CoolCoder44 commited on
Commit
9e70044
·
verified ·
1 Parent(s): 188f111

Upload 100 files

Browse files
This view is limited to 50 files because it contains too many changes.   See raw diff
Files changed (50) hide show
  1. PublicTV_State/url_26_100_1.txt +9 -0
  2. PublicTV_State/url_26_100_10.txt +11 -0
  3. PublicTV_State/url_26_100_11.txt +23 -0
  4. PublicTV_State/url_26_100_12.txt +34 -0
  5. PublicTV_State/url_26_100_13.txt +10 -0
  6. PublicTV_State/url_26_100_14.txt +13 -0
  7. PublicTV_State/url_26_100_15.txt +9 -0
  8. PublicTV_State/url_26_100_16.txt +9 -0
  9. PublicTV_State/url_26_100_17.txt +10 -0
  10. PublicTV_State/url_26_100_18.txt +9 -0
  11. PublicTV_State/url_26_100_19.txt +9 -0
  12. PublicTV_State/url_26_100_2.txt +10 -0
  13. PublicTV_State/url_26_100_20.txt +9 -0
  14. PublicTV_State/url_26_100_21.txt +21 -0
  15. PublicTV_State/url_26_100_22.txt +9 -0
  16. PublicTV_State/url_26_100_23.txt +9 -0
  17. PublicTV_State/url_26_100_24.txt +10 -0
  18. PublicTV_State/url_26_100_25.txt +10 -0
  19. PublicTV_State/url_26_100_26.txt +10 -0
  20. PublicTV_State/url_26_100_27.txt +9 -0
  21. PublicTV_State/url_26_100_28.txt +9 -0
  22. PublicTV_State/url_26_100_29.txt +9 -0
  23. PublicTV_State/url_26_100_3.txt +9 -0
  24. PublicTV_State/url_26_100_4.txt +9 -0
  25. PublicTV_State/url_26_100_5.txt +9 -0
  26. PublicTV_State/url_26_100_6.txt +9 -0
  27. PublicTV_State/url_26_100_7.txt +9 -0
  28. PublicTV_State/url_26_100_8.txt +9 -0
  29. PublicTV_State/url_26_100_9.txt +9 -0
  30. PublicTV_State/url_26_101_1.txt +10 -0
  31. PublicTV_State/url_26_101_10.txt +9 -0
  32. PublicTV_State/url_26_101_11.txt +9 -0
  33. PublicTV_State/url_26_101_12.txt +9 -0
  34. PublicTV_State/url_26_101_13.txt +9 -0
  35. PublicTV_State/url_26_101_14.txt +34 -0
  36. PublicTV_State/url_26_101_15.txt +9 -0
  37. PublicTV_State/url_26_101_16.txt +9 -0
  38. PublicTV_State/url_26_101_17.txt +9 -0
  39. PublicTV_State/url_26_101_18.txt +9 -0
  40. PublicTV_State/url_26_101_19.txt +9 -0
  41. PublicTV_State/url_26_101_2.txt +9 -0
  42. PublicTV_State/url_26_101_20.txt +9 -0
  43. PublicTV_State/url_26_101_21.txt +9 -0
  44. PublicTV_State/url_26_101_22.txt +16 -0
  45. PublicTV_State/url_26_101_23.txt +9 -0
  46. PublicTV_State/url_26_101_24.txt +10 -0
  47. PublicTV_State/url_26_101_25.txt +9 -0
  48. PublicTV_State/url_26_101_26.txt +9 -0
  49. PublicTV_State/url_26_101_27.txt +10 -0
  50. PublicTV_State/url_26_101_28.txt +9 -0
PublicTV_State/url_26_100_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಭಾರೀ (Rain) ಮಳೆಯಾಗುತ್ತಿದ್ದು, ಕಡೂರು (Kaduru) ತಾಲೂಕಿನ ಇತಿಹಾಸ ಪ್ರಸಿದ್ಧ ಮದಗದ ಕೆರೆ (Madagadakere Lake) ಕೋಡಿ ಬಿದ್ದಿದೆ.336 ಹೆಕ್ಟೇರ್, 2,036 ಎಕರೆ ವಿಸ್ತೀರ್ಣ ಹಾಗೂ 80 ಅಡಿ ಆಳದ ಈ ಬೃಹತ್ ಕೆರೆ ತುಂಬಿ ಕೋಡಿ ಬಿದ್ದಿರುವುದರಿಂದ ಕಡೂರು ತಾಲೂಕು ಸೇರಿದಂತೆ ಮದಗದ ಕೆರೆ ಸುತ್ತಮುತ್ತಲಿನ 30ಕ್ಕೂ ಹೆಚ್ಚು ಹಳ್ಳಿ ಜನ- ಜಾನುವಾರುಗಳ ಕುಡಿಯುವ ನೀರಿನ ಬವಣೆ ತಪ್ಪಲಿದೆ. ಸುತ್ತಮುತ್ತಲಿನ ಸಾವಿರಾರು ಎಕರೆ ತೋಟಗಳಿಗೆ, ಕೃಷಿ ಭೂಮಿಗೆ ನೀರುಣಿಸಲಿದೆ. ಇದನ್ನೂ ಓದಿ: 50 ಲಕ್ಷ ಕಮಿಷನ್‌ ಆರೋಪ; ನನ್ನಿಂದ ವಂಚನೆ ನಡೆದಿಲ್ಲ, ಆರೋಪ ಸುಳ್ಳು – ʻಮಾರ್ಟಿನ್ʼ ನಿರ್ದೇಶಕ ಎಪಿ ಅರ್ಜುನ್ ಸ್ಪಷ್ಟನೆಕಳೆದ 15-20 ದಿನಗಳಿಂದ ಪಶ್ಚಿಮಘಟ್ಟಗಳ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆ ಕೋಡಿ ಬಿದ್ದಿದ್ದು, ಸುತ್ತಮುತ್ತಲಿನ ಹಳ್ಳಿಗಳ ರೈತರು ಹಾಗೂ ಜನರ ಸಂಭ್ರಮಕ್ಕೆ ಕಾರಣವಾಗಿದೆ.ಇಲ್ಲಿ ಕೋಡಿ ಬಿದ್ದ ನೀರು ವೇದಾವತಿ ನದಿ ಸೇರಿ ಹರಿದು, ಚಿತ್ರದುರ್ಗ ಜಿಲ್ಲೆಯ ಮಾರಿಕಣಿವೆ ಡ್ಯಾಂ ಸೇರಲಿದೆ. ಇನ್ನೂ ಮಾಯದಂತ ಮಳೆ ಬಂತಣ್ಣ ಮದಗಾದ ಕೆರೆಗೆ ಎಂಬ ಜನಪದರು ಪದ ಕಟ್ಟಿದ್ದು ಇದೇ ಕೆರೆಗೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮಂಡ್ಯ: ಕೊಡಗು (Kodagu), ಹಾಸನ (Hassana) ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ (KRS Dam) 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿ ಹರಿಸಲಾಗುತ್ತಿದೆ. ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್‌ ಒಳ ಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗುತ್ತಿದೆ.ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. 124.84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 124.80 ಅಡಿ ನೀರು ಸಂಗ್ರಹವಾಗಿದೆ. 1,20,000 ಕ್ಯೂಸೆಕ್ ಒಳ ಹರಿವು ಇದ್ದು 1,30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 48.643 ಟಿಎಂಸಿ ನೀರು ಸಂಗ್ರಹಗೊಂಡಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ ಬಾಗಿನ ಸಮರ್ಪಣೆ:
2
+ ಎರಡು ವರ್ಷದ ಬಳಿಕ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ  ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಸಮರ್ಪಿಸಲಿದ್ದಾರೆ.ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
3
+ ಕ್ಯುಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.Sign in to your account
4
+ Username or Email Address
5
+
6
+
7
+ Password
8
+
9
+ Remember Me
10
+
11
+
PublicTV_State/url_26_100_11.txt ADDED
@@ -0,0 +1,23 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ಹುಬ್ಬಳ್ಳಿ: ಕಾಂಗ್ರೆಸ್ (Congress) ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,200ಕ್ಕೂ ಹೆಚ್ಚು ರೈತರು (Farmers) ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ವಿಷಾದಿಸಿದ್ದಾರೆ.ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿರೈತರ ಮನವಿ ಪತ್ರ ಕಸದ ಬುಟ್ಟಿಗೆ:
2
+ ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿತು. ಇಂತಹ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ್ ಜೋಶಿ ತಮ್ಮ `ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕನುಡಿದಂತೆ ನಡೆಯದ ಕಾಂಗ್ರೆಸ್:
3
+ ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಕೋಟಿ ಕೋಟಿ ಲೂಟಿ ಆರೋಪರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ
4
+
5
+
6
+
7
+
8
+
9
+
10
+ Advertisement
11
+
12
+
13
+
14
+
15
+ Sign in to your account
16
+ Username or Email Address
17
+
18
+
19
+ Password
20
+
21
+ Remember Me
22
+
23
+
PublicTV_State/url_26_100_12.txt ADDED
@@ -0,0 +1,34 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
2
+ ಬೆಂಗಳೂರು: 27-21
3
+ ಮಂಗಳೂರು: 28-25
4
+ ಶಿವಮೊಗ್ಗ: 24-22
5
+ ಬೆಳಗಾವಿ: 23-21
6
+ ಮೈಸೂರು: 26-22ಮಂಡ್ಯ: 28-22
7
+ ಮಡಿಕೇರಿ: 20-17
8
+ ರಾಮನಗರ: 28-22
9
+ ಹಾಸನ: 23-20
10
+ ಚಾಮರಾಜನಗರ: 27-22
11
+ ಚಿಕ್ಕಬಳ್ಳಾಪುರ: 27-21ಕೋಲಾರ: 28-22
12
+ ತುಮಕೂರು: 27-21
13
+ ಉಡುಪಿ: 27-25
14
+ ಕಾರವಾರ: 28-26
15
+ ಚಿಕ್ಕಮಗಳೂರು: 22-19
16
+ ದಾವಣಗೆರೆ: 26-22ಹುಬ್ಬಳ್ಳಿ: 24-21
17
+ ಚಿತ್ರದುರ್ಗ: 25-21
18
+ ಹಾವೇರಿ: 25-22
19
+ ಬಳ್ಳಾರಿ: 29-24
20
+ ಗದಗ: 26-22
21
+ ಕೊಪ್ಪಳ: 27-22ರಾಯಚೂರು: 29-24
22
+ ಯಾದಗಿರಿ: 29-24
23
+ ವಿಜಯಪುರ: 26-22
24
+ ಬೀದರ್: 26-22
25
+ ಕಲಬುರಗಿ: 27-23
26
+ ಬಾಗಲಕೋಟೆ: 27-23Sign in to your account
27
+ Username or Email Address
28
+
29
+
30
+ Password
31
+
32
+ Remember Me
33
+
34
+
PublicTV_State/url_26_100_13.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ (Ramanagara) ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ. ರಾಮನೂ ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ಕುಮಾರಸ್ವಾಮಿಯವರು (HD Kumaraswamy) ಹೇಳಿಕೆ ಕೊಡ್ತಾರೆ. ಏನು ಮಾಡೋಕೆ ಆಗಲ್ಲ. ಇದನ್ನೆಲ್ಲಾ ಸರ್ಕಾರ ಎದುರಿಸಬೇಕು ಎದರಿಸುತ್ತೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಸರ್ಕಾರ ಮಾಡ್ತಿದೆ. ಇದರಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆಕಾಂಗ್ರೆಸ್ ರಾಮನ ವಿರುದ್ಧವಾಗಿದೆ:
2
+ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರತಿಕ್ರಿಯಿಸಿ, ಇದು ರಾಮ ಮತ್ತು ರಾಮಮಂದಿರದ ಬಗ್ಗೆ ಅವರಿಗಿರುವ ಅಲರ್ಜಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ನಾವು ರಾಮಮಂದಿರವನ್ನು ನಿರ್ಮಿಸುವಾಗ ಅವರು ಇದನ್ನೇ ಮಾಡುತ್ತಿದ್ದರು. ರಾಮನಗರಕ್ಕೆ ಮರುನಾಮಕರಣ ಮಾಡುವ ನಿರ್ಧಾರ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸರ್ಕಾರವು ರಾಮನ ವಿರುದ್ಧವಾಗಿದೆ ಎಂದು ಸಾಬೀತುಪಡಿಸಿದೆ. ವೋಟ್ ಬ್ಯಾಂಕ್ ರಾಜಕೀಯ ಮತ್ತು ದುರಾಸೆಗಾಗಿ ಯಾರೂ ಹೆಸರು ಬದಲಾಯಿಸಬಾರದು. ನಾವು ಇದನ್ನು ಖಂಡಿಸುತ್ತೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುSign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_14.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದಕೂಡಲೇ ಪೊಲೀಸರು ಹಾಗೂ ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಕ್ಸ್‌ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಿದ್ದು, ಅಂಗಾಂಗ ಮಾದರಿಗಳನ್ನ ಹೈದರಾಬಾದ್‌ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.ಆಹಾರ ಸುರಕ್ಷತೆ ಅಧಿಕಾರಿಗಳು ಹೇಳಿದ್ದೇನು?
2
+ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ ಮಾತನಾಡಿ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೇಳಿದ್ದಾರೆ.ಬಳಿಕ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು, ಸದ್ಯಕ್ಕೆ ಬೆಂಗಳೂರಿನಲ್ಲಿ ಮಾಂಸ ಯಾವ ಪ್ರಾಣಿದು ಅಂತ ಪತ್ತೆ ಮಾಡೋಕೆ ಲ್ಯಾಬ್ ಇಲ್ಲ. ಆದಕಾರಣ ಕುರಿ ಮಾಂಸನಾ, ಬೇರೆ ಮಾಂಸನಾ? ಪತ್ತೆ ಮಾಡಲು ಹೈದರಾಬಾದ್‌ಗೆ ಮಾಂಸದ ಮಾದರಿ ಸಂಗ್ರಹವನ್ನ ರವಾನೆ ಮಾಡಲಾಗುತ್ತದೆ. ಕನಿಷ್ಠ 8 ರಿಂದ 10 ದಿನದ ಬಳಿಕ ಮಾಂಸ. ಯಾವ ಪ್ರಾಣಿಯದ್ದು ಅಂತ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.ಯಾವ ಪ್ರಾಣಿಯದ್ದು ಮಾಂಸ ಅಂತ ಹೇಗೆ ಗೊತ್ತಾಗಲಿದೆ?
3
+ * ಮಾಂಸದ ಪೀಸ್‌ಗಳಿಗೆ ಕೆಮಿಕಲ್ ಹಾಕಿದಾಗ ಕಲರ್ ಬರುತ್ತದೆ.
4
+ * ಕುರಿ ಮಾಂಸ, ಮೇಕೆ ಮಾಂಸ ಮತ್ತು ನಾಯಿ ಮಾಂಸ ಆದರೆ ಬೇರೆ ಬೇರೆ ಕಲರ್ ಬರಲಿದೆ.
5
+ * ಕಲರ್ ಮುಖಾಂತರ ಯಾವ ಪ್ರಾಣಿಯ ಮಾಂಸ ಅಂತ ತಜ್ಞರು ಪತ್ತೆಮಾಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಆರೋಪಿದ್ದರು. ಶುಕ್ರವಾರ ರಾತ್ರಿ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಭಾರೀ ಹೈಡ್ರಾಮ ಸೃಷ್ಟಿಸಿದ್ದರು. ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಆಹಾರ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪೊಲೀಸರು ಪುನೀತ್‌ರ ಕೆರೆಹಳ್ಳಿಯನ್ನ ವಶಕ್ಕೆ ಪಡೆದರು.Sign in to your account
6
+ Username or Email Address
7
+
8
+
9
+ Password
10
+
11
+ Remember Me
12
+
13
+
PublicTV_State/url_26_100_15.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಇಲ್ಲಿನ ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆಯ ಕೇಂದ್ರ ಕಚೇರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಭೇಟಿ ನೀಡಿ ಸಂಚಾರಿ ವಿಭಾಗ ಮುಖ್ಯಸ್ಥ ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಟ್ರಾಫಿಕ್ ಸಮಸ್ಯೆಯಲ್ಲಿ (Bengaluru Traffic Violation) ಕುಖ್ಯಾತಿ ಪಡೆದುಕೊಂಡಿದೆ. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುಅತಿ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ. ನಗರದಲ್ಲಿ 1.16 ಲಕ್ಷ ವಾಹನಗಳಿವೆ, 70% ಭಾಗ ದ್ವಿಚಕ್ರ ವಾಹನಗಳಿವೆ. ಆ ಕಾಲಕ್ಕೆ ರಸ್ತೆ ಎಷ್ಟು ಬೇಕು ಅಷ್ಟು ಮಾಡಿದ್ದರು. ಇರುವಂತ ಸೌಲಭ್ಯ ಬಳಸಿಕೊಂಡು ಮ್ಯಾನೇಜ್ ಮಾಡ್ತಿದ್ದಾರೆ. ಬಿಬಿಎಂಪಿಯವರು, ಬಿಎಂಟಿಸಿಯವರು ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.ಟ್ರಾಫಿಕ್ ಸಮಸ್ಯೆಗಳನ್ನ ಪರಿಹರಿಸುವ ಬಗ್ಗೆ ಚರ್ಚೆ ಮಾಡಿದ್ದೀವಿ. ಅಧಿಕಾರಿಗಳು ಕೆಲವು ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ಶೀಘ್ರದಲ್ಲೇ ಬಿಬಿಎಂಪಿ, ಬಿಎಂಟಿಸಿ ಜೊತೆ ಒಟ್ಟಿದೇ ಸಭೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_16.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_17.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಶಾಲಿನಿ ರಜನೀಶ್ (Shalini Rajneesh) ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ‌ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ.ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ (Rajneesh Goel) ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್‌ ಗೋಯಲ್‌ ಅವರ ಪತ್ನಿಯೂ ಆಗಿರುವ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನ ನೇಮಕ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಹಣ ಲೂಟಿ ಆರೋಪಆಗಸ್ಟ್‌ 1 ರಿಂದ ಶಾಲಿನಿ ರಜನೀಶ್‌ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್‌ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆಕರ್ನಾಟಕದಲ್ಲಿ ಸಿಎಸ್‌ ಆದ 3ನೇ ದಂಪತಿ:
2
+ ಈ ಹಿಂದೆ 2000 ಇಸವಿಯಲ್ಲಿ ಬಿ.ಕೆ ಭಟ್ಟಾಚಾರ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2000 ಇಸವಿ ಜನವರಿ 1 ರಿಂದ 2002ರ ಅವಧಿಯಲ್ಲಿ ಅವರ ಪತ್ನಿ ತೆರೆಸಾ ಭಟ್ಟಾಚಾರ್ಯ ಸಿಎಸ್‌ ಆಗಿ ಸೇವೆ ಸಲ್ಲಿಸಿದ್ದರು. ಆ ನಂತರ 2006ರಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಬಿಕೆ ದಾಸ್ ಹಾಗೂ ಮಾಲತಿ ದಾಸ್ ದಂಪತಿ ಸೇವೆ ಸಲ್ಲಿಸಿದ್ದರು. ಇದೀಗ  ರಜನೀಶ್ ಗೋಯಲ್ ಮತ್ತು ಶಾಲಿನಿ ರಜನೀಶ್ ಮುಖ್ಯಕಾರ್ಯದರ್ಶಿಗಳಾದ 3ನೇ ದಂಪತಿಯಾಗಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರSign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_18.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಪ್ರಚಾರದ ಗೀಳಿಗೆ ಬಿದ್ದು ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಿವುಡ ಮತ್ತು ಮೂಗರ ಭಾಷೆಯನ್ನು ಅಶ್ಲೀಲ ಮೂಕ ಸನ್ನೆ ಮೂಲಕ ಅವಮಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ರೋಹನ್ ಕಾರಿಯಪ್ಪ ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ಆರೋಪಿ ಶರವಣ ಯಾವ ಕೆಲಸ ಮಾಡದೇ ಮನೆಯಲ್ಲೇ ಇದ್ದ. ವಿದ್ಯಾವಂತ ಯುವ ರಾಜಕಾರಣಿಗಳನ್ನ ಅಣಕಿಸೋ ಭರದಲ್ಲಿ ಮಾತು ಬಾರದ ಮೂಗರು ಬಳಸೋ ಸನ್ನೆಯ ಮೂಲಕ ಅಶ್ಲೀಲವಾಗಿ ಅವಹೇಳನ ಮಾಡಿ ರೀಲ್ಸ್ ಮಾಡಿದ್ದರು.ರೋಹನ್ ಹಿಂದಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ರೆ, ಶರವಣ ಅದನ್ನು ಮೂಕ ಸನ್ನೆಯಲ್ಲಿ ಅವಹೇಳನ ಮಾಡಿದ್ದ. ಆರೋಪಿ ಶರವಣ ಮೂಕ ಸನ್ನೆಯನ್ನು ಕಲಿತವನಾಗಿದ್ದು, ತಾನು ಮಾಡ್ತಿರೋದು ತಪ್ಪು ಎಂದು ಗೊತ್ತಿದ್ದು ಸಹ ವೀಡಿಯೋ ಮಾಡಿದ್ದ ಎಂದು ತಿಳಿದು ಬಂದಿದೆ.ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವು ಸಂಘಟಗಳು ದೆಹಲಿಯಲ್ಲಿ ದೂರು ದಾಖಲಿಸಿದ್ದವು. ಬಳಿಕ ಬೆಂಗಳೂರಿನವರು ಎಂದು ಗೊತ್ತಾಗಿ ಕಮಿಷನರ್‌ಗೆ ದೂರು ನೀಡಲಾಗಿತ್ತು. ನಂತರ ಈ ಬಗ್ಗೆ ಸಿಸಿಬಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.ಇನ್ನೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದ ಆರೋಪಿಗಳು, ಅಪಾಲಜಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ತಿಳಿದು ಬಂದಿದೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_19.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನವದೆಹಲಿ: ಮುಖ್ಯಮಂತ್ರಿಗಳು (Chief Minister) ಈ ಮಟ್ಟಿಗೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ. ತಮ್ಮ ಹೆಸರಿಗೆ ಕಳಂಕ ಬರುವಂತೆ ಮಾಡಿಕೊಂಡಿದ್ದಾರೆ. ಕಳಂಕ ತೊಳೆದುಕೊಳ್ಳಲು ಹಿಂದುಳಿದ ನಾಯಕ, ಬಡವರ ಪರ ಹೋರಾಟ ಮಾಡಿದವರು ಅಂತ ಹೇಳಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣ ಆರೋಪ ಕುರಿತು ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ಈ ಮಟ್ಟಿಗೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ. ಹೆಸರಿಗೆ ಕಳಂಕ ಬರುವಂತೆ ಮಾಡಿಕೊಂಡಿದ್ದಾರೆ. ಕಳಂಕ ತೊಳೆದುಕೊಳ್ಳಲು ಹಿಂದುಳಿದ ನಾಯಕ, ಬಡವರ ಪರ ಹೋರಾಟ ಮಾಡಿದವರು ಅಂತ ಹೇಳಿಕೊಳ್ಳುತ್ತಿದ್ದಾರೆ. ಇದನ್ನೆಲ್ಲ ಮುಂದಿಟ್ಟುಕೊಂಡು ರಕ್ಷಿಸಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation) ಅಕ್ರಮವಾಗಿದೆ ಅಂತ ಅವರೇ ಒಪ್ಪಿಕೊಂಡಿದ್ದಾರೆ. ಮೊದಲು ವೀರಾವೇಷದಲ್ಲಿ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದರು. ಈಗ ವೀರಾವೇಷ ಏನಾಗಿದೆ? ನೈತಿಕತೆ ಏನಾಗಿದೆ? ಪಾರದರ್ಶಕ ಆಡಳಿತ ಅಂತಾರೆ, ಮಗ ಏನೇಲ್ಲ ಮಾಡಿದರು? ಇವರಿಗೆ ಮಾತನಾಡಲು ಶಕ್ತಿಯಿಲ್ಲದೇ ಮಂತ್ರಿ ಕೈಯಲ್ಲಿ ಹೇಳಿಕೆ ಕೊಡಿಸ್ತಿದ್ದಾರೆ. 1984 ರಲ್ಲಿ ನಾನು ಸಿನಿಮಾ ಹಂಚಿಕೆದಾರನಾಗಿ ವ್ಯವಹಾರ ಮಾಡ್ತಿದ್ದೆ. ಮೈಸೂರಿನಲ್ಲಿ ಕಚೇರಿ ಇಟ್ಟುಕೊಂಡಿದ್ದೆ. ಆ ವೇಳೆ ಸಿಐಟಿಬಿಯಿಂದ ಅರ್ಜಿ ಹಾಕಿದ್ದೆ. ಇಂಡಸ್ಟ್ರಿಯಲ್ ಸೈಟ್ ಕೇಳಿ ಅರ್ಜಿ ಹಾಕಿದ್ದೆ, ಸರ್ಕಾರದ ಭೂಮಿಯನ್ನು ಧರ್ಮಕ್ಕೆ ಬರೆಸಿಕೊಂಡಿಲ್ಲ. ಆದ್ರೆ ಇವರು 14 ಸೈಟು ತಗೊಂಡ್ರಲ್ಲ ಯಾವ ಆಧಾರದ ಮೇಲೆ ತಗೊಂಡ್ರು? 21 ಸಾವಿರ ಚದರಡಿ ಸೈಟನ್ನು ನೀಡಿದ್ದರು? ರಾಜಕೀಯಕ್ಕೆ ಬರುವ ಮುನ್ನ 15 ವರ್ಷ ಮೈಸೂರಿನಲ್ಲಿ ಕಚೇರಿ ಹೊಂದಿದ್ದೆ. ಆದರೂ ಸೈಟ್ ಕೊಟ್ಟಿಲ್ಲ, ಕೇವಲ ಲೆಟರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆಈ ಹಿಂದೆ ನಮ್ಮ ವಿರುದ್ಧವೂ ಸಿಐಡಿ, ಲೋಕಾಯುಕ್ತ ತನಿಖೆ ನಡೆದಿದೆ. ದೇವೇಗೌಡರ ಕುಟುಂಬ 500ಕ್ಕೂ ಹೆಚ್ಚಿನ ನಿವೇಶನ ಪಡೆದಿದೆ ಅಂತ ಆರೋಪ ಮಾಡಿದ್ದರು. ಎಲ್ಲ ತನಿಖೆ ಮಾಡಿದ ಬಳಿಕವೂ ಸಾಬೀತಾಗಿಲ್ಲ. ಆಗ ಹೆಚ್‌.ಡಿ ದೇವೇಗೌಡರು ಒಂದು ಸೈಟಿಗೆ ಮನವಿ ಮಾಡಿದ್ದರು. ನಮ್ಮ ಚಿಕ್ಕಮ್ಮನಿಗೆ ಸೈಟು ಕೊಡಿ ಎಂದು ಮನವಿ ಮಾಡಿದ್ದರು. ಯಡಿಯೂರಪ್ಪ ಕಾಲದಲ್ಲೂ ತನಿಖೆ ಆಯ್ತು, ಏನು ಆಗಲಿಲ್ಲ. 70*280 ಸೈಟ್ ನೀಡಿದ ಪತ್ರ ನೀಡಿದ್ದೀರಿ, ಆದರೆ ಹಕ್ಕು ಪತ್ರ ನೀಡಿಲ್ಲ ಅಂತ 2,000 ಇಸವಿಯಲ್ಲಿ ರಲ್ಲಿ ನಾನು ಒಂದು ಪತ್ರ ಬರೆದಿದ್ದೆ. 2006 ರಲ್ಲಿ ಸಿಎಂ ಆಗಿದ್ದೆ ಮುಖ್ಯಮಂತ್ರಿಯಾಗಿ ಈ ಸೈಟು ತಗೊಳ್ಳಲು ಆಗ್ತಿರಲಿಲ್ವ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ಬದಲಿ ನಿವೇಶನ ಸಿಕ್ಕಿಲ್ಲ:
2
+ ಬೆಂಗಳೂರಿನಲ್ಲಿ ಏನೇಲ್ಲ ನಡೆದಿದೆ ತೆಗೆದ್ರೆ ಬ್ರಹ್ಮಾಂಡ ಇದೆ. 2017 ರಲ್ಲಿ ಮತ್ತೊಂದು ಪತ್ರ ಬರೆದೆ. ಸಾ.ರಾ ಮಹೇಶ ನ್ಯಾಯವಾದ ಸೈಟ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು, ಅದಕ್ಕಾಗಿ ಪತ್ರ ಬರೆದಿದ್ದೆ. 40 ವರ್ಷ ಆದರೂ ನನಗೆ ಬದಲಿ ನಿವೇಶನ ನೀಡಿಲ್ಲ. ದುಡ್ಡು ಕೊಟ್ಟರೂ ನನಗೆ ಈವರೆಗೂ ನಿವೇಶನ ನೀಡಿಲ್ಲ. 2017ರಲ್ಲಿ ಹಂಚಿಕೆಯಾದ ನಿವೇಶನದಲ್ಲಿ 8,000 ಚದರಾಡಿ ಕಡಿಮೆಯಾಗಿದೆ ಎಂದು ಮೂಡಾ ಹೇಳಿತ್ತು. ಕುಮಾರಸ್ವಾಮಿ ನಾನು ಸಾಮಾನ್ಯ ಪ್ರಜೆ, ಪ್ರಜೆಯಾಗಿ ಒಂದು ಅರ್ಜಿ ಹಾಕಲು ಅಧಿಕಾರ ಇಲ್ವ? ನನ್ನ ಪರಿಸ್ಥಿತಿಯೇ ಹೀಗೆ ಆದರೆ ಬಡವರ ಪರಿಸ್ಥಿತಿ ಏನು? ಯಾವ ತನಿಖೆ ಮಾಡ್ತೀರಿ, ಇದನ್ನು ನಿಮ್ಮ ಮಗ ಅಥವಾ ಹೆಂಡ್ತಿ ಹೆಸರಿಗೆ ಅಥಾವ ಬೈರತಿ ಸುರೇಶ್ ಹೆಸರಿಗೆ ಬರೆಯುತ್ತೇನೆ ಬಿಡಿ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: 15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿSign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_20.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_21.txt ADDED
@@ -0,0 +1,21 @@
 
 
 
 
 
 
 
 
 
 
 
 
 
 
 
 
 
 
 
 
 
 
1
+ ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ನ (Youth Congress) ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಕೆಪಿಸಿಸಿ (KPCC) ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ನಾಯಕರು ಬೇಕು. ನಾಯಕರಿಗೆ ಜವಾಬ್ದಾರಿ ಬೇಕು. ಯುವಕರು ನಾಯಕರಾಗಬೇಕು ಅಂದರೆ ಚುನಾವಣಾ ಕಣದಿಂದಲೇ ಆಗಬೇಕು. ನಾಯಕರನ್ನು ತಯಾರಿಸಬೇಕು ಎಂದು ರಾಹುಲ್ ಆದೇಶ ಕೊಟ್ಟಿದ್ದಾರೆ. ಆದ್ದರಿಂದ ರಾಜ್ಯ ಯುವ ಕಾಂಗ್ರೆಸ್‌ಗೆ ಚುನಾವಣೆ (Election) ನಡೆಸುತ್ತಿದ್ದೇವೆ. ಚುನಾವಣಾ ಆಯೋಗ ನಡೆಸುವ ರೀತಿಯಲ್ಲಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿನಮ್ಮ ಪಕ್ಷದಲ್ಲಿ 3-4 ವರ್ಷಕ್ಕೊಮ್ಮೆ ಯೂತ್ ಕಾಂಗ್ರೆಸ್ ಚುನಾವಣೆ ನಡೆಯುತ್ತದೆ. ಪಕ್ಷದ ಒಳಗಡೆಯೇ ಯೂತ್ ಕಾಂಗ್ರೆಸ್ ಚುನಾವಣೆ ಮಾಡಲು ಹೊರಟಿದ್ದೇವೆ. ಇವತ್ತಿನಿಂದಲೇ ಮೆಂಬರ್‌ಶಿಪ್ ಪ್ರಕ್ರಿಯೆ ಶುರು. ಆನ್‌ಲೈನ್‌ನಲ್ಲಿ ಮಾತ್ರ ಮೆಂಬರ್‌ಶಿಪ್ ಪಡೆದುಕೊಳ್ಳಬಹುದು. ಆನ್‌ಲೈನ್‌ನಲ್ಲೇ ಅರ್ಜಿ ತೆಗೆದುಕೊಳ್ಳುವ ವ್ಯವಸ್ಥೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿಒಬ್ಬ ವ್ಯಕ್ತಿಗೆ 6 ಮತ ಚಲಾಯಿಸುವ ಅವಕಾಶ ಇರುತ್ತದೆ. 5 ಜಿಲ್ಲೆಗಳಲ್ಲಿ ಮೀಸಲಾತಿ ಕೂಡ ಇರಲಿದೆ. ಮಹಿಳೆ, ಅಲ್ಪಸಂಖ್ಯಾತರು, ಎಸ್ಸಿ-ಎಸ್ಟಿ ಮೀಸಲಾತಿ ಇದೆ. ಮೆಂಬರ್‌ಶಿಪ್‌ನಲ್ಲಿ ಫೇಸ್ ರೀಡಿಂಗ್ ಸಹ ಆಗಲಿದೆ. ಮೆಂಬರ್‌ಶಿಪ್‌ನಲ್ಲೇ ಯಾರು ಬೇಕು ಅಂತ ಆಯ್ಕೆ ಮಾಡಿಕೊಳ್ಳಬಹುದು. ಮೊದಲು ಬಂದವರಿಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ. ನಂತರ ಬಂದವರಿಗೆ ಉಪಾಧ್ಯಕ್ಷ ಸ್ಥಾನ ಇರುತ್ತದೆ. ಆಗಸ್ಟ್ 2 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರ ವರೆಗೆ ಮೆಂಬರ್‌ಶಿಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ
2
+
3
+
4
+
5
+
6
+
7
+
8
+ Advertisement
9
+
10
+
11
+
12
+
13
+ Sign in to your account
14
+ Username or Email Address
15
+
16
+
17
+ Password
18
+
19
+ Remember Me
20
+
21
+
PublicTV_State/url_26_100_22.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_23.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_24.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರು: ಕೆಆರ್‌ಎಸ್‌ ಬೃಂದಾವನ ಗಾರ್ಡನ್‌ ಅನ್ನು (Brindavan Gardens) ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್‌ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ. ಟೆಂಡರ್ ಮೂಲಕ ಅನುಮೋದನೆಗೆ ಕ್ಯಾಬಿನೆಟ್ (Cabinet) ಒಪ್ಪಿಗೆ ಸೂಚಿಸಿದೆ.ಜಲ ಸಂಪನ್ಮೂಲ ಇಲಾಖೆ (Water Resources Department) ಈ ಯೋಜನೆ ಕೈಗೆತ್ತಿಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರಸ್ತಾಪಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. 2,633 ಕೋಟಿ ರೂ. ವೆಚ್ಚದಲ್ಲಿ ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಕೆಆರ್‌ಎಸ್‌ ಉದ್ಯಾನವನ್ನು ಮೇಲ್ದರ್ಜೆಗೇರಿಸುವ ಪ್ರಾಜೆಕ್ಟ್ ಇದಾಗಿದೆ.ಫ್ಯಾಂಟಸಿ ಪಾರ್ಕ್‌ನಲ್ಲಿ ಏನೆಲ್ಲಾ ಇರಲಿದೆ?
2
+ ಕೆಆರ್‌ಎಸ್‌ ಸರ್ಕಲ್‌ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆಂಫಿಥಿಯೇಟರ್, ಕಾವೇರಿ ಪ್ರತಿಮೆ, ಸ್ವಾಗತ ಕಮಾನುಗಳು, ಮೀನಾ ಬಜಾರ್, ಜಂಗಲ್ ಟ್ರ‍್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ, ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್, ಜೈಹೋ ಫೌಂಟನ್ ಇರಲಿದೆ.ಇದಲ್ಲದೇ ಹಲವು ಮಹತ್ವದ ವಿಚಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ. KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್‌ಗೆ ಹಂಚಿಕೆ ಮಾಡಲು ಮೊತ್ತಕ್ಕೆ ರಿಯಾಯತಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಜೊತೆಗೆ ಕರ್ನಾಟಕ ವೃತ್ತಿ ಕೌಶಲ್ಯಾಭಿವೃದ್ದಿ ನಿಗಮ ಸ್ಥಾಪನೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0. – ʻಉತ್ಕೃಷ್ಟತಾ ಕೇಂದ್ರವನ್ನುʼ ರೂ. 16.00 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲ್ಲೂಕುಗಳಲ್ಲಿ ತಲಾ 1 ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು 105.00 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿತು.ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ ʻಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿಗೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಈ ಬಾರಿ ವಿಶೇಷ ಅವಕಾಶ ಕೊಡಲು ಕ್ಯಾಬಿನೆಟ್ ಒಪ್ಪಿಗೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ. ಎರಡು ವರ್ಷ ವಯಸ್ಸು ಸಡಿಲಿಕೆಗೆ ಕ್ಯಾಬಿನೆಟ್ ಒಪ್ಪಿಗೆ.Sign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_25.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಭೋಪಾಲ್‌: ಕೋರಮಂಗಲದ ಪಿಜಿಯಲ್ಲಿ (Koramangala) ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ (Madhya Pradesh) ಹೋಗಿ ತಲೆಮರೆಸಿಕೊಂಡಿದ್ದ.ಜುಲೈ 23ರ ರಾತ್ರಿ 11ರ ವೇಳೆಗೆ ಪಿಜಿಗೆ ನುಗ್ಗಿದ್ದ ಅಭಿಷೇಕ್, 3ನೇ ಮಹಡಿಯಲ್ಲಿದ್ದ ಕೃತಿ ಕುಮಾರಿಯ ಕೊಠಡಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಮನಸೋ ಇಚ್ಛೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಗುರುತಿಸಿದ್ದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೃತಿ ಹತ್ಯೆಗೆ ಕಾರಣವೇನು?
2
+ ಮಧ್ಯಪ್ರದೇಶದ ಭೋಪಾಲ್ ಮೂಲದ ಕೊಲೆ ಆರೋಪಿ ಅಭಿಷೇಕ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೃತಿ ಕುಮಾರಿ ಸ್ನೇಹಿತೆಯನ್ನು ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಕೃತಿ ಕುಮಾರಿ ಪಿಜಿಗೆ ಆಗಾಗ ಬಂದು ಹೋಗುತ್ತಿದ್ದ. ಇತ್ತೀಚೆಗೆ ಅಭಿಷೇಕ್ ಮತ್ತು ಸ್ನೇಹಿತೆ ಪ್ರೀತಿಯಲ್ಲಿ ಬಿರುಕು ಮೂಡಿತ್ತು.ಯಾವುದೇ ಕೆಲಸ ಮಾಡದೆ ಓಡಾಡಿಕೊಂಡಿದ್ದ ಅಭಿಷೇಕ್ ಭೋಪಾಲ್‌ನಿಂದ ಬೆಂಗಳೂರಿಗೆ ಬಂದು ಪ್ರಿಯತಮೆ ಜತೆ ಸುತ್ತಾಡುತ್ತಿದ್ದ. ಎಲ್ಲಾದರೂ ಕೆಲಸಕ್ಕೆ ಸೇರುವಂತೆ ಅಭಿಷೇಕ್‌ಗೆ ಆತನ ಪ್ರಿಯತಮೆ ಬುದ್ದಿ ಹೇಳಿದ್ದಳು. ಪ್ರಿಯತಮೆ ಹೇಳಿದಾಗ ಕೆಲಸಕ್ಕೆ ಸೇರಿದ್ದೇನೆಂದು ಅಭಿಷೇಕ್ ಸುಳ್ಳು ಹೇಳಿದ್ದ, ಈ ವಿಚಾರ ಪ್ರಿಯತಮೆಗೆ ಗೊತ್ತಾಗಿತ್ತು. ಹೀಗಾಗಿ ಆತನ ಪ್ರೇಯಸಿ ಅಭಿಷೇಕ್‌ನನ್ನು ದೂರ ಮಾಡಲು ಪ್ರಯತ್ನಿಸಿದ್ದಳು. ಅಲ್ಲದೇ ಬೇರೆ ಪಿಜಿಗೆ ಆಕೆಯನ್ನು ಸ್ಥಳಾಂತರಿಸಿದ್ದಳು ಇದೇ ಕಾರಣಕ್ಕೆ ಆರೋಪಿ ಕೃತಿಯನ್ನು ಹತ್ಯೆಗೈದಿದ್ದ.Sign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_26.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಳ್ಳಾರಿ: ಮಲೆನಾಡು ಸೇರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಹಂಪಿಯಲ್ಲೂ (Hampi) ಪ್ರವಾಹದ ಪರಿಸ್ಥಿತಿ ಎದುರಾಗಿದೆ.ಜಲಾಶಯದಿಂದ ಈಗಾಗಲೇ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವುದರಿಂದ ನದಿ ತೀರದಲ್ಲಿರುವ ಹಂಪಿಯ ಹಲವು ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಧಾರ್ಮಿಕ ವಿಧಿವಿಧಾನ ಮಂಟಪ, ಪುರಂದರದಾಸರ ಮಂಟಪ, ಜನಿವಾರ ಮಂಟಪ, ಸ್ನಾನ ಘಟ್ಟಗಳು ಮುಳುಗಡೆಯಾಗಿವೆ.105 ಟಿಎಂಸಿ ಸಾಮಾರ್ಥ್ಯದ ಜಲಾಶಯದಲ್ಲಿ ಇದೀಗ 102 ಟಿಎಂಸಿ ನೀರು (TMC Water) ಸಂಗ್ರಹವಾಗಿದೆ. ಹೀಗಾಗಿ 30 ಕ್ರಸ್ಟ ಗೇಟ್ ಗಳನ್ನ ಓಪನ್ ಮಾಡಿ 90 ಸಾವಿರ ಕ್ಯುಸೆಕ್‌ ನೀರು ತುಂಗಭದ್ರಾ ನದಿಗೆ ಹರಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ಕಂಪ್ಲಿಯ ಸೇತುವೆ ಬಂದ್‌:
2
+ ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ (Bellary) ಜಿಲ್ಲೆಯ ಕಂಪ್ಲಿ ಪಟ್ಟಣಕ್ಕೆ ಪ್ರವಾಹದ ಭೀತಿ ಎದುರಾಗಿದೆ. ಕಂಪ್ಲಿಯ ಸೇತುವೆಯ ಮೇಲೆ ಸಾರ್ವಜನಿಕ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಕತ್ರಿನಾ, ದೀಪಿಕಾ ಪಡುಕೋಣೆ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ರಣ್‌ಬೀರ್ ಕಪೂರ್ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ಬಂದ್ ಮಾಡಿರುವುದರಿಂದ ಬಳ್ಳಾರಿ – ಗಂಗಾವತಿ ಸಂಪರ್ಕ ಸೇತುವೆ ಸ್ಥಗಿತಗೊಂಡಿದೆ. ಮೀನುಗಾರರ ಮನೆಗಳು, ಕೋಟೆ ಪ್ರದೇಶಕ್ಕೆ ನದಿ ನೀರು ನುಗ್ಗುವ ಸಾಧ್ಯತೆ ಇದ್ದರೂ, ಅಪಾಯ ಲೆಕ್ಕಿಸದೇ ಕೆಲ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದಾರೆ.ಇನ್ನೂ ನದಿಯಲ್ಲಿನ ತ್ಯಾಜ್ಯ ಕಟ್ಟಿ ನೀರು ಹೊರ ಹೋಗದ ಪರಿಸ್ಥಿತಿ ನಿರ್ಮಾಣವಾಗಿರೋದ್ರಿಂದ, ಕಂಪ್ಲಿ ಪುರಸಭೆಯಿಂದ ಜೆಸಿಬಿ ಮೂಲಕ ತ್ಯಾಜ್ಯ ವಿಲೇವಾರಿ ಕಸರತ್ತು ಶುರುವಾಗಿದೆ. ಪ್ರವಾಹ ಎದುರಾದ್ರೆ ಪರಿಸ್ಥಿತಿ ಎದುರಿಸಲು ಜಿಲ್ಲೆಯ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್Sign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_100_27.txt ADDED
@@ -0,0 +1,9 @@
 
 
 
 
 
 
 
 
 
 
1
+ – ಜಮೀನು ದಾಖಲೆ ಬಿಡುಗಡೆ ಮಾಡಿದ ಸಿಎಂಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ (Congress-BJP) ನಡುವೆ ಜಟಾಪಟಿ ಜೋರಾಗಿದೆ. ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿರುವ ಸಿಎಂ ಸಿದ್ದರಾಮಯ್ಯ (Siddaramaiah) , ಜಮೀನು ದಾಖಲೆ ಬಿಡುಗಡೆ ಮಾಡಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ ನೀಡಲಾಗಿತ್ತು ಎಂದು ಮುಡಾ (MUDA Scam) ಸೈಟ್ ಹಂಚಿಕೆ ದಾಖಲೆಯನ್ನು ಕಾಂಗ್ರೆಸ್ ನಾಯಕರು ಇದೇ ವೇಳೆ ಬಿಡುಗಡೆ ಮಾಡಿದರು.ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಅವ್ಯವಹಾರ ನಡೆದಿದೆ ಅಂತಾ ಉಭಯ ಸದನದಲ್ಲಿ ನಿಲುವಳಿ ಸೂಚನೆ ಕೊಟ್ಟಿದ್ದರು. ವಿಧಾನಸಭೆಯಲ್ಲಿ ಸ್ಪೀಕರ್, ಪರಿಷತ್‌ನಲ್ಲಿ ಸಭಾಪತಿಗಳು ವಿಪಕ್ಷಗಳ ನಿಲುವಳಿ ಸೂಚನೆ ತಿರಸ್ಕಾರ ಮಾಡಿದ್ದರು. ಸದನದ ನಿಯಮಾವಳಿ ಪ್ರಕಾರ ಚರ್ಚೆ ಮಾಡೋದಕ್ಕೆ ಬರೊಲ್ಲ. ಚರ್ಚೆ ಮಾಡಿದ್ರೆ ಕೆಟ್ಟ ಸಂಪ್ರದಾಯ, ನಿಯಮಾವಳಿಗೆ ವಿರುದ್ಧ ಆಗುತ್ತೆ ಅಂತಾ ಹೇಳಿ ತಿರಸ್ಕಾರ ಮಾಡಿದ್ರು. ಚರ್ಚೆಗೆ ಸ್ಪೀಕರ್, ಸಭಾಪತಿಗಳು ಅವಕಾಶ ಇಲ್ಲ ಅಂತಾ ಎರಡು ಸದನದಲ್ಲಿ ರೂಲಿಂಗ್ ಕೊಟ್ಟಿದ್ದಾರೆ. ನಿಲುವಳಿ ಸೂಚನೆಯನ್ನ ತಿರಸ್ಕಾರ ಮಾಡಿದ್ದಾರೆ. ವಿಧಾನಸಭೆ ಮತ್ತು ಪರಿಷತ್‌ನಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ದುರುದ್ದೇಶದಿಂದ ಆಧಾರ ರಹಿತವಾಗಿ, ಕಾನೂನುಬಾಹಿರವಾಗಿರೋ ರೀತಿಯಲ್ಲಿ ಚರ್ಚೆ ನಿಲುವಳಿ ಸೂಚನೆ ತಂದಿದ್ದರು. ಬಿಜೆಪಿ-ಜೆಡಿಎಸ್ ಅವರು ರಾಜಕೀಯ ದುರುದ್ದೇಶದಿಂದ ತಂದಿರೋದು. ರಾಜಕೀಯ ಮಾಡೋಕೆ ತಂದಿದ್ದರು. ಯಾವುದೇ ನಿಲುವಳಿ ಸೂಚನೆ ಚರ್ಚೆ ಆಗಬೇಕಾದ್ರೆ ನಿಯಮದ ಪ್ರಕಾರ ಇರಬೇಕು. ನಿಯಮದ ವಿರುದ್ಧ ಇದ್ದರೆ ಚರ್ಚೆ ಮಾಡೋಕೆ ಬರೊಲ್ಲ ಎಂದು ತಿಳಿಸಿದರು.ವಿಪಕ್ಷಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದು ಸಹಿಸೋಕೆ ಆಗ್ತಿಲ್ಲ. ನಾನು ಎರಡನೇ ಬಾರಿ ಸಿಎಂ ಆಗಿರೋದು ಸಹಿಸೋಕೆ ಆಗ್ತಿಲ್ಲ. ನಾವು ಎರಡು ವಾರ ಅಧಿವೇಶನ ಕರೆದಿದ್ದೆವು. ಎರಡು ವಾರ ಒಂದೇ ವಿಷಯ ಚರ್ಚೆ ಆಯ್ತು. ವಾಲ್ಮೀಕಿ ನಿಗಮದಲ್ಲಿ ನಡೆದಿರೋ ಹಗರಣ ಕುರಿತು ಚರ್ಚೆ ಆಯ್ತು. ಅದು ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಲಿಲ್ಲ. ಪ್ರವಾಹ ಬಂದಿರುವ ಬಗ್ಗೆ ರಾಜ್ಯದಲ್ಲಿ ನಮ್ಮ ಶಾಸಕರು ಪ್ರಸ್ತಾಪ ಮಾಡಿದ್ರು. ವಿಪಕ್ಷಗಳು ಪ್ರಸ್ತಾಪ ಮಾಡಲಿಲ್ಲ. ಬೇರೆ ವಿಚಾರಗಳ ಬಗ್ಗೆ ವಿಪಕ್ಷಗಳು ಚರ್ಚೆ ಮಾಡಿಲ್ಲ. ಇದೆಲ್ಲ ನೋಡಿದ್ರೆ ಸಿಎಂ, ರಾಜ್ಯ ಸರ್ಕಾರಕ್ಕೆ, ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು, ಕಪ್ಪು ಚುಕ್ಕೆ ತರೋಕೆ ಪ್ರಯತ್ನ ಮಾಡಿದ್ರು ಎಂದು ವಾಗ್ದಾಳಿ ನಡೆಸಿದರು.ಮುಡಾ ಕೇಸ್ ಬಗ್ಗೆ ಮಾತನಾಡಿ, ಇದು ಪಿತ್ರಾರ್ಜಿತ ಆಸ್ತಿ. ಜಮೀನು ಮಾಲೀಕ ನಿಂಗಾ ಬಿನ್ ಜವರಾ 2-8-1935 ರಲ್ಲಿ ಮೈಸೂರು ತಾಲೂಕು ಕಚೇರಿಗೆ ಅರ್ಜಿ ಕೊಡ್ತಾರೆ. ಅದರ ಮೇಲೆ ಹರಾಜ್ ನಡೆಯುತ್ತದೆ. ಆಗ ಹರಾಜಿನ ಮೊತ್ತ 3 ರೂಪಾಯಿ. 26-9-1935 ರಲ್ಲಿ ಹರಾಜು ನೋಟಿಸ್ ಕೊಡ್ತಾರೆ. 13-10-1935 ರಲ್ಲಿ ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ಕೂಗುತ್ತಾರೆ. ಆಗ ಕೂಗಿದಾಗ ಬೇರೆ ಯಾರೂ ಇರೋದಿಲ್ಲ, ನಿಂಗಾ ಒಬ್ಬರೇ ಇರುತ್ತಾರೆ. ಆಗ ನಿಂಗಾಗೆ ಹರಾಜಿನಲ್ಲಿ 1 ರೂ.ಗೆ ಕ್ರಯ ಆಗುತ್ತದೆ. 13-10-1935 ರಲ್ಲಿ ಹರಾಜಿನಲ್ಲಿ ಕ್ರಯ ಆಯ್ತು ಅದಕ್ಕೆ ಸೇಲ್ ಕನ್ಫರ್ಮ್ ಆಗುತ್ತದೆ. ಈ ಜಮೀನು ಹರಾಜಿನ ಮೂಲಕ ಬಂದಿರೋದು ಎಂದು ಸೇಲ್ ಕನ್ಫರ್ಮ್ ದಾಖಲಾತಿಯನ್ನು ಸಿಎಂ ಬಿಡುಗಡೆ ಮಾಡಿದರು.ಇದು ಸ್ವಯಾರ್ಜಿತ ಆಸ್ತಿ, ಇದಕ್ಕೆ PTCL ಕಾಯ್ದೆ ಅನ್ವಯ ಆಗುವುದಿಲ್ಲ. ಬಿಜೆಪಿ-ಜೆಡಿಎಸ್ ತಪ್ಪು ಮಾಹಿತಿ ಕೊಡ್ತಿದ್ದಾರೆ. ಬಹಳ ಹರಸಾಹಸ, ಕುಟಿಲ ಸಾಹಸ ಮಾಡ್ತಿದ್ದಾರೆ. ಹರಾಜಿನಲ್ಲಿ ಕೊಂಡುಕೊಂಡಿದ್ದರೂ PTCL ಕಾಯ್ದೆ ಅನ್ವಯ ಆಗುತ್ತೆ ಅಂತಾ ಹೇಳಿದ್ದಾರೆ. ಈ ಸೇಲ್ ಕಾನೂನು ಪ್ರಕಾರ ಇದೆ. ನಿಂಗಾ ಬಿನ್ ಜವರಾಗೆ ಮೂರು ಜನ ಮಕ್ಕಳು ಇರುತ್ತಾರೆ. ಮಲ್ಲಯ್ಯ, ಮೈಲಾರಯ್ಯ, ದೇವರಾಜ್ ಎಂದು ಸಿಎಂ ವಂಶವೃಕ್ಷ ಬಿಡುಗಡೆ ಮಾಡಿದರು. ಮಲ್ಲಯ್ಯನಿಗೆ ವಾರಸುದಾರರು ಇರೋದಿಲ್ಲ. 2ನೇ ಮಗ ಮೈಲಾರಯ್ಯ ಹೆಂಡತಿ ಪುಟ್ಟಗೌರಮ್ಮ ಅವರ ಮಗ ಒ.ಮಂಜುನಾಥ್ ಸ್ವಾಮಿ. ದೇವರಾಜ್ ಮೂರನೇ ಮಗ. ವಂಶವೃಕ್ಷಕ್ಕೆ ಮೂರು ಜನ ಸಹಿ ಹಾಕಿದ್ದಾರೆ. ಮಲ್ಲಯ್ಯ, ಪುಟ್ಟಗೌರಮ್ಮ, ದೇವರಾಜು, ಮಂಜುನಾಥ್ ಸ್ವಾಮಿ ಮೂರು ಜನರು ಸಹಿ ಹಾಕಿದ್ದಾರೆ. ಹೀಗಾಗಿ ವಂಶವೃಕ್ಷ ಸರಿಯಾಗಿದೆ. ವಂಶವೃಕ್ಷದ ಪ್ರಕಾರ ಮಲ್ಲಯ್ಯ, ಮೈಲಾರಯ್ಯ, ದೇವರಾಜ್ ನಿಂಗಾನ ಮಕ್ಕಳು ಎಂದರು.10-4-1993 ರಲ್ಲಿ ದೇವರಾಜ್ ಅನ್ನೋರಿಗೆ ಖಾತೆ ಮಾಡೋಕೆ ಏನು ವಿರೋಧ ಇಲ್ಲ ಅಂತಾ ಸರ್ಕಾರಕ್ಕೆ ಖಾತೆ ಬರೆದುಕೊಡ್ತಾರೆ. ಮಲ್ಲಯ್ಯ, ಪುಟ್ಟಗೌರಮ್ಮ, ದೇವರಾಜ್ ಸಹಿ ಮಾಡಿಕೊಟ್ಟಿರುತ್ತಾರೆ. ಖಾತೆ ಮಾಡಿಕೊಡೋಕೆ ನಮಗೆ ಯಾವುದೇ ವಿರೋಧ ಇಲ್ಲ ಅಂತಾ ಸಹಿ ಹಾಕಿದ್ದಾರೆ. ನಾವು ಮಾಡಿಸಿರೋ ಸಹಿಯಲ್ಲ ಅವರು ಮಾಡಿರೋದು. ಇಷ್ಟೆಲ್ಲ ಇದ್ದರೂ ಬಿಜೆಪಿ ಅವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು. ಇದಾದ ಮೇಲೆ ಪಹಣಿ ಕೂಡಾ ದೇವರಾಜ್ ಹೆಸರಲ್ಲಿ ಆಗಿದೆ ಎಂದು ಸಿಎಂ ದಾಖಲಾತಿಗಳ ಮಾಹಿತಿ ಓದಿದರು. ಎಲ್ಲರೂ ಸಹಿ ಹಾಕಿದ ಆಧಾರದಲ್ಲಿ ದೇವರಾಜ್ ಹೆಸರಿನಲ್ಲಿ ದಾಖಲೆ ಆಗಿದೆ. ಹೀಗಾಗಿ ಬಿಜೆಪಿ ಹೇಳಿದ್ರಲ್ಲಿ ಸತ್ಯ ಇಲ್ಲ. ಬಿಜೆಪಿ ಅವರಿಗೆ ನಾಚಿಕೆ ಇಲ್ಲವಾ. ಮಾನ ಮರ್ಯಾದೆ ಇದೆಯಾ? ಮಂಜುನಾಥ್ ಸ್ವಾಮಿಯನ್ನ ಎತ್ತಿಕಟ್ಟಿ ನಮಗೂ ಭಾಗ ಬರಬೇಕು ಅಂತಾ ಬಿಜೆಪಿ ಅವರು ಎತ್ತಿಕ್ಕಿ ಹೇಳಿಕೆ ಕೊಡಿಸ್ತಾರೆ. 24 ವರ್ಷಗಳ ಮೇಲೆ ಚಿತಾವಣೆ ಮಾಡಿ ಮಂಜುನಾಥ್ ಎತ್ತಿಕಟ್ಟಿ ಆರೋಪ ಮಾಡ್ತಿದ್ದಾರೆ. ಮಂಜುನಾಥ್ ಸ್ವಾಮಿಯೂ ಅಂದು ಸಹಿ ಹಾಕಿದ್ದ. ಈಗ ನಮಗೂ ಭಾಗ ಬರಬೇಕು ಅಂತಾ ಹೇಳಿಸಿಕೊಡ್ತಿದ್ದಾರೆ ಬಿಜೆಪಿ ಅವರು. ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಅವರು ಅನ್ಯೋನ್ಯವಾಗಿ ಇದ್ದರು. ಈ ಬಿಜೆಪಿ ಎತ್ತಿ ಕಟ್ಟಿದೆ. ಮನೆ ಮುರುಕರು ಬಿಜೆಪಿ ಅವರು. ದೇವರಾಜ್ ಹೆಸರಿಗೆ ಪಹಣಿಯಾಗಿದೆ. ಇದಾದ ಮೇಲೆ ಮುಡಾದವರು ಈ ಜಮೀನನ್ನ 464 ಸರ್���ೆ ನಂಬರ್ ಅನ್ನ 1992 ರಲ್ಲಿ ಪ್ರಾಥಮಿಕ ನೋಟಿಫಿಕೇಶನ್ ಹೊರಡಿಸುತ್ತಾರೆ ಸೈಟ್ ಮಾಡೋಕೆ. 1997 ರಲ್ಲಿ ಫೈನಲ್ ನೋಟಿಫಿಕೇಶನ್ ಆಗುತ್ತದೆ. ಬಿಜೆಪಿ-ಜೆಡಿಎಸ್ ಅವರು ಅರ್ಜಿ ಕೊಡದೆ ಡಿ-ನೋಟಿಫಿಕೇಶನ್ ಆಗಿದೆ ಅಂತಾರೆ. 1996-97 ರಲ್ಲಿ ಮಂತ್ರಿ ಆಗಿದ್ದವರು ಬಚ್ಚೇಗೌಡರು. ಜಮೀನುದಾರ ದೇವರಾಜ್ ಅವರು 13-8-1996 ರಲ್ಲಿ ಅರ್ಜಿ ಕೊಡ್ತಾರೆ. ನನಗೆ ನನ್ನ ತಂದೆ ಅವರಿಂದ ಪಿತ್ರಾರ್ಜಿತವಾಗಿ ಬಂದಿದ್ದು ಈ ಜಮೀನಿನಲ್ಲಿ ಜೀವನ ಮಾಡ್ತಿದ್ದೇನೆ. ದೇವರಾಜ್ ನಗರಾಭಿವೃದ್ಧಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಅಂತಾ ಅರ್ಜಿ ಹಾಕಿರುತ್ತಾರೆ. ಆಗ ಡಿ-ನೋಟಿಫಿಕೇಶನ್ ಮಾಡೋಕೆ ಒಂದು ಸಮಿತಿ ಇರುತ್ತದೆ. ಬಾಲಸುಬ್ರಹ್ಮಣ್ಯನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಇತ್ತು ಎಂದು ಅಂದಿನ ಸಭಾ ನಡಾವಳಿ ಓದಿದರು.ಡಿ-ನೋಟಿಫಿಕೇಶನ್ 1998 ರಲ್ಲಿ ಆಗುತ್ತದೆ ಈ ಜಮೀನು. ಇದಾದ ಮೇಲೆ ಮಲ್ಲಿಕಾರ್ಜುನ ಸ್ವಾಮಿ 2004 ರಲ್ಲಿ ಜಮೀನು ಖರೀದಿ ಮಾಡ್ತಾರೆ. ದೇವರಾಜ್ ಅವರಿಂದ ಕ್ರಯ ಮಾಡಿಸಿಕೊಳ್ತಾರೆ. ದೇವರಾಜ್ ಹೆಂಡತಿ ಮಕ್ಕಳು ಸಹಿ ಮಾಡಿ ಕೊಟ್ಟಿದ್ದಾರೆ. ಕಾನೂನು ಪ್ರಕರ ಕ್ರಯ ಆಗುತ್ತದೆ. 2005 ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಲ್ಯಾಂಡ್ ಕನ್‌ವರ್ಷನ್ ಮಾಡಿಸಿಕೊಂಡಿದ್ದಾರೆ. ನಮ್ಮ ಮಾವನಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಜಗದೀಶ್ ಮತ್ತು ನನ್ನ ಹೆಂಡತಿ. ನನ್ನ ಹೆಂಡತಿ ಮದ್ಯದವಳು. ಆಗ ಭಾಗ ಆಯ್ತು. 2010 ರಲ್ಲಿ ದಾನಪತ್ರದ ಮೂಲಕ ನನ್ನ ಹೆಂಡತಿಗೆ ಮಲ್ಲಿಕಾರ್ಜುನ ಸ್ವಾಮಿ ಕೊಡ್ತಾರೆ. ಇದರಲ್ಲಿ ಏನಾದ್ರು ಅಕ್ರಮ ಇದೆಯಾ? 2013-2014 ರಲ್ಲಿ ನಮಗೆ ಗೊತ್ತಾಯ್ತು ಮುಡಾದವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಸೈಟ್ ಮಾಡಿ, ಪಾರ್ಕ್ ಮಾಡಿದ್ದಾರೆ ಅಂತಾ. ಆಗ ನಾವು ನಮಗೆ ಪರ್ಯಾಯ ಜಮೀನು ಕೊಡಿ ಅಂತಾ ಅರ್ಜಿ ಹಾಕ್ತೀವಿ. ಇದರಲ್ಲಿ ಏನಾದ್ರು ತಪ್ಪು ಇದೆಯಾ? ಕಾನೂನು ಉಲ್ಲಂಘನೆ ಇದೆಯಾ? 2014ರಲ್ಲಿ ಸಿಎಂ ಆಗಿದ್ದಾಗ ಈ ವಿಚಾರವನ್ನು ನನ್ನ ಹೆಂಡತಿ ನನ್ನ ಗಮನಕ್ಕೆ ತರುತ್ತಾಳೆ. ಸಿಎಂ ಇದ್ದಾಗ ನಾನು ಇದನ್ನ ಮಾಡೊಲ್ಲ ಅಂತಾ ಹೇಳ್ತೀನಿ. ಆಮೇಲೆ ಮಾಡಿ ಅಂತಾ ನಾನು ಹೇಳಿರುತ್ತೇನೆ. 23-6-2014 ರಲ್ಲಿ ಮೊದಲ ಅರ್ಜಿ ಕೊಡಲಾಗುತ್ತದೆ. ಇದರ ಮೇಲೆ ಏನು ಆಕ್ಷನ್ ಆಗೊಲ್ಲ. 2017 ರಲ್ಲಿ ಮುಡಾ ಒಂದು ನಿರ್ಣಯ ಮಾಡ್ತಾರೆ. ಪ್ರಾಧಿಕಾರದಿಂದ ಭೂಸ್ವಾಧೀನ ಮಾಡಿಕೊಂಡಿದ್ದು ತಪ್ಪಾಗಿದೆ. ಬದಲಿ ಜಾಗ ನೀಡಲು ನಿರ್ಣಯ ಮಾಡಲಾಗಿತ್ತು. 2021 ರಲ್ಲಿ ನಾವು ಮತ್ತೆ ಮುಡಾಗೆ ಅರ್ಜಿ ಕೊಡ್ತೀವಿ. ನಮ್ಮ ಜಾಗದಲ್ಲಿ ನಿವೇಶನ ಮಾಡಿರೋದ್ರಿಂದ ಅಭಿವೃದ್ದಿ ಪಡಿಸಿದ 50:50 ನಿವೇಶನ ಅಡಿ ಕೊಡಿ ಅಂತಾ ನಾವು ಕೇಳಿದ್ವಿ. ಇಲ್ಲೇ ಕೊಡಿ ಅಂತಾ ನಾವು ಕೇಳಿಲ್ಲ. ಮುಡಾದವರೇ ವಿಜಯನಗರದಲ್ಲಿ ನಮಗೆ ಸೈಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು.ನಮ್ಮದು 3 ಎಕರೆ 16 ಕುಂಟೆ ಅಂದರೆ ಒಟ್ಟು 1,48,000 ಚದರಡಿ. ನಮಗೆ ಅವರು ಕೊಟ್ಟಿರೋದು 38,284 ಚದರ ಅಡಿ. ನಮ್ಮಿಂದ ಜಮೀನು 1,48,000 ಚದರ ಅಡಿ ತಗೊಂಡು ನಮಗೆ 38,284 ಚದರ ಅಡಿ ಅಭಿವೃದ್ಧಿ ���ಡಿಸಿದ ಸೈಟ್ ಕೊಟ್ಟಿದ್ದಾರೆ. ಅಂದಿನ ಮುಡಾ ಕಮಿಟಿಯಲ್ಲಿ ರಾಮದಾಸ್, ಜಿಟಿ ದೇವೇಗೌಡ, ನಾಗೇಂದ್ರ ಇದ್ದರು. ಅಂದು ಅವರೇ ನಿರ್ಣಯ ಮಾಡಿದ್ದಾರೆ. ಅಭಿವೃದ್ಧಿ ಪಡಿಸಿದ 50:50 ಭೂ ಪರಿಹಾರ ಕೊಡಲು ಕಮಿಟಿ ನಿರ್ಧಾರ ಮಾಡಿದೆ. 50:50 ನಿರ್ಣಯದ ಪ್ರಕಾರ 909 ನಿವೇಶನ ಹಂಚಿಕೆ ಆಗಿರುತ್ತವೆ. ಒಟ್ಟು 1328 ನಿವೇಶನ ಅಂದು ಹಂಚಿಕೆ ಆಗಿವೆ. ನಾವು ಇಂತಹ ಜಾಗದಲ್ಲಿ ಕೊಡಿ ಅಂತಾ ಕೇಳಿಲ್ಲ. ಅವರೇ ಕೊಟ್ಟಿರೋದು. ಬಿಜೆಪಿ ಅವರೇ ಕಮಿಟಿಯಲ್ಲಿ ಇದಕ್ಕೆ ಒಪ್ಪಿಗೆ ಕೊಟ್ಡಿದ್ದಾರೆ. ಇದರಲ್ಲಿ ಅಕ್ರಮ ಎಲ್ಲಿ ಆಗಿದೆ. ವಿಜಯನಗರ ಬಡಾವಣೆಯಲ್ಲಿ ಬೇರೆ ಬೇರೆ ಅವರಿಗೂ 125 ಸೈಟ್ ಕೊಟ್ಟಿದ್ದಾರೆ. ನಮಗೂ ಹಾಗೇ ಕೊಟ್ಡಿದ್ದಾರೆ. ನನ್ನದಾಗಲಿ, ನನ್ನ ಹೆಂಡತಿ, ನನ್ನ ಬಾಮೈದನದ್ದು ತಪ್ಪು ಇದೆಯಾ ಎಂದು ಪ್ರಶ್ನಿಸಿದರು.ಬಿಜೆಪಿ ಅವಧಿಯಲ್ಲಿ ಯಾರು ಯಾರಿಗೆ ನಿವೇಶನ ಕೊಟ್ಟಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ದಾಖಲಾತಿ ಬಿಡುಗಡೆ ಮಾಡಿದರು. ಯಾರಿಗೆ ಮುಡಾ ಸೈಟ್ ಹಂಚಿಕೆ ಎಂದು ವಿಪಕ್ಷಗಳ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹೆಚ್.ವಿಶ್ವನಾಥ್, ಜಿ.ಟಿ.ದೇವೇಗೌಡ, ಮಂಜೇಗೌಡ, ಸಾ.ರಾ.ಮಹೇಶ್, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೆಸರಿರುವ ಪಟ್ಟಿ ಬಿಟ್ಟಿದ್ದಾರೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_28.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.ಬಂಧನವಾಗುತ್ತಿದ್ದAತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಅದರೆ ಇನ್ನೂ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು. ಪ್ರಕರಣ ಸಂಬಂಧ ಮಾಂಸ ಸರಬರಾಜು ಮಾಡುತ್ತಿದ್ದ ಅಬ್ದುಲ್ ರಜಾಕ್ ಎಂಬವರನ್ನು ಇಂದು (ಶನಿವಾರ) ವಿಚಾರಣೆ ಮಾಡುವ ಸಾಧ್ಯತೆ ಇದೆ.ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_29.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ (H.K.Patil) ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_3.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ʻಮಾರ್ಟಿನ್ʼ ಸಿನಿಮಾವನ್ನು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಮಾಡಿರುವ ಈ ಸಿನಿಮಾ ದೇಶಾದ್ಯಂತ ಅಬ್ಬರಿಸಲಿದೆ ಎಂದೇ ಹೇಳಲಾಗುತ್ತಿದೆ. ಸಿನಿಮಾ ರಿಲೀಸ್‌ಗಾಗಿ ಧ್ರುವ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೀಗ ವಂಚನೆ ವಿಚಾರವಾಗಿ ‘ಮಾರ್ಟಿನ್’ ಸಿನಿಮಾ ವಿವಾದದ ಕೇಂದ್ರಬಿಂದುವಾಗಿದೆ. ʻಡಿಜಿಟಲ್ ಟೆರೆನ್ʼ ಎಂಬ ಸಂಸ್ಥೆ ವಿರುದ್ಧ ‘ಮಾರ್ಟಿನ್’ ನಿರ್ಮಾಪಕ ಉದಯ್ ಕೆ ಮೆಹ್ತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಮಧ್ಯೆ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧವೂ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪಕ್ಕೆ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಎ.ಪಿ ಅರ್ಜುನ್ ಸ್ಪಷ್ಟನೆ ಕೊಟ್ಟಿದ್ದಾರೆ.ನನ್ನನ್ನ ಪೊಲೀಸ್ ಸ್ಟೇಷನ್‌ಗೆ ಕರೆದಿದ್ದ ಉದ್ದೇಶ ಏನಂದರೆ, ಸತ್ಯಾ ರೆಡ್ಡಿ ಅನ್ನೋನು ನನ್ನ ಮೇಲೆ ಆರೋಪ ಮಾಡಿದ್ದಾನೆ. ಅದಕ್ಕೆ ಪೊಲೀಸರು ನಮ್ಮನ್ನೆಲ್ಲ ವಿಚಾರಣೆಗೆ ಕರೆದಿದ್ದರು. ನನ್ನ ಮೇಲೆ ಯಾಕೆ ಆರೋಪ ಮಾಡಿದ್ದಾನೆ ಅಂತ ಗೊತ್ತಿಲ್ಲ. ಆದರೆ, ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುದು ಗೊತ್ತಾಗಿದೆ. ನನಗೆ ಅಷ್ಟೊಂದು ದುಡ್ಡು ಕೊಟ್ಟಿದ್ದರೆ, ಏನಾದರೂ ಒಂದು ದಾಖಲೆ ಇರಬೇಕಿತ್ತಲ್ಲವಾ? ಅಂತಾ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ನನಗೂ ಮಾಧ್ಯಮದ ಮೂಲಕ ವಿಷಯ ಗೊತ್ತಾಯ್ತು. 50 ಲಕ್ಷ ರೂ., 75 ಲಕ್ಷ ರೂ. ಕಮಿಷನ್ ತಗೊಂಡಿದ್ದೀನಿ ಅಂತ‌ ಆರೋಪಿಸಿ ನನ್ನನ್ನ ಕಮಿಷನ್ ಡೈರೆಕ್ಟರ್ ಅಂತೆಲ್ಲಾ ಹೇಳಿದ್ರು. ಈ ಪ್ರಕರಣದಲ್ಲಿ ಸತ್ಯ ರೆಡ್ಡಿ, ಸುನೀಲ್ ರೆಡ್ಡಿ ಇಬ್ಬರೂ ಆರೋಪಿಗಳು. ಆ ಎಫ್‌ಐಆರ್‌ನಲ್ಲೂ ನನ್ನ ಹೆಸರು ಇರಲಿಲ್ಲ.. ನನ್ನ ಮೇಲಿನ ಆರೋಪ ಸುಳ್ಳು ಅಂತ ಒತ್ತಿ ಹೇಳಿದರಲ್ಲದೇ ಅತ್ಯರೆಡ್ಡಿ ರವಿಶಂಕರ್‌ಗೂ 10 ಲಕ್ಷ ರೂ. ಮೋಸ ಮಾಡಿದ್ದಾರೆ, ಕಾಟೇರ ಸಿನಿಮಾಗೂ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುಇನ್ನೂ ನಿರ್ಮಾಪಕರ ಜೊತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ಎಪಿ ಅರ್ಜುನ್, ʻದೊಡ್ಡ ಸಿನಿಮಾ ಅಂದ್ಮೇಲೆ ಜಗಳ, ಮನಸ್ತಾಪ ಇದ್ದೇ ಇರುತ್ತದೆ. ನನ್ನ ಮೇಲೆ ಮಾತ್ರ ಅವನು (ಸತ್ಯಾ ರೆಡ್ಡಿ) ಆರೋಪ ಮಾಡಿಲ್ಲ. ನಮ್ಮ ಕ್ಯಾಮರಾಮ್ಯಾನ್, ಎಡಿಟರ್‌ ಹಾಗೂ ಸಹಾಯಕ ನಿರ್ದೇಶಕನ ಮೇಲೂ ಆರೋಪ ಮಾಡಿದ್ದಾನೆ. ಪೊಲೀಸರ ಮುಂದೆ ನಾನು ಏನೇನು ಹೇಳಬೇಕಿತ್ತೋ, ಎಲ್ಲಾ ಹೇಳಿದ್ದೇನೆ. ಪೊಲೀಸರ ತನಿಖೆಗೆ ಸಹಕರಿಸುತ್ತೇನೆ. ಅಕ್ಟೋಬರ್ 11 ರಂದು ‘ಮಾರ್ಟಿನ್’ ಪಕ್ಕಾ ರಿಲೀಸ್ ಆಗುತ್ತೆ’’ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಬಜೆಟ��‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌ನನಗೂ – ಉದಯ್ ಮೆಹ್ತಾ ಮಧ್ಯೆ ಬೇರೆ ವಿಚಾರಕ್ಕೆ ಮನಃಸ್ತಾಪ ಆಗಿತ್ತು. ಆದ್ರೆ ಸತ್ಯ ರೆಡ್ಡಿ ನನ್ನ ಹೆಸ್ರು ಹಾಳು ಮಾಡೋಕೆ ಟ್ರೈ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಅಂದಾಗ ಬಜೆಟ್ ಡಿಫರೆನ್ಸ್ ಬರುತ್ತೆ, ಆದ್ರೆ ಈ ಸಿನಿಮಾದಲ್ಲಿ ಅದೂ ಕೂಡ ಜಾಸ್ತಿ ಆಗಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮSign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ.ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಜೊತೆಗೂ ವಾಕ್ಸಮರ ನಡೆಸಿದ್ದಾರೆ. ಆರೋಪ ಅಲ್ಲಗಳೆದಿರುವ ಅಬ್ದುಲ್ ರಜಾಕ್, 2 ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತೆ. ಇವತ್ತು 2,000 ಕೆಜಿ ಮಾಂಸ ಬಂದಿದೆ. 12 ವರ್ಷದಿಂದ ಈ ವ್ಯವಹಾರ ನಡೀತಿದೆ. ರಾಜಸ್ಥಾನ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ, ಅದನ್ನ ನಾಯಿ ಅಂತಿದ್ದಾರೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡ್ತೇನೆ ಅಂದಿದ್ದಾರೆ. ಅಬ್ದುಲ್ ರಜಾಕ್ ಸಂಬಂಧಿ ಮಾಂಸ ಸಾಗಾಟದ ಲೈಸೆನ್ಸ್ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪುನೀತ್‌ ಕೆರೆಹಳ್ಳಿ, ಜೈಪುರದಿಂದ ಫಿಶ್ ಮಾಂಸ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಇದು ಹೋಗುತ್ತೆ ಅಂತಾ ಆರೋಪಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌ಮೀನು ಅಂತಾ ಬೋರ್ಡ್ ಹಾಕಿಕೊಂಡು ಮಾಂಸ ಸಾಗಾಟ ಮಾಡ್ತಿದ್ದಾರೆ. ಮೀನು ತಂದಿದ್ದರೇ ಮೀನು ಅಂತಾ ಬೋರ್ಡ್‌ ಇರಬೇಕಿತ್ತು. ಮಾಂಸ ತಂದು ಅದಕ್ಕೆ ಮೀನು ಅಂತಾ ಯಾಕೇ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನ, ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರೋ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರೋದಕ್ಕೆ ಅನುಮತಿ ಇದೆಯಾ? ಇದರ ಬಗ್ಗೆ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್ಇದು ಕುರಿ ಮಾಂಸ ಅನ್ನೋದರ ಬಗ್ಗೆ ಅನುಮಾನ ಇದೆ, ಮರಿ ಮಾಂಸವನ್ನ 550 ರೂಪಾಯಿಗೆ ಹೇಗೆ ಕೊಡಲು ಸಾಧ್ಯ? ಅಬ್ದುಲ್ ರಜಾಕ್ ಇದು ನಂದು ಅಂತಾ ಬಂದಿದ್ದಾರೆ. ಅದ್ರೇ ಬಿಲ್ ಬಂದಿರೋದು ಬೇರೆಯವರ ಹೆಸರಿನಲ್ಲಿ. ಕೇವಲ 550 ರೂಪಾಯಿಗೆ ಮಾಂಸ ಗ್ರಾಹಕರಿಗೆ ನೀಡ್ತಾರೆ ಅಂದ್ರೆ ಇವರಿಗೆ ಎಷ್ಟಕ್ಕೆ ಸಿಗುತ್ತೆ? ಎಂದೆಲ್ಲಾ ಪುನ��ತ್‌ ಕೆರೆಹಳ್ಳಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟುSign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೀದರ್: ಭಾರೀ ಹಿಮಪಾತ (Avalanche) ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್‌ನ (Bidar) ಯೋಧರೊಬ್ಬರು ಸಿಕ್ಕಿಂನಲ್ಲಿ (Sikkim) ಹುತಾತ್ಮರಾಗಿದ್ದಾರೆ.20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಕೊರಿಯಾಳ ಗ್ರಾಮದ ಯೋಧ (Soldier) ಅನಿಲ್ ಕುಮಾರ್ ಉಮಾಕಾಂತರಾವ್ ನವಾಡೆ (40) ಕರ್ತವ್ಯದಲ್ಲಿರುವಾಗಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ2004 ರಲ್ಲಿ ಭಾರತೀಯ ಸೇನೆ (Indian Army) ಸೇರಿದ್ದ ಅನಿಲ್‌ ಕುಮಾರ್ ಜಮ್ಮು ಕಾಶ್ಮೀರ, ರಾಜಸ್ಥಾನ, ನಾಗಲಾಂಡ್, ಶಿಮ್ಲಾ, ಮಣಿಪುರ ಹಾಗೂ ಸಿಕ್ಕಿಂ ಸೇರಿದಂತೆ ಹಲವು ರಾಜ್ಯದ ಗಡಿಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಸಿಕ್ಕಿಂ ರಾಜ್ಯದಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಪಾರ್ಥಿವ ಶರೀರ ಭಾನುವಾರ ಸಂಜೆ ಸ್ವಗ್ರಾಮಕ್ಕೆ ಬರುವ ಸಾಧ್ಯತೆಯಿದೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) 1,30,000 ಕ್ಯುಸೆಕ್‌ ನೀರನ್ನು ಹರಿ ಬಿಟ್ಟಿದ್ದರಿಂದ ಕಾವೇರಿ ನದಿ (Cauvery River) ರೌದ್ರ ನರ್ತನದೊಂದಿಗೆ ಹರಿಯುತ್ತಿದೆ. ಈ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ.ಶುಕ್ರವಾರ ನಿಮಿಷಾಂಭ ದೇವಸ್ಥಾನದ (Nimishamba Temple) ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರಿಗೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆಶ್ರೀರಂಗಪಟ್ಟಣದ (Srirangapatna) ಗೋಸಾಯ್ ಘಾಟ್ (Ghosai Ghat) ಸಂಪೂರ್ಣ ಮುಳುಗಡೆಯಾಗಿದೆ. ಪಿಂಡಪ್ರಧಾನ, ಹೋಮ ಹವನ‌ ಇತರೆ ಪೂಜಾ ಕೈಂಕರ್ಯಗಳಿಗೆ ಗೋಸಾಯ್ ಘಾಟ್ ಪ್ರಸಿದ್ಧಿ ಪಡೆದುಕೊಂಡಿದೆ. ಅಲ್ಲದೇ ಸಿನಿಮಾ ಚಿತ್ರೀಕರಣಗಳು ಇಲ್ಲಿ ನಡೆಯುತ್ತಿದ್ದವು. ಇದೀಗ ಕಾವೇರಿ ಭೋರ್ಗರೆತಕ್ಕೆ ಗೋಸಾಯ್ ಘಾಟ್ ಸಂಪೂರ್ಣ ಮುಳುಗಡೆಯಾಗಿದೆ.‌ ಇಲ್ಲಿನ ಕಾಶಿ ವಿಶ್ವನಾಥ, ಶ್ರೀಕೃಷ್ಣ, ಶಿವ, ಆಂಜನೇಯ, ಗಣಪತಿ ದೇವಸ್ಥಾನಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ: ಕಾಫಿನಾಡಲ್ಲಿ ಮಳೆಯ ಅಬ್ಬರ – ಕೋಡಿ ಬಿದ್ದ ಇತಿಹಾಸ ಪ್ರಸಿದ್ಧ ಮದಗದ ಕೆರೆಗೋಸಾಯ್ ಘಾಟ್‌ಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು ನಡೆಯುತ್ತಿದ್ದ ಪಿಂಡಪ್ರಧಾನ ಹಾಗೂ ಇತರ ಕೈಂಕರ್ಯಗಳಿಗೆ ನಿಷೇಧ ಹೇರಲಾಗಿದೆ. Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_8.txt ADDED
@@ -0,0 +1,9 @@
 
 
 
 
 
 
 
 
 
 
1
+ ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ (BJP) ಮುನ್ನಡೆಗೆ ಆಪ್‌ (AAP) ಕಾರಣಾವಾಯ್ತಾ ಎಂಬ ವಿಶ್ಲೇಷಣೆ ಈಗ ಆರಂಭವಾಗಿದೆ.…ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.…- ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ…ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ…ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ (Chief Minister) ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್‌ ಸಂಸದೆ…- ಸಂಸದರಾಗಿ ದಸರಾಗೆ ಸಾಕ್ಷಿಯಾಗಿದ್ದ ಶ್ರೀಕಂಠದತ್ತ ಒಡೆಯರ್ - ಮೂರು ವರ್ಷ ಖಾಸಗಿ ದರ್ಬಾರ್ ನಡೆಸಲು…ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ,…ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ - ರಾಜ್ಯದಲ್ಲೇ…Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_100_9.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರು: ಗೆಳತಿ ಪವಿತ್ರಾಗೌಡಗೆ (Pavithra Gowda) ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಜೈಲು ಸೇರಿರುವ ನಟ ದರ್ಶನ್‌ಗೆ (Darshan) ಜೈಲೂಟ ಫಿಕ್ಸ್ ಆಗಿದೆ.ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ವಜಾಗೊಳಿಸಿದೆ. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ವಜಾ ಬೆನ್ನಲ್ಲೇ ಜುಲೈ 29 ರಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ.ಅರ್ಜಿ ವಜಾಗೊಂಡ ವಿಷಯ ಜೈಲಾಧಿಕಾರಿ ದರ್ಶನ್‌ಗೆ ತಿಳಿಸುತ್ತಿದ್ದಂತೆ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಕಳೆದ ನಾಲ್ಕು ದಿನಗಳಿಂದ ಜ್ವರ ಹಿನ್ನೆಲೆ ಜೈಲು ಹಿರಿಯ ವೈದ್ಯಾಧಿಕಾರಿಗಳು ದರ್ಶನ್‌ಗೆ ಚಿಕಿತ್ಸೆ ನೀಡ್ತಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರದರ್ಶನ್ ಅರ್ಜಿ ತಿರಸ್ಕಾರದ 16 ಪುಟಗಳ ಆದೇಶ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ದರ್ಶನ್ ಮನೆ ಊಟದ ಅರ್ಜಿ ವಜಾಗೊಳ್ಳಲು ಹಲವಾರು ಕಾರಣಗಳನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಕೊಟ್ಟಿದೆ. ಇದನ್ನೂ ಓದಿ: Rashtrapati Bhavan| ದರ್ಬಾರ್ ಹಾಲ್, ಅಶೋಕ್ ಹಾಲ್ ಇನ್ಮುಂದೆ ಗಣತಂತ್ರ, ಅಶೋಕ ಮಂಟಪವಾಗಿ ಮರುನಾಮಕರಣಕೋರ್ಟ್ ಹೇಳಿದ್ದೇನು?
2
+ ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ.ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ (Health) ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಬೇರೇನೂ ಹೇಳಿಲ್ಲ. ಪ್ರೋಟಿನ್ ಡಯಟ್ ಕೊಡಬೇಕೆಂದು ವೈದ್ಯರು ಹೇಳಿಲ್ಲ.ವಿಶೇಷ ಡಯಟ್ ಆಹಾರ ನೀಡಬೇಕಾದ್ರೆ ಜೈಲು ವೈದ್ಯರ ಒಪ್ಪಿಗೆ ಬೇಕಾಗುತ್ತದೆ. ದರ್ಶನ್ ವಿಚಾರದಲ್ಲಿ ವೈದ್ಯರು ವಿಶೇಷ ಆಹಾರಕ್ಕೆ ಶಿಫಾರಸು ಮಾಡಿಲ್ಲ. ದರ್ಶನ್ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಬೆಡ್ ರೆಸ್ಟ್‌ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ಬೇರೆ ಸಮಸ್ಯೆಗಳಿಲ್ಲ.ವ್ಯಕ್ತಿ ಸಮಾಜದ ಉನ್ನತ ಸ್ಥಾನದಲ್ಲಿದ್ದರೂ ಜೈಲಿನಲ್ಲಿ ತಾರತಮ್ಯ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲರೂ ಸಮಾನರೇ. ಜಾತಿ ಧರ್ಮ ಅಸ್ತಿ ಅಂತಸ್ತು ಲೆಕ್ಕಕ್ಕೆ ಬರುವುದಿಲ್ಲ. Sign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_101_10.txt ADDED
@@ -0,0 +1,9 @@
 
 
 
 
 
 
 
 
 
 
1
+ ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ (BJP) ಮುನ್ನಡೆಗೆ ಆಪ್‌ (AAP) ಕಾರಣಾವಾಯ್ತಾ ಎಂಬ ವಿಶ್ಲೇಷಣೆ ಈಗ ಆರಂಭವಾಗಿದೆ.…ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.…- ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ…ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ…ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ (Chief Minister) ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್‌ ಸಂಸದೆ…- ಸಂಸದರಾಗಿ ದಸರಾಗೆ ಸಾಕ್ಷಿಯಾಗಿದ್ದ ಶ್ರೀಕಂಠದತ್ತ ಒಡೆಯರ್ - ಮೂರು ವರ್ಷ ಖಾಸಗಿ ದರ್ಬಾರ್ ನಡೆಸಲು…ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ,…ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ - ರಾಜ್ಯದಲ್ಲೇ…Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_11.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಆಪ್ತರ ಜೊತೆ ಆಗಮಿಸಿದ್ದಾರೆ.ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು? ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ (Nava Chandika Homa) ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾಹೋಮ ನಡೆಯಲಿದ್ದು ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಲಿದ್ದಾರೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_13.txt ADDED
@@ -0,0 +1,9 @@
 
 
 
 
 
 
 
 
 
 
1
+ ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕತ್ತಲಲ್ಲಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಮಲೆನಾಡಿಗರು ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದಲೂ ಕೂಡ ಧಾರಾಕಾರ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿದೆ. 3-4 ದಿನಗಳಿಂದ ಮಲೆನಾಡು ಭಾಗದಲ್ಲಿ ಒಂದಷ್ಟು ಬಿಡುವು ನೀಡಿದ್ದ ವರುಣದೇವ ಕಳೆದ ರಾತ್ರಿಯಿಂದ ಮತ್ತೆ ಅಬ್ಬರಿಸಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡು ಭಾಗದಲ್ಲಿ ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಹಾಗಾಗಿ, ಮಲೆನಾಡ ಕೆಲ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ. ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ಹಾಂದಿ ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮೊಬೈಲ್ ಚಾರ್ಜ್ ಇಲ್ಲದ ಕಾರಣ ಜನ ಪರದಾಡುತ್ತಿದ್ದರು.ಹಾಂದಿ ಸಮೀಪದ ಶಾಮಿಯಾನ ಅಂಗಡಿ ಒಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿದ್ದರು. ಅದರಲ್ಲಿ ಕಾಲೇಜು ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದರು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಪರದಾಡಿದ್ದ ಸಾರ್ವಜನಿಕರು ಹಾಗೂ ಯುವಕರು ಹಣ ಕೊಟ್ಟರೂ ಪರವಾಗಿಲ್ಲ ಎಂದು ಶಾಮಿಯಾನ ಅಂಗಡಿ ಮುಂದೆ ಹಣ ಕೊಟ್ಟು ಮೊಬೈಲ್ ಚಾರ್ಜ್ ಮಾಡಿಸಿಕೊಂಡಿದ್ದಾರೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_14.txt ADDED
@@ -0,0 +1,34 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಇನ್ನೂ 2 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 2 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
2
+ ಬೆಂಗಳೂರು: 27-21
3
+ ಮಂಗಳೂರು: 28-25
4
+ ಶಿವಮೊಗ್ಗ: 24-22
5
+ ಬೆಳಗಾವಿ: 23-21
6
+ ಮೈಸೂರು: 26-22ಮಂಡ್ಯ: 28-22
7
+ ಮಡಿಕೇರಿ: 20-17
8
+ ರಾಮನಗರ: 28-22
9
+ ಹಾಸನ: 23-20
10
+ ಚಾಮರಾಜನಗರ: 27-22
11
+ ಚಿಕ್ಕಬಳ್ಳಾಪುರ: 27-21ಕೋಲಾರ: 28-22
12
+ ತುಮಕೂರು: 27-21
13
+ ಉಡುಪಿ: 27-25
14
+ ಕಾರವಾರ: 28-26
15
+ ಚಿಕ್ಕಮಗಳೂರು: 22-19
16
+ ದಾವಣಗೆರೆ: 26-22ಹುಬ್ಬಳ್ಳಿ: 24-21
17
+ ಚಿತ್ರದುರ್ಗ: 25-21
18
+ ಹಾವೇರಿ: 25-22
19
+ ಬಳ್ಳಾರಿ: 29-24
20
+ ಗದಗ: 26-22
21
+ ಕೊಪ್ಪಳ: 27-22ರಾಯಚೂರು: 29-24
22
+ ಯಾದಗಿರಿ: 29-24
23
+ ವಿಜಯಪುರ: 26-22
24
+ ಬೀದರ್: 26-22
25
+ ಕಲಬುರಗಿ: 27-23
26
+ ಬಾಗಲಕೋಟೆ: 27-23Sign in to your account
27
+ Username or Email Address
28
+
29
+
30
+ Password
31
+
32
+ Remember Me
33
+
34
+
PublicTV_State/url_26_101_15.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಕೋರಮಂಗಲ ಲೇಡಿಸ್ ಪಿಜಿಯಲ್ಲಿ ನಡೆದ ಕೊಲೆ‌ ಪ್ರಕರಣಕ್ಕೆ (Koramangala PG Case) ಪೊಲೀಸ್ ತನಿಖೆ ವೇಳೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೃತಿ ಕುಮಾರಿಯನ್ನ ಎಂಬ ಯುವತಿಯನ್ನ ಕೊಲೆ ಮಾಡಿದ ಹಂತಕ ಕೃತಿ ಕುಮಾರಿ ಸ್ನೇಹಿತೆಯ ಪ್ರಿಯಕರ (Lover) ಅನ್ನೋದು ಬೆಳಕಿಗೆ ಬಂದಿದ್ದು, ಯಾವ ಕಾರಣಕ್ಕೆ‌ ಕೊಲೆ‌ ಮಾಡಿದ ಅನ್ನೋದು ಮಾತ್ರ ಇನ್ನು ನಿಗೂಢವಾಗಿದೆ.ಮಂಗಳವಾರ ತಡರಾತ್ರಿ ಕೋರಮಂಗಲ ಪಿಜಿಯಲ್ಲಿ ನಡೆದ ಯುವತಿ ಕೃತಿ ಕುಮಾರಿ ಕೊಲೆ ಪ್ರಕರಣದಲ್ಲಿ ಸ್ಪೋಟಕ‌ ತಿರುವು ಸಿಕ್ಕಿದೆ. ಕೃತಿ ಕುಮಾರಿಯನ್ನ ಕೊಲೆ ಮಾಡಿದ ಹಂತಕ ಕೃತಿ ಕುಮಾರಿಯ ರೂಮ್‌ಮೇಟ್‌ ಕಂ ಸಹೋದ್ಯೋಗಿಯ ಪ್ರಿಯಕರ ಅಭಿಷೇಕ್ ಅನ್ನೋದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಭೂಪಾಲ್ ಮೂಲದ ಅಭಿಷೇಕ್‌ ಹಾಗೂ ಕೃತಿ ಕುಮಾರಿಯ ಸ್ನೇಹಿತೆ ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರಂತೆ. ಇತ್ತ ಬೆಂಗಳೂರಿಗೆ ಕೆಲಸ ಅರಿಸಿ‌ ಅಭಿಷೇಕ್ ಪ್ರಿಯತಮೆ ಕೃತಿ ಕುಮಾರಿ‌ ಕೆಲಸ ಮಾಡ್ತಿದ್ದ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡಿದ್ದು, ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರಭೂಪಾಲ್ ನಲ್ಲಿ ಯಾವುದೇ ಕೆಲಸ ಕಾರ್ಯವಿಲ್ಲದೇ ಇದ್ದ ಅಭಿಷೇಕ್ ಆಗಾಗ್ಗೆ ಬೆಂಗಳೂರಿಗೆ ಬರೋದು, ಪ್ರೇಯಸಿಯೊಂದಿಗೆ ಕೆಲ ಸಮಯ ಸುತ್ತಾಡಿಕೊಂಡು ಹೋಗ್ತಿದ್ದನಂತೆ. ಆದ್ರೆ ಕೆಲಸ ಇಲ್ಲದೇ ಓಡಾಡ್ತಿದ್ದರಿಂದ ಅಭಿಷೇಕ್ ಹಾಗೂ ಆತನ ಪ್ರೇಯಸಿ ನಡುವೆ ಜಗಳ ನಡೆಯುತ್ತಿದ್ದು, ಪ್ರೀತಿಯಲ್ಲಿ ಬಿರುಕು‌ ಮೂಡಿತ್ತಂತೆ. ಇದರ ಮಧ್ಯೆ ಕೆಲಸಕ್ಕೆ ಸೇರಿಕೊ ಅಂತ ಅಭಿಷೇಕ್ ಪ್ರೇಯಸಿ ಹೇಳಿದ್ದು, ಕೆಲಸಕ್ಕೆ ಸೇರಿಕೊಂಡಿರುವುದಾಗಿ ಸುಳ್ಳು ಹೇಳಿದ್ದನಂತೆ. ಅಭಿಷೇಕ್‌ ಸುಳ್ಳು ಹೇಳ್ತಿದ್ದಾನೆ ಅನ್ನೋದು ತಿಳಿದ ನಂತರ ಪ್ರೇಯಸಿ ಜೋರಾಗಿಯೇ ಗಲಾಟೆ ಮಾಡಿದ್ದಾಳೆ. ನಂತರ ಅಭಿಷೇಕ್‌ನನ್ನ ಅವಾಯ್ಡ್‌ ಮಾಡೋದಕ್ಕೆ ಶುರು ಮಾಡಿದ್ದಾಳೆ. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?ಯಾವಾಗ ಆಭಿಷೇಕ್‌ನನ್ನ ಅವಾಯ್ಡ್‌ ಮಾಡೋದಕ್ಕೆ ಪ್ರೇಯಸಿ ಆರಂಭಿಸಿದ್ಲೋ ಅಭಿಷೇಕ್ ಆಗಾಗ್ಗೆ ಪಿಜಿ ಬಳಿ ಬಂದ ಗಲಾಟೆ ಮಾಡಿದ್ದ.‌ ಹೀಗಾಗಿ ಕೆಲವು ದಿನಗಳಿಂದೆ ಕೃತಿ ಕುಮಾರಿ ತನ್ನ ಸ್ನೇಹಿತೆಯನ್ನ ಬೇರೊಂದು ಪಿಜಿಗೆ ಶಿಫ್ಟ್ ಮಾಡಿಸಿದ್ದಳಂತೆ. ಪಿಜಿ ಬದಲಾಯಿಸಿದ್ದೆ ಅಭಿಷೇಕ್ ಫೋನ್ ಮಾಡಿದ್ರೆ ಆತನ ಪ್ರೇಯಸಿ ಫೋನ್ ಕಟ್ಮಾಡೋದು ಮಾಡ್ತಿದ್ದು, ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಅಭಿಷೇಕ್ ನೇರವಾಗಿ ಪಿಜಿ ಬಳಿ ಬಂದಿದ್ದಾನೆ. ಆ ವೇಳೆ ಸೆಕ್ಯುರಿಟಿ ತಡೆದಿದ್ದಾರೆ. ಬಳಿಕ ಮದ್ಯರಾತ್ರಿ ಮತ್ತೆ ಬಂದ ಅಭಿಷೇಕ್ ನೇರವಾಗಿ 3ನೇ ಪ್ಲೋರ್‌ಗೆ ತೆರಳಿ ರೂಮ್‌ನ ಬಾಗಿಲು ತೆರೆಯುತ್ತಿದಂತೆ ��ೃತಿ ಕುಮಾರಿಯ ಕತ್ತು ಕೊಯ್ತು ಕೊಲೆ‌ ಮಾಡಿ ಎಸ್ಕೇಪ್ ಆಗಿದ್ದಾನೆ.ಕೃತಿ ಕುಮಾರಿ ಬಾಗಿಲು ತೆರೆಯುತ್ತಿದ್ದಂತೆ ಕತ್ತು ಕೊಯ್ದಿರೋದನ್ನ ಗಮನಿಸಿದಾಗ ಆತನ ಪ್ರೇಯಸಿಯನ್ನೇ ಕೊಲೆ ಮಾಡಲು ಬಂದಿದ್ದ ಅನ್ನೋ ಅನುಮಾನಗಳು ಬರುತ್ತಿವೆ ಎಂದು ಹೇಳಲಾಗಿದೆ. ಸದ್ಯ ಆರೋಪಿಯ ಸುಳಿವು ಪತ್ತೆ ಹಚ್ಚಿರುವ ಕೋರಮಂಗಲ ಪೊಲೀಸರು ಅಭಿಷೇಕ್‌ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನSign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_16.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_17.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೊಪ್ಪಳ/ ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam)  ಬಹುತೇಕ ಭರ್ತಿಯಾಗಿದ್ದು ನದಿಗೆ 83,649 ಕ್ಯುಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದೆ.105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯ‌ದಲ್ಲಿ 102. 576 ಟಿಎಂಸಿ ನೀರು ಸಂಗ್ರಹವಾಗಿದ್ದು,  28  ಕ್ರಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ ನದಿಗೆ (Tungabhadra River) ನೀರು ಹರಿಸಲಾಗಿದೆ. ವಿಜಯನಗರ ಕಾಲುವೆ, ಎಡದಂಡೆ ಹಾಗೂ ಬಲದಂಡೆ ಕಾಲುವೆಗೂ ಸಹ ನೀರು ಬಿಡುಗಡೆ ಮಾಡಲಾಗಿದೆ.ಜಲಾಶಯಕ್ಕೆ ಸದ್ಯ 81030 ಕ್ಯೂಸೆಕ್ ನೀರು ಒಳಹರಿವು ಇದ್ದು, ಒಳಹರಿವಿನ ಪ್ರಮಾಣದಲ್ಲೇ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್ ಅಪಾರ ಪ್ರಮಾಣದ ನೀರು ನದಿಗೆ ಹರಿಸಿದ್ದರಿಂದ ಹಂಪಿಯ ಸಾಲು ಮಂಟಪ, ವಿಧಿ ವಿಧಾನ ಮಂಟಪ ಹಾಗೂ ಕೋದಂಡ ರಾಮ ದೇವಸ್ಥಾನಕ್ಕೆ ಮುಳುಗಡೆಯ ಭೀತಿ ಎದುರಾಗಿದೆ.  ನದಿಗೆ ಈಗಾಗಲೇ ನೀರು ಬಿಟ್ಟಿದ್ದರಿಂದ ನದಿಯಲ್ಲಿನ ಹಂಪಿಯ ಕೆಲ ಸ್ಮಾರಕಗಳು ಮುಳುಗಡೆಯಾಗಿವೆ.ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರಕ್ಕೆ ಜನರು ಮತ್ತು ಜಾನುವಾರುಗಳು ತೆರಳದಂತೆ ಜನರಿಗೆ ಡಂಗುರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.ನದಿಗೆ ಅಳವಡಿಸಿದ್ದ ಪಂಪಸೆಟ್ ಮೋಟರ್‌ಗಳನ್ನ ತೆರವುಗೊಳಿಸಬೇಕು. ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_18.txt ADDED
@@ -0,0 +1,9 @@
 
 
 
 
 
 
 
 
 
 
1
+ – ಓರ್ವನಿಗೆ ಗಂಭೀರ ಗಾಯಬೆಂಗಳೂರು: ನಗರದ ಹುಳಿಮಾವು (Hulimavu) ಬಳಿಯ ಪಾತ್ರೆ ಅಂಗಡಿ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ (Gas cylinder explosion) ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ 200 ಮೀಟರ್ ದೂರದ ಮನೆ ಹಾಗೂ ಅಂಗಡಿಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ.ಸುರೇಶ್ ದಾಸ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಕಳೆದ ರಾತ್ರಿ 10:55ಕ್ಕೆ ಈ ಘಟನೆ ಸಂಭವಿಸಿದೆ. ಅವಘಡದಲ್ಲಿ ರಾಹುಲ್ ದಾಸ್ ಎಂಬಾತ ಗಾಯಗೊಂಡಿದ್ದಾನೆ. ಅಲ್ಲದೇ ಅಂಗಡಿಯ ಶೆಟರ್, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿವೆ. ರಸ್ತೆಯಲ್ಲಿ ನಿಂತಿದ್ದ ಎರಡು ಸ್ಕೂಟರ್‌ಗಳು ಸಂಪೂರ್ಣ ಜಖಂಗೊಂಡಿವೆ. ಸ್ಫೋಟದ ಸದ್ದು ಸುಮಾರು 1 ಕಿಮೀ ವ್ಯಾಪ್ತಿಗೆ ಕೇಳಿಸಿದ್ದು, ಜನ ಹಾಗೂ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿನ ರೋಗಿಗಳು ಬೆಚ್ಚಿಬಿದ್ದಿದ್ದಾರೆ.ಇನ್ನೂ ಅಂಗಡಿಯಲ್ಲಿ ಅಕ್ರಮ ಸಿಲಿಂಡರ್ ರೀ ಫಿಲ್ಲಿಂಗ್ ಕೂಡ ಮಾಡಲಾಗುತ್ತಿತ್ತು ಎಂಬ ಅನುಮಾನ ಮೂಡಿದೆ. ಇದರಿಂದ ಅಂಗಡಿಯೊಳಗೆ ಗ್ಯಾಸ್ ಲೀಕ್ ಆಗಿದೆ. ಅಂಗಡಿಯ ಮುಂಭಾಗ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡಲಾಗುತ್ತಿತ್ತು. ಚಾರ್ಜರ್ ತೆಗೆಯುವ ವೇಳೆ ಸ್ಪಾರ್ಕ್ ಆಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಫೋಟದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸ್ಫೋಟ ಸಂಭವಿಸಿದ ಅಂಗಡಿ ಎದುರಿನಲ್ಲಿರುವ ಮನೆಯ ಎರಡನೇ ಮಹಡಿಯ ಕಿಟಕಿಯ ಗಾಜು ಒಡೆದಿದ್ದು, ಅದೃಷ್ಟವಶಾತ್ ಅಲ್ಲೇ ಮಲಗಿದ್ದ ಒಂದು ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_19.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. ಇದನ್ನೂ ಓದಿ: ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿಎಸ್‌ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್‌ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್‌ನ ಕ್ಯಾನ್ಸರ್‌ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು. ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್‌ಗೆ ಕೂಡಲೇ ಯಕೃತ್‌ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್‌ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್‌ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. 6 ರಿಂದ 8 ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್‌ ಬೆಳೆಯುತ್ತದೆ. ಹೆಚ್ಚಿನ ಯಕೃತ್‌ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು. ಇದನ್ನೂ ಓದಿ: 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ.ಬಿ.ಎಸ್ ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್‌ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್‌ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜೊತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್‌ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ – ಮಹತ್ವದ ವಿಚಾರಗಳ ಕುರಿತು ಚರ್ಚೆSign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_2.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_20.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_21.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_22.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಪಂಚಾಂಗ
2
+ ಶ್ರೀ ಕ್ರೋಧಿನಾಮ ಸಂವತ್ಸರ,
3
+ ದಕ್ಷಿಣಾಯಣ, ಗ್ರೀಷ್ಮ ಋತು,
4
+ ಆಷಾಡ ಮಾಸ, ಕೃಷ್ಣ ಪಕ್ಷ,
5
+ ಷಷ್ಟಿ, ಶುಕ್ರವಾರ,
6
+ ಉತ್ತರಾಭಾದ್ರಪದ ನಕ್ಷತ್ರರಾಹುಕಾಲ: 10:54 ರಿಂದ 12:29
7
+ ಗುಳಿಕಕಾಲ: 07:44 ರಿಂದ 09:19
8
+ ಯಮಗಂಡಕಾಲ: 03:40 ರಿಂದ 05:15ಮೇಷ: ದೈವ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.ವೃಷಭ: ಬಂಧುಗಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ.ಕಟಕ: ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ ಆಕಾಂಕ್ಷೆಗಳಿಗೆ ಬಲಿಯಾಗುವಿರಿ.ಸಿಂಹ: ವಿಪರೀತ ರಾಜಯೋಗದ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.ಕನ್ಯಾ: ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ, ಅನಾರೋಗ್ಯ ಸಮಸ್ಯೆ.ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಪಘಾತಗಳಾಗುವ ಸಂಭವ ಎಚ್ಚರಿಕೆ.ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಅಧಿಕಾರಿಗಳಿಂದ ಸಮಸ್ಯೆ.ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಚಿಂತನೆ ಅಧಿಕ.Sign in to your account
9
+ Username or Email Address
10
+
11
+
12
+ Password
13
+
14
+ Remember Me
15
+
16
+
PublicTV_State/url_26_101_23.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು: ಪ್ರಚಾರದ ಗೀಳಿಗೆ ಬಿದ್ದು ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಿವುಡ ಮತ್ತು ಮೂಗರ ಭಾಷೆಯನ್ನು ಅಶ್ಲೀಲ ಮೂಕ ಸನ್ನೆ ಮೂಲಕ ಅವಮಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ರೋಹನ್ ಕಾರಿಯಪ್ಪ ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ಆರೋಪಿ ಶರವಣ ಯಾವ ಕೆಲಸ ಮಾಡದೇ ಮನೆಯಲ್ಲೇ ಇದ್ದ. ವಿದ್ಯಾವಂತ ಯುವ ರಾಜಕಾರಣಿಗಳನ್ನ ಅಣಕಿಸೋ ಭರದಲ್ಲಿ ಮಾತು ಬಾರದ ಮೂಗರು ಬಳಸೋ ಸನ್ನೆಯ ಮೂಲಕ ಅಶ್ಲೀಲವಾಗಿ ಅವಹೇಳನ ಮಾಡಿ ರೀಲ್ಸ್ ಮಾಡಿದ್ದರು.ರೋಹನ್ ಹಿಂದಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ರೆ, ಶರವಣ ಅದನ್ನು ಮೂಕ ಸನ್ನೆಯಲ್ಲಿ ಅವಹೇಳನ ಮಾಡಿದ್ದ. ಆರೋಪಿ ಶರವಣ ಮೂಕ ಸನ್ನೆಯನ್ನು ಕಲಿತವನಾಗಿದ್ದು, ತಾನು ಮಾಡ್ತಿರೋದು ತಪ್ಪು ಎಂದು ಗೊತ್ತಿದ್ದು ಸಹ ವೀಡಿಯೋ ಮಾಡಿದ್ದ ಎಂದು ತಿಳಿದು ಬಂದಿದೆ.ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವು ಸಂಘಟಗಳು ದೆಹಲಿಯಲ್ಲಿ ದೂರು ದಾಖಲಿಸಿದ್ದವು. ಬಳಿಕ ಬೆಂಗಳೂರಿನವರು ಎಂದು ಗೊತ್ತಾಗಿ ಕಮಿಷನರ್‌ಗೆ ದೂರು ನೀಡಲಾಗಿತ್ತು. ನಂತರ ಈ ಬಗ್ಗೆ ಸಿಸಿಬಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.ಇನ್ನೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದ ಆರೋಪಿಗಳು, ಅಪಾಲಜಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ತಿಳಿದು ಬಂದಿದೆ.Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_24.txt ADDED
@@ -0,0 +1,10 @@
 
 
 
 
 
 
 
 
 
 
 
1
+ – ಹಾಸನದ 6 ತಾಲೂಕಿನ ಶಾಲೆಗಳಿಗೆ ರಜೆ
2
+ – 3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ ಭಾರೀ ಮಳೆಮಂಡ್ಯ/ ಮಡಿಕೇರಿ/ ಹಾಸನ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಕೃಷ್ಣರಾಜಸಾಗರ ಜಲಾಶಯದ (KRS Dam) ಒಳಹರಿವಿನಲ್ಲಿ ಹೆಚ್ಚಳ ಕಾಣುತ್ತಿದೆ. ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, 1.50 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ (Kodagu) ಜೋರು ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಕುಶಾಲನಗರ ತಾಲೂಕಿನ ಕಣಿವೆ ಭಾಗದಲ್ಲಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ.ಸೋಮವಾರಪೇಟೆ, ಭಾಗಮಂಡಲ ತಲಕಾವೇರಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದೆಲ್ಲದರ ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ರಂಗನತಿಟ್ಟು ಪಕ್ಷಿಧಾಮ ಸೇರಿ ನದಿಪಾತ್ರದ ಪ್ರವಾಸಿ ತಾಣಗಳು ಮುಳುಗುವ ಆತಂಕ ಸೃಷ್ಟಿಯಾಗಿದೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ – ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆಹಾಸನದಲ್ಲಿ (Hassana) ಮಳೆ ಜೋರಾಗಿದ್ದು ಅರಸೀಕೆರೆ, ಚನ್ನರಾಯಪಟ್ಟಣ ಬಿಟ್ಟು ಉಳಿದ 6 ತಾಲೂಕಿನ ಪ್ರೌಢಶಾಲೆವರೆಗೆ ನಾಳೆ ರಜೆ ಘೋಷಿಸಲಾಗಿದ್ದರೆ ಕಾಲೇಜ್‌ಗಳು ತೆರೆಯಲಿವೆ. ಚಿಕ್ಕಮಗಳೂರು, ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ (Hemavathi Dam) ಒಳ ಹರಿವು ಹೆಚ್ಚಾಗಿ 65 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ನದಿ ಪಾತ್ರದಲ್ಲಿ ನಾಟಿಗೆ ಸಿದ್ಧವಾಗಿದ್ದ ಗದ್ದೆಗಳಲ್ಲಿ ನೀರು ತುಂಬಿದೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು?ಸಕಲೇಶಪುರದ ಹೊಳೆಮಲ್ಲೇಶ್ವರ ದೇವಾಲಯ ಜಲಾವೃತವಾಗಿದೆ. ಮಳಲಿಯ ಚತುಷ್ಪಥ ಬಳಿ ಗುಡ್ಡಕುಸಿದು 5 ಮನೆಗಳಿಗೆ ಆತಂಕ ಎದುರಾಗಿದೆ. ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ಕೆರೆ ಒಡೆದು 12 ಎಕರೆಯಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ನೀರು ನುಗ್ಗಿದೆ. ಯಗಚಿ ಡ್ಯಾಮ್‌ನಿಂದ ಭರ್ತಿಯಾಗಿ ಅಪಾರ ನೀರು ಹೊರಬಿಡಲಾಗಿದೆ. Sign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_101_25.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_26.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+
PublicTV_State/url_26_101_27.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಂಗಳೂರು: ವಿಧಾನಸಭೆಯಲ್ಲಿ (Vidhan Sabha) ಮುಡಾ ಅಕ್ರಮದ (Muda Scam) ಚರ್ಚೆಗೆ ಮತ್ತೆ ಪ್ರತಿಪಕ್ಷಗಳ ಪಟ್ಟು ಹಿಡಿದಿದ್ದು ಬಿಜೆಪಿ-ಜೆಡಿಎಸ್ (BJP-JDS) ಪ್ರತಿಭಟನೆ ಮುಂದುವರಿಸಿವೆ.ಕಲಾಪ ಆರಂಭವಾಗುತ್ತಿದ್ದಂತೆ ಒಂದೇ ಒಂದು ಗಂಟೆಗೆ ಚರ್ಚೆಗೆ ಕೊಡಿ ಎಂದು ಬಿಜೆಪಿ ಶಾಸಕರು ಆಗ್ರಹಿಸಿದರು. ಇದೇ ವೇಳೆ ತುಳು ಭಾಷೆಯಲ್ಲಿ ಮಾತನಾಡಿ ಸ್ಪೀಕರ್‌ಗೆ ಚರ್ಚೆಗೆ ಕೇಳಿದ ಸುನೀಲ್ ಕುಮಾರ್ (Sunil Kumar) ತುಳುವಿನಲ್ಲಿ ಮಾತನಾಡಿ ಇಲ್ಲಿ ಚರ್ಚೆಗೆ ಕೊಟ್ಟರೇ ಏನು ಸಮಸ್ಯೆ ಎಂದರು‌.
2
+ ಇದಕ್ಕೆ ಏನು ಸಮಸ್ಯೆ ಇಲ್ಲ ಎಂದು ತುಳುವಿನಲ್ಲೇ ಸ್ಪೀಕರ್ ಖಾದರ್‌ (UT Khader) ಉತ್ತರ ನೀಡಿದ್ರೂ ಚರ್ಚೆಗೆ ಅವಕಾಶ ಕೊಡಲಿಲ್ಲ. ನಾನು ಹೇಳಿದ ಹಾಗೆ ಕೇಳಿದರೆ ನಿಮಗೆ ಏನು ಸಮಸ್ಯೆ ಎಂದು ತುಳುವಿನಲ್ಲೇ ಸ್ಪೀಕರ್ ಮರು ಪ್ರಶ್ನೆ ಹಾಕಿದ್ರು. ಈ ವೇಳೆ ಯಾವುದೋ ಭಾಷೆಯಲ್ಲಿ ಮಾತಾಡುತ್ತಿದ್ದೀರಾ ಎಂದ ಆಡಳಿತ ಪಕ್ಷದ ಕೆಲ ಶಾಸಕರು ಕಿಚಾಯಿಸಿದ್ರು. ಯಾವುದೋ ಅಲ್ಲ, ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ ಇರುವ ತುಳು ಭಾಷೆ ಎಂದ ಸ್ಪೀಕರ್ ಸಮರ್ಥಿಸಿಕೊಂಡರು‌. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?ವಿರೋಧ ಪಕ್ಷಗಳ ಧರಣಿ ನಡುವೆಯೇ ಕಲಾಪ ಕಾರ್ಯಕಲಾಪಗಳನ್ನು ನಡೆಸಿದ ಸ್ಪೀಕರ್, ವಿಧೇಯಕಗಳ ಅಂಗೀಕಾರ ಪ್ರಸ್ತಾವನೆಯನ್ನು ಮುಗಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ 6 ವಿಧೇಯಕಗಳ ಅಂಗೀಕಾರ, ನಾಲ್ಕು ನಿರ್ಣಯಗಳ ಅಂಗೀಕಾರವೂ ನಡೆಯಿತು. ಅಂತಿಮವಾಗಿ ಕಲಾಪವನ್ನ ಮಧ್ಯಾಹ್ನಕ್ಕೆ ಮುಂದೂಡಿದರು. ಅಂಗೀಕಾರಗೊಂಡ 6 ವಿಧೇಯಕಗಳು>.ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ತ್ವ ಸ್ಥಳಗಳ ಮತ್ತು ಅವಶೇಷಗಳ ತಿದ್ದುಪಡಿ ವಿಧೇಯಕ-2024 ಅಂಗೀಕಾರ>.ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ತಿದ್ದುಪಡಿ ವಿಧೇಯಕ ಅಂಗೀಕಾರ>.ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಅಂಗೀಕಾರ>.ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ- 2024 ವಿಧೇಯಕ ಅಂಗೀಕಾರ>.ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ಅಂಗೀಕಾರ>.ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2024 ಅಂಗೀಕಾರSign in to your account
3
+ Username or Email Address
4
+
5
+
6
+ Password
7
+
8
+ Remember Me
9
+
10
+
PublicTV_State/url_26_101_28.txt ADDED
@@ -0,0 +1,9 @@
 
 
 
 
 
 
 
 
 
 
1
+ Sign in to your account
2
+ Username or Email Address
3
+
4
+
5
+ Password
6
+
7
+ Remember Me
8
+
9
+