fe91499dd5c7154c04b3334ba61ae9f4e871b878d66d98dbb9e2d4a767899450
Browse files- eesanje/url_46_255_4.txt +8 -0
- eesanje/url_46_255_5.txt +10 -0
- eesanje/url_46_255_6.txt +6 -0
- eesanje/url_46_255_7.txt +9 -0
- eesanje/url_46_255_8.txt +10 -0
- eesanje/url_46_255_9.txt +11 -0
- eesanje/url_46_256_1.txt +9 -0
- eesanje/url_46_256_10.txt +5 -0
- eesanje/url_46_256_11.txt +8 -0
- eesanje/url_46_256_12.txt +6 -0
- eesanje/url_46_256_2.txt +7 -0
- eesanje/url_46_256_3.txt +9 -0
- eesanje/url_46_256_4.txt +9 -0
- eesanje/url_46_256_5.txt +5 -0
- eesanje/url_46_256_6.txt +8 -0
- eesanje/url_46_256_7.txt +6 -0
- eesanje/url_46_256_8.txt +7 -0
- eesanje/url_46_256_9.txt +6 -0
- eesanje/url_46_257_1.txt +7 -0
- eesanje/url_46_257_10.txt +7 -0
- eesanje/url_46_257_11.txt +7 -0
- eesanje/url_46_257_12.txt +7 -0
- eesanje/url_46_257_2.txt +7 -0
- eesanje/url_46_257_3.txt +9 -0
- eesanje/url_46_257_4.txt +9 -0
- eesanje/url_46_257_5.txt +11 -0
- eesanje/url_46_257_6.txt +13 -0
- eesanje/url_46_257_7.txt +10 -0
- eesanje/url_46_257_8.txt +9 -0
- eesanje/url_46_257_9.txt +8 -0
- eesanje/url_46_258_1.txt +6 -0
- eesanje/url_46_258_10.txt +8 -0
- eesanje/url_46_258_11.txt +11 -0
- eesanje/url_46_258_12.txt +9 -0
- eesanje/url_46_258_2.txt +14 -0
- eesanje/url_46_258_3.txt +5 -0
- eesanje/url_46_258_4.txt +9 -0
- eesanje/url_46_258_5.txt +11 -0
- eesanje/url_46_258_6.txt +6 -0
- eesanje/url_46_258_7.txt +8 -0
- eesanje/url_46_258_8.txt +9 -0
- eesanje/url_46_258_9.txt +12 -0
- eesanje/url_46_259_1.txt +8 -0
- eesanje/url_46_259_10.txt +13 -0
- eesanje/url_46_259_11.txt +7 -0
- eesanje/url_46_259_12.txt +5 -0
- eesanje/url_46_259_2.txt +12 -0
- eesanje/url_46_259_3.txt +5 -0
- eesanje/url_46_259_4.txt +8 -0
- eesanje/url_46_259_5.txt +6 -0
eesanje/url_46_255_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯನವರು ರಾಮ ಭಕ್ತರಲ್ಲ, ಹೈಕಮಾಂಡ್ ಭಕ್ತರು : ಆಶೋಕ್ ವಾಗ್ದಾಳಿ
|
2 |
+
ಬೆಂಗಳೂರು, ಜ.23- ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
|
3 |
+
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದು ಆಗ್ರಹಿಸಿದ್ದಾರೆ.
|
4 |
+
ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿ, ರಾಮ ಮಂದಿರದ ಆಹ್ವಾನ ತಿರಸ್ಕರಿಸಿದ ತಮ್ಮ ಪಕ್ಷಕ್ಕೆ ಶ್ರೀರಾಮನ ಬಗ್ಗೆ, ಕೊಟ್ಟ ಮಾತಿನಂತೆ ರಾಮನ ಮಂದಿರ ನಿರ್ಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಉಳಿದಿಲ್ಲ ತಿರುಗೇಟು ನೀಡಿದ್ದಾರೆ. ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು.
|
5 |
+
ಭಾರತದ ವಿಕ್ರಮ್ ಲ್ಯಾಂಡರ್ ಅನ್ನು ಸೆರೆ ಹಿಡಿದ ನಾಸಾ ನೌಕೆ
|
6 |
+
ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ. 10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಫ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಕಿಡಿಕಾರಿದ್ದಾರೆ.
|
7 |
+
ಆದರೆ ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪದ ಕಟ್ಟಿಕೊಳ್ಳಬೇಡಿ. ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ? ಎಂದು ಪ್ರಶ್ನೆಸಿದ್ದಾರೆ.
|
8 |
+
ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ ಎಂದು ಆಶೋಕ್ ವ್ಯಂಗ್ಯವಾಡಿದ್ದಾರೆ.
|
eesanje/url_46_255_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿಗಮ ಮಂಡಳಿಯ ನೇಮಕಾತಿ ವಿಳಂಬಕ್ಕೆ ಹೈಕಮಾಂಡ್ ಕಾರಣ : ಪರಮೇಶ್ವರ್
|
2 |
+
ಬೆಂಗಳೂರು,ಜ.23- ನಿಗಮ ಮಂಡಳಿಯ ನೇಮಕಾತಿಯಲ್ಲಿ ರಾಜ್ಯನಾಯಕರುಗಳೊಂದಿಗೆ ಸಮಾಲೋಚನೆ ನಡೆಸಲು ಹೈಕಮಾಂಡ್ ನಾಯಕರೇ ಪಟ್ಟಿ ತಯಾರಿಸುವುದರಿಂದಾಗಿ ಗೊಂದಲಗಳಾಗಿವೆ. ಅದನ್ನು ಸರಿಪಡಿಸುತ್ತಿರುವುದರಿಂದಾಗಿ ವಿಳಂಬವಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ನಿಗಮಮಂಡಳಿಯ ನೇಮಕಾತಿಯಲ್ಲಿ ಹೈಕಮಾಂಡ್ ಹಸ್ತಕ್ಷೇಪದ ಬಗ್ಗೆ ಪರಮೇಶ್ವರ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
3 |
+
ನೇಮಕಾತಿ ಪಟ್ಟಿಗೆ ಸಂಬಂಧಪಟ್ಟಂತೆ ತಮ್ಮೊಂದಿಗೆ ಯಾರೂ ಚರ್ಚಿಸಿಲ್ಲ, ಅಭಿಪ್ರಾಯವನ್ನೂ ಕೇಳಿಲ್ಲ. ನಿಮ್ಮ ಕಡೆಯ ಒಂದೆರೆಡು ಹೆಸರುಗಳನ್ನು ಕೊಡಿ ಎಂದಷ್ಟೇ ಕೇಳಿದ್ದರು ಎಂದು ಸ್ಪಷ್ಟಪಡಿಸಿದರು. ಹೈಕಮಾಂಡ್ ನಾಯಕರಿಗೆ ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರ ಪೂರ್ಣ ಮಾಹಿತಿ ಇರುವುದಿಲ್ಲ. ಜಿಲ್ಲಾ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ನಮ್ಮಂತಹ ನಾಯಕರುಗಳಿಗೆ ಹೆಚ್ಚಿನ ವಿವರಗಳಿರುತ್ತವೆ. ನಮ್ಮಂತವರ ಜೊತೆ ಚರ್ಚೆ ಮಾಡಬೇಕಿತ್ತು. ಹೈಕಮಾಂಡ್ನವರಿಗೆ ಮಾಹಿತಿ ಇರುವುದಿಲ್ಲ ಎಂದರು.
|
4 |
+
ಜೊತೆಗೆ ರಾಜ್ಯವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ನೇಮಕಾತಿಯ ಹೊಣೆಗಾರಿಕೆಯನ್ನು ಬಿಡಬೇಕಿತ್ತು. ಆದರೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯವರೇ ನೇರವಾಗಿ ಪಟ್ಟಿ ನೀಡುತ್ತಿದ್ದಾರೆ. ಅದರಿಂದಾಗಿ ವಿಳಂಭವಾಗುತ್ತಿದೆ ಎಂದು ಹೇಳಿದರು.
|
5 |
+
ತಾವು 8 ವರ್ಷ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಕಳೆದ ಚುನಾವಣೆ ಹಾಗೂ ಸತತವಾಗಿ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದವರು ಯಾರು ಎಂದು ತಮಗೆ ಮಾಹಿತಿ ಇರುತ್ತದೆ. ನಮ್ಮೊಂದಿಗೆ ಚರ್ಚೆ ನಡೆಸದೇ ಇರುವುದರಿಂದಲೇ ಗೊಂದಲವಾಗುತ್ತದೆ ಎಂದರು.
|
6 |
+
ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್
|
7 |
+
ಪಕ್ಷದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಬೇಕು. ಕೆಲಸ ಮಾಡದೇ ಇದ್ದವರಿಗೆ ಅವಕಾಶ ಕೊಟ್ಟಾಗ ಪ್ರಾಮಾಣಿಕರ ಮನಸ್ಸಿಗೆ ನೋವಾಗುತ್ತದೆ. ಹೀಗಾಗಿ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಪ್ರಮುಖರ ಜೊತೆ ಚರ್ಚೆ ಮಾಡಬೇಕು. ಏಕಾಏಕಿ ಯಾರ್ಯಾರದ್ದೋ ಹೆಸರುಗಳು ಪಟ್ಟಿಯಲ್ಲಿ ಬಂದರೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು.
|
8 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈ ಶ್ರೀರಾಮ್ ಎಂದು ಹೇಳುವುದರಲ್ಲಿ ತಪ್ಪೇನಿದೆ ಎಂದು ಮರುಪ್ರಶ್ನಿಸಿದ ಪರಮೇಶ್ವರ್, ನಾವೆಲ್ಲಾ ಜೈ ಶ್ರೀರಾಮ್ ಎಂದು ಹೇಳುತ್ತೇವೆ. ನಾವೆಲ್ಲರೂ ಶ್ರೀರಾಮನ ಭಕ್ತರು. ರಾಮನ ಆದರ್ಶಗಳನ್ನು ಪಾಲಿಸಬೇಕು ಎನ್ನುತ್ತೇವೆ. ಒಂದು ವೇಳೆ ಜೈ ಶ್ರೀರಾಮ್ ಎನ್ನದಿದ್ದರೆ ಕಾಂಗ್ರೆಸ್ನವರು ಶ್ರೀರಾಮನನ್ನು ಜಪಿಸುವುದಿಲ್ಲ ಎನ್ನುತ್ತಾರೆ. ಜೈ ಶ್ರೀರಾಮ್ ಎಂದರೆ ಕಾಂಗ್ರೆಸ್ನವರು ರಾಮನ ಹೆಸರು ಹೇಳುತ್ತಾರೆ ಎಂದು ಅದಕ್ಕೂ ಮಾತನಾಡುತ್ತಾರೆ. ಇದರಲ್ಲಿ ಯಾವ ನಿಲುವು ಸರಿ ಎಂದು ಪ್ರಶ್ನಿಸಿದ ಅವರು, ನಮಗೆ ದಶರಥ ರಾಮ ಬೇಕು. ಮೋದಿ ರಾಮ ಬೇಡ ಎಂದರು.
|
9 |
+
ಕಾಂಗ್ರೆಸ್ನ ನಾಯಕ ರಾಹುಲ್ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ. ಈ ಮೊದಲು ರಾಹುಲ್ಗಾಂಧಿ 3,600 ಕಿ.ಮೀ. ಶಾಂತಿಯುತ ಪಾದಯಾತ್ರೆ ಮಾಡಿದ್ದರು. ಅದರಲ್ಲೂ ವಿರೋಧ ಪಕ್ಷದ ಆಡಳಿತ ಇರುವ ರಾಜ್ಯದಲ್ಲೇ ಪಾದಯಾತ್ರೆ ನಡೆದಿದ್ದರೂ ಎಲ್ಲಿಯೂ ಅಡ್ಡಿಯಾಗಿರಲಿಲ್ಲ. ಈಗ 6,712 ಕಿ.ಮೀ. ಯಾತ್ರೆಗೆ ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಅಡ್ಡಿಪಡಿಸಲಾಗಿದೆ.
|
10 |
+
ಕಾಂಗ್ರೆಸ್ನಲ್ಲಿದ್ದು, ಬಿಜೆಪಿಗೆ ಹೋಗಿ ಮುಖ್ಯಮಂತ್ರಿಯಾಗಿರುವ ಹೀಮಂತ್ ಬಿಶ್ವಾಸ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯವರಿಗೆ ರಾಹುಲ್ಗಾಂಧಿಯವರ ಯಾತ್ರೆ ನೋಡಿ ಭಯ ಶುರುವಾಗಿದೆ ಎನಿಸುತ್ತದೆ ಎಂದರು.
|
eesanje/url_46_255_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಾವು ದಶರಥ ರಾಮನನ್ನು ಪ್ರೀತಿಸುತ್ತೇವೆ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.23- ಅಯೋಧ್ಯೆಯ ಶ್ರೀರಾಮಮಂದಿರ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಾರೆ. ಅದಕ್ಕೆ ನಮ್ಮ ವಿರೋಧ ಇದ್ದೇ ಇರುತ್ತದೆ. ನಾವು ದಶರಥ ರಾಮನನ್ನು ಪ್ರೀತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ತಿಂಗಳಿನಲ್ಲಿ 3 ಕೋಟಿ ಜನರನ್ನು ಅಯೋಧ್ಯೆಗೆ ಕರೆದುಕೊಂಡು ಹೋಗುವ ಬಿಜೆಪಿಯ ಯೋಜನೆ ಕುರಿತಂತೆ ಪ್ರತಿಕ್ರಿಯಿಸಿದರು.
|
3 |
+
ರಾಜ್ಯದ ಹಳ್ಳಿಹಳ್ಳಿಯಲ್ಲಿರುವ ದೇವಸ್ಥಾನಗಳು ರಾಮಮಂದಿರಗಳಲ್ಲವೇ? ಅಲ್ಲಿರುವ ಮೂರ್ತಿ ಶ್ರೀರಾಮನದಲ್ಲವೇ? ಸೀತೆ, ಲಕ್ಷ್ಮಣ, ಆಂಜನೇಯ ಅವರ ಮೂರ್ತಿಗಳು ಪೂಜ್ಯನೀಯವಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ವಿರೋಧಿಸುತ್ತೇವೆ. ನಾವು ಮಹಾತ್ಮಗಾಂಧೀಜಿ ಹೇಳಿದ ರಾಮನನ್ನು, ರಾಮಾಯಣದ ರಾಮನನ್ನು ದಶರಥ ಪುತ್ರ ಶ್ರೀರಾಮಚಂದ್ರನನ್ನು ಪೂಜಿಸುತ್ತೇವೆ, ಬಿಜೆಪಿಯ ರಾಮನನ್ನಲ್ಲ ಎಂದು ಹೇಳಿದರು.
|
4 |
+
ನಿಗಮಮಂಡಳಿಯ ನೇಮಕಾತಿ ಪಟ್ಟಿಗೆ ರಾಜ್ಯದ ಮಟ್ಟಿಗೆ ಅಂಗೀಕಾರ ನೀಡಲಾಗಿದೆ. ಈಗಾಗಲೇ ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಚರ್ಚೆ ಮಾಡಿ ಅನುಮೋದನೆ ನೀಡಿದ್ದೇವೆ. ನಮ್ಮ ಪಾತ್ರ ಮುಗಿದಿದೆ. ಶಾಸಕರ ಹೆಸರಿನ ಪಟ್ಟಿಗೆ ಅನುಮೋದನೆ ದೊರೆತಿದೆ. ಕಾರ್ಯಕರ್ತರ ಹೆಸರಿನ ಪಟ್ಟಿಯ ಕುರಿತಂತೆಯೂ ನಾವಿಬ್ಬರೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲರೊಂದಿಗೆ ಚರ್ಚಿಸಿ ಸಹಮತ ನೀಡಿದ್ದೇವೆ. ಆ ಪಟ್ಟಿಯನ್ನು ಸುರ್ಜೆವಾಲ ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ರಿಂದ ಸಹಿಯಾಗಿ ಬರಬೇಕಿದೆ ಎಂದರು.
|
5 |
+
ನಿಗಮಮಂಡಳಿ ನೇಮಕಾತಿಯಲ್ಲಿ ತಮ್ಮ ಸಲಹೆ ಪಡೆದುಕೊಂಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ರವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಯವರು, ಎಲ್ಲರ ಸಲಹೆ ಪಡೆಯುವುದು ಕಷ್ಟವಾಗುತ್ತದೆ. ನಾನು ಅವರೊಂದಿಗೆ ಈ ಬಗ್ಗೆಯ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ಗಾಂಯವರ ಯಾತ್ರೆಗೆ ಅಡ್ಡಿಪಡಿಸುವ ಮೂಲಕ ಬಿಜೆಪಿಯವರು ವ್ಯಕ್ತಿಸ್ವಾತಂತ್ರ್ಯವನ್ನು ಕಸಿಯುವ ಪ್ರಯತ್ನ ನಡೆಸಿದ್ದಾರೆ ಎಂದರು.
|
6 |
+
ಅಸ್ಸಾಂನಲ್ಲಿ ಪಾದಯಾತ್ರೆಗೆ ಅಡ್ಡ ಹಾಕಲಾಗಿದೆ. ರಾಹುಲ್ಗಾಂಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ಪುಂಡರು ಇದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಿದೆ ಎಂದು ಹೇಳಿದರು.
|
eesanje/url_46_255_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾದ ಕಾಂಗ್ರೆಸ್
|
2 |
+
ಬೆಂಗಳೂರು,ಜ.23- ಸಮಾಜ ವಿಭಜನೆಯ ಸೈದ್ಧಾಂತಿಕ ಸಂಘರ್ಷಕ್ಕೆ ಗಾಂಧಿತತ್ವದ ಮೂಲಕ ತಿರುಗೇಟು ನೀಡಲು ಮುಂದಾಗಿರುವ ರಾಜ್ಯಸರ್ಕಾರ ಪ್ರತಿಯೊಂದು ಶಾಲಾ ಕಾಲೇಜಿನಲ್ಲಿ 21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳ ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆ ನಡೆಸಲು ಮುಂದಾಗಿದೆ.
|
3 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ 6ನೇ ತರಗತಿ ನಂತರ ಪ್ರತಿ ಶಾಲೆ ಮತ್ತು ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೂ ಸೂಕ್ತ ಬಹುಮಾನ ನೀಡಬೇಕು. ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ.
|
4 |
+
ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳವರೆಗೂ ಪ್ರಬಂಧ ಸ್ಪರ್ಧೆ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವ ಮಕ್ಕಳನ್ನು ಹೊರತುಪಡಿಸಿ ಉಳಿದ ಎಲ್ಲರೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.
|
5 |
+
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಹತ್ಯೆಯಾಗಿ ಏಳೂವರೆ ದಶಕಗಳು ಮುಗಿದಿವೆ. ಗಾಂಧೀಜಿಯವರು ತಮ್ಮ ಜೀವಿತಾವಧಿಯವರೆಗೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ದೇಶದ ವೈವಿಧ್ಯತೆ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಸಾರಿದರು. ಇಂತಹ ಮಹಾನ್ ವ್ಯಕ್ತಿಯನ್ನು ಕೆಲವು ಧುರೀಣರು ಪಿತೂರಿ ಹತ್ಯೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
6 |
+
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್
|
7 |
+
ಗಾಂಧೀಜಿಯವರ ಹತ್ಯೆಯ ನಂತರ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಇತ್ತೀಚೆಗೆ ದ್ವೇಷ, ಹಿಂಸೆಯನ್ನು ಪ್ರತಿಪಾದಿಸುವ ವಿಕೇಂದ್ರೀಕರಣವನ್ನು ಗಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ, ದೀನ ದಲಿತ ಮಹಿಳೆ, ಆದಿವಾಸಿ, ರೈತ, ಕಾರ್ಮಿಕ ಹಾಗೂ ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗಿವೆ ಎಂದು ಆರೋಪಿಸಿದ್ದಾರೆ.
|
8 |
+
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜಿಯವರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲೂ ಭಾಗವಹಿಸಿದ ಶಕ್ತಿಗಳು ಪ್ರವರ್ಗಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ. ಜಾ���ತಿಕ ಪರಿಸರದ ಬಿಕ್ಕಟ್ಟುಗಳು, ಕೃತಕ ಬುದ್ಧಿಮತ್ತೆ, ಹಿಂಸಾ ವಿನೋದ ಮುಂತಾದವುಗಳಿಂದಾಗಿ ಮನುಷ್ಯರು ಈ ಭೂಮಿಯ ಮೇಲಿಂದಲೇ ಅಳಿಸಿಹೋಗುವ ದುಸ್ಥಿತಿಗೆ ತಲುಪಿಯಾಗಿದೆ ಎಂದು ಸ್ಟೀಫನ್ ಹಾಕಿಂಗ್ ಸೇರಿದಂತೆ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
|
9 |
+
ದೊಡ್ಡ ಭಾಷೆಗಳು ಸಣ್ಣ ಭಾಷೆಗಳನ್ನು ನುಂಗಿಹಾಕುತ್ತಿವೆ. ಯಾವುದೇ ಸಮಾಜ ಅಥವಾ ಸಮುದಾಯದಲ್ಲಿ ತಮ್ಮ ಭಾಷೆಗಳನ್ನು ಕಳೆದುಕೊಳ್ಳುವುದೆಂದರೆ ಅಸ್ತಿತ್ವವನ್ನೇ ಕಳೆದುಕೊಂಡಂತೆ ಎಂದು ಸಾಬೀತಾಗಿದೆ. ಪ್ರಸ್ತುತದ ಬಹುತೇಕ ಸಮಸ್ಯೆಗಳಿಗೆ ಗಾಂೀಜಿಯವರ ವಿಚಾರಗಳಲ್ಲಿ ಪರಿಹಾರ ಇರುವುದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆಗಳನ್ನು ಅಳವಡಿಕೆ ಮಾಡಿಕೊಳ್ಳಲು ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಸಲಹೆ ನೀಡಲಾಗಿದೆ.
|
eesanje/url_46_255_8.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಿಂದ ಅಯೋಧ್ಯೆಗೆ ಆಸ್ತಾ ಸ್ಪೆಷಲ್ ಎಕ್ಸ್ಪ್ರೆಸ್ ರೈಲು ಸಂಚಾರ
|
2 |
+
ಬೆಂಗಳೂರು,ಜ.23- ಕರ್ನಾಟಕದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ವಿಭಾಗವು ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ಆಸ್ತಾ ಸ್ಪೆಷಲ್ ಎಕ್ಸ್ಪ್ರೆಸ್ ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿದೆ. ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಮಂಗಳವಾರದಿಂದ ಸಾರ್ವಜನಿಕರೂ ಬಾಲ ರಾಮನ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ, ವಿವಿಧ ರಾಜ್ಯಗಳಿಂದ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.
|
3 |
+
ಎರಡು ರೈಲುಗಳು ಮೈಸೂರಿನಿಂದ (ಎಸ್ಎಂವಿಟಿ ಬೆಂಗಳೂರು ಮೂಲಕ), ಮತ್ತು ಎಸ್ಎಂವಿಟಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ (ಧಾರವಾಡ ಮತ್ತು ಹುಬ್ಬಳ್ಳಿ ಮೂಲಕ) ಮತ್ತು ವಾಸ್ಕೋಡಗಾಮಾ (ರತ್ನಗಿರಿ ಮತ್ತು ಪನ್ವೇಲ್) ಮೂಲಕ ತಲಾ ಒಂದು ರೈಲು ಅಯೋಧ್ಯೆಗೆ ಸಂಚರಿಸಲಿದೆ. ಪ್ರಯಾಣಿಕರು ಇಂಡಿಯನ್ ರೈಲ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾಪೆರ್ರೇಷನ್ (ಐಆರ್ಸಿಟಿಸಿ ಅಪ್ಲಿಕೇಶನ್ ಅಥವಾ ವೆಬ್ಸೈಟ್) ಮೂಲಕ ಟಿಕೆಟ್ಗಳನ್ನು ಕಾಯ್ದಿರಿಸಬೇಕು. ಕೌಂಟರ್ನಲ್ಲಿ ಯಾವುದೇ ಟಿಕೆಟ್ಗಳನ್ನು ನೀಡಲಾಗುವುದಿಲ್ಲ ಎಂದು ನೈಋತ್ಯ ರೈಲ್ವೆ ಈಗಾಗಲೇ ತಿಳಿಸಿದೆ.
|
4 |
+
ಈ ರೈಲುಗಳು ಸೀಮಿತ ಟ್ರಿಪ್ಗಳನ್ನು ಹೊಂದಿದ್ದರೂ, ರೈಲ್ವೆ ಮಂಡಳಿಯು ಬೇಡಿಕೆಯ ಆಧಾರದ ಮೇಲೆ ಅವುಗಳನ್ನು ವಿಸ್ತರಿಸಲು ನಿರ್ಧರಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಕಿಂಗ್ ಮತ್ತು ದರ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ರೈಲ್ವೆ ತಿಳಿಸಿದೆ.
|
5 |
+
ರೈಲು ಸಂಖ್ಯೆ 06203 :ಇದು ತುಮಕೂರನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಬುಧವಾರ (ಫೆಬ್ರವರಿ 7 ಮತ್ತು 21) ತುಮಕೂರಿನಿಂದ ಮತ್ತು ಫೆಬ್ರವರಿ 10 ಮತ್ತು 24 ರಂದು ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,726 ಕಿಮೀ ಏಕಮುಖ ಸಂಚಾರ ಇದರದ್ದಾಗಿರಲಿದೆ.
|
6 |
+
ರೈಲು ಸಂಖ್ಯೆ 06204: ಇದು ಭಾನುವಾರ (ಫೆಬ್ರವರಿ 11 ಮತ್ತು 25) ಚಿತ್ರದುರ್ಗದಿಂದ ಮತ್ತು ಬುಧವಾರದಂದು (ಫೆಬ್ರವರಿ 14 ಮತ್ತು 28) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,483 ಕಿಮೀ ಏಕಮುಖ ಸಂಚಾರ ಒಳಗೊಂಡಿರಲಿದೆ.
|
7 |
+
ರೈಲು ಸಂಖ್ಯೆ 06205 :ಇದು ವಾಸ್ಕೋಡಗಾಮಾವನ್ನು ದರ್ಶನ್ ನಗರದೊಂದಿಗೆ (ಅಯೋಧ್ಯೆಯ ಸಮೀಪವಿರುವ ರೈಲು ನಿಲ್ದಾಣ) ಸಂಪರ್ಕಿಸುತ್ತದೆ. ರೈಲು ಸೋಮವಾರ (ಫೆಬ್ರವರಿ 12 ಮತ್ತು 26) ವಾಸ್ಕೋಡಗಾಮಾದಿಂದ ಮತ್ತು ಶುಕ್ರವಾರ (ಫೆಬ್ರವರಿ 16 ಮತ್ತು ಮಾರ್ಚ್ 1) ದರ್ಶನ್ ನಗರದಿಂದ ಹೊರಡಲಿದೆ. ಇದು ಮಜೋರ್ಡಾ, ಮಡಗಾಂವ್, ಕರ್ಮಾಲಿ, ರತ್ನಗಿರಿ, ಪನ್ವೇಲ್, ವಾಪಿ, ಕೋಟಾ, ತುಂಡ್ಲಾ, ಪ್ರಯ��ಗ್ರಾಜ್ ಮತ್ತು ಮಿರ್ಜಾಪುರ ಮೂಲಕ ಹಾದುಹೋಗುತ್ತದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2,791 ಕಿ.ಮೀ. ಏಕಮುಖ ಸಂಚಾರ ಒಳಗೊಂಡಿರಲಿದೆ.
|
8 |
+
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್
|
9 |
+
ರೈಲು ಸಂಖ್ಯೆ 06206: ಇದು ಮೈಸೂರನ್ನು ಅಯೋಧ್ಯೆಯೊಂದಿಗೆ ಸಂಪರ್ಕಿಸುತ್ತದೆ ಮತ್ತು ತಲಾ ಒಂದು ಪ್ರವಾಸವನ್ನು ಮಾಡಲಿದೆ. ಇದು ಶನಿವಾರ (ಫೆಬ್ರವರಿ 17) ಮೈಸೂರಿನಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಕೆಎಸ್ಆರ್ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಬೀರೂರು, ಚಿತ್ರದುರ್ಗ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಬಿಜಾಪುರ, ಕಲಬುರಗಿ, ವಾಡಿ, ಬಲ್ಹರ್ಷಾ, ನಾಗಪುರ, ಜಬಲ್ಪುರ ಮತ್ತು ಪ್ರಯಾಗರಾಜ್ ಮೂಲಕ ಹಾದು ಹೋಗಲಿದೆ. ಇದು 22 ಕೋಚ್ಗಳನ್ನು ಹೊಂದಿದ್ದು, 3,004 ಕಿ.ಮೀ. ಏಕಮುಖ ಸಂಚಾರ ಒಳಗೊಂಡಿರಲಿದೆ.
|
10 |
+
ರೈಲು ಸಂಖ್ಯೆ 06207 :ಇದು ಶನಿವಾರ (ಫೆಬ್ರವರಿ 17) ಬೆಳಗಾವಿಯಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಧಾರವಾಡ, ಹುಬ್ಬಳ್ಳಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಸಿಕಂದರಾಬಾದ್, ಬಲ್ಹರ್ಷಾ ಮತ್ತು ಪ್ರಯಾಗರಾಜ್ ಮೂಲಕ ಚಲಿಸುತ್ತದೆ. ಇದು 22 ಕೋಚ್ಗಳನ್ನು ಹೊಂದಿದ್ದು, 2462 ಕಿ.ಮೀ ಏಕಮುಖ ಸಂಚಾರ ಒಳಗೊಂಡಿರಲಿದೆ.
|
eesanje/url_46_255_9.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆ ಅಂತಿಮ ಮತದಾರರ ಪಟ್ಟಿ ಪ್ರಕಟ
|
2 |
+
ಬೆಂಗಳೂರು, ಜ.22-ಮುಂಬರುವ ಲೋಕಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಗಳ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟು 5,37,85,815 ಸಾಮಾನ್ಯ ಮತದಾರರಿದ್ದಾರೆ. ಈ ಪೈಕಿ 2,69,33,750 ಪುರುಷ 2,68,47,145 ಮಹಿಳಾ ಮತದಾರರು ಇದ್ದು, 4,920 ಇತರೆ ಮತದಾರರಿದ್ದಾರೆ.
|
3 |
+
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಕರಡು ಮತದಾರರ ಪಟ್ಟಿಗೆ ಹೋಲಿಸಿದ್ದಲ್ಲಿ 4,08,653 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಾಗಿದ್ದಾರೆ. ಇದರಲ್ಲಿ 2,77,717 ಮಹಿಳಾ ಮತದಾರರು ಗಮನಾರ್ಹ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. 13,912 ಪುರುಷ ಹಾಗೂ 24 ಇತರೆ ಮತದಾರರು ಹೆಚ್ಚಳವಾಗಿದ್ದಾರೆ ಎಂದರು.
|
4 |
+
ರಾಜ್ಯದ 224 ವಿಧಾನಸಭಾ ಕ್ಷೇತ್ರದ ಪೈಕಿ ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರವೂ 7,17,201 ಮತದಾರರನ್ನು ಹೊಂದಿದ್ದು, ಅತಿ ಹೆಚ್ಚು ಮತದಾರರನ್ನು ಹೊಂದಿದ ಕ್ಷೇತ್ರವಾಗಿದೆ. ಶೃಂಗೇರಿ ಕ್ಷೇತ್ರವೂ 167556 ಮತದಾರರನ್ನು ಹೊಂದಿದ್ದು, ರಾಜ್ಯದಲ್ಲಿಯೇ ಅತಿ ಕಡಿಮೆ ಮತದಾರರನ್ನು ಹೊಂದಿದ ಕ್ಷೇತ್ರವಾಗಿದೆ ಎಂದು ಹೇಳಿದರು.
|
5 |
+
2024ರ ಜನವರಿ 1ಕ್ಕೆ ಅರ್ಹತೆ ಹೊಂದಿರುವ ಇದುವರೆಗೆ ನೋಂದಣಿಯಾಗದೆ ಇರುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಮತದಾರರ ಸೇವಾ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹತಾ ದಿನಾಂಕ 2024ರ ಏಪ್ರಿಲ್ 1, ಜುಲೈ.1 ಹಾಗೂ ಅಕ್ಟೋಬರ್ 1ರಂತೆ ಅರ್ಹತೆ ಹೊಂದುವ ಹೊಸ ಮತದಾರರು ಮುಂಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.
|
6 |
+
ತೀವ್ರ ಚಳಿ ಹಿನ್ನೆಲೆಯಲ್ಲಿ ರಾಮೋತ್ಸವಕ್ಕೆ ಲಾಲ್ ಕೃಷ್ಣ ಅಡ್ವಾಣಿ ಗೈರು
|
7 |
+
ಮತದಾರರ ಗುರುತಿನ ಚೀಟಿ ಹಂಚಿಕೆಯನ್ನು ಶೇ.100ರಷ್ಟು ಹಂಚಲಾಗಿದೆ ಹಾಗೂ ಭಾವಚಿತ್ರ ಅಳವಡಿಸಲಾಗಿದೆ . ಗುರುತಿನ ಚೀಟಿಗಳನ್ನು ತ್ವರಿತ ಅಂಚೆ ಸೇವೆ ಮೂಲಕ ಮತದಾರರ ವಿಳಾಸಕ್ಕೆ ತಲುಪಿಸಲಾಗುತ್ತ್ತಿದೆ. ಕಳೆದ ನವೆಂಬರ್ ಅಂತ್ಯಕ್ಕೆ 17,47,518 ಗುರುತಿನ ಚೀಟಿಗಳನ್ನು ಮತದಾರರಿಗೆ ತಲುಪಿಸಲಾಗಿದೆ. ಇನ್ನೂ 10,76,506 ಗುರುತಿನ ಚೀಟಿ ಮುದ್ರಿಸಿದ್ದು, ಮತದಾರರಿಗೆ ತಲುಪಿಸಲಾಗುವುದೆಂದು ತಿಳಿಸಿದರು.
|
8 |
+
ಅಂತಿಮ ಮತದಾರರ ಪಟ್ಟಿಯಲ್ಲಿ ಸೇವಾ ಮತದಾರರ ಸಂಖ್ಯೆ ಇಳಿಕೆಯಾಗಿದೆ. ಕರಡು ಪಟ್ಟಿಯಲ್ಲಿ 47,172 ಇದ್ದ ಸೇವಾ ಮತದಾರರ ಸಂಖ್ಯೆ ಅಂತಿಮ ಪಟ್ಟಿಯಲ್ಲಿ 46,501ಕ್ಕೆ ಇಳಿಕೆಯಾಗಿದೆ. 18ರಿಂದ 19 ವರ್ಷದ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಅಂತಿಮ ಪಟ್ಟಿಯಲ್ಲಿ 10,34,018ರಷ್ಟು ಯುವ ಮತದಾರರಿದ್ದಾರೆ. 3,88,527ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಸಾಗರೋತ್ತರ ಮತದಾರರ ಸಂಖ್ಯೆ 3,164ರಷ್ಟಿದೆ ಎಂದು ವಿವರಿಸಿದರು.
|
9 |
+
80 ವರ್ಷ ಮೇಲ್ಪಟ್ಟ ಹಿರಿಯ ಮತದಾರರ ಸಂಖ್ಯೆ 12,71,862 ಆಗಿದ್ದು, 100 ವರ್��� ಮೇಲ್ಪಟ್ಟ ಮತದಾರರ ಸಂಖ್ಯೆ 17,937ರಷ್ಟಿದ್ದಾರೆ. ವಿಕಲ ಚೇತನ ಮತದಾರ ಸಂಖ್ಯೆ 562890 ರಷ್ಟಿದೆ. 58834 ಮತಗಟ್ಟೆಗಳಿದ್ದು, 845 ಮತಗಟ್ಟೆಗಳನ್ನು ಸೇರ್ಪೆಡೆಗೊಳಿಸಿದ್ದು, 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ.
|
10 |
+
ಕಳೆದ 2019ಕ್ಕೆ ಹೋಲಿಸಿದರೆ ಈ ಬಾರಿ 552 ಮತಗಟ್ಟೆಗಳು ಹೆಚ್ಚಳವಾಗಿದೆ. ನಿಯಮಾನುಸಾರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮಾರ್ಪಾಡು ಮಾಡಲು ನಿಗಧಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ. ಈ ರೀತಿ 35,02,328 ಮತದರರು ಸೇರ್ಪಡೆಯಾಗಿದ್ದಾರೆ. 11,14,257 ಹೆಸರುಗಳನ್ನು ತೆಗೆದು ಹಾಕಲಾಗಿದೆ ಮತ್ತು 13,43,123 ಮತದಾರರ ವಿವರಗಳನ್ನು ಮಾರ್ಪಾಡು ಮಾಡಲಾಗಿದೆಯೆಂದು ಮಾಹಿತಿ ನೀಡಿದರು.
|
11 |
+
ಅಂತಿಮ ಮತದಾರರ ಪಟ್ಟಿಯಲ್ಲಿ ಸಾಮಾನ್ಯ ಮತದಾರರ ಲಿಂಗಾನುಪಾತವು 991ರಿಂದ 997 ಹೆಚ್ಚಳವಾಗಿದೆ. ಯುವ ಮತದಾರರ ಲಿಂಗಾನುಪಾತವು 818 ರಿಂದ 856ಕ್ಕೆ ಹೆಚ್ಚಳವಾಗಿದೆ ಎಂದು ಅವರು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾ„ಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್ ಉಪಸ್ಥಿತರಿದ್ದರು.
|
eesanje/url_46_256_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿಗಮ ಮಂಡಳಿಗಳ ನೇಮಕಾತಿ : ಸುರ್ಜೆವಾಲ ಮಹತ್ವದ ಸಭೆ
|
2 |
+
ಬೆಂಗಳೂರು,ಜ.21- ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಶಾಸಕರ ಅಧ್ಯಕ್ಷತೆ ಪಟ್ಟಿಯನ್ನು ಅಖೈರುಗೊಳಿಸಿದ್ದಾರೆ.
|
3 |
+
ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯ ಅಂತಿಮ ಸ್ಪರ್ಶಕ್ಕಾಗಿ ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಕೆಲವು ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿದರು. ಸುಮಾರು 2 ತಿಂಗಳಿನಿಂದಲೂ ನಿಗಮ ಮಂಡಳಿಗಳ ನೇಮಕಾತಿ ಇಂದು, ನಾಳೆ ಎನ್ನುತ್ತಲೇ ಮುಂದೂಡಿಕೆಯಾಗುತ್ತಿದೆ. ಸಂಕ್ರಾಂತಿ ಹಬ್ಬದ ಬಳಿಕ ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಈ ಕ್ಷಣಕ್ಕೆ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಘೋಷಿಸಿದ್ದರು.
|
4 |
+
ಆದರೆ ಮೂರ್ನಾಲ್ಕು ದಿನ ಕಳೆದರೂ ನೇಮಕಾತಿ ಪಟ್ಟಿ ಹೊರಬಂದಿಲ್ಲ. ಇದು ಕಾರ್ಯಕರ್ತರಲ್ಲಿ ಅಸಮಾಧಾನವನ್ನು ಹೆಚ್ಚಿಸಿದೆ. 34 ಮಂದಿ ಶಾಸಕರು ಹಾಗೂ 39 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಅದರ ಬಳಿಕವೂ ಮತ್ತಷ್ಟು ಹೆಸರುಗಳ ಸೇರ್ಪಡೆಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
|
5 |
+
ರಾಮೋತ್ಸವ ಶುಭ ಸಂದರ್ಭದಲ್ಲಿ “ಜಾನಕಿ ರಾಮ” ಆಲ್ಬಂ ಸಾಂಗ್ ಬಿಡುಗಡೆ
|
6 |
+
ಇಂದಿನ ಸಭೆಯಲ್ಲಿ 37 ಶಾಸಕರ ಹಾಗೂ 39 ಕಾರ್ಯಕರ್ತರ ನಿಗಮ ಮಂಡಳಿಯ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿದೆ. ಶಾಸಕರಿಗೆ ಯಾವ ಯಾವ ನಿಗಮಗಳನ್ನು ಹಂಚಿಕೆ ಮಾಡಬೇಕೆಂದು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ನಿಗಮಮಂಡಳಿಗಳಿಗೆ ಕಾರ್ಯಕರ್ತರು ಹಾಗೂ ಮುಖಂಡರನ್ನು ನೇಮಿಸುವ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆದರೆ ಯಾರಿಗೆ, ಯಾವ ನಿಗಮ ಎಂದು ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಇಂದಿನ ಸಭೆಯಲ್ಲಿ ಮತ್ತಷ್ಟು ಚರ್ಚೆಗಳು ನಡೆದಿವೆ.
|
7 |
+
ಶಾಸಕರ ಆಯ್ಕೆ ಪಟ್ಟಿ ಮತ್ತು ನಿಗಮಗಳ ನಿಗ ಪೂರ್ಣಗೊಂಡಿದೆ. ಅದನ್ನು ಮೊದಲ ಹಂತದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. 2ನೇ ಹಂತದಲ್ಲಿ ಕಾರ್ಯಕರ್ತರಿಗೆ ನಿಗಮಗಳನ್ನು ಹಂಚಿಕೆ ಮಾಡಿ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
8 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಿಗೆ ಅವಕಾಶ ನೀಡಬೇಕು ಎಂಬ ನಿಲುವು ಹೊಂದಿದ್ದಾರೆ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕಾಗಿ ದುಡಿಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬುದು ಡಿ.ಕೆ.ಶಿವಕುಮಾರ್ರ ಪ್ರತಿಪಾದನೆಯಾಗಿದೆ. ಹೀಗಾಗಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು.
|
9 |
+
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇ���ದು ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಸಲಾಗಿದೆ. 2 ಕ್ಕಿಂತ ಹೆಚ್ಚು ಬಾರಿ ಶಾಸಕರಾಗಿರುವ ಹಿರಿಯರಿಗೆ ನಿಗಮಮಂಡಳಿಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಲು ಚರ್ಚೆ ನಡೆಸಲಾಗುತ್ತಿದೆ. ನಿರೀಕ್ಷೆಯಂತೆ ಎಲ್ಲವೂ ಹೊಂದಾಣಿಕೆಯಾದರೆ ಇಂದು ಅಥವಾ ನಾಳೆಯೊಳಗೆ ನಿಗಮ ಮಂಡಳಿಗಳ ಪಟ್ಟಿ ಬಹಿರಂಗಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
|
eesanje/url_46_256_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು
|
2 |
+
ಬೆಂಗಳೂರು,ಜ.21- ಭಕ್ತಿ, ಗೌರವ, ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರುಗಳಿಗೆ ತಿರುಗೇಟು ನೀಡಿದ್ದಾರೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
|
3 |
+
ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮನಿದ್ದಾನೆ. ನಾವು ಬಿಜೆಪಿಯವರಿಂದ ಹೇಳಿಸಿಕೊಳ್ಳಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಿ ಎಂದು ಯಾರೂ ನಮಗೆ ಕೇಳಿರಲಿಲ್ಲ. ನಾವಾಗಿಯೇ ಪೂಜೆಗೆ ಆದೇಶ ಮಾಡಿದ್ದೇವೆ. ಕೇಳುವ, ಹೇಳುವ ಅವಶ್ಯಕತೆ ಕೂಡ ಇಲ್ಲ. ಯಾವ ರೀತಿಯ ಪೂಜೆ, ಆಚರಣೆ, ಪುರಸ್ಕಾರಗಳನ್ನು ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು.
|
4 |
+
ನಾಳೆ ರಜೆ ಘೋಷಣೆ ಬಿಜೆಪಿ ನಾಯಕರು ಒತ್ತಾಯ
|
5 |
+
ನಮ್ಮ ನಂಬಿಕೆ ಆಧಾರದ ಮೇಲೆ ನಾವು ಕೆಲಸ ಮಾಡುತ್ತೇವೆ. ಪ್ರಾರ್ಥನೆಗಳಿಂದ ಫಲ ದೊರೆಯುತ್ತದೆ ಎಂಬ ವಿಶ್ವಾಸವಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಹೇಳುತ್ತಿದ್ದೇವೆ. ಬಿಜೆಪಿಯವರು ನಮ್ಮ ಮೇಲೆ ಒತ್ತಡ ಹೇರುವ ಅಗತ್ಯವಿಲ್ಲ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ಹೇಳಿದರು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಇರಬಾರದು. ಭಕ್ತಿ, ಧರ್ಮ, ಗೌರವಗಳು ಪ್ರಚಾರದ ಸರಕುಗಳಾಗಬಾರದು ಎಂದರು.
|
eesanje/url_46_256_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಾಳೆ ರಜೆ ಘೋಷಣೆ ಬಿಜೆಪಿ ನಾಯಕರು ಒತ್ತಾಯ
|
2 |
+
ಬೆಂಗಳೂರು,ಜ.21- ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ಬಾಲ ರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯಲಿದ್ದು, ರಾಜ್ಯ ಸರ್ಕಾರ ಸ್ವಯಂ ಪ್ರೇರಣೆಯಿದ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಯಾವುದೇ ಪೂರ್ವಪರ ಯೋಚಿಸದೆ ಸ್ವಪಕ್ಷೀಯರ ಮಾತು ಕೇಳದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಆಗ್ರಹಿಸಿದರು.
|
4 |
+
ರಾಮ ಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ಅವರು ವಿಚಲಿತರಾಗಿದ್ದಾರೆ. ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಯಿಂದ ಸಿದ್ದರಾಮಯ್ಯ ಅವರು ಭಯಗೊಂಡು ರಜೆ ನೀಡುತ್ತಿಲ್ಲವೇನೊ ಎಂದು ಅವರು ಪ್ರಶ್ನಿಸಿದರು. ರಾಜ್ಯಪಾಲರ ಒತ್ತಡದಿಂದ ಪೊಲೀಸರು ಹರಿಪ್ರಸಾದ್ ಅವರನ್ನು ವಿಚಾರಣೆ ಮಾಡಿದ್ದಾರೆಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸದಾನಂದಗೌಡ ಅವರು, ಸಂವಿಧಾನಬದ್ದ ಸ್ಥಾನಗಳ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ. ಅವರ ಪಕ್ಷದವರೇ ಹರಿಪ್ರಸಾದ್ ಹೇಳಿಕೆ ಸರಿಯಲ್ಲ ಎಂದಿದ್ದಾರೆ. ಒಂದು ವೇಳೆ ನಾಳೆ ಏನಾದರೂ ಗಲಾಟೆಯಾದರೆ ಸರ್ಕಾರ ಕಾರಣವೇ ಹೊರತು ಹರಿಪ್ರಸಾದ್ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿ ಗಮನಹರಿಸಬೇಕಿದೆ ಎಂದರು.
|
5 |
+
ಆರ್. ಅಶೋಕ್ ಮಾತನಾಡಿ, ದೇಶದ 15ಕ್ಕೂ ಹೆಚ್ಚು ರಾಜ್ಯಗಳು ನಾಳೆ ರಜೆ ಘೋಷಿಸಿವೆ. ಬಿಜೆಪಿಯವರು ಮಾತ್ರ ರಜೆ ಕೇಳುತ್ತಿದ್ದಾರೆ ಎಂದುಕೊಳ್ಳುವುದು ಬೇಡ. ಏಳು ಕೋಟಿ ಜನರೂ ಕೂಡ ಕೇಳುತ್ತಿದ್ದಾರೆ. ರಜೆ ನೀಡುವಂತೆ ಮುಖ್ಯಮಂತ್ರಿಗೆ ನಾನೇ ಪತ್ರ ಕೊಡುತ್ತೇನೆ ಎಂದರು. ರಾಮನ ಮೇಲೆ ಸಾಸಿವೆ ಕಾಳಿನಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಕ್ತಿ, ಪ್ರೀತಿ ಇದ್ದರೆ ರಜೆ ಕೊಡಲಿ. ಅದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಿದರೆ ಯಾರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.
|
6 |
+
‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿಯ ‘ಕೆಟಿಎಂ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್
|
7 |
+
ಗುಪ್ತಚರ ಇಲಾಖೆ ವಿಫಲವಾಗಿದೆ. ದೆಹಲಿ ನಾಯಕರು ರಜೆ ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಜೆ ಕೊಟ್ಟಿದೆ. ಆದರೂ ರಾಜ್ಯ ಸರ್ಕಾರ ರಜೆ ನೀಡದಿರುವುದು ಸರಿಯಲ್ಲ ಎಂದರು.ಗೋವಿಂದ ಕಾರಜೋಳ ಮಾತನಾಡಿ, ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ 140 ಕೋಟಿ ಜನರ ಅಪೇಕ್ಷೆಯಾಗಿತ್ತು. ಅದು ಈಗ ಸಾಕಾರಗೊಳ್ಳುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು,
|
8 |
+
ನಾಳಿನ ಕಾರ್ಯಕ್ರಮಕ್ಕೆ 150 ದೇಶಗಳಿಂದ ಗಣ್ಯರು ಬರುತ್ತಿದ್ದಾರೆ. ಇದು ದೇಶದ ಜನರಿಗೆ ಸಂತೋಷ ತಂದಿದೆ. ರಾಷ್ಟ್ರದ ಜನರು ದೀಪಾವಳಿ ರೀತಿಯಲ್ಲಿ ಹಬ್ಬ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
|
eesanje/url_46_256_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಪಿಎಸ್ಐ ಹಾಗೂ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಸಿಬಿ ತನಿಖೆ
|
2 |
+
ಬೆಂಗಳೂರು,ಜ.20- ಪಿಎಸ್ಐ ಹಾಗೂ ಸಿಟಿಐ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಬಗ್ಗೆ ಖಚಿತ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿರುವ ಅವರು, ಈ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿರಬಹುದೆಂಬ ಶಂಕೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
|
3 |
+
ಪರೀಕ್ಷೆಗೆ ಸಂಬಂಧಪಟ್ಟಂತೆ ಗುಪ್ತದಳದ ಸಬ್ ಇನ್ಸ್ಪೆಕ್ಟರ್ರೊಬ್ಬರು ಪ್ರಶ್ನೆಪತ್ರಿಕೆನೀಡುವುದಾಗಿ ಪರೀಕ್ಷಾರ್ಥಿಗಳಿಗೆ ಆಮಿಷವೊಡ್ಡುವ ಆಡಿಯೋ ವೈರಲ್ ಆಗಿತ್ತು. ಆಡಿಯೋ ಗಮನಿಸಿದ ಪರೀಕ್ಷಾರ್ಥಿಗಳು ಹಾಗೂ ಕೆಲವು ಪೋಷಕರು ನಿನ್ನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು.
|
4 |
+
ಆ ದೂರನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದಾರೆ.ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ಪಿಎಸ್ಐಯನ್ನು ವಶಕ್ಕೆ ಪಡೆದು ಆಡಿಯೋ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆಯೇ ಅಥವಾ ಯಾವುದಾರೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
|
5 |
+
ವಿಮಾನದಲ್ಲಿ ಯುವತಿಯರ ಸ್ನಾನದ ದೃಶ್ಯ ಸೆರೆ ಹಿಡಿಯುತ್ತಿದ್ದವನ ಬಂಧನ
|
6 |
+
ವೈರಲ್ ಆಗಿರುವ ಆಡಿಯೋದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಅಲ್ಲದೆ ಪ್ರಶ್ನೆಪತ್ರಿಕೆ ಖುದ್ದಾಗಿ ಕೊಡುವುದಾಗಿ ಹೇಳಿರುವುದು, ಪೋಸ್ಟಿಂಗ್ ಕೊಡಿಸುವುದಾಗಿಯೂ ಪಿಎಸ್ಐ ಆಮಿಷವೊಡ್ಡಿರುವುದು ಅಭ್ಯರ್ಥಿಗಳಲ್ಲಿ ಆತಂಕವುಂಟು ಮಾಡಿದೆ. ಇಂದು ಮತ್ತು ನಾಳೆ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ ಪೆಕ್ಟರ್ (ಸಿಟಿಐ) ಹುದ್ದೆಗೆ ಹಾಗೂ ಜ.23 ರಂದು ಪಿಎಸ್ಐ ಪರೀಕ್ಷೆ ನಡೆಯಲಿದೆ.
|
eesanje/url_46_256_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಬಿಜೆಪಿ – ಜೆಡಿಎಸ್ ಸಮಾಲೋಚನೆ
|
2 |
+
ಬೆಂಗಳೂರು,ಜ.21- ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಬಿಜೆಪಿ, ಜೆಡಿಎಸ್ ನಾಯಕರು ಇಂದು ಬೆಳಗ್ಗೆ ಮೊದಲ ಸುತ್ತಿನ ಸಭೆ ನಡೆಸಿ ಸಮಾಲೋಚನೆ ನಡೆಸಿದರು.
|
3 |
+
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಬೋಜೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ.ರಂಗನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಸಿದಂತೆ ಚರ್ಚೆ ನಡೆಸಿದರು.
|
4 |
+
ರಾಮೋತ್ಸವಕ್ಕೆ ರಜೆ ಘೋಷಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ
|
5 |
+
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪ್ರಥಮ ಹಂತದ ಸಭೆ ನಡೆಸಿದ್ದೇವೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ, ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಮೊದಲ ಹಂತದ ಸಭೆ ನಡೆಸಲಾಗಿದೆ. ಈ ಸಭೆಯ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್ಗೆ ಸಂದೇಶ ತಲುಪಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಿಂದಲೇ ಸಂದೇಶವನ್ನು ನೀಡಲಿದ್ದೇವೆ ಎಂದು ಹೇಳಿದರು.
|
6 |
+
ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸಲು ಉಭಯ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ ಎಂದ ಅವರು, ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ ಅದು ತೊಲಗಬೇಕು ಎಂದರು.
|
7 |
+
ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯುವ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಬೇಕೆಂಬುದು ಜನರ ಭಾವನೆ. ಹೀಗಾಗಿ ರಾಜ್ಯ ಸರ್ಕಾರ ರಜೆ ಘೋಷಿಸಬೇಕು. ಅನೇಕ ರಾಜ್ಯಗಳು ಈಗಾಗಲೇ ರಜೆ ನೀಡಿವೆ ಎಂದರು.
|
eesanje/url_46_256_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ದೇಶದೆಲ್ಲೆಡೆ ಎಲ್ಲೆಲ್ಲೂ ರಾಮನಾಮ ಜಪ
|
2 |
+
ಬೆಂಗಳೂರು,ಜ.21- ನಾಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಕೇಸರಿಮಯವಾಗಿದೆ. ಪ್ರಧಾನಿ ನರೇಂದ್ರಮೋದಿ ಯವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ, ದೀಪೋತ್ಸವ, ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
|
3 |
+
ಈಗಾಗಲೇ ನಗರದ ಬಹುತೇಕ ರಸ್ತೆ ಹಾಗೂ ವೃತ್ತಗಳಲ್ಲಿ ಫ್ಲೆಕ್ಸ್, ಬ್ಯಾನರ್ಗಳು, ತಳಿರು ತೋರಣ ಹಾಗೂ ಮನೆಗಳ ಮೇಲೆ ಶ್ರೀರಾಮನ ಭಾವಚಿತ್ರವುಳ್ಳ ಧ್ವಜವನ್ನು ಹಾರಿಸಲಾಗಿದೆ. ಮನೆ ಮನೆಗಳಲ್ಲೂ ಸಹ ದೀಪವನ್ನು ಬೆಳಗಿಸುವ ಮೂಲಕ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ನಗರದ ಜನತೆ ಸಜ್ಜಾಗಿದ್ದಾರೆ. ದೇವಾಲಯಗಳನ್ನು ಶುಚಿಗೊಳಿಸಿ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಪೂಜೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
|
4 |
+
ನಾಳೆ ಬೆಳಗ್ಗೆಯಿಂದಲೇ ಶ್ರೀರಾಮ ನಾಮ ಜಪ, ಗೋಪೂಜೆ, ಶ್ರೀರಾಮ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರಾಣಪ್ರತಿಷ್ಠಾಪನೆಯ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸಲು ರಾಜಾಜಿನಗರದ ಬ್ರಿಗೇಡ್ ಗೇಟ್ ಬಳಿಯ ಓರಾಯನ್ ಮಾಲ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.
|
5 |
+
ಇಂದು ಬೆಳಗ್ಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಯಲಹಂಕ ಹೆಬ್ಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದ ಸುತ್ತಮುತ್ತ ಕನ್ನಡ ಕಣ್ಮಣಿ ಭಕ್ತ ಮಂಡಳಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಮುರುಳಿ ಭಟ್ಟರ್, ಶ್ರೀಧರ್ ಭಟ್ಟರ್ ಮಾರ್ಗದರ್ಶನದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.ಚಾಮರಾಜಪೇಟೆಯ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದಲ್ಲಿ ಮಧ್ಯಾಹ್ನ 3 ಗಂಟೆಗೆ ಎಂ.ಇ.ಸತ್ಯನಾರಾಯಣ್ ಅವರು ಸಂಯೋಜಿಸಿ ನಿರ್ದೇಶಿಸಿರುವ ರಾಮಾಯಣ ನೃತ್ಯ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
|
6 |
+
ರಾಮೋತ್ಸವ ಶುಭ ಸಂದರ್ಭದಲ್ಲಿ “ಜಾನಕಿ ರಾಮ” ಆಲ್ಬಂ ಸಾಂಗ್ ಬಿಡುಗಡೆ
|
7 |
+
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಮಹಾಲಕ್ಷ್ಮಿ ಎಜುಕೇಷನಲ್ ಸಹಯೋಗದಲ್ಲಿ ಮಹಾಲಕ್ಷ್ಮಿ ಬಡಾವಣೆಯ ರಾಣಿ ಅಬ್ಬಕ್ಕ ಮೈದಾನದಲ್ಲಿ ಸೀತಾ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದೆ.ನಗರದೆಲ್ಲೆಡೆ ಶ್ರೀರಾಮನಾಮ ಜಪ ಪ್ರಾರಂಭವಾಗಿದ್ದು, ಎಲ್ಲಿ ನೋಡಿದರೂ ಕೇಸರಿ ಬಾವುಟಗಳು, ಫ್ಲೆಕ್ಸ್ಗಳು, ಬ್ಯಾನರ್ಗಳು, ಎಲ್ಇಡಿ ಸ್ಕ್ರೀನ್ಗಳು ಹಾಗೂ ದೀಪಾಲಂಕಾರಗಳು ರಾರಾಜಿಸುತ್ತಿವೆ.
|
8 |
+
ಇನ್ನು ಈ ಸುಂದರ ಕ್ಷಣವನ್ನು ಸಂಭ್ರಮಿಸಲು ಭಕ್ತ ಗಣ ಸಂಭ್ರಮದಿಂದ ಕಾಯುತ್ತಿದ್ದು, ದೇವಾಲಯಗಳಲ್ಲಿ ಪ್ರಸಾದ ವಿತರಣೆಗೂ ಸಹ ಸಕಲ ಸಿದ್ದತೆಗಳನ್ನು ಮಾಡಿಕೊಂಡಿವೆ. ಲಾಡು ವಿತರಣೆ ಕೂಡ ಹಮ್ಮಿಕೊಳ್ಳಲಾಗಿದೆ.ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಹನುಮನ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ಅದೇ ರೀತಿ ನಗರಾದ್ಯಂತ ಇರುವ ಎಲ್ಲಾ ಶ್ರೀರಾಮ, ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮಹವನ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
|
9 |
+
ಮಕ್ಕಳು ರಾಮ,ಲಕ್ಷ್ಮಣ, ಸೀತಾ ವೇಷಭೂಷಣಗಳನ್ನು ತೊಟ್ಟು ಗಮನ ಸೆಳೆಯುತ್ತಿದ್ದಾರೆ. ಬೇಧಭಾವವಿಲ್ಲದೆ ಎಲ್ಲರೂ ಸಹ ಒಟ್ಟಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಿದ್ದಾರೆ.
|
eesanje/url_46_256_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಭಾವನಾತ್ಮಕ ರಾಜಕಾರಣ ಬದಲಿಸಲು ಕಾಂಗ್ರೆಸ್ ಕಾರ್ಯತಂತ್ರ
|
2 |
+
ಬೆಂಗಳೂರು,ಜ.21- ಭಾವನಾತ್ಮಕ ರಾಜಕಾರಣದ ಅಲೆಯಲ್ಲಿರುವ ಮತದಾರರನ್ನು ಮಾರ್ಗ ಬದಲಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕಾಂಗ್ರೆಸ್ ವಲಯದ ಚಿಂತಕರ ಛಾವಡಿ ಹರಸಾಹಸ ನಡೆಸುತ್ತಿದೆ. ಶ್ರೀರಾಮಮಂದಿರದ ಹೆಸರಿನಲ್ಲಿ ಬಿಜೆಪಿ ಪ್ರತಿದಿನ ಅಬ್ಬರದ ಪ್ರಚಾರ, ಬಿರುಸಿನ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಾಂಗ್ರೆಸ್ ವಂಶಾವಳಿಯೇ ಹಿಂದೂ ವಿರೋಧಿ ಎಂಬಂತೆ ಬಿಂಬಿಸಿದೆ.
|
3 |
+
ಇದಕ್ಕೆ ಕಾಲಕಾಲಕ್ಕೆ ಸ್ಪಷ್ಟನೆ ನೀಡಿ ಜನಾಭಿಪ್ರಾಯವನ್ನು ಸಹಜ ಸ್ಥಿತಿಗೆ ತರಲು ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ. ನಾವು ಎಲ್ಲಾ ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂಬ ಸಿದ್ಧ ಹೇಳಿಕೆಯನ್ನು ಪದೇಪದೇ ಗಿಣಿಪಾಠ ಮಾಡುವ ಕಾಂಗ್ರೆಸಿಗರು ಪ್ರಸ್ತುತ ಭಾವನಾತ್ಮಕ ರಾಜಕಾರಣದ ಸವಾಲನ್ನು ಸರಿದೂಗಿಸುವಲ್ಲಿ ಯಶಸ್ಸು ಸಾಧಿಸಲಾಗಿಲ್ಲ.
|
4 |
+
ರಾಮಜನ್ಮಭೂಮಿ ವಿಚಾರ ಆಧಾರಿತ ಭಾವನಾತ್ಮಕ ರಾಜಕಾರಣ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ನಂಬಿಕೆಯನ್ನು ಕಾಂಗ್ರೆಸ್ ಹೊಂದಿದೆ. ಆದರೆ ಜನಾಭಿಪ್ರಾಯಗಳು ದಿನೇದಿನೇ ಭಾವನಾತ್ಮಕ ರಾಜಕಾರಣದ ನಿಟ್ಟಿನಲ್ಲೇ ಗಟ್ಟಿಗೊಳ್ಳುತ್ತಿವೆ. ಈ ಸವಾಲನ್ನು ಎದುರಿಸಲು ಮತ್ತೊಮ್ಮೆ ಭಾವನಾತ್ಮಕ ವಿಚಾರಗಳ ಮೊರೆ ಹೋಗಬೇಕೆ ಅಥವಾ ಅಭಿವೃದ್ಧಿ ರಾಜಕಾರಣವನ್ನು ಮುಂದಿಟ್ಟುಕೊಂಡು ಜನರನ್ನು ಜಾಗೃತಗೊಳಿಸಬೇಕೇ ಎಂಬ ಗೊಂದಲದಲ್ಲಿ ಕಾಂಗ್ರೆಸಿಗರು ಇದ್ದಂತಿದೆ.
|
5 |
+
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಅಭಿವೃದ್ಧಿ ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡುತ್ತಿಲ್ಲ. ಚಾಲ್ತಿಯಲ್ಲಿರುವ 12 ಜನಪ್ರಿಯ ಕಾರ್ಯಕ್ರಮಗಳಲ್ಲಿ 10 ಹಿಂದಿನ ಸರ್ಕಾರದಲ್ಲಿ ಜಾರಿಯಲ್ಲಿದ್ದ ಯೋಜನೆಗಳು. ಅವುಗಳಲ್ಲಾಗಿರುವ ಪ್ರಗತಿಯನ್ನೇ ಬೃಹತ್ ಸಾಧನೆ ಎಂದು ವಿಕಸಿತ ಸಂಕಲ್ಪ ಯಾತ್ರೆಯಲ್ಲಿ ಬಿಂಬಿಸಲಾಗುತ್ತಿದೆ. ಕೃಷಿ ಸನ್ಮಾನ್ ಹೊರತುಪಡಿಸಿದರೆ ಉಳಿದೆಲ್ಲಾ ಯೋಜನೆಗಳಲ್ಲು ರಾಜ್ಯಸರ್ಕಾರದ ಸಹಭಾಗಿತ್ವ ಮತ್ತು ಪಾಲುದಾರಿಕೆಯಿದೆ. ಹೊಸದಾಗಿರುವ ಯೋಜನೆಯೂ ಅದೊಂದೇ ಆಗಿದೆ ಎಂದು ಕಾಂಗ್ರೆಸ್ನ ಚಿಂತಕರ ಛಾವಡಿಯ ಪ್ರಮುಖರು ವಾದ ಮಾಡುತ್ತಿದ್ದಾರೆ.
|
6 |
+
ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
|
7 |
+
ಈ ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಉದ್ಯೋಗ ಖಾತ್ರಿ, ಆಹಾರ ಭದ್ರತೆ, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕಿನಂತಹ ಸರ್ವರನ್ನೂ ಒಳಗೊಳ್ಳುವ ಜನಪರವಾದ ಯಾವುದೇ ಯೋಜನೆಗಳು ಕಳೆದ 10 ವರ್ಷಗಳಲ್ಲಿ ಜಾರಿಗೊಂಡಿಲ್ಲ. ಇಡಬ್ಲ್ಯೂಎಸ್ 370, ಜಿಎಸ್ಟಿ, ನೋಟು ಅಮಾನೀಕರಣ, ತ್ರಿಬ್ಬಲ್ ತಲಾಕ್ನಂತಹ ಕಾಯಿದೆಗಳು ಕೆಲವು ವರ್ಗ ಹಾಗೂ ಸಮುದಾಯಗಳಿಗೆ ಸೀಮಿತವಾಗಿದ್ದವು. ಇದರಲ್ಲಿನ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಶ್ನಿಸಬೇಕು ಎಂದು ಕಾಂಗ್ರೆಸ್ನ ಸಲಹೆಗಾರರು ಪ್ರತಿಪಾದಿಸುತ್ತಿದ್ದಾರೆ.
|
8 |
+
ಜ.22 ರಂದು ರಾಮಜನ್ಮಭೂಮಿಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಬಳಿಕ ಅಯೋಧ್ಯೆಯ ಚರ್ಚೆಗಳು ತಣ್ಣಗಾಗುತ್ತವೆ. ಬಾಕಿ ಉಳಿದ ಅವಯಲ್ಲಿ ಅಭಿವೃದ್ಧಿ ವಿಚಾರಗಳನ್ನೇ ಪ್ರಸ್ತಾಪಿಸುವ ಮೂಲಕ ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
|
9 |
+
ಈ ದಿನ ಭಾವನಾತ್ಮಕ ರಾಜಕಾರಣದ ಅಲೆಯ ವೈಭವೀಕರಣದ ಬಗ್ಗೆ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿದರೆ ಅದು ನಕಾರಾತ್ಮಕ ಪರಿಣಾಮ ಬೀರಬಹುದು. ಹೀಗಾಗಿ ಜ.22 ರ ನಂತರ ಹಂತಹಂತವಾಗಿ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡ ದತ್ತಾಂಶಗಳ ಸಂಗ್ರಹ ಹಾಗೂ ಮಾಹಿತಿ ಕ್ರೂಢೀಕರಣ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
|
eesanje/url_46_256_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಾಳೆ ಸರ್ಕಾರಿ ರಜೆ ಘೋಷಿಸುವಂತೆ ಸಿಎಂಗೆ ಆರ್.ಅಶೋಕ್ ಪತ್ರ
|
2 |
+
ಬೆಂಗಳೂರು,ಜ.21- ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಕಚೇರಿ, ಶಾಲಾಕಾಲೇಜು, ಸಾರ್ವಜನಿಕ ಉದ್ದಿಮೆ ಸೇರಿದಂತೆ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು. ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಡಿನ ಜನರು ಸಡಗರ ಸಂಭ್ರಮದಿಂದ ಆಚರಣೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.
|
3 |
+
500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ನಾಳೆ ಶ್ರೀರಾಮ ವಿಗ್ರಹ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತದೆ. ಹೀಗಾಗಿ ಇಡೀ ರಾಜ್ಯದಲ್ಲಿ ಸಡಗರ, ಸಂಭ್ರಮದ ಆಚರಣೆ ನಡೆಯುತ್ತದೆ.
|
4 |
+
ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
|
5 |
+
ಪ್ರಧಾನಿ ನರೇಂದ್ರಮೋದಿ ಅವರು ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಅರ್ಧದಿನ ರಜೆ ಘೋಷಣೆ ಮಾಡಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಆಚರಣೆ ನಡೆಯುತ್ತಿದೆ. ನಾಳೆ ರಜೆ ಇಲ್ಲದೆ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕುಂಟಾಗಬಹುದು ಎಂದು ಅವರು ಹೇಳಿದ್ದಾರೆ.
|
eesanje/url_46_256_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವವನಲ್ಲ : ಹರಿಪ್ರಸಾದ್
|
2 |
+
ಚಿಕ್ಕಮಗಳೂರು,ಜ.21- ಅಧಿಕಾರಕ್ಕಾಗಿ ನಾನು ವಲಸೆ ಪ್ರಾಣಿ ಅಲ್ಲ. ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ನಲ್ಲೇ ಇದ್ದೇನೆ. ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವವನಲ್ಲ ಎಂದು ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಧಾನ-ಅಸಮಾಧಾನದ ಬಗ್ಗೆ ಅರ್ಥ ಮಾಡಿಕೊಂಡವರಿಗೆ ಗೊತ್ತಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಅವರ ಮೇಲೆ ನಾನೇಕೆ ಸಿಟ್ಟಾಗಬೇಕು ಎಂದು ಮರುಪ್ರಶ್ನಿಸಿದ್ದಾರೆ.
|
3 |
+
ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ಯಾವ ಮಾನದಂಡದ ಆಧಾರದ ಮೇಲೆ ನೇಮಕಾತಿ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ನಾನು ಸರ್ಕಾರದಿಂದ ಹೊರಗಡೆ ಇದ್ದೇನೆ. ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಆದರೆ ನಿಗಮ ಮಂಡಳಿ ನೇಮಕಾತಿಯಲ್ಲಿ ಪಕ್ಷವನ್ನು ಎಷ್ಟು ವಿಶ್ವಾಸಕ್ಕೆ ತೆಗೆದುಕೊಂಡು ಮಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದರು.
|
4 |
+
ನನಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ನಮ್ಮದು. ಅಧಿಕಾರಕ್ಕಾಗಿ ವಲಸೆ ಪ್ರಾಣಿ ನಾನಲ್ಲ. ಇಂತಹ ವಿಚಾರಗಳ ಕುರಿತು ನನ್ನನ್ನು ಪ್ರಶ್ನೆ ಕೇಳುವುದೂ ಸರಿಯಲ್ಲ. ಕೆಲವರು ಕಾಂಗ್ರೆಸ್ ಪಕ್ಷ ತಮ್ಮದೇ ಎಂದು ಹೇಳುತ್ತಿರುವುದರ ಬಗ್ಗೆ ನನಗೆ ಆಕ್ಷೇಪವಿದೆ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ವಲಸೆ ಬಂದವರು ಎಂಬ ಅಭಿಪ್ರಾಯ ಇರಬಹುದು. ನಾನು ಆ ಬಗ್ಗೆ ವಿಶ್ಲೇಷಿಸುವುದಿಲ್ಲ ಎಂದು ಹೇಳಿದರು.
|
5 |
+
ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ
|
6 |
+
ನಾವು ಚಿಕ್ಕ ವಯಸ್ಸಿನಿಂದಲೂ ಹಿರಿಯರು ಹೇಳಿದ ಪ್ರಕಾರ ಹಿಂದೂ ಧರ್ಮದ ಮುಖ್ಯಸ್ಥರೆಂದರೆ ಅದು ಶಂಕರಾಚಾರ್ಯರು ಎಂಬ ನಂಬಿಕೆ ಇದೆ. ಈಗ ಅಯೋಧ್ಯೆಯಲ್ಲಿನ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಶಂಕರಾಚಾರ್ಯರು ಹೋಗುತ್ತಿಲ್ಲ, ವಿಶ್ವಗುರು ಹೋಗುತ್ತಿದ್ದಾರೆ. ವಿಶ್ವಗುರು ಜಗದ್ಗುರು ಅಲ್ಲ. ಕರಾಚಾರ್ಯರ 4 ಪೀಠಗಳ ಗುರುಗಳು ಹೇಳಿಕೆ ನೀಡಿದ್ದಾರೆ. ಇಬ್ಬರು ಪ್ರಾಣ ಪ್ರತಿಷ್ಠಾಪನೆಯ ವಿರುದ್ಧವಾಗಿ ಮಾತನಾಡಿದ್ದಾರೆ. ಉಳಿದಿಬ್ಬರು ತಟಸ್ಥವಾಗಿದ್ದಾರೆ ಎಂದರು.
|
7 |
+
ಅದು ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಯಾರೂ ನಮಗೆ ಆಹ್ವಾನ ನೀಡಬೇಕಿರಲಿಲ್ಲ. ನಾವಾಗಿಯೇ ಭಾಗವಹಿಸುತ್ತಿದ್ದೆವು. ಧಾರ್ಮಿಕತೆಯನ್ನು ಒಳಗೊಂಡ ಜಾತ್ರೆಗಳಿಗೆ ನಮ್ಮನ್ನು ಯಾರೂ ಕರೆಯುವುದಿಲ್ಲ. ನಾವೇ ಹೋಗುತ್ತೇವೆ. ಆದರೆ ಅಯೋಧ್ಯೆಯಲ್ಲಿ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ ಎಂದು ಹೇಳಿದರು. ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಿಜೆಪಿಯವರು ಯಾರು? ರಾಮ ಏನು ಅವರಿಗೆ ಫೋನ್ ಮಾಡಿ ಎಲ್ಲರಿಗೂ ಆಹ್ವಾನಪತ್ರಿಕೆ ಕೊಡಿ ಎಂದು ಹೇಳಿದ್ದಾರಾ? ಎಂದು ಪ್ರಶ್ನಿಸಿದರು.
|
8 |
+
ದೇಶದಲ್ಲಿ 33 ಕೋಟಿ ದೇವರುಗಳಿವೆ. ಯಾವ ದೇವಸ್ಥಾನಕ್ಕೆ ಬೇಕಾದರೂ ಹೋಗುತ್ತೇವೆ. ಇಂತಹ ���ೇವರ ಬಳಿಗೇ ಹೋಗಬೇಕು ಎಂದೇನು ಇಲ್ಲವಲ್ಲ. ನಾವು ಮಾರಮ್ಮ, ಅಣ್ಣಮ್ಮ, ಭೂತ ಪೂಜೆ ಮಾಡುವವರು. ದೆವ್ವ ಪೂಜೆ ಮಾಡುವವರು. ಭೂತದ ಬಳಿಗೆ ಹೋಗುತ್ತೇವೆ. ಬಿಜೆಪಿಯವರು ಅಯೋಧ್ಯೆಯ ವಿಚಾರದಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_256_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮತದಾರರ ಜಾಗೃತಿಯ ವ್ಯಂಗ್ಯ ಚಿತ್ರ ಪ್ರದರ್ಶನಕ್ಕೆ ಚಾಲನೆ
|
2 |
+
ಬೆಂಗಳೂರು, ಜ.21-ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾರರ ಜಾಗೃತಿಗಾಗಿ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ಅವರು ಚಾಲನೆ ನೀಡಿದರು.
|
3 |
+
ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.
|
4 |
+
ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗೂ ಮತದಾನದ ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದಜಾಗೃತಿಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.
|
5 |
+
ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
|
6 |
+
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಕಾರಿಯಾದ ಸೂರ್ಯ ಸೇನ್ ಮೊದಲಾದವರು ಉಪಸ್ಥಿತರಿದ್ದರು.
|
eesanje/url_46_256_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ
|
2 |
+
ತುಮಕೂರು,ಜ.21- ನಡೆದಾಡುವ ದೇವರು, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀಕ್ಷೇತ್ರ ಸಿದ್ದಗಂಗೆಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸಂಸ್ಮರಣೋತ್ಸವ ಅಂಗವಾಗಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಗಳ ಗದ್ದುಗೆಗೆ ಹರಗುರು ಚರಮೂರ್ತಿಗಳು ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
|
3 |
+
ಇಂದು ಮುಂಜಾನೆ 5.30 ರಿಂದಲೇ ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ, ನೀಲಾಂಜನ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಶ್ರೀಗಳ ಗದ್ದುಗೆಗೆ ವಿವಿಧ ಬಗೆಯ ಫಲಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಶ್ರೀಗಳ ಕಂಚಿನ ಪುತ್ಥಳಿಯನ್ನು ರಥದಲ್ಲಿ ಇರಿಸಿ ಗದ್ದುಗೆಯ ಮಂದಿರದ ಮುಂಭಾಗದಿಂದ ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮಠದ ಆವರಣದಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಪಾರ ಭಕ್ತರು ಹಾಗೂ ಶ್ರೀಮಠದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
|
4 |
+
ಮಸೀದಿ, ದರ್ಗಾಗಳಲ್ಲಿ ರಾಮನಾಮ ಜಪಿಸಿ ದೀಪ ಬೆಳಗಿಸಿ ಎಂದ ಮೌಲ್ವಿ ವಿಡಿಯೋ ವೈರಲ್
|
5 |
+
ಸಂಸ್ಮರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಮಠದಲ್ಲಿ ಆಕರ್ಷಣೀಯವಾಗಿ ನಿರ್ಮಾಣ ಮಾಡಲಾಗಿರುವ ಸ್ಮೃತಿವನವನ್ನು ಸಚಿವ ಈಶ್ವರ್ ಖಂಡ್ರೆಯವರು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಡಾ.ಶಿವಕುಮಾರ್ ಮಹಾಸ್ವಾಮೀಜಿ ಆಸ್ಪತ್ರೆಯ ಎಸ್ಎಂಸಿಆರ್ಐ ಘಟಕವನ್ನು ಉದ್ಘಾಟಿಸಿದರು.
|
6 |
+
ಶ್ರೀಗಳ ಆಶಯದಂತೆ ದಾಸೋಹಕ್ಕೆ ಹೆಚ್ಚಿನ ವ್ಯವಸ್ಥೆ ಮಾಡಲಾಗಿದ್ದು, ಮಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೆಳಿಗ್ಗೆಯಿಂದಲೇ ಉಪ್ಪಿಟ್ಟು, ಕೇಸರಿಬಾತ್, ಕಾಫಿ, ಟೀಯನ್ನು ವಿತರಿಸಲಾಯಿತು. ಮಧ್ಯಾಹ್ನ 11 ಗಂಟೆಯಿಂದ ರಾತ್ರಿ 11 ಗಂಟೆಯವರೆಗೂ ನಿರಂತರವಾಗಿ ಚಿತ್ರಾನ್ನ, ಪಾಯಸ, ಬೂಂದಿ, ಅನ್ನ, ಸಾಂಬಾರ್, ಮಜ್ಜಿಗೆ ಸೇರಿದಂತೆ ವಿವಿಧ ಬಗೆಯ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
|
7 |
+
ಮಠದ ಆವರಣದ ವಿವಿಧ ಕಡೆ ದಾಸೋಹ ಕೇಂದ್ರಗಳನ್ನು ತೆರೆದಿದ್ದು, ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸ್ಥಳೀಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಜನಪ್ರತಿನಿಗಳು, ಗಣ್ಯರು, ಸ್ಥಳೀಯ ಮುಖಂಡರು, ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಶ್ರೀಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
|
eesanje/url_46_256_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ನಾಯಕರ ಜೊತೆ ಚರ್ಚೆ : ವಿಜಯೇಂದ್ರ
|
2 |
+
ಬೆಂಗಳೂರು, ಜ.21- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ವಿಧಾನಪರಿಷತ್ನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ, ಮುಂದಿನ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗಲು ಯಾವುದೇ ಸಮಸ್ಯೆ ಇಲ್ಲ ಎಂದು ನುಡಿದರು.
|
4 |
+
ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು
|
5 |
+
ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಜಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.
|
6 |
+
ರಜೆ ಪ್ರಕಟಿಸಲು ಆಗ್ರಹ:ನಾಳೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಲಾದರೂ ಈ ಕುರಿತು ನಿರ್ಧಾರ ಮಾಡಬೇಕಿದೆ ಎಂದು ಅವರು ಒತ್ತಾಯಿಸಿದರು.
|
eesanje/url_46_257_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಬಂದಾಗ ಶಿಷ್ಠಾಚಾರ ಪಾಲನೆ ಆಗಿಲ್ಲ : ಹರಿಪ್ರಸಾದ್
|
2 |
+
ಬೆಂಗಳೂರು, ಜ.20- ಸಿಸಿಬಿ ಅಧಿಕಾರಿಗಳು ತಮ್ಮನ್ನು ವಿಚಾರಣೆಗೆ ಒಳಪಡಿಸಲು ಬಂದ ವೇಳೆ ಶಿಷ್ಠಾಚಾರ ಪಾಲನೆ ಆಗಿಲ್ಲ ಎಂದು ಗಂಭೀರ ಆರೋಪ ಮಾಡಿರುವ ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್, ಎಲ್ಲಾ ದೂರುಗಳಲ್ಲೂ ರಾಜ್ಯಪಾಲರು ಇಷ್ಟೇ ಕ್ಷಿಪ್ರವಾಗಿ ವಿಚಾರಣೆ ನಡೆಸಲು ಹೇಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಯಾತ್ರಿಕರ ವಿರುದ್ದ ಗೋದ್ರಾ ಹತ್ಯಾಕಾಂಡದಂತಹ ಸಂಚು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ತಾವು ಹೇಳಿಕೆ ನೀಡಿದ್ದು, ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡಿದ್ದರು ಎಂದು ಹೇಳಿದ್ದಾರೆ.
|
4 |
+
ರಾಜ್ಯಪಾಲರ ಕಚೇರಿಗೆ ಬರುವ ಎಲ್ಲಾ ದೂರುಗಳ ಬಗ್ಗೆಯೂ ಇದೇ ರೀತಿ ಕ್ಷಿಪ್ರ ವಿಚಾರಣೆ ನಡೆಯುತ್ತವೆಯೇ? ತಮ್ಮ ಕುರಿತಾದ ದೂರಿಗೆ ಸಂಬಂಧಿಸಿದಂತೆ ಮಾತ್ರ ವಿಶೇಷ ವೇಗ ಇರುವುದಾದರೆ, ಅದನ್ನು ಬೇರೆ ರೀತಿ ಅರ್ಥೈಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
|
5 |
+
ಸುಪ್ರೀಂ ಕೋರ್ಟ್ನಲ್ಲೀಗ ಮೂವರು ದಲಿತ ನ್ಯಾಯಮೂರ್ತಿಗಳು
|
6 |
+
ತಮ್ಮನ್ನು ವಿಚಾರಣೆ ನಡೆಸುವಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿತ್ತು ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ?. ಸಿಸಿಬಿ ಅಧಿಕಾರಿಗಳು ತಮ್ಮ ಹೋದ ನಂತರ ಗೃಹ ಸಚಿವರಿಗೆ ಮಾಹಿತಿ ಸಿಕ್ಕಿದೆ ಎಂದರು. ಒಳ ಮೀಸಲಾತಿ ವಿಷಯವಾಗಿ ಸಂವಿಧಾನ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕ್ರಮ ಸಮರ್ಥನೀಯವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಸಂವಿಧಾನ?ದ?ವಾಗಿ ಕ್ರಮ ಕೈಗೊಂಡಿರಲಿಲ್ಲ?.
|
7 |
+
ಮೀಸಲಾತಿ ವರ್ಗೀಕರಣ ಆಗಲು ಸಂವಿಧಾನ ತಿದ್ದುಪಡಿ ಆಗಬೇಕು. ಹಿಂದುಳಿದ ವರ್ಗಗಳಲ್ಲಿನ ಜಾತಿಗಳಲ್ಲೂ ಒಳ ಮೀಸಲಾತಿಗಾಗಿ ದೆಹಲಿಯಲ್ಲಿ ರೋಹಿಣಿ ಆಯೋಗ ರಚಿಸಲಾಗಿದ್ದು?, ಅದು ವರದಿ ನೀಡಿರುವ ಸಾಧ್ಯತೆಗಳಿವೆ ಎಂದರು. ಕಾಂತರಾ? ವರದಿ ಸಲ್ಲಿಕೆಯಾಗುವ ಮುನ್ನವೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ?. ವರದಿ ಸಲ್ಲಿಕೆಯಾಗಲಿ. ಚರ್ಚೆಯ ?ಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳ?ಹುದು ಎಂದು ಹೇಳಿದರು.
|
eesanje/url_46_257_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಲ್ಲಡ್ಕ ಪ್ರಭಾಕರ್ ಭಟ್ಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನ ಉಚ್ಛಾಟನೆ
|
2 |
+
ಬೆಂಗಳೂರು, ಜ.19- ಅಲ್ಪಸಂಖ್ಯಾತರ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನನ್ನು ಕಾಂಗ್ರೆಸ್ ಪಕ್ಷ ಉಚ್ಛಾಟನೆ ಮಾಡಿದೆ.
|
3 |
+
ಶ್ರೀರಂಗಪಟ್ಟಣದ ಕಾಂಗ್ರೆಸ್ನ ಕಾನೂನು ಘಟಕದ ಅಧ್ಯಕ್ಷರಾಗಿದ್ದ ಬಿ.ಚಂದ್ರೇಗೌಡರು ಕಲ್ಲಡ್ಕ ಪ್ರಭಾಕರ್ ಪರವಾಗಿ ವಕಾಲತ್ತು ವಹಿಸಿ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಾದಿಸಿದ್ದರು. ಜನವರಿ 17 ರಂದು ನ್ಯಾಯಾಲಯ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
|
4 |
+
ವಿವಾದಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು.ಕಳೆದ ತಿಂಗಳು 24 ರಂದು ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ತ್ರಿವಳಿ ತಲಾಖ್ ಸಂಬಂಧಪಟ್ಟಂತೆ ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು.
|
5 |
+
“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ
|
6 |
+
ಸಾಮಾಜಿಕ ಕಾರ್ಯಕರ್ತೆ ನಸ್ಮಾ ನಸೀರ್ ದೂರು ನೀಡಿದ್ದರು. ಅದನ್ನು ಆರಿಸಿ ವಿವಿಧ ಸೆಕ್ಷನ್ಗಳಡಿ ಪ್ರಕರಣವೂ ದಾಖಲಾಗಿತ್ತು. ಆದರೆ ನ್ಯಾಯಾಲಯದ ವಿಚಾರಣೆ ವೇಳೆ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮಗಳನ್ನು ಕೈಗೊಳ್ಳು ವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ಇದನ್ನು ಕಾಂಗ್ರೆಸ್ನಲ್ಲಿ ಹಲವು ಶಾಸಕರು, ಸಚಿವರು ವಿರೋಧಿಸಿದ್ದರು. ಹುಬ್ಬಳ್ಳಿಯ ಕರಸೇವಕನನ್ನು ಸುಲಭವಾಗಿ ಬಂಧಿಸುವುದಾದರೆ ಹಲವು ಪ್ರಕರಣಗಳು ದಾಖಲಾಗಿರುವ ಪ್ರಭಾಕರ್ ಭಟ್ ಅವರನ್ನು ಏಕೆ ಬಂಧಿಸುತ್ತಿಲ್ಲ ಎಂಬ ಚರ್ಚೆಗಳು ನಡೆದಿದ್ದವು.
|
7 |
+
ಕಾಂಗ್ರೆಸೇತರ ಕೆಲವು ಪಕ್ಷಗಳು ಸರ್ಕಾರದ ಧೋರಣೆಯನ್ನು ಟೀಕಿಸಿದ್ದಲ್ಲದೆ, ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಮತಬ್ಯಾಂಕನ್ನಾಗಿ ಮಾತ್ರ ಬಳಕೆ ಮಾಡಿಕೊಳ್ಳುತ್ತಿದೆ. ಉಳಿದಂತೆ ಮೃದು ಹಿಂದುತ್ವ ಅನುಸರಿಸುತ್ತಿದೆ ಎಂಬ ಟೀಕೆಗಳು ಕೇಳಿಬಂದಿದ್ದವು. ಅದಕ್ಕೆ ಪೂರಕ ಎಂಬಂತೆ ಕಲ್ಲಡ್ಕ ಪ್ರಭಾಕರ್ ಭಟ್ ಪರವಾಗಿ ಕಾಂಗ್ರೆಸ್ನ ನಾಯಕರೂ ಆಗಿದ್ದ ಬಿ.ಚಂದ್ರೇಗೌಡ ವಾದ ಮಾಡಿದ್ದು ಮತ್ತಷ್ಟು ಮುಜುಗರ ಉಂಟುಮಾಡಿತು. ಜಾಮೀನು ದೊರೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ ಚಂದ್ರೇಗೌಡರನ್ನು ಪಕ್ಷದ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿದೆ.
|
eesanje/url_46_257_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮೊಣಕೈ, ಮೂಗಿಗೆ ತುಪ್ಪ ಸವರುವುದೇ ಕಾಂಗ್ರೆಸ್ನ ಸಾಮಾಜಿಕ ನ್ಯಾಯ : ಸಿ.ಟಿ.ರವಿ
|
2 |
+
ಬೆಂಗಳೂರು: ಮೊಣಕೈ, ಮೂಗಿಗೆ ತುಪ್ಪ ಸವರುವುದೇ ಕಾಂಗ್ರೆಸ್ನ ಸಾಮಾಜಿಕ ನ್ಯಾಯ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ತುಪ್ಪ ನಿನಗೆ ಕೊಟ್ಟಿದ್ದೇನೆ ನೋಡು ಎನ್ನುವುದು ಕಾಂಗ್ರೆಸ್ನ ಪದ್ಧತಿ. ಮೂಗಿಗೆ, ಮೊಣಕೈಗೆ ಸವರಿದ ತುಪ್ಪ ತಿನ್ನಲಾಗುತ್ತದೆಯೇ ಎಂದು ಪ್ರಶ್ನಿಸಿದರು. ಮೊಣಕೈ, ಮೂಗಿಗೆ ತುಪ್ಪ ಸವರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರ ನ್ಯಾಯ ಎಂದು ಟೀಕಿಸಿದರು.
|
3 |
+
ಶೇ 3ರಷ್ಟಿದ್ದ ಎಸ್ಟಿ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸಿದ್ದು ಬಿಜೆಪಿ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಈ ನಿರ್ಧಾರ ಮಾಡಲಾಗಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ವಾಲ್ಮೀಕಿ ಜಯಂತಿ ಆಚರಣೆ ಆರಂಭಿಸಿದ್ದಾಗಿ ವಿವರಿಸಿದರು. ಬಿಜೆಪಿ ಸರಕಾರವು ಎಸ್ಟಿಗಳಿಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸಿದೆ ಎಂದು ತಿಳಿಸಿದರು.
|
4 |
+
“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ
|
5 |
+
ಕಾಂಗ್ರೆಸ್ ಪಕ್ಷ ಟಿಪ್ಪು ಹಿಂದಿದೆ. ಬಿಜೆಪಿ, ವಾಲ್ಮೀಕಿ ಮಹರ್ಷಿಯ ಆದರ್ಶಗಳನ್ನು ಬಯಸುತ್ತಿದೆ. ಟಿಪ್ಪು ಆಡಳಿತದಲ್ಲಿ ಕನ್ನಡದ ಬದಲಾಗಿ ಪರ್ಶಿಯನ್ ಭಾಷೆ, ಮಂಡ್ಯ ಅಯ್ಯಂಗಾರರ ಮಾರಣಹೋಮ, ಕಣ್ಣೂರು, ಮಂಗಳೂರಿನ ನೆತ್ತರ ಕೋಡಿ, ಕರಾಳ ದಿನಗಳ ನೆನಪಾಗುತ್ತದೆ. ಕಾಂಗ್ರೆಸ್ ಪಕ್ಷವು ಟಿಪ್ಪು ಹಿಂದೆ ಹೋಗಲು ಬಯಸಿದರೆ, ಬಿಜೆಪಿಯವರಾದ ನಾವು ಜಗತ್ತಿಗೇ ಆದರ್ಶ ಶ್ರೀರಾಮನ ವ್ಯಕ್ತಿತ್ವವನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿಯ ಹಿಂದೆ ಹೋಗಲು ಬಯಸುತ್ತೇವೆ ಎಂದು ನುಡಿದರು.
|
6 |
+
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು. ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಅಧ್ಯಕ್ಷತೆ ವಹಿಸಿದ್ದರು.
|
7 |
+
ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯದ ಮಾಜಿ ಸಚಿವ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ಮತ್ತು ರಾಜ್ಯ ವಕ್ತಾರೆ ಡಾ. ತೇಜಸ್ವಿನಿಗೌಡ, ಮಾಜಿ ಶಾಸಕ ಶಿವನಗೌಡ ನಾಯಕ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮತ್ತು ಮುಖಂಡರು ಉಪಸ್ಥಿತರಿದ್ದರು.
|
eesanje/url_46_257_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ
|
2 |
+
ಬೆಂಗಳೂರು,ಜ.19- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಂದೇ ಕಂತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧಪಟ್ಟಂತೆ ಇಂದು ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರೆಹಮಾನ್ ಖಾನ್, ಕೆ.ಜೆ. ಜಾರ್ಜ್, ಶಿವಾನಂದ ಪಾಟೀಲ್, ಜಮೀರ್ ಅಹಮ್ಮದ್ ಖಾನ್,
|
3 |
+
ಎಚ್.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಎನ್.ಎಸ್.ಬೋಸ್ರಾಜ್, ಮಾಜಿ ಮುಖ್ಯಮಂತ್ರಿ ಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಸೇರಿದಂತೆ 48 ಮಂದಿ ಸದಸ್ಯರು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಯುವಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಘಟಕ, ಸೇವಾ ದಳ ಸೇರಿದಂತೆ ಮುಂಚೂಣಿ ಘಟಕಗಳ 10 ಮಂದಿ ವಿಶೇಷ ಆಹ್ವಾನಿತರನ್ನೊಳಗೊಂಡ 58 ಮಂದಿ ಸಭೆಯಲ್ಲಿ ಭಾಗವಹಿಸಲಿ ದ್ದಾರೆ.
|
4 |
+
ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಒಂದೇ ಕಂತಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಚುನಾವಣಾ ಸಂಯೋಜಕರಾಗಿ ರುವ ಸಚಿವರು ಹಾಗೂ ವೀಕ್ಷಕರು ಗಳ ವರದಿ ಆಧರಿಸಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನ ದಂಡಗಳನ್ನು ಚರ್ಚಿಸಲಾಗುತ್ತದೆ. ಬಳಿಕ ಪ್ರತೀ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ಗೆ ಶಿಫಾರಸ್ಸು ಮಾಡುವ ಸಾಧ್ಯತೆಯಿದೆ.
|
5 |
+
ಅದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದೇ ಅಭ್ಯರ್ಥಿ ಹೆಸರನ್ನು ಕಳುಹಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಬಹುತೇಕ ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ನ ಅಭ್ಯರ್ಥಿ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಒತ್ತು ನೀಡು ವುದು ಮೊದಲ ಆದ್ಯತೆಯಾಗಿದ್ದರೆ, ಪಕ್ಷನಿಷ್ಠೆ, ಸಮುದಾಯ ವಾರು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ.
|
6 |
+
ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಹುವಾ ಮೊಯಿತ್ರಾ
|
7 |
+
ಕಳಂಕಿತರು ಹಾಗೂ ಅಪರಾಧದ ಹಿನ್ನೆಲೆ ಉಳ್ಳವರಿಗೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವಕಾಶ ನೀಡದಿರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದಷ್ಟು ವಿವಾದರಹಿತವಾದ ಮತ್ತು ಜನಪ್ರಿಯತೆಗೊಂಡಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಸುಮಾರು 5 ಕ್ಷೇತ್ರಗಳಲ್ಲಿ ಸಚಿವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿವೆ. ಕೆಲವು ಸ್ಪರ್ಧೆಗೆ ಹಿಂದೇಟು ಹಾಕಿದರೂ ಕೂಡ ಹೈಕಮಾಂಡ್ ಗೆಲ್ಲುವ ಸಾಧ್ಯತೆ ಆಧರಿಸಿ ಸಚಿವರ ಸ್ಪರ್ಧೆಗೆ ಸೂಚನೆ ನೀಡುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆ���ಳಾಗಲಿವೆ ಎಂದು ಮೂಲಗಳು ತಿಳಿಸಿವೆ.
|
eesanje/url_46_257_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಶಿಲೆ ಸಿಕ್ಕ ಜಾಗದಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ : ಜಿ.ಟಿ.ದೇವೇಗೌಡ
|
2 |
+
ಮೈಸೂರು,ಜ.20- ನಗರದ ಚಾಮುಂಡೇಶ್ವರಿ ಕ್ಷೇತ್ರದ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಲ್ಲಿ ಅಯೋಧ್ಯೆಯ ಬಾಲರಾಮನನ್ನು ಕೆತ್ತಲಾಗಿರುವುದರಿಂದ ಇದೇ ಜಾಗದಲ್ಲಿ ಶ್ರೀರಾಮ ದೇವರ ದೇವಸ್ಥಾನ ಕಟ್ಟಲಾಗುವುದು ಎಂದು ಶಾಸಕ ಮತ್ತು ಮಾಜಿ ಸಚಿವ ಜಿ.ಟಿ.ದೇವೇಗೌಡರು ತಿಳಿಸಿದ್ದಾರೆ.
|
3 |
+
ಅಯೋಧ್ಯೆಯ ಬಾಲರಾಮನ ಕೆತ್ತನೆಗೆ ಬಳಕೆಯಾದ ಕಪ್ಪು ಶಿಲೆ ಸಿಕ್ಕ ಜಮೀನಿನಲ್ಲೇ ಶ್ರೀರಾಮ ಮಂದಿರ ಕಟ್ಟುವ ನಿರ್ಧಾರ ಮಾಡಲಾಗಿದ್ದು, ಜನವರಿ 22 ರಂದು ಬೆಳಗ್ಗೆ ಈ ದೇವಸ್ಥಾನದ ಭೂಮಿಪೂಜೆ ನಡೆಯಲಿದೆ ಎಂದು ಅವರು ಹೇಳಿದರು. ಜಾಗ ಸಿಕ್ಕ ಸ್ಥಳದ 4 ಗುಂಟೆ ಜಮೀನನ್ನು ಮಂದಿರ ನಿರ್ಮಾಣಕ್ಕೆ ಸಂತೋಷದಿಂದ ಕೊಡುವುದಾಗಿ ಜಮೀನು ಮಾಲೀಕ ರಾಮದಾಸ್ ಹೇಳಿದ್ದಾರೆ ಎಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಜಿ.ಟಿ.ದೇವೇಗೌಡರು ತಿಳಿಸಿದರು.
|
4 |
+
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್ಪೋರ್ಟ್, ವೀಸಾ ತಯಾರಕ
|
5 |
+
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಮ್ಮ ಕ್ಷೇತ್ರದ ಗ್ರಾಮದಲ್ಲೇ ಕೃಷ್ಣ ಶಿಲೆ ಸಿಕ್ಕಿದೆ. ಆ ಶಿಲೆಯಿಂದ ಮೂಡಿಬಂದ ಶ್ರೀರಾಮ ಮೂರ್ತಿ ದರ್ಶನಕ್ಕೆ ಇಡೀ ಜನತೆ ಕಾಯುತ್ತಿದೆ ಇಂತಹ ಅವಕಾಶ ನಮ್ಮ ಕ್ಷೇತ್ರಕ್ಕೆ ಲಭಿಸಿದ್ದರಿಂದ ನಾನೂ ಕೂಡ ಸೌಭಾಗ್ಯವಂತ ಎಂದು ಖುಷಿ ವ್ಯಕ್ತಪಡಿಸಿದರು.
|
6 |
+
ಜಮೀನನ ಮಾಲೀಕ ದಲಿತ ಸಮುದಾಯದವರು. ರಾಮಮಂದಿರಕ್ಕಾಗಿ ಜಮೀನನ್ನೇ ಬಿಟ್ಟುಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾರೆ. ಇದೆಲ್ಲ ತಾಯಿ ಚಾಮುಂಡೇಶ್ವರಿ ಆಶೀರ್ವಾದ, ನಮ್ಮ ಸೌಭಾಗ್ಯ ಎಂದು ಹೇಳಿದರು. ಮೂರ್ತಿ ಕೆತ್ತನೆಗೆ ಅರುಣ್ ಯೋಗಿರಾಜ್ ಅವರನ್ನೇ ಸಂಪರ್ಕಿಸುತ್ತೇವೆ. ಅವರ ನಿರ್ದೇಶನದಂತೆಯೇ ನಡೆಯುತ್ತೇವೆ ಎಂದು ಅವರು ತಿಳಿಸಿದರು.
|
7 |
+
ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವ ಶಿಲೆ ಸಿಕ್ಕ ಜಮೀನಿನ ಮಾಲೀಕರು, ಕಷ್ಟ ಪಟ್ಟು ಶಿಲೆಯನ್ನು ತೆಗೆದ ಶ್ರೀನಿವಾಸ್ ಮತ್ತು ಅವರ ಜೊತೆ ಕೆಲಸ ಮಾಡಿದವರನ್ನು ಅಯೋಧ್ಯೆಗೆ ಕಳುಹಿಸುತ್ತೇವೆ ಎಂದು ಜಿ.ಟಿ.ದೇವೇಗೌಡರು ಹೇಳಿದರು.
|
eesanje/url_46_257_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಿಎಸ್ಐ-ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್ಪಿನ್ಗಳು ಸಂಪುಟದಲ್ಲಿದ್ದಾರೋ…?
|
2 |
+
ಬೆಂಗಳೂರು,ಜ.20- ಪಿಎಸ್ಐ ಮತ್ತು ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಕಿಂಗ್ಪಿನ್ಗಳು ಸಚಿವ ಸಂಪುಟದಲಿದ್ದಾರೋ ಅಥವಾ ಹೊರಗಡೆ ಇದ್ದಾರೋ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗ ಮಾಡಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ನಡೆಯುವ ಮೊದಲೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಹೊರ ಜಗತ್ತಿಗೆ ಗೊತ್ತಾಗಬೇಕು. ಅವರಿಗೆ ರಕ್ಷಣೆ ಯಾರು ಕೊಡುತ್ತಾರೆ, ಇದರ ಹಿಂದಿನ ಪ್ರಭಾವಿ ಶಕ್ತಿಗಳು ಯಾವುವು. ಇದನ್ನು ಬುಡಸಮೇತ ಕಿತ್ತು ಹಾಕಬೇಕೆಂದು ಆಗ್ರಹಿಸಿದರು.
|
3 |
+
ಪ್ರಾಣ ಪ್ರತಿಷ್ಠೆವರೆಗೆ ರಾಮಲಲ್ಲಾನ ಕಣ್ಣು ಅಗೋಚರವಾಗಿರಲಿದೆ
|
4 |
+
ಈ ಹಿಂದೆ ಇಂಥದ್ದೇ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಲಾಗಿತ್ತು. ಆದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದು ಗಂಭೀರ ವಿಚಾರ. ಹೀಗಾಗಿ ಹೊರ ಜಗತ್ತಿಗೆ ಇದರ ಕಿಂಗ್ಪಿನ್ಗಳು ಯಾರೆಂಬುದು ಗೊತ್ತಾಗಬೇಕು. ರಾಜಾಶ್ರಯದ ಕೃಪಕಟಾಕ್ಷದ ಮೂಲಕ ಪ್ರಕರಣ ನಡೆಯುತ್ತಿದೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡುತ್ತದೆ ಎಂದು ಶಂಕೆ ವ್ಯಕ್ತಪಡಿಸಿದರು.
|
5 |
+
ಅಯೋಧ್ಯೆಯಲ್ಲಿ ಸೋಮವಾರ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ಹಾಜರಾಗುವ ತೀರ್ಮಾನದ ವಿರುದ್ಧ ಗುಜರಾತ್ ಕಾಂಗ್ರೆಸ್ ಶಾಸಕ ಚಾವ್ಡಾ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಇದನ್ನು ತಾನು ಸ್ವಾಗತಿಸುತ್ತೇನೆ ಎಂದರು. ರಾವಣನ ಸಹೋದರ ವಿಭಿಷಣ ರಾವಣನ ದುರ್ನಡತೆ ವಿರೋಧಿಸಿ ರಾಮನ ಪರ ಬಂದ. ಅದೇ ರೀತಿ ಕಾಂಗ್ರೆಸ್ನಲ್ಲಿ ರಾಮನ ಮಂದಿರ ವಿಚಾರವಾಗಿ ಬೇರೆ ಬೇರೆ ಹೇಳಿಕೆಯನ್ನ ನೀಡಿದ್ದಾರೆ. ಹೀಗಾಗಿ ವಿಭಿಷಣ ಮನಸ್ಥಿತಿಯ ಕಾಂಗ್ರೆಸ್ನವರು ಪಕ್ಷ ತೊರೆದು ಬರುವುದು ಒಳಿತು ಎಂದು ಸಲಹೆ ಮಾಡಿದರು.
|
6 |
+
ರಾಮಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಜ. 22 ರಂದು ಸರ್ಕಾರಿ ರಜೆ ವಿಷಯದ ಕುರಿತು ಇಷ್ಟು ದಿನ ಮೀನಾಮೇಷ ಎಣಿಸಿದ್ದೆ ತಪ್ಪು, ರಜೆಕೊಡಬೇಕೆಂದು ಹೇಳಿಸಿಕೊಂಡು ಮಾಡಬೇಕಾ? ಸ್ವಯಂ ಪ್ರೇರಿತವಾಗಿ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಗೋದ್ರಾ ರೀತಿಯ ಘಟನೆಯ ಬಗ್ಗೆ ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆಯ ಬಗ್ಗೆ ಮಾಹಿತಿ ನೀಡಬೇಕು. ನಾಳೆ ಈ ರೀತಿಯ ಘಟನೆ ನಡೆದರೆ, ಆಗ ನಾನು ಮುಂಚೆಯೇ ಹೇಳಿಕೆ ನೀಡಿದ್ದೆ, ನನ್ನ ಬಳಿ ಮಾಹಿತಿ ಕೇಳಲಿಲ್ಲ ಎಂದು ಹೇಳಬಹುದು. ಹೀಗಾಗಿ ಮಾಹಿತಿ ನೀಡಬೇಕು ಎಂದು ಒತ್ತಡ ಹಾಕಿದರು.
|
7 |
+
ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಮಾಡಲು ಕೇಂದ್ರ ಸರ್ಕಾರದ ಒತ್ತಡ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ��ಕೆ ಕಿಡಿಕಾರಿದ ಸಿ.ಟಿ.ರವಿ, ರಾಜ್ಯಪಾಲರು ಹರಿಪ್ರಸಾದ್ಗೆ ಹೇಳಿ ಹೇಳಿಕೆ ಕೊಡಿಸಿದ್ದರಾ? ಅಥವ ಎಐಸಿಸಿ ಪ್ರಚೋದನೇನಾ…? ಎಂದು ಪ್ರಶ್ನಿಸಿದರು. ಖರ್ಗೆ ಅವರು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಆಗಿದ್ದರು.
|
8 |
+
ಪಿಎಸ್ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್
|
9 |
+
ಪರಿಷತ್ ವಿಪಕ್ಷ ನಾಯಕರಾಗಿದ್ದರು. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದವರು, ಹಾದಿಬೀದಿಯಲ್ಲಿ ಹೋಗುವವರಲ್ಲ. ಅಂಥವರು ಹೇಳಿಕೆ ನೀಡಿದ್ದಾರೆ, ಅವರು ಯಾರ ಸಂಪರ್ಕದಿಂದ ಹೇಳಿಕೆ ನೀಡಿದ್ದಾರೆ. ಜೈಷೇ ಮಹಮದ್ ಸಂಪರ್ಕನಾ..? ತಾಲಿಬಾನ್ ಸಂಪರ್ಕನಾ? ದಾವೂದ್ ಇಬ್ರಾಹಿಂ ಸಂಪರ್ಕನಾ..? ಯಾರ ಸಂಪರ್ಕದಿಂದ ಹೇಳಿದರು ಎಂದು ಪ್ರಶ್ನಿಸಿದರು.
|
eesanje/url_46_257_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆದಾಯ ಕ್ರೂಢೀಕರಣದ ಹೊರತಾಗಿಯೂ ಸಂಪನ್ಮೂಲ ಕೊರತೆ : ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.20- ಕರ್ನಾಟಕ ಸರ್ಕಾರದ ದಕ್ಷ ಆದಾಯ ಕ್ರೂಢೀಕರಣದ ಹೊರತಾಗಿಯೂ ದಿನನಿತ್ಯ ಎದುರಾಗುತ್ತಿರುವ ಸವಾಲುಗಳನ್ನು ನಿಭಾಯಿಸಲು ಸಂಪನ್ಮೂಲದ ಕೊರತೆ ಕಂಡುಬರುತ್ತಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹದಿನಾರನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಸಮರ್ಪಕ ಆದಾಯ ಹಂಚಿಕೆ ಮಾಡುಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
3 |
+
ನಗರದ ಖಾಸಗಿ ಹೋಟೆಲ್ನಲ್ಲಿ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿದ್ದ 16ನೇ ಹಣಕಾಸು ಆಯೋಗದ ಮುಂದಿರುವ ಆರ್ಥಿಕ ಒಕ್ಕೂಟದ ಸವಾಲುಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಈ ಹಿಂದೆ 14ನೇ ಹಣಕಾಸು ಆಯೋಗದಲ್ಲಿ 4.713, ಹದಿನೈದನೇ ಹಣಕಾಸು ಆಯೋಗದಲ್ಲಿ 3.647 ತೆರಿಗೆ ಪಾಲು ಕಡಿತಗೊಂಡಿತ್ತು. 1.066 ಕಡಿತದ ಪರಿಣಾಮ ರಾಜ್ಯ ಸರ್ಕಾರ ಆದಾಯದ ಅಂತರ ತೀವ್ರಗೊಂಡಿತ್ತು. ತಲಾ ಆದಾಯ ಹೆಚ್ಚಿರುವ ರಾಜ್ಯಗಳ ಪೈಕಿ ಕಡಿಮೆ ಅಂತರದ ಹಂಚಿಕೆ ಕರ್ನಾಟಕಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ ಎಂದು ಹೇಳಿದ್ದಾರೆ.
|
4 |
+
16ನೇ ಹಣಕಾಸು ಆಯೋಗ ಆರ್ಥಿಕ ಹೊಂದಾಣಿಕೆಯ ವೇಳೆ ತಲಾ ಆದಾಯ ಮತ್ತು ಸಂಪನ್ಮೂಲ ದಕ್ಷತೆಯನ್ನು ಗಮನಿಸಬೇಕಿದೆ. ದೇಶದಲ್ಲೇ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಮರು ಪಾವತಿಯ ಪ್ರಮಾಣ ತೀರ ದುರ್ಬಲವಾಗಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.
|
5 |
+
ಕರ್ನಾಟಕದಲ್ಲಿ ನಗರೀಕರಣದ ಪ್ರಮಾಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಇತರೆ ಸೌಲಭ್ಯಗಳು ಕೂಡ ಹಣಕಾಸಿನ ನೆರವನ್ನು ಹೆಚ್ಚು ಬಯಸುತ್ತಿದೆ. ಸ್ವಂತ ಸಂಪನ್ಮೂಲ ದಕ್ಷತೆಯ ಹೊರತಾಗಿಯೂ ಸವಾಲುಗಳನ್ನು ನಿಭಾಯಿಸಲು ಲಭ್ಯವಿರುವ ಆರ್ಥಿಕ ಮಿತಿ ಸಾಲುತ್ತಿಲ್ಲ. ಮುಂದಿನ 2032ರ ವೇಳೆಗೆ ಕರ್ನಾಟಕ ಒಂದು ಶತಕೋಟಿ ಡಾಲರ್ ನಿವ್ವಳ್ಳ ಆಂತರಿಕ ಉತ್ಪನ್ನ ಪ್ರಮಾಣ (ಜಿಎಸ್ಡಿಪಿ) ಗುರಿಯತ್ತ ಹೆಜ್ಜೆ ಹಾಕಿದೆ ಎಂದು ಹೇಳಿದ್ದಾರೆ.
|
6 |
+
ಪಿಎಸ್ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್
|
7 |
+
ಮಾನವ ಸಂಪನ್ಮೂಲ ಸೂಚ್ಯಂಕದಲ್ಲೂ ಸಾಕಷ್ಟು ಏರಿಳಿತಗಳಿವೆ. ಬೆಂಗಳೂರು ನಗರ 0.738 ಪ್ರಮಾಣದಲ್ಲಿದೆ. ಯಾದಗಿರಿ 0.538, ಕಲಬುರಗಿ 0.539, ರಾಯಚೂರು 0.562 ಸ್ಥಾನದಲ್ಲಿದೆ. ತಲಾ ಆದಾಯದಲ್ಲಿ ಬೆಂಗಳೂರು 6,21,131 ರೂ.ಗಳನ್ನು ಹೊಂದಿದ್ದರೆ ಕಲಬುರಗಿ 1,24,998 ರೂ. ಪ್ರಮಾಣದಲ್ಲಿದೆ. ಈ ಅಂಶಗಳನ್ನು ಆಧರಿಸಿ ಹಣಕಾಸು ಆಯೋಗದಲ್ಲಿ ಸಂಪನ್ಮೂಲ ಹಂಚಿಕೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
|
8 |
+
16ನೇ ಹಣಕಾಸು ಆಯೋಗ ರಚನೆಯ ಸಂದರ್ಭದಲ್ಲಿ ಈ ವಿಚಾರ ಸಂಕಿರಣ ನಡೆಯುತ್ತಿರುವುದು ಶ್ಲಾಘನೀಯ. ರಾಜ್ಯ ಸರ್ಕಾರ ಹಣಕಾಸು ಆಯೋಗದ ಮುಂದೆ ತನ್ನ ಪ್ರಾತಿನಿಧ್ಯವನ್ನು ಪ್ರತಿಪಾದಿಸಲು ಅಗತ್ಯವಾದ ಸಲಹೆ ಮತ್ತು ಶಿಫಾರಸ್ಸುಗಳನ್ನು ತಜ್ಞರಿಂದ ನಿರೀಕ್ಷಿಸಲಾಗುತ್ತಿದೆ ಎಂದರು.
|
9 |
+
13ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಡಾ.ವಿಜಿ ಖೇಲ್ಕರ್, ರಾಷ್ಟ್ರೀಯ ಸಾರ್ವಜನಿಕ ಹಣಕಾಸು ಮತ್ತು ನೀತಿ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಗೋವಿಂದ ರಾವ್, ರಾಜ್ಯ ಸರ್ಕಾರದ 6ನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.
|
eesanje/url_46_257_5.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಿಎಸ್ಐ-ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ, ಅಭ್ಯರ್ಥಿಗಳ ಆತಂಕ
|
2 |
+
ಬೆಂಗಳೂರು,ಜ.20- ಪಿಎಸ್ಐ ಮತ್ತು ಸಿಟಿಐ ಪರೀಕ್ಷೆ ಹೊತ್ತಿನಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದ ಸುಳಿವು ಅಭ್ಯರ್ಥಿಗಳನ್ನು ಆತಂಕಕ್ಕೀಡು ಮಾಡಿದ್ದು, ಸಚಿವರಿಬ್ಬರ ಭಿನ್ನ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
|
3 |
+
ವಾಣಿಜ್ಯ ತೆರಿಗೆ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಇಂದು ಮತ್ತು ನಾಳೆ ಪರೀಕ್ಷೆ ನಡೆಸುತ್ತಿದೆ. ಗೃಹ ಇಲಾಖೆಯ 545 ಪಿಎಸ್ಐ ಹುದ್ದೆಗಳಿಗೆ ಜ.23 ರಂದು ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲಿದೆ. ಈ ನಡುವೆ ಗುಪ್ತಚರ ಇಲಾಖೆಯ ಪಿಎಸ್ಐ ಲಿಂಗಯ್ಯ ಎಂಬುವರು ಪಿಎಸ್ಐ ಹುದ್ದೆಗಳ ಆಕಾಂಕ್ಷಿಯೊಂದಿಗೆ ನಡೆಸಿರುವ ವಾಟ್ಸ್ಆ್ಯಪ್ ಚರ್ಚೆ ಮತ್ತು ದೂರವಾಣಿ ಸಂಭಾಷಣೆ ಅನುಮಾನಗಳನ್ನು ಹುಟ್ಟುಹಾಕಿದೆ.
|
4 |
+
ವಾಟ್ಸ್ಆ್ಯಪ್ ಚರ್ಚೆಯಲ್ಲಿ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುವುದು ಖಚಿತ ಎಂಬ ಭರವಸೆ ನೀಡಿರುವುದು ಕಂಡುಬರುತ್ತಿದ್ದು, ಹಣ ಹೊಂದಾಣಿಕೆ ಮಾಡಿಕೊಳ್ಳುವಂತೆ ಹಾಗೂ ಖುದ್ದು ಭೇಟಿ ಮಾಡುವಂತೆ ಸಲಹೆ ನೀಡಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ದೂರವಾಣಿ ಸಂಭಾಷಣೆಯಲ್ಲಿ ಪಿಎಸ್ಐ ಹುದ್ದೆಗಳ ದರ ನಿಗದಿ ಬಗ್ಗೆ ಚರ್ಚೆಯಾಗಿದೆ. ಹಣ ಕೊಟ್ಟವರಿಗೆ ವಿಶೇಷವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡುವುದು ಮತ್ತು ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆಯನ್ನು ತಲುಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
|
5 |
+
ಲಿಂಗಯ್ಯ ಅವರದು ಎಂದು ಹೇಳಲಾದ ವಾಟ್ಸ್ಆ್ಯಪ್ ಚರ್ಚೆ ಮತ್ತು ಆಡಿಯೋ ಹೊರಬರುತ್ತಿದ್ದಂತೆ ಪಿಎಸ್ಐ ಹುದ್ದೆಯ ಆಕಾಂಕ್ಷಿಗಳು ಚಂದ್ರ ಲೇ ಔಟ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ದೂರು ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆಗೆ ಸಿಸಿಬಿಗೆ ವಹಿಸಿದ್ದು, ಸಿಸಿಬಿ ಪೊಲೀಸರು ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
|
6 |
+
ಇಂದು ಬೆಳಿಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ ನಡೆದಾಗ ಅದರ ಕುರಿತು ಸರಣಿ ಆರೋಪಗಳನ್ನು ಮಾಡಿ ದಾಖಲಾತಿ ಬಿಡುಗಡೆ ಮಾಡಿ ಪ್ರಿಯಾಂಕ್ ಖರ್ಗೆ ಗಮನ ಸೆಳೆದಿದ್ದರು. ಅದರಲ್ಲೂ ಗುಲ್ಬರ್ಗ ಜಿಲ್ಲೆಯಲ್ಲೇ ಪಿಎಸ್ಐ ಅಕ್ರಮ ನಡೆಸಿದವರ ಕೇಂದ್ರ ಸ್ಥಾನ ಪತ್ತೆಯಾಗಿದ್ದು, ಮಹತ್ವ ಪಡೆದುಕೊಂಡಿತ್ತು.
|
7 |
+
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್ಪೋರ್ಟ್, ವೀಸಾ ತಯಾರಕ
|
8 |
+
ಇತ್ತೀಚೆಗೆ ಕೆಇಎ ನಡೆಸಿದ ಪರೀಕ್ಷೆಯೊಂದರಲ್ಲಿ ಗುಲ್ಬರ್ಗದಲ್ಲೇ ನಕಲು ಮಾಡಿದ್ದ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎಸ್ಐ ಮತ್ತು ಸಿಟಿಐ ಪ��ೀಕ್ಷೆಯ ಸಂದರ್ಭದಲ್ಲೇ ಮತ್ತೊಮ್ಮೆ ಹಗರಣದ ಆರೋಪಗಳು ಎದುರಾಗಿದ್ದರಿಂದ ಇಂದು ಬೆಳಿಗ್ಗೆ ಇಬ್ಬರು ಸಚಿವರು ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
|
9 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲಿಂಗಯ್ಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಪರೀಕ್ಷಾ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ಕಲೆ ಹಾಕುವ ಸಲುವಾಗಿ ಅಣಕು ಕರೆ ಮಾಡಿರುವುದಾಗಿ ಹೇಳುತ್ತಿದ್ದಾರೆ. ಆದರೂ ಸಿಸಿಬಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು.
|
10 |
+
ಇದೇ ವೇಳೆ ಪ್ರತ್ಯೇಕವಾಗಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಈ ಹಿಂದೆ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಮುಂದೆ ಅಂತಹುದು ಮರುಕಳಿಸಬಾರದು ಎಂಬ ಕಾರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದೆ. ಆದರೂ ಕೆಲವು ಅಧಿಕಾರಿಗಳು ತಮ್ಮ ಛಾಳಿ ಬದಲಿಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸಚಿವರಿಬ್ಬರ ಭಿನ್ನ ಹೇಳಿಕೆಗಳು ಗೊಂದಲ ಮೂಡಿಸಿವೆ. ಪಿಎಸ್ಐ ನೇಮಕಾತಿಯ ಅಕ್ರಮದ ವಿಚಾರವಾಗಿ ಪ್ರಿಯಾಂಕ್ಖರ್ಗೆ ಮತ್ತು ಪರಮೇಶ್ವರ್ ಪರಸ್ಪರ ಚರ್ಚೆ ಮಾಡಿದ ಬಳಿಕ, ಒಬ್ಬರು ಅಣಕು ಕರೆ ಎಂದರೆ, ಮತ್ತೊಬ್ಬರು ಅಧಿಕಾರಿಗಳ ಹಳೇ ಛಾಳಿ ಬಿಡುತ್ತಿಲ್ಲ ಎಂದು ದೂರಿದ್ದಾರೆ. ಇದು ಪರೀಕ್ಷೆಯಲ್ಲಿ ಮತ್ತೆ ಎಡವಟ್ಟುಗಳಾಗುತ್ತಿರುವ ಸುಳಿವು ನೀಡಿದಂತಾಗಿದೆ.
|
11 |
+
ಈ ನಡುವೆ ಕೆಪಿಎಸ್ಸಿ ನಡೆಸುತ್ತಿರುವ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲ. ಅನಗತ್ಯವಾಗಿ ಗೊಂದಲ ಮೂಡಿಸುವವರು ಇಂತಹ ವದಂತಿಗಳನ್ನು ಹರಿಯಬಿಡುತ್ತಾರೆ ಎಂಬ ಸಮರ್ಥನೆಗಳು ಕೇಳಿಬಂದಿವೆ. ಆದರೂ ಪರೀಕ್ಷಾರ್ಥಿಗಳಲ್ಲಿ ಅನುಮಾನಗಳು ಸಂಪೂರ್ಣ ನಿವಾರಣೆಯಾಗುತ್ತಿಲ್ಲ.
|
eesanje/url_46_257_6.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹರಿಪ್ರಸಾದ್ ವಿಚಾರಣೆ ಹಿಂದೆ ರಾಜ್ಯಪಾಲರ ಹಸ್ತಕ್ಷೇಪ : ಸಚಿವ ಪ್ರಿಯಾಂಕ್ ಖರ್ಗೆ
|
2 |
+
ಬೆಂಗಳೂರು,ಜ.20- ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಲು ಯತ್ನಿಸಿರುವುದರ ಹಿಂದೆ ರಾಜ್ಯಪಾಲ ಕಚೇರಿಯ ಹಸ್ತಕ್ಷೇಪ ಇದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿಯಿಂದ ವಿಚಾರಣೆಯ ಬಗ್ಗೆ ಪದೇಪದೇ ಮಾಹಿತಿ ಕೇಳಲಾಗಿದೆ. ಯಾವ ರೀತಿ ತನಿಖೆ ನಡೆಯುತ್ತಿದೆ ಎಂದು ರಾಜ್ಯಪಾಲರು ಪ್ರಶ್ನಿಸಿದ್ದರಿಂದಾಗಿ ಅವರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯ ಅಕಾರಿಗಳು ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಪಡೆಯಲು ಪ್ರಯತ್ನಿಸಿದ್ದಾರೆ. ಇದು ಅಷ್ಟಕ್ಕೇ ಮಾತ್ರ ಸೀಮಿತ ಎಂದು ತಿಳಿಸಿದರು.
|
4 |
+
ಅದನ್ನು ತಿರುಚಿ ಸರ್ಕಾರ ಅಥವಾ ಗೃಹ ಇಲಾಖೆ ಪೊಲೀಸರನ್ನು ಕಳುಹಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಿದೆ ಎಂಬುದು ಸರಿಯಲ್ಲ ಎಂದರು. ಈ ವಿಷಯವಾಗಿ ರಾಜ್ಯಪಾಲರು ಏಕೆ ಹೆಚ್ಚು ಆಸಕ್ತಿ ವಹಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನ ಇದೆಯೇ, ರಾಜ್ಯಸರ್ಕಾರಕ್ಕೆ ಮತ್ತು ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಲಾಗಿದೆಯೇ ಎಂಬ ಪ್ರಶ್ನೆಗಳಿವೆ ಎಂದರು.
|
5 |
+
ಕೇಂದ್ರ ಸರ್ಕಾರ ಪ್ರತ್ಯೇಕ ಮಾದರಿಯನ್ನು ಅನುಸರಿಸುತ್ತಿದೆ. ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ, ರಾಜ್ಯಪಾಲರ ಮೂಲಕ ಆಡಳಿತ ನಡೆಸುವ ಪ್ರಯತ್ನ ಮಾಡುತ್ತದೆ, ಏನೇ ಇದ್ದರೂ ನಾವು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
|
6 |
+
ಕಾನೂನು ಸುವ್ಯವಸ್ಥೆ ಮತ್ತು ರಾಜ್ಯಪಾಲರ ಕಚೇರಿಗೆ ಏನು ಸಂಬಂಧ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಷ್ಟ್ರಪತಿಯವರ ಆಳ್ವಿಕೆಯಿರುವ ಪರಿಸ್ಥಿತಿ ಇದೆ ಅಥವಾ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆ ಎಂಬ ಪರಿಸ್ಥಿತಿ ಇದ್ದರೆ ಆಗ ರಾಜ್ಯಪಾಲರು ಪ್ರಶ್ನೆ ಮಾಡಬಹುದು. ಈಗ ಅಂತಹ ಯಾವ ಪರಿಸ್ಥಿತಿ ಇದೆ ಎಂದು ಪ್ರಶ್ನಿಸಿದರು.
|
7 |
+
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡದೆ ರಾಜ್ಯಪಾಲರು ಎರಡು-ಮೂರು ತಿಂಗಳು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿದರು. ರಾಜ್ಯಸರ್ಕಾರ ಯಾರೇ ಹಗುರವಾಗಿ ಮಾತನಾಡಿದರೂ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತದೆ. ಪ್ರಭಾಕರ್ ಭಟ್ ಅಥವಾ ಬೇರೆ ಯಾರೇ ಇದ್ದರೂ ನಮ್ಮ ಸರ್ಕಾರ ಕಾನೂನು ಮೀರಿ ಕೆಲಸ ಮಾಡುವುದಿಲ್ಲ. ಇಂದಲ್ಲಾ ನಾಳೆ ಅವರು ಜೈಲಿಗೆ ಹೋಗುತ್ತಾರೆ. ನಮ್ಮ ಸರ್ಕಾರ ಸಂವಿಧಾನ ಮತ್ತು ಬಸವಣ್ಣ ಅವರ ತತ್ವಗಳ ಆಧಾರದ ಮೇಲೆ ನಡೆಯುತ್ತದೆ ಎಂದು ಹೇಳಿದರು.
|
8 |
+
ನಿಗಮಮಂಡಳಿಗಳ ನೇಮಕಾತಿಯ ವಿಳಂಬದಿಂದ ಯಾರೂ ಅಸಮಾಧಾನಗೊಂಡಿಲ್ಲ. ನಾಲ್ಕು ಜನ ಸಭೆ ನಡೆಸಿ ಮಾತನಾಡಿದಾಕ್ಷಣ ಅಸಮಾಧಾನ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಯಾರಿಗೆ ಅಸಮಾಧಾನ ಇದೆ ಹೇಳಿ, ನಾನೇ ಸಮಾಧಾನ ಮಾಡುತ್ತೇನೆ ಎಂದು ಪ್ರಶ್ನಿಸಿದ ಅವರು, ಪ್ರಕ್ರಿಯೆ ಚಾಲನೆಯಲ್ಲಿದೆ. ಒಂದೆರೆಡು ಹೆಸರು ಬಿಟ್ಟುಹೋಗಿರಬಹುದು, ಹೈಕಮಾಂಡ್ ಜೊತೆ ಚರ್ಚಿಸಿ ಸರಿಪಡಿಸಲಾಗುತ್ತದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟ ಹೇಳಿಕೆ ನೀಡಿದ್ದಾರೆ ಎಂದರು.
|
9 |
+
ರಶ್ಮಿಕಾ ಮಂದಣ್ಣ ಅವರನ್ನು ನಾನು ವಿಹಾಹವಾಗುತ್ತಿಲ್ಲ : ದೇವರಕೊಂಡ
|
10 |
+
ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ನಿನ್ನೆ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿನ ಮಾಹಿತಿಗಳನ್ನು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಹೇಳಲು ಸಾಧ್ಯ. ಸಭೆಯಲ್ಲಿ ಇಲ್ಲದೇ ಇದ್ದವರು ನೀಡುವ ಮಾಹಿತಿಗಳಿಗೆ ಮಾನ್ಯತೆ ಇಲ್ಲ. ಎಐಸಿಸಿ ಅಧ್ಯಕ್ಷರ ಸ್ಪರ್ಧೆಯ ಬಗ್ಗೆ ಖುದ್ದು ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಎಐಸಿಸಿ ಅಧ್ಯಕ್ಷರು ನೀಡುವ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರುವುದಷ್ಟೇ ನಮ್ಮ ಕರ್ತವ್ಯ ಎಂದು ಹೇಳಿದರು.
|
11 |
+
ಪಿಎಸ್ಐ ನೇಮಕಾತಿ ಸಂದರ್ಭದಲ್ಲಿ ಯಾವುದೇ ಅಕ್ರಮಗಳಾಗದಂತೆ ಎಚ್ಚರಿಕೆ ವಹಿಸಿದ್ದೇವೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ನಿನ್ನೆ ದೂರೊಂದು ಬಂದಿದೆ. ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದು ಯುವಕರ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಏನೂ ನಡೆದೇ ಇಲ್ಲ ಎಂದು ನಾವು ನಿರ್ಲಕ್ಷ್ಯ ವಹಿಸುವುದಿಲ್ಲ. ಎಷ್ಟೆಲ್ಲಾ ಕ್ರಮ ಕೈಗೊಂಡಿದ್ದರೂ ಕೆಲವು ಅಕಾರಿಗಳು ಹಳೇ ಚಾಳಿ ಬಿಟ್ಟಂತಿಲ್ಲ. ಹೀಗಾಗಿ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.
|
12 |
+
ಹಿಂದಿನ ಪಿಎಸ್ಐ ನೇಮಕಾತಿಯಲ್ಲಿನ ಹಗರಣಗಳ ತನಿಖೆಗೆ ರಚಿಸಲಾಗಿರುವ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ನ್ಯಾಯಾಂಗ ಆಯೋಗ ಮುಂದಿನ ವಾರದೊಳಗಾಗಿ ಸರ್ಕಾರಕ್ಕೆ ವರದಿ ನೀಡುವ ಸಾಧ್ಯತೆಯಿದೆ. ನೇಮಕಾತಿಯಲ್ಲಿನ ಅಕ್ರಮಗಳನ್ನು ತಡೆಯಲು ಕಠಿಣ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ತಪ್ಪಿತಸ್ಥರ ವಿರುದ್ಧ ಅದರ ಅಡಿಯಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
|
13 |
+
ಈ ಹಿಂದೆ ಎಂದೂ ಈ ರೀತಿಯಾಗಿರಲಿಲ್ಲ. ಒಳಮೀಸಲಾತಿ ವಿಚಾರವಾಗಿ ಈ ಹಿಂದೆ ಹಲವು ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭರವಸೆ ನೀಡಿತ್ತು. ಅದರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಲಿ. ಈ ಹಿಂದೆ 370, ತ್ರಿವಳಿ ತಲಾಕ್ ಸೇರಿದಂತೆ ಹಲವಾರು ಕಾಯ್ದೆಗಳನ್ನು ತರುವಾಗ ಯಾರನ್ನೂ ಕೇಳಲಿಲ್ಲ. ಈಗ ಒಳಮೀಸಲಾತಿ ವಿಷಯದಲ್ಲಿ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿದರು.
|
eesanje/url_46_257_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ತಿಂಗಳು ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದು, ಅದಕ್ಕೆ ಪೂರ್ವಭಾವಿ ಸಮಾಲೋಚನಾ ಸಭೆಗಳನ್ನು ಆರಂಭಿಸಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ, ತಮ್ಮ 15ನೇ ಬಜೆಟ್ಗೆ ಪೂರ್ವ ತಯಾರಿ ಆರಂಭಿಸಿದ್ದಾರೆ.
|
3 |
+
ಲೋಕಸಭೆ ಚುನಾವಣೆಯ ವರ್ಷವಾಗಿರುವುದರಿಂದ ಈ ಬಾರಿಯ ಬಜೆಟ್ ವ್ಯಾಪಕ ಗಮನ ಸೆಳೆದಿದೆ. ಜೊತೆಗೆ ಪಂಚಖಾತ್ರಿ ಯೋಜನೆಗಳ ಆರ್ಥಿಕ ಹೊರೆ ಹಣಕಾಸಿನ ಲೆಕ್ಕಾಚಾರಕ್ಕೆ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಪೂರ್ವತಯಾರಿಗಳು ಆರಂಭವಾಗಿವೆ.
|
4 |
+
ಇಂದಿನಿಂದ ಸತತವಾಗಿ ಬಜೆಟ್ ಪೂರ್ವ ಭಾವಿ ಸಭೆಗಳನ್ನು ಮುಖ್ಯಮಂತ್ರಿ ನಡೆಸಲಿದ್ದಾರೆ. ಮೊದಲ ದಿನವಾದ ಇಂದು ಆರೋಗ್ಯ, ಕುಟುಂಬ ಕಲ್ಯಾಣ, ತೋಟಗಾರಿಕೆ, ಗಣಿ ಭೂವಿಜ್ಞಾನ, ರೇಷ್ಮೆ ಪಶುಸಂಗೋಪನೆ, ಯೋಜನೆ, ಉನ್ನತ ಶಿಕ್ಷಣ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಪರಿಸರ ಜೀವಿಶಾಸ್ತ್ರ, ಆಹಾರ ನಾಗರಿಕ ಸರಬರಾಜು, ಸಹಕಾರ ಸೇರಿದಂತೆ 14ಕ್ಕೂ ಹೆಚ್ಚು ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಮಾಲೋಚನೆ ನಡೆಸಿದ್ದಾರೆ.
|
5 |
+
ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ
|
6 |
+
ಕಳೆದ ಬಜೆಟ್ನಲ್ಲಿ ನೀಡಲಾಗಿದ್ದ ಅನುದಾನವನ್ನು ಎಷ್ಟು ಬಳಕೆ ಮಾಡಿಕೊಳ್ಳಲಾಗಿದೆ, ಅನುದಾನ ಬಾಕಿ ಉಳಿಯಲು ವೈಜ್ಞಾನಿಕ ಕಾರಣಗಳೇನು, ಮುಂದಿನ ಬಜೆಟ್ನಲ್ಲಿ ಯಾವೆಲ್ಲಾ ಯೋಜನೆಗಳನ್ನು ಪ್ರಸ್ತಾಪಿಸಬಹುದು ಎಂಬ ವಿಚಾರಗಳ ಕುರಿತು ವಿಚಾರ ವಿನಿಮಯ ನಡೆಸಿದ್ದಾರೆ. ಇತ್ತೀಚೆಗೆ ಸಂಪನ್ಮೂಲ ಸಂಗ್ರಹ ಇಲಾಖೆಗಳಾದ ವಾಣಿಜ್ಯ ತೆರಿಗೆ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಸೇರಿದಂತೆ ಪ್ರಮುಖ ಆದಾಯ ಮೂಲಗಳ ಬಗ್ಗೆ ಪರಾಮರ್ಶೆ ನಡೆಸಿದರು.
|
7 |
+
ಮುಂದಿನ ದಿನಗಳಲ್ಲಿ ರಾಜ್ಯದ ಮಟ್ಟಿಗೆ ಹೊಂದಿಸಬಹುದಾದ ಆರ್ಥಿಕ ಸಂಪನ್ಮೂಲ, ಕೇಂದ್ರದಿಂದ ನಿರೀಕ್ಷಿಸಬಹುದಾದ ಯೋಜನೆ ಹಾಗೂ ಯೋಜನೇತರ ನೆರವು, ತೆರಿಗೆ ಪಾಲು, ವಿಶೇಷ ಅನುದಾನಗಳನ್ನು ಅಂದಾಜಿಸಿ ಬಜೆಟ್ ಲೆಕ್ಕಾಚಾರಗಳನ್ನು ನಡೆಸಲಾಗುತ್ತಿದೆ. ಉಳಿದ ಇಲಾಖೆಗಳಲ್ಲಿ ಕೇಂದ್ರ ಸಹಭಾಗಿತ್ವದಲ್ಲಿ ನೂರಕ್ಕೂ ಹೆಚ್ಚು ಯೋಜನೆಗಳು ಪ್ರಗತಿಯಲ್ಲಿದ್ದು, ಬಹಳಷ್ಟು ಅನುದಾನದ ಕೊರತೆಯಿಂದ ನೆನೆಗುದಿಯಲ್ಲಿವೆ. ಜೊತೆಗೆ ರಾಜ್ಯಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಎಂಬ ಜನಪ್ರಿಯ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ವರ್ಷ 39 ಸಾವಿರ ಕೋಟಿ ರೂ.ಗಳನ್ನು ಪಂಚಖಾತ್ರಿಗಳಿಗಾಗಿ ಖರ್ಚು ಮಾಡುವ ನಿರೀಕ್ಷೆಗಳಿವೆ. ಮುಂದಿನ ವರ್ಷ ಇದು 59 ಸಾವಿರ ಕೋಟಿಗೆ ಏರಿಕೆಯಾಗುವ ಸಾಧ್ಯತೆಯಿದೆ.
|
8 |
+
ಪಂಚಖಾತ್ರಿಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗ���ಂಡಿವೆ ಎಂಬ ಆರೋಪಗಳು ಆಡಳಿತ ಪಕ್ಷದ ಶಾಸಕರನ್ನೂ ಒಳಗೊಂಡಂತೆ ವ್ಯಾಪಕವಾಗಿ ಕೇಳಿಬಂದಿವೆ. ಪ್ರಸ್ತುತ ವಿಧಾನಸಭೆ ಚುನಾವಣೆ ನಡೆದು ಸರ್ಕಾರಕ್ಕೆ ಅಸ್ತಿತ್ವಕ್ಕೆ ಬರುವ ವೇಳೆಗೆ ಹಿಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಬಜೆಟ್ ಮಂಡಿಸಿದ್ದರು.
|
9 |
+
ಮೈಥಿಲಿ ಹಾಡಿದ ಶಬರಿ ಹಾಡಿಗೆ ಮೋದಿ ಫಿದಾ
|
10 |
+
ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮುಂದಿನ ಬಜೆಟ್ನ್ನು ಮುಂದುವರೆಸುವುದರ ಜೊತೆಗೆ ಹೆಚ್ಚುವರಿಯಾಗಿ ಅಲ್ಪಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತಿರುವುದರಿಂದ ಅದರಲ್ಲೂ ಸಿದ್ದರಾಮಯ್ಯನವರ 15ನೇ ಬಜೆಟ್ ಆಗಿರುವುದರಿಂದ ಭಾರೀ ನಿರೀಕ್ಷೆಯಿದೆ. ಅದನ್ನು ತಲುಪಲು ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
|
eesanje/url_46_257_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಿಎಸ್ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್
|
2 |
+
ಬೆಂಗಳೂರು,ಜ.20- ಪಿಎಸ್ಐಗಳ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ಕಲೆ ಹಾಕುವ ವೇಳೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಅದರ ಸತ್ಯಾಸತ್ಯತೆ ಬಗ್ಗೆಯೂ ಸಿಸಿಬಿ ತನಿಖೆ ನಡೆಸುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ಆಗಿರುವ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಳೆದ ಮೂರು ವರ್ಷಗಳಿಂದಲೂ ಪಿಎಸ್ಐ ಹುದ್ದೆಗಳ ನೇಮಕಾತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ವ್ಯವಸ್ಥೆಯ ಮೇಲೆಯೇ ಜನರಿಗೆ ಅಪನಂಬಿಕೆ ಬರುವಂತಾಗಿದೆ. ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
|
4 |
+
ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಹಿಂದೆ ನಡೆದ ಯಾವುದೇ ಲೋಪಗಳೂ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯಿಂದ ಮಾಹಿತಿ ಕಲೆ ಹಾಕುತ್ತಿದೆ. ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರು ತಾವು ಮಾಹಿತಿ ಕಲೆ ಹಾಕುವ ಸಲುವಾಗಿ ನಕಲಿ ಕರೆ ಮಾಡಿದ್ದಾಗಿ ಹೇಳುತ್ತಿದ್ದಾರೆ. ಅದರ ಸತ್ಯಾಸತ್ಯತೆ ಬಗ್ಗೆ ಕೂಡ ಸಿಸಿಬಿಯವರು ವಿಚಾರಣೆ ನಡೆಸುತ್ತಿದ್ದಾರೆ.
|
5 |
+
ಅಣಕು ಕರೆ ಮಾಡಿರುವುದು ನಿಜವೇ ಅಥವಾ ಯಾವುದಾದರೂ ಹಗರಣಗಳು ನಡೆದಿವೆಯೇ ಎಂಬುದರ ಬಗ್ಗೆಯೂ ಕೂಡ ಸಿಸಿಬಿಯವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಎಲ್ಲರಿಗೂ ಒಂದೇ. ನನ್ನನ್ನೂ ಒಳಗೊಂಡಂತೆ ಯಾರೇ ಆದರೂ ಕಾನೂನಿನ ವ್ಯಾಪ್ತಿಯಲ್ಲೇ ನಡೆದುಕೊಳ್ಳಬೇಕಿದೆ.
|
6 |
+
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಪ್ರಯತ್ನಿಸಿದ್ದರು. ಅದರ ಬಗ್ಗೆ ಹರಿಪ್ರಸಾದ್ ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ ಎಂದರು. ಹರಿಪ್ರಸಾದ್ರವರಿಗೆ ರಾಜಕೀಯವಾಗಿ ತೊಂದರೆ ಮಾಡುವ ಯಾವುದೇ ಹುನ್ನಾರಗಳಿಲ್ಲ. ಪೊಲೀಸರು ಕಾನೂನಿನ ಅನುಸಾರ ನಡೆದುಕೊಳ್ಳುತ್ತಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಎಫ್ಐಆರ್ ದಾಖಲಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸುವ ತಯಾರಿ ನಡೆದಿದೆ. ಸಂಸದ ಅನಂತಕುಮಾರ್ ಹೆಗ್ಡೆ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ಎಲ್ಲರ ವಿಷಯದಲ್ಲೂ ಕಾನೂನಿನ ಪ್ರಕಾರದಲ್ಲೇ ನಡೆದುಕೊಳ್ಳುತ್ತಾರೆ ಎಂದು ಹೇಳಿದರು.
|
7 |
+
ಬೋರ್ಡಿಂಗ್ ಶಾಲೆಗೆ ಬೆಂ ಕಿ ಬಿದ್ದು 13 ವಿದ್ಯಾರ್ಥಿಗಳ ಸಾವು
|
8 |
+
ಒಳಮೀಸಲಾತಿ ವಿಚಾರವಾಗಿ ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರು ಒಳಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ನಮ್ಮ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರಮೋದಿಯವರು ಈ ಹಿಂದೆ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿಗೆ ಸಂಬಂಧಪಟ್ಟಂತೆ ಭರವಸೆ ನೀಡಿದ್ದರು. ಅದರ ಅನುಸಾರ ಕೇಂದ್ರ ಉನ್ನತ ಸಮಿತಿಯೊಂದನ್ನು ರಚಿಸಿದೆ.
|
9 |
+
ಈಗ ಆ ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕಾದುನೋಡುತ್ತೇವೆ. ಸಂವಿಧಾನ ತಿದ್ದುಪಡಿಗೆ ಒಪ್ಪುತ್ತಾರೋ ಅಥವಾ ಬೇಡ ಎನ್ನುವ ತೀರ್ಮಾನ ಮಾಡುತ್ತಾರಾ ಎಂಬುದನ್ನು ನಿರೀಕ್ಷಿಸುತ್ತಿದ್ದೇವೆ ಎಂದರು.
|
eesanje/url_46_257_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್ಪೋರ್ಟ್, ವೀಸಾ ತಯಾರಕ
|
2 |
+
ನವದೆಹಲಿ, ಜ. 20 (ಪಿಟಿಐ)ನಕಲಿ ಪಾಸ್ಪೋರ್ಟ್ ಮತ್ತು ವೀಸಾ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದುಬೈನಿಂದ ಆಗಮಿಸಿದ ಸಾದಿಕುಲ್ಲಾ ಬೇಗ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
|
3 |
+
ಬಂಧನದ ಬಗ್ಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ ಉಷಾ ರಂಗನಾನಿ ಅವರು, ಪಂಜಾಬ್ನ ಲೂಯಾನದಲ್ಲಿ ನಕಲಿ ವೀಸಾ ಪ್ರಕರಣದಲ್ಲಿ ಬೇಗ್ ಹೆಸರು ಕಾಣಿಸಿಕೊಂಡ ನಂತರ ಅವರ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಲಾಗಿತ್ತು.
|
4 |
+
ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಅವರು ಭಾರತಕ್ಕೆ ಬಂದಿಳಿದ ತಕ್ಷಣ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು, ನಂತರ ಅವರನ್ನು ವಶಕ್ಕೆ ತೆಗೆದುಕೊಂಡು ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ರಂಗನಾನಿ ಹೇಳಿದ್ದಾರೆ.
|
5 |
+
ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ
|
6 |
+
ನಕಲಿ ವೀಸಾ ಪ್ರಕರಣವನ್ನು ಉಲ್ಲೇಖಿಸಿದ ರಂಗನಾನಿ, ಲೂಯಾನಾದ ಹರ್ವಿಂದರ್ ಸಿಂಗ್ ಧನೋವಾ ಎಂದು ಗುರುತಿಸಲಾದ ಪ್ರಯಾಣಿಕರೊಬ್ಬರು ಕೆಲವು ತಿಂಗಳ ಹಿಂದೆ ಏಜೆಂಟ್ ಮುಸ್ಕಾನ್ ಅಲಿಯಾಸ್ ಮನ್ಪ್ರೀತ್ ಕೌರ್ ಒದಗಿಸಿದ ನಕಲಿ ವೀಸಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಪೊಲೀಸರು ಮನ್ಪ್ರೀತ್ನನ್ನು ಬಂಧಿಸಿದರು, ಅವರು ಬೆಂಗಳೂರು ಮೂಲದ ಮತ್ತೊಬ್ಬ ಏಜೆಂಟ್ ಸಾದಿಕುಲ್ಲಾ ಬೇಗ್ಗೆ 5 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ ಎಂದು ಬಹಿರಂಗಪಡಿಸಿದರು ಎಂದು ಅಧಿಕಾರಿ ಹೇಳಿದರು.
|
7 |
+
ಹಲವಾರು ಪೊಲೀಸ್ ದಾಳಿಗಳು ಬೇಗ್ ಅನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಮತ್ತು ಆದ್ದರಿಂದ, ಲುಕ್-ಔಟ್ ಸುತ್ತೋಲೆಯನ್ನು ಹೊರಡಿಸಲಾಗಿತ್ತು ಎಂದು ಅವರು ಹೇಳಿದರು. ನಕಲಿ ವೀಸಾ ಸ್ಟಿಕ್ಕರ್ ಅನ್ನು ದುಬೈ ಮೂಲದ ಏಜೆಂಟ್ ತನಗೆ ಒದಗಿಸಿದ್ದಾನೆ ಎಂದು ಬೇಗ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ ಎಂದು ಮತ್ತೊಬ್ಬ ಪೊಲೀಸ್ ಅಕಾರಿ ತಿಳಿಸಿದ್ದಾರೆ.ತಾನು ಮತ್ತು ಆತನ ಸಹಚರರು ಸುಲಭದ ಹಣದ ಆಸೆಗಾಗಿ ಜನರನ್ನು ವಂಚಿಸಿದ್ದಾರೆ ಎಂದು ಬೇಗ್ ಪೊಲೀಸರಿಗೆ ತಿಳಿಸಿದ್ದಾರೆ.
|
8 |
+
ಹೆಚ್ಚಿನ ತನಿಖೆಯ ಸಮಯದಲ್ಲಿ, ವ್ಯಕ್ತಿಯ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ಅದರಲ್ಲಿ 1.5 ಲಕ್ಷ ರೂಪಾಯಿ ಇದ್ದು, ಉಳಿದ ಹಣವನ್ನು ತನ್ನ ಸಂಬಂಧಿಕರಿಗೆ ವರ್ಗಾಯಿಸಿರುವುದಾಗಿ ಬೇಗ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ರೀತಿಯ ಇತರ ಪ್ರಕರಣಗಳಲ್ಲಿ ಅವರ ಸಂಭವನೀಯ ಒಳಗೊಳ್ಳುವಿಕೆಯನ್ನು ಪತ್ತೆಹಚ್ಚಲು ಹೆಚ್ಚಿನ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
|
eesanje/url_46_258_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಚೇರಿಯಲ್ಲಿ ಕುಳಿತುಕೊಳ್ಳದೆ ಜನರ ಬಳಿಗೆ ಹೋಗಿ : ಡಿಸಿಗಳಿಗೆ ಕೃಷ್ಣಬೈರೇಗೌಡ ತಾಕೀತು
|
2 |
+
ಬೆಂಗಳೂರು,ಜ.19- ಜಿಲ್ಲಾಧಿಕಾರಿಗಳು ಕಚೇರಿಯಲ್ಲಷ್ಟೇ ಕುಳಿತುಕೊಂಡರೆ ಸಾಲುವುದಿಲ್ಲ, ಕ್ಷೇತ್ರಗಳಿಗೂ ಭೇಟಿ ನೀಡಿ ಕೆಲಸ ಮಾಡಬೇಕೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಾಕೀತು ಮಾಡಿದ್ದಾರೆ. ವಿಕಾಸಸೌಧದಲ್ಲಿಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಆನ್ಲೈನ್ನಲ್ಲಿ ಸಭೆ ನಡೆಸಿದ ಸಚಿವರು, ಕಂದಾಯ ಇಲಾಖೆ ಬೇರೆಲ್ಲಾ ಇಲಾಖೆಗಳಿಗಿಂತಲೂ ಹೆಚ್ಚಿನ ಕೆಲಸ ಮಾಡಬೇಕೆಂದು ತಾಕೀತು ಮಾಡಿದ್ದಾರೆ.
|
3 |
+
ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರದಿಂದ 500 ಕೋಟಿ ರೂ. ಹಣ ಅನುದಾನ ದೊರೆತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ತಹಸೀಲ್ದಾರ್, ನೋಂದಣಾಧಿಕಾರಿಗಳು ಹಾಗೂ ನಾಡ ಕಚೇರಿಗಳಲ್ಲಿನ ದಾಖಲಾತಿಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.
|
4 |
+
ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್
|
5 |
+
ಸರ್ವೆ ಕೆಲಸಗಳಿಗೆ ವೇಗ ನೀಡಬೇಕಾಗಿದೆ. ಇದಕ್ಕೆ ಅಗತ್ಯವಿರುವ ಸರ್ವೆಯರ್ಗಳನ್ನು ನೇಮಕ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಯವರು ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ನಕಾಶೆ ರಸ್ತೆ ನೀಡಲು ವಿಳಂಬ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ತಾವು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಈ ರೀತಿಯ ಸಮಸ್ಯೆಗಳು ಹೆಚ್ಚು ಕೇಳಿಬರುತ್ತಿವೆ ಎಂದು ತಿಳಿಸಿದರು.
|
6 |
+
ಫೆಬ್ರವರಿ ಮೊದಲ ವಾರದೊಳಗೆ ಎಲ್ಲಾ ತಾಲೂಕುಗಳಲ್ಲೂ ತಹಸೀಲ್ದಾರರು ಬರನಿರ್ವಹಣೆ ಸೇರಿದಂತೆ ಇತರೆ ವಿಚಾರಗಳ ಕುರಿತು ಕಾರ್ಯಪಡೆಯ ಸಭೆಗಳನ್ನು ನಡೆಸಬೇಕು. ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಬೇಕೆಂದು ಸೂಚನೆ ನೀಡಿದರು.
|
eesanje/url_46_258_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
857 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ ಅಳವಡಿಕೆ
|
2 |
+
ಬೆಂಗಳೂರು,ಜ.18- ಮೆಟ್ರೋ ರೈಲು ಹಳಿಗಳಿಗೆ ಜಿಗಿಯುವವರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳಲ್ಲಿ ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪ್ಲಾಟ್ ಫಾರ್ಮ್ ಸ್ಟ್ರೀನ್ ಡೋರ್ (ಪಿಎಸ್ಡಿ ) ಅಳವಡಿಕೆಯ ಟೆಂಡರ್ ಫೈನಲ್ ಆಗಿದೆ. ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪಿಎಸ್ಡಿ ಅಳವಡಿಕೆಗೆ 857 ಕೋಟಿ ರೂ.ಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಬಿಎಂಆರ್ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಎ.ಎಸ್ ಶಂಕರ್ ತಿಳಿಸಿದ್ದಾರೆ.
|
3 |
+
ಮೆಟ್ರೋ ಹಳಿಯ ಮೇಲೆ ಜಿಗಿಯುವವರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಜನವರಿ ಮೊದಲ ವಾರದಲ್ಲಿ ಎರಡು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಇಂತಹ ಅವಘಡಗಳನ್ನು ತಡೆಯುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತಾ ಸಿಬ್ಬಂದಿ ಹೆಚ್ಚಳ ಮಾಡಲಾಗಿದೆ. ಒಟ್ಟು 9 ಪ್ಲಾಟ್ ಫಾರಂಗಳಲ್ಲಿ ಹೆಚ್ಚುವರಿಯಾಗಿ 326 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
|
4 |
+
ರೈಲುಗಳು ಸಂಚರಿಸುವಾಗ ಪ್ರಯಾಣಿಕರ ಚಲನವಲನದ ಮೇಲೆ ನಿಗಾ ಇಡಲು 326 ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ರೈಲುಗಳ ಆಗಮನದ ಮೊದಲು ಪ್ರಯಾಣಿಕರನ್ನು ಸರದಿ ಪ್ರಕಾರ ನಿಲ್ಲಿಸುವುದು, ಹಳದಿ ಗೆರೆ ದಾಟದಂತೆ ನೋಡಿಕೊಳ್ಳುವುದು ಭದ್ರತಾ ಸಿಬ್ಬಂದಿ ಗಳ ಕೆಲಸವಾಗಿರುತ್ತದೆ. ಮುಂದುವರೆದು ಸುರಕ್ಷತೆ ದೃಷ್ಟಿಯಿಂದ ಪ್ಲಾಟ್ಫಾರಂ ಸ್ಟ್ರೀನ್ ಡೋರ್ (ಪಿಎಸ್ಡಿ ) ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದರು.
|
5 |
+
ನಮ್ಮ ಮೆಟ್ರೊದ ಗುಲಾಬಿ ಮತ್ತು ನೀಲಿ ಮಾರ್ಗದ ಹೊಸ ನಿಲ್ದಾಣಗಳು ಪ್ಲಾಟ್ ಫಾರ್ಮ್ ಪರದೆಯ ಬಾಗಿಲುಗಳಲ್ಲಿ ಪಿಎಸ್ಡಿ ಅಳವಡಿಸುವ ಕಾರ್ಯವನ್ನು ಅಲ್ಸ್ಟಾಮ್ ಟ್ರಾನ್ಸ್ ಪೋರ್ಟ್ ಇಂಡಿಯ ಸಂಸ್ಥೆ ಟೆಂಡರ್ ಪಡೆದುಕೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
|
6 |
+
ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು
|
7 |
+
ಹಾಕಲು ಟೆಂಟರ್21 ಕಿ.ಮೀ ಉದ್ದದ ಗುಲಾಬಿ ಮಾರ್ಗದ ಕಾಳೇನ ಅಗ್ರಹಾರ ಟೂ ನಾಗವಾರ ಮತ್ತು 56 ಕಿ.ಮೀ. ನೀಲಿ ಮಾರ್ಗ (ಸೆಂಟ್ರಲ್ ಸಿಲ್ಕ ಬೋರ್ಡ್ – ಕೆಆರ್ಪುರ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ, ನಿಲ್ದಾಣಗಳಲ್ಲಿ ಪಿಎಸ್ಡಿ ಅಳವಡಿಕೆಗೆ ಟೆಂಡರ್ ಫೈನಲ್ ಆಗಿದೆ.
|
8 |
+
ಪೂರ್ಣ-ಎತ್ತರದ ಪ್ಲಾಟ್ಫಾರ್ಮ್ ಪರದೆಯ ಬಾಗಿಲುಗಳನ್ನು (ಪಿಎಸ್ಡಿ) 13 ಭೂಗತ ಹಾಗೂ 37 ಎಲಿವೇಟೆಡ್ ನಿಲ್ದಾಣಗಳಲ್ಲಿ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಹಳದಿ ಮಾರ್ಗದ ಇನೋಸಿಸ್ ನಿಲ್ದಾಣದಲ್ಲಿ ಇನೋಸಿಸ್ ಫೌಂಡೇಶನ್, ಪ್ಲಾಟ್ಫಾರಂ ಸ್ಟ್ರೀನ್ ಡೋನ್ (ಪಿಎಸ್ಡಿ) ಅಳವಡಿಸಲು ಮನವಿ ಮಾಡಿಕೊಂಡಿತ್ತು. ಸಿಎಸ್ ಡಿ ಸ್ಟ್ರೀನ್ ಡೋರ್ ಗಾಗಿ ಹೆಚ್ಚುವರಿ ವೆಚ್ಚ ಭರಿಸಲು ಇನೋಸಿಸ್ ಒಪ್ಪಿಗೆ ನೀಡಿದೆ.
|
eesanje/url_46_258_11.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಯುಟ್ಯೂಬ್ನಲ್ಲಿ ವಿಡಿಯೋ ನೋಡಿ 2.3 ಲಕ್ಷ ಹಣ ಕಳೆದುಕೊಂಡ ವೃದ್ಧ
|
2 |
+
ಬೆಂಗಳೂರು, ಜ.18- ಮೊಬೈಲ್ನಲ್ಲಿ ಯೂ ಟ್ಯೂಬ್ ಗಮನಿಸುತ್ತಾ ಅದರಲ್ಲಿನ ಫೇಕ್ ವಿಡಿಯೋ ನೋಡಿದ ವೃದ್ಧರೊಬ್ಬರು ಹಣದಾಸೆಯಿಂದಾಗಿ 2.3 ಲಕ್ಷ ರೂ. ಕಳೆದುಕೊಂಡಿದ್ದು, ಇದೀಗ ಪೊಲೀಸರ ಮೊರೆ ಹೋಗಿದ್ದಾರೆ. ವೃದ್ಧರೊಬ್ಬರು ಯೂ ಟ್ಯೂಬ್ ಫಾಲೋ ಮಾಡುತ್ತಿದ್ದರು. ಸೈಬರ್ ವಂಚಕರು ಸೃಷ್ಟಿಸಿದ್ದ 2 ರೂ. ಹಾಗೂ 5 ರೂ. ನಾಣ್ಯಗಳಿದ್ದರೆ ಅದಕ್ಕೆ ಬದಲಾಗಿ ಲಕ್ಷಾಂತರ ಹಣ ಕೊಡುವುದಾಗಿ ಬಿತ್ತರವಾಗಿದ್ದ ನಕಲಿ ವಿಡಿಯೋವನ್ನು ಗಮನಿಸಿ ದುರಾಸೆ ಬಂದಿದೆ.
|
3 |
+
ನಂತರ ವಿಡಿಯೋದಲ್ಲಿದ್ದ ಫೋನ್ ನಂಬರ್ಗೆ ಕರೆ ಮಾಡಿದ ವೃದ್ಧ, ತನ್ನ ಬಳಿ 2 ರೂ. ಹಾಗೂ 5 ರೂ. ನಾಣ್ಯ ಇದೆ ಎಂದು ಹೇಳಿದಾಗ, ಸೈಬರ್ ಅಪರಾಧಿಗಳು ತಮ್ಮದು ಅಸಲಿ ವ್ಯವಹಾರವೆಂದು ನಂಬಿಸಿ ಹಳೆಯ ನಾಣ್ಯಗಳನ್ನು ಎಣಿಸುವ ದೃಶ್ಯ ತೋರಿಸಿದ್ದಾರೆ.
|
4 |
+
ತಮಗೆ ನಾಣ್ಯಗಳ ಫೋಟೋ ತೆಗೆದು ಕಳುಹಿಸಿ ಎಂದು ವಂಚಕರು ಹೇಳಿದಾಗ, ಅದರಂತೆ 2, 5 ಹಾಗೂ 1 ರೂ. ನಾಣ್ಯಗಳ ಫೋಟೋ ತೆಗೆದು ಕಳುಹಿಸಿದಾಗ ಇವು 31 ಲಕ್ಷ ರೂ. ಬೆಲೆಬಾಳುತ್ತೆ ಎಂದು ನಂಬಿಸಿದ್ದಾರೆ. ನಂತರ ಸೈಬರ್ ವಂಚಕರು ವೃದ್ಧನಿಗೆ ಕರೆ ಮಾಡಿ ತೆರಿಗೆ ನಿಯಮ ಉಲ್ಲೇಖಿಸಿ ನೀವು ಕಮಿಷನ್ ಕೊಡಬೇಕು ಎಂದು ಹೇಳಿದ್ದಾರೆ.
|
5 |
+
ಹಣ ವರ್ಗಾವಣೆಗಾಗಿ ವೃದ್ಧ ಆನ್ಲೈನ್ ನಂಬರ್ ಕೊಟ್ಟು, ಒಟಿಪಿ ಸಹ ಹೇಳಿದ್ದಾರೆ. ತಕ್ಷಣ ವಂಚಕರು ವೃದ್ಧನ ಖಾತೆಯಿಂದ 2.3 ಲಕ್ಷ ರೂ. ಎಗರಿಸಿದ್ದಾರೆ. ಅಲ್ಲದೆ, ಮತ್ತೆ ಕರೆ ಮಾಡಿ ಇನ್ನೂ ಹೆಚ್ಚಿನ ಹಣ ಕೇಳಿದಾಗ, ಅನುಮಾನ ಬಂದು, ಹಣ ಕಳುಹಿಸಲು ಆಗುವುದಿಲ್ಲವೆಂದಾಗ, ಆರೋಪಿಗಳು ಅಲರ್ಟ್ ಆಗಿದ್ದಾರೆ.ನಂತರದ ದಿನಗಳಲ್ಲಿ ಸೈಬರ್ ವಂಚಕರು ವೃದ್ಧನಿಗೆ ಕರೆ ಮಾಡಿ ನಾವು ಮುಂಬೈ ಪೊಲೀಸರೆಂದು ಕರೆ ಮಾಡಿ, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ಇದೆಯೆಂದು ಹೇಳಿ; ನಿಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಹೆದರಿಸಿದ್ದಾರೆ.
|
6 |
+
ಇದರಿಂದ ಗಾಬರಿಯಾದ ವೃದ್ಧ, ಹಲಸೂರು ಠಾಣೆ ಪೊಲೀಸರ ಮೊರೆ ಹೋಗಿ, ತಾನು ಯಾವುದೇ ತಪ್ಪು ಮಾಡಿಲ್ಲ, ಯೂ ಟ್ಯೂಬ್ನಲ್ಲಿನ ವಿಡಿಯೋ ನೋಡಿ ಹಣ ಕಳೆದುಕೊಂಡಿರುವುದಾಗಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸೈಬರ್ ವಂಚಕರ ಮೊಬೈಲ್ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ.
|
7 |
+
ಇಷ್ಟಕ್ಕೆ ಸುಮ್ಮನಾಗದ ಸೈಬರ್ ವಂಚಕರು ಮತ್ತೆ ವೃದ್ಧನಿಗೆ ಕರೆ ಮಾಡಿ ನಾವು ಕೇಂದ್ರ ತನಿಖಾ ಸಂಸ್ಥೆಯ ಅಕಾರಿಗಳು, ನಿಮ್ಮ ಪೊಲೀಸರಿಗೆ ಹೆದರುವುದಿಲ್ಲ. ನಿಮ್ಮನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
|
8 |
+
ಅನುಚಿತ ವರ್ತನೆ ಯುವಕನಿಗಾಗಿ ಶೋಧ..ಬೆಂಗಳೂರು,ಜ.18- ನಗರದ ಹೋಟೆಲ್ವೊಂದರ ಬಳಿ ಕಾಮುಕನೊಬ್ಬ ಹಿಂದಿನಿಂದ ಯುವತಿಯನ್ನು ಸ್ಪರ್ಶಿಸಿ ವಿಕೃತಿ ಮೆರೆದಿದ���ದು, ಆತನಿಗಾಗಿ ವಿಜಯನಗರ ಠಾಣೆ ಪೊಲೀಸರು ಶೋಧ ಕೈಗೊಂಡಿದ್ದಾರೆ. ವಿಜಯನಗರ ಆರ್ಪಿಸಿ ಲೇಔಟ್ನಲ್ಲಿರುವ ಹೋಟೆಲ್ವೊಂದಕ್ಕೆ ಡಿ.31ರಂದು ಮೂವರು ಯುವಕರು ಬಂದು ದೋಸೆ ತಿನ್ನುತ್ತಾ ಹರಟೆ ಹೊಡೆಯುತ್ತಿದ್ದರು.
|
9 |
+
ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್
|
10 |
+
ಆ ಸಂದರ್ಭದಲ್ಲಿ ಹೋಟೆಲ್ಗೆ ಬಂದ ಯುವತಿ ಕ್ಯಾಶ್ ಕೌಂಟರ್ ಬಳಿ ಹೋಗಿ ನಿಂತಿದ್ದಾಗ ಈ ಮೂವರು ಯುವಕರ ಪೈಕಿ ಒಬ್ಬಾತ ಹಣ ಕೊಡಲು ಕೌಂಟರ್ ಬಳಿ ಹೋಗುತ್ತಾ ಅಲ್ಲೇ ನಿಂತಿದ್ದ ಯುವತಿಗೆ ಹಿಂದಿನಿಂದ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದಾಗ, ಉಳಿದಿಬ್ಬರು ಸ್ನೇಹಿತನ ವರ್ತನೆ ನೋಡಿ ಖುಷಿಪಟ್ಟಿದ್ದಾರೆ.ತಕ್ಷಣ ಯುವತಿ ಈ ಬಗ್ಗೆ ಪ್ರಶ್ನಿಸಿದಾಗ ಯುವಕ-ಯುವತಿ ನಡುವೆ ಗಲಾಟೆ ನಡೆದು ಕೂಗಾಡಿದಾಗ ಸ್ಥಳೀಯರು ಜಮಾಯಿಸುತ್ತಿದ್ದಂತೆ ಮೂವರು ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
|
11 |
+
ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಗೆ ಹೋಟೆಲ್ ಕ್ಯಾಶಿಯರ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅಸಭ್ಯ ತೋರಿದ ಯುವಕನಿಗಾಗಿ ಶೋಧ ಕೈಗೊಂಡಿದ್ದಾರೆ.
|
eesanje/url_46_258_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಒಳ ಮೀಸಲಾತಿ ಪರಿಷ್ಕರಣೆ : ಪರಮೇಶ್ವರ್
|
2 |
+
ಬೆಂಗಳೂರು,ಜ.18- ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಪಟ್ಟಂತೆ ಹಿಂದಿನ ಸರ್ಕಾರ ರೂಪಿಸಿದ್ದ ನಿಯಮಗಳನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೂ ಮೊದಲು ಪಕ್ಷದ ವತಿಯಿಂದ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಒಂದು ನಿರ್ಣಯ ಮಾಡಲಾಗಿತ್ತು. ಅದರಂತೆಯೇ, ಒಳ ಮೀಸಲಾತಿ ವಿಚಾರದಲ್ಲಿ ಒಂದು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕೆಂದು ನಾವೆಲ್ಲ ಅಭಿಪ್ರಾಯ ಪಟ್ಟಿದ್ದೇವೆ.
|
3 |
+
ಸದಾಶಿವ ಆಯೋಗದ ವರದಿಯನ್ನು ಎರಡು ಸದನದಲ್ಲಿ ಮಂಡಿಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಹಿಂದಿನ ಸರ್ಕಾರವು ಒಂದು ಉಪಸಮಿತಿಯನ್ನು ರಚಿಸಿ, ವರದಿಯನ್ನು ರಿಜೆಕ್ಟ್ ಮಾಡಿದೆ. ನಂತರ ಬೇರೆ ವರದಿಯನ್ನು ತೆಗೆದುಕೊಂಡು ಮೀಸಲಾತಿ ಹೆಚ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶಿಫಾರಸ್ಸಿನಲ್ಲಿ ಒಳ ಮೀಸಲಾತಿಯಲ್ಲಿ ಇಂತಿಷ್ಟು ಮೀಸಲಾತಿ ನೀಡಬೇಕೆಂದು ಹೇಳಲಾಗಿತ್ತು. ಆದರೆ ಈ ಪ್ರಕ್ರಿಯೆಯು ಕಾನೂನಾತ್ಮಕವಾಗಿ ನಡೆದಿಲ್ಲ. ಈಗ ಅದನ್ನು ಪುನರ್ ಪರಿಶೀಲನೆ ನಡೆಸುತ್ತೇವೆ. ಸಂವಿಧಾನ 241 ತಿದ್ದುಪಡಿ ಆಗಬೇಕು. ಈ ಬಗ್ಗೆ ಸರ್ಕಾರದಲ್ಲಿ ಚರ್ಚಿಸಬೇಕಾಗುತ್ತದೆ.
|
4 |
+
ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು
|
5 |
+
ಇದನ್ನು ಸರ್ಕಾರ ಯಾವ ರೀತಿ ನಿರ್ಧಾರ ಮಾಡಬೇಕಾಗುತ್ತದೆ ಎಂಬುದನ್ನು ಕ್ಯಾಬಿನೇಟ್ಗೆ ತರಬೇಕಾಗುತ್ತದೆ. ಹಿಂದಿನ ಸರ್ಕಾರವು ವರದಿಯನ್ನು ಸದನದಲ್ಲಿ ರಿಜೆಕ್ಟ್ ಮಾಡಿಬಿಟ್ಟಿದ್ದಾರೆ. ಹೀಗಾಗಿ ಈ ವಿಷಯವನ್ನು ಮತ್ತೇ ಸದನಕ್ಕೆ ತೆಗೆದುಕೊಂಡು ಹೋಗಲು ಆಗುವುದಿಲ್ಲ.
|
6 |
+
ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಹೊಣೆ ಹಾಕಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಿದ್ದುಪಡಿ (ಅಮೆಂಡ್ಮೆಂಟï) ಯನ್ನು ಕೇಂದ್ರ ಸರ್ಕಾರವೇ ಮಾಡಬೇಕಾಗುತ್ತದೆ. ನಮಗೆ ತಿದ್ದುಪಡಿ ಮಾಡುವ ಅಧಿಕಾರ ಇದ್ದಿದ್ದರೆ, ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿರಲಿಲ್ಲ. ಹೀಗಾಗಿ ಕೇಂದ್ರದ ಮೇಲೆ ಹೊಣೆ ಹಾಕುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ. ತಿದ್ದುಪಡಿ ಮಾಡಬೇಕು ಎಂಬುದನ್ನು ಕೇಂದ್ರಕ್ಕೆ ತಿಳಿಸುತ್ತಿದ್ದೇವೆ ಎಂದರು.
|
7 |
+
ಒಳ ಮೀಸಲಾತಿ ವಿಚಾರದಲ್ಲಿ ಬಲ ಸಮುದಾಯದವರು ವಿಶ್ವಾಸಕ್ಕೆ ಬಂದಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಮಾಡಿದ ಮೇಲೆ ಎಲ್ಲರೂ ವಿಶ್ವಾಸಕ್ಕೆ ಬರಲೇಬೇಕಾಗುತ್ತದೆ. ಇಡೀ ದೇಶದಲ್ಲಿ ಕಾನೂನಿಗೆ ಎಲ್ಲರೂ ಗೌರವಿಸಲೇಬೇಕು ಎಂದು ಹೇಳಿದರು.
|
8 |
+
ನಿಗಮ ಮಂಡಳಿಗಳ ನೇಮಕಾತಿ :ಕೆಲ ಶಾಸಕರು ಮೂರರಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಅಂಥವರಿಗೆ ಸಚಿವ ಸ್ಥಾನ ಲಭಿಸಿಲ್ಲ. ಇನ್ನೂ ಹೆಚ್ಚಿನ ಸೇವೆ, ಜವಾಬ್ದಾರಿಗಳನ್ನು ನಿಭಾಯಿಸಬೇಕೆಂಬ ಆಸೆ ಇರುತ್ತದೆ. ಹೀಗಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
|
9 |
+
ಸಂಸದರ ವಿರುದ್ಧ ಕ್ರಮ:ಸಂಸದ ಅನಂತಕುಮಾರ್ ಹೆಗಡೆ ಹಿಂದೆ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರ ವಿಚಾರದಲ್ಲಿ ಏಕಾಏಕಿ ಕ್ರಮ ತೆಗೆದುಕೊಳ್ಳದೆ ಸಂಯಮದಿಂದ ಪೊಲೀಸರು ವರ್ತಿಸಿದ್ದಾರೆ. ಆದರೆ ಅವರು ಪದೇ ಪದೇ ತಮ್ಮ ಪ್ರವೃತ್ತಿಯನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. ಉನ್ನತ ಸ್ಥಾನಮಾನದಲ್ಲಿದ್ದವರು ಕನಿಷ್ಠ ಪ್ರಜ್ಞೆಯನ್ನು ಪಾಲಿಸಬೇಕು. ಆದರೆ ಅನಂತಕುಮಾರ್ ಹೆಗಡೆಯವರು ಹಲವಾರು ಬಾರಿ ಗಡಿ ಮೀರಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
|
eesanje/url_46_258_2.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ
|
2 |
+
ಬೆಂಗಳೂರು,ಜ.19- ಒಕ್ಕಲಿಗರು ಕೃಷಿಗೆ ಸೀಮಿತವಾಗದೆ ಬದಲಾಗುತ್ತಿರುವ ಸ್ಥಾನಮಾನಕ್ಕೆ ತಕ್ಕಂತೆ ಬದುಕನ್ನು ಕೂಡ ಬದಲಾಯಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು. ಅರಮನೆ ಮೈದಾನದಲ್ಲಿಂದು ಬೆಂಗಳೂರಿನ ಫಸ್ಟ್ ಸರ್ಕಲ್ ಸೊಸೈಟಿ ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನೀಧ್ಯವಹಿಸಿ ಅವರು ಮಾತನಾಡಿದರು.
|
3 |
+
ಕೃತಕ ಬುದ್ದಿಮತ್ತೆ, ರೋಬೊಟಿಕ್ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ನಾವು ಎಚ್ಚೆತ್ತುಕೊಳ್ಳದಿದ್ದರೆ ಯಂತ್ರ ಮಾನವ ಜೊತೆ ಯುದ್ಧ ಮಾಡುವ ಇಲ್ಲವೇ ಸ್ಪರ್ಧೆ ಮಾಡುವ ಕಾಲ ದೂರವಿಲ್ಲ. ಬದಲಾವಣೆಗೆ ತಕ್ಕಂತೆ ನಾವು ಬದಲಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮುಂತಾದ ಕ್ಷೇತ್ರದಲ್ಲಿ ನಾಲ್ಕಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು. ಇಲ್ಲದಿದ್ದರೆ ಡೈನೋಸರ್ ರೀತಿ ಅವನತಿ ಹೊಂದಬೇಕಾಗುತ್ತದೆ ಎಂದರು.
|
4 |
+
ಒಕ್ಕಲಿಗ ಉದ್ಯಮಿಯಾದರೆ ಹಲವು ಮಂದಿಗೆ ಉದ್ಯೋಗ ನೀಡಬಹುದು ಎಂದು ಹೇಳಿದರು.ಗಂಗರ ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ. ಗಂಗ ಅರಸರ ಕಾಲದಲ್ಲಿ ಉಪಪಂಗಡಗಳು ಇರಲಿಲ್ಲ. ಉದ್ಯಮಿ ಒಕ್ಕಲಿಗ ಸಮಾವೇಶದಲ್ಲಿ ಎಲ್ಲರೂ ಒಂದಾಗಿರುವುದು ಸಂತೋಷ. ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು.
|
5 |
+
ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ
|
6 |
+
ಬೇರೊಬ್ಬರ ಮರ್ಜಿಯಲ್ಲಿದ್ದರೆ ಜಾತಿ ಅಥವಾ ಗೌಡ ಎಂಬ ಹೆಸರನ್ನು ಹೇಳಿಕೊಳ್ಳಲು ಹಿಂಜರಿಕೆಯಾಗುತ್ತದೆ. ನಾವು ನಾಯಕನ ಸ್ಥಾನದಲ್ಲಿ ಇದ್ದಾಗ ನಾವೇ ಇನ್ನೊಬ್ಬರಿಗೆ ಉದ್ಯೋಗ ನೀಡುವಂತಾದರೆ ಗೌಡ ಎಂಬ ಹೆಗ್ಗಳಿಕೆ ಉಳಿಯುತ್ತದೆ ಎಂದರು. ಫಸ್ಟ್ ಸರ್ಕಲ್ ಸೊಸೈಟಿಯ ಮುಖ್ಯಸ್ಥ ಜಯರಾಂ ರಾಯಪುರೆ ಅವರು ಉದ್ಯಮಿಗಳನ್ನು ಬೆಸೆಯುವ ಕಾರ್ಯ ಮಾಡುತ್ತಿದ್ದು, ಶ್ರೀಮಠದಿಂದ ಎಲ್ಲ ಸಹಕಾರ ನೀಡುವುದಾಗಿ ಹೇಳಿದರು.
|
7 |
+
ನಿಷ್ಠೂರವಾಗಿ ಹೇಳಬಹುದು:ಇದಕ್ಕೂ ಮುನ್ನ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ದೀಪದಂತೆ ಸಮುದಾಯವನ್ನು ಉಜ್ವಲವಾಗಿ ಬೆಳೆಸುತ್ತಾರೆ. ಇಡೀ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕಾರ್ಯ ಮಾಡಿದ್ದಾರೆ. ಸಮುದಾಯದ ಮುಖಂಡರು, ನಮ್ಮಂಥ ನಾಯಕರು ತಪ್ಪು ಮಾಡಿದಾಗ ನಿಷ್ಠೂರವಾಗಿ ಹೇಳಬಹುದು ಎಂದರು.
|
8 |
+
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಇನ್ನು ನಾಲ್ಕು ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಪರಸ್ಪರ ಒಟ್ಟಿಗೆ ಸಂಘದ ಏಳಿಗೆಗೆ ಶ್ರಮಿಸಬೇಕು. ಕಿತ್ತಾಡಿದರೆ ಆಡಳಿತಾಧಿಕಾರಿಯನ್ನು ಸಂಘಕ್ಕೆ ನೇಮಿಸಬೇಕಾಗುತ್ತದೆ ಎಂದು ಸಂಘಕ್ಕೆ ಎಚ್ಚರಿಸಿದರು.
|
9 |
+
ಉದ್ಯಮಿಗಳ ಜೊತೆ ಎರಡು ಗಂಟೆಗಳ ಕಾಲ ಬೆರೆತು ಸಮಾಲೋಚನೆ ನಡೆಸುವುದಾಗಿ ಹೇಳಿದವರು, ನಾಯಕರಾದವರು ನಾಯಕರನ್ನು ಸೃಷ್ಟಿ ಮಾಡಬೇಕು. ನಮ್ಮ ಸಮಾಜದ ಆಧಾರ ಸ್ತಂಭವಾಗಿ ನಾನು ಮುಂದಿರುವೆ. ಒಕ್ಕಲಿಗರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ವ್ಯವಹಾರ ಇತಿಮಿತಿಯಲ್ಲಿರಬೇಕು ಎಂದರು.
|
10 |
+
ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್
|
11 |
+
ಕೃಷಿ ಮೂಲದ ಬೇರನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಾವು ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಕನಕಪುರದ ಕಲ್ಲು ಭೂಮಿಯಿಂದ ಬರುವೆ. ಕಲ್ಲಿಗೆ ಹೆಚ್ಚು ಏಟು ಬಿದ್ದಷ್ಟು ಆಕೃತಿಯಾಗುತ್ತದೆ. ಸಾಕಷ್ಟು ಏಟು ತಿಂದು ನಾನು ನಿಮ್ಮ ಮುಂದೆ ನಿಂತಿರುವೆ. ಯುವ ಉದ್ಯಮಿಗಳನ್ನು ಬೆಳೆಸಿ ಎಂದು ಉದ್ಯಮಿಗಳಿಗೆ ಕರೆ ನೀಡಿದರು.
|
12 |
+
ಶಾಸಕ ಕೆ.ಗೋಪಾಲಯ್ಯ ಮಾತನಾಡಿ, ಸಾಮಥ್ರ್ಯ ಇರುವ ಯುವಕರನ್ನು ಉದ್ಯಮಿಗಳನ್ನಾಗಿ ಬೆಳೆಸಬೇಕು. ಉದ್ಯಮ ಕ್ಷೇತ್ರದಲ್ಲಿ ಒಕ್ಕಲಿಗರು ಮೊದಲ ಸ್ಥಾನಕ್ಕೆ ಬರಬೇಕು. ದೊಡ್ಡ ಶಿಕ್ಷಣ ಸಂಸ್ಥೆಗಳು ಸ್ಥಾಪಿಸಬೇಕು. ನಾನು ಉದ್ಯಮಕ್ಕೆ ಬರುತ್ತೇನೆ ಎಂದು ಹೇಳಿದರು. ಸಂಸದ ಬಿ.ಎನ್.ಬಚ್ಚೇಗೌಡ ಮಾತನಾಡಿ, ಒಕ್ಕಲಿಗ ಉದ್ಯಮಿಗಳ ನಡುವೆ ಸ್ಪರ್ಧೆ ಬೇಡ. ಒಬ್ಬರಿಗೊಬ್ಬರು ಅನ್ಯೂನ್ಯತೆಯಿಂದ ಇರಬೇಕು. ಪರಸ್ಪರ ಸಹಾಯ ಮನೋಭಾವ ರೂಢಿಸಿಕೊಳ್ಳಬೇಕು. ಕೃಷಿ ಜೊತೆಗೆ ಆದಾಯ ಬರುವ ಇತರೆ ಮೂಲಗಳನ್ನು ರೂಢಿಸಿಕೊಳ್ಳಬೇಕು ಎಂದರು.
|
13 |
+
ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಬೆಂಗಳೂರಿನಲ್ಲಷ್ಟೇ ಅಲ್ಲ ಮೈಸೂರಿನಲ್ಲೂ ಜಮೀನಿಗೆ ದುಬಾರಿ ಬೆಲೆ ಬಂದಿದೆ. ಲಕ್ಷ ರೂ.ಗೆ ಮಾರಾಟವಾಗುತ್ತಿದ್ದ ಜಮೀನು ಕೋಟಿ ರೂ.ಗೆ ಏರಿಕೆಯಾಗಿದೆ. ಜಮೀನನ್ನು ಮಾರಬೇಡಿ. ಒಕ್ಕಲಿಗರು ಸಂಘಟಿತರಾದ ರಾಜಕಾರಣಿಗಳು ಓಡೋಡಿ ಬರುತ್ತಾರೆ. ಯುವ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ದೊರೆಯುವ ಯೋಜನೆಗಳ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ಮಾಡಿದರು. ಫಸ್ಟ್ ಸರ್ಕಲ್ ಸೊಸೈಟಿಯ ಮುಖ್ಯಸ್ಥ ಜಯರಾಮ್ ರಾಯಪುರೆ ಮಾತನಾಡಿ, ಗುಣಮಟ್ಟಕ್ಕೆ ಒತ್ತು ಕೊಟ್ಟರೆ ಬೆಂಗಳೂರಿನಲ್ಲಿ ಉದ್ಯಮ ಯಶಸ್ಸು ಕಾಣಲಿದೆ. ಉದ್ಯಮದಲ್ಲಿ ಒಕ್ಕಲಿಗರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
|
14 |
+
ಕಾರ್ಯಕ್ರಮದಲ್ಲಿ ಸಚಿವ ವೆಂಟೇಶ್, ನಿರ್ದೇಶಕ ನಾಗಾಭರಣ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ,ರಾಜ್ಯ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಬಿ.ಕೆಂಚಪ್ಪ ಗೌಡ, ಅಧ್ಯಕ್ಷ ಬಿ.ಹನುಮಂತಯ್ಯ, ಉಪಾಧ್ಯಕ್ಷ ಎಲ್.ಶ್ರೀನಿವಾಸ್, ಖಜಾಂಚಿ ಮಾರೇಗೌಡ, ಹೊಸೂರಿನ ಶಾಸಕ ವೈ.ಪ್ರಕಾಶ್, ನಿರ್ಮಾಪಕ ಪುಟ್ಟರಾಜು, ಉದ್ಯಮಿ��ಳಾದ ಸುದರ್ಶನ್ ಕಾರ್ಲೆ, ಕುಸುಮಾ ಹನುಮಂತಯ್ಯ, ಭಾರತಿ ಶಂಕರ್, ಎಂ.ಎ.ಆನಂದ್, ಪ್ರಸನ್ನ, ಕನ್ನಡವೇ ಸತ್ಯ ರಂಗಣ್ಣಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
|
eesanje/url_46_258_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪೀಣ್ಯ ಫ್ಲೈಓವರ್ ಸಂಚಾರಕ್ಕೆ ಮುಕ್ತ
|
2 |
+
ಬೆಂಗಳೂರು, ಜ.19- ಪೀಣ್ಯ ಫ್ಲೈ ಓವರ್ ಲೋಡ್ ಪರೀಕ್ಷೆ ಪೂರ್ಣಗೊಂಡಿದ್ದು, ಇಂದಿನಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲೋಡ್ ಟೆಸ್ಟಿಂಗ್ ವರದಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
3 |
+
ಕಳೆದ ಮೂರು ದಿನಗಳಿಂದ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಅದರಲ್ಲೂ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್ ಆಗಿದ್ದರಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುತ್ತಮುತ್ತಲ ರಸ್ತೆಗಳಲ್ಲೂ ಸಹ ಇದೇ ಪರಿಸ್ಥಿತಿ ಕಂಡುಬಂದಿತ್ತು.
|
4 |
+
ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್
|
5 |
+
ಬೆಳಗ್ಗೆ ಕಚೇರಿಗೆ ಹೋಗುವವರು ತಮ್ಮ ವಾಹನಗಳನ್ನು ಬಿಟ್ಟು ಮೆಟ್ರೋ ರೈಲುಗಳ ಮೊರೆ ಹೋಗಿದ್ದರು.ಇದೀಗ ಲೋಡ್ ಟೆಸ್ಟಿಂಗ್ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಿಗೆ ಅವಕಾಶ ಕಲ್ಪಿಸಿರುವುದರಿಂದ ವಾಹನ ಸವಾರರು ನಿರಾಳರಾಗಿದ್ದಾರೆ.
|
eesanje/url_46_258_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿವಿಐಪಿ ಉಪಚಾರ ಬೇಡ., ಠಾಣೆಗೆ ಕರೆದುಕೊಂಡು ಹೋಗಿ : ಬಿ.ಕೆ.ಹರಿಪ್ರಸಾದ್
|
2 |
+
ಬೆಂಗಳೂರು,ಜ.19- ಅಯೋಧ್ಯೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋದ್ರಾ ಮಾದರಿಯ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ ಎಂದು ತಾವು ನೀಡಿರುವ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ತಿಳಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ನನ್ನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿ, ಮಂಪರು ಪರೀಕ್ಷೆ ಮಾಡಿ ಎಂದು ಸವಾಲು ಹಾಕಿದರು.
|
3 |
+
ಬೆಂಗಳೂರಿನ ಸರ್ಕಾರಿ ಅತಿಥಿಗೃಹದಲ್ಲಿ ಹರಿಪ್ರಸಾದ್ರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಆಗಮಿಸಿದ್ದರು. ಅದಕ್ಕೆ ಉತ್ತರ ನೀಡದೇ ವಾಪಸ್ ಕಳುಹಿಸಿರುವ ಹರಿಪ್ರಸಾದ್, ನನಗೆ ವಿವಿಐಪಿ ಉಪಚಾರ ಬೇಡ. ಠಾಣೆಗೆ ಕರೆದುಕೊಂಡು ಹೋಗಿ, ವಿಚಾರಣೆ ಮಾಡಿ, ಬಹಿರಂಗವಾಗಿ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಸವಾಲು ಹಾಕಿದ್ದಾರೆ.
|
4 |
+
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ವೇಳೆ ರಾಜ್ಯದಿಂದ ತೆರಳುವವರ ಮೇಲೆ ಗೋದ್ರಾ ಮಾದರಿಯಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ನಾನು ಹೇಳಿಕೆ ನೀಡಿದ್ದೆ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಮಾತನಾಡಿದ ವಿಷಯ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
|
5 |
+
ಹೇಳಿಕೆಯ ಆಧರಿಸಿ ವಿಚಾರಣೆ ಮಾಡಲು ಪೊಲೀಸರು ಬಂದಿದ್ದರು. ನನ್ನ ಹೇಳಿಕೆ ಸರಿಯಲ್ಲ ಎಂದಾದರೆ ಠಾಣೆಗೆ ಕರೆದುಕೊಂಡು ಹೋಗಿ, ಇಲ್ಲಿ ನಾನು ಹೇಳಿಕೆ ನೀಡುವುದಿಲ್ಲ. ಜೊತೆಗೆ ಬಿಜೆಪಿಯ ರಾಜ್ಯಾಧ್ಯಕ್ಷನನ್ನೂ ಕರೆತನ್ನಿ, ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಹೇಳಿದರು. ಗೋದ್ರಾ, ಅಯೋಧ್ಯೆಯಂತಹ ಘಟನೆಗಳು ಗೃಹಸಚಿವರಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಸಂಪೂರ್ಣ ಸರ್ಕಾರದ ಹೊಣೆಗಾರಿಕೆಯಿರುತ್ತದೆ. ಬಿಜೆಪಿಯಲ್ಲಿ ನಾಲ್ಕೂವರೆ ವರ್ಷ ಉಸ್ತುವಾರಿ ವಹಿಸಿದ್ದೆ. ಅವರು ಯಾವ ರೀತಿ ಕೆಲಸ ಮಾಡುತ್ತಾರೆ ಎಂದು ನನಗೆ ಗೊತ್ತಿದೆ. ಆ ನಿಟ್ಟಿನಲ್ಲಿ ಹೇಳಿದ್ದ ಮಾತುಗಳಿಗೆ ನನ್ನನ್ನು ವಿಚಾರಣೆ ಮಾಡುತ್ತಾರೆಂದರೆ ಅಚ್ಚರಿಯಾಗುತ್ತದೆ.
|
6 |
+
ನಿಯಮ ಉಲ್ಲಂಘನೆ : ನ್ಯಾಯ ಯಾತ್ರೆ ವಿರುದ್ಧ ದೂರು
|
7 |
+
ನಾನು ಯಾವ ಸರ್ಕಾರಲ್ಲಿದ್ದೇನೆ ಎಂಬ ಗೊಂದಲ ಕಾಡುತ್ತದೆ. ಪಕ್ಷದ ಹಿರಿಯ ನಾಯಕನಾಗಿರುವ ನನಗೇ ಇಂತಹ ಪರಿಸ್ಥಿತಿಯಾದರೆ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಮಹಿಳಾ ಸಮುದಾಯವನ್ನೇ ಅಪಮಾನಿಸುವಂತಹ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ರವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಮಸೀದಿಗಳನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
|
8 |
+
ಕೋರ್ಟ್ನ ಆದೇಶದ ಪ್ರಕಾರ ಪ್ರಚೋದನಾಕಾರಿ ಹೇಳಿಕೆ ನೀಡಿದವರ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಆದರೆ ಅವರ ವಿರುದ್ಧ ಯಾವುದೇ ಕ್ರಮಗಳಾಗುವುದಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ರವರು ಜಾಮೀನು ಪಡೆದುಕೊಳ್ಳುತ್ತಾರೆ, ಸಂಸದರು ಏನು ಮಾಡಿದ್ದಾರೆ ಗೊತ್ತಿಲ್ಲ ಎಂದರು.
|
9 |
+
ನಾನು ಪಕ್ಷದಲ್ಲಿ ಇಷ್ಟು ವರ್ಷ ಸೇವೆ ಸಲ್ಲಿಸಿದ್ದೇನೆ. ಇಂದು ನನ್ನನ್ನು ವಿಚಾರಣೆ ಮಾಡಲು ಪೊಲೀಸರನ್ನು ಕಳುಹಿಸುತ್ತಾರೆಂದರೆ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂದು ಕಾದು ನೋಡೋಣ ಎಂದು ನೋವಿನಿಂದ ಹೇಳಿದರು. ಪೊಲೀಸರಿಗೆಲ್ಲಾ ನಾನು ಬಗ್ಗುವುದಿಲ್ಲ. ರಾಜಕೀಯ ಕಾರ್ಯಕರ್ತನಾಗಿ ದೇಶದಲ್ಲಿ ಕೆಲಸ ಮಾಡಿದ್ದೇನೆ. ನಾನು ಕ್ರಿಮಿನಲ್ ಅಲ್ಲ. ಭ್ರಷ್ಟಾಚಾರಿಯೂ ಅಲ್ಲ. ಯಾವುದೇ ರಾಜಕೀಯ ಪಕ್ಷವಾದರೂ ಸರಿ. ಸಂಘ ಪರಿವಾರ, ಸಂಘಟನೆಗಳಿಗೂ ಹೆದರುವುದಿಲ್ಲ ಎಂದರು.
|
eesanje/url_46_258_5.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜ.22ರಂದು ರಜೆ ಘೋಷಿಸುವಂತೆ ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿ
|
2 |
+
ಬೆಂಗಳೂರು,ಜ.19- ಇದೇ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಅಂದು ರಜೆಯನ್ನು ಘೋಷಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ ಅನೇಕ ರಾಜ್ಯಗಳು ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರವು ಅರ್ಧದಿನವನ್ನು ರಜೆ ಎಂದು ಘೋಷಿಸಿದೆ. ಅದೇ ರೀತಿ ರಾಜ್ಯದಲ್ಲೂ ಘೋಷಣೆ ಮಾಡಲಿ ಎಂದು ಮನವಿ ಮಾಡಿದರು.
|
3 |
+
ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ ರಾಮ ಭಕ್ತರಿಗೆ ಪೂಜೆ, ಪುನಸ್ಕಾರ ಹಾಗು ಕಾರ್ಯಕ್ರಮವನ್ನು ಖುದ್ದು ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಡುವುದು ಸರ್ಕಾರದ ಕರ್ತವ್ಯ ಎಂದರು. ರಾಮನ ಬಗ್ಗೆ ಇಂದು ಪುಂಖಾನುಪುಂಖವಾಗಿ ಮಾತನಾಡುತ್ತಿರುವ ಕಾಂಗ್ರೆಸ್ನವರು ಒಂದು ಕಾಲದಲ್ಲಿ ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದವರು , ರಾಮನಿಲ್ಲ ಎಂದವರು ಇಂದು ಶ್ರೀರಾಮನನ್ನು ನೆನಪಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದರು.
|
4 |
+
ಪ್ರಭು ಶ್ರೀರಾಮಚಂದ್ರನ ಅಸ್ತಿತ್ವದ ಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರಿಗೆ ನನ್ನ ಮನವಿ ಏನೆಂದರೆ, ರಾಮನ ಬಗ್ಗೆ ಮಾತನಾಡುತ್ತೇವೆ ಎಂದರೆ ಮೊದಲು ಮಹರ್ಷಿ ವಾಲ್ಮೀಕಿಯವರನ್ನು ನೆನಪು ಮಾಡಿಕೊಳ್ಳಬೇಕು ಎಂದು ಹೇಳಿದರು.
|
5 |
+
ಅನೇಕ ವರ್ಷಗಳ ಹೋರಾಟದ ಬಳಿಕ ಎಸ್ಟಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಿದ್ದ ಕೀರ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ. ವಾಲ್ಮೀಕಿ ದಿನಾಚರಣೆ ಆಚರಣೆ ಮಾಡಲು ರಜೆ ಘೋಷಣೆ ಮಾಡಿದ್ದು ಬಿಜೆಪಿ ಸರ್ಕಾರ. ಬುಡಕಟ್ಟು ಜನಾಂಗದಿಂದ ಬಂದ ದ್ರೌಪದಿ ಮುರ್ಮು ಸಹ ಇಂದು ರಾಷ್ಟ್ರಪತಿ ಆಗಿದ್ದಾರೆ, ಅವರನ್ನು ಗುರುತಿಸುವ ಕೆಲಸ ಮಾಡಿದ್ದು ಬಿಜೆಪಿಯೇ.
|
6 |
+
ಮೋದಿ ಹಗಲು-ರಾತ್ರಿ ಕೆಲಸ ಮಾಡಿ ಅಗ್ರಗಣ್ಯ ದೇಶದ ಸಾಲಿಗೆ ಭಾರತವನ್ನು ಸೇರಿಸಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗಿಮಿಕ್ ಮಾಡಿಕೊಂಡು ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು.ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಬೇಕೆಂದು ಕಾರ್ಯಕರ್ತರಿಗೆ ವಿಜಯೇಂದ್ರ ಕರೆ ಕೊಟ್ಟರು.
|
7 |
+
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ರಾಮಾಯಣದ ಆದರ್ಶ ವ್ಯವಸ್ಥೆ ಅತ್ಯಂತ ಸಂದೇಶ ಸ್ಪಷ್ಟನೆ ಕೊಟ್ಟಿದೆ. ಜಾತಿಗಿಂತ ಗುಣಕ್ಕೆ ಪ್ರಧಾನ್ಯ ಇತ್ತು ಎಂದು ವಾಲ್ಮಿಕಿ ನಿರೂಪಿಸಿದ್ದರು ಎಂದು ಹೇಳಿದರು.ಪಕ್ಷದಲ್ಲಿ ಸಮುದಾಯದವರು ಯಾರು ಗೆದ್ದಿಲ್��. ಮುದ್ರಾ ಯೋಜನೆಯಲ್ಲಿ ಎಸ್ಟಿ-ಎಸ್ಸಿಗಳಿಗೆ 50% ಸಾಲ ಸಿಕ್ಕಿದೆ. ಏಕಲವ್ಯ ಶಾಲೆಯನ್ನು ನಿರ್ಲಕ್ಷ್ಯ ಮಾಡಲಾಗಿತ್ತು. 38 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು ನರೇಂದ್ರ ಮೋದಿ ಸರ್ಕಾರ ಎಂದರು.
|
8 |
+
ಪ್ರಧಾನಿ ಜನ್ ಮನ್ ಯೋಜನೆಯಲ್ಲಿ 24 ಸಾವಿರ ಕೊಟ್ಟು ಶಾಲೆಗಳಿಗೆ ನೀರು ಮುಂತಾದ ಮೂಲಭೂತ ಸೌಕರ್ಯ ಕೊಟ್ಟು ನ್ಯಾಯ ನೀಡಿದ್ದು ಪ್ರಧಾನಿ ಮೋದಿಯವರು. ಶ್ರೀರಾಮನ ಪ್ರತಿಷ್ಠಾಪನೆ ನಡೆಯುವ ಸಮಯದಲ್ಲಿ ಅಪಹಾಸ್ಯ ಮಾಡುವ ತಕ್ಕಪಾಠ ಕಲಿಸಬೇಕಿದೆ ಎಂದು ಹೇಳಿದರು.
|
9 |
+
ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ
|
10 |
+
ದೇಶದಲ್ಲಿ ಬಹುದೊಡ್ಡ ಬೆಳವಣಿಗೆ ನಡೆಯುತ್ತಿದೆ. ಆರ್ಥಿಕವಾಗಿ ಬಹುದೊಡ್ಡ ಹೆಜ್ಜೆ ಇಡಲಾಗುತ್ತಿದೆ. ನೂರು ಲಕ್ಷ ಕೋಟಿಯನ್ನು ಇನ್ಫ್ರಾಸ್ಟಕ್ಚರ್ಗೆ ಅನುದಾನ ಕೊಟ್ಟು ಕೆಲಸ ಮಾಡುತ್ತಿದ್ದಾರೆ. 10 ವರ್ಷದಲ್ಲಿ ಏನಾಗಿದೆ ಎಂದು ಪ್ರಶ್ನೆ ಕೇಳುವವರಿಗೆ ಸಾಕಷ್ಟು ಉದಾಹರಣೆಗಳಿವೆ ಎಂದರು.
|
11 |
+
5 ದುರ್ಬಲ ರಾಷ್ಟ್ರ ಅಂತ ಪರಿಗಣಿಸುತ್ತಿದ್ದರು. ಈಗ ಭಾರತ ಜಗತ್ತಿನ ಪ್ರಬಲ 5ನೇ ಆರ್ಥಿಕ ರಾಷ್ಟ್ರವಾಗಿದೆ. 21ನೇ ಶತಮಾನವು ಭಾರತದ ಶತಮಾನವಾಗಲಿದೆ. ವಿಕಸಿತ ಭಾರತ ಅಗುವುದಕ್ಕೆ ರೋಡ್ ಮ್ಯಾಪ್ ಪ್ರಧಾನಿ ಮೋದಿ ಬಳಿ ಇದೆ. ಜನರಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿದೆ ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ಹೇಳಿದರು.
|
eesanje/url_46_258_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ : ಸಚಿವ ರಾಜಣ್ಣ
|
2 |
+
ತುಮಕೂರು,ಜ.19- ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ. ಹೀಗಾಗಿ ಮಾಜಿ ಶಾಸಕ ಯತೀಂದ್ರ ಅವರ ಹೇಳಿಕೆ ತಪ್ಪಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದಾಕಾಲ ಸಿದ್ದರಾಮಯ್ಯ ಪರವಾಗಿಯೇ ಮಾತನಾಡುತ್ತೇನೆ. ಅದರಲ್ಲಿ ಯಾವುದೇ ಹಿಂಜರಿಕೆ ಇಲ್ಲ. ಸಿದ್ದರಾಮಯ್ಯ ಅವರ ಅಧಿಕಾರವಯನ್ನು ಮುಂದುವರೆಸುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ ಜನರ ಅಭಿಪ್ರಾಯವನ್ನು ಯತೀಂದ್ರ ಹೇಳಿದ್ದಾರೆ ಎಂದು ತಿಳಿಸಿದರು.
|
4 |
+
ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ; ಭವಿಷ್ಯ ನುಡಿದ ಅಮೆರಿಕನ್ ಗಾಯಕಿ
|
5 |
+
ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ. ಈ ವಿಷಯವಾಗಿ ಚರ್ಚೆಗಳೂ ಆಗಿವೆ. ಆದರೆ ಟಿಕೆಟ್ ನೀಡುವ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ. ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
|
6 |
+
ತುಮಕೂರು ಜಿಲ್ಲೆಯ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇಂದು ಪಕ್ಷದ ಕಾರ್ಯದರ್ಶಿಯವರು ಜಿಲ್ಲಾ ನಾಯಕರ ಸಭೆ ನಡೆಸುತ್ತಾರೆ ಎಂದು ಹೇಳಿದರು.
|
eesanje/url_46_258_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ
|
2 |
+
ಬೆಂಗಳೂರು,ಜ.19- ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬಿಜೆಪಿ ಪ್ರಧಾನಿ ನರೇಂದ್ರಮೋದಿ ಆಗಮನದ ಹಿನ್ನಲೆಯಲ್ಲಿ ಪುಟಿದೆದ್ದಿದೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಹಾರಾಷ್ಟ್ರ ಮತ್ತು ತಮಿಳುನಾಡಿಗೆ ಆಗಮಿಸಿದ್ದ ಮೋದಿ ಅವರು, ರಾಜ್ಯದ ಬಿಜೆಪಿ ನಾಯಕರ ಜೊತೆ ಲೋಕಸಭೆ ಚುನಾವಣೆ ಕುರಿತಾಗಿ ನಡೆಸಿರುವ ಚರ್ಚೆ ಬಿಜೆಪಿಗೆ ಬೂಸ್ಟ್ ಸಿಕ್ಕಂತಾಗಿದೆ.
|
3 |
+
ಮೊದಲು ಮಹಾರಾಷ್ಟ್ರದ ಸೊಲ್ಲಾಪುರ ಕಾರ್ಯಕ್ರಮ ಮುಗಿಸಿಕೊಂಡು ಕಲಬುರಗಿಗೆ ಆಗಮಿಸಿದ ಮೋದಿ ಅವರು 30 ಪ್ರಮುಖ ನಾಯಕರನ್ನು ಮಾತ್ರ ಭೇಟಿಯಾಗಿ ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು. ಕೇಂದ್ರ ಸಚಿವ ಭಗವಂತ ಕೂಬಾ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲೆಯ ಕೆಲವೇ ಕೆಲವು ಆಯ್ದ 30 ನಾಯಕರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.
|
4 |
+
ಲೋಕಸಭೆ ಚುನಾವಣೆಯನ್ನು ಪ್ರತಿಯೊಬ್ಬರು ಗಂಭೀರವಾಗಿ ತೆಗೆದುಕೊಳ್ಳಬೇಕು. ಬಿಜೆಪಿ ಈ ಬಾರಿ 400 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ನಮಗೆ ಒಂದೊಂದು ಕ್ಷೇತ್ರವು ಮುಖ್ಯ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಯಾವುದೇ ರೀತಿಯ ವಿವಾದವನ್ನು ಮೈಮೇಲೆ ಎಳೆದುಕೊಳ್ಳದೆ ಕೇಂದ್ರ ಸರ್ಕಾರ ಕಳೆದ 9 ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನುಮನೆ ಮನೆಗೆ ತಲುಪಿಸಿ ಒಂದೇ ಒಂದು ಹಗರಣವಿಲ್ಲದೆ ಪಾರದರ್ಶಕ ಆಡಳಿತ ಕೊಟ್ಟಿದ್ದೇವೆ. ಇದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು.
|
5 |
+
ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ
|
6 |
+
ಇಂದಿನಿಂದ ಲೋಕಸಭೆ ಚುನಾವಣೆವರೆಗೂ ಕಾರ್ಯಕರ್ತರು ವಿಶ್ರಾಂತಿ ಇಲ್ಲದೆ ದುಡಿಯಬೇಕೆಂದು ಸೂಚನೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲು ಹಿಂದೆ ಮುಂದೆ ನೋಡಬೇಡಿ. ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ಸಾಧ್ಯ ಎಂದು ಮುಖಂಡರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕಲಬುರಗಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಬರಮಾಡಿಕೊಂಡರು.
|
7 |
+
ದೇವನಹಳ್ಳಿಯ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ)ನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ವೈಮಾನಿಕ ಕ್ಷೇತ್ರಕ್ಕೆ ಸಂಬಂಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಗೂ ಚಾಲನೆ ನೀಡಿದ್ದಾರೆ.
|
8 |
+
ಏರೋಸ್ಪೇಸ್ ದೊಡ್ಡ ಕ್ಯಾಂಪಸ್: ಕೆಂಪೇಗೌಡ ಅಂತಾರಾಷ್ಟ್ರ���ಯ ವಿಮಾನ ನಿಲ್ದಾಣ ಸಮೀಪ 43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ. ಬೋಯಿಂಗ್ ಸಹಭಾಗಿತ್ವದ ಏರೋಸ್ಪೇಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ 2018ರಲ್ಲಿ ಕಾರ್ಯಾರಂಭಿಸಿದೆ. ಭಾರತದಲ್ಲಿ ಅಂತರಿಕ್ಷಯಾನ ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರವು ವಿಫುಲ ಅವಕಾಶಗಳನ್ನು ಸೃಷ್ಟಿಸಿದ್ದು, ಕಳೆದ ವರ್ಷವಷ್ಟೇ 1600 ಕೋಟಿ ರೂ ಬಂಡವಾಳವನ್ನು ಹೂಡಿಕೆ ಸಾಮಥ್ರ್ಯ ವಿಸ್ತರಿಸಿದ್ದು, ಅಂದಾಜು ಐದು ಸಾವಿರ ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ.
|
eesanje/url_46_258_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೋಚಿಂಗ್ ಸೆಂಟರ್ಗಳನ್ನು ನಿಯಂತ್ರಿಸಲು ನಿಯಮಗಳನ್ನು ರೂಪಿಸುವುದು ಸೂಕ್ತವಲ್ಲ : ಶಾಸಕ ಪ್ರದೀಪ್ ಈಶ್ವರ್
|
2 |
+
ಶಿವಮೊಗ್ಗ,ಜ.19- ಖಾಸಗಿ ಮನೆಪಾಠ ಸಂಸ್ಥೆಗಳು ಸರ್ಕಾರಕ್ಕೆ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿದೆ. ಇವುಗಳ ವಿರುದ್ಧ ಕಠಿಣ ನಿಯಮಾವಳಿ ರೂಪಿಸುವುದು ಸೂಕ್ತವಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕೋಚಿಂಗ್ ಸೆಂಟರ್ಗಳು ವಾರ್ಷಿಕ 6 ಸಾವಿರ ಕೋಟಿ ರೂ.ಗಳ ವಹಿವಾಟು ನಡೆಸುತ್ತಿದೆ. ಶೇ.18 ರಂತೆ ವರ್ಷಕ್ಕೆ ಸರಿಸುಮಾರು 1,100 ಕೋಟಿ ರೂ.ಗಳ ಜಿಎಸ್ಟಿ ಪಾವತಿಸುತ್ತಿದೆ ಎಂದು ಹೇಳಿದರು.
|
3 |
+
ವಿದ್ಯಾರ್ಥಿಗಳಿಂದ 1 ಲಕ್ಷ ರೂ. ಶುಲ್ಕ ಪಡೆದರೆ ಅದರಲ್ಲಿ ತೆರಿಗೆ ಪಾವತಿಯ ನಂತರ 82 ಸಾವಿರ ರೂ. ಉಳಿಯಲಿದೆ. 70 ಸಾವಿರ ರೂ.ಗಳನ್ನು ವಿದ್ಯಾರ್ಥಿಗಳ ಕಲಿಕೆ ಮತ್ತು ಶ್ರೇಯೋಭಿವೃದ್ಧಿಗೆ ಬಳಸಲಾಗುತ್ತದೆ. ಉದಾಹರಣೆಗೆ 12 ಸಾವಿರ ರೂ. ಉಳಿದರೆ ಅದರ ಮೇಲೂ ಶೇ. 25ರಷ್ಟು ಆದಾಯ ತೆರಿಗೆ ಪಾವತಿಸಬೇಕು. ಹೀಗೆ ಲೆಕ್ಕ ಹಾಕಿದರೆ 100 ರೂ. ಲೆಕ್ಕಾಚಾರದಲ್ಲಿ 40 ರೂ.ಗಳನ್ನು ಕೋಚಿಂಗ್ ಸೆಂಟರ್ಗಳು ಸರ್ಕಾರಕ್ಕೆ ಮರುಪಾವತಿಸುತ್ತವೆ. ಆದರೆ ಶಾಲಾ-ಕಾಲೇಜುಗಳು ಟ್ರಸ್ಟ್ನಡಿ ನಡೆಯುವುದರಿಂದ ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಸುವುದಿಲ್ಲ ಎಂದರು.
|
4 |
+
ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ
|
5 |
+
ಕೋಚಿಂಗ್ ಸೆಂಟರ್ಗಳನ್ನು ನಿಯಂತ್ರಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸುವುದು ಸೂಕ್ತವಲ್ಲ. ಆದರೂ ಸರ್ಕಾರ ನಿಯಮ ರೂಪಿಸಿದ್ದೇ ಆದರೆ ಅದನ್ನು ಪಾಲಿಸುವುದು ಎಲ್ಲರ ಕರ್ತವ್ಯವಾಗಲಿದೆ ಎಂದು ಹೇಳಿದರು. ಹಿಂದಿನ ಸರ್ಕಾರ ಪಠ್ಯ ಪರಿಷ್ಕರಣೆಗೆ ಕೈ ಹಾಕುವುದು ತಪ್ಪು. ತಮ್ಮ ಸರ್ಕಾರ ಆ ಲೋಪವನ್ನು ಸರಿಪಡಿಸಿದೆ.
|
6 |
+
ಶಿಕ್ಷಣ ವ್ಯವಸ್ಥೆಯಡಿ ರಾಜಕೀಯ ಬೆರೆಸುವುದು ಎಂದಿಗೂ ಒಳ್ಳೆಯದಲ್ಲ. ಸರ್ಕಾರಿ ಹಾಸ್ಟೆಲ್ಗಳಲ್ಲಿ ಓದುವವರನ್ನು ರ್ಯಾಂಕ್ ವಿದ್ಯಾರ್ಥಿಗಳನ್ನಾಗಿ ಮಾಡುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನ ಮನೋಧೋರಣೆಯನ್ನು ಬದಲಾಯಿಸಬೇಕು. 1 ಲಕ್ಷ ರೂ. ಶುಲ್ಕ ಪಾವತಿಸಿ ಕೋಚಿಂಗ್ ಸೆಂಟರ್ಗೆ ಬರುವ ವಿದ್ಯಾರ್ಥಿಗಳನ್ನೇ ನಿಯಂತ್ರಿಸಲು ಅವಕಾಶವಿದ್ದಾಗ ಊಟ, ವಸತಿ ಎಲ್ಲವನ್ನೂ ಉಚಿತವಾಗಿ ನೀಡುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಏಕೆ ನಿಯಂತ್ರಿಸಲು ಸಾಧ್ಯವಿಲ್ಲ. ಹಾಸ್ಟೆಲ್ ವಾರ್ಡ್ನ್ಗಳು, ಶಿಕ್ಷಕರು ಈ ರೀತಿಯ ಧೋರಣೆಯಿಂದ ಹೊರಬರಬೇಕು ಎಂದು ಹೇಳಿದರು.
|
7 |
+
ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಿಂದ ತಲಾ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಸಿಇಟಿಯಲ್ಲಿ ರ್ಯಾಂಕ್ ಗಳಿಸುವಂತೆ ಮಾಡುವ ಸೂಪರ್-60 ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಮಕ್ಕಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗಲಿದ್ದಾರೆ ಎಂದರು. ಮಕ್ಕಳು ���ನೆಯಲ್ಲಿ ಓದುವುದು ಕಡಿಮೆ. ಅದಕ್ಕಾಗಿ ಖಾಸಗಿ ಮಾದರಿಯಲ್ಲೇ ವಸತಿ ಸಹಿತ ತರಬೇತಿ ಹಾಗೂ ಕಲಿಕಾ ಕೇಂದ್ರಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
|
8 |
+
ಅಮೃತ ಕಾಲಕ್ಕಿಂತ ಶಿಕ್ಷಾ ಕಾಲ ಬೇಕಿದೆ : ಖರ್ಗೆ
|
9 |
+
ಐದಾರು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ನಾಲ್ಕೈದು ಶಾಲೆಗಳನ್ನು ಒಟ್ಟುಗೂಡಿಸಿ, ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಲಾಗುತ್ತಿದೆ. ವಿಲೀನಗೊಳ್ಳುವ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಭಾವಿಸಬಾರದು ಎಂದರು.
|
eesanje/url_46_258_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಫೆ.12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ : ಇಲ್ಲಿದೆ ರಾಜ್ಯ ಸಂಪುಟ ಸಭೆಯ ಇತರ ತೀರ್ಮಾನಗಳು
|
2 |
+
|
3 |
+
ಬೆಂಗಳೂರು: ಫೆ.12ರಿಂದ ಫೆ.23ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಸುವುದು, ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮಹತ್ವ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆ ಕೈಗೊಂಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ವಿವರಗಳನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
|
4 |
+
ಫೆಬ್ರವರಿ 12 ರಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಅಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿ ಭಾಷಣ ಮಾಡಲಿದ್ದಾರೆ.ಫೆ. 16 ರಂದು ಬಜೆಟ್ ಮಂಡನೆ ಆಗಲಿದೆ ಫೆ. 23ರವರೆಗೆ ಉಭಯ ಸದನಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
|
5 |
+
ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ ಜಾತಿ ರಹಿತ ಸಮಾಜದ ಕನಸು ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರುವ ನಿಟ್ಟಿನಲ್ಲಿ ಅವರ ತತ್ವಗಳು ಹೆಚ್ಚು ಪ್ರಸಾರ ಆಗಬೇಕು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನ ಕಲುಷಿತ ವಾತಾವರಣದಲ್ಲಿ ಬಸವಣ್ಣ ತತ್ವ ಆದರ್ಶ ಎಲ್ಲಡೆ ಪಸರಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತದೆ ಎಂದರು.
|
6 |
+
ಅದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, 2025 ರಲ್ಲಿ ಅನುಭವ ಮಂಟಪ ಪೂರ್ಣಗೊಳ್ಳಬೇಕು. ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಆಗಲಿದೆ ಎಂದು ತಿಳಿಸಿದರು.
|
7 |
+
ಸಂಪುಟ ಸಭೆಯ ಇತರ ತೀರ್ಮಾನಗಳು :ಚಿಕ್ಕಮಗಳೂರಿನ ಬಾಬಾ ಬುಡನಗಿರಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಸುವ ಆಕ್ಷೇಪಣಾ ಹೇಳಿಕೆ ತಯಾರಿಸಲು ಗೃಹ, ಕಾನೂನು, ಕಂದಾಯ ಸಚಿವರನ್ನು ಒಳಗೊಂಡ ಸಂಪುಟ ಉಪ ಸಮಿತಿ ರಚನೆ ಮಾಡಲು ಸಂಪುಟ ತೀರ್ಮಾನಿಸಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
|
8 |
+
ಶಿವಮೊಗ್ಗದ ಹಳೇ ಜೈಲು ಆವರಣದ ಉದ್ಯಾನವನಕ್ಕೆ ಅಲ್ಲಮಪ್ರಭು ಹೆಸರು ಎಂದು ನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಹೆಸರನ್ನು ಚನ್ನಮ್ಮನ ಕಿತ್ತೂರು ಎಂದು ನಾಮಕರಣಕ್ಕೆ ನಿರ್ಣಯಿಸಿದೆ ಎಂದರು.ಕರ್ನಾಟಕ ವಿದ್ಯುತ್ ನಿಗಮದ 4,430 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಣಯ ಕೈಗೊಂಡಿತು.
|
9 |
+
ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆದೇಶ ಮಾರ್ಪಡಿಸಿ ಶೇ.10 ಬದಲು ಹೆಚ್ಚುವರಿ 10 ಯೂನಿಟ್ ಒದಗಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನಕ್ಕೆ ಸಂಪುಟ ಸಮತಿಸಲಾಯಿತು. 30 ಸೀಟರ್ ಕಾಲ್ ಸೆಂಟರ್ ಸ್ಥಾಪನೆಗೆ ನಿರ���ಧಾರ ಮಾಡಲಾಯಿತು ಎಂದು ಹೇಳಿದರು.
|
10 |
+
ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024 ಕ್ಕೆ ಅನುಮೋದನೆ ದೊರೆತಿದೆ. ಮೈಸೂರು ಜಿಲ್ಲೆಯ ಎಚ್ಡಿ ಕೋಟೆ ಅಂತರಸಂತೆಯ ಹಾಗೂ ಇತರ ಜನವಸತಿಗಳಿಗೆ ಜಲಜೀವನ ಮಿಷನ್ಗೆ 101.73 ಕೋಟಿ ರೂ ಯೋಜನೆಗೆ, ಹಂಪಾಪುರಕ್ಕೆ ಹಾಗೂ 48 ಜನವಸತಿಗಳಿಗೆ 65.07 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ದೊರೆತಿದೆ.ಟಿ.ನರಸೀಪುರ ತಾಲೂಕಿನ ದೊಡ್ಡ ಬಾಗಿಲು ಮತ್ತು ಇತರೆ 24 ಜನವಸತಿಗಳಿಗೆ 34 ಕೋಟಿ ರೂ. ವೆಚ್ಚದ ಬಹು ಗ್ರಾಮದ ಕುಡಿಯುವ ನೀರು ಯೋಜನೆಗೆ ಹಾವೇರಿ ತಾಲೂಕಿನ ನೆಗಲೂರು ಮತ್ತು ಇತರೆ ಮೂರು ಗ್ರಾಮಗಳಿಗೆ 18 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಪುನಶ್ಚೇತನ ಕಾಮಗಾರಿಗೆ ಅನುಮೋದನೆ ನೀಡಲಾಯಿತು ಎಂದರು.
|
11 |
+
ಹಾನಗಲ್ ತಾಲೂಕಿನ ಕುಡ್ಡ ಮತ್ತು ಇತರೆ ಗ್ರಾಮಗಳಿಗೆ 26 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್’ ತಾಲೂಕಿನ 24 ಗ್ರಾಮಗಳಿಗೆ 245 ಕೋಟಿ ರೂ. ವೆಚ್ಚದ ಪುನಶ್ಚೇತನ ಕಾಮಗಾರಿಗೆ ಒಪ್ಪಿಗೆ ನೀಡಲಾಯಿತು ಎಂದು ಹೇಳಿದರು.
|
12 |
+
ಆನೇಕಲ್ನ ಅಂಬೇಡ್ಕರ್ ಭವನಕ್ಕೆ ಪರಿಷ್ಕೃತ 17.40 ಕೋಟಿ ರೂ. ವೆಚ್ಚಕ್ಕೆ ಮತ್ತು ಹಲಸೂರು ಕೆರೆಯ ಬಳಿ ಪ್ರವಾಸಿಸೌಧ ನಿರ್ಮಾಣಕ್ಕೆ 18 ಕೋಟಿ ರೂಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ನೀತಿಯ ಕ್ರಮ ಸಂಖ್ಯೆ 9ನ್ನು ಪರಿಷ್ಕರಣೆಗೆ ಅನುಮೋದನೆ ದೊರೆತಿದ್ದು, ಕೊಡಗು ಜಿಲ್ಲೆಯ ಪೊನ್ನಂಪೇಟೆ ಗ್ರಾಪಂನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೇಗೇರಿಸುವುದಕ್ಕೆ ನಿರ್ಧಾರ ಮಾಡಲಾಯಿತು ಎಂದು ಅವರು ಹೇಳಿದರು
|
eesanje/url_46_259_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆಗೆ ಕೈ ಸಜ್ಜು , ಅಭ್ಯರ್ಥಿಗಳ ಆಯ್ಕೆ ಕಸರತ್ತು
|
2 |
+
ಬೆಂಗಳೂರು,ಜ.18- ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಾಳೆ ನಡೆಯಲಿದ್ದು, ಕಾಂಗ್ರೆಸ್ ರಣೋತ್ಸಾಹದಿಂದ ಪೂರ್ವ ತಯಾರಿಗಳಿಗೆ ಚಾಲನೆ ನೀಡಲಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ನಾನಾ ರೀತಿಯ ಕಸರತ್ತುಗಳನ್ನು ನಡೆಸಲಾಗುತ್ತಿದೆ.
|
3 |
+
ಈಗಾಗಲೇ ಸಚಿವರುಗಳ ನೇತೃತ್ವದಲ್ಲಿ ವೀಕ್ಷಕರ ಸಮಿತಿಗಳನ್ನು ರಚಿಸಿ ಜಿಲ್ಲಾಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಕೆಲವು ಕ್ಷೇತ್ರಗಳ ವರದಿ ಪಡೆದುಕೊಳ್ಳಲಾಗಿದೆ. ಆದರೆ ಬಹುತೇಕ ಸಚಿವರುಗಳು ಈವರೆಗೂ ಜಿಲ್ಲಾಮಟ್ಟದಲ್ಲಿ ವೀಕ್ಷಕರ ಸಭೆಗಳನ್ನು ನಡೆಸಿಲ್ಲ. ವಸತಿ ಸಚಿವ ಜಮೀರ್ ಅಹಮ್ಮದ್ಖಾನ್ ರಾಜ್ಯ ಚುನಾವಣೆಗೆ ಮುನ್ನಾದಿನವಾದ ಇಂದು ಕೇಂದ್ರ ಲೋಕಸಭಾ ಕ್ಷೇತ್ರದ ಮುಖಂಡರ ಜೊತೆ ಸಮಾಲೋಚನಾ ಸಭೆ ನಡೆಸಿದ್ದಾರೆ.
|
4 |
+
ಬೆಂಗಳೂರು ಉತ್ತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈವರೆಗೂ ಸಭೆಗಳು ನಡೆದಿಲ್ಲ. ವೀಕ್ಷಕರ ವರದಿಗಳು ಪಕ್ಷಕ್ಕೆ ಸಲ್ಲಿಕೆಯಾಗಿಲ್ಲ. ಸಚಿವರ ನಿರ್ಲಕ್ಷ್ಯ ಒಂದು ಕಡೆಯಾದರೆ, ಪರ್ಯಾಯವಾಗಿ ಹೈಕಮಾಂಡ್ ಬೇರೆ ಮಾರ್ಗಗಳ ಮೂಲಕ ಚುನಾವಣಾ ಸಿದ್ಧತೆಗಳಿಗೆ ಮುಂದಾಗಿದೆ. ಈಗಾಗಲೇ 2 ಬಾರಿ ಸಂಪುಟದ ಸಚಿವರನ್ನು ದೆಹಲಿಗೆ ಕರೆಸಿಕೊಂಡು ಸಮಾಲೋಚನೆ ನಡೆಸಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಚಿವರ ಸಭೆಯಲ್ಲಿ ವೀಕ್ಷಕರ ಸಮಿತಿಗಳು ವರದಿ ನೀಡದೇ ಇದ್ದರೂ ಅದರ ಬಗ್ಗೆ ಹೆಚ್ಚು ಆದ್ಯತೆ ನೀಡದೆ ಈಗಾಗಲೇ ಚುನಾವಣಾ ಸಂಯೋಜಕರಾಗಿ ನಿಯೋಜನೆಗೊಂಡಿರುವ ಸಚಿವರು ಕ್ಷೇತ್ರಗಳಲ್ಲಿ ಸಮಾಲೋಚನಾ ಸಭೆ ನಡೆಸಬೇಕು. ಬೂತ್ ಸಮಿತಿಗಳು, ಪ್ರಚಾರ ಸಮಿತಿಗಳ ರಚನೆ ಸೇರಿದಂತೆ ಹಲವು ಚಟುವಟಿಕೆಗಳಿಗೆ ಚಾಲನೆ ನೀಡಬೇಕು.
|
5 |
+
ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು
|
6 |
+
ಟಿಕೆಟ್ ಆಕಾಂಕ್ಷಿಗಳ ನಡುವೆ ಸಮನ್ವಯತೆ ಮತ್ತು ಒಮ್ಮತ ಮೂಡಿಸಬೇಕು. ಬಂಡಾಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಬೇರೆ ಪಕ್ಷಗಳಿಂದ ಆಗಮಿಸುವ ಮುಖಂಡರು, ಕಾರ್ಯಕರ್ತರನ್ನು ಪಕ್ಷದ ಹಿರಿಯ ನಾಯಕರೊಂದಿಗಿನ ಸಮಾಲೋಚನೆಯೊಂದಿಗೆ ಬರಮಾಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.ಈಗಾಗಲೇ ಸಚಿವರ ವೀಕ್ಷಕರ ಸಮಿತಿಯ ಆಯ್ದ ಕ್ಷೇತ್ರಗಳ ವರದಿಗಳ ಜೊತೆಗೆ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದಲೂ ಆಕಾಂಕ್ಷಿ ಗಳ ಪಟ್ಟಿಯನ್ನು ಕೆಪಿಸಿಸಿ ಪಡೆದುಕೊಂಡಿದೆ. ಹೀಗಾಗಿ ಅದರ ಆಧಾರದ ಮೇಲೆ ನಾಳೆ ರಾಜ್ಯ ಚುನಾವಣಾ ಸಮಿತಿ ಚರ್ಚೆ ನಡೆಸಲಿದೆ.
|
7 |
+
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸಭೆಗೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಚರ್ಚೆ ನಡೆಸಿದ ಬಳಿಕ ಸಂಭವನೀಯರ ಪಟ್ಟಿಯನ್ನು ಅಧಿಕೃತವಾಗಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಅಲ್ಲಿ ಈ ತಿಂಗಳ ಅಂತ್ಯದಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸುವ ಸಾಧ್ಯತೆಯಿದೆ.
|
8 |
+
ಮಾರ್ಚ್ ಎರಡನೇ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಆ ವೇಳೆಗೆ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಕಾಂಗ್ರೆಸ್ ಎಲ್ಲಾ ರೀತಿಯ ತಯಾರಿಗಳನ್ನು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
|
eesanje/url_46_259_10.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಪ್ರಧಾನಿ ಮೋದಿ
|
2 |
+
ಬೆಂಗಳೂರು,ಜ.18- ಪ್ರಧಾನಿ ನರೇಂದ್ರ ಮೋದಿಯ ವರು ನಾಳೆ ನಗರದ ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸ್ಪೇಸ್ ಪಾರ್ಕ್ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್ನ್ನು ಉದ್ಘಾಟಿಸಲಿದ್ದಾರೆ.
|
3 |
+
ನಾಳೆ ಮಧ್ಯಾಹ್ನ 2:10ಕ್ಕೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಇದು ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ಭಾರತದಾದ್ಯಂತ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶವನ್ನು ಬೆಂಬಲಿಸುವ ಗುರಿ ಹೊಂದಿದೆ.
|
4 |
+
ಈ ಕಾರ್ಯಕ್ರಮವು ಭಾರತದಾದ್ಯಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ಅವಕಾಶಗಳನ್ನು ಒದಗಿಸುತ್ತದೆ.
|
5 |
+
ಯುವತಿಯರಿಗಾಗಿ, ಪ್ರೋಗ್ರಾಂ 150 ಯೋಜಿತ ಸ್ಥಳಗಳಲ್ಲಿ ಎಸ್ಟಿಇಎಂ ಲ್ಯಾಬ್ಗಳನ್ನು ರಚಿಸುತ್ತದೆ, ಇದು ಎಸ್ಟಿಇಎಂ ವೃತ್ತಿಜೀವನದಲ್ಲಿ ಆಸಕ್ತಿಯನ್ನು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಮಹಿಳೆಯರಿಗೆ ವಿದ್ಯಾರ್ಥಿವೇತನ ಸಹ ನೀಡುತ್ತದೆ.
|
6 |
+
ಬಿಜೆಪಿ ಸೇರಲು ಆಫರ್ ಬಂದಿತ್ತು ; ಸುಶೀಲ್ಕುಮಾರ್ ಶಿಂಧೆ
|
7 |
+
1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಅಮೆರಿಕ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ. ಭಾರತದಲ್ಲಿ ಬೋಯಿಂಗ್ನ ಹೊಸ ಕ್ಯಾಂಪಸ್ ಭಾರತ ದೇಶದ ಅದ್ಭುತ ಆರಂಭಿಕ, ಖಾಸಗಿ ಮತ್ತು ಸರ್ಕಾರಿ ಪರಿಸರ ವ್ಯವಸ್ಥೆಯ ಪಾಲುದಾರಿಕೆಗೆ ಮೂಲಾಧಾರವಾಗಲಿದೆ ಮತ್ತು ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕಾಗಿ ಮುಂದಿನ ಪೀಳಿಗೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.
|
8 |
+
ಈ ವರ್ಷದ ಆರಂಭದಲ್ಲಿ, 20 787 ಡ್ರೀಮ್ಲೈನರ್ಗಳು, 10 777ಎಕ್ಸ್ಎಸ್, ಮತ್ತು 190 737 ಮ್ಯಾಕ್ಸ್ ನ್ಯಾರೋಬಾಡಿ ವಿಮಾನಗಳನ್ನು ಒಳಗೊಂಡಂತೆ 200ಕ್ಕೂ ಹೆಚ್ಚು ಜೆಟ್ಗಳಿಗೆ ಬೋಯಿಂಗ್ನಿಂದ ಏರ್ ಇಂಡಿಯಾ ಸಂಸ್ಥೆಯು ಸಹಿ ಹಾಕಿದ ನಂತರ, ಭಾರತದಲ್ಲಿ ಪೈಲಟ್ಗಳಿಗೆ ತರಬೇತಿ ನೀಡಲು ಮೂಲಸೌಕರ್ಯ ಮತ್ತು ಕಾರ್ಯಕ್ರಮಗಳಲ್ಲಿ 100 ಮಿಲಿಯನ್ ಹೂಡಿಕೆಯನ್ನು ಬೋಯಿಂಗ್ ಘೋಷಿಸಿತು.
|
9 |
+
ಬೆಂಗಳೂರು ಉತ್ತರಕ್ಕೆ ವಿಸ್ತರಿಸುವುದರೊಂದಿಗೆ, ದೇವನಹಳ್ಳಿಯು ಏರೋಸ್ಪೇಸ್ ಉದ್ಯಮದ ಕೇಂದ್ರವಾಗಿ ಹೊರಹೊಮ್ಮುತ್ತಿದೆ, ಮುಖ್ಯವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮೀಪ್ಯ ಮತ್ತು ಮುಂಬರುವ ಬ್ಲೂ ಮೆಟ್ರೋ ಮಾರ್ಗದ (ಕೆಆರ್ ಪುರ – ಯಲಹಂಕ – ಕೆಐಎ) ಅನುಕೂಲತೆಯಿಂದಾಗಿ. 2026ರ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.
|
10 |
+
ಇಡಿ ಮುಂದೆ ಕೇಜ್ರಿವಾಲ್ ಹಾಜರಾಗೋದು ಡೌಟು
|
11 |
+
ದೆಹಲಿಯಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಬೋಯಿಂಗ್ನ ಭಾರತದ ಕಾರ್ಯಾಚರಣೆಗಳಲ್ಲಿ ಮುಂಬೈ, ಹಿಂದಾನ್, ರಾಜಾಲಿ ಮತ್ತು ನವದೆಹಲಿಯಲ್ಲಿ ಕ್ಷೇತ್ರ ಸೇವಾ ಕಚೇರಿಗಳು ಮತ್ತು ಬೆಂಗಳೂರು ಮತ್ತು ಚೆನ್ನೈನಲ್ಲಿ ವೇಗವಾಗಿ ಬೆಳೆಯುತ್ತಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಸೇರಿವೆ.
|
12 |
+
ರಾಜ್ಯ ಬಿಜೆಪಿಯಿಂದ ಅದ್ದೂರಿ ಸ್ವಾಗತಕ್ಕೆ ಸಜ್ಜು: ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ದೇಶಿಸಿದ್ದು, ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ, ಮೋದಿ ರೋಡ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿತ್ತು. ಆದರೆ ಸಮಯದ ಅಭಾವದಿಂದ ಕೊನೆ ಕ್ಷಣದಲ್ಲಿ ರದ್ದಾಗಿದೆ.
|
13 |
+
ಕಾರ್ಯಕಾರಿಣಿ ಸಭೆ ಮುಂದೂಡಿಕೆ:ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ನಾಳೆ ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ. ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_259_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
|
2 |
+
ಬೆಳಗಾವಿ,ಜ.18- ಅಪ್ಪ, ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯ ಖಾನಾಪುರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿರುವ ಅವರು, ಅಪ್ಪ, ಅಮ್ಮನ ಹೆಸರೇ ಗೊತ್ತಿಲ್ಲದವರು ಸದಾ ಜಾತ್ಯಾತೀತತೆ ಪಠಿಸುತ್ತಾರೆ. ನಾವು ಹಿಂದೂಗಳು ಎಂದು ಹೇಳಲು ಹಿಂದೆಮುಂದೆ ನೋಡುತ್ತಿದ್ದವರೆಲ್ಲಾ ಈಗ ರಾಮನ ಸ್ಮರಣೆ ಮಾಡುತ್ತಾರೆಂದು ಪರೋಕ್ಷವಾಗ ಸಿಎಂ ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದಾರೆ.
|
3 |
+
ತಮ್ಮ ಮಾತಿನುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು ಮಾತನಾಡಿದ ಅವರು, ಬಹಳಷ್ಟು ವರ್ಷಗಳ ಕಾಲ ಹಿಂದೂ ಎಂಬ ಹೆಸರೇ ಮರೆತುಹೋಗಿತ್ತು. ಈಗ ಯಾರಾದರೂ ನಿಮ್ಮ ಹೆಸರೇನೆಂದರೆ ಜಾತಿ ನೆನಪು ಮಾಡಿಕೊಂಡು ಹೇಳುವ ದುಃಸ್ಥಿತಿ ಬಂದಿತ್ತು. ಈಗ ಪ್ರತಿಯೊಬ್ಬರೂ ನಾನೊಬ್ಬ ಹಿಂದೂ ಎಂದು ಹೆಮ್ಮೆಯಿಂದ ಹೇಳುವ ಕಾಲ ಬಂದಿದೆ.
|
4 |
+
ಆರಾಧನಾ ಸ್ಥಳಗಳ ಕಾಯ್ದೆ ರಕ್ಷಣೆಗೆ ಓವೈಸಿ ಮನವಿ
|
5 |
+
ಈಗಾಗಲೇ ರಾಮ ಮಂದಿರ ಉದ್ಘಾಟನೆ ಅಕ್ಷತೆ ಮನೆ ಮನೆಗೆ ಹೋಗಿದೆ. ಐನೂರು ವರ್ಷದ ನಂತರ ನಮಗೆ ಜಯ ಸಿಕ್ಕಿದೆ. ರಾಮ ಮಂದಿರವನ್ನು ಯಾರೋ ಉದ್ಯಮಿ, ಕೈಗಾರಿಕೋದ್ಯಮಿಗಳು ಕಟ್ಟಿಲ್ಲ. ಹಳ್ಳಿ ಹಳ್ಳಿಯಿಂದ ಇಟ್ಟಿಗೆ ಕಳಿಸಿದ್ದೇವೆ, ಇಡೀ ದೇಶದ ಜನ ಜಾಗೃತರಾಗಿ ಕಟ್ಟಿದ್ದು. ಅಯೋಧ್ಯ ಹಿಂದೂಗಳ ಪ್ರತೀಕ, ಸೌರಾಷ್ಟ್ರದ ಸೋಮನಾಥ ದೇವಾಲಯ ಸರ್ಕಾರ ಕಟ್ಟಿದ್ದು. ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ಅಪಮಾನವನ್ನ ತೊಳೆದು ರಾಮ ಮಂದಿರ ಕಟ್ಟಲಾಗಿದೆ ಎಂದು ಹೇಳಿದರು.
|
6 |
+
ಜಾತಿ ಹೆಸರಲ್ಲಿ, ಭಾಷೆ ಹೆಸರಲ್ಲಿ ನಮ್ಮನ್ನು ಒಡೆದಾಡುವ ನೀತಿ ಅನುಸರಿಸಿದ್ದರಿಂದಲೇ ನಮ್ಮನಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ. ಮರಾಠಿ, ಕನ್ನಡ ಒಂದಾಗುತ್ತ್ತಾರೆ ಎಂದರೆ ಕತ್ತಿ ತೆಗೆದುಕೊಂಡು ಬರುತ್ತಾರೆ. ಈ ರೀತಿ ಒಡೆದಾಡಿದರೆ ಅವರ ರಾಜಕಾರಣ ನಡೆಯುವುದು. ಸ್ವಾತಂತ್ರ್ಯದ ನಂತರ ಮರಾಠಿ-ಕನ್ನಡ ಜಗಳ ಶುರುವಾಯಿತು. ಇದರ ಹೊರತಾಗಿ ಒಟ್ಟಾಗಿ ಹಿಂದೂ ಹೆಸರಲ್ಲಿ ಎದ್ದು ನಿಂತೆವು. ರಣ ಭೈರವ ರೀತಿಯಲ್ಲಿ ನಾವು ಈಗ ಏಳುತ್ತಿದ್ದೇವೆ. ನಾವು ಎದ್ದಿದ್ದೇವೆ ಎಂದ ತಕ್ಷಣ ಇಡೀ ಜಗತ್ತು ಅಲ್ಲಾಡಿದೆ ಎಂದರೆ ಹೇಗಿರಬಹುದು ಎಂದು ಪ್ರಶ್ನಿಸಿದರು.
|
7 |
+
ಐನೂರು ವರ್ಷದ ಪಾಪವನ್ನು ಇಂದು ತೊಳೆದುಕೊಂಡು ರಾಮ ಮಂದಿರ ಕಟ್ಟುತ್ತಿದ್ದೇವೆ. ಇನ್ನೂ ಕಾಶಿ ಇದೆ, ಮಥುರಾ ಇದೆ ಹಳ್ಳಿ ಹಳ್ಳಿಗಳಲ್ಲಿ ಅಪಮಾನ ಆದ ತುಂಬಾ ದೇವಸ್ಥಾನ ಇವೆ. ಹಳ್ಳಿ ಹಳ್ಳಿಯಲ್ಲಿ ಆಗಿರುವ ಅಪಮಾನ ಸೇಡು ತೀರಿಸಿಕೊಳ್ಳಬೇಕು ಎಂದರು.
|
eesanje/url_46_259_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಯತೀಂದ್ರ ಹೇಳಿಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಜಾರಿಕೊಂಡ ಜಾರಕಿಹೊಳಿ
|
2 |
+
ಬೆಂಗಳೂರು,ಜ.17- ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಮುಂದುವರೆ ಯುತ್ತಾರೆ ಎಂಬುದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ಅದರ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.ಅದರ ನಂತರವೂ ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಲೇ ಇದ್ದಾರೆ ಎಂದರು.ಯಾವ ರೀತಿಯ ಚರ್ಚೆ ಮತ್ತು ನಿರ್ಣಯಗಳಾಗಿವೆ ಎಂಬುದು ನಮಗೆ ಗೊತ್ತಿಲ್ಲ. ಹೀಗಾಗಿ ಯಾರೋ, ಎಲ್ಲೋ ನೀಡಿದ ಹೇಳಿಕೆಗೆ ಸಚಿವರು, ಶಾಸಕರು ಪ್ರತಿಕ್ರಿಯಿಸಲಾಗುವುದಿಲ್ಲ. ಅಂತಹ ಹೇಳಿಕೆಗಳು ನಮಗೆ ಸಂಬಂಧಪಟ್ಟಿದ್ದೂ ಅಲ್ಲ ಎಂದು ತಿಳಿಸಿದರು.
|
4 |
+
: ಶಾಸಕರು-ಕಾರ್ಯಕರ್ತರೂ ಸೇರಿ 70 ಮಂದಿ ನಿಗಮ ಮಂಡಳಿ ಗ್ಯಾರಂಟಿ
|
5 |
+
ಇತ್ತೀಚೆಗೆ ಎಲ್ಲಾ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ ವೇಳೆ ಲೋಕಸಭೆ ಚುನಾವಣೆ ಕುರಿತಂತೆ ಮಾತ್ರ ಚರ್ಚೆಯಾಯಿತು. ಉಳಿದಂತೆ ಉಪಮುಖ್ಯಮಂತ್ರಿ ಅಥವಾ ಬೇರೆ ಯಾವುದೇ ವಿಷಯಗಳ ಕುರಿತು ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
|
eesanje/url_46_259_2.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಾಂವಿಧಾನಿಕ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು..!
|
2 |
+
ಬೆಂಗಳೂರು,ಜ.18- ಪರಿಶಿಷ್ಟ ಜಾತಿಯ ಒಳಪಂಗಡಗಳ ಮೀಸಲಾತಿಗೆ ಸಂವಿಧಾನಾತ್ಮಕ ಮಾನ್ಯತೆ ದೊರೆಯುವಂತೆ ಪರಿಚ್ಛೇದ 341 ಕ್ಕೆ ಹೊಸದಾಗಿ ಉಪಖಂಡ 3 ನ್ನು ಸೇರ್ಪಡೆಗೊಳಿಸಲು ಸಂವಿಧಾನ ತಿದ್ದುಪಡಿ ತರುವಂತೆ ರಾಜ್ಯ ಸಚಿವ ಸಂಪುಟ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ.
|
3 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತಂತೆ ವಿಚಾರವನ್ನು ಪ್ರಮುಖವಾಗಿ ಚರ್ಚಿಸಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆಯಿಂದಲೂ ಪರಿಶಿಷ್ಟ ಸಮುದಾಯದ ಸಚಿವರು, ಪ್ರಮುಖ ನಾಯಕರು, ಸಂಸದರು ಸರಣಿ ಸಭೆಗಳನ್ನು ನಡೆಸಿದರು. ಬೆಳಿಗ್ಗೆ ಸಚಿವ ಎಚ್.ಸಿ.ಮಹದೇವಪ್ಪನವರ ಮನೆಯಲ್ಲಿ ಸಭೆ ನಡೆಯಿತು. ಬಳಿಕ ವಿಧಾನಸೌಧದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಸಚಿವರು ಸಭೆ ನಡೆಸಿ ಚರ್ಚಿಸಿದರು.
|
4 |
+
ಆಹಾರ ಮತ್ತು ಪೂರೈಕೆ ನಾಗರಿಕ ಸಚಿವರಾದ ಕೆ.ಎಚ್.ಮುನಿಯಪ್ಪ, ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
|
5 |
+
ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್ಡಿಕೆ
|
6 |
+
ಒಳಮೀಸಲಾತಿಯ ವಿಮರ್ಶೆ :ಪರಿಶಿಷ್ಟ ಜಾತಿಯಲ್ಲಿ ಇರುವ 101 ಜಾತಿಗಳಿಂದ 2011ರ ಜನಗಣತಿಯಂತೆ 1.05 ಕೋಟಿಯಷ್ಟು ಜನಸಂಖ್ಯೆ ಇದೆ. ಇದು ಒಟ್ಟು ಜನಸಂಖ್ಯೆಯಲ್ಲಿ ಶೇ.17.15 ರಷ್ಟು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಬಸವರಾಜು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ 2022 ಡಿಸೆಂಬರ್ 13 ರಂದು ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕೆ ಕಾನೂನು ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿದ್ದರು. ಒಳಮೀಸಲಾತಿ ಅಧ್ಯಯನ ನಡೆಸಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಉಪಸಮಿತಿ ಅಪ್ರಸ್ತುತ ಎಂದು ತಿರಸ್ಕರಿಸಿತ್ತು. ಮುಂದುವರೆದು ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ 17 ಕ್ಕೆ ಹೆಚ್ಚಿಸಿತ್ತು.
|
7 |
+
ಸದಾಶಿವ ಆಯೋಗದ ಶಿಫಾರಸ್ಸಿನಲ್ಲಿನ ಮೀಸಲಾತಿ ವರ್ಗೀಕರಣದ ಪ್ರಮಾಣವನ್ನು ಪರಿಗಣಿಸಿ, ಪರಿಶಿಷ್ಟ ಜಾತಿಗಳನ್ನು 4 ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿಯನ್ನು ನಿಗದಿ ಮಾಡಲಾಗಿತ್ತು. ಅದಕ್ಕೆ 2023 ರ ಮಾರ್ಚ್ 24 ರ ಸಂಪುಟ ಸಭೆ ಅಂಗೀಕಾರ ನೀಡಿದೆ. ಸ್ಪರ್ಶ ಜಾತಿಗಳಾದ ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಎಸ್ಸಿ ಮೀಸಲಾತಿ ಪಟ್ಟಿಯಲ್ಲಿ ಮುಂದುವರೆಸುವುದಾಗಿ ನಿರ್ಣಯಿಸಲಾಗಿತ್ತು. ಸಂಪುಟದ ನಿರ್ಣಯವನ್ನು ಅದೇ ವರ್ಷ ಮಾರ್ಚ್ 28 ಮತ್ತು 31 ರಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು.
|
8 |
+
ಜೂನ್ 8 ರಂದು ರಾಜ್ಯಕ್ಕೆ ಪತ್ರ ಬರೆದಿದ್ದ ಕೇ��ದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಪಂಜಾಬ್ ಸರ್ಕಾರ ಮತ್ತು ದೇವೇಂದ್ರ ಸಿಂಗ್ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ 2020 , ಆಗಸ್ಟ್ 27 ರ ತೀರ್ಪಿನಂತೆ ಒಳಮೀಸಲಾತಿ ವರ್ಗೀಕರಣ ನ್ಯಾಯಾಂಗ ನಿಂದನೆಯಾಗಲಿದೆ ಎಂದು ತಿಳಿಸಿದೆ. ಈ ಮೊದಲು ಆಂಧ್ರಪ್ರದೇಶ ಸರ್ಕಾರ, ಪಂಜಾಬ್ ಸರ್ಕಾರಗಳು ರೂಪಿಸಿದ್ದ ಒಳಮೀಸಲಾತಿಯನ್ನು ನ್ಯಾಯಾಲಯಗಳು ಅಸಿಂಧುಗೊಳಿಸಿವೆ ಎಂದು ತಿಳಿಸಲಾಗಿದೆ.
|
9 |
+
ಕೇಂದ್ರ ಸರ್ಕಾರ ಒಳಮೀಸಲಾತಿಯ ಕುರಿತು ಅಧ್ಯಯನ ನಡೆಸಿ ವರದಿ ನೀಡಲು 2011 ಜುಲೈ 20 ರಂದು ದೆಹಲಿ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾೀಶರಾದ ತುಷಾ ಮೆಹ್ರಾ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಆಯೋಗ ರಚಿಸಿತ್ತು. ಆಯೋಗವು ಸಂವಿಧಾನದ 341 ರ ಅನುಚ್ಛೇದಕ್ಕೆ ಉಪಬಂಧ 3 ನ್ನು ಸೇರ್ಪಡೆ ಮಾಡಿದರೆ ಒಳಮೀಸಲಾತಿ ನೀಡಲು ಅವಕಾಶವಾಗಲಿದೆ ಎಂದು ತಿಳಿಸಿದೆ.
|
10 |
+
ಸಂವಿಧಾನದ ತಿದ್ದುಪಡಿಯಾದರೆ ಆರ್ಥಿಕ ಪರಿಣಾಮಗಳು ಇಲಾಖೆಗಳ ಸಮಾಲೋಚನೆ, ಇತರ ಅಭಿಪ್ರಾಯಗಳು ಅಗತ್ಯವಿಲ್ಲದೆ ರಾಜ್ಯಸರ್ಕಾರವೇ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ತಿಳಿಸಲಾಗಿದೆ.ಈ ನಿಟ್ಟಿನಲ್ಲಿ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಸಂವಿಧಾನದ 341 ಪರಿಚ್ಛೇದ 3 ರ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಸಭೆ ನಿರ್ಣಯಿಸಿದೆ.ಈ ಮೂಲಕ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದತ್ತ ಹೊಣೆಗಾರಿಕೆಯನ್ನು ಹೊತ್ತು ಹಾಕಿ ಕಾಂಗ್ರೆಸ್ ಕೈ ತೊಳೆದುಕೊಳ್ಳುವ ತಯಾರಿ ನಡೆಸಿದೆ.
|
11 |
+
ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್
|
12 |
+
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೆ, ಚಿತ್ರದುರ್ಗ ಸಮಾವೇಶದಲ್ಲೂ ಘೋಷಣೆ ಮಾಡಲಾಗಿತ್ತು.ಆದರೆ ಪ್ರಸ್ತುತ ಒಳಮೀಸಲಾತಿಯನ್ನು ಜಾರಿಗೊಳಿಸಿದರೆ ಅದು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಿಸಬಹುದು ಎಂಬ ಆತಂಕದಿಂದ ಕೇಂದ್ರದತ್ತ ಬೆರಳು ಮಾಡಲು ರಾಜ್ಯಸರ್ಕಾರ ಮುಂದಾಗಿದೆ ಎಂಬ ಆರೋಪಗಳಿವೆ.
|
eesanje/url_46_259_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಮನವಿ
|
2 |
+
ಬೆಂಗಳೂರು,ಜ.18- ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣನವರು ಅಸ್ಪಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ.
|
3 |
+
ಕಲ್ಯಾಣದ ಅನುಭವ ಮಂಟಪದ 770 ಶರಣ-ಶರಣೇಯರನ್ನು ಹಾಗೂ ಸಾವಿರಾರು ಜಂಗಮರನ್ನು ಒಗ್ಗೂಡಿಸಿ ಕನ್ನಡದಲ್ಲಿ ವಚನ ಸಂಸ್ಕøತಿಯನ್ನು ಪಸರಿಸಿ, ಸಮಾನತೆಯ ಸಂದೇಶ ಸಾರಿದ್ದು ಗುರು ಬಸವಣ್ಣನವರು. 12ನೇ ಶತಮಾನದಲ್ಲಿಯೇ ಗುರು ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಜನರಿಗೂ ಅವಕಾಶ ಕಲ್ಪಿಸಿ ಸಮಾನತೆಯನ್ನು ಪ್ರತಿಪಾದಿಸಿದ್ದರು. ಮುಂದೆ ಸ್ವಾತಂತ್ರದ ನಂತರ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ರವರು ಭಾರತ ಸಂವಿಧಾನವನ್ನು ರಚಿಸಿ ದೇಶದಲ್ಲಿ ಸರ್ವರಿಗೂ ಸಮಾನತೆಯನ್ನು ಕಲ್ಪಿಸಿದರು.
|
4 |
+
ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್
|
5 |
+
ಕಾಯಕವೇ ಕೈಲಾಸ, ಅರಿವೇ ಗುರು ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಅಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ. ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇರುತ್ತದೆ.
|
eesanje/url_46_259_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನಿಗಮ-ಮಂಡಳಿಗಳಿಗೆ ನೇಮಕ ಇಂದೇ ಪ್ರಕಟ..!
|
2 |
+
ಬೆಂಗಳೂರು,ಜ.18- ರಾಜ್ಯದ 75 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಅಂಗೀಕೃತ ಪಟ್ಟಿ ಇದೇ ದಿನ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ರಾಜ್ಯದಲ್ಲಿ ಪಕ್ಷವನ್ನು ಅಕಾರಕ್ಕೆ ತಂದಿದ್ದಾರೆ. ನೇಮಕಾತಿ ಅವರ ಹಕ್ಕು ಎಂದು ಹೇಳಿದರು. 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಜನ ಶಾಸಕರಿಗೆ ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುವುದು ಎಂದರು.
|
3 |
+
ನೇಮಕಾತಿಯ ಬೆನ್ನಲ್ಲೇ ಕೆಪಿಸಿಸಿ ಪುನರ್ ರಚನೆಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ನಾಳೆ ಸಂಜೆ 4.30 ಕ್ಕೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
|
4 |
+
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯ ಭೇಟಿಗಾಗಿ ಇಂದು ಆಗಮಿಸುತ್ತಿದ್ದಾರೆ. ಹೀಗಾಗಿ ಅವರನ್ನು ಆಹ್ವಾನಿಸಿ ಮುಖ್ಯಮಂತ್ರಿಯವರು, ಸಚಿವರು ಹೋಗಬೇಕಿದೆ. ಜನವರಿ 19 ರಂದು ನಿಗದಿಯಾಗಿದ್ದ ಸಭೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದರು.
|
5 |
+
ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್ಡಿಕೆ
|
6 |
+
ಸಮಿತಿಯಲ್ಲಿ ಈ ಹಿಂದೆ ಸದಸ್ಯರಾಗಿದ್ದವರೇ ಮುಂದುವರೆಯಲಿದ್ದಾರೆ. ಹೆಚ್ಚುವರಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರನ್ನು ವಿಶೇಷ ಆಹ್ವಾನಿತರನ್ನಾಗಿ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಎಲ್ಲಾ ಸದಸ್ಯರೂ ಮೊದಲಿನಂತೆಯೇ ಇರಲಿದ್ದಾರೆ ಎಂದರು. ಸಮಿತಿಯ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುವುದು. ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಿದರು.
|
7 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಹಿಂದೂ ವಿರೋ ಎಂದು ಅಪಪ್ರಚಾರ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾವೆಲ್ಲಾ ಹಿಂದೂಗಳು. ಧರ್ಮದಲ್ಲಿ ರಾಜಕೀಯ ಬೆರೆಸುವುದು ಒಳ್ಳೆಯದಲ್ಲ. ನಮಗೆ ಎಲ್ಲಾ ಸಮುದಾಯ ಮತ್ತು ಆಚರಣೆಯ ಮೇಲೆ ನಂಬಿಕೆ ಇದೆ. ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದರೆ, ನನ್ನ ಹೆಸರಿನಲ್ಲಿ ಶಿವ ಇದೆ. ಬಿಜೆಪಿಯವರ ಅಪಪ್ರಚಾರಗಳು ಲೋಕಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
|
8 |
+
ಸಂಸದೆ ಸುಮಲತಾ ಅವರು ಕಾಂಗ್ರೆಸ್ನಿಂದ ಸ್ರ್ಪಸುತ್ತಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
|
eesanje/url_46_259_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಶ್ವನಾಥ್ ಆನಂದ್ ಜೊತೆ ಚೆಸ್ ಆಡಿದ ಸಿಎಂ
|
2 |
+
ಬೆಂಗಳೂರು,ಜ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರೊಂದಿಗೆ ಚೆಸ್ ಆಟವಾಡುವ ಮೂಲಕ ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ ಓಪನ್ ಚೆಸ್ ಪಂದ್ಯಾವಳಿಗೆ ಚಾಲನೆ ನೀಡಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ಟರ್ ಆನಂದ್ ಅವರೊಂದಿಗೆ ಚೆಸ್ ಆಡಲು ಕುಳಿತುಕೊಂಡರು.
|
3 |
+
ಮಾಸ್ಟರ್ ಆನಂದ್ ಒಂದು ದಾಳವನ್ನು ನಡೆಸಿದರು.ಮುಖ್ಯಮಂತ್ರಿಯವರು ಪ್ರತಿಯಾಗಿ ಒಂದು ದಾಳವನ್ನು ನಡೆಸಿದರು. ಆನಂದ್ ಅವರು ಎರಡನೇ ದಾಳ ನಡೆಸಿದಾಗ ಮುಖ್ಯಮಂತ್ರಿಯವರಿಗೆ ಮುಂದಿನ ಆಟದ ಬಗ್ಗೆ ಗೊಂದಲವಾಯಿತು.
|
4 |
+
ಆಗ ಪಕ್ಕದಲ್ಲೇ ಇದ್ದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜು ಅವರು ನೆರವಿಗೆ ಬಂದರು. ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಸಲಹೆ ನೀಡಿದರು. ಒಟ್ಟು ಎರಡು ದಾಳಗಳನ್ನು ಮುನ್ನಡೆಸಿ, ಪಂದ್ಯಾವಳಿಯನ್ನು ಉದ್ಘಾಟಿಸಿದರು.
|
5 |
+
ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ
|
6 |
+
ಜನವರಿ 18 ರಿಂದ ಜನವರಿ 26ರವರೆಗೂ ಈ ಪಂದ್ಯಾವಳಿ ನಡೆಯಲಿದ್ದು, ಇದರಲ್ಲಿ 18 ದೇಶದಗಳ ಎ ಗ್ರೇಡ್, ಬಿ ಗ್ರೇಡ್ ಸೇರಿ, ಟೂರ್ನಿಯಲ್ಲಿ 50 ಗ್ರ್ಯಾಂಡ್ ಮಾಸ್ಟರ್ಸ್ ಹಾಗೂ 1500 ಸ್ರ್ಪಗಳು ಭಾಗವಹಿಸಲಿದ್ದಾರೆ.
|