CoolCoder44 commited on
Commit
71b4c8e
·
verified ·
1 Parent(s): 122fdfc

Upload 100 files

Browse files
This view is limited to 50 files because it contains too many changes.   See raw diff
Files changed (50) hide show
  1. Varta_Bharati/url_26_100_1.txt +1 -0
  2. Varta_Bharati/url_26_100_10.txt +1 -0
  3. Varta_Bharati/url_26_100_11.txt +0 -0
  4. Varta_Bharati/url_26_100_12.txt +1 -0
  5. Varta_Bharati/url_26_100_13.txt +1 -0
  6. Varta_Bharati/url_26_100_14.txt +0 -0
  7. Varta_Bharati/url_26_100_15.txt +1 -0
  8. Varta_Bharati/url_26_100_16.txt +1 -0
  9. Varta_Bharati/url_26_100_17.txt +0 -0
  10. Varta_Bharati/url_26_100_18.txt +1 -0
  11. Varta_Bharati/url_26_100_19.txt +1 -0
  12. Varta_Bharati/url_26_100_2.txt +0 -0
  13. Varta_Bharati/url_26_100_20.txt +0 -0
  14. Varta_Bharati/url_26_100_21.txt +1 -0
  15. Varta_Bharati/url_26_100_22.txt +1 -0
  16. Varta_Bharati/url_26_100_23.txt +0 -0
  17. Varta_Bharati/url_26_100_24.txt +1 -0
  18. Varta_Bharati/url_26_100_25.txt +1 -0
  19. Varta_Bharati/url_26_100_26.txt +0 -0
  20. Varta_Bharati/url_26_100_27.txt +1 -0
  21. Varta_Bharati/url_26_100_28.txt +1 -0
  22. Varta_Bharati/url_26_100_29.txt +0 -0
  23. Varta_Bharati/url_26_100_3.txt +1 -0
  24. Varta_Bharati/url_26_100_30.txt +1 -0
  25. Varta_Bharati/url_26_100_31.txt +1 -0
  26. Varta_Bharati/url_26_100_32.txt +0 -0
  27. Varta_Bharati/url_26_100_33.txt +1 -0
  28. Varta_Bharati/url_26_100_34.txt +1 -0
  29. Varta_Bharati/url_26_100_35.txt +0 -0
  30. Varta_Bharati/url_26_100_36.txt +1 -0
  31. Varta_Bharati/url_26_100_4.txt +1 -0
  32. Varta_Bharati/url_26_100_5.txt +0 -0
  33. Varta_Bharati/url_26_100_6.txt +1 -0
  34. Varta_Bharati/url_26_100_7.txt +1 -0
  35. Varta_Bharati/url_26_100_8.txt +0 -0
  36. Varta_Bharati/url_26_100_9.txt +1 -0
  37. Varta_Bharati/url_26_101_1.txt +1 -0
  38. Varta_Bharati/url_26_101_10.txt +1 -0
  39. Varta_Bharati/url_26_101_11.txt +0 -0
  40. Varta_Bharati/url_26_101_12.txt +1 -0
  41. Varta_Bharati/url_26_101_13.txt +1 -0
  42. Varta_Bharati/url_26_101_14.txt +0 -0
  43. Varta_Bharati/url_26_101_15.txt +1 -0
  44. Varta_Bharati/url_26_101_16.txt +1 -0
  45. Varta_Bharati/url_26_101_17.txt +0 -0
  46. Varta_Bharati/url_26_101_18.txt +1 -0
  47. Varta_Bharati/url_26_101_19.txt +1 -0
  48. Varta_Bharati/url_26_101_2.txt +0 -0
  49. Varta_Bharati/url_26_101_20.txt +0 -0
  50. Varta_Bharati/url_26_101_21.txt +1 -0
Varta_Bharati/url_26_100_1.txt ADDED
@@ -0,0 +1 @@
 
 
1
+ ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿದ್ದ ಬಿ. ಕಲ್ಲೇಶಪ್ಪ ಅವರಿಗೆ ಇ.ಡಿ ಆಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮಂಗಳವಾರ ಧರಣಿ ನಡೆಸಿದರು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ‘ಕಾನೂನು ರೀತಿಯ ಹೋರಾಟ ಮಾಡಲು ನಾವು ತಯಾರಿದ್ದೇವೆ. ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ‘ನನಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಕಲ್ಲೇಶ್‌ ಅವರನ್ನು ವಿಚಾರಣೆಗೆ ಕರೆದು ಬೆದರಿಸಿ ನನ್ನ ಹೆಸರು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ವಿಚಾರವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾವು ಪ್ರಸ್ತಾಪಿಸುತ್ತೇವೆ. ರಾಜಕೀಯ ದ್ವೇಷ, ರಾಜಕೀಯ ಸೇಡಿನ ಬಗ್ಗೆ ತೀವ್ರವಾಗಿ ಖಂಡಿಸುತ್ತೇವೆ. ಹೈಕಮಾಂಡ್ ನಾಯಕರ ಜೊತೆಗೂ ನಾವು ಈ ಬಗ್ಗೆ ಮಾತನಾಡಿದ್ದೇವೆ. ಲೋಕಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲು ಹೇಳಿದ್ದೇವೆ’ ಎಂದರು.ವಾಲ್ಮೀಕಿ ಹಗರಣಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ, ಈ ಪ್ರಕರಣ ಮುಂದಿಟ್ಟು ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ. ಇಡಿ ಅಧಿಕಾರಿಗಳು ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸರಿಗೆ ಕಲ್ಲೇಶ್‌ ಅವರು ದೂರು ನೀಡಿದ್ದು ಎಫ್‌ಐಆರ್‌ ಕೂಡಾ ದಾಖಲಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದರು.‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಎಸ್ಐಟಿ, ಸಿಬಿಐ, ಇ.ಡಿ ಹೀಗೆ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣದಲ್ಲಿ ಮೂರು ತನಿಖಾ ಸಂಸ್ಥೆಗಳು ತನಿಖೆ ಮಾಡುತ್ತಿರುವುದು ವಿಶೇಷ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಈಡಿ ತನಿಖೆಯೇ ಮಾಡಿಲ್ಲ. ಸಿಬಿಐಗೂ ಕೊಟ್ಟಿಲ್ಲ. ಕೇಂದ್ರದಲ್ಲಿ ಅವರದ್ದೇ (ಬಿಜೆಪಿ) ಸರ್ಕಾರ ಇರುವುದರಿಂದ ಈಗ ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ ಎಂದು ಹೇಳುತ್ತಿದ್ದಾರೆ’ ಎಂದರು.ನಾವು ಎಸ್ಐಟಿ ರಚನೆ ಮಾಡಿದ ಮೇಲೆ ತ್ವರಿತವಾಗಿ ತನಿಖೆ ನಡೆಯುತ್ತಿದ್ದು, ಶೇ 90ರಷ್ಟು ತನಿಖೆ ಮುಗಿದಿದೆ. ಅಗತ್���ವಿರುವಪ್ರಕರಣಗಳನ್ನು ನಾವು ಸಿಬಿಐಗೆ ಕೊಟ್ಟಿದ್ದೇವೆ. ₹ 25 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸಿಬಿಐ ತನಿಖೆ ಮಾಡಲಿ. ನಮ್ಮದೇನು‌ ತಕರಾರು ಇಲ್ಲ. ಆದರೆ ಕಾನೂನು ಬಾಹಿರವಾಗಿ ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ಮಾಡಬಾರದು. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಬಾರದು’ ಎಂದರು.‘ನಿಗಮದಲ್ಲಿ ₹ 187 ಕೋಟಿ ದುರುಪಯೋಗ ಆಗಿದೆ ಎಂದು ವಿರೋಧ ಪಕ್ಷದವರು ಪದೇ ಪದೇ ಹೇಳುತ್ತಿದ್ದಾರೆ. ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ನಿಂದ ತೆಲಂಗಾಣಕ್ಕೆ ಹೋಗಿರುವುದು ₹ 89.63 ಕೋಟಿ ಮಾತ್ರ. ಅದರಲ್ಲಿ ₹ 34 ಕೋಟಿ ನಗದು ವಸೂಲಿ ಆಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಶಾಸಕ ದದ್ದಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದರು.‘ಅಕ್ರಮವಾಗಿ ಹಣ ವರ್ಗಾವಣೆಯಾಗಲು ಬ್ಯಾಂಕಿನವರು ಕಾರಣ ಎಂದು ಬ್ಯಾಂಕಿನ ಅಧಿಕಾರಿಗಳೇ ದೂರು ಕೊಟ್ಟಿದ್ದಾರೆ. ಹೀಗಾಗಿ ಸಿಬಿಐನವರು ತನಿಖೆ ಮಾಡುತ್ತಿದ್ದಾರೆ. ಆದರೆ ಈ ಮಧ್ಯೆ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಆದೇಶ ಇತ್ತು ಎಂದು ಬರೆದುಕೊಡುವಂತೆ ಇಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
Varta_Bharati/url_26_100_10.txt ADDED
@@ -0,0 +1 @@
 
 
1
+ ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯುವಂತಹ ಕಂಬಳೋತ್ಸವಕ್ಕೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತಿ ವರ್ಷ ನಡೆಯುವ ಕಂಬಳೋತ್ಸವಕ್ಕೆ ಸರಕಾರ ಅನುದಾನ ನೀಡುತ್ತಿತ್ತು. ಆದರೆ, ಕಳೆದ ವರ್ಷದಿಂದ ಯಾವುದೆ ಅನುದಾನ ನೀಡದಿರುವ ಕುರಿತು ಗಮನ ಸೆಳೆದ ಸೂಚನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.ಕಂಬಳೋತ್ಸವಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಆ ಭಾಗದ ಶಾಸಕರನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗುತ್ತಿತ್ತು ಎಂಬುದನ್ನು ಶಾಸಕರು ಗಮನ ಸೆಳೆದಿದ್ದಾರೆ. ನಮ್ಮ ಇಲಾಖೆಗೆ ಲಭ್ಯವಿರುವ ಅನುದಾನ ಆಧರಿಸಿ 10 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದ್ದೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್ ಕುಮಾರ್ ರೈ, ಪ್ರತಿ ವರ್ಷ ಎರಡು ಜಿಲ್ಲೆಗಳು ಸೇರಿ 25 ಕಂಬಳಗಳು ಆಗುತ್ತವೆ. ಈ ಪೈಕಿ ಕೇವಲ 10 ಕಂಬಳಗಳಿಗೆ ಅನುದಾನ ನೀಡಿದರೆ ಸಾಕಾಗುವುದಿಲ್ಲ. ಪ್ರತಿಯೊಂದು ಕಂಬಳಕ್ಕೂ 5 ಲಕ್ಷ ರೂ.ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ದನಿ ಗೂಡಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯವರು ಆಯೋಜಿಸುವ ಕಂಬಳೋತ್ಸವಕ್ಕೆ ಮಾತ್ರ ಸರಕಾರ ಅನುದಾನ ನೀಡುವುದು. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗಿದೆ. ಕಂಬಳ ಕೇವಲ ಸಾಂಸ್ಕೃತಿಕ ಆಚರಣೆ ಅಲ್ಲ, ಅದೊಂದು ಕ್ರೀಡೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕನಿಷ್ಠ ಒಂದು ಕಂಬಳಕ್ಕೆ 10 ಲಕ್ಷ ರೂ.ಗಳನ್ನಾದರೂ ನೀಡಬೇಕು ಎಂದು ಕೋರಿದರು.
Varta_Bharati/url_26_100_11.txt ADDED
File without changes
Varta_Bharati/url_26_100_12.txt ADDED
@@ -0,0 +1 @@
 
