೆ ಎಂದು ಹೇಳಿದರು.
eesanje/url_46_308_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ : ಮತ್ತೆ ಮುರುಘಾ ಶ್ರೀ ಬಂಧನ?
2
+ ಚಿತ್ರದುರ್ಗ, ನ.20- ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾೀಧಿನವಾಗಿದ್ದು, ಒಂದನೇ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದ ಚಿತ್ರದುರ್ಗದ ಶಿವಮೂರ್ತಿ ಮುರುಘಾರಾಜೇಂದ್ರ ಶರಣರಿಗೆ ಎರಡನೇ ಪ್ರಕರಣ ಮುಳುವಾಗಿದ್ದು ಬಂಧನದ ಭೀತಿ ಎದುರಾಗಿದೆ.
3
+ ಚಿತ್ರದುರ್ಗದಲ್ಲಿನ ಮಠದಲ್ಲಿದ್ದಾಗ ಅಲ್ಲಿನ ವಸತಿ ಶಾಲೆಗಳಲ್ಲಿರುವ ಬಾಲಕೀಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳಿದ್ದವು. ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ಫೋಕ್ಸೋ ಸೇರಿದಂತೆ ವಿವಿಧ ಸೆಕ್ಸನ್‍ಗಳ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಶರಣರನ್ನು ಬಂಧಿಸಿದ್ದರು, ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದ ಶಿವಮೂರ್ತಿ ಶರಣರು ನವೆಂಬರ್ 16ರಂದು ಮೊದಲ ಪ್ರಕರಣದಲ್ಲಿ ಜಾಮೀನು ಪಡೆದ್ದರು. ಎರಡನೇ ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿ ಇರುವುದರಿಂದ ಶರಣರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾೀಧಿಶರಾದ ಕೋಮಲ ಅವರು ಸೂಚನೆ ನೀಡಿದ್ದರು.
4
+ ನ.16ರಂದು ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗಿದ್ದ ಶರಣರು 11.45ಕ್ಕೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದನ್ನು ಪ್ರಶ್ನಿಸಿ ದೂರುದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡನೇ ಪ್ರಕರಣದಲ್ಲಿ ಜಾಮೀನು ದೊರೆಯದೇ ಇರುವ ಕಾರಣ ಆರೋಪಿಯನ್ನು ಬಿಡುಗಡೆ ಮಾಡಿರುವುದು ಸರಿಯಲ್ಲ, ಕೂಡಲೇ ಬಂಧನಾದೇಶ ನೀಡಬೇಕು ಎಂದು ಸರ್ಕಾರದ ಅಭಿಯೋಜಕರಾದ ಜಗದೀಶ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
5
+ ನ್ಯಾಯಾಲಯದ ಆದೇಶದ ಹೊರತಾಗಿಯೂ ಆರೋಪಿಯನ್ನು ಬಿಡುಗಡೆ ಮಾಡಿದ ಬಗ್ಗೆ ಜೈಲಿನ ಅಧಿಕಾರಿಗಳನ್ನು ನ್ಯಾಯಾೀಧಿಶರು ಪ್ರಶ್ನೆ ಮಾಡಿದ್ದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಂದ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು. ಈ ನಡುವೆ ಸರ್ಕಾರಿ ಅಭಿಯೋಜಕರ ವಾದವನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಲಯ ಬಂಧನಾದೇಶ ಜಾರಿ ಮಾಡಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುದ್ದುರಾಜ ವಾರೆಂಟ್‍ನೊಂದಿಗೆ ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿದ್ದಾರೆ.
6
+ ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಶರಣರಿಗೆ ಚಿತ್ರದುರ್ಗದ ಮಠಕ್ಕೆ ಭೇಟಿ ನೀಡಬಾರದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆ ಕಾರಣಕ್ಕೆ ಶರಣರು ದಾವಣಗೆರೆಯ ವಿರಕ್ತ ಮಠದಲ್ಲಿದ್ದಾರೆ.
7
+ ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಜೈಲಿನಿಂದ ಶರಣರನ್ನು ಬಿಡುಗಡೆ ಮಾಡಿದ್ದಕ್ಕೆ ಹಲವು ರೀತಿಯ ವ್ಯಾಖ್ಯಾನಗಳು ಕೇಳಿ ಬಂದಿವೆ. ಒಂದೇ ಮಾದರಿಯ ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಎರಡನೇ ಪ್ರಕರಣಕ್ಕೂ ಅದು ಅನ್ವಯಗೊಳ್ಳುತ್ತದೆ ಎಂದು ಅಧಿಕಾರಿಗಳು ಅರ್ಥೈಸಿಕೊಂಡು ಬಿಡುಗಡೆ ಮಾಡಿರುವುದಾಗಿ ಹೇಳಲಾಗುತ್ತಿದೆ.
8
+ ಮೂಲಗಳ ಪ್ರಕಾರ ಮೊದಲ ಪ್ರಕರಣದಲ್ಲಿ ಶರಣರನ್ನು ಬಂಧಿಸಲಾಗಿತ್ತು. ಎರಡನೇ ಪ್ರಕರಣದಲ್ಲಿ ಶರಣರನ್ನು ಬಂಧಿಸಿರಲಿಲ್ಲ. ಬದಲಾಗಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಶ್ರೀಗಳನ್ನು ಬಾಡಿ ವಾರೆಂಟ್ ಮೇಲೆ ವಿಚಾರಣೆ ನಡೆಸಿದ್ದರು. ಬಂಧನವಾಗದೆ ಇರುವುದರಿಂದ ಜಾಮೀನಿನ ಅಗತ್ಯ ಇಲ್ಲ ಎಂಬ ವಾದಗಳಿದ್ದವು. ಒಂದು ವರ್ಷ ಎರಡು ತಿಂಗಳ ಬಳಿಕ ಎರಡನೇ ಪ್ರಕರಣದಲ್ಲಿ ಈಗ ಬಂಧಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗಳು ಕೇಳಿ ಬಂದಿವೆ. ಮೊದಲನೇ ಪ್ರಕರಣದಲ್ಲಿ ಬಂಧನವಾಗಿದ್ದರಿಂದ ಜಾಮೀನು ಪಡೆಯಬೇಕು, ಎರಡನೇ ಪ್ರಕರಣದಲ್ಲಿ ಬಂಧನವಾಗದೆ ಬಾಡಿ ವಾರೆಂಟ್ ಮೇಲಷ್ಟೆ ವಿಚಾರಣೆಯಾಗಿದ್ದರಿಂದ ಜಾಮೀನು ಪಡೆಯುವ ಅಗತ್ಯ ಇಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು. ಅದನ್ನು ಬಳಸಿಕೊಂಡು ಶರಣರ ಪರ ವಕೀಲರು ವಾದ ಮಂಡಿಸಿದ್ದರು.
9
+ ದೂರುದಾರರ ಪರ ವಕೀಲರು ಇದಕ್ಕೆ ಪ್ರಬಲ ವಿರೋಧ ವ್ಯಕ್ತ ಪಡಿಸಿದ್ದು, ಎಲ್ಲಾ ಪ್ರಕರಣಗಳು ಪ್ರತ್ಯೇಕವಾದ ಜಾಮೀನು ಪಡೆದುಕೊಳ್ಳುವುದು ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಎರಡನೇ ಪ್ರಕರಣದಲ್ಲಿ ಜಾಮೀನು ಪಡೆಯದೆ ಹೊರಗೆ ಇದ್ದಾಗ ಮರು ಬಂಧನಕ್ಕೆ ಆದೇಶಿಸಿದ ಕೇರಳ ಪ್ರಕರಣವನ್ನು ವಕೀಲರು ಉಲ್ಲೇಖಿಸಿದ್ದರು.
10
+ ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ
11
+ ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಶರಣರ ಪರ ವಕೀಲರಾದ ಉಮೇಶ್, ಶ್ರೀಗಳು ಕಾನೂನಿಗೆ ತಲೆ ಬಾಗಿದ್ದಾರೆ. ಷರತ್ತಿನ ಅನ್ವಯ ಚಿತ್ರದುರ್ಗ ಮಠಕ್ಕೆ ಭೇಟಿ ನೀಡದೆ ದೂರ ಉಳಿದಿದ್ದಾರೆ. ಅದರ ಹೊರತಾಗಿಯೂ ದುರುದ್ದೇಶ ಪೂರ್ವಕವಾಗಿ ಮರು ಬಂಧನಕ್ಕೆ ಮನವಿ ಮಾಡಲಾಗುತ್ತಿದೆ.
12
+ ಈಗಾಗಲೇ ಜಾಮೀನು ದೊರೆತಿರುವುದರಿಂದ ಮತ್ತೆ ಬಂಧನದ ಅಗತ್ಯ ಇಲ್ಲ ಎಂದು ವಾದಿಸಿದ್ದರು. ಆದರೆ ದೂರುದಾರರ ಪರ ವಾದವನ್ನು ನ್ಯಾಯಾಲಯ ಎತ್ತಿ ಹಿಡಿದಿತ್ತು. ಜಿಲ್ಲಾ ನ್ಯಾಯಾಲಯ ವಾರೆಂಟ್ ಜಾರಿ ಮಾಡುತ್ತಿದ್ದಂತೆ ಶರಣರ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.
eesanje/url_46_308_9.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ
2
+ ಬೆಂಗಳೂರು, ನ. 20-ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಮತ್ತು ಭ್ರಷ್ಟ ಅಧಿಕಾರಿಗಳಿಗೂ ಕಾನೂನಿನ ರುಚಿ ತೋರಿಸಲಾಗಿದೆ ಎಂದು ಕಂದಾಯ ಸಚಿವಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲ ಒಂದು ರೀತಿಯಲ್ಲಿ ಬೆಸೆದುಕೊಂಡಿರುವ ಕಂದಾಯ ಇಲಾಖೆಯಲ್ಲಿ ಮನೆ ಮಾಡಿರುವ ನೂರಾರು ಸಮಸ್ಯೆಗಳಿಗೆ ಪರಿಹಾರ ನೀಡುವ ಮತ್ತು ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಉದ್ದೇಶದಿಂದಾಗಿಯೇ ಈ ಮಹತ್ವದ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ವಸಿದ್ದರು ಎಂದಿದ್ದಾರೆ.
3
+ ಕಳೆದ ಆರು ತಿಂಗಳಿನಿಂದ ಇಲಾಖೆಯ ಕೆಲಸದ ಕಾರ್ಯವೈಖರಿಯನ್ನು ಬದಲಿಸಲು ಸಾಕಷ್ಟು ಶ್ರಮಿಸಲಾಗಿದೆ. ಜನರ ನೂರಾರು ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಬಗೆಹರಿಸಲಾಗಿದೆ. ಜನಸ್ನೇಯಾಗಿ ಕಾರ್ಯನಿರ್ವಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.
4
+ 16 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆ: ಕಳೆದ ಆರು ತಿಂಗಳಲ್ಲಿ ಬೀದರ್, ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ಗದಗ, ರಾಮನಗರ, ಹಾಸನ ಸೇರಿದಂತೆ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ.
5
+ ಅಲ್ಲದೆ, ಬೆಳಗಾವಿ, ಮೈಸೂರು, ಕಲಬುರಗಿ ಹಾಗೂ ಬೆಂಗಳೂರು ವಿಭಾಗಾವಾರು ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ಅಕಾರಿಗಳಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಕೆಲಸಗಳು ಜನರಿಗೆ ಮತ್ತಷ್ಟು ಹತ್ತಿರವಾಗಲು ಅಗತ್ಯವಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ. ಪರಿಣಾಮ ಜನರ ದಶಕಗಳ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದು ಹೇಳಿದ್ದಾರೆ.
6
+ ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಕ್ರಮ, ಕಂದಾಯ ಗ್ರಾಮಗಳ ಶೀಘ್ರ ಘೋಷಣೆ, ರೈತರಿಗೆ ಬರ ಪರಿಹಾರ ಮತ್ತು ಅಗತ್ಯ ಸೇವೆಗಳನ್ನು ನೀಡುವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಶೇಷ ಸೂಚನೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 5 ವರ್ಷಕ್ಕೂ ಹಳೆಯ ಸಾವಿರಾರು ತಕರಾರು ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಜನರಿಗೆ ನೆಮ್ಮದಿ ನೀಡಲಾಗಿದೆ ಎಂದಿದ್ದಾರೆ.
7
+ ಕಳೆದ ಆರು ತಿಂಗಳ ಹಿಂದೆ ಉಪ ಭಾಗಾಧಿಕಾರಿ (ಎಸಿ ಕೋರ್ಟ್) ನ್ಯಾಯಾಲಯದಲ್ಲೇ ರಾಜ್ಯಾದ್ಯಂತ ಸುಮಾರು 62,000 ತಕರಾರು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದವು. ಆದರೆ, ನಾನು ಇಲಾಖೆಯ ಜವಾಬ್ದಾರಿ ವಸುತ್ತಿದ್ದಂತೆ ಈ ಎಲ್ಲ��� ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಸೂಚಿಸಿದ್ದರ ಪರಿಣಾಮ ಇಂದು ಸುಮಾರು 30,000 ಅರ್ಜಿಗಳನ್ನು ಕೇವಲ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ.
8
+ ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ
9
+ ಇನ್ನೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇದ್ದ ಸುಮಾರು ಶೇ.60 ರಷ್ಟು ತಕರಾರು ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
10
+ ಜಿಲ್ಲಾಧಿಕಾರಿಗಳ ಮಾಸಿಕ ಸಭೆ: ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ವಿಚಾರದ ಕುರಿತು ತಿಳಿದುಕೊಳ್ಳುವ ಸಲುವಾಗಿಯೇ ಕಳೆದ ಆರು ತಿಂಗಳಿಂದ ಪ್ರತೀ ತಿಂಗಳು ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಶೀಲಿಸಲಾಗಿದೆ. ಇಲಾಖೆಯಲ್ಲಿ ಅಕ್ರಮ ಎಸಗಿ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಲುಕಿಬಿದ್ದೂ ಸಹ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದಿದ್ದ, ಸುಮಾರು 350ಕ್ಕೂ ಅಕ ಭ್ರಷ್ಟ ಅಧಿಕಾರಿಗಳ ಫೈಲ್‍ಗಳನ್ನು ಕಳೆದ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
11
+ ಈ ಪಟ್ಟಿಯಲ್ಲಿ ಹಲವು ತಹಶೀಲ್ದಾರರು, ಉಪ ಭಾಗಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಇದ್ದು, ಹಲವರಿಗೆ ಕಡ್ಡಾಯ ನಿವೃತ್ತಿ, ಪಿಂಚಣಿಯಲ್ಲಿ ಕಡಿತ ಸೇರಿದಂತೆ ಹಲವು ಶಿಕ್ಷೆಗಳಿಗೆ ಗುರಿಪಡಿಸಲಾಗಿದೆ. ಅಲ್ಲದೆ, ಇನ್ನುಳಿದ ಪ್ರಕರಣಗಳನ್ನೂ ಸಹ ಶೀಘ್ರದಲ್ಲಿ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
12
+ ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ
13
+ ಜನರ ಸಮಸ್ಯಗಳಿಗೆ ಸ್ಥಳದಲ್ಲೇ ಸ್ಪಂದನೆ:ಕಳೆದ ಆರು ತಿಂಗಳ ಅವಯಲ್ಲಿ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಾಗಿದೆ. ಈ ಎಲ್ಲಾ ಅವಧಿಯಲ್ಲೂ ಸ್ಥಳೀಯ ತಾಲೂಕು ಕಚೇರಿ ಮತ್ತು ನಾಡ ಕಚೇರಿಗಳಿಗೆ ದಿಢೀರ್ ಭೇಟಿ ನೀಡಲಾಗಿತ್ತು. ಈ ವೇಳೆ ರೆಕಾರ್ಡ್ ರೂಂಗಳನ್ನು ಪರಿಶೀಲಿಸುವ ಜೊತೆಗೆ, ಅಧಿಕಾರಿಗಳು ಯಾವೆಲ್ಲಾ ಸೇವೆಗಳನ್ನು ಜನರಿಗೆ ಎಷ್ಟು ದಿನದಲ್ಲಿ ನೀಡುತ್ತಿದ್ದಾರೆ? ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿತ್ತು.
14
+ ಅಲ್ಲದೆ, ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಾಗಿತ್ತು. ಸಣ್ಣ ಪುಟ್ಟ ಕೆಲಸಗಳಿಗೆ ತಿಂಗಳು-ವರ್ಷಗಳಿಂದ ಅಲೆದಿದ್ದರೂ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಜನರ ಸೇವೆಗೆ ತ್ವರಿತವಾಗಿ ಸ್ಪಂದಿಸದ ಅಧಿಕಾರಿಗಳಿಗೆ ಸ್ಥಳದಲ್ಲೇ ನೊಟೀಸ್ ಜಾರಿ ಮಾಡಲಾಗಿದೆ. ಅಲ್ಲದೆ, ಜನರ ಕೆಲಸಗಳನ್ನೂ ಅಲ್ಲಿಯೇ ಮಾಡಿಕೊಟ್ಟು, ಜನಸ್ನೇಹಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
15
+ ಬೆಂಗಳೂರಿನ ಒತ್ತುವರಿ ತೆರವಿಗೆ ಶೇಷ ಕಾರ್ಯತಂತ್ರ:ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ���ಾಸಗಿಯವರ-ಭೂಗಳ್ಳರ ಪಾಲಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ಸಲುವಾಗಿ ಜಿಲ್ಲಾಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡಕ್ಕೆ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ.
16
+ ಈ ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಕನಿಷ್ಟ 60 ಎಕರೆಗೂ ಅಧಿಕ ಸರ್ಕಾರಿ ಭೂಮಿಯಲ್ಲಿ ಖಾಸಗಿ ಒತ್ತುವರಿಯನ್ನು ತೆರವುಗೊಳಿಸಿದೆ. ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ರಕ್ಷಿಸುವ ಅಕಾರಿಗಳ ಬೀಟ್ ವ್ಯವಸ್ಥೆಗೂ ಈಗಾಗಲೇ ಚಾಲನೆ ನೀಡಲಾಗಿದೆ.
17
+ ಜಿಲ್ಲಾ ಪ್ರವಾಸ, ಪ್ರಗತಿ ಪರಿಶೀಲನಾ ಸಭೆ, ಸರ್ಕಾರಿ ಕಚೇರಿಗಳಿಗೆ ದಿಡೀರ್ ಭೇಟಿಯ ಜೊತೆಗೆ ಕಳೆದ ಆರು ತಿಂಗಳಿನಿಂದ ವಿಕಾಸಸೌಧದ ಕಚೇರಿಯಲ್ಲೂ ಅಧಿಕಾರಿಗಳ ನೂರಾರು ಸಭೆಗಳನ್ನು ನಡೆಸಲಾಗಿದೆ. ಸರಳ ಆಡಳಿತಕ್ಕೆ ಸೂಚಿಸಲಾಗಿದೆ. ದಿನಂಪ್ರತಿ ಕಚೇರಿಗೆ ಆಗಮಿಸುವ ನೂರಾರು ಜನರನ್ನು ಮಾತನಾಡಿಸಿ ಅವರ ನ್ಯಾಯಯುತ ಮನವಿ, ಕೋರಿಕೆಗೆ ಸ್ಪಂದಿಸಲಾಗಿದೆ. ಅವರ ಸಮಸ್ಯಗಳನ್ನು ಬಗೆಹರಿಸಲಾಗಿದೆ. ಮುಂದಿನ ದಿನಗಳಲ್ಲೂ ಸಹ ಜನರಿಗೆ ಸರಳ, ಸುಲಭ ಮತ್ತು ತ್ವರಿತ ಆಡಳಿತ ನೀಡುವ ನಿಟ್ಟಿನಲ್ಲೇ ನಮ್ಮ ಕಾರ್ಯವೈಖರಿ ಇರಲಿದೆ ಎಂದು ಸಚಿವರು ಹೇಳಿದ್ದಾರೆ.
eesanje/url_46_309_1.txt ADDED
@@ -0,0 +1,5 @@
 
 
 
 
 
 
1
+ ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’
2
+ ಬೆಂಗಳೂರು, ನ.20- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪಡೆದ ಬಿರುದುಗಳ ಪಟ್ಟಿಯನ್ನು ನೀಡಿದೆ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ್ ಎಂದು ಬಿಜೆಪಿ ದೂರಿದೆ.
3
+ ಈ ಕುರಿತು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಶ್ಯಾಡೋ ಸಿಎಂ ಯತೀಂದ್ರರವರಿಗೆ ಎಟಿಎಂ ಸರ್ಕಾರದ ಆಡಳಿತದಲ್ಲಿ ದೊರೆತಿರುವ ಬಿರುದುಗಳು ಎಂದು ಟ್ವೀಟ್ ಮಾಡಿದೆ.ಕಡು ಭ್ರಷ್ಟ , ಹಲೋ ಅಪ್ಪ ವೈ.ಎಸ್.ಟಿ ಕಲೆಕ್ಷನ್ ಪ್ರಿನ್ಸ್ ಸಿಎಂ ಸಿದ್ದರಾಮಯ್ಯರವರ ಕಲೆಕ್ಷನ್-ಕಮಿಷನ್-ಕರಪ್ಷನ್ ಆಡಳಿತ ಮುಗಿಯುವ ಮುನ್ನ ಮತ್ತಷ್ಟು ಬಿರುದುಗಳು ಬಂದರೂ ಸಹ ಅಚ್ಚರಿಯಿಲ್ಲ!! ಎಂದು ಬಿಜೆಪಿ ಹೇಳಿದೆ.
4
+ ಜನಾರ್ಧನರೆಡ್ಡಿ ಬಿಜೆಪಿಗೆ ಕರೆತರಲು ಯತ್ನ
5
+ ಹಲೋ ಅಪ್ಪ ಕರ್ನಾಟಕದಲ್ಲಿ ಕಳೆದ ವಾರದಿಂದ ಹೆಚ್ಚಾಗಿ ಕೇಳಿ ಬರುತ್ತಿರುವ ಮಾತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ತಂದೆಯ ಜೊತೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ಹಲೋ ಅಪ್ಪ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
eesanje/url_46_309_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪೆನ್‍ಡ್ರೈವ್ ಇದೆ, ಕಳೆದಿಲ್ಲ: ಹೆಚ್.ಡಿ.ಕುಮಾರಸ್ವಾಮಿ
2
+ ಬೆಂಗಳೂರು,ನ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪೆನ್‍ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ ಎಂದು ಪ್ರಶ್ನಿಸಿದ್ದಾರೆ.
3
+ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ನನ್ನ ಮಾನಸಿಕ ಸ್ವಾಸ್ಥ್ಯಇರಲಿ. ನಿಮ್ಮ ಅಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
4
+ ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.
5
+ ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಸಚಿವರನ್ನು ಗುಂಪು ಗುಂಪಾಗಿ ವಾಗ್ದಾಳಿ ಮಾಡಿದರೆ ಕುಮಾರಸ್ವಾಮಿ ಹೆದರಿ ಓಡಿ ಹೋಗುವುದಿಲ್ಲ. ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ಹೊರಗುತ್ತಿಗೆ ಯಾಕೆ? ಸಿಎಂ ಆಗಿದ್ದಾಗ ನಾನು ನನ್ನ ಮಗನಿಗೆ ಕ್ಷೇತ್ರದ ಹೊರಗುತ್ತಿಗೆ ನೀಡಿದ್ದಿಲ್ಲ. ನೀವು ಮಗನಿಗೆ ವರುಣಾದ ಹೊರಗುತ್ತಿಗೆ ನೀಡಿದ್ದೀರಿ.
6
+ ಅಷ್ಟೇ ಅಲ್ಲ ನಿಮ್ಮ ಪುತ್ರ ಮಹಾಶಯರನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ, ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಲು ಹಾಗೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ದರ್ಬಾರ್ ಮಾಡಲು ಅನುವು ಮಾಡಿಕೊಟ್ಟಿದ್ದೀರಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ? ಇದ್ದರೆ ತಿಳಿಸಿ ಎಂದು ಆಗ್ರಹಿಸಿದ್ದಾರೆ.
7
+ ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ
8
+ ನನಗೆ ತಿಳಿದಮಟ್ಟಿಗೆ ಈವರೆಗೆ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆಡಿಪಿ ಪಟ್ಟ ಕಟ್ಟಿದ್ದೀರಿ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನ ಇದೆಯಾ? ಇದ್ದರೆ ತಿಳಿಸಿ ಎಂದು ಅವರು ಒತ್ತಾಯಿಸಿದ್ದಾರೆ.
9
+ ನಿಮ್ಮ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿ ಪ್ರಕಾರ, ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವುಗೆ ಶಿಕ್ಷಣ ಇಲಾಖೆ ಹೊಣೆ ಇಲ್ಲ. ಜಂಟಿ ಕಾರ್ಯದರ್���ಿ ಎಂ.ರಾಮಯ್ಯಗೆ ಆ ಹೊಣೆ ಇದೆ. ವರುಣಾ ಹೊಣೆ ಇನ್ನೊಬ್ಬ ವಿಶೇಷ ಕರ್ತವ್ಯಾಕಾರಿ ಕೆ.ಎನ್.ವಿಜಯ್ ರದ್ದು. ಇದು ಸತ್ಯಸ್ಥಿತಿ. ಅಪರ ಸತ್ಯಹರಿಶ್ಚಂದ್ರರಾದ ನೀವೇ ಸುಳ್ಳು ಹೇಳೋದೇ? ಎಂದು ಪ್ರಶ್ನಿಸಿದ್ದಾರೆ.
10
+ ಯತೀಂದ್ರರು ಶಿಕ್ಷಣದ ಕುರಿತು ಎಂ.ರಾಮಯ್ಯ ಜತೆ, ವರುಣಾ ಬಗ್ಗೆ ಕೆ.ಎನ್.ವಿಜಯ್ ಜತೆ ಚರ್ಚಿಸದೆ, ಇವೆರಡಕ್ಕೂ ಸಂಬಂಧವಿಲ್ಲದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಚಿವರ ಆಪ್ತಶಾಖೆ, ವರ್ಗಾವಣೆ -ಸೇವಾ ಹೊಣೆಯ ಮಹದೇವು ಜತೆ ಫೋನ್ ಚರ್ಚೆ ನಡೆಸಿದ್ದೇಕೆ? ಸಿಎಸ್‍ಆರ್‍ಗೂ ಅವರಿಗೂ ಸಂಬಂಧವೇನು? ಸಿಎಸ್‍ಆರ್ ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಮಧು ಬಂಗಾರಪ್ಪ ಕೂಡ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
11
+ ಮಾಡದ ತಪ್ಪಿಗೆ ವಿದ್ಯುತ್ ಪ್ರಕರಣದಲ್ಲಿ ದಂಡ ತೆತ್ತಿದ್ದೇನೆ, ವಿಷಾದಿಸಿದ್ದೇನೆ. ಈಗ ನಿಮ್ಮ ಪ್ರತಿಷ್ಠೆ ಮೂರಾಬಟ್ಟೆಯಾಗಿದ್ದು ಇರಲಿ, ನಿಮ್ಮ ಪುತ್ರನಿಂದ ಇಡೀ ಕರ್ನಾಟಕ ತಲೆ ತಗ್ಗಿಸುವಂತೆ ಆಗಿದೆ. ಕಾಸಿಗಾಗಿ ಹುದ್ದೆ ದಂಧೆಯಿಂದ ಹೋದ ಮಾನ ವಾಪಸ್ ಪಡೆಯಲಿಕ್ಕೇನು ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
eesanje/url_46_309_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ನ.19- ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು. ಅದೇ ಅನುಭವವನ್ನು ಪದೇ ಪದೇ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
3
+ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾರಿರುವ ಟ್ವೀಟ್ ವಾರ್‍ಗೆ ಸಿಡಿಮಿಡಿಗೊಂಡಿರುವ ಸಿದ್ದರಾಮಯ್ಯ ಇಂದು ಪ್ರತ್ಯಾರೋಪದ ಮೂಲಕ ತಿರುಗೇಟು ನೀಡಿದ್ದಾರೆ.ನಾನು ಈಗಾಗಲೇ ಮೂರು ಬಾರಿ ಸ್ಪಷ್ಟನೆ ನೀಡಿದ್ದೇನೆ. ಆದರೂ ಪದೇ ಪದೇ ಕುಮಾರಸ್ವಾಮಿ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇನ್ನು ಮುಂದೆ ಅವರು ನೂರು ಟ್ವೀಟ್ ಮಾಡಲಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
4
+ ಪದೇ ಪದೇ ಪ್ರಶ್ನೆಗಳು ಎದುರಾದಾಗ ಸಿಟ್ಟಾದ ಸಿದ್ದರಾಮಯ್ಯ ಅವರು ನಮ್ಮ ಅಕಾರ ಅವಯಲ್ಲಿ ಹಣ ಪಡೆದು ವರ್ಗಾವಣೆ ಮಾಡಿರುವ ಒಂದೇ ಒಂದು ಪ್ರಕರಣವನ್ನು ತೋರಿಸಿದರೂ ರಾಜಕೀಯವಾಗಿ ನಾನು ನಿವೃತ್ತಿ ಹೊಂದುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಅದರ ನಂತರ ಪದೇ ಪದೇ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
5
+ ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ
6
+ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಪರ್ಕ ಸಭೆಯಲ್ಲಿ ಮಾತನಾಡುವ ವೇಳೆ ಐದು ಹೆಸರನ್ನು ಕೊಟ್ಟಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಸೇರಬಾರದು ಎಂದು ತಾಕೀತು ಮಾಡಿದರು.
7
+ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಆನಂತರ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಕಾರಿ ಮಹದೇವ್ ಅವರೊಂದಿಗೆ ಯತೀಂದ್ರ ಸಮಾಲೋಚನೆ ನಡೆಸಿದರು. ಈ ವಿಡಿಯೋ ಬಹಿರಂಗವಾಗುತ್ತಿದ್ದಂತೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದವು. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ವರ್ಗಾವಣೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದವು.
8
+ ಅದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಯವರು ತಮ್ಮ ಪುತ್ರ ವರುಣಾ ವಿಧಾನಸಭಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಯಡಿ ಶಾಲೆಗಳ ಅಭಿವೃದ್ಧಿಗೆ ಪಟ್ಟಿ ತಯಾರಿಸಲಾಗಿದ್ದು, ಆ ಕುರಿತಂತಹ ಹೆಸರುಗಳ ಬಗ್ಗೆ ಯತೀಂದ್ರ ಪ್ರಸ್ತಾಪಿಸಿದ್ದಾರೆ. ಅದು ಅಧಿಕಾರಿಗಳ ವರ್ಗಾವಣೆ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
9
+ ನಿನ್ನೆ ಮೈಸೂರಿನಲ್ಲಿ ಹೇಳಿಕೆ ನೀಡಿ ಇದೇ ವಿಚಾರವನ್ನು ಪುನರುಚ್ಚರಿಸಿದರು. ಅದರ ಹೊರತಾಗಿಯೂ ಇಂದು ಬೆಳಗ್ಗೆ ಕುಮಾರಸ್ವಾಮಿ ಮತ್ತೆ ಟ್ವೀಟ್ ಮಾಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಇನ್ನು ಮುಂದೆ ಕುಮಾರಸ್ವಾಮಿ ನೂರು ಟ್ವೀಟ್ ಮಾಡಲಿ ನಾನು ಉತ್ತರಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
eesanje/url_46_309_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಸಮರ
2
+ ಬೆಂಗಳೂರು,ನ.18- ರಾಜ್ಯ ಕಾಂಗ್ರೆಸ್ ಸರಕಾರ ಘೋಷಿಸಿದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಸರಕಾರ ಪೋಸ್ಟರ್ ಅಭಿಯಾನ ಆರಂಭಿಸಿದ್ದು, ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.
3
+ ಚಿಕ್ಕಮಗಳೂರಿನಲ್ಲಿ ಬಿಜೆಪಿ ವತಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿದ್ದು, ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ವ್ಯಂಗ್ಯವಾಡಿದ್ದಾರೆ.
4
+ ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ವೈರಲ್ಲಾಗಿತ್ತು. ಇದರ ವಿರುದ್ದವೂ ಶ್ಯಾಡೋ ಸಿಎಂ ಫೋಸ್ಟರ್ ಅಂಟಿಸಿ ಬಿಜೆಪಿ ಟೀಕೆ ಮಾಡಿದೆ.ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಹಾಕಿದೆ.
5
+ ಈ ಅಭಿಯಾನದಲ್ಲಿ ಸೋನಿಯಾ ಗಾಂಧಿ ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
6
+ ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೆÇೀಸ್ಟರ್ ಹಾಕಿದ್ದಾರೆ. ಅದೇ ರೀತಿ, ವೈಎಸ್‍ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂತ ಸೇವೆಗಳಿಗಾಗಿ ಹಲೋ ಅಪ್ಪಾ.. ಆಪ್ ಡೌನ್‍ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್‍ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.
7
+ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂ ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂ ಕೇಳುತ್ತಾರೆ. ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.ಅಲ್ಲದೆ ಬಸ್ ಟಿಕೆಟ್ ದರಗಳನ್ನು ಸದ್ದಿಲ್ಲದೆ ಏರಿಸಿದ್ದನ್ನು ಮುಂದಿಟ್ಟುಕೊಂಡು ಪೋಸ್ಟರ್ ಅಂಟಿಸಲಾಗಿದೆ.
8
+ ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ
9
+ ಫ್ರೀ ಬಸ್ ಟಿಕೆಟ್ ಅಂತಾ ನಂಬಿಸಿ 3 ಬಾರಿ ಬಸ್ ಟಿಕೆಟ್ ದರ ಏರಿಸಲಾಗಿದೆ. ಮೈಸೂರು-ಬೆಂಗಳೂರಿಗೆ 160 ರೂ. ಇದ್ದ ಟಿಕೆಟ್ ದರ ಈಗ 200 ರೂ. ಆಗಿದೆ. ಒಂದು ��ಡೆ ಸುಲಿಗೆ.. ಇನ್ನೊಂದು ಕಡೆ ಉಚಿತ.. ಇದು ಫ್ರೀ ಭಾಗ್ಯವಲ್ಲ, ಹಗಲು ದರೋಡೆ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.
10
+ ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕಪಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮಿ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲುತ್ತಿಲ್ಲ. ಯುವನಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.
11
+ ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್‍ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.
eesanje/url_46_309_2.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ
2
+ ಬೆಂಗಳೂರು, ನ.20- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ದಿಂದ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಮುನ್ಸೂಚನೆ ಪ್ರಕಾರ ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
3
+ ನವೆಂಬರ್ 22ರಿಂದ 24ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಇಲ್ಲವೆ ಮಧ್ಯಮ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಮೇಲೆ ಹೆಚ್ಚಾಗುವುದಿಲ್ಲ. ಆದರೆ, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
4
+ ನೈರುತ್ಯ ಮುಂಗಾರಿನಂತೆ ಈಶಾನ್ಯ ಹಿಂಗಾರು ಮಳೆಯೂ ಕೈಕೊಟ್ಟಿದೆ. ಇತ್ತೀಚೆಗೆ ಹಿಂಗಾರು ಚೇತರಿಕೆ ಕಂಡು ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು. ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತದ ಪರಿಣಾಮದಿಂದ ಹಿಂಗಾರು ಕೂಡ ದುರ್ಬಲಗೊಂಡಿತ್ತು. ಹೀಗಾಗಿ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಒಣ ಹವೆ ಮುಂದುವರೆದಿದೆ.
5
+ ಹಿಂಗಾರು ಆರಂಭವಾಗುವ ಅಕ್ಟೋಬರ್‍ನಲ್ಲಿ ಶೇ.65ರಷ್ಟು ಮಳೆ ಕೊರತೆ ರಾಜ್ಯದಲ್ಲಿ ಉಂಟಾಗಿತ್ತು. ನವೆಂಬರ್‍ನಲ್ಲಿ ಈತನಕ ವಾಡಿಕೆಗಿಂತೆ ಹೆಚ್ಚಿನ ಮಳೆ ಬಿದ್ದ ಮಾಹಿತಿ ಇದೆ. ಆದರೆ, ಬೆಳೆಗೆ ಅನುಕೂಲವಾಗುವಂತೆ ಕಾಲಕಾಲಕ್ಕೆ ಮಳೆಯಾಗಿಲ್ಲ. 8-10 ದಿನಗಳ ಹಿಂದೆ ಕೆಲವೆಡೆ ಬಿದ್ದ ಭಾರಿ ಮಳೆಯಿಂದ ವಾಡಿಕೆಗಿಂತ ಹೆಚ್ಚು ಮಳೆಯಾದಂತಾಗಿದೆ ಅಷ್ಟೆ.
6
+ ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು
7
+ ಕಳೆದ ಒಂದು ವಾರದಿಂದಲ್ಲೂ ಒಣ ಹವೆ ಮುಂದುವರೆದಿದ್ದು, ಶೇ.95ರಷ್ಟು ಮಳೆ ಕೊರತೆ ಕಂಡುಬಂದಿದೆ. ಕೆಲವೆಡೆ ಮುಂಜಾನೆ ಮಂಜು ಕವಿಯುವ ವಾತಾವರಣ ಕಂಡುಬರುತ್ತಿದೆ. ರಾತ್ರಿ ವೇಳೆ ಚಳಿಯೂ ಹೆಚ್ಚಾಗುತ್ತಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್‍ನಿಂದ ನಿನ್ನೆವರೆಗೆ ರಾಜ್ಯಲ್ಲಿ ವಾಡಿಕೆಗಿಂತ ಶೇ.27ರಷ್ಟು ಕಡಿಮೆ ಮಳೆಯಾಗಿದ್ದು, ರಾಜ್ಯದಲ್ಲಿ ಬರದ ವಾತಾವರಣ ಸೃಷ್ಟಿಯಾಗಿದೆ.
8
+ ಅಕ್ಟೋಬರ್‍ನಿಂದ ನಿನ್ನೆಯವರೆಗೆ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ರಾಜ್ಯದಲ್ಲಿ ಶೇ. 39ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.31ರಷ್ಟು, ಉತ್ತರ ಒಳನಾಡಿನಲ್ಲಿ ಶೇ.74 ಹಾಗೂ ಮಲೆನಾಡಿನಲ್ಲಿ ಶೇ.17ರಷ್ಟು ಮಳೆ ಕೊರತೆ ಉಂಟಾಗಿದೆ. ಸದ್ಯಕ್ಕೆ ಮಳೆ ಬಿಡುವು ಕೊಟ್ಟಿರುವುದರಿಂದ ಮುಂಗಾರು ಹಂಗಾಮಿನ ಕೊಯ್ಲು ಮಾಡುವಂತಹ ಭತ್ತ, ರಾಗಿ, ಶೇಂಗಾ ���ೊದಲಾದ ಬೆಳೆಗಳಿಗೆ ಅನುಕೂಲವಾಗಿದೆ.
9
+ ಆದರೆ, ಹಿಂಗಾರಿನಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ತೇವಾಂಶವಿಲ್ಲದೆ ಒಣಗುತ್ತಿವೆ. ಅದರಲ್ಲೂ ಉತ್ತರ ಕರ್ನಾಟಕದ ಭಾಗದಲ್ಲಿ ಹಿಂಗಾರು ಬೆಳೆ ಹೆಚ್ಚು ಬೆಳೆಯಲಾಗುತ್ತಿತ್ತು. ಈ ಬಾರಿಯ ಮಳೆಯ ಅಭಾವದಿಂದ ಮುಂಗಾರಿನಂತೆ ಹಿಂಗಾರು ಬೆಳೆಯೂ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
eesanje/url_46_309_3.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಸರ್ಕಾರದಿಂದ ರೈತರ ನಿರ್ಲಕ್ಷ್ಯ : ವಿಜಯೇಂದ್ರ ಕಿಡಿ
2
+ ಮೈಸೂರು, ನ.20- ಬಿಜೆಪಿಯಲ್ಲಿ ಸದ್ಯದಲ್ಲೇ ಅಸಮಾಧಾನ ಸ್ಪೋಟಗೊಳ್ಳಲಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಎಲ್ಲಿ ಅಸಮಾಧಾನಗೊಳ್ಳಲಿದೆ ಎಂಬುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಅನೇಕರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಂಡಿ ದ್ದಾರೆ. ಸಣ್ಣ-ಪುಟ್ಟ ಸಮಸ್ಯೆ ಗಳಿದ್ದರೂ ಸರಿಪಡಿಸುವ ಕೆಲಸವನ್ನು ವರಿಷ್ಠರು ಮಾಡಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‍ನಲ್ಲೇ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸದ್ಯದಲ್ಲೇ ಸ್ಪೋಟಗೊಳ್ಳಲಿದೆ ಎಂದು ಅವರು ಭವಿಷ್ಯ ನುಡಿದರು.
4
+ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ವರಿಷ್ಠರು ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಅಸಮಾಧಾನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ನಿಮ್ಮ ಶಾಸಕರು ಅವರ ಕ್ಷೇತ್ರದಲ್ಲಿ ತಲೆಎತ್ತಿಕೊಂಡು ಓಡಾಡಲು ಆಗದಂತೆ ಮಾಡಿದ್ದೀರಿ. ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ಸಾಧನೆಯಾಗಿದೆ. ಒಬ್ಬ ಸಚಿವರಾದರು ಅವರ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆಂದು ಹೇಳಲಿ. ಬರದ ಬಗ್ಗೆ ಚರ್ಚೆ ಮಾಡಿದ್ದಾರೆಯೇ? ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ನಿರಂತರ ವಿದ್ಯುತ್ ನೀಡಲಾಗುತ್ತಿತ್ತು. ರೈತರ, ಬಡವರ ವಿರೋಧಿ ರಾಜ್ಯ ಸರ್ಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ರಾಜ್ಯದ ಜನರು ಇವರಿಗೆ ಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
6
+ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ನೆರವೂ ಕಾಯದೇ ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ತಾಲ್ಲೂಕುಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಧಾವಿಸಬೇಕು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿದೆ. ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ 314 ಕೋಟಿ ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡದಿರಲು ಸರ್ಕಾರವೇನು ದಿವಾಳಿಯಾಗಿದೆಯೇ ಎಂದು ಪ್ರಶ್ನಿಸಿದರು.
7
+ ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಎದುರು ನೋಡದೆ, ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿ. ನಾವೇನು ಕರ್ನಾಟಕಕ್ಕೆ ಅನುದಾನ ಕೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ, ಇಲ್ಲವೆ, ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆದಿಲ್ಲ. ಸೂಕ್ತ ಕಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನವನ್ನು ಕೊಡಲಿದೆ ��ಂಬ ವಿಶ್ವಾಸ ವ್ಯಕ್ತಪಡಿಸಿದರು.
8
+ ಚುನಾವಣೆ ವೇಳೆ ಕಾಂಗ್ರೆಸ್ ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ,ಇವರ ಆಡಳಿತದಿಂದ ಜನ ನಿರಾಶರಾಗಿದ್ದು, ಆಕ್ರೋಶಗೊಂಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೋಡೆತ್ತುಗಳಂತೆ ಇದ್ದರು. ಈಗ ಹಾದಿ ಬೀದಿಯಲ್ಲಿ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಾಗೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಶಿವಕುಮಾರ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದರ ಬಗ್ಗೆ ನಮಗೆ ಯಾವ ಆಸಕ್ತಿಯೂ ಇಲ್ಲ. ಆದರೆ ರಾಜ್ಯದ ಜನರಿಗೆ ಏನು ಕೊಟ್ಟಿದ್ದೀರಾ? ಎಂದು ಪ್ರಶ್ನಿಸಿದರು.
9
+ ಸಿಎಂ ಸಿದ್ದರಾಮಯ್ಯ ಅವರ ಪ್ರವಾಸದ ವೇಳೆ ರೈತರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರವಾಗಿ ಮಾತನಾಡಿದ ಅವರು ಸೌಜನ್ಯಕ್ಕೂ ಸಿದ್ದರಾಮಯ್ಯ ಭೇಟಿ ಮಾಡದೆ ಅಧಿಕಾರ ಬಳಸಿ ಬಂಧಿಸಿದ್ದಾರೆ. ಬರಗಾಲದ ವೇಳೆ ಆಡಳಿತ ಯಂತ್ರ ಕುಸಿದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ರೈತರಿಗೂ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಖರಿ ಕಣ್ಣೀರು ತರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
10
+ ಸಚಿವ ಜಮೀರ್ ಅಹಮದ್ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಇದು ಹುಡುಗಾಟದ ಮಾತಲ್ಲ. ಜಮೀರ್ ಅಹಮದ್ ಅವರ ಮನದಾಳದ ಮಾತು. ನ್ಯಾಯದೇವತೆ ಎಂದು ಗೌರವ ಕೊಡುತ್ತೇವೆ. ಅದಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಜಮೀರ್ ರಾಜೀನಾಮೆ ತೆಗೆದುಕೊಳ್ಳುತ್ತಿದ್ದರು. ಆದರೆ, ಸರ್ಕಾರ ಈ ಹೇಳಿಕೆ ಖಂಡಿಸುವ ಕೆಲಸ ಸಹ ಮಾಡಿಲ್ಲ. ಜಮೀರ್ ಅಹಮದ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
11
+ ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು
12
+ ಸಚಿವ ಪ್ರಿಯಾಂಕ ಖರ್ಗೆ ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿದ್ದಾರೆ. ಗೂಂಡಾಗಿರಿ ಕಲುಬುರುಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಿಯಾಂಕ ತವರು ಜಿಲ್ಲೆಯಲ್ಲಿ ಗುಂಡಾಗಿರಿ ಹೆಚ್ಚಾಗಿದೆ. ಮಣಿಕಂಠ ರಾಥೋಡ್ ಮೇಲೆ ರಾಜಕೀಯ ಪುಡಾರಿಗಳಿಂದ ಹಲ್ಲೆ ನಡೆಸಲಾಗಿದೆ. ಅಧಿಕಾರದ ದರ್ಪದಿಂದ ಏನೇ ಮಾಡಿದರು ನಡೆಯುತ್ತದೆ ಅಂದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.
13
+ ಅಧಿಕಾರದ ದರ್ಪದಿಂದ ಕಾಂಗ್ರೆಸ್‍ನವರು ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಹಾಗೂ ಮುಂದಿನ ಎಲ್ಲಾ ಚುನಾವಣೆ ಒಗ್ಗಟ್ಟಾಗಿ ಒಂದಾಗಿ ಎದುರಿಸುತ್ತೇವೆ. ರಾಜ್ಯ ಸರ್ಕಾರದ ರುದ್ಧ ಬೇಸರಕ್ಕೆ ಪರ್ಯಾಯ ಬಿಜೆಪಿ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.
14
+ ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧವಿದೆ. ಬಿ.ವೈ. ವಿಯೇಂದ್ರರನ್ನು ಗುರುತಿಸಿ, ಶಾಸಕ ಆಗಲು ಭದ್ರ ಬುನಾದಿ ಹಾಕಿರುವುದು ವರುಣ ಕ್ಷೇತ್ರ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
15
+ ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ತರುವ ಗುರಿ ಹೊಂದಬೇಕು.
16
+ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಷ್ಟೇ ಮಹತ್ವ ಸ್ಥಳೀಯ ಸಂಸ್ಥೆಗೂ ನೀಡಲಾಗುವುದು. ಅದು ನಮ್ಮ ಕಾರ್ಯಕರ್ತರ ಚುನಾವಣೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.
eesanje/url_46_309_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಜನಾರ್ಧನರೆಡ್ಡಿ ಬಿಜೆಪಿಗೆ ಕರೆತರಲು ಯತ್ನ
2
+ ಬೆಂಗಳೂರು, ನ.20- ಆಕ್ರಮ ಗಣಿಗಾರಿಕೆ ಪ್ರಕಣದಿಂದ ಜೈಲು ಪಾಲಾಗಿ ಬಿಜೆಪಿಯಿಂದ ದೂರ ಸರಿದಿದ್ದ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರನ್ನು ಪುನಃ ಮಾತೃ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ಪಕ್ಷದ ವಲಯದಲ್ಲಿ ಚರ್ಚೆ ಆರಂಭವಾಗಿದೆ.
3
+ ಲೋಕಸಭಾ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಗೆಲ್ಲಲು ತಂತ್ರಗಾರಿಕೆ ಹೆಣೆಯತ್ತಿದ್ದು, ಇದರ ಭಾಗವಾಗಿಯೇ ಕೆಕೆಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ನಡೆಯುತ್ತಿವೆ.
4
+ ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಕಳೆದ ಒಂದು ದಶಕದಿಂದ ರಾಜಕೀಯದಿಂದ ದೂರ ಉಳಿದಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದರು.
5
+ ನೂತನ ಪಕ್ಷ ಸ್ಥಾಪನೆ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸವಾಲೊಡ್ಡಿದ್ದರು. ರೆಡ್ಡಿಯವರ ಈ ತಂತ್ರಗಾರಿಕೆ ಮತ ವಿಭಜನೆಗೂ ಕಾರಣವಾಗಿತ್ತು. ಕೆಆರ್‍ಪಿ ಪಕ್ಷದಿಂದ ರಾಜ್ಯದ ನಾನಾ ಭಾಗಗಳಲ್ಲಿಅಭ್ಯರ್ಥಿಗಳನ್ನು ನಿಲ್ಲಿಸಿದ್ದ ರೆಡ್ಡಿ, ಈ ಪೈಕಿ ಗಂಗಾವತಿ ಕ್ಷೇತ್ರದಿಂದ ಸ್ರ್ಪಧಿಸಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದಲ್ಲಿ ಪಕ್ಷದಿಂದ ಗೆದ್ದ ಏಕೈಕ ಶಾಸಕರು ಎನ್ನಿಸಿಕೊಂಡಿದ್ದಾರೆ.
6
+ ಬಳ್ಳಾರಿ ನಗರ ಕ್ಷೇತ್ರದಿಂದ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧ, ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಕಣಕ್ಕಿಳಿಸಿ ಬಿಜೆಪಿಗೇ ಸೆಡ್ಡು ಹೊಡೆದಿದ್ದರು. ಮುಂಬರುವ ಚುನಾವಣೆಗಳಲ್ಲಿ ಕೆಆರ್‍ಪಿಪಿಯಿಂದ ಎದುರಾಗಬಹುದಾದ ಪರಿಣಾಮಗಳನ್ನು ತಡೆಯಲು ಮತ್ತು ಕಾಂಗ್ರೆಸ್‍ಗೆ ತಿರುಗೇಟು ನೀಡುವ ತಂತ್ರದೊಂದಿಗೆ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರುವ ಪ್ರಯತ್ನಗಳನ್ನು ಸದ್ದಿಲ್ಲದೆ ನಡೆಸಲಾಗುತ್ತಿದೆ ಎಂದು ಮೂಲಗಳು ಖಚಿತಪಡಿಸಿವೆ.
7
+ ಇತ್ತೀಚೆಗಷ್ಟೇ ಕೆಆರ್‍ವ ಮೂಲಕ ಮುಂದಿನ ಚುನಾವಣೆಗಲ್ಲಿ ಸ್ಥಾನ ಕೈತಪ್ಪದಂತೆ ಬಿಜೆಪಿ ಯೋಚಿಸಿದೆ. ಇದರಿಂದ ಕಾಂಗ್ರೆಸ್‍ಗೆ ತಕ್ಕ ಉತ್ತರ ನೀಡಿದಂತಾಗುತ್ತದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ರೆಡ್ಡಿ ಅವರ ರಾಜಕೀಯ ಪ್ರವೇಶ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ರೆಡ್ಡಿಯವರ ಈ ನಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕದಲ್ಲಿ ಸವಾಲುಗಳು ಸೃಷ್ಟಿಯಾದವು. ಮತಗಳು ಒಡೆದು ಹೋಗುವ ಜೊತೆಗೆ ಕ್ಷೇತ್ರಗಳು ಕೈತಪ್ಪುವ ಭೀತಿ ಎದುರಾಗಿತ್ತು.
8
+ ಇದೆಲ್ಲ ಗಮನಿಸಿರುವ ಬಿಜೆಪಿ ಮುಂದೆ ಹೀಗಾಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಕೆಆರ್ಪಿಪಿ ಸಂಸ್ಥಾಪಕರನ್ನು ಕರೆತರಲು ಕೇಂದ್ರ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಒಂದು ಸುತ್ತಿನ ಮಾತುಕತ��� ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
9
+ ನಾಯಕರ ಬಳಿ ಚರ್ಚೆ:ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಮರಳಿ ಸೇರ್ಪಡೆಗೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ನಾಯಕರ ಅಂಗಳದಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಇದಲ್ಲದೆ, ರೆಡ್ಡಿ ವಾಪಸ್ ಬಿಜೆಪಿಗೆ ಬರುವುದರಿಂದ ಆಗುವ ಲಾಭ, ಎದುರಾಗುವ ಸವಾಲುಗಳ ಕುರಿತೂ ಪಕ್ಷದಲ್ಲಿ ಚರ್ಚೆಗಳು ಮುನ್ನಲೆಗೆ ಬಂದಿದ್ದು, ರೆಡ್ಡಿ ಬಿಜೆಪಿ ಸೇರ್ಪಡೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
10
+ ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು
11
+ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಸೋಲು ಅನುಭವಿಸಿರುವ ಬಿಜೆಪಿ, ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭೆ, ತಾಪಂ, ಜಿಪಂ ಹಾಗೂ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಈಗಿನಿಂದಲೇ ನಾನಾ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಲು ಮುಂದಾಗಿರುವ ಬಿಜೆಪಿ, ಕೆಆರ್‍ಪಿಪಿಯಿಂದ ಬಿಜೆಪಿಗೆ ಕೈತಪ್ಪುವ ಮತಗಳನ್ನು ತಡೆಯುವ ಉದ್ದೇಶದಿಂದ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಉತ್ಸಾಹ ತೋರಿದೆ ಎನ್ನಲಾಗಿದೆ.
12
+ ರೆಡ್ಡಿಯನ್ನು ಕರೆತರುವ ಮೂಲಕ ಲೋಕಸಭಾ ಚುನಾವಣೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಮುಂದಾಗಿದೆ. ಇದರೊಂದಿಗೆ ನಂತರ ಬರಲಿರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಪದವಿಧರರ ಕ್ಷೇತ್ರದ ಚುನಾವಣೆಗಳಲ್ಲಿ ಸೀಟು ಭದ್ರಪಡಿಸಿಕೊಳ್ಳಲು, ತಮ್ಮ ಮತ ಬ್ಯಾಂಕ್ ಕೈತಪ್ಪದಂತೆ ರಣತಂತ್ರ ಹೆಣೆಯುತ್ತಿದೆ. ಸದ್ಯ ಈ ಕುರಿತು ಎಲ್ಲವು ಅಂತಿಮಗೊಳ್ಳಬೇಕಿದೆ.
13
+ ಗಾಲಿ ಜನಾರ್ಧನ್ ರೆಡ್ಡಿ ಅವರು ಬಿಜೆಪಿಗೆ ಸೇರ್ಪಡೆಯಾದರೆ, ಇತ್ತೀಚೆಗೆಷ್ಟೇ ರಚನೆಯಾದ ಜಿಲ್ಲಾಮಟ್ಟದ ಘಟಕ, ಅಧ್ಯಕ್ಷರು ಮತ್ತು ಕಾರ್ಯಕರ್ತರ ಗತಿ ಏನು. ಸಂಸ್ಥಾಪಕರನ್ನೇ ನಂಬಿ ಬಂದ ಅವರು ಬಿಜೆಪಿ ವಿರುದ್ಧ ಸೆಣಸಿ ತಮ್ಮ ಅಭ್ಯರ್ಥಿ ಗೆಲ್ಲಿಸುವಲ್ಲಿ ಶ್ರಮಿಸಿದ್ದಾರೆ. ಮುಂದೆ ಅವರ ನಡೆ ಹೇಗಿರಲಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.
eesanje/url_46_309_5.txt ADDED
@@ -0,0 +1,6 @@
 
 
 
 
 
 
 
1
+ ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು
2
+ ಬೆಂಗಳೂರು, ನ.20- ಯಾರಿಗೆ ಇಷ್ಟ ಇದೆಯೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಂದು ಬಾರಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಅದಕ್ಕೆ ಎಲ್ಲರೂ ಒಪ್ಪಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಾಮಾಧಾನಕ್ಕೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
3
+ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನ ಸಿಗದ ಹಿನ್ನೆಲೆ ಯತ್ನಾಳ್ ಬಹಿರಂಗ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಒಂದು ಬಾರಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ನಂತರ ಮುಗೀತು. ಯತ್ನಾಳ್ ಅವರು ಹಿರಿಯ ನಾಯಕ. ಒಂದು ಬಾರಿ ಪಕ್ಷ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನು ಸರಿ ಮಾಡಿಕೊಂಡು ಪಕ್ಷ ಮುನ್ನಡೆಸಬೇಕು ಹೀಗಾಗಿ ಎಲ್ಲ ಸರಿ ಮಾಡಿಕೊಂಡು ಹೋಗುವ ವಿಶ್ವಾಸವಿದೆ ಎಂದರು.
4
+ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್.ಆಶೋಕ್ ನೇಮಕ ಆಗಿದ್ದಾರೆ. ಅದೇ ರೀತಿ ಬಿ.ವೈ. ವಿಜಯೇಂದ್ರ ಕಿರಿಯರು ಎಂಬುದನ್ನು ಒಪ್ಪಿಕೊಳ್ಳುವೆ. ಇಲ್ಲಿ ನನ್ನ ಅಥವಾ ಇನ್ನೊಬ್ಬರ ಇಷ್ಟ, ಕಷ್ಟ ಮುಖ್ಯವಲ್ಲ. ಪಕ್ಷದ ಹಿತದೃಷ್ಟಿಯಿಂದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು. ವೈಯಕ್ತಿಕ ಅಭಿಪ್ರಾಯ ಏನೇ ಇದ್ದರೂ ರಾಷ್ಟ್ರೀಯ ಪಕ್ಷದಲ್ಲಿ ಅದು ಪರಿಗಣನೆಗೆ ಬರುವವುದಿಲ್ಲ ಎಂದು ತಿಳಿಸಿದರು.
5
+ ವಿಶ್ವದ ವಿಶ್ವಾಸಾರ್ಹ ಪಕ್ಷ ಬಿಜೆಪಿ; ರಾಜ್‍ನಾಥ್‍ಸಿಂಗ್
6
+ ಈಗ ವಿಜೆಯೇಂದ್ರ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರೂ ಸಹಕಾರವನ್ನು ಅವರಿಗೆ ನಾನು ಸೇರಿದಂತೆ ಕೊಡಬೇಕು. ಆಗ ಮಾತ್ರ ಪಕ್ಷ ಕಟ್ಟಲು ಅನುಕೂಲ ಆಗುತ್ತದೆ. ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ. ಏನೇ ಅಸಮಾಧಾನ ಇದ್ದರೂ ಸರಿ ಮಾಡಿಕೊಂಡು ಹೋಗೋ ಕೆಲಸ ಮಾಡುವುದಾಗಿ ರಾಮುಲು ಹೇಳಿದರು.
eesanje/url_46_309_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಅರ್ಜೆಂಟೀನಾ ಆಧ್ಯಕ್ಷರಾದ ಮಿಲೀ
2
+ ಬ್ಯೂನಸ್ ಐರಿಸ್, ನ.20- ಹಣದುಬ್ಬರ ಮತ್ತು ಹೆಚ್ಚುತ್ತಿರುವ ಬಡತನದ ಬಗ್ಗೆ ತೀವ್ರ ಅಸಮಾಧಾನದ ನಡುವೆ ನಡೆದ ತೀವ್ರ ಧ್ರುವೀಕೃತ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನಾಟಕೀಯ ಬೆಳವಣಿಗೆಗಳ ನಂತರ ಬಲಪಂಥೀಯ ಜನಪ್ರಿಯ ನಾಯಕ ಜೇವಿಯರ್ ಮಿಲೀ ಅರ್ಜೆಂಟೀನಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
3
+ ಪೆರೋನಿಸ್ಟ್ ಪಕ್ಷದ ಆರ್ಥಿಕ ಸಚಿವ ಸೆರ್ಗಿಯೋ ಮಾಸ್ಸಾ ಅವರು ಸೋಲನ್ನು ಒಪ್ಪಿಕೊಂಡರು ಮತ್ತು ಮಾಜಿ ಅಮೆರಿಕ ಅಧ್ಯಕ್ಷ ಡೊನಾಲ್ಡ ಟ್ರಂಪ್‍ಗೆ ಆಗಾಗ್ಗೆ ಹೋಲಿಕೆಗಳನ್ನು ಮಾಡಿಕೊಳ್ಳುತ್ತಿದ್ದ ಮಿಲೀ ಅವರನ್ನು ಅಭಿನಂದಿಸಿದರು.
4
+ ಮಾಸ್ಸಾ ಅವರ ರಿಯಾಯಿತಿ ಭಾಷಣದ ನಂತರ, ಅರ್ಜೆಂಟೀನಾದ ಚುನಾವಣಾ ಪ್ರಾಕಾರವು ಭಾಗಶಃ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸಿತು. ಶೇ.95 ರಷ್ಟು ಮತಗಳು ಎಣಿಕೆಯಾದಾಗ, ಮಿಲಿ ಶೇ. 55.8 ಮತ್ತು ಮಾಸಾ ಶೇ. 44.2 ರಷ್ಟು ಮತಗಳನ್ನು ಹೊಂದಿದ್ದರು. ಆ ಮಾರ್ಜಿನ್ ಹೊಂದಿದ್ದಲ್ಲಿ, ಇದು ಎಲ್ಲಾ ಸಮೀಕ್ಷೆಗಳು ಊಹಿಸಿದ್ದಕ್ಕಿಂತ ವಿಸ್ತಾರವಾಗಿರುತ್ತದೆ ಮತ್ತು 1983 ರಲ್ಲಿ ಅರ್ಜೆಂಟೀನಾ ಪ್ರಜಾಪ್ರಭುತ್ವವನ್ನು ಹಿಂದಿರುಗಿಸಿದ ನಂತರ ಇದು ವಿಶಾಲವಾಗಿರುತ್ತದೆ.
5
+ ವಿಶಾಖಪಟ್ಟಣಂ ಜೆಟ್ಟಿ ಪ್ರದೇಶದಲ್ಲಿ 25 ದೋಣಿಗಳು ಬೆಂಕಿಗೆ ಆಹುತಿ
6
+ ಬ್ಯೂನಸ್ ಐರಿಸ್‍ನ ಬೀದಿಗಳಲ್ಲಿ, ಚಾಲಕರು ತಮ್ಮ ಹಾರ್ನ್‍ಗಳನ್ನು ಬಾರಿಸಿದರು ಮತ್ತು ಹಲವಾರು ನೆರೆಹೊರೆಗಳಲ್ಲಿ ಆಚರಿಸಲು ಅನೇಕರು ಬೀದಿಗಿಳಿದರು. ಮಿಲೀಯವರ ಪಕ್ಷದ ಪ್ರಧಾನ ಕಛೇರಿಯ ಹೊರಗೆ, ಬ್ಯೂನಸ್ ಐರಿಸ್ ಡೌನ್‍ಟೌನ್‍ನಲ್ಲಿರುವ ಹೋಟೆಲï, ಬೆಂಬಲಿಗರು ಸಂಭ್ರಮಿಸಿದರು.
7
+ ಮಿಲೀ ವಿಜಯದೊಂದಿಗೆ, ದೇಶವು ಬಲ ಪಂಥಕ್ಕೆ ತಿರುಗುತ್ತದೆ ಮತ್ತು ಅವರು ರಾಜಕೀಯ ಜಾತಿ ಎಂದು ಕರೆದದ್ದನ್ನು ಸ್ಪೋಟಿಸುವ ದೂರದರ್ಶನ ಮಾತನಾಡುವ ಮುಖ್ಯಸ್ಥರಾಗಿ ಪ್ರಾರಂಭವನ್ನು ಪಡೆದ ಹೊಸಬ ಶಾಸಕರಿಗೆ ಅಧಿಕಾರ ನೀಡುತ್ತದೆ.
8
+ ಇದು ಮಿಲೀ ಮತ್ತು ಅವರ ವಿಶಿಷ್ಟತೆಗಳು ಮತ್ತು ವಿಶೇಷತೆಗಳಿಂದಾಗಿ ಕಡಿಮೆ ವಿಜಯವಾಗಿದೆ ಮತ್ತು ಬದಲಾವಣೆಯ ಬೇಡಿಕೆಯಿಂದಾಗಿ ಹೆಚ್ಚು ಎಂದು ಸ್ಥಳೀಯ ರಾಜಕೀಯ ಸಲಹಾ ಸಂಸ್ಥೆಯಾದ ಸಿನೊಪ್ಸಿಸ್‍ನ ಮುಖ್ಯಸ್ಥ ಲ್ಯೂಕಾಸ್ ರೊಮೆರೊ ಹೇಳಿದರು. ಮತದಾನದಲ್ಲಿ ವ್ಯಕ್ತವಾಗುತ್ತಿರುವುದು ಬಹುಪಾಲು ಅರ್ಜೆಂಟೀನಾದ ಆಯಾಸ, ಆಯಾಸ, ಪ್ರತಿಭಟನೆಯ ಮತ.
9
+ ಹಣದುಬ್ಬರವು ಶೇಕಡಾ 140 ಕ್ಕಿಂತ ಹೆಚ್ಚಾಗಿದೆ ಮತ್ತು ಮಾಸ್ಸಾ ಅವರ ಹುದ್ದೆಯನ್ನು ಹೊಂದಿದ್ದಾಗ ಬಡತನವು ಹದಗೆಟ್ಟಿದೆ. ರಾಜ್ಯದ ಗಾತ್ರವನ್ನು ಕಡಿತಗೊಳಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಮೈಲಿ ಪ್ರಸ್ತಾಪಿಸಿದ್ದಾರೆ, ಆದರೆ ಸರ್ಕಾರದ ಸಚಿವರು ಅಂತಹ ನೀತಿಗಳ ಋಣಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದರು. ಎರಡರಲ್ಲಿ ಯಾವುದನ್ನು ಕಡಿಮೆ ಕೆಟ್ಟ ಆಯ್ಕೆ ಎಂದು ನಿರ್ಧರಿಸಲು ಚುನಾವಣೆಯು ಅನೇಕರನ್ನು ಒತ್ತಾಯಿಸಿತ���.
eesanje/url_46_309_7.txt ADDED
@@ -0,0 +1,6 @@
 
 
 
 
 
 
 
1
+ ಬೆಸ್ಕಾಂ ನಿರ್ಲಕ್ಷ್ಯ : ವಿದ್ಯುತ್ ತಂತಿ ತುಳಿದು ಸುಟ್ಟು ಕರಕಲಾದ ತಾಯಿ-ಮಗು
2
+ ಬೆಂಗಳೂರು, ನ.19- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ -ಮಗು ಮೃತಪಟ್ಟಿರುವ ಭೀಕರ ಘಟನೆ ಇಂದು ಮುಂಜಾನೆ ವೈಟ್‍ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ನಡೆದಿದೆ. ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿ ನಿವಾಸಿ ಸೌಂದರ್ಯ(23), 9 ತಿಂಗಳ ಮಗು ಸುವಿಕ್ಸಲಿಯ ಮೃತಪಟ್ಟ ದುರ್ದೈವಿಗಳು.
3
+ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ಈ ಮನಕಲಕುವ ಘಟನೆಯೊಂದು ನಡೆದಿದ್ದು ಎರಡು ಅಮಾಯಕ ಜೀವಗಳು ಕುಟುಂಬ ಸದಸ್ಯರ ಸಮುಖದಲ್ಲೇ ಬಲಿಯಾಗಿವೆ .ಮೃತ ಸೌಂದರ್ಯ ತಮ್ಮ ಕುಟುಂಬದ ಜೊತೆ ತಮಿಳುನಾಡಿಗೆ ಹೋಗಿ ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿಗೆ ಬಂದು ಬಸ್ ಇಳಿದು ತಾಯಿ ಮನೆಗೆ ನಡೆದು ಹೋಗುತ್ತಿದ್ದಾಗ ರಸ್ತೆ ಬದಿ ತುಂಡಾಗಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ತುಳಿದಿದ್ದಾರೆ.
4
+ ಆಲ್ ದಿ ಬೆಸ್ಟ್ ಟೀಂ ಇಂಡಿಯಾ: ಶುಭಕೋರಿದ ಪ್ರಧಾನಿ ಮೋದಿ
5
+ ಈ ವೇಳೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ತಾಯಿ- ಮಗಳು ಪ್ರಾಣ ಬಿಟ್ಟಿದ್ದಾರೆ. ಸುದ್ದಿ ತಿಳಿದು ಕಾಡುಗೋಡಿ ಪೊಲೀಸರು ಹಾಗು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿಲ್ಲ.ವಿದ್ಯುತ್ ತಂತಿ ತುಳಿದ ತಕ್ಷಣ ಬೆಂಕಿ ಹತ್ತಿಕೊಂಡಿದ್ದು ತಾಯಿ -ಮಗು ದಹನಗೊಂಡಿದ್ದಾರೆ. ಸೌಂದರ್ಯ ಪತಿ ಸಂತೋಷ್ ಕೂಡ ಸ್ಥಳಕ್ಕೆ ಬಂದು ಈ ದೃಶ್ಯ ಕಂಡು ರೋದಿಸಿದ್ದಾರೆ. ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿದ್ದರು.
6
+ ಈ ದೃಶ್ಯವನ್ನು ಕಂಡು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಸ್ಕಾಂ ಎಇ ಚೇತನ್, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
eesanje/url_46_309_8.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಮೋದಿ ಶ್ರೀಮಂತರ ಸಾಲ ಮನ್ನಾ ಮಾಡಿ, ಬಡವರನ್ನು ದೂರ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ನ.19- ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆ. ಬ್ಯಾಂಕ್‍ಗಳನ್ನು ಖಾಸಗೀಕರಣ ಮಾಡಿ, ಅವುಗಳನ್ನು ಬಡವರಿಂದ ದೂರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
3
+ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವತಂತ್ರ್ಯ ಭಾರತದಲ್ಲಿ ಮತ್ತು ಪೂರ್ವದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದರೆ ಅದು ಕಾಂಗ್ರೆಸ್ ಮಾತ್ರ. ಇಂದು ಅಧಿಕಾರದಲ್ಲಿರುವ ಬಿಜೆಪಿಯಲ್ಲಿ ದೇಶಕ್ಕಾಗಿ ಯಾರು ತ್ಯಾಗ ಬಲಿದಾನ ಮಾಡಿಲ್ಲ. ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯ, ಬಡವರ ಪರ ಕಾಳಜಿ, ಸಮಸಮಾಜ ನಿರ್ಮಾಣ ಸೇರಿದಂತೆ ಎಲ್ಲದಕ್ಕೂ ಸ್ಪಂದಿಸಿ, ಜನರ ಸಮಸ್ಯೆ ಬಗೆ ಹರಿಸುವ ಕೆಲಸ ಮಾಡಿದ್ದು ಕಾಂಗ್ರೆಸ್ ಮಾತ್ರ.
4
+ ನೆಹರು ಈ ದೇಶದ ಪ್ರಧಾನಿಯಾಗಿದ್ದ ದಿನಗಳಲ್ಲಿ ದೇಶ ಹೇಗಿತ್ತು ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಕೆಳಮಟ್ಟದಲ್ಲಿತ್ತು. ಅಂತಹ ಸಂಕಷ್ಟ ಸಮಯದಲ್ಲಿ ಪ್ರಧಾನಿಯಾದ ನೆಹರು ದೇಶ ಕಟ್ಟಿದರು, ನಂತರ ಲಾಲ್ ಬಹುದೂರ್ ಶಾಸ್ತ್ರಿ, ಇಂದಿರಾಗಾಂಧಿ ದೇಶದ ದಿಕ್ಕು ಬದಲಿಸಿದರು.
5
+ ವಿರೋಧ ಪಕ್ಷಗಳು ಇಂದಿರಾಗಾಂಧಿ ಹಠಾವೋ ಎನ್ನುತ್ತಿದ್ದವು. ಅದಕ್ಕೆ ತಿರುಗೇಟು ನೀಡಿದ ಇಂದಿರಾಗಾಂಧಿ, ಗರೀಬಿ ಹಠಾವೋ ಎಂದರು. ಹಸಿರು ಕ್ರಾಂತಿಯ ಮೂಲಕ ಆಹಾರದ ಸ್ವಾವಲಂಬನೆ ತಂದರು. ಜನಸಂಖ್ಯೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದ್ದೇವೆ. ಎಲ್ಲರಿಗೂ ಆಹಾರ ಒದಗಿಸಬೇಕಾದರೆ ನಿರಂತರವಾದ ಹಸಿರು ಕ್ರಾಂತಿಯಾಗಬೇಕು, ಆಗ ಮಾತ್ರ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯ ಎಂದರು.
6
+ ಖಾಸಗಿ ಬ್ಯಾಂಕ್‍ಗಳು ಬಡವರಿಗೆ, ಸಾಮಾನ್ಯರಿಗೆ ಬಾಗಿಲು ತೆರೆದಿರಲಿಲ್ಲ. ಬ್ಯಾಂಕ್ ರಾಷ್ಟ್ರೀಕರಣದ ಮೂಲಕ ಇಂದಿರಾಗಾಂ ಬಡವರಿಗೆ ಬ್ಯಾಂಕ್ ಬಾಗಿಲು ತೆರೆದಿಟ್ಟರು. ಈಗ ಪ್ರಧಾನಿಯಾಗಿರುವ ನರೇಂದ್ರ ಮೋದಿ ಹಿಂದಿನ ಅಭಿವೃದ್ಧಿ ಎಲ್ಲಾ ಕೆಲಸವನ್ನು ತಿರುವು ಮುರುವು ಮಾಡುತ್ತಿದ್ದಾರೆ. ಬ್ಯಾಂಕ್‍ಗಳನ್ನು ಖಾಸಗೀಕರಣ ಮಾಡುವ ಮೂಲಕ ಬಡವರಿಗೆ ಅವುಗಳ ಬಾಗಿಲುಗಳನ್ನು ಮುಚ್ಚುತ್ತಿದ್ದಾರೆ. ಶ್ರೀಮಂತರ ಸಾಲ ಮನ್ನಾ ಮಾಡುವ ಮೋದಿ, ರೈತರ ಸಾಲ ಮನ್ನಾ ಮಾಡುವುದಿಲ್ಲ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.
7
+ ಹಸಿರು ಕ್ರಾಂತಿಯಾಗಿದ್ದಾಗ ಬಾಬುಜಗಜೀವನರಾಮ್ ಕೃಷಿ ಸಚಿವರಾಗಿದ್ದರು. ಇಂದಿರಾಗಾಂಧಿ 1971ರಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದು, ಬಾಂಗ್ಲಾದೇಶ ವಿಭಜನೆ ಮಾಡಿದಾಗ ಬಾಬು ಜಗಜೀವನರಾಮ್ ರಕ್ಷಣಾ ಸಚಿವರಾಗಿದ್ದರು, 20 ಅಂಶಗಳ ಮೂಲಕ ಬಡವರಿಗೆ ಶಕ್ತ�� ತುಂಬಿದ ಇಂದಿರಾಗಾಂ, ಉಳುವವನೆ ಭೂಮಿ ಒಡೆಯ ಕಾನೂನಿನ ಮೂಲಕ ರೈತರಿಗೆ ಭೂಮಿ ಕೊಡಿಸಿದರು. ಉಗ್ರವಾದವನ್ನು ಬಲವಾಗಿ ಖಂಡಿಸುತ್ತಿದ್ದರು. ಕೊನೆಗೆ ಅದೇ ಉಗ್ರವಾದಕ್ಕೆ ಬಲಿಯಾದರು ಎಂದರು.
8
+ ಪಕ್ಷದ ಅಧ್ಯಕ್ಷರಾಗಿ ಅಕಾರ ಸ್ವೀಕರಿಸಿದವರಿಗೆ ಲೋಕಸಭೆ ಚುನಾವಣೆಯ ಸವಾಲು ಮುಂದಿದೆ. ಬಿಬಿಎಂಪಿ ಚುನಾವಣೆಯಲ್ಲೂ ಅಧಿಕಾರ ಹಿಡಿಯಬೇಕಿದೆ. ಬಿಜೆಪಿ, ಜನತಾದಳದವರು ನಮಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ನಾವು ಆಡಳಿತ ನಡೆಸುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಹೊಟ್ಟೆ ಉರಿ, ದ್ವೇಷ, ಅಸೂಯೆ, ಮತ್ಸರ ಸೇರಿ ಎಲ್ಲಾ ಪದಗಳು ಅವರಿಗೆ ಅನ್ವರ್ಥವಾಗಿವೆ. ಕುಮಾರಸ್ವಾಮಿ ಮಾಡುವ ಯಾವ ಆರೋಪಕ್ಕೂ ದಾಖಲೆ ನೀಡುವುದಿಲ್ಲ. ನನ್ನ ಮೇಲೆ, ಡಿ.ಕೆ.ಶಿವಕುಮಾರ್ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿರುತ್ತಾರೆ ಎಂದರು.
9
+ ಬಿಜೆಪಿಯವರು ಹೇಳಿಕೊಟ್ಟು ಆರೋಪ ಮಾಡಿಸುತ್ತಿದ್ದಾರೆ. ಎರಡು ಪಕ್ಷಗಳ ಮೈತ್ರಿ ಹೇಗಿದೆ ಎಂದರೆ ಅನ್ನ ಹಳಸಿತ್ತು, ನಾಯಿ ಕಾದಿತ್ತು ಎಂಬಂತಾಗಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆಯಲ್ಲಿ ಲಂಚ ಪಡೆದಿದ್ದರು. ಶೇ.40ರಷ್ಟು ಕಮಿಷನ್ ಪಡೆದವರು ಅವರು, ಈಗ ನಮ್ಮ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಯಾಗಲು ಕುಮಾರಸ್ವಾಮಿಗೆ ಕಾಂಗ್ರೆಸ ಸಂಪೂರ್ಣ ಬೆಂಬಲ ನೀಡಿದ್ದರೂ ಅವರಿಂದ ಸರ್ಕಾರ ಉಳಿಸಿಕೊಳ್ಳಲಾಗಲಿಲ್ಲ. ಸುಳ್ಳೆ ಅವರ ಮನೆ ದೇವರು. ಇನ್ನೂ ಮುಂದೆ ಅವರ ಸುಳ್ಳುಗಳಿಗೆ ಉತ್ತರ ಕೊಡಲ್ಲ ಎಂದು ತೀರ್ಮಾನಿಸಿದ್ದೇನೆ ಎಂದರು.
10
+ ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ
11
+ ವರ್ಗಾವಣೆ ಮಾಡುವ ಅಧಿಕಾರ ಇರುವುದು ಸರ್ಕಾರಕ್ಕಲ್ಲದೆ, ಕುಮಾರಸ್ವಾಮಿ, ಬಿಜೆಪಿಯವರಿಗೆ ಇದೆಯೇ, ಅವರು ಲಂಚ ಪಡೆದಿದ್ದರು, ಅದನ್ನು ನಮ್ಮ ಕಾಲದಲ್ಲೂ ನಡೆಯುತ್ತದೆ ಎಂದು ಅಂದುಕೊಂಡಿದ್ದಾರೆ. ಎರಡು ಭಾರೀ ಮುಖ್ಯಮಂತ್ರಿಯಾಗಿದ್ದವರು ವಿದ್ಯುತ್ ಕಳ್ಳತನ ಮಾಡಿ, ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅದನ್ನು ಕ್ಷುಲ್ಲಕ ಪ್ರಕರಣ ಎನ್ನುತ್ತಿದ್ದಾರೆ, ಕುಮಾರಸ್ವಾಮಿಯವರೇ ಕ್ಷುಲ್ಲಕ ವ್ಯಕ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
12
+ ವಿರೋಧ ಪಕ್ಷಗಳ ಆರೋಪಗಳಿಗೆ ಆದ್ಯತೆ ಬೇಡ, ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಇಂದಿರಾಗಾಂಧಿಯವರ ಜನ್ಮದಿನವನ್ನು ಇಂದು ರಾಷ್ಟ್ರಾದ್ಯಂತ ಆಚರಣೆ ಮಾಡಲಾಗುತ್ತಿದೆ. 16 ವರ್ಷ ದೇಶದ ಪ್ರಧಾನಿಯಾಗಿದ್ದ ಅವರು ವಿರೋಧ ಪಕ್ಷದ ನಾಯಕರಿಂದಲೂ ಹೊಗಳಿಸಿಕೊಂಡಿದ್ದರು.
13
+ ಇಂದಿರಾಗಾಂಧಿ ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು, ತಂದೆ ಜವಹಾರ್‍ಲಾಲ್ ನೆಹರು ಸೇರಿದಂತೆ ಎಲ್ಲರೂ ಸಕ್ರಿಯ ರಾಜಕಾರಣದಲ್ಲಿದ್ದರು. ಮಹಾತ್ಮ ಗಾಂ ಸೇರಿದಂತೆ ಅನೇಕ ಮಹನೀಯರನ್ನು ನೋಡಿಕೊಂಡು ಬೆಳೆದ ಇಂದಿರಾಗಾಂಯವರ ಮೇಲೆ ಸ್ವತಂತ್ರ್ಯ ಹೋರಾಟದ ಗಾಢ ಪರಿಣಾಮ ಬೀರಿತ್ತು, ಬಾಲ್ಯದ���ಂದಲೇ ಜನಪರವಾದ ದೋರಣೆ ಬೆಳೆದಿತ್ತು. ಲಾಲ್ ಬಹುದೂರ್ ಶಾಸ್ತ್ರಿ ನಂತರ 1977 ರಿಂದ 1980ರವರೆಗೆ ಮೂರು ವರ್ಷ ಹೊರತು ಪಡಿಸಿದರೆ 196ರಿಂದ 1984ರವರೆಗೆ ದೇಶದ ಪ್ರಧಾನಿಯಾಗಿದ್ದರು. ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಾರೆ. ದೇಶಕ್ಕಾಗಿ ದೃಢವಾದ, ಜನಪರವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು, ರಾಜಕೀಯವನ್ನ ಸಮಜ ಸೇವೆ ಎಂದು ಭಾವಿಸಿದ್ದರು ಎಂದರು.
14
+ ಆಲ್ ದಿ ಬೆಸ್ಟ್ ಟೀಂ ಇಂಡಿಯಾ: ಶುಭಕೋರಿದ ಪ್ರಧಾನಿ ಮೋದಿ
15
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್, ಸಚಿವರಾದ ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೇ ವೇಳೆ ಬೆಂಗಳೂರು ನಗರ ಜಿಲ್ಲೆಗಳ ನಾಲ್ವರು ಕಾಂಗ್ರೆಸ್ ಅಧ್ಯಕ್ಷರು ಅಕಾರ ಸ್ವೀಕರಿಸಿದರು. ಇಂದಿರಾಗಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
eesanje/url_46_309_9.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ
2
+ ಬೆಂಗಳೂರು,ನ.19- ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಪರಿ ದೃತರಾಷ್ಟ್ರನಿಗೂ ಅವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.
3
+ ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವರ್ಗಾವಣೆಗೆ ಫೋನ್ ಕರೆ ಮಾಡಿ ಹಲೋ ಅಪ್ಪ ಎಂದ ಪುತ್ರ ಡಾ.ಯತೀಂದ್ರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡುತ್ತಿರುವ ಪರಿ ದೃತರಾಷ್ಟ್ರನಿಗೂ, ಸಿದ್ದರಾಮಯ್ಯನಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಟೀಕಿಸಿದೆ.
4
+ ಡಾ.ಯತೀಂದ್ರ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಪರಿ ಹೇಗಿದೆ ಎಂದರೆ ಸ್ವಾತಂತ್ರ ಇಲ್ವಾ? ಅಧಿಕಾರ ಇಲ್ವಾ? ಶ್ಯಾಡೊ ಸಿಎಂ ಅಲ್ವಾ? ಮುಖ್ಯಮಂತ್ರಿ ಮಗ ಅಲ್ವಾ? ಕ್ಷೇತ್ರ ನೋಡಿಕೊಳ್ಳಬಾರದ?ನನಗೆ ಕ್ಷೇತ್ರ ಬಿಟ್ಟು ಕೊಟ್ಟಿಲ್ವಾ? ಎಂದು ಸಿದ್ದರಾಮಯ್ಯನವರಿಗೆ ಎಕ್ಸ್ ಮೂಲಕ ಟಾಂಗ್ ಕೊಟ್ಟಿದೆ.
5
+ ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ
eesanje/url_46_30_1.txt ADDED
@@ -0,0 +1,5 @@
 
 
 
 
 
 
1
+ ಸರ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್
2
+ ಬೆಂಗಳೂರು,ಆ.30- ಜಾತ್ರೆ, ಸಂತೆ ಹಾಗು ಬಸ್‌‍ಗಳಲ್ಲಿ ಸಂಚರಿಸುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಚಿನ್ನಾಭರಣಗಳನ್ನು ದೋಚುತ್ತಿದ್ದ ಶುಂಠಿ ವ್ಯಾಪಾರಿ ಮಹಿಳೆಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ಮೌಲ್ಯದ536 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಶಾರದಾ(28) ಬಂಧಿತ ಆರೋಪಿತೆ. ಈಕೆ ಶುಂಠಿ ವ್ಯಾಪಾರಿ.
3
+ ಈಕೆಯ ಬಂಧನದಿಂದ ಈ ಹಿಂದೆ ಚಿಕ್ಕಪೇಟೆ ಹಾಗೂ ತುಮಕೂರಿನ ಗುಬ್ಬಿ ಪೊಲೀಸ್‌‍ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ನಗರದ ವಿವಿಧ ಪೊಲೀಸ್‌‍ ಠಾಣೆಗಳಲ್ಲಿ ವರದಿಯಾಗಿದ್ದ ಏಳು ಕಳವು ಪ್ರಕರಣಗಳು ಪತ್ತೆಯಾಗಿವೆ. ಕೆ.ಆರ್‌.ಪುರದ ನಿವಾಸಿಯೊಬ್ಬರು ಬಟ್ಟೆ ಅಂಗಡಿಯಲ್ಲಿ ಬಟ್ಟೆ ಖರೀದಿಸಲು ಹೋಗಿದ್ದು, ಆ ಸಂದರ್ಭದಲ್ಲಿ ಅವರ ಪರ್ಸ್‌ನಿಂದ ಸುಮಾರು 6 ಸಾವಿರ ರೂ. ಕಳುವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಕೇವಲ 24 ಗಂಟೆಯೊಳಗೆ ಮಹಿಳೆಯನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ಗೊಳಪಡಿಸಿದಾಗ ಪರ್ಸ್‌ನಿಂದ ಹಣ ಎಗರಿಸಿರುವುದಾಗಿ ತಿಳಿಸಿದ್ದಾಳೆ.
4
+ ತನಿಖೆಯನ್ನು ಮುಂದುವರೆಸಿದ ಪೊಲೀಸರು ಅರಸೀಕೆರೆಯಲ್ಲಿರುವ ಆರೋಪಿತೆಯ ಸ್ನೇಹಿತನಿಂದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿ ದ್ದಲ್ಲದೆ ಅಲ್ಲಿನ ಜ್ಯೂವೆಲರಿ ಶಾಪ್‌ನಿಂದ 29 ಗ್ರಾಂ ಚಿನ್ನಾಭರಣ, ಮತ್ತೊಂದು ಜ್ಯೂವೆಲರಿ ಶಾಪ್‌ನಿಂದ 135 ಗ್ರಾಂ ಚಿನ್ನಾಭರಣ, ಹಾಗೂ ಹರ್ಬನ್‌ ಕೋ ಅಪರೇಟಿವ್‌ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ 315 ಗ್ರಾಂ ಚಿನ್ನಾಭರಣ ಹಾಗೂ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿಟ್ಟಿದ್ದ 39 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಇವುಗಳ ಒಟ್ಟು ಮೌಲ್ಯ 40 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.
5
+ ಆರೋಪಿತೆಯ ಬಂಧನದಿಂದ ನಗರದ ವಿವಿಧ ಪೊಲೀಸ್‌‍ ಠಾಣೆಗಳಲ್ಲಿ ವರದಿಯಾಗಿದ್ದ 7 ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಕೆ.ಆರ್‌.ಪುರಂ 4, ಅನ್ನಪೂರ್ಣೇಶ್ವರಿ, ಬಾಗಲುಗುಂಟೆ ಹಾಗೂ ಮಹದೇವಪುರ ಪೊಲೀಸ್‌‍ ಠಾಣೆಯ ತಲಾ 1 ಕಳವು ಪ್ರಕರಣಗಳು ಪತ್ತೆಯಾಗಿವೆ. ಕೆ.ಆರ್‌.ಪುರ ಠಾಣೆ ಇನ್‌್ಸಪೆಕ್ಟರ್‌ ರಾಮಮೂರ್ತಿ ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ.
eesanje/url_46_30_10.txt ADDED
@@ -0,0 +1,8 @@
 
 
 
 
 
 
 
 
 
1
+ ದರ್ಶನ್ ಚಟುವಟಿಕೆಗಳ ಮೇಲೆ ಕಣ್ಣಿಡಲು ಸೂಚನೆ
2
+
3
+ ಬೆಂಗಳೂರು,ಆ.29-ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿರಿಸಿ ಅವರ ಚಟುವಟಿಕೆಗಳ ಮೇಲೆ ನಿಗಾ ಇಡಲು ದಿನದ 24 ಗಂಟೆಗಳ ಕಾಲ ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು ಸೇರಿದಂತೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿರುವ ಉತ್ತರ ವಲಯದ ಕಾರಾಗೃಹಗಳ ಉಪ ಮಹಾನಿರೀಕ್ಷಕರು, ಬಳ್ಳಾರಿ ಕಾರಾಗೃಹದ ಅಧೀಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.
4
+ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ರಾಜಾತಿಥ್ಯ ಅನುಭವಿಸಿದ್ದರು ಎಂಬ ಆರೋಪಗಳು, ಬಹಿರಂಗಗೊಂಡಿದ್ದ ವಿಡಿಯೋಗಳಿಂದಾಗಿ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿದೆ.ದರ್ಶನ್ರನ್ನು ಇರಿಸಿರುವ ಬಂಧೀಖಾನೆಯಲ್ಲಿ ಸೆರೆ ಹಿಡಿಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರತಿನಿತ್ಯ ಮುಂಜಾಗ್ರತಾ ಕ್ರಮವಾಗಿ ಶೇಖರಣೆ ಮಾಡಿಡಬೇಕು.
5
+ ದರ್ಶನ್ ಇರುವ ಬಂಧೀಖಾನೆ ವಿಭಾಗದ ಕರ್ತವ್ಯಕ್ಕೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗದವರನ್ನು ಪಹರೆ ಕರ್ತವ್ಯಕ್ಕೆ ನಿಯೋಜಿಸುವುದು.
6
+ ದರ್ಶನ್ ಇರುವ ಬಂಧೀಖಾನೆಯ ವಿಭಾಗಕ್ಕೆ ಜೈಲರ್ ಮತ್ತು ಹಿರಿಯ ಅಧಿಕಾರಿ ವರ್ಗದವರು ಪ್ರತಿನಿತ್ಯ ಭೇಟಿ ನೀಡಿ ಭದ್ರತೆ ಹಾಗೂ ಬಂಧಿಯ ಚಲನವಲನಗಳನ್ನು ಗಮನಿಸಿ ಪಹರೆಯಲ್ಲಿರುವ ಕರ್ತವ್ಯದ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೆಲವು ಸೂಚನೆಯನ್ನು ನೀಡಲಾಗಿದೆ.
7
+ ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆಡಳಿತ ಮತ್ತು ಭದ್ರತೆಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕಾರಾಗೃಹದ ಆಡಳಿತ ವೈಫಲ್ಯದ ಬಗ್ಗೆ ಲಿಖಿತವಾಗಿ ಅಥವಾ ಸುದ್ದಿಮಾದ್ಯಮದಲ್ಲಿ ಪ್ರಸಾರಗೊಂಡ ಪಕ್ಷದಲ್ಲಿ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿಸಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
8
+ ದರ್ಶನ್ ಬಳ್ಳಾರಿ ಜೈಲಿಗೆ ಕಾಲಿಡುತ್ತಿದ್ದಂತೆಯೇ ಕಾರಾಗೃಹಗಳ ಉಪ ಮಹಾ ನಿರೀಕ್ಷಕರು ನೀಡಿರುವ ಈ ಸೂಚನೆಗಳು ಭಾರಿ ಕುತೂಹಲ ಕೆರಳಿಸಿವೆ.
eesanje/url_46_30_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಳ್ಳಾರಿ ಜೈಲಿನ ಮುಂಭಾಗ ದರ್ಶನ್ ಅಭಿಮಾನಿಗಳ ಜೈಕಾರ
2
+
3
+ ಬೆಂಗಳೂರ,ಆ.29-ಅಭಿಮಾನಿಗಳ ಕಣ್ತಪ್ಪಿಸಿ ದರ್ಶನ್ನನ್ನು ಬಳ್ಳಾರಿಗೆ ಕರೆದೊಯ್ಯುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರವಾಗುತ್ತಿರುವ ವಿಷಯ ತಿಳಿದು ಇಂದು ಮುಂಜಾನೆಯಿಂದಲೇ ಅವರ ನೂರಾರು ಅಭಿಮಾನಿಗಳು ಬಳ್ಳಾರಿ ಕಾರಾಗೃಹ ಬಳಿ ಜಮಾಯಿಸಿದ್ದರು.
4
+ ಅಭಿಮಾನಿಗಳನ್ನು ನಿಯಂತ್ರಿಸಲು ಕಾರಾಗೃಹದ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡ ಲಾಗಿತ್ತು. ಕಾರಾಗೃಹದ ಬಳಿ ದರ್ಶನ್ನನ್ನು ಕರೆತರುತ್ತಿದ್ದಂತೆ ಅಭಿಮಾನಿಗಳು ಡಿ ಬಾಸ್ ಡಿ ಬಾಸ್ ಎಂದು ಜೈಕಾರ ಕೂಗಿ ತಮ ಅಭಿಮಾನ ಮೆರೆದರು.
5
+ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೈರಲ್ಲಾಗುತ್ತಿದ್ದಂತೆ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿ ಬಳ್ಳಾರಿ ಕಾರಾಗೃಹಕ್ಕೆ ಜೈಲಾಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ.
6
+ ನಿನ್ನೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಪ್ರಕ್ರಿಯೆ ಮುಗಿಸಲು ತಡವಾದ ಕಾರಣ ಇಂದು ಮುಂಜಾನೆ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
7
+ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್ ಇರುವ ಫೋಟೋ ವೈರಲ್ಲಾಗಿದ್ದರ ಜೊತೆಗೆ ತಮ ಸೆಲ್ನಿಂದಲೇ ವಿಡಿಯೋ ಕಾಲ್ನಲ್ಲಿ ರೌಡಿಯ ಮಗನೊಂದಿಗೆ ಮಾತನಾಡಿರುವುದು ಕೂಡ ದರ್ಶನ್ಗೆ ಕಂಟಕವಾಗಿ ಪರಿಣಮಿಸಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿಯ ತಲೆದಂಡವೂ ಆಗಿದೆ.
8
+ ದರ್ಶನ್ ಗ್ಯಾಂಗ್ ಛಿದ್ರ:ರೇಣಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಹಚರರಿಗೂ ಸಂಕಷ್ಟ ಎದುರಾಗಿದ್ದು, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶಿಸಿದೆ. ಮೂವರು ಆರೋಪಿಗಳು ಈಗಾಗಲೇ ತುಮಕೂರು ಜೈಲಿನಲ್ಲಿದ್ದು, ಮತ್ತೆ ಮೂವರನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ನಡೆಯುತ್ತಿದೆ.
9
+ ಮೈಸೂರು ಕಾರಾಗೃಹದಲ್ಲಿ 20 ಬ್ಯಾರೆಕ್ಗಳಿದ್ದು ಒಟ್ಟು 850 ಕೈದಿಗಳಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲವು ಆರೋಪಿಗಳು ಮೈಸೂರಿಗೆ ಸ್ಥಳಾಂತರವಾಗುತ್ತಿರುವುದರಿಂದ ಜೈಲಿನ ಅಧಿಕಾರಿಗಳು ಸಿಸಿಟಿವಿ ಕಣ್ಗಾವಲು ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಪ್ರಕರಣದ ಮೊದಲನೇ ಆರೋಪಿ ಪವಿತ್ರಗೌಡ ಮಾತ್ರ ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಉಳಿದುಕೊಂಡಿದ್ದಾರೆ.
eesanje/url_46_30_12.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಕಾನೂನಿನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ : ಪರಮೇಶ್ವರ್
2
+ 5 ,
3
+ ಬೆಂಗಳೂರು,ಆ.29– ಮುಖ್ಯ ಮಂತ್ರಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದು ವಿರೋಧಪಕ್ಷಗಳ ಬಯಕೆ. ಅದು ಸಹಜವೂ ಇರಬಹುದು. ಆದರೆ ನಮ ಉದ್ದೇಶ ಮುಖ್ಯಮಂತ್ರಿಯವರು ಐದು ವರ್ಷ ಮುಂದುವರೆಯಬೇಕು ಎಂಬುದಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಸಹಜವಾಗಿ ಅವರು ಈ ರೀತಿ ಹೇಳಲೇಬೇಕು. ಅವರ ಉದ್ದೇಶವೂ ಅದೇ ಆಗಿರುತ್ತದೆ ಎಂದರು.
5
+ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಅಭಿಯೋಜನೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್ಗೆ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
6
+ ಪರಪ್ಪನ ಅಗ್ರಹಾರ ಬಂಧೀಖಾನೆಯಲ್ಲಿ ನಟ ದರ್ಶನ್ ಹೆಚ್ಚುವರಿ ಸೌಲಭ್ಯ ಪಡೆದಿರುವ ಘಟನೆ ವರದಿಯಾದ ಬೆನ್ನಲ್ಲೇ ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಜೈಲಿನ ಅಧಿಕಾರಿಗಳು ತೀರ್ಮಾನಿಸಿದರು. ಎಂಟತ್ತು ಜನರನ್ನು ಸ್ಥಳಾಂತರಿಸಲಾಗುತ್ತಿದೆ. ದರ್ಶನ್ ಸ್ಥಳಾಂತರವಾಗಿದೆಯೋ, ಇಲ್ಲವೋ ಎಂಬುದು ತಮಗೆ ಗೊತ್ತಿಲ್ಲ ಎಂದು ನಗುತ್ತಾ ಹೇಳಿದರು.
7
+ ಭದ್ರತಾ ದೃಷ್ಟಿಯಿಂದ ಯಾರು, ಎಲ್ಲಿಗೆ ಸ್ಥಳಾಂತರವಾಗಬೇಕು ಎಂಬ ನಿರ್ಧಾರವನ್ನು ಜೈಲಿನ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಗೆ ಜಮೀರ್ ಅಹಮದ್ ಖಾನ್ ಉಸ್ತುವಾರಿ ಸಚಿವರಾಗಿರುವುದಕ್ಕೂ ದರ್ಶನ್ ಅವರನ್ನು ಅಲ್ಲಿಗೆ ಸ್ಥಳಾಂತರಿಸುತ್ತಿರುವುದಕ್ಕೂ ಸಂಬಂಧವಿಲ್ಲ.
8
+ ಯಾವುದೇ ಜಿಲ್ಲೆಯಾದರೂ ಒಬ್ಬ ಉಸ್ತುವಾರಿ ಸಚಿವರಿದ್ದೇ ಇರುತ್ತಾರೆ. ಜಮೀರ್ ಅಹಮದ್ ಖಾನ್ರಿಂದಾಗಿ ದರ್ಶನ್ ಮತ್ತಷ್ಟು ಸೌಲಭ್ಯ ಪಡೆಯುತ್ತಾರೆ ಎಂಬುದು ಆಧಾರರಹಿತವಾಗಿದೆ. ಯಾರೇ ಇದ್ದರೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
9
+ ಬಂಧೀಖಾನೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಮುಂದಿನ ದಿನಗಳಲ್ಲಿ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.
10
+ ಪಿಎಸ್ಐ ನೇಮಕಾತಿ ಹಗರಣದಲ್ಲಿ ಈವರೆಗೂ ಮಧ್ಯಂತರ ಅವಧಿ ಮಾತ್ರ ಸಲ್ಲಿಕೆಯಾಗಿದೆ. ಸಂಪೂರ್ಣ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ನೇಮಕಾತಿ ಕುರಿತಂತೆ ಈಗಾಗಲೇ ರಾಜ್ಯಸರ್ಕಾರ ಪೂರ್ವಾನುಮತಿ ಪಡೆದು 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಿದೆ.
11
+ ಹಗರಣಕ್ಕೆ ಸಂಬಂಧಪಟ್ಟಂತೆ ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
12
+ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೆಲವು ಮಸೂದೆಗಳನ್ನು ವಾಪಸ್ ಕಳುಹಿಸಿ ಸ್ಪಷ್ಟನೆ ಕೇಳಿದ್ದಾರೆ. ಅದನ್ನು ಪರಿಶೀಲಿಸಿ ಮರು ಸಲ್ಲಿಸಲಾಗುವುದು. ಇದರ ಹಿಂದೆ ರಾಜಕೀಯ ಇದೆ ಎಂದು ನಮಗೆ ಅನ್ನಿಸುವುದಿಲ್ಲ. ಒಂದು ವೇಳೆ ಆ ರೀತಿ ಇದ್ದರೆ ರಾಜಕೀಯವಾಗಿಯೂ ಪ್ರತಿಕ್ರಿಯಿಸುತ್ತೇವೆ. ಮತ್ತೊಮೆ ತಿರಸ್ಕಾರಗೊಂಡರೆ ಆಗ ಮರು ಪರಿಶೀಲಿಸುತ್ತೇವೆ ಎಂದರು.
13
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯಸಚಿವ ಸಂಪುಟ ಸಭೆ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಲಾಗಿದ್ದು, ಅದು ನ್ಯಾಯಮೂರ್ತಿ ಸೋಮಶೇಖರ್ ಅವರ ಪೀಠದಲ್ಲಿ ವಿಚಾರಣೆಗೊಳಪಡಲಿದೆ. ಬಹುತೇಕ ಉಪಮುಖ್ಯಮಂತ್ರಿಯವರಿಗೂ ನ್ಯಾಯ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
14
+ ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು 40 ವರ್ಷಗಳಿಗೆ ಹೆಚ್ಚಿಸುವಂತೆ ಬೇಡಿಕೆಗಳಿವೆ. ಅದಕ್ಕೆ ಆಕ್ಷೇಪಗಳೂ ಇವೆ. ಸೇವೆಗೆ 16 ವರ್ಷಕ್ಕೆ ನೇಮಕಾತಿಯಾಗುತ್ತದೆ. ಪೊಲೀಸರ ನೇಮಕಾತಿಗೆ 40 ವರ್ಷ ಹೆಚ್ಚಿಸಿದರೆ ಸೇವಾವಧಿ ಸಿಗುವುದಿಲ್ಲ ಎಂಬ ಆಕ್ಷೇಪವನ್ನು ಯುವ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ.
15
+ ಈವರೆಗೂ ಯಾವುದೇ ತೀರ್ಮಾನವಾಗಿಲ್ಲ. ಪರಿಶೀಲನೆ ನಡೆಯುತ್ತಿದೆ ಎಂದರು.ಪ್ರತಿವರ್ಷ 2,500 ಹುದ್ದೆಗಳು ನಿವೃತ್ತಿಯಿಂದ ತೆರವಾಗಲಿವೆ. ನೇಮಕಾತಿ ಮಾಡಿಕೊಳ್ಳಲು ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ವಿವಿಧ ಹಂತದ 3,500 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ಹಂತದಲ್ಲಿದೆ ಎಂದು ತಿಳಿಸಿದರು.
eesanje/url_46_30_2.txt ADDED
@@ -0,0 +1,6 @@
 
 
 
 
 
 
 
1
+ ಹುದ್ದೆಗಾಗಿ ನಕಲಿ ದಾಖಲೆ ನೀಡಿದ್ದ 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ
2
+ ಬೆಂಗಳೂರು,ಆ.30- ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲ್ಯಾಗ್‌ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ವಂಚನೆ ಮಾಡಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ಒದಗಿಸಿದ್ದ 11 ಮಧ್ಯವರ್ತಿಗಳು ಹಾಗೂ 37 ಅನರ್ಹ ಅಭ್ಯರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು, ಹಾರ್ಡ್‌ ಡಿಸ್ಕ್‌ನ್ನು ವಶಪಡಿಸಿಕೊಂಡಿದ್ದಾರೆ.
3
+ ಈ ಮಧ್ಯವರ್ತಿಗಳ ಪೈಕಿ ಮೂವರು ಆರೋಪಿತರು ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರಾಗಿರುತ್ತಾರೆ. ಶೇಷಾದ್ರಿಪುರಂನಲ್ಲಿರುವ ಜಲಸಂಪನೂಲ ಇಲಾಖೆಯಿಂದ 2022ನೇ ಸಾಲಿನ ಅಕ್ಟೋಬರ್‌ ತಿಂಗಳಿನಲ್ಲಿ ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲಾಗ್‌ ಹುದ್ದೆಗಳಿಗೆ ನೇರ ನೇಮಕಾತಿಯಡಿ ಆನ್‌ಲೈನ್‌ ಮೂಲಕ 182 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲಾಗಿತ್ತು.
4
+ ಈ ನೇಮಕಾತಿಗೆ ಒಟ್ಟು 62 ಅಭ್ಯರ್ಥಿಗಳು ಇಲಾಖೆಯು ಸೂಚಿಸಿದಂತಹ ಮಾನದಂಡಗಳ ವ್ಯಾಪ್ತಿಗೊಳಪಟ್ಟಿರಲಿಲ್ಲ. ಇವರು ಅನ್ಯಮಾರ್ಗದ ಮೂಲಕ ಉದ್ಯೋಗವನ್ನು ಪಡೆಯಬೇಕೆನ್ನುವ ದುರುದ್ದೇಶದಿಂದ ನಕಲಿ ಅಂಕಪಟ್ಟಿಗಳನ್ನು ತಯಾರಿಸುವ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು. ಪ್ರತಿ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವಂತೆ ಕಂಡುಬರುವ ಅನಧಿಕೃತವಾಗಿ ಸೃಷ್ಟಿಸಿದ ದ್ವಿತೀಯ ಪಿಯುಸಿ, 12ನೇ ತರಗತಿಯ ಸಿಬಿಎಸ್‌‍ಸಿ ಮತ್ತು ದ್ವಿತೀಯ ಪಿಯುಸಿಗೆ ತತ್ಸಮಾನವಾದ ಎನ್‌ಐಓಎಸ್‌‍ ಅಂಕಪಟ್ಟಿಗಳನ್ನು ಪಡೆದುಕೊಂಡಿದ್ದರು.
5
+ ಈ ರೀತಿ ಪಡೆದ ಅಂಕಪಟ್ಟಿಯನ್ನು ಜಲಸಂಪನೂಲ ಇಲಾಖೆಗೆ ಆನ್‌ಲೈನ್‌ ಮೂಲಕ ಸಲ್ಲಿಸಿದ್ದರು. ಇದರಿಂದಾಗಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ವಂಚನೆಯಾಗಿತ್ತು. ದಾಖಲಾತಿಗಳ ಪರಿಶೀಲನೆಯನ್ನು ನಡೆಸಿದ ಇಲಾಖೆಯವರು ಅಂಕಪಟ್ಟಿಗಳಲ್ಲಿ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು.
6
+ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಸಿ.ಸಿ.ಬಿ ಘಟಕಕ್ಕೆ ವಹಿಸಲಾಗಿತ್ತು. ತನಿಖೆ ಮುಂದುವರೆಸಿದ ಸಿಸಿಬಿ ಪೊಲೀಸರು, ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅನಧಿಕೃತವಾಗಿ ಸೃಷ್ಟಿಸಿದ್ದ ಅಂಕಪಟ್ಟಿಯನ್ನು ಸಲ್ಲಿಸಿದ್ದ ಒಟ್ಟು 12 ಜಿಲ್ಲೆಗಳಿಂದ ಪತ್ತೆಹಚ್ಚಿದ್ದಾರೆ.ಅರ್ಜಿ ಸಲ್ಲಿಸಿದ್ದ 62 ಅಭ್ಯರ್ಥಿಗಳ ಪೈಕಿ ಕಲ್ಬುರ್ಗಿ ಜಿಲ್ಲೆಯಿಂದ 25 ಅಭ್ಯರ್ಥಿಗಳು, ಹಾಸನ 12, ವಿಜಯಪುರ 8, ಬೀದರ್‌ 6, ಬೆಳಗಾವಿ 3, ಯಾದಗಿರಿ 2, ಚಿತ್ರದುರ್ಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯನಗರದ ತಲಾ ಒಬ್ಬರು, ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿರುವುದನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
eesanje/url_46_30_3.txt ADDED
@@ -0,0 +1,4 @@
 
 
 
 
 
1
+ ಟ್ರೆಂಡ್‌ ಆಯ್ತು 511 ಖೈದಿ ನಂಬರ್‌
2
+ ಬೆಂಗಳೂರು,ಆ.30- ದರ್ಶನ್‌ ಅಭಿಮಾನಿಗಳ ಹುಚ್ಚಾಟ ಮಿತಿ ಮೀರುತ್ತಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ದರ್ಶನ್‌ಗೆ ನೀಡಲಾಗಿರುವ ಖೈದಿ ನಂಬರ್‌ ಇದೀಗ ಅವರ ಅಭಿಮಾನಿಗಳ ಟ್ರೆಂಡ್‌ ಆಗಿ ಪರಿವರ್ತನೆಗೊಂಡಿದೆ.ದರ್ಶನ್‌ಗೆ ನೀಡಲಾಗಿರುವ ಖೈದಿ ನಂಬರ್‌ 511 ಗೆ ಅಭಿಮಾನಿಗಳು ಫಿದಾ ಆಗಿದ್ದು ತಮ ವಾಹನಗಳ ಮೇಲೆ ಬಳ್ಳಾರಿ ಖೈದಿ 511 ಎಂದು ಬರೆಸಿಕೊಳ್ಳತೊಡಗಿದ್ದಾರೆ.
3
+ ಈ ಹಿಂದೆ ದರ್ಶನ್‌ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ನೀಡಲಾಗಿದ್ದ 6106ಗೆ ಫಿದಾ ಆಗಿದ್ದ ಅಭಿಮಾನಿಗಳು ತಮ ವಾಹನಗಳ ಮೇಲೆ ಅದೇ ನಂಬರ್‌ ಬರೆಸಿಕೊಂಡು ಖುಷಿ ಪಟ್ಟಿದ್ದರು. ತಮ ಬೈಕ್‌, ಆಟೋ, ಟ್ಯಾಟು, ಹಾಗೂ ಮಗುವಿಗೆ 6106 ಖೈದಿ ನಂಬರ್‌ ಬಟ್ಟೆ ಹಾಕಿಸಿ ಫೋಟೋ ಶೂಟ್‌ ಮಾಡಲಾಗಿತ್ತು ಇದೀಗ 511 ನಂಬರ್‌ ಕೂಡ ಟ್ರೆಂಡ್‌ ಆಗಿ ಪರಿವರ್ತನೆಯಾಗಿದೆ.
4
+ ದರ್ಶನ್‌ ಅಭಿಮಾನಿಗಳು ತಮ ವಾಹನಗಳ ಮೇಲೆ ಬಳ್ಳಾರಿ ಖೈದಿ ನಂಬರ್‌ 511 ಎಂದು ಬರೆಸಿಕೊಂಡು ತಮ ಅಭಿಮಾನ ಪ್ರದರ್ಶಿಸುತ್ತಿದ್ದಾರೆ.
eesanje/url_46_30_4.txt ADDED
@@ -0,0 +1,5 @@
 
 
 
 
 
 
1
+ ವಾಯುಭಾರ ಕುಸಿತ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ
2
+ ಬೆಂಗಳೂರು, ಆ.30-ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಎರಡು ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್‌ ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಇಂದೂ ಕೂಡ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು, ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ರೆಡ್‌ ಅಲರ್ಟ್‌ ಹಾಗೂ ಉಳಿದೆಡೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.
3
+ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಭಾನುವಾರದಿಂದ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಆಗಾಗ್ಗೆ ಹಗುರ ಇಲ್ಲವೇ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ.
4
+ ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ಸ್ವರೂಪ ಪಡೆಯುತ್ತಿದೆ.ಅದರ ನೇರ ಪರಿಣಾಮ ರಾಜ್ಯದ ಮೇಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ಹೇಳಿದರು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಚದುರಿದಂತೆ ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.
5
+ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಷ್ಟಾಗಿ ಆಗುವುದಿಲ್ಲ. ಗುಜರಾತ್‌ ರಾಜಸ್ಥಾನದ ಕಡೆಗಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಿಲ್ಲ. ಅದೇ ರೀತಿ ಬಂಗಾಳ ಕೊಲ್ಲಿಯಲ್ಲಿ ಉಯಂಟಾಗಿರುವ ಚಂಡ ಮಾರುತವು ಒಡಿಸ್ಸಾ ಹಾಗೂ ಆಂಧ್ರಪ್ರದೇಶದ ಕಡೆಗೆ ಚಲಿಸುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆ ಇದೆ. ಹೀಗಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ವಿರಳ ಎಂದು ಅವರು ಹೇಳಿದರು.
eesanje/url_46_30_5.txt ADDED
@@ -0,0 +1,5 @@
 
 
 
 
 
 
1
+ ಬೆಳ್ಳುಳ್ಳಿ-ಈರುಳ್ಳಿ ಬೆಲೆ ಏರಿಕೆ : ಗ್ರಾಹಕರಿಗೆ ಹೊರೆ
2
+ ಬೆಂಗಳೂರು,ಆ.30- ಕಳೆದ ಫೆಬ್ರವರಿ ತಿಂಗಳಿನಲ್ಲಿ ಬರೋಬ್ಬರಿ ಕೆಜಿಗೆ 500 ರೂ. ತಲುಪಿ ಭಾರಿ ದುಬಾರಿಯಾಗಿತ್ತು. ಮತ್ತೆ ಇನ್ನೇನು ಶ್ರಾವಣ ಮುಗಿಯುತ್ತಿರುವ ಬೆನ್ನಲ್ಲೇ ಮತ್ತೆ ಬೆಲೆ ಏರಿಕೆಯಾಗಿದೆ. ಶ್ರಾವಣ ಮಾಸದಲ್ಲಿ ಕೆಲವರು ಅಷ್ಟಾಗಿ ಮಾಂಸಾಹಾರ ಸೇವಿಸುವುದಿಲ್ಲ. ಹಾಗಾಗಿ ಒಗ್ಗರಣೆಗೆ ಹೆಚ್ಚಾಗಿ ಬೆಳ್ಳುಳ್ಳಿ ಕೂಡ ಬಳಸುತ್ತಿಲ್ಲ. ಶ್ರಾವಣ ಮುಗಿದು ದಸರಾ ಪ್ರಾರಂಭವಾಗುತ್ತಿದೆ. ಮನೆಗಳಲ್ಲಿ ಒಗ್ಗರಣೆ ಘಾಟು ಹೆಚ್ಚಲಿದೆ. ಈ ನಡುವೆ ಬೆಳ್ಳುಳ್ಳಿ ಬೆಲೆ ಗ್ರಾಹಕರ ಜೇಬು ಸುಡುತ್ತಿದೆ. ಈಗ ಮಾರುಕಟ್ಟೆಯಲ್ಲಿ ಕೆಜಿಗೆ 400 ರೂ. ದಾಟಿದ್ದು, ಮಸಾಲೆಗೆ ಬೆಳ್ಳುಳ್ಳಿ ಬಳಸಲು ಹಿಂದೇಟು ಹಾಕುವಂತಾಗಿದೆ.
3
+ ತಿಂಡಿಗಳಿಗೆ, ಸಾಂಬಾರಿಗೆ ಬೆಳ್ಳುಳ್ಳಿ ಇಲ್ಲದಿದ್ದರೆ ರುಚಿ ಇರುವುದಿಲ್ಲ. ಆದರೆ ಬೆಲೆ ಏರಿಕೆಯಾಗಿದ್ದು, ಗೃಹಿಣಿಯರಿಗೆ ಕೈ ಕಟ್ಟಿದಂತಾಗಿದೆ.ಬೆಂಗಳೂರಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪ್ರತಿದಿನ 5000 ರಿಂದ 6000 ಚೀಲ ಬೆಳ್ಳುಳ್ಳಿ ಮಾರಾಟವಾಗುತ್ತಿತ್ತು. ಸದ್ಯ ಬೆಲೆ ಹೆಚ್ಚಳದಿಂದ ಕೇವಲ 2,500 ಚೀಲ ಮಾರಾಟವಾಗುತ್ತಿದೆ. ಮಾರುಕಟ್ಟೆಯಿಂದ ರಾಜ್ಯದ ವಿವಿಧೆಡೆಗೆ ಪೂರೈಕೆಯಾಗುತ್ತಿದೆ.ರಾಜ್ಯದ ವಿವಿಧೆಡೆ ಈ ಬಾರಿ ಭಾರಿ ಮಳೆಯಾಗಿದ್ದು, ಬೆಳೆಗಳು ನಾಶವಾಗಿದ್ದು, ಹೊಸ ಬೆಳ್ಳುಳ್ಳಿ ಇನ್ನು 2-3 ತಿಂಗಳಲ್ಲಿ ಕಟಾವಿಗೆ ಬರಲಿದೆ. ಅಲ್ಲಿಯವರೆಗೂ ಬೆಲೆ ಇಳಿಕೆಯಾಗುವ ಲಕ್ಷಣಗಳಿಲ್ಲ ಎಂದು ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.
4
+ ಈರುಳ್ಳಿ ಬೆಲೆಯೂ ಏರಿಕೆ :ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಲೇ ಇದ್ದು, ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ತರಿಸುತ್ತಿದೆ. ಗುಣಮಟ್ಟದ ಈರುಳ್ಳಿ ಕೆ.ಜಿ.ಗೆ 60 ರೂ.ಗೆ ಮಾರಾಟವಾಗುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ 100 ರೂ.ಗೆ 5 ಕೆ.ಜಿ. ಮಾರಾಟವಾಗುತ್ತಿದ್ದ ಈರುಳ್ಳಿ ಈಗ 250 ರೂ.ಗೆ 4 ಕೆ.ಜಿ. ಮಾರಾಟ ಮಾಡಲಾಗುತ್ತಿದೆ.
5
+ ಹೆಚ್ಚಾಗಿ ಈರುಳ್ಳಿ ಬೆಳೆಯುವ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ ಸೇರಿದಂತೆ ಮತ್ತಿತರ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ.
eesanje/url_46_30_6.txt ADDED
@@ -0,0 +1,6 @@
 
 
 
 
 
 
 
1
+ ಸುಪ್ರೀಂ ಅಂಗಳಕ್ಕೆ ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ
2
+ ;
3
+ ಬೆಂಗಳೂರು, ಆ.29: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್‌ ವಿರುಧ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯಸರ್ಕಾರದ ನಿರ್ಧಾಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಹೈಕೋಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್‌ ಹಾಗು ಉಮೇಶ್‌ಎಂ ಅಡಿಗ ಅವರು ಕಾಯ್ದಿರಿಸಿದ್ದ ತೀರ್ಪು ಅನ್ನು ಪ್ರಕಟಿಸಿದೆ.
4
+ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಬಿಎಸ್‌‍ ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯಲಾಗಿತ್ತು.ಇದನ್ನು ಪ್ರಶ್ನಿಸಿ ಕಳೆದ ಜ.5ರಂದು ಹೈಕೋರ್ಟ್‌ಗೆ ರಿಟ್‌ ಪಿಟೀಷನ್‌ ಸಲ್ಲಿಸಿತ್ತು.ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ.ಗೃಹ ಇಲಾಖೆ ಕಾರ್ಯದರ್ಶಿ,ಉಪ ಕಾರ್ಯದರ್ಶಿ,ಕರ್ನಾಟಕ ಲೋಕಾಯುಕ್ತ ಹಾಗು ಉಪ ಮುಖ್ಯಮಂತ್ರಿ ಡಿ.ಕೆ ಶವಕುಮಾರ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.
5
+ 2023ರ ನ.28 ರಂದು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಧಾರ ಸರಿಯಲ್ಲ ,ಈಗಾಗಲೆ ಸಿಬಿಐ ಬಹುತೇಖ ತನಿಖೆ ಪೂರ್ಣಗೊಂಡಿದೆ ಈ ಹಂತದಲ್ಲಿ ಅನುಮತಿ ಹಿಂಪಡೆಯಲಾಗಿದೆ ಎಂದು ಆಕ್ಷೇಪಿಸಿತ್ತು.ಇದಕ್ಕೆ ಪ್ರತಿಯಾಗಿ ಡಿಕೆಶಿ ಪರ ವಾದ ಮಂಡಿಸಿದ ಅಭಿಶೇಕ್‌ ಮನು ಸಿಂಘ್ವಿ ಹಿಂದಿನ ಸರ್ಕಾರ ರಾಜಕೀಯ ದ್ವೇಷದಿಂದ ಸಿಬಿಐ ತನಿಖೆಗೆ ನೀಡಿದೆ ,ಇದಲ್ಲದೆ ಇಡಿ ತನಿಖೆಯೂ ನಡೆಯುತ್ತಿದೆ ಎಂದು ಪ್ರತಿಪಾದಿಸಿತ್ತು.
6
+ ಈ ನಡುವೆ ರಾಜ್ಯ ಸರ್ಕಾರ ಸಿಬಿಐ ತನಿಖೆ ಬದಲಾಗಿ ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರಿಸಲಾಗಿತು.ಇದು ಗೊಂದಲ ಮೂಡಿಸಿತ್ತು.ವಾದ -ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ಧಿರಿಸಿತ್ತು.ಇಂದು ವಿಭಾಗೀಯ ಪೀಠ ತೀರ್ಪು ಪ್ರಕಟಿಸಿ.ಸಂವಿಧಾನಕ್ಕೆ ಸಂಬಂಧಿಸಿದ ಈ ವಿಷಯದ ತೀರ್ಮಾನವನ್ನು ಸುಪ್ರಿಂ ಕೋರ್ಟ್‌ನಲ್ಲಿ ಕೈಗೊಳ್ಳಬೇಕು ಇಲ್ಲಿ ಈ ಅರ್ಜಿ ಅಮಾನ್ಯ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಹೋಗಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳಿ ಎಂದು ಹೈಉಕೋರ್ಟ್ ತಿಳಿಸಿದೆ.
eesanje/url_46_30_7.txt ADDED
@@ -0,0 +1,6 @@
 
 
 
 
 
 
 
1
+ ಪರಪ್ಪನ ಕಾರಾಗೃಹದ ಅಧಿಕಾರಿ, ಸಿಬ್ಬಂದಿಯ ವಿಚಾರಣೆ
2
+ ,
3
+ ಬೆಂಗಳೂರು,ಆ.29-ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಕಳೆದ ಶನಿವಾರ ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಏನೂ ಪತ್ತೆಯಾಗದ ಬಗ್ಗೆ ಹಾಗೂ ಜೈಲಿನ ಸೂಪರಿಡೆಂಟ್ ಬರಬೇಕೆಂದು ಅರ್ಧಗಂಟೆ ಮುಖ್ಯದ್ವಾರದಲ್ಲೇ ತಡೆದಿದ್ದ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಎಸಿಪಿ ನೇತೃತ್ವದ ತಂಡ ತನಿಖೆ ತೀವ್ರಗೊಳಿಸಿದೆ.
4
+ ಅಂದು ಸಿಸಿಬಿ ಪೊಲೀಸರು ತಪಾಸಣೆಗೆಂದು ಹೋದಾಗ 4 ರಟ್ ಬಾಕ್‌್ಸಗಳಲ್ಲಿ ಕಸ ಇದೆ ಎಂದು ಹೊರಗೆ ತೆಗೆದುಕೊಂಡು ಹೋಗಿದ್ದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.ಕಳೆದ ಶನಿವಾರ ಯಾವ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದರು? ಎಂಬ ಬಗ್ಗೆ ಪಟ್ಟಿಯನ್ನು ತೆಗೆದುಕೊಂಡು ಒಬ್ಬೊಬ್ಬ ಸಿಬ್ಬಂದಿಯನ್ನೇ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳುತ್ತಿದೆ.
5
+ ಅಂದು ಸಿಸಿಬಿ ಪೊಲೀಸರು ಬಂದ ಸಂದರ್ಭದಲ್ಲಿ ಯಾಕೆ ತಡೆದೀರಿ? ಕಸದ ಬಾಕ್‌್ಸನ್ನು ಎಲ್ಲಿ ತೆಗೆದುಕೊಂಡು ಹೋಗಿ ಎಸಿದ್ದೀರಿ? ಅದರಲ್ಲಿ ಯಾವ ರೀತಿಯ ಕಸ ಇತ್ತು? ಪ್ರತಿದಿನ ಹೀಗೆ ಮಾಡುತ್ತಿದ್ದೀರಾ? ಎಂಬಿತ್ಯಾದಿ ಮಾಹಿತಿಗಳನ್ನು ತಂಡ ಕಲೆ ಹಾಕುತ್ತಿದೆ.
6
+ ನಂತರ ಅಂದು ಕರ್ತವ್ಯದಲ್ಲಿದ್ದ ಜೈಲು ಅಧಿಕಾರಿಗಳನ್ನು ಸಹ ಒಬ್ಬೊಬ್ಬರಾಗಿ ವಿಚಾರಣೆ ನಡೆಸಲಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಎಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಲೋಪ ವೆಸಗಿದ್ದಾರೆ ಎಂಬ ಬಗ್ಗೆ ಈ ತಂಡ ತನಿಖೆ ಕೈಗೊಂಡಿದೆ.
eesanje/url_46_30_8.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
2
+ ,
3
+ ಬೆಂಗಳೂರು, ಆ.29– ಉತ್ತರ ಬಂಗಾಳ ಕೊಲ್ಲಿ ಮತ್ತು ಪೂರ್ವ ಮಧ್ಯ ಸಮುದ್ರಗಳಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ ಯಾಗುವ ಮುನ್ಸೂಚನೆಗಳಿವೆ.
4
+ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲೆ ಹೆಚ್ಚಿನ ರೀತಿ ಉಂಟಾಗುವುದಿಲ್ಲ. ಆದರೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
5
+ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಮಳೆಯ ಮಾರುತಗಳು ಎರಡು ದಿನಗಳಲ್ಲಿ ದಕ್ಷಿಣ ಒಡಿಶಾ ಮತ್ತು ಆಂದ್ರಪ್ರದೇಶದ ಉತ್ತರ ಕರಾವಳಿಯಿಂದ ಪಶ್ಚಿಮ-ವಾಯುವ್ಯ ದಿಕ್ಕಿನ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
6
+ ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೆ, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
7
+ ಶನಿವಾರದಿಂದ ಮಳೆ ತೀವ್ರತೆ ಈ ಭಾಗದಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಚದುರಿಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
8
+ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ವಾಯುಭಾರ ಕುಸಿತದ ಪ್ರಭಾವದಿಂದ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಕೆಲವೆಡೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
eesanje/url_46_30_9.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ 16ನೇ ಹಣ ಕಾಸು ಆಯೋಗದ ಬಳಿ ವಿಶೇಷ ಅನುದಾನಕ್ಕೆ ಸಿಎಂ ಮನವಿ
2
+ 16th
3
+ ಬೆಂಗಳೂರು,ಆ.29-ಬೆಂಗಳೂರಿನ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ, ಪಶ್ಚಿಮ ಘಟ್ಟಗಳಲ್ಲಿನ ವಿಶೇಷ ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ 16ನೇ ಹಣ ಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಸೆಸ್ ಮತ್ತು ಸರ್ಚಾರ್ಜ್ನಲ್ಲೂ ಪಾಲು ನೀಡುವಂತೆ ಪ್ರತಿಪಾ ದಿಸಿದ್ದಾರೆ.
4
+ ನಗರದ ಖಾಸಗಿ ಹೋಟೆಲ್ನಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯ, ಸದಸ್ಯರಾದ ಅಜಯ್ ನಾರಾಯಣಝ, ಅನೈಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡೆ, ಡಾ.ಸೌಮ್ಯಕಾಂತಿ ಘೋಷ್ ಅವರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಆರ್ಥಿಕ ಒಕ್ಕೂಟ ವ್ಯವಸ್ಥೆಯ ಸಹಭಾಗಿತ್ವವನ್ನು ಪ್ರತಿಪಾದಿಸಿದ್ದಾರೆ.
5
+ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳಿಗೆ ಮುಂದುವರೆದ ರಾಜ್ಯಗಳು ಬೆಂಬಲ ನೀಡುವುದು ಅತ್ಯಗತ್ಯ. ಆದರೆ ಅದು ಅವರದ್ದೇ ಸ್ವಂತ ನೆಲದ ಖರ್ಚುವೆಚ್ಚಗಳಿಗೆ ಮತ್ತು ಆರ್ಥಿಕ ಸಾಮರ್ಥ್ಯಕ್ಕೆ ದುಬಾರಿಯಾಗಬಾರದು. ಬೃಹತ್ ಪ್ರಮಾಣದ ಸಂಪನೂಲ ಸಂಗ್ರಹವಾಗುವ ರಾಜ್ಯಗಳಲ್ಲಿ ತಮಲ್ಲೇ ಹಣಕಾಸು ಹಂಚಿಕೆಯಾಗುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
6
+ ಕರ್ನಾಟಕ ರಾಜ್ಯ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಗಮನ ಕೇಂದ್ರೀಕರಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒತ್ತು ನೀಡುತ್ತಿದೆ. ನಗರೀಕರಣದ ಸವಾಲುಗಳು ನಮ ಮುಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಬೃಹತ್ ಪ್ರಮಾಣದ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.
7
+ ಬೆಂಗಳೂರಿನಲ್ಲಿ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ.ಗಳ ಹೂಡಿಕೆಯ ಅಗತ್ಯವಿದ್ದು, ಇದಕ್ಕೆ ಹೊಂದಾಣಿಕೆಯ ಮೊತ್ತವಾಗಿರುವ 27,793 ಕೋಟಿ ರೂ.ಗಳನ್ನು ಕೇಂದ್ರಸರ್ಕಾರ ಅನುದಾನದ ರೂಪದಲ್ಲಿ ನೀಡಬೇಕಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 25,000 ಕೋಟಿ ರೂ. ನೀಡಬೇಕಿದ್ದು, ಇದಕ್ಕೆ ಸಮನಾಂತರವಾದ ನೆರವಿಗೆ ಹಣಕಾಸು ಆಯೋಗ ಶಿಫಾರಸ್ಸು ಮಾಡಬೇಕಿದೆ.
8
+ ಪಶ್ಚಿಮಘಟ್ಟಗಳಲ್ಲಿನ ವಿಪತ್ತು ನಿರ್ವಹಣಾ ಸಾಮರ್ಥ್ಯ ವೃದ್ಧಿ ಹಾಗೂ ಸಕಾಲಿಕ ಪರಿಹಾರ ಪುನರ್ವಸತಿ ಕ್ರಮಗಳಿಗಾಗಿ 10 ಸಾವಿರ ಕೋಟಿ ರೂ.ಗಳ ನೆರವು ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.
9
+ ಸಮನಾಂತರ ಹಾಗೂ ಲಂಬಾಕೃತಿಯ ಆರ್ಥಿಕಾಭಿವೃದ್ಧಿಗೆ ಪ್ರಮುಖ ಶಿಫಾರಸ್ಸುಗಳನ್ನು ನೀಡುವ ಕುರಿತು ಸಲಹೆ ನೀಡಿರುವ ಸಿದ್ದರಾಮಯ್ಯ, ಲಂಬಾಕಾರದ ಸಂಪನೂಲ ಹಂಚಿಕೆ ಶೇ.50ರ ಪ್ರಮಾಣದಲ್ಲಿರಬೇಕು. ಸರ್ಚಾರ್ಜ್ ಮತ್ತು ಸೆಸ್ಗಳ ಗರಿಷ್ಠ ಮಿತಿ ಒಟ್ಟು ತೆರಿಗೆಯ ಶೇ.5ರ ಮಿತಿಯೊಳಗಿರಬೇಕು. ಯಾವುದಾದರೂ ಮಿತಿಯನ್ನು ಮೀರಿದರೆ ಅದು ಅನುದಾನದ ವಿಭಜನೆಯ ಭಾಗವಾಗಿರಬೇಕು. ಕೇಂದ್ರದಿಂದ ತೆರಿಗೆಯೇತರ ಸಂಪನೂಲಗಳ ಹಂಚಿಕೆಗೆ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿ ತರಲು ಶಿಫಾರಸ್ಸು ಮಾಡುವಂತೆ ಅವರು ಒತ್ತಾಯಿಸಿದ್ದಾರೆ.
10
+ ಸಮತೋಲಿತ, ಸಮರ್ಥ ಹಾಗೂ ಕಾರ್ಯಸಾಧುವಾದ ಸಲಹೆಗಳನ್ನು ಆಯೋಗ ದಿಟ್ಟತನದಿಂದ ನೀಡಬೇಕಿದೆ. ಕರ್ನಾಟಕಕ್ಕೆ ಸಂಪನೂಲ ಕೊಡುಗೆಯಲ್ಲಿ ಸ್ಥಳೀಯವಾಗಿ ಶೇ.60 ರಷ್ಟು ಮರುಪಾವತಿಯಾಗಬೇಕು. ಕೇಂದ್ರ ಮತ್ತು ರಾಜ್ಯಗಳ ನಡುವಿನ ಆರ್ಥಿಕ ಸಂಬಂಧಗಳು ಮೊನಚಾದ ಘಮ್ಯವನ್ನು 16ನೇ ಹಣಕಾಸು ಆಯೋಗದ ಶಿಫಾರಸ್ಸಿಗೆ, ಸುಸ್ಥಿರ ಅಭಿವೃದ್ಧಿ ಮತ್ತು ಪರಿಣಾಮಕಾರಿ ಸಾಮರ್ಥ್ಯ ವೃದ್ಧಿಗೆ ಪೂರಕವಾಗಿರಬೇಕು ಎಂದು ಹೇಳಿದ್ದಾರೆ.
11
+ ಬಲಿಷ್ಠ ಭಾರತಕ್ಕೆ ಬಲಿಷ್ಠ ಕರ್ನಾಟಕದ ಪಾತ್ರ ಪ್ರಮುಖವಾಗಿದೆ. ದೇಶದ ಜಿಡಿಪಿ ಮತ್ತು ನಿವ್ವಳ ತೆರಿಗೆ ಆದಾಯಕ್ಕೆ ರಾಜ್ಯದ ಕೊಡುಗೆ ಅಮೂಲ್ಯವಾದುದು. ದೇಶಕ್ಕೆ ಕೊಡುಗೆ ನೀಡುತ್ತಿರುವ 7 ಕೋಟಿ ಕನ್ನಡಿಗರು ಹೆಮೆಯ ಭಾವನೆ ಹಾಗೂ ಅಷ್ಟೇ ಆಶಾಭಾವನೆಯನ್ನು ಹೊಂದಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸಂಪನೂಲ ಹಂಚಿಕೆಯ ಶಿಫಾರಸ್ಸುಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ.
12
+ ಸಹಭಾಗಿತ್ವ ಒಕ್ಕೂಟ ಮತ್ತು ಆರ್ಥಿಕ ಒಕ್ಕೂಟದ ಹಿನ್ನೆಲೆಯಲ್ಲಿ ಸಂವಿಧಾನದ ಪರಿಚ್ಛೇದ 280 ರಡಿ ಪ್ರಧಾನಮಂತ್ರಿಗಳು ಹಣಕಾಸು ಆಯೋಗವನ್ನು ರಚಿಸಿದ್ದಾರೆ.
13
+ ಸ್ವತಂತ್ರ, ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾದ ಸಲಹೆಗಳನ್ನು ಆಯೋಗ ನೀಡಬೇಕಿದೆ. ಈ ವೇಳೆ ಸಾಮರ್ಥ್ಯ ವೃದ್ಧಿ ಮತ್ತು ಪಾಲುದಾರಿಕೆ ತತ್ವಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಂಪನೂಲದ ಮರು ಹಂಚಿಕೆಯ ಪ್ರಕ್ರಿಯೆಗಳು ಅಗತ್ಯವಿದೆ. ತೆರಿಗೆದಾರರ ನಿರೀಕ್ಷೆಗಳಿಗೆ ತಕ್ಕ ಪ್ರತಿಫಲ ದೊರೆತರೆ ಸಾರ್ವಜನಿಕರ ವಿಶ್ವಾಸವು ವೃದ್ಧಿಯಾಗಲಿದೆ. ಹೀಗಾಗಿ ಹಣಕಾಸು ಆಯೋಗ ಸಮತೋಲಿತ ಸಾಮರ್ಥ್ಯಕ್ಕಾಗಿ ಬಿಗಿಯಾದ ಹಗ್ಗದ ನಡಿಗೆಯನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
14
+ ಕರ್ನಾಟಕ ದೇಶದ ಜಿಡಿಪಿಗೆ ಶೇ.8.4 ರಷ್ಟು ಕೊಡುಗೆ ನೀಡಿದ್ದರೆ, ಜನಸಂಖ್ಯೆಯಲ್ಲಿ ಶೇ.5 ರಷ್ಟು ಪಾಲು ಹೊಂದಿದೆ. ಜಿಎಸ್ಟಿ ಸಂಗ್ರಹದಲ್ಲಿ 2ನೇ ಸ್ಥಾನದಲ್ಲಿದೆ. ವಾರ್ಷಿಕವಾಗಿ 4 ಲಕ್ಷ ಕೋಟಿ ರೂ.ಗಳ ಸಂಪನೂಲ ಒದಗಿಸಲಾಗುತ್ತಿದೆ. ಪ್ರತಿಯಾಗಿ ನಮಗೆ ಹಂಚಿಕೆಯಾಗುತ್ತಿರುವುದು 45 ಸಾವಿರ ಕೋಟಿ ಮಾತ್ರ. ಅದರಲ್ಲಿ 15 ಸಾವಿರ ಕೋಟಿ ಅನುದಾನದ ರೂಪದಲ್ಲಿದೆ. ಇದರ ಅರ್ಥ ಕರ್ನಾಟಕದ ತೆರಿಗೆದಾರರು 1 ರೂಪಾಯಿಯಲ್ಲಿ 15 ಪೈಸೆಯನ್ನು ಮಾತ್ರ ವಾಪಸ್ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ.
15
+ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದ ಕರ್ನಾಟಕದ ತೆರಿಗೆ ಪಾಲು ಶೇ.4.713 ರಿಂದ ಶೇ.3.647 ಕ್ಕೆ ಕುಸಿದಿದೆ. ಇದರ ಪರಿಣಾಮ 2021 ರಿಂದ 2026 ರ ಅವಧಿಯಲ್ಲಿ 68,275 ಕೋಟಿ ರೂ.ಗಳ ನಷ್ಟವಾಗಿದೆ. ವಿಶೇಷವಾಗಿ 11,495 ಕೋಟಿ ರೂ.ಗಳ ಅನುದಾನಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಂಡಿಲ್ಲ. ಹೀಗಾಗಿ ಹಿಂದಿನ ಹಣಕಾಸು ಆಯೋಗದಿಂದ ರಾಜ್ಯಕ್ಕಾದ ಒಟ್ಟು ನಷ್ಟ 79,770 ಕೋಟಿ ರೂ.ಗಳೆಂದು ಸಿದ್ದರಾಮಯ್ಯ ವಿವರಿಸಿದ್ದಾರೆ.
16
+ ಕರ್ನಾಟಕದ ಸಂಪನೂಲದಲ್ಲಿ 35 ರಿಂದ 40 ಸಾವಿರ ಕೋಟಿ ರೂ.ಗಳು ಇತರ ರಾಜ್ಯಗಳಿಗೆ ಹಂಚಿಕೆಯಾಗುತ್ತದೆ. ಜೊತೆಗೆ ಸೆಸ್ ಮತ್ತು ಸರ್ಚಾ��್ಜ್ಗಳನ್ನು ಕೇಂದ್ರ ಸರ್ಕಾರ 50 ರಿಂದ 55 ರಷ್ಟು ಹೆಚ್ಚಳ ಮಾಡಿಕೊಂಡಿದ್ದು, ಇದರ ಹಂಚಿಕೆಯಾಗದೇ ಇರುವುದರಿಂದ 2017 ರಿಂದ 2025 ರವರೆಗೆ 55,359 ಕೋಟಿ ರೂ.ಗಳ ನಷ್ಟವಾಗುತ್ತಿದೆ ಎಂದಿದ್ದಾರೆ.
17
+ ಕೇಂದ್ರಸರ್ಕಾರ ಅನುದಾನ ಕಡಿತ ಮಾಡಿದ್ದರ ಹೊರತಾಗಿಯೂ ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಿದೆ. ಬಂಡವಾಳ ವೆಚ್ಚವನ್ನು ಜಿಡಿಪಿಯ ಶೇ.2 ರ ಮಿತಿಯಲ್ಲೇ ನಿರ್ವಹಣೆ ಮಾಡುತ್ತಿದ್ದು, ದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿದೆ ಎಂದು ಪ್ರಶಂಸಿಕೊಂಡಿದ್ದಾರೆ.
eesanje/url_46_310_1.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ
2
+ ಮೈಸೂರು, ನ.18- ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.
4
+ ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದರು.
5
+ ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಭ್ರಮೆ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ.
6
+ ವಿಜೆಯೆಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ, ಆರ್.ಅಶೋಕರನ್ನು ವಿಪಕ್ಷ ನಾಯಕನ್ನಾಗಿ ಮಾಡಿರುವುದಕ್ಕೆ ಅವರೆಲ್ಲಾ ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ಕಾದು ನೋಡಿ ಬಿಜೆಪಿಯ ಪರಿಸ್ಥಿತಿ ಗೋತ್ತಾಗಲಿದೆ ಎಂದರು.
7
+ ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕ ಹರೀಶ್‍ಗೌಡರನ್ನು ಕೇಳಿ ಎಂದರು.
8
+ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ
9
+ ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗ���ನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.
10
+ ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಕಾಂಗ್ರೆಸ್ ನವರು ಕೌರವ ಸಂಸ್ಕøತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸುಳ್ಳು ಹೇಳುವುದರಿಂದಲೇ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು 19 ಸ್ಥಾನಕ್ಕೆ ಕುಸಿದಿದ್ದಾರೆ ಎಂದರು.
11
+ ತಮ್ಮ ಪುತ್ರ ಮಾಜಿ ಶಾಸಕ ಯತೀಂದ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದರೆ ಅಂತಹ ವ್ಯತ್ಯಾಸವೇನು ಆಗುವುದಿಲ್ಲ ಎಂದ ಅವರು, ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
12
+ ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಾಲಿಶವಾದದ್ದು, ಪೆನ್ ಡ್ರೈವ್ ತೋರಿಸಿದ ಬಳಿಕ ವಿಧಾನಸಭೆ ಅಧಿವೇಶನ ನಡೆದಿತ್ತು. ಅಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ. ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಕುಮಾರಸ್ವಾಮಿಯವರಿಗೆ ಯಾರು ಮನವಿ ಮಾಡಿದವರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಲಿ.
13
+ ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಚಿಕ್ಕದಾಗಲಿ, ದೊಡ್ಡದಾಗಲಿ ಅಪರಾಧವೇ ಆಗಿದೆ. ಅವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದರು.
eesanje/url_46_310_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಎಂಪಿ ಪುತ್ರನ ವಿರುದ್ಧ ದೂರು ದಾಖಲು
2
+ ಬೆಂಗಳೂರು, ನ.17- ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿ ಇದೀಗ ಮೋಸ ಮಾಡಿದ್ದಾನೆಂದು ಸಂಸದರೊಬ್ಬರ ಪುತ್ರನ ವಿರುದ್ಧ ನಗರದ ಯುವತಿಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
3
+ ಮೈಸೂರಿನ ಪಿಯು ಕಾಲೇಜಿನ ಉಪನ್ಯಾಸಕ, ಸಂಸದರೊಬ್ಬರ ಪುತ್ರ ರಂಗನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ವಿಜಯನಗರದ ನಿವಾಸಿ 24 ವರ್ಷದ ಯುವತಿಗೆ ರಂಗನಾಥ್ ಸ್ನೇಹಿತರ ಮೂಲಕ ಪರಿಚಯವಾಗಿದ್ದು, ಆಗಾಗ ಫೋನ್ ಮಾಡಿ ಮಾತನಾಡಿಸುತ್ತಿದ್ದನು.
4
+ ಸ್ವಲ್ಪ ದಿನಗಳ ನಂತರ ಯುವತಿಗೆ ರಂಗನಾಥ್ ಕರೆ ಮಾಡಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ನಾನು ಮೈಸೂರಿನ ಪಿಯು ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದು, ಕೈ ತುಂಬಾ ಸಂಬಳ ಬರುತ್ತದೆ ಎಂದು ಹೇಳಿದ್ದಾನೆ. ಅಲ್ಲದೆ, ನೀನು ನನ್ನನ್ನು ಮದುವೆಯಾದರೆ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ನಂಬಿಸಿದ್ದರಿಂದ ಆ ಯುವತಿ ಸ್ನೇಹ ಮುಂದುವರೆಸಿದ್ದಾರೆ.
5
+ ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್
6
+ ಕಳೆದ ಜ.23ರಂದು ರಂಗನಾಥ್ ಕರೆ ಮಾಡಿ, ಬೆಂಗಳೂರಿನಲ್ಲಿ ಕೆಲಸವಿದೆ, ನಾನು ಬರುತ್ತಿದ್ದೇನೆಂದು ಹೇಳಿ 24ರಂದು ಬಂದು ಕೊಡಿಗೇಹಳ್ಳಿಯ ಸ್ವಾತಿ ಹೊಟೇಲ್‍ಗೆ ಯುವತಿಯನ್ನು ಕರೆಸಿಕೊಂಡಿದ್ದಾನೆ. ನಂತರ ಅಲ್ಲಿಂದ ಮೈಸೂರಿಗೆ ಹೋಗಿ ಅಲ್ಲಿನ ಲಲಿತ ಮಹಲ್ ಪ್ಯಾಲೆಸ್ ಹೊಟೇಲ್‍ಗೆ ಕರೆದುಕೊಂಡು ಹೋಗಿ ನಿನ್ನನ್ನು ನಮ್ಮ ಮನೆಗೆ ಕರೆದುಕೊಂಡು ಹೋಗಲು ಆಗುವುದಿಲ್ಲ. ಇವತ್ತು ಇಲ್ಲಿಯೇ ಇದ್ದು, ಬೆಳಗ್ಗೆ ನಮ್ಮ ಮನೆಗೆ ಹೋಗೋಣವೆಂದು ನಂಬಿಸಿ ಹೊಟೇಲ್‍ನಲ್ಲೇ ಉಳಿಸಿಕೊಂಡಿದ್ದಾಗ ರಾತ್ರಿ ಮದ್ಯ ಸೇವಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿ ಮಾರನೆ ದಿನ ಬೆಳಗ್ಗೆ ನನ್ನನ್ನು ಬೆಂಗಳೂರಿಗೆ ಕಳುಹಿಸಿದ್ದಾನೆಂದು ದೂರಿನಲ್ಲಿ ಯುವತಿ ತಿಳಿಸಿದ್ದಾಳೆ.
7
+ ನಂತರದ ದಿನಗಳಲ್ಲಿ ರಂಗನಾಥ್ ನನ್ನ ಜತೆ ಮೊದಲಿನ ಹಾಗೆ ಮಾತನಾಡದೆ ನಿರ್ಲಕ್ಷ್ಯ ಮಾಡಿ ಮದುವೆ ಮಾಡಿಕೊಳ್ಳದೆ ಮೋಸ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದಾಗ ಕೊಲೆ ಬೆದರಿಕೆ ಹಾಕಿರುತ್ತಾನೆಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.
8
+ ನೋಟಿಸ್: ಯುವತಿ ನೀಡಿರುವ ದೂರಿನನ್ವಯ ಬಸವನಗುಡಿ ಮಹಿಳಾ ಠಾಣೆ ಇನ್ಸ್‍ಪೆಕ್ಟರ್ ಅವರು ರಂಗನಾಥ್‍ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ದೂರಿನನ್ವಯ ಯುವತಿಗೆ ಸೂಕ್ತ ದಾಖಲೆಯೊಂದಿಗೆ ಠಾಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.
9
+ ಯುವತಿ ವಿರುದ್ಧ ದೂರು:ರಂಗನಾಥ್ ಸಹ ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿಯು ಸ್ನೇಹಿತರ ಮೂಲಕ ಪರಿಯಚವಾಗಿದ್ದು, ಆಕೆ ಜತೆ ನಾನು ಇರ���ವ ಫೋಟೋಗಳನ್ನು ನನ್ನ ಪತ್ನಿಗೆ ಕಳುಹಿಸಿ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿ, ಮಾನಸಿಕ ಹಿಂಸೆ ನೀಡಿರುತ್ತಾರೆ. ಪದೇ ಪದೇ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ್ದು, 32,500ರೂ. ಆಕೆ ಖಾತೆಗೆ ವರ್ಗಾವಣೆ ಮಾಡಿದ್ದೆನು.
10
+ ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್
11
+ ನಂತರದ ದಿನಗಳಲ್ಲಿ 15 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದು, ಹಣ ನೀಡಲು ನಿರಾಕರಿಸಿದಾಗ ಕೊಲೆ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ರಂಗನಾಥ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
eesanje/url_46_310_11.txt ADDED
@@ -0,0 +1,8 @@
 
 
 
 
 
 
 
 
 
1
+ ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್
2
+ ಬೆಂಗಳೂರು, ನ.17- ಕಾನೂನನ್ನು ಯಾರೇ ಉಲ್ಲಂಘನೆ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು. ಇದರಲ್ಲಿ ವ್ಯಕ್ತಿಗತ ದ್ವೇಷ ಅಥವಾ ರಾಜಕೀಯ ಕಾರಣಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
3
+ ಕರಾವಳಿ ಭಾಗದಲ್ಲಿ ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ ನೀಡಿರುವುದಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಇರುವುದೇ ಕಾನೂನು ಪರಿಪಾಲನೆ ಮಾಡಲಿಕ್ಕೆ.ಕಾನೂನು ಮೀರಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು.
4
+ ಕಾನೂನನ್ನು ಹೊರತು ಪಡಿಸಿ ಪೊಲೀಸ್ ಇಲಾಖೆ ಕೆಲಸ ಮಾಡಲಾಗುವುದಿಲ್ಲ. ಬಜರಂಗದಳವಾಗಲಿ, ಸಂಘ ಸಂಸ್ಥೆಯಾಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ನಮ್ಮ ಸಹಕಾರ ಇರುತ್ತದೆ. ಕಾನೂನು ಮೀರಿದರೆ ಏನು ಮಾಡಬೇಕು. ಪೊಲೀಸ್ ಇಲಾಖೆ ಇರುವುದೇ ಕಾನೂನು ಪಾಲನೆಗೆ ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಈ ಹಂತದಲ್ಲಿ ಯಾವುದೇ ವ್ಯಕ್ತಿಗತ ದ್ವೇಷ, ಮತ್ತೊಬ್ಬರನ್ನು ಹತ್ತಿಕ್ಕವ ಉದ್ದೇಶ ಅಥವಾ ರಾಜಕೀಯ ಕಾರಣಗಳು ಇರುವುದಿಲ್ಲ ಎಂದರು.
5
+ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ
6
+ ಬಜರಂಗದಳದವರು ಕಾನೂನು ವ್ಯಾಪ್ತಿಯಲ್ಲಿದ್ದರೆ ನಾವು ಅವರ ಜೊತೆಯಲ್ಲಿ ಇರುತ್ತೇವೆ. ಅವರು ಕಾನೂನು ಮೀರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನಸಾಮಾನ್ಯರಿಗೆ ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‍ಗೆ ಬರುವುದಾದರೆ ನನ್ನ ಅಭ್ಯಂತರ ಇಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡುತ್ತೇನೆ. ಈಗೀನ್ನೂ ಅವರು ಇನ್ನೂ ಬಿಜೆಪಿಯ ಮುಖಂಡರಾಗಿದ್ದಾರೆ. ಈ ಹಂತದಲ್ಲಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದರು.
7
+ ಸೋಮಣ್ಣ ವಿಷಯದಲ್ಲಿ ಏನಾಗುತ್ತಿದೆ ಎಂದು ಗೋತ್ತಿಲ್ಲ. ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಅವರು ಅಭ್ಯರ್ಥಿ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅಧ್ಯಕ್ಷರ ಜೊತೆ ಚರ್ಚೆ ಮಾಡಿರಬಹುದು, ಆದರೆ ತಮಗೆ ಮಾಹಿತಿ ಇಲ್ಲ ಎಂದರು.
8
+ ರಾಜಕೀಯದಲ್ಲಿ ಎಲ್ಲರಿಗೂ ತಮ್ಮದೆ ಆದ ಶಕ್ತಿ ಇದೆ, ಹಿಂಬಾಲಕರಾಗಿರುತ್ತಾರೆ. ನಾಯಕರು ಬರುವುದರಿಂದ ಅದು ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್‍ಖಾನ್ ನೀಡಿರುವ ಹೇಳಿಕೆಯ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ಗಮನಿಸಿಲ್ಲ, ಗೋತ್ತಿಲ್ಲದೆ ಪ್ರತಿಕ್ರಿಯಿಸಲ್ಲ. ವಿಷಯ ಗೋತ್ತಿಲ್ಲದೆ ಹೇಳಿಕೆ ನೀಡುವುದಿಲ್ಲ ಎಂದರು.
eesanje/url_46_310_12.txt ADDED
@@ -0,0 +1,6 @@
 
 
 
 
 
 
 
1
+ ಡಿಸಿಎಂ ಭೇಟಿ ರಾಜಕೀಯ ಬಣ್ಣ ಬೇಡ: ಜಿ.ಟಿ.ದೇವೇಗೌಡ
2
+ ಬೆಂಗಳೂರು,ನ.17- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರು ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿಲ್ಲ ಎಂದು ಸ್ಪಷ್ಟಪಡಿಸಿದರು. ಲೋಕೋಭಿರಾಮವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಯಾವುದೇ ರಾಜಕೀಯ ಉದ್ದೇಶ ಇಟ್ಟುಕೊಂಡು ಭೇಟಿಯಾಗಿರಲಿಲ್ಲ. ವಯಸ್ಸಾದ ಸಂದರ್ಭದಲ್ಲಿ ನೀವು ತಪ್ಪು ಮಾಡಿದ್ದೀರಿ ಅನಿಸುತ್ತೆ ಎಂದು ಶಿವಕುಮಾರ್ ಹೇಳಿದರು. ಆದರೆ ನಾನು ಜೆಡಿಎಸ್‍ನಲ್ಲೇ ಚೆನ್ನಾಗಿದ್ದೇನೆ ಎಂದು ಹೇಳಿದ್ದೇನೆ.
4
+ ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್
5
+ ಜೆಡಿಎಸ್ ಬಿಜೆಪಿ ಜೊತೆ ಸದ್ಯಕ್ಕೆ ಹೊಂದಾಣಿಕೆ ಮಾಡಿಕೊಂಡಿದ್ದು, ಅದೇ ರೀತಿ ಮುಂದುವರೆಯಲಿದೆ ಎಂದು ಹೇಳಿದರು. ಮಾಜಿ ಸಿಎಂ ಕುಮಾರಸ್ವಾಮಿ ಯವರನ್ನು ಪದೇ ಪದೇ ಆಕ್ಷೇಪಾರ್ಹವಾಗಿ ಮಾತನಾಡುವುದು ಸರಿಯಲ್ಲ. ನಾವು ಅದೇ ರೀತಿ ಅವರಿಗೆ ಹೇಳಿದರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದರು.
6
+ ಇದಕ್ಕೂ ಮುನ್ನ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡರು ಮತ್ತು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದಕ್ಕೆ ಏಕೆ ಬೇರೆ ಅರ್ಥ ಕಲ್ಪಿಸಬೇಕು ಎಂದು ಪ್ರಶ್ನಿಸಿದರು. ಜಿ.ಟಿ.ದೇವೇಗೌಡರು ಶಾಸಕರಾಗಿದ್ದು, ಅವರು ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
eesanje/url_46_310_2.txt ADDED
@@ -0,0 +1,6 @@
 
 
 
 
 
 
 
1
+ ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ
2
+ ಬೆಂಗಳೂರು, ನ.18- ಬಳ್ಳಾರಿ ಸಂಸದ ದೇವೇಂದ್ರಪ್ಪರ ಪುತ್ರ, ಉಪನ್ಯಾಸಕ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ನೇಹ, ಪ್ರೀತಿ, ವಂಚನೆ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
3
+ ಬೆಂಗಳೂರಿನ ವಿಜಯನಗರದ ನಿವಾಸಿ, 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಉಪನ್ಯಾಸಕನ ಜೊತೆ ಆಕೆಗೆ ಮೈಸೂರಿನಲ್ಲಿ ಒಡನಾಟವಿದುದ್ದು. ಬೆಂಗಳೂರಿನಲ್ಲಿ ಈ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.
4
+ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ
5
+ ಉಪನ್ಯಾಸಕ ರಂಗನಾಥ್ ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆಸಿಕೊಂಡು ಅಲ್ಲಿನ ಹೊಟೇಲ್‍ಗೆ ಕರೆದೊಯ್ದು ಲೈಂಗಿಕ ಸಂಪರ್ಕ ಹೊಂದಿ ನಂತರ ಆಕೆಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಪ್ರಕರಣವನ್ನು ಇದೀಗ ಮೈಸೂರು ನಗರ ಪೊಲೀಸರಿಗೆ ವರ್ಗಾಯಿಸಲು ಸಿದ್ಧತೆ ನಡೆಸಿದ್ದಾರೆ.
6
+ ಈ ನಡುವೆ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಕೊಡುವಂತೆ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆಂದು ಆಕೆ ವಿರುದ್ಧ ರಂಗನಾಥ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
eesanje/url_46_310_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಕಿಡಿ
2
+ ಮೈಸೂರು,ನ.18- ಲಿಸ್ಟ್ ಎನ್ನುತ್ತಿದ್ದಂತೆ ಅದು ವರ್ಗಾವಣೆಯ ಪಟ್ಟಿ ಎಂದೇ ಭಾವಿಸುವುದೇಕೆ ಎಂದು ಪ್ರಶ್ನಿಸಿರುವ ಮಾಜಿ ಶಾಸಕ ಯತೀಂದ್ರಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರೆನೋ ಗೋತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಗಾವಣೆಯಲ್ಲೂ ದಂಧೆ ನಡೆದಿದೆ ಎಂದು ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೈರಲ್ ಆಗಿರುವ ವಿಡಿಯೋ ಬಗ್ಗೆ ನಾನು ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ. ಮೊಬೈಲ್ ಸಂಭಾಷಣೆಯಲ್ಲಿ ನಾನು ದುಡ್ಡಿನ ಕುರಿತು ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು ಎಂದಿದ್ದಾರೆ.
4
+ ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್‍ಆರ್ ಫಂಡ್ ವಿಚಾರದ ಬಗ್ಗೆ, ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ಎಂದು ಏಕೆ ಭಾವಿಸುತ್ತಾರೆ. ಇವರ ಅವಧಿಯಲ್ಲಿ ಲಿಸ್ಟ್ ಅಂದರೇ ವರ್ಗಾವಣೆ ಅಂದರೇ ಮಾತ್ರವಾಗಿತ್ತಾ, ಅದು ದಂಧೆಯಾಗಿತ್ತಾ ಎಂದು ಯತೀಂದ್ರ ಪ್ರಶ್ನಿಸಿದ್ದಾರೆ.
5
+ ಕುಮಾರಸ್ವಾಮಿಯವರ ಪತ್ನಿ, ಪುತ್ರ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಗಳಲ್ಲೆಲ್ಲಾ ದಂಧೆಯೇ ನಡೆದಿದೆಯೇ ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ ಎಂದು ಕೇಳಿದ್ದಾರೆ.
6
+ ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್
7
+ ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ. ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೆ, ಅವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ಲವೇ ? ಆರೋಪಗಳನ್ನ ಮಾಡುವಾಗ ದಾಖಲೆ ಇಟ್ಟು ಮಾತನಾಡಲಿ. ದಾಖಲೆ ಇಲ್ಲದೆ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದರು.
8
+ ಅನಗತ್ಯವಾಗಿ ಎಲ್ಲಾ ವಿಚಾರಗಲಿಗೂ ನನ್ನ ಹೆಸರನ್ನು ಎಳೆದು ತರಬೇಡಿ, ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಎನ್ನುವವರ ವರ್ಗಾವಣೆ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದರು.
9
+ ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎಂಬುವರ ಹೆಸರು ಇರುವುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
eesanje/url_46_310_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ
2
+ ಬೆಂಗಳೂರು,ನ.18- ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಫಲಿತಾಂಶ ಬಂದು ಆರು ತಿಂಗಳ ನಂತರ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಗೌರವ ಕೊಟ್ಟಿದೆ. ಆದರೆ ಅವರದೇ ಪಕ್ಷದ ಶಾಸಕರು ಮಾಡಿರುವ ಆರೋಪಗಳಿಗೆ ಬಿಜೆಪಿ ಸಾರ್ವಜನಿಕವಾಗಿ ಉತ್ತರ ಕೊಡಬೇಕು ಎಂದರು.
4
+ ನಮ್ಮ ಸರ್ಕಾರವನ್ನು ಹೇಗೆ? ಕಿತ್ತೊಗೊಯ್ಯುತ್ತಾರೆ. ಅವರಲ್ಲಿರುವ ಭಿನ್ನತೆಯನ್ನು ಸರಿಪಡಿಸಿಕೊಂಡು ಜೋಡಿಸಿಕೊಳ್ಳಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರಿಗೆ ಅಭಿನಂದಿಸುತ್ತೇನೆ. ಈ ಆಯ್ಕೆಯಿಂದ ಕಾಂಗ್ರೆಸ್‍ಗೆ ಖುಷಿಯಾಗಿದೆ. ಆದರೆ ಬಿಜೆಪಿಗೆ ಸಂತೋಷವಿಲ್ಲ. ಚಾಪ್ಟರ್-2 ಸುಲಭವಾಗಲಿದೆ ಎಂದರು.
5
+ ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ
6
+ ಈ ಹಿಂದೆ ಅಶೋಕ್ ಅವರಿಗೆ ಮಂಡ್ಯದಿಂದ ಗೋಬ್ಯಾಕ್ ಎಂಬ ಪೆÇೀಸ್ಟರ್ ಹಾಕಲಾಗಿತ್ತು. ಮತ್ತೆ ಬಿಜೆಪಿ ಕಚೇರಿಯಿಂದ ಗೋಬ್ಯಾಕ್ ಅಶೋಕ್ ಪೋಸ್ಟರ್ ಬರಬಹುದು ಎಂದು ಅವರು ವ್ಯಂಗ್ಯವಾಡಿದರು.ಬಿಜೆಪಿಯನ್ನು ಒಂದು ಕುಟುಂಬದ ಪಕ್ಷವಾಗಲು ಬಿಡುವುದಿಲ್ಲ. ಬೆಟ್ಟದ ಹುಲಿ ಮಾಡಬೇಡಿ, ರಾಜ್ಯಾಧ್ಯಕ್ಷ ಸ್ಥಾನದ ಖರೀದಿಗೆ ಬಂದಿದ್ದರು ಎಂಬೆಲ್ಲ ಹೇಳಿಕೆಯನ್ನು ಅವರದೇ ಪಕ್ಷದವರು ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಕೊಟ್ಟರು? ಬಿಜೆಪಿಯಲ್ಲಿ ಎಲ್ಲವೂ ಮಾರಾಟಕ್ಕಿದೆ ಎಂದು ಆರೋಪಿಸಿದರು.
7
+ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಬಗ್ಗೆ ಕೊಡುವ ಗಮನವನ್ನು ಜೆಡಿಎಸ್ ಶಾಸಕರ ಬಗ್ಗೆ ಕಾಳಜಿ ತೋರಿದರೆ 19 ಶಾಸಕರು ಹತ್ತು ಆಗುವುದಿಲ್ಲ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ವ್ಯಂಗ್ಯವಾಡಿದರು.
8
+ ವಿವೇಕಾನಂದ ಎಂಬುದು ಕಾಮನ್ ಹೆಸರು. ವರುಣಾ ಕ್ಷೇತ್ರದ ಬಿಇಒ ಒಬ್ಬರ ಹೆಸರು ಕೂಡ ಆಗಿದೆ. ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಬಗ್ಗೆ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಪೆನ್ ಡ್ರೈವ್‍ನಲ್ಲಿನ ಮಾಹಿತಿಯನ್ನು ಏಕೆ ಪ್ರದರ್ಶಿಸಲಿಲ್ಲ. ಕೇವಲ ತಿರುಚುವುದರಲ್ಲೇ ಏನು ಉಪಯೋಗ?
9
+ ಕರೆಂಟ್ ವಿಚಾರಕ್ಕೆ ತಪ್ಪು ಮಾಡಿ ದಂಡ ಕಟ್ಟಿದ್ದಾರೆ. ಅದನ್ನು ವಿಷಯಾಂತರ ಮಾಡಲು ಯತೀಂದ್ರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವಿಚಾರವನ್ನು ಪ್ರಸ್ತಾಪಿಸುತ್ತ��ದ್ದಾರೆ ಎಂದು ಆರೋಪಿಸಿದರು.ವರ್ಗಾವಣೆ ದಂಧೆ ಆರೋಪಕ್ಕೆ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ನೀಡಲಿ, ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಸಿದ್ದ. ಅದನ್ನು ಬಿಟ್ಟು ಮೊಸರಲ್ಲಿ ಕಲ್ಲು ಹುಡುಕುವುದರಿಂದ ಏನು ಪ್ರಯೋಜನ ಎಂದರು.
10
+ ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ
11
+ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್‍ಗೆ ಬಿಜೆಪಿಯವರು ತಲೆ ಬಾಗಿಸುತ್ತಾರೆ ಎಂದು ಹೇಳಿರುವುದು ಸಭಾಧ್ಯಕ್ಷರ ಪೀಠಕ್ಕೆ ಗೌರವ ಸಲ್ಲಿಸುತ್ತಾರೆ ಎಂಬರ್ಥದಲ್ಲಿ. ಅದನ್ನು ಬೇರೆ ರೀತಿ ಅರ್ಥೈಸುವುದು ಸರಿಯಲ್ಲ ಎಂದರು.
eesanje/url_46_310_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸುಳ್ಳಿನ ಕಂತೆಗಳ ಸಂಚಿನ ವಿಫಲ ಯತ್ನ: ಎಚ್‍ಡಿಕೆಗೆ ಸಿಎಂ ತಿರುಗೇಟು
2
+ ಬೆಂಗಳೂರು,ನ.18- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪದೇ ಪದೇ ಸುಳ್ಳು ಕತೆಗಳ ಸಂಚು ರೂಪಿಸುವ ವಿಫಲ ಯತ್ನ ನಡೆಸುತ್ತಿದ್ದಾರೆ. ಸೋಲು, ವೈಫಲ್ಯಗಳಿಂದ ಹತಾಶರಾಗಿರುವ ಅವರು ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
3
+ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೊಬೈಲ್‍ನಲ್ಲಿ ಮಾತನಾಡುವಾಗ ವಿವೇಕಾನಂದ ಎಂಬುವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದನ್ನು ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ನಡೆದ ಮಾತುಕತೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ನಿನ್ನೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಅದರಲ್ಲಿ ವಿವೇಕಾನಂದ ಎಂಬ ಅಧಿಕಾರಿಯನ್ನು ಮೈಸೂರಿನ ವಿ.ವಿ.ಪುರಂ ಠಾಣೆಗೆ ನಿಯೋಜಿಸಲಾಗಿದೆ. ಅದನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಇಂದು ಸರಣಿ ಟ್ವಿಟ್‍ಗಳ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.
4
+ ಪ್ರತಿಯಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ ಎಂದು ಮರುಕ ವ್ಯಕ್ತಪಡಿಸಿದ್ದಾರೆ.
5
+ ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ
6
+ ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ?
7
+ ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್ ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತದೆಯೇ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಗೆ ಶಿಕ್ಷೆಯಾಗಿದೆ ಎಂದು ನಾವು ಹೇಳಿದ್ದೇವೆಯೇ? ಎಲ್ಲಿದಿಯಪ್ಪಾ ನಿಖಿಲ್ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ಲವೇ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
8
+ ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?
9
+ ಜವಾಬ್ದಾರಿಯುತ ರಾಜಕೀಯ ನಾಯಕರಾಗಿ ಸತ್ಯಗಳನ್ನು ಪ್ರಸ್ತುತಪಡಿಸಬೇಕು, ಪಿತೂರಿ ಸಿದ್ಧಾಂತಗಳನ್ನಲ್ಲ. ಕುಮಾರಸ್ವಾಮಿಯವರ ಈ ಸರಣಿ ವಿಫಲ ಹತಾಶ ಪ್ರಯತ್ನಗಳು ಅವರ ಬೇಜವಾಬ್ದಾರಿಯನ್ನು ತೋರಿಸುತ್ತವೆ. ದುಃಖಕರವೆಂದರೆ ಜನರ ಗಮನ ಸೆಳೆಯುವುದಕ್ಕಾಗಿ ಅವರು ಮತ್ತಷ್ಟು ಅಳಲು ಮುಂದುವರೆಸಿದ್ದಾರೆ. ಸುಳ್ಳು ನಿರೂಪಣೆಗಳ ಮೂಲಕ ಸಮಯವನ್ನು ವ್ಯರ್ಥ ಮಾಡುವ ಬದಲು, ತಮ್ಮ ಮೈತ್ರಿ ಪಾಲುದಾರರೊಂದಿಗೆ ಮಾತನಾಡಿ ವಿವಿಧ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ದೊರೆಕಿಸುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.
10
+ ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಹೆಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ.
eesanje/url_46_310_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್
2
+ ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೇಕ್ಟರ್ ಹುದ್ದೆಗಳಿಗೆ 1500 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆ ಹಾಗೂ ಹೊಸ ಪರೀಕ್ಷೆಗಳನ್ನು ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಸಂಬಂಧಿಸಿದ ತಗಾದೆ ನ್ಯಾಯಾಲಯಲ್ಲಿತ್ತು. ಸರ್ಕಾರ ಮರು ಪರೀಕ್ಷೆ ಅವಕಾಶ ನೀಡುವಂತೆ ಸರ್ಕಾರ ವಾದ ಮಂಡಿಸಿತ್ತು. ಹಿಂದಿನ ಸರ್ಕಾರವೂ ಮರು ಪರೀಕ್ಷೆಗೆ ಅಧಿಸೂಚನೆ ಹೊರಡಿಸಿತ್ತು. ಕೆಲ ಅಭ್ಯರ್ಥಿಗಳು ಅದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಕೊನೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ ಎಂದರು.
4
+ ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಸ್ವತಂತ್ರ ಸಂಸ್ಥೆಗಳಿವೆ. ನ್ಯಾಯಾಲಯದ ಆದೇಶ ದೊರೆತ ನಾಲ್ಕೈದು ದಿನಗಳಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.
5
+ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಇಲಾಖೆಯ ಕಾರ್ಯಧ್ಯಕ್ಷತೆ ದೃಷ್ಟಿಯಿಂದ ಶೀಘ್ರವೇ ಮರು ಪರೀಕ್ಷೆಯಾಗಬೇಕಿದೆ. ವಿಳಂಬ ಮಾಡಲು ಸಾಧ್ಯವಿಲ್ಲ. ಬೇರೆ ಇಲಾಖೆಗಳಂತೆ ನೇಮಕಾತಿಯಾದ ತಕ್ಷಣವೇ ಕೆಲಸಕ್ಕೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಧ್ಯವಿಲ್ಲ. ಒಂದು ವರ್ಷ ತರಬೇತಿ ನೀಡಬೇಕಿದೆ. ಮೈಸೂರಿನಲ್ಲಿರುವ ನಮ್ಮ ತರಬೇತಿ ಸಂಸ್ಥೆಯ ಸಾಮಥ್ರ್ಯ 300 ರಿಂದ 400 ಮಂದಿಯಷ್ಟೆ ,ಅದನ್ನು ಹೆಚ್ಚಿಸಬೇಕಿದೆ. ನೇಮಕಾತಿಯ ಜೊತೆಗೆ ತರಬೇತಿಯ ಸಾಮಥ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಹೇಳಿದರು.
6
+ ನಮ್ಮ ಪೊಲೀಸ್‍ಠಾಣೆಗಳಲ್ಲಿ ಪಿಎಸ್‍ಐಗಳೇ ಇಲ್ಲವಾಗಿ, ಸಾವಿರಾರು ಹುದ್ದೆಗಳು ಖಾಲಿ ಇವೆ. ನಿಯಮ 32ನ್ನು ಜಾರಿ ಮಾಡಿ 600 ಪಿಎಸ್‍ಐಗಳಿಗೆ ಇತ್ತೀಚೆಗೆ ಬಡ್ತಿ ನೀಡಿದ್ದೇವೆ. ಅವರು ಈಗ ಪಿಎಸ್‍ಐಗಳಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈಗಾಗಲೇ 400 ಹುದ್ದೆಗಳು ಈಗಾಗಲೇ ಖಾಲಿಯಾಗಿವೆ. ಜೊತೆಯಲ್ಲಿ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಹಾಗೂ ಗೃಹ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಒಂದು ಸಾವಿರ ಹಾಗೂ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇಂದು ಸಭೆ ನಡೆಸಿ ಈ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು ಎಂದರು.
7
+ ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ. ಅದಕ್ಕಾಗಿ ಇಲಾಖೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ. ಅನೇಕ ಕಾರಣದಿಂದ ವರ್ಗಾವಣೆಗಳಾಗುತ್ತವೆ. ಪೊಲೀಸ್ ಇಲಾಖೆ ಬೇರೆ ಇಲಾಖೆಯಂತಲ್ಲ, ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಇಡಲಾಗಲ್ಲ. ಠಾಣೆಯಲ್ಲಿ ಇನ್ ಸ್ಪೆಕ್ಟರ್ ಇಲ್ಲ ಅಂದರೆ ಮುಂದಿನ ವರ್ಷ ವರ್ಗಾವಣೆ ಸಮಯ ಬರುವವರೆಗೂ ಕಾಯಲು ಆಗಲ್ಲ, ಅದಕ್ಕಾಗಿ ಮಂಡಳಿಯ ಮೂಲಕ ಕಾಲ ಕಾಲಕ್ಕೆ ವರ್ಗಾವಣೆ ಮಾಡುತ್ತಲೇ ಇರುತ್ತೇವೆ. ಕೆಲವೊಮ್ಮೆ ಕಾರ್ಯಧ್ಯಕ್ಷತೆ ಕೊರತೆಯಾದಾಗಲೂ ಬದಲಾವಣೆ ಮಾಡುತ್ತೇವೆ ಎಂದರು.
8
+ ಮೈಸೂರಿನ ವಿ.ವಿ.ಪುರಂ ಠಾಣೆಗೆ ವಿವೇಕಾನಂದ ಎಂಬ ಅಧಿಕಾರಿ ವರ್ಗಾವಣೆಯಾಗಿರುವುದು, ಯತೀಂದ್ರ ಅವರ ವಿಡಿಯೋದಲ್ಲಿ ವಿವೇಕಾನಂದ ಹೆಸರು ಹೇಳಿರುವುದು ಕಾಕತಾಳೀಯ ಇರಬಹುದು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ನನ್ನ ಮೇಲೆ ಯಾರು ಒತ್ತಡ ಹೇರಿಲ್ಲ. ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೂ ಯತೀಂದ್ರ ಅವರ ವಿಡಿಯೋದಲ್ಲಿನ ಸಂಭಾಷಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು.
9
+ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡಲಿ. ಹಣ ತೆಗೆದುಕೊಂಡಿರುವ ಬಗ್ಗೆ ದಾಖಲೆ ಇದ್ದರೆ ಪ್ರಸ್ತಾಪ ಮಾಡಲಿ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ, ಅವರಿಗೆ ಸಮಾಧಾನ ಆಗುವ ರೀತಿಯಲ್ಲೇ ಉತ್ತರ ನೀಡುತ್ತೇವೆ, ನಾವೇನು ಉದ್ವೇಗಕ್ಕೆ ಒಳಗಾಗುವುದಿಲ್ಲ ಎಂದರು ಹೇಳಿದರು.
10
+ ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ
11
+ ಬಿಜೆಪಿಯಿಂದ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾದ ಆರ್.ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಸರ್ಕಾರಕ್ಕೆ ಸಲಹೆ ಕೊಟ್ಟು, ಎಚ್ಚರಿಸುವ ಕೆಲಸ ಮಾಡಲಿ, ವಿರೋಧ ಪಕ್ಷದ ನಾಯಕರಾದ ಮೇಲೆ ಟೀಕೆ ಮಾಡುವುದು, ಸರ್ಕಾರದ ತಪ್ಪು ಹೇಳುವುದು ಸ್ವಾಭಾವಿಕ. ಸತ್ಯಾಸತ್ಯತೆ ಅರಿತು ಮಾತನಾಡಲಿ.
12
+ ಸರ್ಕಾರ ಬಿಳಿಸುತ್ತೇನೆ ಎಂದು ಹೇಳುತ್ತಿದ್ದಾರೆ, ಕಾಂಗ್ರೆಸ್‍ಗೆ ಜನ 135 ಶಾಸಕರನ್ನು ಆರಿಸಿಕಳಿಸಿದ್ದಾರೆ. ನಮಗೆ ಅಧಿಕಾರ ಕೊಟ್ಟಿದ್ದಾರೆ, ಸರ್ಕಾರ ಬಿಳಿಸಲು ಇವರ್ಯಾರು. ಬೇರೆ ರೀತಿಯಲ್ಲಿ ಹೇಳಿಕೆ ಕೊಟ್ಟರೆ ಅದಕ್ಕೆ ಅರ್ಥ ಇರಲ್ಲ ಎಂದರು.
13
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್‍ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿರುವ ಕುರಿತಂತೆ ಮಾತನಾಡಿದ ಅವರು, ಇತರ ಪಕ್ಷಗಳ ನಾಯಕರು ಆಸಕ್ತಿ ತೋರಿಸಿದರೆ ನಾವು ಕರೆಯುತ್ತೇವೆ. ನಮ್ಮ ಪಕ್ಷದತ್ತ ಆಸಕ್ತಿ ತೋರಿಸಿದರೆ ಕರೆಯ��ವುದರಲ್ಲಿ ತಪ್ಪೇನಿದೆ. ಇಬ್ಬರು ನಾಯಕರ ಭೇಟಿ ಸೌಜನ್ಯದಷ್ಟೆ, ಅಲ್ಲಿ ಏನು ಚರ್ಚೆಯಾಗಿದೆ ಎಂದು ಮಾಹಿತಿ ಇಲ್ಲ. ಸರಿಯಾದ ವಿವರ ಇಲ್ಲದೆ ಪಕ್ಷ ಸೇರ್ಪಡೆಗೆ ಚರ್ಚೆಯಾಗಿದೆ ಎಂದರೆ ಹೇಗೆ ಎಂದರು.
14
+ ಬಿಜೆಪಿ ಮಾಜಿ ಶಾಸಕ ವಿ.ಸೋಮಣ್ಣ ಮೊನ್ನೆ ನಮ್ಮ ಮನೆಗೆ ಬಂದಿದ್ದರು, ಅವರ ಮನೆಯಲ್ಲಿ ಕಾರ್ಯಕ್ರಮವೊಂದಿದೆ, ಅದಕ್ಕೆ ನಾನು ಹೋಗುತ್ತೇನೆ. ಅದನ್ನು ಪಕ್ಷಕ್ಕೆ ಕರೆಯಲು ಹೋಗಿದ್ದರು, ಕಳುಹಿಸಲು ಹೋಗಿದ್ದರು ಎಂದರೆ ಹೇಗೆ ಎಂದು ಪ್ರಶ್ನಿಸಿದರು.
eesanje/url_46_310_7.txt ADDED
@@ -0,0 +1,8 @@
 
 
 
 
 
 
 
 
 
1
+ ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ
2
+ ಬೆಂಗಳೂರು,ನ.18- ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಶೋಕ್ ಅವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು.
3
+ ಆರ್.ಟಿ.ನಗರದ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೊಮ್ಮಾಯಿ ಮತ್ತು ಅಶೋಕ್ ಪಕ್ಷದ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಕಾಲ ಪಕ್ಷದ ಸಂಘಟನೆ, ಬೆಳಗಾವಿ ಅವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ. ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ನಡೆಸುವುದಗಿ ಹೇಳಿದರು.
4
+ ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್
5
+ ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆ ಗೆ ಹೋಗುತ್ತಿದೆ ಎಂದರು.
6
+ ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ. ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸೋಣ ಎಂದು ಪ್ರಶ್ನಿಸಿದರು.
7
+ ಇಲ್ಲ ಅಂದರೆ ಪರಮೇಶ್ವರ್ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮೀರ್ ಹೇಳಿಕೆ ಕುರಿತು ಅವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು.
8
+ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರದಕ್ಷಿಣ ಕರ್ನಾಟಕ ಎಂದಿಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.
eesanje/url_46_310_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್
2
+ ಬೆಂಗಳೂರು,ನ.18- ವರ್ಗಾವಣೆ ದಂಧೆ ಈಗಲೂ ಎಗ್ಗಿಲ್ಲದೆ ನಡೆಯುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಇದೇ ಕಾಂಗ್ರೆಸ್‍ನಾಯಕರು ಆರೋಪಿಸಿದ್ದರು. ಅಂದು ಯಾವುದೇ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿರಲಿಲ್ಲ. ಈಗ ಇವರ ವರ್ಗಾವಣೆ ದಂಧೆಗೆ ದಾಖಲೆಗಳೇ ಬಹಿರಂಗಗೊಂಡಿವೆ. ನನ್ನ ಪ್ರಕಾರ ಇದು60% ಕಮಿಷನ್ ಸರ್ಕಾರ ಎಂದು ಆಪಾದಿಸಿದರು.
4
+ ಪಕ್ಷದೊಳಗೆ ಏನೇ ಅಸಮಾಧಾನ ಇದ್ದರೂ ಅಸಮಾಧಾನವಿದ್ದರೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದರು. ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದೇ ಇರುತ್ತವೆ. ಒಬ್ಬರಿಗೆ ಒಂದು ಸ್ಥಾನ ಸಿಕ್ಕಾಗ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸಹಜ. ಆದರೆ ನಮ್ಮ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಲಿದ್ದಾರೆ ಎಂದು ಹೇಳಿದರು.
5
+ ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ
6
+ ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಯಾರು ಬೇಸರಪಟ್ಟುಕೊಂಡಿದ್ದಾರೋ ಅವರ ಜೊತೆ ನಾನೇ ಖುದ್ದು ಮಾತನಾಡುತ್ತೇನೆ. ಯಾರೂ ಕೂಡ ಪಕ್ಷದ ತೀರ್ಮಾನವನ್ನು ವಿರೋಧಿಸಬಾರದು. ಕೆಲವು ಸಂದರ್ಭಗಳಲ್ಲಿ ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಮುಖ್ಯ ಎಂದು ತಿಳಿಸಿದರು.
7
+ ಬಿಜೆಪಿ ಎಲ್ಲ ಸಂದರ್ಭಗಳಲ್ಲೂ ಸರ್ಕಾರಕ್ಕೆ ಅಗತ್ಯವಾದ ಸಲಹೆಸೂಚನೆಗಳನ್ನು ಕೊಟ್ಟು ಸಹಕಾರವನ್ನೂ ನೀಡಲಿದ್ದೇವೆ. ಸದನದ ಒಳಗೆ, ಹೊರಗೆ ಒಂದು ರಚನಾತ್ಮಕ ರಾಜಕೀಯ ಪಕ್ಷವಾಗಿ ನಾವು ಕೆಲಸ ಮಾಡಲಿದ್ದೇವೆ. ಅದನ್ನು ತಪ್ಪು ಎಂದು ಹೇಳಲು ಹಿಂದೆಮುಂದೆ ನೋಡುವುದಿಲ್ಲ. ಸರ್ಕಾರದ ಕಿವಿ ಹಿಂಡುವುದನ್ನು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
8
+ ವಿರೋಧ ಪಕ್ಷವಾಗಿ ನಾವು ಎಲ್ಲವನ್ನು ವಿರೋಧ ಮಾಡುವುದೇ ನಮ್ಮ ಕೆಲಸವಲ್ಲ. ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಜನರ ದನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡುತ್ತೇವೆ. ಅದಕ್ಕೂ ಬಗ್ಗದಿದ್ದಾಗ ಸರ್ಕಾರವನ್ನೇ ಕಿತ್ತೆಸೆಯಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.
9
+ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಂದೂ ಕೂಡ ಯಾವುದೇ ಹುದ್ದೆಗೆ ಲಾಬಿ ಮಾಡಿದವನಲ್ಲ. ವರಿಷ್ಠರು ನನ್ನ ಮೇಲೆ ಯಾವ ವಿಶ್ವಾಸ ಇಟ್ಟುಕೊಂಡು ಉನ್ನತ ಸ್ಥಾನ ನೀಡಿದ್ದಾರೋ ಅವರ ಗೌರವಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ.
10
+ ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು
11
+ ಬೆಳಗಾವಿ ಅವೇಶನದಿಂದಲೇ ಸರ್ಕಾರದ ವ��ರುದ್ಧ ನಮ್ಮ ಹೋರಾಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಅದನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ಬಾರಿ ಕಾಂಗ್ರೆಸ್ ಅಕಾರದಲ್ಲಿದ್ದರೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದರು.
eesanje/url_46_310_9.txt ADDED
@@ -0,0 +1,8 @@
 
 
 
 
 
 
 
 
 
1
+ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ
2
+ ಬೆಂಗಳೂರು, ನ.18- ರಾಜ್ಯ ಸರ್ಕಾರದ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
3
+ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ. ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಎಂದು ಆರೋಪಸಿದ್ದಾರೆ.
4
+ ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ವ್ಯಂಗ್ಯವಾಡಿದ್ದಾರೆ.ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್‍ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಬೇಕು. ಅದು ನಿಮ್ಮ ದುರ್ವಿಧಿ. ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.
5
+ ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ
6
+ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ, 71 ಪೊಲೀಸ್ ಇನಸ್ಪೆಕ್ಟರ್‍ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲೆ ನಿಮ್ಮ ಸುಲಿಗೆಪುತ್ರನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಎಂದು ಅವರು ಆರೋಪಿಸಿದ್ದಾರೆ.
7
+ ಈ ಪಾಪದ ಕಾಸಿನ ದುರ್ನಾತ ಅಸಹ್ಯಕರ. ವರ್ಗಾವರ್ಗಿ ಬಜೆಟ್‍ನಲ್ಲಿ ನಿಮ್ಮ ಪಟಾಲಂದು ಶಿಖರ ಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಂ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಂ ನಿರ್ದೇಶಕ ಎಂದು ಟೀಕಿಸಿದ್ದಾರೆ.
8
+ ಸತ್ಯ ಹೇಳಿದರೆ ಗುಂಪು ಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.