CoolCoder44 commited on
Commit
84d1f90
·
verified ·
1 Parent(s): 66ca80f

ab4040069dfc4e0aa9aa8db02f3a1613cf2ebfd26fc4cf14751602eb14f42d78

Browse files
Files changed (50) hide show
  1. eesanje/url_46_69_6.txt +5 -0
  2. eesanje/url_46_69_7.txt +10 -0
  3. eesanje/url_46_69_8.txt +9 -0
  4. eesanje/url_46_69_9.txt +5 -0
  5. eesanje/url_46_6_1.txt +8 -0
  6. eesanje/url_46_6_10.txt +14 -0
  7. eesanje/url_46_6_11.txt +6 -0
  8. eesanje/url_46_6_12.txt +12 -0
  9. eesanje/url_46_6_2.txt +9 -0
  10. eesanje/url_46_6_3.txt +7 -0
  11. eesanje/url_46_6_4.txt +14 -0
  12. eesanje/url_46_6_5.txt +9 -0
  13. eesanje/url_46_6_6.txt +7 -0
  14. eesanje/url_46_6_7.txt +9 -0
  15. eesanje/url_46_6_8.txt +6 -0
  16. eesanje/url_46_6_9.txt +12 -0
  17. eesanje/url_46_70_1.txt +8 -0
  18. eesanje/url_46_70_10.txt +5 -0
  19. eesanje/url_46_70_11.txt +6 -0
  20. eesanje/url_46_70_12.txt +8 -0
  21. eesanje/url_46_70_2.txt +12 -0
  22. eesanje/url_46_70_3.txt +6 -0
  23. eesanje/url_46_70_4.txt +6 -0
  24. eesanje/url_46_70_5.txt +9 -0
  25. eesanje/url_46_70_6.txt +11 -0
  26. eesanje/url_46_70_7.txt +7 -0
  27. eesanje/url_46_70_8.txt +5 -0
  28. eesanje/url_46_70_9.txt +6 -0
  29. eesanje/url_46_71_1.txt +7 -0
  30. eesanje/url_46_71_10.txt +12 -0
  31. eesanje/url_46_71_11.txt +6 -0
  32. eesanje/url_46_71_12.txt +6 -0
  33. eesanje/url_46_71_2.txt +7 -0
  34. eesanje/url_46_71_3.txt +7 -0
  35. eesanje/url_46_71_4.txt +6 -0
  36. eesanje/url_46_71_5.txt +8 -0
  37. eesanje/url_46_71_6.txt +8 -0
  38. eesanje/url_46_71_7.txt +11 -0
  39. eesanje/url_46_71_8.txt +11 -0
  40. eesanje/url_46_71_9.txt +6 -0
  41. eesanje/url_46_72_1.txt +4 -0
  42. eesanje/url_46_72_10.txt +11 -0
  43. eesanje/url_46_72_11.txt +17 -0
  44. eesanje/url_46_72_12.txt +16 -0
  45. eesanje/url_46_72_2.txt +8 -0
  46. eesanje/url_46_72_3.txt +10 -0
  47. eesanje/url_46_72_4.txt +17 -0
  48. eesanje/url_46_72_5.txt +5 -0
  49. eesanje/url_46_72_6.txt +5 -0
  50. eesanje/url_46_72_7.txt +9 -0
eesanje/url_46_69_6.txt ADDED
@@ -0,0 +1,5 @@
 
 
 
 
 
 
1
+ ಇನ್ನೆರೆಡು ದಿನದೊಳಗೆ ಡ್ಯಾಂ ಭರ್ತಿ!
2
+ ಮಂಡ್ಯ,ಜು.20- ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಸಾಗರಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 120 ಅಡಿಗೆ ಏರಿಕೆಯಾಗಿದೆ. 124.80 ಅಡಿ ಸಾಮಥ್ರ್ಯದ ಜಲಾಶಯ ಇನ್ನೆರೆಡು ದಿನದೊಳಗೆ ಭರ್ತಿಯಾಗುವ ಸಾಧ್ಯತೆ ಇದೆ. ಕೆಆರ್‍ಎಸ್ ಡ್ಯಾಂನಿಂದ ನದಿಗೆ ನೀರು ಬಿಡಲಿ. ಸಿದ್ಧತೆ ಮಾಡಿಕೊಡಲಾಗಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ.
3
+ ಭಾರಿ ಪ್ರಮಾಣದಲ್ಲಿ ಒಳಹರಿವು ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡಲು ಮುಂದಾಗಿದ್ದು, ಸದ್ಯ 10 ರಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ.ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಕ್ರಮ ವಹಿಸುವಂತೆ ಕಾವೇ ನೀರಾವರಿ ನಿಗಮ ಈಗಾಗಲೇ ಮನವಿ ಮಾಡಿದೆ.
4
+ ಕೆಆರ್‍ಎಸ್ ಜಲಾಶಯಕ್ಕೆ 51,375 ಕ್ಯೂಸೆಕ್ಸ್ ನೀರು ಒಳಹರಿವಿನ ಪ್ರಮಾಣವಿದ್ದು, ಸದ್ಯ 4,714 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಕಬಿನಿ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿನ ಒಳಹರಿವು ಪ್ರಮಾಣ ಹೆಚ್ಚಾಗಿ ಈಗಾಗಲೇ ಭರ್ತಿ ಹಂತ ತಲುಪಿವೆ.ಕಬಿನಿ ಜಲಾಶಯದಿಂದ 40,292 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
5
+ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ.
eesanje/url_46_69_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಎಡಬಿಡದೆ ಸುರಿಯುತ್ತಿರುವ ಮಳೆ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
2
+ ಚಿಕ್ಕಮಗಳೂರು/ಕೊಡಗು/ಶಿವಮೊಗ್ಗ, ಜು.20- ಮಲೆನಾಡು, ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಮುದ್ವತಿ, ತುಂಗಾ, ಹಾರಂಗಿ, ಕಾವೇರಿ, ಕಪಿಲಾ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
3
+ & & # 2 , 😟🥲 @…../3nKpt0jXYm
4
+ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಧಾರಕಾರ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಹೊಲ-ಗದ್ದೆಗಳು ಜಲಾವೃತಗೊಂಡಿವೆ. ಮತ್ತೆ ಕೆಲವೆಡೆ ಮನೆಗಳು ಕುಸಿದು ಸಾವು-ನೋವುಗಳು ಸಂಭವಿಸಿವೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಶಿರಾಡಿಘಾಟ್‍ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸಕಲೇಶಪುರ ದೊಡ್ಡತೋಪು ಬಳಿ ರಸ್ತೆಗೆ ಮಣ್ಣು ಕುಸಿದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಚಾರಕ್ಕೆ ಅಡಚಣೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿದು ಶೃಂಗೇರಿ ತಾಲ್ಲೂಕು ನೆಮ್ಮಾರಮಕ್ಕಿ ಬಳಿ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸವಾರರು ಪರದಾಡುವಂತಾಯಿತು.
5
+ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಸಂಚಾರ ನಿರ್ಬಂvಸಲಾಗಿದೆ. ರಸ್ತೆ ಬಂದ್ ಮಾಡಲಾಗಿದೆ. ಧಾರ್ಮಿಕ ಕ್ಷೇತ್ರ ನಂಜುಂಡೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿ ಕುಸಿದಿದ್ದ ಗುಡ್ಡ ತೆರವು ಕಾರ್ಯಚರಣೆ ಮುಂದುವರೆದಿದೆ. ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಐದು ದಿನಗಳಿಂದ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಹತ್ತು ಮಂದಿ ಮಣ್ಣಿನಡಿ ಸಿಲುಕಿದ್ದು, ಏಳು ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದೆ.
6
+ ' , 1,06,412 ! 64.28 /105 20 6AM#####../
7
+ ಮಲೆನಾಡು, ಕರಾವಳಿ, ಪಶ್ಚಿಮಘಟ್ಟ, ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಗೆ ನದಿಗಳ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಾಸನ ಜಿಲ್ಲೆಯಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡು ಮನೆಗಳು ಕುಸಿತಗೊಂಡು ಜನ ಹೈರಾಣಾಗಿದ್ದಾರೆ. ವಿದ್ಯುತ್ ಸಂಪರ್ಕ ಕಡಿತದಿಂದ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಸತತ ಮಳೆಯಿಂದ ಹೇಮಾವತಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದ್ದು, ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, ಜಲಾಶಯದಿಂದ ನದಿಗೆ ನೀರು ಬಿಡಲಾಗುತ್ತಿದೆ. ಬೇಲೂರು ಸಮೀಪದ ಯಗಚಿ ಜಲಾಶಯವು ಬಹುಪಾಲು ಭರ್ತಿಯಾಗಿದೆ.
8
+ 9 , !🤩🔥 ####../F3vGnY476h
9
+ ಬೆಳಗಾವಿ ಜಿಲ್ಲೆ ಖಾನಾಪುರ, ಮಹಾರಾಷ್ಟ್ರದ ಸಾವಂತವಾಡಿ ತಾಲ್ಲೂಕಿನ ಹಲವು ಸೇತುವೆಗಳು ಭಾರೀ ಮಳೆಗೆ ಮುಳುಗಡೆಯಾಗಿವೆ. ಕಾಡಂಚಿನ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದ 24 ಮನೆಗಳು ಸಂಪೂರ್ಣ ಕುಸಿದು ಹೋಗಿದ್ದು, 74 ಮನೆಗಳು ಭಾಗಶಃ ಕುಸಿದಿವೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಅಘನಾಶಿನಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಚಾರ್ಮುಡಿ ರಸ್ತೆಯಲ್ಲಿ ಭೂಕುಸಿತ ಸಾಧ್ಯತೆ ಇರುವ ಕಾರಣ ರಸ್ತೆಯನ್ನು ಮುಚ್ಚಲಾಗಿದೆ.
10
+ ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, 86 ಗ್ರಾಮಗಳ ನಿವಾಸಿಗಳನ್ನು ಆರೋಗ್ಯಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
eesanje/url_46_69_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಶಾಲೆ ಮಕ್ಕಳಿಗೆ ಮೊಟ್ಟೆ ನೀಡಲು ಅಜೀಂಪ್ರೇಮ್‍ಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಜು.20- ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ ಎಲ್ಲಾ ಮಕ್ಕಳಿಗೂ ಮುಂದಿನ ಮೂರು ವರ್ಷಗಳವರೆಗೆ ವಾರದ ನಾಲ್ಕು ದಿನಗಳ ಕಾಲ ಉಚಿತ ಮೊಟ್ಟೆ ನೀಡಲು ಅಜೀಂಪ್ರೇಮ್‍ಜಿ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಉದ್ದೇಶದಿಂದ ಆರಂಭದಲ್ಲಿ ಒಂದು ದಿನ ಅನಂತರ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ದಿನ ಉಚಿತವಾಗಿ ಮೊಟ್ಟೆ ನೀಡಲಾಗುತ್ತಿತ್ತು.ಅಜೀಂಪ್ರೇಮ್‍ಜಿ ಯವರು ದೊಡ್ಡ ಮನಸ್ಸು ಮಾಡಿ 1,500 ಕೋಟಿ ರೂ. ವೆಚ್ಚದಲ್ಲಿ ಉಳಿದ ನಾಲ್ಕು ದಿನಗಳ ಕಾಲವೂ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ನೀಡಲು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ 55 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
4
+ ಮುಖ್ಯಮಂತ್ರಿ@siddaramaiahಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ,…../cjcGF78Rfq
5
+ ಅಜೀಂಪ್ರೇಮ್‍ಜಿ ಕುಟುಂಬ ಅನೇಕ ದಾನಧರ್ಮಗಳನ್ನು ಮಾಡಿದೆ. ಅವರ ದೊಡ್ಡತನದಿಂದಾಗಿ ಮಕ್ಕಳಿಗೆ ಪುಷ್ಕಳ ಆಹಾರ ದೊರೆಯುವಂತಾಗಿದೆ ಎಂದರು. ಮಕ್ಕಳು ಆರೋಗ್ಯವಂತರಾಗಿರಬೇಕು. ದೈಹಿಕ ಸದೃಢತೆ ಇದ್ದಾಗ ಜ್ಞಾನವಿಕಾಸವಾಗುತ್ತದೆ. ಬಡವರು, ಶ್ರೀಮಂತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಸಮಾನ ಶಿಕ್ಷಣ ಸಿಗುವಂತಾಗಬೇಕು.
6
+ ಈ ನಿಟ್ಟಿನಲ್ಲಿ ಈ ಹಿಂದೆ ತಮ್ಮ ಮೊದಲಾವ„ಯ ಸರ್ಕಾರದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‍ಗಳನ್ನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಶ್ರೀಮಂತರ ಮಕ್ಕಳು ಸಮವಸ, ಶೂ, ಸಾಕ್ಸ್ ಧರಿಸಿ ಶಾಲೆಗೆ ಬರುತ್ತಾರೆ. ಬಡವರ ಮಕ್ಕಳಲ್ಲಿ ಬೇಧಭಾವ ಸೃಷ್ಟಿಸಬಾರದು, ಜಾತಿಯ ಸೋಂಕು ಇರಬಾರದು, ಜಾತ್ಯಾತೀತರಾಗಿ ಬೆಳೆಯುವಂತ ವಾತಾವರಣ ನಿರ್ಮಾಣವಾಗಬೇಕು ಎಂದು ರಾಜ್ಯಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.
7
+ ಉಪಹಾರ, ಊಟ ಇಲ್ಲದೇ ಎಷ್ಟೋ ಮಕ್ಕಳು ಶಾಲೆಗೆ ಬರುವ ಪರಿಸ್ಥಿತಿ ಇತ್ತು. ಅದಕ್ಕಾಗಿ ಹಾಲು, ಮಧ್ಯಾಹ್ನದ ಬಿಸಿಯೂಟ ಜಾರಿಗೆ ತರಲಾಯಿತು. ಮೊಟ್ಟೆ ನೀಡುವ ಕಾರ್ಯಕ್ರಮವೂ ಕೂಡ ಹಂತಹಂತವಾಗಿ ಜಾರಿಗೆ ಬಂದಿತು ಎಂದು ವಿವರಿಸಿದರು.
8
+ ಹುಟ್ಟುವಾಗ ವಿಶ್ವಮಾನವರು, ಬೆಳ��ಂತೆ ಅಲ್ಪಮಾನವರಾಗುತ್ತಾರೆ ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದಾರೆ. ಸಮಾಜದಲ್ಲಿ ವಿಶ್ವಮಾನವರಾಗಬೇಕು. ಅಲ್ಪಮಾನವರಾಗಬಾರದು. ಜಾತ್ಯಾತೀತ ಸಮಸಮಾಜದ ನಿರ್ಮಾಣವಾಗಬೇಕಾದರೆ ಎಲ್ಲರೂ ಜಾತ್ಯತೀತರಾಗಬೇಕು. ಮಕ್ಕಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಜ್ಞಾನವಿಕಾಸ ಹೊಂದಬೇಕು, ವೈಜ್ಞಾನಿಕ, ವೈಚಾರಿಕ ವಿಕಾಸಗೊಳ್ಳಬೇಕು. ಆಗ ಮಾತ್ರ ಸಮಾಜಮುಖಿಯಾಗಿ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
9
+ ಕಾರ್ಯಕ್ರಮದಲ್ಲಿ ಉದ್ಯಮಿ ಅಜೀಂಪ್ರೇಮ್‍ಜಿ, ಶ್ರೀಮತಿ ಯಾಸ್ಮಿನ್, ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಮಧುಬಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
eesanje/url_46_69_9.txt ADDED
@@ -0,0 +1,5 @@
 
 
 
 
 
 
1
+ ಸರ್ಕಾರದ 6ನೇ ಗ್ಯಾರಂಟಿ ಜಾರಿ : ಡಿಸಿಎಂ ಡಿಕೆಶಿ
2
+ ಬೆಂಗಳೂರು,ಜು.20- ನಮ್ಮ ಸರ್ಕಾರ ನುಡಿದಂತೆ ನೆಡೆದಿದ್ದು ನೌಕರರ 7ನೇ ವೇತನ ಆಯೋಗದ ವರದಿಯನ್ನು 6ನೇ ಗ್ಯಾರಂಟಿಯಾಗಿ ಜಾರಿಗೊಳಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಚನ್ನಪಟ್ಟಣ ತಾಲ್ಲೂಕು ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಸೇವಾರತ್ನ ಪ್ರಶಸ್ತಿ ಪ್ರಧಾನ ಹಾಗೂ 7ನೇ ವೇತನ ಆಯೋಗ ಜಾರಿ ಸಂಬಂಧ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ನೀಡಿದ್ದ ಭರವಸೆಯಂತೆ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ ಎಂದು ಹೇಳಿದರು.
3
+ ಈಗಾಗಲೇ ಎನ್.ಪಿ.ಎಸ್ ರದ್ದುಗೊಳಿಸಿ ಓ.ಪಿ.ಎಸ್ ಜಾರಿಗೊಳಿಸಿರುವ ರಾಜ್ಯಗಳಿಗೆ ಮೂರು ರಾಜ್ಯಗಳಿಗೆ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ನಿಯೋಜಿಸಿ ಅವರಿಂದ ವರದಿ ಪಡೆದು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ರವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯಯವರೊಂದಿಗೆ ಚರ್ಚಿಸಿದ್ದು ಕೆಲವೇ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.
4
+ ಸಾರಿಗೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿಯವರು ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿ ವಿದ್ಯಾರ್ಥಿಗಳ ಬಗ್ಗೆ ಆಶಯ ನುಡಿಗಳನ್ನಾಡಿದರು ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರು ಸೇವಾರತ್ನ ಪ್ರಶಸ್ತಿ ಪ್ರಧಾನ ಮಾಡಿ ಪ್ರತಿಭಾನ್ವಿತ ಮಕ್ಕಳಿಗೆ ಶುಭಾಶಯ ಕೋರಿದರು.
5
+ ಜಿಲ್ಲಾಧ್ಯಕ್ಷ ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ರಾಜ್ಯ ಖಜಾಂಚಿ ಡಾ. ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಬಸವರಾಜು, ಉಪಾಧ್ಯಕ್ಷ ಹರ್ಷ, ಸಿದ್ದೇಶ್, ಗಿರಿಗೌಡ, ಸೋಮಶೇಖರ್, ಪಾಂಡುರಂಗ, ಚೇತನ್, ನಾಗಭೂಷಣ್, ಶಂಕರಪ್ಪ ಮತ್ತು ರಾಮನಗರ ಜಿಲ್ಲಾ ಶಾಖೆಯ ಎಲ್ಲ ಪದಾ„ಕಾರಿಗಳು, ಜಿಲ್ಲಾಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಪದಾಧಿಕಾರಿಗಳು ಜಿಲ್ಲಾಯ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
eesanje/url_46_6_1.txt ADDED
@@ -0,0 +1,8 @@
 
 
 
 
 
 
 
 
 
1
+ ಚಂದ್ರಶೇಖರ್‌ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ : ಸಿಎಂ ಸಮರ್ಥನೆ
2
+ : '
3
+ ಮೈಸೂರು,ಸೆ.29– ಹಿರಿಯ ಐಪಿಎಸ್‌‍ ಅಧಿಕಾರಿ ಚಂದ್ರಶೇಖರ್‌ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ, ಬರ್ನಾಡ್‌ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅಧಿಕಾರಿಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
4
+ ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಡಿಜಿಪಿ ಚಂದ್ರಶೇಖರ್‌ ಅವರ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಚಂದ್ರಶೇಖರ್‌ ಉತ್ತರ ನೀಡಿದ್ದಾರೆ. ನನಗೆ ಅಷ್ಟೇ ಗೊತ್ತಿದೆ. ಕಾನೂನು ಬಾಹಿರವಾಗಿ ನಡೆದುಕೊಂಡಾಗ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಕಂಡುಬರುತ್ತದೆ ಎಂದು ಹೇಳಿದರು.
5
+ ಕುಮಾರಸ್ವಾಮಿಯವರನ್ನು ಹಂದಿ ಎಂದು ಚಂದ್ರಶೇಖರ್‌ ಅವರು ಹೇಳಿಲ್ಲ. ಬರ್ನಾಡ್‌ ಶಾ ಹೇಳಿದ್ದನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.
6
+ ಕುಮಾರಸ್ವಾಮಿಯವರ ಟೀಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುಲಾಗುವುದು. ಎಲ್ಲದಕ್ಕೂ ಕಾನೂನು ಇದೆ. ದೂರು ಕೊಟ್ಟಾಕ್ಷಣ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ. ಮುಡಾ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಸದ್ಯಕ್ಕೆ ತಾವು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
7
+ ಮುಡಾ ಪ್ರಕರಣದಲ್ಲಿ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನು ನೋಡಿಯೇ ಇಲ್ಲ. ಅವರ ಮೇಲೆ ಏನೇನು ಕೇಸ್‌‍ಗಳಿರುವುದೂ ನನಗೆ ಗೊತ್ತಿಲ್ಲ. ಅವರು ಇಡಿಗೆ ದೂರು ಕೊಟ್ಟಿರಬಹುದು. ದೂರು ಕೊಟ್ಟ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೊಟ್ಟಿದ್ದಾರೆ ಕೊಡಲಿ ಬಿಡಿ ಎಂದರು.
8
+ ಮೈಸೂರಿನಲ್ಲಿ ರೇವ್‌ ಪಾರ್ಟಿ ನಡೆದಿರುವ ಸ್ಥಳದಲ್ಲಿ ದಾಳಿ ಮಾಡಲಾಗಿದೆ ಎಂದು ಪೊಲೀಸ್‌‍ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಹ ಯಾವುದೇ ಪ್ರಕರಣಗಳಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ತಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು.
eesanje/url_46_6_10.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
2
+
3
+ ಬೆಂಗಳೂರು,ಸೆ.28– ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹ ಕಾರ್ಯದರ್ಶಿಗೆ ನೀಡುವುದಾಗಿ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಯವರು ತಿಳಿಸಿದರು.
4
+ ಸುದ್ದಿಗೋಷ್ಠಿಯ ನ್ನುದ್ದೇಶಿಸಿ ಮಾತ ನಾಡಿದ ಅವರು, ಈ ಅಧಿಕಾರಿಯ ಕೈಕೆಳಗಿನ ಅಧಿಕಾರಿ ಹಾಗೂ ಶ್ರೀಧರ್ ಎಂಬುವವರು 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂಬ ದೂರನ್ನುನೀಡಿದ್ದಾರೆ. ಆದರೂ ರಾಜ್ಯಸರ್ಕಾರ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
5
+ ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹಕಾರ್ಯದರ್ಶಿಯವರಿಗೆ ನೀಡಲಾಗುವುದು. ಚಂದ್ರಶೇಖರ್ರವರ ಪತ್ನಿ ಹೆಸರಿನಲ್ಲಿ 38 ಮಹಡಿಯ ಕಟ್ಟಡವನ್ನು ರಾಜಕಾಲುವೆ ಮೇಲೆ ಕಟ್ಟುತ್ತಿದ್ದಾರೆ. ಅದರ ಬಗ್ಗೆ ಯಾವುದೇ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಇಂತಹ ಅಧಿಕಾರಿ ಲೋಕಾಯುಕ್ತ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕೋರುವ ಉದ್ಧಟತನ ತೋರಿದ್ದಾರೆ. ಇವರಿಗೆ ಆ ಅಧಿಕಾರ ಕೊಟ್ಟವರು ಯಾರು?, ಇಂತಹ ಆರೋಪಗಳನ್ನು ಹೊತ್ತಿರುವ ಆ ಅಧಿಕಾರಿಯನ್ನು ಉನ್ನತ ಹುದ್ದೆಯಲ್ಲಿ ಏಕೆ ಇಟ್ಟುಕೊಂಡಿದ್ದೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಯಾವ ರೀತಿ ಗೌರವ ಕೊಡುತ್ತಿದ್ದಾರೆ ಎಂಬುದಕ್ಕೆ ತಾಜಾ ನಿದರ್ಶನ. ಸಿದ್ದರಾಮಯ್ಯನವರು ವಿರೋಧಪಕ್ಷದ ನಾಯಕರಾಗಿದ್ದಾಗ ರಾಜ್ಯಪಾಲರ ಕರ್ತವ್ಯ ಹಾಗೂ ಜವಾಬ್ದಾರಿ ಬಗ್ಗೆ ಮಾತನಾಡಿದ್ದಾರೆ. ಆಗ ಸರ್ಕಾರ ತಪ್ಪು ಮಾಡಿದಾಗ ತಿದ್ದುವ ಅಧಿಕಾರ ರಾಜ್ಯಪಾಲರಿಗಿದೆ ಎಂದು ಹೇಳಿದ್ದಾರೆ. ಅದನ್ನೊಮೆ ಕೇಳುವುದು ಒಳ್ಳೆಯದು ಎಂದರು.
8
+ ಬೇರೆಯವರ ಮೇಲೆ ದೂರು ಕೊಟ್ಟ ತಕ್ಷಣ ಎಫ್ಐಆರ್ ಹಾಕಿ ಬಂಧಿಸಲಾಗುತ್ತದೆ. ಇಂತವರ ಮೇಲೆ ಇನ್‌್ಸಪೆಕ್ಟರ್ನವರೇ ದೂರು ಕೊಟ್ಟಿದ್ದರೂ ಏಕೆ ಕ್ರಮವಿಲ್ಲ ಎಂದು ದೂರಿನಲ್ಲಿನ ಕೆಲವು ಅಂಶಗಳನ್ನು ಉಲ್ಲೇಖಿಸಿದರು.
9
+ ಆಂಧ್ರಪ್ರದೇಶದ ಮೂಲದವರಾದ ಚಂದ್ರಶೇಖರ್ ಹಿಮಾಚಲ ಪ್ರದೇಶದ ಕೇಡರ್ನಲ್ಲಿ ಆಯ್ಕೆಯಾದವರು. 2008-09 ರಲ್ಲಿ ಕರ್ನಾಟಕದಲ್ಲಿ ನಿಯೋಜನೆ ಮೇಲೆ ಕೆಲಸ ಮಾಡಲು ರಾಜ್ಯಕ್ಕೆ ಬಂದವರು. ಗರಿಷ್ಠ 5 ವರ್ಷ ಈ ರೀತಿ ಸೇವೆ ಸಲ್ಲಿಸಬಹುದಷ್ಟೇ. ಆದರೆ ಇವರು ಹಿಮಾಚಲ ಪ್ರದೇಶದ ಹವಾಮಾನ ತಮ ಆರೋಗ್ಯಕ್ಕೆ ಅನುಕೂಲಕರವಾಗಿಲ್ಲ ಎಂದು ತಮ ಆರೋಗ್ಯದ ಬಗ್ಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಆರೋಪಿಸಿದರು.
10
+ ಈ ಅಧಿಕಾರಿಗೆ ಸಂಬಂಧಿಸಿದಂತೆ ಹಲವು ಅವ್ಯವಹಾರಗಳ ಆರೋಪಗಳು ಕೇಳಿಬಂದಿವೆ. ಇವರಿಗೆ ಲೋಕಾಯುಕ್ತ ಮತ್ತು ಆಂತರಿಕ ಭದ್ರತಾ ವಿಭಾಗದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.
11
+ ಇಂತಹ ಅಧಿಕಾರಿಯನ್ನು ಮುಂದಿಟ್ಟುಕೊಂಡು ನಾವು ಹೇಳಿದಂತೆ ವಿರೋಧಪಕ್ಷದವರನ್ನು ಮುಗಿಸಲು ಶ್ರಮ ವಹಿಸಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಸೂಚನೆ ಕೊಟ್ಟಿದ್ದಾರೆ. ಈ ಕಾರ್ಯ ಮಾಡುವವರಿಗೆ ಸಿಐಡಿಯ ಮುಖ್ಯಸ್ಥ ಸ್ಥಾನ ಇಲ್ಲವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ನೀಡುವ ಮಾತು ಕೂಡ ಕೊಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
12
+ ಕೆಟ್ಟ ಸಂಪ್ರದಾಯಕ್ಕೆ ನಾಂದಿ :ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷದವರ ಮೇಲೆ ಸೇಡು ತೀರಿಸಿಕೊಳ್ಳುವ ಕೆಟ್ಟ ಸಂಪ್ರದಾಯಕ್ಕೆ ರಾಜ್ಯಸರ್ಕಾರ ನಾಂದಿ ಹಾಡಿದೆ ಎಂದು ಆರೋಪಿಸಿದರು. ಇದೇ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರೆದರೆ ಮುಂದೆ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
13
+ ಗಂಗೇನಹಳ್ಳಿ ಡಿ ನೋಟಿಫಿಕೇಷನ್ ನಾನು ಮಾಡಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಅದಕ್ಕೆ ಸಂಬಂಧಿಸಿದ ಕಡತ ನನ್ನ ಮುಂದೆ ಬಂದಾಗ ಕಾನೂನು ರೀತಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಅಷ್ಟೇ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನೋಟೀಸ್ ನೀಡಿರಲಿಲ್ಲ.
14
+ ಪತ್ರಿಕೆಯೊಂದರಲ್ಲಿ ವರದಿಯಾಗಿದ್ದನ್ನು ಗಮನಿಸಿ ನಿನ್ನೆ ನಾನೇ ಲೋಕಾಯುಕ್ತ ಕಚೇರಿಗೆ ಹೋಗಿದ್ದೆ. ಅಲ್ಲಿ ಹತ್ತು ನಿಮಿಷಗಳ ಕಾಲ ಉತ್ತರ ಕೊಟ್ಟಿದ್ದೇನೆ. ಅಧಿಕಾರಿಗಳಿಗೆ ತೊಂದರೆಯಾಗಬಾರದು ಎಂದು ಆ.21 ನೇ ತಾರೀಖಿನಂದು ಟೈಪು ಮಾಡಿ ಇಟ್ಟುಕೊಂಡಿದ್ದ ನೋಟಿಸ್ಗೆ ಸಹಿ ಹಾಕಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
eesanje/url_46_6_11.txt ADDED
@@ -0,0 +1,6 @@
 
 
 
 
 
 
 
1
+ ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್‌ ನೇಮಕ
2
+ . .
3
+ ಚಿಕ್ಕಬಳಾಪುರ, ಸೆ 28-ಕೇಂದ್ರ ಸರ್ಕಾರದಿಂದ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
4
+ ಡಾ.ಕೆ.ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.
5
+ ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
6
+ 2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆೞೞ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
eesanje/url_46_6_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ
2
+ '
3
+ ಬೆಂಗಳೂರು,ಸೆ.28– ಅತ್ಯಾಚಾರ, ಜಾತಿ ನಿಂದನೆ, ಜೀವ ಬೆದರಿಕೆ ಆರೋಪಕ್ಕೆ ಗುರಿಯಾಗಿರುವ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
4
+ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರ ವೈಯಾಲಿ ಕಾವಲ್‌ನಲ್ಲಿರುವ ನಿವಾಸ ಹಾಗೂ ಕಚೇರಿ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ.
5
+ ಎಫ್‌ಎಸ್‌‍ಎಲ್‌ ತಂಡದೊಂದಿಗೆ ನಡೆಸಿದ ದಾಳಿ ವೇಳೆ ಮುನಿರತ್ನ ಅವರ ನಿವಾಸದಲ್ಲಿದ್ದ ಹಲವಾರು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ.
6
+ ಮುನಿರತ್ನ ಅವರು ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚೆಲುವರಾಜು ಎಂಬುವರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರಿಗೆ ದೂರು ನೀಡಿದ್ದರೂ. ಈ ಸಂದರ್ಭದಲ್ಲಿ ಮುನಿರತ್ನ ಚೆಲುವರಾಜು ಅವರಿಗೆ ಬಾಯಿಗೆ ಬಂದಂತೆ ಬಯ್ಯುವ ಆಡಿಯೋ ವೈರಲ್‌ ಆಗಿತ್ತು.
7
+ ಈ ಬಗ್ಗೆ ಚೆಲುವರಾಜು ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದುಕೊಂಡಿದ್ದಾರೆ. ಬಿಬಿಎಂಪಿಯ ಮಾಜಿ ಸದಸ್ಯ ವೇಲುನಾಯ್ಕರ್‌, ಮುನಿರತ್ನ ಅವರು ಜಾತಿನಿಂದನೆ ಮಾಡಿದ್ದಾರೆ ಎಂದು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು.
8
+ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮಹಿಳೆಯೊಬ್ಬರು ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ಸಂಚಲನ ಮೂಡಿಸಿದ್ದರು.
9
+ ಕಗ್ಗಲಿಪುರ ಪೊಲೀಸ್‌‍ ಠಾಣೆಗೆ ಆಗಮಿಸಿದ ಮಹಿಳೆ ಮುನಿರತ್ನ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಮಾತ್ರವಲ್ಲ, ತಮ ರಾಜಕೀಯ ಎದುರಾಳಿಗಳನ್ನು ಬ್ಲಾಕ್‌ಮೇಲ್‌ ಮಾಡಲು ಹನಿಟ್ರ್ಯಾಫ್‌ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.
10
+ ಈ ವಿಚಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು ಅದೇ ಸಂದರ್ಭದಲ್ಲಿ ಕೆಲವರ ಮೇಲೆ ಹನಿಟ್ರಾಪ್‌ ನಡೆಸಿರುವ ವಿಡಿಯೋಗಳು ವೈರಲ್‌ ಆಗಿದ್ದವು.ಜಾತಿನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
11
+ ಮುನಿರ��್ನ ಅವರ ವಿರುದ್ಧ ಒಂದೊಂದೆ ಪ್ರಕರಣಗಳು ಹೊರ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ರಚಿಸಿತ್ತು. ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅವರನ್ನು ತಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
12
+ ಇದೀಗ ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ ಮತ್ತವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಜರುಗಿಸಿದೆ.
eesanje/url_46_6_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೆಆರ್‌ಎಸ್‌‍ ನಿರ್ಬಂಧಿತ ಪ್ರದೇಶದಲ್ಲಿ ರೇವ್‌ ಪಾರ್ಟಿ, ನಶೆಯಲ್ಲಿ ತೂರಾಡಿದವರು ವಶಕ್ಕೆ
2
+
3
+ ಮೈಸೂರು, ಸೆ. 29-ಕೆಆರ್‌ಎಸ್‌‍ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್‌ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದೆ.ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
4
+ ನಿರ್ಬಂಧಿತ ಪ್ರದೇಶವಾದ ಇಲ್ಲಿ ಅನಧಿಕೃತವಾಗಿ ಈ ಪಾರ್ಟಿ ಆಯೋಜಿಸಿ ಯುವಕ-ಯುವತಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಆಹ್ವಾನಿಸಲಾಗಿತ್ತು.ಆನ್‌ಲೈನ್‌ನಲ್ಲೇ ಹಣ ಕಟ್ಟಿಸಿಕೊಂಡು ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಇದರಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ.
5
+ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಮೀನಿನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ಮದ್ಯದ ಬಾಟಲಿಗಳು, ತರಾವರಿ ಭೋಜನ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
6
+ ಈ ಪಾರ್ಟಿಗಾಗಿ ವಿದೇಶದಿಂದಲೂ ಕೆಲವು ಡಿಜೆಗಳನ್ನು ಕರೆಸಲಾಗಿತ್ತು. ಜೋರು ಧ್ವನಿಯನ್ನು ಆಲಿಸಿದ ಅಕ್ಕಪಕ್ಕದ ಗ್ರಾಮಸ್ಥರು ಪೊಲೀಸರಿಗೆ ವಿಷಯ ಮುಟ್ಟಿಸಿದ ನಂತರ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಸಾಮಾಜಿಕ ಜಾಲತಾಣದಲ್ಲೂ ಕೂಡ ಹರಿದಾಡುತ್ತಿದೆ.
7
+ ಇಲವಾಲ ಪೊಲೀಸ್‌‍ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಸುಮಾರು 50 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಮೂಲಕ ಅಬ್ಬರದ ಸಂಗೀತ ಏರ್ಪಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.ಎಸ್ಪಿ ವಿಷ್ಣುವರ್ಧನ್‌ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್‌ ಹಾಗೂ ಡಿವೈಎಸ್ಪಿ ಕರೀಂ ರಾವತರ್‌ ಹಾಗೂ ಸಿಬ್ಬಂದಿ ದಾಳಿ ನಡೆಸಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
8
+ ಎಲ್ಲರಿಗೂ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಪಾರ್ಟಿಗಾಗಿ ಬಳಸಲಾದ ಸಂಗೀತ ಉಪಕರಣಗಳು ಸೇರಿದಂತೆ 30 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ದಾಳಿ ವೇಳೆ ಯಾವುದೇ ಮಾದಕ ವಸ್ತು, ಗಾಂಜಾ ದೊರತಿಲ್ಲವೆಂದು ಎಸ್ಪಿ ವಿಷ್ಣುವರ್ಧನ್‌ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
9
+ ದಸರಾಗೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ಪ್ರವಾಸಿಗರನ್ನು ಆಕರ್ಷಿಸಲು ಅನಧಿಕೃತವಾಗಿ ಕೆಲವೆಡೆ ಇಂತಹ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.ವೈದ್ಯಕೀಯ ತಪಾಸಣೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
eesanje/url_46_6_3.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌
2
+
3
+ ಬೆಂಗಳೂರು. ಸೆ.29-ತೀವ್ರ ಮಳೆ ಕೊರತೆ ಉಂಟಾಗಿ ಬೆಳೆಗಳು ಒಣಗುವ ಪರಿಸ್ಥಿತಿ ತಲೆದೋರಿದ್ದ ಸಂದರ್ಭದಲ್ಲಿ ಮುಂಗಾರು ಚೇತರಿಕೆಯಾಗಿ ಮಳೆಯಾಗುತ್ತಿರುವುದು ರೈತರಲ್ಲಿ ಉತ್ಸಾಹ ಮೂಡಿಸಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
4
+ ಆಗಸ್ಟ್‌ನಂತೆ ಸೆಪ್ಟಂಬರ್‌ ತಿಂಗಳಲ್ಲೂ ಮಳೆ ಕಡಿಮೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬೆಳೆಗಳು ಒಣಗುತ್ತಿದ್ದವು.
5
+ ಇಂತಹ ಸಂದರ್ಭದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿ ಕಳೆದ ನಾಲ್ಕೈದು ದಿನಗಳಿಂದ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕೆಲವೆಡೆ ಮಳೆಯ ತೀವ್ರ ಕೊರತೆಯಾಗಿ ಮತ್ತೆ ಬರದ ಛಾಯೆ ಆವರಿಸುವ ಆತಂಕ ಎದುರಾಗಿತ್ತು.ಈ ಮಧ್ಯೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಈಗ ಮುಂಗಾರು ಚುರುಕಾಗಿದೆ. ಇದರಿಂದ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ನೀಡಿದೆ.
6
+ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು. ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
7
+ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸೆಪ್ಟೆಂಬರ್‌ ಒಂದರಿಂದ ನಿನ್ನೆವರೆಗೆ 148.2 ಮಿ.ಮೀ.ವಾಡಿಕೆ ಮಳೆಗೆ 119.7 ಮಿ.ಮೀ.ಮಳೆಯಾಗಿದೆ. ಇದು ವಾಡಿಕೆಗಿಂತ ಶೇ.19ರಷ್ಟು ಕಡಿಮೆಯಾಗಿದೆ.ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಶೇ.75ರಷ್ಟು ಹಾಗೂ ಉತ್ತರ ಒಳನಾಡಿನಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
eesanje/url_46_6_4.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸಿಎಂ ಆಯ್ತು ಈಗ ಸಚಿವರ ವಿರುದ್ಧ ಹಲವು ಸಚಿವರ ಬೆನ್ನುಬಿದ್ದ ಅಭಿಯೋಜನೆ ಭೂತ..?
2
+
3
+ ಬೆಂಗಳೂರು, ಸೆ.29-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ರಾಜ್ಯಸರ್ಕಾರದ ಹಲವು ಸಚಿವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರ ಮುಂದೆ ದೂರುಗಳು ಬಾಕಿ ಉಳಿದಿದ್ದು, ಯಾವುದೇ ಕ್ಷಣದಲ್ಲಾದರೂ ಪೂರ್ವಾನುಮತಿ ದೊರೆಯುವ ಸಾಧ್ಯತೆ ಇದೆ.
4
+ ಸಚಿವರಾದ ಎಂ.ಬಿ. ಪಾಟೀಲ್‌, ಕೆ.ಎನ್‌. ರಾಜಣ್ಣ, ಪ್ರಿಯಾಂಕ ಖರ್ಗೆ ಅವರುಗಳ ವಿರುದ್ಧ ದೂರುಗಳು ರಾಜ್ಯಪಾಲರ ಕಛೇರಿಯಲ್ಲಿ ಪರಿಶೀಲನೆಗೆ ಒಳಪಡುತ್ತಿವೆ.ಒಂದು ವೇಳೆ ಪೂರ್ವಾನುಮತಿ ಕೊಟ್ಟಿದ್ದೆ ಆದರೆ, ರಾಜ್ಯ ಸರ್ಕಾರ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ.
5
+ ಸಾಮಾಜಿಕ ಕಾರ್ಯಕರ್ತ ಆದರ್ಶ ಆರ್‌ ಅಯ್ಯರ್‌ ಅವರ ಖಾಸಗಿ ದೂರು ಆಧರಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್‌ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ದೂರು ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಇದನ್ನು ದ್ವೇಷದ ರಾಜಕಾರಣ ಎಂದು ವಿಶ್ಲೇಷಿಸಲಾಗಿದೆ. ಕೆಂದ್ರ ಸಚಿರವರ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಪ್ರತಿಯಾಗಿ ರಾಜ್ಯಸರ್ಕಾರ ಸಚಿವರುಗಳ ವಿರುದ್ಧ ಇರುವ ದೂರುಗಳಿಗೆ ತ್ವರಿತ ಚಾಲನೆ ನೀಡುವ ಸಾಧ್ಯತೆಗಳಿವೆ.
6
+ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿಯವರು ಸಚಿವರಾದ ಎಂ.ಬಿ. ಪಾಟೀಲ್‌, ಕೆ.ಎನ್‌. ರಾಜಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಅಡಿಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಪೂರ್ವಾನುಮತಿಯ ಮಂಜೂರಾತಿ ಕೇಳಿದ್ದಾರೆ.
7
+ ಕೆಐಎಡಿಬಿಯಲ್ಲಿರುವ ನಾಗರಿಕ ಸೌಲಭ್ಯ ನಿವೇಶನಗಳು (ಸಿಎ)ನ್ನು ಹರಾಜು ಮೂಲಕ ಹಂಚಿಕೆ ಮಾಡುವ ಬದಲು, ನಿಯಮ ಪಾಲಿಸದೆ ಸಾಮಾನ್ಯ ದರದಲ್ಲಿ ಹಂಚಿಕೆ ಮಾಡಲಾಗಿದ್ದು, ಕೋಟ್ಯಂತ ರೂ. ನಷ್ಟ ಉಂಟುಮಾಡಲಾಗಿದೆ ಎಂದು ದೂರಲಾಗಿದೆ.
8
+ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಹೈಟೆಕ್‌ ಡಿಫೆನ್ಸ್ ಅಂಡ್‌ ಏರೋಸ್ಪೇಸ್‌‍ ಪಾರ್ಕ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಫೆನ್ಸ್ ಅಂಡ್‌ ಏರೋಸ್ಪೇಸ್‌‍ ಪಾರ್ಕ್‌, ಸೋಂಪುರ ಒಂದನೇ ಹಂತ, ಎರಡನೇ ಹಂತ, ರಾಮನಗರ ಜಿಲ್ಲೆಯ ಬಿಡದಿ ಎರಡನೇ ಹಂತದ ಸೆಕ್ಟರ್‌, ಕೋಲಾರ ಜಿಲ್ಲೆಯ ನರಸಾಪುರ, ತುಮಕೂರಿನ ವಸಂತನರಸಾಪುರದ 1, 2, 3ನೇ ಹಂತ, ಧಾರವಾಡ ಜಿಲ್ಲೆಯ ಗಾಮನಗಟ್ಟಿ, ಜಿಗಣಿಯ 2ನೇ ಹಂತ, ಹಾರೋಹಳ್ಳಿ 3ನೇ ಹಂತ, ದೊಡ್ಡಬಳ್ಳಾಪುರ 3ನೇ ಹಂತ, ಮಾನ್ವಿ ನಂದಿಕೂರು ಕೈಗಾರಿಕಾ ಪ್ರದೇಶಗಳಲ್ಲಿ ಲಭ್ಯವಿದ್ದ ಸಿಎ ನಿವೇಶನಗಳ ಹಂಚಿಕೆಯನ್ನು ನಿಯಮ ಭಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
9
+ ನಿವೇಶನ ಪಡೆದ ಸುಮಾರು 39 ಕಂಪನಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಭಾರಿ ಭ್ರಷ್ಟಚಾರ ಹಾಗೂ ಅಕ್ರಮಗಳು ನಡೆದಿವೆ ಎಂದು ಹೇಳಲಾಗಿದ್ದು, ಸಚಿವ ಎಂ.ಬಿ.ಪಾಟೀಲ್‌ ಅವರ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರನ್ನು ನಮೂದಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು 19ರ ಅಡಿ ಹಾಗೂ ಭಾರತೀಯ ನಾಗರಿಕ ಸುರಕ್ಷ ಸಂಹಿತೆ ಸೆಕ್ಷನ್‌ 218ರ ಅಡಿ ದೂರು ದಾಖಲಿಸಲು ಅನುಮತಿ ನೀಡುವಂತೆ ಆಗಸ್ಟ್‌ನಲ್ಲಿ ದೂರು ಸಲ್ಲಿಸಲಾಗಿದೆ.
10
+ ಅದೇ ರೀತಿ ಕರ್ನಾಟಕ ರಾಜ್ಯ ಅಫೆಕ್ಸ್ ನ ಬ್ಯಾಂಕ್‌ನಲ್ಲಿ ಕಳಂಕಿತ ವ್ಯಕ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿ ಮುಂದುವರೆಸಲು ಮಂಜೂರಾತಿ ನೀಡುವ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿರುದ್ಧವೂ ಭ್ತಷ್ಟಾಚಾರ ನಿಗ್ರಹ ಕಾಯ್ದೆ 19 ಹಾಗೂ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಅಡಿಯಲ್ಲಿ ದೂರು ದಾಖಲಿಸಲು ಪೂರ್ವಾನುಮತಿ ಕೇಳಿದ್ದಾರೆ.
11
+ ರಾಜ್ಯ ಅಫೆಕ್‌್ಸ ಬ್ಯಾಂಕ್‌ ನಿರ್ದೇಶಕರಾಗಿದ್ದ ಸಿ.ಎನ್‌. ದೇವರಾಜ್‌ ಅವರು ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆ ಪಡೆಯದೆ ಸಾಲ ನೀಡಿದ್ದಾರೆ. ಕಟ್ಟಡ ನಿರ್ಮಾಣದ ಕಂಪನಿ, ಸಕ್ಕರೆ ಕಾರ್ಖಾನೆಗಳು, ಚಿನ್ನದ ಅಂಗಡಿಗಳು ಹಾಗೂ ಇತರ ವ್ಯವಹಾರಗಳಿಗೆ ಬೇಕಾಬೆಟ್ಟಿಯಾಗಿ ನೂರಾರು ಕೋಟಿರೂ.ಗಳನ್ನು ಸಾಲ ನೀಡಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ ತನಿಖೆಗೂ ಆದೇಶಿಲಾಗಿದೆ.
12
+ ಸಹಕಾರ ಸಂಘಗಳ ಅಪರ ನಿಬಂಧಕರಾಗಿ ನಿವೃತ್ತರಾಗಿರುವ ದೇವರಾಜ್‌ ಅವರನ್ನು ಅಫೆಕ್‌್ಸ ಬ್ಯಾಂಕ್‌ಗೆ ವ್ಯವಸ್ಥಾಪಕ ನಿರ್ದೇಶಕರಾಗಿ 11 ತಿಂಗಳ ಅವಧಿಗೆ ನೇಮಕಾತಿ ಮಾಡಲಾಗಿದೆ. ಭ್ರಷ್ಟಚಾರ ಹಾಗೂ ವ್ಯಾಪಕ ಅವ್ಯವಹಾರದ ಆರೋಪ ಹೊತ್ತಿರುವ ದೇವರಾಜ್‌ ಅವರನ್ನು ಅಫೆಕ್‌್ಸ ಬ್ಯಾಂಕಿಗೆ ನೇಮಕ ಮಾಡಲು ಶಿಫಾರಸ್ಸು ಮಾಡಿರುವ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಪೂರ್ವಾನುಮತಿ ನೀಡುವಂತೆ ದಾಖಲಾತಿ ಸಹಿತವಾಗಿ ಅರ್ಜಿ ಸಲ್ಲಿಸಲಾಗಿದೆ.
13
+ ಸಚಿವ ಪ್ರಿಯಾಂಕ ಖರ್ಗೆ ಒಡೆತನದ ಸಂಸ್ಥೆಗೆ ನಿವೇಶನ ಪಡೆದಿರುವುದರಲ್ಲೂ ಲೋಪಗಳಾಗಿವೆ ಎಂದು ಆರೋಪಿಸಿ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಂದ ಪೂರ್ವಾನುಮತಿ ಕೇಳಿದ್ದಾರೆ.
14
+ ಹಲವು ಸಚಿವರ ವಿರುದ್ಧ ದೂರು ನೀಡಲಾಗಿದ್ದು, ಒಂದು ವೇಳೆ ರಾಜ್ಯಪಾಲರು ಪೂವಾನುಮತಿ ನೀಡುತ್ತಾ ಹೋದರೆ ಪೊಲೀಸ್‌‍ ಠಾಣೆಗಳ ಕಾರ್ಯದೊತ್ತಡ ಹೆಚ್ಚಾಗಲಿದೆ. ಸರ್ಕಾರಕ್ಕೆ ಕಳಂಕ ತೀವ್ರಗೊಳ್ಳಲಿದೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ಸಂಘರ್ಷ ಮುಂದುವರೆದ ಭಾಗವಾಗಿ ಸಚಿವರು ಪೊಲೀಸ್‌‍ ಠಾಣೆಗೆ ಪೆರೇಡ್‌ ನಡೆಸುವ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ.
eesanje/url_46_6_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಹಿಂದಿನ ರಾಜ್ಯಪಾಲರ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯನವರ ಹಳೆ ವಿಡಿಯೋ ವೈರಲ್
2
+
3
+ ಬೆಂಗಳೂರು,ಸೆ.28-ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ ಕಾರ್ಯ ವೈಖರಿಗೆ ಕಾಂಗ್ರೆಸ್‌‍ ನಾಯಕರು ಪ್ರತಿದಿನ ಮುಗಿಬೀಳುತ್ತಿರುವ ಸಂದರ್ಭದಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿದೆ.
4
+ 2011ರಲ್ಲಿ ಕರ್ನಾಟಕದ ರಾಜ್ಯಪಾಲ ರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ಅಂದಿನ ಬಿಜೆಪಿ ಸರ್ಕಾರಕ್ಕೆ ಒಂದಿಲ್ಲೊಂದು ರೀತಿ ಕಂಟಕಪ್ರಾಯರಾಗಿದ್ದರು.ಇದರಿಂದ ಕೆರಳಿದ್ದ ಬಿಜೆಪಿ ನಾಯಕರು ಹಂಸರಾಜ್‌ ಭಾರದ್ವಾಜ್‌ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದಲ್ಲದೆ ಅವರನ್ನು ವಾಪಸ್‌‍ ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಗೆ ದೂರು ನೀಡಿದ್ದರು.
5
+ .श्री .@ . . . ../0cHywyxSKy
6
+ ಆಗ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿ ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗುತ್ತಿದೆ. ರಾಜ್ಯಪಾಲರನ್ನು ರಾಷ್ಟ್ರಪತಿಗಳು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡುತ್ತಾರೆ. ಕಾರ್ಯಾಂಗದ ಮುಖ್ಯಸ್ಥರಾಗಿರುವ ಅವರು ಸರ್ಕಾರಕ್ಕೆ ಎಲ್ಲ ರೀತಿಯ ಸಲಹೆ ಸೂಚನೆ, ಮಾರ್ಗ ರ್ಶನ ನೀಡುವ ಅಧಿಕಾರ ಹೊಂದಿದ್ದಾರೆ.
7
+ ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು. ಅವರ ಪ್ರತಿನಿಧಿಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಾರೆ. ಸರ್ಕಾರ ಒಂದು ಸಂವಿಧಾನದ ಚೌಕಟ್ಟಿನೊಳಗೆ ಕೆಲಸ ಮಾಡುತ್ತದೆಯೇ ಇಲ್ಲವೇ ಎಂಬುದನ್ನು ನೋಡಿಕೊಳ್ಳುತ್ತಾರೆ.
8
+ ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಕೆ ಕೊಡುವ, ಬುದ್ದಿ ಹೇಳುವ, ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯಪಾಲರಿಗಿದೆ. ಅವರು ಅಧಿಕಾರ ಚಲಾಯಿಸಿದಾಗ ರಾಜಕೀಯ ಪ್ರೇರಿತ ದುರದ್ದೇಶದಿಂದ ಮಾಡಿದ್ದಾರೆ.
9
+ ಪೂರ್ವ ನಿಯೋಜಿತ, ವಿರೋಧ ಪಕ್ಷದವರು ಮಾಡಿಸುತ್ತಿದ್ದಾರೆ ಎಂದು ಹೇಳುವುದನ್ನು ಜನ ನಂಬುವುದಿಲ್ಲ ಎಂದು ಹೇಳಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವಿರುದ್ಧ ನೆಟ್ಟಿಗರು ತರಹೇವಾರಿ ಪ್ರಶ್ನೆಗಳನ್ನು ಮಾಡುತ್ತಿದ್ದಾರೆ.
eesanje/url_46_6_6.txt ADDED
@@ -0,0 +1,7 @@
 
 
 
 
 
 
 
 
1
+ ನಿರ್ಮಲಾ ಸೀತಾರಾಮನ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ
2
+ '
3
+ ಬೆಂಗಳೂರು,ಸೆ.28-ಚುನಾವಣಾ ಬಾಂಡ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿ ರುವ ಬಿಜೆಪಿ ಜೆಡಿಎಸ್‌‍ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್‌ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂಬುದರ ಬಗ್ಗೆ ಬಿಜೆಪಿ ಜೆಡಿಎಸ್‌‍ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು.
5
+ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೂಡ ಈ ಹಗರಣದಲ್ಲಿ ಆರೋಪಿಯಾಗಿದ್ದಾರೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಮಂತ್ರಿಗಳು ವಾಮಮಾರ್ಗದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈಗ ದೇಶದ ಜನತೆಗೆ ತಿಳಿದಿದೆ. ಇವರ ವಿರುದ್ಧ ಪ್ರಧಾನಿ ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರ ಎಂದು ಪ್ರಶ್ನಿಸಿದರು.
6
+ ನಿರ್ಮಲ ಸೀತಾರಾಮನ್‌ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರು ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಭ್ರಷ್ಟಾಚಾರ ಎಂದರೆ ಬಿಜೆಪಿ ಬಿಜೆಪಿ ಎಂದರೆ ಭ್ರಷ್ಟಾಚಾರ ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರೆಸುವ ಬಿಜೆಪಿ ನಾಯಕರು ಈಗ ರಾಜೀನಾಮೆ ಕೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
7
+ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಬಿಜೆಪಿ ಎಂದು ಈಗ ಮತ್ತೆ ಸಾಬೀತಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಉಮೇಶ್‌ ಪುಟ್ಟರಾಜು, ನವೀನ್‌, ಹೇಮರಾಜ್‌, ಕೌಶಿಕ್‌, ವಾಸು, ಮಧು, ಗಜೇಂದ್ರ ಭಾಗವಹಿಸಿದ್ದರು.
eesanje/url_46_6_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಮುಡಾ ಹಗರಣಕ್ಕೂ ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ : ಆರ್‌.ಅಶೋಕ್‌
2
+
3
+ ಬೆಂಗಳೂರು, ಸೆ.28-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿ ರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌‍ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌‍ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.
6
+ ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ಐಆರ್ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ತಿಳಿಸಿದರು.
7
+ ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌‍ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು.
8
+ ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದರು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.
9
+ ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ. ಆದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ರಾಜ್ಯ ಪೊಲೀಸರಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಲು ಆಗುವುದಿಲ್ಲ. ಯಾವ್ಯಾವುದೋ ಪ್ರಕರಣಕ್ಕೆ ಮುಡಾ ಹಗರಣವನ್ನು ಹೋಲಿಸುವುದು ಬೇಡ ಎಂದು ಅವರು ಹೇಳಿದರು.
eesanje/url_46_6_8.txt ADDED
@@ -0,0 +1,6 @@
 
 
 
 
 
 
 
1
+ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..?
2
+
3
+ ಬೆಳಗಾವಿ, ಸೆ.28-ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್‌ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.
5
+ ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ ಆಗ್ರಹವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
6
+ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೆಂಬಲ: ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
eesanje/url_46_6_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಎಲೆಕ್ಟ್ರೋಲ್‌ ಬಾಂಡ್‌ ಹಗರಣ : ಮತ್ತಷ್ಟು ದೂರ ದಾಖಲಿಸಲು ಸಿದ್ಧತೆ
2
+
3
+ ಬೆಂಗಳೂರು,ಸೆ.28-ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಎಲೆಕ್ಟ್ರೋಲ್‌ ಬಾಂಡ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಉಳಿದ ದೂರುಗಳ ಅಡಿಯೂ ಪ್ರಕರಣ ದಾಖಲಿಸಲು ಹಲವು ಸಂಘಟನೆಗಳು ಮುಂದಾಗಿವೆ.
4
+ ಕೇಂದ್ರಸರ್ಕಾರ ಜಾರಿನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳಿಂದ ಹಣ ವಸೂಲಿ ಮಾಡಿದೆ ಹಾಗೂ ರಾಜಕೀಯ ಎದುರಾಳಿಗಳ ವಿರುದ್ಧ ಸಾಕ್ಷ್ಯಗಳನ್ನಾಗಿ ಬಳಕೆ ಮಾಡಲು ಪ್ರಯ ತ್ನಿಸಿದೆ ಎಂಬ ಆರೋಪಗಳಿದ್ದವು.
5
+ ಲೋಕಸಭೆ ಚುನಾವಣೆಗೂ ಮುನ್ನ ಎಲೆಕ್ಟ್ರೋಲ್‌ ಬಾಂಡ್‌ ಭಾರಿ ಸದ್ದು ಮಾಡಿತ್ತು. ರಾಜಕೀಯವಾಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸುಪ್ರೀಂಕೋರ್ಟ್‌ ಈ ಕುರಿತು ವಿಚಾರಣೆ ನಡೆಸಿತ್ತು. ಬೆಂಗಳೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ (ಜೆಎಸ್‌‍ಪಿ) ಡಾ.ಅಂಬೇಡ್ಕರ್‌ ದಂಡ್‌, ಫ್ಯೂಚರ್‌ ಇಂಡಿಯಾ ಆರ್ಗನೈಸೇಷನ್‌, ಲಂಚಮುಕ್ತ ಕರ್ನಾಟಕ ವೇದಿಕೆ ಸೇರಿದಂತೆ ನಾಲ್ಕು ಸಂಘಟನೆಗಳು ಎಲೆಕ್ಟ್ರೋಲ್‌ ಬಾಂಡ್‌ ಹಗರಣವನ್ನು ಅಧ್ಯಯನ ನಡೆಸಿ ದಾಖಲಾತಿಗಳ ಸಹಿತವಾಗಿ ದೂರು ಸಲ್ಲಿಸಿದ್ದವು.
6
+ ಜೆಎಸ್‌‍ಪಿಯ ಸಹ ಅಧ್ಯಕ್ಷ ಆದರ್ಶ ಅಯ್ಯರ್‌ ಬೆಂಗಳೂರಿನ ತಿಲಕ್‌ನಗರ ಪೊಲೀಸ್‌‍ ಠಾಣೆಗೆ ಕಳೆದ ಮಾರ್ಚ್‌ನಲ್ಲಿ ದೂರು ನೀಡಿದ್ದರು. ಆದರೆ ಪ್ರಕರಣ ದಾಖಲಾಗಿರಲಿಲ್ಲ. ಡಿಸಿಪಿಯವರಿಗೂ ದೂರು ಸಲ್ಲಿಸಲಾಗಿತ್ತು. ಅದೂ ಪ್ರಯೋಜನವಾಗದಿದ್ದಾಗ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು.
7
+ ಐದು ತಿಂಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ತೀರ್ಪು ನೀಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಪದಾಧಿಕಾರಿಗಳು, ಕರ್ನಾಟಕದ ಬಿಜೆಪಿ ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಸುಲಿಗೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ.
8
+ ನ್ಯಾಯಾಲಯದ ತೀರ್ಪಿನ ಪ್ರತಿಯೊಂದಿಗೆ ಆದರ್ಶ ಅಯ್ಯರ್‌ ಇಂದು ತಿಲಕ್‌ನಗರ ಪೊಲೀಸರನ್ನು ಸಂಪರ್ಕಿಸುತ್ತಿದ್ದು, ಎಫ್‌ಐಆರ್‌ ದಾಖಲಿಸುವಂತೆ ಮನವಿ ಮಾಡಿದ್ದಾರೆ.ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಸದಸ್ಯರಾಗಿದ್ದು, ಅವರ ಕಚೇರಿ ತಿಲಕ್‌ನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಗೆ ದೂರು ನೀಡಲಾಗಿತ್ತು ಎಂದು ಆದರ್ಶ ಅಯ್ಯರ್‌ ಈ ಸಂಜೆಗೆ ತಿಳಿಸಿದ್ದಾರೆ.
9
+ ನಾಲ್ಕು ಸಂಘಟನೆಗಳು ಎಲೆಕ್ಟ್ರೋಲ್‌ ಬಾಂಡ್‌ನ ಹಲವು ಪ್ರಕರಣಗಳನ್ನು ಅಧ್ಯಯನ ನಡೆಸಿ ಸಮಗ್ರ ದಾಖಲಾತಿಗಳನ್ನು ಸಜ್ಜುಗೊಳಿಸಿಕೊಂಡಿವೆ. ಸುಮಾರು 20 ಈ ರೀತಿಯ ಪ್ರಕರಣಗಳಿದ್ದು, ಅದರಲ್ಲಿ ತಾವು ಅರೊಬಿಂದೋ ಫಾರ್ಮ ಹಾಗೂ ವೇದಾಂತ್‌ ಕಂಪನಿಯಿಂದ ಹಣ ವಸೂಲಿಯಾಗಿರುವ ಮಾಹಿತಿಗಳೊಂದಿಗೆ ದೂರು ನೀಡಿದ್ದಾಗಿ ಆದರ್ಶ ಅಯ್ಯರ್‌ ತಿಳಿಸಿದ್ದಾರೆ.
10
+ ಅನಿಲ್‌ ಅಗರ್‌ವಾಲ್‌ ಒಡೆತನದ ಅರೊಬಿಂದೋ ಫಾರ್ಮದಿಂದ 230 ಕೋಟಿ ರೂ.ಗಳನ್ನು ಎಲೆಕ್ಟ್ರೋಲ್‌ ಬಾಂಡ್‌ ರೂಪದಲ್ಲಿ ವಸೂಲಿ ಮಾಡಲಾಗಿದೆ. ಜೊತೆಗೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರಕರಣದಲ್ಲಿ ಸುನಿಲ್‌ ಅಗರ್‌ವಾಲ್‌ ಅವರನ್ನು ಸಾಕ್ಷಿದಾರರನ್ನಾಗಿ ಮಾಡಲು ಒತ್ತಡ ಬಳಸಲಾಗಿದೆ ಎಂದು ಹೇಳಿದರು.
11
+ ಆಂಧ್ರಪ್ರದೇಶದ ಶರಶ್ಚಂದ್ರ ರೆಡ್ಡಿಯವರ ವೇದಾಂತ್‌ ಕಂಪನಿಯಿಂದ 49 ಕೋಟಿ ರೂ.ಗಳ ಎಲೆಕ್ಟ್ರೋಲ್‌ ಬಾಂಡ್‌ ವಸೂಲಿ ಮಾಡಿರುವ ದಾಖಲಾತಿಗಳಿವೆ ಎಂದು ತಿಳಿಸಿದ್ದಾರೆ.ಪ್ರಕರಣ ದಾಖಲಾಗಿರುವ ಸಮಯ, ವಿಚಾರಣೆ, ನೋಟಿಸ್‌‍, ಜಾಮೀನು ಮತ್ತು ಬಿಡುಗಡೆ ಈ ಎಲ್ಲಾ ಟೈಮ್‌ಲೈನ್‌ಗಳನ್ನು ಪರಿಶೀಲಿಸಿದರೆ ಎಲೆಕ್ಟ್ರೋಲ್‌ ಬಾಂಡ್‌ ವಸೂಲಿ ಹಿಂದೆ ಅಕ್ರಮ ನಡೆದಿದೆ ಎಂಬ ಆರೋಪ ಸ್ಪಷ್ಟವಾಗುತ್ತಿದೆ ಎಂದು ಆದರ್ಶ್‌ ಅಯ್ಯರ್‌ ದೂರಿದರು.
12
+ ಸದ್ಯಕ್ಕೆ ತಾವು ಎರಡು ಪ್ರಕರಣಗಳನ್ನು ಮುಂದಿಟ್ಟುಕೊಂಡು ದೂರು ದಾಖಲಿಸಿದ್ದು, ನಾವು ಸಲ್ಲಿಸಿದ್ದ ದಾಖಲಾತಿಗಳು ಹಾಗೂ ಮಾಹಿತಿಯನ್ನು ನ್ಯಾಯಾಲಯ ಪರಿಗಣಿಸಿ ತೀರ್ಪು ನೀಡಿದೆ. ಉಳಿದಂತೆ 20 ದೂರುಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸುವಂತೆ ಸ್ಥಳೀಯ ಪೊಲೀಸರಿಗೆ ಮನವಿ ಸಲ್ಲಿಸಲಾಗುವುದು. ಒಂದು ವೇಳೆ ಅವರು ನಿರಾಕರಿಸಿದರೆ ಮತ್ತೆ ಹತ್ತು ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಕಾನೂನು ಹೋರಾಟ ಮುಂದುವರೆಸುವುದಾಗಿ ಆದರ್ಶ ಅಯ್ಯರ್‌ ತಿಳಿಸಿದರು.
eesanje/url_46_70_1.txt ADDED
@@ -0,0 +1,8 @@
 
 
 
 
 
 
 
 
 
1
+ ಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ‌ ಆರಂಭ
2
+ ಬೆಂಗಳೂರು,ಜು.19-ಶೀಘ್ರದಲ್ಲೇ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.
3
+ ವಿಧಾನಪರಿಷತ್‌ನಲ್ಲಿಂದು ಸದಸ್ಯ ಬಾಬಣ್ಣ ತಳವಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 75 ಬಾಲಕಿಯರ ಹಾಗೂ 75 ಬಾಲಕರು ಸೇರಿದಂತೆ ಒಟ್ಟು 150 ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗುವುದು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಘೋಷಣೆ ಮಾಡಿದ್ದರು ಎಂದು ತಿಳಿಸಿದರು.
4
+ ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಶೈಕ್ಷಣಿಕ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮೊದಲು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕೆಂಬ ಆಲೋಚನೆ ಇತ್ತು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಮಟ್ಟದಲ್ಲೂ ಪ್ರಾರಂಭಿಸಲಾಗುವುದು ಎಂದರು.
5
+ ಕಳೆದ ವರ್ಷ 2,28,000 ವಿದ್ಯಾರ್ಥಿಗಳು ಹಿಂದುಳಿದ, ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 100 ವಿದ್ಯಾರ್ಥಿಗಳಿರುವ ಕಡೆ 150 ಹಾಗೂ 150 ವಿದ್ಯಾರ್ಥಿಗಳಿರುವ ಹಾಸ್ಟೆಲ್‌ಗಳಲ್ಲಿ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತೇವೆ ಎಂದರು.
6
+ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರಗಳನ್ನು ನೀಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೊದಲು ಮೂರು ತಿಂಗಳಿಗೊಮೆ ಆಹಾರ ಪದಾರ್ಥಗಳನ್ನು ಪರೀಕ್ಷೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ತಿಂಗಳು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
7
+ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ ನಡೆಸಿ ವಿದ್ಯಾರ್ಥಿ ನಿಲಯಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
8
+ ಈವರೆಗೂ ಜಿಲ್ಲಾ ಮಟ್ಟದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಲು ಟೆಂಡರ್‌ ಕರೆಯಲಾಗುತ್ತಿತ್ತು. ಇದು ಟೆಂಡರ್‌ನಲ್ಲಿ ಭಾಗವಹಿಸಿದವರಿಗೆ ಸಿಗುತಿತ್ತು. ಇನ್ನು ಮುಂದೆ ತಾಲ್ಲೂಕು ಮಟ್ಟದಲ್ಲಿ ಟೆಂಡರ್‌ ಕರೆಯಲಾಗುತ್ತದೆ ಎಂದು ವಿವರಿಸಿದರು.
eesanje/url_46_70_10.txt ADDED
@@ -0,0 +1,5 @@
 
 
 
 
 
 
1
+ ಕಲಾಪ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳು, ಮಳೆಯಲ್ಲೇ ನೆಂದು ಹೋದ ಸ್ಕೂಲ್ ಬ್ಯಾಗುಗಳು
2
+ ಬೆಂಗಳೂರು, ಜು-19,ಕಲಾಪ ವೀಕ್ಷಣೆಗೆಂದು ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಖುಷಿ-ಖುಷಿಯಿಂದ ಬಂದಿದ್ದರು. ತಮ್ಮ ಶಾಲಾ ಬ್ಯಾಗುಗಳ ಸಮೇತ ಆಗಮಿಸಿದ್ದ ವಿದ್ಯಾರ್ಥಿಗಳ ಬ್ಯಾಗುಗಳನ್ನು ಒಳಗೆ ಬಿಡದೆ ವಿಧಾನಸೌಧ ಮುಂದಿನ ಬೃಹತ್‌ ಮೆಟ್ಟಿಲುಗಳ ಕೆಳಗಡೆ ಇರಿಸಲಾಯಿತು.
3
+ ಪಾಪ ವಿದ್ಯಾರ್ಥಿಗಳು ವಿಧಾನ ಮಂಡಲದ ಕಾರ್ಯ-ಕಲಾಪಗಳನ್ನು ವೀಕ್ಷಿಸಲು ಒಳಗೆ ಹೋದರೆ, ಇತ್ತ ಹೊರಗಡೆ ಮಳೆ ಸುರಿದು ಮೆಟ್ಟಿಲು ಕೆಳಗೆ ಇಟ್ಟಿದ್ದ ಬ್ಯಾಗುಗಳು ನೆಂದು ಒಳಗಿದ್ದ ಪುಸ್ತಕಗಳು ಹಾಳಾಯಿತು.
4
+ ಬ್ಯಾಗುಗಳನ್ನು ಒಳಗೆ ಬಿಡದಿದ್ದರೂ ಪರವಾಗಿಲ್ಲ, ಸುರಕ್ಷಿತ ಜಾಗದಾಲ್ಲಾದರೂ ಇರಿಸಬಹುದಿತ್ತು. ಮೆಟ್ಟಿಲುಗಳ ಕೆಳಗೆ ಇರಿಸಿ ಬ್ಯಾಗು, ಪುಸ್ತಕಗಳು ನೆನೆಯಲು ಕಾರಣವಾಗಿದ್ದು ನೋವಿನ ಸಂಗತಿ.
5
+ ಹೊರಗಡೆ ಮಳೆ ಬರುತ್ತಿದೆ, ಮಳೆಯಲ್ಲಿ ಬ್ಯಾಗುಗಳು ನೆನೆದು ಅದರ ಒಳಗಿರುವ ಪುಸ್ತಕಗಳು ಹಾಳಾಗಬಹುದೆಂಬ ಕಲ್ಪನೆಯೂ ಅಲ್ಲಿನ ಸಿಬ್ಬಂದಿಗಳಿಗೆ ಬರಲಿಲವೆ? ಪಾಪ ಖುಷಿಯಲ್ಲಿ ಬಂದ ಮಕ್ಕಳು ಮಳೆಯಲ್ಲಿ ತೊಯ್ದ ಬ್ಯಾಗುಗಳನ್ನು ಹಿಡಿದು ವಾಪಸ್ಸು ಹೋಗಬೇಕಾದ ಪರಿಸ್ಥಿತಿ ಬಂದಿದ್ದು ನೋವಿನ ಸಂಗತಿ.
eesanje/url_46_70_11.txt ADDED
@@ -0,0 +1,6 @@
 
 
 
 
 
 
 
1
+ ಕಾಡುಗೊಲ್ಲ ನಿಗಮಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ : ತಂಗಡಗಿ
2
+ ಬೆಂಗಳೂರು,ಜು.19-ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಆಶ್ವಾಸನೆ ನೀಡಿದರು.
3
+ ವಿಧಾನಪರಿಷತ್‌ನಲ್ಲಿ ಸದಸ್ಯ ನಾಗರಾಜ್‌ ಯಾದವ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ ಒಟ್ಟು 15 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದೇವೆ. ಅನುದಾನ ಬಿಡುಗಡೆ ಮಾಡಬೇಕೆಂಬ ಒತ್ತಡವಿದೆ. ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು. ‘
4
+ ಸಮುದಾಯಕ್ಕೆ ಮೀಸಲಿಟ್ಟ ಹಣ ಇನ್ನು ಬಿಡುಗಡೆಯಾಗದಿರಲು ಕೆಲವು ತಾಂತ್ರಿಕ ಕಾರಣಗಳು ತೊಡಕ್ಕಾಗಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
5
+ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಈ ಸಮುದಾಯದ ಬಗ್ಗೆ ಕಳಕಳಿ ಇರುವ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಬೇಡಿಕೆಯು ಇದೆ. ಶೀಘ್ರದಲ್ಲೇ ಇದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
6
+ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಸದಸ್ಯ ನಾಗರಾಜ್‌ ಅವರ ಮನವಿಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದೆ. ಮುಖ್ಯಮಂತ್ರಿಗಳು ಕೂಡ ಸಂಬಂಧಪಟ್ಟವರ ಜೊತೆ ಚರ್ಚಿಸಿದ್ದಾರೆ. ಕೇಂದ್ರವು ಸ್ಪಂದಿಸುತ್ತದೆ ಎಂಬ ವಿಶ್ವಾಸವನ್ನು ತಂಗಡಗಿ ವ್ಯಕ್ತಪಡಿಸಿದರು.
eesanje/url_46_70_12.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಸಭೆಯ ಮೊಗಸಾಲೆಗೆ ಆಪ್ತ ಸಹಾಯಕರನ್ನು ಕರೆತರದಂತೆ ಸ್ಪೀಕರ್ ಸೂಚನೆ
2
+ ಬೆಂಗಳೂರು, ಜು.19-ವಿಧಾನಸಭೆಯ ಮೊಗಸಾಲೆಗೆ (ಲಾಂಜ್‌‍) ಆಪ್ತ ಸಹಾಯಕರನ್ನು ಕರೆತರಬಾರದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಶಾಸಕರಿಗೆ ಸೂಚನೆ ನೀಡಿದರು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡ ಕೂಡಲೆ ನಿನ್ನೆ ಸದನಕ್ಕೆ ಬೇಗ ಆಗಮಿಸಿದ ಶಾಸಕರ ಹೆಸರನ್ನು ವಾಚಿಸಿದ ನಂತರ ಸಭಾಧ್ಯಕ್ಷರು ಈ ಸೂಚನೆ ನೀಡಿದರು.
3
+ ಲಾಂಜ್‌ನಲ್ಲಿ ಆಪ್ತ ಸಹಾಯಕರು ಕೂರುವುದರಿಂದ ಅನಗತ್ಯ ಗದ್ದಲದ ವಾತಾವರಣವಾಗಲಿದೆ. ಹೀಗಾಗಿ ಶಾಸಕರು ತಮ ಆಪ್ತ ಸಹಾಯಕರನ್ನ ಕರೆತರಬಾರದು. ಮೊಗಸಾಲೆಗೆ ಆಪ್ತ ಸಹಾಯಕರು ಬಂದರೆ ಗದ್ದಲದ ವಾತಾವರಣ ನಿರ್ಮಾಣವಾಗುತ್ತಿದೆ. ಎಷ್ಟೋ ಬಾರಿ ಶಾಸಕರು ಮತ್ತು ಸಚಿವರಿಗೆ ಕೂರಲು ಲಾಂಜ್‌ನಲ್ಲಿ ಜಾಗ ಸಿಗುತ್ತಿಲ್ಲ. ಮಾಜಿ ಶಾಸಕರೊಬ್ಬರು ಲಾಂಜ್‌ನಲ್ಲಿ ಹೋಟೆಲ್‌ ಮಾಡಿದ್ದೀರಾ ಎಂದು ಕೇಳಿದರು ಎಂದು ಹೇಳಿದರು.
4
+ ಆದ್ದರಿಂದ ಅನಗತ್ಯವಾಗಿ ಶಾಸಕರು ತಮ ಸಹಾಯಕರನ್ನು ಕರೆತರಬೇಡಿ. ವಯಸ್ಸಾದ ಹಿರಿಯ ಶಾಸಕರು ಅಥವಾ ಮಾಜಿ ಶಾಸಕರು ನೆರವಿಗಾಗಿ ಒಬ್ಬರನ್ನು ಕರೆತಂದರೆ ಅಡ್ಡಿಯಿಲ್ಲ. ಆದರೆ ಉಳಿದವರು ಈ ರೂಢಿಯನ್ನು ಕೈಬಿಡಿ. ಮೊಗಸಾಲೆಯ ಗೌರವ ಕಾಪಾಡಿ ಎಂದು ಮನವಿ ಮಾಡಿದರು.
5
+ ಹಾಗೆಯೇ ಬೇರೆಯವರನ್ನು ಮೊಗಸಾಲೆಗೆ ಬರಲು ಒಳಬಿಡಲು ಮಾರ್ಷಲ್‌ಗಳ ಮೇಲೆ ಒತ್ತಡ ಹಾಕಬೇಡಿ. ನಾವೇ ಮಾಡಿದ ಕಾನೂನುಗಳನ್ನು, ನಿಯಮಗಳನ್ನು ಅವರು ಪಾಲಿಸುತ್ತಾರೆ. ಅವರ ಮೇಲೆ ಒತ್ತಡ ಹಾಕಿ ಬೇರೆಯವರನ್ನು ಒಳಗೆ ಕರೆತರುವುದರಲ್ಲಿ ಯಾವ ಹೆಚ್ಚುಗಾರಿಕೆಯೂ ಇಲ್ಲ ಎಂದು ಅವರು ಹೇಳಿದರು.
6
+ ವಿಶ್ರಾಂತಿಗೆ ಒರಗು ಕುರ್ಚಿ:
7
+ ವಿಧಾನಸಭೆಯ ಮೊಗಸಾಲೆಯಲ್ಲಿ ಮಧ್ಯಾಹ್ನದ ಊಟದ ನಂತರ ಶಾಸಕರ ಅಲ್ಪಕಾಲದ ವಿಶ್ರಾಂತಿಗೆ ಒರಗು (ರಿಕ್ಲೈನಿಂಗ್‌‍) ಕುರ್ಚಿಯ ವ್ಯವಸ್ಥೆ ಮಾಡಲಾಗಿದೆ. ಇದನ್ನು ಪ್ರಾಯೋಗಿಕವಾಗಿ ಮಾಡಿದ್ದು, ಒಂದು ಕುರ್ಚಿಯನ್ನು ಇರಿಸಲಾಗಿದೆ. ಮುಂದಿನ ಅಧಿವೇಶನದ ಹೊತ್ತಿಗೆ ಈ ಕುರ್ಚಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರುಬಜೆಟ್‌ ಅಧಿವೇಶನದಿಂದ ವಿಧಾನಸಭೆಯ ಮೊಗಸಾಲೆಯಲ್ಲೇ ಎಲ್ಲ ಶಾಸಕರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಪೀಠ ಕಲ್ಪಿಸಿದೆ.
8
+ ಊಟಕ್ಕಾಗಿ ಹೊರಗೆ ಹೋಗಿ ಬರುವುದು ತಡವಾಗದಿರಲಿ ಎನ್ನುವ ಕಾರಣಕ್ಕೆ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೂ ಕೆಲವರು ಊಟವಾದ ನಂತರ ವಿಶ್ರಾಂತಿಗೆ ಶಾಸಕರ ಭವನಕ್ಕೆ ಹೋಗಿ ಬರುವುದಾಗಿ ಹೇಳುತ್ತಾರೆ. ಅದನ್ನು ತಪ್ಪಿಸಲು ಈಗ ಅಲ್ಪಕಾಲದ ವಿಶ್ರಾಂತಿಗೆ (ನ್ಯಾಪ್‌‍) ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
eesanje/url_46_70_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಪಕ್ಷಗಳ ಧರಣಿ, ವಿಧಾನಸಭೆಯಲ್ಲಿ ಕೋಲಾಹಲ
2
+ ಬೆಂಗಳೂರು, ಜು.19– ವಾಲೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ನಿನ್ನೆ ಆರಂಭಿಸಿದ ಧರಣಿಯನ್ನು ವಿಧಾನಸಭೆಯಲ್ಲಿ ಇಂದು ಮುಂದುವರೆಸಿದ್ದರಿಂದ ಆರೋಪ, ಪ್ರತ್ಯಾರೋಪ ನಡೆದು ಸದನದಲ್ಲಿ ಕೋಲಾಹಲ ಉಂಟಾಯಿತು.
3
+ ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ಮುಂದುವರೆಸಿದರು.ಆಡಳಿತ ಮತ್ತು ಪ್ರತಿಕ್ಷಗಳ ನಡುವೆ ಪದೇ ಪದೇ ಆರೋಪ ಪತ್ಯಾರೋಪ ನಡೆದು ಸದನದಲ್ಲಿ ಕಾವೇರಿದ ವಾತವಾರಣ ಸಷ್ಟಿಯಾಯಿತು. ಪರಿಸ್ಥಿತಿ ತಿಳಿಗೊಳ್ಳದಿದ್ದಾಗ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಅಧಿವೇಶನವನ್ನು ಕೆಲ ಕಾಲ ಮುಂದೂಡಿದರು.
4
+ ಪ್ರತಿಪಕ್ಷಗಳು ಧರಣಿ ನಡೆಸಿ ಘೋಷಣೆ ಕೂಗಿದರೆ, ಆಡಳಿತ ಪಕ್ಷದವರು ಕಲಾಪದಲ್ಲಿ ಪಾಲ್ಗೊಂಡು ವಿಪಕ್ಷ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಮುಂದೂಡಿದ ಸದನ ಮತ್ತೆ ಸಮಾವೇಶಗೊಂಡಾಗಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಪ್ರತ್ರಿ ಪಕ್ಷಗಳ ಶಾಸಕರು ಧರಣಿ ನಡೆಸಿದರೆ, ಆಡಳಿತ ಪಕ್ಷದ ಶಾಸಕರು ಕಲಾಪದಲ್ಲಿ ಪಾಲ್ಗೊಂಡು, ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಧರಣಿ ನಿರತ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರೆ, ಆಡಳಿತ ಪಕ್ಷದ ಶಾಸಕರು ಮಳೆ ಹಾನಿಯ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡರು.ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಾತನಾಡಿ, ಧರಣಿ ಕೈ ಬಿಟ್ಟು ಸ್ವಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸುವಂತೆ ಪದೇ ಪದೇ ಮಾಡಿದ ಮನವಿಗೆ ಧರಣಿ ನಿರತರು ಕಿವಿಗೊಡಲಿಲ್ಲ.
5
+ ಅಧಿವೇಶನ ನಡೆಸಲು ನಿಯಮ ಮತ್ತು ಸಂಪ್ರದಾಯವಿದೆ. ಹಿಂದೆ ಆಗಿರುವುದನ್ನೆಲ್ಲಾ ಮರೆತು ಕಲಾಪದಲ್ಲಿ ಪಾಲ್ಗೊಳ್‌ಳಿ. ಯಾರು ಪ್ಲೇ ಕಾರ್ಡ್‌ ಪ್ರದರ್ಶನ ಮಾಡುವುದು ಬೇಡ. ಆಡಳಿತ ಪಕ್ಷದ ಕಡೆಯೂ ಮಾಡಬೇಡಿ, ವಿರೋಧ ಪಕ್ಷದ ಕಡೆಯೂ ಪ್ಲೇ ಕಾರ್ಡ್‌ ಪ್ರದರ್ಶನ ಬೇಡ. ಪ್ರಜಾಪ್ರಭುತ್ವದ ಸೌಂದರ್ಯ ಪ್ರದರ್ಶನವಾಗಬೇಕು ಎಂದು ಸಭಾಧ್ಯಕ್ಷರು ಕಿವಿ ಮಾತು ಹೇಳಿದರು.
6
+ ವಿರೋಧ ಪಕ್ಷದ ನಾಯಕ ರ್ಆ.ಅಶೋಕ್‌ ಹಾಗೂ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿರಲಿಲ್ಲ. ಆರ್‌.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್‌‍ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
7
+ ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ಪ್ರತಿಪಕ್ಷದವರು ಧರಣಿ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಏಕೆ ಎದ್ದು ನಿಲ್ಲುತ್ತಿದ್ದೀರಿ. ನಿಮ ಸ್ಥಾನದಲ್ಲೇ ಕುಳಿತುಕೊಳ್ಳಿ. ಪ್ರತಿಪಕ್ಷದವರ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದರು.
8
+ ಎಲ್ಲರೂ ಒಟ್ಟಿಗೆ ಮಾತನಾಡಿದರೆ ಏನು ಕೇಳುವುದಿಲ್ಲ. ಒಬ್ಬೊಬ್ಬರಾಗಿ ಮಾತನಾಡಿದರೆ ಸರಿಯಾಗಿ ಕೇಳುತ್ತದೆ ಎಂದರು. ಆಗ ಆರ್‌.ಅಶೋಕ್‌ ಮತ್ತೆ ಮಾತನಾಡಿ, ವಾಲೀಕಿ ನಿಗಮದಲ್ಲಿ ಹಗರಣವಾಗಿದೆ. ಹಣ ಲೂಟಿಯಾಗಿದೆ ಎಂದು ಆಡಳಿತ ಪಕ್ಷದವರು ನಮನ್ನು ಬೆಂಬಲಿಸುತ್ತಿದ್ದಾರೆ. ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ, ಅನುದಾನಕ್ಕಾಗಿ ತಮದೇ ಸರ್ಕಾರದ ಮುಖ್ಯಸ್ಥರ ವಿರುದ್ಧ ಪರೋಕ್ಷವಾಗಿ ಗಲಾಟೆ ಮಾಡುತ್ತಿದ್ದಾರೆ ಎಂದು ಮೂದಲಿಸಿದರು.ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಉಂಟು ಮಾಡಿದರೆ, ಆಡಳಿತ ಪಕ್ಷದ ಶಾಸಕರು ತಮ ಸ್ಥಾನಗಳಲ್ಲೇ ಎದ್ದು ನಿಂತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು. ಇದರಿಂದ ಸದನ ಗದ್ದಲದಿಂದ ಗೊಂದಲದ ಗೂಡಾಯಿತು. ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿರಲಿಲ್ಲ.
9
+ ಆಗ ಸಭಾಧ್ಯಕ್ಷರು ಪದೇ ಪದೇ ಮಾಡಿದ ಮನವಿಗೆ ಯಾರು ಕಿವಿಗೊಡದಿದ್ದಾಗ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.ಮತ್ತೆ ಸದನ ಸಮಾವೇಶಗೊಂಡಾಗ ಪ್ರತಿ ಪಕ್ಷಗಳ ಶಾಸಕರು ಧರಣಿ ನಡೆಸಿ ಘೋಷಣೆ ಕೂಗಲಾರಂಭಿಸಿದರು. ಮನವಿಗೆ ಪ್ರತಿಪಕ್ಷಗಳ ಶಾಸಕರು ಸ್ಪಂಧಿಸದಿದ್ದಾಗ, ಧರಣಿ ನಡುವೆ ಸಭಾಧ್‌ಯಕ್ಷರು ಅಧಿಕತ ಕಲಾಪ ಕೈಗೆತ್ತಿಕೊಂಡು ಅರ್ಜಿಗಳನ್ನು ಒಪ್ಪಿಸಲು ಅವಕಾಶ ನೀಡಿದರು. ಬಳಿಕ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ ಅವರು ಮೂರು ವಿಧೇಯಕಗಳನ್ನು ಮಂಡಿಸಿದರು. ಬಳಿಕ ಸಭಾಧ್ಯಕ್ಷರು ಕಾಂಗ್ರೆಸ್‌‍ ಶಾಸಕ ಪೊನ್ನಣ್ಣ ಅವರಿಗೆ ಮಳೆ ಹಾನಿ ಕುರಿತು ಚರ್ಚೆ ಮಾಡಲು ಅವಕಾಶ ನೀಡಿದರು.
10
+ ಎಚ್‌.ಕೆ.ಪಾಟೀಲ್‌ ಮಾತನಾಡಿ ಸದನದ ಘನತೆ ಕಾಪಾಡಿ, ಮುಖ್ಯಮಂತ್ರಿ ಉತ್ತರವನ್ನು ಆಲಿಸಿ. ಈ ರೀತಿ ಕಲಾಪಕ್ಕೆ ಅಡ್ಡಿ ಪಡಿಸಿದರೆ ಅಧಿವೇಶನದ ಸಮಯ ಹಾಳಾಗಲಿದೆ. ಸದನದ ಘನತೆ, ಗೌರವವನ್ನು ಗಾಳಿಗೆ ತೂರಿದ್ದಾರೆ ಎಂದು ಟೀಕಿಸಿದರು.ಅಶೋಕ್‌ ಮಾತನಾಡಿ ವಾಲೀಕಿ ನಿಗಮದ ಹಗರಣ ಮುಚ್ಚಿ ಹಾಕಲು ಈರೀತಿ ಮಾಡುತ್ತಿದ್ದಾರೆ.
11
+ ಚಂದ್ರಶೇಖರ್‌ ಸಾವಿಗೆ ನ್ಯಾಯ ಕೊಡಿ, ವಾಲೀಕಿ ನಿಗಮದಿಂದ ಟಕಾ ಟಕ್‌ ಹಣ ಹೋದಂತೆ ಈಗ ಟಕಾಟಕ್‌ ಅಂತಾ ಮಳೆ ಬಂದಿದೆ ಎಂದು ಮೂದಲಿಸಿದರು.ಪ್ರತಿಭಟನಾ ನಿರತ ಶಾಸಕರನ್ನು ಹೊರಹಾಕಿ ಸದನ ನಡೆಸುವಂತೆ ತಮಯ್ಯ ಸೇರಿದಂತೆ ಹಲವು ಸದಸ್ಯರು ಮನವಿ ಮಾಡಿದರು. ಕಾಂಗ್ರೆಸ್‌‍ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಬಿಜೆಪಿ ಆಡಳಿತಾವಧಿಯಲ್ಲಿ ಬೋವಿ ನಿಗಮ, ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಸೇರಿದಂತೆ ಹಲವು ನಿಗಮಗಳಲ್ಲಿ 220 ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿದರು.
12
+ ಇದೇ ರೀತಿ ಸದನದಲ್ಲಿ ಆಡಳಿತ ಮತ್ತು ಪತ್ರಿ ಪಕ್ಷಗಳ ಶಾಸಕರ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗಿ, ಸದನ ಗದ್ದಲ, ಗೊಂದಲದ ಗೂಡಾಯಿತಲ್ಲದೆ, ಕೋಲಾಹಲದ ವಾತಾವರಣ ಸಷ್ಟಿಯಾಯಿತು.
eesanje/url_46_70_3.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯಾದ್ಯಂತ ಕೃಷಿ ಹೊಂಡ ನಿರ್ಮಾಣ
2
+ ಬೆಂಗಳೂರು,ಜು.19-ಇನ್ನು ಮುಂದೆ ನೀರಾವರಿ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಕಡೆ ಕೃಷಿ ಹೊಂಡಗಳನ್ನು ತೆರೆಯಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ವಿಧಾನಪರಿಷತ್ನಲ್ಲಿ ತಿಳಿಸಿದರು.
3
+ ಸದಸ್ಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೂ ಕೃಷಿ ಹೊಂಡಗಳನ್ನು ನೀರಾವರಿ ಪ್ರದೇಶ ಹೊರತುಪಡಿಸಿ ಬೇರೆ ಬೇರೆ ಕಡೆ ತೆರೆಯಲಾಗುತ್ತಿತ್ತು. ಇನ್ನು ಮುಂದೆ ನೀರಾವರಿ ಪ್ರದೇಶದಲ್ಲೂ ತೆರೆಯಲು ಸಂಬಂಧಪಟ್ಟ ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
4
+ ಈ ಮೊದಲು 106 ತಾಲ್ಲೂಕುಗಳಲ್ಲಿ ಮಾತ್ರ ಕೃಷಿ ಹೊಂಡಗಳನ್ನು ತೆರೆಯಲು ಅವಕಾಶವಿತ್ತು. ಇದು ಎಲ್ಲ ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ನೀರಾವರಿ ಪ್ರದೇಶಗಳಲ್ಲೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
5
+ ಹೊಸದಾಗಿ ಕೃಷಿ ಹೊಂಡಗಳನ್ನು ತೆರೆಯುವವರು ಕಡ್ಡಾಯವಾಗಿ ತಂತಿಬೇಲಿಗಳನ್ನು ಅಳವಡಿಸಬೇಕು. ಅಲ್ಲದೆ ಅಲ್ಲಿ ಬೋರ್ಡ್ಗಳನ್ನು ಹಾಕಬೇಕು. ಸದ್ಯದಲ್ಲೇ ಇದಕ್ಕಾಗಿ ಹೊಸದೊಂದು ಆ್ಯಪ್ ತೆರೆಯುವುದಾಗಿ ವಿವರಿಸಿದರು.
6
+ ಕೃಷಿ ಹೊಂಡ ತೆರೆಯುವ ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.40ರಿಂದ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ನೀರು ಸಂಗ್ರಹಣೆಯಾಗುವುದರಿಂದ ರೈತರು ಮಳೆಯಿಲ್ಲದ ಸಮಯದಲ್ಲಿ ಬಳಸಿಕೊಳ್ಳಬಹುದು. ಕೆಲವರು ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಅನಾನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಹೊಸದಾಗಿ ರಸ್ತೆ ನಿರ್ಮಾಣ ಮಾಡಿದಾಗ ಅಪಘಾತಗಳು ಸಂಭವಿಸುತ್ತವೆ. ನಾವು ಎಲ್ಲವನ್ನು ನಕಾರಾತ್ಮಕವಾಗಿ ಯೋಚಿಸುವ ಬದಲು ಸಕಾರಾತ್ಮಕವಾಗಿ ಯೋಚಿಸಬೇಕೆಂದು ಸಲಹೆ ಮಾಡಿದರು.
eesanje/url_46_70_4.txt ADDED
@@ -0,0 +1,6 @@
 
 
 
 
 
 
 