 
1
+ ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯುವಂತಹ ಕಂಬಳೋತ್ಸವಕ್ಕೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತಿ ವರ್ಷ ನಡೆಯುವ ಕಂಬಳೋತ್ಸವಕ್ಕೆ ಸರಕಾರ ಅನುದಾನ ನೀಡುತ್ತಿತ್ತು. ಆದರೆ, ಕಳೆದ ವರ್ಷದಿಂದ ಯಾವುದೆ ಅನುದಾನ ನೀಡದಿರುವ ಕುರಿತು ಗಮನ ಸೆಳೆದ ಸೂಚನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.ಕಂಬಳೋತ್ಸವಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಆ ಭಾಗದ ಶಾಸಕರನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗುತ್ತಿತ್ತು ಎಂಬುದನ್ನು ಶಾಸಕರು ಗಮನ ಸೆಳೆದಿದ್ದಾರೆ. ನಮ್ಮ ಇಲಾಖೆಗೆ ಲಭ್ಯವಿರುವ ಅನುದಾನ ಆಧರಿಸಿ 10 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದ್ದೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್ ಕುಮಾರ್ ರೈ, ಪ್ರತಿ ವರ್ಷ ಎರಡು ಜಿಲ್ಲೆಗಳು ಸೇರಿ 25 ಕಂಬಳಗಳು ಆಗುತ್ತವೆ. ಈ ಪೈಕಿ ಕೇವಲ 10 ಕಂಬಳಗಳಿಗೆ ಅನುದಾನ ನೀಡಿದರೆ ಸಾಕಾಗುವುದಿಲ್ಲ. ಪ್ರತಿಯೊಂದು ಕಂಬಳಕ್ಕೂ 5 ಲಕ್ಷ ರೂ.ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ದನಿ ಗೂಡಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯವರು ಆಯೋಜಿಸುವ ಕಂಬಳೋತ್ಸವಕ್ಕೆ ಮಾತ್ರ ಸರಕಾರ ಅನುದಾನ ನೀಡುವುದು. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗಿದೆ. ಕಂಬಳ ಕೇವಲ ಸಾಂಸ್ಕೃತಿಕ ಆಚರಣೆ ಅಲ್ಲ, ಅದೊಂದು ಕ್ರೀಡೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕನಿಷ್ಠ ಒಂದು ಕಂಬಳಕ್ಕೆ 10 ಲಕ್ಷ ರೂ.ಗಳನ್ನಾದರೂ ನೀಡಬೇಕು ಎಂದು ಕೋರಿದರು.
Varta_Bharati/url_26_100_13.txt ADDED
@@ -0,0 +1 @@
 
 
1
+ ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪದಡಿ ಇಬ್ಬರು ಈಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್(54) ಎಂಬುವರು ನೀಡಿನ ದೂರಿನನ್ವಯ ಈಡಿ ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ತನಿಖೆಯನ್ನು ನಡೆಸುತ್ತಿದ್ದು, ಈ ಸಂಬಂಧ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಈಡಿ ಅಧಿಕಾರಿಗಳು ಜು.16ರಂದು ಸೂಚಿಸಿದ್ದರು. ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದು, ಈಡಿ ಅಧಿಕಾರಿ ಮುರುಳಿ ಕಣ್ಣನ್ ಅವರು ನನ್ನ ಹೇಳಿಕೆಯನ್ನು ದಾಖಲಿಸಿಕೊಂಡರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ, ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ. ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ, ಆಗ ಕಣ್ಣನ್ ಅವರು ಜು.18ರಂದು ಬನ್ನಿ ಆಗ ಕಡತ ಜೊತೆಗೆ ಇತರೆ ಅಧಿಕಾರಿಗಳನ್ನು ಕರೆಯುತ್ತೇನೆಂದು ಹೇಳಿದರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಮತ್ತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ, ಅವರು ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ, ಈಡಿಯವರು ಕೊಡಲಿಲ್ಲ. ನಂತರ ಪುನಃ ನನ್ನನ್ನು ಪ್ರಶ್ನೆ ಕೇಳುತ್ತಾರೆ. ಆದರೆ, ಈ ಸಲ ಯಾವುದೇ ಲಿಖಿತ ರೂಪದಲ್ಲಿ ಪ್ರಶ್ನೆ ನೀಡುವುದಿಲ್ಲ. ಪ್ರಕರಣದಲ್ಲಿ ನನ್ನದು ಯಾವುದು ತಪ್ಪಿಲ್ಲ ಎಂದು ಹೇಳಿದರೂ, ಸಹ ನಿಮ್ಮನ್ನು ಬಂಧಿಸುತ್ತೇವೆಂದು ಅಧಿಕಾರಿಗಳು ಧಮ್ಮಿ ಹಾಕಿದ್ದಾರೆ. ಅಲ್ಲದೆ, ಎರಡು ವರ್ಷ ಆದರೂ ನಿಮಗೆ ಜಾಮೀನು ಸಿಗುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಸರಕಾರದ ಉನ್ನತ ಮಟ್ಟದಲ್ಲಿರುವವರ ಹೆಸರು ಹೇಳಿದರೆ ಈಡಿಯು ನಿಮಗೆ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಬಂಧಿಸುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ. ಆದ್ದರಿಂದ ನನಗೆ ಮಾನಸಿಕ ಹಿಂಸೆ ನೀಡಿದ ಈಡಿ ಅಧಿಕಾರಿ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಕಲ್ಲೇಶ್ ದೂರಿನಲ್ಲಿ ��ತ್ತಾಯಿಸಿದ್ದಾರೆ.
Varta_Bharati/url_26_100_14.txt ADDED
File without changes
Varta_Bharati/url_26_100_15.txt ADDED
@@ -0,0 +1 @@
 
 
1
+ ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪದಡಿ ಇಬ್ಬರು ಈಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್(54) ಎಂಬುವರು ನೀಡಿನ ದೂರಿನನ್ವಯ ಈಡಿ ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ತನಿಖೆಯನ್ನು ನಡೆಸುತ್ತಿದ್ದು, ಈ ಸಂಬಂಧ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಈಡಿ ಅಧಿಕಾರಿಗಳು ಜು.16ರಂದು ಸೂಚಿಸಿದ್ದರು. ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದು, ಈಡಿ ಅಧಿಕಾರಿ ಮುರುಳಿ ಕಣ್ಣನ್ ಅವರು ನನ್ನ ಹೇಳಿಕೆಯನ್ನು ದಾಖಲಿಸಿಕೊಂಡರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ, ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ. ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ, ಆಗ ಕಣ್ಣನ್ ಅವರು ಜು.18ರಂದು ಬನ್ನಿ ಆಗ ಕಡತ ಜೊತೆಗೆ ಇತರೆ ಅಧಿಕಾರಿಗಳನ್ನು ಕರೆಯುತ್ತೇನೆಂದು ಹೇಳಿದರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಮತ್ತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ, ಅವರು ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ, ಈಡಿಯವರು ಕೊಡಲಿಲ್ಲ. ನಂತರ ಪುನಃ ನನ್ನನ್ನು ಪ್ರಶ್ನೆ ಕೇಳುತ್ತಾರೆ. ಆದರೆ, ಈ ಸಲ ಯಾವುದೇ ಲಿಖಿತ ರೂಪದಲ್ಲಿ ಪ್ರಶ್ನೆ ನೀಡುವುದಿಲ್ಲ. ಪ್ರಕರಣದಲ್ಲಿ ನನ್ನದು ಯಾವುದು ತಪ್ಪಿಲ್ಲ ಎಂದು ಹೇಳಿದರೂ, ಸಹ ನಿಮ್ಮನ್ನು ಬಂಧಿಸುತ್ತೇವೆಂದು ಅಧಿಕಾರಿಗಳು ಧಮ್ಮಿ ಹಾಕಿದ್ದಾರೆ. ಅಲ್ಲದೆ, ಎರಡು ವರ್ಷ ಆದರೂ ನಿಮಗೆ ಜಾಮೀನು ಸಿಗುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಸರಕಾರದ ಉನ್ನತ ಮಟ್ಟದಲ್ಲಿರುವವರ ಹೆಸರು ಹೇಳಿದರೆ ಈಡಿಯು ನಿಮಗೆ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಬಂಧಿಸುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ. ಆದ್ದರಿಂದ ನನಗೆ ಮಾನಸಿಕ ಹಿಂಸೆ ನೀಡಿದ ಈಡಿ ಅಧಿಕಾರಿ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಕಲ್ಲೇಶ್ ದೂರಿನಲ್ಲಿ ��ತ್ತಾಯಿಸಿದ್ದಾರೆ.
Varta_Bharati/url_26_100_16.txt ADDED
@@ -0,0 +1 @@
 
 
1
+ ಬೆಂಗಳೂರು : ಬೆಂಗಳೂರು ಮತ್ತು ಮಂಗಳೂರು ರಸ್ತೆ ಅಭಿವೃಧ್ಧಿ ಕುರಿತಾಗಿ ಚರ್ಚೆ ಮಾಡಲು ಮಂಗಳೂರಿನಲ್ಲಿ ಸಭೆಯನ್ನು ನಡೆಸಿ, ಸಲಹೆಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಮತ್ತು ಮಂಗಳೂರಿಗೆ ರಸ್ತೆ ಸಂಪರ್ಕವು ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿದ್ದು, ರಾಜ್ಯ ಸರಕಾರ ಸಲಹೆಗಳನ್ನು ಮಾತ್ರ ಕೊಡಬಹುದು. ಆದರೆ ಕೇಂದ್ರ ಸರಕಾರವೇ ಕ್ರಮ ವಹಿಸಬೇಕು ಎಂದರು.
Varta_Bharati/url_26_100_17.txt ADDED
File without changes
Varta_Bharati/url_26_100_18.txt ADDED
@@ -0,0 +1 @@
 
 
1
+ ಬೆಂಗಳೂರು : ಬೆಂಗಳೂರು ಮತ್ತು ಮಂಗಳೂರು ರಸ್ತೆ ಅಭಿವೃಧ್ಧಿ ಕುರಿತಾಗಿ ಚರ್ಚೆ ಮಾಡಲು ಮಂಗಳೂರಿನಲ್ಲಿ ಸಭೆಯನ್ನು ನಡೆಸಿ, ಸಲಹೆಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಮತ್ತು ಮಂಗಳೂರಿಗೆ ರಸ್ತೆ ಸಂಪರ್ಕವು ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿದ್ದು, ರಾಜ್ಯ ಸರಕಾರ ಸಲಹೆಗಳನ್ನು ಮಾತ್ರ ಕೊಡಬಹುದು. ಆದರೆ ಕೇಂದ್ರ ಸರಕಾರವೇ ಕ್ರಮ ವಹಿಸಬೇಕು ಎಂದರು.
Varta_Bharati/url_26_100_19.txt ADDED
@@ -0,0 +1 @@
 
 
1
+ ಬೆಂಗಳೂರು : ಅಪೆಕ್ಸ್ ಬ್ಯಾಂಕ್ ರಾಜ್ಯ ಸರಕಾರದ ಅಧೀನದಲ್ಲಿಲ್ಲ. ಅದೊಂದು ಶೆಡ್ಯೂಲ್ಡ್ ಬ್ಯಾಂಕ್. ನಿರ್ದಿಷ್ಟವಾಗಿ ಈ ಬ್ಯಾಂಕ್‍ನಲ್ಲಿ ಯಾವುದಾದರೂ ಹಗರಣ ನಡೆದಿರುವ ಕುರಿತು ಮಾಹಿತಿ, ದಾಖಲೆ ನೀಡಿದರೆ ಸರಕಾರ ತನಿಖೆ ನಡೆಸಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ಆರ್‌ಬಿಐ ಸುತ್ತೋಲೆಯಂತೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವವರ ಮಾಹಿತಿಯನ್ನು ಗ್ರಾಹಕರ ಒಪ್ಪಿಗೆ ಇಲ್ಲದೆ ಬಹಿರಂಗ ಮಾಡುವಂತಿಲ್ಲ ಎಂದು ರಾಜಣ್ಣ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆನಂದ್, ಅಪೆಕ್ಸ್ ಬ್ಯಾಂಕ್‍ಗೆ ನಬಾರ್ಡ್‍ನಿಂದ ಎರಡು ಸಾವಿರ ಕೋಟಿ ರೂ.ನೆರವು ಬಂದಿದೆ. ಬಹುತೇಕ ಶಾಸಕರು ಸಕ್ಕರೆ ಕಾರ್ಖಾನೆ ಮಾಡಲು ಅಪೆಕ್ಸ್ ಬ್ಯಾಂಕ್‍ನಿಂದ ಸಾಲ ಪಡೆದಿದ್ದಾರೆ ಎಂದರು. ಕೆಲವು ಸಮರ್ಪಕವಾದ ದಾಖಲೆಗಳನ್ನು ನೀಡದೆ ಸಾಲ ಪಡೆದಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ಆಗಿದೆ. ಹೈಕೋರ್ಟ್ ಸಹ ಈ ಬಗ್ಗೆ ಪ್ರಶ್ನೆ ಎತ್ತಿದೆ. ಡಿಸಿಸಿ ಬ್ಯಾಂಕ್‍ಗಳಲ್ಲಿ ನಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸಾಲ ಸಿಗುತ್ತಿಲ್ಲ. ಆದರೆ, ಉದ್ಯಮಿಗಳಿಗೆ ಮಾತ್ರ ಸಾಲ ನೀಡುತ್ತಿದ್ದಾರೆ. ಇಲ್ಲಿ ಸಾವಿರಾರು ಕೋಟಿ ರೂ. ಹಗರಣಗಳು ಆಗಿವೆ ಎಂದು ಆನಂದ್ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಅಪೇಕ್ಸ್ ಬ್ಯಾಂಕ್ ನಲ್ಲಿ ಯಾವುದೇ ಹಗರಣ ನಡೆದಿದ್ದರೂ ತನಿಖೆ ಮಾಡಿಸುತ್ತೇವೆ. ಒಂದು ವೇಳೆ ಅಂತಹ ಯಾವುದಾದರೂ ನಿರ್ದಿಷ್ಟ ಪ್ರಕರಣ ಗಮನಕ್ಕೆ ತಂದರೆ ತನಿಖೆ ಮಾಡಿಸುತ್ತೇವೆ ಎಂದರು.
Varta_Bharati/url_26_100_2.txt ADDED
File without changes
Varta_Bharati/url_26_100_20.txt ADDED
File without changes
Varta_Bharati/url_26_100_21.txt ADDED
@@ -0,0 +1 @@
 
 
1
+ ಬೆಂಗಳೂರು : ಅಪೆಕ್ಸ್ ಬ್ಯಾಂಕ್ ರಾಜ್ಯ ಸರಕಾರದ ಅಧೀನದಲ್ಲಿಲ್ಲ. ಅದೊಂದು ಶೆಡ್ಯೂಲ್ಡ್ ಬ್ಯಾಂಕ್. ನಿರ್ದಿಷ್ಟವಾಗಿ ಈ ಬ್ಯಾಂಕ್‍ನಲ್ಲಿ ಯಾವುದಾದರೂ ಹಗರಣ ನಡೆದಿರುವ ಕುರಿತು ಮಾಹಿತಿ, ದಾಖಲೆ ನೀಡಿದರೆ ಸರಕಾರ ತನಿಖೆ ನಡೆಸಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ಆರ್‌ಬಿಐ ಸುತ್ತೋಲೆಯಂತೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವವರ ಮಾಹಿತಿಯನ್ನು ಗ್ರಾಹಕರ ಒಪ್ಪಿಗೆ ಇಲ್ಲದೆ ಬಹಿರಂಗ ಮಾಡುವಂತಿಲ್ಲ ಎಂದು ರಾಜಣ್ಣ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆನಂದ್, ಅಪೆಕ್ಸ್ ಬ್ಯಾಂಕ್‍ಗೆ ನಬಾರ್ಡ್‍ನಿಂದ ಎರಡು ಸಾವಿರ ಕೋಟಿ ರೂ.ನೆರವು ಬಂದಿದೆ. ಬಹುತೇಕ ಶಾಸಕರು ಸಕ್ಕರೆ ಕಾರ್ಖಾನೆ ಮಾಡಲು ಅಪೆಕ್ಸ್ ಬ್ಯಾಂಕ್‍ನಿಂದ ಸಾಲ ಪಡೆದಿದ್ದಾರೆ ಎಂದರು. ಕೆಲವು ಸಮರ್ಪಕವಾದ ದಾಖಲೆಗಳನ್ನು ನೀಡದೆ ಸಾಲ ಪಡೆದಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ಆಗಿದೆ. ಹೈಕೋರ್ಟ್ ಸಹ ಈ ಬಗ್ಗೆ ಪ್ರಶ್ನೆ ಎತ್ತಿದೆ. ಡಿಸಿಸಿ ಬ್ಯಾಂಕ್‍ಗಳಲ್ಲಿ ನಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸಾಲ ಸಿಗುತ್ತಿಲ್ಲ. ಆದರೆ, ಉದ್ಯಮಿಗಳಿಗೆ ಮಾತ್ರ ಸಾಲ ನೀಡುತ್ತಿದ್ದಾರೆ. ಇಲ್ಲಿ ಸಾವಿರಾರು ಕೋಟಿ ರೂ. ಹಗರಣಗಳು ಆಗಿವೆ ಎಂದು ಆನಂದ್ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಅಪೇಕ್ಸ್ ಬ್ಯಾಂಕ್ ನಲ್ಲಿ ಯಾವುದೇ ಹಗರಣ ನಡೆದಿದ್ದರೂ ತನಿಖೆ ಮಾಡಿಸುತ್ತೇವೆ. ಒಂದು ವೇಳೆ ಅಂತಹ ಯಾವುದಾದರೂ ನಿರ್ದಿಷ್ಟ ಪ್ರಕರಣ ಗಮನಕ್ಕೆ ತಂದರೆ ತನಿಖೆ ಮಾಡಿಸುತ್ತೇವೆ ಎಂದರು.
Varta_Bharati/url_26_100_22.txt ADDED
@@ -0,0 +1 @@
 
 
1
+ ಬೆಂಗಳೂರು : ಈ ಬಾರಿ ಮಳೆ ಹೆಚ್ಚಾಗಿರುವ ಪರಿಣಾಮ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಅಡಿ ಅನುದಾನ ಘೋಷಣೆ ಮಾಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಹರೀಶ್ ಪೂಂಜ ವಿಷಯ ಪ್ರಸ್ತಾಪಿಸಿ, ಮಳೆಯಿಂದಾಗಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅನುದಾನ ಬೇಕಾಗಿದ್ದು, ರಾಜ್ಯ ಸರಕಾರ ಗಮನ ಹರಿಸಬೇಕು ಎಂದು ಹೇಳಿದರು. ಈ ಹಿಂದೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು. ಅದೇ ರೀತಿ ಉತ್ತರ ಕರ್ನಾಟಕ ಭಾಗಕ್ಕೂ ವಿಶೇಷ ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿಕೊಂಡು ಬರಲಾಗುತ್ತಿದೆ. ಇದೇ ಮಾದರಿಯಲ್ಲಿ ಇದೀಗ ಕರಾವಳಿ ಭಾಗಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದರು. ಕರಾವಳಿ ಭಾಗ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಅಗತ್ಯವಿದೆ. ಶಾಸಕರ ಅನುದಾನದಲ್ಲಿ ವ್ಯತ್ಯಾಸ ಬೇಡ. ಅಲ್ಲದೇ, ಹೊಸ ಸರಕಾರ ಬಂದ ನಂತರ ಅನುದಾನ ತೀರ ಕಡಿಮೆ ಆಗಿದೆ ಎಂದು ಅವರು ಉಲ್ಲೇಖಿಸಿದರು. ಇದಕ್ಕೆ ದನಿಗೂಡಿಸಿದ ಸುನೀಲ್ ಕುಮಾರ್, ಎನ್‍ಡಿಆರ್‌ಎಫ್ ಅಡಿ ಅನುದಾನ ನೀಡಿದರೆ ರಸ್ತೆ ದುರಸ್ಥಿ ಸಾಧ್ಯವೇ ಇಲ್ಲ. ಲೋಕೋಪಯೋಗಿ ಇಲಾಖೆ ಅಡಿಯಲ್ಲಿಯೇ ಅನುದಾನ ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಹೇಳಿದರು. ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ, ಈ ಹಿಂದೆ ಅನಾಹುತ ಸಂಭವಿಸಿದಾಗ ನಾವು ಅನುದಾನ ನೀಡುವ ಸಂದರ್ಭದಲ್ಲಿ ಅಲ್ಲಿ ಯಾವ ಪಕ್ಷ ಇದೆ ಎಂದು ನೋಡಿಲ್ಲ. ಅತಿಯಾದ ತಾರತಮ್ಯ ಮಾಡಲು ಹೋಗಬೇಡಿ. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಲಿ ಎಂದು ತಿಳಿಸಿದರು. ಇದಕ್ಕೆ ಉತ್ತರಿಇದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ತಾತ್ಕಲಿಕವಾಗಿ ಕ್ರಮ ಕೈಗೊಂಡು ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.
Varta_Bharati/url_26_100_23.txt ADDED
File without changes
Varta_Bharati/url_26_100_24.txt ADDED
@@ -0,0 +1 @@
 
 
1
+ ಬೆಂಗಳೂರು : ಈ ಬಾರಿ ಮಳೆ ಹೆಚ್ಚಾಗಿರುವ ಪರಿಣಾಮ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಅಡಿ ಅನುದಾನ ಘೋಷಣೆ ಮಾಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಹರೀಶ್ ಪೂಂಜ ವಿಷಯ ಪ್ರಸ್ತಾಪಿಸಿ, ಮಳೆಯಿಂದಾಗಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅನುದಾನ ಬೇಕಾಗಿದ್ದು, ರಾಜ್ಯ ಸರಕಾರ ಗಮನ ಹರಿಸಬೇಕು ಎಂದು ಹೇಳಿದರು. ಈ ಹಿಂದೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು. ಅದೇ ರೀತಿ ಉತ್ತರ ಕರ್ನಾಟಕ ಭಾಗಕ್ಕೂ ವಿಶೇಷ ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿಕೊಂಡು ಬರಲಾಗುತ್ತಿದೆ. ಇದೇ ಮಾದರಿಯಲ್ಲಿ ಇದೀಗ ಕರಾವಳಿ ಭಾಗಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದರು. ಕರಾವಳಿ ಭಾಗ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಅಗತ್ಯವಿದೆ. ಶಾಸಕರ ಅನುದಾನದಲ್ಲಿ ವ್ಯತ್ಯಾಸ ಬೇಡ. ಅಲ್ಲದೇ, ಹೊಸ ಸರಕಾರ ಬಂದ ನಂತರ ಅನುದಾನ ತೀರ ಕಡಿಮೆ ಆಗಿದೆ ಎಂದು ಅವರು ಉಲ್ಲೇಖಿಸಿದರು. ಇದಕ್ಕೆ ದನಿಗೂಡಿಸಿದ ಸುನೀಲ್ ಕುಮಾರ್, ಎನ್‍ಡಿಆರ್‌ಎಫ್ ಅಡಿ ಅನುದಾನ ನೀಡಿದರೆ ರಸ್ತೆ ದುರಸ್ಥಿ ಸಾಧ್ಯವೇ ಇಲ್ಲ. ಲೋಕೋಪಯೋಗಿ ಇಲಾಖೆ ಅಡಿಯಲ್ಲಿಯೇ ಅನುದಾನ ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಹೇಳಿದರು. ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ, ಈ ಹಿಂದೆ ಅನಾಹುತ ಸಂಭವಿಸಿದಾಗ ನಾವು ಅನುದಾನ ನೀಡುವ ಸಂದರ್ಭದಲ್ಲಿ ಅಲ್ಲಿ ಯಾವ ಪಕ್ಷ ಇದೆ ಎಂದು ನೋಡಿಲ್ಲ. ಅತಿಯಾದ ತಾರತಮ್ಯ ಮಾಡಲು ಹೋಗಬೇಡಿ. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಲಿ ಎಂದು ತಿಳಿಸಿದರು. ಇದಕ್ಕೆ ಉತ್ತರಿಇದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ತಾತ್ಕಲಿಕವಾಗಿ ಕ್ರಮ ಕೈಗೊಂಡು ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.
Varta_Bharati/url_26_100_25.txt ADDED
@@ -0,0 +1 @@
 
 
1
+ ಬೆಂಗಳೂರು : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಉತ್ಪಾದಿಸಿರುವ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತದ ತಳಿ 40 ವರ್ಷಗಳ ಹಿಂದೆ ಕೇರಳದಿಂದ ಪರಿಚಯಸಲ್ಪಟ್ಟ ಎಂಓ-4 ಗಿಂತಲೂ ಹೆಚ್ಚು ಇಳುವರಿ ಹಾಗೂ ರೋಗನಿರೋಧಕ ಸಾಮರ್ಥ್ಯ ಹೊಂದಿದೆ. ಹೀಗಾಗಿ ಆ ಬಿತ್ತನೆ ಬೀಜ ಪೂರೈಕೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಬರ ಸ್ಥಿತಿಯಿಂದ ಉತ್ಪಾದನೆ ಕೊರತೆಯಾದರೂ ಕರಾವಳಿಗೆ ಜಿಲ್ಲೆಗಳಿಗೆ 1,492 ಕ್ವಿಂಟಾಲ್ ಬಿತ್ತನೆಬೀಜ ಪೂರೈಸಿದೆ. ಜೊತೆಗೆ ಬೀಜ ನಿಗಮ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿವಿ ಮೂಲಕ 959 ಕ್ವಿಂಟಾಲ್ ಪ್ರಮಾಣೀಕೃತ ಬಿತ್ತನೆ ಬೀಜ ಪೂರೈಸಿದೆ. ಹೀಗಾಗಿ ಬಿತ್ತನೆಬೀಜ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಹೇಳಿದರು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 1,492 ಕ್ವಿಂಟಾಲ್ ಪ್ರಮಾಣಿತ ಎಂಓ-4 ಭತ್ತದ ಬಿತ್ತನೆ ಬೀಜ ಪೂರೈಸಿದ್ದು ಇದರ ಜೊತೆಗೆ ಸ್ಥಳೀಯವಾಗಿ ಉತ್ಪಾದಿತ ಸಹ್ಯಾದ್ರಿ ಕೆಂಪುಮುಕ್ತಿ 730 ಕ್ವಿಂಟಾಲ್ ಹಾಗೂ 196.50 ಕ್ವಿಂಟಾಲ್ ಉಮಾ ತಳಿ 229 ಕ್ವಿಂಟಾಲ್ ಜ್ಯೋತಿ ತಳಿ ಬಿತ್ತನೆ ಬೀಜಗಳು ಸೇರಿದಂತೆ ಒಟ್ಟು 2,648 ಕ್ವಿಂಟಾಲ್‍ಗೂ ಅಧಿಕ ಬಿತ್ತನೆಬೀಜಗಳನ್ನು ರಾಜ್ಯ ಬೀಜ ನಿಗಮದಿಂದ ರೈತ ಸಂಪರ್ಕ ಕೇಂದ್ರಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಕರಾವಳಿ ಜಿಲ್ಲೆಗಳಿಗೆ ಸುಮಾರು 2,400 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಬೇಡಿಕೆ ಇತ್ತು, ಇದರಲ್ಲಿ 1492.21 ಕ್ವಿಂಟಾಲ್ ಒಔ-4 ಹಾಗೂ 959 ಕ್ವಿಂಟಾಲ್ ಸಹ್ಯಾದ್ರಿ ಕೆಂಪುಮುಕ್ತಿ ಬಿತ್ತನೆ ಬೀಜ ಸರಬರಾಜು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Varta_Bharati/url_26_100_26.txt ADDED
File without changes
Varta_Bharati/url_26_100_27.txt ADDED
@@ -0,0 +1 @@
 
 
1
+ ಬೆಂಗಳೂರು : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಉತ್ಪಾದಿಸಿರುವ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತದ ತಳಿ 40 ವರ್ಷಗಳ ಹಿಂದೆ ಕೇರಳದಿಂದ ಪರಿಚಯಸಲ್ಪಟ್ಟ ಎಂಓ-4 ಗಿಂತಲೂ ಹೆಚ್ಚು ಇಳುವರಿ ಹಾಗೂ ರೋಗನಿರೋಧಕ ಸಾಮರ್ಥ್ಯ ಹೊಂದಿದೆ. ಹೀಗಾಗಿ ಆ ಬಿತ್ತನೆ ಬೀಜ ಪೂರೈಕೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಬರ ಸ್ಥಿತಿಯಿಂದ ಉತ್ಪಾದನೆ ಕೊರತೆಯಾದರೂ ಕರಾವಳಿಗೆ ಜಿಲ್ಲೆಗಳಿಗೆ 1,492 ಕ್ವಿಂಟಾಲ್ ಬಿತ್ತನೆಬೀಜ ಪೂರೈಸಿದೆ. ಜೊತೆಗೆ ಬೀಜ ನಿಗಮ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿವಿ ಮೂಲಕ 959 ಕ್ವಿಂಟಾಲ್ ಪ್ರಮಾಣೀಕೃತ ಬಿತ್ತನೆ ಬೀಜ ಪೂರೈಸಿದೆ. ಹೀಗಾಗಿ ಬಿತ್ತನೆಬೀಜ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಹೇಳಿದರು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 1,492 ಕ್ವಿಂಟಾಲ್ ಪ್ರಮಾಣಿತ ಎಂಓ-4 ಭತ್ತದ ಬಿತ್ತನೆ ಬೀಜ ಪೂರೈಸಿದ್ದು ಇದರ ಜೊತೆಗೆ ಸ್ಥಳೀಯವಾಗಿ ಉತ್ಪಾದಿತ ಸಹ್ಯಾದ್ರಿ ಕೆಂಪುಮುಕ್ತಿ 730 ಕ್ವಿಂಟಾಲ್ ಹಾಗೂ 196.50 ಕ್ವಿಂಟಾಲ್ ಉಮಾ ತಳಿ 229 ಕ್ವಿಂಟಾಲ್ ಜ್ಯೋತಿ ತಳಿ ಬಿತ್ತನೆ ಬೀಜಗಳು ಸೇರಿದಂತೆ ಒಟ್ಟು 2,648 ಕ್ವಿಂಟಾಲ್‍ಗೂ ಅಧಿಕ ಬಿತ್ತನೆಬೀಜಗಳನ್ನು ರಾಜ್ಯ ಬೀಜ ನಿಗಮದಿಂದ ರೈತ ಸಂಪರ್ಕ ಕೇಂದ್ರಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಕರಾವಳಿ ಜಿಲ್ಲೆಗಳಿಗೆ ಸುಮಾರು 2,400 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಬೇಡಿಕೆ ಇತ್ತು, ಇದರಲ್ಲಿ 1492.21 ಕ್ವಿಂಟಾಲ್ ಒಔ-4 ಹಾಗೂ 959 ಕ್ವಿಂಟಾಲ್ ಸಹ್ಯಾದ್ರಿ ಕೆಂಪುಮುಕ್ತಿ ಬಿತ್ತನೆ ಬೀಜ ಸರಬರಾಜು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Varta_Bharati/url_26_100_28.txt ADDED
@@ -0,0 +1 @@
 
 
1
+ ಬೆಂಗಳೂರು: ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಸರಕಾರದಿಂದ ಸೋಮವಾರ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸರಕಾರಿ ನೌಕರರಿಗೆ ನೀಡಿದ್ದ ಬಹುದೊಡ್ಡ ಭರವಸೆಯನ್ನು ಈಡೇರಿಸುವ ಮೂಲಕ ರಾಜ್ಯ ಸರಕಾರವು ನುಡಿದಂತೆ ನಡೆದಿದೆʼ ಎಂದು ಪ್ರಕಟಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಆದೇಶ ಹೊರಡಿಸಿದ್ದು, 2022ರ ಜುಲೈ 1ರಿಂದ ಜಾರಿಗೆ ಬರುವಂತೆ 7ನೆ ವೇತನ ಆಯೋಗದ ವರದಿಯಂತೆ ವೇತನ ಜಾರಿ ಗೊಳಿಸುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಮಾಡಲಾಗಿದೆ. ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಇದರಿಂದ ಸರಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿವಿಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ 20,208 ಕೋಟಿ ರೂ.ಹೆಚ್ಚುವರಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Varta_Bharati/url_26_100_29.txt ADDED
File without changes
Varta_Bharati/url_26_100_3.txt ADDED
@@ -0,0 +1 @@
 
 
1
+ ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿದ್ದ ಬಿ. ಕಲ್ಲೇಶಪ್ಪ ಅವರಿಗೆ ಇ.ಡಿ ಆಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮಂಗಳವಾರ ಧರಣಿ ನಡೆಸಿದರು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ‘ಕಾನೂನು ರೀತಿಯ ಹೋರಾಟ ಮಾಡಲು ನಾವು ತಯಾರಿದ್ದೇವೆ. ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ‘ನನಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಕಲ್ಲೇಶ್‌ ಅವರನ್ನು ವಿಚಾರಣೆಗೆ ಕರೆದು ಬೆದರಿಸಿ ನನ್ನ ಹೆಸರು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ವಿಚಾರವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾವು ಪ್ರಸ್ತಾಪಿಸುತ್ತೇವೆ. ರಾಜಕೀಯ ದ್ವೇಷ, ರಾಜಕೀಯ ಸೇಡಿನ ಬಗ್ಗೆ ತೀವ್ರವಾಗಿ ಖಂಡಿಸುತ್ತೇವೆ. ಹೈಕಮಾಂಡ್ ನಾಯಕರ ಜೊತೆಗೂ ನಾವು ಈ ಬಗ್ಗೆ ಮಾತನಾಡಿದ್ದೇವೆ. ಲೋಕಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲು ಹೇಳಿದ್ದೇವೆ’ ಎಂದರು.ವಾಲ್ಮೀಕಿ ಹಗರಣಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ, ಈ ಪ್ರಕರಣ ಮುಂದಿಟ್ಟು ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ. ಇಡಿ ಅಧಿಕಾರಿಗಳು ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸರಿಗೆ ಕಲ್ಲೇಶ್‌ ಅವರು ದೂರು ನೀಡಿದ್ದು ಎಫ್‌ಐಆರ್‌ ಕೂಡಾ ದಾಖಲಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದರು.‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಎಸ್ಐಟಿ, ಸಿಬಿಐ, ಇ.ಡಿ ಹೀಗೆ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣದಲ್ಲಿ ಮೂರು ತನಿಖಾ ಸಂಸ್ಥೆಗಳು ತನಿಖೆ ಮಾಡುತ್ತಿರುವುದು ವಿಶೇಷ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಈಡಿ ತನಿಖೆಯೇ ಮಾಡಿಲ್ಲ. ಸಿಬಿಐಗೂ ಕೊಟ್ಟಿಲ್ಲ. ಕೇಂದ್ರದಲ್ಲಿ ಅವರದ್ದೇ (ಬಿಜೆಪಿ) ಸರ್ಕಾರ ಇರುವುದರಿಂದ ಈಗ ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ ಎಂದು ಹೇಳುತ್ತಿದ್ದಾರೆ’ ಎಂದರು.ನಾವು ಎಸ್ಐಟಿ ರಚನೆ ಮಾಡಿದ ಮೇಲೆ ತ್ವರಿತವಾಗಿ ತನಿಖೆ ನಡೆಯುತ್ತಿದ್ದು, ಶೇ 90ರಷ್ಟು ತನಿಖೆ ಮುಗಿದಿದೆ. ಅಗತ್���ವಿರುವಪ್ರಕರಣಗಳನ್ನು ನಾವು ಸಿಬಿಐಗೆ ಕೊಟ್ಟಿದ್ದೇವೆ. ₹ 25 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸಿಬಿಐ ತನಿಖೆ ಮಾಡಲಿ. ನಮ್ಮದೇನು‌ ತಕರಾರು ಇಲ್ಲ. ಆದರೆ ಕಾನೂನು ಬಾಹಿರವಾಗಿ ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ಮಾಡಬಾರದು. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಬಾರದು’ ಎಂದರು.‘ನಿಗಮದಲ್ಲಿ ₹ 187 ಕೋಟಿ ದುರುಪಯೋಗ ಆಗಿದೆ ಎಂದು ವಿರೋಧ ಪಕ್ಷದವರು ಪದೇ ಪದೇ ಹೇಳುತ್ತಿದ್ದಾರೆ. ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ನಿಂದ ತೆಲಂಗಾಣಕ್ಕೆ ಹೋಗಿರುವುದು ₹ 89.63 ಕೋಟಿ ಮಾತ್ರ. ಅದರಲ್ಲಿ ₹ 34 ಕೋಟಿ ನಗದು ವಸೂಲಿ ಆಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಶಾಸಕ ದದ್ದಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದರು.‘ಅಕ್ರಮವಾಗಿ ಹಣ ವರ್ಗಾವಣೆಯಾಗಲು ಬ್ಯಾಂಕಿನವರು ಕಾರಣ ಎಂದು ಬ್ಯಾಂಕಿನ ಅಧಿಕಾರಿಗಳೇ ದೂರು ಕೊಟ್ಟಿದ್ದಾರೆ. ಹೀಗಾಗಿ ಸಿಬಿಐನವರು ತನಿಖೆ ಮಾಡುತ್ತಿದ್ದಾರೆ. ಆದರೆ ಈ ಮಧ್ಯೆ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಆದೇಶ ಇತ್ತು ಎಂದು ಬರೆದುಕೊಡುವಂತೆ ಇಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
Varta_Bharati/url_26_100_30.txt ADDED
@@ -0,0 +1 @@
 
 
1
+ ಬೆಂಗಳೂರು: ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಸರಕಾರದಿಂದ ಸೋಮವಾರ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸರಕಾರಿ ನೌಕರರಿಗೆ ನೀಡಿದ್ದ ಬಹುದೊಡ್ಡ ಭರವಸೆಯನ್ನು ಈಡೇರಿಸುವ ಮೂಲಕ ರಾಜ್ಯ ಸರಕಾರವು ನುಡಿದಂತೆ ನಡೆದಿದೆʼ ಎಂದು ಪ್ರಕಟಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಆದೇಶ ಹೊರಡಿಸಿದ್ದು, 2022ರ ಜುಲೈ 1ರಿಂದ ಜಾರಿಗೆ ಬರುವಂತೆ 7ನೆ ವೇತನ ಆಯೋಗದ ವರದಿಯಂತೆ ವೇತನ ಜಾರಿ ಗೊಳಿಸುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಮಾಡಲಾಗಿದೆ. ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಇದರಿಂದ ಸರಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿವಿಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ 20,208 ಕೋಟಿ ರೂ.ಹೆಚ್ಚುವರಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Varta_Bharati/url_26_100_31.txt ADDED
@@ -0,0 +1 @@
 
 
1
+ ಬೆಂಗಳೂರು : 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ‘ಡೇ ಕೇರ್ ಕೀಮೊ ಥೆರಪಿ ಕೇಂದ್ರ’ಗಳನ್ನು ಆರೋಗ್ಯ ಇಲಾಖೆಯಡಿಯಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ತಡೆಗಟ್ಟಲು ಪ್ರಸಕ್ತ ವರ್ಷದ ಬಜೆಟ್‍ನಂತೆ ಯಂತ್ರಗಳ ಖರೀದಿಗಾಗಿ ಅನುದಾನ ಅನುಮೋದನೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಸ್ತನ ಕ್ಯಾನ್ಸರ್ ತಪಾಸಣೆಗಾಗಿ 20 ಜಿಲ್ಲಾ ಆಸ್ಪತ್ರೆಗಳಿಗೆ ಡಿಜಿಟಲ್ ಮೊಮೋಗ್ರಾಮ್ ಯಂತ್ರಗಳನ್ನು ಟೆಂಡರ್ ಮುಖಾಂತರ ಖರೀದಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ಎಸ್‍ಸಿಡಿ ವಿಭಾಗದಲ್ಲಿ ಮೂರು ಕ್ಯಾನ್ಸರ್ ಗಳಾದ ಬಾಯಿ, ಸ್ತನ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಗಳ ತಪಾಸಣೆ ಪತ್ತೆ ಹಚ್ಚುವಿಕೆ ಹಾಗೂ ತೃತೀಯ ಹಂತದ ಚಿಕಿತ್ಸೆ ರಾನೆಯ ಕಾರ್ಯಕ್ರಮಗಳನ್ನು ಇಲಾಖೆಯ ಪೋರ್ಟಲ್‍ನಲ್ಲಿ ದಾಖಲೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ 35-40ರ ವಯಸ್ಸಿನ ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದಿಲ್ಲ. ಸ್ವಯಂ ದೈಹಿಕ ಪರೀಕ್ಷೆ ಮುಖಾಂತರ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಬಾಯಿ ಪರೀಕ್ಷೆ ಮೂಲಕ ಬಾಯಿ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಸಂಶಯಾಸ್ಪದ ಪ್ರಕರಣಗಳ ಹೆಚ್ಚಿನ ತಪಾಸಣೆಗಾಗಿ ಅಂದರೆ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಹೆಚ್ಚಿನ ಚಿಕಿತ್ಸೆಗಾಗಿ ತೃತೀಯ ಹಂತದ ಆಸ್ಪತ್ರೆಗಳಿಗೆ ಎಬಿ-ಎಆರ್‌ ಕೆ ಅಡಿಯಲ್ಲಿ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.
Varta_Bharati/url_26_100_32.txt ADDED
File without changes
Varta_Bharati/url_26_100_33.txt ADDED
@@ -0,0 +1 @@
 
 
1
+ ಬೆಂಗಳೂರು : 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ‘ಡೇ ಕೇರ್ ಕೀಮೊ ಥೆರಪಿ ಕೇಂದ್ರ’ಗಳನ್ನು ಆರೋಗ್ಯ ಇಲಾಖೆಯಡಿಯಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ತಡೆಗಟ್ಟಲು ಪ್ರಸಕ್ತ ವರ್ಷದ ಬಜೆಟ್‍ನಂತೆ ಯಂತ್ರಗಳ ಖರೀದಿಗಾಗಿ ಅನುದಾನ ಅನುಮೋದನೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಸ್ತನ ಕ್ಯಾನ್ಸರ್ ತಪಾಸಣೆಗಾಗಿ 20 ಜಿಲ್ಲಾ ಆಸ್ಪತ್ರೆಗಳಿಗೆ ಡಿಜಿಟಲ್ ಮೊಮೋಗ್ರಾಮ್ ಯಂತ್ರಗಳನ್ನು ಟೆಂಡರ್ ಮುಖಾಂತರ ಖರೀದಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ಎಸ್‍ಸಿಡಿ ವಿಭಾಗದಲ್ಲಿ ಮೂರು ಕ್ಯಾನ್ಸರ್ ಗಳಾದ ಬಾಯಿ, ಸ್ತನ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಗಳ ತಪಾಸಣೆ ಪತ್ತೆ ಹಚ್ಚುವಿಕೆ ಹಾಗೂ ತೃತೀಯ ಹಂತದ ಚಿಕಿತ್ಸೆ ರಾನೆಯ ಕಾರ್ಯಕ್ರಮಗಳನ್ನು ಇಲಾಖೆಯ ಪೋರ್ಟಲ್‍ನಲ್ಲಿ ದಾಖಲೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ 35-40ರ ವಯಸ್ಸಿನ ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದಿಲ್ಲ. ಸ್ವಯಂ ದೈಹಿಕ ಪರೀಕ್ಷೆ ಮುಖಾಂತರ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಬಾಯಿ ಪರೀಕ್ಷೆ ಮೂಲಕ ಬಾಯಿ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಸಂಶಯಾಸ್ಪದ ಪ್ರಕರಣಗಳ ಹೆಚ್ಚಿನ ತಪಾಸಣೆಗಾಗಿ ಅಂದರೆ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಹೆಚ್ಚಿನ ಚಿಕಿತ್ಸೆಗಾಗಿ ತೃತೀಯ ಹಂತದ ಆಸ್ಪತ್ರೆಗಳಿಗೆ ಎಬಿ-ಎಆರ್‌ ಕೆ ಅಡಿಯಲ್ಲಿ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.
Varta_Bharati/url_26_100_34.txt ADDED
@@ -0,0 +1 @@
 
 
1
+ ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ಬಾರಿ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ವಾಡಿಕೆಗಿಂತ ಹೆಚ್ಚುವರಿ ಮಳೆಯಾಗಿದ್ದು, ಭಾರೀ ಮಳೆ, ಗಾಳಿಗೆ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100ಕೋಟಿ ರೂ. ಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದ ಅವರು, "ಜ.1ರಿಂದ ಜು.22ರವರೆಗೆ ಜಿಲ್ಲೆಯ ವಾಡಿಕೆ ಮಳೆ 887ಮಿಮೀ. ಆಗಿದ್ದು, ಈ ಬಾರಿ 1096ಮಿಮೀ. ಮಳೆಯಾಗಿದೆ. ಶೇ.24ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ 7ದಿನಗಳ ವಾಡಿಕೆ ಮಳೆ 124ಮಿಮೀ. ಆಗಿದ್ದು, ಜಿಲ್ಲಾದ್ಯಂತ 329ಮಿಮೀ. ಮಳೆಯಾಗಿದೆ. ಶೇ.166ರಷ್ಟು ಹೆಚ್ಚುವರಿ ಮಳೆಯಾಗಿದೆ" ಎಂದರು. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಗೂ ಮನೆಗಳು, ರಸ್ತೆ. ಸೇತುವೆ ಸೇರಿದಂತೆ ಸಾರ್ವಜನಿಕರ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯ ಜೂನ್-ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100 ಕೋಟಿ. ರೂ.ನಷ್ಟು ಹಾನಿ ಸಂಭವಿಸಿದೆ ಎಂದು ಹೇಳಿದರು.192 ಮನೆಗಳ ಪೈಕಿ 122ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದರೆ, 70 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 37 ಮನೆಗಳಿಗೆ ಹಾನಿಯಾಗಿದ್ದರೆ, ಮೂಡಿಗೆರೆ ತಾಲೂಕಿನಲ್ಲಿ 45, ಕಡೂರು ತಾಲೂಕಿನಲ್ಲಿ 23, ತರೀಕೆರೆ ತಾಲೂಕಿನಲ್ಲಿ 10, ಅಜ್ಜಂಪುರ ತಾಲೂಕಿನಲ್ಲಿ 9, ಕೊಪ್ಪ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 7, ಎನ್.ಆರ್.ಪುರ ತಾಲೂಕಿನಲ್ಲಿ 22 ಹಾಗೂ ಕಳಸ ತಾಲೂಕಿನಲ್ಲಿ 12 ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಪ್ರತೀ ಮನೆಗಳಿಗೆ 1.20ಲಕ್ಷ ರೂ. ಪಾವತಿಸಲಾಗಿದ್ದು, ಒಟ್ಟಾರೆ 70.59ಲಕ್ಷ ರೂ. ಪರಿಹಾರ ನೀಡಲಾಗಿದೆ. 72 ಮನೆಗಳಿಗೆ ಪರಿಹಾರ ನೀಡಲು ಬಾಕಿ ಇದ್ದು, 43 ಅನಧೀಕೃತ ಮನೆಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ 4 ಜಾನುವಾರುಗಳು ಮೃತಪಟ್ಟಿದ್ದು, ತಲಾ 37,500 ರೂ. ನಂತೆ ಪರಿಹಾರಧನ ವಿತರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ 41 ಸೇತುವೆ ಹಾಗೂ 8ಕಿಮೀ ರಸ್ತೆಗೆ ಹಾನಿಯಾಗಿದ್ದು, ಒಟ್ಟು 56ಕೋಟಿ ರೂ. ಹಾನಿ ಸಂಭವಿಸಿದೆ. ಪಿಆರ್‌ಇಡಿ ಇಲಾಖೆಯ 339 ಕಿಮೀ ರಸ್ತೆ, 27 ಕಿರುಸೇತುವೆಗಳು, 10 ಶಾಲಾ ಕಟ್ಟಡಗಳು ಹಾಗೂ 7 ನೀರಿನ ಟ್ಯಾಂಕ್‍ಗಳಿಗೆ ಹಾನಿಯಾಗಿದ್ದು, ಒಟ್ಟು 48ಕೋಟಿ ರೂ. ಹಾನಿ ಸಂಭವಿಸಿದೆ. ರಸ್ತೆ, ಸೇತುವೆಗಳ ದುರಸ್ತಿಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, 15 ದಿನಗಳೊಳಗೆ ದುರಸ್ತಿ ಕೆಲಸ ಪೂರ್ಣಗೊಳಿಸಲು ಸಂಬಂಧಿಸಿದ ಅ��ಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮಳೆಯಿಂದಾಗಿ ಜಿಲ್ಲಾದ್ಯಂತ 1849 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈ ಪೈಕಿ 1493 ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ. ವಿದ್ಯುತ್ ಕಂಬಗಳು ಉರುಳಿರುವ ಕೆಲ ಕುಗ್ರಾಮಗಳಲ್ಲಿ ಕಂಬಗಳನ್ನು ಬದಲಾಯಿಸಲು ಸಮಸ್ಯೆ ಇರುವುದರಿಂದ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.ಜಿಲ್ಲಾದ್ಯಂತ 80 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಅಂದಾಜು 19 ಲಕ್ಷ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು ತೆರವು ಕೆಲಸ ಪೂರ್ಣಗೊಳಿಸಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದ ಭಾಗಗಳಲ್ಲಿ ಸಂಪರ್ಕ ಪುನಾರಂಭವಾಗಿದೆ. ಅತೀವೃಷ್ಟಿಯಿಂದಾಗಿ ಹಾನಿ ಸಂಭವಿಸಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ, ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡೂರು, ಅಜ್ಜಂಪುರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಪರಿಹಾರ ಕ್ರಮಗಳಿಗಾಗಿ ಕೊಪ್ಪ, ಕಳಸ ತಾಲೂಕಿಗೆ ನಿಯೋಜಿಸಲಾಗಿದೆ. ಜಿಲ್ಲಾದ್ಯಂತ 77 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸದ್ಯ ಇಬ್ಬರು ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು. ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸದ್ಯ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೆದ್ದಾರಿ ಭಾಗದಲ್ಲಿ ತೆರವು ಮಾಡಬೇಕಾದ ಮರಗಳನ್ನು ಗುರುತಿಸಿ ತೆರವು ಕಾರ್ಯ ಮಾಡಲಾಗಿದೆ. ಶೃಂಗೇರಿ-ಮಂಗಳೂರು-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಲಾಗಿದೆ. ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು. ಎಸ್ಪಿ ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಕೀರ್ತನಾ ಸುದ್ದಿಗೋಷ್ಠಿಯಲ್ಲಿದ್ದರು. ʼಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ಭೂಕುಸಿತ ಉಂಟಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಗಿರಿಭಾಗಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಮಳೆ ಕಡಿಮೆಯಾಗುವ ತನಕ ತಮ್ಮ ಪ್ರವಾಸವನ್ನು ಮುಂದೂಡುವಂತೆ ಸೂಚಿಸಲಾಗಿದೆʼ- ಮೀನಾ ನಾಗರಾಜ್, ಜಿಲ್ಲಾಧಿಕಾರಿ
Varta_Bharati/url_26_100_35.txt ADDED
File without changes
Varta_Bharati/url_26_100_36.txt ADDED
@@ -0,0 +1 @@
 
 
1
+ ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ಬಾರಿ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ವಾಡಿಕೆಗಿಂತ ಹೆಚ್ಚುವರಿ ಮಳೆಯಾಗಿದ್ದು, ಭಾರೀ ಮಳೆ, ಗಾಳಿಗೆ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100ಕೋಟಿ ರೂ. ಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದ ಅವರು, "ಜ.1ರಿಂದ ಜು.22ರವರೆಗೆ ಜಿಲ್ಲೆಯ ವಾಡಿಕೆ ಮಳೆ 887ಮಿಮೀ. ಆಗಿದ್ದು, ಈ ಬಾರಿ 1096ಮಿಮೀ. ಮಳೆಯಾಗಿದೆ. ಶೇ.24ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ 7ದಿನಗಳ ವಾಡಿಕೆ ಮಳೆ 124ಮಿಮೀ. ಆಗಿದ್ದು, ಜಿಲ್ಲಾದ್ಯಂತ 329ಮಿಮೀ. ಮಳೆಯಾಗಿದೆ. ಶೇ.166ರಷ್ಟು ಹೆಚ್ಚುವರಿ ಮಳೆಯಾಗಿದೆ" ಎಂದರು. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಗೂ ಮನೆಗಳು, ರಸ್ತೆ. ಸೇತುವೆ ಸೇರಿದಂತೆ ಸಾರ್ವಜನಿಕರ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯ ಜೂನ್-ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100 ಕೋಟಿ. ರೂ.ನಷ್ಟು ಹಾನಿ ಸಂಭವಿಸಿದೆ ಎಂದು ಹೇಳಿದರು.192 ಮನೆಗಳ ಪೈಕಿ 122ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದರೆ, 70 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 37 ಮನೆಗಳಿಗೆ ಹಾನಿಯಾಗಿದ್ದರೆ, ಮೂಡಿಗೆರೆ ತಾಲೂಕಿನಲ್ಲಿ 45, ಕಡೂರು ತಾಲೂಕಿನಲ್ಲಿ 23, ತರೀಕೆರೆ ತಾಲೂಕಿನಲ್ಲಿ 10, ಅಜ್ಜಂಪುರ ತಾಲೂಕಿನಲ್ಲಿ 9, ಕೊಪ್ಪ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 7, ಎನ್.ಆರ್.ಪುರ ತಾಲೂಕಿನಲ್ಲಿ 22 ಹಾಗೂ ಕಳಸ ತಾಲೂಕಿನಲ್ಲಿ 12 ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಪ್ರತೀ ಮನೆಗಳಿಗೆ 1.20ಲಕ್ಷ ರೂ. ಪಾವತಿಸಲಾಗಿದ್ದು, ಒಟ್ಟಾರೆ 70.59ಲಕ್ಷ ರೂ. ಪರಿಹಾರ ನೀಡಲಾಗಿದೆ. 72 ಮನೆಗಳಿಗೆ ಪರಿಹಾರ ನೀಡಲು ಬಾಕಿ ಇದ್ದು, 43 ಅನಧೀಕೃತ ಮನೆಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ 4 ಜಾನುವಾರುಗಳು ಮೃತಪಟ್ಟಿದ್ದು, ತಲಾ 37,500 ರೂ. ನಂತೆ ಪರಿಹಾರಧನ ವಿತರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ 41 ಸೇತುವೆ ಹಾಗೂ 8ಕಿಮೀ ರಸ್ತೆಗೆ ಹಾನಿಯಾಗಿದ್ದು, ಒಟ್ಟು 56ಕೋಟಿ ರೂ. ಹಾನಿ ಸಂಭವಿಸಿದೆ. ಪಿಆರ್‌ಇಡಿ ಇಲಾಖೆಯ 339 ಕಿಮೀ ರಸ್ತೆ, 27 ಕಿರುಸೇತುವೆಗಳು, 10 ಶಾಲಾ ಕಟ್ಟಡಗಳು ಹಾಗೂ 7 ನೀರಿನ ಟ್ಯಾಂಕ್‍ಗಳಿಗೆ ಹಾನಿಯಾಗಿದ್ದು, ಒಟ್ಟು 48ಕೋಟಿ ರೂ. ಹಾನಿ ಸಂಭವಿಸಿದೆ. ರಸ್ತೆ, ಸೇತುವೆಗಳ ದುರಸ್ತಿಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, 15 ದಿನಗಳೊಳಗೆ ದುರಸ್ತಿ ಕೆಲಸ ಪೂರ್ಣಗೊಳಿಸಲು ಸಂಬಂಧಿಸಿದ ಅ��ಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮಳೆಯಿಂದಾಗಿ ಜಿಲ್ಲಾದ್ಯಂತ 1849 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈ ಪೈಕಿ 1493 ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ. ವಿದ್ಯುತ್ ಕಂಬಗಳು ಉರುಳಿರುವ ಕೆಲ ಕುಗ್ರಾಮಗಳಲ್ಲಿ ಕಂಬಗಳನ್ನು ಬದಲಾಯಿಸಲು ಸಮಸ್ಯೆ ಇರುವುದರಿಂದ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.ಜಿಲ್ಲಾದ್ಯಂತ 80 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಅಂದಾಜು 19 ಲಕ್ಷ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು ತೆರವು ಕೆಲಸ ಪೂರ್ಣಗೊಳಿಸಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದ ಭಾಗಗಳಲ್ಲಿ ಸಂಪರ್ಕ ಪುನಾರಂಭವಾಗಿದೆ. ಅತೀವೃಷ್ಟಿಯಿಂದಾಗಿ ಹಾನಿ ಸಂಭವಿಸಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ, ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡೂರು, ಅಜ್ಜಂಪುರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಪರಿಹಾರ ಕ್ರಮಗಳಿಗಾಗಿ ಕೊಪ್ಪ, ಕಳಸ ತಾಲೂಕಿಗೆ ನಿಯೋಜಿಸಲಾಗಿದೆ. ಜಿಲ್ಲಾದ್ಯಂತ 77 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸದ್ಯ ಇಬ್ಬರು ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು. ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸದ್ಯ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೆದ್ದಾರಿ ಭಾಗದಲ್ಲಿ ತೆರವು ಮಾಡಬೇಕಾದ ಮರಗಳನ್ನು ಗುರುತಿಸಿ ತೆರವು ಕಾರ್ಯ ಮಾಡಲಾಗಿದೆ. ಶೃಂಗೇರಿ-ಮಂಗಳೂರು-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಲಾಗಿದೆ. ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು. ಎಸ್ಪಿ ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಕೀರ್ತನಾ ಸುದ್ದಿಗೋಷ್ಠಿಯಲ್ಲಿದ್ದರು. ʼಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ಭೂಕುಸಿತ ಉಂಟಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಗಿರಿಭಾಗಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಮಳೆ ಕಡಿಮೆಯಾಗುವ ತನಕ ತಮ್ಮ ಪ್ರವಾಸವನ್ನು ಮುಂದೂಡುವಂತೆ ಸೂಚಿಸಲಾಗಿದೆʼ- ಮೀನಾ ನಾಗರಾಜ್, ಜಿಲ್ಲಾಧಿಕಾರಿ
Varta_Bharati/url_26_100_4.txt ADDED
@@ -0,0 +1 @@
 
 
1
+ ಬೆಂಗಳೂರು : ನೀಟ್ ಪರೀಕ್ಷೆ, ಒಂದು ದೇಶ ಒಂದು ಚುನಾವಣೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ ಸಂಬಂಧ ಬಿ.ಎಸ್.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆ ಮಾಡುವ ಸಂಬಂಧ ನೀಡಿರುವ ಶಿಫಾರಸ್ಸು ಒಪ್ಪಿಕೊಂಡಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಿದೆ.ಕಾರ್ಮಿಕರ ಕೆಲಸದ ಅವಧಿಯ ಹೆಚ್ಚಳ ವಿಚಾರ: ಕಾರ್ಮಿಕರ ಕೆಲಸದ ಅವಧಿಯನ್ನು12 ರಿಂದ 14 ತಾಸು ಹೆಚ್ಚಳ ಮಾಡುವ ಕುರಿತು ವಿಧೇಯಕ ಮಂಡನೆ ಮಾಡುವ ವಿಚಾರದಲ್ಲಿ ಸಚಿವ ಸಂಪುಟ ಹಿಂದೆ ಸರಿದಿದೆ.ಈ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆದಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಈ‌ ಬಗ್ಗೆ ಸದ್ಯ ಯಾವುದೇ ತೀರ್ಮಾನ ಬೇಡ. ಮುಂದಿನ ದಿನಗಳಲ್ಲಿ ಚರ್ಚಿಸೋಣ ಎಂದು ಸಂಪುಟ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಈ ಬಗ್ಗೆಯೂ ಯಾವುದೇ ಆತುರದ ನಿರ್ಧಾರ ಬೇಡ. ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೇ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 13 ಕೈಗಾರಿಕಾ ವಸಾಹತುಗಳನ್ನು ಭಾರತ ಸರಕಾರದ ಎಂ.ಎಸ್.ಇ-ಸಿಡಿಪಿ ಯೋಜನೆಯಡಿ 39 ಕೋಟಿ ರೂ.ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 9 ಹಿರಿಯ ಸಹಾಯಕ ಸರಕಾರಿ ಅಭಿಯೋಜಕರ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.ರಾಜ್ಯ ವಿದ್ಯುತ್ ನಿಗಮವು ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಂದ 6750 ಕೋಟಿ ರೂ.ಗಳ ಸಾಲ ಪಡೆಯುವ ಸಂಬಂಧ ಸರಕಾರದ ಖಾತರಿಯನ್ನು ನೀಡಿ ಪ್ರಸಕ್ತ ಸಾಲಿನ ಮಾ.30ರಂದು ಸರಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಿಜ್ಞಾನ ಗ್ಯಾಲರಿ ಸಂಸ್ಥೆಯಲ್ಲಿ 10 ಕೋಟಿ ರೂ.ಮೊತ್ತದ ಕಾರ್ಪಸ್ ಫಂಡ್ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಲಗೇರಿ ನೌಕಾ ನೆಲೆಯ ��ಮೀಪದಲ್ಲಿ ಕಾರವಾರ ಸಿವಿಲ್ ಎನ್‌ಕ್ಲೇವ್ ಅನ್ನು ಅಭಿವೃದ್ಧಿಪಡಿಸಲು ಹೆಚ್ಚುವರಿ ಭೂ ಪರಿಹಾರ ಮೊತ್ತ 70.40 ಕೋಟಿ ರೂ.ಗಳನ್ನು ಭೂ ಮಾಲಕರಿಗೆ ಪಾವತಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 44 ಪೂರ್ಣ ಕವಚ ನಿರ್ಮಿತ ಗ್ರಾಮಾಂತರ ಸಾರಿಗೆ ಬಸ್ಸುಗಳನ್ನು 18.42 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬ್ಬಂದಿ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸುವ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ.
Varta_Bharati/url_26_100_5.txt ADDED
File without changes
Varta_Bharati/url_26_100_6.txt ADDED
@@ -0,0 +1 @@
 
 
1
+ ಬೆಂಗಳೂರು : ನೀಟ್ ಪರೀಕ್ಷೆ, ಒಂದು ದೇಶ ಒಂದು ಚುನಾವಣೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ ಸಂಬಂಧ ಬಿ.ಎಸ್.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆ ಮಾಡುವ ಸಂಬಂಧ ನೀಡಿರುವ ಶಿಫಾರಸ್ಸು ಒಪ್ಪಿಕೊಂಡಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಿದೆ.ಕಾರ್ಮಿಕರ ಕೆಲಸದ ಅವಧಿಯ ಹೆಚ್ಚಳ ವಿಚಾರ: ಕಾರ್ಮಿಕರ ಕೆಲಸದ ಅವಧಿಯನ್ನು12 ರಿಂದ 14 ತಾಸು ಹೆಚ್ಚಳ ಮಾಡುವ ಕುರಿತು ವಿಧೇಯಕ ಮಂಡನೆ ಮಾಡುವ ವಿಚಾರದಲ್ಲಿ ಸಚಿವ ಸಂಪುಟ ಹಿಂದೆ ಸರಿದಿದೆ.ಈ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆದಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಈ‌ ಬಗ್ಗೆ ಸದ್ಯ ಯಾವುದೇ ತೀರ್ಮಾನ ಬೇಡ. ಮುಂದಿನ ದಿನಗಳಲ್ಲಿ ಚರ್ಚಿಸೋಣ ಎಂದು ಸಂಪುಟ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಈ ಬಗ್ಗೆಯೂ ಯಾವುದೇ ಆತುರದ ನಿರ್ಧಾರ ಬೇಡ. ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೇ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 13 ಕೈಗಾರಿಕಾ ವಸಾಹತುಗಳನ್ನು ಭಾರತ ಸರಕಾರದ ಎಂ.ಎಸ್.ಇ-ಸಿಡಿಪಿ ಯೋಜನೆಯಡಿ 39 ಕೋಟಿ ರೂ.ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 9 ಹಿರಿಯ ಸಹಾಯಕ ಸರಕಾರಿ ಅಭಿಯೋಜಕರ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.ರಾಜ್ಯ ವಿದ್ಯುತ್ ನಿಗಮವು ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಂದ 6750 ಕೋಟಿ ರೂ.ಗಳ ಸಾಲ ಪಡೆಯುವ ಸಂಬಂಧ ಸರಕಾರದ ಖಾತರಿಯನ್ನು ನೀಡಿ ಪ್ರಸಕ್ತ ಸಾಲಿನ ಮಾ.30ರಂದು ಸರಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಿಜ್ಞಾನ ಗ್ಯಾಲರಿ ಸಂಸ್ಥೆಯಲ್ಲಿ 10 ಕೋಟಿ ರೂ.ಮೊತ್ತದ ಕಾರ್ಪಸ್ ಫಂಡ್ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಲಗೇರಿ ನೌಕಾ ನೆಲೆಯ ��ಮೀಪದಲ್ಲಿ ಕಾರವಾರ ಸಿವಿಲ್ ಎನ್‌ಕ್ಲೇವ್ ಅನ್ನು ಅಭಿವೃದ್ಧಿಪಡಿಸಲು ಹೆಚ್ಚುವರಿ ಭೂ ಪರಿಹಾರ ಮೊತ್ತ 70.40 ಕೋಟಿ ರೂ.ಗಳನ್ನು ಭೂ ಮಾಲಕರಿಗೆ ಪಾವತಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 44 ಪೂರ್ಣ ಕವಚ ನಿರ್ಮಿತ ಗ್ರಾಮಾಂತರ ಸಾರಿಗೆ ಬಸ್ಸುಗಳನ್ನು 18.42 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬ್ಬಂದಿ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸುವ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ.
Varta_Bharati/url_26_100_7.txt ADDED
@@ -0,0 +1 @@
 
 
1
+ PC : x/@BYVijayendraಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿತ್ತು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡರಾದ ಸಿ.ಟಿ. ರವಿ ಮತ್ತು ರವಿ ಕುಮಾರ್ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿತು. ಆದರೆ, ವರಿಷ್ಠರು ಛಲವಾದಿ ನಾರಾಯಸ್ವಾಮಿ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದೆ."ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು"ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ಮುಖಂಡವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.@NswamyChalavadi @BJP4Karnataka ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ… pic.twitter.com/w76g6aUUzj ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಶ್ರೀ @NswamyChalavadi ಹೃತ್ಪೂರ್ವಕ ಅಭಿನಂದನೆಗಳು. pic.twitter.com/9s2PT9lKZ8
Varta_Bharati/url_26_100_8.txt ADDED
File without changes
Varta_Bharati/url_26_100_9.txt ADDED
@@ -0,0 +1 @@
 
 
1
+ PC : x/@BYVijayendraಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿತ್ತು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡರಾದ ಸಿ.ಟಿ. ರವಿ ಮತ್ತು ರವಿ ಕುಮಾರ್ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿತು. ಆದರೆ, ವರಿಷ್ಠರು ಛಲವಾದಿ ನಾರಾಯಸ್ವಾಮಿ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದೆ."ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು"ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ಮುಖಂಡವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.@NswamyChalavadi @BJP4Karnataka ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ… pic.twitter.com/w76g6aUUzj ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಶ್ರೀ @NswamyChalavadi ಹೃತ್ಪೂರ್ವಕ ಅಭಿನಂದನೆಗಳು. pic.twitter.com/9s2PT9lKZ8
Varta_Bharati/url_26_101_1.txt ADDED
@@ -0,0 +1 @@
 
 
1
+ ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್. ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ ಇಲಾಖೆಯಲ್ಲಿ ಮಂಜೂರಾದ 903 ವೈದ್ಯಾಧಿಕಾರಿಗಳ ಪೈಕಿ 677 ವೈದ್ಯಾಧಿಕಾರಿಗಳು ಮತ್ತು 158 ಸ್ನಾತಕೋತ್ತರ ಪದವಿ ಪಡೆದಿರುವ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ ಈಗಾಗಲೇ 726 ಚಿಕಿತ್ಸಾಲಯಗಳು, 168 ಆಸ್ಪತ್ರೆಗಳು 3 ಐವತ್ತು ಆಸಿಗೆಯುಳ್ಳ ಆಸ್ಪತ್ರೆಗಳು, ಒಂದು ಹೈ-ಟೆಕ್ ಪಂಚಕರ್ಮ ಆಸ್ಪತ್ರೆ ಹಾಗೂ 7 ಆಯುಷ್ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲ ವಿಧಾನಸಭಾ ವ್ಯಾಪ್ತಿಯಲ್ಲಿ ಆಯುಷ್ ಆಸ್ಪತ್ರೆಗಳು ಇರುತ್ತವೆ ಎಂದರು.
Varta_Bharati/url_26_101_10.txt ADDED
@@ -0,0 +1 @@
 
 
1
+ ಬೆಂಗಳೂರು : ರಾಜ್ಯದಲ್ಲಿ ಅನುದಾನರಹಿತ(ಖಾಸಗಿ) ಪದವಿ ಪೂರ್ವ(ಪಿಯು) ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ನೀಡಲು ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಭೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಅಥವಾ ಆರೋಗ್ಯ ಕಾರ್ಡ್ ಸೌಲಭ್ಯ ನೀಡಲು ಸರಕಾರಕ್ಕೆ ಆರ್ಥಿಕ ಹೊರೆ ಎಷ್ಟಾಗುತ್ತದೆ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು. ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಆದುದರಿಂದ ಅನಾರೋಗ್ಯದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಉಪನ್ಯಾಸಕರಿಗೆ ಕಷ್ಟವಾಗುತ್ತಿದೆ. ಇದು ಸರಕಾರದ ಗಮನಕ್ಕೂ ಬಂದಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
Varta_Bharati/url_26_101_11.txt ADDED
File without changes
Varta_Bharati/url_26_101_12.txt ADDED
@@ -0,0 +1 @@
 
 
1
+ ಬೆಂಗಳೂರು : ರಾಜ್ಯದಲ್ಲಿ ಅನುದಾನರಹಿತ(ಖಾಸಗಿ) ಪದವಿ ಪೂರ್ವ(ಪಿಯು) ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ನೀಡಲು ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಭೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಅಥವಾ ಆರೋಗ್ಯ ಕಾರ್ಡ್ ಸೌಲಭ್ಯ ನೀಡಲು ಸರಕಾರಕ್ಕೆ ಆರ್ಥಿಕ ಹೊರೆ ಎಷ್ಟಾಗುತ್ತದೆ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು. ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಆದುದರಿಂದ ಅನಾರೋಗ್ಯದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಉಪನ್ಯಾಸಕರಿಗೆ ಕಷ್ಟವಾಗುತ್ತಿದೆ. ಇದು ಸರಕಾರದ ಗಮನಕ್ಕೂ ಬಂದಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
Varta_Bharati/url_26_101_13.txt ADDED
@@ -0,0 +1 @@
 
 
1
+ ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರತೆ ಉಂಟಾಗಿಲ್ಲ. ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಸ್.ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ಎಲ್ಲಾದರೂ ಕೊರತೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪೂರೈಕೆ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಇನ್ನು ಮುಂದೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನ ವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು. ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
Varta_Bharati/url_26_101_14.txt ADDED
File without changes
Varta_Bharati/url_26_101_15.txt ADDED
@@ -0,0 +1 @@
 
 
1
+ ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರತೆ ಉಂಟಾಗಿಲ್ಲ. ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಸ್.ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ಎಲ್ಲಾದರೂ ಕೊರತೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪೂರೈಕೆ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಇನ್ನು ಮುಂದೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನ ವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು. ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
Varta_Bharati/url_26_101_16.txt ADDED
@@ -0,0 +1 @@
 
 
1
+ ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಸೋಮವಾರ ಪರಿಷತ್ ಪ್ರಶ್ನೋತ್ತರ ಕಲಾಪದ ನಂತರ ನಿಯಮ 68ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಇಡೀ ಚರ್ಚೆ ನೋಡಿದಾಗ ಸಿಎಂಗೆ ಕಳಂಕ ತರಬೇಕು, ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ ಜನರ ವಿರುದ್ಧ ಇದ್ದೇವೆಂದು ತಿಳಿಸಲು ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಅಕ್ರಮ ನಡೆದೇ ಇಲ್ಲ ಎಂದು ನಾನು ಹೇಳಲ್ಲ. ಆದರೆ, ಅಕ್ರಮಕ್ಕೆ ಸರಕಾರ, ಹಣಕಾಸು ಇಲಾಖೆ, ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು. ಅಕ್ರಮ ಸಂಬಂಧ ತನಿಖೆ ಪ್ರಾರಂಭವಾಗಿದೆ, ಸತ್ಯ ಹೊರಬರಲಿದೆ. ಈಗಲೇ ಇಂತಹವರು ತಪ್ಪು ಮಾಡಿದ್ದಾರೆ ಎನ್ನಲ್ಲ. ತನಿಖೆ ಮಾಡಿ ಆರೋಪಪಟ್ಟಿ ಸಲ್ಲಿಕೆಯಾದ ನಂತರ ಕೋರ್ಟ್‍ನಲ್ಲಿ ಆರೋಪ ಸಾಬೀತಾದಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು, ಭ್ರಷ್ಟಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಕೋರ್ಟ್ ಮೂಲಕ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಗೊಬೆಲ್ಸ್ ಥಿಯರಿ ಬಳಸಿ ಸುಳ್ಳನ್ನೆ ಸತ್ಯ ಮಾಡುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆಂದು ಅವರು ಟೀಕಿಸಿದರು. ಸುಳ್ಳನ್ನು ಸತ್ಯ ಮಾಡುವುದು ಕಷ್ಟ. ಹಿಟ್ಲರ್ ತಾನೆ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲವೇ? ಇಲ್ಲಿ ಸಿಎಂಗೆ ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆ, ರೈತ, ಕಾರ್ಮಿಕರಿಗೆ ವಿರುದ್ಧವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಇದು ಬಿಜೆಪಿಗೆ ಅನ್ವಯ, ಇವರು ಸಾಮಾಜಿಕ ನ್ಯಾಯದ ಪರವಿಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು ಬಿಜೆಪಿಯವರು. ಸಮಾನ ಅವಕಾಶ ಕಲ್ಪಿಸಿಕೊಡುವುದರ ಮೇಲೆಯೇ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Varta_Bharati/url_26_101_17.txt ADDED
File without changes
Varta_Bharati/url_26_101_18.txt ADDED
@@ -0,0 +1 @@
 
 
1
+ ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಸೋಮವಾರ ಪರಿಷತ್ ಪ್ರಶ್ನೋತ್ತರ ಕಲಾಪದ ನಂತರ ನಿಯಮ 68ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಇಡೀ ಚರ್ಚೆ ನೋಡಿದಾಗ ಸಿಎಂಗೆ ಕಳಂಕ ತರಬೇಕು, ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ ಜನರ ವಿರುದ್ಧ ಇದ್ದೇವೆಂದು ತಿಳಿಸಲು ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಅಕ್ರಮ ನಡೆದೇ ಇಲ್ಲ ಎಂದು ನಾನು ಹೇಳಲ್ಲ. ಆದರೆ, ಅಕ್ರಮಕ್ಕೆ ಸರಕಾರ, ಹಣಕಾಸು ಇಲಾಖೆ, ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು. ಅಕ್ರಮ ಸಂಬಂಧ ತನಿಖೆ ಪ್ರಾರಂಭವಾಗಿದೆ, ಸತ್ಯ ಹೊರಬರಲಿದೆ. ಈಗಲೇ ಇಂತಹವರು ತಪ್ಪು ಮಾಡಿದ್ದಾರೆ ಎನ್ನಲ್ಲ. ತನಿಖೆ ಮಾಡಿ ಆರೋಪಪಟ್ಟಿ ಸಲ್ಲಿಕೆಯಾದ ನಂತರ ಕೋರ್ಟ್‍ನಲ್ಲಿ ಆರೋಪ ಸಾಬೀತಾದಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು, ಭ್ರಷ್ಟಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಕೋರ್ಟ್ ಮೂಲಕ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಗೊಬೆಲ್ಸ್ ಥಿಯರಿ ಬಳಸಿ ಸುಳ್ಳನ್ನೆ ಸತ್ಯ ಮಾಡುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆಂದು ಅವರು ಟೀಕಿಸಿದರು. ಸುಳ್ಳನ್ನು ಸತ್ಯ ಮಾಡುವುದು ಕಷ್ಟ. ಹಿಟ್ಲರ್ ತಾನೆ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲವೇ? ಇಲ್ಲಿ ಸಿಎಂಗೆ ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆ, ರೈತ, ಕಾರ್ಮಿಕರಿಗೆ ವಿರುದ್ಧವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಇದು ಬಿಜೆಪಿಗೆ ಅನ್ವಯ, ಇವರು ಸಾಮಾಜಿಕ ನ್ಯಾಯದ ಪರವಿಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು ಬಿಜೆಪಿಯವರು. ಸಮಾನ ಅವಕಾಶ ಕಲ್ಪಿಸಿಕೊಡುವುದರ ಮೇಲೆಯೇ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Varta_Bharati/url_26_101_19.txt ADDED
@@ -0,0 +1 @@
 
 
1
+ ಬೆಂಗಳೂರು : ಬೆಂಗಳೂರು ನಗರದ ಸುತ್ತಮುತ್ತಲಿನಲ್ಲಿ ಅನಧಿಕೃತ ಬಡಾವಣೆ(ಲೇಔಟ್)ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಆರ್.ವಿಶ್ವನಾಥ್ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ‘ಕೃಷಿ ಭೂಮಿಯನ್ನು ಅಕ್ರಮವಾಗಿ ಬಡಾವಣೆಗಳನ್ನಾಗಿ ಪರಿವರ್ತಿಸಿ ನೋಂದಣಿ ಮಾಡಿಸುತ್ತಿದ್ದು, ಈ ಪ್ರಕ್ರಿಯೆ ನಿಯಮಬಾಹಿರ. ಅಕ್ರಮಗಳನ್ನೇ ಕಾನೂನು ಬದ್ಧ ಮಾಡುವ ಬುದ್ಧಿವಂತಿಕೆಯನ್ನು ಪ್ರದರ್ಶಿಸಲಾಗುತ್ತಿದೆ. ‘ನಾವು ಚಾಪೆಯ ಕೆಳಗೆ ನುಸುಳಿದರೆ ಅವರು ರಂಗೋಲೆಯ ಕೆಳಗೆ ನುಸುಳುತ್ತಿದ್ದಾರೆ’ ಎಂದು ಹೇಳಿದರು. ‘ಉಪನೊಂದಣಿ ಅಧಿಕಾರಿಗಳ ಕಚೇರಿಯಲ್ಲಿ ‘ಇತರೆ’ ಎಂಬ ವರ್ಗೀಕೃತ ವ್ಯವಸ್ಥೆಯಿದು, ಅದನ್ನು ಗ್ರಾಮ ಠಾಣಾ ಹಾಗೂ ಇತರ ಸ್ವತ್ತುಗಳ ನೋಂದಣಿಗೆ ಬಳಕೆ ಮಾಡಬಹುದು. ಆದರೆ ಅಕ್ರಮ ಮಾಡುವವರು ಬಡಾವಣೆಗಳ ನೋಂದಣಿಗೆ ಈ ವ್ಯವಸ್ಥೆಯನ್ನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತೆಗೆದುಹಾಕುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ರಾ.ಪಂ., ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನೀಡುವ ಇ-ಖಾತಾ ಸೌಲಭ್ಯ ನೇರವಾಗಿ ಉಪ ನೋಂದಣಾಧಿಕಾರಿಗಳ ಆನ್‍ಲೈನ್ ಸಂಪರ್ಕಗೊಂಡರೆ ಅಕ್ರಮ ನೋಂದಣಿ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಪ್ರತ್ಯೇಕ ಖಾತೆಗಳ ಆನ್‍ಲೈನ್ ಇಂಟಿಗ್ರೇಶನ್‍ಗೆ ಈ ಹಿಂದೆ ವಿಧಾನಮಂಡಲದಲ್ಲಿ ತಿದ್ದುಪಡಿ ಮಸೂದೆ ಅಂಗೀಕರಿಸಲಾಗಿದೆ. ರಾಷ್ಟ್ರಪತಿ ಸಹಿಯ ನಿರೀಕ್ಷೆಯಲ್ಲಿದ್ದೇವೆ. ಆ ಮಸೂದೆ ಅನುಷ್ಠಾನಕ್ಕೆ ಬಂದರೆ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಬೀಳಲಿದೆ ಎಂದರು. 8 ಕೋಟಿ ರೂ.ವಸೂಲಿ: ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿದ್ದು, ಅಕ್ರಮ ಬಡಾವಣೆ ಒಂದಕ್ಕೆ 35ಸಾವಿರ ರೂ.ಲಂಚ ಪಡೆಯಲಾಗುತ್ತಿದೆ. ದಿನಕ್ಕೆ 100 ಲೇಔಟ್‍ಗಳು ನೋಂದಣಿಯಾಗುತ್ತಿದ್ದು, 35ಲಕ್ಷ ರೂ.ಗಳ ವರೆಗೂ ವಹಿವಾಟು ನಡೆಯುತ್ತಿದೆ. ಪ್ರತಿ ತಿಂಗಳು 8 ಕೋಟಿ ರೂ.ಗಳಷ್ಟು ಹಣವನ್ನು ಲಂಚದ ರೂಪದಲ್ಲಿ ವಸೂಲಿ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದರು.
Varta_Bharati/url_26_101_2.txt ADDED
File without changes
Varta_Bharati/url_26_101_20.txt ADDED
File without changes
Varta_Bharati/url_26_101_21.txt ADDED
@@ -0,0 +1 @@
 
 
1
+ ಬೆಂಗಳೂರು : ಬೆಂಗಳೂರು ನಗರದ ಸುತ್ತಮುತ್ತಲಿನಲ್ಲಿ ಅನಧಿಕೃತ ಬಡಾವಣೆ(ಲೇಔಟ್)ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಆರ್.ವಿಶ್ವನಾಥ್ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ‘ಕೃಷಿ ಭೂಮಿಯನ್ನು ಅಕ್ರಮವಾಗಿ ಬಡಾವಣೆಗಳನ್ನಾಗಿ ಪರಿವರ್ತಿಸಿ ನೋಂದಣಿ ಮಾಡಿಸುತ್ತಿದ್ದು, ಈ ಪ್ರಕ್ರಿಯೆ ನಿಯಮಬಾಹಿರ. ಅಕ್ರಮಗಳನ್ನೇ ಕಾನೂನು ಬದ್ಧ ಮಾಡುವ ಬುದ್ಧಿವಂತಿಕೆಯನ್ನು ಪ್ರದರ್ಶಿಸಲಾಗುತ್ತಿದೆ. ‘ನಾವು ಚಾಪೆಯ ಕೆಳಗೆ ನುಸುಳಿದರೆ ಅವರು ರಂಗೋಲೆಯ ಕೆಳಗೆ ನುಸುಳುತ್ತಿದ್ದಾರೆ’ ಎಂದು ಹೇಳಿದರು. ‘ಉಪನೊಂದಣಿ ಅಧಿಕಾರಿಗಳ ಕಚೇರಿಯಲ್ಲಿ ‘ಇತರೆ’ ಎಂಬ ವರ್ಗೀಕೃತ ವ್ಯವಸ್ಥೆಯಿದು, ಅದನ್ನು ಗ್ರಾಮ ಠಾಣಾ ಹಾಗೂ ಇತರ ಸ್ವತ್ತುಗಳ ನೋಂದಣಿಗೆ ಬಳಕೆ ಮಾಡಬಹುದು. ಆದರೆ ಅಕ್ರಮ ಮಾಡುವವರು ಬಡಾವಣೆಗಳ ನೋಂದಣಿಗೆ ಈ ವ್ಯವಸ್ಥೆಯನ್ನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತೆಗೆದುಹಾಕುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ರಾ.ಪಂ., ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನೀಡುವ ಇ-ಖಾತಾ ಸೌಲಭ್ಯ ನೇರವಾಗಿ ಉಪ ನೋಂದಣಾಧಿಕಾರಿಗಳ ಆನ್‍ಲೈನ್ ಸಂಪರ್ಕಗೊಂಡರೆ ಅಕ್ರಮ ನೋಂದಣಿ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಪ್ರತ್ಯೇಕ ಖಾತೆಗಳ ಆನ್‍ಲೈನ್ ಇಂಟಿಗ್ರೇಶನ್‍ಗೆ ಈ ಹಿಂದೆ ವಿಧಾನಮಂಡಲದಲ್ಲಿ ತಿದ್ದುಪಡಿ ಮಸೂದೆ ಅಂಗೀಕರಿಸಲಾಗಿದೆ. ರಾಷ್ಟ್ರಪತಿ ಸಹಿಯ ನಿರೀಕ್ಷೆಯಲ್ಲಿದ್ದೇವೆ. ಆ ಮಸೂದೆ ಅನುಷ್ಠಾನಕ್ಕೆ ಬಂದರೆ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಬೀಳಲಿದೆ ಎಂದರು. 8 ಕೋಟಿ ರೂ.ವಸೂಲಿ: ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿದ್ದು, ಅಕ್ರಮ ಬಡಾವಣೆ ಒಂದಕ್ಕೆ 35ಸಾವಿರ ರೂ.ಲಂಚ ಪಡೆಯಲಾಗುತ್ತಿದೆ. ದಿನಕ್ಕೆ 100 ಲೇಔಟ್‍ಗಳು ನೋಂದಣಿಯಾಗುತ್ತಿದ್ದು, 35ಲಕ್ಷ ರೂ.ಗಳ ವರೆಗೂ ವಹಿವಾಟು ನಡೆಯುತ್ತಿದೆ. ಪ್ರತಿ ತಿಂಗಳು 8 ಕೋಟಿ ರೂ.ಗಳಷ್ಟು ಹಣವನ್ನು ಲಂಚದ ರೂಪದಲ್ಲಿ ವಸೂಲಿ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದರು.