03622b85f3ca33938c47fd04429189b5a70568381c42f3f261b5c1a42e932d44
Browse files- eesanje/url_46_80_11.txt +5 -0
- eesanje/url_46_80_12.txt +8 -0
- eesanje/url_46_80_2.txt +5 -0
- eesanje/url_46_80_3.txt +8 -0
- eesanje/url_46_80_4.txt +13 -0
- eesanje/url_46_80_5.txt +5 -0
- eesanje/url_46_80_6.txt +5 -0
- eesanje/url_46_80_7.txt +12 -0
- eesanje/url_46_80_8.txt +13 -0
- eesanje/url_46_80_9.txt +13 -0
- eesanje/url_46_81_1.txt +9 -0
- eesanje/url_46_81_10.txt +15 -0
- eesanje/url_46_81_11.txt +9 -0
- eesanje/url_46_81_12.txt +7 -0
- eesanje/url_46_81_2.txt +6 -0
- eesanje/url_46_81_3.txt +12 -0
- eesanje/url_46_81_4.txt +11 -0
- eesanje/url_46_81_5.txt +5 -0
- eesanje/url_46_81_6.txt +12 -0
- eesanje/url_46_81_7.txt +9 -0
- eesanje/url_46_81_8.txt +7 -0
- eesanje/url_46_81_9.txt +13 -0
- eesanje/url_46_82_1.txt +11 -0
- eesanje/url_46_82_10.txt +6 -0
- eesanje/url_46_82_11.txt +9 -0
- eesanje/url_46_82_12.txt +15 -0
- eesanje/url_46_82_2.txt +6 -0
- eesanje/url_46_82_3.txt +9 -0
- eesanje/url_46_82_4.txt +8 -0
- eesanje/url_46_82_5.txt +7 -0
- eesanje/url_46_82_6.txt +7 -0
- eesanje/url_46_82_7.txt +5 -0
- eesanje/url_46_82_8.txt +8 -0
- eesanje/url_46_82_9.txt +12 -0
- eesanje/url_46_83_1.txt +7 -0
- eesanje/url_46_83_10.txt +9 -0
- eesanje/url_46_83_11.txt +5 -0
- eesanje/url_46_83_12.txt +5 -0
- eesanje/url_46_83_2.txt +5 -0
- eesanje/url_46_83_3.txt +5 -0
- eesanje/url_46_83_4.txt +9 -0
- eesanje/url_46_83_5.txt +12 -0
- eesanje/url_46_83_6.txt +7 -0
- eesanje/url_46_83_7.txt +10 -0
- eesanje/url_46_83_8.txt +5 -0
- eesanje/url_46_83_9.txt +8 -0
- eesanje/url_46_84_1.txt +6 -0
- eesanje/url_46_84_10.txt +6 -0
- eesanje/url_46_84_11.txt +10 -0
- eesanje/url_46_84_12.txt +4 -0
eesanje/url_46_80_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವೆಬ್ಸೈಟ್ ಡೌನ್ : ಹೊಸ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಜನರ ಪರದಾಟ
|
2 |
+
ಬೆಂಗಳೂರು,ಜು.11– ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್ಸೈಟ್ ... ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
|
3 |
+
ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು, ಬೆಂಗಳೂರು ಒನ್ ಸೆಂಟರ್ಗಳಿಗೆ ಫಲನುಭವಿಗಳು ಆಗಮಿಸುತ್ತಿದ್ದಾರೆ.
|
4 |
+
ಒಂದು ವರ್ಷದ ಬಳಿಕ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಲಾನುಭವಿಗಳು ಬೆಂಗಳೂರು ಒನ್ ಸೆಂಟರ್ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್ಸೈಟ್ ಓಪನ್ ಆಗುತ್ತಿದ್ದು, ಅರ್ಜಿ ಮಾತ್ರ ರವಾನೆಯಾಗುತ್ತಿಲ್ಲ. ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ಧ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
|
5 |
+
ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಎಂದು ಎಸಿ ರೂಮಿನಲ್ಲಿ ಸುಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
eesanje/url_46_80_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಯುಜಿಸಿ ಹೊಸ ನಿಯಮ ಪಾಲನೆ ಅಸಾಧ್ಯ : ಕೇಂದ್ರಕ್ಕೆ ಸೆಡ್ಡು ಹೊಡೆದ ರಾಜ್ಯಸರ್ಕಾರ
|
2 |
+
ಬೆಂಗಳೂರು,ಜು.11– ರಾಷ್ಟ್ರೀಯ ಶಿಕ್ಷಣ ನೀತಿಗೆ ಸಡ್ಡು ಹೊಡೆದು ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಇದೀಗ ದ್ವೈವಾರ್ಷಿಕ ಪ್ರವೇಶಾತಿ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ನೀಡಿದ್ದ ಸೂಚನೆ ಪಾಲಿಸುವುದಿಲ್ಲ ಎಂದು ಹೇಳುವುದರೊಂದಿಗೆ ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷಕ್ಕಿಳಿದಿದೆ.
|
3 |
+
ಈ ಹಿಂದಿನ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಜಾರಿಗೆ ತಂದಿದ್ದ ಪದವಿ ಶಿಕ್ಷಣದವರೆಗಿನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ರಚಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ಉನ್ನತ ಶಿಕ್ಷಣದಲ್ಲಿಯೂ ಯುಜಿಸಿ ನಿರ್ದೇಶನದ ವಿರುದ್ಧ ನಿಲುವು ತಳೆದಿದೆ.
|
4 |
+
ಪ್ರತಿ ಶೈಕ್ಷಣಿಕ ವರ್ಷಾರಂಭದ ನಂತರ ಜುಲೈ-ಆಗಸ್ಟ್ ಮತ್ತು ಜನವರಿ ಫೆಬ್ರವರಿ ದ್ವೈವಾರ್ಷಿಕ ಪ್ರವೇಶಾತಿ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸೂಚಿಸಿತ್ತು. ಹೊಸ ಮಾದರಿಯ ಪ್ರವೇಶಾತಿಗಳು 2024-25ನೇ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ಬರಲಿದೆ ಎಂದಿತ್ತು. ಆದರೆ, ಇದು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ, ಯುಜಿಸಿಗೆ ಪತ್ರ ಬರೆಯಲು ನಿರ್ಧರಿಸಿದೆ.
|
5 |
+
ದ್ವೈವಾರ್ಷಿಕ ಪ್ರವೇಶಾತಿ ಏಕೆ? ಯುಜಿಸಿ ಹೇಳುವುದೇನು?:ಉನ್ನತ ಶಿಕ್ಷಣ ಅಧ್ಯಯನಕ್ಕೆ ಪ್ರವೇಶ ಪಡೆಯಲು ಅರ್ಹತೆ ಹೊಂದಿಯೂ ಯಾವುದಾದರೂ ಕಾರಣದಿಂದ ಜುಲೈ-ಆಗಸ್ಟ್ನಲ್ಲಿ ಉನ್ನತ ಶಿಕ್ಷಣ ಪ್ರವೇಶಾವಕಾಶ ತಪ್ಪುವ ಸಾಧ್ಯತೆ ಇರುವ ವಿದ್ಯಾರ್ಥಿಗಳಿಗೆ ಹೊಸ ಪದ್ಧತಿಯಂತೆ ವರ್ಷಕ್ಕೆರಡು ಬಾರಿ ಪ್ರವೇಶಾತಿ ಸೌಲಭ್ಯ ದೊರೆಯುವ ತನ್ನ ನಿಲುವನ್ನು ಯುಜಿಸಿ ಸಮರ್ಥಿಸಿಕೊಂಡಿದೆ. ಜಗತ್ತಿನಾದ್ಯಂತ ಹಲವು ವಿವಿಗಳು ಈಗಾಗಲೇ ವರ್ಷಕ್ಕೆ ಎರಡು ಬಾರಿ ಪ್ರವೇಶಾತಿ ನಿಯಮ ಅನುಸರಿಸುತ್ತಿವೆ.
|
6 |
+
ಅದನ್ನು ಅಳವಡಿಸಿಕೊಂಡರೆ ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಜಾಗತಿಕ ಸಹಯೋಗ ಮತ್ತು ವಿದ್ಯಾರ್ಥಿ ವಿನಿಮಯ ಹೆಚ್ಚಿಸಲು ನೆರವಾಗುತ್ತದೆ ಎಂದು ಯುಜಿಸಿ ಅಭಿಪ್ರಾಯಪಟ್ಟಿದೆ.
|
7 |
+
ಉನ್ನತ ಶಿಕ್ಷಣ ಸಚಿವರ ಪ್ರತಿಕ್ರಿಯೆ:ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು 2035ಕ್ಕೆ ಈಗಿರುವ ಪ್ರಮಾಣಕ್ಕಿಂತ ಶೇ.50ರಷ್ಟು ಹೆಚ್ಚಿಸುವ ಗುರಿ ಸಾಧಿಸಲು ಎಲ್ಲ ಕಾಲೇಜುಗಳಲ್ಲಿಯೂ ವರ್ಷಕ್ಕೆ ಎರಡು ಬಾರಿ ಪ್ರವೇಶ ನೀಡಬೇಕೆನ್ನುವ ಸೂಚನೆ ಪಾಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.
|
8 |
+
ಸರ್ಕಾರಿ, ಖಾಸಗಿ ಕಾಲೇಜುಗಳು ಅಧ್ಯಾಪಕರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಈಗಿರುವ ಪದ್ಧತಿ ಪ್ರಕಾರವೇ ಉನ್ನತ ಶಿಕ್ಷಣ ನೀಡುವುದು ಕಠಿಣ. ಹಾಗಾಗಿ, ಯಜಿಸಿಯ ಹೊಸ ನಿಯಮ ಪಾಲನೆ ಅಸಾಧ್ಯ ಎಂದು ಪತ್ರ ಬರೆಯಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
|
eesanje/url_46_80_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ
|
2 |
+
ಬೆಂಗಳೂರು, ಜೂ.11– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಸನಗೌಡ ಬಾದರ್ಲಿ ಇಂದು ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
|
3 |
+
ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಬಾದರ್ಲಿ ಅವರು, ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಸ್ವೀಕರಿಸಿದರು.
|
4 |
+
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಹೊರತುಪಡಿಸಿ ಬೇರೆ ಅಭ್ಯರ್ಥಿಗಳು ಸ್ಪರ್ಧಿಸಿರಲಿಲ್ಲ. ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಚುನಾವಣೆಯಿಂದ ದೂರ ಉಳಿದಿದ್ದವು. ಹೀಗಾಗಿ ಬಾದರ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
|
5 |
+
ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಾದರ್ಲಿ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದರು.
|
eesanje/url_46_80_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವಾಲ್ಮೀಕಿ ಹಗರಣದಲ್ಲಿ ಇನ್ನೂ ಹಲವರು ಸಿಕ್ಕಿಬೀಳುತ್ತಾರೆ : ವಿಜಯೇಂದ್ರ
|
2 |
+
ಬೆಂಗಳೂರು,ಜು.11-ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮಾತ್ರವಲ್ಲದೆ ಇನ್ನೂ ಅನೇಕರು ಸಿಕ್ಕಿಬೀಳಲಿದ್ದಾರೆ, ಕಾದು ನೋಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಾಗೇಂದ್ರ ಮಾತ್ರವಲ್ಲದೆ ಘಟಾನುಘಟಿ ನಾಯಕರ ಕೊರಳಿಗೆ ಉರುಳಾಗಲಿದೆ. ಎಲ್ಲವನ್ನೂ ಕಾಲವೇ ನಿರ್ಧರಿಸಲಿದೆ ಎಂದು ಸೂಚ್ಯವಾಗಿ ತಿಳಿಸಿದರು.
|
4 |
+
ಬೇನಾಮಿಯಾಗಿ ಅನೇಕರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಉಜೂರು ಎಂಬುವವರಿಗೆ ಎರಡು ಖಾತೆಗಳಿಂದ ಹಣ ವರ್ಗಾವಣೆಯಾಗಿರುವುದೇ ನಿದರ್ಶನ. ಇದು ಬಹುದೊಡ್ಡ ಹಗರಣವಾಗಿದ್ದು, ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಲಿದೆ ಎಂದರು.
|
5 |
+
ಎಸ್ಸಿ/ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡಿರುವುದಕ್ಕೆ ಸ್ವತಃ ರಾಷ್ಟ್ರೀಯ ಪರಿಶಿಷ್ಟ ಜಾತಿಯ ಆಯೋಗ ಆಕ್ಷೇಪಿಸಿ ವಾರದೊಳಗೆ ವರದಿ ಕೊಡುವಂತೆ ಸೂಚನೆ ನೀಡಿದೆ. ಇದು ದಲಿತ ವಿರೋಧಿ ಸರ್ಕಾರ ಎನ್ನುವುದಕ್ಕಿಂತ ಬೇರೇನು ನಿದರ್ಶನ ಬೇಕು? ಎಂದು ಪ್ರಶ್ನಿಸಿದರು.
|
6 |
+
ಮಾತೆತ್ತಿದರೆ ನಾನು ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯನವರು ತಮ ಬೆನ್ನನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ. ತಮ ಬಗ್ಗೆ ತಾವೇ ಜೈಕಾರವನ್ನೂ ಹಾಕಿಕೊಳ್ಳುತ್ತಿದ್ದಾರೆ. ನಿಜವಾಗಿಯೂ ಕಾಂಗ್ರೆಸ್ ಸರ್ಕಾರ ದಲಿತರಿಗೆ ಚೂರಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
7 |
+
ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಈ ಹಿಂದೆಯೂ ಬಳಸಿಕೊಂಡಿದ್ದರು. ಇದೀಗ 14 ಸಾವಿರ ಕೋಟಿ ಹಣವನ್ನು ಬಳಸಿಕೊಂಡಿದ್ದಾರೆ. ಒಟ್ಟಾರೆ 24 ಸಾವಿರ ಕೋಟಿ ರೂ. ಹಣ ಬಳಕೆಯಾಗಿದೆ. ಇದು ದಲಿತರಿಗೆ ಮಾಡಿದ ಅನ್ಯಾಯವಲ್ಲವೇ? ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
|
8 |
+
ಮುಡಾ ಹಗರಣದಲ್ಲಿ ಸ್ವತಃ ಸಿದ್ದರಾಮಯ್ಯನವರ ಕುಟುಂಬದವರೇ ಶಾಮೀಲಾಗಿದ್ದಾರೆ. ಈಗ ಇದನ್ನೂ ಕೂಡ ತಿಪ್ಪೆ ಸಾರುವ ಕೆಲಸ ನಡೆಯುತ್ತಿದೆ. ಇದರ ವಿರುದ್ಧ ಮೈಸೂರಿನಲ್ಲಿ ನಾಳೆ ಪಕ್ಷದ ವತಿಯಿಂದ ಬೃಹತ್ ಹೋರಾಟ ನಡೆಸುವುದಾಗಿ ವಿಜಯೇಂದ್ರ ಹೇಳಿದರು.
|
eesanje/url_46_80_4.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪತ್ರಕರ್ತರ ಪ್ರಶ್ನೆಗಳ ಸುರಿಮಳೆಗೆ ರೊಚ್ಚಿಗೆದ್ದು ರೇಗಾಡಿದ ಸಿಎಂ ಸಿದ್ದರಾಮಯ್ಯ
|
2 |
+
ಮೈಸೂರು,ಜು.11– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖಾ ವರದಿ ತಮ ಕೈ ಸೇರಿಲ್ಲ ಎಂದು ಹೇಳುವ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಳೆ ಕಳೆದುಕೊಂಡು ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣ ಕುರಿತು ತನಿಖೆಗೆ ಎಸ್ಐಟಿ ರಚಿಸಲಾಗಿದೆ. ಸರ್ಕಾರಕ್ಕೆ ಇನ್ನೂ ವರದಿ ಬಂದಿಲ್ಲ.
|
3 |
+
ಪ್ರಾಥಮಿಕ ವರದಿಯೂ ಇಲ್ಲ, ಅಂತಿಮ ವರದಿಯೂ ನಮಗೆ ತಲುಪಿಲ್ಲ. ಪೂರ್ಣ ಪ್ರಮಾಣದ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೊಣೆಗಾರಿಕೆಯನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.
|
4 |
+
ಖಜಾನೆಯಿಂದ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಎದುರಾದಾಗ ಆ ರೀತಿಯಾಗಲು ಸಾಧ್ಯವಿಲ್ಲ ಎಂದು ಸಮರ್ಥನೆ ನೀಡಿದರು. ಬಿಜೆಪಿಯವರು ಹೇಳುತ್ತಾರೆ ಎಂಬ ಕಾರಣಕ್ಕೆ ಮಾಧ್ಯಮದವರು ಆ ರೀತಿಯ ಪ್ರಶ್ನೆಗಳನ್ನು ಕೇಳಬಾರದು. ಹಣ ವರ್ಗಾವಣೆಯಾಗಿರುವುದಕ್ಕೆ ದಾಖಲಾತಿ ಎಲ್ಲಿದೆ ಎಂದು ಖಾರವಾಗಿ ಪ್ರಶ್ನಿಸಿದರು.
|
5 |
+
ಇಲಾಖಾವಾರು ಮತ್ತು ನಿಗಮಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಅಧಿಕಾರಿಗಳು ಅನುದಾನ ಲಭ್ಯತೆ ಆಧಾರದ ಮೇಲೆ ಬಿಡುಗಡೆ ಮಾಡುತ್ತಾರೆ. ನನಗೆ ಅದರ ಮಾಹಿತಿ ಬರುವುದಿಲ್ಲ. ಆ ಕಡತಕ್ಕೆ ನಾನು ಸಹಿಯನ್ನೂ ಹಾಕುವುದಿಲ್ಲ. ಹಣ ವರ್ಗಾವಣೆಯಾಗಿರುವ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಇನ್ನೂ ವರದಿ ಬಂದಿಲ್ಲ ಎಂದು ಹೇಳಿದರು.
|
6 |
+
ಆರ್ಥಿಕ ಸಚಿವರಾಗಿರುವ ಸಿದ್ದರಾಮಯ್ಯನವರು ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಬಳಿಕ ನಿರ್ದೋಷಿಯಾದರೆ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಜೆಡಿಎಸ್ನ ಶಾಸಕ ಜಿ.ಟಿ.ದೇವೇಗೌಡರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಬ್ಯಾಂಕ್ ಅವ್ಯವಹಾರವಾಗಿದೆ. ಹಾಗಿದ್ದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜೀನಾಮೆ ನೀಡಬೇಕಲ್ಲವೇ? ಎಂದು ತಿರುಗೇಟು ನೀಡಿದರು.
|
7 |
+
ತನಿಖೆಯೇ ಮುಗಿದಿಲ್ಲ, ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿಲ್ಲ, ಖಜಾನೆಯಿಂದ ಹಣ ವರ್ಗಾವಣೆಯಾಗಿದೆ ಎಂದು ದಾಖಲೆ ಎಲ್ಲಿದೆ? ಎಂದಾಗ ಮಾಧ್ಯಮದವರು ದಾಖಲಾತಿ ತೋರಿಸಿದರು. ಇದು ಆದೇಶ ಅಲ್ಲ ಎಂದು ತಳ್ಳಿ ಹಾಕಿದರು. ಎಸ್ಐಟಿ ದಾಖಲಾತಿ ನೀಡಿದೆ ಎನ್ನುತ್ತಿದ್ದಂತೆ ಸಿಟ್ಟಾದ ಸಿದ್ದರಾಮಯ್ಯನವರು, ಎಲ್ಲಿದೆ, ಯಾವ ವರದಿ ಬಂದಿದೆ ಎಂದು ಏರಿದ ಧ್ವನಿಯಲ್ಲಿ ಕೆಂಡಾಮಂಡಲವಾದರು.
|
8 |
+
ದಾಖಲಾತಿ ತೋರಿಸುವುದಾಗಿ ಮಾಧ್ಯಮದವರು ಹೇಳುತ್ತಿದ್ದಂತೆ ಎಸ್ಐಟಿಯವರು ವಿಶ್ಲೇಷಣೆ ನಡೆಸಿ ತನಿಖಾ ವರದಿ ನೀಡಲಿ. ನಂತರ ಜವಾಬ್ದಾರಿ ನಿಗದಿ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದರು.ಮುಡಾ ಹಗರಣದಲ್ಲಿ ಯಾವುದೇ ಲೋಪವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಷ್ಟೇ ಅಲ್ಲ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬಂದು ಪ್ರತಿಭಟನೆ ಮಾಡಲಿ. ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ನಮಗೂ ಗೊತ್ತಿದೆ ಎಂದು ಹೇಳಿದರು.
|
9 |
+
ಬದಲಿ ನಿವೇಶನ ಮಂಜೂರಾತಿಯಲ್ಲಿ ನಿಯಮ ಬಾಹಿರವಾಗಿ ಏನು ನಡೆದಿದೆ ಎಂದು ಬಿಜೆಪಿಯವರು ಸಾಬೀತು ಪಡಿಸಬೇಕು. 2005 ರಲ್ಲಿ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಡಲಾಗಿದೆ. 2010 ರಲ್ಲಿ ದಾನಪತ್ರದಲ್ಲಿ ಕೃಷಿ ಭೂಮಿಯೆಂದೇ ನಮೂದು ಮಾಡಲಾಗಿದೆ. ಅದಕ್ಕೂ, ನಮಗೂ ಸಂಬಂಧವಿಲ್ಲ. ನನ್ನ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ದಾನಪತ್ರ ನೀಡಿದ್ದಾರೆ. ಅದರಲ್ಲಿ ನಿಯಮಾವಳಿ ಉಲ್ಲಂಘನೆಯೇನಿಲ್ಲ. ಒಂದು ವೇಳೆ ಕೃಷಿಭೂಮಿಯೆಂದು ನಮೂದಾಗಿದ್ದರೂ ಕೂಡ ಅದು ದೊಡ್ಡ ಅಪರಾಧವೇನಲ್ಲ ಎಂದರು.
|
10 |
+
2010 ರವರೆಗೂ ಭೂಮಿ ಕೃಷಿ ಮಾದರಿಯಲ್ಲಿಯೇ ಇತ್ತು. 2014 ರಲ್ಲಿ ಮುಡಾ ನಿವೇಶನವನ್ನಾಗಿ ಅಭಿವೃದ್ಧಿಪಡಿಸಿ ಹಂಚಿದೆ. ಅದನ್ನು ಹಾಗೆಯೇ ಬಿಟ್ಟುಬಿಡಬೇಕೆ?, ಬದಲಿ ನಿವೇಶನ ಕೇಳಿದ್ದೇವೆ, ನಿರ್ದಿಷ್ಟ ಜಾಗದಲ್ಲಿ ಕೊಡಿ ಎಂದು ಕೇಳಿಲ್ಲ, ಮುಡಾದಲ್ಲಿ ಎಲ್ಲಾ ಪಕ್ಷದವರೂ ಸದಸ್ಯರಿದ್ದು, ಅವರದೇ ಸರ್ಕಾರವಿತ್ತು. ನಿವೇಶನ ನೀಡಿದ್ದು ಅವರದೇ ಆಡಳಿತಾವಧಿಯಲ್ಲಿ. ಇದಕ್ಕೆ ಹೊಣೆ ಯಾರು? ಎಂದು ಪ್ರಶ್ನಿಸಿದರು.
|
11 |
+
ಕಾನೂನು ಪ್ರಕಾರ, ಬದಲಿ ಜಮೀನು ನೀಡಿದ್ದಾರೆ. ಇದೇ ರೀತಿಯ ಸುಂದರಮ ಎಂಬುವವರ ಪ್ರಕರಣದಲ್ಲಿ ಹೈಕೋರ್ಟ್ ನಿರ್ದೇಶನ ನೀಡಿ ಬದಲಿ ನಿವೇಶನಕ್ಕೆ ಆದೇಶಿಸಿದೆ. ಮುಡಾಗೆ ದಂಡವನ್ನೂ ವಿಧಿಸಿದೆ. ಅವರ ಆಡಳಿತದಲ್ಲಿ ಮುಡಾ ತಪ್ಪು ಮಾಡಿದರೆ ಅದಕ್ಕೆ ಸಿದ್ದರಾಮಯ್ಯ ಹೊಣೆಯೇ? ಎಂದು ಪ್ರಶ್ನಿಸಿದರು.
|
12 |
+
ಭೂ ಸ್ವಾಧೀನ ಹೊಸ ಕಾಯಿದೆಯ ಪ್ರಕಾರ, ಮೂರು ಪಟ್ಟು ಪರಿಹಾರ ನೀಡಬೇಕಾಗುತ್ತದೆ. ಅದರನುಸಾರ 62 ಕೋಟಿ ರೂ. ಮೌಲ್ಯವಾಗುತ್ತದೆ ಎಂದು ಹೇಳಿದ್ದೇನೆ. 2021 ರಲ್ಲಿ ನಾನು ವಿರೋಧಪಕ್ಷದ ನಾಯಕನಾಗಿದ್ದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯೂ ಆಗಿರಲಿಲ್ಲ ಎಂದು ಹೇಳಿದರು.
|
13 |
+
ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದಲ್ಲಿ ಇದನ್ನು ನಮೂದಿಸದೇ ಇರುವ ಬಗ್ಗೆ ಮಾಡಲಾಗಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಯೋಗ ನೋಟೀಸ್ ಕೊಡಲಿ. ನಾನು ಉತ್ತರ ಕೊಡುತ್ತೇನೆ ಎಂದರು.ಹಿಂದುಳಿದ ವರ್ಗದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೊಟ್ಟೆಉರಿ ತಾಳಲಾಗದೆ, ಈ ರೀತಿಯ ಸಂಚು ಮಾಡುತ್ತಿದ್ದಾರೆ. ನಾನು ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
|
eesanje/url_46_80_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಲಘಟಗಿ : 32 ಲಕ್ಷಮೌಲ್ಯದ ನಕಲಿ ಮದ್ಯ ಜಪ್ತಿ, ನಾಲ್ವರ ಸೆರೆ
|
2 |
+
ಕಲಘಟಗಿ (ಧಾರವಾಡ),ಜು.11-ಕಲಘಟಗಿ ಠಾಣಾ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಗೋವಾ ಮಾರುಕಟ್ಟೆ ಸಂಪರ್ಕದಿಂದ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ನಾಲ್ವರನ್ನು ಬಂಧಿಸಿ 32ಲಕ್ಷ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ.
|
3 |
+
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಬಂಧಿತರು ಗೋವಾದಿಂದ ಸುಮಾರು 12.42 ಲಕ್ಷ ರೂ. ಕಿಮತ್ತಿನ ಎಡ್ರಿಯಲ್ ಕೋಲಾ ಲಿಕ್ಕರ್ ತೆಗೆದುಕೊಂಡು ಬಂದು ಕಲರ್ ಮಿಕ್ಸ್ ಮಾಡಿ ಇಂಪಿರಿಯಲ್ ಬ್ಲ್ಯೂ ಲೇಬಲ್ ಅಂಟಿಸಿ ಸುಮಾರು 32 ಲಕ್ಷ ರೂ. ಮೌಲ್ಯದ ಮದ್ಯ ತಯಾರಿಸಿ ಮಾರಲು ಇಟ್ಟುಕೊಂಡಿದ್ದರು ಎಂದರು.
|
4 |
+
ಹುಬ್ಬಳ್ಳಿ ಮೂಲದ ವಿನಾಯಕ ಜಿತೂರಿ, ವಿನಾಯಕ ಶಿಲ್ಲಿಂಗ್, ಈಶ್ವರ ಪವಾರ ಹಾಗೂ ರೋಹಿತ್ ಶಿಲ್ಲಿಂಗ್ ಎಂಬುವರನ್ನು ಬಂಧಿಸಲಾಗಿದೆ ಎಂದು ಹೇಳಿದರು.ಬಂಧಿತರಿಂದ 21.84ರೂ. ಮೌಲ್ಯದ 182 ಬಾಕ್ಸ್ ಇಂಪಿರಿಯಲ್ ಬ್ಲ್ಯೂ ಲೇಬಲ್ ಅಂಟಿಸಿದ ಎಡ್ರಿಯಲ್ ಕೋಲಾ ಲಿಕ್ಕರ್, 6.24 ಲಕ್ಷ ರೂ. ಮೌಲ್ಯದ ಕಲರ್ ಮಿಕ್ಸ್ ಮಾಡಿ ಲೇಬಲ್ ಅಂಟಿಸಿದ 52 ಬಾಕ್ಸ್ ಗಳು, 3.48 ಲಕ್ಷ ರೂ. ಮೌಲ್ಯದ ಕ್ರಮದಲ್ಲಿ ಡಂಪ್ ಮಾಡಿ ಕಲರ್ ಮಿಕ್ಸ್ ನ 29 ಬಾಕ್ಸ್ ಗಳು, 10 ಸಾವಿರ ಮೌಲ್ಯದ 1 ಕೀಪ್ಯಾಡ್ ಮೋಬೈಲ್, 1 ಸ್ಕ್ರೀನ್ ಟಚ್ ಮೊಬೈಲ್ ಹಾಗೂ ಎಸ್ಬಿಐ ಬ್ಯಾಂಕ್ ಪಾಸ್ಬುಕ್ ಹಾಗೂ 35 ಸಾವಿರ ಮೌಲ್ಯದ ಸ್ಕೂಟಿ ವಾಹನವನ್ನು ಜಪ್ತಿ ಮಾಡಿದ್ದಾರೆ.
|
5 |
+
ಪತ್ರಿಕಾಗೋಷ್ಠಿಯಲ್ಲಿ ಡಿಎಸ್ಪಿಗಳಾದ ಎಸ್.ಎಂ.ನಾಗರಾಜ, ನಾರಾಯಣ ಭರಮನಿ, ಸಿಪಿಐ ಶ್ರೀಶೈಲ್ ಕೌಜಲಗಿ ಸೇರಿದಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.
|
eesanje/url_46_80_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪಬ್ಜಿ ಆಟದಲ್ಲಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತಹತ್ಯೆ
|
2 |
+
ಹುಬ್ಬಳ್ಳಿ,ಜು.11– ಆನ್ಲೈನ್ನಲ್ಲಿ ಪಬ್ಜಿ ಸೇರಿದಂತೆ ವಿವಿಧ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
|
3 |
+
ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
|
4 |
+
ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.
|
5 |
+
ಆತಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಶೋಕನರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
|
eesanje/url_46_80_7.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿಯಿಂದ ಕೆಲವರ ಬಂಧನ ಸಾಧ್ಯತೆ
|
2 |
+
ಬೆಂಗಳೂರು,ಜು.11-ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ದಾಳಿ ಸತತ 24 ಗಂಟೆಗಳಿಂದ ಮುಂದುವರಿದಿದೆ.
|
3 |
+
ಕಳೆದ ರಾತ್ರಿಯಿಂದ ಮಾಜಿ ಸಚಿವ ನಾಗೇಂದ್ರ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರುಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಂಡು ಮನೆಯಲ್ಲಿ ಸಿಕ್ಕಿರುವ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
|
4 |
+
ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುತ್ತಿರುವ ಯಾವುದೇ ಪ್ರಶ್ನೆಗಳಿಗೆ ನಾಗೇಂದ್ರ ಮತ್ತು ದದ್ದಲ್ ಸರಿಯಾದ ಉತ್ತರ ಕೊಡದೆ ಎಲ್ಲದಕ್ಕೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಬಂಧಿಸಲು ಇಡಿ ತಂಡ ಸಜ್ಜಾಗಿದೆ. ಕೆಲವು ದಾಖಲೆಗಳ ಪರಿಶೀಲನೆ ಬಳಿಕ ಬಂಧನಕ್ಕೆ ಸಿದ್ದತೆ ನಡೆಸಲಾಗಿದೆ.
|
5 |
+
ಮನೆ ಮತ್ತು ಕಚೇರಿಯಲ್ಲಿ ಸಿಕ್ಕಿರುವ ಕೆಲವು ದಾಖಲೆಗಳ ಪರಿಶೀಲನೆಗೆ ಐಸಿಐಸಿಐ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿತ್ತು. ಅವರಿಂದ ಮಾಹಿತಿ ಪಡೆದ ನಂತರ ಯಾವುದೇ ವೇಳೆ ಬಂಧನಕ್ಕೆ ಒಳಪಡಿಸಬಹುದು ಎಂದು ಇಡಿ ಮೂಲಗಳು ತಿಳಿಸಿವೆ.ಇನ್ನು ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ಕಳೆದ ರಾತ್ರಿಯಿಂದ ಮುಂಜಾನೆವರೆಗೂ ಮುಂದುವರಿದಿದೆ.
|
6 |
+
ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶಾಸಕ ದದ್ದಲ್ ನಿವಾಸ, ಕಚೇರಿ ಸೇರಿ ಉಳಿದ ಕಡೆಯೂ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಒಟ್ಟು ಹದಿನೆಂಟು ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದ್ದು, ರಾತ್ರಿ ಹನ್ನೆರಡು ಗಂಟೆಗೆ ಅಧಿಕಾರಿಗಳು ದಾಳಿಗೆ ವಿರಾಮ ನೀಡಿದ್ದರು. ದಾಳಿ ಮಾಡಿದ್ದ ಸ್ಥಳದಲ್ಲೇ ಉಳಿದುಕೊಂಡಿದ್ದರು.
|
7 |
+
ಇಡಿ ಅಧಿಕಾರಿಗಳ ಒಂದು ತಂಡ ನಾಗೇಂದ್ರ ನಿವಾಸದಲ್ಲಿ ಹಾಗೂ ಇನ್ನೊಂದು ತಂಡ ದದ್ದಲ್ ನಿವಾಸದಲ್ಲಿ ಉಳಿದುಕೊಂಡಿದ್ದರು. ಒಂದೇ ಕಾಲಕ್ಕೆ ಹದಿನೆಂಟಕ್ಕೂ ಹೆಚ್ಚು ಸ್ಥಳದಲ್ಲಿ ತಪಾಸಣೆ ನಡೆಸಲಾಗಿತ್ತು. ಎಲ್ಲಾ ದಾಳಿ ಸ್ಥಳಗಳಲ್ಲಿ ಏನೆಲ್ಲಾ ದೊರೆತಿದೆ ಎಂದು ಪರಿಶೀಲನೆ ಮಾಡಿ, ನಂತರ ಇಂಟರ್ ಲಿಂಕ್ ಹೊಂದಿರುವ ಸ್ಥಳದಲ್ಲಿ ಮತ್ತೆ ದಾಖಲೆಗಳ ಪರಿಶೀಲನೆ ನಡೆಯುವುದಿದೆ. ನಿನ್ನೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ನನ್ನು ಇಡಿ ವಶಕ್ಕೆ ಪಡೆದು ತನಿಖೆ ನಡೆಸಿತ್ತು.
|
8 |
+
ಪಂಪಣ್ಣ ಮನೆ ಮೇಲೆ ದಾಳಿ :ಬಸನಗೌಡ ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ದದ್ದಲ್ ಆಪ್ತನ ಅಕ್ರಮ ಬಗೆದಷ್ಟೂ ಬಯಲಾಗುತ್ತಿದೆ. ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದ. ನೂತನ ಎಂಎಲ್ಸಿ ಒಬ್ಬರ ಪಿಎ ಆಗಲು, ಪಿಡಿಓ ಕೆಲಸಕ್ಕೆ ಹಾಜರಾಗಿರಲಿಲ್ಲ. ನಗರದ ಆಜಾದ್ ನಗರದಲ್ಲಿ ಐಷಾರಾಮಿ ಫ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದ. ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸನಗೌಡ ದದ್ದಲ್ ಅವರ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ.
|
9 |
+
ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪವಿದೆ. ಆರೋಪದ ಹಿನ್ನೆಲೆಯಲ್ಲಿ ಜುಲೈ 5 ರಂದು ಈತ ಎಸ್ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಇಡಿ ಪಡೆದಿದೆ. ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.
|
10 |
+
ಹರೀಶ್ ಬಾಯಿ ಬಿಡಿಸಿದ ಇಡಿ :ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ನನ್ನು ಇಡಿ ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀಸಾಗರ ಹೋಟೆಲ್ ಬಳಿ ಡೀಲ್ ನಡೆದಿರುವುದು ಗೊತ್ತಾಗಿದೆ. ಹರೀಶ್ ಎರಡು ಬ್ಯಾಗ್ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದ. ನಿಗಮದ ಎಂಡಿ ಪದನಾಭ, ಅಕೌಂಟೆಂಟ್ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್ ಪಡೆಯಲು ಈ ಹೋಟೆಲ್ಗೆ ಬಂದಿದ್ದ. ಪಿಎ ಹರೀಶ್ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ.
|
11 |
+
ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ.
|
12 |
+
ಬ್ಯಾಂಕ್ ಸಿಬ್ಬಂದಿಗಳಿಗೆ ಲಕ್ಷ ಲಕ್ಷ ಕಮಿಷನ್ :ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮೆರಾ ರೆಕಾರ್ಡ್ಗಳನ್ನು ಎಸ್ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್ಗೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ.
|
eesanje/url_46_80_8.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದ 11 ಜಿಲ್ಲೆಗಳಲ್ಲಿ 56 ಕಡೆ ಲೋಕಾಯುಕ್ತ ದಾಳಿ
|
2 |
+
ಬೆಂಗಳೂರು, ಜು.11 –ಬೆಳ್ಳಂಬೆಳಗ್ಗೆ ಸುಮಾರು 100ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ 56 ಸ್ಥಳಗಳಲ್ಲಿ ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.ಒಂದೆಡೆ ನಿನ್ನೆಯಷ್ಟೇ ವಾಲೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಮಾಡಿದ್ದರೆ ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟರ ಮನೆಗಳ ಮೇಲೆ ಮೆಗಾ ರೇಡ್ ಮಾಡಿದ್ದಾರೆ.
|
3 |
+
ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ದೂರುಗಳ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, 11 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
|
4 |
+
ಹಾಸನ, ಬೆಂಗಳೂರು, ಕೋಲಾರ, ಮೈಸೂರು, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸುಮಾರು 100 ಅಧಿಕಾರಿಗಳ ತಂಡಗಳು 56 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಂಗೇರಿ ವಿಭಾಗದಲ್ಲಿರುವ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರು ಮೂಲತಃ ಕಲ್ಬುರ್ಗಿಯವರಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಬಂಗಾರ, ನಗದು ಹಣ ಪತ್ತೆಯಾಗಿದ್ದು, ಇದಲ್ಲದೆ ಲಕ್ಷಾಂತರ ಮೊತ್ತದ ಕ್ಯಾಪ್ಸಿ ಕಾಯಿನ್ಗಳು ಪತ್ತೆಯಾಗಿದ್ದು ಅಧಿಕಾರಿಗಳೇ ಬೆರಗಾಗಿದ್ದಾರೆ.
|
5 |
+
ಮಂಡ್ಯ:ನಗರದ ನಿವೃತ್ತ ಎಕ್ಸಿಕ್ಯೂಟಿವ್ ಎಂಜಿನಿಯರ್ ಶಿವರಾಜ್ ಅವರ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಫಾರ್ಮಹೌಸ್, ಶಿವರಾಜ್ ತಂದೆ ಮನೆ ಹಾಗೂ ಇವರು ಜಲ್ಲಿ ಕ್ರಷರ್ ವ್ಯವಹಾರ ಹೊಂದಿದ್ದು ಅಲ್ಲೂ ಕೂಡ ದಾಳಿ ನಡೆದಿದೆ. ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
|
6 |
+
ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಉತ್ತರ ದಾಸನಪುರ ಗ್ರಾಪಂ ಕಾರ್ಯದರ್ಶಿ ಎನ್.ಎಂ. ಜಗದೀಶ್ಗೆ ಶಾಕ್ ನೀಡಿದ್ದಾರೆ. ಹಾಸನದ ಅವರ ಮನೆ, ಬೆಂಗಳೂರಿನಲ್ಲಿರುವ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.
|
7 |
+
ಕೋಲಾರದಲ್ಲಿ ತಹಸೀಲ್ದಾರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮನೆಗಳ ಮೇಲೆ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
|
8 |
+
ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ಮಹೇಶ್ ಅವರ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ, ಗೋಕುಲಂ ಕಚೇರಿಯಲ್ಲಿಯೂ ದಾಳಿ ನಡೆದಿದ್ದು ಹಲವು ಕಡೆ ನಿವೇಶನ, ಕೃಷಿ ಜಮೀನು ಸೇರಿ ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
|
9 |
+
ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಟಾಗೋರ್, ಮಹಾನಿರೀಕ್ಷಕ ಸುಬ್ರಮಣ್ಯೇಶ್ವರ ರಾವ್, ಮೈಸೂರು ಪ್ರಭಾರ ಎಸ್ಪಿ ಸುರೇಶ್ಬಾಬು ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ, ಇನ್್ಸಪೆಕ್ಟರ್ಗಳಾದ ರವಿಕುಮಾರ್, ಜಯರತ್ನ, ಲೋಕೇಶ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
|
10 |
+
ಬೆಳಗಾವಿ:ಬೆಳಗಾವಿ ಜಿಪಂ ಎಇಇ ಮಹದೇವ ಬನ್ನೂರ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಅವರ ಬನ್ನೂರ ಅವರಿಗೆ ಸೇರಿದ ಮನೆಯ ಕೋಣೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದಾರೆ. ಈ ಹಿಂದೆಯೂ ಸಹ ಮನೆ ಮೇಲೆ ದಾಳಿ ಮಾಡಿ ದಾಖಲೆ ಸಂಗ್ರಹಿಸಿದ್ದರು. ಇದೀಗ ಮತ್ತೊಮೆ ಮುಂದುವರೆದ ಭಾಗವಾಗಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ, ಇನ್್ಸಪೆಕ್ಟರ್ ನಿರಂಜನ್ ಪಾಟೀಲ ನೇತೃತ್ವದ ತಂಡ ದಾಳಿ ನಡೆಸಿದೆ.
|
11 |
+
ಚಿತ್ರದುರ್ಗ:ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್ ಎಂ. ರವೀಂದ್ರಗೆ ಸೇರಿದ ಮನೆ, ಹಿರಿಯೂರು ತಾಲೂಕಿನ ಸೂಗೂರು ಫಾರ್ಮಹೌಸ್ ಹಾಗೂ ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.
|
12 |
+
ಧಾರವಾಡ:ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಅವರ ಮನೆ ಹಾಗೂ ಧಾರವಾಡದ ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರಗಳಲ್ಲಿರುವ ಪಿಜಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
|
13 |
+
ರಾಮನಗರ:ಜಿಲ್ಲೆಯ ಹಾರೋಹಳ್ಳಿ ತಹಸೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.ವಿಜಿಯಣ್ಣ ಅವರು ಈ ಮೊದಲು ಕೋಲಾರ ತಹಸೀಲ್ದಾರ್ ಆಗಿದ್ದರು. ಲೋಕಾಯುಕ್ತ ಎಸ್ಪಿ ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
|
eesanje/url_46_80_9.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಲ್ಮೀಕಿ ನಿಗಮದ ಹಗರಣ : ಇಂದೂ ಮುಂದುವರೆದ ಇಡಿ ಕಾರ್ಯಾಚರಣೆ
|
2 |
+
ಬೆಂಗಳೂರು,ಜು.11– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಸತತ 24 ಗಂಟೆಗಳಿಂದ ದಾಳಿ ಮುಂದುವರಿದಿದೆ.
|
3 |
+
ಕಳೆದ ರಾತ್ರಿಯಿಂದ ಮಾಜಿ ಸಚಿವ ನಾಗೇಂದ್ರ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರುಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಂಡು ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
|
4 |
+
ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುತ್ತಿರುವ ಯಾವುದೇ ಪ್ರಶ್ನೆಗಳಿಗೆ ನಾಗೇಂದ್ರ ಮತ್ತು ದದ್ದಲ್ ಸರಿಯಾದ ಉತ್ತರ ಕೊಡದೆ ಎಲ್ಲದಕ್ಕೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಬಂಧಿಸಲು ಇಡಿ ತಂಡ ಸಜ್ಜಾಗಿದೆ. ಕೆಲವು ದಾಖಲೆಗಳ ಪರಿಶೀಲನೆ ಬಳಿಕ ಬಂಧನಕ್ಕೆ ಸಿದ್ದತೆ ನಡೆಸಲಾಗಿದೆ.
|
5 |
+
ಮನೆ ಮತ್ತು ಕಚೇರಿಯಲ್ಲಿ ಸಿಕ್ಕಿರುವ ಕೆಲವು ದಾಖಲೆಗಳ ಪರಿಶೀಲನೆಗೆ ಐಸಿಐಸಿಐ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿತ್ತು. ಅವರಿಂದ ಮಾಹಿತಿ ಪಡೆದ ನಂತರ ಯಾವುದೇ ವೇಳೆ ಬಂಧನಕ್ಕೆ ಒಳಪಡಿಸಬಹುದು ಎಂದು ಇಡಿ ಮೂಲಗಳು ತಿಳಿಸಿವೆ.
|
6 |
+
ಇನ್ನು ನಿನ್ನೆ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋ ಕಾರ್ಯ ಕಳೆದ ರಾತ್ರಿಯಿಂದ ಮುಂಜಾನೆವರೆಗೂ ಮುಂದುವರಿದಿದೆ.
|
7 |
+
ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶಾಸಕ ದದ್ದಲ್ ನಿವಾಸ, ಕಚೇರಿ ಸೇರಿ ಉಳಿದ ಕಡೆಯೂ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಒಟ್ಟು ಹದಿನೆಂಟು ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದ್ದು, ರಾತ್ರಿ ಹನ್ನೆರಡು ಗಂಟೆಗೆ ಅಧಿಕಾರಿಗಳು ದಾಳಿಗೆ ವಿರಾಮ ನೀಡಿದ್ದರು. ದಾಳಿ ಮಾಡಿದ್ದ ಸ್ಥಳದಲ್ಲೇ ಉಳಿದುಕೊಂಡಿದ್ದರು.
|
8 |
+
ಇಡಿ ಅಧಿಕಾರಿಗಳ ಒಂದು ತಂಡ ನಾಗೇಂದ್ರ ನಿವಾಸದಲ್ಲಿ ಹಾಗೂ ಇನ್ನೊಂದು ತಂಡ ದದ್ದಲ್ ನಿವಾಸದಲ್ಲಿ ಉಳಿದುಕೊಂಡಿದ್ದರು. ಒಂದೇ ಕಾಲಕ್ಕೆ ಹದಿನೆಂಟಕ್ಕೂ ಹೆಚ್ಚು ಸ್ಥಳದಲ್ಲಿ ತಪಾಸಣೆ ನಡೆಸಲಾಗಿತ್ತು. ಎಲ್ಲಾ ದಾಳಿ ಸ್ಥಳಗಳಲ್ಲಿ ಏನೆಲ್ಲಾ ದೊರೆತಿದೆ ಎಂದು ಪರಿಶೀಲನೆ ಮಾಡಿ, ನಂತರ ಇಂಟರ್ ಲಿಂಕ್ ಹೊಂದಿರುವ ಸ್ಥಳದಲ್ಲಿ ಮತ್ತೆ ದಾಖಲೆಗಳ ಪರಿಶೀಲನೆ ನಡೆಯುವುದಿದೆ. ನಿನ್ನೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ನನ್ನು ಇಡಿ ವಶಕ್ಕೆ ಪಡೆದು ತನಿಖೆ ನಡೆಸಿತ್ತು.
|
9 |
+
ಪಂಪಣ್ಣ ಮನೆ ಮೇಲೆ ದಾಳಿ :ಬಸನಗೌಡ ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ದದ್ದಲ್ ಆಪ್ತನ ಆಕ್ರಮ ಬಗೆದಷ್ಟೂ ಬಯಲಾಗುತ್ತಿದೆ. ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದ. ನೂತನ ಎಂಎಲ್ಸಿ ಒಬ್ಬರ ಪಿಎ ಆಗಲು, ಪಿಡಿಓ ಕೆಲಸಕ್ಕೆ ಹಾಜರಾಗಿರಲಿಲ್ಲ. ನಗರದ ಆಜಾದ್ ನಗರದಲ್ಲಿ ಐಷಾರಾಮಿ ಪ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದ. ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸನಗೌಡ ದದ್ದಲ್ ಅವರ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ.
|
10 |
+
ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪವಿದೆ. ಆರೋಪದ ಹಿನ್ನೆಲೆಯಲ್ಲಿ ಜುಲೈ 5 ರಂದು ಈತ ಎಸ್ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಇಡಿ ಪಡೆದಿದೆ. ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.
|
11 |
+
ಹರೀಶ್ ಬಾಯಿ ಬಿಡಿಸಿದ ಇಡಿ :ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ನನ್ನು ಇಡಿ ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀ ಸಾಗರ ಹೋಟೆಲ್ ಬಳಿ ಡೀಲ್ ನಡೆದಿರುವುದು ಗೊತ್ತಾಗಿದೆ. ಹರೀಶ್ ಎರಡು ಬ್ಯಾಗ್ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದ. ನಿಗಮದ ಎಂಡಿ ಪದನಾಭ, ಅಕೌಂಟೆಂಟ್ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್ ಪಡೆಯಲು ಈ ಹೋಟೆಲ್ಗೆ ಬಂದಿದ್ದ. ಪಿಎ ಹರೀಶ್ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ.
|
12 |
+
ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ.
|
13 |
+
ಬ್ಯಾಂಕ್ ಸಿಬ್ಬಂದಿಗಳಿಗೆ ಲಕ್ಷ ಲಕ್ಷ ಕಮಿಷನ್ :ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮರಾ ರೆಕಾರ್ಡ್ಗಳನ್ನು ಎಸ್ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್ಗೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ.
|
eesanje/url_46_81_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಳಸಾ-ಬಂಡೂರಿ ಯೋಜನೆ ಜಾರಿಗೆ ಗೋವಾ ಸಿಎಂ ಅಡ್ಡಗಾಲು : ಶಾಸಕ ಕೋನರಡ್ಡಿ
|
2 |
+
ನವಲಗುಂದ,ಜು.11-ಉತ್ತರ ಕರ್ನಾಟಕದ ಪ್ರಮುಖ ಬೇಡಿಕೆ ಮಹದಾಯಿ ಕಳಸಾ-ಬಂಡೂರಿ ಜಾರಿ ಮಾಡಲು ಗೋವಾ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪ್ರವಾಹ ಪ್ರಾಧಿಕಾರ ಮೂಲಕ ಯೋಜನೆ ತಡೆಯಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಹದಾಯಿ ಹೋರಾಟಗಾರ ಹಾಗೂ ಶಾಸಕ ಎನ್.ಹೆಚ್. ಕೋನರಡ್ಡಿ ಹೇಳಿದರು.
|
3 |
+
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಮಹದಾಯಿ ಹತ್ತಿರ ವಿರುವ ವಿಆರ್ಡಿ ಆಣೆಕಟ್ಟು ಎತ್ತರಕ್ಕೆ ರಾಜ್ಯದ ವಿರೋಧವಿದೆ ಎಂದು ಅವರು ಹೇಳಿದರು.
|
4 |
+
ಗೋವಾ ಸರ್ಕಾರ ಒತ್ತಡದ ಮೆರೆಗೆ ಕೇಂದ್ರ ಸರ್ಕಾರ ರಚಿಸಿರುವ ಕೇಂದ್ರ ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಬಾರಿ ಮಳೆಯಾಗುವ ಸಂದರ್ಭದಲ್ಲಿ ಮಹದಾಯಿ ಅಚ್ಚುಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸುವ ಉದ್ದೇಶ ಏನು? ಎಂಬ ವಿಷಯವನ್ನು ರಾಜ್ಯದ ಸಂಸದರು ಗಂಭೀರವಾಗಿ ಪರಿಗಣಿಸಬೇಕು ಎಂದರು.ಮಹದಾಯಿ ನ್ಯಾಯಧೀಕರಣ ನ್ಯಾಯಮೂರ್ತಿ ಪಾಂಚಾಳ ಅವರು ಅಂತಿಮ ತೀರ್ಪು ನೀಡಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಉಪಯೋಗಿಸಲು ಆದೇಶಿಸಿದೆ.
|
5 |
+
ನೀರು ಉಪಯೋಗಿಸಲು ಕಳಸಾ ನಾಲಾ ತಿರುವು ಯೋಜನಯಡಿ 1.72 ಟಿಎಂಸಿ ಹಾಗೂ ಬಂಡೂರ ನಾಲಾ ತಿರುವು ಯೋಜನೆ ಅಡಿ 2.18 ಟಿಎಂಸಿ ಕುಡಿಯುವ ನೀರಿನ (ಲಿಫ್್ಟ ಯೋಜನೆಗಳು) ಮಾಡಲು ಯಾವದೇ ತೊಂದರೆ ಇಲ್ಲ. ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ 27/02/2020 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ನಂತರ ಡಿಪಿಆರ್ ತಯಾರಿಸಲು 29/12/2022 ರಂದು ಅನುಮತಿ ಸಹ ನೀಡಿದೆ.
|
6 |
+
ಮಹದಾಯಿ ಕಳಸಾ-ಬಂಡೂರಿ ಯೋಜನೆ ಪ್ರದೇಶದಲ್ಲಿ 26.925 ಹಾಗೂ ಬಂಡೂರ ಯೋಜನೆಗೆ 28.447 ಹೆಕ್ಟೇರ್ ಬೇಕಾಗಿದ್ದ ಅರಣ್ಯ ಭೂಮಿಗೆ ಬದಲಾಗಿ ರಾಜ್ಯ ಸರ್ಕರ ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದೆ. ಗೋವಾ ಕುಂಟು ನೆಪ ನೀಡಿ ಅಲ್ಲಿ ಹುಲಿ ಕಾರಿಡಾರ್ ಇದೆ ಎಂದು ಈ ಯೋಜನೆಯನ್ನು ಮುಂದೂಡಲು ಪ್ರಯತ್ನಿಸುತ್ತಿದೆ.
|
7 |
+
ಅದಕ್ಕೆ ರಾಜ್ಯ ಸರ್ಕಾರ ಅರಣ್ಯ ಪರಿಸರ ಉನ್ನತ ಸಮಿತಿ ಅನುಮೋದನೆ ಪಡೆಯಲು 30/01/2024 ರಂದು 77ನೇ ಎಸ್ ಸಿ-ಎನ್ಬಿಡಬ್ಲ್ಯೂಎಲ್ ಸಭೆಯಲ್ಲಿ ಮಂಡಿಸಿದೆ. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡದೇ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ಮುಂಡೂಡಿ ಕಾಲಹರಣ ಮಾಡುವ ಬದಲು ರಾಜ್ಯದ ಹಿತದೃಷ್ಟಿಯಿಂದ ಅನುಮತಿ ನೀಡಬೇಕು ಎಂದರು.
|
8 |
+
ರಾಜ್ಯದ ನೆಲ ಜಲದ ಪ್ರಶ್ನೆ ಬಂದಾಗ ಹಿಂದಿನಿಂದಲೂ ರಾಜಕೀಯವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಒಗ್ಗಟ್ಟಾಗಿ ನಿರ್ಣಯ ತೆಗೆದುಕೊಂಡಿದ್ದು ಈಗ ರಾಜ್ಯದ ಎಲ್ಲಾ ಸಂಸದರು, ಕೇಂದ್ರ ಸಚಿವರು ಒಗ್ಗಟ್ಟಾಗಿ ಈ ಯೋಜನೆ ಜಾರಿಗೆ ಪ್ರಯತ್ನಿಸದಿದ್ದರೆ ಕರ್ನಾಟಕಕ್ಕೆ ಅನ್ಯಾಯವಾಗುತ್ತದೆ.
|
9 |
+
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರ ಅನುಮತಿ ನೀಡುವ ನಿರೀಕ್ಷೆಯ ಮೇಲೆ ಕಳಸಾ-ಬಂಡೂರಿ ನಾಲಾ ತಿರುವ ಯೋಜನೆಗಳಿಗೆ (ಲಿಫ್್ಟ ಯೋಜನೆಗಳು) ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಕೇಂದ್ರ ಸರ್ಕಾರ ಅರಣ್ಯ ಮತ್ತು ವನ್ಯಜೀವಿ ಪರಿಸರ ಇಲಾಖೆಯಿಂದ ಅನುಮೋದನೆ ಪಡೆದ ತಕ್ಷಣ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡು ಕಾಮಗಾರಿ ಪ್ರಾರಂಭಿಸಲು ನಿರ್ಧರಿಸಿದ್ದಾರೆ ಎಂದರು.
|
eesanje/url_46_81_10.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಮನೆ, ಕಚೇರಿ ಸೇರಿ 18 ಕಡೆ ಇಡಿ ದಾಳಿ
|
2 |
+
ಬೆಂಗಳೂರು,ಜು.10– ರಾಜ್ಯ ಸರ್ಕಾರಕ್ಕೆ ಭಾರೀ ಕಂಠಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳ ಮನೆ, ಕಚೇರಿ, ಬ್ಯಾಂಕ್ ಸೇರಿದಂತೆ ಒಟ್ಟು 18 ಕಡೆ ಏಕಕಾಲಕ್ಕೆ ಜಾರಿ ನಿದೇರ್ಶನಾಲಯ ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
|
3 |
+
ವಿಶೇಷವೆಂದರೆ ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ವಾಲೀಕಿ ನಿಗಮ ಮಂಡಳಿ ಅಧ್ಯಕ್ಷ ಬಸನಗೌಡ ದದ್ದಲ್, ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಮರುದಿನವೇ ಇಡಿ ದಾಳಿ ನಡೆಸಿದೆ.ಮೂಲಗಳ ಪ್ರಕಾರ ಈಗಾಗಲೇ ಬಿ.ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
|
4 |
+
ಬುಧವಾರ ಬೆಳಗ್ಗೆ ಒಟ್ಟು 5 ತಂಡ ಪ್ರತ್ಯೇಕವಾಗಿ ಬೆಂಗಳೂರು, ರಾಯಚೂರು, ಬಳ್ಳಾರಿ, ಹೈದರಾಬಾದ್ ಸೇರಿದಂತೆ ಒಟ್ಟು 18 ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳು, ಹಣದ ವಹಿವಾಟಿನ ಕಾಗದ ಪತ್ರಗಳು, ಮೊಬೈಲ್ ಸೇರಿದಂತೆ ಮತ್ತಿತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
|
5 |
+
ದಾಳಿಗೂ ಮುನ್ನ ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣ ಸುಳಿವನ್ನು ಕೂಡ ನೀಡಿರಲಿಲ್ಲ. ಸಿಎಸ್ಎಫ್ ಭದ್ರತೆಯೊಂದಿಗೆ ಎಲ್ಲಾ ಕಡೆ ದಾಳಿ ನಡೆಸಲಾಗಿದೆ.ಮಾಜಿ ಸಚಿವ ನಾಗೇಂದ್ರ ಅವರ ಡಾಲರ್ರಸ ಕಾಲೋನಿಯಲ್ಲಿರುವ ರಾಮ್ಕಿ ಉತ್ಸವ್ ಫ್ಲಾಟ್ ಜೊತೆಗೆ ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಲಾಗಿದೆ.
|
6 |
+
ಇಡಿ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾಗೇಂದ್ರ ಮನೆಯಲ್ಲೇ ಇದ್ದರು. ಈ ವೇಳೆ ಕುಟುಂಬದ ಸಮುಖದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬಳ್ಳಾರಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ.
|
7 |
+
ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ರಾಮ್ರಹೀಮ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನ ಯಲಹಂಕ, ಕೋರಮಂಗಲ, ಶಾಸಕರ ಭವನ, ವಾಲೀಕಿ ಮುಖ್ಯ ಕಚೇರಿ, ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.
|
8 |
+
ಅಧಿಕಾರಿಗಳ ಮೇಲೆ ದಾಳಿ: ಬಹುಕೋಟಿ ಹಗರಣದ ಬಹುಕೋಟಿ ಹಗರಣ ಹೊರಬಂದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳಿಗೂ ಇಡಿ ಬಿಸಿ ಮುಟ್ಟಿಸಿದೆ. ಎಂಜಿ���ಸ್ತೆಯ ಮುಖ್ಯ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.
|
9 |
+
ಮುಖ್ಯವಾಗಿ ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿಸಿತಾ, ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗಿದೆ. ವಾಲೀಕಿ ನಿಗಮದ ಎಂಡಿ ಜೆ.ಜೆ.ಪದನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.
|
10 |
+
ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ಮಾಡಲಾಗಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ.ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬ್ರಾಂಚ್ ಮುಖ್ಯಸ್ಥೆ ಸುಚಿಸಿತಾ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಆದರೆ ಅವರು ಮನೆಯಲ್ಲಿ ಇಲ್ಲದ ಕಾರಣ ಮನೆಗೆ ನೋಟಿಸ್ ಅಂಟಿಸಲಾಗಿದೆ.
|
11 |
+
ಏನಿದು ಹಗರಣ: ವಾಲೀಕಿ ನಿಗಮದ ಹಗರಣದಲ್ಲಿ 183 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತಹತ್ಯೆ ಮಾಡಿಕೊಂಡ ಚಂದ್ರಶೇಖರ್ ಡೆತ್ನೋಟ್ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇತ್ತು. ಬ್ಯಾಂಕ್ಗಳಲ್ಲಿ ಬಹುಕೋಟಿ ಹಣ ಅಕ್ರಮ ನಡೆದಾಗ ಈ ವಿಚಾರದಲ್ಲಿ ರಾಜ್ಯ ಯಾವುದೇ ಒಪ್ಪಿಗೆ ನೀಡದೆಯೂ ಸಿಬಿಐ ಹಾಗೂ ಇಡಿ ಇದರಲ್ಲಿ ಮಧ್ಯೆ ಪ್ರವೇಶಿಸಿ ತನಿಖೆ ಕೈಗೆತ್ತಿಕೊಳ್ಳಬಹುದಾಗಿದೆ. ಎರಡೂ ಸಂಸ್ಥೆಗಳು ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿವೆ ಎಂದು ಗೊತ್ತಾಗಿತ್ತು.
|
12 |
+
ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ ನಿವಾಸದಲ್ಲಿ ಆತಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.
|
13 |
+
ಈ ಬೆನ್ನಲ್ಲೇ ಬ್ಯಾಂಕ್ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಂಕ್ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್್ಸ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
|
14 |
+
ನೂರಾರು ಕೋಟಿ ಆಕ್ರಮ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮು���್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ.
|
15 |
+
ಬ್ಯಾಂಕ್ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ, ಮಾ.21ರಂದು 44 ಕೋಟಿ , ಮಾ.22ರಂದು 43.33 ಕೋಟಿ ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ.
|
eesanje/url_46_81_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಆಷಾಡ ಶುಕ್ರವಾರ : ವಿಶೇಷ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ
|
2 |
+
ಮೈಸೂರು,ಜು.10- ಆಷಾಡ ಶುಕ್ರವಾರದ ಅಂಗವಾಗಿ ನಗರದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಪ್ರತಿವರ್ಷ ಚಾಮುಂಡಿಬೆಟ್ಟದಲ್ಲಿ ಆಷಾಡ ಶುಕ್ರವಾರದ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಅದೇ ರೀತಿ ಈ ಬಾರಿಯೂ ಸಹ ಆಷಾಡ ಶುಕ್ರವಾರದ ಪೂಜಾ ಕೈಂಕರ್ಯಗಳು ನಡೆಯಲಿದೆ.
|
3 |
+
ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನಾಡದೇವಿಯ ದರ್ಶನ ಪಡೆಯಲಿದ್ದಾರೆ.ಭಕ್ತಾದಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ದೇವಾಲಯದ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
|
4 |
+
ಈ ಬಾರಿ 12, 19, 26 ಹಾಗೂ ಆಗಸ್ಟ್ 2 ರಂದು ಆಷಾಡ ಶುಕ್ರವಾರ ಬರಲಿದ್ದು, ಇದರ ಜೊತೆ ಇದೇ 27 ರಂದು ಚಾಮುಂಡೇಶ್ವರಿ ಅಮನವರ ವರ್ಧಂತೋತ್ಸವ ನಡೆಯಲಿದೆ. ಪ್ರತಿ ಶುಕ್ರವಾರ ಅಮನವರಿಗೆ ವಿಶೇಷ ಪೂಜೆ ನಡೆಯಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಚಾಮುಂಡಿಬೆಟ್ಟಕ್ಕೆ ಕೆಎಸ್ಆರ್ಟಿಸಿ ಉಚಿತ ಬಸ್ ಸೇವೆ ಕಲ್ಪಿಸಿದೆ.
|
5 |
+
ಆಷಾಡದ ಅಂಗವಾಗಿ ಶನಿವಾರ ಹಾಗೂ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಲಲಿತ ಮಹಲ್ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.
|
6 |
+
ಸಾರಿಗೆ ಬಸ್ಗಳ ಮೂಲಕ ಬೆಟ್ಟಕ್ಕೆ ಹೋಗಬಹುದಾಗಿದೆ. ಈ ಬಾರಿ ಚಾಮುಂಡೇಶ್ವರಿ ದೇವಿಯ ಪ್ರವೇಶಕ್ಕೆ ಪಾಸ್ ವ್ಯವಸ್ಥೆ ಇರುವುದಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ದರ್ಶನ ವ್ಯವಸ್ಥೆಯನ್ನು ಮಾಡಲಾಗಿದ್ದು, ನಿಗದಿಪಡಿಸಿದ ಟಿಕೆಟ್ ಪಡೆದು ದೇವಿಯ ದರ್ಶನ ಮಾಡಬಹುದಾಗಿದೆ.
|
7 |
+
ಭಕ್ತಾದಿಗಳ ಅನುಕೂಲಕ್ಕಾಗಿ ಲಲಿತ ಮಹಲ್ನ ಪಾರ್ಕಿಂಗ್ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲೇ ಪ್ರವೇಶ ಟಿಕೆಟ್ಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ.ಕುಡಿಯುವ ನೀರು, ಶೌಚಗೃಹ, ವೈದ್ಯಕೀಯ ತುರ್ತು ಚಿಕಿತ್ಸೆ ಸೇರಿದಂತೆ ಮತ್ತಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
|
8 |
+
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ದೇವಾಲಯದ ಸುತ್ತಮುತ್ತ ಸಿಸಿ ಕ್ಯಾಮರಾ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
|
9 |
+
ಪ್ಲಾಸ್ಟಿಕ್ ಮುಕ್ತ ಆಷಾಡ :ಬೆಟ್ಟಕ್ಕೆ ಭಕ್ತಾದಿಗಳು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕೈಚೀಲ ಸೇರಿದಂತೆ ಇತರೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ತಂದಲ್ಲಿ ದಂಡ ವಿಧಿಸಲಾಗಿದೆ. ಜೊತೆಗೆ ಬೆಟ್ಟದ ಆವರಣದಲ್ಲಿರುವ ಅಂಗಡಿಗಳಲ್ಲಿಯೂ ಸಹ ಪ್ಲಾಸ್ಟಿಕ್ ಬಳಸಬಾರದೆಂದು ಜಿಲ್ಲಾಡಳಿತ ಸೂಚಿಸಿದೆ.
|
eesanje/url_46_81_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾನೂನು ಎಲ್ಲರಿಗೂ ಒಂದೇ, ಅದನ್ನು ಪಾಲಿಸದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ : ಪರಮೇಶ್ವರ್
|
2 |
+
ಬೆಂಗಳೂರು,ಜು.9-ಈ ನೆಲದಲ್ಲಿ ಉಳ್ಳವರಿಗೂ, ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ. ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ.
|
3 |
+
ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ. ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು.
|
4 |
+
ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಬಿಡುಗಡೆ ಮಾಡಲಾಗುತ್ತಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ವರ್ಷಕ್ಕೆ ಮೂರು ಬಾರಿ ಬಿಡುಗಡೆ ಸನ್ನಡತೆ ಮೇಲೆ ಮಾಡಲಾಗುತ್ತಿದೆ. ನಿಮಲ್ಲಿಯೇ ಪರಿವರ್ತನೆ ತಂದುಕೊಂಡರೆ, ಸಮಾಜದಲ್ಲಿ ಬದುಕಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ತಿಳಿಸಿದರು.
|
5 |
+
ಜೀವನ ತುಂಬ ವೇಗವಾಗಿ ಸಾಗುತ್ತಿದೆ. ಯಾವುದೇ ಕಾರಣಕ್ಕು ನೀವು ಮತ್ತೊಂದು ತಪ್ಪನ್ನು ಮಾಡಬೇಡಿ. ನಿಮ ಕುಟುಂಬದ ಜೊತೆ ಉಳಿದ ಜೀವನವನ್ನು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.
|
6 |
+
ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕು ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿಡಬೇಕು, ವಿವಿಧ ಕೌಶಲ ತರಬೇತಿ, ಶಿಕ್ಷಣದ ಮೂಲಕ ಅವರನ್ನು ಸುಧಾರಿಸಿ ಪರಿವರ್ತನೆ ತರುವ ಜವಾಬ್ದಾರಿಯು ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅನೇಕ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
|
7 |
+
ಈ ಸಂದರ್ಭದಲ್ಲಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕರಾದ ಮಾಲಿನಿ ಕೃಷ್ಣಮೂರ್ತಿ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಆನಂದ್ ರೆಡ್ಡಿ, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಾತಿಮಾ ಉಪಸ್ಥಿತರಿದ್ದರು.
|
eesanje/url_46_81_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಯಾರನ್ನು ಓಲೈಸಲು ರಾಮನಗರ ಹೆಸರು ಬದಲಿಸುತ್ತಿದ್ದೀರಿ..? : ನಿಖಿಲ್ ಪ್ರಶ್ನೆ
|
2 |
+
ಬೆಂಗಳೂರು,ಜು.10-ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರ ಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
|
3 |
+
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲು ಮಾತ್ರ ರಾಮನಗರದ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
|
4 |
+
ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
5 |
+
ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.
|
6 |
+
ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್.ಡಿ. ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ ರಾಮನಗರ ನಮ ಹೆಮ್ಮೆ ಎಂದು ಹೇಳಿದ್ದಾರೆ.
|
eesanje/url_46_81_3.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ತುಮಕೂರನ್ನು ಗ್ರೇಟರ್ ಬೆಂಗಳೂರು ಮಾಡುವ ಪ್ರಸ್ತಾಪ : ಪರಮೇಶ್ವರ್ ಹೇಳಿದ್ದೇನು..?
|
2 |
+
ಬೆಂಗಳೂರು,ಜು.10-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕು ಗೊಳಿಸಿದ್ದಾರೆ. ಇಂದು ಮತ್ತೆ ವಿಚಾರಣೆ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ನಡೆದಿರುವುದು ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರಾಜ್ಯಸರ್ಕಾರಕ್ಕೆ ಯಾವುದೇ ಮಾಹಿತಿ ನೀಡು ವುದಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸುತ್ತಾರೆ. ದಾಳಿ ನಡೆಸುವಾಗಲೂ ಯಾವುದೇ ಮಾಹಿತಿ ನೀಡುವುದಿಲ್ಲ. ಇಂದು ಯಾವ ಹಿನ್ನೆಲೆಗೆ ದಾಳಿ ನಡೆದಿರುವುದು ಎಂದು ತಮಗೆ ಗೊತ್ತಿಲ್ಲ ಎಂದರು.
|
4 |
+
ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ದದ್ದಲ್ ಅವರ ಆಪ್ತ ಸಹಾಯಕರ ಹೇಳಿಕೆಗಳನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಇಬ್ಬರನ್ನು ತನಿಖೆಗೆ ಕರೆದಿದ್ದಾರೆ. ರಾಜ್ಯಸರ್ಕಾರ ಇಡೀ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಯುತ್ತಿದೆ ಎಂದರು.
|
5 |
+
ಸಾರ್ವಜನಿಕವಾಗಿ ಚರ್ಚೆ ಯಾಗುವ ವಿಚಾರಗಳ ಬಗ್ಗೆ ಮಾಹಿತಿ ಇಲ್ಲದೆ ನಾವು ಹೇಳಿಕೆ ನೀಡಲು ಸಾಧ್ಯವಿಲ್ಲ. ಎಸ್ಐಟಿ ಮತ್ತು ಸಿಬಿಐ ಅಧಿಕಾರಿಗಳು ಅದನ್ನು ಗಮನಿಸುತ್ತಾರೆ. ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಹೇಳಿಕೆಗಳನ್ನೂ ಕೊಡುವಂತಿಲ್ಲ, ಕೊಡಲೂಬಾರದು ಎಂದು ಹೇಳಿದರು.
|
6 |
+
ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣವಾಗಿಲ್ಲ ಎಂದು ಯಾರೂ ಹೇಳಿಲ್ಲ. ಅಕ್ರಮವಾಗಿದೆ ಎಂಬ ಕಾರಣಕ್ಕಾಗಿಯೇ ಎಸ್ಐಟಿ ರಚಿಸಿ ತನಿಖೆ ಮಾಡಲಾಗುತ್ತಿದೆ. ಇಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
7 |
+
ಹುಬ್ಬಳ್ಳಿಯ ನೇಹಾ ಹಿರೇಮಠ್ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿ ದ್ದಾರೆ. ತನಿಖೆಯಲ್ಲಿ ಯಾವ ಮಾಹಿತಿ ತಿಳಿದುಬಂದಿದೆ, ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ವರದಿ ನೀಡಿರುತ್ತಾರೆ. ಬಿಜೆಪಿಯವರು ಹೇಳಿದಂತೆ ಲವ್ ಜಿಹಾದ್ ಅಂಶವನ್ನೂ ಪರಿಶೀಲಿಸಲಾಗಿರುತ್ತದೆ. ಅವರು ಹೇಳಿದಾಕ್ಷಣ ದೋಷಾರೋಪಣ ಪಟ್ಟಿಯಲ್ಲಿ ಅಂತಹ ಅಂಶಗಳನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದರು.
|
8 |
+
ಗ್ರೇಟರ್ ಬೆಂಗಳೂರು ಪ್ರಸ್ತಾವನೆ :ಏಷ್ಯಾದಲ್ಲೇ ಬೆಂಗಳೂರು ಅತೀ ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕೆ ತಕ್ಕ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ಬಗ್ಗೆ ಪ್ರತಿಕ್ರಿಯಿಸಿದರು.
|
9 |
+
ಬೆಂಗಳೂರಿನ ಬೆಳವಣಿಗೆ ಅಗತ್ಯವಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ. ತುಮಕೂರನ್ನು ಗ್ರೇಟರ್ ಬೆಂಗಳೂರು ಮಾಡುವ ಆಲೋಚನೆಯಿದೆ. ಈ ಕುರಿತಂತೆಯೂ ನಾವು ಪ್ರಸ್ತಾವನೆ ಸಲ್ಲಿಸಲು ತಯಾರಾಗಿದ್ದೇವೆ. ತುಮಕೂರಿಗೆ ಮೆಟ್ರೋ ಮಾರ್ಗ ಕಲ್ಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅಂತಾರಾಷ್ಟ್ರೀಯ ಎರಡನೇ ವಿಮಾನ ನಿಲ್ದಾಣವನ್ನು ತುಮಕೂರು ಸುತ್ತಮುತ್ತ ನಿರ್ಮಿಸುವ ಬಗ್ಗೆ ಈ ಹಿಂದೆ ಸಚಿವರಾಗಿದ್ದ ಮುರುಗೇಶ್ ನಿರಾಣಿ ಪ್ರಸ್ತಾಪಿಸಿದ್ದರು ಎಂದು ಹೇಳಿದರು.
|
10 |
+
ಗ್ರೇಟರ್ ಬೆಂಗಳೂರು ಎಂದು ಏಕಾಏಕಿ ಈಗಲೇ ಪ್ರಸ್ತಾವನೆ ಸಲ್ಲಿಸುವುದಿಲ್ಲ. ಅದಕ್ಕೆ ಅಗತ್ಯವಾಗಿರುವ ಮಾನದಂಡಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
|
11 |
+
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆಲ್ಲಲು ಕಾರಣವಾಗಿರುವ ಅಂಶಗಳ ಬಗ್ಗೆ ಸತ್ಯಶೋಧನಾ ಸಮಿತಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕರ್ತರನ್ನು ಕಡೆಗಣಿಸಿದ್ದರಿಂದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಬಹುದು ಎಂದು ಹೇಳಿದರು.
|
12 |
+
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾದ ನಿವೇಶನಗಳ ಮೌಲ್ಯವನ್ನು ಮುಖ್ಯಮಂತ್ರಿಯವರು ಕಡಿಮೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್ ಅವರು, ಜನ ಕಾಂಗ್ರೆಸ್ಗೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಬಿಜೆಪಿ ಹೇಳಿದಂತೆಲ್ಲಾ ಕೇಳಲಾಗುವುದಿಲ್ಲ. ಈ ಮೊದಲು ನಾಲ್ಕು ವರ್ಷ ಯಾವ ರೀತಿ ಆಡಳಿತ ನಡೆಸಿದ್ದಾರೆ ಎಂದು ಗೊತ್ತಿದೆ. ಈಗ ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಹೇಳುತ್ತಿದ್ದಾರೆ. ಇವರನ್ನೇ ಕೇಳಿಕೊಂಡು ನಾವು ಆಡಳಿತ ನಡೆಸಲಾಗುವುದಿಲ್ಲ. ಜನ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದರು.
|
eesanje/url_46_81_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಡಾ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಸಿಬಿಐ ತನಿಖೆ ಅಗತ್ಯವಿಲ್ಲ : ಸಿಎಂ
|
2 |
+
ಮೈಸೂರು,ಜು.10-ಮುಡಾ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಬಿಜೆಪಿಯ ಬೇಡಿಕೆಯನ್ನು ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ತಮ ಪತ್ನಿಗೆ ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ. ಯಾವುದೇ ಅವ್ಯವಹಾರಗಳಾಗಿಲ್ಲ.
|
3 |
+
ಭೂಮಿ ಕಳೆದುಕೊಂಡಿರುವುದು ಒಂದು ಪ್ರಕರಣವಾದರೆ, ನಮ ಜಮೀನನ್ನು ಕಾನೂನುಬಾಹಿರವಾಗಿ ಮುಡಾ ಒತ್ತುವರಿ ಮಾಡಿಕೊಂಡಿದೆ. ಇದನ್ನು ಮುಡಾ ತನ್ನ ಸಮಿತಿ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದರು.ನಮ ಜಮೀನಿಗೆ ಪರಿಹಾರ ಕೇಳಿದಾಗ ವಿಜಯನಗರದಲ್ಲಿ ಜಾಗ ಕೊಟ್ಟಿದ್ದಾರೆ. ನಾವು ಇಂತಹುದೇ ಜಾಗದಲ್ಲಿ ನೀಡಿ ಎಂದು ಕೇಳಿರಲಿಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿಯೇ ಇದರಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
4 |
+
ಮುಡಾದಿಂದ ನಿಯಮಬಾಹಿರವಾಗಿ ನಿವೇಶನ ಹಂಚಿರುವುದನ್ನು ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಅಕ್ರಮ ನಡೆದಿರುವುದು ವರದಿಯಲ್ಲಿ ಸಾಬೀತಾ ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಬಿಜೆಪಿಯವರು ಈಗಾಗಲೇ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮ ಮನೆಗೂ ಮುತ್ತಿಗೆ ಹಾಕಿದ್ದಾರೆ. ಈಗ ಮೈಸೂರಿನಲ್ಲೂ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ರಾಜಕೀಯ ಕಾರಣಕ್ಕಾಗಿ ಅವರು ಏನಾದರೂ ಮಾಡಲಿ. ವಿಧಾನಸಭೆಯಲ್ಲಿ ವಿಚಾರ ಪ್ರಸ್ತಾಪವಾದರೆ ಉತ್ತರ ನೀಡಲು ನಮ ಸರ್ಕಾರ ಸಿದ್ಧವಿದೆ ಎಂದರು.
|
5 |
+
ಮುಡಾದಲ್ಲಿ ಜನಪ್ರತಿನಿಧಿಗಳ ಸಮಿತಿಯನ್ನು ರದ್ದು ಮಾಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸುವ ಕುರಿತು ಚರ್ಚೆಗಳಾಗುತ್ತಿವೆ. ಈ ಹಿಂದೆ ರಾಮಣ್ಣ ಅವರು ಅಧ್ಯಕ್ಷರಾಗಿದ್ದಾಗಲೂ ಇದೇ ರೀತಿಯ ಚರ್ಚೆಗಳು ನಡೆದಿದ್ದವು. ಜನಪ್ರತಿನಿಧಿ ಗಳ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
|
6 |
+
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಒತ್ತಾಯಿಸುತ್ತಿರುವುದು ಅರ್ಥಹೀನ. ಈ ಹಿಂದೆ ನಮ ಸರ್ಕಾರ ಹಲವು ಪ್ರಕರಣಗಳನ್ನು ಸಿಬಿಐಗೆ ನೀಡಿದೆ. ಬಿಜೆಪಿಯವರು ಒಂದು ಪ್ರಕರಣವನ್ನೂ ನೀಡಿಲ್ಲ. ಯಾವುದೇ ಪ್ರಕರಣವಾದರೂ ತನಿಖೆ ನಡೆಸಲು ನಮ ಪೊಲೀಸರು ಸಮರ್ಥರಿದ್ದಾರೆ. ಸಿಬಿಐನ ಮಹಾನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರು ರಾಜ್ಯದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಅಲ್ಲಿಯೂ ಕೂಡ ಪೊಲೀಸ್ ಅಧಿಕಾರಿಗಳೇ ಇದ್ದಾರೆ ಎಂದರು.
|
7 |
+
ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದ ಬಿಜೆಪಿಯವರು ಈಗ ಪ್ರತಿಯೊಂದನ್ನೂ ಸಿಬಿಐಗೆ ಕೊಡಿ ಎಂದು ಕೇಳುತ್ತಿದ್ದಾರೆ. ನಮಗೆ ನಮ ಪ��ಲೀಸರ ಸಾಮರ್ಥ್ಯದ ಮೇಲೆ ನಂಬಿಕೆ ಇದೆ ಎಂದು ಹೇಳಿದರು.ರಾಜ್ಯದಲ್ಲಿ ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲಿ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲಾ ಸಚಿವರುಗಳಿಗೆ ಸೂಚನೆ ನೀಡಲಾಗಿದೆ ಎಂದರು.
|
8 |
+
ರಾಮನಗರದ ಜಿಲ್ಲೆಯ ಎಲ್ಲಾ ಮುಖಂಡರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ನಿನ್ನೆ ತಮನ್ನು ಭೇಟಿ ಮಾಡಿ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮನವಿ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದೇನೆ ಎಂದು ಹೇಳಿದರು.
|
9 |
+
ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಲು ಜನ ಆಶೀರ್ವಾದ ಮಾಡಿಲ್ಲ. ಚುನಾವಣೆಯಲ್ಲಿ ಅವರಿಗೆ ಬೆಂಬಲ ಸಿಕ್ಕಿಲ್ಲ. ನಾವು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದಾಗ ಅದನ್ನು ಕಿತ್ತುಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿರುವುದು ಭ್ರಮೆ. ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಲೇವಡಿ ಮಾಡಿದರು.ಮಾಜಿ ಸಚಿವ ಬಿ.ನಾಗೇಂದ್ರಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಇದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಅವರ ಕೆಲಸವನ್ನು ಅವರು ಮಾಡಲಿ ಎಂದು ಹೇಳಿದರು.
|
10 |
+
ಕಳೆದ ತಿಂಗಳು ದೆಹಲಿಗೆ ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಹಕಾರ ನೀಡುವಂತೆ ಮನವಿ ನೀಡಿದ್ದೇವೆ. ಪ್ರಧಾನಿಯವರು ಅಧಿಕಾರಿಗಳ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು ಹೇಳಿದರು.
|
11 |
+
ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಪಟ್ಟಂತೆ ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದರು.ಬಿಬಿಎಂಪಿಯ ಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ ಹಂತದಲ್ಲಿದೆ. ತಾ.ಪಂ., ಜಿ.ಪಂ. ಮೀಸಲಾತಿ ಹೈಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿನ ನಿರ್ದೇಶನಗಳ ನಂತರ ಚುನಾವಣೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
|
eesanje/url_46_81_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಗ್ಯಾರಂಟಿಗಳಿಗೆ / ಹಣ ಬಳಕೆ : 7 ದಿನದೊಳಗೆ ವರದಿ ನೀಡುವಂತೆ ಸರ್ಕಾರಕ್ಕೆ ನೋಟೀಸ್
|
2 |
+
ಬೆಂಗಳೂರು,ಜು.10– ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಉಪಯೋಜನೆಯ 14 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರ ತನ್ನ ಪಂಚಖಾತ್ರಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದರ ಕುರಿತಂತೆ 7 ದಿನಗಳೊಳಗಾಗಿ ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ರಾಜ್ಯಸರ್ಕಾರಕ್ಕೆ ನೋಟೀಸ್ ನೀಡಿದೆ.
|
3 |
+
ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಲಾಗಿದೆ ಎಂಬ ಆಕ್ಷೇಪ ವ್ಯಕ್ತಪಡಿಸಿದೆ.
|
4 |
+
ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಮಾಧ್ಯಮದವರ ವರದಿ ಆಧರಿಸಿ ನೋಟೀಸ್ ಜಾರಿ ಮಾಡಿದೆ. ಕರ್ನಾಟಕ ಪ.ಜಾತಿ ಉಪಯೋಜನೆ ಮತ್ತು ಪ.ಪಂಗಡಗಳ ಉಪಯೋಜನೆಗೆ ಬಳಕೆಯಾಗಬೇಕಾಗಿದ್ದ 14,730.53 ಕೋಟಿ ರೂ.ಗಳನ್ನು 5 ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
|
5 |
+
ರಾಷ್ಟ್ರೀಯ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಯೋಜನೆಗಳ ಮೇಲೆ ನಿಗಾ ಇರಿಸಿದೆ. ಎಸ್ಸಿಪಿ ಮತ್ತು ಕೇಂದ್ರ ಸರ್ಕಾರದ ವಿಶೇಷ ನೆರವುಗಳ ಬಳಕೆಯನ್ನು ಪರಿಶೀಲಿಸುತ್ತದೆ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿರುವ ಬಗ್ಗೆ ಆಯೋಗಕ್ಕೆ 7 ದಿನದೊಳಗಾಗಿ ವರದಿ ನೀಡಬೇಕು ಎಂದು ನೋಟೀಸ್ನಲ್ಲಿ ಸೂಚಿಸಲಾಗಿದೆ.
|
eesanje/url_46_81_6.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೆ ಜನಾಂದೋಲನ : ವಿಜಯೇಂದ್ರ ವಾರ್ನಿಂಗ್
|
2 |
+
ಬೆಂಗಳೂರು,ಜು.10-ಮುಡಾ ಭೂ ಕಬಳಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಸದಸ್ಯರು ನೇರ ಶಾಮೀಲಾಗಿರುವ ಹಿನ್ನಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ದ ಜನಾಂದೋಲನ ರೂಪಿಸುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅವರು ಅನೇಕ ತಪ್ಪು ಮಾಹಿತಿಗಳನ್ನು ನೀಡುತ್ತಿದ್ದು, ಮುಖವಾಡ ಕಳಚಿ ಬಿದ್ದಿದೆ. ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
|
4 |
+
ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳು ಜಮೀನನ್ನು ಕಬಳಿಕೆ ಮಾಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ಬಂಡತನಕ್ಕೆ ಬಿದ್ದು ತಾವು ಮಾಡಿರುವ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸಿಬಿಐ ತನಿಖೆಗೆ ವಹಿಸಲು ಸಮಸ್ಯೆ ಏನು ಎಂದು ಪ್ರಶ್ನೆ ಮಾಡಿದರು.
|
5 |
+
ನೀವು ಪ್ರಾಮಾಣಿಕರಾಗಿದ್ದರೆ ಸಿಬಿಐಗೆ ಕೊಡಲು ಹಿಂದೆಮುಂದೆ ಮೀನಾಮೇಷ ಏಕೆ ಎಣಿಸುತ್ತಿದ್ದೀರಿ, ಈ ಪ್ರಕರಣವನ್ನು ಎಸ್ಐಟಿಗೆ ಕೊಟ್ಟರೆ ತಿಪ್ಪೆ ಸವರುವ ಕೆಲಸ ಮಾಡುತ್ತಾರೆ. ನಿಮ ವಿರುದ್ಧ ಎಸ್ಐಟಿ ದೂರು ದಾಖಲಿಸಲು ಸಾಧ್ಯವೇ. ವಿಚಾರಣೆಗೆ ನೋಟಿಸ್ ಕೊಡಲು ಆಗುತ್ತದೆಯೇ ಎಂದು ಕಿಡಿಕಾರಿದರು.
|
6 |
+
ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದುಕೊಂಡು ಅವ್ಯವಹಾರ ನಡೆಸಿ ನಮಗೆ ಪರಿಹಾರ ನೀಡಬೇಕೆಂದು ಹೇಳಿದ ದೇಶದ ಮೊದಲ ಮುಖ್ಯಮಂತ್ರಿ. ಕುಟುಂಬದ ಸದಸ್ಯರಿಗೆ ಬೇಕಾಬಿಟ್ಟಿ ನಿವೇಶನ ಹಂಚಲಾಗಿದೆ. ಪರಿಹಾರ ನೀಡಲು ಹೇಗೆ ಸಾಧ್ಯ ಎಂದು ವಿಜಯೇಂದ್ರ ಪ್ರಶ್ನಿಸಿದರು.
|
7 |
+
ಅಧಿಕಾರಕ್ಕೆ ಬರುವ ಮುನ್ನ ಭ್ರಷ್ಟಾಚಾರ ಆಡಳಿತ ನೀಡುತ್ತೇವೆ ಎಂದು ರಾಜ್ಯದ ಜನತೆಗೆ ವಾಗ್ದಾನ ಮಾಡಿದ್ದರು. ಮಹದೇವಪ್ಪನಿಗೂ ಫ್ರೀ, ನಿನಗೂ ಫ್ರೀ ಎಂದು ಹೇಳಿದ್ದ ಸಿದ್ದರಾಮಯ್ಯನವರು ಈಗ ತಮ ಪತ್ನಿಗೆ 14 ನಿವೇಶನಗಳನ್ನು ಮಂಜೂರು ಮಾಡಿಕೊಂಡಿದ್ದಾರೆ. ಇದು ಅವರ ಆಡಳಿತ ಶೈಲಿ ಎಂದು ವ್ಯಂಗ್ಯವಾಡಿದರು.
|
8 |
+
ಸಿಎಂ ತಮ ಪತ್ನಿಗೆ 2 ಕೂಟಿಗೂ ಹೆಚ್ಚು ಬೆಲೆಬಾಳುವ, 62 ಕೋಟಿಗೂ ಹೆಚ್ಚಿನ ಸೈಟ್ ಅಲಾರ್ಟ್ ಮಾಡಿಕೊಂಡಿದ್ದಾರೆತಾವೇ ಅವ್ಯವಹಾರ ನಡೆಸಿ ಪರಿಹಾರ ಕೇಳಿದ ಸಿಎಂ ದೇಶದಲ್ಲಿ ಇದ್ದರೆ ಅದು ಸಿದ್ದರಾಮಯ್ಯ. 2022ನೇ ಜನವರಿ 12ರಂದು ಕ್ರಯಪತ್ರ ಅಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಮಿಯನ್ನ ಸ್ವ ಇಚ್ಛೆಯಿಂದ ಬಿಟ್ಟುಕೊಡಲು ನಿಯಮ 1991ರ ಮೆರೆಗೆ 14 ಸೈಟ್ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಸಿಎಂ ಅವರು ಹೇಳಿದಂತೆ 91ರ ಕಾನೂನಿನ ಪ್ರಕಾರ ಅವರಿಗೆ ಬರಬೇಕಾದ ಸೈಟ್ 4.800 ಅಡಿ 4060 ಇರುವ 2 ಸೈಟ್ ಕೊಡಬೇಕು ಎಂದು ಮಾತ್ರ ಇರುವುದು.
|
9 |
+
ಕಾನೂನಿನಲ್ಲಿ 2 ಸೈಟ್ ಕೊಡುವ ಜಾಗದಲ್ಲಿ 14 ಸೈಟ್ ಕೊಟ್ಟಿದ್ದಾರೆ ಅಂದರೆ ಇದು ಕಾನೂನು ಬಾಹಿರವಾದುದು ಎಂದರು. 2004ರಲ್ಲಿ ಪಾರ್ವತಮ ಅವರ ಅಣ್ಣ ಜಮೀನು ಖರೀದಿ ಮಾಡ್ತಾರೆ. ಭೂಸ್ವಾಧೀನದಲ್ಲಿ ಇದೆ ಅಂತ ದಾಖಲೆಯಲ್ಲಿ ಇತ್ತು 2009-10ರಲ್ಲಿ ಗಿಫ್್ಟ ಕೊಟ್ಟಾಗಲೂ ಈ ಲ್ಯಾಂಡ್, ಅಕ್ವೈಸೇಷನ್ ಆಫ್ ಮೂಡಾ ಈ 3 ಎಕರೆ 18 ಗುಂಟೆನಲ್ಲಿ ಉಲ್ಲೇಖ ಇದೆ, ಮೂಡಾ ಅಕ್ವೈಸೇಷನ್ ಆಗಿದೆ ಎಂದು ಮಲ್ಲಿಕಾರ್ಜುನ ಸ್ವಾಮಿ ಅವರು ಗಿಫ್ಟ್ ಕೊಟ್ಟಾಗ ಅದು ಕೃಷಿ ಭೂಮಿ ಎಂದರು.
|
10 |
+
ಅದು ತಪ್ಪು ಮಾಹಿತಿ ಸಿಎಂ 2013ರ ಚುನಾವಣಾ ಅಫಿಡವಿಟ್ನಲ್ಲಿ ಮೆನ್ಷನ್ ಮಾಡಿಲ್ಲ. ಇದು ಕ್ಲಿಯರ್ ವಯಲೇಶನ್ ಅಫ್ ಆ್ಯಕ್ಟ್, ಭಾರತೀಯ ಚುನಾವಣಾ ಆಯೋಗಕ್ಕೂ ದೂರು ಕೊಡುತ್ತೇವೆ. ಸಿಎಂ ನನಗೆ 18 ಕೋಟಿ ಮಾತ್ರ ಬಂದಿರೋದು ಎಂದು ಹೇಳುತ್ತಾರೆ. 1991 ರ ಕಾಯಿದೆ ಪ್ರಕಾರ 4060ಯ 2 ಸೈಟ್ ಮಾತ್ರ ತೆಗೆದುಕೊಳ್ಳುವ ಅರ್ಹತೆ ರುತ್ತದೆ. ಅದು ಹೇಗೆ 14 ಸೈಟ್ ಸಿಗುತ್ತದೆ ಎಂದು ಪ್ರಶ್ನಿಸಿದರು.
|
11 |
+
ಸಚಿವ ಭೈರತಿ ಸುರೇಶ್ ಆತುರಾತುರವಾಗಿ ಮೂಡಾ ಅಧಿಕಾರಿಗಳ ಸಭೆ ನಡೆಸಿ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಯಾವ ಡಿಸಿ ಮೂಡಾದಲ್ಲಿ ಭ್ರಷ್ಟಾಚಾರ ನಡಿತಿದೆ ಎಂದು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಆ ಡಿಸಿಯನ್ನು ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಸಚಿವ ಭೈರತಿ ಸುರೇಶ್ ಮೂಡ ಕಡತಗಳನ್ನು ತಗೊಂಡು ಬೆಂಗಳೂರಿಗೆ ಬರ್ತಾರೆ ಸುರೇಶ್ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ.
|
12 |
+
14 ನಿವೇಶನಗಳ ಸದ್ಯದ ಬೆಲೆ ಸ್ಕೈಯರ್ ಫೀಟ್ ಗೆ 9 ಸಾವಿರ ರೂ ಇದೆ2 ಸೈಟ್ ಗೆ ಅಷ್ಟೇ ಕೊಡುವ ಅಧಿಕಾರ ಇರೋದು, 14 ಸೈಟ್ ಹೇಗೆ ಕೊಟ್ರುಹರಾಜು ಆಗಬೇಕಿದ್ದ ಸೈಟ್ಗಳು ಅಕ್ರಮವಾಗಿ ಹಗರಣ ಮಾಡಲಾಗುತ್ತಿದೆ. ಡಿಸಿ ವರದಿ ಕೊಟ್ಟ ನಂತರವೂ, 40 ಸೈಟ್ಗಳನ್ನು ಒಬ್ಬರಿಗೆ ಕೊಟ್ಟಿದ್ದಾರೆ. ಸರ್ಕಾರ ಬಂದಮೇಲೆ ಕಾನೂನು ಬಾಹಿರವಾಗಿ ಸಾವಿರಾರು ನಿವೇಶನ ನೀಡಿದ್ದಾರೆ. ನಾವು ದಾಖಲೆ ಸಮೇತ ಈ ಹಗರಣವನ್ನು ತೆರೆದಿಟ್ಟಿದ್ದೀವಿ ಎಂದರು.
|
eesanje/url_46_81_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಉಪಚುನಾವಣೆಗಳ ಸನಿಹದಲ್ಲೇ ಕಾಂಗ್ರೆಸ್ಗೆ ಮುಜುಗರವನ್ನುಂಟುಮಾಡಿದ ಇಡಿ ದಾಳಿ
|
2 |
+
ಬೆಂಗಳೂರು,ಜು.10-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ಉಪಚುನಾವಣೆಗಳ ಸಂದರ್ಭದಲ್ಲೇ ಇಕ್ಕಟ್ಟಿನ ವಾತಾವರಣ ನಿರ್ಮಿಸಿದೆ.
|
3 |
+
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮರೆಯಲ್ಲಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿಯಲು ಭಾರಿ ಸಂಚು ನಡೆದಿತ್ತು. ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತಹತ್ಯೆಯಿಂದಾಗಿ ಇಡೀ ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರದ ಘಟಾನುಘಟಿಗಳ ಬುಡ ಅಲುಗಾಡುವಂತೆ ಮಾಡಿದೆ.
|
4 |
+
ನಾಗೇಂದ್ರ ಅವರು ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿದೆ. ಆದರೂ ಹಗರಣದಲ್ಲಿ ಅವರನ್ನು ಪ್ರಮುಖ ಪಾತ್ರಧಾರಿ ಎಂದು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ. ಸಚಿವರ ಮೌಖಿಕ ಆದೇಶದ ಮೇಲೆ ಹಣ ವರ್ಗಾವಣೆ ಮಾಡಲಾಯಿತು ಎಂದು ಆತಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ನಮೂದು ಮಾಡಿದ್ದಾರೆ.
|
5 |
+
ನಾಗೇಂದ್ರ ಅವರು ರಾಜೀನಾಮೆ ನೀಡಿದ ಬಳಿಕ ಇತ್ತೀಚಿನವರೆಗೂ ಅವರನ್ನು ವಿಚಾರಣೆಗೊಳಪಡಿಸುವ ಧೈರ್ಯವನ್ನು ಎಸ್ಐಟಿ ಮಾಡಿರಲಿಲ್ಲ. ನಿಗಮದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಚಿವಾಲಯದ ಅಧಿಕಾರಿಗಳು ಹಾಗೂ ನಾಗೇಂದ್ರ ಅವರ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಿದ ಮೇಲೆ ಸಚಿವರ ಮೌಖಿಕ ಆದೇಶದ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿದುಬಂದಿದೆ.
|
6 |
+
ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆಡಳಿತ ಪಕ್ಷದ ಶಾಸಕನನ್ನೇ ಬಂಧಿಸಿದರೆ ಅದು ಬೇರೆ ರೀತಿಯ ಸಂದೇಶ ಹೋಗಬಹುದು ಎಂಬ ಕಾರಣಕ್ಕೆ ಈವರೆಗೂ ತನಿಖೆಯ ನೆಪದಲ್ಲಿ ಕಾಲಾಹರಣ ನಡೆದಿತ್ತು ಎಂದು ತಿಳಿದುಬಂದಿದೆ.
|
7 |
+
ಈಗ ಇಡಿ ದಾಳಿಯಿಂದಾಗಿ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಂತಾಗಿದೆ. ಇಡಿ ಅಧಿಕಾರಿಗಳು ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸವರಾಜ ದದ್ದಲ್ ಅವರನ್ನು ಬಂಧಿಸಿದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರ ಉಂಟುಮಾಡಿದಂತಾಗುತ್ತದೆ. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವುದಂತೂ ನಿಜ ಎಂದು ಖುದ್ದು ನಾಗೇಂದ್ರ ಸೇರಿದಂತೆ ಗೃಹಸಚಿವ ಪರಮೇಶ್ವರ್ ಆದಿಯಾಗಿ ಎಲ್ಲರೂ ಒಪ್ಪಿಕೊಂಡಿದ್ದಾರೆ.
|
8 |
+
ಅಕ್ರಮಗಳು ನಡೆದಿವೆ ಎಂಬ ಕಾರಣಕ್ಕಾಗಿಯೇ ಖುದ್ದು ಮುಖ್ಯಮಂತ್ರಿಯವರೇ ತನಿಖೆಗೆ ವಿಶೇಷ ದಳ ರಚಿಸಿದ್ದಾರೆ. ತನಿಖೆ ನಡೆಯುತ್ತಲೇ ಇದೆ. ಆದರೆ ಅಧಿಕಾರಿಗಳನ್ನು ಹೊರತುಪಡಿಸಿ ಹಗರಣದ ಮೂಲಕ್ಕೆ ಈವರೆಗೂ ಅಧಿಕಾರಿಗಳು ಕೈ ಇಟ್ಟಿರಲಿಲ್ಲ.
|
9 |
+
ಎಸ್ಐಟಿಗಿಂತಲೂ ಮೊದಲೇ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ���ರೆ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರವಾಗುವುದಷ್ಟೇ ಅಲ್ಲ, ಸರ್ಕಾರಕ್ಕೂ ಹಿನ್ನಡೆಯಾದಂತಾಗುತ್ತದೆ. ಹಾಗೆಂದು ಎಸ್ಐಟಿ ಅಧಿಕಾರಿಗಳೂ ಕೂಡ ನಾಗೇಂದ್ರ ಅವರನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ.ಒಟ್ಟಾರೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಕಾಂಗ್ರೆಸ್ ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.
|
eesanje/url_46_81_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಭವಾನಿ ರೇವಣ್ಣ ನಿರೀಕ್ಷಣಾ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಕಾರ
|
2 |
+
ಹೊಸದಿಲ್ಲಿ,ಜು.10-ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ಮೈಸೂರು ಜಿಲ್ಲೆ ಕೆ.ಆರ್.ನಗರದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಣ ಮಾಡಲಾಗಿತ್ತೆಂಬ ಆರೋಪ ಭವಾನಿ ರೇವಣ್ಣ ಮೇಲೆ ಕೇಳಿಬಂದಿತ್ತು. ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಎಸ್ಐಟಿ ಸುಪ್ರೀಂಕೋರ್ಟ್ಗೆ ಮೇಲನವಿ ಅರ್ಜಿ ಸಲ್ಲಿಸಿತ್ತು.
|
3 |
+
ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ದ್ವಿಸದಸ್ಯ ಪೀಠವು ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನನ್ನು ನಿರಾಕರಿಸಿ ನೋಟೀಸ್ ಜಾರಿ ಮಾಡಿದೆ.
|
4 |
+
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಗಂಭೀರ ಆರೋಪವನ್ನು ಭವಾನಿ ರೇವಣ್ಣ ಎದುರಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಮಾಡಬೇಕೆಂದು ಎಸ್ಐಟಿ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದರು.
|
5 |
+
ಆರೋಪಿಯು 55 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ಅವರ ಮಗನ ವಿರುದ್ಧ ಅಮಾನುಷ ಕೃತ್ಯಗಳಲ್ಲಿ ತೊಡಗಿರುವ ಗಂಭೀರ ಆರೋಪಗಳಿವೆ, ಆತ ಓಡಿಹೋಗಿ ಕೊನೆಗೆ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಜಾಮೀನನ್ನು ರದ್ದು ಮಾಡಬೇಕೆಂದು ಕೋರಿದರು.ಆದರೆ ಕಪಿಲ್ ಸಿಬಲ್ ಅವರ ಈ ವಾದವನ್ನು ಮನ್ನಣೆ ಮಾಡದ ಸುಪ್ರೀಂಕೋರ್ಟ್ ಈ ರೀತಿಯ ಆರೋಪಗಳ ಸಂದರ್ಭದಲ್ಲಿ, ತನ್ನ ಮಗ ಮಾಡಿದ ಅಪರಾಧಕ್ಕೆ ಕುಮಕ್ಕು ನೀಡುವಲ್ಲಿ ತಾಯಿಯ ಪಾತ್ರವೇನು? ಎಂದು ಕಪಿಲ್ ಸಿಬಲ್ ಅವರನ್ನು ಪ್ರಶ್ನೆ ಮಾಡಿತು.
|
6 |
+
ಈ ವೇಳೆ ಸಿಬಲ್ ಅವರು ಕರ್ನಾಟಕ ಹೈಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರ ಮೇಲೆ ದಾಖಲಾಗಿರುವ ಸೆಕ್ಷನ್ಗಳನ್ನು ಗುರುತಿಸುವಲ್ಲಿ ವಿಫಲವಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಣ ಮಾಡಿರುವುದು ಅತ್ಯಂತ ಗಂಭೀರವಾದ ಪ್ರಕರಣ. ತನ್ನ ಮಗನನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಆರೋಪಿಯೇ ಈ ಕೃತ್ಯವೆಸಗಿದ್ದಾರೆ ಎಂದು ಮನವರಿಕೆ ಮಾಡುವ ಪ್ರಯತ್ನ ಮಾಡಿದರು.
|
7 |
+
ಆಗ ದ್ವಿಸದಸ್ಯ ಪೀಠವು ಕಪಿಲ್ ಸಿಬಲ್ ಹೇಳಿಕೆಗೆ ಆಕ್ಷೇಪಿಸಿ, ಏನೂ ಇಲ್ಲ… ನಾವು ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಕಟು ಶಬ್ದಗಳಲ್ಲಿಯೇ ನಿರ್ದೇಶನ ನೀಡಿತು.ಜೂನ್ 18 ರಂದು ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ತನಿಖೆಯ ಸಮಯದಲ್ಲಿ ಅವರು ಈಗಾಗಲೇ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ, ಅವರು ತಮ ಮಗನ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸಹಕರಿಸುತ್ತಿಲ್ಲ ಎಂದು ಹೇಳುವುದು ಅನ್ಯಾಯವಾಗಿದೆ ಎಂದು ಒತ್ತಿ ಹೇಳಿದರು.
|
eesanje/url_46_81_9.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಇಡಿ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಜು.10-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಮತ್ತೆ ವಿಚಾರಣೆ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ನಡೆದಿರುವುದು ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರಾಜ್ಯಸರ್ಕಾರಕ್ಕೆ ಯಾವುದೇ ಮಾಹಿತಿ ನೀಡುವುದಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸುತ್ತಾರೆ. ದಾಳಿ ನಡೆಸುವಾಗಲೂ ಯಾವುದೇ ಮಾಹಿತಿ ನೀಡುವುದಿಲ್ಲ. ಇಂದು ಯಾವ ಹಿನ್ನೆಲೆಗೆ ದಾಳಿ ನಡೆದಿರುವುದು ಎಂದು ತಮಗೆ ಗೊತ್ತಿಲ್ಲ ಎಂದರು.
|
4 |
+
ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ದದ್ದಲ್ ಅವರ ಆಪ್ತ ಸಹಾಯಕರ ಹೇಳಿಕೆಗಳನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಇಬ್ಬರನ್ನು ತನಿಖೆಗೆ ಕರೆದಿದ್ದಾರೆ. ರಾಜ್ಯಸರ್ಕಾರ ಇಡೀ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಯುತ್ತಿದೆ ಎಂದರು.
|
5 |
+
ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರಗಳ ಬಗ್ಗೆ ಮಾಹಿತಿ ಇಲ್ಲದೆ ನಾವು ಹೇಳಿಕೆ ನೀಡಲು ಸಾಧ್ಯವಿಲ್ಲ. ಎಸ್ಐಟಿ ಮತ್ತು ಸಿಬಿಐ ಅಧಿಕಾರಿಗಳು ಅದನ್ನು ಗಮನಿಸುತ್ತಾರೆ. ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಹೇಳಿಕೆಗಳನ್ನೂ ಕೊಡುವಂತಿಲ್ಲ, ಕೊಡಲೂಬಾರದು ಎಂದು ಹೇಳಿದರು.
|
6 |
+
ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣವಾಗಿಲ್ಲ ಎಂದು ಯಾರೂ ಹೇಳಿಲ್ಲ. ಅಕ್ರಮವಾಗಿದೆ ಎಂಬ ಕಾರಣಕ್ಕಾಗಿಯೇ ಎಸ್ಐಟಿ ರಚಿಸಿ ತನಿಖೆ ಮಾಡಲಾಗುತ್ತಿದೆ. ಇಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಹುಬ್ಬಳ್ಳಿಯ ನೇಹಾ ಹಿರೇಮಠ್ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವ ಮಾಹಿತಿ ತಿಳಿದುಬಂದಿದೆ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ವರದಿ ನೀಡಿರುತ್ತಾರೆ.
|
7 |
+
ಬಿಜೆಪಿಯವರು ಹೇಳಿದಂತೆ ಲವ್ ಜಿಹಾದ್ ಅಂಶವನ್ನೂ ಪರಿಶೀಲಿಸಲಾಗಿರುತ್ತದೆ. ಅವರು ಹೇಳಿದಾಕ್ಷಣ ದೋಷಾರೋಪಣ ಪಟ್ಟಿಯಲ್ಲಿ ಅಂತಹ ಅಂಶಗಳನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದರು.
|
8 |
+
ಗ್ರೇಟರ್ ಬೆಂಗಳೂರು ಪ್ರಸ್ತಾವನೆ :ಏಷ್ಯಾದಲ್ಲೇ ಬೆಂಗಳೂರು ಅತೀ ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕೆ ತಕ್ಕ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ಬಗ್ಗೆ ಪ್ರತಿಕ್ರಿಯಿಸಿದರು.
|
9 |
+
ಬೆಂಗಳೂರಿನ ಬೆಳವಣಿಗೆ ಅಗತ್ಯವಿದೆ. ಇದರಿಂದ ಉದ್ಯೋಗವಕಾಶಗಳು ಹೆಚ್ಚಾಗುತ್ತಿವೆ. ತುಮಕೂರನ್ನು ಗ್ರೇಟರ್��� ಬೆಂಗಳೂರು ಮಾಡುವ ಆಲೋಚನೆಯಿದೆ. ಈ ಕುರಿತಂತೆಯೂ ನಾವು ಪ್ರಸ್ತಾವನೆ ಸಲ್ಲಿಸಲು ತಯಾರಾಗಿದ್ದೇವೆ. ತುಮಕೂರಿಗೆ ಮೆಟ್ರೊ ಮಾರ್ಗ ಕಲ್ಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅಂತಾರಾಷ್ಟ್ರೀಯ ಎರಡನೇ ವಿಮಾನ ನಿಲ್ದಾಣವನ್ನು ತುಮಕೂರು ಸುತ್ತಮುತ್ತ ನಿರ್ಮಿಸುವ ಬಗ್ಗೆ ಈ ಹಿಂದೆ ಸಚಿವರಾಗಿದ್ದ ಮುರುಗೇಶ್ ನಿರಾಣಿ ಪ್ರಸ್ತಾಪಿಸಿದ್ದರು ಎಂದು ಹೇಳಿದರು.
|
10 |
+
ಗ್ರೇಟರ್ ಬೆಂಗಳೂರು ಎಂದು ಏಕಾಏಕಿ ಈಗಲೇ ಪ್ರಸ್ತಾವನೆ ಸಲ್ಲಿಸುವುದಿಲ್ಲ. ಅದಕ್ಕೆ ಅಗತ್ಯವಾಗಿರುವ ಮಾನದಂಡಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
|
11 |
+
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆಲ್ಲಲು ಕಾರಣವಾಗಿರುವ ಅಂಶಗಳ ಬಗ್ಗೆ ಸತ್ಯಶೋಧನಾ ಸಮಿತಿ ಪರಿಶೀಲನೆ ನಡೆಸಲಾಗುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕರ್ತರನ್ನು ಕಡೆಗಣಿಸಿದ್ದರಿಂದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಬಹುದು ಎಂದು ಹೇಳಿದರು.
|
12 |
+
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾದ ನಿವೇಶನಗಳ ಮೌಲ್ಯವನ್ನು ಮುಖ್ಯಮಂತ್ರಿಯವರು ಕಡಿಮೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್ ಅವರು, ಜನ ಕಾಂಗ್ರೆಸ್ಗೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಬಿಜೆಪಿ ಹೇಳಿದಂತೆಲ್ಲಾ ಕೇಳಲಾಗುವುದಿಲ್ಲ.
|
13 |
+
ಈ ಮೊದಲು ನಾಲ್ಕು ವರ್ಷ ಯಾವ ರೀತಿ ಆಡಳಿತ ನಡೆಸಿದ್ದಾರೆ ಎಂದು ಗೊತ್ತಿದೆ. ಈಗ ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಹೇಳುತ್ತಿದ್ದಾರೆ. ಇವರನ್ನೇ ಕೇಳಿಕೊಂಡು ನಾವು ಆಡಳಿತ ನಡೆಸಲಾಗುವುದಿಲ್ಲ. ಜನ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದರು.
|
eesanje/url_46_82_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಸೂಚನೆ
|
2 |
+
ಬೆಂಗಳೂರು,ಜು.9-ರಾಜ್ಯದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯ ಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ ಎಂದರು.
|
3 |
+
ಸ್ಥಳೀಯರೊಂದಿಗೆ ಸೇರಿಕೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.
|
4 |
+
ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು.
|
5 |
+
ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ, ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು.
|
6 |
+
ಕರಾವಳಿಯಲ್ಲಿ ಸಿಆರ್ಝೆಡ್ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು. ಪ್ರವಾಸೋದ್ಯಮ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಮುಖ್ಯಮಂತ್ರಿ ಸೂಚಿಸಿದರು.
|
7 |
+
ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್ ದೊರೆಯುತ್ತಿದೆ. 25 ಸಾವಿರ ಸಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್ ಪ್ಲಾನ್ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
|
8 |
+
ಸ್ಥಳೀಯ ಜನರು, ಎನ್ಜಿಒಗಳ ಸಹ���ೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ತಿಳಿಸಿದರು.
|
9 |
+
ರಾಜ್ಯದಲ್ಲಿ 25 ಸಾವಿರ ಸಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ ನಿಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ ನಿಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು.
|
10 |
+
ನಿಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರುತ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.
|
11 |
+
ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ದಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.
|
eesanje/url_46_82_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜು.9– ಅಧಿಕಾರಿಗಳ ಉದಾಸೀನದಿಂದ ರಸ್ತೆ ಅಪಘಾತಗಳಲ್ಲಿ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸುವುದಿಲ್ಲ, ನೀವು ರಸ್ತೆಗಿಳಿದು ಸುರಕ್ಷತಾ ಕ್ರಮಗಳನ್ನು ಪರೀಕ್ಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
|
3 |
+
ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ ಜವಾಬ್ದಾರಿ ಮುಗಿಯಿತೇ ಎಂದು ಪ್ರಶ್ನಿಸಿದರು.
|
4 |
+
ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.
|
5 |
+
ಕಂದಾಯ, ಪೊಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ.
|
6 |
+
ನಮ ನಿರ್ಲಕ್ಷ್ಯದಿಂದ ಜನರ ಪ್ರಾಣಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್ಸ್ಪಾಟ್ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್್ಸ ವ್ಯವಸ್ಥೆ, ಟ್ರಾಮಾ ಸೆಂಟರ್ ನೆಟ್ವರ್ಕ್ ಮಾಡಬೇಕು ಎಂದರು.
|
eesanje/url_46_82_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿರಂತರ ಮಳೆಯಿಂದ ರಾಜ್ಯದ ಜಲಾಶಯಗಳಿಗೆ ಜೀವಕಳೆ
|
2 |
+
ಬೆಂಗಳೂರು, ಜು. 9-ನಿರಂತರ ಬೀಳುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗುತ್ತಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಶೇ.39ರಷ್ಟು ನೀರು ಸಂಗ್ರಹವಾಗಿದೆ.ಮುಂಗಾರು ಮಳೆ ಕೈಕೊಟ್ಟಿದ್ದ ಪರಿಣಾಮ ಕಳೆದವರ್ಷ ಇದೇ ಅವಧಿಯಲ್ಲಿ ಎಲ್ಲಾ ಜಲಾಶಯಗಳಲ್ಲಿ 196.87ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಆದರೆ, ಈ ವರ್ಷ 349.50 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಅಂದರೆ, 153 ಟಿಎಂಸಿ ಅಡಿಯಷ್ಟು ಹೆಚ್ಚು ನೀರಿದೆ.
|
3 |
+
ಕಾವೇರಿ ಜಲಾನಯನ ಭಾಗದಲ್ಲಿ ಒಳಹರಿವು ಇಳಿಮುಖವಾಗುತ್ತಿದ್ದರೆ, ಕೃಷ್ಣಾ ಕೊಳ್ಳ ಹಾಗೂ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಶೇ.60ರಷ್ಟು ನೀರು ಸಂಗ್ರಹವಾಗಿದೆ.
|
4 |
+
ಭರ್ತಿಯತ್ತ ಕಬಿನಿ ಜಲಾಶಯ: ಕಬಿನಿ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 19.52 ಟಿಎಂಸಿ ಅಡಿಯಷ್ಟಿದ್ದು, ಇಂದು 18.52 ಟಿಎಂಸಿ ಅಡಿಯಷ್ಟಿದೆ. ಕಳೆದ ವರ್ಷ ಕೇವಲ 9.99 ಟಿಎಂಸಿ ಅಡಿಯಷ್ಟಿತ್ತು. ಒಳಹರಿವು 6 ಸಾವಿರ ಕ್ಯುಸೆಕ್್ಸಗಿಂತ ಹೆಚ್ಚಿದ್ದು, 2000 ಕ್ಯುಸೆಕ್್ಸ ಹೊರ ಹರಿವಿದೆ.
|
5 |
+
ಹಾರಂಗಿ ಜಲಾಶಯದಲ್ಲಿ ಶೇ.68ರಷ್ಟು ನೀರಿದೆ.ಒಳಹರಿವು ಕೇವಲ ಎರಡು ಸಾವಿರದಷ್ಟಿದೆ. ಗರಿಷ್ಠ ಮಟ್ಟ ತಲುಪಲು ಇನ್ನೂ 3 ಟಿಎಂಸಿಯಷ್ಟು ನೀರು ಬೇಕಿದೆ. ಹೇಮಾವತಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ 3 ಟಿಎಂಸಿಯಷ್ಟು ಹೆಚ್ಚು ನೀರಿದೆ. ಈಗ ಶೇ.51ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಒಳಹರಿವು 6 ಸಾವಿರ ಕ್ಯುಸೆಕ್್ಸಗೂ ಹೆಚ್ಚಿದೆ.
|
6 |
+
ಜೀವನಾಡಿ ಕೆಆರ್ಎಸ್ ಜಲಾಶಯದಲ್ಲಿ ಶೇ.52ರಷ್ಟು ನೀರು ಸಂಗ್ರಹವಾಗಿದೆ. ಒಳಹರಿವು 6 ಸಾವಿರ ಕ್ಯುಸೆಕ್್ಸಗೂ ಹೆಚ್ಚಿದೆ. 49.45 ಟಿಎಂಸಿ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು ಸಂಗ್ರಹವಾಗಿದೆ.
|
7 |
+
ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ ಜಲಾಶಯಕ್ಕೆ 23 ಸಾವಿರ ಕ್ಯುಸೆಕ್್ಸಗೂ ಹೆಚ್ಚು ಹಾಗೂ ಸೂಪ ಜಲಾಶಯಕ್ಕೆ 19 ಸಾವಿರ ಕ್ಯುಸೆಕ್್ಸಗೂ ಅಧಿಕ ಒಳಹರಿವು ಇದೆ. ಲಿಂಗನಮಕ್ಕಿ, ಸೂಪಾ , ವಾರಾಹಿ ಜಲಾಶಯಗಳಿಗೆ ಒಟ್ಟು 46 ಸಾವಿರಕ್ಕೂ ಹೆಚ್ಚು ಕ್ಯುಸೆಕ್್ಸ ಒಳಹರಿವು ಇದೆ. ಶೇ.28ರಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು ಈ ಜಲಾಶಯಗಳಲ್ಲಿದೆ.
|
8 |
+
ಕೃಷ್ಣಾ ಕೊಳ್ಳದ ಆಲಮಟ್ಟಿ ಜಲಾಶಯಕ್ಕೆ 78 ಸಾವಿರ ಕ್ಯುಸೆಕ್್ಸ ಅಧಿಕ ಪ್ರಮಾಣದ ನೀರು ಬರುತ್ತಿದೆ. ಶೇ.58ರಷ್ಟು ನೀರು ಸಂಗ್ರಹವಾಗಿದೆ. ತುಂಗಾಭದ್ರಾ ಜಲಾಶಯಕ್ಕೆ 23 ಸಾವಿರ ಕ್ಯುಸೆಕ್್ಸಗೂ ಅಧಿಕ ಹಾಗೂ ಘಟಪ್ರಭಾ, ಜಲಾಶಯಕ್ಕೆ 25 ಸಾವಿರ ಕ್ಯುಸೆಕ್್ಸ ಹೆಚ್ಚು ಪ್ರಮಾಣದ ಒಳಹರಿವಿದೆ.
|
9 |
+
ಕೃಷ್ಣಾ ಕೊಳ್ಳದ 7 ಜಲಾಶಯಗಳಲ್ಲಿ ಶೇ.40ರಷ್ಟು ನೀರು ಸಂಗ್ರಹವಾಗಿದ್ದು, ಒಟ್ಟು 1.43 ಲಕ್ಷ ಕ್ಯುಸೆಕ್್ಸಗೂ ಅಧಿಕ ಪ್ರಮಾಣದ ಒಳಹರಿವು ಇದೆ. ಒಟ್ಟಾರೆ ರಾಜ್ಯದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ಸಮಾಧಾನಕರವಾಗಿದೆ.
|
eesanje/url_46_82_12.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶಾಕಿಂಗ್ : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ..!
|
2 |
+
ಬೆಂಗಳೂರು,ಜು.9-ಹೆಚ್ಚುತ್ತಿರುವ ಅನಕ್ಷರತೆ, ಕುಟುಂಬ ಸದಸ್ಯರ ಒತ್ತಡ, ಏಕಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ, ಗಂಡು ಸಂತಾನ ಬೇಕೆಂಬ ಹೆಬ್ಬಯಕೆ, ಪ್ರೇಮ ಪ್ರಕರಣ ಇತರೆ ಕಾರಣಗಳಿಂದ ರಾಜ್ಯದಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ.
|
3 |
+
ರಾಜ್ಯದಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣ ದಾಖಲಾಗಿದ್ದು, ಸರ್ಕಾರ ಇಂತಹ ಅಮಾನುಷ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂತಾನೋತ್ಪತಿ ಮಕ್ಕಳ ಆರೋಗ್ಯ(ಆರ್ಸಿಎಚ್) ದತ್ತಾಂಶದ ವರದಿಯು ಹೇಳಿದೆ.
|
4 |
+
ದುರಂತವೆಂದರೆ ಅತಿಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು (1344), ಬೆಳಗಾವಿ(986) ಹಾಗೂ 3ನೇ ಸ್ಥಾನದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು(943) ಬಾಲ ಗರ್ಭೀಣಿ ಪ್ರಕರಣಗಳು ದಾಖಲಾಗಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
|
5 |
+
ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಸರ್ಕಾರ ಗ್ರಾಮೀಣ ಮತ್ತು ನಗರಪ್ರದೇಶಗಳಲ್ಲಿ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.
|
6 |
+
ಈ ವರದಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಾಲಗರ್ಭಿಣಿ ಪ್ರಕರಣಗಳನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಇದು ಮರುಕಳಿಸಿದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಸೂಚನೆ ಕೊಟ್ಟಿದ್ದಾರೆ.
|
7 |
+
ರಾಜ್ಯದಲ್ಲಿ ಜ.1, 2022ರಿಂದ ಮಾರ್ಚ್ 31, 2023ರವರೆಗೆ 13,477 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ ಎಂದು ಸಂತಾನೋತ್ಪತ್ತಿ ಮಕ್ಕಳ ಆರೋಗ್ಯ ದತ್ತಾಂಶ ತಿಳಿಸಿದೆ.
|
8 |
+
ಬೆಳಗಾವಿಯಲ್ಲಿ 986, ಮೈಸೂರು 943, ಚಿತ್ರದುರ್ಗ 806, ವಿಜಯಪುರ 769 ಬಾಲ ಗರ್ಭಿಣಿಯರ ಪ್ರಕರಣಗಳಿವೆ.ಕಲಬುರ್ಗಿ ಜಿಲ್ಲೆಯಲ್ಲಿ 764, ತುಮಕೂರಿನಲ್ಲಿ 689, ಮಂಡ್ಯದಲ್ಲಿ 647, ಬಾಗಲಕೋಟೆಯಲ್ಲಿ 567, ವಿಜಯನಗರ 507, ರಾಯಚೂರಲ್ಲಿ 493, ಯಾದಗಿರಿಯಲ್ಲಿ 481, ಬಳ್ಳಾರಿಯಲ್ಲಿ 459, ದಾವಣಗೆರೆಯಲ್ಲಿ 457, ಬೀದರ್ನಲ್ಲಿ 412, ಕೋಲಾರದಲ್ಲಿ 396 ಮತ್ತು ಹಾಸನದಲ್ಲಿ 317 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ.
|
9 |
+
ರಾಮನಗರದಲ್ಲಿ 267, ಚಿಕ್ಕಬಳ್ಳಾಪುರದಲ್ಲಿ 263, ಶಿವಮೊಗ್ಗದಲ್ಲಿ 247, ಹಾವೇರಿಯಲ್ಲಿ 246, ಚಿಕ್ಕಮಗಳೂರಲ್ಲಿ 242, ಕೊಪ್ಪಳದಲ್ಲಿ 228, ಬೆಂಗಳೂರು ಗ್ರಾಮಾಂತರದಲ್ಲಿ 216, ಚಾಮರಾಜನಗರದಲ್ಲಿ 180, ಧಾರವಾಡದಲ್ಲಿ 178, ಕೊಡಗುನಲ್ಲಿ 127 ಮತ್ತು ಗದಗ ಜಿಲ್ಲೆಯಲ್ಲಿ 105, ಉತ್ತರ ಕನ್ನಡದಲ್ಲಿ 71, ದಕ್ಷಿಣ ಕನ್ನಡದಲ್ಲಿ 48 ಹಾಗೂ ಉಡುಪಿ ಜಿಲ್ಲೆಯಲ್ಲಿ 32 ಬಾಲ ಗರ್ಭಿಣಿ ಪ್ರಕರಣಗಳಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂಥ ಪ್ರಕರಣಗಳು ಪತ್ತೆಯಾಗುತ್ತಿವೆ.
|
10 |
+
ಕಾರಣವೇನು?:ವರದಿಯಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಅಧಿಕವಾಗಲು ಪ್ರಮುಖ ಕಾರಣಗಳನ್ನು ವಿಶ್ಲೇಷಿಸಲಾಗಿದೆ. ಅದರಂತೆ, ಕುಟುಂಬದ ಸದಸ್ಯರ ಒತ್ತಡ, ಏಕ ಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ ಕಾರಣಗಳಿಂದ 2,920 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ.
|
11 |
+
ಶಾಲೆಯಿಂದ ಹೊರಗುಳಿಯುವುದು, ಶೈಕ್ಷಣಿಕ ಸೌಲಭ್ಯಗಳ ಕೊರತೆಯಿಂದ 716 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಮಾನಸಿಕ ಹಾಗೂ ಭಾವನ್ಮಾಕ ಬದಲಾವಣೆಗಳು (ಪ್ರೇಮ ಪ್ರಕರಣ) ಗಳಿಂದ 2033 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ.
|
12 |
+
ತಂದೆ ಅಥವಾ ತಾಯಿ ಮಾನಸಿಕ ಅಸ್ವಸ್ಥತೆ, ವಿಧವೆ ತಾಯಿ, ಪೋಷಕರ ತೀವ್ರ ಅನಾರೋಗ್ಯ, ಕೊರೊನಾ ಕಾರಣದಿಂದ 847 ಬಾಲ್ಯ ವಿವಾಹ ಬಾಲ ಗರ್ಭಿಣಿ ಪ್ರಕರಣಗಳಿಗೆ ಕಾರಣವಾಗಿವೆ ಎಂದು ವರದಿ ಹೇಳಿದೆ.
|
13 |
+
ನಿಯಂತ್ರಣಕ್ಕೆ ಕ್ರಮಗಳೇನು?:ಎಲ್ಲಾ ಸಂಬಂಧಿತ ಇಲಾಖೆಗಳು ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕಣಗಳ ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
|
14 |
+
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೊಳಿಸಿ, ಪ್ರತಿ ತಿಂಗಳು ದತ್ತಾಂಶದ ಪ್ರಕಾರ, ಬಾಲ್ಯವಿವಾಹ ಪ್ರಕರಣಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದ್ದಾರೆ.
|
15 |
+
ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
|
eesanje/url_46_82_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಂದಿನಿ ಲಘು ಉಪಾಹಾರ ಪ್ಯಾಕ್ ಬಿಡುಗಡೆ
|
2 |
+
ಬೆಂಗಳೂರು, ಜು.9– ಗೋವಿನಿಂದ ಗ್ರಾಹಕರವರೆಗೆ ಎಂಬ ಶೀರ್ಷಿಕೆಯನ್ನು ಹೊತ್ತು ಕಳೆದ 40 ವರ್ಷಗಳಿಂದ ಗ್ರಾಹಕರ ಅಭಿರುಚಿಗೆ ತಕ್ಕಂತೆ ನಂದಿನಿ ಬ್ರಾಂಡ್ ಅಡಿಯಲ್ಲಿ 170 ಕ್ಕೂ ಅಧಿಕ ಉತ್ಕೃಷ್ಟ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಂದಿರುವ ಸಂಸ್ಥೆ ಈಗ ಲಘು ಉಪಾಹಾರವನ್ನು ಹೊರತಂದಿದೆ.
|
3 |
+
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ದಿನನಿತ್ಯ ಕಚೇರಿ ಬಳಕೆ ಮತ್ತು ಆಯೋಜಿಸಲಾಗುವ ಸಭೆಗಳಿಗೆ ಆಗತ್ಯವಿರುವ ಲಘು ಉಪಾಹಾರವನ್ನು ಒದಗಿಸಲು ಇರುವ ಸುವರ್ಣಾವಕಾಶವನ್ನು ಕಹಾಮ ಪರಿಗಣಿಸಿ ನಂದಿನಿ ಬ್ರಾಂಡ್ನಲ್ಲಿ ಲಭ್ಯವಿರುವ ಶುಚಿ ಮತ್ತು ರುಚಿಕರವಾದ ಉತ್ಪನ್ನಗಳನ್ನು ಬಳಸಿಕೊಂಡು ವಿನೂತನ ಪ್ಯಾಕ್ನಲ್ಲಿ ನಂದಿನಿ ಲಘು ಉಪಾಹಾರದ ಪ್ಯಾಕ್ ಅನ್ನು ಸಿದ್ಧಪಡಿಸಲಾಗಿದೆ.
|
4 |
+
ವಿಧಾನಸೌಧದಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಗಳು ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಾಂಕೇತಿಕವಾಗಿ ನಂದಿನಿ ಲಘು ಉಪಾಹಾರ ಪ್ಯಾಕ್ ಅನ್ನು ಬಿಡುಗಡೆಗೊಳಿಸಿದರು.
|
5 |
+
ನಂದಿನಿ ಲಘು ಉಪಹಾರದ ಪ್ಯಾಕ್ ಅನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಕಹಾಮ ಸಿದ್ದವಿದ್ದು, 4ಜಿ ವಿನಾಯಿತಿ ನೀಡಿ ಆದೇಶವನ್ನು ಹೊರಡಿಸಲು ರಾಜ್ಯ ಸರ್ಕಾರವನ್ನು ಈಗಾಗಲೇ ಮನವಿ ಮಾಡಲಾಗಿರುವ ವಿಷಯವನ್ನು ಸದರಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯ ಅವಗಾಹನೆಗೆ ತರಲಾಯಿತು ಮತ್ತು 4ಜಿ ವಿನಾಯಿತಿ ನೀಡಿ ಸೂಕ್ತ ಆದೇಶವನ್ನು ಹೊರಡಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಲು ಮನವಿ ಮಾಡಲಾಗಿದೆ.
|
6 |
+
ಉಪ ಮುಖ್ಯಮಂತ್ರಿ, ಗೃಹ ಮಂತ್ರಿ, ಸಹಕಾರ ಸಚಿವರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು, ಇಂಧನ ಸಚಿವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಕಹಾಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_82_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
‘ರಾಮನಗರ’ ಜಿಲ್ಲೆಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಮನವಿ
|
2 |
+
ಬೆಂಗಳೂರು,ಜು.9-ರಾಮನಗರ ಜಿಲ್ಲೆಯ ಮೂಲ ಹೆಸರನ್ನು ಉಳಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
|
3 |
+
ವಿಧಾನಸೌಧದಲ್ಲಿಂದು ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ, ದೊಡ್ಡಬಳ್ಳಾಪುರ, ಹೊಸಕೋಟೆ, ಯಲಹಂಕ, ನೆಲಮಂಗಲ, ಕನಕಪುರ, ಮಾಗಡಿ, ದೇವನಹಳ್ಳಿ, ಚನ್ನಪಟ್ಟಣ ಎಲ್ಲವೂ ಬೆಂಗಳೂರು ನಗರದ ಭಾಗಗಳಾಗಿದ್ದವು. ಅದನ್ನು ಗ್ರಾಮಾಂತರ ಎಂದು ಬೇರ್ಪಡಿಸಲಾಯಿತು. ಅನಂತರ ಒಂದಿಷ್ಟು ಭಾಗವನ್ನು ಪ್ರತ್ಯೇಕಗೊಳಿಸಿ ರಾಮನಗರ ಜಿಲ್ಲೆ ಮಾಡಲಾಗಿದೆ. ಈ ಪ್ರದೇಶಗಳೆಲ್ಲಾ ಹಳೆಯ ಬೆಂಗಳೂರು ಎಂದೇ ಪ್ರಸಿದ್ಧಿ ಪಡೆದಿವೆ ಎಂದರು.
|
4 |
+
ಅಮೆರಿಕಾ, ಯೂರೋಪ್ ಖಂಡದಲ್ಲಿ ಪ್ರತಿಷ್ಠಿತ ಸ್ಥಳಗಳಿಗೆ ಸ್ವಂತ ಹೆಸರಿದೆ. ಆಡಳಿತಾತಕ ದೃಷ್ಟಿಯಿಂದ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವುದು ಅಗತ್ಯವಾಗಿದೆ ಎಂದು ವಿವರಿಸಿದರು.
|
5 |
+
ನಾವು ಹೊಸ ಜಿಲ್ಲೆಯನ್ನು ಸೃಷ್ಟಿಸುತ್ತಿಲ್ಲ. ಒಂದು ಕಡೆ ಆಂಧ್ರಪ್ರದೇಶ, ಇನ್ನೊಂದು ಕಡೆ ತಮಿಳುನಾಡು ಗಡಿಯನ್ನು ಬೆಂಗಳೂರಿನ ಭಾಗಗಳು ಹಂಚಿಕೊಂಡಿವೆ. ತುಮಕೂರು ಮತ್ತು ಬಳ್ಳಾರಿ ರಸ್ತೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ದಿಕ್ಕುಗಳಲ್ಲೂ ಬೆಂಗಳೂರು ವಿಸ್ತರಣೆಯಾಗಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದರಿಂದ ಭೂಮಿಯ ಬೆಲೆ ಹೆಚ್ಚಾಗುತ್ತದೆ, ಕೈಗಾರಿಕೆಗಳ ಅಭಿವೃದ್ಧಿಯೂ ಆಗುತ್ತದೆ ಎಂದು ವಿವರಿಸಿದ್ದಾರೆ.
|
6 |
+
ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ಸುಧಾಮ್ದಾಸ್, ಪಿ.ಎಂ.ಲಿಂಗಪ್ಪ, ರಾಜು, ಮಾಜಿ ಶಾಸಕ ಎಂ.ಪಿ.ಅಶ್ವತ್್ಥ, ಬಿಎಂಐಸಿಪಿಎ ರಘುನಂದರಾಮಣ್ಣ, ಕೆಪಿಸಿಸಿ ಉಪಾಧ್ಯಕ್ಷ ಜಿಯಾವುಲ್ಲಾ, ರಾಮನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ್ ಮತ್ತಿತರರು ಸಹಿ ಹಾಕಿದ್ದಾರೆ.
|
7 |
+
ಆರಂಭದಲ್ಲಿ ಬೆಂಗಳೂರು ಜಿಲ್ಲೆಗೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ತಾಲ್ಲೂಕುಗಳು ಸೇರಿದ್ದವು.1986 ರಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘೋಷಿಸಲಾಯಿತು.
|
8 |
+
2007 ರಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡ ಬಳ್ಳಾಪುರ ತಾಲ್ಲೂಕುಗಳನ್ನೊಳಗೊಂಡಂತೆ ಹೊಸ ಜಿಲ್ಲೆಯನ್ನು ಘೋಷಿಸಿ ಬೆಂಗಳೂರು ಗ್ರಾಮಾಂತರ ಹೆಸರನ್ನೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ, ರಾಮನಗರ ತಾಲ್ಲೂಕುಗಳನ್ನು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಗಿದೆ.
|
9 |
+
ಪ್ರಸ್ತುತ ಬೆಂಗಳೂರು ನಗರ, ಅಂತಾರಾಷ್ಟ್ರೀಯ ಖ್ಯಾತಿ ಸಾರ್ವಭೌಮತ್ವ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯವಾಗಬೇಕು ಎಂಬುದು ಜನರ ಆಶಯ ಮತ್ತು ನಮ ಚಿಂತನೆಯಾಗಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಈ 5 ತಾಲ್ಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ರಚನೆ ಮಾಡುವಂತೆ ಆಗ್ರಹಿಸಿದ್ದಾರೆ.
|
eesanje/url_46_82_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಸ್ಆರ್ ನೆರವಿನಲ್ಲಿ 2 ಸಾವಿರ ಶಾಲೆಗಳ ನಿರ್ಮಾಣ : ಸಿಎಂ
|
2 |
+
ಬೆಂಗಳೂರು,ಜು.9– ಬಜೆಟ್ನಲ್ಲಿ ಘೋಷಿಸಿರುವಂತೆ ಪಂಚಾಯತ್ ವ್ಯಾಪ್ತಿಯಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಸಿಎಸ್ಆರ್ ಅಡಿಯಲ್ಲಿ ನಿರ್ಮಿ ಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
|
3 |
+
ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ.
|
4 |
+
ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8,163 ಕೋಟಿ ಕಡ್ಡಾಯವಾಗಿ ಸಿಎಸ್ಆರ್ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1,190 ಕೋಟಿ ಕಳೆದ ವರ್ಷ ಸಿಎಸ್ಆರ್ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್ಆರ್ ಅಡಿ ಬಳಸುತ್ತಿವೆ ಎಂದರು.
|
5 |
+
ರಾಮನಗರ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್ಆರ್ ಅಡಿ ಒದಗಿಸಿದ್ದಾರೆ. ನಾವು 3 ಎಕರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ ಎಂದು ಹೇಳಿದರು.
|
6 |
+
ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ ಎಂದರು.
|
7 |
+
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ:ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ ಎಂದ ಅವರು, ರಾಜಪ್ಪ ಎನ್ನುವ ಮೇಸ್ಟ್ರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ ಸೇರಿಸದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ಹೇಳಿದರು.
|
8 |
+
ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6 ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
|
eesanje/url_46_82_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಎಸ್ಐಟಿ ಮುಂದೆ ಹಾಜರಾದ ಮಾಜಿ ಸಚಿವ ನಾಗೇಂದ್ರ
|
2 |
+
ಬೆಂಗಳೂರು,ಜು.9– ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಇಂದು ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದರು.
|
3 |
+
ಈ ಹಗರಣದಲ್ಲಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ದಳ ನೋಟೀಸ್ ನೀಡಿತ್ತು.
|
4 |
+
ಹಾಗಾಗಿ ಇಂದು ಸಿಐಡಿ ಕಚೇರಿಯಲ್ಲಿರುವ ಎಸ್ಐಟಿ ಮುಂದೆ ನಾಗೇಂದ್ರ ಅವರು ಹಾಜರಾಗಿದ್ದು, ತನಿಖಾಧಿಕಾರಿಗಳು ಅವರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
|
5 |
+
ವಾಲೀಕಿ ನಗರದಲ್ಲಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಡ ಕೇಳಿಬಂದಿದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.
|
6 |
+
ಈ ಹಗರಣದಲ್ಲಿ ಈಗಾಗಲೇ ಎಸ್ಐಟಿ ಹಲವರನ್ನು ಬಂಧಿಸಿದ್ದು, ಇಂದು ನಾಗೇಂದ್ರ ಅವರನ್ನು ತನಿಖಾಧಿಕಾರಿಗಳು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ ಹಲವು ವಿವರಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
|
7 |
+
ವಾಲೀಕಿ ನಿಗಮದ ಬ್ಯಾಂಕ್ನಿಂದ 18 ನಕಲಿ ಖಾತೆಗಳಿಗೆ ಸುಮಾರು 94 ಕೋಟಿ ರೂ. ಅಕ್ರಮವಾಗಿ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ಸರ್ಕಾರ ಎಸ್ಐಟಿ ರಚಿಸಿತ್ತು.
|
eesanje/url_46_82_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
|
2 |
+
ಬೆಂಗಳೂರು,ಜು.9-ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.
|
3 |
+
ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಗರಂ ಆದರು.
|
4 |
+
ರಾಜ್ಯದಲ್ಲಿ 2022-23ರ ಅವಽಯಲ್ಲಿ 13,477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಽ ಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು.
|
5 |
+
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಅವರು ಖಡಕ್ ಸೂಚನೆ ನೀಡಿದರು.
|
6 |
+
ಅಂಗನವಾಡಿ ನೇಮಕ ಪೂರ್ಣಗೊಳಿಸಿ :ಅಂಗನವಾಡಿ ಕಾರ್ಯಕರ್ತೆಯರ 4,180 ಹ್ದುೆಗಳು ಹಾಗೂ ಸಹಾಯಕಿಯರ 9,411 ಹ್ದುೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು.
|
7 |
+
ನಗರ ಪ್ರದೇಶದಲ್ಲಿ ಸಹಾಯಕಿಯರ ಹ್ದುೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ ಅವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು.
|
eesanje/url_46_82_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ
|
2 |
+
ಬೆಂಗಳೂರು,ಜು.9– ರಾಮನಗರ ತಾಲ್ಲೂಕಿನ ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಿದಾಗ ಉದ್ವಿಗ್ನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಗಿದೆ.
|
3 |
+
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ರಾಜಕೀಯ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
|
4 |
+
ಪ್ರತಿಭಟನೆ ವೇಳೆ ಕಂದಾಯ ಭವನದಲ್ಲಿ ಇರುವ ಸಹಕಾರ ಇಲಾಖೆಯ ನಿರ್ಬಂಧಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ತಳ್ಳಾಟ ನೂಕಾಟ ಉಂಟಾಯಿತು.ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ವಾಗ್ವಾದ ಉಂಟಾಯಿತು.
|
5 |
+
ಕಚೇರಿಗೆ ಮುತ್ತಿಗೆ ಹಾಕುವುದನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಾಗ ಪ್ರತಿಭಟನಾನಿರತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪ್ರತಿಭಟನಾ ನಿರತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_82_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ : ಪೆಡ್ಲರ್ಗಳನ್ನು ಮಟ್ಟಹಾಕ್ತಿವಿ ಎಂದ ಶಶಿಕುಮಾರ್
|
2 |
+
ಹುಬ್ಬಳ್ಳಿ,ಜು.9-ಹುಬ್ಬಳ್ಳಿ- ಧಾರವಾಡ ಅವಳಿನಗರ ಹೊರ ಭಾಗಗಳಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ದಂಧೆ ಮೀತಿ ಮೀರಿದ್ದು , ಮಟ್ಟ ಹಾಕಲು ಮುಂದಾಗಿದ್ದೇವೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡ ಲಾಗುತ್ತಿದೆ. ಈಗ 180ಕ್ಕೂ ಹೆಚ್ಚು ಆರೋಪಗಳಿಗೆ ಪೇರಡ್ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದರು.
|
3 |
+
ಎನ್ಡಿಪಿಎಸ್ ಕಾಯ್ದೆ ಅಡಿ ಆರೋಪಿಗಳಾಗಿದ್ದಾರೆ. ಅಂಥವರನ್ನು ಕೇವಲ ಸುಮನೆ ಅವರನ್ನು ಕರೆಸಿ ಕಳಿಸುವುದಿಲ್ಲ. ಯಾರಾರು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೋ ಅಂಥವರ ವಿರ್ದುದ ರೌಡಿಶೀಟರ್ ತೆರೆಯಲಾ ಗುವುದು ಎಂದು ಹೇಳಿದರು.
|
4 |
+
ಎನ್ಡಿಪಿಎಸ್ನಲ್ಲಿ ಭಾಗಿ ಯಾದವರು ಅವರಿಗೆ ಬೆಂಬಲಕ್ಕೆ ನಿಂತವರು, ಸಹಾಯ ಮಾಡುವವರು, ವಾಹನ ಕೊಡುವವರು ಯಾರು ಆರೇಸ್ಡ್ ಮಾಡಿದಾಗ ಸಹಾಯ ಮಾಡುವವರು ಲೀಗಲ್ ಸಪೋರ್ಟ್ ಮಾಡುವವರುವ ಅವರ ಮೇಲೋ ಸಹ ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ಮುಖ್ಯವಾಗಿ ಡಾಕ್ಯುಮೆಂಟ್ ಮೆಂಟೆನ್ ಮಾಡಲಾಗುತ್ತದೆ ಎಂದು ತಿಳಿಸಿದರು.
|
5 |
+
ಮುಂಜಾಗ್ರತಾ ಕ್ರಮವಾಗಿ ಪ್ರಕರಣ ದಾಖಲು ಮಾಡಲಾಗು ವುದು. ಎನ್ ಡಿಪಿಎಸ್ ನಲ್ಲಿ ಭಾಗಿಯಾದವರ ಬಿಡುಗಡೆಗಾಗಿ 2 ಲಕ್ಷ ಭದ್ರತಾ ಬಾಂಡ್ ಮೇಲೆ ಬಿಡುವ ಸೂಚನೆ ಸಹ ಕೊಡಲಾಗಿದೆ. ಮಾದಕ ವಸ್ತುಗಳ ಹಾಟ್್ಸಸ್ಪಾಟ್ ಆಗಿದ್ದು ಆ ಏರಿಯಾ ಮೇಲೆ ನಿಗಾ ಇಡಲಾಗಿದೆ. ಡ್ರಗ್ ಮಾರಾಟ, ಹೋಲ್ಸೇಲ್ ಮಾರಾಟ, ಸೇವನೆ ಕುರಿತು ಮಾಹಿತಿ ಕಲೆ ಹಾಕಲಾಗಿದೆ ಎಂದರು.
|
6 |
+
ನಮ ಸಬ್ಇನ್ಸ್ಪೆಕ್ಟರ್ ,ಎಸಿಪಿ, ಡಿಸಿಪಿಗಳು, ಪ್ರತಿ ಠಾಣೆಯಿಂದ 10 ಸಿಬ್ಬಂದಿ ತಂಡ ರಚನೆ ಮಾಡಲಾಗಿದ್ದು ಮುತುವರ್ಜಿ ಯಿಂದ ಕಾರ್ಯಾಚರಣೆ ಮಾಡತಾ ಇದ್ದಾರೆ.ಪ್ರತಿ ಪೊಲೀಸ್ ಠಾಣೆಯಲ್ಲಿ ಶೂನ್ಯ ಅಪರಾಧ ವ್ಯವಸ್ಥೆ ಮಾಡಲು ಪ್ರಯತ್ನ ಮಾಡಲಾಗುತ್ತದೆ.
|
7 |
+
ಇನ್ನು ಗಾಂಜಾ, ಡ್ರಗ್್ಸ ಮೂಲ ಯಾವುದು ಅದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತದೆಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆಯಾವ ಯಾವಾ ಏರಿಯಾಗಳಲ್ಲಿ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ.ಇನ್ನು ಶಾಲಾ ಕಾಲೇಜುಗಳ ಸುತ್ತಲಿನ ಪ್ರದೇಶದಲ್ಲಿ ಸಿಸಿ ಟಿವಿ ಅಳವಡಿಕೆಗೆ ಸೂಚಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ.
|
8 |
+
ಒಂದು ಸಿಸಿ ಟಿವಿ ಇದೆ. ಅಂದರೆ ಅಲ್ಲಿ ಎಷ್ಟೋ ಅಪರಾಧ ಕೃತ್ಯ ತಡೆಯಲು ಸಾಧ್ಯ ಎಂದ ಅವರು, ಯಾವುದೇ ಪ್ರಭಾವಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ. ಗಾಂಜಾ, ಡ್ರಗ್್ಸ ಮಾರಾಟ, ಸೇವೆನೆ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದರು.
|
eesanje/url_46_82_9.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಹದಾಯಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ಸರ್ಕಾರ ನಿಯಮ ಉಲ್ಲಂಘಿಸಿಲ್ಲ : ಪ್ರವಾಹ್ ಸಮಿತಿ
|
2 |
+
ನವದೆಹಲಿ,ಜು.9-ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಗದಗ ಜಿಲ್ಲೆಯ ಸುತ್ತಮುತ್ತಲಿನ ಜಾಗಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಸರ್ಕಾರ ಯಾವುದೇ ರೀತಿಯ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ಪ್ರವಾಹ್ ಸಮಿತಿ ವರದಿ ನೀಡಿದೆ.
|
3 |
+
ಕೇಂದ್ರ ಜಲಶಕ್ತಿ ಆಯೋಗದ ಸೂಚನೆ ಮೇರೆಗೆ ಕಳೆದ ಭಾನುವಾರ ಉನ್ನತ ಅಧಿಕಾರಿಗಳ ತಂಡವು ಕರ್ನಾಟಕದ ತೀವ್ರ ವಿರೋಧದ ನಡುವೆಯೂ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕೆಲವು ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿತು.ಮಹದಾಯಿ ನದಿನೀರು ಹಂಚಿಕೆ ಸಂಬಂಧ ಕರ್ನಾಟಕ ಸರ್ಕಾರ ನಿಯಮಗಳನ್ನುಉಲ್ಲಂಘಿಸಿ ಕಾಮಗಾರಿ ಪ್ರಾರಂಭಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗಂಭೀರ ಆರೋಪ ಮಾಡಿದ್ದರು.
|
4 |
+
ಹೀಗಾಗಿ ಕೇಂದ್ರದಿಂದ ಉನ್ನತಾಧಿಕಾರಿಗಳ ತಂಡ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿತ್ತು. ಇದೀಗ ಕೇಂದ್ರ ಜಲಶಕ್ತಿ ಇಲಾಖೆಗೆ ನೀಡಿರುವ ವರದಿಯಲ್ಲಿ ಉನ್ನತ ಅಧಿಕಾರಿಗಳ ನೇತೃತ್ವದ ನಿಯೋಗವು ಕರ್ನಾಟಕ ಎಲ್ಲಿಯೂ ಕೂಡ ನಿಯಮಗಳನ್ನು ಉಲ್ಲಂಘಿಸಿಲ್ಲ. ಈ ಯೋಜನೆ ಸಂಬಂಧ ಈವರೆಗೂ ನಡೆದಿರುವ ಕಾಮಗಾರಿಗಳು ನಿಯಮದ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಉನ್ನತ ಅಧಿಕಾರಿಗಳ ನೇತೃತ್ವದ ನಿಯೋಗ ವರದಿ ನೀಡಿರುವುದಾಗಿ ತಿಳಿದುಬಂದಿದೆ.
|
5 |
+
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮೊನ್ನೆ ಜುಲೈ 7ರಂದು ಕಳಸಾ-ಬಂಡೂರಿ ಯೋಜನೆಯ ಸ್ಥಳಗಳನ್ನು ಪ್ರವಾಹ್ ಸದಸ್ಯರು ಪರಿಶೀಲಿಸಿದರೆ ಕರ್ನಾಟಕವು ಮಲಪ್ರಭಾ ನದಿಗೆ ಅಕ್ರಮವಾಗಿ ನೀರು ಹರಿಸುವುದನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿಕೆ ನೀಡಿದ್ದರು.
|
6 |
+
ಪ್ರವಾಹ್ ಸದಸ್ಯರು ಭಾನುವಾರ ಕಣಕುಂಬಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೋವಾ ಸರ್ಕಾರವು ಆರೋಪಿಸಿದಂತೆ ಯೋಜನೆಯ ಸ್ಥಳದಲ್ಲಿ ಅವರಿಗೆ ಯಾವುದೇ ಉಲ್ಲಂಘನೆ ಕಂಡುಬಂದಿಲ್ಲ. ಇದರಿಂದ ಗೋವಾ ಮುಖ್ಯಮಂತ್ರಿಗಳ ಹೇಳಿಕೆಗೆ ಹಿನ್ನಡೆಯುಂಟಾಗಿದೆ ಎಂದು ಸರ್ಕಾರದ ಉನ್ನತ ಮೂಲವೊಂದು ತಿಳಿಸಿದೆ.
|
7 |
+
ಮಹದಾಯಿ ಜಲವಿವಾದ ನ್ಯಾಯಮಂಡಳಿ ಘೋಷಿಸಿದ ತೀರ್ಪು ಉಲ್ಲಂಘನೆಯ ಕುರಿತು ಸೋಮವಾರ ಬೆಂಗಳೂರಿನಲ್ಲಿ ಪ್ರವಾಹ್ ಸದಸ್ಯರು ನಡೆಸಿದ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಜುಲೈ 7ರಂದು ಕಣಕುಂಬಿಗೆ ಪ್ರವಾಹ್ ಸದಸ್ಯರು ಭೇಟಿ ನೀಡಿದ್ದು ಕರ್ನಾಟಕದ ಉಲ್ಲಂಘನೆಯ ಆರೋಪಗಳನ್ನು ತನಿಖೆ ಮಾಡಲು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ.
|
8 |
+
ಕಣಕುಂಬಿಯಲ್ಲಿ ಯೋಜನಾ ಸ್ಥಳಗಳನ್ನು ಪರಿಶೀಲಿಸಿದಾಗ ಗೋವಾದ ಇಂಜಿನಿಯರ್ಗಳು ಪ್ರವಾಹ್ ಸದಸ್ಯರೊಂದಿಗೆ ಇದ್ದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಹಲವಾರ�� ವಿಷಯಗಳ ಕುರಿತು ಪ್ರವಾಹ್ ಸದಸ್ಯರು ಚರ್ಚಿಸಿದ್ದಾರೆ.
|
9 |
+
ಮಹದಾಯಿ ನದಿಯಿಂದ ನೀರನ್ನು ಹರಿಸುವ ನಿರೀಕ್ಷೆಯಿರುವ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪಾರದರ್ಶಕತೆ ಕಾಯ್ದುಕೊಂಡಿರುವುದಕ್ಕೆ ಗೋವಾದ ಎಂಜಿನಿಯರ್ಗಳು ಸಂತೋಷಪಟ್ಟಿದ್ದಾರೆ. ಯೋಜನಾ ಸ್ಥಳಗಳಲ್ಲಿ ಯಾವುದೇ ಅಕ್ರಮ ಪತ್ತೆಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
|
10 |
+
ಕರ್ನಾಟಕ ಸರ್ಕಾರವು ನ್ಯಾಯಾಲಯ ಮತ್ತು ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ಎಲ್ಲಾ ಆದೇಶಗಳು ಮತ್ತು ನಿರ್ದೇಶನಗಳಿಗೆ ಬದ್ಧವಾಗಿದೆ. ಹೀಗಾಗಿ ಯೋಜನಾ ಸ್ಥಳದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನೀರು ತಿರುಗಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
|
11 |
+
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಯ ವಿವರವಾದ ಯೋಜನಾ ವರದಿ ಕುರಿತು ಚರ್ಚಿಸಲಾಯಿತು. ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರದಿಂದ ಎಲ್ಲಾ ಅನುಮೋದನೆಗಳನ್ನು ಪಡೆಯುವವರೆಗೆ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
12 |
+
ಮಲಪ್ರಭಾಕ್ಕೆ ಮಹದಾಯಿ ನೀರು ಹರಿಸುವುದನ್ನು ತಡೆಯಲು ಗೋವಾ ಸರ್ಕಾರ ಮಾರ್ಗೋಪಾಯಗಳನ್ನು ಅನ್ವೇಷಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ಕೇಂದ್ರದಿಂದ ಅರಣ್ಯ ಮತ್ತು ವನ್ಯಜೀವಿ ಅನುಮತಿ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ನಿವಾರಿಸುವ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬದ್ಧವಾಗಿದೆ.
|
eesanje/url_46_83_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್ ರಿಟ್ ಅರ್ಜಿ
|
2 |
+
ಬೆಂಗಳೂರು,ಜು.9-ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಹಾಗೂ ಚಿತ್ರನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
|
3 |
+
ನನಗೆ ಜೈಲಿನ ಊಟ ಸೇವಿಸಿದರೆ ಅಲರ್ಜಿ ಉಂಟಾಗುತ್ತಿದೆ. ಕಳೆದ ವಾರದಿಂದ ನನಗೆ ಪರಪ್ಪನ ಅಗ್ರಹಾರದಲ್ಲಿ ಜೈಲಿನ ಅಧಿಕಾರಿಗಳು ನೀಡುತ್ತಿರುವ ಊಟ ಸೇರುತ್ತಿಲ್ಲ. ಹೀಗಾಗಿ ಮನೆಯೂಟ ನೀಡಲು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿಕೊಂಡಿದ್ದಾರೆ.
|
4 |
+
ನಾನು ಜೈಲಿನ ಊಟ ಸರಿಯಿಲ್ಲ ಎಂದು ಇಲ್ಲವೇ ಆ ಊಟಕ್ಕೆ ಅಗೌರವ ತೋರಿಸುತ್ತಿಲ್ಲ. ನನ್ನ ದೇಹಕ್ಕೆ ಒಗ್ಗುತ್ತಿಲ್ಲವಾದ್ದರಿಂದ ವೈದ್ಯರ ಸೂಚನೆ ಮೇರೆಗೆ ಮನೆಯೂಟ ಮಾಡಬೇಕು. ನ್ಯಾಯಾಲಯ ನನ್ನ ಮನವಿಯನ್ನು ಪರಿಗಣಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
|
5 |
+
ಊಟದ ಜೊತೆಗೆ ಮನೆಯಿಂದ ಹಾಸಿಗೆ, ದಿಂಬು, ಬ್ರೆಷ್, ಟೂನ್ಪೇಸ್ಟ್, ಸೋಪು ಹಾಗೂ ಬಟ್ಟೆಗಳನ್ನು ಬಳಸಲು ಅವಕಾಶ ನೀಡಬೇಕು, ನ್ಯಾಯಾಲಯವು ನನ್ನ ಮನವಿಯನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ.ಇದೀಗ ನ್ಯಾಯಾಲಯ ದರ್ಶನ್ ಅವರ ಮನವಿಯನ್ನು ಪರಿಗಣಿಸುತ್ತದೆಯೇ ಎಂಬುದು ಕುತೂಹಲಕಾರಿ.
|
6 |
+
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
|
7 |
+
ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿತು. ಆಪ್ತ ಗೆಳೆತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಇನ್ಸ್ಟ್ರಾಗ್ರಾಮ್ನಲ್ಲಿ ಅಶ್ಲೀಲ ಮೆಸೇಜ್ ಮಾಡಿದ ಎಂಬ ಕಾರಣಕ್ಕಾಗಿ ದರ್ಶನ್ ಹಾಗು ಇತರೆ ಆರೋಪಿಗಳು ಬರ್ಭರವಾಗಿ ಕೊಲೆ ಮಾಡಿ ಮೃತದೇಹವನ್ನು ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ಇರುವ ಮೋರಿಗೆ ಎಸೆದಿದ್ದರು.
|
eesanje/url_46_83_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಆಯ್ಕೆಗೆ ತೆರೆ ಮರೆಯ ಕಸರತ್ತು
|
2 |
+
ಬೆಂಗಳೂರು,ಜು.8-ಇನ್ನೊಂದು ವಾರದಲ್ಲಿ ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ, ವಿಧಾನಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ ಆಯ್ಕೆ ಮಾಡಬೇಕಿದ್ದು, ಆಕಾಂಕ್ಷಿಗಳ ಅಂತಿಮ ಹಂತದ ತೆರೆಮೆರೆಯ ಕಸರತ್ತು ಜೋರಾಗಿದೆ.
|
3 |
+
ವಿಪಕ್ಷದ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಇಬ್ಬರ ಹೆಸರು ಕೇಳಿ ಬರುತ್ತಿತ್ತು. ಈಗ, ಈ ಪಟ್ಟಿಗೆ ಅಚ್ಚರಿಯಾಗಿ ಮತ್ತೋರ್ವ ಹಿರಿಯ ನಾಯಕನ ಹೆಸರು ಸೇರ್ಪಡೆಯಾಗಿದೆ.
|
4 |
+
ವಿಧಾನಪರಿಷತ್ ವಿಪಕ್ಷ ನಾಯಕ ರೇಸ್ನಲ್ಲಿ ಸಿಟಿ ರವಿ, ಎನ್.ರವಿಕುಮಾರ್ ಸದನದಲ್ಲಿ ಹಿಂದುತ್ವ ಫೈರ್ ಬ್ಯಾಂಡ್ ಎದುರಿಸೋದು ಕೈಗೆ ಸವಾಲು!ಆದರೆ ಬಿಜೆಪಿ ವರಿಷ್ಠರು ವಿಪಕ್ಷದ ನಾಯಕನ ಆಯ್ಕೆ ಮಾಡುವ ಮುನ್ನವೇ, ಗೂಗಲ್ ತನ್ನ ಕರ್ನಾಟಕ ವಿಧಾನ ಪರಿಷತ್ ಪೇಜ್ ನಲ್ಲಿ ಛಲವಾದಿ ನಾರಾಯಣಸ್ವಾಮಿಯವರು ವಿಪಕ್ಷದ ನಾಯಕ ಎಂದು ಅಪ್ಡೇಟ್ ಮಾಡಿದೆ. ಅಲ್ಲದೇ, ಜೂನ್ 29, 2024ರಿಂದ ಅನ್ವಯವಾಗುವಂತೆ ವಿಪಕ್ಷದ ನಾಯಕ ಎಂದು ತನ್ನ ಪೇಜಿನಲ್ಲಿ ಹಾಕಿಕೊಂಡು ಅಚ್ಚರಿಯನ್ನು ಮೂಡಿಸಿದೆ.
|
5 |
+
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಎನ್. ರವಿ ಕುಮಾರ್ ಅವರನ್ನು ಮರು ಆಯ್ಕೆ ಮಾಡಿತ್ತು. ಇದರ ಜೊತೆಗೆ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋಲುಂಡಿದ್ದ ಸಿ.ಟಿ.ರವಿ ಅವರನ್ನು ಮತ್ತು ಮಾರುತಿ ರಾವ್ ಮುಳೆ ಅವರನ್ನು ಮೇಲ್ಮನೆಗೆ ಕಳುಹಿಸಿತ್ತು.ವಿಧಾನಪರಿಷತ್ತಿನಲ್ಲಿ ವಿಪಕ್ಷದ ನಾಯಕರಾಗಿ ಒಂದೋ ಎನ್.ರವಿಕುಮಾರ್ ಇಲ್ಲವೇ, ಸಿ.ಟಿ.ರವಿ ಆಯ್ಕೆಯಾಗಬಹುದು ಎಂದೇ ಲೆಕ್ಕಾಚಾರವಾಗಿತ್ತು. ಆದರೆ ಈಗ ಛಲವಾದಿ ನಾರಾಯಣಸ್ವಾಮಿಯವರ ಹೆಸರು ಮುನ್ನಲೆಗೆ ಬಂದಿದೆ. ಹೀಗಾಗಿ, ವಿಪಕ್ಷದ ನಾಯಕನ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ.
|
6 |
+
ಸಾಮಾಜಿಕ ಅಥವಾ ಪ್ರಾದೇಶಿಕ ನ್ಯಾಯಕ್ಕೆ ಬಿಜೆಪಿ ಹೈಕಮಾಂಡ್ ಪ್ರಾಮುಖ್ಯತೆಯನ್ನು ಕೊಟ್ಟಿದ್ದೇ ಆದಲ್ಲಿ, ರಾಜ್ಯ ಬಿಜೆಪಿ ನಾಯಕರ ಪ್ರಯತ್ನ ಕೈಗೂಡುವ ಸಾಧ್ಯತೆ ಕಮ್ಮಿ. ಇನ್ನೊಂದು ಮೂಲಗಳ ಪ್ರಕಾರ, ಅಧಿವೇಶನಕ್ಕೆ ಮುನ್ನ ವಿಪಕ್ಷದ ನಾಯಕನ ಸ್ಥಾನ ಭರ್ತಿ ಮಾಡುವ ಸಾಧ್ಯತೆಯೂ ಅನುಮಾನ ಎಂದೂ ಹೇಳಲಾಗುತ್ತಿದೆ.ವಿಪಕ್ಷದ ನಾಯಕನ ಸ್ಥಾನ ಖಾಲಿ ಬಿಟ್ಟು ವಿಧಾನ ಮಂಡಲದ ಕಾರ್ಯಕಲಾಪವನ್ನು ಬಿಜೆಪಿ ಎದುರಿಸಿದ ಉದಾಹರಣೆ ಹಿಂದೆಯೂ ಇದೆ.
|
7 |
+
ಕಳೆದ ವರ್ಷದ ಮೇ ತಿಂಗಳಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಜುಲೈನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಬಿಜೆಪಿ ವರಿಷ್ಠರು ವಿಧಾನಸಭೆಗೆ ತನ್ನ ನಾಯಕನನ್ನು ಆಯ್ಕೆಯೇ ಮಾಡಿರಲಿಲ್ಲ.
|
8 |
+
ಕಳೆದ ವರ್ಷದ ಇಡೀ ಜುಲೈ ಅಧಿವೇಶನ ಅಧಿಕೃತ ವಿಪಕ್ಷದ ನಾಯಕ�� ಆಯ್ಕೆಯಾಗದೇ ನಡೆದಿತ್ತು. ಕಾಂಗ್ರೆಸ್ ಇದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದಾದ ನಂತರ, ಡಿಸೆಂಬರ್ ಬೆಳಗಾವಿಯ ಚಳಿಗಾಲದ ಅಧಿವೇಶನದ ಮುನ್ನ ನವೆಂಬರ್ ತಿಂಗಳಲ್ಲಿ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಿತ್ತು.
|
9 |
+
ಸಂಘಟನೆಗೆ ದುಡಿದವರಿಗೆ ಆದ್ಯತೆಯನ್ನು ಕೊಡುವ ಪರಿಪಾಠವನ್ನು ಬಿಜೆಪಿ ಮುಂದುವರಿಸಿಕೊಂಡು ಹೋಗುವ ಸಾಧ್ಯತೆಯಿದೆ. ತಮ್ಮ ಪಕ್ಷ ನಿಷ್ಠೆಯ ಹಿನ್ನಲೆಯಲ್ಲಿ ಛಲವಾದಿ ನಾರಾಯಣಸ್ವಾಮಿಯವರನ್ನು ಬಿಜೆಪಿ ಮೇಲ್ಮನೆಗೆ ಆಯ್ಕೆ ಮಾಡಿತ್ತು.ಸಿ.ಟಿ.ರವಿ ಮತ್ತು ರವಿ ಕುಮಾರ್ ನಡುವೆ ಛಲವಾದಿ ಹೆಸರು ಮುನ್ನಲೆಗೆ ಬಂದಿರುವುದು ಬಿಜೆಪಿಯ ಕೆಲವರು ನಾಯಕರಿಗೇ ಆಶ್ಚರ್ಯವನ್ನು ತಂದಿದೆ. 75 ಸದಸ್ಯ ಬಲದ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಇತ್ತೀಚೆಗೆ ಆಯ್ಕೆಯಾದವರನ್ನೂ ಸೇರಿ 36, ಬಿಜೆಪಿ 29, ಜೆಡಿಎಸ್ 8, ಪಕ್ಷೇತರ 1 ಸದಸ್ಯರಿದ್ದಾರೆ. ಒಂದು ಸ್ಥಾನ ಇನ್ನೂ ಖಾಲಿಯಿದೆ.
|
eesanje/url_46_83_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಬಿಟ್ಟು ಕಿಂಚಿತ್ತೂ ಜನಪರ ಕೆಲಸ ಮಾಡಿಲ್ಲ : ವಿಜಯೇಂದ್ರ
|
2 |
+
ಬೆಂಗಳೂರು,ಜು.8-ಕೇವಲ ಮತ ಬ್ಯಾಂಕ್ ರಾಜಕಾರಣವನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರ ಯಾವುದೇ ಜನಪರ ಕಾರ್ಯಗಳಿಗೂ ಕಿಂಚಿತ್ತು ಗಮನಹರಿಸಿಲ್ಲ. ಬೆಳೆ ಪರಿಹಾರದಿಂದ ವಂಚಿತರಾಗಿರುವ ರೈತರ ನೆರವಿಗೆ ಈಗಲಾದರೂ ಬೆಳೆ ಪರಿಹಾರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಒತ್ತಾಯಿಸಿದ್ದಾರೆ.
|
3 |
+
ಈ ಕುರಿತು ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಷ್ಟದಲ್ಲಿರುವ ರೈತರ ಗೋಳು ಕೇಳುವವರೇ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷದ ಅವಧಿಯಿಂದಲೂ ರೈತರು ಒಂದಲ್ಲ ಒಂದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಕಾಂಗ್ರೆಸ್ ಕಾಳಜಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
4 |
+
ಕಳೆದ ಬಾರಿಯ ಮುಂಗಾರು ಹಾಗೂ ಹಿಂಗಾರು ವಿಫಲತೆಯಿಂದ ನೊಂದಿರುವ ರೈತರು ಬಿಡಿಗಾಸು ಬರ ಪರಿಹಾರ ನೀಡಿ ಕೈತೊಳೆದುಕೊಂಡು ರೈತದ್ವೇಷಿ ಸರ್ಕಾರವೆಂಬ ಅಪಕೀರ್ತಿ ಅಂಟಿಸಿಕೊಂಡಿದೆ ಎಂದು ದೂರಿದ್ದಾರೆ.
|
5 |
+
ಸಂಕಷ್ಟದ ಸಮಯದಲ್ಲಾದರೂ ಸರ್ಕಾರದ ಬೆಳೆ ಪರಿಹಾರವೂ ರೈತನ ಖಾತೆಗೆ ಜಮೆಯಾಗಿಲ್ಲ, ಮಾನ್ಯ ಅವರು ನೀಡುತ್ತಿದ್ದ ಕಿಸಾನ್ ಸಮಾನ್ ಯೋಜನೆ ರಾಜ್ಯದ ಪಾಲಿನ 4000 ರೂ. ಗಳನ್ನೂ ನಿಲ್ಲಿಸಿ ಅನ್ನದಾತರಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿದ್ದಾರೆ.
|
eesanje/url_46_83_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ
|
2 |
+
ಬೆಂಗಳೂರು, ಜೂ.8-ನೈರುತ್ಯ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
|
3 |
+
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಕೇರಳದಿಂದ ಮಹಾರಾಷ್ಟ್ರದವರೆಗೆ ಮೇಲುಬ್ಬರ ಉಂಟಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
4 |
+
ಕೇರಳ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಎಂಟತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಅದೇ ರೀತಿ ಪ್ರಮುಖ ಜಲಾಶಯಗಳಲ್ಲೂ ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಭಾರೀ ಮಳೆಯಾಗುತ್ತಿರುವ ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂ ಕುಸಿತ, ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ನಿರಂತರ ಮಳೆಯಿಂದ ಜನಜೀವನವೂ ಅಸ್ತವ್ಯಸ್ತಗೊಂಡಿದೆ.
|
5 |
+
ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಸಹ ಬಿತ್ತನೆಗೆ ಭೂಮಿ ಹದ ಮಾಡತೊಡಗಿದ್ದಾರೆ. ಜೂನ್ ತಿಂಗಳಲ್ಲೂ ಉತ್ತಮ ಮಳೆಯಾಗಿತ್ತು. ಹೀಗಾಗಿ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ.
|
eesanje/url_46_83_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾರಿನ ಗಾಜು ಒಡೆದು 10 ಲಕ್ಷ ರೂ. ದೋಚಿ ಪರಾರಿ
|
2 |
+
ಗೌರಿಬಿದನೂರು, ಜು.9– ಕಾರಿನ ಗಾಜು ಒಡೆದು 10 ಲಕ್ಷ ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕು ಕಚೇರಿ ಸಮೀಪ ನಡೆದಿದೆ. ಕೊರಟಗೆರೆ ತಾಲೂಕಿನ ತೊಗರಿಘಟ್ಟದ ವಾಸಿ ನಾರಾಯಣಪ್ಪ (72) ಹಣ ಕಳೆದುಕೊಂಡ ವ್ಯಕ್ತಿ.
|
3 |
+
ಇತ್ತೀಚೆಗೆ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಬಳಿ ಜಮೀನು ಖರೀದಿ ಮಾಡಿ ಅದನ್ನು ಉಪನೋಂದಣಿ ಕಚೇರಿಯಲ್ಲಿ ತಮ್ಮ ಹೆಸರಿಗೆ ನೋಂದಾಯಿಸಿಕೊಳ್ಳಲು ಬಂದಿದ್ದಾರೆ.
|
4 |
+
ಜಮೀನು ಮಾಲೀಕರಿಗೆ ಹಣ ಕೊಡಲು ಕಾರಿನ ಹಿಂಬದಿಯಲ್ಲಿ 35 ಲಕ್ಷ ಬ್ಯಾಗ್ವೊಂದರಲ್ಲಿ ಇಟ್ಟಿದ್ದು, ಕಾರನ್ನು ತಾಲೂಕು ಕಚೇರಿ ಮುಂದೆ ಇರುವ ಹೊಟೇಲ್ ಬಳಿ ನಿಲ್ಲಿಸಿ ನೋಂದಣಿ ಕಚೇರಿಗೆ ಹೋಗಿ ಬರುವಷ್ಟರಲ್ಲಿ ಯಾರೋ ಹೊಂಚು ಹಾಕಿ ಕಾರಿನ ಹಿಂಬದಿಯ ಗಾಜು ಒಡೆದು 10 ಲಕ್ಷ ರೂ.ಗಳ ಬಂಡಲ್ ಮಾತ್ರ ತೆಗೆದುಕೊಂಡು ಪರಾರಿಯಾಗಿದ್ದಾರೆ.
|
5 |
+
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾರಾಯಣಪ್ಪ ದೂರು ದಾಖಲಿಸಿದ್ದು, ಸ್ಥಳಕ್ಕೆ ಎಸ್ಐಗಳಾದ ರಮೇಶ್ ಗುಗ್ಗರಿ, ಗೋಪಾಲ್ ಮತ್ತು ಸಿಬ್ಬಂದಿ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
|
eesanje/url_46_83_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸೇತುವೆ ಮೇಲಿಂದ ಕೆಳಗೆ ಬಿದ್ದ ಲಾರಿ, ತಪ್ಪಿದ ಭಾರೀ ಅನಾಹುತ
|
2 |
+
ಗೌರಿಬಿದನೂರು, ಜು.9-ನಗರದ ಮಧುಗಿರಿ ರಸ್ತೆಯ ರೈಲ್ವೆ ಮೇಲ್ಸೇತುವೆಯಿಂದ ಸರಕು ಸಾಗಾಣಿಕೆ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಕಾರೊಂದು ಜಖಂ ಅಗಿರುವ ಘಟನೆ ಜರುಗಿದೆ.ಮಧುಗಿರಿ ರಸ್ತೆ ಕಡೆಯಿಂದ ರೈಲ್ವೆ ಮೇಲ್ಸೇತುವೆ ಮೇಲೆ ಗೌರಿಬಿದನೂರು ಕಡೆಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ 25 ಅಡಿಗಳ ಕೆಳಕ್ಕೆ ಬಿದ್ದರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
|
3 |
+
ಮಧುಗಿರಿ ರಸ್ತೆ ಕಡೆಯಿಂದ ಬರುತ್ತಿರುವಾಗ ಬೆಸ್ಕಾಂ ಕಚೇರಿ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದು ಲಾರಿ ನಿಲ್ಲಿಸದೆ ಅತಿವೇಗವಾಗಿ ಚಲಾಯಿಸಿಕೊಂಡು ರೈಲ್ವೆ ಮೇಲ್ಸೇತುವೆ ಮೇಲೆ ಬರುವ ವೇಳೆ ನಿಯಂತ್ರಣ ಕಳೆದುಕೊಂಡು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಲಾರಿಯಲ್ಲೇ ಸಿಲುಕಿಕೊಂಡಿದ್ದು, ಸ್ಥಳೀಯರು ಹರಸಾಹಸ ಪಟ್ಟು ಆತನನ್ನು ಹೊರತೆಗೆದು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
|
4 |
+
ತಪ್ಪಿದ ಭಾರೀ ಅವಘಡ: ಲಾರಿ ಬಿದ್ದಿರುವ ರಸ್ತೆಯ ಸಮೀಪದಲ್ಲೇ ರೈಲ್ವೆ ನಿಲ್ದಾಣವಿದ್ದು, ಪ್ರತಿನಿತ್ಯ ಬೆಂಗಳೂರು-ಹಿಂದೂಪುರ ಪ್ಯಾಸೆಂಜರ್ ರೈಲಿನಲ್ಲಿ ಸಾವಿರಾರು ಮಂದಿ ಪ್ರಯಾಣಿಕರು ಇದೇ ರಸ್ತೆಯಲ್ಲಿ ಹೋಗುತ್ತಾರೆ. ಅದೃಷ್ಟವಶಾತ್ ಪ್ಯಾಸೆಂಜರ್ ರೈಲು ಬಂದು ಹೋದ ನಂತರ ಈ ಅವಘಡ ಸಂಭವಿಸಿದೆ.
|
5 |
+
ರೈಲು ಬಂದ ವೇಳೆ ಲಾರಿ ಬಿದ್ದದ್ದರೆ ಆಗುತ್ತಿದ್ದ ಸಾವು-ನೋವಿನ ಸಂಖ್ಯೆ ಊಹಿಸಲೂ ಅಸಾಧ್ಯವಾಗಿರುತ್ತಿತ್ತು. ಈ ವಿಷಯ ತಿಳಿದು ರೈಲ್ವೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್, ಎಸ್ಐ ಗೋಪಾಲ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
|
eesanje/url_46_83_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡೆಂಘೀ ಕುರಿತು ಬಿಜೆಪಿಯಿಂದ ಅಪಪ್ರಚಾರ : ಸಚಿವ ರಾಮಲಿಂಗಾರೆಡ್ಡಿ ಕಿಡಿ
|
2 |
+
ಬೆಂಗಳೂರು,ಜು.9-ಡೆಂಘೀ ವಿಚಾರದಲ್ಲಿ ವಿರೋಧಪಕ್ಷ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಕ್ಷೇಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷವೂ ಮಳೆಗಾಲದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತವೆ. ಬಿಬಿಎಂಪಿ ಆಯುಕ್ತರು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದು, ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
|
3 |
+
ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆಯೂ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಹಲವಾರು ಸಭೆಗಳನ್ನು ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಗಳನ್ನು ನಡೆಸಿದ್ದಾರೆ. ಡೆಂಘೀ ನಿಯಂತ್ರಣದ ಜೊತೆಗೆ ಸಾವಿನ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
|
4 |
+
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಬದಲಾಗಿ ರಾಜ್ಯಸರ್ಕಾರದ ಬೇಡಿಕೆಗನುಗುಣವಾಗಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲಿ, ಅದಕ್ಕೆ ಪ್ರತಿಯಾಗಿ ಹಣ ಪಾವತಿಸಲು ತಮ ಬಳಿ ಹಣ ಇದೆಯೋ, ಇಲ್ಲವೋ ಎಂಬುದು ಅನಂತರ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.
|
5 |
+
ಲೋಕಸಭಾ ಚುನಾವಣೆಗೂ ಮುನ್ನ ಪ್ರತಿ ಕೆ.ಜಿ.ಗೆ 29 ರೂ.ಗಳಂತೆ ಭಾರತ್ ಅಕ್ಕಿ ಯೋಜನೆಯನ್ನು ಜಾರಿಗೊಳಿಸಿದ್ದರು. ಮತದಾನ ಮುಗಿಯುತ್ತಿದ್ದಂತೆ ಯೋಜನೆ ಸ್ಥಗಿತಗೊಳಿಸಿದ್ದಾರೆ. ಇದರ ಬಗ್ಗೆ ಕೇಂದ್ರ ಸಚಿವರು ಮಾತನಾಡಲಿ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ರಾಜ್ಯಸರ್ಕಾರದ ವಿರುದ್ಧ ಉಡಾಫೆಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
|
6 |
+
ಉತ್ತರಕುಮಾರನ ಪೌರುಷ ಒಲೆಯ ಮುಂದೆ ಎನ್ನುವಂತೆ ಬಿಜೆಪಿ ನಾಯಕರು ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ. ಅಕ್ಕಿಯನ್ನು ಮೊದಲು ಮಂಜೂರು ಮಾಡಿ ಅನಂತರ ಹಣ ಕೊಡದೇ ಇದ್ದರೆ ಮಾತನಾಡಲಿ ಎಂದು ಸವಾಲು ಹಾಕಿದರು.
|
7 |
+
ಚನ್ನಪಟ್ಟಣ ವಿಧಾನಸಭಾ ಚುನಾವಣೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಚನ್ನಪಟ್ಟಣ ಅಷ್ಟೇ ಅಲ್ಲ, ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಅವರ ಶಿಗ್ಗಾವಿ ಕ್ಷೇತ್ರ ಮತ್ತು ಬಳ್ಳಾರಿಯ ಸೊಲ್ಲೂರು ಕ್ಷೇತ್ರಗಳ ಉಪಚುನಾವಣೆ ಬಗ್ಗೆಯೂ ಚರ್ಚೆಯಾಗಲಿದೆ ಎಂದರು.ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರು ಯಾವ ರಣತಂತ್ರಗಳನ್ನು ಅನುಸರಿಸುತ್ತಿದ್ದಾರೋ ಕಾದು ನೋಡಬೇಕಿದೆ ಎಂದು ಹೇಳಿದರು.
|
8 |
+
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಈ ಹಿಂದೆ ರಾಮನಗರವು ಬೆಂಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿತ್ತು. ಆ ಪ್ರದೇಶವೆಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ 12 ಗ್ರಾಮಾಂತರ ಕ್ಷೇತ್ರಗಳಿದ್ದವು. ರಾಮನಗರವೂ ಸೇರಿದಂತೆ ಹಲವಾರು ಪ್ರದೇಶಗಳು ಬೆಂಗಳೂರಿನ ಭೂಭಾಗಗಳಾಗಿದ್ದವು ಎಂದರು.
|
9 |
+
ಬಿಬಿಎಂಪಿ ಪುನರ್ರಚನೆಯ ವರದಿ ಸಲ್ಲಿಕೆಯ ಕುರಿತು ಚರ್ಚೆಗಳಾಗಿವೆ. ಸಂಬಂಧಪಟ್ಟ ಸಚಿವರು ಇದಕ್ಕೆ ಉತ್ತರ ನೀಡುತ್ತಾರೆ ಎಂದು ಜಾರಿಕೊಂಡರು.
|
eesanje/url_46_83_5.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವರುಣಾರ್ಭಟಕ್ಕೆ ನಲುಗಿದ ಕರಾವಳಿ ಜಿಲ್ಲೆಗಳು, ಜನರ ಬದುಕು ದುಸ್ತರ
|
2 |
+
ಉಡುಪಿ/ಉತ್ತರಕನ್ನಡ/ಬೆಳಗಾವಿ,ಜು.9-ಮಂಗಳೂರು, ಉಡುಪಿ, ಬೆಳಗಾವಿ, ಉತ್ತರಕನ್ನಡ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ವರುಣನ ಆರ್ಭಟಕ್ಕೆ ನದಿ, ಜಲಾಶಯಗಳು, ಹಳ್ಳಕೊಳ್ಳ ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡಿವೆ. ರಸ್ತೆಗಳು ನೀರು ತುಂಬಿ ಸಂಚಾರಕ್ಕೆ ಅಡಚಣೆಯಾಗಿದೆ. ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
|
3 |
+
ಉತ್ತರ ಕನ್ನಡ, ಉಡುಪಿ ಸೇರಿದಂತೆ ಜಿಲ್ಲೆಗಳ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ ಪರಿಣಾಮ ನೂರಾರು ಮನೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
|
4 |
+
ಪ್ರವಾಹಪೀಡಿತ ಪ್ರದೇಶಗಳಲ್ಲಿದ್ದ ಜನರನ್ನು ಎಸ್ಡಿಆರ್ಎಫ್ ತಂಡದವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಹಲವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ವರುಣನ ಆರ್ಭಟ ಮುಂದುವರೆದಿದೆ.
|
5 |
+
ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಜನರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಶಾಲಾ-ಕಾಲೇಜುಗಳಿಗೆ ನೀಡಿರುವ ರಜೆಯನ್ನು ಮುಂದುವರೆಸಲಾಗಿದೆ.ಉಡುಪಿ ಜಿಲ್ಲೆಯಾದ್ಯಂತ ಕೂಡ ಮಳೆ ಮುಂದುವರೆದಿದೆ. ಶ್ರೀ ಕೃಷ್ಣಮಠದ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲೇ ಬೀಡುಬಿಟ್ಟು ನೀರು ಹೊರಹಾಕಲು ಹರಸಾಹಸ ಪಟ್ಟರು.
|
6 |
+
ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿ ಅನೇಕ ಮನೆಗಳಿಗೆ ನೀರು ನುಗ್ಗಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಯ ಪರಿಣಾಮ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನ ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢಶಾಲೆ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
|
7 |
+
ಭಾರಿ ಮಳೆ ಬೀಳುವ ನಿರೀಕ್ಷೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಗತ್ಯ ತುರ್ತು ಕ್ರಮಗಳನ್ನು ಕೈಗೊಂಡಿದೆ.ತಗ್ಗಿನ ಪ್ರದೇಶ, ಕೆರೆ, ನದಿ, ಸಮುದ್ರ ತೀರದ ನಿವಾಸಿಗಳು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ.
|
8 |
+
ಪ್ರವಾಸಿಗರು ಪ್ರವಾಸಿ ಸ್ಥಳಗಳಿಗೆ ತೆರಳದಂತೆ ಜಾಗೃತಿ ವಹಿಸುವುದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಷಧಾರೆ ಮುಂದುವರೆದಿದೆ. ಜಿಲ್ಲೆಯ ಕುಮ��ಾ, ಹೊನ್ನಾವರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಕರಾವಳಿಯಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶದ ನಿವಾಸಿಗಳಿಗೆ ಆತಂಕ ಮೂಡಿಸಿದೆ.
|
9 |
+
ಉತ್ತರ ಕರ್ನಾಟಕದ ಗಡಿಭಾಗ ತತ್ತರ :ಅತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಉ.ಕರ್ನಾಟಕದ ಗಡಿಭಾಗದ ಬೆಳಗಾವಿ, ಚಿಕ್ಕೋಡಿಯ ಹಲವು ಪ್ರದೇಶಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕೃಷ್ಣಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.
|
10 |
+
ಚಿಕ್ಕೋಡಿ ಭಾಗದ ಹಲವು ಸೇತುವೆಗಳು ಜಲಾವೃತಗೊಂಡಿದ್ದು, ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ದೂಧ್ಗಂಗಾ, ವೇದ್ಗಂಗಾ ನದಿ ನೀರಿನ ಮಟ್ಟ ಏರಿಕೆಯಾಗಿ, ಚಿಕ್ಕೋಡಿಯ ಯಕ್ಸಂಬಾದ ಮಲ್ಲಾಣಿಕಿ ಬಾಬಾ ದರ್ಗಾಕ್ಕೆ ನೀರು ಹರಿದಿದೆ.ಮಲೆನಾಡು, ಕರಾವಳಿ, ಉ.ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಸಂಭಾವ್ಯ ಅನಾಹುತಗಳನ್ನು ತಡೆಗಟ್ಟಲು ಪ್ರಕೃತಿ ವಿಕೋಪ ಪಡೆ ಸನ್ನದ್ಧವಾಗಿದೆ.
|
11 |
+
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ವರುಣನ ಆರ್ಭಟ ಜೋರಾಗಿತ್ತು. ನಿನ್ನೆ ಸಂಜೆಯಿಂದ ನಗರದ ವಿವಿಧೆಡೆ ಭಾರಿ ಮಳೆ ಸುರಿದ ಪರಿಣಾಮ ಜನ ಹೈರಾಣಾಗಿದ್ದರು. ವಾಹನ ಸವಾರರು ಮನೆಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಯಿತು.
|
12 |
+
ಮೈಸೂರು ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಕಾವೇರಿ ಜಂಕ್ಷನ್, ಓಕಳಿಪುರ ಜಂಕ್ಷನ್, ಶಿವಾನಂದ ವೃತ್ತ ರೈಲ್ವೆ ಕೆಳಸೇತುವೆ ಸೇರಿದಂತೆ ವಿವಿಧೆಡೆ ನೀರು ನಿಂತು ವಾಹನ ಸವಾರರು ಪರದಾಡಿದರು.ಭಾರಿ ಮಳೆ ಪರಿಣಾಮ ಹಲವೆಡೆ ಮರಗಳು ಧರೆಗುರುಳಿ, ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಬಿಬಿಎಂಪಿ ಸಿಬ್ಬಂದಿ ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ.
|
eesanje/url_46_83_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನೈತಿಕ ಪೊಲೀಸ್ಗಿರಿ : ಆತಹತ್ಯೆಗೆ ಯತ್ನಿಸಿದ ಪ್ರೀತಿಸಿ ಮದುವೆಯಾಗಿದ್ದ ಯುವಕ
|
2 |
+
|
3 |
+
ನೆಲಮಂಗಲ,ಜು.9- ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೊಲೀಸ್ ಹೆಸರಲ್ಲಿ ಕರೆ ಮಾಡಿ ಧಮ್ಕಿ ಹಾಕಿದ್ದರಿಂದ ನೊಂದ ಯುವಕ ಆತಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲದ ಎಬಿಬಿ ಕಾರ್ಖಾನೆಯಲ್ಲಿ ದಿನಗೂಲಿ ನೌಕರನಾಗಿರುವ ಪ್ರಮೋದ್ ಒಂದು ವರ್ಷದಿಂದ ದೀಪಿಕಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ದಾಬಸ್ಪೇಟೆಯ ಬಳಿಯ ಉದ್ದಾನೇಶ್ವರ ಬೆಟ್ಟದಲ್ಲಿ ನಾಲ್ಕೈದು ದಿನಗಳ ಹಿಂದಷ್ಟೇ ಮದುವೆಯಾಗಿದ್ದಾರೆ.
|
4 |
+
ನಂತರ ದಾಬಸ್ಪೇಟೆ ಪೊಲೀಸ್ ಠಾಣೆಗೆ ಹೋಗಿ ನವಜೋಡಿ ರಕ್ಷಣೆಗೆ ಮೊರೆಹೋಗಿದ್ದಾರೆ. ಪೊಲೀಸ್ ಸಮುಖದಲ್ಲಿ ಇವರಿಬ್ಬರ ವಿಚಾರಣೆ ನಡೆಸಿ, ಎರಡೂ ಕುಟುಂಬದವರನ್ನು ಠಾಣೆಗೆ ಕರೆಸಿ ರಾಜಿ ಪಂಚಾಯ್ತಿ ನಡೆದು, ಯುವತಿ ತನ್ನ ಮನೆಗೆ ಹೋಗಿದ್ದಾಳೆ.
|
5 |
+
ಇಷ್ಟಕ್ಕೆ ಸುಮನಾಗದ ಖಾಸಗಿ ವ್ಯಕ್ತಿ ಸುರೇಶ ಎಂಬಾತ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹೆಸರಲ್ಲಿ ಯುವಕನಿಗೆ ಫೋನ್ ಮಾಡಿ, ಬೆದರಿಕೆ ಹಾಕಿ, ಯುವತಿಯ ಬ್ಯಾಗ್ ತಂದುಕೊಡದಿದ್ದರೆ ನಿನ್ನ ಮನೆಗೆ ಪೊಲೀಸ್ ಜೀಪು ಬರುತ್ತದೆ ಎಂದು ಹೆದರಿಸಿದ್ದಾನೆ.ಇದರಿಂದ ಗಾಬರಿಯಾದ ಪ್ರಮೋದ್, ಮನೆ ಬಳಿ ಪೊಲೀಸ್ ಜೀಪು ಬಂದರೆ ನನ್ನ ಕುಟುಂಬದವರಿಗೆ ತೊಂದರೆಯಾಗುತ್ತದೆ ಎಂದು ಹೆದರಿ ವಿಷ ಸೇವಿಸಿ ಆತಹತ್ಯೆಗೆ ಯತ್ನಿಸಿದ್ದಾನೆ.
|
6 |
+
ತಕ್ಷಣ ಮನೆಯವರು ಪ್ರಮೋದ್ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆತ ಚೇತರಿಸಿಕೊಳ್ಳುತ್ತಿದ್ದಾನೆ.ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದಾರೆ.
|
7 |
+
ಪ್ರಮೋದ್ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ತಕ್ಷಣ ದೀಪಿಕಾ ತನ್ನ ಮನೆಯಿಂದ ಆಸ್ಪತ್ರೆಗೆ ಬಂದು ನಾಲ್ಕು ದಿನಗಳಿಂದ ಆತನ ಜೊತೆಯಲ್ಲಿಯೇ ಇದ್ದಾಳೆ.ಇದೀಗ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಮೋದ್ನಿಂದ ಹೇಳಿಕೆ ಪಡೆದ ನಂತರ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ.
|
eesanje/url_46_83_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕಕ್ಕೆ ಮೂರು ವೈದ್ಯಕೀಯ ಕಾಲೇಜುಗಳು ಮಂಜೂರು
|
2 |
+
ಬೆಂಗಳೂರು :ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ.ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ(ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಾಗಲಕೋಟೆ).
|
3 |
+
ಈ ಮೂರು ವೈದ್ಯಕೀಯ ಕಾಲೇಜುಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದೆ. ಬಿಜೆಜಿಎಸ್ಗೆ 150, ಪಿಇಎಸ್ಗೆ 100 ಹಾಗೂ ಬಾಗಲಕೋಟೆ ಎಸ್ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.
|
4 |
+
ರಾಜ್ಯದಿಂದ ಈ ಬಾರಿ ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ಎನ್ಎಂಸಿಗೆ ಮನವಿ ಮಾಡಲಾಗಿತ್ತು. ಆದರೆ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕೆಂಬ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ.
|
5 |
+
ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿದೆ. ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದು, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ.
|
6 |
+
ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್ಎಂಸಿ ಅನುಮೋದನೆ ನೀಡಿದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಸಿಗಲಿವೆ ಎಂದು ತಿಳಿದುಬಂದಿದೆ.ರಾಮನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್ಗಳು ಇರಬೇಕೆಂಬ ನಿಯಮವಿದೆ.
|
7 |
+
ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ. ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಬೇಕಾದರೆ ಎಂಎನ್ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕು.
|
8 |
+
ನಿಯಮಗಳು:2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಿದೆ.ರಾಜ್ಯಗಳಲ್ಲಿರುವ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಎಂಬ ಅನುಪಾತಕ್ಕೆ ಅನುಗುಣವಾಗಿ ಈ ಮಾನದಂಡ ರೂಪಿಸಲಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ.
|
9 |
+
*ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕೂಡ ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು.*ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
|
10 |
+
*ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಇರಬೇಕು.*ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮಥ್ರ್ಯ ಹೊಂದಿರಬೇಕು. ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.*ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು*ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕು
|
eesanje/url_46_83_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ : ಅರವಿಂದ ಬೆಲ್ಲದ
|
2 |
+
ಹುಬ್ಬಳ್ಳಿ,ಜು.8-ರಾಜ್ಯ ಸರ್ಕಾರ ಡೆಂಘೀ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
|
3 |
+
ನಗರದ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಡೆಂಘೀಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ, ಪರೀಕ್ಷೆಗೆ ಪ್ರತ್ಯೇಕವಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
|
4 |
+
ಆರೋಗ್ಯ ಸಚಿವರು ರಾಜಧಾನಿ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಇರುವ ಆರೋಗ್ಯ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ಡೆಂಘೀ ಮಾರಕ ಕಾಯಿಲೆಯಾಗಿದ್ದು, ನಿಯಂತ್ರಿಸದಿದ್ದರೆ ಸಾರ್ವಜನಿಕರು ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ.
|
5 |
+
ಸಾವು-ನೋವುಗಳು ಹೆಚ್ಚಾಗುತ್ತವೆ. ಕೂಡಲೇ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಘೀ ಕಾಯಿಲೆಯಿಂದ ಹಲವರು ಸಾವನ್ನಪ್ಪಿದರೆ, ಸಾಕಷ್ಟು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸರ್ಕಾರ ಡೆಂಘೀ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
|
eesanje/url_46_83_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಆಡಳಿತ ಸುಧಾರಣೆ ಕುರಿತು ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯಾಧಿಕಾರಿಗಳ ಜೊತೆ ಸಿಎಂ ಸಭೆ
|
2 |
+
ಬೆಂಗಳೂರು,ಜು.8– ರಾಜ್ಯದ ಆಡಳಿತ ಸುಧಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
|
3 |
+
ಇಂದಿನಿಂದ ಆರಂಭಗೊಂಡ 2 ದಿನಗಳ ಸಮಾವೇಶದಲ್ಲಿ ಬಜೆಟ್ ಘೋಷಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಜೊತೆಗೆ ಪಂಚಖಾತ್ರಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಾಮರ್ಶೆಗಳು ನಡೆದಿವೆ. ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಸೇರಿದಂತೆ ಕೆಲವು ಭಾಗಗಳಲ್ಲಿ ಸಾಕಷ್ಟು ಹಾನಿಯಾಗಿದೆ.
|
4 |
+
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸಮಸ್ಯೆ ಪೀಡಿತ ಪ್ರದೇಶಗಳಿಗೆ ತಕ್ಷಣವೇ ತೆರಳಿ ನೆರವು ನೀಡಬೇಕು ಎಂದು ತಾಕೀತು ಮಾಡಿದ್ದಾರೆ.ಹಲವಾರು ಕಡೆ ಅಧಿಕಾರಿಗಳು ಸ್ಥಳಗಳಿಗೆ ತೆರಳದೆ ಕೇಂದ್ರಸ್ಥಾನದಲ್ಲಿಲ್ಲದೆ ಜನರಿಗೆ ಅಲಭ್ಯವಾಗಿರುವ ದೂರುಗಳಿವೆ. ಮುಂದಿನ ದಿನಗಳಲ್ಲಿ ಈ ರೀತಿಯ ಪ್ರವೃತ್ತಿ ನಿಲ್ಲಬೇಕು. ಸಾರ್ವಜನಿಕರ ಭೇಟಿ ಮತ್ತು ಸರ್ಕಾರದ ಕೆಲಸಗಳು ಸರಿಸಮಾನವಾಗಿ ನಡೆಯಬೇಕು.
|
5 |
+
ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಿಕೊಡಲು ಸರ್ಕಾರ ಸಿದ್ಧವಿದೆ. ಸರ್ಕಾರದ ಆಶಯಗಳಿಗೆ ಪೂರಕವಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ಜಡ್ಡುಗಟ್ಟಿದ ವ್ಯವಸ್ಥೆ ಬದಲಾಗಬೇಕು. ಜನಸ್ನೇಹಿ ಆಡಳಿತ ನಮ ಆದ್ಯತೆ ಎಂದು ಸೂಚನೆ ನೀಡಿದ್ದಾರೆ.ಆಡಳಿತ ವ್ಯವಸ್ಥೆಯಲ್ಲಿ ಆಧುನಿಕ ತಾಂತ್ರಿಕತೆಯನ್ನು ಬಳಸಿಕೊಳ್ಳಬೇಕು. ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಭ್ರಷ್ಟಾಚಾರ ನಿಯಂತ್ರಣ, ಅನಗತ್ಯ ವಿಳಂಬದಂತಹ ಪಿಡುಗುಗಳನ್ನು ತೊಡೆದು ಹಾಕಬೇಕು ಎಂದು ಆದೇಶಿಸಿದ್ದಾರೆ.
|
6 |
+
ಪ್ರತಿ ಜಿಲ್ಲಾಧಿಕಾರಿಗಳಿಂದಲೂ ಪ್ರತ್ಯೇಕ ವಿವರಣೆಗಳನ್ನು ಪಡೆದುಕೊಂಡ ಮುಖ್ಯಮಂತ್ರಿಯವರು ಜಿಲ್ಲೆ ಉಸ್ತುವಾರಿ ಸಚಿವರ ಜೊತೆ ಸಹಯೋಗದೊಂದಿಗೆ ಕೆಲಸ ಮಾಡಿ, ಜನಪ್ರತಿನಿಧಿಗಳು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಅದಕ್ಕೆ ತಕ್ಷಣ ಸ್ಪಂದಿಸಿ ಎಂದು ಸಲಹೆ ನೀಡಿದ್ದಾರೆ.
|
7 |
+
ಆಡಳಿತದಲ್ಲಿ ಅಸಡ್ಡೆ ತೋರುವವರಗೆ ನಮ ಸರ್ಕಾರದಲ್ಲಿ ಕ್ಷಮೆ ಇಲ್ಲ. ಯಾವುದೇ ಜನಪರ ಯೋಜನೆಗಳಿಗೆ ಮತ್ತು ಬಜೆಟ್ ಅನುಮೋದಿತ ಕಾರ್ಯಕ್ರಮಗಳಿಗೆ ಆರ್ಥಿಕ ಸಮಸ್ಯೆಯಿಲ್ಲ. ಹೀಗಾಗಿ ಹಣಕಾಸಿನ ನೆಪ ಹೇಳಿ ಎಲ್ಲಿಯೂ ಯೋಜನೆಯ ಜಾರಿಗೆ ವಿಳಂಬವಾಗಬಾರದು ಎಂದು ಎಚ್ಚರಿಸಿದ್ದಾರೆ.
|
8 |
+
ಇತ್ತೀಚಿನ ದಿನಗಳಲ್ಲಿ ಡೆಂಘೀ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಜನಸಾಮಾನ್ಯರನ್ನು ಬಾಧಿಸುತ್ತಿವೆ. ಸೊಳ್ಳೆ ನಿಯಂತ್ರಣ ಸೇರಿದಂತೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಮ���ಲಸೌಲಭ್ಯ ವ್ಯವಸ್ಥೆಯನ್ನು ಸುಧಾರಿತ ಸ್ಥಿತಿಯಲ್ಲಿಡಬೇಕು ಎಂದು ಮುಖ್ಯಮಂತ್ರಿ ಆದೇಶಿಸಿದ್ದಾರೆ.
|
eesanje/url_46_84_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಇದೇ ತಿಂಗಳ 13ರಂದು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಕುಂದುಕೊರತೆ ಆಲಿಸಲಿದ್ದಾರೆ ಸಿಎಂ
|
2 |
+
ಬೆಂಗಳೂರು,ಜು.8-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ತಿಂಗಳ 13 ರಂದು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲು ಮತ್ತೊಮೆ ಸಮಯ ನಿಗದಿಯಾಗಿದೆ. ಈ ಮೊದಲು ಜು.6 ರಂದು ನಿಗದಿಯಾಗಿದ್ದ ಸಮಯ ವಿವಿಧ ಕಾರಣಗಳಿಗಾಗಿ ಮುಂದೂಡಿಕೆ ಆಗಿತ್ತು. ಈಗ ಎರಡನೇ ಬಾರಿ ಜು.13 ರಂದು ಸಮಯ ನಿಗದಿಯಾಗಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಯವರು ಕೆಪಿಸಿಸಿಯ ಭಾರತ್ಜೋಡೋ ಆಡಿಟೋರಿಯಂನ ಕಟ್ಟಡದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ.
|
3 |
+
ಪಕ್ಷದ ಸದಸ್ಯರು, ಕಾರ್ಯಕರ್ತರು, ಮುಖಂಡರು ಅಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಡಳಿತಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮದ ಸಭೆಯಲ್ಲಿ ಭಾಗವಹಿಸುವವರು ಪೂರ್ವಭಾವಿಯಾಗಿ ನೊಂದಾವಣೆ ಮಾಡಿಕೊಳ್ಳಬೇಕಿದೆ.
|
4 |
+
ಗೂಗಲ್ ಶೀಟ್ನಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಪಕ್ಷದ ಕಚೇರಿಗೆ ಸಲ್ಲಿಸಬೇಕು. ನೊಂದಣಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಮಂಜುನಾಥ ಬಚ್ಚೇಗೌಡ – 9731931116, ಚಮನ್ ರ್ಜಾನಾ – 9986899910, ಸೈಯದ್ ಮೊಯಿನ್ – 9980476394, ವಿಜಯ್ ಮತ್ತಿಕಟ್ಟಿ – 9480774569, ಬಿ.ಆರ್. ನಾಯ್ಡು – 9945490000 ಅನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ.
|
5 |
+
ಸಂಪುಟದ ಪ್ರತಿಯೊಬ್ಬ ಸಚಿವರು ನಿಯಮಿತವಾಗಿ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
|
6 |
+
ಅದರಂತೆ ಈಗಾಗಲೇ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಕೆಲವರು ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವೇ ಪಕ್ಷದ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ನಡೆಸುವ ಮೂಲಕ ಇತರ ಸಚಿವರಿಗೆ ಮೇಲ್ಪಂಕ್ತಿ ಹಾಕಿಕೊಡುವುದಾಗಿ ಹೇಳಿದರು. ಅದರಂತೆ ಈ ಮೊದಲು ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆಯಾಗಿ ಈಗ 2ನೇ ಬಾರಿ ಸಮಯ ನಿಗದಿಯಾಗಿದೆ.
|
eesanje/url_46_84_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಹಾದಾಯಿ ಕುರಿತು ಗೋವಾ ಕಿರಿಕ್, ತಿರುಗೇಟು ನೀಡದೆ ರಾಜ್ಯ ಸರ್ಕಾರ ಮೌನ
|
2 |
+
ಬೆಳಗಾವಿ,ಜೂ.7-ಮಹಾ ದಾಯಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಟ್ವೀಟ್ ಮೂಲಕ ಸುಖಾಸುಮನೆ ಕಿತಾಪತಿ ತೆಗೆದಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ತಿರುಗೇಟು ನೀಡದೆ ಮೌನ ವಹಿಸಿದೆ ಎಂದು ಅಮಾಧಾನ ವ್ಯಕ್ತವಾಗಿದೆ.ಮಹಾದಾಯಿ ಟ್ರಿಬ್ಯೂನಲ್ ಶಿಫಾರಸಿನ ಮೇರೆಗೆ ಕೇಂದ್ರದಿಂದ ಸೃಜಿಸಲಾದ ಪ್ರವಾಹ (ಪ್ರೊಗ್ರೆಸಿವ್ ರಿವರ್ ಅಥಾರಿಟಿ ಫಾರ್ ವೆಲ್ಫೇರ್ ಆ್ಯಂಡ್ ಹಾರ್ಮನಿ) ಅಧಿಕಾರಿಗಳ ತಂಡ ಇಂದು ಗೋವಾ ಕರ್ನಾಟಕ ಗಡಿಯ ಕಣಕುಂಬಿಯಲ್ಲಿ ಸಭೆ ನಡೆಸಿದೆ.
|
3 |
+
ಸಭೆಯಲ್ಲಿ ಪ್ರವಾಹವನ್ನು ನೀರಿನ ಯೋಜನಾ ಪ್ರದೇಶಗಳಲ್ಲಿ ಪರಸ್ಪರ ಸಾಮರಸ್ಯ ಬೆಳೆಸಲು ಸಮಿತಿ ರಚಿಸಿರುವುದು ಗಮನಾರ್ಹ. ಆದರೆ ಗೋವಾ ಸಿಎಂ ಪ್ರಮೋದ ಸಾವಂತ್ ಟ್ವೀಟ್ ಮಾಡಿ ಪ್ರವಾಹವನ್ನು ಪರಿವೀಕ್ಷಣೆಗೆ ಕರೆಸಿದ್ದಾಗಲೂ ಕರ್ನಾಟಕ ಸರಕಾರ ನಿರ್ಲಕ್ಷ್ಯ ವಹಿಸಿದೆ.
|
4 |
+
ನಿಯಮಿತ ಭೇಟಿಗಾಗಿ ಪ್ರವಾಹ ಸಮಿತಿ ಆಗಮಿಸಿದೆ ಎಂದು ಗೋವಾ ಹೇಳಿಕೊಳ್ಳುತ್ತಿದ್ದರೂ ಅದರ ಹುನ್ನಾರ ಬೇರೆಯದೇ ಆಗದೆ. ಗೋವಾ ಸಿಎಂ ಟ್ವೀಟ್ ಮಾಡಿ 72 ಗಂಟೆ ಕಳೆದರೂ ಕರ್ನಾಟಕ ಮಾತ್ರ ಈ ವಿಷಯದಲ್ಲಿ ಗಮನಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತವಾಗಿದೆ.
|
5 |
+
ಕರ್ನಾಟಕ-ಗೋವಾ ನಡುವಿನ ಮಹದಾಯಿ ಯೋಜನಾ ಪ್ರದೇಶದಲ್ಲಿ ಸಾಮರಸ್ಯ ಮೂಡಿಸುವ ಪ್ರವಾಹ ಆಗಮಿಸಿ ಏನು ಪ್ರಯೋಜನ? ತಿಳಿದಿಲ್ಲ. ಜಲಶಕ್ತಿ ಮಂತ್ರಾಲಯದ ಪ್ರವಾಹ ಸಮಿತಿಯ ಚೇರಮನ್ ಪಿ.ಎಂ. ಸ್ಕಾಟ್, ಸದಸ್ಯರಾದ ಮುಖ್ಯ ಅಭಿಯಂತರ ವಿರೇಂದ್ರ ಶರ್ಮಾ, ನವದೆಹಲಿಯ ಹೈಡ್ರೋಲಾಜಿ ವಿಭಾಗದ ಮುಖ್ಯ ಅಭಿಯಂತರ ಮನೋಜ್ ತಿವಾರಿ, ಮಿಲಿಂದ ನಾಯಕ, ಸುಭಾಶಚಂದ್ರ ಸೇರಿ ಇತರ ಹಿರಿಯ ಅಧಿಕಾರಿಗಳು ಸಾಧಕಬಾಧಕಗಳ ಚರ್ಚೆ ನಡೆಸಿದ್ದಾರೆ.
|
6 |
+
ಕರ್ನಾಟಕ ಸರಕಾರದ ಮೌನ, ಗೋವಾ ಸಿಎಂ ಕಿತಾಪತಿ, ನಿಯಮಿತದ ಹೆಸರಿನಲ್ಲಿ ಆಗಮಿಸಿದ ಪ್ರವಾಹ ಸಮಿತಿಯ ಪರಿವೀಕ್ಷಣೆಗೆ ರಾಜ್ಯ ಕನ್ನಡ ಹಾಗೂ ಸಾಮಾಜಿಕ ಸಂಘಟನೆಗಳ ಆಕ್ಷೇಪ ವ್ಯಕ್ತಪಡಿಸಿವೆ. ಕರ್ನಾಟಕ ಸರಕಾರದ ಮೌನ ಹಾಗೂ ಗೋವಾ ಸಿಎಂ ಸಾವಂತ್ ಅವರ ತರಾತುರಿಯ ಉದ್ಧಟತನದ ಬಗ್ಗೆ ಹಿರಿಯ ಹೋರಾಟಗಾರ ಅಶೋಕ ಚಂದರಗಿ ಅವರು ಅಸಹನೆ ವ್ಯಕ್ತಪಡಿಸಿದ್ದ ಆರೆ.
|
eesanje/url_46_84_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಡೆಂಘೀ ತುರ್ತು ಘೋಷಿಸಿ ಉಚಿತ ಚಿಕಿತ್ಸೆ ನೀಡುವಂತೆ ಆರ್.ಅಶೋಕ್ ಆಗ್ರಹ
|
2 |
+
ಬೆಂಗಳೂರು,ಜು.7– ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಉಲ್ಬಣಿಸುತ್ತಿದ್ದು, ಸರ್ಕಾರ ಕೂಡಲೇ ಡೆಂಘೀ ತುರ್ತು ಘೋಷಿಸಿ ಪ್ರತಿಯೊಬ್ಬರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
|
3 |
+
ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಡೆಂಘೀ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಹಲವು ದಿನಗಳಿಂದ ಡೆಂಘೀ ಮಹಾಮಾರಿಯಾಗಿ ಪರಿ ಣಮಿಸಿದೆ. ರಾಜ್ಯದಲ್ಲಿ ಪ್ರತಿ ದಿನ ಮೂರರಿಂದ 4 ಜನ ಸಾವನ್ನ ಪ್ಪುತ್ತಿದ್ದಾರೆ. ಕೂಡಲೇ ಡೆಂಘೀ ತುರ್ತು ಘೋಷಿಸಿ ಉಚಿತವಾಗಿ ಚಿಕಿತ್ಸೆ ನೀಡ ಬೇಕೆಂದು ಒತ್ತಾಯಿಸಿದರು.
|
4 |
+
ಭಾನುವಾರವೂ ಇಬ್ಬರು ಮಕ್ಕಳು ಡೆಂಘೀಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇದು ಅತ್ಯಂತ ಬೇಸರದ ಸಂಗತಿ. ಈ ಹಿಂದೆ ಕೋವಿಡ್-19 ಕಾಣಿಸಿಕೊಂಡಾಗ ನಮ ಸರ್ಕಾರ ಪ್ರತಿಯೊಬ್ಬರಿಗೂ ಉಚಿತವಾಗಿ ಚಿಕಿತ್ಸೆ ನೀಡಿತ್ತು. ಡೆಂಘೀ ಪರೀಕ್ಷೆ ಮಾಡುವಂತೆ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು, ಇದಕ್ಕೂ ಕೂಡ ಸರ್ಕಾರ ದರ ನಿಗದಿಪಡಿಸಬಾರದೆಂದು ಮನವಿ ಮಾಡಿದರು.
|
5 |
+
ಮೊದಲು ಉಚಿತವಾಗಿ ಕೊಟ್ಟು ನಂತರ ಜನರಿಂದ ಹಣ ವಸೂಲಿ ಮಾಡುವ ಕೆಲಸ ಮಾಡಬೇಡಿ. ಹೆಚ್ಚೆಂದರೆ 10 ಕೋಟಿ ಖರ್ಚಾಗಬಹುದು. ಮೂರವರೆ ಲಕ್ಷ ಕೋಟಿ ಬಜೆಟ್ ಮಂಡಿಸುವ ಸರ್ಕಾರಕ್ಕೆ ಇದು ಯಾವ ಲೆಕ್ಕವೂ ಅಲ್ಲ. ಜನರ ರಕ್ಷಣೆಗೆ ನಾವಿದ್ದೇನೆ ಎಂದು ಸರ್ಕಾರ ಅಭಯ ನೀಡಬೇಕೆಂದು ಮನವಿ ಮಾಡಿದರು.
|
6 |
+
ಕೋವಿಡ್ ಮಾದರಿಯಲ್ಲಿ ಡೆಂಘೀಗೂ ಪ್ರತ್ಯೇಕವಾದ ವಾರ್ಡ್ಗಳನ್ನು ಮಾಡಬೇಕು. ನನಗಿರುವ ಮಾಹಿತಿ ಪ್ರಕಾರ ರಾಜ್ಯದ ಅನೇಕ ಕಡೆ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಇದೆ. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಈ ಸಮಸ್ಯೆಯನ್ನು ಪರಿಹರಿಸಬೇಕು. ಜನರು ಪರೀಕ್ಷೆ ಮಾಡಿಕೊಳ್ಳದೇ ಇರುವುದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮೊದಲು ಅಧಿಕಾರಿಗಳು ಎಸಿ ಕೊಠಡಿಯಿಂದ ಹೊರಬಂದು ಕೆಲಸ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
7 |
+
ಹಿಂದೆ ನಾನು ಆರೋಗ್ಯ ಸಚಿವನಾಗಿ ಕೆಲಸ ಮಾಡಿದ ಅನುಭವದಲ್ಲಿ ಸರ್ಕಾರಕ್ಕೆ ನನ್ನದೇ ಆದ ಸಲಹೆಗಳನ್ನು ಕೊಡುತ್ತಿದ್ದೇನೆ. ವಿರೋಧ ಪಕ್ಷದ ನಾಯಕನಾಗಿ ನಾನು ಮಾಡಬೇಕಾದ ಕರ್ತವ್ಯವೂ ಹೌದು. ಈಗಾಗಲೇ ಝೀಕಾ ವೈರಸ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಕಾಲರದಿಂದಲೂ ಜನರು ಸಾಯುತ್ತಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕೆಂದು ಅಶೋಕ್ ಒತ್ತಾಯಿಸಿದರು.
|
8 |
+
ಕೇವಲ ಅಧಿಕಾರಿಗಳ ಜೊತೆ ಸಭೆ ನಡೆಸಿದರೆ ಪ್ರಯೋಜನವಿಲ್ಲ. ಪ್ರತಿಯೊಬ್ಬರು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಡೆಂಘೀ ಹಾಗೂ ಝೀಕಾ ವೈರಸ್ ನಿಯಂತ್ರಣಕ್ಕೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು, ನೀವು ಸಭೆಗಳ ಮೇಲೆ ಸಭೆ ನಡೆಸಿದರೆ ಅದರು ಕಾಫಿ, ಟೀ, ದೋಸೆಗೆ ಸೀಮಿತವಾಗುತ್ತದೆ ಎಂದು ವ್ಯಂಗ್ಯವಾಡಿದರು.ಇದಕ್ಕೂ ಮೊದಲು ಜಯನಗರದ ಆಸ್ಪತ್ರೆಗೆ ಭೇಟಿ ನೀಡಿದ ಅಶೋಕ್, ಡೆಂಘೀ ಪ್ರಕರಣದಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿಯಾಗಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.
|
9 |
+
ಜಯನಗರದ ಸಂಜಯಗಾಂಧಿ ಜನರಲ್ ಅಸ್ಪತ್ರೆಗೂ ಭೇಟಿ ಕೊಟ್ಟ ಅಶೋಕ್, ಪ್ರತಿಯೊಬ್ಬ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದರು. ನಿಮನ್ನು ವೈದ್ಯರು ಸರಿಯಾಗಿ ನೋಡಿಕೊಳ್ಳುತ್ತಿದ್ದಾರೆಯೇ? ಸಕಾಲಕ್ಕೆ ಸರಿಯಾಗಿ ಔಷಧಿ, ಊಟ ಕೊಡುತ್ತಿದ್ದಾರೆಯೇ? ಹೆಚ್ಚಿನ ಹಣ ಕೇಳುತ್ತಿದ್ದಾರೆಯೇ ಎಂದು ವಿಚಾರಿಸಿದರು.
|
10 |
+
ನೀವು ದೃತಿಗೆಡಬೇಡಿ. ಧೈರ್ಯದಿಂದಿರಿ. ಆದಷ್ಟು ಬೇಗ ಗುಣಮುಖರಾಗುತ್ತೀರಿ ಎಂದು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಕೆ.ರಾಮಮೂರ್ತಿ ಮತ್ತಿತರು ಇದ್ದರು.
|
eesanje/url_46_84_12.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಸಿಎಂ – ಡಿಸಿಎಂ ಹುದ್ದೆಗಳ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಸ್ಥಗಿತವಾಗಿದೆ : ಶೋಭಾ ಕರಂದ್ಲಾಜೆ
|
2 |
+
ಬೆಂಗಳೂರು,ಜು.7-ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವಿನ ಹುದ್ದೆ ಸಂಬಂಧಿತ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತ ಗೊಂಡಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದರು.
|
3 |
+
ಶೇಷಾದ್ರಿಪುರದ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.
|
4 |
+
ಝೀಕಾ ಕೂಡ ಸಂಕಷ್ಟ ತಂದೊಡ್ಡುತ್ತಿದೆ. ಇದರ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ಬಿಲ್ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು.
|