1
+ ಹಾವೇರಿ : ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರ ಸಾವು
2
+ ಹಾವೇರಿ,ಜು.19-ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಗೋಡೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆಯೆಂದು ಪೊಲೀಸರು ತಿಳಿಸಿದ್ದಾರೆ.
3
+ ದುರಂತದಲ್ಲಿ ಚೆನ್ನಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳಾಗಿದ್ದು,ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ವೃದ್ಧೆ ಯಲ್ಲಮ, ಪುತ್ರ ಮುತ್ತು, ಸೊಸೆ ಸುನೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ.
4
+ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದರು. ಇಂದು ಮುಂಜಾನೆ ಸುಮಾರು 3.30ರ ಸುಮಾರಿನಲ್ಲಿ ಗೋಡೆ ಕುಸಿದು ಬಿದ್ದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಸ್ಥಳೀಯರು ರಕ್ಷಣೆಗೆ ದಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ಹುಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
5
+ ಸಂಸದ ಬಸವರಾಜ ಬೊವಾಯಿಯವರು ಇಂದು ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.ಬೆಳಗಾವಿ ಜಿಲ್ಲೆಯ ಎಲ್ಲೆಡೆ ನಿರಂತರ ಮಳೆಯಾಗುತ್ತಿದ್ದು, ಖಾನಾಪುರ ತಾಲ್ಲೂಕಿನ ಕಸಮಳಗಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದೆದ ಗರ್ಭಿಣಿ ಸಮೇತ ಆರು ಜನ ಬದುಕುಳಿದಿದ್ದಾರೆ.
6
+ ಸಾವನ್ ತೇಗೂರು ಎಂಬುವವರಿಗೆ ಸೇರಿದ ಮನೆಯಲ್ಲಿ ಗರ್ಭಿಣಿ ಮತ್ತು ಆಕೆಯ ಕುಟುಂಬದವರು ವಾಸವಾಗಿದ್ದರು. ನಿನ್ನೆ ಮಧ್ಯರಾತ್ರಿ ಮಳೆಗೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕುಸಿದ ಗೋಡೆಯ ಹೊರಭಾಗದಲ್ಲಿ ಬಿದ್ದಿದ್ದಕ್ಕೆ ಕುಟುಂಬ ಬದುಕುಳಿದಿದೆ.
eesanje/url_46_70_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಿಜೆಪಿ ಆಡಳಿತ ಅವಧಿಯ ಹಗರಣ ಬಯಲಿಗೆಳೆಯುವೆ : ಡಿಕೆಶಿ
2
+ ಬೆಂಗಳೂರು,ಜು.19-ಬಿಜೆಪಿ ಆಡಳಿತದ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿ ನಡೆದಿರುವ 300 ಕೋಟಿ ರೂ.ಗಳ ಬೃಹತ್ ಹಗರಣವನ್ನು ಸದನದಲ್ಲಿ ಬಹಿರಂಗ ಪಡಿಸುವುದಾಗಿ ಉಪ ಮುಖ್ಯಮಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಧಿಕಾರಾವಯಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಹಣದ ಅವ್ಯವಹಾರವಾಗಿದೆ. ಯಾವ್ಯಾವ ನಿಗಮಗಳಲ್ಲಿ ಅಕ್ರಮವಾಗಿದೆ, ಯಾರ್ಯಾರು ಅಧ್ಯಕ್ಷರಾಗಿದ್ದರು, ಯಾರು ಆ ಅವಯಲ್ಲಿ ಮುಖ್ಯಮಂತ್ರಿಗಳಾಗಿದ್ದರು ಎಂಬ ಎಲ್ಲಾ ವಿವರಗಳನ್ನು ಸದನದಲ್ಲಿ ಬಹಿರಂಗಪಡಿಸುವುದಾಗಿ ಅವರು ಹೇಳಿದರು.
4
+ ಈಗಾಗಲೇ ಕೆಲವು ನಿಗಮಗಳ ಭ್ರಷ್ಟಾಚಾರದ ತನಿಖೆ ನಡೆಯುತ್ತಿದೆ. ಇನ್ನೂ ಕೆಲವು ನಿಗಮಗಳ ಅವ್ಯವಹಾರದ ತನಿಖೆ ಮುಂದುವರಿದಿದೆ ಎಂದು ಹೇಳಿದರು.ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಚರ್ಚೆ ಮಾಡುವುದು ಅನವಶ್ಯಕ ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಅದಕ್ಕಾಗಿ ಚರ್ಚೆಗೆ ಅವಕಾಶ ಕೊಟ್ಟಿದ್ದೇವೆ.
5
+ ಪ್ರಕರಣದ ಬಗ್ಗೆ ತನಿಖೆಗಾಗಿ ಎಸ್ಐಟಿ ರಚನೆ ಮಾಡಿದ್ದೇವೆ. 89 ಕೋಟಿ ಅಕ್ರಮ ಹಣ ವರ್ಗಾವಣೆಯಲ್ಲಿ ಈಗಾಗಲೇ 34 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ವ್ಯಾಪಕ ತನಿಖೆ ನಡೆಯುತ್ತಿದೆ. ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾಂಕ್ನಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಜೀನಾಮೆ ನೀಡಬೇಕಲ್ಲವೇ ಎಂದು ಅವರು ತಿರುಗೇಟು ನೀಡಿದರು.
6
+ ಬೋವಿ ನಿಗಮದಲ್ಲಿ 87 ಕೋಟಿ, ಎಪಿಎಂಸಿಯಲ್ಲಿ 47 ಕೋಟಿ, ಕರಕುಶಲ ಅಭಿವೃದ್ಧಿ ನಿಗಮದಲ್ಲಿ 27 ಕೋಟಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 5 ಕೋಟಿ, ದೇವರಾಜು ಅರಸ್ ಟ್ರಕ್ ಟರ್ಮಿನಲ್ ನಿಗಮದಲ್ಲಿ 47 ಕೋಟಿ, ಪರಿಸರ ಮಾಲಿನ್ಯ ಮಂಡಳಿಯಲ್ಲಿ 10 ಕೋಟಿ, ಕೆಐಎಡಿಬಿಯಿಂದ ಸೇಲಂಗೆ ವರ್ಗಾವಣೆಯಾಗಿರುವ ಹಣ ಸೇರಿದಂತೆ 300 ಕೋಟಿ ರೂ.ಗಳ ಭಾರೀ ಪ್ರಮಾಣದ ಅಕ್ರಮ ಹಣ ವರ್ಗಾವಣೆ ಬಗ್ಗೆ ಸದನದಲ್ಲಿ ಚರ್ಚಿಸುವುದಾಗಿ ಹೇಳಿದರು.
7
+ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಕಾರದಲ್ಲಿದ್ದರು. ಅವರೇ ಕಿಂಗ್ಸ್ ಆಫ್ ಕರಪ್ಷನ್ ಎಂದು ಡಿಕೆಶಿ ಹೇಳಿದರು.
8
+ ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಹುದ್ದೆಗೆ 2.5 ಸಾವಿರ ಕೋಟಿ ರೂ. ನೀಡಬೇಕು. ಮಂತ್ರಿಗಳಾಗಲು 100 ಕೋಟಿ ರೂ. ಕೊಡಬೇಕು ಎಂದು ಹೇಳಿದ್ದರು. ಈ ಯಾವುದರ ಬಗ್ಗೆಯೂ ಯಾವ ಸಮಿತಿಯೂ ತನಿಖೆ ನಡೆಸಲಿಲ್ಲ ಎಂದರು.
9
+ ಕ್ಲಬ್ಗಳಲ್ಲಿ ಡ್ರೆಸ್ಕೋಡ್ ಇರುತ್ತದೆ. ಆದರೆ, ಮಾಲ್ಗಳಲ್ಲಿ ಯಾವುದೇ ಡ್ರೆಸ್ ಕೋಡ್ ಇರುವುದಿಲ್ಲ. ಪಂಚೆ ಧರಿಸಿ ಮಾಲ್ಗಳಿಗೆ ಹ���ಗುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಅಡ್ಡಿಪಡಿಸುವ ಮಾಲ್ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
eesanje/url_46_70_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕರ್ನಾಟಕದಲ್ಲಿ ಪ್ರಾಮಾಣಿಕ ಆಡಳಿತ ಅಲ್ಲ, ಪಾರದರ್ಶಕ ಭ್ರಷ್ಟ ಆಡಳಿತವಿದೆ : ಸಿ.ಟಿ.ರವಿ
2
+ ಬೆಂಗಳೂರು,ಜು.19– ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ..!ವನ್ನು ಜಾರಿ ಮಾಡಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ ಇದು. ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಆದರೆ, ಆಡಳಿತದಲ್ಲಿ ಪೂರ್ಣ ಇರುವುದು ಭ್ರಷ್ಟಾಚಾರ ಮಾತ್ರ ಎಂದು ವ್ಯಂಗ್ಯವಾಡಿದರು.
4
+ ಇವತ್ತು ಬಿಜೆಪಿ ಮತ್ತು ಜೆಡಿಎಸ್‌‍ ವಿಧಾನಪರಿಷತ್‌ ಸದಸ್ಯರು ಗಾಂಧಿ ಪ್ರತಿಮೆಯ ಮುಂದೆ ಈ ಭ್ರಷ್ಟ ಕಾಂಗ್ರೆಸ್‌‍ ಸರಕಾರದ ರೇಟ್‌ ಕಾರ್ಡ್‌ ಪ್ರದರ್ಶನ ಮಾಡಿದ್ದೇವೆ ಎಂದು ತಿಳಿಸಿದರು.
5
+ ನೀವು ಯಾರು ಬೇಕಿದ್ದರೂ ಇದನ್ನು ಪರಿಶೀಲಿಸಬಹುದು; ಇದು ಶೇ 100ರಷ್ಟು ಪಕ್ಕಾ ಇರುವ ಕಾಂಗ್ರೆಸ್‌‍ ರೇಟ್‌ ಕಾರ್ಡ್‌ ಎಂದು ಹೇಳಿದರು.ಜಾತಿ ಬಲ ಇದ್ದರೆ ನೀವು ಶೇ 10ರಷ್ಟು ಕಡಿಮೆ ಮಾಡಿಕೊಳ್ಳಬಹುದು. ಇಲ್ಲದೇ ಇದ್ದರೆ ಇನ್ನೂ ಶೇ 10ರಷ್ಟು ಜಾಸ್ತಿ ಕೊಡಬೇಕಾಗಿ ಬರಬಹುದು ಎಂದು ವಿಶ್ಲೇಷಿಸಿದರು. ಆದರೆ, ಈ ರೇಟ್‌ ಕಾರ್ಡ್‌ ಫಿಕ್‌್ಸ ಮಾಡಿರುವುದು ಪಕ್ಕಾ. ರೇಟ್‌ ಕಾರ್ಡ್‌ ಹೀಗಿದೆ ಎಂದು ಮಾಹಿತಿ ನೀಡಿದರು.
6
+ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ರೇಟ್‌ ಕಾರ್ಡ್‌ ಅನುಗುಣವಾಗಿ ಎಫ್‌‍ಎಆರ್‌ (ಫ್ಲೋರ್‌ ಏರಿಯ ರೇಷಿಯೋ) ಒಂದು ಚದರಡಿಗೆ 100 ರೂ, ಸಿಎಲ್‌‍ಯು (ಚೇಂಜ್‌ ಆಫ್‌ ಲ್ಯಾಂಡ್‌ ಯೂಸ್‌‍- ಭೂ ಪರಿವರ್ತನೆಗೆ) ಒಂದು ಎಕರೆಗೆ 27 ಲಕ್ಷ ಫಿಕ್‌್ಸ ಆಗಿದೆ. ಗೃಹ ಇಲಾಖೆಯಲ್ಲಿ ಪೊಲೀಸ್‌‍ ಇನ್‌‍ಸ್ಪೆಕ್ಟರ್ಗೆ 50 ಲಕ್ಷದಿಂದ ಒಂದು ಕೋಟಿ ಇದು, ಅದು ಜಾಗದ ಮೇಲೆ ಕಿಮ್ಮತ್ತು ಹೆಚ್ಚು ಕಡಿಮೆ ಆಗುತ್ತದೆ ಎಂದು ತಿಳಿಸಿದರು.
7
+ ಕನಿಷ್ಠ 50 ಲಕ್ಷದಿಂದ ಗರಿಷ್ಠ ಒಂದು ಕೋಟಿಗೂ ಹೆಚ್ಚು ಎಂದು ವಿವರಿಸಿದರು.ಎಸಿಪಿ ಹುದ್ದೆಗೆ 1.5 ಕೋಟಿಯಿಂದ 2 ಕೋಟಿವರೆಗೆ (ಜಾಗದ ಕಿಮ್ಮತ್ತಿನ ಮೇಲೆ), ಎಂಜಿನಿಯರ್ಗಳಿಗೆ ಎಇ- 20ರಿಂದ 25 ಲಕ್ಷ, ಎಇಇ- 25ರಿಂದ 50 ಲಕ್ಷ, ಎಕ್ಸಿಕ್ಯೂಟಿವ್‌ ಎಂಜಿನಿಯರ್‌ 50 ಲಕ್ಷದಿಂದ 75 ಲಕ್ಷ, ಸಿಇ- ಒಂದು ಕೋಟಿಯಿಂದ 5 ಕೋಟಿವರೆಗೆ ನಿಗದಿ ಮಾಡಿದ್ದಾರೆ ಎಂದರು.
8
+ ಸಬ್‌ ರಿಜಿಸ್ಟ್ರಾರ್‌ ಮತ್ತು ಆರ್ಟಿಒ- ಹೋಲ್‌‍ಸೇಲ್‌ ಹರಾಜುಕಂದಾಯ ಇಲಾಖೆಯಡಿ ತಹಸೀಲ್ದಾರ್‌ 50 ಲಕ್ಷದಿಂದ ಒಂದು ಕೋಟಿ ನಿಗದಿಯಾಗಿದೆ. ಆದರೆ, ಈಗ ಅದು ಪ್ರಯತ್ನಿಸಿದರೂ ಆಗುತ್ತಿಲ್ಲ; ಅದು ಮಾರಾಟವಾಗಿದೆ. ಮತ್ತೆ ಮುಂದಿನ ವರ್ಷದ ವರೆಗೂ ಕಾಯಬೇಕು ಎಂದು ತಿಳಿಸಿದರು.
9
+ ಎಸಿ ಹುದ್ದೆ- 5 ಕೋಟಿಯಿಂದ 7 ಕೋಟಿ (ಬೆಂಗಳೂರು), ಎಕ್ಸೈಸ್‌‍ ಇಲಾಖೆ- ಇನ್‌‍ಸ್ಪೆಕ್ಟರ್‌ 50 ಲಕ್ಷ, ಡಿಸಿ 1 ಕೋಟಿಯಿಂದ 1.5 ಕೋಟಿ, ಸಬ್‌ ರಿಜಿಸ್ಟ್ರಾರ್‌ ಮತ್ತು ಆರ್‌ಟಿಒ- ಅ��ನ್ನು ಹರಾಜು ಹಾಕುತ್ತಾರೆ; ಅದನ್ನು ಹೋಲ್‌‍ಸೇಲ್‌ ಆಕ್ಷನ್‌ ಮಾಡುತ್ತಾರೆ. ಅದು ರಿಟೇಲ್‌ ಸೇಲ್‌ ಇಲ್ಲ. ಹೋಲ್‌‍ಸೇಲ್‌ ಆಕ್ಷನ್‌ ಪಡೆದವರು ಮರುಹಂಚಿಕೆ ಮಾಡುತ್ತಾರೆ ಎಂದು ಸಿ.ಟಿ.ರವಿ ಅವರು ತಿಳಿಸಿದರು.
10
+ ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ದುರ್ಬೀನು ಬೇಡ. ಮಹರ್ಷಿ ವಾಲೀಕಿ ನಿಗಮದ ಭ್ರಷ್ಟಾಚಾರವನ್ನು ಬಯಲಿಗೆ ತರುವ ಮೂಲಕ ನಾವು ಇವರ ಭ್ರಷ್ಟ ಆಡಳಿತವನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದೇವೆ. ಇವತ್ತು ರೇಟ್‌ ಕಾರ್ಡನ್ನು ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇವೆ. ನೀವು ಯಾರು ಬೇಕಾದರೂ ಪರಿಶೀಲನೆ ಮಾಡಿ; ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಹೇಗೆ ಇಲ್ಲವೋ, ಹಾಗೇ ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ದುರ್ಬೀನು ಹಾಕುವ ಅವಶ್ಯಕತೆ ಇಲ್ಲ ಎಂದು ಸಿ.ಟಿ.ರವಿ ಅವರು ತಿಳಿಸಿದರು.
11
+ ಇಷ್ಟಾದರೂ ಕೂಡ, 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ ಎಂಬ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆಯನ್ನು ಮಾನ್ಯ ಮಾಡಬೇಕೇ ಬೇಡವೇ ಎಂಬುದನ್ನು ನಿಮಗೇ ಬಿಟ್ಟಿದ್ದೇನೆ ಎಂದು ಹೇಳಿದರು.
eesanje/url_46_70_7.txt ADDED
@@ -0,0 +1,7 @@
 
 
 
 
 
 
 
 
1
+ ಸದನದಕ್ಕೆ ಬಾರದ ಸಚಿವರು, ಸರ್ಕಾರಕ್ಕೆ ಸಭಾಪತಿ ಹೊರಟ್ಟಿ ತರಾಟೆ
2
+ ಬೆಂಗಳೂರು,ಜು.19– ಸದನದ ಕಲಾಪ ನಡೆಯುವ ವೇಳೆ ಸಚಿವರು ಮತ್ತೆ ಗೈರು ಹಾಜರಾಗಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಧಾನಪರಿಷತ್‌ನಲ್ಲಿಂದು ಜರುಗಿತು.
3
+ ಬೆಳಗ್ಗೆ ಸದನ ಆರಂಭವಾದ ವೇಳೆ ಆಡಳಿತಪಕ್ಷದ ಸಾಲಿನಲ್ಲಿ ಬೆರಳೆಣಿಕೆಯ ಸಚಿವರು ಕುಳಿತಿದ್ದರು. ಈ ವೇಳೆ ಸಭಾಪತಿಯವರು ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಿ ಸಂಬಂಧಪಟ್ಟ ಸದಸ್ಯರಿಗೆ ಪ್ರಶ್ನೆ ಕೇಳಲು ಸೂಚಿಸಿದರು.
4
+ ಆಗ ಜೆಡಿಎಸ್‌‍ನ ಭೋಜೆಗೌಡ ಅವರು ನಿಯಮಗಳ ಪ್ರಕಾರ ಉತ್ತರ ನೀಡುವ ಆರು ಸಚಿವರು ಸೇರಿದಂತೆ ಸದನದಲ್ಲಿ ಒಟ್ಟು 8 ಸಚಿವರು ಇರಬೇಕು. ಇಲ್ಲಿ ಕೇವಲ ಬೆರಳಣಿಕೆಯಷ್ಟು ಮಾತ್ರ ಸಚಿವರಿದ್ದಾರೆ. ಸಭಾಪತಿಗಳ ಮಾತಿಗೆ ಬೆಲೆ ಇಲ್ಲವೇ? ಹಾಗದರೆ ಸದನವನ್ನು ಏಕೆ ನಡೆಸಬೇಕೆಂದು ಏರಿದ ದನಿಯಲ್ಲಿ ಪ್ರಶ್ನಿಸಿದರು.
5
+ ಈ ವೇಳೆ ಸಭಾನಾಯಕ ಭೋಸ್‌‍ರಾಜ್‌, ಸದಸ್ಯರಾದ ಐವಾನ್‌ ಡಿಸೋಜ ಮತ್ತಿತರರು ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದು ಭೋಜೇಗೌಡರಿಗೆ ತಿರುಗೇಟು ನೀಡಿದರು.
6
+ ಇದಕ್ಕೆ ಮತ್ತೆ ಕಿಡಿಕಾರಿದ ಭೋಜೇಗೌಡರು ಇಂದು ಸದನದಲ್ಲಿ ಭೋಸರಾಜ್‌, ಎಚ್‌.ಕೆ.ಪಾಟೀಲ್‌, ಈಶ್ವರ್‌ ಖಂಡ್ರೆ, ದಿನೇಶ್‌ ಗುಂಡೂರಾವ್‌, ಕೆ.ಎಚ್‌.ಮುನಿಯಪ್ಪ, ಶರಣಪ್ರಕಾಶ್‌ ಪಾಟೀಲ್‌ ಸೇರಿದಂತೆ ಒಟ್ಟು 8 ಸಚಿವರು ಇರಬೇಕು. ಹಾಗಾದರೆ ಎಲ್ಲಿ ಹೋಗಿದ್ದಾರೆ ಎಂದು ಏರಿದ ದನಿಯಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದರು.
7
+ ಆಗ ಸಭಾಪತಿ ಹೊರಟ್ಟಿ ಅವರು ಕಲಾಪ ನಡೆಯುವ ವೇಳೆ ಕಡ್ಡಾಯವಾಗಿ ಸಚಿವರು ಮತ್ತು ಶಾಸಕರು ಸದನದಲ್ಲಿ ಹಾಜರಿರಲೇಬೇಕು. ಅಧಿಕಾರಿಗಳು ಇಲ್ಲದಿದ್ದರೆ ಹೇಗೆ? ನಾನು ಪ್ರತಿದಿನ ಹೇಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
eesanje/url_46_70_8.txt ADDED
@@ -0,0 +1,5 @@
 
 
 
 
 
 
1
+ ಹಿಂದೂ-ಮುಸ್ಲಿಂ ಐಕ್ಯತೆಗಾಗಿ ಸರ್ಕಾರದಿಂದ ನವರಸ ಉತ್ಸವ ಕಾರ್ಯಕ್ರಮ
2
+ ಬೆಂಗಳೂರು,ಜು.19-ಹಿಂದೂ ಮತ್ತು ಮುಸ್ಲಿಮರ ನಡುವೆ ಐಕ್ಯತಾ ಮನೋಭಾವ ಮೂಡಿಸಲು ರಾಜ್ಯಾದ್ಯಂತ ಶೀಘ್ರದಲ್ಲೇ ನವರಸ ಉತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.
3
+ ವಿಧಾನಪರಿಷತ್‌ನಲ್ಲಿ ಪ್ರಕಾಶ್‌ ರಾಥೋಡ್‌ ಅವರು, ಅದಿಲ್‌ ಶಾ ಅವರ ಕಾಲದಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮಗಳ ನಡುವೆ ಸಮನ್ವಯತೆ ಸಾಧಿಸಲು ಈ ನೃತ್ಯೋತ್ಸವವನ್ನು ಆರಂಭಿಸುತ್ತಿದ್ದರು. ಸರ್ಕಾರ ಇದನ್ನು ಪುನರಾರಂಭಿಸಬೇಕೆಂದು ಮನವಿ ಮಾಡಿದರು.
4
+ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಹಾಳಾಗಿತ್ತು. ಇದೀಗ ರ್ಸಾರ ಇದರ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ಸಲಹೆ ನೀಡಿದರು. ನಮ ಸರ್ಕಾರ ಎಲ್ಲ ಧರ್ಮಗಳ ನಡುವೆ ಒಗ್ಗಟ್ಟು, ಸಾಮರಸ್ಯ ಮೂಡಿಸಲು ಬದ್ದವಾಗಿದೆ.
5
+ ಸದಸ್ಯರ ಕಳಕಳಿಯಂತೆ ನವರಸ ನೃತ್ಯೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದಕ್ಕೆ ಬೇಕಾದ ಅನುದಾನವನ್ನು ಸಹ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.
eesanje/url_46_70_9.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಅಂತರ್ಜಲ : ಪ್ರಿಯಾಂಕ್‌ ಖರ್ಗೆ ಆತಂಕ
2
+ ಬೆಂಗಳೂರು,ಜು.19-ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಂತರ್ಜಲ ಕುಸಿಯುತ್ತಿರುವ ಹಿನ್ನಲೆಯಲ್ಲಿ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸೆಂಟರ್‌ ಆಫ್‌ ಎಕ್ಸಲೆನ್ಸ್ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
3
+ ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರು ಅಂತರ್ಜಲ ಕುಸಿಯುತ್ತಿರುವ ಬಗ್ಗೆ ಗಮನಸೆಳೆದಾಗ ಅಂತರ್ಜಲ ಅತಿಹೆಚ್ಚು ಕುಸಿಯುತ್ತಿರುವ ರಾಜ್ಯಗಳಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಸ್ಥಾನ ಪಡೆದುಕೊಂಡಿದೆ. ಇದು ಅತ್ಯಂತ ಅಪಾಯಕಾರಿ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
4
+ ಮಲೆನಾಡು, ಕರಾವಳಿ ತೀರಾಪ್ರದೇಶಗಳನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅಂತರ್ಜಲ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿದೆ. ಹೀಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಐಟಿಬಿಟಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯತೆಯಲ್ಲಿ ಈ ಕೇಂದ್ರದಲ್ಲಿ ಸ್ಥಾಪಿಸುತ್ತೇವೆ ಎಂದರು.
5
+ ಇದು ಕನಿಷ್ಠಪಕ್ಷ 3ರಿಂದ 4 ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ಅನುಮೋದನೆ ಸಿಕ್ಕ ತಕ್ಷಣ ಕಾರ್ಯಾರಂಭ ಆಗಲಿದೆ ಎಂದು ಹೇಳಿದರು.
6
+ 2050ಕ್ಕೆ ದೇಶದಲ್ಲಿ ಅಂತರ್ಜಲ ಪ್ರಮಾಣ ತೀವ್ರವಾಗಿ ಕುಸಿಯಲಿದೆ. ನಾವು ಮುಂದಿನ 100 ವರ್ಷವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಎಲ್ಲಿ ನೀರಿನ ಮೌಲ್ಯ ಲಭ್ಯವಿದೆಯೋ ಅದನ್ನು ಬಳಸಿಕೊಳ್ಳಲಿದ್ದೇವ ಎಂದರು.
eesanje/url_46_71_1.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಸಭೆಯಲ್ಲಿ ಮುಂದುವರೆದ ಹಗರಣಗಳ ಗದ್ದಲ, ಪ್ರತಿಪಕ್ಷಗಳ ಧರಣಿ, ಕಲಾಪ ಮುಂದೂಡಿಕೆ
2
+ ಬೆಂಗಳೂರು, ಜು.19-ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ನಿನ್ನೆ ಆರಂಭಿಸಿದ ಧರಣಿಯನ್ನು ವಿಧಾನಸಭೆಯಲ್ಲಿ ಇಂದು ಮುಂದುವರೆಸಿದ್ದರಿಂದ ಆರೋಪ, ಪ್ರತ್ಯಾರೋಪ ನಡೆದು ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಬೇಕಾಯಿತು.
3
+ ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ಮುಂದುವರೆಸಿದರು.ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಾತನಾಡಿ, ಧರಣಿ ಕೈ ಬಿಟ್ಟು ಸ್ವಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.
4
+ ವಿರೋಧ ಪಕ್ಷದ ನಾಯಕ ರ್ಆ.ಅಶೋಕ್‌ ಹಾಗೂ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿರಲಿಲ್ಲ. ಸುರೇಶ್‌ ಬಾಬು ಮಾತನಾಡಿ ಮುಖ್ಯಮಂತ್ರಿಯವರ ಉತ್ತರ ಸಮರ್ಪಕವಾಗಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು.
5
+ ಆರ್‌.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್‌‍ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ಪ್ರತಿಪಕ್ಷದವರು ಧರಣಿ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಏಕೆ ಎದ್ದು ನಿಲ್ಲುತ್ತಿದ್ದೀರಿ. ನಿಮ ಸ್ಥಾನದಲ್ಲೇ ಕುಳಿತುಕೊಳ್ಳಿ. ಪ್ರತಿಪಕ್ಷದವರ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಅಸಹನೆ ವ್ಯಕ್ತ ಪಡಿಸಿದರು.
6
+ ಎಲ್ಲರೂ ಒಟ್ಟಿಗೆ ಮಾತನಾಡಿದರೆ ಏನು ಕೇಳುವುದಿಲ್ಲ. ಒಬ್ಬೊಬ್ಬರಾಗಿ ಮಾತನಾಡಿದರೆ ಸರಿಯಾಗಿ ಕೇಳುತ್ತದೆ ಎಂದರು. ಆಗ ಆರ್‌.ಅಶೋಕ್‌ ಮತ್ತೆ ಮಾತನಾಡಿ, ವಾಲೀಕಿ ನಿಗಮದಲ್ಲಿ ಹಗರಣವಾಗಿದೆ. ಹಣ ಲೂಟಿಯಾಗಿದೆ ಎಂದು ಆಡಳಿತ ಪಕ್ಷದವರು ನಮನ್ನು ಬೆಂಬಲಿಸುತ್ತಿದ್ದಾರೆ. ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ, ಅನುದಾನಕ್ಕಾಗಿ ತಮದೇ ಸರ್ಕಾರದ ಮುಖ್ಯಸ್ಥರ ವಿರುದ್ಧ ಪರೋಕ್ಷವಾಗಿ ಗಲಾಟೆ ಮಾಡುತ್ತಿದ್ದಾರೆ ಎಂದು ಮೂದಲಿಸಿದರು.
7
+ ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೊ��ಷಣೆ ಕೂಗಿ ಗದ್ದಲ ಉಂಟು ಮಾಡಿದರೆ, ಆಡಳಿತ ಪಕ್ಷದ ಶಾಸಕರು ತಮ ಸ್ಥಾನಗಳಲ್ಲೇ ಎದ್ದು ನಿಂತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು. ಇದರಿಂದ ಸದನ ಗದ್ದಲದಿಂದ ಗೊಂದಲದ ಗೂಡಾಯಿತು. ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿರಲಿಲ್ಲ.ಆಗ ಸಭಾಧ್ಯಕ್ಷರು ಪದೇ ಪದೇ ಮಾಡಿದ ಮನವಿಗೆ ಯಾರು ಕಿವಿಗೊಡದಿದ್ದಾಗ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.
eesanje/url_46_71_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ “ಉಡ್ತಾ ಕರ್ನಾಟಕ”ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಜು.18-ಯಾವುದೇ ಕಾರಣಕ್ಕೂ ರಾಜ್ಯವನ್ನು ಉಡ್ತಾ ಕರ್ನಾಟಕವನ್ನಾಗಿ ಮಾಡಲು ರಾಜ್ಯಸರ್ಕಾರ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಪರಿಷತ್‌ನಲ್ಲಿ ಪುನರುಚ್ಚರಿಸಿದರು. ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಸದಸ್ಯರು ಕರ್ನಾಟಕವು ಪಂಜಾಬ್‌ನಂತೆ ಉಟ್ತಾ ಕರ್ನಾಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.
3
+ ನಾನು ಒಬ್ಬ ಗೃಹಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಎಂತಹ ಸಂದರ್ಭದಲ್ಲೂ ಕರ್ನಾಟಕವನ್ನು ಉಟ್ತಾ ಪಂಜಾಬ್‌ ಮಾಡಲು ಬಿಡುವುದಿಲ್ಲ. ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸದನಕ್ಕೆ ತಿಳಿಸಿದರು.ಸರ್ಕಾರವು ಡ್ರಗ್ಸ್‌‍ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದ್ದು, ಯಾವುದೇ ಕಾರಣಕ್ಕು ಉಡ್ತಾ ಕರ್ನಾಟಕ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
4
+ ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ಗಮನಕ್ಕೆ ಬಂದಿದೆಯೇ, ದಾಖಲಾಗಿರುವ ಪ್ರಕರಣಗಳೆಷ್ಟು ಮತ್ತು ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
5
+ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ.
6
+ ಕಳೆದ ವರ್ಷ 2023ರಲ್ಲಿ 2409 ಶಾಲಾ-ಕಾಲೇಜುಗಳಲ್ಲಿ 3.95 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿತ್ತು. ಪ್ರಸಕ್ತ ವರ್ಷ ಜೂನ್‌ನಲ್ಲಿ 3,600 ಶಾಲಾ-ಕಾಲೇಜುಗಳಲ್ಲಿ 5.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದೇವೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಕೈಗೆ ಡ್ರಗ್‌್ಸ ಸಿಗಬಾರದು ಎಂಬುದು ನಮ ಉದ್ದೇಶ. ಅವರಿಗೆ ಜಾಗೃತಿ ಮೂಡಿಸಿದರೆ ಡ್ರಗ್‌್ಸ ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೃಹ ಸಚಿವ ಪರಮೇರ್ಶ್ವ ಅವರು ತಿಳಿಸಿದರು.
7
+ 2022ರಲ್ಲಿ ಎನ್‌ಡಿಪಿಎಸ್‌‍ ಕಾಯ್ದೆಯಡಿ 6406 ಪ್ರಕರಣ ದಾಖಲಿಸಿದ್ದು, 6164 ಆರೋಪಿಗಳನ್ನು ಬಂಧಿಸಲಾಗಿದೆ. 3881 ಪ್ರಕರಣಗಳು ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು, ಇದರಲ್ಲಿ 2365 ಜನರಿಗೆ ಶಿಕ್ಷೆಯಾಗಿದೆ. 2023ರಲ್ಲಿ 6764 ಪ್ರಕರಣಗಳಲ್ಲಿ 2280 ಬಂಧಿಸಲಾಗಿದೆ.
8
+ 4187 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 2280 ಆರೋಪಿತರಿಗೆ ಶಿಕ್ಷೆಯಾಗಿದೆ. ಪ್ರಸಕ್ತ ವರ್ಷ ಜುಲೈ 10ರವರೆಗೆ 1791 ಪ್ರಕರಣಗಳಲ್ಲಿ 1179 ಆರೋಪಿಗಳನ್ನು ಬಂಧಿಸಲಾಗಿದೆ. 884 ಪ್ರಕರಣಗಳು ವಿಚಾರಣ�� ಹಂತದಲ್ಲಿದ್ದು 189 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದರು.
9
+ ರಾಜ್ಯದಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ ಪಡಿಸಿದ್ದೇವೆ. 10 ಟನ್‌ ಗಾಂಜಾ, 250 ಕೆಜಿಯಷ್ಟು ಸಿಂಥೆಟಿಕ್‌ ಡ್ರಗ್ಸ್ ಸುಟ್ಟು ಹಾಕಲಾಗಿದೆ. ಯುವಕರು ಮಾದಕ ವ್ಯಸನದಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ. ಹೀಗಾಗಿ ಡ್ರಗ್‌್ಸ ವಿರುದ್ಧವಾಗಿ ನಿರಂತರವಾದ ಹೋರಾಟ ನಡೆಸಲಾಗುತ್ತಿದೆ ಎಂದರು.
10
+ ವಿದೇಶದಿಂದ ವಿದ್ಯಾರ್ಥಿ ವೀಸಾದ ಮೇಲೆ ಬಂದು ದಂಧೆಗೆ ಇಳಿಯುತ್ತಿದ್ದಾರೆ. 150 ವಿದೇಶಿಗರನ್ನು ಗುರುತಿಸಿ, ಅಂಥವರನ್ನು ಬಂಧಿಸಿ ವಾಪಸ್‌‍ ಕಳುಹಿಸಲಾಗಿದೆ. ವಿದೇಶಿ ಯುವಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಸಿಐಡಿ ಮಾದಕದ್ರವ್ಯ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಎಡಿಜಿಪಿ ಮತ್ತು ಐಜಿಪಿ ಹ್ದುೆಯನ್ನು ಸೃಜಿಸಲಾಗಿದೆ. ರಾಜ್ಯದಲ್ಲಿ 43 ಸೆನ್‌ (ಸೈಬರ್‌, ನಾರ್ಕೋಟಿಕ್‌ ಮತ್ತು ಎಕನಾಮಿಕ್‌ ಅೆನ್‌್ಸ) ಸ್ಥಾಪಿಸಲಾಗಿದ್ದು, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ವಿದೇಶದಿಂದ ಬರುವ ಪಾರ್ಸೆಲ್‌ಗಳ ಮೇಲೆ ನಿಗಾ ವಹಿಸಲಾಗಿದೆ. ಡ್ರಗ್‌್ಸ ಕುರಿತು ಸಾರ್ಜಜನಿಕತು ಮಾಹಿತಿ ನೀಡಲು ಆ್ಯಪ್‌ಗಳು ಮೊಬೈಲ್‌ ಅಪ್ಲಿಕೇಶನ್‌ ತರಲಾಗಿದೆ. ಇದರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.
11
+ ಮುಲಾಜಿಲ್ಲದೆ ಕ್ರಮ :ಸದಸ್ಯ ಡಾ. ಧನಂಜಯ್‌ ಸರ್ಜಿ ಅವರು, ಡಾರ್ಕ್‌ ಕ್ಲಬ್‌ ಮೂಲಕ ಡ್ರಗ್‌್ಸ ಬರುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ಅಮಲಿನಲ್ಲಿ ಓಡಾಡುವ ವೀಡಿಯೋಗಳು ವೈರಲ್‌ ಆಗುತ್ತಿವೆ ಎಂದರು. ಈ ವೇಳೆ ಕಾಂಗ್ರೆಸ್‌‍ ಸದಸ್ಯ ಸಲೀಂ ಅಹದ್‌ ಅವರು, ದಂಧೆಯಲ್ಲಿ ಪೊಲೀಸರು ಭಾಗಿಯಾಗುತ್ತಿದ್ದಾರೆ. ಇದಕ್ಕೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಧ್ವನಿ ಎತ್ತಿದರು.
12
+ ಇದಕ್ಕೆ ಗೃಹ ಸಚಿವ ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಈಗಾಗಲೇ ಸಾವಿರಾರು ಕೇಸ್‌‍ಗಳನ್ನು ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಭಾಗಿಯಾಗಿರುವುದು ಕಂಡು ಬಂದರೆ, ಅವರ ವಿರುದ್ಧವೂ ಯಾವುದೇ ರೀತಿಯ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
eesanje/url_46_71_11.txt ADDED
@@ -0,0 +1,6 @@
 
 
 
 
 
 
 
1
+ ಹಂತಹಂತವಾಗಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಬೋಸರಾಜು
2
+ ಬೆಂಗಳೂರು,ಜು.18-ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ವಿಧಾನಪರಿಷತ್‌ ಸಭಾನಾಯಕ ಬೋಸರಾಜು ಹೇಳಿದ್ದಾರೆ.ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದರು.
3
+ ಸಿಎಂ ಪರವಾಗಿ ಉತ್ತರಿಸಿದ ಬೋಸರಾಜು, ಸರ್ಕಾರ ಹಂತಹಂತವಾಗಿ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಏಕಕಾಲದಲ್ಲಿ ಎಲ್ಲಾ ಹುದ್ದೆಗಳನ್ನೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌‍ಸಿ)ದ ಮೂಲಕ ಕಾಲಕಾಲಕ್ಕೆ ಆರ್ಥಿಕ ಇತಿಮಿತಿಯೊಳಗೆ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಹುದ್ದೆ ತುಂಬುವಾಗ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲಾಗುತ್ತದೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ, ಹಿಂದೆ ಕೆಪಿಎಸ್‌‍ಸಿಯಲ್ಲಿ ಇಂತಹ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಂಡರೆ ಅಂತವರಿಗೆ ತಾಳಿ ಭಾಗ್ಯ, ಶಾದಿ ಭಾಗ್ಯ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗಲೂ ಅದು ಇದೆಯೇ ಎಂದು ಪ್ರಶ್ನಿಸಿದರು.
6
+ ಕೆಪಿಎಸ್‌‍ಸಿಯಲ್ಲಿ ಅಧ್ಯಕ್ಷರು, ಸದಸ್ಯರ ನೇಮಕಾತಿಯಿಂದ ಹಿಡಿದು ಹುದ್ದೆಯನ್ನು ಪಡೆಯಬೇಕಾದರೂ ಜಾತಿ ಪ್ರಭಾವ, ಲಂಚದ ಆಮಿಷ ಯಥೇಚ್ಛವಾಗಿ ನಡೆಯುತ್ತದೆ. ಇದನ್ನು ಕೊನೆಗಾಣಿಸಬೇಕೆಂದು ಮನವಿ ಮಾಡಿದರು.ಕೆಪಿಎಸ್‌‍ಸಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ. ಸರ್ಕಾರ ಇದನ್ನು ವೆಬ್‌ಸೈಟ್‌ನಲ್ಲಿ ಏಕೆ ಹಾಕುವುದಿಲ್ಲ ಎಂದು ಪ್ರಶ್ನೆ ಮಾಡಿದರು.
eesanje/url_46_71_12.txt ADDED
@@ -0,0 +1,6 @@
 
 
 
 
 
 
 
1
+ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ
2
+ ಬೆಂಗಳೂರು,ಜು.18- ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡುಬಂದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮಾಪುರ ಎಚ್ಚರಿಸಿದ್ದಾರೆ.
3
+ ಸದಸ್ಯ ಅನಿಲ್‌ಕುಮಾರ್‌ರವರ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಧಿಷ್ಟವಾಗಿ ಇಂತಹ ಕಡೆ ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ದಾಖಲೆ ಸಮೇತ ನೀಡಿದರೆ ಖಂಡಿತವಾಗಿ ಕಾನೂನು ಕ್ರಮ ಜರುಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ಅಲ್ಲಿ ನಡೆಯುತ್ತದೆ, ಇಲ್ಲಿ ನಡೆಯುತ್ತದೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ನಮಗೆ ನಿರ್ಧಿಷ್ಟವಾಗಿ ನೀವು ದೂರು ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
5
+ ಇದಕ್ಕೂ ಮುನ್ನ ಅನಿಲ್‌ಕುಮಾರ್‌ ಮಾತನಾಡಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು ದಾರಿ ತಪ್ಪಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸದಸ್ಯರ ಗಮನ ಸೆಳೆದರು.
6
+ ಕೋಲಾರದಲ್ಲಿ ಗೋಪಿ ಎಂಬ ಎಫ್‌ಡಿ ಅಧಿಕಾರಿ 14 ವರ್ಷದಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಏಕೆ ವರ್ಗಾವಣೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.ಈ ವೇಳೆ ಸಚಿವ ತಿಮಾಪುರ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಆ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತೇವೆ. ಇಲಾಖೆಯಲ್ಲಿ ಪಾರದರ್ಶಕತೆ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
eesanje/url_46_71_2.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ವರುಣಾರ್ಭಟ, ಜನ ಜೀವನ ಅಸ್ತವ್ಯಸ್ತ
2
+ ಬೆಂಗಳೂರು, ಜು.19: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ, ಹಾವೇರಿ ಮತ್ತಿತರ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರೆದಿದ್ದು, ಜಲಾಶಯಗಳು ಭರ್ತಿಯಾಗಿವೆ.
3
+ ಹಳ್ಳ, ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಜಲಾವೃತಗೊಂಡಿವೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರಾವಾರ, ಹಾಸನ ಮುಂತಾದೆಡೆ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
4
+ ನಿರಂತರ ಮಳೆಯಿಂದ ಹೆದ್ದಾರಿಯ ಮೇಲೆ ಭಾರಿ ಪ್ರಮಾಣದ ಗುಡ್ಡ ದ ಮಣ್ಣು ಜರದಿದ್ದು ಅದನ್ನು ತೆರವುಗೊಳಿಸಲಾಗುತ್ತಿದೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗುತ್ತಿದೆ.ಚಿಕ್ಕಮಗಳೂರಿನ ಹಲವೆಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
5
+ ಶೃಂಗೇರಿಯಲ್ಲಿ ತುಂಗಾ ಪ್ರವಾಹದಿಂದ ಪಟ್ಟಣದಲ್ಲಿ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಗಾಂದಿ ಮೈದಾನ ಭಾರತಿ ತೀರ್ಥ ರಸ್ತೆಯಲ್ಲಿ ಪ್ರವಾಹದ ನೀರು ಎರಡು ದಿನದಿಂದ ನಿಂತಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ತುಂಗಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗುತ್ತಿದೆ.
6
+ ನದಿ ಭಾಗದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಶಿವಮೊಗ್ಗದ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದ್ದು, 71 ಸಾವಿರ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕರಾವಳಿ ಭಾಗದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಲವು ಕಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
7
+ ಚಿಕ್ಕಮಗಳೂರಿನ ಅಂಬಲೆ,ಲಕ್ಯ ಹೋಬಳಿ ಹೊರತುಪಡಿಸಿ ಎಲ್ಲೆಡೆ ಮಳೆ ಜೋರಾಗಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲಾಗಿದೆ. ಕೊಡಗಿನಲ್ಲಿ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲ, ನಾಪೋಕ್ಲು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಕಾವೇರಿ ಜಲನಯನ ಪ್ರದೇಶದ ಕಬಿನಿ, ಹೇಮಾವತಿ, ಹಾರಂಗಿ, ಕೃಷ್ಣರಾಜ ಸಾಗರಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಬಿನಿ ಈಗಾಗಲೇ ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
eesanje/url_46_71_3.txt ADDED
@@ -0,0 +1,7 @@
 
 
 
 
 
 
 
 
1
+ ಬೆಚ್ಚಗೆ ಮಲಗಿದ್ದ ಭ್ರಷ್ಟರಿಗೆ ಲೋಕಾಯುಕ್ತ ಶಾಕ್, ರಾಜ್ಯದಲ್ಲಿ 55ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ
2
+ ಬೆಂಗಳೂರು, ಜುಲೈ 19:ಜಿಟಿ ಜಿಟಿ ಮಳೆಯಿಂದ ಬೆಚ್ಚಗೆ ಮಲಗಿದ್ದ ಭ್ರಷ್ಟಾಚಾರಿ ಅಧಿಕಾರಿಗಳ ಮೆನೆ ಕದ ತಟ್ಟಿದ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.ರಾಜ್ಯದ 55ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಬರ್ಜರಿ ದಾಳಿ ನಡೆಸಿದ್ದಾರೆ.
3
+ ಬಂದ ದೂರಿನ ಆಧಾರದ ಮೇಲೆ 12 ಅಧಿಕಾರಿಗಳಿಗೆ ಮನೆ,ಕಚೇರಿ ಸೇರಿ ಅವರ ಇತರೆ ವ್ಯವಹಾರ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ .ಬೆಂಗಳುರು,ಯದಗಿರಿ,ಬೆಂಗಳೂರು ಗ್ರಾಮಾಂತರ,ಶಿವಮೊಗ್ಗ ,ತುಮಕೂರು ಜಿಲ್ಲೆಯಲ್ಲಿ ವಿವಿಧೆಡೆ ಕಾರ್ಯಾಚರಣೆ ನಡೆದಿದೆ.ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್‌ಗೆ ಲೋಕಾಯುಕ್ತ ಪೊಲೀಸರು ಶಾಕ್‌ ನೀಡಿದ್ದಾರೆ.
4
+ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿರುವ ನಿವಾಸ,ರೇಸ್‌‍ ಕೋರ್ಸ್‌ ರಸ್ತೆಯ ಖನಿಜ ಭವನದ ಕಚೇರಿ ಸೇರಿ ಇವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ದಾಳಿ ನಡೆದಿದೆ.
5
+ ಇವರು ತುಮಕೂರು ನಗರದ ಬನಶಂಕರಿ ನಗರದಲ್ಲಿ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ ಹೊಂದಿದ್ದು ,ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿ ಫಾರಂಹೌಸ್‌‍ ಇದೆ.
6
+ ಅಲ್ಲದೆ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಪ್ಲಾಸ್ಟಿಕ್‌ ಬಾಟಲ್‌ ತಯಾರಿಕಾ ಘಟಕವಿದೆ ದಾಳಿ ಸಂದರ್ಭದಲ್ಲಿ ನಗದು .ಚಿನ್ನಾಭರಣ,ಕೆಲವು ಆಸ್ತಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
7
+ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್‌ ಸಿಎಲ್‌‍ ಅವರಿಗೂ ಬಿಸಿ ತಟ್ಟಿದೆ .ಬೆಮಗಲುರಿನಲ್ಲಿರುವ ಮನೆ ,ಮಂಗಳುರಿನ ಕಚೇರಿ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆದಿದೆ.ಹಲವೆಡೆ ನಿವೇಶನ,ಫ್ಲಾಟ್‌ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ .ಬ್ಯಾಂಕ್‌ನಲ್ಲಿರುವ ಲಾಕರ್‌,ಮತ್ತುಬೇನಮಿ ಆಸ್ತಿ ಬಗ್ಗೆ ಪರಿಶೀಲನೆ ನಡೆದಿದೆ.
eesanje/url_46_71_4.txt ADDED
@@ -0,0 +1,6 @@
 
 
 
 
 
 
 
1
+ ಆಸ್ತಿಗಳ ನಗದೀಕರಣ ಕುರಿತ ಊಹಾಪೋಹಗಳಿಗೆ ಸರ್ಕಾರ ಸ್ಪಷ್ಟನೆ
2
+ ಬೆಂಗಳೂರು,ಜು.18-ಸದ್ಯಕ್ಕೆ ಆಸ್ತಿ ನಗದೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಬೋಸರಾಜು ಸ್ಪಷ್ಟಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧಾನಪರಿಷತ್‌ನಲ್ಲಿ ಉತ್ತರಿಸಿದ ಬೋಸರಾಜು, ಆಸ್ತಿಗಳ ನಗದೀಕರಣ ಕುರಿತಾಗಿ ಹಲವಾರು ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ರೀತಿಯ ಚರ್ಚೆಯಾಗಿಲ್ಲ ಎಂದು ಪುನರುಚ್ಚರಿಸಿದರು.
3
+ ನಾನು ಸ್ವತಃ ಮುಖ್ಯಮಂತ್ರಿಗಳ ಉತ್ತರದ ದಾಖಲೆಗಳನ್ನು ಸದನದಲ್ಲಿ ನೀಡುತ್ತಿದ್ದೇನೆ. ನಮ ಸರ್ಕಾರದ ಮುಂದೆ ಸಾಮಾನ್ಯ ಪ್ರಸ್ತಾವನೆ ಇಲ್ಲವೇ ಇಲ್ಲ. ಆರ್ಥಿಕ ಇಲಾಖೆ ಕೇವಲ ಮಾಹಿತಿ ಸಂಗ್ರಹಕ್ಕೆ ಮಾತ್ರ ಮುಂದಾಗಿತ್ತು. ಹೀಗಾಗಿಯೇ ಗೊಂದಲ ಉಂಟಾಗಿದೆ ಎಂದು ಸ್ಪಷ್ಟನೆ ನೀಡಿದರು.
4
+ ಆಸ್ತಿಗಳ ನಗದೀಕರಣ ಕೇವಲ ಇಲಾಖೆಗಳ ಆಂತರಿಕ ವಿಷಯ. ಅವರ ಮಟ್ಟದಲ್ಲಿ ಚರ್ಚೆಯಾಗಿದೆಯೇ ಹೊರತು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಒಂದು ವೇಳೆ ಆಸ್ತಿಗಳ ನಗದೀಕರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು. ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಇವೆಲ್ಲವೂ ಚರ್ಚೆಯಾದ ನಂತರವೇ ತೀರ್ಮಾನವಾಗುತ್ತದೆ ಎಂದು ಹೇಳಿದರು.
5
+ ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್‌‍ನ ತಿಪ್ಪೇಸ್ವಾಮಿಯವರು, ಗ್ಯಾರಂಟಿಗಳ ಹಿನ್ನೆಲೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರಾಜ್ಯಸರ್ಕಾರ ನಿಗಮ, ಪ್ರಾಧಿಕಾರ, ಮಂಡಳಿಗಳ ಆಸ್ತಿಗಳನ್ನು ನಗದೀಕರಣ ಮಾಡಲು ಹೊರಟಿದೆ ಎಂದು ತರಾಟೆಗೆ ತೆಗೆದುಕೊಂಡರು.
6
+ ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, ಇದು ಹಣಕಾಸು ಇಲಾಖೆಯ ಆಂತರಿಕ ವಿಚಾರ. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದು ಸಲಹೆ ಮಾಡಿದರು.ಆಗ ತಿಪ್ಪೇಸ್ವಾಮಿ, ಸರ್ಕಾರ ಹೊರಗಿನವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲು ಹೊರಟಿದೆ. ನಮಲ್ಲೇ ಸಾಕಷ್ಟು ಆರ್ಥಿಕ ತಜ್ಞರಿದ್ದಾರೆ. ಬೋಸ್ಟಾನ್‌ ಕಂಪನಿಗೆ ಸಲಹೆ ನೀಡುವಂತೆ ಕೇಳಿಕೊಳ್ಳುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು.
eesanje/url_46_71_5.txt ADDED
@@ -0,0 +1,8 @@
 
 
 
 
 
 
 
 
 
1
+ ಸಚಿವರು-ಅಧಿಕಾರಿಗಳಿಗೆ ಸಭಾಪತಿ ವಾರ್ನಿಂಗ್
2
+ ಬೆಂಗಳೂರು,ಜು.18-ಸದನ ನಡೆಯುವ ವೇಳೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ನಾನು ಪದೇಪದೇ ಹೇಳುವುದಿಲ್ಲ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಆಡಳಿತ ಪಕ್ಷದಲ್ಲಿ ಎಚ್ಚರಿಕೆ ಕೊಟ್ಟ ಘಟನೆ ನಡೆಯಿತು.
3
+ ಸದನ ಆರಂಭವಾದಾಗ ಆಡಳಿತ ಪಕ್ಷದ ಸಾಲಿನಲ್ಲಿ ಸಚಿವರು ಹಾಗೂ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿತ್ತು. ಬಿಜೆಪಿ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು, ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಅವರಿಗೆ ಪ್ರಶ್ನೆ ಕೇಳಿದ್ದರು.
4
+ ಈ ವೇಳೆ ಸದನದಲ್ಲಿ ಸಚಿವರ ಹಾಜರಾತಿ ಇಲ್ಲದಿದ್ದರಿಂದ ಅಸಮಾಧಾನಗೊಂಡ ಪ್ರತಾಪ್‌ ಸಿಂಹ ನಾಯಕ್‌, ನಾವು ಯಾರಿಗೆ ಪ್ರಶ್ನೆ ಕೇಳಬೇಕು, ಸಂಬಂಧಪಟ್ಟ ಇಲಾಖಾ ಸಚಿವರೂ ಇಲ್ಲ, ಮಾಹಿತಿ ಕೊಡಲು ಅಧಿಕಾರಿಗಳೂ ಇಲ್ಲ ಎಂದು ಬೇಸರ ಹೊರಹಾಕಿದರು.
5
+ ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್‌‍ನ ಬೋಜೇಗೌಡ, ಸದನ ನಡೆಯುವಾಗ ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಹಿಂದೆಯೂ ನೀವು ಇದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದೀರಿ. ನಿಮ ಮಾತಿಗೆ ಬೆಲೆ ಇಲ್ಲ ಎಂದರೆ ಹೇಗೆ ಪ್ರಶ್ನಿಸಿದರು.
6
+ ಆಗ ಹೊರಟ್ಟಿಯವರು ಇಂದು ಸದನದಲ್ಲಿ ಎಚ್‌.ಕೆ.ಪಾಟೀಲ್‌, ಡಾ.ಎಂ.ಸಿ. ಸುಧಾಕರ್‌, ಶರಣಬಸಪ್ಪ ದರ್ಶನಾಪೂರ್‌, ಜಮೀರ್‌ ಅಹಮದ್‌ ಸೇರಿದಂತೆ ಮತ್ತಿತರರು ಸದನದಲ್ಲಿ ಹಾಜರಿರಬೇಕಿತ್ತು. ಜೊತೆಗೆ ಇಂತಹ ಇಲಾಖಾಧಿಕಾರಿಗಳು ಇರಬೇಕಿತ್ತು ಎಂದು ಹೆಸರುಗಳನ್ನು ಓದಿದರು.
7
+ ನೀವು ಎಚ್ಚರಿಕೆ ಕೊಟ್ಟ ಮೇಲೆ ಸದನಕ್ಕೆ ಬಾರದಿದ್ದರೆ ಹೇಗೆ? ನಿಮ ಮಾತಿಗೆ ಬೆಲೆ ಇಲ್ಲವೇ ಎಂದು ಬೋಜೇಗೌಡ ಪ್ರಶ್ನಿಸಿದಾಗ ಈಗ ನಾನು ಏನು ಮಾಡಬೇಕು. ಸರ್ಕಾರಕ್ಕೆ ಎಷ್ಟು ಸಾರಿ ಹೇಳುವುದು ಎಂದು ಹೊರಟ್ಟಿ ಬೇಸರದಿಂದಲೇ ಪ್ರಶ್ನಿಸಿದರು.
8
+ ಆಗ ಸಭಾನಾಯಕ ಬೋಸ್‌‍ರಾಜ್‌ ಅವರಿಗೆ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ. ಪದೇಪದೇ ನಾನು ಹೇಳಿದರೆ ಸರಿಯಲ್ಲ ಎಂದು ಬೇಸರದಿಂದಲೇ ಸರ್ಕಾರಕ್ಕೆ ಸಲಹೆ ನೀಡಿದರು.
eesanje/url_46_71_6.txt ADDED
@@ -0,0 +1,8 @@
 
 
 
 
 
 
 
 
 
1
+ ಶಿರೂರು ಮಣ್ಣು ಕುಸಿತ ದುರಂತ : ಮತ್ತಿಬ್ಬರ ಮೃತದೇಹಗಳು ಪತ್ತೆ
2
+ ಬೆಂಗಳೂರು, ಜು.18– ಕಾರವಾರದ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಮಂಗಳೂರು- ಗೋವಾ ಹೆದ್ದಾರಿಯಲ್ಲಿ ದಿಢೀರ್‌ ಮಣ್ಣು ಕುಸಿದು ಗಂಗಾವಳಿ ನದಿಗೆ ಕೊಚ್ಚಿಕೊಂಡು ಹೋದವರ ಪೈಕಿ ಇಂದು ಬೆಳಗ್ಗೆ ಅಂಕಿತಾ(5) ಹಾಗೂ ಟ್ಯಾಂಕರ್‌ ಚಾಲಕ ಮುರುಗನ್‌ ಮೃತದೇಹ ಪತ್ತೆಯಾಗಿವೆ.
3
+ ಗೋಕರ್ಣ ಸಮುದ್ರದ ದಡದಲ್ಲಿ ಟ್ಯಾಂಕರ್‌ ಚಾಲಕ ಮುರುಗನ್‌ ಹಾಗೂ ಅಂಕಿತಾ ಮೃತದೇಹ ತೇಲುತ್ತಿದ್ದುದು ಕಂಡು ಅಗ್ನಿಶಾಮಕ ದಳ ಇಂದು ಶವಗಳನ್ನು ಮೇಲೆತ್ತಿದ್ದಾರೆ. ಅಂದಿನ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಆರು ಶವಗಳು ಪತ್ತೆಯಾಗಿವೆ.
4
+ ಈ ಭಾಗದಲ್ಲಿ ಕಳೆದೊಂದು ವಾರದಿಂದ ದಾರಾಕಾರ ಮಳೆ ಸುರಿಯುತ್ತಿದ್ದು, ಮನೆಗೆ ಹೊಂದಿಕಂಡಂತೆ ಶಿರೂರಿನ ಲಕ್ಷ್ಮಣ ನಾಯ್ಕ್ ಕುಟುಂಬ ಚಹಾ ಅಂಗಡಿ ಹಾಗೂ ಹೊಟೇಲ್‌ ನಡೆಸುತ್ತಾ ಜೀವನ ನಡೆಸುತ್ತಿದ್ದರು.
5
+ ಮಂಗಳವಾರ ಬೆಳಗ್ಗೆ ಏಕಾಏಕಿ ಗುಡ್ಡದ ಮಣ್ಣು ಕುಸಿಯುತ್ತಿದ್ದಂತೆ ಈ ಭಾಗದ ಜನರು ಆ ಭಾಗದಿಂದ ಓಡಿ ಪ್ರಾಣ ಉಳಿಸಿಕೊಂಡರೆ, ನೋಡ ನೋಡುತ್ತಿದ್ದಂತೆ ಲಕ್ಷ್ಮಣನಾಯ್‌್ಕ ಅವರ ಮನೆ- ಹೊಟೇಲ್‌ ಮೇಲೆ ಮಣ್ಣು ಕುಸಿದಿದೆ.ಆ ಸಂದರ್ಭದಲ್ಲಿ ಟ್ಯಾಂಕರ್‌ಗಳನ್ನು ನಿಲ್ಲಿಸಿ ಚಹಾ ಸೇವಿಸುತ್ತಿದ್ದ ಚಾಲಕರು ಹಾಗೂ ಲಕ್ಷ್ಮಣ್‌ನಾಯ್ಕ್ ಅವರ ಕುಟುಂಬದ ಐದು ಮಂದಿ ಸೇರಿ ಹಲವು ಮಂದಿ ನಾಪತ್ತೆಯಾಗಿದ್ದರು.
6
+ ತದನಂತರದಲ್ಲಿ ಅವರಿಗಾಗಿ ಹುಡುಕಾಟ ನಡೆಸಿದಾಗ ಪಕ್ಕದಲ್ಲೇ ಹರಿಯುತ್ತಿದ್ದ ಗಂಗಾವಳಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಗ್ಗೆ ಶಂಕೆ ವ್ಯಕ್ತಪಡಿಸಿ ಎಸ್‌‍ಡಿಆರ್‌ಎಫ್‌ ಅಗ್ನಿ ಶಾಮಕದಳ ಹಾಗೂ ಪೊಲೀಸರು ಹುಡುಕಾಟ ನಡೆಸಿದಾಗ ಗೋಕರ್ಣ ಸಮುದ್ರದ ಬ್ರಿಡ್‌್ಜ ಬಳಿ ಒಂದೇ ಕುಟುಂಬದ ನಾಲ್ವರ ಮೃತದೇಹಗಳನ್ನು ಹೊರ ತೆಗೆಯಲಾಗಿತ್ತು. ಇಂದು ಅದೇ ಕುಟುಂಬಕ್ಕೆ ಸೇರಿದ ಅಂಕಿತಾ ಹಾಗೂ ಶವ ಹಾಗೂ ಟ್ಯಾಂಕರ್‌ ಚಾಲಕ ಮುರುಗನ್‌ ಮೃತದೇಹ ಪತ್ತೆಯಾಗಿವೆ.
7
+ ಇಂದೂ ಸಹ ಜೆಸಿಬಿಗಳ ಮೂಲಕ ಹೆದ್ದಾರಿಯಲ್ಲಿ ಕುಸಿದು ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಈ ಮಾರ್ಗದ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ನದಿಯಲ್ಲಿ ತೇಲಿ ಹೋಗಿರುವ ಟ್ಯಾಂಕರ್‌ನಿಂದ ಗ್ಯಾಸ್‌‍ನ್ನು ಯಾವ ರೀತಿ ಖಾಲಿ ಮಾಡಬಹುದೆಂಬುದರ ಬಗ್ಗೆ ತಜ್ಞರ ಸಲಹೆ ಪಡೆಯಲು ಜಿಲ್ಲಾಡಳಿತ ಮುಂದಾಗಿದೆ.
8
+ ಈ ಭಾಗದಲ್ಲಿ ಏಕಾಏಕಿ ದಿಢೀರ್‌ ಮಣ್ಣು ಕುಸಿಯಲು ಕಾರಣವೇನೆಂಬುದರ ಬಗ್ಗೆ ಅರಿಯಲು ಜಿಯೋಗ್ರಾಫಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಂದು ಮಣ್ಣು ಕುಸಿತವಾಗಿ ಏಕಾಏಕಿ ಹರಿದ ನೀರಿನ ರಭಸಕ್ಕೆ ಗ್ರಾಮದ ನಾಲ್ಕು ಮನೆಗಳು ಕುರುಹಿಲ್ಲದಂತೆ ನೀರಿನಲ್ಲಿ ಕೊಚ್ಚಿಹೋಗಿವೆ. ಅಲ್ಲದೆ, ಐದಾರು ಮನೆಗಳು ಸಂಪೂರ್ಣ ಹಾನಿಯಾಗಿವೆ.
eesanje/url_46_71_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ
2
+ ಬೆಂಗಳೂರು,ಜು.18-ವಾಲೀಕಿ ಪರಿಶಿಷ್ಟ ಪಂಗಡಗಳ ಹಗರಣದಲ್ಲಿ ಬಂಧಿತರಾಗಿರುವವರ ಮೇಲೆ ಜಾರಿ ನಿರ್ದೇಶನಾಲಯ ಒತ್ತಡ ಹೇರಿ ಸರ್ಕಾರದ ಪ್ರಮುಖರ ಹೆಸರು ಹೇಳಿಸುವ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಸಿದೆ. ಇದಕ್ಕೆ ನಾವು ಹೆದರುವುದಿಲ್ಲ. ಕಾನೂನಾತಕವಾಗಿ ಹಾಗೂ ಪ್ರಜಾಸತ್ತಾತಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಸಚಿವರ ತಂಡ ಘೋಷಣೆ ಮಾಡಿದೆ.
3
+ ವಿಧಾನಸೌಧದ ಸಭಾಂಗಣದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಶಾಸಕ ಎ.ಎಸ್‌‍.ಪೊನ್ನಣ್ಣ ಮಾತನಾಡಿದರು.
4
+ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಇ.ಡಿ. ತನಿಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದರು.ಕೃಷ್ಣಾಭೈರೇಗೌಡ ಮಾತನಾಡಿ, ಜಾರಿ ನಿರ್ದೇಶನಾಲಯ ಬಂಧಿತರ ಮೇಲೆ ಒತ್ತಡ ಹೇರತ್ತಿದ್ದು, ಸರ್ಕಾರದ ಪ್ರಮುಖರ ಹೆಸರನ್ನು ಹೇಳಿದರೆ ನಿಮನ್ನು ರಕ್ಷಿಸುತ್ತೇವೆ. ಇಲ್ಲದೇ ಹೋದರೆ ಜಾರಿ ನಿರ್ದೇಶನಾಲಯದ ಶಕ್ತಿ ಏನು ಎಂದು ತೋರಿಸುತ್ತೇವೆ ಎಂಬ ಬೆದರಿಕೆ ಹಾಕುತ್ತಿದ್ದಾರೆ.
5
+ ಕಳೆದ ಹತ್ತು ವರ್ಷಗಳಿಂದಲೂ ಜಾರಿ ನಿರ್ದೇಶನಾಲಯ ವಿರೋಧಪಕ್ಷಗಳನ್ನೇ ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿರೋಧಪಕ್ಷಗಳ ವಿರುದ್ಧ ಶೇ. 52 ರಷ್ಟು ಪ್ರಕರಣಗಳಿದ್ದವು. ಕಾಂಗ್ರೇಸ್‌‍ ನೇತೃತ್ವದ ಯುಪಿಎ ಮತ್ತು ಅದರ ಮಿತ್ರಪಕ್ಷಗಳ ಶೇ.47 ರಷ್ಟು ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೇ.95 ರಷ್ಟು ಪ್ರಕರಣಗಳು ವಿರೋಧಪಕ್ಷಗಳ ವಿರುದ್ಧ ದಾಖಲಾಗಿವೆ. ಶೇ.5 ರಷ್ಟು ಮಾತ್ರ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದಾಖಲಾಗಿವೆ ಎಂದು ಹೇಳಿದರು.
6
+ ರಾಜ್ಯದಲ್ಲಿ ಬೋವಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಸೇರಿದಂತೆ ಹಲವು ಹಗರಣಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿವೆ. ಅದರ ಬಗ್ಗೆ ಜಾರಿ ನಿರ್ದೇಶನಾಲಯ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.
7
+ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಹಿನ್ನಡೆಯಾದಾಗಲೆಲ್ಲಾ ಕೇಂದ್ರ ಸರ್ಕಾರ ರಾಜ್ಯಗಳಲ್ಲಿರುವ ಬಿಜೆಪಿ ಘಟಕಗಳ ನೆರವಿಗೆ ಬರುತ್ತದೆ. ಬಿಜೆಪಿಯೇತರ ಸರ್ಕಾರಗಳ���ರುವ ಕಡೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಸರ್ಕಾರಗಳನ್ನು ಪಥನಗೊಳಿಸಲಾಗಿದೆ. 2019 ರಲ್ಲಿ ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಮಹಾರಾಷ್ಟ್ರ, ಗೋವಾ, ಮಿಜೋರಾಂ, ನಾಗಾಲ್ಯಾಂಡ್‌, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರಗಳನ್ನು ಪತನಗೊಳಿಸಲಾಗಿದೆ.
8
+ ಆಂಧ್ರಪ್ರದೇಶ, ಪ.ಬಂಗಾಳ ಸೇರಿದಂತೆ ಹಲವು ಕಡೆ ಪ್ರಯತ್ನಗಳಾಗಿವೆ. ವಿರೋಧಪಕ್ಷಗಳಲ್ಲಿ ಇದ್ದವರ ಮೇಲೆ ದಾಳಿ ಮಾಡಿ ಬಿಜೆಪಿಗೆ ಸೆಳೆದುಕೊಂಡು ನಂತರ ಅವರಿಗೆ ಕ್ಲೀನ್‌ಶೀಟ್‌ ನೀಡಲಾಗುತ್ತಿದೆ. 444 ಶಾಸಕರನ್ನು ಇದೇ ರೀತಿ ಸೆಳೆದುಕೊಳ್ಳಲಾಗಿದೆ. 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ 3,000 ಕ್ಕೂ ಹೆಚ್ಚು ದಾಳಿಗಳಾಗಿವೆ. 121 ಮಂದಿ ರಾಜಕೀಯ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ 115 ಮಂದಿ ಕಾಂಗ್ರೆಸ್‌‍ ಮತ್ತು ವಿರೋಧಪಕ್ಷದ ಪ್ರಮುಖರಿದ್ದಾರೆ.
9
+ ದಿನೇಶ್‌ ಗುಂಡೂರಾವ್‌ ಮಾತನಾಡಿ, ಕೇಂದ್ರ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವ ಯತ್ನ ನಡೆಸುತ್ತಿದೆ ಎಂದರು.ಹಗರಣದ ಮಾಹಿತಿ ತಿಳಿಯುತ್ತಿದ್ದಂತೆ ನಮ ಸರ್ಕಾರ ಎಸ್‌‍ಐಟಿಯನ್ನು ರಚನೆ ಮಾಡಿ ತನಿಖೆ ನಡೆಸುತ್ತಿದೆ. ಈ ನಡುವೆ ಇ.ಡಿ ಏಕಾಏಕಿ ಮಧ್ಯಪ್ರವೇಶ ಮಾಡಿ, ನಾಗೇಂದ್ರ ಅವರನ್ನು ಬಂಧಿಸಿದೆ. ಜಾರಿ ನಿರ್ದೇಶನಾಲಯ ಕೇಂದ್ರ ತನಿಖೆ ಸಂಸ್ಥೆಯಾಗಿ ಉಳಿದಿಲ್ಲ. ಬಿಜೆಪಿಯ ರಾಜ್ಯಘಟಕವಾಗಿದೆ ಎಂದು ಗಂಭೀರ ಆರೋಪ ಮಾಡಿದರು.
10
+ ಕೆ.ಜೆ.ಜಾರ್ಜ್‌ ಮಾತನಾಡಿ, ಕಾಂಗ್ರೆಸಿಗರು ಬ್ರಿಟಿಷರ ಗುಂಡಿಗೇ ಹೆದರಿಲ್ಲ. ಇನ್ನು ಇಂತಹ ದಾಳಿಗಳಿಗೆಲ್ಲಾ ಜಗ್ಗುವುದಿಲ್ಲ. ಕೇಂದ್ರ ಸರ್ಕಾರದ ಆದೇಶದ ಮೇಲೆ ರಾಜ್ಯದಲ್ಲಿ ವಾಲೀಕಿ ಹಗರಣದಲ್ಲಿ ಇ.ಡಿ ದಾಳಿಯಾಗಿದೆ ಎಂದು ಆರೋಪಿಸಿದರು.
11
+ ಸಂತೋಷ್‌ ಲಾಡ್‌ ಮಾತನಾಡಿ, ಕೇಂದ್ರ ಸರ್ಕಾರದ ವರದಿಯಲ್ಲೇ ಹಲವಾರು ಭ್ರಷ್ಟಾಚಾರಗಳು ಬೆಳಕಿಗೆ ಬಂದಿವೆ. ಸಾವಿರಾರು ಕೋಟಿ ರೂ.ಗಳ ಎಲೆಕ್ಟ್ರೋಲ್‌ ಹಗರಣ, ಆನ್‌ಲೈನ್‌ನಲ್ಲಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಹಗರಣ ಸೇರಿದಂತೆ ಬಹಳಷ್ಟು ಉದಾಹರಣೆಗಳಿದ್ದರೂ ಯಾವುದರಲ್ಲೂ ಜಾರಿ ನಿರ್ದೇಶನಾಲಯ ಸಿಬಿಐ ಅಥವಾ ಆದಾಯ ತೆರಿಗೆ ದಾಳಿಗಳಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_71_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಹಗರಣಗಳ ಗದ್ದಲ : ಆಡಳಿತ-ವಿಪಕ್ಷಗಳ ವಾಗ್ಯುದ್ಧ
2
+ ಬೆಂಗಳೂರು, ಜು.18– ವಿಧಾನಸಭೆಯಲ್ಲಿಂದು ಆಡಳಿತ ಹಾಗು ಪ್ರತಿಪಕ್ಷಗಳ ನಡುವೆ ಹಗರಣಗಳ ಸದ್ದು ಜೋರಾಗಿ ನಡೆದು ಇಡೀ ಸದನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕ ಮಹತ್ವದ ವಿಷಯ ನಿಯಮ-69ರಡಿ ಇಂದು ಪ್ರತಿಪಕ್ಷದ ನಾಯಕ ಅಶೋಕ್‌ ಅವರು ವಾಲೀಕಿ ನಿಗಮದಲ್ಲಿ ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ ಎಂದು ಸಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದಾಗ ಆಡಳಿತ ಪಕ್ಷದ ಸಚಿವರು, ಶಾಸಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಆಡಳಿತದಲ್ಲಿ ನೀವು ಎಷ್ಟು ಹಗರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದರು.
3
+ ಪ್ರತಿಪಕ್ಷದ ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್‌, ಅರವಿಂದ ಬೆಲ್ಲದ್‌ ಸೇರಿದಂತೆ ಇತರರು ಚರ್ಚೆಯಲ್ಲಿ ಭಾಗಿಯಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಟೀಕಿಸಿದರು.
4
+ ಇದಕ್ಕೆ ಪ್ರತಿಯಾಗಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ದಿನೇಶ್‌ ಗುಂಡೂರಾವ್‌, ಶಾಸಕ ನರೇಂದ್ರ ಸ್ವಾಮಿ, ಪ್ರಕಾಶ್‌ ಕೋಳಿವಾಡ ಸೇರಿದಂತೆ ಹಲವರು ಪ್ರತಿಪಕ್ಷದ ಶಾಸಕರ ಟೀಕೆಗೆ ಅಡ್ಡಿ ಉಂಟುಮಾಡಿ ತಿರುಗೇಟು ನೀಡಿದರು.ಒಟ್ಟಾರೆ ಕಳೆದ ಮೂರು ದಿನಗಳಿಂದ ಹಗರಣಗಳ ಕುರಿತು ಪದೇ ಪದೇ ಆಡಳಿತ, ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುತ್ತಿದೆ.
5
+ ಈ ವೇಳೆ ಬಿಜೆಪಿ ಶಾಸಕರು ಮತ್ತೆ ಸಿಎಂ ಸಿದ್ದರಾಮಯ್ಯವಿರುದ್ಧ ಮುಗಿಬಿದ್ದು 100 ಪರ್ಸೆಂಟ್‌ ಸಿಎಂ ಎಂದು ಗಂಭೀರ ಆರೋಪ ಮಾಡಿದಾಗ ಕೆಂಡಾಮಂಡಲವಾದ ಮುಖ್ಯಮಂತ್ರಿಯವರು ನಿಮ ಹಗರಣಗಳನ್ನು ಹೊರ ತೆಗೆಯುತ್ತೇನೆ ಎಂದು ಎಚ್ಚರಿಸಿದಾಗ ಸದನ ಕಾವೇರಿತು.
6
+ ದಲಿತ ಪದ ಬಳಕೆ ಮಾಡುವಂತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಎಂದು ಹೇಳಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಅಶ್ವತ್‌ ನಾರಾಯಣ, ಸುರೇಶ್‌ ಕುಮಾರ್‌ ಮತ್ತಿತರರು ಎದ್ದು ನಿಂತ ಅಹಿಂದ ಬಳಕೆ ಮಾಡಿದ್ದು ನೀವೆ ಅಲ್ಲವೇ ಎಂದು ತೀರುಗೇಟು ನೀಡಿದರು.
7
+ ಬಿಜೆಪಿಯವರು ಪದೇ ಪದೇ ಸಾವಿರಕ್ಕೂ ಹೆಚ್ಚು ಸಲ ಇದೇ ಪದ ಬಳಕೆ ಮಾಡುತ್ತಿರುವುದನ್ನು ನೋಡಿದರೆ ಇವರಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಇವರ ನಡುವಳಿಕೆ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ ಎಂದು ಸಿಎಂ ಆಕೋಶ ವ್ಯಕ್ತಪಡಿಸಿದರು.ಇದಕ್ಕೆ ಬಿಜೆಪಿ ಅಶ್ವಥ್‌ ನಾರಾಯಣ, ಕಾಂಗ್ರೆಸ್‌‍ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ತಿರುಗೇಟು ನೀಡಿದರು.
8
+ ನಿಮ ಹಗರಣಗಳು ಏನೇನಿವೆ ಎಂದು ತೆಗೆಯಬೇಕಾ? ಎಲ್ಲವನ್ನೂ ತೆಗೆಯುತ್ತೇನೆ ಎಂದು ಸಿಎಂ ಹೇಳಿದಾಗ, ಇದಕ್ಕೆ ಶಾಸಕ ಅಶ್ವತ್‌ ನಾರಾಯಣ ಏರು ಧ್ವನಿಯಲ್ಲಿ ಪೇ ಸಿಎಂ… ಶೇ.100ರಷ್ಟು ಸಿಎಂ… ಏನು ಬೆದರಿಕೆ ಹಾಕುತ್ತೀರಾ. ತೆಗೆಯಿರಿ ಎಂದು ತಿರುಗಿ ಬಿದ್ದರು.ಸಿಟ್ಟಾದ ಸಿಎಂ ಏನೆಂದು ಮಾತನಾಡುತ್ತಿದ್ದೀರಾ..ನಿಮಗಿಂತಲ�� ಜೋರಾಗಿ ಕೂಗಲು ನನಗೂ ಬರುತ್ತದೆ.
9
+ ಶೇ.40ರಷ್ಟು ಕಮಿಷನ್‌ ಪಡೆದ ನಿಮಿಂದ ನಾವು ಭ್ರಷ್ಟಚಾರದ ವಿರುದ್ಧ ಪಾಠ ಕಲಿಯಬೇಕಾ? ಇವರ ಭ್ರಷ್ಟಚಾರ ಬಯಲಾಗಿದೆ. ಇವರಿಗೆ ನಾಚಿಕೆಯಾಗಬೇಕು, ಮಾನ ಮರ್ಯಾದೆ ಇಲ್ಲದೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದರು.ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ಕಾವೇರಿದ ಚರ್ಚೆಗಳು ನಡೆದವು.
10
+ ಮತ್ತೆ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಜೈಲಿಗೆ ಹೋಗಿ ಬಂದವರು ಇವರು. ಭ್ರಷ್ಟಚಾರದಿಂದ ಅಧಿಕಾರಕ್ಕೆ ಬಂದವರು. ಕೆಪಿಎಸ್ಸಿ ನೇಮಕಾತಿಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ನಡೆದಿರುವುದರ ಬಗ್ಗೆ ಬಿಜೆಪಿಯವರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.ಈ ಸರ್ಕಾರಕ್ಕೆ ಲೂಟಿ ಹೊಡೆಯುವುದೇ ಕೆಲಸವಾಗಿದೆ ಎಂದು ಅಶ್ವಥ್‌ ನಾರಾಯಣ್‌ ಆರೋಪಿಸಿದರು.
11
+ ಈ ಹಂತದಲ್ಲಿ ಅಶ್ವಥ್‌ ನಾರಾಯಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ದಿನೇಶ್‌ ಗುಂಡುರಾವ್‌ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ನಾಚಿಕೆಯಾಗುವುದಿಲ್ಲವೇ ಎಂದು ಟೀಕಿಸಿಕೊಂಡಿದ್ದು ಆಯಿತು. ಬಿಜೆಪಿಯ ಕೆಲ ಶಾಸಕರು ಹದ್ದು ಮೀರಿದ ವರ್ತನೆ ಪ್ರದರ್ಶಿಸುತ್ತಿದ್ದಾರೆ, ಅವರನ್ನು ಸದನದಿಂದ ಅಮಾನತು ಮಾಡಿ ಎಂದು ಕಾಂಗ್ರೆಸ್‌‍ ಸದಸ್ಯರು ಒತ್ತಾಯಿಸಿದರು.
eesanje/url_46_71_9.txt ADDED
@@ -0,0 +1,6 @@
 
 
 
 
 
 
 
1
+ ಅಧಿವೇಶನ ಮುಗಿಯುವುದರೊಳಗೆ ‘ಕಂಬಳ’ ಆಯೋಜಕರ ಅನುದಾನ ಬಿಡುಗಡೆ : ಎಚ್‌.ಕೆ.ಪಾಟೀಲ್‌
2
+ ಬೆಂಗಳೂರು,ಜು.18-ದಕ್ಷಿಣ ಕನ್ನಡದ ಪ್ರಖ್ಯಾತ ಕ್ರೀಡಾಕೂಟವಾದ ಕಂಬಳ ಆಯೋಜಕರಿಗೆ ತಡೆಹಿಡಿದಿರುವ ಅನುದಾನವನ್ನು ಈ ಅಧಿವೇಶನ ಮುಗಿಯುವುದರೊಳಗೆ ಬಿಡುಗಡೆ ಮಾಡುವುದಾಗಿ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಭರವಸೆ ನೀಡಿದ್ದಾರೆ.
3
+ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು 2023-24 ನೇ ಸಾಲಿನಲ್ಲಿ ಕಂಬಳ ಆಯೋಜಿಸಿದ್ದ ಆಯೋಜಕರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡದೇ ವಿಳಂಬ ಮಾಡಿದೆ ಎಂದು ಸರ್ಕಾರದ ಗಮನ ಸೆಳೆದರು.
4
+ ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಪಾಟೀಲ್‌ ಅವರು, ಜಿಲ್ಲಾಧಿಕಾರಿಗಳು ಕಳೆದ ಮಾ.21 ರಂದು ಸರ್ಕಾರಕ್ಕೆ ಒಟ್ಟು ವೆಚ್ಚದ ಬಿಲ್‌ ಪಾವತಿಸಿದ್ದರು. ಇದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ತಕ್ಷಣವೇ ಅನುದಾನ ಬಿಡುಗಡೆ ಮಾಡಲು ಸದನದಲ್ಲಿದ್ದ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
5
+ ಪುತ್ತೂರಿನ ಕೋಟೆಯ ಚೆನ್ನಯ್ಯ ಅವರಿಗೆ 5 ಲಕ್ಷ, ಜೋಡಿ ಚೆನ್ನಯ್ಯ ಅವರಿಗೆ 10 ಲಕ್ಷ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಲಾಗುತ್ತದೆ ಎಂದರು.ಆಗ ಪ್ರತಾಪ್‌ ಸಿಂಹ ನಾಯಕ್‌, ಈ ಹಿಂದೆ ಸದಾನಂದೇಗೌಡರು ಮುಖ್ಯಮಂತ್ರಿಯಾಗಿದ್ದಾಗ 20 ಕಂಬಳ ಆಯೋಜಕರಿಗೆ ತಲಾ 5 ಲಕ್ಷ ರೂ. ಹಣದಂತೆ ಒಂದು ಕೋಟಿ ಅನುದಾನವನ್ನು ನೀಡಿದ್ದರು. ನಂತರ ಸಿ.ಪಿ.ಯೋಗೀಶ್ವರ್‌ರವರು ಸಚಿವರಾಗಿದ್ದಾಗ ತಲಾ 5 ಲಕ್ಷ ರೂ. ಅನುದಾನ ಕೊಟ್ಟಿದ್ದಾರೆ. ಈಗ ಅವರಿಗೇಕೆ ತಾರತಮ್ಯ ಎಂದು ಪ್ರಶ್ನಿಸಿದರು.
6
+ ಈ ವರ್ಷ 5 ಕಡೆ ಕಂಬಳ ಆಯೋಜನೆ ಮಾಡುತ್ತೇವೆ. ಆವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಆರ್ಥಿಕ ನೆರವು ನೀಡುತ್ತೇವೆ. ಅನುದಾನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಇದರಲ್ಲಿ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಾಟೀಲ್‌ ಸ್ಪಷ್ಟಪಡಿಸಿದರು.
eesanje/url_46_72_1.txt ADDED
@@ -0,0 +1,4 @@
 
 
 
 
 
1
+ ನೀಟ್‌-ಪಿಜಿ ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಐವಾನ್‌ ಡಿಸೋಜ ಮನವಿ
2
+ ಬೆಂಗಳೂರು,ಜು.18– ವೈದ್ಯಕೀಯ ಕೋರ್ಸ್‌ಗಳಿಗೆ ನಡೆಯುವ ನೀಟ್‌-ಪಿಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿರುವ ವೇಳೆ ರಾಜ್ಯಸರ್ಕಾರ ಕನಿಷ್ಟ ಒಂದು ತಿಂಗಳು ಮುಂದೂಡಬೇಕೆಂದು ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಸರ್ಕಾರಕ್ಕೆ ಮನವಿ ಮಾಡಿದರು.
3
+ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನೀಟ್‌ ಪರೀಕ್ಷೆಯಲ್ಲಿ ಈ ಬಾರಿ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಲ್ಲಿ ಅನೇಕರು ಶಾಮೀಲಾಗಿರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೀಗಾಗಿ ರಾಜ್ಯಸರ್ಕಾರ ಕನಿಷ್ಟ ಪಕ್ಷ ಒಂದು ತಿಂಗಳು ರಾಜ್ಯದಲ್ಲಿ ಮುಂದೂಡಲಿ ಎಂದು ಮನವಿ ಮಾಡಿದರು.
4
+ ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದಾಗಿ ಗ್ರಾಮೀಣ ಸೇವೆಯಲ್ಲಿರುವ ವೈದ್ಯರು ಕಂಗಾಲಾಗಿದ್ದಾರೆ. ಅವರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀಟ್‌-ಪಿಜಿ ಪರೀಕ್ಷೆಗಳನ್ನು ಆಗಸ್ಟ್‌ 11 ಕ್ಕೆ ಮುಂದೂಡಲಾಗಿದೆ. ಹಾಗಾಗಿ ಕನಿಷ್ಟ ಪಕ್ಷ ಗ್ರಾಮೀಣ ವೈದ್ಯರಿಗೆ 30 ದಿನಗಳ ರಜೆ ನೀಡಲಿ ಎಂದು ಮನವಿ ಮಾಡಿದರು.
eesanje/url_46_72_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪ್ರತಿದಿನ ಠಾಣೆಗೆ ಭೇಟಿ ನೀಡುವಂತೆ ಹಿರಿಯ ಪೊಲೀಸ್‌‍ ಅಧಿಕಾರಿಗಳಿಗೆ ಅಲೋಕ್‌ ಮೋಹನ್‌ ಸೂಚನೆ
2
+ ಬೆಂಗಳೂರು,ಜು.17-ಹಿರಿಯ ಪೊಲೀಸ್‌‍ ಅಧಿಕಾರಿಗಳು ಪ್ರತಿದಿನ ಕನಿಷ್ಠ ಪಕ್ಷ ಒಂದು ಠಾಣೆಗೆ ಭೇಟಿ ನೀಡಬೇಕು, ಘೋರ ಅಪರಾಧಗಳು ನಡೆದ ಸಂದರ್ಭದಲ್ಲಿ ತಕ್ಷಣ ಆ ಸ್ಥಳಕ್ಕೆ ಭೇಟಿ ನೀಡಬೇಕೆಂದು ರಾಜ್ಯದ ಪೊಲೀಸ್‌‍ ಮಹಾ ನಿರ್ದೇಶಕರಾದ ಡಾ.ಅಲೋಕ್‌ ಮೋಹನ್‌ ಅವರು ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
3
+ ಡಿಜಿ ಕಚೇರಿಯಲ್ಲಿ ಇತ್ತೀಚಗೆ ನಡೆದ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಾಲ್ಗೊಂಡು ಕೆಲವು ಸೂಚನೆಗಳನ್ನು ನೀಡಿದ್ದರು.ಈ ಹಿನ್ನೆಲೆಯಲ್ಲಿ ಡಿಜಿಯವರು 20 ಅಂಶಗಳ ಪಟ್ಟಿ ಮಾಡಿ ಹಿರಿಯ ಅಧಿಕಾರಿಗಳಿಗೆ ಕಳುಹಿಸಿ ಅವುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ತಿಳಿಸಿದ್ದಾರೆ.
4
+ ಎಸ್‌‍ಪಿ, ಡಿಸಿಪಿ, ಐಜಿಪಿ, ಡಿಐಜಿ, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಪ್ರತಿದಿನ ಕನಿಷ್ಟ ಒಂದು ಠಾಣೆಗೆ ಭೇಟಿ ನೀಡಿ, ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು. ಪೊಲೀಸರು ನಾಗರಿಕ ಕೇಂದ್ರಿತ ವಿಧಾನದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
5
+ ಕ್ಲಬ್‌ಗಳು, ಜೂಜು, ಮಟ್ಕಾ ಸೇರಿದಂತೆ ಎಲ್ಲಾ ಸಂಘಟಿತ ಅಪರಾಧಗಳನ್ನು ತಕ್ಷಣವೇ ನಿಲ್ಲಿಸಬೇಕು. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಶಾಲೆ ಮತ್ತು ಕಾಲೇಜುಗಳಿಗೆ ಭೇಟಿ ನೀಡಬೇಕು.
6
+ ರಾಜ್ಯವನ್ನು ಮಾದಕದ್ರವ್ಯ ಮುಕ್ತವನ್ನಾಗಿ ಮಾಡಲು ಪ್ರತಿದಿನವೂ ಆ ಬಗ್ಗೆ ತೀವ್ರ ಕಾರ್ಯಾಚರಣೆ ನಡೆಸಬೇಕು. ಎಲ್ಲಾ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇ-ಬೀಟ್‌ ಅಪ್ಲಿಕೇಷನ್‌ ನಿರ್ವಹಣೆಯನ್ನು ಅರಿತು ಅರ್ಥಪೂರ್ಣವಾಗಿ ಅನುಷ್ಠಾನ ಮಾಡಬೇಕು.ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಿಗ್ಗೆ 9 ರಿಂದ 11 ರವರೆಗೆ ಮತ್ತು ಸಂಜೆ 6 ರಿಂದ 9 ರವರೆಗೆ ಪೊಲೀಸ್‌‍ ಸಮವಸ್ತ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ಮಾಡಬೇಕು. ಶಾಲಾ-ಕಾಲೇಜು ಆರಂಭ ಹಾಗೂ ಮುಕ್ತಾಯದ ಸಂದರ್ಭದಲ್ಲಿ ಈವ್‌-ಟೀಸಿಂಗ್‌ ನಡೆಯದಂತೆ ನೋಡಿಕೊಳ್ಳಬೇಕು. ಶಿಕ್ಷಣ ಸಂಸ್ಥೆಗಳ ಸುತ್ತ ಮಾದಕದ್ರವ್ಯ ಮಾರಾಟ ತಡೆಯುವ ರೀತಿಯಲ್ಲಿ ಬೀಟ್‌ಗಳನ್ನು ನಿರ್ವಹಣೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
7
+ ಠಾಣೆಯಲ್ಲಿ ಸ್ವೀಕರಿಸುವ ಎಲ್ಲಾ ದೂರುಗಳನ್ನು ಕಾನೂನು ಪ್ರಕಾರ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು.ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟನಲ್ಲಿ ರಸ್ತೆ ಬದಿ ನಿಲ್ಲಿಸಿದ ಎಲ್ಲಾ ವಾಹನಗಳು ತಮ್ಮ ಪಾರ್ಕಿಂಗ್‌ ದೀಪಗಳನ್ನು ಆನ್‌ ಮಾಡಿರುವುದನ್ನು ಹಾಗೂ ರಸ್ತೆಯಿಂದ ಸಾಕಷ್ಟು ದೂರ ನಿ��್ಲಿಸಿರುವುದನ್ನು ಗಸ್ತು ತಿರುಗುವ ವಾಹನಗಳು ಖಚಿತಪಡಿಸಿಕೊಳ್ಳಬೇಕು.
8
+ ಜಿಲ್ಲಾ ಮತ್ತು ನಗರಮಟ್ಟದ ಪೊಲೀಸ್‌‍ ಠಾಣೆಗಳಲ್ಲಿ ನಿಯಮಿತವಾಗಿ ಶಾಂತಿ ಸಮಿತಿ ಸಭೆಗಳನ್ನು ಆಯೋಜಿಸುವ ಮೂಲಕ ಎಲ್ಲಾ ಸಮುದಾಯದವರು ಉತ್ತಮ್ಮವಾದ ಬಾಂಧವ್ಯವನ್ನು ಕಾಪಾಡಿಕೊಳ್ಳಬೇಕು.
9
+ ಪಿಎಸ್‌‍ಐ ಮಟ್ಟದಿಂದ ಎಸ್ಪಿ-ಡಿಸಿಪಿವರೆಗಿನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆಗಳನ್ನು ನಿರಂತರವಾಗಿ ನಡೆಸುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ನಿಯಮಿತವಾಗಿ ಪರಿಹರಿಸುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಪೊಲೀಸ್‌‍ ಠಾಣೆಗಳಲ್ಲಿ ಕಾಣೆಯಾದ ಹೆಣ್ಣುಮಕ್ಕಳು, ಮಹಿಳೆಯರ ಪತ್ತೆ ಕಾರ್ಯಕ್ಕೆ ಚಾಲನೆ ನೀಡಬೇಕು. ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಿಸುವ ಕೆಎಸ್‌‍ಆರ್‌ಪಿ ಪ್ಲಟೂನ್‌ಗಳನ್ನು ನಿಯೋಜಿಸುವ ಮೊದಲು ಗರಿಷ್ಠ ಸಂಖ್ಯೆಯ ಡಿ.ಎ.ಆರ್‌/ಸಿ.ಎ.ಆರ್‌ ಘಟಕದ ಸಿಬ್ಬಂದಿ ನಿಯೋಜಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
10
+ ಜಿಲ್ಲಾ ಎಸ್ಪಿಗಳು ತಮ್ಮ ವ್ಯಾಪ್ತಿಯಲ್ಲಿರುವ ಕೆಎಸ್‌‍ಆರ್‌ಪಿ ಮತ್ತು ಅಗತ್ಯ ಸಂಸ್ಥೆಗಳಿಗೆ ಆಗಾಗ್ಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಬೇಕು. ಅಲ್ಲದೆ ಜಿಲ್ಲಾ ಎಸ್ಪಿಗಳು, ಡಿಸಿಪಿಗಳು ಕಾರಾಗೃಹಗಳ ಮೇಲೆ ದಿಢೀರ್‌ ತಪಾಸಣೆ ನಡೆಸಬೇಕು ಹಾಗೂ ತಲೆಮರೆಸಿಕೊಂಡಿರುವ ಖೈದಿಗಳ ಬಂಧನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.
11
+ ದ್ವೇಷ ಭಾಷಣ ಮತ್ತು ಪ್ರಚೋದನಕಾರಿ ಘೋಷಣೆಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಲೋಕ್‌ ಮೋಹನ್‌ ಅವರು ಹಿರಿಯ ಪೊಲೀಸ್‌‍ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
eesanje/url_46_72_11.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ 100% ಉದ್ಯೋಗ ಮೀಸಲಾತಿ : ಉದ್ಯಮಿಗಳ ಅಪಸ್ವರ, ಸರ್ಕಾರ ಹೇಳೋದೇನು..?
2
+ ಬೆಂಗಳೂರು, ಜು.17-ಖಾಸಗಿ ಉದ್ಯಮ ಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಹಾಗೂ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.
4
+ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.
5
+ ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
6
+ ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ಗ್ಲೋಬಲ್‌ ಚೈನಾ ಒನ್‌ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.
7
+ ಸಂಪುಟದಲ್ಲಿ ಒಪ್ಪಿಗೆ, ಸದನದಲ್ಲಿ ನಾಳೆ ಮಂಡನೆ :ಬೆಂಗಳೂರು,ಜು.17- ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧಪಟ್ಟಂತಹ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರ ಪರವಾದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಮೊದಲು ವಾಣಿಜ್ಯ ಮಳಿಗೆಗಳು ಹಾಗೂ ಸಂಕೀರ್ಣಗಳ ಮುಂದೆ ಕನ್ನಡ ನಾಮಫಲಕ ಹಾಕುವ ಕುರಿತಂತೆ ನಿರ್ಣಯ ಕೈಗೊಳ್ಳಲಾಯಿತು.
8
+ ಭಾಷಾ ಬಳಕೆ, ಸರ್ಕಾರಿ ಕಡತದಲ್ಲಿ ಕನ್ನಡದ ಬಳಕೆ, ಧ್ವಜ ಬಳಕೆ ಕುರಿತಂತೆ ನಿರ್ಣಯ ಕೈಗೊಂಡಿದೆ. ಅದೇ ರೀತಿ ಉದ್ಯೋಗ ಸೃಷ್ಟಿಯಾಗುವ ಕಡೆ ಕನ್ನಡಿಗರಿಗೆ ನಿರ್ದಿಷ್ಟ ಪ್ರಮಾಣದ ಉದ್ಯೋಗಗಳನ್ನು ಮೀಸಲಿಡುವ ಕುರಿತಂತೆಯೂ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ಬಯೋಕಾನ್‌ ಹಾಗೂ ಇನ್ಫೋಸಿಸ್‌‍ನಂತಹ ಸಂಸ್ಥೆಗಳ ಮುಖ್ಯಸ್ಥರು ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಂತ್ರಜ್ಞಾನ ಹಾಗೂ ತಾಂತ್ರಿಕತೆ ಆಧರಿತ ಉದ್ಯೋಗಗಳ ವಿಚಾರದಲ್���ಿ ಯಾವುದೇ ಹಸ್ತಕ್ಷೇಪ ಇಲ್ಲ. ವಿರೋಧ ಮಾಡುತ್ತಿರುವ ಬಹಳಷ್ಟು ಸಂಸ್ಥೆಗಳು ರಾಜ್ಯದಿಂದಲೇ ಬೆಳೆದಿವೆ. ಅಗತ್ಯ ಸಂದರ್ಭಗಳಲ್ಲಿ ಅವರಿಗೆ ಮಸೂದೆಯಿಂದ ವಿನಾಯಿತಿ ನೀಡಲಾಗುವುದು. ಆದರೆ ಇದರ ಕುರಿತಂತೆ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ ಎಂದು ಹೇಳಿದರು.
9
+ ಅಧಿವೇಶನ ನಡೆಯುತ್ತಿರುವುದರಿಂದಾಗಿ ಯಾವ ಪ್ರಮಾಣದ ಮೀಸಲಾತಿ ಎಂದು ಸದ್ಯಕ್ಕೆ ತಾವು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.ಜಿ.ಟಿ.ಮಾಲ್‌ನಲ್ಲಿ ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ರೈತರಿಗೆ ಪ್ರವೇಶ ನೀಡದೇ ಇರುವ ಕುರಿತು ದೂರು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ಕುರಿತಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದು ಹೇಳಿದರು.
10
+ ಬೆಂಗಳೂರಿನಲ್ಲಿ ತೆರಿಗೆ ಹೆಚ್ಚಳ, ಪೆರಿಫೆರಲ್‌ ರಿಂಗ್‌ ರಸ್ತೆ, ತ್ಯಾಜ್ಯ ವಿಲೇವಾರಿಗೆ ಸಂಬಂಧಪಟ್ಟಂತೆ ಹಲವಾರು ವಿಚಾರಗಳನ್ನು ಇಂದು ಮುಖ್ಯಮಂತ್ರಿ ಹಾಗೂ ಬೆಂಗಳೂರಿನ ಸಚಿವರುಗಳ ಜೊತೆ ಚರ್ಚೆ ನಡೆಸಲಾಗುವುದು. ಬ್ರ್ಯಾಂಡ್‌ ಬೆಂಗಳೂರಿನಲ್ಲಿ ಹಲವು ಸಲಹೆಗಳು ಕೇಳಿಬಂದಿವೆ. ಅವುಗಳ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವ ಬದಲಾಗಿ ಎಲ್ಲರ ಜೊತೆ ಚರ್ಚಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳುವುದಾಗಿ ತಿಳಿಸಿದರು.
11
+ ಕಸ ವಿಲೇವಾರಿಯಲ್ಲಿ 15,000 ಕೋಟಿ ರೂ.ಗಳನ್ನು ಲೂಟಿ ಮಾಡುವ ತಯಾರಿ ನಡೆದಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ. ಕಸ ವಿಲೇವಾರಿಗೆ ವೆಚ್ಚ ಮಾಡುತ್ತಿರುವುದೇ 450 ಕೋಟಿ ರೂ., 15,000 ಕೋಟಿ ರೂ.ಗಳನ್ನು ಎಲ್ಲಿಂದ ತರಲು ಸಾಧ್ಯ ಎಂದು ಪ್ರಶ್ನಿಸಿದರು.
12
+ ತ್ಯಾಜ್ಯ ವಿಲೇವಾರಿಯಲ್ಲಿ ಟೆಂಡರ್‌ ನಡೆಸದೆ ಮನಸೋ ಇಚ್ಛೆ ಬಿಲ್‌ಗಳನ್ನು ಮಾಡಿ ದಂಧೆ ಮಾಡಲಾಗುತ್ತಿದೆ. ನಾವು ಅದಕ್ಕೆ ಟೆಂಡರ್‌ ಕರೆದು ಕ್ರಮಬದ್ಧಗೊಳಿಸಲು ಮುಂದಾಗಿದ್ದೇವೆ. ಇದರಲ್ಲಿ ಯಾವುದೇ ಅವ್ಯವಹಾರಗಳಿಲ್ಲ. ಟೆಂಡರ್‌ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.
13
+ ನ್ಯಾಯಾಲಯದಲ್ಲಿ ತಗಾದೆ ಇಲ್ಲಿದೆ. ಯಾವುದೇ ಪ್ರಕ್ರಿಯೆಗಳು ಇನ್ನೂ ಮುಗಿಯದೇ ಇದ್ದರೂ ಅನಗತ್ಯವಾಗಿ ಟೀಕೆಗಳನ್ನು ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದ್ದ ಮಂಡೂರಿನಲ್ಲಿ ಈಗಾಗಲೇ ಕಸ ಹಾಕದಂತೆ ವಿರೋಧ ವ್ಯಕ್ತವಾಗಿದ್ದು, ಮೂರು ದಿನಗಳಿಂದ ಸ್ಥಗಿತಗೊಳಿಸಲಾಗಿದೆ.
14
+ ಬದಲಿ ಜಾಗವನ್ನು ಹುಡುಕಾಡಲಾಗುತ್ತಿದೆ. ನೈಸ್‌‍ ರಸ್ತೆಯಲ್ಲಿ ಒಂದು ಸ್ಥಳ ಗುರುತಿಸಲಾಗಿದ್ದು, ಬೇರೆ ಕಡೆ 2-3 ಜಾಗಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.ರಾಜ್ಯದಲ್ಲಿ ಕೆಲವು ಭಾಗದಲ್ಲಿ ಉತ್ತಮ್ಮ ಮಳೆಯಾಗುತ್ತಿದೆ. ಬಹುಶಃ ತಮಿಳುನಾಡಿನೊಂದಿಗಿನ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಈ ಸಂದರ್ಭದಲ್ಲಿ ಇತ್ಯರ್ಥವಾಗುವ ನಿರೀಕ್ಷೆಗಳಿವೆ ಎಂದರು.
15
+ ಉದ್ಯಮಿಗಳ ಅಪಸ್ವರ :ಬೆಂಗಳೂರು,ಜು.17- ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪ���ಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖ್ಯಾತ ಉದ್ಯಮಿಳಾದ ಕಿರಣ್‌ ಮಜುಂದಾರ್‌ ಶಾ ಮತ್ತು ಮೋಹನ್‌ದಾಸ್‌‍ ಪೈ ಅವರಂತಹ ಪ್ರಮುಖರು ರಾಜ್ಯ ಸರ್ಕಾರದ ಈ ನಿರ್ಧಾರ ಫ್ಯಾಸಿಸ್ಟ್ ಮತ್ತು ರಿಗ್ರೆಸಿವ್‌ ಎಂದು ಬಣ್ಣಿಸಿದ್ದಾರೆ.ಮಾತ್ರವಲ್ಲ ಅಂತಹ ಮಸೂದೆಗಳು ಹೂಡಿಕೆದಾರರನ್ನು ಕರ್ನಾಟಕದಿಂದ ದೂರವಿಡುವಂತೆ ಮಾಡುತ್ತದೆ ಮತ್ತು ರಾಜ್ಯದ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
16
+ ಐಟಿ ಬಿಟಿ ಸಂಸ್ಥೆಗಳಿಗೆ ನುರಿತ ಪ್ರತಿಭೆಗಳ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವಂತೆ ಸೂಚಿಸುವುದು ಟೆಕ್‌ ಸಂಸ್ಥೆಗಳಿಗೆ ನಷ್ಟವಾಗಲಿದೆ ಹೀಗಾಗಿ ನುರಿತರ ನೇಮಕಕ್ಕೆ ಯಾವುದೇ ಅಡೆ ತಡೆ ಇರಬಾರದು ಎಂದು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಎಕ್ಸ್ ಸ ಮಾಡಿದ್ದಾರೆ.
17
+ ಇನ್ಫೋಸಿಸ್‌‍ನ ಮಾಜಿ ಸಿಎಫ್‌ಒ ಟಿವಿ ಮೋಹನ್‌ದಾಸ್‌‍ ಪೈ ಕೂಡ ಮಸೂದೆಯನ್ನು ಬದಲಾವಣೆ ಮಾಡಬೇಕು ಮತ್ತು ಅದನ್ನು ಫ್ಯಾಸಿಸ್ಟ್‌ ಬಿಲ್‌ ಎಂದು ಕರೆದಿದ್ದಾರೆ. ಇದು ತಾರತಮ್ಯ, ಪ್ರತಿಗಾಮಿ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದಿದ್ದಾರೆ.
eesanje/url_46_72_12.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು : 2 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
2
+ ಬೆಂಗಳೂರು,ಜು.17-ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಕಾಣಿಸಿಕೊಂಡಿರುವ ಮುಂಗಾರು ಮಳೆಯಬ್ಬರ ಬುಧವಾರವೂ ಮುಂದುವರಿದಿದೆ. ಭಾರೀ ಮಳೆ, ಪ್ರವಾಹ ಹಾಗೂ ಗುಡ್ಡಕುಸಿತದಿಂದಾಗಿ ಉತ್ತರಕನ್ನಡ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಿರಾಶ್ರಿತರಾಗಿರುವ 2 ಸಾವಿರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
3
+ ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಭಾರೀ ಹಾನಿಯಾಗಿದೆ. ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಎನ್‌ಡಿಆರೆಫ್‌ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.
4
+ ಮನೆಯಲ್ಲಿದ್ದ ಸೀಥಿಗೌಡ (65) ಎಂಬ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಯ ಸ್ಥೀತಿ ಚಿಂತಾಜನಕವಾಗಿದೆ. ಕಾರವಾರ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ಗುಡ್ಡ ಉಂಟಾದ ಗುಡ್ಡ ಕುಸಿತದಿಂದ 9 ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಹೇಳಲಾಗಿತ್ತು. ಮಾಹಿತಿಯ ಪ್ರಕಾರ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
5
+ ಗುಡ್ಡದ ಕೆಳಗಿದ್ದ 2 ಮನೆಗಳು ಮತ್ತೊಂದು ಟೀ ಸ್ಟಾಲ್‌ ಧ್ವಂಸಗೊಂಡಿವೆ. ಒಂದು ಮನೆಯಲ್ಲಿದ್ದ ಪೂರ್ತಿ ಕುಟುಂಬ ಬಲಿಯಾಗಿದ್ದಾರೆ. ಎನ್‌ಡಿಅರ್‌ ಎಫ್‌ ತಂಡದ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಇದುವರೆಗೆ 5 ಮೃತದೇಹಗಳು ಪತ್ತೆಯಾಗಿವೆ. ಮತ್ತೊಂದು ಮನೆಯಲ್ಲಿದ್ದ 7 ಜನರ ಪೈಕಿ ಒಬ್ಬ ವೃದ್ಧೆ ಮಾತ್ರ ಸಾವನ್ನಪ್ಪಿದ್ದಾರೆ ಉಳಿದವರು ಬಚಾವಾಗಿದ್ದಾರೆ.
6
+ ಉತ್ತರಕನ್ನಡ ಜಿಲ್ಲೆಯ ಕಾರವಾರ, ಕುಮಟಾ ತಾಲೂಕುಗಳಲ್ಲಿ ತಲಾ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇವುಗಳಲ್ಲಿ 2,368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಕಾಳಜಿ ಕೇಂದ್ರಗಳನ್ನು ಆಶ್ರಯಿಸಿರುವ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಊಟ, ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯ ನೀಡಲಾಗುತ್ತಿದೆ.
7
+ 22 ಮನೆಗಳಿಗೆ ಹಾನಿ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳು ಪೂರ್ಣ ಹಾನಿಗೊಳಗಾಗಿವೆ. ಇನ್ನುಳಿದಂತೆ ಒಂದು ಮನೆಗೆ ತೀವ್ರ ಹಾನಿ ಹಾಗು 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
8
+ ಕಾರವಾರ ತಾಲೂಕಿನಲ್ಲಿ ಮನೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಂಕೋಲ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ���ಿಪತ್ತು ನಿರ್ವಹಣೆಯ 2 ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ.
9
+ ಅಂಕೋಲಾದ ಶಿರೂರು ಗ್ರಾಮದಲ್ಲಿ ಸಂಭವಿಸಿರುವ ಭೂ ಕುಸಿತದ ವೇಳೆ ಎರಡು ಗ್ಯಾಸ್‌‍ ಟ್ಯಾಂಕರ್‌ಗಳು ಗಂಗಾವಳಿ ನದಿಗೆ ಉರುಳಿ ಬಿದ್ದಿವೆ. ಈ ಟ್ಯಾಂಕರ್‌ಗಳು ಸೋರಿಕೆಯಾಗುವ ಸಾಧ್ಯತೆ ಇದ್ದು, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಗುಡ್ಡ, ನದಿ, ಹಳ್ಳ, ಕೆರೆ ಸಮೀಪದಲ್ಲಿ ವಾಸಿಸುತ್ತಿರುವ ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
10
+ ಭಾರೀ ಮಳೆ ಮುನ್ಸೂಚನೆ:ರೆಡ್‌ ಅಲರ್ಟ್‌ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ನಾಳೆಯವರೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದೆ.ಜಿಲ್ಲಾಧಿಕಾರಿ ಸೂಚನೆ: ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಹಾಗೂ ಮೊಬೈಲ್‌ ಸಂಖ್ಯೆ ಸಂಖ್ಯೆ 9483511015 ಕರೆ, ಮೆಸೇಜ್‌, ವಾಟ್ಸಾಪ್‌ ಸಂದೇಶ ಅಥವಾ ವಾಟ್ಸಾಪ್‌ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷೀಪ್ರಿಯಾ ತಿಳಿಸಿದ್ದಾರೆ.
11
+ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತ:ಭಾರೀ ಮಳೆಗೆ ಜಿಲ್ಲೆಯ ಅಂಕೋಲಾ, ಕಾರವಾರ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ವ್ಯಾಪಕ ಹಾನಿ ಆಗಿದೆ. ಅಂಕೋಲಾ ಬಳಿ ಶಿರೂರಿನಲ್ಲಿ ಕಾರವಾರ- ಮಂಗಳೂರು ಚತುಷ್ಪಥ ಹೆದ್ದಾರಿ, ಕುಮಟಾ-ಹುಬ್ಬಳ್ಳಿ ಹೆದ್ದಾರಿಯ ರಾಗಿಹೊಸಳ್ಳಿ ಬಳಿ, ಹೊನ್ನಾವರ- ಬೆಂಗಳೂರು ಹೆದ್ದಾರಿಯಲ್ಲಿ ವರ್ನಕೆರೆ ಬಳಿ, ಕಾರವಾರ ಇಳಕಲ್‌ ಹೆದ್ದಾರಿಯಲ್ಲಿ ಕಡವಾಡ ಮಂದ್ರಾಳಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
12
+ ಇನ್ನು ಕಾರವಾರ-ಅಂಕೋಲಾ ನಡುವೆ ಅರಗಾ, ಚೆಂಡಿಯಾ ಹಾಗೂ ಅಮದಳ್ಳಿ ಬಳಿ ಚತುಷ್ಪಥ ಹೆದ್ದಾರಿ ಮೇಲೆ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಜಿಲ್ಲೆಯ ಪ್ರಮುಖ ನದಿಗಳಾದ ಅಘನಾಶಿನಿ, ಗಂಗಾವಳಿ, ಗುಂಡಬಾಳ, ಚಂಡಿಕಾ, ಭಾಸ್ಕರಿ, ಬಡ ಗಣಿ ಮತ್ತಿತರ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.
13
+ ಶೃಂಗೇರಿಯಲ್ಲಿ ನೆರೆ:ಚಿಕ್ಕಮಗಳೂರಿನ ಶೃಂಗೇರಿ ಪಟ್ಟಣ ತುಂಗಾ ಪ್ರವಾಹದಿಂದಾಗಿ ಜಲದಿಗ್ಧಂಧನಕ್ಕೊಳಗಾಗಿದೆ. ಇಲ್ಲಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.
14
+ ದಾವಣಗೆರೆಯಲ್ಲೂ ಅಬ್ಬರ:ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆ ದಾವಣಗೆರೆ ಭಾಗದಲ��ಲಿ ತುಂಗಭದ್ರ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಉಕ್ಕಡಗಾತ್ರಿ ದೇವಾಲಯದ ಸ್ನಾನ ಘಟ್ಟ ಹಾಗೂ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ.ತುಂಗಾ ನದಿಗೆ 75 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಹೊರ ಬಿಡಲಾಗಿದ್ದು, ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಸಹ ಮುಳುಗಡೆಯಾಗಿದೆ. ಅಲ್ಲದೇ ದೇವಾಲಯದ ಮುಂಭಾಗದವರೆಗೂ ನೀರು ಬಂದಿದೆ.
15
+ ಉಕ್ಕಡಗಾತ್ರಿ ಭಾಗಕ್ಕೆ ಪ್ರವೇಶಿಸುವ ರಸ್ತೆಗೆ ಸೂಕ್ತ ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ವರ್ಷ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್‌ ಆಗಿ ಜನರಿಗೆ ತೊಂದರೆಯಾಗುತ್ತದೆ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ.
16
+ ಮಳೆಯ ಅಬ್ಬರದಿಂದ ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ವಸತಿ ಪ್ರದೇಶಕ್ಕೆ ನದಿಯ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.
eesanje/url_46_72_2.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ
2
+ ಬೆಂಗಳೂರು,ಜು.18-ಮುಡಾ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ನಡೆಯಿತು.
3
+ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.ಫ್ರೀಡಂ ಪಾರ್ಕ್‌ನಿಂದ ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಹೊರಡುತ್ತಿದ್ದಂತೆ ಮಾರ್ಗಮಧ್ಯೆಯೇ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ ವಶಕ್ಕೆ ಪಡೆದರು.
4
+ ಈ ವೇಳೆ ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕುನುಗ್ಗಲು ಉಂಟಾಗಿ ಗೊಂದಲದ ಪರಿಸ್ಥಿತಿ ಉಂಟಾಯಿತು.ಪ್ರತಿಭಟನಾ ನಿರತರನ್ನು ಬಂಧಿಸಲು ಮುಂದಾಗುತ್ತಿದ್ದಂತೆ ಬಿಜೆಪಿಯ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಯಾವುದಕ್ಕೂ ಜಗ್ಗದ ಪೊಲೀಸರು ಪ್ರಮುಖರನ್ನು ಬಂಧಿಸಿದರು.
5
+ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಷಯಾಂತರ ಮಾಡಿದೆ. ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಶೇ.100 ರಷ್ಟು ಉದ್ಯೋಗ ನೀಡುವ ಮಸೂದೆ ಮಂಡನೆ ಮಾಡುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಏಕಾಏಕಿ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದು ಏಕೆ ಎಂದು ಪ್ರಶ್ನಿಸಿದರು.
6
+ ಅಕ್ರಮದಲ್ಲಿ ಸಿಲುಕಿಕೊಂಡಿರುವ ಸರ್ಕಾರ ವಿಷಯಾಂತರ ಮಾಡಲು ಮಸೂದೆ ಮಂಡನೆ ಮಾಡುವ ಮುಂದಾಗಿದೆ. ವಾಲೀಕಿ, ಮುಡಾ ಸೇರಿದಂತೆ ಸರ್ಕಾರದ ಮೇಲೆ ಹಲವು ಹಗರಣಗಳು ಕೇಳಿಬಂದಿವೆ. ನಿಜವಾಗಿಯೂ ನಿಮಗೆ ಕಳಕಳಿಯಿದ್ದರೆ ಮಸೂದೆ ಮಂಡನೆ ನಿರ್ಧಾರದಿಂದ ಏಕೆ ಹಿಂದೆ ಸರಿದಿದೆ ಎಂದು ಪ್ರಶ್ನೆ ಮಾಡಿದರು.
7
+ ಸರ್ಕಾರದ ಈ ಕರ್ಮಕಾಂಡ ರಾಷ್ಟ್ರಮಟ್ಟದಲ್ಲೂ ಸದ್ದು ಮಾಡಿದೆ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನು ಮುಚ್ಚಿ ಹಾಕಲು ಏನೂ ನಡೆದಿಲ್ಲ ಎಂದು ಸಿದ್ದರಾಮಯ್ಯ ತಿಪ್ಪೆ ಸಾರುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
8
+ ನಾವು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ಬಿಡುವುದಿಲ್ಲ. ಸರ್ಕಾರ ಎಷ್ಟೇ ಮುಚ್ಚಿ ಹಾಕುತ್ತೇನೆಂದರೂ ಜನತೆ ಮುಂದಿಡುತ್ತೇವೆ. ಒಂದೊಂದೇ ಹಗರಣವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದರು.
eesanje/url_46_72_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌
2
+ ಬೆಂಗಳೂರು,ಜು.18- ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು. ರೈತರೊಬ್ಬರನ್ನು ಮಾಲ್‌ಗೆ ಬಿಡದೆ ಅಪಮಾನ ಮಾಡಿದ ಬಗ್ಗೆ ಪಕ್ಷಬೇಧ ಮರೆತು ಸದನದಲ್ಲಿ ಚರ್ಚೆ ಮಾಡಿ ಮಾಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವರು, ರೈತನಿಗೆ ಅಪಮಾನ ಮಾಡಿದ ಮಾಲ್‌ ವಿರುದ್ಧ ಒಂದು ವಾರ ಮುಚ್ಚಿಸುವಂತ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
3
+ ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌ರವರು, ಗ್ರಾಮೀಣ ಭಾಗದಿಂದ ಬಂದ ಯುವಕ ತಮ ತಂದೆಯನ್ನು ಮಾಲ್‌ಗೆ ಕರೆದೊಯ್ದಾಗ ಅಲ್ಲಿ ಆ ರೈತನನ್ನು ಮಾಲಿನ ಒಳಗೆ ಬಿಡಲಿಲ್ಲ. ಆ ರೈತ ಕರ್ನಾಟಕದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟಿದ್ದರು. ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಬಿಟ್ಟಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರ ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಎಲ್ಲಾ ಮಾಲಿಗೂ ಸಂದೇಶ ರವಾನಿಸಬೇಕು ಎಂದರು.
4
+ ಮಾಲಿನ ಮಾಲೀಕರು ಎಷ್ಟೇ ಶ್ರೀಮಂತರಾದರೂ ಅದು ಮುಖ್ಯವಲ್ಲ. ಕಟ್ಟಕಡೆಯ ಜನರಿಗೆ ಸ್ಪಂದಿಸುವುದು ಮುಖ್ಯ ಎಂದು ಹೇಳಿದರು.ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ, ಮಾಲ್‌ ವಿರುದ್ಧ ಕಠಿಣ ಕ್ರಮ ಎಂದು ಹೇಳಿದರೆ ಆಗದು, ಒಂದು ವಾರಗಳ ವಿದ್ಯುತ್‌ ಕಡಿತ ಮಾಡಿ, ಆಗ ತಕ್ಕ ಪಾಠ ಆಗಲಿದೆ, ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಿ ರೈತರ ಉಡುಪಿಗೆ ಬೆಲೆ ಕೊಡದ ಮಾಲ್‌ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಿದರು.
5
+ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ಪ್ರಕಾಶ್‌ ಕೋಳಿವಾಡ ಮಾತನಾಡಿ, ನಮ ಕ್ಷೇತ್ರದ ಅರೆಮಲ್ಲಾಪುರ ಗ್ರಾಮದ ರೈತನಾಗಿದ್ದು, 9 ಜನ ಮಕ್ಕಳಿದ್ದಾರೆ. ಎಲ್ಲರಿಗೂ ಶಿಕ್ಷಣ ಕೊಡಿಸಿದ್ದಾರೆ. ಒಬ್ಬ ಪುತ್ರ ಎಂಬಿಎ ಓದುತ್ತಿದ್ದು, ಆ ಮಗನನ್ನು ನೋಡಲು ರೈತ ಬಂದಿದ್ದಾಗ ಮಗ ಜಿ.ಟಿ ಮಾಲ್‌ಗೆ ಕರೆದುಕೊಂಡು ಹೋದಾಗ, ಅನ್ನದಾತನಿಗೆ ಅಪಮಾನ ಮಾಡಿದ ಮಾಲ್‌ ಅನ್ನು ಮುಚ್ಚಿಸಬೇಕೆಂದು ಒತ್ತಾಯಿಸಿದರು.
6
+ ಆಡಳಿತ ಪಕ್ಷದ ಮುಖ್ಯ ಸಚೇತಕ ಮಾತನಾಡಿ, ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ಬೆಂಗಳೂರಿನಲ್ಲಿರುವ ಕ್ಲಬ್‌ಗಳಲ್ಲಿ ಶೂ ಧರಿಸಲೇಬೇಕು ಎಂಬ ಷರತ್ತುಗಳನ್ನು ಹಾಕುತ್ತಾರೆ. ಅವುಗಳ ವಿರುದ್ಧವೂ ಕ್ರಮವಾಗಬೇಕು ಎಂದರು.ಸಚಿವ ಭೈರತಿ ಸುರೇಶ್‌ ಮಾತನಾಡಿ, ಕ್ಲಬ್‌ಗಳಲ್ಲಿ ಪಂಚೆ, ಚಪ್ಪಲಿ ಹಾಕುವಂತಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಪಂಚೆ ಉಟ್ಟುಕೊಂಡು ಹೋದರೆ ಆಗಲೂ ಹಾಗೆಯೇ ಮಾಡುತ್ತಾರಾ? ಸಾಂಪ್ರದಾಯಿಕ ಉಡುಗೆಗೆ ಗೌರವ ಸಿಗುವಂತಾಗಬೇಕು ಎಂದರು.ಆಗ ಬಿಜೆಪಿ ಶಾಸಕ ಸುರೇಶ್‌ಕುಮಾರ್‌, ಚಡ್ಡಿ, ಪ್ಯಾಂಟು ಹಾಕಿಕೊಂಡು ಹೋದರೆ ಬಿಡುತ್���ಾರೆ. ಪಂಚೆ ಧರಿಸಿದ್ದರೆ ಬಿಡುವುದಿಲ್ಲ. ಏಕೆ ಅಂತಹ ಕ್ಲಬ್‌ಗಳಿಗೆ ಹೋಗುತ್ತೀರಾ? ಎಂದು ಛೇಡಿಸಿದರು.
7
+ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ರೈತರಿಗೆ ಅವಮಾನ ಮಾಡಿದ ವಿಚಾರ ಹತ್ತಾರು ಬಾರಿ ಚರ್ಚೆಯಾಗಿದೆ. ಈಗ ರೈತರಿಗೆ ಆಗಿರುವ ಅವಮಾನಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳುವ ಏನಾದರೂ ಆದೇಶ ಹೊರಡಿಸಿ. ಆ ಆದೇಶವನ್ನು ಕಾರ್ಯದರ್ಶಿಗಳು ಅನುಷ್ಠಾನ ಮಾಡಬೇಕು. ಅವರು ಬ್ರಹ ಇದ್ದಂತೆ. ರೇಸ್‌‍ಕೋರ್ಸ್‌ಗೆ ಆಡಲು ಬರುವವರು ಶೇ.90 ರಷ್ಟು ಆಟೋ ಚಾಲಕರು. ಅವರು ಪುಸ್ತಕ ಓದುತ್ತಾ ರೇಸ್‌‍ಗೆ ಹೋಗುತ್ತಾರೆ. ನಿಜವಾಗಿಯೂ ಓದಿದ್ದರೆ ಆಟೋ ಓಡಿಸಬೇಕಿರಲಿಲ್ಲ. ಅಲ್ಲಿರುವವರು ಬಹುತೇಕ ಐಎಎಸ್‌‍, ಐಪಿಎಸ್‌‍ನವರೇ ಇದ್ದಾರೆ.
8
+ ಹ್ಯಾರಿಸ್‌‍ ನೇತೃತ್ವದಲ್ಲಿ ಒಂದು ಸಮಿತಿ ಎ.ಮಂಜು ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಕ್ಲಬ್‌ಗಳ ಕುರಿತು ವರದಿ ಕೊಟ್ಟಿದೆ. ಏನೂ ಆಗಿಲ್ಲ. ನಗರಾಭಿವೃದ್ಧಿ ಸಚಿವರು ಇಂತಹ ಘಟನೆ ಮರುಕಳಿಸಿದರೆ, ಪರಪ್ಪನ ಅಗ್ರಹಾರ ಜೈಲಿಗೆ ಹಾಕುತ್ತೇವೆ ಎಂಬ ಸಂದೇಶ ನೀಡುವ ಹೇಳಿಕೆ ಕೊಡಿ, ಆದೇಶ ಹೊರಡಿಸಿ ಎಂದು ಆಗ್ರಹಿಸಿದರು.
9
+ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ರೈತರಿಗೆ ಮಾಲ್‌ ಪ್ರವೇಶ ಮಾಡಲು ಅವಕಾಶ ಕೊಡದೇ ಇರುಉವುದು ಸರಿಯಲ್ಲ. ಮಾಲ್‌ ಮಾಲೀಕರಾಗಲೀ, ಆಡಳಿತ ವರ್ಗದವರಾಗಲೀ ಅಪಮಾನ ಮಾಡುವುದು, ಘನತೆ, ಸ್ವಾಭಿಮಾನಕ್ಕೆ ಧಕ್ಕೆ ತರುವುದು ಸಂವಿಧಾನದ ಪ್ರಕಾರ ಅವಕಾಶವಿಲ್ಲ. ಇಂತಹ ನಡವಳಿಕೆಯನ್ನು ಖಂಡಿಸುತ್ತೇವೆ. ವರದಿ ಪಡೆದು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
10
+ ಜೆಡಿಎಸ್‌‍ ಶಾಸಕ ಶರಣಗೌಡ ಕಂದಕೂರ್‌ ಮಾತನಾಡಿ, ಅಲ್ಲಿ ಭದ್ರತಾ ಸಿಬ್ಬಂದಿ ಕೂಡ ರೈತರ ಪುತ್ರ. ಮಾಲ್‌ನ ಮಾಲಿಕರ ಮೇಲೆ ಎಫ್‌ಐಆರ್‌ ದಾಖಲಿಸಬೇಕು. ಸೆಕ್ಯೂರಿಟಿ ಏಜೆನ್ಸಿ ವಿರುದ್ಧವೂ ಕ್ರಮವಾಗಬೇಕು ಎಂದು ಹೇಳಿದರು.ಹಲವು ಶಾಸಕರು ಮಾಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದಾಗ ಮಧ್ಯಪ್ರವೇಶಿಸಿದ ಸಚಿವ ಭೈರತಿ ಸುರೇಶ್‌ ಮಾಲ್‌ ಅನ್ನು 7 ದಿನ ಮುಚ್ಚಿಸುವುದಾಗಿ ಭರವಸೆ ನೀಡಿದಾಗ ಈ ವಿಚಾರದ ಚರ್ಚೆಗೆ ತೆರೆ ಬಿದ್ದಿತು.
eesanje/url_46_72_4.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಸಚಿವರ ಗೈರು, ಪ್ರತಿಪಕ್ಷಗಳ ಶಾಸಕರಿಂದ ಕೆಲಕಾಲ ಸಭಾತ್ಯಾಗ
2
+ ಬೆಂಗಳೂರು,ಜು.18- ವಿಧಾನಸಭೆಯ ಕಲಾಪ ಆರಂಭದಲ್ಲಿ ಆಡಳಿತ ಪಕ್ಷದ ಮೊದಲ ಸಾಲಿನಲ್ಲಿ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.ಇಂದು ಬೆಳಿಗ್ಗೆ ವಿಧಾನಸಭೆ ಸಮಾವೇಶಗೊಂಡ ಕೂಡಲೇ ಎದ್ದುನಿಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು.
3
+ ಮತ್ತೊಬ್ಬ ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೊದಲ ಸಾಲಿನಲ್ಲಿ ಯಾವ ಸಚಿವರೂ ಇಲ್ಲ. ಶೂನ್ಯವಿದೆ. 9.45 ನಿಮಿಷಕ್ಕೆ ನಾವು ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು. ಹೊಸ ನಿಯಮ ಜಾರಿಗೆ ತಂದಿದ್ದೀರಿ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.
4
+ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ಅಧಿವೇಶನ ಸುಗಮವಾಗಿ ನಡೆಯಬೇಕು ಎಂದು ಹೊಸ ನಿಯಮ ತಂದಿದ್ದೀರಿ. ಆಡಳಿತ ಪಕ್ಷ ಮಾದರಿಯಾಗಬೇಕು. ಇದು ಯಾವ ರೀತಿ ಮಾಡೆಲ್‌ ಆಗಿದ್ದಾರೆ ನೋಡಿ. ಸಚಿವರಿಲ್ಲ. ಹೀಗಾಗಿ ಸದನದ ಕಲಾಪವನ್ನು 10 ನಿಮಿಷ ಮುಂದೂಡಿ, ಆಡಳಿತ ಪಕ್ಷದವರು ಬುದ್ಧಿ ಕಲಿಯಲಿ. ವಿಧಾನಸಭೆಯಲ್ಲಿ ಹಾಜರಿರಬೇಕಾದ ಸಚಿವರ ಹೆಸರನ್ನು ಓದಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರನ್ನು ಆಗ್ರಹಿಸಿದರು.
5
+ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್‌ ಪಟ್ಟಣ್ಣ ಮಾತನಾಡಿ, ಶಾಸಕರಿಗೆ ವಿಪ್‌ ನೀಡಲಾಗಿದೆ. ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಹೇಳಲು ಮುಂದಾದರು.ಆಗ ಅಶೋಕ್‌, ರಾಜೀನಾಮೆ ಕೊಟ್ಟು ನೀವು ಮಂತ್ರಿಯಾಗಿ ಎಂದು ಛೇಡಿಸಿದರು.ಮತ್ತೆ ಮಾತು ಮುಂದುವರೆಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಗಂಭೀರವಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸುತ್ತೇವೆ, ಮುಖ್ಯಮಂತ್ರಿಗಳಿಲ್ಲ, ಸಚಿವರಿಲ್ಲ ಅವರಿಗೆ ನೈತಿಕ ಹೊಣೆ ಇಲ್ಲ. ಇ.ಡಿ ಪತ್ರಿಕಾ ಹೇಳಿಕೆ ನೀಡಿದೆ ನೋಡಿ ಎಂದು ಪ್ರದರ್ಶಿಸಿದರು.
6
+ ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ನಾವು ಮೂರ್ನಾಲ್ಕು ಸಚಿವರಿದ್ದೇವೆ. ಅವರು ಚರ್ಚೆ ಮಾಡಲಿ. ಸರ್ಕಾರ ಉತ್ತರ ನೀಡುತ್ತದೆ ಎಂದರು.
7
+ ಮತ್ತೆ ಅಶೋಕ್‌ ಮಾತನಾಡಿ, ಕೋಟ್ಯಂತರ ರೂ. ಅಧಿವೇಶನಕ್ಕಾಗಿ ಖರ್ಚಾಗುತ್ತದೆ. ಶಾಸಕರ ಊಟ, ತಿಂಡಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಇವರಿಗೆ ಏನು ದಾಡಿ ಬಂದಿದೆ. ಬೇಜವಾಬ್ದಾರಿಯಿಂದ ಸರ್ಕಾರ ನಡೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸಿ ನಾವು ಸಭಾತ್ಯಾಗ ಮಾಡುತ್ತೇವೆ ಎಂದು ಹೇಳಿ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೊರನಡೆದರು. ಜೆಡಿಎಸ್‌‍ ಶಾಸಕರೂ ಕೂಡ ಅವರನ್ನು ಹಿಂಬಾಲಿಸಿ ಸದನದಿಂದ ಹೊರನಡೆದರು.
8
+ ಆಗ ಸಭಾಧ್ಯಕ್ಷ ಯು.ಟಿ.ಖಾದರ್‌ ಮಾತನಾಡಿ, ವಿಪ್‌ ಅವರೇ ಎಲ್ಲಿದ್ದೀರಾ?, ಮನೆಯಲ್ಲಿದ್ದೀರಾ? ಅಥವಾ ಅಸೆಂಬ್ಲಿಯಲ್ಲಿದ್ದೀರಾ?, ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸಚಿ��ರಿಲ್ಲದೇ ಇರುವುದು ತಪ್ಪು. ಅರ್ಥ ಮಾಡಿಕೊಳ್ಳಬೇಕು. ಪ್ರತಿಪಕ್ಷದವರ ಆಗ್ರಹದಲ್ಲಿ ತಪ್ಪು ಇಲ್ಲ. ಮಂತ್ರಿಗಳಿಂದ ಕೆಟ್ಟ ಹೆಸರು ಬರುತ್ತದೆ ಎಂದರು.
9
+ ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಆಡಳಿತ ಪಕ್ಷದ ಶಾಸಕ ರಾಜು ಕಾಗೆ, ನಮ ಕ್ಷೇತ್ರದವರು ಭೇಟಿಯಾಗಲು ಬಂದಿರುತ್ತಾರೆ. ಅವರನ್ನು ಮಾತನಾಡಿಸಿ ಬರಲು ತಡವಾಗುತ್ತದೆ. ನೀವು ಅಧಿವೇಶನವನ್ನು 9.30ಕ್ಕೆ ಕರೆದರೆ ತೊಂದರೆಯಾಗುತ್ತದೆ. 11 ಗಂಟೆಗೆ ಆರಂಭಿಸಿದರೆ ಅನುಕೂಲ. ನೀವು 7 ಗಂಟೆಗೆ ಕರೆದರೂ ಬರುತ್ತೇವೆ. ಸಂಜೆ ವೇಳೆ ಶಾಸಕರು ಭೇಟಿಗೆ ಅವಕಾಶ ಮಾಡಿಕೊಟ್ಟರೆ ಅನುಕೂಲ ಎಂದರು.
10
+ ಮತ್ತೆ ಮಾತನಾಡಿದ ಸಭಾಧ್ಯಕ್ಷ ಯು.ಟಿ.ಖಾದರ್‌, ವಿಧೇಯಕಗಳಿವೆ. ವಿಧೇಯಕಗಳ ಚರ್ಚೆಯಾಗಬೇಕು, ಕಾರ್ಯಕಲಾಪಗಳ ಪಟ್ಟಿ ಮುಗಿಸಬೇಕು, ಸಚಿವರಿಗೂ ಜವಾಬ್ದಾರಿ ಇರಬೇಕು, ಅಧಿವೇಶನ ನಡೆಸುವ ವೇಳೆ ಸಭೆಗಳನ್ನು ನಡೆಸಬಾರದು, ಅಧಿವೇಶನಕ್ಕೆ ತಡವಾಗಿ ಬರುವುದು ಸರಿಯಲ್ಲ. ಮಂತ್ರಿಗಳು ಸರಿಯಾದ ಸಮಯಕ್ಕೆ ಬಂದರೆ ಶಾಸಕರು ಬರುತ್ತಾರೆ. ಅಧಿವೇಶನದ ಸಂದರ್ಭದಲ್ಲಿ ಬೆಳಿಗ್ಗೆ ಸಭೆ ನಡೆಸುವುದು ಸರಿಯಲ್ಲ. ಆ ಕಾರಣಕ್ಕೆ ಬೆಳಿಗ್ಗೆ 9.30ಕ್ಕೆ ಅಧಿವೇಶನವನ್ನುಆರಂಭಿಸುತ್ತಿದ್ದೇವೆ.
11
+ ಸಚಿವರು ಕಚೇರಿಯಲ್ಲಿದ್ದರೆ ಜನರೂ ಭೇಟಿಯಾಗಲು ಬರುತ್ತಾರೆ. ಸರ್ಕಾರಕ್ಕೆ ಒಂದು ವರ್ಷ ಕಳೆದಿದೆ. ಇನ್ನಾದರೂ ಇದು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಸೂಚಿಸಿದರು.
12
+ ಆಡಳಿತ ಪಕ್ಷದ ಶಾಸಕ ಶರತ್‌ ಕುಮಾರ್‌ ಬಚ್ಚೇಗೌಡ ಮಾತನಾಡಿ, ಮಂಗಳವಾರ ಸಂಜೆ ವಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಇಂದು ಚರ್ಚೆ ಮಾಡಿ ಪರಿಹಾರ ಹುಡುಕಬೇಕಿತ್ತು. ಪ್ರಚಾರಕ್ಕಾಗಿ ಸಭಾತ್ಯಾಗ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.ಸಮಾಜಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ಸಭಾಧ್ಯಕ್ಷರ ಕಾಳಜಿ ಅರ್ಥವಾಗುತ್ತದೆ.
13
+ ಅಧಿವೇಶನದಲ್ಲಿ ಪಾಲ್ಗೊಳ್ಳುವುದು ಪ್ರಮುಖ ವಿಚಾರ. ಸರ್ಕಾರದ ಆಡಳಿತದ ವೈಫಲ್ಯ, ಸುಧಾರಣೆ ಬಗ್ಗೆ ವಿರೋಧಪಕ್ಷಗಳು ಸಲಹೆ ನೀಡಲು ಅಧಿವೇಶನ ಬಳಕೆಯಾಗಬೇಕು. ಮಹತ್ತರವಾದ ಸಭೆ ಇದು. ಯಾವಾಗಲೂ ಮುಖ್ಯಮಂತ್ರಿ ಇರುವುದಿಲ್ಲ. ಸಚಿವರು, ಅಧಿಕಾರಿಗಳು ಇರುತ್ತಾರೆ. ವಿಪಕ್ಷಗಳು ಮಾಡುವ ಟೀಕೆ, ಸಲಹೆಗಳನ್ನು ನೋಟ್‌ ಮಾಡಿಕೊಳ್ಳುತ್ತೇವೆ. ನಾವುಮೂರ್ನಾಲ್ಕು ಸಚಿವರು ಇದ್ದೆವು. ವಿಪಕ್ಷಗಳು ಚರ್ಚೆ ಪ್ರಾರಂಭಿಸಬೇಕಿತ್ತು. ನಾವು ಉತ್ತರ ಕೊಡಲು ಸಿದ್ಧವಿದ್ದೆವು ಎಂದರು.
14
+ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ 11 ಗಂಟೆಗೆ ಅಧಿವೇಶನ ಕರೆದರೂ, 11.30 ಹಾಗೂ 12 ಗಂಟೆಗೆ ಸದನ ಶುರುವಾಗುತ್ತಿತ್ತು. 20 ನಿಮಿಷ ವಿಳಂಬವಾಗಿದೆ. ರಾಜಕಾರಣಕ್ಕಾಗಿ ಸಭೆ ತ್ಯಾಗ ಮಾಡಬಾರದು. ನಾವು ತಪ್ಪನ್ನು ತಿದ್ದಿಕೊಳ್ಳುತ್ತೇವೆ ಎಂದರು.
15
+ ಮತ್ತೆ ಮಾತನಾಡಿದ ಸಭಾಧ್ಯಕ್ಷರು, ಸುಗಮ ಕಲಾಪ ಆಗಬೇಕು. ನಮನಮ ತಪ್ಪನ್ನು ಅರ್ಥ ಮಾಡಿಕೊಳ್ಳಬೇಕು. ಆಡಳಿತ ಪಕ್ಷದವರು ವಿರೋಧಪಕ್ಷದವರನ್ನು ದೂಷಿಸುವುದು, ವಿರೋಧಪಕ್ಷದವರು ಆಡಳಿತ ಪಕ್ಷದವರನ್ನು ದೂಷಿಸುವುದು ಸರಿಯಲ್ಲ. ಏನೇ ಕೆಲಸವಿದ್ದರೂ ಸಕಲಾಕ್ಕೆ ಸದನಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಬೇಕು. ಸದನಕ್ಕೆ ಹೋಗುತ್ತೇವೆ ಎಂದರೆ ಶಾಸಕರಿಗೆ ಯಾರೂ ಬೇಡ ಎನ್ನುವುದಿಲ್ಲ. ಸಭಾತ್ಯಾಗ ಮಾಡುವುದು ಸರಿ ಎನ್ನುವುದಿಲ್ಲ.
16
+ ಅವರು ಚರ್ಚೆ ಪ್ರಾರಂಭ ಮಾಡಬೇಕಿತ್ತು. ಎಲ್ಲರಲ್ಲೂ ಮನಃ ಪರಿವರ್ತನೆಯಾಗಬೇಕು ಎಂದು ಹೇಳಿ ಮಂಗಳವಾರ ಸದನಕ್ಕೆ ಬೇಗ ಬಂದ ಶಾಸಕರ ಹೆಸರನ್ನು ಉಲ್ಲೇಖಿಸಿ ರೈತನಿಗೆ ಮಾಲ್‌ನಲ್ಲಿ ಅಪಮಾನ ಮಾಡಿದ ವಿಚಾರವನ್ನು ಪ್ರಸ್ತಾಪಿಸಲು ಮುಂದಾದರು.ಅಷ್ಟರಲ್ಲಿ ವಿರೋಧಪಕ್ಷದ ಶಾಸಕರು ಸದನಕ್ಕೆ ಆಗಮಿಸಿದರು.
17
+ ಕಾಂಗ್ರೆಸ್‌‍ ಶಾಸಕ ಕೋನರೆಡ್ಡಿ ಮಾತನಾಡಿ, ಬಿಜೆಪಿಯ ಬಸನಗೌಡ ಯತ್ನಾಳ್‌, ಅಶೋಕ್‌ರವರ ನಡುವೆಯೇ ಗೊಂದಲವಿದೆ ಎಂದರು. ಆಗ ಯತ್ನಾಳ್‌ ಮಾತನಾಡಿ, ನಿಮದನ್ನು ನೋಡಿಕೊಳ್ಳಿ. ನಿಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನಮ ಜಗಳದ ಬಗ್ಗೆ ನಿಮಗೇಕೆ ಕಾಳಜಿ ಎಂದು ತಿರುಗೇಟು ನೀಡಿದರು.
eesanje/url_46_72_5.txt ADDED
@@ -0,0 +1,5 @@
 
 
 
 
 
 
1
+ ಸದನಕ್ಕೆ ಸಚಿವರು ಚಕ್ಕರ್ : ‘ವರ್ಕ್‌ ಫ್ರಂ ಅಸೆಂಬ್ಲಿ’ ಮಾಡಿ ಎಂದು ಸುರೇಶ್‌ಕುಮಾರ್‌ ಅಸಮಾಧಾನ
2
+ ಬೆಂಗಳೂರು,ಜು.18-ಕೋವಿಡ್‌ ಸಂದರ್ಭದಲ್ಲಿ ವರ್ಕ್‌ ಫ್ರಂ ಹೋಂ ಜಾರಿಯಲ್ಲಿತ್ತು. ಈಗ ಸಚಿವರು ಸದನಕ್ಕೆ ಬಾರದಿದ್ದರೆ ವರ್ಕ್‌ ಫ್ರಂ ಅಸೆಂಬ್ಲಿ ಮಾಡಿ ಎಂದು ಬಿಜೆಪಿ ಹಿರಿಯ ಶಾಸಕ ಎಸ್‌‍.ಸುರೇಶ್‌ಕುಮಾರ್‌ ವಿಧಾನಸಭೆಯಲ್ಲಿ ಒತ್ತಾಯಿಸಿದರು.ಇಂದು ಬೆಳಿಗ್ಗೆ ಸದನದ ಸಮಾವೇಶಗೊಂಡಾಗ ಸಚಿವರ ಗೈರುಹಾಜರಿ ಎದ್ದುಕಾಣುವುದನ್ನು ಗಮನಿಸಿದ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿ ಮತ್ತೆ ಸದನಕ್ಕೆ ಆಗಮಿಸಿದಾಗಲೂ ಸಚಿವರ ಹಾಜರಾತಿ ಸುಧಾರಿಸಿರಲಿಲ್ಲ.
3
+ ಇದನ್ನು ಗಮನಿಸಿದ ಸುರೇಶ್‌ಕುಮಾರ್‌, ಒಂದು ಗಂಟೆ ಕಳೆದರೂ ಸಚಿವರು ಸದನಕ್ಕೆ ಬಂದಿಲ್ಲ. ಹೀಗಾಗಿ ವರ್ಕ್‌ ಫ್ರಂ ಅಸೆಂಬ್ಲಿ ಮಾಡಿದರೆ ನಾವು ಅಲ್ಲಿಂದಲೇ ಕೇಳುತ್ತೇವೆ. ಅವರು ಉತ್ತರವನ್ನು ನೀಡಲಿ ಎಂದರು.
4
+ ಮತ್ತೊಬ್ಬ ಶಾಸಕ ಅರವಿಂದ್‌ ಬೆಲ್ಲದ್‌ ಮಾತನಾಡಿ, ನೀವು ಸಚಿವರಿಗೆ ಗೈರುಹಾಜರಾಗಲು ಅನುಮತಿ ಕೊಟ್ಟಿದ್ದರೆ ಸದನವನ್ನು ಮುಂದೂಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ನಾವು ಪ್ರಚಾರಕ್ಕೆ ಸಭಾತ್ಯಾಗ ಮಾಡಿಲ್ಲ. ನೀವು ವಿಪಕ್ಷದಲ್ಲಿದ್ದಾಗ ಮಾಡಿರಲಿಲ್ಲವೇ? ಎಂದು ಆಡಳಿತ ಪಕ್ಷವನ್ನುತರಾಟೆಗೆ ತೆಗೆದುಕೊಂಡರು.
5
+ ಮೊದಲ ಸಾಲಿನಲ್ಲಿ 10 ಸಚಿವರು ಇರಬೇಕು, ಮೂರನೇ ಒಂದು ಭಾಗ ಇಲ್ಲವೇ ನಾಲ್ಕು ಸಚಿವರಿರಬೇಕು. ಎರಡನೇ ಸಾಲಿನಲ್ಲಿ 15 ಸಚಿವರಲ್ಲಿ ಯಾರೂ ಇಲ್ಲ. ಈಗಷ್ಟೇ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಬಂದರು. ಮುಖ್ಯಮಂತ್ರಿ ಬಂದರೆ ಒಳ್ಳೆಯದು. 3 ಜನ ಸಚಿವರಿದ್ದರೂ ನಾವು ಚರ್ಚೆ ಪ್ರಾರಂಭಿಸುತ್ತೆವೆ ಎಂದು ಹೇಳಿದರು.ಅಲ್ಲಿಗೆ ಸಭಾಧ್ಯಕ್ಷರು ಮಧ್ಯಪ್ರವೇಶಿಸಿ ಈ ಚರ್ಚೆಗೆ ತೆರೆ ಎಳೆದು ಸದನವನ್ನು ಮುಂದುವರೆಸಿದರು.
eesanje/url_46_72_6.txt ADDED
@@ -0,0 +1,5 @@
 
 
 
 
 
 
1
+ ಪ.ವರ್ಗ ಮತ್ತು ಪ.ಪಂಗಡದ ಜನಾಂಗಕ್ಕೆ ದ್ರೋಹ ಎಸಗಲಾಗಿದೆ : ಆರ್‌.ಅಶೋಕ್‌
2
+ ಬೆಂಗಳೂರು,ಜು.18-ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿಯ 25 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಆ ಜನಾಂಗಕ್ಕೆ ದ್ರೋಹ ಎಸಗಲಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ವಿಧಾನಸಭೆಯಲ್ಲಿ ತಿಳಿಸಿದರು.
3
+ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಅವೈಜ್ಞಾನಿಕವಾಗಿ 5 ಗ್ಯಾರಂಟಿಗಳನ್ನು ಜಾರಿಗೆ ತಂದರು. ಆ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ ಅನುದಾನ ಒದಗಿಸುವ ಬಗ್ಗೆ ಸರಿಯಾದ ಚರ್ಚೆ ಮಾಡಲಿಲ್ಲ. ಕಳೆದ ವರ್ಷ ಹಾಗೂ ಈ ವರ್ಷ ಮೀಸಲಿಟ್ಟಿದ್ದ ಎಸ್ಸಿಪಿ ಮತ್ತು ಟಿಎಸ್ಪಿಯ 25 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಬಳಸಲಾಗಿದೆ ಎಂದು ಆಕ್ಷೇಪಿಸಿದರು.
4
+ ಎಸ್‌‍ಸಿ/ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಆ ಸಮುದಾಯದ ಕಲ್ಯಾಣಕ್ಕಾಗಿ ರಸ್ತೆ, ಚರಂಡಿ, ಪ್ರದೇಶದ ಅಭಿವೃದ್ಧಿ, ಬಡಾವಣೆಗಳ ಅಭಿವೃದ್ಧಿಗೆ ವಿನಿಯೋಗಿಸಬೇಕಿತ್ತು. ಆದರೆ ಕಾಯಿದೆಯನ್ನು ಗಾಳಿಗೆ ತೂರಲಾಗಿದೆ. ಅದೇ ರೀತಿ ಲಿಂಗಾಯತರ ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ, ಬ್ರಾಹಣರ ಅಭಿವೃದ್ಧಿ ನಿಗಮವನ್ನು ಬಳಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.
5
+ ಎಸ್‌‍ಸಿ/ಎಸ್ಟಿ ಜನಾಂಗಕ್ಕೆ ಸರ್ಕಾರ ಮಾಡುತ್ತಿರುವ ದ್ರೋಹ ವಂಚನೆಯಾಗಿದೆ. ಅವರಿಗೆ 2 ಸಾವಿರ ಕೊಡುವುದರಿಂದ ಶುದ್ಧ ಕುಡಿಯುವ ನೀರು ದೊರೆಯುವುದಿಲ್ಲ. ಆ ಜನಾಂಗಕ್ಕೆ ಮೀಸಲಿಟ್ಟ ಹಣವನ್ನ ಬೇರೆ ಕಾರಣಕ್ಕೆ ಖರ್ಚು ಮಾಡಬಾರದು, ಈ ಬಗ್ಗೆ ಚರ್ಚೆಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಕೋರಿದರು.ಆಗ ಸಭಾಧ್ಯಕ್ಷರು ಈ ವಿಚಾರವನ್ನು ನಿಲುವಳಿ ಸೂಚನೆ ಬದಲಿಗೆ ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು.
eesanje/url_46_72_7.txt ADDED
@@ -0,0 +1,9 @@
 
 
 
 
 
 
 
 
 
 
1
+ 270ಕ್ಕೂ ಹೆಚ್ಚು ನಕಲಿ ಖಾತೆ ತೆರೆದು ವಂಚನೆ : ಪೊಲೀಸ್‌‍ ಬಲೆಗೆ ಬಿದ್ದ ಸೈಬರ್‌ ವಂಚಕರು
2
+ ಹುಬ್ಬಳ್ಳಿ, ಜು.17-ಸೈಬರ್‌ ವಂಚಕರ ಜಾಲವನ್ನು ಪತ್ತೆ ಮಾಡಿರುವ ಸೈಬರ್‌ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಮತ್ತು ಮುಂಬೈಯಲ್ಲಿ ಬಟ್ಟೆ ವ್ಯಾಪಾರಿಯನ್ನು ಬಂಧಿಸಿ ಮೊಬೈಲ್‌, ಲ್ಯಾಪ್‌ಟಾಪ್‌ ಸೇರಿ ಕೆಲ ದಾಖಲೆಯನ್ನು ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕಿಯಗೊಳಿಸಿ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.
3
+ ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್‌ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
4
+ ಇಬ್ಬರು ಆರೋಪಿಗಳು ಸಾಫ್ಟ್ ವೇರ್‌ ಎಂಜಿನಿಯರ್‌ಗಳಾಗಿದ್ದು, ಡಾರ್ಕ್‌ನೆಟ್‌ಲ್ಲಿ ಸಕ್ರಿಯರಾಗಿ ಕೋಡಿಂಗ್‌ ಮತ್ತು ಡಿ-ಕೋಡಿಂಗ್‌ ಮಾಡುವಲ್ಲಿ ಪರಿಣಿತರು. ಈ ಹಿಂದೆ ಐಟಿ ಕಂಪನಿಯಲ್ಲಿ ಕೆಲಸ ಮಾಡಿ, ಹೊರಬಂದವರು. ಇನ್ನೊಬ್ಬ ಆರೋಪಿ ಬಟ್ಟೆ ವ್ಯಾಪಾರಿ. ಈ ಮೂವರು ಕರ್ನಾಟಕ ಸೇರಿ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಅಸ್ಸಾಂ, ಮಧ್ಯಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಇತರ ರಾಜ್ಯಗಳಲ್ಲಿ ಸಂಪರ್ಕ ಜಾಲ ವಿಸ್ತರಿಸಿಕೊಂಡು, ಆನ್‌ಲೈನ್‌ ಮೂಲಕ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
5
+ ಪ್ರಾಥಮಿಕ ಹಂತದ ತನಿಖೆ ಪ್ರಕಾರ, ಸಾರ್ವಜನಿಕರನ್ನು ವಂಚಿಸಿ ಗಳಿಸಿದ ಹಣವನ್ನು ಆರೋಪಿಗಳು ಸರ್ಕಾರಿ ಮತ್ತು ಖಾಸಗಿಯ ವಿವಿಧ ಬ್ಯಾಂಕ್ಗಳ 37 ಖಾತೆಗಳಿಗೆ ವರ್ಗಾಯಿ ಸಿಕೊಳ್ಳುತ್ತಿದ್ದರು. ಅದನ್ನು ದೇಶದ ವಿವಿಧ ಬ್ಯಾಂಕ್‌ಗಳಲ್ಲಿನ 270ಕ್ಕೂ ನಕಲಿ ಖಾತೆಗೆ ವರ್ಗಾಯಿಸಿಕೊಂಡು, ಡ್ರಾ ಮಾಡಿಕೊಳ್ಳುತ್ತಿದ್ದರು.
6
+ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಅಂದಾಜು ನೂರಾರು ಕೋಟಿಗೂ ಅಧಿಕ ಹಣ ವರ್ಗಾವಣೆಯಾದ ಬಗ್ಗೆ ಶಂಕೆಯಿದೆ.ಕೆಲ ದಿನಗಳ ಹಿಂದೆ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ಆನ್‌ಲೈನ್‌ ವಂಚನೆ ಕುರಿತು ಪ್ರಕರಣ ದಾಖಲಾಗಿತ್ತು. ಅದರ ಜಾಡು ಹಿಡಿದ ಪೊಲೀಸರಿಗೆ, ವಂಚಕರ ಜಾಲ ದೇಶದೆಲ್ಲೆಡೆ ವಿಸ್ತರಿಸಿರುವುದು ಗೊತ್ತಾಯಿತು.
7
+ ಹಣ ವರ್ಗಾವಣೆಯಾದ ಬ್ಯಾಂಕ್‌, ಸ್ಥಳ, ಖಾತೆ ವಿವರ, ವಿಳಾಸ, ಮೊಬೈಲ್‌ ಸಂಪರ್ಕ ಸಂಖ್ಯೆ ಮಾಹಿತಿ ಕಲೆಹಾಕಿ, ವಿಚಾರಣೆ ತೀವ್ರಗೊಳಿಸಿದ್ದರು. ಆಗ ವಿವಿಧ ಬ್ಯಾಂಕ್‌ಗಳ ಖಾತೆಗಳಿಗೆ ಸಕಾರಣವಿಲ್ಲದೆ ಹಣ ವಹಿವಾಟು ಆಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
8
+ ಆರೋಪಿಗಳು ಯಾರದ್ದೋ ಹೆಸರಲ್ಲಿರುವ ಬ್ಯಾಂಕ್‌ ಖಾತೆಗೆ ಇನ್ಯಾರದ್ದೋ ಹೆಸರಲ್ಲಿ ಇರುವ ಮೊಬೈಲ್‌ ನಂಬರ್‌ ಜೋಡಣೆ ಮಾಡಿದ್ದರು. ಬ್ಯಾಂಕ್‌ ಖಾತೆ ವಿಳಾಸ ಅಸ್ಸಾಂ ರಾಜ್ಯದ್ದಾಗಿದ್ದರೆ ಮೊಬೈಲ್‌ ಸಂಖ್ಯೆ ವಿಳಾಸ ಕರ್ನಾಟಕದ್ದಾಗಿರುವುದು ತನಿಖೆಯಿಂದ ಗೊತ್ತಾಗಿದೆ.
9
+ ಹೀಗೆ ಬೇರೆ ಬೇರೆ ರಾಜ್ಯಗಳ ನಿವಾಸಿಗಳ ಹೆ��ರಲ್ಲಿ ಬ್ಯಾಂಕ್‌ಗಳಲ್ಲಿ ನಕಲಿ ಖಾತೆ ತೆರೆದು ಹಣ ವರ್ಗಾಯಿಸಿಕೊಂಡಿರುವುದು ಗೊತ್ತಾಗಿದೆ. 270ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳಿಂದ ಹಣ ವಹಿವಾಟು ನಡೆದಿದೆ. ಹೀಗಾಗಿ ಮೊತ್ತದ ಬಗ್ಗೆ ನಿಖರ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ.